ಶುರುವಾಯ್ತು ಐಪಿಎಲ್ಗೆ ಕ್ಷಣಗಣನೆ: ಮೊದಲ ಪಂದ್ಯದಲ್ಲಿ RCB-SRH ಮುಖಾಮುಖಿ
ವರದಿ: ಹೇಮಂತ್ ಕುಮಾರ್ ಎಸ್. ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್, ಗ್ಯಾರಂಟಿ ನ್ಯೂಸ್ ಬೆಂಗಳೂರು: ಟಿ20 ವಿಶ್ವಕಪ್ನಲ್ಲಿ ಕಿವೀಸ್ ಪಡೆಗೆ 'ಕಿವಿ ಹಿಂಡಿದ' ಬೆನ್ನಲ್ಲೇ ಇದೀಗ...
Read moreDetailsವರದಿ: ಹೇಮಂತ್ ಕುಮಾರ್ ಎಸ್. ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್, ಗ್ಯಾರಂಟಿ ನ್ಯೂಸ್ ಬೆಂಗಳೂರು: ಟಿ20 ವಿಶ್ವಕಪ್ನಲ್ಲಿ ಕಿವೀಸ್ ಪಡೆಗೆ 'ಕಿವಿ ಹಿಂಡಿದ' ಬೆನ್ನಲ್ಲೇ ಇದೀಗ...
Read moreDetailsವರದಿ: ಹೇಮಂತ್ ಕುಮಾರ್ ಎಸ್. ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್, ಗ್ಯಾರಂಟಿ ನ್ಯೂಸ್ ಟೆಹರಾನ್ : ಇರಾನ್ ಹಾಗೂ ಅಮೆರಿಕಾದ ನಡುವಿನ ಯುದ್ಧ 22ನೇ ದಿನಕ್ಕೆ...
Read moreDetailsಹಾಸನ: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಭೀಕರ ದುರಂತ ಸಂಭವಿಸಿದೆ. ಟ್ರಕ್ ಒಂದು ಏಕಾಏಕಿ ಡಿವೈಡರ್ ದಾಟಿ ಮೆರವಣಿಗೆಯ ಮೇಲೆ...
Read moreDetailsಕರ್ನಾಟಕದಾದ್ಯಂತ ಪೆಟ್ರೋಲ್ ಸರಾಸರಿ ಬೆಲೆ ರೂ. 103.37 ಆಗಿದೆ. ನಿನ್ನೆ ಸೆಪ್ಟೆಂಬರ್ 12ರಿಂದ ಕರ್ನಾಟಕದಲ್ಲಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ತಿಂಗಳು ಆಗಸ್ಟ್ 31ರಂದು ಕರ್ನಾಟಕದಲ್ಲಿ ಪೆಟ್ರೋಲ್...
Read moreDetailsನಿಮ್ಮ ಜನ್ಮ ದಿನಾಂಕದ ಆಧಾರದಲ್ಲಿ ಜನ್ಮಸಂಖ್ಯೆಯನ್ನು ತಿಳಿದುಕೊಂಡು, ಸಂಖ್ಯಾಶಾಸ್ತ್ರದ ಮೂಲಕ ಇಂದಿನ ದಿನದ ಭವಿಷ್ಯವನ್ನು ತಿಳಿಯಿರಿ. ಜನ್ಮಸಂಖ್ಯೆಯನ್ನು ಹೇಗೆ ಲೆಕ್ಕ ಹಾಕುವುದು? ನಿಮ್ಮ ಜನ್ಮ ದಿನಾಂಕದ ಅಂಕಿಗಳನ್ನು...
Read moreDetails2025 ಸೆಪ್ಟೆಂಬರ್ 13ರ ಶನಿವಾರವಾದ ಇಂದು, ಚಂದ್ರನ ಸ್ಥಾನವು ತನ್ನ ಉತ್ತುಂಗ ವೃಷಭ ರಾಶಿಯಲ್ಲಿ ಇರುತ್ತದೆ. ಶನಿಯು ಮೂರನೇ ಮನೆಯಲ್ಲಿ ಸ್ಥಿತವಾಗಿದ್ದು, ಮಂಗಳವು ತುಲಾ ರಾಶಿಯಲ್ಲಿ ಸಂಚರಿಸುತ್ತಿದೆ....
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಝೈದ್ ಖಾನ್ ತಮ್ಮ ಚೊಚ್ಚಲ ಚಿತ್ರ "ಬನಾರಸ್" ಮೂಲಕ ಗಮನ ಸೆಳೆದಿದ್ದರು. ಈಗ ಅವರ ಎರಡನೇ ಚಿತ್ರ "ಕಲ್ಟ್" ಭಾರೀ...
Read moreDetailsಹಾಸನ: ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗಣಪತಿ ವಿಸರ್ಜನೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಟ್ರಕ್ವೊಂದು ಡಿಕ್ಕಿಹೊಡೆದ ಪರಿಣಾಮ 7...
