ADVERTISEMENT
admin

admin

ಡಿಸಿಆರ್‌ಇ ಪೊಲೀಸ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ: ಡಿಜಿಪಿಯಿಂದ ಮಹತ್ವದ ಆದೇಶ

013

ಬೆಂಗಳೂರು: ಡಿಸಿಆರ್‌ಇ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ (PC) ಹಾಗೂ ಹೆಡ್ ಕಾನ್ಸ್‌ಟೇಬಲ್ (HC) ಹುದ್ದೆಯ ಸಿಬ್ಬಂದಿಗೆ...

Read moreDetails

ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

012

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಚುನಾವಣೆ ನಡೆಸಲು 2026ರ ಡಿಸೆಂಬರ್ 31ರವರೆಗೆ ಕಾಲಾವಕಾಶ...

Read moreDetails

ಚಿನ್ನದ ಬೆಲೆ ಸತತ ಇಳಿಕೆ: ಬೆಳ್ಳಿಗೂ ಭರ್ಜರಿ ಕುಸಿತ, ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ

011

 ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಶುಭ ಸುದ್ದಿ ಸಿಕ್ಕಿದೆ. ಶುಕ್ರವಾರ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಳಿಕೆ ಕಂಡಿದ್ದು,...

Read moreDetails

ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು

010

ನವದೆಹಲಿ: ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೈಡ್ರೋಜನ್ ಇಂಧನ ಚಾಲಿತ 'ನಮೋ ಗ್ರೀನ್ ರೈಲಿಗೆ ಚಾಲನೆ ನೀಡಿದ್ದಾರೆ....

Read moreDetails

ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ

09

ಚಿತ್ತೂರು: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪತಿಯನ್ನು ಕೊಲೆ ಮಾಡಲು ಪತ್ನಿಯೇ ಪ್ರಿಯಕರನೊಂದಿಗೆ ಸಂಚು ರೂಪಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣವು ಸಂಚಲನ ಮೂಡಿಸಿದೆ. ತನಿಖೆ ನಡೆಸಿದ...

Read moreDetails

ಅಡಿಕೆ ಬೆಳೆಗಾರರಿಗೆ ₹16 ಪರಿಹಾರ ಅವಮಾನ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

08

ಬೆಂಗಳೂರು: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಅಕಾಲಿಕ ಬಿರುಗಾಳಿ ಮತ್ತು ಮಳೆಯಿಂದ ಭಾರೀ ಪ್ರಮಾಣದಲ್ಲಿ ಅಡಿಕೆ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಪರಿಹಾರ ನೀತಿಯನ್ನು...

Read moreDetails

ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್

07

ಬೆಂಗಳೂರು: ಜಗದ್ಗುರು ಶ್ರೀ ಆದಿ ಶಂಕರ ಭಗವತ್ಪಾದರ ಕುರಿತು ಅವಹೇಳನಕಾರಿ ಹೇಳಿಕೆಗಳು ಕೇಳಿಬಂದಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಕಾಶ್ಯಪ ನಂದನ್...

Read moreDetails

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ: ತಡರಾತ್ರಿ ಹೈ ಅಲರ್ಟ್!

06

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಇಂಡಿಗೋ ವಿಮಾನಕ್ಕೆ ಬಂದ ಹುಸಿ ಬಾಂಬ್ ಬೆದರಿಕೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ದೊರೆಯುತ್ತಿದ್ದಂತೆಯೇ ವಿಮಾನ...

Read moreDetails

ಇರಾನ್ ಮೇಲೆ ಮೊದಲ ಬಾರಿಗೆ ಯುಎಇ ದಾಳಿ? ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಿಡಿ!

05

ಟೆಹ್ರಾನ್: ಇರಾನ್‌ನಲ್ಲಿ ಮತ್ತೆ ಭಾರೀ ಸ್ಫೋಟಗಳು ಮತ್ತು ವೈಮಾನಿಕ ದಾಳಿಗಳ ವರದಿಗಳು ಹೊರಬಿದ್ದಿವೆ. ರಾಜಧಾನಿ ಟೆಹ್ರಾನ್, ಚಬಹಾರ್ ಬಂದರು, ಬುಶೆಹರ್ ಪರಮಾಣು ಸಂಕೀರ್ಣ ಹಾಗೂ ಇರಾನಿಶಾಹರ್ ವಿಮಾನ...

Read moreDetails

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್? ರಾಹುಲ್ ಗಾಂಧಿ ಅಂತಿಮಗೊಳಿಸಿದ ಸಚಿವರ ಪಟ್ಟಿ!

04

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

Read moreDetails

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

03

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂ ವಿವಾದ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ...

Read moreDetails

ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!

02

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ವಿಶೇಷ ಭಾಷಣದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಅಮೆರಿಕದ ಚುನಾವಣಾ ವ್ಯವಸ್ಥೆಯಲ್ಲಿದ್ದ ಭದ್ರತಾ ದೌರ್ಬಲ್ಯಗಳನ್ನು...

Read moreDetails

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

01

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NEET UG 2026 ಮರುಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ತೆರೆ...

Read moreDetails

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

11

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ನದಿಗಳು ಜೀವಂತಗೊಂಡಿವೆ. ಅದರ...

Read moreDetails

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

09

ಶಿಕ್ಷಣ ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆ (AI) ವೇಗವಾಗಿ ತನ್ನ ಪ್ರಭಾವ ವಿಸ್ತರಿಸುತ್ತಿದ್ದು, ಈಗ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೂ ಎಐ ತಂತ್ರಜ್ಞಾನ ಬಳಕೆಯಾಗಲಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ....

Read moreDetails

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

08

ತುಮಕೂರು: ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಸಾವನ್ನಪ್ಪಿದ ವಿಎ ಭುವನಾ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಹಾಗೂ ಉದ್ಯೋಗ ಭರವಸೆ ನೀಡಲಾಗಿದೆ. ಮೃತ...

Read moreDetails

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ

07

ಬೀದರ್‌: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕಾಗಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (BLO) ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ನಡೆದಿದೆ. ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಈ...

