• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

admin by admin
March 30, 2026 - 8:00 pm
in Flash News, ಆರೋಗ್ಯ-ಸೌಂದರ್ಯ, ದೇಶ
0 0
0
Untitled design 2026 03 30T195318.189

RelatedPosts

ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

ADVERTISEMENT
ADVERTISEMENT

ನವದೆಹಲಿ: ಇಂದಿನ ಆಧುನಿಕ ಯುಗದಲ್ಲಿ ಹೃದಯದ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚುತ್ತಿದೆ. ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಮತ್ತು ಆಗಾಗ್ಗೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಈಗ ರೂಢಿಯಾಗಿದೆ. ಆದರೆ, ನಾವು ನಂಬಿರುವ ವೈದ್ಯಕೀಯ ವರದಿಗಳೇ ನಮ್ಮನ್ನು ದಾರಿ ತಪ್ಪಿಸುತ್ತಿವೆಯೇ ? ಹೌದು ಎನ್ನುತ್ತದೆ ದೆಹಲಿಯ ಜಿಬಿ ಪಂತ್ ಆಸ್ಪತ್ರೆಯ ಸಂಶೋಧಕರ ಹೊಸ ವಿಶ್ಲೇಷಣೆ.

ತಪಾಸಣೆಯ ವೇಳೆ ನಿಮ್ಮ ಹೃದಯ ಆರೋಗ್ಯವಾಗಿದೆ, ಆತಂಕ ಬೇಡ ಎಂಬ ವರದಿ ಪಡೆದಿದ್ದ ಶೇ.80ರಷ್ಟು ಭಾರತೀಯರು ನಂತರ ಹೃದಯಾಘಾತಕ್ಕೆ ತುತ್ತಾಗಿದ್ದಾರೆ ಎಂಬ ಆಘಾತಕಾರಿ ಸತ್ಯ ಈಗ ಹೊರಬಿದ್ದಿದೆ.

ಜಿಬಿ ಪಂತ್ ಆಸ್ಪತ್ರೆಯ ಸಂಶೋಧಕರು ಸುಮಾರು 5,000ಕ್ಕೂ ಹೆಚ್ಚು ಭಾರತೀಯ ರೋಗಿಗಳ ವೈದ್ಯಕೀಯ ದತ್ತಾಂಶಗಳನ್ನು ಕೂಲಂಕಷವಾಗಿ ವಿಶ್ಲೇಷಿಸಿದ್ದಾರೆ. ಈ ರೋಗಿಗಳು ಹೃದಯಾಘಾತಕ್ಕೆ ಮುನ್ನ ಮಾಡಿಸಿಕೊಂಡಿದ್ದ ತಪಾಸಣೆಗಳಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿರಲಿಲ್ಲ. ಆದರೂ ಇವರುಗಳಲ್ಲಿ ಬಹುತೇಕರು ಹೃದಯಾಘಾತ ಅನುಭವಿಸಿರುವುದು ಸಂಶೋಧಕರನ್ನ ದಂಗಾಗುವಂತೆ ಮಾಡಿದೆ.

ಈ ಆಘಾತಕಾರಿ ಬೆಳವಣಿಗೆಗೆ ಮುಖ್ಯ ಕಾರಣ ನಾವು ಬಳಸುತ್ತಿರುವ ‘ರಿಸ್ಕ್ ಅಸೆಸ್‌ಮೆಂಟ್’ (ಅಪಾಯ ಅಳೆಯುವ) ಸಾಧನಗಳು. ಪ್ರಸ್ತುತ ಭಾರತದಲ್ಲಿ ಬಳಸಲಾಗುವ ಹೆಚ್ಚಿನ ವೈದ್ಯಕೀಯ ಮಾನದಂಡಗಳು ಮತ್ತು ತಂತ್ರಜ್ಞಾನಗಳು ಪಾಶ್ಚಿಮಾತ್ಯ ದೇಶಗಳ (ಅಮೆರಿಕ ಅಥವಾ ಯುರೋಪ್) ಜನರ ದೇಹದ ಪ್ರಕೃತಿಯನ್ನು ಆಧರಿಸಿ ಸಿದ್ಧಪಡಿಸಿದವುಗಳಾಗಿವೆ.

ಪಾಶ್ಚಿಮಾತ್ಯ ಸಾಧನಗಳು ಮುಖ್ಯವಾಗಿ ರಕ್ತನಾಳಗಳಲ್ಲಿನ ಕೊಲೆಸ್ಟ್ರಾಲ್ ಮಟ್ಟ ಮತ್ತು ವಯಸ್ಸಿನ ಆಧಾರದ ಮೇಲೆ ಹೃದಯಾಘಾತದ ಸಂಭವನೀಯತೆಯನ್ನು ಲೆಕ್ಕ ಹಾಕುತ್ತವೆ. ಆದರೆ ಭಾರತೀಯರ ದೇಹದ ರಚನೆ, ವಂಶವಾಹಿ (Genetics) ಲಕ್ಷಣಗಳು ಮತ್ತು ಜೀವನಶೈಲಿ ಪಾಶ್ಚಿಮಾತ್ಯರಿಗಿಂತ ಭಿನ್ನವಾಗಿದೆ. ಭಾರತೀಯರಲ್ಲಿ ಕಂಡುಬರುವ ವಿಶಿಷ್ಟವಾದ ಅಪಾಯದ ಮಾದರಿಗಳನ್ನು ಗುರುತಿಸುವಲ್ಲಿ ಈ ವಿದೇಶಿ ತಂತ್ರಜ್ಞಾನಗಳು ಸಂಪೂರ್ಣವಾಗಿ ವಿಫಲವಾಗುತ್ತಿವೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಭಾರತೀಯರಲ್ಲಿ ಮಧುಮೇಹ, ಹೊಟ್ಟೆಯ ಭಾಗದ ಬೊಜ್ಜು ಮತ್ತು ಮಾನಸಿಕ ಒತ್ತಡದಂತಹ ಅಂಶಗಳು ಹೃದಯಾಘಾತಕ್ಕೆ ಪ್ರಮುಖ ಕಾರಣವಾಗುತ್ತವೆ. ಇವುಗಳನ್ನು ವಿದೇಶಿ ಮಾದರಿಯ ಸಾಧನಗಳು ಸರಿಯಾಗಿ ಅಳೆಯುವುದಿಲ್ಲ. ಆದ್ದರಿಂದ, ಭಾರತೀಯರ ದೇಹದ ವಿಶಿಷ್ಟ ಲಕ್ಷಣಗಳಿಗೆ ಅನುಗುಣವಾಗಿ ಪ್ರತ್ಯೇಕ ‘ರಿಸ್ಕ್ ಸ್ಕೋರ್’ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ತುರ್ತು ಅಗತ್ಯವಿದೆ ಎಂದು ಈ ಸಂಶೋಧನೆ ಎಚ್ಚರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (3)

ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ-ಸಿನಿಗನ್ನಡ ಚಲನಚಿತ್ರೋತ್ಸವ

by ಕವಿತಾ
July 15, 2026 - 5:12 pm
0

ಎಂಟ್ರಿ

ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!

by ಶಾಲಿನಿ ಕೆ. ಡಿ
July 15, 2026 - 4:54 pm
0

ವಾಂಗ್ಚುಕ್ (2)

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

by ಕವಿತಾ
July 15, 2026 - 4:53 pm
0

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version