Read moreDetailsಕಠ್ಮಂಡು: ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಇಂದು (ಶುಕ್ರವಾರ) ರಾತ್ರಿ ಮಧ್ಯಂತರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು ನೇಪಾಳದ ಇತಿಹಾಸದಲ್ಲಿ...
Read moreDetailsಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊವನ್ನು ಎಡಿಟ್ ಮಾಡಿ ಕೋಮು ಪ್ರಚೋದನೆ ಆರೋಪದ ಮೇಲೆ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡಬಿದಿರೆ...
Read moreDetailsಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಗಳಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ (ಸಪ್ಟೆಂಬರ್ 13) ಮತ್ತು ಭಾನುವಾರ (ಸಪ್ಟೆಂಬರ್...
Read moreDetailsಕಠ್ಮಂಡು: ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಹಂಗಾಮಿ ಪ್ರಧಾನಿಯಾಗಿ ಇಂದು (ಸೆಪ್ಟೆಂಬರ್ 12) ರಾತ್ರಿ 8:45ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜನ್ಜಿ...
Read moreDetailsನವದೆಹಲಿ: ಪಟಾಕಿ ನಿಷೇಧವು ಕೇವಲ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (NCR)ಕ್ಕೆ ಸೀಮಿತವಾಗಿರದೆ, ದೇಶಾದ್ಯಂತ ಅನ್ವಯವಾಗಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಗಂಭೀರ ಪ್ರಶ್ನೆ ಎತ್ತಿದೆ....
Read moreDetailsಮುಂಬೈ: ಕಾಂಡ್ಲಾದಿಂದ (Kandla) ಮುಂಬೈಗೆ (Mumbai) ತೆರಳುತ್ತಿದ್ದ ಸ್ಪೈಸ್ಜೆಟ್ ವಿಮಾನದ (Spicejet Aircraft) ಚಕ್ರ ಟೇಕಾಫ್ (Take Off) ಆಗುವ ವೇಳೆ ರನ್ವೇನಲ್ಲೇ ಕಳಚಿಕೊಂಡ ಘಟನೆ ನಡೆದಿದೆ....
Read moreDetailsಬೆಂಗಳೂರು: ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್.ಓ. ಮತ್ತು ತೆಲಿಗಿ ಮಲ್ಲಿಕಾರ್ಜುನಪ್ಪ ಅವರ ಚೊಚ್ಚಲ ನಿರ್ಮಾಣದ "ಮರಳಿ ಮನಸಾಗಿದೆ" ಚಿತ್ರದ ನಾಲ್ಕನೇ ಮತ್ತು "ಓಡುವ...
Read moreDetailsಬೆಂಗಳೂರು: "ಜಾಲಿಡೇಸ್" ಚಿತ್ರದ ಖ್ಯಾತಿಯ ನಾಯಕ ನಿರಂಜನ್ ಶೆಟ್ಟಿ ಅಭಿನಯದ, ರಾಜ ರವಿಕುಮಾರ್ ನಿರ್ದೇಶನದ, ಮತ್ತು ಸಂಗೀತ ನಿರ್ದೇಶಕ ವಿ. ಮನೋಹರ್ ಅವರ 150ನೇ ಚಿತ್ರವಾದ "31...
Read moreDetailsಬೆಂಗಳೂರು: ಬೆಂಗಳೂರಿನ ದಕ್ಷಿಣ ತಾಲೂಕಿನ ದೊಡ್ಡನಾಗಮಂಗಲದಲ್ಲಿ ಮತ್ತೆ ಜೆಸಿಬಿಗಳ ಗುಡುಗು ಕೇಳಿಬಂದಿದ್ದು, ಅನಧಿಕೃತವಾಗಿ ನಿರ್ಮಿಸಲಾದ ಹಲವು ಮನೆಗಳು ಮತ್ತು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಈ ಕಾರ್ಯಾಚರಣೆಯಿಂದಾಗಿ ನೂರಾರು ನಿವಾಸಿಗಳು...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (ಎಸ್ಐಟಿ) ವಿಚಾರಣೆಗೆ ಒಳಗಾಗಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ತಮ್ಮ ಮೊದಲ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಎಸ್ಐಟಿ ವಿಚಾರಣೆಯ...
Read moreDetailsಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಜನ್ಜಿ (Gen Z) ಪ್ರತಿಭಟನೆಗಳ ಉಗ್ರ ಸ್ವರೂಪದಿಂದಾಗಿ ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ 57 ವರ್ಷದ ಮಹಿಳೆಯೊಬ್ಬರು ಹೊಟೇಲ್ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ...
Read moreDetailsಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹೆರೆಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಇಂದು ಬೆಳಿಗ್ಗೆ ಉಪಹಾರ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಈ...
Read moreDetailsಬಿಹಾರ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಬಿಸಿ ಹೆಚ್ಚುತ್ತಿರುವಂತೆಯೇ, ವಿರೋಧ ಪಕ್ಷಗಳ ನಡುವಿನ ಜಗಳವೂ ಮುಗಿಯದೇ ಉಳಿದಿದೆ. ಇದೀಗ ಬಿಹಾರ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ...
Read moreDetailsಬೆಳಗಾವಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣಾ ಕಣವು ರಣಾಂಗಣವಾಗಿ ಪರಿವರ್ತನೆಯಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಕಾರ್ಯಕರ್ತರ ನಡುವೆ ಪೊಲೀಸರ ಎದುರೇಯೇ ತೀವ್ರ ಘರ್ಷಣೆ ನಡೆದಿದೆ....
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಮೋಹಕ ತಾರೆ ರಮ್ಯಾ, ತಮ್ಮ ಖಾಸಗಿ ಜೀವನಕ್ಕೆ ಸಂಬಂಧಿಸಿದ ಡೇಟಿಂಗ್ ಗಾಸಿಪ್ಗಳಿಗೆ ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿನಯ್ ರಾಜ್ಕುಮಾರ್ ಜೊತೆಗಿನ ಡೇಟಿಂಗ್...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾದ ಸುದ್ದಿ ಕೇಳಿ, ನಟ ರಮೇಶ್ ಅರವಿಂದ್ ಸಂತೋಷ ವ್ಯಕ್ತಪಡಿಸಿದ್ದಾರೆ. ವಿಷ್ಣುವರ್ಧನ್ ಅವರ...
Read moreDetailsಮಂಡ್ಯ: ಮದ್ದೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಗಲಭೆಗಳ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ...
Read moreDetailsತಿರುವನಂತಪುರಂ: ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಪಿ.ಪಿ. ತಂಕಚನ್ (86) ಗುರುವಾರ (ಸೆಪ್ಟೆಂಬರ್ 11) ಸಂಜೆ 4:30 ರ ಸುಮಾರಿಗೆ ಅಲುವಾದ ಖಾಸಗಿ...
Read moreDetailsಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆಯಿಂದ ಉದ್ವಿಗ್ನಗೊಂಡ ವಾತಾವರಣ ಈಗ ಶಾಂತವಾಗಿದ್ದರೂ, ಬೂದಿಮುಚ್ಚಿದ ಕೆಂಡದಂತೆ ಉಳಿದಿದೆ. ಈ...
Read moreDetailsಒಟ್ಟಾವ: ಕೆನಡಾದಲ್ಲಿ ರೋಗಿಯೊಂದಿಗೆ ಲೈಂಗಿಕ ಸಂಪರ್ಕದ ಆರೋಪದ ಮೇಲೆ ಭಾರತೀಯ ಮೂಲದ ವೈದ್ಯೆಯ ಮೆಡಿಕಲ್ ಲೈಸೆನ್ಸ್ ಅಮಾನತುಗೊಳಿಸಲಾಗಿದೆ. ವೈದ್ಯೆ ಸುಮನ್ ಖುಲ್ಬೆ ಅವರು ಪುರುಷ ರೋಗಿಯೊಂದಿಗೆ ಲೈಂಗಿಕ...
Read moreDetailsಹೈದರಾಬಾದ್: ದೇಶದಲ್ಲಿ ದಿನೇ ದಿನೇ ಕೊಲೆ ಪ್ರಕರಣಗಳು ಹೆಚ್ಚತ್ತಲೇ ಇವೆ. ಹೈದರಾಬಾದ್ನ ಕುಕತ್ಪಲ್ಲಿ ಪ್ರದೇಶದ ಸ್ಕ್ಯಾನ್ ಲೇಕ್ ಗೇಟೆಡ್ ಕಮ್ಯುನಿಟಿಯಲ್ಲಿ ರೇಣು ಅಗರ್ವಾಲ್ ಎಂಬ ಮಹಿಳೆಯನ್ನು ಭೀಕರವಾಗಿ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ...
Read moreDetailsಮುಂಬೈ: ಬೆಂಗಳೂರಿನ ಶಿವಾಜಿನಗರ ಮೆಟ್ರೋ ನಿಲ್ದಾಣದ ಹೆಸರನ್ನು 'ಸೇಂಟ್ ಮೇರಿ ನಿಲ್ದಾಣ' ಎಂದು ಮರುನಾಮಕರಣ ಮಾಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...
Read moreDetailsಉಡುಪಿ: ದೇಶದ ಕಂಡ ಪ್ರಸಿದ್ಧ ಸಂಗೀತ ನಿರ್ದೇಶಕ ಮತ್ತು 'ಸ್ವರ ಮಾಂತ್ರಿಕ' ಎಂದೇ ಖ್ಯಾತಿ ಪಡೆದ ಇಳಯರಾಜ ಅವರು ಉಡುಪಿಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿಗೆ 4.50 ಕೋಟಿ ರೂಪಾಯಿ ಮೌಲ್ಯದ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ದಂತಕಥೆಗಳಾದ ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿದೆ. ಇಂದು (ಸೆಪ್ಟೆಂಬರ್ 11)...
Read moreDetailsಬೆಂಗಳೂರು: ಎಂಎಲ್ಸಿ ಸಿ.ಟಿ.ರವಿಯವರ ಸಂಸ್ಕೃತಿ ಬಗ್ಗೆ ರಾಜ್ಯದ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್,...