Read moreDetails

ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

06

ಕರ್ನಾಟಕದಲ್ಲಿ ಜೂನ್ ಆರಂಭದಲ್ಲಿ ನಿರೀಕ್ಷೆಗೂ ತಕ್ಕಂತೆ ಚುರುಕಾಗದಿದ್ದ ಮುಂಗಾರು ಈಗ ಮತ್ತೆ ವೇಗ ಪಡೆದುಕೊಳ್ಳುತ್ತಿದೆ. ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ...

Read moreDetails

ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ

05

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯಿಂದ ಉಂಟಾಗಿದ್ದ ಎಲ್‌ಎನ್‌ಜಿ (Liquefied Natural Gas) ಪೂರೈಕೆ ಆತಂಕದ ನಡುವೆ ಕೈಗಾರಿಕಾ ಬಳಕೆಗೆ ವಿಧಿಸಲಾಗಿದ್ದ ತುರ್ತು ಗ್ಯಾಸ್ ನಿಯಂತ್ರಣ ಕ್ರಮಗಳನ್ನು...

Read moreDetails

ಜೆನಿತ್ ಜಲಪಾತದಲ್ಲಿ ಜಲಪ್ರಳಯ: 100ಕ್ಕೂ ಹೆಚ್ಚು ಪ್ರವಾಸಿಗರ ರೋಚಕ ರಕ್ಷಣೆ

04

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರೀ ಮಳೆ ನಡುವೆ ಜೆನಿತ್ ಜಲಪಾತದಲ್ಲಿ ಸಂಭವಿಸಿದ ಆಕಸ್ಮಿಕ ಜಲಪ್ರಳಯದಂತ ಪರಿಸ್ಥಿತಿ ನೂರಕ್ಕೂ ಹೆಚ್ಚು ಪ್ರವಾಸಿಗರನ್ನು ಭೀತಿಗೆ ತಳ್ಳಿದ ಘಟನೆ ನಡೆದಿದೆ. ಕ್ಷಣಾರ್ಧದಲ್ಲಿ...

Read moreDetails

ಬಿಲ್ಡಿಂಗ್ ಇಲ್ಲ, ಬೆಡ್ ಇಲ್ಲ… ಕಾಗದದಲ್ಲೇ ಆಸ್ಪತ್ರೆ: ಇಂಧೋರ್‌ನಲ್ಲಿ ಕೋಟಿ ಕೋಟಿ ಸಂಬಳ ಹಗರಣ ಬಯಲು!

03

ಮಧ್ಯಪ್ರದೇಶದ ಇಂಧೋರ್ ನಗರದಲ್ಲಿ ಅಚ್ಚರಿಯ ಆಸ್ಪತ್ರೆ ಹಗರಣವೊಂದು ಬೆಳಕಿಗೆ ಬಂದಿದೆ. ದಾಖಲೆಗಳಲ್ಲಿ ಮಾತ್ರ ಅಸ್ತಿತ್ವದಲ್ಲಿದ್ದ 100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆ ಹೆಸರಲ್ಲಿ ಕಳೆದ ಆರು ವರ್ಷಗಳಿಂದ ಕೋಟಿ...

Read moreDetails

ಆಪರೇಷನ್ ಫುಟ್‌ಪಾತ್‌ಗೆ ಬೆಚ್ಚಿಬಿದ್ದ ಬೀದಿ ವ್ಯಾಪಾರಿಗಳು: ಖಾಲಿ ಖಾಲಿಯಾದ ಮಲ್ಲೇಶ್ವರಂ ಸಂಪಿಗೆ ರಸ್ತೆ

02

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ತೆರವು ಕಾರ್ಯ ಭಾರೀ ಚರ್ಚೆಗೆ ಕಾರಣವಾಗಿದೆ, ಅದರಲ್ಲೂ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಫುಟ್‌ಪಾತ್’ ಬೀದಿಬದಿ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದೆ....

Read moreDetails

ಕೌಟುಂಬಿಕ ಕಲಹ.. ಮಗು ಜೊತೆ ಮಹಿಳೆ ಆತ್ಮಹತ್ಯೆಗೆ ಯತ್ನ

01

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮಗುವಿನೊಂದಿಗೆ 5ನೇ ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ...

Read moreDetails

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

014

ಕಲಬುರಗಿ: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿ ಮೂರು ವಾರಗಳಾದರೂ ಕಲಬುರಗಿ ಜಿಲ್ಲೆಯಲ್ಲಿ ಮಳೆ ಸುಳಿವೇ ಇಲ್ಲ. ಆದ್ದರಿಂದ ಕಲಬುರಗಿ ಜಿಲ್ಲೆಯಲ್ಲಿ ಕುಡಿಯಲು ಸಹ ನೀರಿಲ್ಲದೆ ಜನಜೀವನವನ್ನುಅಸ್ಥವ್ಯಸ್ಥವಾಗಿದೆ. ಕಳೆದ 20...

Read moreDetails

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

13

ಹೈದರಾಬಾದ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಅಮಾನತುಗೊಂಡಿರುವ ಮಹಿಳಾ ತಹಶೀಲ್ದಾರ್ ಮನೆ ಮೇಲೆ ACB ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಚಿನ್ನ, ವಜ್ರಾಭರಣ, ಐಷಾರಾಮಿ...

Read moreDetails

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

12

ಬೆಂಗಳೂರು: ಜನಪ್ರಿಯ ಮನರಂಜನಾ ವಾಹಿನಿ 'ಜೀ ತೆಲುಗು', ತನ್ನ ಅತ್ಯಂತ ಯಶಸ್ವಿ ಸಿಂಗಿಂಗ್ ರಿಯಾಲಿಟಿ ಶೋ 'ಸ ರಿ ಗ ಮ ಪ'ದ ಹೊಸ ಸೀಸನ್‌ನೊಂದಿಗೆ ಪ್ರೇಕ್ಷಕರನ್ನು...

Read moreDetails

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

Image (1)

ಬೆಂಗಳೂರು: ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಿಕೊಡುವುದಾಗಿ ನಂಬಿಸಿ ₹17.64 ಲಕ್ಷ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಭೇದಿಸಿದ್ದು,...

Read moreDetails

ಚೆನ್ನೈನಲ್ಲಿ 6 ಕಿ.ಮೀ. ಮ್ಯಾರಥಾನ್ ಓಡಿದ ನಟ-ಸಿಎಂ ದಳಪತಿ ವಿಜಯ್

010

ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಆಯೋಜಿಸಲಾದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಜಾಗೃತಿ ಮ್ಯಾರಥಾನ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ದಳಪತಿ...

