ADVERTISEMENT

Search Result for ''

Untitled design 2025 07 15t224956.568

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ

ಬೆಂಗಳೂರು: ಹಲಸೂರು ಕೆರೆ ಬಳಿ ರೌಡಿಶೀಟರ್‌‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿದ್ದಾರೆ. ರೌಡಿಶೀಟರ್ ಶಿವಕುಮಾರ್ (40), ಅಲಿಯಾಸ್ ಬಿಕ್ಲು ಶಿವ, ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. ತನ್ನ ಮನೆಯ ಮುಂದೆ ನಡೆದ ಈ ಭೀಕರ ಕೊಲೆ ಮಾಡಿದ್ದಾರೆ. ಘಟನೆಯ ವಿವರ ಈ ಘಟನೆಯು ...

Untitled design 2025 07 15t223005.315

“ಇದು ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ”: ಪ್ರೇಮಿಯೊಂದಿಗಿನ ಪತ್ನಿಯ ನವರಂಗಿ ಆಟ ಬಯಲು

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಖಾನಪೇಟ್ ಬಳಿ ಜುಲೈ 7ರಂದು ಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಒಂದು ಮೃತದೇಹ ಪತ್ತೆಯಾಗಿತ್ತು. ಕುತ್ತಿಗೆಗೆ ಟವಲ್ ಸುತ್ತಿ, ಮರ್ಮಾಂಗಕ್ಕೆ ಒದ್ದು, ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಮದುರ್ಗ ...

Untitled design 2025 07 15t212434.903

ಮತ್ತೆ ಮೋಡಿ ಮಾಡಲಿದೆ ಅನಂತನಾಗ್-ಲಕ್ಷೀ ಜೋಡಿ

ರಾಜ ದ್ರೋಹಿ ಚಿತ್ರದಲ್ಲಿ ಹಲವು ವಿಶೇಷತೆಗಳು ತುಂಬಿಕೊಂಡಿದೆ. ದೀರ್ಘ ಕಾಲದ ಗ್ಯಾಪ್ ನಂತರ ಅನಂತನಾಗ್, ಲಕ್ಷೀ ಅಭಿನಯ, ಶರಣ್ ಹಾಗೂ ಅವರ ತಂದೆ ತಾಯಿ ನಟನೆ ಮಾಡಿದ್ದಾರೆ. ಅಲ್ಲದೆ ಹಿರಿಯ ಪ್ರಚಾರಕರ್ತ ವಿಜಯ್‌ಕುಮಾರ್ ಪ್ರಚಾರ ಮಾಡುತ್ತಿರುವ 685ನೇ ಚಿತ್ರವಂತೆ. ಧನುಷ್ ಕಂಬೈನ್ಸ್ ...

Untitled design 2025 07 15t211007.435

ತೆರಿಗೆ ಎಫೆಕ್ಟ್: ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ..ಎಲ್ಲವೂ ಬಂದ್.!

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಿಂದ ಬೇಕರಿ, ಟೀ ಅಂಗಡಿಗಳು, ಕಾಂಡಿಮೆಂಟ್ಸ್‌ ಸೇರಿದಂತೆ ಸಣ್ಣ ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸುವಂತೆ ನೀಡಲಾದ ನೋಟೀಸ್‌ಗಳು ಭಾರೀ ವಿವಾದಕ್ಕೆ ಕಾರಣವಾಗಿವೆ. ಫೋನ್‌ಪೇ, ಗೂಗಲ್‌ಪೇ ಮುಂತಾದ ಯುಪಿಐ ವಹಿವಾಟುಗಳನ್ನು ಆಧರಿಸಿ ಈ ನೋಟೀಸ್‌ಗಳನ್ನು ಜಾರಿಗೊಳಿಸಲಾಗಿದ್ದು, ಇದರಿಂದ ...

Untitled design 2025 07 15t204935.359

ಜಿಂಕೆ ಮರಿ ಶ್ವೇತಾ ಸ್ಯಾಂಡಲ್‌ವುಡ್‌ಗೆ ಮತ್ತೆ ಕಂಬ್ಯಾಕ್‌..ಬೆನ್ನಿಯಾಗಿ ಬಂದ ಜಿಂಕೆ ಮರಿ.!

‘ಜಿಂಕೆ ಮರೀನಾ, ಜಿಂಕೆ ಮರೀನಾ..ಅಂತಾ ಕುಣಿದು ಫೇಮಸ್‌ ಆಗಿದ್ದ ನಂದಿತಾ ಶ್ವೇತಾ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ನಂದಾ ಲವ್ಸ್‌ ನಂದಿತಾ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರ ಮುಂದೆ ಬಂದಿದ್ದ ಶ್ವೇತಾ, ಆ ಬಳಿಕ ತೆಲುಗು, ತಮಿಳು ಚಿತ್ರರಂಗದತ್ತ ಮುಖ ...

Untitled design 2025 07 15t203535.605

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ; 10 ವರ್ಷಗಳ ಹಿಂದಿನ ಸಾವಿನ ರಹಸ್ಯ ಬಯಲು

ಹೈದರಾಬಾದ್: ಬೀಗ ಹಾಕಿದ ಮನೆಯೊಂದಕ್ಕೆ ಸ್ಥಳೀಯ ನಿವಾಸಿಯೊಬ್ಬರು ಕ್ರಿಕೆಟ್ ಬಾಲ್ ತರಲು ಪ್ರವೇಶಿಸಿದಾಗ, ದಶಕದ ಹಿಂದಿನ ಆಘಾತಕಾರಿ ರಹಸ್ಯವೊಂದು ಹೈದರಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಅಡುಗೆ ಮನೆಯಲ್ಲಿ ಪಾತ್ರೆಗಳ ನಡುವೆ ಮುಖ ಕೆಳಗೆ ಬಿದ್ದ ಸ್ಥಿತಿಯಲ್ಲಿ  ಅಸ್ಥಿಪಂಜರ ಪತ್ತೆಯಾಗಿದೆ. ಈ ಅವಶೇಷಗಳು ಸುಮಾರು 10 ವರ್ಷಗಳ ...

Untitled design 2025 07 15t200931.533

ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ಫಿಕ್ಸ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್‌ಗಳು ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರವನ್ನು ಜಾರಿಗೆ ತಂದಿರುವ ಆದೇಶವನ್ನು ಹೊರಡಿಸಿದೆ. ಈ ಆದೇಶವು ಎಲ್ಲಾ ಭಾಷೆಯ ಸಿನಿಮಾಗಳಿಗೆ ಅನ್ವಯವಾಗಲಿದ್ದು, ಟಿಕೆಟ್ ಬೆಲೆಯು ಮನರಂಜನಾ ತೆರಿಗೆ ಸೇರಿದಂತೆ ಗರಿಷ್ಠ 200 ರೂಪಾಯಿಗಳನ್ನು ...

Untitled design 2025 07 15t195258.761

ಗಾಳಿ ಆಂಜನೇಯಸ್ವಾಮಿ ದೇಗುಲ ವಿವಾದ: ಮಧ್ಯಂತರ ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯು ತನ್ನ ಸುಪರ್ದಿಗೆ ತೆಗೆದುಕೊಂಡಿರುವ ಕ್ರಮವನ್ನು ಪ್ರಶ್ನಿಸಿ ದೇವಸ್ಥಾನದ ಟ್ರಸ್ಟ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ...

Untitled design 2025 07 15t194623.518

ಶೈನ್ ಶೆಟ್ಟಿ, ಅಂಕಿತ ಅಮರ್ ಅಭಿನಯದ “ಜಸ್ಟ್ ಮ್ಯಾರೀಡ್” ಚಿತ್ರಕ್ಕೆ ಸೆನ್ಸಾರ್ ಅಸ್ತು

"ಕಾಂತಾರ"ದಂತಹ ವಿಶ್ವವಿಖ್ಯಾತ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ "ಜಸ್ಟ್ ಮಾರೀಡ್" ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈ ಪ್ರೇಮ ಕಥಾನಕವನ್ನು ನಿರ್ಮಾಣ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಿ.ಆರ್.ಬಾಬಿ ಅವರ ...

Untitled design 2025 07 15t190455.600

“ಜಗತ್ತೇ ಆಘಾತಗೊಳ್ಳುವ ಘಟನೆ ಭಾರತಕ್ಕೆ ಕಾದಿದೆ”: ಕೋಡಿಶ್ರೀ ಸ್ಪೋಟಕ ಭವಿಷ್ಯ

ಮೈಸೂರು: ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯ ಭವಿಷ್ಯವನ್ನು ನುಡಿದಿದ್ದರು. ಇದೀಗ, ಇಂದು ಮತ್ತೊಂದು ಸ್ಪೋಟಕವಾದ ಭವಿಷ್ಯವನ್ನು ಹೇಳಿದ್ದಾರೆ. ಈ ಭವಿಷ್ಯವು ಭಾರತದಾದ್ಯಂತ ಭಾರೀ ಸಂಚಲನವನ್ನು ...

Untitled design 2025 07 15t184911.416

ಅಬ್ಬಬ್ಬಾ.. ರಾಮಾಯಣ ಬಜೆಟ್ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

ರಾಕಿಭಾಯ್ ಯಶ್.. ಸಿಕ್ಕಾಪಟ್ಟೆ ದೂರಾಲೋಚನೆ ಇರೋ ಕಲಾವಿದ. ಅಂದುಕೊಂಡಿದ್ದನ್ನ ಮಾಡಿ ತೋರಿಸೋ ಜಾಯಮಾನದವ. ಅಂದಹಾಗೆ ಯಶ್‌ಗೆ ಸಿನಿಮಾ ಮಾಡೋಕೆ ಎರಡು ಸಾವಿರ, ಮೂರು ಸಾವಿರ ಕೋಟಿ ಬೇಕಾಗುತ್ತೆ ಅಂದಿರೋ ಅವರ ತಾಯಿ ಪುಷ್ಪ ಮಾತುಗಳು ಸಿಕ್ಕಾಪಟ್ಟೆ ಟ್ರೋಲ್ ಆಗ್ತಿವೆ. ಅದೇನೇ ಇರಲಿ, ...