Read moreDetailsಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸೆಪ್ಟೆಂಬರ್ 8ರಂದು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ, ಲಾಠಿ ಚಾರ್ಜ್ಗೆ ಒಳಗಾದ ಮಹಿಳೆ ಜ್ಯೋತಿ ವಿರುದ್ಧ ಮದ್ದೂರು...
Read moreDetailsಬೆಂಗಳೂರು: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ಶಾಸಕ ಸಂಗಮೇಶ್ರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಧರ್ಮ, ರಾಜಕೀಯ ಮತ್ತು ಆಡಳಿತದ ವಿರುದ್ಧ ತೀಕ್ಷ್ಣವಾಗಿ...
Read moreDetailsವಿಜಯಪುರ: ವಿಜಯಪುರ ಜಿಲ್ಲೆ ಮತ್ತು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ-ತಾಳಿಕೋಟೆ...
Read moreDetailsಹಾಸನ: ಧರ್ಮಸ್ಥಳದ ಪ್ರಕರಣದಲ್ಲಿ ಯೂಟ್ಯೂಬರ್ಗಳ ನಡುವೆ ತೀವ್ರ ಕದನ ಆರಂಭವಾಗಿದೆ. ಯೂಟ್ಯೂಬರ್ ಸುಮಂತ್ ವಿರುದ್ಧ ಇನ್ನೊಬ್ಬ ಯೂಟ್ಯೂಬರ್ ಅಭಿಷೇಕ್ ಚನ್ನರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲ ದಿನಗಳ...
Read moreDetailsಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಬೆಳಗ್ಗೆ 8:30 ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಈ ಭೂಕಂಪದ ತೀವ್ರತೆ 2.3...
Read moreDetailsಕಾಠ್ಮಂಡು: ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ Gen Z ಯುವಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ದೇಶವೇ ತತ್ತರಿಸಿಹೋಗಿದೆ. ಸಾಮಾಜಿಕ ಜಾಲತಾಣ ನಿಷೇಧದಿಂದ ಆರಂಭವಾದ ಈ ಆಕ್ರೋಶವು...
Read moreDetailsಸೆಪ್ಟೆಂಬರ್: ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ S/O ಮುತ್ತಣ್ಣ ಚಿತ್ರವು ಇದೇ ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ...
Read moreDetailsಭಾರತೀಯ ಚಿತ್ರರಂಗದಲ್ಲಿ ಹನುಮಾನ್ನ ಸಾಹಸ ಕಥೆಗಳು ಯಾವಾಗಲೂ ಸೂಪರ್ಹಿಟ್ ಆಗಿವೆ. ಇದೀಗ ವಾಯುಪುತ್ರ ಶೀರ್ಷಿಕೆಯಡಿಯಲ್ಲಿ ಒಂದು 3ಡಿ ಅನಿಮೇಷನ್ ಸಿನಿಮಾ ಬೆಳ್ಳಿತೆರೆಗೆ ಸಜ್ಜಾಗಿದೆ. ಈ ಚಿತ್ರವು ದಸರಾ...
Read moreDetailsಬೆಂಗಳೂರು: ದಕ್ಷಿಣ ಭಾರತದ ಲೇಡಿ ಆಕ್ಷನ್ ಸೂಪರ್ಸ್ಟಾರ್ ವಿಜಯಶಾಂತಿ ಅವರ ಸಿನಿಮಾ ಮತ್ತು ರಾಜಕೀಯ ಜೀವನವು ತಲೆಮಾರುಗಳಿಗೆ ಸ್ಫೂರ್ತಿಯಾಗಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ವೈಯಕ್ತಿಕ ಜೀವನ,...
Read moreDetailsಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (ಜಯದೇವ ಆಸ್ಪತ್ರೆ) ನೂತನ ನಿರ್ದೇಶಕರಾಗಿ ಡಾ. ಬಿ. ದಿನೇಶ್ ಅಧಿಕಾರ ವಹಿಸಿಕೊಂಡರು. ಬುಧವಾರ ಸಂಜೆ ಡಾ....
Read moreDetailsಬೆಂಗಳೂರು: ನಾಳೆ(ಸ.10) ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಸಂಸದೀಯ ಸಂಘದ (ಸಿಪಿಎ) ಭಾರತ ವಲಯದ 11ನೇ ಸಮ್ಮೇಳನವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉದ್ಘಾಟಿಸಲಿದ್ದಾರೆ. “ಶಾಸಕಾಂಗದ ಸದನಗಳಲ್ಲಿ...
Read moreDetailsಗದಗ: ಕರ್ನಾಟಕ ಸರ್ಕಾರವು ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ...
Read moreDetailsಯುವರಾಜ್ ಸಿಂಗ್ರ ಶಿಷ್ಯ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ ತಮ್ಮ ಹೊಡಿಬಡಿ ಬ್ಯಾಟಿಂಗ್ಗೆ ಹೆಸರಾಗಿರುವ ಯುವ ಬ್ಯಾಟ್ಸ್ಮನ್. ಏಷ್ಯಾಕಪ್ 2025 ಟೂರ್ನಮೆಂಟ್ಗೆ ಸಿದ್ಧವಾಗಿರುವ ಈ ಆಟಗಾರ, ದುಬೈನಲ್ಲಿ...