Read moreDetails

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

9

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಶಮನಗೊಂಡು ಶಾಂತಿ ಸಂಧಾನದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ...

Read moreDetails

ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!

8

ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೀರ್ಘ ನಿರೀಕ್ಷೆಗೆ ಅಂತ್ಯವಾಗುವಂತಹ ಮಹತ್ವದ ನಿರ್ಧಾರ ಹೊರಬಿದ್ದಿದೆ. 2023–24 ಸಾಲಿನಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ಭರ್ತಿಗೆ...

Read moreDetails

ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ: ₹1,750 ಬೆಂಬಲ ಬೆಲೆ ಘೋಷಣೆ

7

ನವದೆಹಲಿ: ದೇಶದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಮಾವು ಹಣ್ಣಿಗೆ ಪ್ರತಿ ಕ್ವಿಂಟಲ್‌ಗೆ ₹1,750 ಬೆಂಬಲ ಬೆಲೆ ನಿಗದಿಪಡಿಸಿದೆ. ಈ ನಿರ್ಧಾರದಿಂದ ಮಾವು...

Read moreDetails

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

6

ಬೆಂಗಳೂರು: ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಶನಿವಾರದ ತರಗತಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ನಿಯಮದ ಪ್ರಕಾರ ಇನ್ನುಮುಂದೆ ಶನಿವಾರದಂದು ಬೆಳಿಗ್ಗೆ...

Read moreDetails

ಕರ್ನಾಟಕದಲ್ಲಿ ಮುಂಗಾರು ಸಂಕಷ್ಟ: ಜೂನ್‌ನಲ್ಲೇ ಶೇ 41 ಮಳೆ ಕೊರತೆ, ‘ಸೂಪರ್ ಎಲ್ ನಿನೋ’ ಭೀತಿ

5

ಬೆಂಗಳೂರು: ಈ ವರ್ಷದ ಮುಂಗಾರು ಆರಂಭದಲ್ಲೇ ಕರ್ನಾಟಕದಲ್ಲಿ ಮಳೆಯ ಕೊರತೆ ತೀವ್ರಗೊಂಡಿದ್ದು, ಜೂನ್ ತಿಂಗಳಲ್ಲೇ ರಾಜ್ಯದ ಸರಾಸರಿ ಮಳೆ ಪ್ರಮಾಣದಲ್ಲಿ ಶೇ 41 ರಷ್ಟು ಕುಸಿತ ದಾಖಲಾಗಿದೆ....

Read moreDetails

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

4

ಕ್ಯಾರಾಕಾಸ್ (ವೆನೆಜುವೆಲಾ): ದಕ್ಷಿಣ ಅಮೆರಿಕದ ವೆನೆಜುವೆಲಾದಲ್ಲಿ ಸಂಭವಿಸಿದ ಜೋಡಿ ಭೂಕಂಪಗಳು ಭಾರೀ ವಿನಾಶವನ್ನುಂಟುಮಾಡಿದ್ದು, ಸಾವಿನ ಸಂಖ್ಯೆ 200ಕ್ಕೂ ಹೆಚ್ಚು ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದ ಪರಿಣಾಮವಾಗಿ...

Read moreDetails

BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು

3

ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ಬಳಸುವ ಲಕ್ಷಾಂತರ ಪ್ರಯಾಣಿಕರಿಗೆ ಬಸ್ ಪ್ರಯಾಣ ದುಬಾರಿಯಾಗುವ ಸಾಧ್ಯತೆ ಮತ್ತೊಮ್ಮೆ ಎದುರಾಗಿದೆ. ಡೀಸೆಲ್ ಬೆಲೆ ಏರಿಕೆ, ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳ ಹಾಗೂ...

Read moreDetails

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

2

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭದ್ರತಾ ಆತಂಕದ ನಡುವೆ ಹೋರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಒಮಾನ್ ಕರಾವಳಿ ಸಮೀಪ ಸಾಗುತ್ತಿದ್ದ ಸರಕು ಹಡಗಿನ ಮೇಲೆ ಇದ್ದಕ್ಕಿದ್ದ ಹಾಗೆ...

Read moreDetails

ಇಂದಿನ ರಾಶಿ ಭವಿಷ್ಯ: 26 ಜೂನ್ 2026 – ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

1

ಇಂದು ಗ್ರಹಗಳ ಸ್ಥಾನಮಾನ ಮತ್ತು ಚಂದ್ರನ ಸಂಚಾರದ ಪರಿಣಾಮವಾಗಿ ಹಲವು ರಾಶಿಯವರಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೈಯಕ್ತಿಕ ಬೆಳವಣಿಗೆಯ ಸೂಚನೆಗಳಿವೆ. ಕೆಲವು ರಾಶಿಯವರು ಕೆಲಸದಲ್ಲಿ...

Read moreDetails

ಫಿಫಾ ವಿಶ್ವಕಪ್ 2026 ದಿನ 12: ಉತ್ಸಾಹಭರಿತ ಪಂದ್ಯಗಳು, ದಾಖಲೆಗಳ ಸರಣಿ

13

ಫಿಫಾ ವಿಶ್ವಕಪ್ 2026ರ ದಿನ 12ರಲ್ಲಿ ನಡೆದ ಪಂದ್ಯಗಳು ಫುಟ್ಬಾಲ್ ಅಭಿಮಾನಿಗಳಿಗೆ ಉಲ್ಲಾಸಭರಿತ ಕ್ಷಣಗಳನ್ನು ನೀಡಿವೆ. ಪ್ರಮುಖ ಪಂದ್ಯಗಳಲ್ಲಿ ಗೋಲುಗಳ ಸುರಿಮಳೆ ಕಂಡುಬಂದಿದ್ದು, ಹಲವು ತಂಡಗಳ ಮುಂದಿನ...

Read moreDetails

ಎಐ ಕಡೆ ಒರಾಕಲ್ ಮಹಾ ಹೆಜ್ಜೆ: ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳಿಗೆ ಗೇಟ್ ಪಾಸ್, 70 ಬಿಲಿಯನ್ ಡಾಲರ್ ಹೂಡಿಕೆಗೆ ಸಿದ್ಧತೆ

011

ಅಮೆರಿಕ ಮೂಲದ ಐಟಿ ದಿಗ್ಗಜ Oracle ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಎಐ ಆಧಾರಿತ ತಂತ್ರಜ್ಞಾನ ಮತ್ತು...