Untitled design 2025 07 15t183805.470

ಚಲಿಸುತ್ತಿದ್ದ ಬೈಕ್‌ನಲ್ಲೇ ಜೋಡಿಯ ರೊಮ್ಯಾನ್ಸ್‌: ವಿಡಿಯೋ ವೈರಲ್

ಹೈದರಾಬಾದ್‌ನ ಅರಾಮ್‌ಘರ್ ಫ್ಲೈಓವರ್‌ನಲ್ಲಿ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಯುವ ಜೋಡಿಯೊಂದು ರೊಮ್ಯಾನ್ಸ್ ಮಾಡುವ ದೃಶ್ಯದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯ ವಿಡಿಯೊವನ್ನು ಮತ್ತೊಬ್ಬ ಪ್ರಯಾಣಿಕನು ರೆಕಾರ್ಡ್‌ ಮಾಡಿ ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾನೆ. ಘಟನೆಯ ವಿವರ ವೈರಲ್ ಆದ ವಿಡಿಯೊದಲ್ಲಿ, ಯುವತಿಯೊಬ್ಬಳು ...

Untitled design 2025 07 15t175726.415

ಸೀರೀಸ್‌ ಟ್ರೆಂಡ್‌‌ನಲ್ಲಿ ಕೃಷ್ಣ-ಮಿಲನ ಜೋಡಿ ಮಾಕ್ಟೇಲ್ ಕಿಕ್

ಭಾರತೀಯ ಚಿತ್ರರಂಗದಲ್ಲಿ ಸೀರೀಸ್‌ ಆಫ್ ಸಿನಿಮಾಗಳ ಟ್ರೆಂಡ್ ಹಾವಳಿ ಎಬ್ಬಿಸಿದೆ. ಇದೇ ವೇಳೆ ಕನ್ನಡದ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರೋ ‘ಲವ್‌ ಮಾಕ್ಟೇಲ್‌’ ಸೀರೀಸ್‌ನ ಎರಡೂ ಚಿತ್ರಗಳು ಬಾಕ್ಸಾಫೀಸ್‌ ಲೂಟಿ ಮಾಡಿದ್ದವು. ಇದೀಗ  ಮೂರನೇ ಭಾಗಕ್ಕೆ ಶ್ರೀಕಾರ ಹಾಕಿದ್ದಾರೆ ಕ್ರಿಸ್ಮಿ ಕಪಲ್. ...

Untitled design 2025 07 15t174313.354

ವೈದ್ಯ ಲೋಕವೇ ಶಾಕ್: 36 ವರ್ಷಗಳ ಕಾಲ ಈತನ ಹೊಟ್ಟೆಯಲ್ಲಿತ್ತು ಮಗು: ಏನಿದು ವಿಚಿತ್ರ ಘಟನೆ?

ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ವಿಚಿತ್ರ ಹಾಗೂ ಅಪರೂಪದ ಘಟನೆಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಒಂದು ಆಘಾತಕಾರಿ ಮತ್ತು ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದೆ. ಸಂಜು ಭಗತ್ ಎಂಬ ವ್ಯಕ್ತಿಯೊಬ್ಬ 36 ವರ್ಷಗಳಿಗೂ ಹೆಚ್ಚು ಕಾಲ ತನ್ನ ...

Untitled design 2025 07 15t172629.706

ಲೈಂಗಿಕ ಕಿರುಕುಳ ಆರೋಪ: ಕ್ರಿಕೆಟಿಗ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್

ಉತ್ತರಪ್ರದೇಶ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ತಂಡದ ಆಟಗಾರ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಶ್ ದಯಾಳ್‌ ಅವರನ್ನು ಬಂಧಿಸದಂತೆ ಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಈ ಆದೇಶವು ಕ್ರಿಕೆಟಿಗ ದಯಾಳ್‌ಗೆ ...

Untitled design 2025 07 15t171044.321

ಕಿಚ್ಚನಿಂದ ಹೆಣ್ಣಿನ ತಾಳ್ಮೆ ಪಾಠ.. ಬೆನ್ನಿ ಟೀಚರ್ ವೈಲೆಂಟ್ ಆಟ

ನಂದಾ ಲವ್ಸ್ ನಂದಿತಾ ಫೇಮ್ ಜಿಂಕೆಮರಿ ಶ್ವೇತಾ ಈಸ್ ಬ್ಯಾಕ್. ಬೆನ್ನಿ ಟೀಚರ್ ಅವತಾರ ತಾಳಿರೋ ಈ ಚೆಲುವೆ, ಒಂದ್ಕಡೆ ಮಕ್ಕಳಿಗೆ ಗಾಂಧೀಜಿ ಅಹಿಂಸಾ ಪಾಠ ಮಾಡ್ತಾನೇ ಕತ್ತಿ ಹಿಡಿದು ರಕ್ತ ಹರಿಸುತ್ತಿದ್ದಾರೆ. ಇನ್ನೂ ಈ ವೈಲೆಂಟ್ ಆಟಕ್ಕೆ ಇಳಿದಿರೋ ಬೆನ್ನಿ ...

Untitled design 2025 07 15t170121.505

ರಾಜ್ಯದಲ್ಲಿ ನಿಲ್ಲದ ಹೃದಯಾಘಾತ: ಹಾರ್ಟ್ ಅಟ್ಯಾಕ್‌ಗೆ 12 ವರ್ಷದ ಬಾಲಕಿ ಸಾವು

ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಬಳ್ಳಾರಿಯ ಸಂಡೂರು ತಾಲೂಕಿನ ಕಾಳಿಂಗೇರಿ ಗ್ರಾಮದಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ. ಸಹಿಪ್ರಾ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದೀಕ್ಷಾ (12) ಹಾರ್ಟ್‌ ಅಟ್ಯಾಕ್‌‌ನಿಂದ ಮೃತಪಟ್ಟಿದ್ದಾರೆ. ಎಂದಿನಂತೆ ...

Untitled design 2025 07 15t161535.023

ಆಕ್ಸಿಯಂ-4 ಮಿಷನ್ ಸಕ್ಸಸ್‌‌: ಶುಭಾಂಶು ಶುಕ್ಲಾ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ ಮೊದಲ ಗಗನಯಾತ್ರಿಯಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿ, ಐತಿಹಾಸಿಕ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿ ಭೂಮಿಗೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಡೀ ರಾಷ್ಟ್ರ ಭರ್ಜರಿ ಸ್ವಾಗತ ಕೋರಿದೆ. ಶುಕ್ಲಾ ಅವರ ...

Untitled design 2025 07 15t160425.601

ಮಣ್ಣಿನಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’ ಸರೋಜಾದೇವಿ

ಬೆಂಗಳೂರು: ಭಾರತೀಯ ಚಿತ್ರರಂಗದ ದಿಗ್ಗಜ ನಟಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾದ ಬಿ. ಸರೋಜಾದೇವಿ ಇನ್ನಿಲ್ಲ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ಅಭಿನಯದ ಮೂಲಕ ಅನನ್ಯ ಛಾಪು ಮೂಡಿಸಿದ ಈ ಹಿರಿಯ ನಟಿ, ತಮ್ಮ ಹುಟ್ಟೂರು ಬೆಂಗಳೂರಿನ ...

Untitled design 2025 07 15t154756.970

Jr. ಕಿರೀಟಿಯಲ್ಲಿ ಅಪ್ಪುನ ಕಂಡ ಶಿವಣ್ಣ.. ಡ್ಯಾನ್ಸ್ ಧಮಾಕ

ಜೂನಿಯರ್ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಅಪ್ಪು ಹಾಗೂ ಅಪ್ಪನ ಆಶೀರ್ವಾದದಿಂದ ಹೀರೋ ಆಗಿ ಲಾಂಚ್ ಆಗ್ತಿರೋ ಗಾಲಿ ಜನಾರ್ದನ ರೆಡ್ಡಿ ಮಗ ಕಿರೀಟಿ, ಚೊಚ್ಚಲ ಚಿತ್ರದಲ್ಲಿ ಭರವಸೆ ಮೂಡಿಸಿದ್ದಾರೆ. ಇತ್ತೀಚೆಗೆ ನಡೆದ ಪ್ರೀ-ರಿಲೀಸ್ ಇವೆಂಟ್ ಹೈಲೈಟ್ಸ್ ಏನು..? ಶಿವಣ್ಣ, ಕ್ರೇಜಿಸ್ಟಾರ್, ಜೆನಿಲಿಯಾ ...

Untitled design 2025 07 15t152119.069

ಆಕ್ಸಿಯಂ-4 ಮಿಷನ್ ಯಶಸ್ವಿ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಂ-4 (Axiom-4) ಮಿಷನ್‌ನ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ವಾಪಸಾಗಿದ್ದಾರೆ. ಜೂನ್ 25ರಂದು ಆಂತರಿಕ ಗಗನ ನಿಲ್ದಾಣಕ್ಕೆ (ISS) ತೆರಳಿದ್ದ ಈ ತಂಡ, ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಸ್ಪ್ಲ್ಯಾಶ್‌ಡೌನ್ ...

Untitled design 2025 07 15t144909.115

ಕೇರಳದ ನರ್ಸ್ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿದ ಯಮನ್

ಹೊಸದಿಲ್ಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ವರದಿಯಾಗಿದೆ. 2017ರಲ್ಲಿ ಯೆಮೆನ್‌ನ ವ್ಯವಹಾರ ಪಾಲುದಾರ ತಲಾಲ್ ಅಬ್ದೊ ಮಹದಿಯ ಕೊಲೆ ಆರೋಪದ ಮೇಲೆ ಶಿಕ್ಷೆಗೊಳಗಾಗಿರುವ ನಿಮಿಷಾ ಪ್ರಿಯಾಳನ್ನು ರಕ್ಷಿಸಲು ...

Untitled design 2025 07 15t142937.506

ಪಹಲ್ಗಾಮ್ ರಕ್ತಪಾತ: 26/11 ಮುಂಬೈ ದಾಳಿಯಂತೆಯೇ ಎಲ್‌ಇಟಿ-ಐಎಸ್‌ಐ ಜಂಟಿ ಯೋಜನೆಯಾಗಿತ್ತು!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಏಪ್ರಿಲ್ 22, 2025 ರಂದು ನಡೆದ ಭಯೋತ್ಪಾದಕ ದಾಳಿಯು 26/11 ಮುಂಬೈ ದಾಳಿಯಂತೆಯೇ ಲಷ್ಕರ್-ಎ-ತೊಯ್ಯಾಬ (ಎಲ್‌ಇಟಿ) ಮತ್ತು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಜಂಟಿಯಾಗಿ ರೂಪಿಸಿದ ...