Read moreDetailsಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಸರ್ಕಾರದ ಆರ್ಥಿಕ ಸಾಧನೆಗಳನ್ನು ಎತ್ತಿ ತೋರಿಸಿ, ಬಿಜೆಪಿಯ ವಿರುದ್ಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ....
Read moreDetailsಗದಗ: ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆಯಿಂದ ಸಂಪಾದಿಸಿದ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಮತ್ತು ಜಪ್ತಿ ಮಾಡಲು ಸಂಬಂಧಿಸಿದ ‘ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತು ವಶಪಡಿಕೆ ಮತ್ತು...
Read moreDetailsದೆಹರಾಡೂನ್: ಉತ್ತರಾಖಂಡ ಕ್ರಿಕೆಟ್ ಅಸೋಸಿಯೇಷನ್ (CAU) ಕ್ರಿಕೆಟ್ ಟೂರ್ನಮೆಂಟ್ಗಳಿಗಾಗಿ ನೀಡಲಾದ 12 ಕೋಟಿ ರೂಪಾಯಿಗಳ ಸರ್ಕಾರಿ ನಿಧಿಯನ್ನು ದುರುಪಯೋಗ ಮಾಡಿರುವ ಆರೋಪದ ಮೇಲೆ ಉತ್ತರಾಖಂಡ ಹೈಕೋರ್ಟ್ ಭಾರತೀಯ...
Read moreDetailsಬೆಂಗಳೂರು: ಮೈಸೂರು ಮಾಜಿ ಸಂಸದ "ಪ್ರತಾಪ್ ಸಿಂಹ ಅವರ ತಂದೆ-ತಾಯಿ ದೈವ ಭಕ್ತರಿರಬೇಕು, ಅದಕ್ಕೆ ಅವರಿಗೆ ಪ್ರತಾಪ್ ಎಂದು ಹೆಸರಿಟ್ಟಿದ್ದಾರೆ. ಇಲ್ಲವಾದರೆ ಕೋತಿ ಎಂದು ಹೆಸರಿಡುತ್ತಿದ್ದರು," ಎಂದು...
Read moreDetailsಕಲಬುರಗಿ: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮದ ಸಂದರ್ಭದಲ್ಲಿ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಮದ್ದೂರಿಗೆ ಭೇಟಿ ನೀಡಿದ್ದಾರೆ. ಇಂದು ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ...
Read moreDetailsಚಿಕ್ಕಬಳ್ಳಾಪುರ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ರನ್ನು ಆಹ್ವಾನಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, "ಯಾವುದೇ ಕಾರಣಕ್ಕೂ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ, ಇದಕ್ಕಾಗಿ ಉಗ್ರ ಹೋರಾಟ...
Read moreDetailsಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರವು ತನ್ನ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ಜಾರಿಗೊಳಿಸುತ್ತಿದೆ. ಗೃಹ ಲಕ್ಷ್ಮೀ ಯೋಜನೆಯ ಬಾಕಿ ಕಂತುಗಳ ಹಣಕ್ಕಾಗಿ ರಾಜ್ಯದ ಮಹಿಳೆಯರು ಕಾತರದಿಂದ...
Read moreDetailsಗದಗ: ಗದಗ ನಗರದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಕಿಡಿಗೇಡಿಗಳು ಕಾರಿನ ಬೋನಟ್ ಮೇಲೆ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸಿ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆ ಸೆಪ್ಟೆಂಬರ್ 7ರಂದೇ...
Read moreDetailsಖತರ್: ಖತರ್ನ ರಾಜಧಾನಿ ದೋಹಾದ ಮೇಲೆ ಇಸ್ರೇಲ್ ಗುರಿಯಾಗಿಟ್ಟುಕೊಂಡು ವೈಮಾನಿಕ ದಾಳಿ ನಡೆಸಿದ್ದು, ಹಮಾಸ್ನ ಉನ್ನತ ನಾಯಕರನ್ನು ಟಾರ್ಗೆಟ್ ಮಾಡಿದೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ಹಮಾಸ್ನ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಕಾಮಿಡಿ ನಟ ಚಿಕ್ಕಣ್ಣ, ‘ಉಪಾಧ್ಯಕ್ಷ’ ಚಿತ್ರದ ಯಶಸ್ಸಿನ ಬಳಿಕ ಈಗ ಮತ್ತೊಂದು ವಿಭಿನ್ನ ಕಥಾನಕದ ಚಿತ್ರದಲ್ಲಿ ನಾಯಕನಾಗಿ ಮಿಂಚಲು ಸಜ್ಜಾಗಿದ್ದಾರೆ. ಈ...
Read moreDetailsಬೆಂಗಳೂರು: ಬಹುನಿರೀಕ್ಷಿತ ಚಲನಚಿತ್ರ ಕಾಂತಾರ ಚಾಪ್ಟರ್ 1 ಅಕ್ಟೋಬರ್ 2 ರಂದು ವಿಶ್ವಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ...
