• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್

ರಕ್ಷಿತ್ ಶೆಟ್ಟಿ ಇನ್ಸ್ಟಾ ಪೋಸ್ಟ್..ಸರ್ಪ್ರೈಸ್ ಹಿಂಟ್ ರಿವೀಲ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 10:40 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 29T223925.091

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ಸ್ಯಾಂಡಲ್​ವುಡ್​ನ ಕಲ್ಟ್​ ಸಿನಿಮಾಗಳಲ್ಲಿ ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಸಿನಿಮಾ ಕೂಡ ಒಂದು. ಈ ಸಿನಿಮಾ ರಿಲೀಸ್​ ಆಗಿ ಬರೋಬ್ಬರಿ 12 ವರ್ಷ ಆಗಿದೆ.. ಹೀಗಾಗಿ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ತಮ್ಮ ಫ್ಯಾನ್ಸ್​ ಮತ್ತೊಂದು ಸರ್​ಪ್ರೈಸ್ಟ್ ಕೊಡುವ ಸುಳಿವು ಕೊಟ್ಟಿದ್ದಾರೆ. ಹಾಗಾದ್ರೆ ಅದು ಏನು ಅಂತ ಹೇಳ್ತೀವಿ ಈ ಸ್ಟೋರಿ ನೋಡಿ.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ADVERTISEMENT
ADVERTISEMENT
  • ‘ಉಳಿದವರು ಕಂಡಂತೆ’ಗೆ 12 ವರ್ಷ, ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್
  • ರಕ್ಷಿತ್ ಶೆಟ್ಟಿ ಇನ್ಸ್ಟಾ ಪೋಸ್ಟ್… ಸರ್ಪ್ರೈಸ್ ಹಿಂಟ್ ರಿವೀಲ್..!
  • ಸಂಭ್ರಮಿಸಲು ಇನ್ನೂ ಏನೋ ಇದೆ ಎಂದ ಸಿಂಪಲ್ ಸ್ಟಾರ್!
  • ಸ್ಪಿನ್ ಆಫ್ ಸ್ಟೋರಿ…ರಿಚರ್ಡ್ ಆಂಟನಿ ರೆಡಿ ಆಯ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಒಮ್ಮೆ ಕಮರ್ಷಿಯಲ್ ಫ್ಲಾಪ್ ಅನ್ನಿಸಿಕೊಂಡ ಸಿನಿಮಾ… ಇವತ್ತು ಕಲ್ಟ್ ಕ್ಲಾಸಿಕ್ ಆಗಿ ಸದ್ದು ಮಾಡ್ತಿದೆ. ಎಸ್, ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಸಿನಿಮಾ  ರಿಲೀಸ್​ ಆಗಿ ಬರೋಬ್ಬರಿ 12 ವರ್ಷ ಆಗಿದೆ.. ಹೀಗಾಗಿ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ತಮ್ಮ ಫ್ಯಾನ್ಸ್​ ಮತ್ತೊಂದು ಸರ್​ಪ್ರೈಸ್ಟ್ ಕೊಡುವ ಸುಳಿವು ಕೊಟ್ಟಿದ್ದಾರೆ.

ಉಳಿದವರು ಕಂಡಂತೆ ರಕ್ಷಿತ್ ಶೆಟ್ಟಿಯ ಮೊದಲ ನಿರ್ದೇಶನದ ಸಿನಿಮಾ. ಕನ್ನಡ ಚಿತ್ರರಂಗಕ್ಕೆ ಒಂದು ಹೊಸ ನ್ಯಾರೇಷನ್ ಸ್ಟೈಲ್ ಪರಿಚಯಿಸಿತು. ಈ ವಿಶೇಷ ಕ್ಷಣದಲ್ಲಿ ರಕ್ಷಿತ್ ಹಳೆಯ ಪೋಸ್ಟರ್ ಹಂಚಿಕೊಂಡು, ಫ್ಯಾನ್ಸ್‌ನ್ನು ಮತ್ತೆ ಆ ಕಾಲಕ್ಕೆ ಕರೆದೊಯ್ದಿದ್ದಾರೆ. ಆದರೆ ಈ ಪೋಸ್ಟ್ ಕೇವಲ ಮೆಮೊರಿ ಮಾತ್ರವಲ್ಲ ಮುಂದಿನ ಚಾಪ್ಟರ್‌ಗೆ ಟೀಸರ್ ಅನ್ನೋ ಮಾತುಗಳು ಕೇಳಿಬರುತ್ತಿವೆ. ಎಸ್, ಈ ಸಿನಿಮಾ 2014 ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಲೈವ್ ಸೌಂಡ್, ಭಿನ್ನ ರೀತಿಯ ಸ್ಟೋರಿ ಟೆಲ್ಲಿಂಗ್ ಸೇರಿದಂತೆ ಹಲವು ಪ್ರಯೋಗಗಳನ್ನು ರಕ್ಷಿತ್ ಶೆಟ್ಟಿ ಮಾಡಿದ್ದರು. ಬಹುತೇಕ ವಿಮರ್ಶಕರು ಸಿನಿಮಾ ಚೆನ್ನಾಗಿಲ್ಲ ಎಂದೇ ಬರೆದರು. ಪ್ರೇಕ್ಷಕರಿಗೂ ಸಹ ಸಿನಿಮಾ ಆರಂಭದಲ್ಲಿ ಅರ್ಥವಾಗಲಿಲ್ಲ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಎನಿಸಿಕೊಂಡಿತು.