Untitled design 2025 07 15t135642.541

ಜೀ ರೈಟರ್ಸ್ ರೂಮ್: ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ

ಮುಂಬೈ: ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ (‘ZEE’) ಭಾರತದಾದ್ಯಂತ ಯುವ, ಉದಯೋನ್ಮುಖ ಚಿತ್ರಕಥೆಗಾರರನ್ನು ಗುರುತಿಸಲು ಮತ್ತು ಪೋಷಿಸಲು ‘ಜೀ ರೈಟರ್ಸ್ ರೂಮ್’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮವು ಕಂಪನಿಯ ‘ಯುವರ್ಸ್ ಟ್ರೂಲಿ, ಝೀ’ ಬ್ರಾಂಡ್ ತತ್ವಕ್ಕೆ ಸಂನಾದವಾಗಿದ್ದು, ಟಿವಿ, ಡಿಜಿಟಲ್, ಮತ್ತು ...

Untitled design 2025 07 15t133023.592

ಉಪನ್ಯಾಸಕರಿಂದಲೇ ಮೂಡುಬಿದಿರೆ ವಿದ್ಯಾರ್ಥಿನಿ ಮೇಲೆ ಅ*ತ್ಯಾಚಾರ: ಬೆಂಗಳೂರಿನಲ್ಲಿ ಮೂವರು ಅರೆಸ್ಟ್!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಆರೋಪಿಗಳನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್, ಮತ್ತು ...

Untitled design 2025 07 15t124051.234

ಕೇವಲ 15 ಎಸೆತಗಳಲ್ಲಿ 5 ವಿಕೆಟ್: ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್‌

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಗಳಿಸಿದೆ. ಜಮೈಕಾದ ಸಬೀನಾ ಪಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಕೇವಲ 15 ಎಸೆತಗಳಲ್ಲಿ ...

Untitled design 2025 07 15t123048.008

ಹಿರಿಯ ನಟಿ ಬಿ. ಸರೋಜಾದೇವಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟಿ ಬಿ. ಸರೋಜಾ ದೇವಿ (87) ಅವರು ನಿನ್ನೆ (ಜುಲೈ 14) ನಿಧನರಾದರು. ಇಂದು ಮಂಗಳವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರೋಜಾ ದೇವಿ ಅವರ ನಿವಾಸಕ್ಕೆ ಭೇಟಿ ನೀಡಿ, ಆಕೆಯ ಪಾರ್ಥೀವ ಶರೀರಕ್ಕೆ ...

Untitled design (80)

ಬೆಂಗಳೂರಿನಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೆಳ್ಳಿ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಪಟ್ಟಿ

ಬೆಂಗಳೂರು: ಇಂದು ಮಂಗಳವಾರ, ಭಾರತದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ, ಆದರೆ ಬೆಳ್ಳಿ ಬೆಲೆ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್‌ಗೆ 91,450 ರೂಪಾಯಿಗಳಾಗಿದ್ದು, ನಿನ್ನೆಗಿಂತ 10 ರೂಪಾಯಿ ...

Untitled design 2025 07 15t120253.899

ಶಾರ್ಜಾ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕೇರಳದ ಮಹಿಳೆ ಮಗುವನ್ನು ಕೊಂದು ಆತ್ಮಹತ್ಯೆ!

ಶಾರ್ಜಾ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ಕೇರಳ ಮೂಲದ ಮಹಿಳೆ ವಿಪಂಜಿಕಾ ಮಣಿ (32) ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ, ಸ್ವತಃ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಶಾರ್ಜಾದ ಅಲ್ ನಹ್ವಾದಲ್ಲಿ ...

Untitled design 2025 07 15t114646.649

ಕೋಲಾರ: ಚೆನ್ನೈ ಕಾರಿಡಾರ್‌ನಲ್ಲಿ 2 ಕಾರುಗಳ ಮಧ್ಯೆ ಭೀಕರ ಡಿಕ್ಕಿ: ಇಬ್ಬರು ಸಾವು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕಸಬೇನಹಳ್ಳಿ ಬಳಿಯ ಚೆನ್ನೈ ಕಾರಿಡಾರ್ ರಸ್ತೆಯಲ್ಲಿ ನಿನ್ನೆ (ಜುಲೈ 14) ಎರಡು ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾಗಿದೆ. ವೊಲ್ಕ್ಸ್‌ವ್ಯಾಗನ್ ಮತ್ತು ಆಡಿ ಕಾರುಗಳ ನಡುವಿನ ಈ ಡಿಕ್ಕಿಯಲ್ಲಿ, ಕೆಜಿಎಫ್ ಮೂಲದ ಈಶ್ವರ್ (25) ಮತ್ತು ...

Untitled design 2025 07 15t112530.797

ಬೆಳ್ತಂಗಡಿಯಲ್ಲಿ ಹೃದಯಾಘಾತದಿಂದ ಸರ್ಕಾರಿ ನೌಕರ ಸಾವು

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲದ ಬಾಡಿಗೆ ಮನೆಯಲ್ಲಿ ಇಂದು (ಜುಲೈ 15) ಬೆಳಗ್ಗೆ 8:30 ರ ಸುಮಾರಿಗೆ ಹೃದಯಾಘಾತದಿಂದ ಸರ್ಕಾರಿ ನೌಕರ ಸತೀಶ್ (46) ಮೃತಪಟ್ಟಿದ್ದಾರೆ. ಹಾಸನ ಮೂಲದ ಸತೀಶ್, ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಪ್ರಥಮ ದರ್ಜೆ ...

Untitled design 2025 07 15t111403.428

ಕಲಬುರಗಿ: ಬಿರುಗಾಳಿ ಮಳೆಗೆ ಮನೆ ಕುಸಿದು ಬಾಲಕಿ ಸಾವು

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ನಿನ್ನೆ (ಜುಲೈ 14) ರಾತ್ರಿ ಭಾರೀ ಗಾಳಿಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು 5 ವರ್ಷದ ಬಾಲಕಿ ಅಹಾಧ್ಯ ಮಲ್ಲಪ್ಪ ಪಸಪೂರ ದುರ್ಮರಣಕ್ಕೀಡಾಗಿದ್ದಾಳೆ. ಘಟನೆಯ ಸಮಯದಲ್ಲಿ ಬಾಲಕಿ ಮನೆಯೊಳಗೆ ಆಟವಾಡುತ್ತಿದ್ದಳು. ತಂದೆ ಮನೆಯ ಹೊರಗೆ ...

Untitled design 2025 07 15t105101.878

ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವನೆಯಿಂದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಭಾನುವಾರ (ಜುಲೈ 13) ರಾತ್ರಿ ಆಹಾರ ಸೇವಿಸಿದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲವು 'ಚಿಕ್ಕ ತಿರುಪತಿ' ಎಂದು ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸಿದ್ದರು. ...

Untitled design 2025 07 15t094514.465

ಭಾವಿ ಪತಿಯ ಕೊಲೆ: ಶುಭಾ ಶಂಕರ್ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ. ಗಿರೀಶ್ ಅವರನ್ನು ಕಾನೂನು ವಿದ್ಯಾರ್ಥಿನಿ ಶುಭಾ ಶಂಕರ್ ತನ್ನ ಕಾಲೇಜು ಗೆಳೆಯ ಅರುಣ್ ಮತ್ತು ಇತರ ಇಬ್ಬರ ಸಹಾಯದಿಂದ ಕೊಲೆ ಮಾಡಿದ್ದ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್‌ನ ಜೀವಾವಧಿ ಶಿಕ್ಷೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಜುಲೈ 14 ...

Untitled design 2025 07 15t092539.760

ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆ: ಈ ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ರಜೆ!

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಾದ ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಎರಡೂ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಂದು (ಜುಲೈ 15) ಬಂಟ್ವಾಳ ತಹಶೀಲ್ದಾರ್ ...

Untitled design 2025 07 15t092031.598

ಬೆಂಗಳೂರು ಪ್ರಯಾಣಿಕರಿಗೆ ಬಿಗ್ ಶಾಕ್: ಆಗಸ್ಟ್ 1ರಿಂದ ಆಟೋ ದರ ಏರಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯ ಜನರಿಗೆ ಆರ್ಥಿಕ ಹೊರೆಯನ್ನು ಹೆಚ್ಚಿಸುವ ಮತ್ತೊಂದು ಸುದ್ದಿ! ಬೆಂಗಳೂರು ನಗರದ ಆಟೋರಿಕ್ಷಾ ಮೀಟರ್ ದರವನ್ನು ಏರಿಕೆ ಮಾಡಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (RTA) ಆದೇಶ ಹೊರಡಿಸಿದೆ. ಈ ಹೊಸ ದರವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ...

Untitled design 2025 07 15t083820.987

ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ!

ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ, ‘ಟರ್ಬನ್ಡ್ ಟೊರ್ನಾಡೊ’ ಎಂದೇ ಖ್ಯಾತರಾದ ಫೌಜಾ ಸಿಂಗ್ (114) ಜುಲೈ 14, 2025 ರಂದು ಪಂಜಾಬ್‌ನ ಜಲಂಧರ್ ಜಿಲ್ಲೆಯ ತಮ್ಮ ಸ್ವಗ್ರಾಮ ಬಿಯಾಸ್ ಪಿಂಡ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ದುರಂತವಾಗಿ ನಿಧನರಾದರು. ...

Untitled design 2025 07 15t081710.417

ಆಕಾಶದಲ್ಲಿ ಹೊಸ ಚರಿತ್ರೆ ಬರೆದ ಶುಭಾಂಶು ಶುಕ್ಲಾ: ನಾಲ್ವರು ಗಗನಯಾನಿಗಳು ಭೂಮಿಗೆ ಕಾಲಿಡಲು ಕ್ಷಣಗಣನೆ!

ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಕ್ಸಿಯಂ-4 (Ax-4) ಮಿಷನ್‌ನ ಭಾಗವಾಗಿ 18 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಕಳೆದು, ಇಂದು (ಜುಲೈ 15) ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್ ಡ್ರಾಗನ್ ಬಾಹ್ಯಾಕಾಶ ನೌಕೆಯಲ್ಲಿ ಭೂಮಿಗೆ ಮರಳಲಿದ್ದಾರೆ. ಈ ...

