• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ

admin by admin
March 31, 2026 - 10:46 pm
in Flash News, ಕರ್ನಾಟಕ
0 0
0
Untitled design 2026 03 31T223341.706

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಅವರಿಗೆ ಅತ್ಯತ್ತಮ ಅಭಿವೃದ್ಧಿ, ಸಾಮಾಜಿಕ ಮತ್ತು ಮಾನವೀಯ ವರದಿ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RelatedPosts

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ADVERTISEMENT
ADVERTISEMENT

ಪ್ರಶಸ್ತಿಗಳ ವಿವರ ಇಂತಿದೆ

1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)
ಯೋಗೇಶ್ ಮಲ್ಲೂರು, ವಾರ್ತಾಭಾರತಿ, ಬೆಂಗಳೂರು ಕೆ.ಎ.ಇಸ್ಮಾಯಿಲ್, ಶಕ್ತಿ, ಕೊಡಗು

2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ)
ಮಲ್ಲಯ್ಯ ಪೋಲಂಪಲ್ಲಿ, ಕನ್ನಡಪ್ರಭ, ಶಹಪೂರ, ಯಾದಗಿರಿ
ರವಿಕುಮಾರ ಕಗ್ಗಣ್ಣನವರ, ಕನ್ನಡಮ್ಮ, ಧಾರವಾಡ

3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ)
ಬಸವರಾಜ ಕಟ್ಟಿಮನಿ, ಕನ್ನಡಪ್ರಭ, ಹುಣಸಗಿ, ಯಾದಗಿರಿ.
ಪಿ.ಕೆ.ರವಿಕುಮಾರ್, ವಿಜಯವಾಣಿ, ಮೈಸೂರು

4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ)
ಓದೇಶ ಸಕಲೇಶಪುರ, ಪ್ರಜಾವಾಣಿ, ರಾಮನಗರ
ಮಹೇಶ್ ಮುನ್ನಯ್ಯನವರ ಮಠ, ಪ್ರಜಾವಾಣಿ, ಮಹಾಲಿಂಗಪುರ, ಬಾಗಲಕೋಟೆ

5. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿ)
ವಿನಾಯಕ ದೇಶಪಾಂಡೆ, ಸಂಯುಕ್ತ ಕರ್ನಾಟಕ, ಹುಬ್ಬಳ್ಳಿ
ಪ್ರಸಾದ್‌ಶೆಟ್ಟಿಗಾರ್, ವಿಜಯವಾಣಿ, ಬೆಂಗಳೂರು.

6. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ)
ದಯಾಶಂಕರ ಮೈಲಿ, ಸುದ್ದಿಮೂಲ, ಮೈಸೂರು ಶಂಕರ ಪಾಗೋಜಿ, ಉದಯಕಾಲ

7. ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆ ಲೇಖನ)
ಎಂ.ಜಿ.ನಾಯ್ಕ, ಸುಧಾ (ಪ್ರಜಾವಾಣಿ), ಕುಮಟ, ಉತ್ತರ ಕನ್ನಡ ಜಿಲ್ಲೆ
ವೆಂಕಟೇಶ ಎಸ್.ಸಂಪ, ಸಂಪಾದಕರು, ಸಂಪದ ಸಾಲು.

8) ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ (ರೈತರ ಬದುಕು-ಬವಣೆ)
ಜಯರಾಮು, ಸಂಯುಕ್ತ ಕರ್ನಾಟಕ, ಚನ್ನರಾಯಪಟ್ಟಣ
ಅಬ್ದುಲ್ ರೆಹಮಾನ್ ತಲಪಾಡಿ, ವಾರ್ತಾ ಭಾರತಿ, ಮಂಗಳೂರು
ಕು.ಇಂದಿರಾ, ಹೊಸಪೇಟೆ ಟೈಮ್ಸ್, ಹೊಸಪೇಟೆ

9) ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ವರದಿ)
ಪಿ.ಪರಮೇಶ್, ಸುದ್ದಿಮೂಲ, ಮಾನ್ವಿ, ರಾಯಚೂರು
ಕೌಶಲ್ಯ ಡಿ ಫಳನಕರ್, ಗುಂಬಜ್ ಎಕ್ಸ್‌ಪ್ರೆಸ್, ವಿಜಯಪುರ

10. ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ವರದಿ)
ನಾಗರಾಜ್ ನವೀಮನೆ, ವಿಜಯ ಕರ್ನಾಟಕ, ಮೈಸೂರು
ಎಂ.ನರಸಿಂಹಮೂರ್ತಿ, ಕನ್ನಡಪ್ರಭ, ಬೆಂಗಳೂರು ದಕ್ಷಿಣ

11. ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ವರದಿ)
ರಾಜೇಶಶೆಟ್ಟಿ ದೋಟ, ವಿಜಯವಾಣಿ, ಮಂಗಳೂರು
ಶರತ್ ಕುಮಾರ್ ಎಸ್. ಉದಯವಾಣಿ, ಶಿವಮೊಗ್ಗ

12. ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ವರದಿ)
ಶಂಕರ ಕಟ್ಟೆ ಮಳಲವಾಡಿ, ಜನಮಿತ್ರ, ಹುಣಸೂರು
ಶಿವರಾಜ ಸುಂಕದ, ಮುದಗಲ್, ಲಿಂಗಸೂರು, ರಾಯಚೂರು.
ಪ್ರಶಾಂತ್ ಪಾದೆ, ಉದಯವಾಣಿ, ಕುಂದಾಪುರ, ಉಡುಪಿ.

13. ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ನಗರ ಮತ್ತು ಗ್ರಾಮಾಂತರ)

ಎಚ್.ಪಿ.ಪ್ರವೀಣ್, ಪ್ರಶಾಂತ್ ರಿಪ್ಪನ್ ಪೇಟೆ, ವಿಜಯವಾಣಿ
ವಿ.ಎಸ್.ಹೊನ್ನಾಚಾರ್, ಲೀಡರ್ಸ್ ವೀಕ್ಲಿ, ಜುಕ್ರಿಯಾ, ಟೈಮ್ಸ್ ಆಫ್ ಕರ್ನಾಟಕ

14, ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿ ವರದಿ)

ವೆಂಕಟೇಶ್ ಗುಡೆಪ್ಪನವರ, ವಿಜಯವಾಣಿ, ಮುಧೋಳ, ಬಾಗಲಕೋಟೆ ಜಿಲ್ಲೆ
ಮಂಜುನಾಥ್ ಎನ್ ಬಳ್ಳಾರಿ, ಕವಿತಾಳ, ರಾಯಚೂರು.

15. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ:
ಸತೀಶ್ ಬಾಬು, ಉದಯವಾಣಿ, ಬೆಂಗಳೂರು.
ಎ.ಅಕ್ಷರ, ಹಿರಿಯ ಪತ್ರಕರ್ತರು

16. ಸುಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಸೈನಿಕರ ಕುರಿತ ವರದಿ)
ಎ.ಅಪ್ಪಾಜಿಗೌಡ, ಮುಳಬಾಗಿಲು, ಕೋಲಾರ

17. ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆ ವರದಿ)
ಅಪ್ಯಾನ್ ಯಾಸ್ಮಿನ್, ದಿ ಹಿಂದೂ
ವಿಕಾರ್ ಅಹಮದ್ ಫ್ರಂಟ್ ಲೈನ್, ಬೆಂಗಳೂರು

18. ಟಿ.ಕೆ.ಮಲಗೊಂಡ ಪ್ರಶಸ್ತಿ (ತನಿಖಾ ವರದಿ)
ಶಿವಾನಂದ ಹಿರೇಮಠ, ವಿಜಯವಾಣಿ, ಗದಗ
ತಿಪಟೂರು ಕೃಷ್ಣ, ಆದಿತ್ಯವಾಣಿ, ತಿಪಟೂರು

19. ನಟ, ನಿರ್ದೇಶಕ ದ್ವಾರಕೀಶ್ ಸ್ಮಾರಕ ಪ್ರಶಸ್ತಿ (ಚಲನ ಚಿತ್ರ ವಿಭಾಗ)
ಎಸ್.ಜಗದೀಶ್ ಕುಮಾರ್, ಸಿನಿಸುದ್ದಿ.

20.ಅಭಿಮಾನಿ ಪ್ರಕಾಶನ ಪ್ರಶಸ್ತಿ
ಮಹೇಶ್ ಹೆಗಡೆ, ಸಂಯುಕ್ತ ಕರ್ನಾಟಕ, ಸಾಗರ, ಶಿವಮೊಗ್ಗ
ಅಮರೇಶ ಹಿರೇಮಠ, ವಿಜಯ ಕರ್ನಾಟಕ, ಶಹಾಪುರ.

21. ಅತ್ಯುತ್ತಮ ಪುಟ ವಿನ್ಯಾಸಗಾರರು:
ಸಂದೇಶ್, ಪ್ರತಿನಿಧಿ, ಮೈಸೂರು

22. ಅತ್ಯತ್ತಮ ಡೆಸ್ಕ್ ನಿರ್ವಹಣೆ:
ವಿಜಯಕುಮಾರ್, ವಿಜಯವಾಣಿ

23.ಸುದ್ದಿಚಿತ್ರ(ಛಾಯಾಚಿತ್ರ ಸಹಿತ ವರದಿ)
ಕೆ.ವಿ.ಬಲರಾಮ್, ಕಿಕ್ಕೇರಿ, ಮಂಡ್ಯ
ಎಂ.ಆರ್.ಮಂಜುನಾಥ್, ಹಿರಿಯ ಪತ್ರಕರ್ತರು

24.ಪೋಟೋಗ್ರಫಿ/ ಕ್ಯಾಮರಾಮೆನ್
ಗಣೇಶ್, ವಿಜಯ ಕರ್ನಾಟಕ
ಬಾಬು ಮಿಯಾ, ಕಲಬುರ್ಗಿ

25.ಗಣೇಶ್.ಜಿ. ದತ್ತಿ ಪ್ರಶಸ್ತಿ:
ಎಂ.ಪಿ.ಅರುಣ್ ಕುಮಾರ್, ಸಿಟಿ ಹೈಲೈಟ್ಸ್, ಶಿವಮೊಗ್ಗ
ಮಹಾಂತೇಶ್ ಹಿರೇಮಠ, ಆಂದೋಲನ, ಮೈಸೂರು

