• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಜೋರಾಯ್ತು ಗ್ಯಾಸ್ ಸಿಲಿಂಡರ್ ಅಭಾವ: ಎಲ್ಲೆಲ್ಲಿ ಏನೇನ್‌ ಸಮಸ್ಯೆ ಆಗ್ತಿದೆ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2026 - 10:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 28T212728.395

RelatedPosts

IPL 2026: ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿಗೆ ಶುಭಾರಂಭ..SRH ವಿರುದ್ಧ ಭರ್ಜರಿ ಗೆಲುವು

ಐಪಿಎಲ್ 2026: ಬೌಂಡರಿ ಗೆರೆಯ ಬಳಿ ಸಾಲ್ಟ್‌ ಅದ್ಭುತ ಕ್ಯಾಚ್‌; ಹೊರನಡೆದ ಕ್ಲಾಸೆನ್

ದುಬೈ, ಕುವೈತ್ ಬಂದರುಗಳ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್; ಅಮೆರಿಕನ್ ಯೋಧರ ಸಾವು

IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್

ADVERTISEMENT
ADVERTISEMENT

ಬೆಂಗಳೂರು, ಮಾ.28: ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟು ಜೋರಾಗಿದ್ದು, ಕರ್ನಾಟಕದಲ್ಲೂ ಜನರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಗ್ಯಾಸ್ ಏಜೆನ್ಸಿಗಳ ಮುಂದೆ ಜನರು ಕ್ಯೂ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ. ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋಗಿವೆ. ಸೌದೆ ಬೆಲೆ ಏರಿಕೆಯಾಗಿದ್ದು, ಸಿಲಿಂಡರ್ ಕೊರತೆಯಿಂದ ಸಣ್ಣಪುಟ್ಟ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ.

ಹೋಟೆಲ್‌ಗಳಿಗೆ ಗ್ಯಾಸ್ ಸಿಗದೇ ಕಂಗಾಲು
ಕಮರ್ಷಿಯಲ್ LPG ಸಿಲಿಂಡರ್ ಪೂರೈಕೆ ತೀವ್ರ ಕುಸಿತ ಕಂಡಿದೆ. ಹೋಟೆಲ್‌ಗಳಿಗೆ ಸಾಮಾನ್ಯ ಬೇಡಿಕೆಯ ಶೇಕಡಾ 20ರಷ್ಟು ಮಾತ್ರ ಸಿಲಿಂಡರ್ ಸಿಗುತ್ತಿದೆ. ಇದರಿಂದಾಗಿ ಹೋಟೆಲ್ ಮಾಲೀಕರು ಕಂಗಾಲಾಗಿದ್ದಾರೆ. ಮಲ್ಲೇಶ್ವರಂನ ಹಳ್ಳಿಮನೆ ಹೋಟೆಲ್‌ನಲ್ಲಿ ನಡೆಯುತ್ತಿರುವ ಮ್ಯಾಂಗೋ ಮೇಳಕ್ಕೂ ಗ್ಯಾಸ್ ಸಮಸ್ಯೆ ತಟ್ಟಿದೆ. ಹಾವೇರಿ ಭಾಗದ ಫೇಮಸ್ ಡಾಬಾಗಳು ಸೌದೆ ಒಲೆ ಬಳಸಿ ಬಿಸಿಬಿಸಿ ಬಿರಿಯಾನಿ ತಯಾರಿಸುತ್ತಿವೆ. ಕೊಡಗು ಜಿಲ್ಲೆಯಲ್ಲೂ ಹೋಟೆಲ್‌ಗಳು ಸೌದೆಗಳ ಮೊರೆ ಹೋಗಿದ್ದು, ಸೌದೆಗೆ ಭಾರಿ ಡಿಮ್ಯಾಂಡ್ ಬಂದಿದೆ.