Untitled design 2025 07 15t075338.199

ವೀಸಾ ಹಿಂದಿಕ್ಕಿ ಹೊಸ ದಾಖಲೆ ಬರೆದ ಯುಪಿಐ: ಈಗ ವಿಶ್ವದಲ್ಲೇ ನಂಬರ್‌ 1

ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಈಗ ವಿಶ್ವದ ಅತಿದೊಡ್ಡ ನೈಜ-ಸಮಯದ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ, ಈವರೆಗೆ ಮೊದಲ ಸ್ಥಾನದಲ್ಲಿದ್ದ ವೀಸಾವನ್ನು ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದೆ. ಮೇ-ಜೂನ್ 2025ರಲ್ಲಿ ಯುಪಿಐ ಪ್ರತಿದಿನ ಸರಾಸರಿ 65 ಕೋಟಿ ವಹಿವಾಟುಗಳನ್ನು ನಿರ್ವಹಿಸಿದೆ, ಇದು ...

Untitled design 2025 07 15t072153.869

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಕರ್ನಾಟಕಕ್ಕೆ ಯೆಲ್ಲೋ ಎಚ್ಚರಿಕೆ ಜಾರಿಯಲ್ಲಿದೆ, ಜೊತೆಗೆ ಬೆಂಗಳೂರಿನಲ್ಲಿ ಜುಲೈ 17-18ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ಒಳನಾಡು ...

Befunky collage 2025 05 25t135713.442 1024x576

ರಾಜ್ಯದಲ್ಲಿ ಇಂಧನ ಬೆಲೆ ತಿಳಿಬೇಕಾ? ಇಲ್ಲಿದೆ ಜಿಲ್ಲಾವಾರು ದರ ಪಟ್ಟಿ!

ಕರ್ನಾಟಕದಾದ್ಯಂತ ಪೆಟ್ರೋಲ್ ಸರಾಸರಿ ₹103.43 ಪ್ರತಿ ಲೀಟರ್‌ಗೆ ಮಾರಾಟವಾಗುತ್ತಿದೆ. ಜುಲೈ 14, 2025ಕ್ಕೆ ಹೋಲಿಕೆಯಲ್ಲಿ ಇಂದು ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ತಿಂಗಳು, ಜೂನ್ 30, 2025 ರಂದು ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಸರಾಸರಿ ₹103.39 ಪ್ರತಿ ಲೀಟರ್‌ನಂತೆ ಮುಕ್ತಾಯಗೊಂಡಿತ್ತು, ಇದು ...

Untitled design (69)

ಸಂಖ್ಯಾಶಾಸ್ತ್ರ ಪ್ರಕಾರ ಇಂದಿನ ದಿನಭವಿಷ್ಯ ತಿಳಿಯಿರಿ!

ಸಂಖ್ಯಾಶಾಸ್ತ್ರವು ವ್ಯಕ್ತಿತ್ವದ ಒಳಗಿನ ಗುಣಗಳನ್ನು ಕಂಡುಹಿಡಿಯುವ ಹಳೆಯ ವಿಜ್ಞಾನವಾಗಿದೆ. ನಿಮ್ಮ ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 15, 2025ರ ಮಂಗಳವಾರದ ದಿನಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮದಿನಾಂಕದ ಅಂಕಿಗಳನ್ನು ಒಟ್ಟುಗೂಡಿಸಿ ಒಂದಂಕಿಯ ಸಂಖ್ಯೆಗೆ ತಂದರೆ ಸಾಕು (ಉದಾಹರಣೆಗೆ: 19 = ...

Rashi bavishya 10

ರಾಶಿ ಭವಿಷ್ಯ: ಆಂಜನೇಯನ ಕೃಪೆಯಿಂದ ಇಂದು ಯಾವ ರಾಶಿಗೆ ಸಂಪತ್ತು?

2025 ರ ಜುಲೈ 15, ಮಂಗಳವಾರದಂದು, ಚಂದ್ರನ ಸಂಚಾರವು ಕುಂಭ ರಾಶಿಯಲ್ಲಿ ಸಂಭವಿಸಲಿದೆ. ಇಂದು ಮಂಗಳವಾರವಾದ್ದರಿಂದ, ಮಂಗಳ ಗ್ರಹದ ಪ್ರಭಾವವು ದಿನವಿಡೀ ಗಮನಾರ್ಹವಾಗಿರುತ್ತದೆ. ಚಂದ್ರನ ಮೇಲೆ ಮಂಗಳನ ದೃಷ್ಟಿಯೊಂದಿಗೆ, ಗುರುವಿನ ಸಂಯೋಗದಿಂದ ನವ ಪಂಚಮ ಯೋಗ ರೂಪುಗೊಳ್ಳಲಿದೆ. ಇದರ ಜೊತೆಗೆ, ಸೌಭಾಗ್ಯ ...

Untitled design 2025 07 14t232959.952

ಸಿಗಂದೂರು ಸೇತುವೆ ಲೋಕಾರ್ಪಣೆ: ಗಡ್ಕರಿ ವಿರುದ್ಧ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ

ಬೆಂಗಳೂರು: ಕರ್ನಾಟಕದ ಅತಿದೊಡ್ಡ ಕೇಬಲ್ ಸೇತುವೆಯಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ಸೇತುವೆಯ ಉದ್ಘಾಟನೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಸೇತುವೆಯ ಉದ್ಘಾಟನಾ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಶಿಷ್ಟಾಚಾರ ಉಲ್ಲಂಘನೆಯ ಆರೋಪಗಳಿಗೆ ದಾರಿಮಾಡಿಕೊಟ್ಟಿದೆ. ಕೊನೆ ...

Untitled design 2025 07 14t231525.523

IND vs ENG: ಟೀಂ ಇಂಡಿಯಾ ಬ್ಯಾಟರ್‌ಗಳ ವಿರುದ್ಧ ಇಂಗ್ಲಿಷ್ ವೇಗಿ ಕಿರಿಕ್; ವಿಡಿಯೋ ವೈರಲ್

ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ (India vs England 3rd Test) 5ನೇ ದಿನದಾಟದಲ್ಲಿ ರೋಚಕ ಘಟನೆಗಳು ನಡೆದಿವೆ. ರವೀಂದ್ರ ಜಡೇಜಾ (Ravindra Jadeja), ಬ್ರೆಡನ್ ಕಾರ್ಸ್ (Brydon Carse), ಮೊಹಮ್ಮದ್ ಸಿರಾಜ್ (Mohammed Siraj), ...

Untitled design 2025 07 14t225938.095

ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಆಟೋ ಪ್ರಯಾಣದ ದರ ಹೆಚ್ಚಳ!

ಬೆಂಗಳೂರು: ಬೆಂಗಳೂರಿನ ಜನರಿಗೆ ಇತ್ತೀಚಿಗೆ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದ್ದರೆ, ಈಗ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಬೆಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣದ ದರವನ್ನು ಹೆಚ್ಚಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್‌ಟಿಒ) ಅಧ್ಯಕ್ಷರಾದ ಬೆಂಗಳೂರು ...

Untitled design 2025 07 14t220425.180

IND vs ENG: ಭಾರತದ ಕನಸು ಭಗ್ನ: ಆರ್ಚರ್‌-ಸ್ಟೋಕ್ಸ್‌ ಮಾರಕ ದಾಳಿಗೆ ಮಣಿದ ಟೀಂ ಇಂಡಿಯಾ

ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 22 ರನ್‌ಗಳಿಂದ ಸೋಲು ಕಂಡಿದೆ. ರವೀಂದ್ರ ಜಡೇಜಾ ಅವರ ಶ್ರಮದ ಏಕಾಂಗಿ ಹೋರಾಟವೂ ತಂಡವನ್ನು ಗೆಲುವಿನ ದಡ ಸೇರಿಸಲಾಗಲಿಲ್ಲ. ಇಂಗ್ಲೆಂಡ್‌ನ ಜೋಫ್ರಾ ಆರ್ಚರ್‌ ...

Untitled design 2025 07 14t211015.332

ಸಿಗರೇಟ್‌ನಷ್ಟೇ ಸಮೋಸಾ, ಜಿಲೇಬಿ ಡೇಂಜರ್: ಆರೋಗ್ಯ ಸಚಿವಾಲಯ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು: ಧೂಮಪಾನ ಮತ್ತು ಮದ್ಯಪಾನದಂತೆ ಜನರ ಆರೋಗ್ಯಕ್ಕೆ ತಿನಿಸುಗಳೂ ದೊಡ್ಡ ದೊಡ್ಡ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಸಮೋಸಾ, ಜಿಲೇಬಿ, ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಇಡ್ಲಿ, ಹೋಳಿಗೆಯಂತಹ ಜನಪ್ರಿಯ ತಿನಿಸುಗಳು ಕೂಡ ಆರೋಗ್ಯಕ್ಕೆ ಅಪಾಯಕಾರಿ ...

Untitled design 2025 07 14t203940.124

ಭಾರತದಲ್ಲಿ ಮಾತ್ರ ಬೌದ್ಧ ಧರ್ಮ ಬೋಧಿಸುವ ಸ್ವಾತಂತ್ರ್ಯವಿದೆ, ಚೀನಾದಲ್ಲಿ ಅಲ್ಲ: ದಲೈ ಲಾಮಾ

ದೆಹಲಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ತಮ್ಮ 90ನೇ ಜನ್ಮದಿನದ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಸಮ್ಮೇಳನದಲ್ಲಿ ಮುಖ್ಯ ಭಾಷಣ ಮಾಡಿದರು. ಅವರು "ಬೌದ್ಧ ಧರ್ಮವನ್ನು ಬೋಧಿಸುವ ಸ್ವಾತಂತ್ರ್ಯ ಭಾರತದಲ್ಲಿ ಮಾತ್ರವಿದೆ, ಚೀನಾದಲ್ಲಿ ಅಲ್ಲ" ಎಂದು ಘೋಷಿಸಿದರು. 1959ರಲ್ಲಿ ಟಿಬೆಟ್ ಮೇಲೆ ಚೀನಾದ ಆಕ್ರಮಣದ ನಂತರ, ದಲೈ ಲಾಮಾ ...