Read moreDetails

World Motorcycle Day: ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2,000ಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ರೈಡರ್‌ಗಳು

012

ಬೆಂಗಳೂರು: ಬೈಕ್ ಓಡಿಸುವುದು ಕೇವಲ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವ ಪ್ರಯಾಣವಲ್ಲ; ಅದೊಂದು ಸಾಹಸ, ಸ್ವಾತಂತ್ರ್ಯ ಮತ್ತು ಸಂಭ್ರಮದ ಪ್ರತೀಕ. ಇಂತಹ ಮೋಟಾರ್‌ಸೈಕ್ಲಿಂಗ್ ಸಂಸ್ಕೃತಿಯನ್ನು ಜಾಗತಿಕ...

Read moreDetails

ಇರಾನ್ ತೈಲ ಮೇಲಿನ ನಿರ್ಬಂಧ ಸಡಿಲಿಕೆ: ಭಾರತಕ್ಕೆ ಬಂಪರ್ ಲಾಭ

010

ನವದೆಹಲಿ: ಅಮೆರಿಕ ಸರ್ಕಾರ ಇರಾನ್‌ನ ಕಚ್ಚಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ಪೆಟ್ರೋಕೆಮಿಕಲ್ ವಹಿವಾಟುಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಸಾಮಾನ್ಯ ಪರವಾನಗಿ (General License) ನೀಡಿರುವುದು ಜಾಗತಿಕ ಇಂಧನ...

Read moreDetails

ಗೃಹಲಕ್ಷ್ಮೀ ಯೋಜನೆಯಲ್ಲಿ ಭಾರೀ ಲೋಪ? ಸಿಎಜಿ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಹಿರಂಗ

009

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹಾಲೆಕ್ಕಪರಿಶೋಧಕರ (CAG) ವರದಿಯಲ್ಲಿ ಹಲವು ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ಈಗಾಗಲೇ ₹75 ಸಾವಿರ ಕೋಟಿಗೂ ಅಧಿಕ...

Read moreDetails

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಬೆಂಗಳೂರು ಉತ್ತರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

09

ಬೆಂಗಳೂರು: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕವು ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಬ್ರಾಹ್ಮಣ ಸಮಾಜದ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ...

Read moreDetails

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: 10 ಗ್ರಾಂಗೆ ₹1,950 ಕಡಿತ, ಬೆಳ್ಳಿಯೂ ಅಗ್ಗ

007

ಬೆಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯ ಅಸ್ಥಿರತೆ ಹಾಗೂ ಬೇಡಿಕೆಯ ತಗ್ಗುವಿಕೆಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಮಹತ್ವದ ಇಳಿಕೆ ಕಂಡುಬಂದಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹1,950 ರಷ್ಟು...

Read moreDetails

ಪ್ರೀತಿಗಾಗಿ ಕುಟುಂಬದವರನ್ನೇ ಕೊಂದ ಮಗಳು : ಲವ್‌ಗಾಗಿ ಮನೆಯವರಿಗೆ ಸ್ಕೆಚ್‌

06

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ.ಆರ್. ಪುರಂ ವ್ಯಾಪ್ತಿಯ ಶೀಗೆಹಳ್ಳಿಯಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರೀತಿಗೆ ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ತಂದೆ, ತಾಯಿ ಹಾಗೂ ತಮ್ಮನನ್ನೇ ಮಗಳು...

Read moreDetails

ಗೃಹಲಕ್ಷ್ಮಿ ಯೋಜನೆ: ಮರುಅರ್ಜಿಗೆ ಸರ್ಕಾರದ ಸಿದ್ಧತೆ, ಹೊಸ ಅವಕಾಶಕ್ಕೆ ಮಹಿಳೆಯರು ರೆಡಿ..!

05

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಲು ಮುಂದಾಗಿದೆ. ಮುಂದಿನ ಎರಡು ದಿನಗಳಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಧಿಕೃತ...

Read moreDetails

ಹೋರ್ಮುಜ್ ಜಲಸಂಧಿಯಲ್ಲಿ ದಾಖಲೆ ಪ್ರಮಾಣದ ತೈಲ ಸಾಗಣೆ: ಇರಾನ್‌ಗೆ ಅಣ್ವಸ್ತ್ರ ಸಿಗಲು ಬಿಡುವುದಿಲ್ಲ ಎಂದ ಟ್ರಂಪ್

04

ವಾಷಿಂಗ್ಟನ್: ಜಾಗತಿಕ ತೈಲ ಮಾರುಕಟ್ಟೆಯ ಪ್ರಮುಖ ಕೇಂದ್ರವಾಗಿರುವ ಹೋರ್ಮುಜ್ ಜಲಸಂಧಿಯಲ್ಲಿ ದಾಖಲೆ ಪ್ರಮಾಣದ ತೈಲ ಸಾಗಣೆ ನಡೆಯುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ...

Read moreDetails

ಯೆಲ್ಲೋ ಲೈನ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಆಗಸ್ಟ್ ವೇಳೆಗೆ ಎಲ್ಲಾ 15 ಮೆಟ್ರೋ ರೈಲುಗಳ ಸೇವೆ

03

ಬೆಂಗಳೂರು: ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಮಹತ್ವದ ಸಿಹಿ ಸುದ್ದಿಯನ್ನು ನೀಡಿದೆ. ಆರ್.ವಿ. ರಸ್ತೆ-ಬೊಮ್ಮಸಂದ್ರ ನಡುವಿನ ಯೆಲ್ಲೋ ಲೈನ್ ಮಾರ್ಗದಲ್ಲಿ ಸದ್ಯ...

Read moreDetails

ಬಿಡದಿ ಟೌನ್‌ಶಿಪ್ ವಿವಾದಕ್ಕೆ ಹೊಸ ತಿರುವು: ಡಿಕೆಶಿ-ಹೆಚ್‌ಡಿಕೆ ನಡುವೆ ಪತ್ರ ಸಮರ

256

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ...

