• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಯಾರಿಗೆ ಇಂದು ಅದೃಷ್ಟ? ಯಾರಿಗೆ ನಷ್ಟದ ಭೀತಿ ?

admin by admin
April 2, 2026 - 6:47 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (2)

ಜೀವನದಲ್ಲಿ ಗ್ರಹಗತಿಗಳ ಬದಲಾವಣೆ ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ಅತೀವ ಪ್ರಭಾವ ಬೀರುತ್ತವೆ. ಇಂದು ಗುರುವಾರ, ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಚೈತ್ರ ಮಾಸದ ಪೂರ್ಣಿಮೆಯ ದಿನ. ಇಂದಿನ ದಿನ ಭವಿಷ್ಯವು ಕೆಲವು ರಾಶಿಯವರಿಗೆ ಲಾಭ ತಂದರೆ, ಇನ್ನು ಕೆಲವರಿಗೆ ಎಚ್ಚರಿಕೆಯ ಸಂದೇಶ ನೀಡುತ್ತಿದೆ. 12 ರಾಶಿಗಳ ಇಂದಿನ ಫಲ ಇಲ್ಲಿದೆ:

ಮೇಷ ರಾಶಿ: ಇಂದು ಮೇಷ ರಾಶಿಯವರಿಗೆ ಮಿಶ್ರ ಫಲವಿದೆ. ವ್ಯಾಪಾರಸ್ಥರಿಗೆ ನಷ್ಟದ ಭೀತಿ ಮತ್ತು ಮಾನಸಿಕ ಉದ್ವೇಗ ಕಾಡಬಹುದು. ಮಾತು ಮಿತಿ ಮೀರದಂತೆ ಎಚ್ಚವಹಿಸಿ, ಇಲ್ಲವಾದಲ್ಲಿ ಆಪ್ತರ ಮನಸ್ಸು ನೋಯಬಹುದು.

RelatedPosts

ಇಂದು ನಿಮ್ಮ ರಾಶಿ ಏನು ಹೇಳುತ್ತದೆ? 12 ರಾಶಿಗಳ ಸಂಪೂರ್ಣ ಭವಿಷ್ಯ

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ

ADVERTISEMENT
ADVERTISEMENT

ವೃಷಭ ರಾಶಿ: ಬಂಧುಗಳೊಡನೆ ಮದುವೆಯ ಮಾತುಕತೆ ಸಫಲವಾಗಲಿದೆ. ಕಚೇರಿಯಲ್ಲಿ ನಿಮ್ಮ ಬಗ್ಗೆ ಗೌರವ ಹೆಚ್ಚಲಿದೆ. ಸಂಗಾತಿಯ ನೆರವಿನಿಂದ ನೂತನ ಗೃಹ ನಿರ್ಮಾಣದ ಕನಸು ನನಸಾಗುವತ್ತ ಸಾಗಲಿದೆ. ಪುಣ್ಯಕ್ಷೇತ್ರಗಳ ದರ್ಶನ ಮಾಡುವ ಸಂಭವವಿದೆ.

ಮಿಥುನ ರಾಶಿ: ಇಂದು ವೃತ್ತಿ ನಿಮಿತ್ತ ಪ್ರಯಾಣ ಅನಿವಾರ್ಯವಾಗಬಹುದು. ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಕಾಲಹರಣ ಮಾಡುವುದನ್ನು ಬಿಟ್ಟು ಕೆಲಸದತ್ತ ಗಮನಹರಿಸಿದರೆ ಪ್ರಗತಿ ಖಚಿತ. ಸಮಯೋಚಿತ ಸ್ಪಂದನೆಯಿಂದ ಸಮಾಜದಲ್ಲಿ ಗೌರವ ದೊರೆಯಲಿದೆ.

ಕರ್ಕಾಟಕ ರಾಶಿ: ಮನಸ್ಸಿನಲ್ಲಿ ಆತಂಕದ ಛಾಯೆ ಇರಲಿದೆ. ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಸರ್ಕಾರಿ ಕೆಲಸಗಳಲ್ಲಿ ಅಡೆತಡೆಗಳು ಎದುರಾಗಬಹುದು. ಹತ್ತಾರು ವಿಷಯಗಳ ಬಗ್ಗೆ ಒಟ್ಟಿಗೆ ಚಿಂತಿಸಿ ಮಾನಸಿಕ ನೆಮ್ಮದಿ ಕೆಡಿಸಿಕೊಳ್ಳಬೇಡಿ.

ಸಿಂಹ ರಾಶಿ: ಇಂದು ಎದುರಾಳಿಗಳ ವಿರುದ್ಧ ನೀವು ಜಯ ಸಾಧಿಸುವಿರಿ. ಆದರೆ ಕೋಪದ ಮೇಲೆ ನಿಯಂತ್ರಣವಿರಲಿ. ಆರ್ಥಿಕ ಕಾರಣಕ್ಕಾಗಿ ದಾಂಪತ್ಯದಲ್ಲಿ ಅಸಮಾಧಾನ ಮೂಡಬಹುದು. ಆದಾಯಕ್ಕಾಗಿ ಅಡ್ಡದಾರಿ ಹಿಡಿಯುವುದು ಬೇಡ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ ಕಂಡುಬರಲಿದೆ.