Untitled design 2025 07 14t202618.949

ಹೆಲ್ಮೆಟ್‌ನಲ್ಲಿ CCTV..ಆ ವ್ಯಕ್ತಿ ಕೊಟ್ಟ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!: ವಿಡಿಯೋ ವೈರಲ್

ಇಂದೋರ್‌ನ ಗೌರಿ ನಗರದಲ್ಲಿ ವ್ಯಕ್ತಿಯೊಬ್ಬ ತಮ್ಮ ಹೆಲ್ಮೆಟ್‌ಗೆ CCTV ಕ್ಯಾಮೆರಾ ಅಳವಡಿಸಿಕೊಂಡು ಓಡಾಡುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆದಿದೆ. ಆಸ್ತಿ ವಿವಾದದಿಂದ ಉಂಟಾದ ಬೆದರಿಕೆಗಳಿಂದ ತಮ್ಮನ್ನು ಮತ್ತು ಕುಟುಂಬವನ್ನು ರಕ್ಷಿಸಿಕೊಳ್ಳಲು ಈ ಕ್ರಮಕ್ಕೆ ಮುಂದಾಗಿರುವುದಾಗಿ ಈ ವ್ಯಕ್ತಿ ತಿಳಿಸಿದ್ದಾರೆ. ಈ ಕಥೆ ...

Untitled design 2025 07 14t195328.459

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅಭಿನೇತ್ರಿ

ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಬಿ. ಸರೋಜಾದೇವಿ, ತಮ್ಮ ಎರಡೂ ನಯನಗಳನ್ನು ಡಾ. ರಾಜ್‌ಕುಮಾರ್ ಆಶಯದಂತೆ ದಾನ ಮಾಡಿದ್ದಾರೆ. ಇನ್ನು ಅಭಿನೇತ್ರಿಯ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದ್ದು, ರಾಜಕಾರಣಿಗಳು ಹಾಗೂ ಚಿತ್ರರಂಗದ ಸಾಕಷ್ಟು ಮಂದಿ ಕಲಾವಿದರು ಬಂದು ಅಂತಿಮ ದರ್ಶನ ...

Untitled design 2025 07 14t193005.531

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ವಾಗ್ದಾಳಿ

ಬೆಂಗಳೂರು: ಭಾರತೀಯ ಜನತಾ ಪಕ್ಷ ಮತ್ತು ಮೋದಿ ಸರ್ಕಾರಕ್ಕೆ ಕನ್ನಡಿಗರನ್ನು ಸತತವಾಗಿ ಅವಮಾನ ಮಾಡುವ ದುರ್ನಡತೆ ಅಭ್ಯಾಸವಾಗಿ ಹೋಗಿದೆ. ಕರ್ನಾಟಕ ರಾಜ್ಯವು ಅವರ ಪಾಲಿಗೆ ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ. ಇದು ಕೇವಲ ನಮ್ಮ ರಾಜ್ಯದ ಮುಖ್ಯಮಂತ್ರಿಯವರನ್ನು ಅಪಮಾನಿಸಿರುವ ನಡತೆಯಲ್ಲ. ...

Untitled design 2025 07 14t190104.988

‘ಜೂನಿಯರ್‌’ ಅದ್ಧೂರಿ ಪ್ರೀ-ರಿಲೀಸ್..ಕಿರೀಟಿ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್‌

ಕಿರೀಟಿ ನಟನೆಯ ಚೊಚ್ಚಲ ಸಿನಿಮಾ ಇದೇ ತಿಂಗಳ 18ರಂದು ತೆರೆಗೆ ಬರ್ತಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಈಗಾಗಲೇ ತನ್ನ ಕಂಟೆಂಟ್‌ ಮೂಲಕ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಿನ್ನೆ ಚಿತ್ರತಂಡ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜೂನಿಯರ್‌ ಪ್ರೀ ರಿಲೀಸ್‌ ...

Untitled design 2025 07 14t184204.169

ಶುಭಾಂಶು ಶುಕ್ಲಾ ಬಾಹ್ಯಾಕಾಶಯಾನ ಸಕ್ಸಸ್‌: ಭೂಮಿಯತ್ತ ಭಾರತೀಯ ಗಗನಯಾತ್ರಿ

ನವದೆಹಲಿ: ಆಕ್ಸಿಯಮ್-4 (Axiom-4) ಮಿಷನ್‌ನಡಿಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿದ್ದ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭೂಮಿಯತ್ತ ವಾಪಾಸಾಗುತ್ತಿದ್ದಾರೆ. ಡ್ರ್ಯಾಗನ್‌ ಬಾಹ್ಯಾಕಾಶ ನೌಕೆಯ ಮೂಲಕ ಭೂಮಿಗೆ ಪ್ರಯಾಣ ಬೆಳೆಸಿರುವ ಈ ತಂಡವು ಜುಲೈ ...

Untitled design 2025 07 14t182404.050

‘ಕನ್ನಡದ ಗಿಳಿ’ ಸರೋಜಾದೇವಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಕನ್ನಡ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್‌ ಎಂದೇ ಖ್ಯಾತರಾದ ಬಿ. ಸರೋಜಾದೇವಿ (B. Saroja Devi) ಅವರು ತಮ್ಮ 87ನೇ ವಯಸ್ಸಿನಲ್ಲಿ ಸೋಮವಾರ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ‘ಅಭಿನಯ ಸರಸ್ವತಿ’ ಎಂದು ಚಿತ್ರರಂಗದಲ್ಲಿ ಗೌರವದಿಂದ ಕರೆಯಲ್ಪಡುತ್ತಿದ್ದ ಸರೋಜಾದೇವಿಯವರ ...

Untitled design 2025 07 14t180831.107

ಸಿಗಂದೂರು ಸೇತುವೆ ಲೋಕಾರ್ಪಣೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಗಡ್ಕರಿ ಸ್ಪಷ್ಟನೆ

ನವದೆಹಲಿ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡು-ಕಳಸವಳ್ಳಿ ಸಿಗಂದೂರು ಸೇತುವೆಯ ಉದ್ಘಾಟನೆ ಕಾರ್ಯಕ್ರಮದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ...

Untitled design 2025 07 14t171819.244

ಏಳು ದಶಕ.. 200ಕ್ಕೂ ಅಧಿಕ ಚಿತ್ರಗಳು.. ಒಬ್ಬ ‘ಅಭಿನೇತ್ರಿ’

ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಹಾಗೂ ಅಪರೂಪದ ಅಭಿನೇತ್ರಿ, ಅಭಿನಯ ಸರಸ್ವತಿ ಬಿ ಸರೋಜಾದೇವಿ ಇನ್ನು ನೆನಪು ಮಾತ್ರ. ಬಾರದೂರಿಗೆ ಪಯಣ ಬೆಳೆಸಿರೋ ಈಕೆ ಅಪ್ಪಟ ಕನ್ನಡತಿ. ಇಂದಿನ ಜನರೇಷನ್ ನಟಿಮಣಿಯರಿಗೂ ಸ್ಫೂರ್ತಿಯ ಚಿಲುವೆಯಯಾಗಿದ್ದ ಸರೋಜಾದೇವಿ ಅವರಿಗೆ ಏನಾಗಿತ್ತು..? ಆ ಭಾಗ್ಯವಂತೆಯ ...

Untitled design 2025 07 14t170508.293

ಗಂಡನ ಶವದೊಂದಿಗೆ 4 ವರ್ಷ ನಿದ್ರಿಸಿದ ಮಹಿಳೆ: ಪ್ರಶ್ನಿಸಿದ ಮಕ್ಕಳಿಗೆ ಬೆದರಿಕೆ

ಪ್ರೀತಿಪಾತ್ರರ ಸಾವಿನಿಂದ ಜನರು ಮಾನಸಿಕ ಸಮತೋಲನ ಕಳೆದುಕೊಂಡು ವಾಸ್ತವವನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಘಟನೆಗಳು ಜಗತ್ತಿನಾದ್ಯಂತ ದಾಖಲಾಗಿವೆ. ಇಂತಹದ್ದೇ ಒಂದು ಆಘಾತಕಾರಿ ಘಟನೆ ರಷ್ಯಾದಿಂದ ವರದಿಯಾಗಿದೆ. 49 ವರ್ಷದ ಸೈಟ್ಸಾನಾ ಎಂಬ ಮಹಿಳೆ ತನ್ನ ಗಂಡ ವ್ಯಾಡಿಮಿರ್‌ನ ಶವದೊಂದಿಗೆ ಸುಮಾರು ನಾಲ್ಕು ವರ್ಷಗಳ ...

Untitled design 2025 07 14t163339.305

ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗ: ರಾಜ್ಯದ ಅತಿ ಉದ್ದದ ಸಿಗಂದೂರು ಸೇತುವೆ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಸಿಗಂದೂರಿನ ಶರಾವತಿ ನದಿಯ ಮೇಲೆ ನಿರ್ಮಿತವಾದ ಈ ಸೇತುವೆ, ...

Untitled design 2025 07 14t161950.289

ನಟಿ ಬಿ. ಸರೋಜಾದೇವಿ ನಿಧನಕ್ಕೆ ದರ್ಶನ್​, ನಟಿ ಸುಮಲತಾ ಅಂಬರೀಶ್ ಕಂಬನಿ

ಕನ್ನಡ ಚಿತ್ರರಂಗದ ಹಿರಿಯ ನಟಿ, ಬಹುಭಾಷಾ ಕಲಾವಿದೆ, ಪದ್ಮಭೂಷಣ ಪುರಸ್ಕೃತೆ ಬಿ. ಸರೋಜಾದೇವಿ ಅವರು ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ವಿವಿಧ ಭಾಷೆಯ ಚಿತ್ರರಂಗದಲ್ಲಿ ತಮ್ಮ ಸಹಜವಾದ ಅಭಿನಯದಿಂದ ಲಕ್ಷಾಂತರ ಅಭಿಮಾನಿಗಳ ...

Untitled design 2025 07 14t160402.255

ಸಿಗಂದೂರು ಸೇತುವೆ ಲೋಕಾರ್ಪಣೆ: 2 ಸಾವಿರ ಕೋಟಿ ಕೊಟ್ಟರೂ ನಮಗೆ ಆಹ್ವಾನ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರನ್ನು ಆಹ್ವಾನಿಸದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಡಿಕೆಶಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಇಲಾಖೆಯಿಂದ 2 ಸಾವಿರ ಕೋಟಿ ರೂಪಾಯಿಗಳಿಗೂ ...

Untitled design 2025 07 14t153358.705

‘ಅಭಿನಯ ಸರಸ್ವತಿ’ ಬಿ. ಸರೋಜಾ ದೇವಿ ಪತಿ ಯಾರು?: ನಿಮಗೆ ಗೊತ್ತಿಲ್ಲದ ಇಂಟ್ರೆಸ್ಟಿಂಗ್ ವಿಷಯಗಳಿವು!