Read moreDetails

ಇಂದಿನ ದಿನಭವಿಷ್ಯ

Rashi bavishya

ಇಂದು ಅನೇಕ ರಾಶಿಯವರಿಗೆ ಹೊಸ ಅವಕಾಶಗಳು ಮತ್ತು ಸಕಾರಾತ್ಮಕ ಬೆಳವಣಿಗೆಗಳ ದಿನವಾಗಿರಲಿದೆ. ಕೆಲಸದ ಕ್ಷೇತ್ರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ...

Read moreDetails

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

BeFunky collage (10)

ಕರ್ನಾಟಕದ ಹೊಸ ಸರ್ಕಾರ ರಚನೆಯಾಗಿ ಕೇವಲ 48 ಗಂಟೆಗಳಲ್ಲೇ ಅಸಮಾಧಾನದ ಬಾಂಬ್ ಸ್ಫೋಟಗೊಂಡಿದೆ. ಬೆಂಗಳೂರಿನ ಪ್ರಬಲ ರಾಜಕಾರಣಿ ಮತ್ತು ಸೌಮ್ಯ ಸ್ವಭಾವದ ನಾಯಕ ಎಂದೇ ಹೆಸರಾಗಿರುವ ರಾಮಲಿಂಗಾರೆಡ್ಡಿ...

Read moreDetails

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

BeFunky collage (9)

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಆ ಪಕ್ಷಕ್ಕೆ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂದಿತು...

Read moreDetails

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

BeFunky collage (8)

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ಶೌಚಾಲಯದ ಕಿಟಕಿ ಮೂಲಕ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ 12 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಹಲಸೂರು...

Read moreDetails

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

BeFunky collage (7)

ರಷ್ಯಾ ಮತ್ತು ಉಕ್ರೇನ್ ನಡುವಿನ ಮೂರು ವರ್ಷಗಳ ದೀರ್ಘ ಯುದ್ಧಕ್ಕೆ ಅಂತ್ಯ ಹಾಡುವ ಲಕ್ಷಣಗಳು ಕಾಣಿಸಿಕೊಂಡಿವೆ. ಅಮೆರಿಕದ ಮಾಜಿ ಅಧ್ಯಕ್ಷ (ಮತ್ತು ಪ್ರಸ್ತುತ ಅಭ್ಯರ್ಥಿ) ಡೊನಾಲ್ಡ್ ಟ್ರಂಪ್...

Read moreDetails

ದೆಹಲಿ ಹೋಟೆಲ್ ದುರಂತ: ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ ಬಂಧನ!!

BeFunky collage (6)

ದೆಹಲಿಯ ಮಾಳವೀಯ ನಗರದ ‘ಫ್ಲರಿಶ್ ಸ್ಟೇ’ ಬೆಡ್ ಅಂಡ್ ಬ್ರೇಕ್‌ಫಾಸ್ಟ್ ಹೋಟೆಲ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ಹಿಂದೆ ಹೋಟೆಲ್...

Read moreDetails

ಸಿಮ್ ಸ್ವಾಪ್ ವಂಚನೆಗೆ ಟೆಲಿಕಾಂ ಕಂಪನಿಗಳಿಗೆ ಚಾಟಿ: BSNLಗೆ ₹55.5 ಲಕ್ಷ ದಂಡ!

BeFunky collage (5)

ಡಿಜಿಟಲ್ ಬ್ಯಾಂಕಿಂಗ್ ಯುಗದಲ್ಲಿ ತುಂಬಾ ಮಹತ್ವದ ತೀರ್ಪೊಂದನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ನಕಲಿ ಸಿಮ್ ನೀಡಿ ‘ಸಿಮ್ ಸ್ವಾಪ್’ ವಂಚನೆಗೆ ದಾರಿ ಮಾಡಿಕೊಟ್ಟರೆ, ಅದರಿಂದ ಗ್ರಾಹಕರಿಗೆ ಉಂಟಾಗುವ...

Read moreDetails

ಅಂದು ‘ಹುಚ್ಚ’ ಇಂದು ‘ಪಚ್ಚ’ ಹಿಸ್ಟರಿ ರಿಪೀಟ್ಸ್..!

BeFunky collage (4)

ಗಾಂಧಿನಗರದ ರಣರಂಗದಲ್ಲಿ ಈಗ ಜಸ್ಟ್ ಹೊಸದೊಂದು ಸಾಮ್ರಾಜ್ಯದ ಉದಯವಾಗಿದೆ. ಹೌದು, ಸ್ಯಾಂಡಲ್‌ವುಡ್ ಬಾದ್‌ಷಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಕುಟುಂಬದ ಕುಡಿ, ಅವರ ಅಕ್ಕನ ಮಗ...

Read moreDetails

ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?

BeFunky collage (3)

ಹೇರ್ ಡೈ (Hair Dye) ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಎಂಬ ಆತಂಕ ಸಾಮಾನ್ಯವಾಗಿದೆ. ವಿಶೇಷವಾಗಿ ದೀರ್ಘಕಾಲ ಬಳಸುವವರಲ್ಲಿ ಈ ಭಯ ಹೆಚ್ಚು. ಆದರೆ ವೈಜ್ಞಾನಿಕ ಅಧ್ಯಯನಗಳ ಪ್ರಕಾರ...

Read moreDetails

ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ

BeFunky collage (2)

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಸಚಿವ ಸಂಪುಟ ರಚಿಸಿದ್ದಾರೆ. ಆದರೆ ಈ ಸಂಪುಟದಲ್ಲಿ ಒಬ್ಬ ಮಹಿಳೆಯೂ ಸ್ಥಾನ ಪಡೆಯದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ....

Read moreDetails

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

BeFunky collage (1)

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಬಳ ಹೆಚ್ಚಳ ನೀಡದ ಕಂಪನಿಯ ವಿರುದ್ಧ 29 ವರ್ಷದ ಉದ್ಯೋಗಿಯೊಬ್ಬ ಭಯಂಕರ ಕೃತ್ಯ ಮಾಡಿದ್ದಾನೆ. ಸುಮಾರು 12 ಲಕ್ಷ ಚದರ ಅಡಿ ವಿಸ್ತೀರ್ಣದ ಬೃಹತ್...