26.ಕೆ.ಪ್ರಹ್ಲಾದರಾವ್ (ಮಂಡ್ಯ) ಪ್ರಶಸ್ತಿ:
ಕೆ.ಎಸ್.ಜನಾರ್ಧನಾಚಾರಿ, ಈ ಸಂಜೆ
ರಮೇಶ್, ಕೆ. ಕನ್ನಡಪ್ರಭ, ಬಂಗಾರಪೇಟೆ, ಕೋಲಾರ
ಕೆ.ವಿ.ನಾಗರಾಜ್, ಪ್ರಜಾವಾಣಿ, ಎನ್.ಆರ್.ಪುರ, ಚಿಕ್ಕಮಗಳೂರು

27.ಗರುಡನಗಿರಿ ನಾಗರಾಜ್ ಪ್ರಶಸ್ತಿ:
ಬಿ.ಶಿವರುದ್ರಪ್ಪ, ಕನ್ನಡಪ್ರಭ, ಹೊಳಲ್ಕೆರೆ, ಚಿತ್ರದುರ್ಗ
ರಮೇಶ್ ಕುಮಾರ್ ನಾಯಕ್, ವಿಶ್ವವಾಣಿ
ರಾಮಕೃಷ್ಣ, ಸಂಯುಕ್ತ ಕರ್ನಾಟಕ, ಮಂಗಳೂರು

28.ಗುರುಲಿಂಗಸ್ವಾಮಿ ಹೋಳಿಮಠ ಪ್ರಶಸ್ತಿ:
ದೇವರಾಜ ಕಪ್ಪಸೋಗಿ, ಕನ್ನಡಪ್ರಭ, ಚಾಮರಾಜನಗರ
ನವ್ಯಜ್ಯೋತಿ, ಹೊಸದಿಗಂತ ಬೆಂಗಳೂರು.

29.ಪ್ರಜಾಪ್ರಗತಿ ಪ್ರಶಸ್ತಿ:
ರವೀಂದ್ರ ತಳಗಡೆ, ವಿಜಯ ಕರ್ನಾಟಕ, ಬಳ್ಳಾರಿ
ಬ್ರಹ್ಮಾನಂದ ಹಡಗಲಿ, ಕನ್ನಡಪ್ರಭ, ಬೆಳಗಾವಿ

30.ಬಿ.ಎ.ನಂದಿಕೋಲುಮಠ ಪ್ರಶಸ್ತಿ:
ಎಚ್.ಕೆ.ನಟರಾಜ್, ಉದಯವಾಣಿ, ದಾವಣಗೆರೆ
ರಾಮಚಂದ್ರಯ್ಯ ಕುಣಿಗಲ್, ಸಂಜೆವಾಣಿ, ತುಮಕೂರು

ವಿದ್ಯುನ್ಮಾನ (ಟಿವಿ)ವಿಭಾಗ:

ಅತ್ಯುತ್ತಮ ರಾಜಕೀಯ ವಿಶ್ಲೇಷಣೆ
ಪ್ರಶಾಂತ್ ನಾತು, ಸುವರ್ಣ ಟಿವಿ
ಪ್ರಮೋದ್, ಟಿವಿ 9

ಅತ್ಯುತ್ತಮ ಆ್ಯಂಕರ್

ಅರುಣ್ ಸಿ ಬಡಿಗೇರ, ಪಬ್ಲಿಕ್ ಟಿ.ವಿ.
ಕಿರಣ್ ಕುಮಾರ್ ಡಿಕೆ

ಅಭಿವೃದ್ಧಿ/ಸಾಮಾಜಿಕ/ ಮಾನವೀಯ ವರದಿ:
ಪಿ.ಡಿ.ವೀರಣ್ಣ, ಚಂದನ ಟಿವಿ, ತುಮಕೂರು
ತಿಮ್ಮೇಗೌಡ ನ್ಯೂಸ್ 18, ಬೆಂಗಳೂರು
ಮಾರುತಿ ಪಾವಗಡ, ಗ್ಯಾರಂಟಿ ಟಿವಿ.
ರಾಜು ಬಿ.ಆರ್. ನೂಸ್ ಸ್ಟ್, ಕೊಪ್ಪಳ
ವಿಠಲ ಕ್ಯಾರವಾಡ, ಆರ್.ಕನ್ನಡ, ದಾವಣಗೆರೆ
ಮೋಹನಕೃಷ್ಣ, ಆಕಾಶವಾಣಿ, ದೂರದರ್ಶನ, ಹಾಸನ

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ:
ವಿಜಯ ಬಿರಾದರ್, ಜಮಖಂಡಿ
ಶ್ರೀಧರ ಉಚ್ಚಿಲ- ಮುಂಬಯಿ
ಶ್ರೀಕಾಂತ್-ಕಾಸರಗೋಡು
ಸಂಜೀವರಾವ್ ಕುಲಕರ್ಣಿ

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version