ಆದರೆ ಸಿನಿಮಾಕ್ಕೆ ಒಂದು ಕಲ್ಟ್ ಅಭಿಮಾನಿ ವರ್ಗ ಹುಟ್ಟಿಕೊಳ್ತು, ಸಿನಿಮಾವನ್ನು ಪೈರಸಿ ಡೌನ್​​ಲೋಡ್ ಮಾಡಿ ಹೆಚ್ಚು ಮಂದಿ ನೋಡಿದರು. ಹಾಗೆ ನೋಡುತ್ತಾ-ನೋಡುತ್ತಾ ಸಿನಿಮಾ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಹೀಗೆ ನಿಧಾನವಾಗಿ ‘ಉಳಿದವರು ಕಂಡಂತೆ’ಗೆ ಭಾರೀ ಕಲ್ಟ್ ಫ್ಯಾನ್ ಬೇಸ್ ನಿರ್ಮಾಣವಾಯಿತು. ಇವತ್ತು ಈ ಸಿನಿಮಾ 21ನೇ ಶತಮಾನದ ಅತ್ಯುತ್ತಮ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವುದು, ಅದರ ಪ್ರಭಾವ ಎಷ್ಟಿದೆ ಅನ್ನೋದಕ್ಕೆ ಸಾಕ್ಷಿ.

ಈಗ ರಕ್ಷಿತ್ ಶೆಟ್ಟಿ ಶೇರ್ ಮಾಡಿದ ಪೋಸ್ಟ್‌ನಲ್ಲಿ “ಸಂಭ್ರಮಿಸಲು ಇನ್ನೂ ಬಾಕಿ ಇದೆ” ಅನ್ನೋ ಒಂದು ಲೈನ್… ಫ್ಯಾನ್ಸ್‌ಗೆ ಹೊಸ ಎಕ್ಸೈಟ್‌ಮೆಂಟ್ ಕೊಟ್ಟಿದೆ. ಬಹುಕಾಲದಿಂದ ಕಾಯ್ತಿರೋ ‘ರಿಚರ್ಡ್ ಆಂಟೊನಿ’ ಪ್ರಾಜೆಕ್ಟ್ ಈಗ ಮತ್ತೆ ಲೈಮ್‌ಲೈಟ್‌ಗೆ ಬಂದಿದೆ. ‘ಉಳಿದವರು ಕಂಡಂತೆ’ ಸ್ಪಿನ್ ಆಫ್ ಆಗಿರುವ ಈ ಸಿನಿಮಾ ಬಗ್ಗೆ ಅಧಿಕೃತ ಅಪ್‌ಡೇಟ್ ಯಾವಾಗ ಬರುತ್ತೆ ಅನ್ನೋ ಕುತೂಹಲ ಜಾಸ್ತಿಯಾಗಿದೆ.

ರಿಚರ್ಡ್ ಆಂಟೊನಿ ಅನೌನ್ಸ್ ಆಗಿ ವರ್ಷಗಳು ಕಳೆದರೂ ಇನ್ನೂ ಶೂಟಿಂಗ್ ಆರಂಭವಾಗಿಲ್ಲ. ಆದ್ರೆ ಈ ಹೊಸ ಹಿಂಟ್ ನೋಡಿ, ಶೀಘ್ರದಲ್ಲೇ ದೊಡ್ಡ ಅನೌನ್ಸ್‌ಮೆಂಟ್ ಬರೋದು ಪಕ್ಕಾ ಅನ್ನೋ ಭಾವನೆ ಫ್ಯಾನ್ಸ್‌ನಲ್ಲಿ ಮೂಡಿದೆ. ಒಟ್ಟಿನಲ್ಲಿ ಒಮ್ಮೆ ಫ್ಲಾಪ್ ಅಂತ ತಳ್ಳಿಹಾಕಿದ ಸಿನಿಮಾ, ಇವತ್ತು ಲೆಜೆಂಡ್ ಆಗಿ ನಿಂತು ಮುಂದಿನ ಅಧ್ಯಾಯಕ್ಕೆ ಭರ್ಜರಿ ಎಂಟ್ರಿ ಕೊಡೋಕೆ ರೆಡಿ ಆಗಿದೆ.

 

 

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಬಲಿಷ್ಠ (13)

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

by ದಿಶಾ ಕೆ. ಎಸ್.
July 30, 2026 - 8:34 pm
0

ಬಲಿಷ್ಠ (12)

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

by ದಿಶಾ ಕೆ. ಎಸ್.
July 30, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version