• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2026 - 3:55 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0

ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಎದ್ದುಬಂದಿವೆ. ಯುವತಿಯೊಬ್ಬರು ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ, ದೈಹಿಕ ಬಳಕೆ ಮತ್ತು ವಿಡಿಯೋ ಬ್ಲಾಕ್‌ಮೇಲ್ ಆರೋಪ ಮಾಡಿದ್ದಾರೆ.

ಸಂತ್ರಸ್ತೆ ಯುವತಿ ತನ್ನ ದೂರಿನಲ್ಲಿ, “ಸ್ವಾಮೀಜಿ ನನ್ನನ್ನು ಮಠಕ್ಕೆ ಕರೆಸಿ ‘ಪ್ರಸಾದ ಕೊಡುತ್ತೇನೆ’ ಎಂದು ಹೇಳಿ ಲೈಂಗಿಕ ಕಿರುಕುಳ ನೀಡಿದರು. ನನ್ನ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ದೈಹಿಕವಾಗಿ ಬಳಸಿಕೊಂಡರು. ನನಗೆ ತಿಳಿಯದಂತೆ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಬಳಸಿ ಬ್ಲಾಕ್‌ಮೇಲ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

RelatedPosts

ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ

ಮಂಡ್ಯದಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಪವನ್ ಅನುಮಾನಾಸ್ಪದ ಸಾವು

ಚಿಕ್ಕಮಗಳೂರಿನಲ್ಲಿ ನರ್ಸ್ ರನ್ಯ ನದಿಗೆ ಜಿಗಿದು ಆ*ತ್ಮಹ*ತ್ಯೆ

ರಾಜ್ಯಾದ್ಯಂತ ಲೋಕಾಯುಕ್ತ ಬಲೆ: ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ

ADVERTISEMENT
ADVERTISEMENT

ಈ ಸಂಬಂಧವಾಗಿ ಸಂತ್ರಸ್ತೆ ಗೃಹ ಸಚಿವರು, ಮುಖ್ಯಮಂತ್ರಿ, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಅಲ್ಲದೆ ಸ್ವಾಮೀಜಿ ವಿರುದ್ಧ FIR ದಾಖಲಿಸುವಂತೆ ಮನವಿ ಮಾಡಿದ್ದಾರೆ.

ವಿಜಯಾನಂದ ಕಾಶಪ್ಪನವರ್ ಹೇಳಿಕೆ: “ಸ್ವಾಮೀಜಿ ಹಲವು ಬಾರಿ ಇಂತಹ ಕೆಲಸ ಮಾಡಿದ್ದಾರೆ ಎಂದು ಹಿಂದೆಯೇ ಹಲವರು ಫೋನ್ ಮಾಡಿ ತಿಳಿಸಿದ್ದರು. ಸಮಾಜದ ದುಡ್ಡು ಬಳಸಿ ಸಾಕಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಒಂದಲ್ಲ ಎರಡಲ್ಲ, ಹಲವು ಅಕ್ರಮ ಸಂಬಂಧಗಳು ಇವೆ. ನಮ್ಮದು ಬಸವಣ್ಣನವರ ಐಕ್ಯ ಸ್ಥಳವಾದ ಪವಿತ್ರ ಪೀಠ. ಅದನ್ನು ಅಪವಿತ್ರಗೊಳಿಸಬಾರದು ಎಂದು ಮುಖಂಡರ ಗಮನಕ್ಕೆ ತಂದಿದ್ದೆವು. ಚರ್ಚೆ ನಡೆಸಿ ನಿರ್ಧಾರ ಕೈಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಅವರಿಗೆ “ಭಕ್ತರು ಕಾವಿ ಬಸ್ತ್ರಕ್ಕೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಸ್ವಾಮೀಜಿ ಪೀಠಕ್ಕೆ ಬಂದಾಗ ಯಾವ ತತ್ತ್ವಗಳ ಮೇಲೆ ಬಂದಿದ್ದರೋ ಅವುಗಳನ್ನು ಪಾಲಿಸಿಲ್ಲ. ಬೈಲಾದಲ್ಲಿ ನಿಗದಿಪಡಿಸಿದ ಎಲ್ಲಾ ಶರತ್ತುಗಳನ್ನು ಉಲ್ಲಂಘಿಸಿದ್ದಾರೆ. ೨೦೧೭ರಿಂದಲೂ ಈ ವಿಷಯ ನಡೆಯುತ್ತಿತ್ತು. ನಮ್ಮ ಹಿರಿಯರು ಮತ್ತು ಮರ್ಯಾದೆಯನ್ನು ಹೊರಗೆ ಹಾಕದೆ ನಾವೇ ಸ್ವಾಮೀಜಿಯನ್ನು ಹೊರಗೆ ಹಾಕಿದ್ದೇವೆ” ಎಂದು ತಿಳಿಸಿದ್ದಾರೆ.