Read moreDetailsಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲೆಸೆತ ಘಟನೆಯ ಸತ್ಯ ಕೊನೆಗೂ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ತಮ್ಮ ಸಮುದಾಯದ ಕೆಲವು ಯುವಕರು...
Read moreDetailsನವದೆಹಲಿ: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ಅವರು "ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆ" ಎಂದು ಈದ್ ಮಿಲಾದ್ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಕೇಂದ್ರ ಸಚಿವೆ...
Read moreDetailsಬೀದರ್: ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರಿಗೆ ಡಿಜಿಟಲ್ ಅರೆಸ್ಟ್ನ ಹೆಸರಿನಲ್ಲಿ ಸೈಬರ್ ವಂಚಕರು ₹30.99 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ....
Read moreDetailsಉತ್ತರಕನ್ನಡ: ಕಾಂಗ್ರೆಸ್ನ ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್ 13 ಮತ್ತು 14ರಂದು ಕಾರವಾರ, ಮುಂಬೈ, ದೆಹಲಿ...
Read moreDetailsನವದೆಹಲಿ: ಇಂದು (ಸ.09) ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿಯವರನ್ನು ಸೋಲಿಸಿ ಗೆಲುವು...
Read moreDetailsಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರು ತಮ್ಮ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ...
Read moreDetailsಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆಯ ಬೆನ್ನಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ಕರೆಯಲಾಗಿದೆ....
Read moreDetailsಬಾಗಲಕೋಟೆ: ಜಿಲ್ಲೆಯ ಜಮಖಂಡಿ ನಗರದ ಬಿಎಲ್ಡಿಇ ಕಾಲೇಜಿನ ಹಿಂಭಾಗದಲ್ಲಿ ಹುಡುಗಿಯನ್ನು ಚುಡಾಯಿಸಿದ್ದೀಯಾ" ಎಂದು ಆರೋಪಿಸಿ, ಸೆಪ್ಟೆಂಬರ್ 7ರಂದು ಶಂಭು ಎಂಬ ಯುವಕನ ಮೇಲೆ ಐದಾರು ಜನರ ಗುಂಪೊಂದು...
Read moreDetailsನವದೆಹಲಿ: ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ದರ ಪರಿಷ್ಕರಣೆಯ ಬಳಿಕ, ಗ್ರಾಹಕರಿಗೆ ಈ ಸುಧಾರಣೆಯ ಲಾಭ ತಲುಪಿಸುವ ಸಲುವಾಗಿ ಕೇಂದ್ರ ಗ್ರಾಹಕ ವ್ಯವಹಾರ ಸಚಿವಾಲಯವು ಉತ್ಪಾದಕರು,...
Read moreDetailsಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ...
Read moreDetailsಬೆಂಗಳೂರು: ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ - ರಿಷಿಕಾ ನಾಯಕ ನಾಯಕಿಯಾಗಿ ನಟಿಸಿರುವ "ನಿದ್ರಾದೇವಿ next door" ಚಿತ್ರ...
Read moreDetailsಬೀದರ್: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟವು ಪೂರ್ವಯೋಜಿತ ದಾಳಿ ಎಂದು ಬೀದರ್ನ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿಕಾರಿದ್ದಾರೆ....
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅರ್ಜಿ ವಿಚಾರಣೆ ನಡೆಯಿತು. ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್, ನಟ ದರ್ಶನ್ಗೆ ಸಂಬಂಧಿಸಿದ...
Read moreDetailsಶ್ರೀನಗರ: ಉತ್ತರ ಕಾಶ್ಮೀರದಲ್ಲಿ 4,056 ಸಮಾಧಿಗಳಲ್ಲಿ 90%ಕ್ಕೂ ಹೆಚ್ಚು ವಿದೇಶಿ ಮತ್ತು ಸ್ಥಳೀಯ ಭಯೋತ್ಪಾದಕರಿಗೆ ಸೇರಿದ್ದು ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕಾಶ್ಮೀರ ಮೂಲದ ಎನ್ಜಿಒ...
Read moreDetailsನವದೆಹಲಿ: 2024ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ (Revanth Reddy) ಅವರ ಭಾಷಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ತೆಲಂಗಾಣ ಘಟಕದಿಂದ ಸಲ್ಲಿಸಲ್ಪಟ್ಟ...
Read moreDetailsಮೈಸೂರು: ಮೈಸೂರಿನ ಡಿಆರ್ಸಿ ಮಾಲ್ನಲ್ಲಿ ಎಲೆಕ್ಟ್ರಿಷಿಯನ್ ಕೆಲಸದ ವೇಳೆ ಆಯತಪ್ಪಿ ನಾಲ್ಕನೇ ಮಹಡಿಯಿಂದ ಬಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಮೃತ ವ್ಯಕ್ತಿಯನ್ನು ಸುನೀಲ್...
Read moreDetailsಬೆಂಗಳೂರು: ಬೆಂಗಳೂರು ನಗರದ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂದು ಹೆಸರಿಡುವ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು, ಮತ್ತು ಅನುಮೋದನೆ...
