• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪುನೀತ್‌ ರಾಜ್‌ ಕುಮಾರ್‌ 50ನೇ ಹುಟ್ಟುಹಬ್ಬಕ್ಕೆ ‘ಅಪ್ಪು ಟ್ಯಾಕ್ಸಿ’ ಸಿನಿಮಾ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2025 - 12:16 pm
in ಸಿನಿಮಾ
0 0
0
11 (3)

ಅಭಿಮಾನಿಗಳ ದೇವರು ಪುನೀತ್ ರಾಜಕುಮಾರ್ ಜನ್ಮದಿನದ ಶುಭಾಶಯಗಳ ಅಂಗವಾಗಿ ಅಪ್ಪು ಅಭಿಮಾನಿಗಳಿಗೆ ಸಂಭ್ರಮದ ಸುದ್ದಿಯೊಂದು ಕನ್ನಡ ಚಿತ್ರರಂಗದಿಂದ, ದಿಲೀಪ್ ಕುಮಾರ್.ಎಚ್.ಆರ್ ರವರು ಸಿನಿಮಾ ಮಾಧ್ಯಮ ವಿಭಾಗದಲ್ಲಿ ಪತ್ರಕರ್ತರಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ, ಭಾರತೀಯ ಹಲವು ಭಾಷೆಯಲ್ಲಿಯ ಸಿನಿಮಾ ಮೇಲ್ವಿಚಾರಕರಾಗಿ ಕೆಲಸ ಮಾಡಿ, ನಿರ್ಮಾಪಕರಾಗಿ, ಸಿನಿಮಾ ಹಂಚಿಕೆದಾರರಾಗಿ, ಸಿನಿಮಾಗಳನ್ನು ಬಿಡುಗಡೆ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ದಂತಕಥೆ ಸ್ಕೈಲೈನ್ ಸ್ಟುಡಿಯೋವನ್ನು ಮರು ನಿರ್ಮಾಣ ಮಾಡಿ, ಇಂಡಿಯನ್ ಫಿಲಂ ಮೇಕರ್ ಅಸೋಸಿಯೇಷನ್ ಸ್ಥಾಪಿಸಿ 14 ರಾಜ್ಯಗಳಲ್ಲಿ ಈ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು ಈ ಸಂಸ್ಥೆಯ ನ್ಯಾಷನಲ್ ಪ್ರೆಸಿಡೆಂಟ್ ಆಗಿರುವ ಇವರು, ಚಿತ್ರರಂಗದಲ್ಲಿ 20 ವರ್ಷಗಳ ಸುದೀರ್ಘ ಅನುಭವವುಳ್ಳ ವ್ಯಕ್ತಿಯಾಗಿದ್ದಾರೆ.
ಇವರು ಸ್ಕೈಲೈನ್ ಮ್ಯೂಸಿಕ್ ಸಂಸ್ಥೆಯ ಸಹಯೋಗತ್ವದಲ್ಲಿ ‘ಅಪ್ಪು ಟ್ಯಾಕ್ಸಿ’ ಸಿನಿಮಾ ಶೀರ್ಷಿಕೆಯನ್ನು ಇಂದು ಅನಾವರಣಗೊಳಿಸಿದ್ದಾರೆ.