ಕನ್ನಡ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್ ಬಿ. ಸರೋಜಾ ದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. 87 ವರ್ಷದವರಾದ ಅವರಿಗೆ ದಿಢೀರ್ ತಲೆಸುತ್ತು ಕಾಣಿಸಿಕೊಂಡಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ...

Add a heading 2025 07 14t151413.051

ನಾಳೆ ಬೆಳಗ್ಗೆ 11 ಗಂಟೆಗೆ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರು ಇಂದು ನಿಧನರಾಗಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ...

Add a heading 2025 07 14t143756.442

ಶಕ್ತಿ ಯೋಜನೆ: 500 ನೇ ಕೋಟಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ ಸಿಎಂ ಸನ್ಮಾನ.!

ಬೆಂಗಳೂರು: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣದ ಮೈಲಿಗಲ್ಲನ್ನು ತಲುಪಿರುವ ಸಂಭ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 500ನೇ ಕೋಟಿಯ ಶೂನ್ಯ ಟಿಕೆಟ್ ಪಡೆದ ಮಹಿಳಾ ಪ್ರಯಾಣಿಕರಿಗೆ ಶಾಲು ಹೊದಿಸಿ, ಹಾರ ಹಾಕಿ, ಮತ್ತು ನೆನಪಿನ ಕಾಣಿಕೆ ನೀಡಿ ...

Add a heading 2025 07 14t140902.581

ಸಿಗಂದೂರು ಸೇತುವೆ ಉದ್ಘಾಟನೆ: ಕಾಂಗ್ರೆಸ್‌-ಬಿಜೆಪಿ ನಡುವೆ ಕ್ರೆಡಿಟ್ ವಾರ್‌, ಸಿಎಂ ವಿರುದ್ಧ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ದೇಶದ ಎರಡನೇ ಅತಿದೊಡ್ಡ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆ ಉದ್ಘಾಟನೆಯ ಸುತ್ತ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಜಟಾಪಟಿ ಶುರುವಾಗಿದೆ. ಈ ವಿಚಾರದಲ್ಲಿ ಕ್ರೆಡಿಟ್ ಕದನದ ಜೊತೆಗೆ ಶಿಷ್ಟಾಚಾರ ಉಲ್ಲಂಘನೆಯ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಗಂದೂರು ...

Add a heading 2025 07 14t135444.768

ಬಿ. ಸರೋಜಾ ದೇವಿ ನಿಧನ: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂತಾಪ

ಬೆಂಗಳೂರು, ಜುಲೈ 14, 2025: ಕನ್ನಡ ಚಿತ್ರರಂಗದ 'ಅಭಿನಯ ಸರಸ್ವತಿ' ಖ್ಯಾತಿಯ ಹಿರಿಯ ಬಹುಭಾಷಾ ನಟಿ ಬಿ. ಸರೋಜಾ ದೇವಿ (87) ಅವರು ಇಂದು ಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ...

Add a heading 2025 07 14t132512.332

ಶಕ್ತಿ ಯೋಜನೆ: 500 ಕೋಟಿ ಉಚಿತ ಪ್ರಯಾಣ, ಸಿಎಂ ಸಿದ್ದರಾಮಯ್ಯರಿಂದ ಟಿಕೆಟ್ ವಿತರಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಐತಿಹಾಸಿಕ ಸಾಧನೆಯ ಸಂಭ್ರಮವನ್ನು ಗುರುತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕುಮಾರಕೃಪ ರಸ್ತೆಯ ವಿಂಡ್ಸರ್ ಸರ್ಕಲ್ ಬಳಿ ...

Add a heading 2025 07 14t130832.389

ಒಕ್ಕಲಿಗ ಸಂಪ್ರದಾಯದಂತೆ ‘ಅಭಿನಯ ಸರಸ್ವತಿ’ ಬಿ. ಸರೋಜಾ ದೇವಿ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟಿ, 'ಅಭಿನಯ ಸರಸ್ವತಿ' ಎಂದೇ ಖ್ಯಾತರಾದ ಬಿ. ಸರೋಜಾ ದೇವಿ (87) ಅವರು ಇಂದು  ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಕನ್ನಡ, ತಮಿಳು, ತೆಲುಗು, ಮತ್ತು ಹಿಂದಿ ಚಿತ್ರರಂಗದಲ್ಲಿ ತಮ್ಮ ಅದ್ಭುತ ...

Add a heading 2025 07 14t124425.266

ಸಿಗಂದೂರು ಸೇತುವೆ: ಕರ್ನಾಟಕದ ಅತಿದೊಡ್ಡ ಒಳನಾಡು ಕೇಬಲ್ ಸೇತುವೆಯ ವಿಶೇಷತೆಗಳೇನು?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಯ ಹಿನ್ನೀರಿನ ಮೇಲೆ ನಿರ್ಮಿತವಾದ ಸಿಗಂದೂರು ಸೇತುವೆ, ಅಥವಾ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ, ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಂಡಿದೆ. 2.1 ಕಿಲೋಮೀಟರ್ ಉದ್ದದ ಈ ಸೇತುವೆಯು ದೇಶದ ಎರಡನೇ ಅತಿದೊಡ್ಡ ...

Untitled design (80)

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ: ಗ್ರಾಮ್‌ಗೆ 15 ರೂ. ಹೆಚ್ಚಳ, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ!

ಬೆಂಗಳೂರು: ಚಿನ್ನದ ಬೆಲೆಯು ಈ ವಾರ ಏರಿಕೆಯೊಂದಿಗೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 9,140 ರೂ.ನಿಂದ 9,155 ರೂ.ಗೆ ಏರಿದೆ, ಆದರೆ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 24 ಕ್ಯಾರಟ್ ಚಿನ್ನದ ಬೆಲೆ 9,988 ರೂ.ಗೆ ತಲುಪಿದೆ. ...

Add a heading 2025 07 14t111449.084

ಪತಿಯ ಅಗಲಿಕೆಯ ನಂತರ ಒಂದು ವರ್ಷ ಕ್ಯಾಮೆರಾದಿಂದ ದೂರವಿದ್ದ ಕರುನಾಡ ದೇವಯಾನಿ

ಬೆಂಗಳೂರು: ಕನ್ನಡ ಚಿತ್ರರಂಗದ 'ಅಭಿನಯ ಶಾರದೆ' ಬಿ. ಸರೋಜಾ ದೇವಿ ಅವರ ನಿಧನವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ. ತಮ್ಮ ಅದ್ಭುತ ಅಭಿನಯದಿಂದ ಕೋಟ್ಯಂತರ ಅಭಿಮಾನಿಗಳ ಮನಗೆದ್ದ ಅವರು, ಕುಟುಂಬಕ್ಕೆ ತಮ್ಮ ಜೀವನದಲ್ಲಿ ಅತ್ಯಂತ ಪ್ರಾಮುಖ್ಯತೆ ನೀಡಿದ್ದರು. ಅವರ ಪತಿ ಶ್ರೀಹರ್ಷ ಅವರ ...

Add a heading 2025 07 14t105258.774

‘ಅಭಿನಯ ಸರಸ್ವತಿ’ ಬಿ. ಸರೋಜಾ ದೇವಿ ನಟಿಸಿದ ಕನ್ನಡ ಕೊನೆಯ ಸಿನಿಮಾ ಇದು

ಬೆಂಗಳೂರು: ಕನ್ನಡ ಚಿತ್ರರಂಗದ ಸುವರ್ಣಯುಗದ ದಂತಕತೆ, 'ಅಭಿನಯ ಸರಸ್ವತಿ' ಬಿ. ಸರೋಜಾ ದೇವಿ (87) ಅವರು  ಇಂದು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಒಂದು ಯುಗವೇ ಕೊನೆಗೊಂಡಂತಾಗಿದೆ. 1955ರಲ್ಲಿ 'ಮಹಾಕವಿ ಕಾಳಿದಾಸ' ಚಿತ್ರದ ಮೂಲಕ ಬಣ್ಣದ ...

Add a heading 2025 07 14t103751.601

ರಾಯಚೂರಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಾತರಕಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ಮಹಿಳೆಯನ್ನು ತಾಯಮ್ಮ (38) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ತಾಯಮ್ಮ ಅವರ ಸಂಬಂಧಿ ಸುಮಿತ್ರ (16) ಎಂಬಾಕೆಗೆ ...

Add a heading (100)

‘ಕನ್ನಡದ ಗಿಳಿ’ ಖ್ಯಾತಿಯ ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ

ಬೆಂಗಳೂರು: ಕನ್ನಡ, ತಮಿಳು, ಹಿಂದಿ ಸೇರಿದಂತೆ ಬಹುಭಾಷಾ ಚಿತ್ರರಂಗದಲ್ಲಿ ತಮ್ಮ ಅಭಿನಯದ ಮೂಲಕ ಹಲವು ದಶಕಗಳ ಕಾಲ ಮನೆಮಾತಾಗಿದ್ದ ಹಿರಿಯ ನಟಿ ಬಿ. ಸರೋಜಾ ದೇವಿ (87) ಅವರು ನಿಧನರಾಗಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಭಾರತೀಯ ಸಿನಿಮಾ ಜಗತ್ತಿನಲ್ಲಿ ತಮ್ಮದೇ ...

Add a heading (99)

ಲಂಡನ್: ಟೇಕ್‌ಆಫ್‌ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನ ಪತನ

ಲಂಡನ್: ಲಂಡನ್‌ನ ಸೌತ್‌ಎಂಡ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಕಪ್ಪು ಹೊಗೆ ಆಕಾಶಕ್ಕೆ ಏರುತ್ತಿರುವ ದೃಶ್ಯವು ವಿಡಿಯೋದಲ್ಲಿ ದಾಖಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ...

Add a heading (97)

ಮೊಹಮ್ಮದ್ ಸಿರಾಜ್‌ನ ಮಾರಕ ದಾಳಿಗೆ ಮಕಾಡೆ ಮಲಗಿದ ಬೆನ್​ ಸ್ಟೋಕ್ಸ್​, ವಿಡಿಯೋ ವೈರಲ್

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ಕೊನೆಯ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ತೀವ್ರ ಪೈಪೋಟಿ ಕಂಡುಬಂದಿದ್ದು, ಭಾರತದ ವೇಗಿ ಮೊಹಮ್ಮದ್ ಸಿರಾಜ್‌ನ ಎಸೆತಕ್ಕೆ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಕುಸಿದು ಬಿದ್ದ ಘಟನೆ ಸಾಮಾಜಿಕ ...

