• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

5 ರೂಪಾಯಿ ಬೋಟಿಗೆ 150 ರೂ.: ಬೆಂಗಳೂರು ಪಬ್‌ಗಳಲ್ಲಿ ಹಣ ದೋಚುವ ಕಲೆಗೆ ಗ್ರಾಹಕ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 3:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 02T152251.998

RelatedPosts

ಕಲ್ಲಿದ್ದಲು ಕಳ್ಳಸಾಗಣೆ ಕೇಸ್‌‌: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿದ ಟೆಕ್ಕಿ: ಲವ್ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಾಯಾಂಗನೆ

ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ

ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

ADVERTISEMENT
ADVERTISEMENT

ಬೆಂಗಳೂರು (ಏಪ್ರಿಲ್ 2): ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್‌ಗಳು ಯುವಕರ ಮೆಚ್ಚುಗೆ ಗಳಿಸಿವೆ. ಆದರೆ ಇತ್ತೀಚೆಗೆ ಇಂದಿರಾನಗರದ ಪ್ರಸಿದ್ಧ ಪಬ್ ಒಂದರ ಅತಿಯಾದ ದರ ಮತ್ತು ಮೋಸದ ಮೆನು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಎಕ್ಸ್ (ಟ್ವಿಟರ್) ಬಳಕೆದಾರ ಅರುಣ್‌ರಾಜ್ ಪತ್ತಾರ್ ಹಂಚಿಕೊಂಡ ಒಂದು ಪೋಸ್ಟ್ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಪಬ್‌ಗಳ ‘ದೋಚುವ ಕಲೆ’ ಈಗ ತೆರೆದುಕೊಂಡಿದೆ.

ಏನಿದು ಪ್ರಕರಣ?

ಅರುಣ್‌ರಾಜ್ ಅವರು ಇಂದಿರಾನಗರದ ಪಬ್ ಒಂದರಲ್ಲಿ ‘ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್’ ಎಂಬ ಖಾದ್ಯವನ್ನು ಆರ್ಡರ್ ಮಾಡಿದ್ದಾರೆ. ಮೆನುವಿನಲ್ಲಿ ಆಕರ್ಷಕ ಹೆಸರು ಮತ್ತು ಚಿತ್ರ ನೋಡಿ ಅವರು 150 ರೂ. ಪಾವತಿಸಿದ್ದಾರೆ. ಆದರೆ ಅವರಿಗೆ ಬಡಿಸಿದ್ದು ಕೇವಲ 5-6 ಫ್ರೈಯಮ್ಸ್ (ಬೋಟಿ) ಅದೂ ಸಾಮಾನ್ಯ ಅಂಗಡಿಗಳಲ್ಲಿ 5 ರೂ.ಗೆ ಸಿಗುವ ಸರಳ ತಿಂಡಿ.

ಅವರು ಈ ಎರಡು ಚಿತ್ರಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡು ವ್ಯಂಗ್ಯವಾಗಿ ಬರೆದಿದ್ದಾರೆ. “ಇದನ್ನೇ ‘ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್’ ಎಂದು ಕರೆಯುತ್ತಾರೆ. ನಾನು ಆರ್ಡರ್ ಮಾಡಿದಾಗ ತಂದಿದ್ದು ಇದನ್ನೇ. ವಿಶ್ವದಲ್ಲೇ ಮೊದಲ ಬಾರಿಗೆ 150 ರೂ. ಪಾವತಿಸಿ ಫ್ರೈಯಮ್ಸ್ ತಿಂದವನೆಂದು ನನ್ನ ರಕ್ತಸಂಬಂಧದಲ್ಲಿ ದಾಖಲು ಮಾಡಿಕೊಂಡಿದ್ದೇನೆ.” ಎಂದು ಬರೆದುಕೊಂಡಿದ್ದಾನೆ..

