• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

admin by admin
March 24, 2026 - 11:21 pm
in Flash News, ಕಲಬುರಗಿ
0 0
0
Untitled design 2026 03 24T231328.539

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಕೆಲವು ಗಂಟೆಗಳಿಂದ ಸುರಿಯುತ್ತಿರುವ ಭೀಕರ ಗುಡುಗು ಸಹಿತ ಮಳೆಗೆ ಮೊದಲ ಬಲಿ ಸಂಭವಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಕಲಬುರಗಿಯ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಸಿಡಿಲು ಬಡಿದು ಯುವ ರೈತನೊಬ್ಬ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಮೃತಪಟ್ಟ ರೈತನನ್ನು ಮಹೇಶ್ ಚವ್ಹಾಣ (24) ಎಂದು ಗುರುತಿಸಲಾಗಿದೆ. ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ, ಹಠಾತ್ ಆಗಿ ಕಾಣಿಸಿಕೊಂಡ ಗುಡುಗು-ಮಿಂಚಿನ ನಡುವೆ ಸಿಡಿಲು ಅಪ್ಪಳಿಸಿದೆ. ಇದರ ತೀವ್ರತೆಗೆ ಮಹೇಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

RelatedPosts

ನಿರಾಶ್ರಿತರ ನಗುವಿನಲ್ಲಿ ಸಂತಸ ಕಂಡ ಡಾ. ವಿ.ಎಸ್‍.ವಿ ಪ್ರಸಾದ್ ದಂಪತಿ

ಇರಾನ್ ವಿರುದ್ಧ ಸೋಷಿಯಲ್ ಮೀಡಿಯಾ ವಾರ್ ಶುರು ಮಾಡಿದ ಟ್ರಂಪ್..!

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

ADVERTISEMENT
ADVERTISEMENT

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಮತ್ತು ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ 4 ರಿಂದ 5 ದಿನಗಳ ಕಾಲ ಸತತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಮಾರ್ಚ್ 28ರ ವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಕೇವಲ ಮಳೆಯಷ್ಟೇ ಅಲ್ಲದೆ, ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ದಟ್ಟವಾಗಿದೆ. ಗಾಳಿಯ ವೇಗ ಹೆಚ್ಚಿರಲಿದ್ದು, ಗುಡುಗು ಮತ್ತು ಮಿಂಚಿನ ಆರ್ಭಟ ತೀವ್ರವಾಗಿರಲಿದೆ ಎಂದು ವರದಿಯಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ ? 
  • ಕರಾವಳಿ ಮತ್ತು ಮಲೆನಾಡು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರ್ಚ್ 27ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

  • ಉತ್ತರ ಕರ್ನಾಟಕ: ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕಲಬುರಗಿಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ.

  • ದಕ್ಷಿಣ ಒಳನಾಡು: ಮಾರ್ಚ್ 29ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

  • ಇತರೆ ಜಿಲ್ಲೆಗಳು: ರಾಯಚೂರು, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವರುಣನ ಸಿಂಚನವಾಗಲಿದೆ.

ಹವಾಮಾನ ಇಲಾಖೆಯು ರೈತರಿಗೆ ಮತ್ತು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ. ಗುಡುಗು ಸದ್ದು ಕೇಳಿದ ಕೂಡಲೇ ಮರಗಳ ಕೆಳಗೆ ಅಥವಾ ಬಯಲು ಪ್ರದೇಶದಲ್ಲಿ ನಿಲ್ಲದೆ ಸುರಕ್ಷಿತ ಕಟ್ಟಡಗಳ ಆಶ್ರಯ ಪಡೆಯುವಂತೆ ಮನವಿ ಮಾಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 18T121634.020

ನಿರಾಶ್ರಿತರ ನಗುವಿನಲ್ಲಿ ಸಂತಸ ಕಂಡ ಡಾ. ವಿ.ಎಸ್‍.ವಿ ಪ್ರಸಾದ್ ದಂಪತಿ

by ಶಾಲಿನಿ ಕೆ. ಡಿ
May 18, 2026 - 12:17 pm
0

Untitled design 2026 05 18T114739.195

ಇರಾನ್ ವಿರುದ್ಧ ಸೋಷಿಯಲ್ ಮೀಡಿಯಾ ವಾರ್ ಶುರು ಮಾಡಿದ ಟ್ರಂಪ್..!

by ಶಾಲಿನಿ ಕೆ. ಡಿ
May 18, 2026 - 12:02 pm
0

Untitled design 2026 05 18T113359.205

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
May 18, 2026 - 11:35 am
0

Untitled design 2026 05 18T103726.050

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

by ಶಾಲಿನಿ ಕೆ. ಡಿ
May 18, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 18T121634.020
    ನಿರಾಶ್ರಿತರ ನಗುವಿನಲ್ಲಿ ಸಂತಸ ಕಂಡ ಡಾ. ವಿ.ಎಸ್‍.ವಿ ಪ್ರಸಾದ್ ದಂಪತಿ
    May 18, 2026 | 0
  • Untitled design 2026 05 18T114739.195
    ಇರಾನ್ ವಿರುದ್ಧ ಸೋಷಿಯಲ್ ಮೀಡಿಯಾ ವಾರ್ ಶುರು ಮಾಡಿದ ಟ್ರಂಪ್..!
    May 18, 2026 | 0
  • Untitled design 2026 05 18T113359.205
    ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
    May 18, 2026 | 0
  • Untitled design 2026 05 18T103726.050
    ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್
    May 18, 2026 | 0
  • Untitled design 2026 05 18T102932.073
    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version