Add a heading (96)

ರಾಜ್ಯದಲ್ಲಿ ಮಳೆಯ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಜುಲೈ 17ರಿಂದ ಭಾರೀ ಮಳೆ, ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಮಳೆಯ ಪ್ರಮಾಣ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿಂದ ಆರೆಂಜ್ ...

Add a heading (95)

ವಿಚ್ಛೇದನ ಘೋಷಿಸಿದ ಸೈನಾ ನೆಹ್ವಾಲ್‌-ಪರುಪಳ್ಳಿ ಕಶ್ಯಪ್ ದಂಪತಿ

ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಪರುಪಳ್ಳಿ ಕಶ್ಯಪ್‌ ದಂಪತಿ ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಿ, ಪರಸ್ಪರ ಬೇರ್ಪಡುವ ನಿರ್ಧಾರವನ್ನು ಘೋಷಿಸಿದ್ದಾರೆ. 35 ವರ್ಷದ ಸೈನಾ ನೆಹ್ವಾಲ್‌ ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ...

Add a heading (94)

ಚಿಕ್ಕಮಗಳೂರು: ಹೃದಯಾಘಾತದಿಂದ ಜೆಡಿಎಸ್ ಮುಖಂಡ ಹೆಚ್.ಟಿ ರಾಜೇಂದ್ರ ನಿಧನ

ಚಿಕ್ಕಮಗಳೂರು: ಎನ್.ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ಜೆಡಿಎಸ್ ಪಕ್ಷದ ಪ್ರಮುಖ ನಾಯಕ ಹೆಚ್.ಟಿ. ರಾಜೇಂದ್ರ (72) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ದಿಢೀರ್ ಸಾವಿನ ಸುದ್ದಿಯಿಂದ ಬೆಂಬಲಿಗರು ಮತ್ತು ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ. ಜೆಡಿಎಸ್‌ನ ಹಿರಿಯ ನಾಯಕ ಮಾಜಿ ಪ್ರಧಾನಿ ಎಚ್.ಡಿ. ...

Add a heading (93)

ಮಾದಕದ್ರವ್ಯ ಮಾರಾಟ ಆರೋಪ: ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಅರೆಸ್ಟ್‌

ಕಲಬುರಗಿ: ಮಾದಕದ್ರವ್ಯ ಸಾಗಾಣಿಕೆ ಆರೋಪದಡಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಪ್ತ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿದ್ದಾರೆ. ಹೌದು, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಥಾಣೆ ನಗರದಲ್ಲಿ ...

Add a heading (92)

ದುಪ್ಪಟ್ಟು ದರ ವಸೂಲಿಗೆ ಸಾರಿಗೆ ಇಲಾಖೆ ಕಡಿವಾಣ: ಒಂದೇ ವಾರದಲ್ಲಿ 1006 ಕೇಸ್, 233 ಆಟೋ ಸೀಜ್

ಬೆಂಗಳೂರು ನಗರದಲ್ಲಿ ಅಗ್ರಿಗೇಟರ್ ಆ್ಯಪ್‌ಗಳ ಮೂಲಕ ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಆರೋಪಕ್ಕೆ ಸಾರಿಗೆ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕಳೆದ ಒಂದು ವಾರದಲ್ಲಿ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ 3531 ಆಟೋಗಳ ತಪಾಸಣೆ ಮಾಡಲಾಗಿದೆ. ಇದರಲ್ಲಿ ...

Add a heading (91)

ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಜೋ ರೂಟ್

ಇಂಗ್ಲೆಂಡ್‌ನ ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾ 8000 ರನ್‌ಗಳ ಮೈಲಿಗಲ್ಲನ್ನು ದಾಟಿದ್ದಾರೆ ಮತ್ತು ಭಾರತದ ವಿರುದ್ಧ 11 ಶತಕಗಳನ್ನು ಬಾರಿಸಿ ಸ್ಟೀವ್ ಸ್ಮಿತ್‌ರ ದಾಖಲೆಯನ್ನು ಸರಿಗಟ್ಟಿದ್ದಾರೆ. ...

Befunky collage 2025 05 25t135713.442 1024x576

ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರಪಟ್ಟಿ!

ಕರ್ನಾಟಕದಲ್ಲಿ ಪೆಟ್ರೋಲ್ ಸರಾಸರಿ ಬೆಲೆ ₹103.35 ರಂತೆ ವಹಿವಾಟಾಗುತ್ತಿದೆ. ಜುಲೈ 13, 2025 ರಿಂದ ಯಾವುದೇ ಬದಲಾವಣೆ ದಾಖಲಾಗಿಲ್ಲ. ಕಳೆದ ತಿಂಗಳು, ಜೂನ್ 30, 2025 ರಂದು ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಸರಾಸರಿ ₹103.39 ಪ್ರತಿ ಲೀಟರ್‌ಗೆ ಮುಕ್ತಾಯಗೊಂಡಿತು, ಇದು ತಿಂಗಳಲ್ಲಿ ...

Untitled design (69)

ಸಂಖ್ಯಾಶಾಸ್ತ್ರ ದಿನಭವಿಷ್ಯ: ಜನ್ಮ ದಿನಾಂಕದ ಆಧಾರದಲ್ಲಿ ಇಂದಿನ ಭವಿಷ್ಯ ತಿಳಿಯಿರಿ

ನಿಮ್ಮ ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 14, 2025 ರ ಸೋಮವಾರದ ದಿನಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮ ದಿನಾಂಕದ ಅಂಕಿಗಳನ್ನು ಒಟ್ಟುಗೂಡಿಸಿ ಒಂದಂಕಿಯ ಸಂಖ್ಯೆಗೆ ಸರಳಗೊಳಿಸಿ (ಉದಾಹರಣೆಗೆ, 19 = 1+9 = 10 = 1+0 = ...

Rashi bavishya 10

ರಾಶಿ ಭವಿಷ್ಯ: ಈ ರಾಶಿಯವರಿಗೆ ಶಿವನ ಕೃಪೆಯಿಂದ ಧನಲಾಭ!

2025 ಜುಲೈ 14ರ ಸೋಮವಾರ, ಚಂದ್ರನ ಸ್ಥಾನ ಬದಲಾವಣೆಯಿಂದ ದ್ವಾದಶ ರಾಶಿಗಳ ಫಲಾಫಲಗಳು ವಿಶಿಷ್ಟವಾಗಿರಲಿವೆ. ಚಂದ್ರನು ಕುಂಭ ರಾಶಿಯಲ್ಲಿ ರಾಹುವಿನೊಂದಿಗೆ ಗ್ರಹಣ ಯೋಗವನ್ನು ರೂಪಿಸುತ್ತಾನೆ, ಜೊತೆಗೆ ಲಕ್ಷ್ಮೀ ಯೋಗ ಮತ್ತು ಆಯುಷ್ಮಾನ್ ಯೋಗದ ಸಂಯೋಜನೆಯಿಂದ ಕೆಲವು ರಾಶಿಗಳಿಗೆ ಅನಿರೀಕ್ಷಿತ ಲಾಭ ಸಿಗಲಿದೆ. ...

Untitled design 2025 07 13t233005.909

ಬಿಗ್ ಬಾಸ್ ತಾರೆಯ ಮನೆಯಲ್ಲಿ ಕಳ್ಳತನ: ₹4.5 ಲಕ್ಷ ದೋಚಿ ಆರೋಪಿ ಎಸ್ಕೇಪ್

ಇತ್ತೀಚಿನ ದಿನಗಳಲ್ಲಿ ಕಳ್ಳತನ ಮತ್ತು ವಂಚನೆ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಆಶ್ಚರ್ಯಕರ ಸಂಗತಿಯೆಂದರೆ, ಸಾಮಾನ್ಯರ ಮನೆಗಳಷ್ಟೇ ಅಲ್ಲ, ಸೆಲೆಬ್ರಿಟಿಗಳ ಐಶಾರಾಮಿ ಬಂಗಲೆಗಳೂ ಕಳ್ಳರ ಗುರಿಯಾಗಿರುತ್ತಿವೆ. ಭದ್ರತಾ ವ್ಯವಸ್ಥೆಗಳಿದ್ದರೂ, ಕಳ್ಳರು ಧೈರ್ಯವಾಗಿ ಒಳನುಗ್ಗಿ, ದುಬಾರಿ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗುತ್ತಿದ್ದಾರೆ. ಇದೀಗ ಹಿಂದಿ ಬಿಗ್ ಬಾಸ್ ...

Untitled design 2025 07 13t231101.900

ಜನಸಂಖ್ಯೆ ಹೆಚ್ಚಳಕ್ಕೆ ಶೀಘ್ರದಲ್ಲೇ ಹೊಸ ನೀತಿ: ಚಂದ್ರಬಾಬು ನಾಯ್ಡು ಘೋಷಣೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಜನಸಂಖ್ಯಾ ಕುಸಿತ, ಫಲವತ್ತತೆ ದರದಲ್ಲಿ ಇಳಿತಾಯ ಮತ್ತು ಜನಸಂಖ್ಯಾ ಅಸಮತೋಲನದ ಸಮಸ್ಯೆಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಹೊಸ ನೀತಿಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಈ ನೀತಿಯ ಉದ್ದೇಶವು ಜನಸಂಖ್ಯೆಯನ್ನು ಆರ್ಥಿಕ ಶಕ್ತಿಯಾಗಿ ...

Untitled design 2025 07 13t224811.827

ನಿದ್ರೆಯಲ್ಲಿ ಎದೆಯ ಮೇಲೆ ದೆವ್ವ ಕುಳಿತಿದೆ ಎನ್ನುವುದು ಭ್ರಮೆಯೇ? ಈ ಅನುಭವದ ಕಾರಣ ತಿಳಿಯಿರಿ

ರಾತ್ರಿ ಮಲಗಿದಾಗ ಕನಸುಗಳು ಬರುವುದು ಸಾಮಾನ್ಯ. ಕೆಲವೊಮ್ಮೆ ಯಾರೋ ನಿಮ್ಮ ಎದೆಯ ಮೇಲೆ ಕುಳಿತು ಕತ್ತು ಹಿಸುಕುವಂತೆ ಭಾಸವಾಗುತ್ತದೆ. ಈ ರೀತಿಯ ಅನುಭವ ಅನೇಕರಿಗೆ ಆಗಿರುತ್ತದೆ. "ದೆವ್ವ ನನ್ನ ಎದೆಯ ಮೇಲೆ ಕುಳಿತಿತ್ತು, ಚಲಿಸಲು ಆಗಲಿಲ್ಲ, ಮಾತನಾಡಲು ಸಾಧ್ಯವಾಗಲಿಲ್ಲ" ಎಂದು ಕೆಲವರು ...

