• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಈ ಸಲ ಕಪ್ ನಮ್ದು’ ಎಂದ ಆರ್‌ಸಿಬಿ ಹೊಸ ‘ಗ್ಲಾಮರ್’ ಐಕಾನ್ ಅನನ್ಯಾ ಬಿರ್ಲಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2026 - 7:54 pm
in Flash News, ಕ್ರೀಡೆ
0 0
0
Untitled design 2026 03 28T194505.324

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಒಡೆತನ ಬದಲಾವಣೆಯಾಗಿ ಕೆಲವೇ ದಿನಗಳಾಗಿವೆ. ಆದಿತ್ಯ ಬಿರ್ಲಾ ಒಕ್ಕೂಟವು 16,706 ಕೋಟಿ ರೂಪಾಯಿಗೆ ತಂಡವನ್ನು ಖರೀದಿಸಿದ ಬೆನ್ನಲ್ಲೇ, ಉದ್ಯಮಿ ಕುಮಾರಮಂಗಲಂ ಬಿರ್ಲಾ ಅವರ ಪುತ್ರಿ ಅನನ್ಯಾ ಬಿರ್ಲಾ ಕ್ರೀಡಾ ವಲಯದಲ್ಲಿ ಹೊಸ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದಾರೆ.

ತಂಡದ ಮಾಲೀಕತ್ವ ಬದಲಾದ ತಕ್ಷಣವೇ ಅನನ್ಯಾ ಅವರ ಜನಪ್ರಿಯತೆ ಗಗನಕ್ಕೇರಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಫಾಲೋವರ್ಸ್ ಸಂಖ್ಯೆ ಕೇವಲ 4 ಲಕ್ಷದಿಂದ ಈಗ 22 ಲಕ್ಷಕ್ಕೆ ಜಿಗಿದಿದೆ. ಆರ್‌ಸಿಬಿ ಅಭಿಮಾನಿಗಳು ಈಗ ಅನನ್ಯಾ ಅವರನ್ನು ತಂಡದ ಹೊಸ ಅದೃಷ್ಟದ ದೇವತೆ ಎಂದು ಸಂಭ್ರಮಿಸುತ್ತಿದ್ದಾರೆ.

RelatedPosts

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

ADVERTISEMENT
ADVERTISEMENT

‘ಈ ಸಲ ಕಪ್ ನಮ್ದು’ ಎಂದು ವೈರಲ್
ಇತ್ತೀಚೆಗೆ ಅನನ್ಯಾ ಬಿರ್ಲಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಆರ್‌ಸಿಬಿ ಲೋಗೋ ಜೊತೆಗೆ ‘ಈ ಸಲ ಕಪ್ ನಮ್ದು, ಲೆಟ್ಸ್ ಗೋ’ ಎಂದು ವಿಡಿಯೋ ಪೋಸ್ಟ್ ಮಾಡಿರುವುದು ಭಾರಿ ವೈರಲ್ ಆಗಿದೆ. ಈ ಪೋಸ್ಟ್ ತಂಡದ ಅಭಿಮಾನಿಗಳಲ್ಲಿ ಹೊಸ ಚೈತನ್ಯ ತುಂಬಿದ್ದು, ಅನನ್ಯಾ ಅವರ ಕ್ರಿಕೆಟ್ ಪ್ರೇಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೇವಲ ಉದ್ಯಮ ವಲಯಕ್ಕೆ ಸೀಮಿತವಾಗಿದ್ದ ಬಿರ್ಲಾ ಕುಟುಂಬದ ಹೆಸರು ಈಗ ಬೆಂಗಳೂರಿನ ಪ್ರತಿ ಗಲ್ಲಿಯಲ್ಲೂ ಮೊಳಗುತ್ತಿದೆ. ಅಭಿಮಾನಿಗಳ ಪ್ರೀತಿಗೆ ಧನ್ಯವಾದ ಅರ್ಪಿಸಿರುವ ಅವರು, “ನಿಮ್ಮ ಪ್ರೀತಿ ಮತ್ತು ಹಾರೈಕೆಗಳ ಫಲವಾಗಿ ನಾವು ಖಂಡಿತವಾಗಿಯೂ ಈ ಬಾರಿ ಸಾಧನೆ ಮಾಡುತ್ತೇವೆ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾವ್ಯಾ ಮಾರನ್‌ಗೆ ಟಕ್ಕರ್
ಜಾಲತಾಣಗಳಲ್ಲಿ ಈಗ ಸನ್‌ರೈಸರ್ಸ್ ಹೈದರಾಬಾದ್ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ಮತ್ತು ಅನನ್ಯಾ ಬಿರ್ಲಾ ನಡುವೆ ಹೋಲಿಕೆ ಶುರುವಾಗಿದೆ. ಕಾವ್ಯಾ ಮಾರನ್ ಅವರು ಎಸ್‌ಆರ್‌ಎಚ್ ತಂಡದ ಪಬ್ಲಿಕ್ ಫೇಸ್ ಆಗಿರುವಂತೆ, ಅನನ್ಯಾ ಕೂಡ ಆರ್‌ಸಿಬಿಯ ಗ್ಲಾಮರ್ ಐಕಾನ್ ಆಗಲಿದ್ದಾರಾ ಎಂಬ ಚರ್ಚೆ ಜೋರಾಗಿದೆ. ಆರ್‌ಸಿಬಿ ಲೋಗೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುವ ಅನನ್ಯಾ, ಈಗಾಗಲೇ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. 