ಇದರ ಜೊತೆಗೆ, “ಈಗ ಎತ್ತಿಕೊಂಡಿರುವ ಮಿಸ್ಟರ್ ಬಸನಗೌಡ ಪಾಟೀಲ್, ಅರವಿಂದ್ ಬೆಲ್ಲದ, ಸಿಸಿ ಪಾಟೀಲ್ ಸೇರಿದಂತೆ ಅನೇಕ ನಾಯಕರು ಉತ್ತರ ಕೊಡಬೇಕು. ಅವರು ಪೀಠ ಕಟ್ಟುತ್ತೇವೆ, ಪ್ರತ್ಯೇಕ ಮಠ ಮಾಡುತ್ತೇವೆ ಎಂದಿದ್ದರು. ಈಗ ಮಾಡಿಕೊಳ್ಳಲಿ. ನಾವು ಅವರ ಸಂಬಂಧ ತೊಳೆದುಕೊಂಡಿದ್ದೇವೆ” ಎಂದು ಕಾಶಪ್ಪನವರ್ ಹೇಳಿದ್ದಾರೆ.

ಸಂತ್ರಸ್ತೆಯ ದೂರು ಬಗ್ಗೆ ಪ್ರತಿಕ್ರಿಯಿಸುತ್ತಾ, “ಅನ್ಯಾಯಕ್ಕೊಳಗಾದ ಮಹಿಳೆ ನ್ಯಾಯ ಕೇಳುವುದು ಸಹಜ. ಯಾರು ದೂರು ಸಲ್ಲಿಸಿದ್ದಾರೆ, ಯಾವಾಗ ಸಲ್ಲಿಸಿದ್ದಾರೆ, ಯಾಕೆ ಸ್ಟೇ ತಂದರು, ಚಾರಿತ್ರ್ಯ ಸ್ವಚ್ಛವಾಗಿದ್ದರೆ ಕೋರ್ಟ್‌ಗೆ ಯಾಕೆ ಹೋಗಬೇಕಿತ್ತು? ಈ ಎಲ್ಲಾ ಪ್ರಶ್ನೆಗಳಿಗೆ ಜನರಿಗೆ ಉತ್ತರ ಕೊಡಬೇಕಾಗುತ್ತದೆ. ನಮ್ಮ ಸ್ವಾಮೀಜಿ ಎಂದು ಹೊತ್ತುಕೊಂಡು ಹೋಗುತ್ತಿರುವವರು ಉತ್ತರ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಘಟನೆಯು ಪಂಚಮಸಾಲಿ ಸಮಾಜದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ ಮತ್ತು ಪೀಠದ ಪವಿತ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಮಾಜದ ಮುಖಂಡರು ಗಂಭೀರವಾಗಿ ಪರಿಶೀಲಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (23)

ಸರ್ವ ನಾಶವಾಗುತ್ತ ಇರಾನ್‌: ಅಮೆರಿಕಾ ಭಯಾನಕ ಎಚ್ಚರಿಕೆ..!

by Hemanth Kumar S
April 7, 2026 - 7:23 pm
0

BeFunky collage (22)

2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?

by ಶ್ರೀದೇವಿ ಬಿ. ವೈ
April 7, 2026 - 7:02 pm
0

BeFunky collage (21)

ಗಡುವು ಮುಗಿವ ಮೊದಲೇ ಅಮೆರಿಕ ಇರಾನ್ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಭಾರೀ ದಾಳಿ

by ಶ್ರೀದೇವಿ ಬಿ. ವೈ
April 7, 2026 - 6:52 pm
0

BeFunky collage (20)

ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ

by ಶ್ರೀದೇವಿ ಬಿ. ವೈ
April 7, 2026 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (20)
    ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ
    April 7, 2026 | 0
  • BeFunky collage (14)
    ಮಂಡ್ಯದಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಪವನ್ ಅನುಮಾನಾಸ್ಪದ ಸಾವು
    April 7, 2026 | 0
  • BeFunky collage (16)
    ಚಿಕ್ಕಮಗಳೂರಿನಲ್ಲಿ ನರ್ಸ್ ರನ್ಯ ನದಿಗೆ ಜಿಗಿದು ಆ*ತ್ಮಹ*ತ್ಯೆ
    April 7, 2026 | 0
  • Untitled design (81)
    ರಾಜ್ಯಾದ್ಯಂತ ಲೋಕಾಯುಕ್ತ ಬಲೆ: ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ
    April 7, 2026 | 0
  • Untitled design (77)
    ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version