Read moreDetailsಕಠ್ಮಂಡು: ನೇಪಾಳ ಸರ್ಕಾರದ 26 ಸಾಮಾಜಿಕ ಮಾಧ್ಯಮ ವೇದಿಕೆಗಳ ನಿಷೇಧದ ವಿರುದ್ಧ ಜನರಲ್ ಝಡ್ (1995-2010ರಲ್ಲಿ ಜನಿಸಿದವರು) ಯುವಕರ ನೇತೃತ್ವದಲ್ಲಿ ಕಠ್ಮಂಡುವಿನಲ್ಲಿ ನಡೆದ ಬೃಹತ್ ಪ್ರತಿಭಟನೆಯು ಹಿಂಸಾತ್ಮಕವಾಗಿ...
Read moreDetailsಬೆಂಗಳೂರು: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ...
Read moreDetailsದಕ್ಷಿಣ ಕನ್ನಡ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಸೌಜನ್ಯ ಅವರ ಸೋದರ ಮಾವ ವಿಠಲ...
Read moreDetailsಮಂಡ್ಯ: ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿ, ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಕಾಂಗ್ರೆಸ್...
Read moreDetailsಶಿವಮೊಗ್ಗ: ನಗರದ ಮಲವಗೊಪ್ಪ ಬಳಿ ಬೈಕ್-ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ದುಮ್ಮಳ್ಳಿ-ಶಿವಪುರ ತಾಂಡದ ನಿವಾಸಿ ಕವಿತಾ (26)...
Read moreDetailsಮಂಡ್ಯ: ಜಿಲ್ಲೆಯ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ 21 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದೆ...
Read moreDetailsಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಚನ್ನೇಗೌಡ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಣೇಶ ಮೂರ್ತಿಯ ಮೇಲೆ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿ, ದುಷ್ಕರ್ಮಿಗಳ ವಿರುದ್ಧ...
Read moreDetailsಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಮಡಿಲಿನ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ 10,100 ಎಕರೆ ಅರಣ್ಯ ಪ್ರದೇಶದಲ್ಲಿ ಚಿನ್ನದ ನಿಕ್ಷೇಪವಿರುವುದು ಪತ್ತೆಯಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಾದ ಔರಮ್ ಜಿಯೋ...
Read moreDetailsಕೊಪ್ಪಳ: "ನಾಳೆ ಇರ್ತಿನೋ ಇಲ್ಲೋ, ಏನ್ ಮಾಡ್ತಿನೋ ಗೊತ್ತಿಲ್ಲ" ಎಂದು ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕೊಪ್ಪಳ...
Read moreDetailsಬೆಂಗಳೂರು: 2025ರ ಕೊನೆಯ ಪೂರ್ಣ ಚಂದ್ರಗ್ರಹಣ ಮತ್ತು ಎರಡನೇ ‘ಬ್ಲಡ್ ಮೂನ್’ ಈ ರಾತ್ರಿ ಆಗಸದಲ್ಲಿ ಕಂಗೊಳಿಸಿದೆ. ಈ ಅಪರೂಪದ ರಕ್ತಚಂದ್ರ ಗ್ರಹಣವನ್ನು ದೇಶಾದ್ಯಂತ ಜನರು ಕಣ್ಣಾರೆ...
Read moreDetailsದಕ್ಷಿಣಕನ್ನಡ: ಜಿಲ್ಲೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವೆಲ್ಲೂರು ನಿವಾಸಿಯಾದ ಶಶಿಕುಮಾರ್ (38) ಬಂಧಿತ ಆರೋಪಿಯಾಗಿದ್ದಾನೆ....
Read moreDetailsಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕಲಬುರಗಿಯ ತಮ್ಮ ನಿವಾಸದಲ್ಲಿ ನಡೆದ ಮಾಧ್ಯಮಗೋಷ್ಠಿಯ ವೇಳೆ ಒಣಗಿದ ತೊಗರಿ ಬೆಳೆಯನ್ನು ತಂದು ತೋರಿಸಿದ ರೈತನಿಗೆ ತರಾಟೆಗೆ ತೆಗೆದುಕೊಂಡ...
Read moreDetailsಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನಲ್ಲಿ ದೀರ್ಘಕಾಲ ಖಾಲಿಯಾಗಿದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ರಾಜ್ಯ ಸರ್ಕಾರವು ಭಾನುವಾರ (ಸೆಪ್ಟೆಂಬರ್ 7) ಅಧಿಕೃತ ಆದೇಶ ಹೊರಡಿಸಿದೆ. ಈ ನಾಮನಿರ್ದೇಶನವನ್ನು ರಾಜ್ಯಪಾಲ...
Read moreDetailsವಿಜಯಪುರ: ಇಂಡಿ ತಾಲೂಕಿನ ಅಕ್ಕಮಹಾದೇವಿ ನಗರದಲ್ಲಿ ತನ್ನ ಗಂಡನ ಜೀವ ತೆಗೆಯಲು ಪ್ರಯತ್ನಿಸಿದ ಆರೋಪದ ಮೇಲೆ ಸುನಂದ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪ್ರಿಯಕರ ಸಿದ್ದಪ್ಪ...