Read moreDetails

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

BeFunky collage

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಳ್ಳುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಂಧ್ಯಾ ಅಚ್ಚಯ್ಯ (60) ಅವರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ ಹಾಸನ ಜಿಲ್ಲೆಯಲ್ಲಿ...

Read moreDetails

ಪ್ರೇಯಸಿಯರಿಗೆ ಐಫೋನ್ ಗಿಫ್ಟ್ ನೀಡಲು 6.5 ಲಕ್ಷ ರೂ. ಮೌಲ್ಯದ ನಲ್ಲಿಗಳನ್ನು ಕದ್ದ ಯುವಕರು!

16

ನಾಗಪುರ: ಪ್ರೇಮಿಗಳ ಹೃದಯ ಗೆಲ್ಲಲು ಯುವಕರು ಮಾಡುವ ಅಪರಾಧಗಳಿಗೆ ಇನ್ನೊಂದು ಆಘಾತಕಾರಿ ಉದಾಹರಣೆ ಬೆಳಕಿಗೆ ಬಂದಿದೆ. ತಮ್ಮ ಗರ್ಲ್‌ಫ್ರೆಂಡ್‌ಗಳಿಗೆ ಐಫೋನ್ ಉಡುಗೊರೆ ನೀಡುವ ಕನಸಿನಲ್ಲಿ ಮೂವರು ಯುವಕರು...

Read moreDetails

ಭಾರತದ ಅತಿ ಹಗುರ ಬೈಕ್‌ ‘ಯೆಜ್ಡಿ ಸ್ಕ್ರ್ಯಾಂಬ್ಲರ್ 350′, ʼಬಿಎಸ್‌ಎ 650’ ಬೆಂಗಳೂರಿನಲ್ಲಿ ಬಿಡುಗಡೆ! ಇಲ್ಲಿದೆ ಬೆಲೆ ಮತ್ತು ಫೀಚರ್ಸ್

15

ಬೆಂಗಳೂರು: ವೀಕೆಂಡ್‌ನಲ್ಲಿ ಲಾಂಗ್-ರೈಡ್ ಅಥವಾ ಆಫ್-ರೋಡಿಂಗ್ ಹೋಗಲು ಇಷ್ಟಪಡುವವರು ಜೊತೆಗೆ ನಗರದ ಟ್ರಾಫಿಕ್‌ನಲ್ಲೂ ಸುಲಭವಾಗಿ ಓಡಿಸಲು ಬೈಕ್ ಹುಡುಕುತ್ತಿರುವವರಿಗಾಗಿಯೇ ಯೆಜ್ಡಿ ಮತ್ತು ಬಿಎಸ್‌ಎ ಬ್ರ್ಯಾಂಡ್‌ಗಳು ಎರಡು ಹೊಸ...

Read moreDetails

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

14

ಬೆಂಗಳೂರು: ನಗರದಲ್ಲಿ ದಿನಕ್ಕೊಂದು ಹೊಸ ಸ್ಕ್ಯಾಮ್‌ಗಳು ನಡೆಯುತ್ತಿರುವುದರ ನಡುವೆ, “ಕೇರಳ ಲಾಟರಿ” ಹೆಸರಿನಲ್ಲಿ ಹೊಸ ವಂಚನೆಗೆ ಎರಡು ವ್ಯಕ್ತಿಗಳು ಬಲಿಯಾಗಿದ್ದಾರೆ. ಪಶ್ಚಿಮ ಬೆಂಗಳೂರಿನ ವಲಗೇರಹಳ್ಳಿ ಮತ್ತು ಮಾರುತಿ...

Read moreDetails

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

13

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಬೇಗೆಯಿಂದ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರ ಆರೋಗ್ಯವನ್ನು ರಕ್ಷಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಹತ್ವದ ಕ್ರಮ ಕೈಗೊಂಡಿದೆ....

Read moreDetails

ಚಿನ್ನದ ಬೆಲೆ 2 ದಿನಗಳಲ್ಲಿ 45 ರೂ. ಇಳಿಕೆ; ಬೆಳ್ಳಿ ಬೆಲೆಯಲ್ಲೂ ಕುಸಿತ

12

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಇಳಿಕೆ ಕಂಡುಬಂದಿದೆ. ಒಟ್ಟು 45 ರೂಪಾಯಿ ಕುಸಿದಿದೆ. ಬೆಳ್ಳಿ ಬೆಲೆಯೂ ಗ್ರಾಮ್‌ಗೆ 5 ರಿಂದ 10 ರೂಪಾಯಿ...

Read moreDetails

ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”

11

ದೇವನಹಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ವಿಷಯವಾಗಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯನ್ನು ಮತ್ತೆ ನೀಡಿರುವುದಕ್ಕೆ...

Read moreDetails

ಕೆ. ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ: ತಮಿಳುನಾಡು ರಾಜಕೀಯದಲ್ಲಿ ಬೃಹತ್ ಬೆಳವಣಿಗೆ

10

ಚೆನ್ನೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದರೊಂದಿಗೆ ಅಣ್ಣಾಮಲೈ...

Read moreDetails

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದ ಅಂಗಡಿಗೇ ಕನ್ನ!

09

ಬೆಂಗಳೂರು: ನಗರದ ನಗರತ್‌ಪೇಟೆಯಲ್ಲಿ ಚಿನ್ನದ ಅಂಗಡಿಯ ಶೌಚಾಲಯದ ಕಿಟಕಿ ಮೂಲಕ ನುಗ್ಗಿ 84 ಗ್ರಾಂ ಚಿನ್ನದ ಗಟ್ಟಿ ಕದ್ದ ಘಟನೆ ಬೆಳಕಿಗೆ ಬಂದಿದೆ. ಆಸಕ್ತಿಕರ ವಿಷಯವೆಂದರೆ, ಈ...

Read moreDetails

ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ರಕ್ತ ಹೀರುವ ಭ್ರಷ್ಟಾಚಾರ! KC ಜನರಲ್ ಆಸ್ಪತ್ರೆಯಲ್ಲಿ ದುಡ್ಡು ಕೊಟ್ರೆ ಮಾತ್ರ ಕೆಲಸ

08

ಬೆಂಗಳೂರು: ಆರೋಗ್ಯ ಸಚಿವರೇ ಈ ಸುದ್ದಿ ಮಿಸ್ ಮಾಡದಿರಿ! ಬಡವರಿಗಾಗಿ ಇರುವ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ಒಮ್ಮೆ ಗಮನಿಸಿ. ಬೆಂಗಳೂರಿನ ಪ್ರತಿಷ್ಠಿತ KC ಜನರಲ್ ಆಸ್ಪತ್ರೆಯಲ್ಲಿ...