RelatedPosts

ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್

ಸುಮನ್ ರಂಗನಾಥ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು

ADVERTISEMENT
ADVERTISEMENT

ಈ ಸಿನಿಮಾವನ್ನು ಕನ್ನಡ ಚಿತ್ರರಂಗದಲ್ಲಿ 20 ವರ್ಷಗಳಿಂದ ಬರಹಗಾರರಾಗಿ ಹಾಗೂ ಭಾರತೀಯ ಚಿತ್ರರಂಗದ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ ಜಗ್ಗು ಶಿರಸಿ ಯವರು ನಿರ್ದೇಶನ ಮಾಡುತ್ತಿದ್ದಾರೆ, ತಾಂತ್ರಿಕತೆಯ ತಂತ್ರಜ್ಞರಾಗಿ ಶಾಮ್ ರೇ ಕಾರ್ಯನಿರ್ವಹಿಸುತ್ತಿದ್ದಾರೆ ಇವರು ಹಾಲಿವುಡ್ ಅನಿಮೇಟೆಡ್ ಗ್ರಾಫಿಕ್ಸ್ ಕ್ರಿಯೇಟರ್ ಆಗಿ ಕೆಲಸ ಮಾಡಿದ್ದಾರೆ, ಕಥಾ ಬರಹದಲ್ಲಿ ವೇದ್ ಭಾಗಿಯಾಗಿದ್ದಾರೆ.

ಜೀವನ ಸಂಚಾರ ಎನ್ನುವ ಕಥಾ ತಿರುಳನ್ನು ಇಟ್ಟುಕೊಂಡು ಪುನೀತ್ ರಾಜಕುಮಾರ್ ರವರ ಆದರ್ಶ ಜೀವನ ಮೌಲ್ಯದ ಸಾಂಕೇತಿಕವಾಗಿ ಒಬ್ಬ ಟ್ಯಾಕ್ಸಿ ಡ್ರೈವರ್ ಅಪ್ಪುರವರು ಮಾಡಿದ ಸಹಾಯದಿಂದ ತನ್ನ ಜೀವನ ರೂಪಿಸಿಕೊಂಡ ಸತ್ಯ ಘಟನೆಯನ್ನು ಆಧರಿಸಿ ಚಿತ್ರಕಥೆ ಸಾಗುವಂತಹ ಸಿನಿಮಾ ಇದಾಗಿದೆ, ಸಮಾಜದ ಎಷ್ಟೋ ಜನಗಳ ಜೀವನದ ಭಾಗವಾಗಿ ಅಪ್ಪು ರವರು ಪರೋಕ್ಷವಾಗಿ ಹೇಗೆ ಪ್ರಭಾವಿತರಾಗಿದ್ದಾರೆ ಎನ್ನುವ ವಿಷಯ ಜನಗಳಿಗೆ ತಿಳಿಯದ ಹಲವು ವಿಚಾರಗಳು ಅನಾವರಣಗೊಳ್ಳಲಿದೆ.

ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣ ಆಗಲಿದೆ, ಈ ಸಿನಿಮಾ ತಾಂತ್ರಿಕತೆಯಲ್ಲಿ ಇಂಡಿಯಾದ ಹಾಲಿವುಡ್ ಸಿನಿಮಾ ಆಗಲಿದೆ, ಚಿತ್ರ ಪ್ರೇಮಿಗಳಿಗೆ ಮತ್ತು ಅಪ್ಪು ಅಭಿಮಾನಿಗಳಿಗೆ ಸಂಭ್ರಮದಿ ಸಂಭ್ರಮಿಸುವುದರ ಜೊತೆಗೆ ತಮ್ಮ ತಮ್ಮ ಜೀವನವನ್ನು ಅವಲೋಕನ ಮಾಡಿಕೊಳ್ಳುವಂತೆ ಚಿಂತನೆಗೆ ಒಳಪಡಿಸುವುದು, ಇಂದು ಸಿನಿಮಾ ಶೀರ್ಷಿಕೆಯನ್ನು ಮಾತ್ರ ಅನಾವರಣಗೊಳಿಸಿದ್ದಾರೆ, ಭಾರತೀಯ ಚಿತ್ರರಂಗದ ಹಲವು ಕಲಾವಿದರು ಇದರಲ್ಲಿ ಅಭಿನಯಿಸುತ್ತಿದ್ದಾರೆ.

