• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2026 - 4:02 pm
in Flash News, ದೇಶ
0 0
0
Untitled design 2026 04 10T160024.910

ಹುಕುಂಪೇಟೆ/ಅಲ್ಲೂರಿ ಸೀತಾರಾಮರಾಜು ಜಿಲ್ಲೆ, ಏಪ್ರಿಲ್ 10: ಬೇಸಿಗೆ ರಜೆಯಲ್ಲಿ ಸ್ನೇಹಿತೆಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಹದಿಹರೆಯದ ಹುಡುಗಿಯರಿಗೆ ರೀಲ್ಸ್ ಮಾಡುವ ಹುಚ್ಚು ಮತ್ತು ಸೆಲ್ಫಿ ವ್ಯಾಮೋಹವು ಪ್ರಾಣವನ್ನೇ ಕಸಿದುಕೊಂಡಿದೆ. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಅನಂತಗಿರಿ ಮಂಡಲದ ಮಲುಂಗುಮ್ಮಿ ಜಲಪಾತದಲ್ಲಿ ನಾಲ್ವರು ಸ್ನೇಹಿತೆಯರ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಈ ದುರಂತದ ಆಘಾತಕಾರಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆಯ ವಿವರ
ಹುಕುಂಪೇಟೆ ಮಂಡಲದ ಜಂಬುವಲಸ ಗ್ರಾಮದ ಸಾಲೇಪು ತ್ರಿಷಾ (17), ಸಾಲೇಪು ಪವಿತ್ರಾ (16), ಸಾಲೇಪು ರತ್ನಕುಮಾರಿ (16) ಮತ್ತು ಅಂಜಲಿ ಎಂಬ ನಾಲ್ವರು ಹುಡುಗಿಯರು ಗುರುವಾರ ಸಂಜೆ ಅನಂತಗಿರಿ ಮಂಡಲದ ಮಲುಂಗುಮ್ಮಿ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಬಂಡೆಗಳ ಮೇಲೆ ನಿಂತು ಸೆಲ್ಫಿ ಹಾಗೂ ಇನ್ಸ್ಟಾಗ್ರಾಮ್ ರೀಲ್ಸ್ ಚಿತ್ರೀಕರಣ ನಡೆಸುತ್ತಿದ್ದರು. ದಡದಲ್ಲಿದ್ದ ಸ್ನೇಹಿತೆಯೊಬ್ಬರು ಅವರ ಫೋಟೋ ಕ್ಲಿಕ್ಕಿಸುತ್ತಿದ್ದಾಗ ಈ ಭೀಕರ ಅವಘಡ ಸಂಭವಿಸಿದೆ.

RelatedPosts

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ

ಭಾರತದ ಬತ್ತಳಿಕೆಗೆ ಎಸ್‌ 500 ಮತ್ತು ಎಸ್‌‌ 57 ಮಿಸೈಲ್‌ ಯುದ್ಧವಿಮಾನ ಸೇರ್ಪಡೆ

ADVERTISEMENT
ADVERTISEMENT

ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡರು
ಸೆಲ್ಫಿ ಮತ್ತು ವಿಡಿಯೋ ತೆಗೆಯುವ ಭರದಲ್ಲಿ ತ್ರಿಷಾ ಆಯತಪ್ಪಿ ಜಲಪಾತದ ಆಳವಾದ ನೀರಿನ ಸೆಳೆತಕ್ಕೆ ಬಿದ್ದಳು. ಅವಳನ್ನು ರಕ್ಷಿಸಲು ಪವಿತ್ರಾ, ರತ್ನಕುಮಾರಿ ಮತ್ತು ಅಂಜಲಿ ಕೂಡ ಒಬ್ಬರ ಹಿಂದೆ ಒಬ್ಬರಂತೆ ನೀರಿಗೆ ಧುಮುಕಿದರು. ಆದರೆ ನೀರಿನ ಪ್ರಬಲ ಸೆಳೆತ ಮತ್ತು ಆಳದಿಂದಾಗಿ ಅವರಿಗೆ ಈಜಲು ಸಾಧ್ಯವಾಗಲಿಲ್ಲ. ಸ್ಥಳೀಯರು ತಕ್ಷಣ ಅವರನ್ನು ಹೊರತೆಗೆದರೂ, ಅಷ್ಟರಲ್ಲೇ ತ್ರಿಷಾ, ರತ್ನಕುಮಾರಿ ಮತ್ತು ಪವಿತ್ರಾ ಉಸಿರುಗಟ್ಟಿ ಮೃತಪಟ್ಟಿದ್ದರು. ಅದೃಷ್ಟವಶಾತ್ ಅಂಜಲಿ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

#Visakhapatnam: This is the video of three of the five girls who went for fun at the waterfall in Malangum in Anantagiri mandal of Alluri district, who died tragically.

The three girls who lost their lives while taking selfies are Trisha (17), Ratsakumari (16), and Pavithra (16) pic.twitter.com/MP6XAqBmoU

— Siraj Noorani (@sirajnoorani) April 9, 2026

ಒಂದೇ ಕುಟುಂಬದ ಮೂರು ಕಿರಣಗಳು ನಂದಿದವು
ಮೃತರಾದ ತ್ರಿಷಾ, ಪವಿತ್ರಾ ಮತ್ತು ರತ್ನಕುಮಾರಿ ಮೂವರೂ ಒಂದೇ ಕುಟುಂಬದ ಸಹೋದರರ ಮಕ್ಕಳಾಗಿದ್ದರು. ತ್ರಿಷಾ ಇತ್ತೀಚೆಗಷ್ಟೇ ಇಂಟರ್ಮೀಡಿಯಟ್ (ದ್ವಿತೀಯ ಪಿಯುಸಿ) ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದಳು. ಪವಿತ್ರಾ ಮತ್ತು ರತ್ನಕುಮಾರಿ ಹತ್ತನೇ ತರಗತಿವರೆಗೆ ಓದಿದ್ದು, ಮನೆಯಲ್ಲಿದ್ದರು. 

ಆಘಾತಕಾರಿ ವಿಡಿಯೋ ವೈರಲ್
ಈ ದುರಂತದ ಕೆಲವು ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 02T193806.386

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 2, 2026 - 7:39 pm
0

Untitled design 2026 09 02T183547.496

ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು

by ಶಾಲಿನಿ ಕೆ. ಡಿ
September 2, 2026 - 6:41 pm
0

Untitled design 2026 09 02T182352.556

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

by ಶಾಲಿನಿ ಕೆ. ಡಿ
September 2, 2026 - 6:24 pm
0

Untitled design 2026 09 02T175749.438

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

by ಶಾಲಿನಿ ಕೆ. ಡಿ
September 2, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 02T182352.556
    ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು
    September 2, 2026 | 0
  • Untitled design 2026 09 02T175749.438
    ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ
    September 2, 2026 | 0
  • Untitled design 2026 09 02T164232.331
    ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ
    September 2, 2026 | 0
  • Untitled design 2026 09 02T154806.475
    ಉತ್ತರಾಖಂಡದಲ್ಲಿ ಮಳೆಯ ರುದ್ರನರ್ತನ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 170ಕ್ಕೂ ಹೆಚ್ಚು ರಸ್ತೆಗಳು ಬಂದ್
    September 2, 2026 | 0
  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version