ಸಿಲಿಂಡರ್ ಪಡೆಯಲು ಕ್ಯೂ ನಿಂತ ಜನರು
ಕಲಬುರಗಿಯಲ್ಲಿ ಸಿಲಿಂಡರ್ ಸಿಗದೇ ಜನರು ಪರದಾಡಿದರು. ನಗರದ ಫಿಲ್ಟರ್ ಬೆಡ್ ಬಡಾವಣೆಯಲ್ಲಿ ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಗ್ಯಾಸ್ ಏಜೆನ್ಸಿ ಮುಂದೆ ಉದ್ದುದ್ದ ಕ್ಯೂ ನಿಂತಿದ್ದರು. ಬೀದರ್‌ನಲ್ಲಿ ಸಿಲಿಂಡರ್ ಬೇಡಿಕೆ 10 ಪಟ್ಟು ಏರಿಕೆ ಕಂಡಿದೆ. ಸಾಮಾನ್ಯವಾಗಿ ತಿಂಗಳಿಗೆ 1500 ಸಿಲಿಂಡರ್ ಬುಕ್ಕಿಂಗ್ ಇರುತ್ತಿದ್ದರೆ, ಈಗ 9 ಸಾವಿರದಿಂದ 10 ಸಾವಿರ ಬುಕ್ಕಿಂಗ್ ಬರುತ್ತಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ. ಸರ್ಕಾರದ ನಿರಂತರ ಮನವಿಗಳ ಹೊರತಾಗಿಯೂ ಜನರು ಪ್ಯಾನಿಕ್‌ನಲ್ಲಿ ಬುಕ್ಕಿಂಗ್ ಮಾಡುತ್ತಿದ್ದಾರೆ.

ಟ್ರಾವೆಲ್ಸ್ ಮಾಲೀಕರಿಗೂ ತಟ್ಟಿದ ಬಿಸಿ
ಕೊಲ್ಲಿ ಕದನದ ಪರಿಣಾಮವಾಗಿ ಗ್ಯಾಸ್ ಬೆಲೆ ಏರಿಕೆಯಾಗಿದ್ದು, ಟ್ರಾವೆಲ್ಸ್ ವಾಹನ ಮಾಲೀಕರಿಗೂ ತೊಂದರೆಯಾಗಿದೆ. ಪ್ರವಾಸಿಗರು ಇಲ್ಲದೆ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 2 ಸಾವಿರ ವಾಹನ ಮಾಲೀಕರಿಗೆ ಸಂಕಷ್ಟ ಎದುರಾಗಿದ್ದು, ಶೇಕಡಾ 70ರಷ್ಟು ವ್ಯಾಪಾರ ಕುಸಿದಿದೆ. EMI ಪಾವತಿಗೂ ಕಾಸಿಲ್ಲ ಎಂದು ವಾಹನ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಆನೆ ಬಿಡಾರಕ್ಕೂ ತಟ್ಟಿದ ಕೊರತೆ
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೂ ಸಿಲಿಂಡರ್ ಕೊರತೆಯ ಬಿಸಿ ತಟ್ಟಿದೆ. ಆನೆಗಳಿಗೆ ಪ್ರತಿನಿತ್ಯ ಮುದ್ದೆ ತಯಾರಿಸಿ ನೀಡಲಾಗುತ್ತಿತ್ತು. ಈಗ ಸಿಲಿಂಡರ್ ಸಿಗದ ಕಾರಣ ಸೌದೆ ಒಲೆ ಬಳಸಿ ಆನೆಗಳಿಗೆ ಆಹಾರ ತಯಾರಿಸಲಾಗುತ್ತಿದೆ.