Read moreDetails

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ: ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನ

07

ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. “ನನ್ನ ರಾಜೀನಾಮೆ...

Read moreDetails

ಕಾಲೇಜು ವಿದ್ಯಾರ್ಥಿನಿಯನ್ನು ಹೊತ್ತೊಯ್ದು ಅತ್ಯಾಚಾ*ರ

06

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ ಘಟನೆ ನಡೆದು ಜನರಲ್ಲಿ ಆತಂಕವನ್ನು ಉಂಟುಮಾಡಿದೆ. ಓದುತ್ತಿದ್ದಾಗ ನಿದ್ದೆ ಬರುತ್ತಿದೆ ಎಂದು ಟೀ ಕುಡಿಯಲು...

Read moreDetails

ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಫೈನಲ್

05

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮೂಲದ ಎಐಸಿಸಿ ವಕ್ತಾರ ಪವನ್ ಖೇರಾ...

Read moreDetails

ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್

04

  ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು “ಒಳ್ಳೆಯ ಸ್ನೇಹಿತ” ಎಂದು ಶ್ಲಾಘಿಸಿದ್ದಾರೆ. ಭಾರತ-ಅಮೆರಿಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ...

Read moreDetails

ಬೆಂಗಳೂರು: ಸಂಚಾರ ದಂಡದಲ್ಲಿ 50% ರಿಯಾಯಿತಿ ಮತ್ತೆ ಜಾರಿ

03

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಬಿಗ್ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು ಸಂಚಾರ ದಂಡ...

Read moreDetails

ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್: ಜೂನ್ 10ರವರೆಗೆ ಭಾರೀ ಮಳೆಯ ಎಚ್ಚರಿಕೆ

01

ಕರ್ನಾಟಕದ ಕರಾವಳಿ ಭಾಗದ ಜನರೇ ಗಮನಿಸಿ! ಮಳೆಗಾಲವು ತನ್ನ ಅಸಲಿ ರೂಪ ತೋರಿಸಲು ಸಜ್ಜಾಗಿದೆ. ಭಾರತೀಯ ಹವಾಮಾನ ಇಲಾಖೆ (IMD)ಯು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ...

Read moreDetails

ಇಂದಿನ ದಿನ ಭವಿಷ್ಯ

123

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇಂದು ಗ್ರಹಗಳ ಸ್ಥಾನವು ಜೀವನದ ವಿವಿಧ ಕ್ಷೇತ್ರಗಳಲ್ಲಿ ಮಿಶ್ರ ಫಲಗಳನ್ನು ನೀಡುತ್ತದೆ. ಗುರು ಮತ್ತು ಶುಕ್ರರ ಪ್ರಭಾವದಿಂದ ಆರ್ಥಿಕ ಮತ್ತು ಕೌಟುಂಬಿಕ ವಿಷಯಗಳಲ್ಲಿ...

Read moreDetails

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

BeFunky collage (71)

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಮೊದಲ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ, ಆಡಳಿತ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಜನಸ್ನೇಹಿ ನೀತಿಗಳನ್ನು ಒತ್ತಿ...

Read moreDetails

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

BeFunky collage (69)

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಅವರ ಹೇಳಿಕೆಗಳ ಬಗ್ಗೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಹೊಸ ಎಫ್‌ಐಆರ್...

Read moreDetails

3ನೇ ಮದುವೆಗೆ ರೆಡಿಯಾದ ಅಮಿರ್ ಖಾನ್..!

BeFunky collage (68)

ಬಾಲಿವುಡ್‌ನ ಪರ್ಫೆಕ್ಷನಿಸ್ಟ್ ನಟ ಅಮಿರ್ ಖಾನ್ ಮತ್ತೊಮ್ಮೆ ವಿವಾಹ ಬಂಧನಕ್ಕೆ ಸಿದ್ಧರಾಗುತ್ತಿದ್ದಾರೆ. ಇದು ಅವರ ಮೂರನೇ ಮದುವೆಯಾಗಲಿದೆ. ಬೆಂಗಳೂರು ಮೂಲದ ಅವರ ಗೆಳತಿ ಗೌರಿ ಅವರೊಂದಿಗೆ ಜುಲೈ...

Read moreDetails

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಸಿಮ್ ಪೋರ್ಟ್ ಮಾಡುವ ವಿಷಯದಲ್ಲಿ ತಂದೆಯೊಂದಿಗೆ ಜಗಳವಾಡಿ, ಆ ಕೋಪದಲ್ಲಿ ತಂದೆ-ತಾಯಿಯನ್ನೇ ಕೊಂದು ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಭಯಾನಕ ಪ್ರಕರಣದಲ್ಲಿ ಆರೋಪಿ...

Read moreDetails

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

BeFunky collage (66)

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದಲ್ಲಿ ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. “ಯಾರಿಗೆ...

Read moreDetails

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಬೃಹತ್ ಜಾಗೃತಿ ರ‍್ಯಾಲಿ

BeFunky collage (65)

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಸುಧಾರಣೆಗಾಗಿ ಯುವ ರಾಜಕೀಯ ಚಳವಳಿಯಾದ ‘ಕಾಕ್ರೋಚ್ ಜನತಾ ಪಕ್ಷ’ (CJP) ಮಹತ್ವದ ಹೆಜ್ಜೆ ಇಟ್ಟಿದೆ. ಪಕ್ಷವು ತನ್ನ ಹೊಸ...

Read moreDetails

ಒರಾಕಲ್‌ನಲ್ಲಿ ಬೃಹತ್ ಲೇ ಆಫ್! 30,000 ಉದ್ಯೋಗಿಗಳಿಗೆ ಶಾಕ್‌

BeFunky collage (64)

ವಿಶ್ವದ ಪ್ರಮುಖ ಸಾಫ್ಟ್‌ವೇರ್ ಕಂಪನಿಯಾದ ಒರಾಕಲ್ ತನ್ನ ಜಾಗತಿಕ ಉದ್ಯೋಗಿಗಳಲ್ಲಿ ಸುಮಾರು 30,000 ಮಂದಿಯನ್ನು ವಜಾಗೊಳಿಸುವ ದೊಡ್ಡ ಮಟ್ಟದ ಲೇ ಆಫ್ ಪ್ರಕ್ರಿಯೆಯನ್ನು ಜೂನ್ 15ರೊಳಗೆ ಪೂರ್ಣಗೊಳಿಸಲಿದೆ....

