• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಯವರಿಗೆ ಧನಲಾಭ ? ಯಾರಿಗೆ ಆರೋಗ್ಯ ಸಮಸ್ಯೆ ?

admin by admin
March 29, 2026 - 6:52 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (39)

ಜನ್ಮದಿನಾಂಕದ ಆಧಾರದ ಮೇಲೆ ಹೇಳಲಾಗುವ ಸಂಖ್ಯಾಶಾಸ್ತ್ರವು (Numerology) ಮನುಷ್ಯನ ಜೀವನದ ಹಾದಿಯನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಾರ್ಚ್ 29, 2026ರ ಭಾನುವಾರದಂದು ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ದಿನ ಭವಿಷ್ಯ ಹೇಗಿರಲಿದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಜನ್ಮಸಂಖ್ಯೆ 1, 10, 19, 28

ಇಂದು ಕೃಷಿಕರಿಗೆ ಹೊಸ ಯೋಜನೆಗಳನ್ನು ರೂಪಿಸಲು ಸಕಾಲ. ಜಮೀನಿನಲ್ಲಿ ದೀರ್ಘಾವಧಿ ಅಭಿವೃದ್ಧಿ ಕೆಲಸಗಳಾದ ಗೋದಾಮು ಅಥವಾ ಕೊಟ್ಟಿಗೆ ನಿರ್ಮಾಣಕ್ಕೆ ಕುಟುಂಬದವರಿಂದ ಆರ್ಥಿಕ ನೆರವು ಸಿಗಲಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳು ನೀಡಿದ ಭರವಸೆಗಳು ಈಡೇರುವ ಸಮಯ ಹತ್ತಿರವಿದೆ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!

ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!

ADVERTISEMENT
ADVERTISEMENT
ಜನ್ಮಸಂಖ್ಯೆ 2, 11, 20, 29

ಇಂದು ನಿಮಗೆ ಅತಿಯಾದ ಆಯಾಸ ಮತ್ತು ಆರೋಗ್ಯ ವ್ಯತ್ಯಯ ಕಾಡಬಹುದು. ಜ್ವರ ಅಥವಾ ತಲೆನೋವಿನಿಂದಾಗಿ ಕೆಲಸದಲ್ಲಿ ಉತ್ಸಾಹ ಕಡಿಮೆ ಇರುತ್ತದೆ. ಸ್ನೇಹಿತರ ಮಾತು ಕೇಳಿ ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವ ಮುನ್ನ ಯೋಚಿಸಿ. ಕೆಲಸಗಳನ್ನು ಮುಂದೂಡದೆ ಅಂದಂದೇ ಮುಗಿಸುವುದು ಉತ್ತಮ.

ಜನ್ಮಸಂಖ್ಯೆ 3, 12, 21, 30

ನಿಮ್ಮ ಧೈರ್ಯದ ನಿರ್ಧಾರಗಳು ಇಂದು ನಿಮಗೆ ಗೆಲುವು ತಂದುಕೊಡಲಿವೆ. ವಿರೋಧಿಗಳ ಕುತಂತ್ರಗಳು ನಿಮಗೇ ವರದಾನವಾಗಲಿವೆ. ಉದ್ಯೋಗದಲ್ಲಿ ಹೊಸ ತಾಂತ್ರಿಕ ಕೌಶಲಗಳನ್ನು ಕಲಿಯುವುದು ಅನಿವಾರ್ಯವಾದರೂ, ಅದು ಭವಿಷ್ಯಕ್ಕೆ ಅಡಿಪಾಯವಾಗಲಿದೆ. ಕ್ರೀಡಾಪಟುಗಳಿಗೆ ಉತ್ತಮ ಪ್ರಾಯೋಜಕತ್ವ ಸಿಗುವ ಯೋಗವಿದೆ.

ಜನ್ಮಸಂಖ್ಯೆ 4, 13, 22, 31

ವ್ಯವಹಾರದಲ್ಲಿನ ಅನಿಶ್ಚಿತತೆ ಇಂದು ದೂರವಾಗಲಿದೆ. ಹಳೆಯ ಸ್ನೇಹಿತರ ಸಲಹೆಯಿಂದ ನಿಮ್ಮ ಆಲೋಚನಾ ಕ್ರಮ ಬದಲಾಗಲಿದೆ. ನಿಮ್ಮ ಕೌಶಲಕ್ಕೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಬರಲಿದ್ದು, ನಿರೀಕ್ಷೆಗಿಂತ ಹೆಚ್ಚಿನ ಆದಾಯ ಗಳಿಸುವಿರಿ. ಸಂಗಾತಿಯ ಕಡೆಯಿಂದ ಆಸ್ತಿ ಅಥವಾ ಹಣಕಾಸಿನ ವಿಚಾರದಲ್ಲಿ ದೊಡ್ಡ ಬೆಂಬಲ ಸಿಗಲಿದೆ.