ನೆಟ್ಟಿಗರ ಪ್ರತಿಕ್ರಿಯೆ

ಪೋಸ್ಟ್ ವೈರಲ್ ಆದ ಬೆನ್ನಲ್ಲೇ ನೂರಾರು ಕಾಮೆಂಟ್‌‌ಗಳು ಸುರಿಮಳೆಗೈದಿದ್ದಾರೆ. ಕೆಲವರು ತಮ್ಮದೇ ಅನುಭವಗಳನ್ನು ಹಂಚಿಕೊಂಡರೆ, ಇನ್ನು ಕೆಲವರು ಬೆಂಗಳೂರಿನ ಪಬ್ ಸಂಸ್ಕೃತಿಯನ್ನೇ ಟೀಕಿಸಿದರು. ಒಬ್ಬ ಬಳಕೆದಾರ“ನಾನೊಬ್ಬನೇ ಈ ರೀತಿ ವಂಚನೆಗೆ ಒಳಗಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು.” ಎಂದಿದ್ದಾನೆ. ಮತ್ತೊಬ್ಬರು“ಸರಳ ವಸ್ತುಗಳಿಗೆ ಅತ್ಯಾಧುನಿಕ ಹೆಸರು ಕೊಟ್ಟು ದುಬಾರಿ ಬೆಲೆಗೆ ಮಾರಾಟ ಮಾಡುವುದು ಇಂದಿನ ಮಾರ್ಕೆಟಿಂಗ್ ತಂತ್ರ.” ಎಂದು ಹೇಳಿಕೊಂಡಿದ್ದಾನೆ.. ಇನ್ನೊಬ್ಬರು“ನಮ್ಮೂರ ಅಂಗಡಿಯಲ್ಲಿ ಇದೇ ಬೋಟಿ 5 ರೂ.ಗೆ ಸಿಗುತ್ತದೆ. ಪಬ್ ಹೋಗಿ ದುಡ್ಡು ವ್ಯರ್ಥ ಮಾಡಿಕೊಳ್ಳಬೇಡಿ.” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 02T180929.145

NTR-ಪ್ರಶಾಂತ್ ನೀಲ್ ‘ಡ್ರ್ಯಾಗನ್‌’ನಿಂದ ಟೊವಿನೋ ಥಾಮಸ್ ಔಟ್

by ಶಾಲಿನಿ ಕೆ. ಡಿ
April 2, 2026 - 6:10 pm
0

Untitled design 2026 04 02T173328.060

ಕಲ್ಲಿದ್ದಲು ಕಳ್ಳಸಾಗಣೆ ಕೇಸ್‌‌: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

by ಶಾಲಿನಿ ಕೆ. ಡಿ
April 2, 2026 - 5:42 pm
0

Untitled design 2026 04 02T172134.119

ರಾಮಾಯಣ ವೈಭವ ಜೋರು..ವರ್ಲ್ಡ್ ದುನಿಯಾದಲ್ಲಿ ರಾಮನ ತೇರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 2, 2026 - 5:25 pm
0

Untitled design 2026 04 02T170327.324

ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿದ ಟೆಕ್ಕಿ: ಲವ್ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಾಯಾಂಗನೆ

by ಶಾಲಿನಿ ಕೆ. ಡಿ
April 2, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 02T173328.060
    ಕಲ್ಲಿದ್ದಲು ಕಳ್ಳಸಾಗಣೆ ಕೇಸ್‌‌: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ
    April 2, 2026 | 0
  • Untitled design 2026 04 02T170327.324
    ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿದ ಟೆಕ್ಕಿ: ಲವ್ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಾಯಾಂಗನೆ
    April 2, 2026 | 0
  • Untitled design 2026 04 02T161401.062
    ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ
    April 2, 2026 | 0
  • Untitled design 2026 04 02T155858.434
    ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ
    April 2, 2026 | 0
  • Untitled design (8)
    ನಾನು ಸಿಎಂ ಆದರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು ಮಾಡ್ತೇನೆ: ಶಾಸಕ ಯತ್ನಾಳ್
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version