Untitled design 2025 07 13t222854.808

IND vs ENG: ಇಂಗ್ಲೆಂಡ್ 192 ರನ್‌ಗೆ ಆಲೌಟ್, ಭಾರತಕ್ಕೆ 193 ರನ್‌ಗಳ ಟಾರ್ಗೆಟ್

ಲಾರ್ಡ್ಸ್: ಲಾರ್ಡ್ಸ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನದೊಂದಿಗೆ ಗೆಲುವಿನ ದಿಕ್ಕಿನಲ್ಲಿ ಸಾಗಿದೆ. ನಾಲ್ಕನೇ ದಿನದಾಟದಲ್ಲಿ ಭಾರತೀಯ ಬೌಲರ್‌ಗಳು ಇಂಗ್ಲೆಂಡ್ ತಂಡವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 192 ರನ್‌ಗೆ ಆಲೌಟ್ ಮಾಡಿ, ಗೆಲುವಿಗೆ 193 ರನ್‌ಗಳ ಸಾಧಾರಣ ಗುರಿಯನ್ನು ಹಾಕಿದ್ದಾರೆ. ಭಾರತ ...

Untitled design 2025 07 13t221027.752

‘ಸಾರೆ ಜಹಾನ್‌ ಸೆ ಅಚ್ಚಾ’: ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಭಾವನಾತ್ಮಕ ವಿದಾಯ

ನವದೆಹಲಿ: ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಮತ್ತು ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಆಕ್ಸಿಯಮ್-4 ಕಾರ್ಯಾಚರಣೆಯ ನಂತರ ಭಾವನಾತ್ಮಕ ವಿದಾಯ ಸಂದೇಶವನ್ನು ರವಾನಿಸಿದ್ದಾರೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್) ಭಾರತವನ್ನು ಗಗನದಿಂದ ನೋಡಿ, ಅವರು ತಾಯ್ನಾಡನ್ನು "ಸಾರೆ ಜಹಾಂ ಸೆ ಅಚ್ಚಾ" ...

Untitled design 2025 07 13t215108.100

ಸಿಗಂದೂರು ಸೇತುವೆ ಲೋಕಾರ್ಪಣೆ ಮುಂದೂಡಿ: ನಿತಿನ್ ಗಡ್ಕರಿಗೆ ಪತ್ರ ಬರೆದ ಸಿಎಂ

ಬೆಂಗಳೂರು: ಶರಾವತಿ ಹಿನ್ನೀರಿನ ಜನರ ದಶಕಗಳ ಕನಸಾದ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಿದ್ಧವಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಸೇತುವೆಯ ಉದ್ಘಾಟನೆ ಜುಲೈ ...

Untitled design 2025 07 13t212121.758

ಬೆಂಗಳೂರಿನಲ್ಲಿ ಮತ್ತೆ ಗಾಳಿ-ಮಳೆ: ಆರೆಂಜ್ ಅಲರ್ಟ್‌ ಘೋಷಣೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಆರ್ಭಟ ಮತ್ತೆ ಆರಂಭಗೊಂಡಿದೆ. ಟೌನ್ ಹಾಲ್, ಜಯನಗರ, ಜೆ.ಪಿ. ನಗರ, ಕಾರ್ಪೋರೇಶನ್, ಮೆಜಸ್ಟಿಕ್, ಮಲ್ಲೇಶ್ವರಂ, ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ತುಂತುರು ಮಳೆಯಿಂದ ಆರಂಭಗೊಂಡು ಭಾರಿ ಮಳೆಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆಯು ಬೆಂಗಳೂರು ...

Untitled design 2025 07 13t202802.183

ಪ್ರಿಯತಮೆ ಕೈಕೊಟ್ಟಿದ್ದಕ್ಕೆ ವಿವಾಹಿತ ಪ್ರೇಮಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪ್ರೀತಿಸಿದ ವಿವಾಹಿತ ಮಹಿಳೆ ಕೈಕೊಟ್ಟಿದ್ದಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 32 ವರ್ಷದ ಪ್ರವೀಣ್ ಎಂಬ ವಿವಾಹಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ನಿವಾಸಿಯಾದ ಪ್ರವೀಣ್, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡ್ರೈವರ್ ...

Untitled design 2025 07 13t200722.044

IND vs ENG: ನಾಲ್ಕನೇ ದಿನದ ಆಟದಲ್ಲಿ ಭಾರತೀಯ ವೇಗಿಗಳ ಅಬ್ಬರ: ಇಂಗ್ಲೆಂಡ್ ಕಂಗಾಲು

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತದ ವೇಗದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಭಾರತದ ಬಿರುಸಿನ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ, ನಿರಂತರ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 98 ರನ್‌ಗಳಿಗೆ ...

Untitled design 2025 07 13t193837.546

“ಜಾಲಿಡೇಸ್” ಹುಡುಗನ “31 DAYS” ಚಿತ್ರದ ಹಾಡುಗಳು ಬಿಡುಗಡೆ

"ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ "31 DAYS" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಶನಿವಾರ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ಸಂಗೀತ ನಿರ್ದೇಶಕ ...

Untitled design 2025 07 13t192622.040

ಸ್ಮಶಾನದಲ್ಲಿ ವಿವಾಹಿತ ಮಹಿಳೆಯೊಂದಿಗೆ ಬಿಜೆಪಿ ಲೀಡರ್ ರಾಸಲೀಲೆ: ವಿಡಿಯೋ ವೈರಲ್

ಉತ್ತರ ಪ್ರದೇಶ: ಲಕ್ಕೋ ಜಿಲ್ಲೆಯ ಕೈಲವನ್ ಗ್ರಾಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರಾಹುಲ್ ವಾಲ್ಮೀಕಿ, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಸಚಿವ, ವಿವಾಹಿತ ಮಹಿಳೆಯೊಂದಿಗೆ ಸ್ಮಶಾನದ ಬಳಿ ಕಾರಿನಲ್ಲಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಜೆಪಿಯ ಇಮೇಜ್‌ಗೆ ಧಕ್ಕೆ ...

Untitled design 2025 07 13t183953.341

“ಮಹಾನ್” ನಟಿಯಾಗಿ ರಾಧಿಕಾ ನಾರಾಯಣ್ 

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ "ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ...

Untitled design 2025 07 13t174044.337

ಜಲಪಾತದಲ್ಲಿ ಕಾಲುಜಾರಿದ ಯುವಕ..ಬದುಕಿದ್ದೇ ಪವಾಡ..!

ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಕಲು ಜಲಪಾತದಲ್ಲಿ ನಡೆದ ಒಂದು ಅಪಾಯಕರ ಘಟನೆ ನಡೆದಿದೆ. ಹೈದರಾಬಾದ್‌ನ ಯುವಕನೊಬ್ಬ ಜಲಪಾತದ ನೋಡಲು ಹೋದಾಗ ಆಕಸ್ಮಿಕವಾಗಿ ನೀರಿನ ರಭಸಕ್ಕೆ ಬಂಡೆಯಲ್ಲಿ ಸಿಲುಕಿಕೊಂಡಿದ್ದು, ಸ್ಥಳೀಯ ಯುವಕರು ತಕ್ಷಣ ನೆರವು ನೀಡಿ ಅವನನ್ನು ರಕ್ಷಿಸಿದ್ದಾರೆ. ಕಲು ಜಲಪಾತವು ಮಹಾರಾಷ್ಟ್ರದ ಅತ್ಯಂತ ...

Untitled design 2025 07 13t181616.372

ಕ್ರೇಜಿಸ್ಟಾರ್‌‌ನ ಅಪ್ಪಿಕೊಂಡು, ಡ್ಯಾನ್ಸ್ ಮಾಡಿದ ಶಿಲ್ಪಾ ಶೆಟ್ಟಿ..!

ಬಂಗಾರದಿಂದ ಬಣ್ಣಾನ ತಂದ.. ಎಂಥಾ ಸಾಹಿತ್ಯ.. ಎಂಥಾ ಸಂಗೀತಾ ಅಲ್ವಾ..? ಈ ಸೂಪರ್‌ ಹಿಟ್ ಹಾಡಿಗೆ ಹೆಜ್ಜೆ ಹಾಕಿದ್ದು ಸೂಪರ್ ಹಿಟ್ ಜೋಡಿ ಶಿಲ್ಪಾ ಶೆಟ್ಟಿ ಹಾಗು ಕ್ರೇಜಿಸ್ಟಾರ್.  ಇಂದಿಗೂ ಈ ಜೋಡಿ ಮೇಲಿನ ಕ್ರೇಜ್ ಕಡಿಮೆ ಆಗಿಲ್ಲ. 18 ವರ್ಷಗಳ ...

Untitled design 2025 07 13t175600.190

ಹಾಲಿನಲ್ಲಿ ಸ್ನಾನ ಮಾಡಿ ವಿಚ್ಛೇದನ ಸಂಭ್ರಮಾಚರಣೆ ನಡೆಸಿದ ವ್ಯಕ್ತಿ..ವೀಡಿಯೊ ವೈರಲ್

ಅಸ್ಸಾಂನ ನಲ್ಬರಿ ಜಿಲ್ಲೆಯ ನಿವಾಸಿ ಮಾಣಿಕ್ ಅಲಿ ತನ್ನ ವಿಚ್ಛೇದನವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾನೆ. 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿ, ಕ್ಯಾಮೆರಾ ಮುಂದೆ "ಇಂದಿನಿಂದ ನಾನು ಸ್ವತಂತ್ರ!" ಎಂದು ಘೋಷಿಸಿದ್ದಾನೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ...

Page 1 of 67 1 2 67

Welcome Back!

Login to your account below

Retrieve your password

Please enter your username or email address to reset your password.

Add New Playlist