ಜನ್ಮಸಂಖ್ಯೆ 5, 14, 23

ಚತುರತೆ ಮತ್ತು ಚೌಕಾಶಿ ಮಾಡುವ ಗುಣದಿಂದ ಇಂದು ನೀವು ಲಾಭ ಪಡೆಯುವಿರಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ದೀರ್ಘಕಾಲದ ಬಾಕಿ ಸಾಲ ವಸೂಲಿಯಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ, ಆರೋಗ್ಯದ ದೃಷ್ಟಿಯಿಂದ ಬೇಕರಿ ಪದಾರ್ಥಗಳಿಂದ ದೂರವಿರಿ, ಹೊಟ್ಟೆನೋವಿನ ಸಮಸ್ಯೆ ಕಾಡಬಹುದು.

ಜನ್ಮಸಂಖ್ಯೆ 6, 15, 24

ಇಂದು ಮನಸ್ಸು ಚಂಚಲವಾಗಿರುವ ಕಾರಣ ಯಾವುದೇ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಮಾತ್ರ ಖರ್ಚು ಮಾಡಿ. ಸರ್ಕಾರಿ ಕೆಲಸಗಳು ಕೊನೆ ಹಂತದಲ್ಲಿ ವಿಳಂಬವಾಗಬಹುದು. ಬೆನ್ನು ನೋವಿನ ಸಮಸ್ಯೆ ಕಾಡುವ ಸಂಭವವಿದ್ದು, ದ್ವಿಚಕ್ರ ವಾಹನ ಸವಾರರು ಎಚ್ಚರ ವಹಿಸಿ.

ಜನ್ಮಸಂಖ್ಯೆ 7, 16, 25

ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಸಾಲ ತೀರಿಸಲು ನೀವು ಮಾಡುವ ಪ್ರಯತ್ನಗಳು ಯಶಸ್ವಿಯಾಗಲಿವೆ. ನೀರಿನ ವ್ಯವಹಾರ (Mineral Water) ಮಾಡುವವರಿಗೆ ಆದಾಯ ಹೆಚ್ಚಲಿದೆ. ಉದ್ಯೋಗದಲ್ಲಿ ಸವಾಲಿನ ಕೆಲಸಗಳನ್ನು ನೀವಾಗಿಯೇ ವಹಿಸಿಕೊಂಡು ಬಡ್ತಿಗೆ ದಾರಿಯನ್ನು ಸುಗಮ ಮಾಡಿಕೊಳ್ಳುವಿರಿ.

ಜನ್ಮಸಂಖ್ಯೆ 8, 17, 26

ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಮನೆ ನವೀಕರಣ ಅಥವಾ ಅಲಂಕಾರಕ್ಕೆ ಹಣ ವ್ಯಯಿಸುವಿರಿ. ವೃತ್ತಿಜೀವನದಲ್ಲಿ ನಿಮ್ಮ ಬದ್ಧತೆಯನ್ನು ಸಾಬೀತುಪಡಿಸಲು ಉತ್ತಮ ಅವಕಾಶಗಳು ಸಿಗಲಿವೆ. ಮೆಡಿಕಲ್ ಶಾಪ್ ಅಥವಾ ಔಷಧ ವ್ಯಾಪಾರಿಗಳಿಗೆ ಹೊಸ ಆಲೋಚನೆಗಳು ಹೊಳೆಯಲಿವೆ.

ಜನ್ಮಸಂಖ್ಯೆ 9, 18, 27

ಇತರರ ಸಲಹೆಗಳನ್ನು ನಿರ್ಲಕ್ಷಿಸಬೇಡಿ, ವಿಶೇಷವಾಗಿ ವೃತ್ತಿ ಕ್ಷೇತ್ರದಲ್ಲಿ ಎಚ್ಚರಿಕೆ ಇರಲಿ. ಅನಿರೀಕ್ಷಿತ ದೂರ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಹಣ್ಣು ಮತ್ತು ತರಕಾರಿ ವ್ಯಾಪಾರದಲ್ಲಿ ತೊಡಗಿರುವವರು ಸ್ವಂತ ಉದ್ಯಮ ವಿಸ್ತರಣೆಯ ಆಲೋಚನೆ ಮಾಡುವಿರಿ. ದುಡಿಮೆಯ ಬಗ್ಗೆ ಕೊಂಚ ಬೇಸರ ಮೂಡಬಹುದು, ಆದರೆ ಸ್ನೇಹಿತರು ನಿಮ್ಮ ಸಹಾಯಕ್ಕೆ ನಿಲ್ಲಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಹೆಂಡ್ತಿಯರ (12)

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

by ಶಾಲಿನಿ ಕೆ. ಡಿ
July 6, 2026 - 9:27 pm
0

ಹೆಂಡ್ತಿಯರ (11)

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

by ಶಾಲಿನಿ ಕೆ. ಡಿ
July 6, 2026 - 9:12 pm
0

ಹೆಂಡ್ತಿಯರ (10)

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 6, 2026 - 8:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!
    July 6, 2026 | 0
  • Untitled design (56)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 5, 2026 | 0
  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!
    July 4, 2026 | 0
  • Untitled design 2026 07 03T064452.834
    ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!
    July 3, 2026 | 0
  • Untitled design 2026 07 02T064150.113
    ರಾಶಿ ಫಲ: ಈ ರಾಶಿಯವರಿಗೆ ಹೊಸ ಅವಕಾಶ, ಕೆಲವರಿಗೆ ಆರ್ಥಿಕ ನಷ್ಟದ ಸೂಚನೆ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version