Read moreDetailsಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 17 ವರ್ಷದ ಬಾಲಕನೊಬ್ಬ 36 ವರ್ಷದ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು,...
Read moreDetailsದಾವಣಗೆರೆ: ಹೊನ್ನಾಳಿ ತಾಲೂಕಿನ ಮಾವಿನಕೋಟೆ ಮತ್ತು ಸಾಸ್ವೆಹಳ್ಳಿ ಗ್ರಾಮಗಳಲ್ಲಿ ಬೀದಿ ನಾಯಿಗಳು ಐವರ ಮೇಲೆ ಮಾರಣಾಂತಿಕ ದಾಳಿ ನಡೆಸಿವೆ. ಈ ದಾಳಿಯಲ್ಲಿ ಮಾವಿನಕೋಟೆ ಗ್ರಾಮದ ಒಬ್ಬ ವೃದ್ಧ...
Read moreDetailsಬೆಂಗಳೂರು: ಕಷ್ಟದಲ್ಲಿದ್ದೇನೆಂದು ನೆರೆಯವನೆಂದು ನಂಬಿ ಯುವತಿಯೊಬ್ಬಳು 3.71 ಲಕ್ಷ ರೂಪಾಯಿ ಸಾಲ ಮಾಡಿಸಿಕೊಟ್ಟಿದ್ದಾಳೆ. ಆದರೆ, ಹಣ ವಾಪಸ್ ಕೇಳಿದಾಗ ಆರೋಪಿಯು ಆಕೆಯನ್ನು ವಂಚಿಸಿದ್ದಲ್ಲದೇ, "ರೇಪ್ ಮಾಡುತ್ತೇನೆ" ಎಂದು...
Read moreDetailsಮುಂಬೈ: ಕೇಂದ್ರ ಸರ್ಕಾರವು ಸೆಪ್ಟೆಂಬರ್ 22ರಿಂದ ಜಾರಿಗೆ ತರುವ ಹೊಸ GST ದರಗಳನ್ನು ಮುಂಗಾಣುವಂತೆ, ಮಹೀಂದ್ರಾ ಅಂಡ್ ಮಹೀಂದ್ರಾ (M&M) ಕಂಪನಿಯು ತನ್ನ ಎಲ್ಲಾ ಒಳಗಿನ ದಹನ...
Read moreDetailsಜಪಾನ್: ಜಪಾನ್ನ ಪ್ರಧಾನ ಮಂತ್ರಿ ಶಿಗೆರು ಇಶಿಬಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್ಡಿಪಿ) ಒಳಗಿನ ವಿಭಜನೆಯನ್ನು ತಡೆಗಟ್ಟಲು...
Read moreDetailsಬೆಂಗಳೂರು: ದುಬೈನಲ್ಲಿ ಇತ್ತೀಚೆಗೆ ನಡೆದ ಸ್ಯಾಂಡಲ್ವುಡ್ ವಿಮೆನ್ಸ್ ಕ್ರಿಕೆಟ್ ಲೀಗ್ (SWCL) ಮೊದಲ ಆವೃತ್ತಿಯಲ್ಲಿ ಮೋನಿಕಾ ಕಲ್ಲೂರಿ ಆರ್ಟ್ಸ್ ಒಡೆತನದ "ಟೀಮ್ ಮಂಜುಳಾ" ಚಾಂಪಿಯನ್ ಪಟ್ಟವನ್ನು ಗೆದ್ದುಕೊಂಡಿದೆ....
Read moreDetailsನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ....
Read moreDetailsಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕೋಲ್ಕತ್ತಾದ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ದಕ್ಷಿಣ...
Read moreDetailsಬೆಂಗಳೂರು: ಇಂದು ರಾತ್ರಿ ಸಂಪೂರ್ಣ ರಕ್ತಚಂದ್ರಗ್ರಹಣ ಸಂಭವಿಸಲಿದೆ. ಈ ಅದ್ಭುತ ಖಗೋಳ ವಿದ್ಯಮಾನವನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ಆದರೆ, ಚಂದಿರನು ಈ ಗ್ರಹಣದ ಸಂದರ್ಭದಲ್ಲಿ ರಕ್ತವರ್ಣದಲ್ಲಿ ಕಂಗೊಳಿಸುವುದಾದರೂ...
Read moreDetailsಚಿಕ್ಕಬಳ್ಳಾಪುರ: ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದು ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ...
Read moreDetailsಎಲ್ಲ ಭಾಷೆಗಳಲ್ಲೂ ಬಿಗ್ ಬಾಸ್ ರಿಯಾಲಿಟಿ ಶೋಗೆ ಜನಪ್ರಿಯತೆ ಇದೆ. ಸದ್ಯ ಕನ್ನಡ ಬಿಗ್ ಬಾಸ್ ಸೀಸನ್ 12 ಕೂಡ ಇದೆ ಸೆಪ್ಟೆಂಬರ್ 28ಕ್ಕೆ ಶುರುವಾಗ್ತಿದೆ. ಬಿಬಿಕೆ...
Read moreDetails