ಅತ್ಯುನ್ನತ ಶ್ರೇಷ್ಠ ಸಿನಿಮಾಗಳಲ್ಲಿ ಕೆಲಸ ಮಾಡಿದ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಸಿನಿಮಾದ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ, ಎಂಬುವುದನ್ನು ಈ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾದಂತ ದಿಲೀಪ್ ಕುಮಾರ್.ಎಚ್.ಆರ್ ರವರು ಮಾಧ್ಯಮಕ್ಕೆ ತಿಳಿಸಿದ್ದಾರೆ, ಈ ಸಿನಿಮಾವನ್ನು ಮುಂದಿನ ವರ್ಷ 2026 ಮಾರ್ಚ್ 17ರಂದು ಅಪ್ಪು ರವರ ಜನ್ಮದಿನದಂದು ಬಿಡುಗಡೆ ಮಾಡಲು ಅತಿ ಕ್ರಿಯಾಶೀಲವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ, ಎಂಬುವ ವಿಷಯ ಚಿತ್ರತಂಡ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದೆ, ಜೊತೆಗೆ ಸಿನಿಮಾದ ಪ್ರತಿ ವಿಚಾರಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡಲಿದ್ದಾರೆ.

ಈ ಸಿನಿಮಾ ಶೀರ್ಷಿಕೆ ವೈವಿಧ್ಯಮಯವಾಗಿದೆ, ಕಾರಣ ಅಪ್ಪು ರವರ ಭಾವಚಿತ್ರದಲ್ಲಿ ಸಿನಿಮಾ ಶೀರ್ಷಿಕೆ ರೂಪಿಸಿರುವುದು ಚಿತ್ರದ ನಿರ್ದೇಶಕ ಜಗ್ಗು ಸಿರ್ಸಿ ಅವರ ಕ್ರಿಯಾಶೀಲತೆಯ ಗುಣಮಟ್ಟದ ಮೌಲ್ಯವನ್ನು ತಿಳಿಸುತ್ತದೆ, ಈ ವರ್ಷದ ಸಿನಿಮಾ ನಿರ್ಮಾಣದಲ್ಲಿ ಭರವಸೆಯ ಸಿನಿಮಾ ಇದಾಗಲಿದೆ, ಅಪ್ಪು ರವರು ಸದಾ ಪ್ರತಿಯೊಬ್ಬರ ಹೃದಯದಲ್ಲಿ ಜೀವಂತವಾಗಿ ಸದಾ ವಿಜ್ರಂಬಿಸುತ್ತಿದ್ದಾರೆ ಎನ್ನಲು ಈ ಸಿನಿಮಾ ಸಾಕ್ಷಿಕರಿಸುತ್ತಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (14)

ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

by ದಿಶಾ ಕೆ. ಎಸ್.
July 26, 2026 - 2:00 pm
0

ಸ್ಕ್ವಾಶ್ (13)

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಫೈನಲ್ ಕೌಂಟ್‌ಡೌನ್: ಇಂದು ಹೈಕಮಾಂಡ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 26, 2026 - 1:35 pm
0

ಸ್ಕ್ವಾಶ್ (12)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

by ದಿಶಾ ಕೆ. ಎಸ್.
July 26, 2026 - 1:05 pm
0

ಸ್ಕ್ವಾಶ್ (11)

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 26, 2026 - 12:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T210619.428
    ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!
    July 25, 2026 | 0
  • ‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್
    ‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (2)
    ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್
    July 25, 2026 | 0
  • Untitled design 2026 07 25T172448.627
    ಸುಮನ್ ರಂಗನಾಥ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು
    July 25, 2026 | 0
  • Untitled design 2026 07 25T163314.967
    ‘ಟಾಕ್ಸಿಕ್’ ಮೂರನೇ ರೊಮ್ಯಾಂಟಿಕ್ ಹಾಡಿಗೆ ಕೌಂಟ್‌ಡೌನ್: ಯಶ್–ಕಿಯಾರಾ ಜೋಡಿಗೆ ಮತ್ತೆ ಮ್ಯಾಜಿಕ್!
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version