ಕನ್ಯಾ ರಾಶಿ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ಉದ್ಯಮದಲ್ಲಿ ವಿದೇಶಿ ಸಂಪರ್ಕಗಳು ಲಾಭ ನೀಡಲಿವೆ. ಮನೆಯಲ್ಲಿ ಅಶಾಂತಿ ಮೂಡದಂತೆ ತಾಳ್ಮೆಯಿಂದ ವರ್ತಿಸುವುದು ಅಗತ್ಯ. ಹಿರಿಯರ ಸಲಹೆಗಳಿಗೆ ಬೆಲೆ ಕೊಡಿ.

ತುಲಾ ರಾಶಿ: ವ್ಯಾಪಾರದಲ್ಲಿ ಲಾಭದಾಯಕ ಅವಕಾಶಗಳು ಒದಗಿ ಬರಲಿವೆ. ಸ್ಥಿರಾಸ್ತಿ ಖರೀದಿಯ ಚಿಂತನೆ ಫಲಪ್ರದವಾಗಲಿದೆ. ಆದರೆ, ಕೆಲಸದ ಸ್ಥಳದಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿ ಅನವಶ್ಯಕವಾಗಿ ಕಾಡಬಹುದು.

ವೃಶ್ಚಿಕ ರಾಶಿ: ದಿನದ ಅಂತ್ಯದಲ್ಲಿ ಶುಭ ಸುದ್ದಿಯನ್ನು ಕೇಳುವಿರಿ. ಹಳೆಯ ಗೆಳೆಯರ ಭೇಟಿ ಸಂತಸ ತರಲಿದೆ. ಬಾಡಿಗೆ ಮನೆಯಲ್ಲಿ ಇರುವವರಿಗೆ ಹೊಸ ಮನೆಗೆ ಬದಲಾಯಿಸುವ ಯೋಗವಿದೆ. ಪ್ರಭಾವಿ ವ್ಯಕ್ತಿಗಳ ಸಂಪರ್ಕದಿಂದ ದೂರವಿರುವ ಸಾಧ್ಯತೆ ಇದೆ.

ಧನು ರಾಶಿ: ವ್ಯಾಪಾರದಲ್ಲಿ ಅಭಿವೃದ್ಧಿ ಹೊಂದಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಹಳೆಯ ಕಾಯಿಲೆಗಳು ಮರುಕಳಿಸಬಹುದು. ತಾಂತ್ರಿಕ ಜ್ಞಾನದ ಕೊರತೆ ಕಾಡಬಹುದು. ಕುಟುಂಬದಲ್ಲಿ ಸಾಮರಸ್ಯವಿದ್ದರೂ ವೈಚಾರಿಕ ಭಿನ್ನಾಭಿಪ್ರಾಯಗಳು ಎದುರಾಗಬಹುದು.

ಮಕರ ರಾಶಿ: ಇಂದು ನಿಮ್ಮ ವ್ಯಕ್ತಿತ್ವ ಇತರರ ಮೇಲೆ ಪ್ರಭಾವ ಬೀರಲಿದೆ. ಉನ್ನತ ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರ್ಥಿಕ ಸಂಕಷ್ಟವನ್ನು ಚಾಣಾಕ್ಷತನದಿಂದ ನಿರ್ವಹಿಸುವಿರಿ.

ಕುಂಭ ರಾಶಿ: ಕೆಲಸದ ಸ್ಥಳದಲ್ಲಿ ಅಸಮಾಧಾನವಿರಲಿದೆ. ಚಂಚಲ ಮನಸ್ಸಿನಿಂದಾಗಿ ಸರಿಯಾದ ತೀರ್ಮಾನ ತೆಗೆದುಕೊಳ್ಳಲು ಕಷ್ಟವಾಗಬಹುದು. ಆದರೆ ಕುಟುಂಬಕ್ಕೆ ನಿಮ್ಮಿಂದ ಕೀರ್ತಿ ಬರಲಿದೆ.

ಮೀನ ರಾಶಿ: ಆತ್ಮೀಯರಿಗಾಗಿ ಹಣ ವ್ಯಯಿಸುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವಿದ್ಯಾಭ್ಯಾಸದಲ್ಲಿ ಆಲಸ್ಯ ಬೇಡ. ಅಪರಿಚಿತರ ಮುಂದೆ ವರ್ತನೆ ಸರಿಯಾಗಿರಲಿ. ಆಸ್ತಿ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

Untitled design 2026 08 22T130143.974

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

by ದಿಶಾ ಕೆ. ಎಸ್.
August 22, 2026 - 1:02 pm
0

Untitled design 2026 08 22T123033.765

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

by ದಿಶಾ ಕೆ. ಎಸ್.
August 22, 2026 - 12:31 pm
0

Untitled design 2026 08 22T121041.168

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

by ದಿಶಾ ಕೆ. ಎಸ್.
August 22, 2026 - 12:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 22T062921.174
    ಇಂದು ನಿಮ್ಮ ರಾಶಿ ಏನು ಹೇಳುತ್ತದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
    August 22, 2026 | 0
  • Untitled design 2026 08 21T070151.649
    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?
    August 21, 2026 | 0
  • Untitled design 2026 08 21T063214.575
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 21, 2026 | 0
  • Untitled design 2026 08 20T152505.253
    ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ
    August 20, 2026 | 0
  • Untitled design 2026 08 20T064859.139
    ದಿನ ಭವಿಷ್ಯ: ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಸಾಹಸ ಮಾಡುವಾಗ ಎಚ್ಚರಿಕೆ ವಹಿಸಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version