View this post on Instagram

 

A post shared by Ananya Birla (@ananyabirla)

ಸಹೋದರನಿಗೆ ಅನನ್ಯಾ ಶುಭ ಹಾರೈಕೆ
ಆರ್‌ಸಿಬಿ ಖರೀದಿಸಿದ ಒಕ್ಕೂಟದ ಅಧ್ಯಕ್ಷರಾಗಿ ನೇಮಕಗೊಂಡಿರುವ ತಮ್ಮ ಸಹೋದರ ಆರ್ಯಮಾನ್ ವಿಕ್ರಮ್ ಬಿರ್ಲಾ ಅವರಿಗೆ ಅನನ್ಯಾ ಶುಭ ಹಾರೈಸಿದ್ದಾರೆ. “ನೀನು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೀಯ ಎಂಬ ಹೆಮ್ಮೆ ನನಗಿದೆ, ನಾನು ಸದಾ ನಿನ್ನೊಂದಿಗಿರುವೆ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಈ ಒಕ್ಕೂಟದಲ್ಲಿ ಆದಿತ್ಯ ಬಿರ್ಲಾ ಸಮೂಹದ ಜೊತೆಗೆ ಬ್ಲಾಕ್‌ಸ್ಟೋನ್, ಟೈಮ್ಸ್ ಆಫ್ ಇಂಡಿಯಾ ಮತ್ತು ಬೋಲ್ಟ್ ವೆಂಚರ್ಸ್ ಪಾಲುದಾರರಾಗಿದ್ದು, ವೃತ್ತಿಪರ ಮ್ಯಾನೇಜ್‌ಮೆಂಟ್‌ನೊಂದಿಗೆ ತಂಡವನ್ನು ಮುನ್ನಡೆಸಲು ಸನ್ನದ್ಧರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (8)

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

by ಶಾಲಿನಿ ಕೆ. ಡಿ
September 6, 2026 - 11:11 am
0

ಮಾಡಲು (7)

ಗಣೇಶೋತ್ಸವಕ್ಕೆ ಹೊಸ ರೂಲ್ಸ್: ಗಣೇಶ ಮೂರ್ತಿ ಕೂರಿಸುವ ಮುನ್ನ ಪರ್ಮಿಷನ್ ಕಡ್ಡಾಯ

by ಶಾಲಿನಿ ಕೆ. ಡಿ
September 6, 2026 - 10:41 am
0

ಮಾಡಲು (6)

ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ

by ಶಾಲಿನಿ ಕೆ. ಡಿ
September 6, 2026 - 10:10 am
0

ಮಾಡಲು (5)

ಏರ್ ಶೋ ವೇಳೆ ಗ್ರೀಕ್ ವಾಯುಪಡೆಯ ಯುದ್ಧವಿಮಾನ ಪತನ: ಇಬ್ಬರು ಪೈಲಟ್‌ಗಳು ದುರ್ಮರಣ

by ಶಾಲಿನಿ ಕೆ. ಡಿ
September 6, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಮಾಡಲು (6)
    ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ
    September 6, 2026 | 0
  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಚಕಮಕಿ (17)
    ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ
    September 5, 2026 | 0
  • ಚಕಮಕಿ (14)
    ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version