ಶತಕದ ಗಡಿಯಲ್ಲಿ ಆಟೋ ಗ್ಯಾಸ್ ದರ
ಗಲ್ಫ್ ರಾಷ್ಟ್ರಗಳ ಯುದ್ಧದ ಪರಿಣಾಮ ದೇಶದಲ್ಲಿ ದಿನದಿನಕ್ಕೂ ಎಲ್‌ಪಿಜಿ ಆಟೋ ಗ್ಯಾಸ್ ಬೆಲೆ ಏರುತ್ತಿದೆ. ಕಲಬುರಗಿಯಲ್ಲಿ ನಿನ್ನೆ 85 ರೂಪಾಯಿ ಇದ್ದ ಗ್ಯಾಸ್ ಬೆಲೆ ಇಂದು ದಿಢೀರ್‌ನೆ 99.95 ರೂಪಾಯಿಗೆ ಏರಿಕೆಯಾಗಿದೆ. ಇದರಿಂದ ಗ್ಯಾಸ್ ಅವಲಂಬಿತ ಆಟೋ, ಕ್ಯಾಬ್ ಚಾಲಕರು ಕಂಗಾಲಾಗಿದ್ದಾರೆ. ದರ ಏರಿಕೆ ಖಂಡಿಸಿ ಆಟೋ ಚಾಲಕರು ನಗರದ ಪ್ರಕಾಶ್ ಮಾಲ್ ಬಳಿಯಿರುವ ಎಲ್‌ಪಿಜಿ ಬಂಕ್‌ ಬಂದ್ ಮಾಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T231319.959

IPL 2026: ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿಗೆ ಶುಭಾರಂಭ..SRH ವಿರುದ್ಧ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
March 28, 2026 - 11:09 pm
0

Untitled design 2026 03 28T224747.679

ಐಪಿಎಲ್ 2026: ಬೌಂಡರಿ ಗೆರೆಯ ಬಳಿ ಸಾಲ್ಟ್‌ ಅದ್ಭುತ ಕ್ಯಾಚ್‌; ಹೊರನಡೆದ ಕ್ಲಾಸೆನ್

by ಶಾಲಿನಿ ಕೆ. ಡಿ
March 28, 2026 - 10:52 pm
0

Untitled design 2026 03 28T223048.690

ದುಬೈ, ಕುವೈತ್ ಬಂದರುಗಳ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್; ಅಮೆರಿಕನ್ ಯೋಧರ ಸಾವು

by ಶಾಲಿನಿ ಕೆ. ಡಿ
March 28, 2026 - 10:38 pm
0

Untitled design 2026 03 28T221353.408

IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್

by ಶಾಲಿನಿ ಕೆ. ಡಿ
March 28, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 28T231319.959
    IPL 2026: ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿಗೆ ಶುಭಾರಂಭ..SRH ವಿರುದ್ಧ ಭರ್ಜರಿ ಗೆಲುವು
    March 28, 2026 | 0
  • Untitled design 2026 03 28T224747.679
    ಐಪಿಎಲ್ 2026: ಬೌಂಡರಿ ಗೆರೆಯ ಬಳಿ ಸಾಲ್ಟ್‌ ಅದ್ಭುತ ಕ್ಯಾಚ್‌; ಹೊರನಡೆದ ಕ್ಲಾಸೆನ್
    March 28, 2026 | 0
  • Untitled design 2026 03 28T223048.690
    ದುಬೈ, ಕುವೈತ್ ಬಂದರುಗಳ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್; ಅಮೆರಿಕನ್ ಯೋಧರ ಸಾವು
    March 28, 2026 | 0
  • Untitled design 2026 03 28T221353.408
    IPL 2026: ಇಶಾನ್ ಕಿಶನ್ ಅಬ್ಬರ, ಆರ್‌ಸಿಬಿಗೆ 202 ರನ್ ಟಾರ್ಗೆಟ್
    March 28, 2026 | 0
  • Untitled design 2026 03 28T210549.502
    IPL 2026: ಮೊದಲ ಪಂದ್ಯದಲ್ಲೇ ಮಿಂಚಿದ ಡಫಿ: 3 ವಿಕೆಟ್ ಕಿತ್ತು ಪಂದ್ಯದ ಮೇಲೆ ಹಿಡಿತ ಸಾಧಿಸಿದ RCB
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version