Read moreDetails

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

BeFunky collage (63)

ಕರ್ನಾಟಕ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಗೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಮದ್ಯ ಮತ್ತು...

Read moreDetails

ಒಂದು ಹೊಡೆದ ಗಂಡನಿಗೆ ವಾಪಸ್‌‌ ಹೆಂಡತಿ ಹೊಡೆದು ಕೊಂ*ದೇಬಿಟ್ಳಾ

BeFunky collage (62)

ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯಲ್ಲಿ ಕೌಟುಂಬಿಕ ಕಲಹವೊಂದು ಭೀಕರ ದುರಂತದಲ್ಲಿ ಕೊನೆಗೊಂಡಿದೆ. ದೀರ್ಘಕಾಲದಿಂದ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಗಂಡನೊಬ್ಬ ಆಕೆಗೆ ಹೊಡೆಯಲು ಹೋಗಿ, ಪತ್ನಿಯ ಕೈಯಿಂದಲೇ ತೀವ್ರ ಪೆಟ್ಟು ತಿಂದು...

Read moreDetails

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

BeFunky collage (61)

ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ ಗ್ರಾಮದಲ್ಲಿ ಹೃದಯಭೇದಕ ಘಟನೆಯೊಂದು ನಡೆದಿದೆ. ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಬಸವಪ್ರಭು ಸಾವನ್ನಪ್ಪಿದ್ದಾನೆ....

Read moreDetails

ಪ್ರೀತಿಯ ಹೆಸರಿನಲ್ಲಿ ಭಯಾನಕ ವಂಚನೆ! ನಾಲ್ವರಿಂದ ಯುವತಿ ಮೇಲೆ 10 ತಿಂಗಳ ಸಾಮೂಹಿಕ ಅ*ತ್ಯಾಚಾ*ರ

BeFunky collage (60)

ಪ್ರೀತಿಯ ಹೆಸರಿನಲ್ಲಿ ಯುವತಿಯನ್ನು ವಂಚಿಸಿ, ಆಕೆಯ ಖಾಸಗಿ ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಿ, 10 ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಕೋಲ್ಹಾಪುರದಲ್ಲಿ ನಡೆದಿದೆ....

Read moreDetails

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

BeFunky collage (59)

ಕನ್ನಡ ಚಿತ್ರರಂಗದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೂ ಅವರ ಅಭಿಮಾನಿಗಳ ಬೆಂಬಲ ಕುಂದಿಲ್ಲ....

Read moreDetails

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

BeFunky collage (57)

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ಭಾರತ ಸೇರಿದಂತೆ 60 ರಾಷ್ಟ್ರಗಳ ಮೇಲೆ ಹೊಸ ತೆರಿಗೆ ಹೇರಲು ಮುಂದಾಗಿದೆ. ‘ಶೋಷಿತ ಕಾರ್ಮಿಕ’ (Forced Labour) ರಿಂದ ತಯಾರಾದ...

Read moreDetails

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

BeFunky collage (58)

ಕನ್ನಡ ಮತ್ತು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ನಟಿ ಶುಭಾ ಪೂಂಜಾ ಅವರ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾಗಿ ವೈರಲ್...

Read moreDetails

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

BeFunky collage (56)

ತಮಿಳು ಖ್ಯಾತ ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಕಿಲ್ಲರ್’ ಚಿತ್ರದ ಚಿತ್ರೀಕರಣದ ವೇಳೆ ಭೀಕರ ದುರಂತ ಸಂಭವಿಸಿದೆ. ಬಿನ್ನಿ ಮಿಲ್ಸ್‌ನಲ್ಲಿ ನಡೆಯುತ್ತಿದ್ದ ಶೂಟಿಂಗ್ ಸೆಟ್‌ನಲ್ಲಿ...

Read moreDetails

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

BeFunky collage (55)

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಳ್ಳುತ್ತಿದ್ದು, ರಾಜ್ಯದಾದ್ಯಂತ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಚ್ಚರಿಕೆ ನೀಡಿದೆ. ಜೂನ್...

Read moreDetails

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

BeFunky collage (54)

ಇಂದು ನಿಮ್ಮ ರಾಶಿಯಲ್ಲಿ ಏನಿದೆ? ದೈನಂದಿನ ಜೀವನದಲ್ಲಿ ಎದುರಾಗುವ ಸವಾಲುಗಳು, ಅವಕಾಶಗಳು ಮತ್ತು ಮುನ್ಸೂಚನೆಗಳನ್ನು ತಿಳಿಯಿರಿ. ಇಂದು ವೈವಾಹಿಕ ಜೀವನ, ವೃತ್ತಿ, ಹಣಕಾಸು ಮತ್ತು ಆರೋಗ್ಯದಲ್ಲಿ ಏನೆಲ್ಲಾ...

Read moreDetails

ಪ್ರಮಾಣವಚನಕ್ಕೂ ಮುನ್ನ ತಾಯಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

Dk

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದರು. ಸದಾಶಿವನಗರದಲ್ಲಿರುವ ತಮ್ಮ...

Read moreDetails

ಡಿ.ಕೆ. ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭಾಶಯ

Sonia

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಶುಭಾಶಯ ಸಂದೇಶ ಪಡೆದಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮುನ್ನ...

Read moreDetails

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಸಾರಥಿ..!

Bk hari

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಹಿರಿಯ ಮೂಲಗಳು ತಿಳಿಸಿವೆ. ಡಿ.ಕೆ....

Read moreDetails

ನೂತನ ಸಿಎಂ ಡಿಕೆಶಿ ಪ್ರಮಾಣವಚನದ ಹೊತ್ತಲ್ಲೇ 2 ಹೊಸ ಗ್ಯಾರಂಟಿ ಘೋಷಣೆ..?

ಡಿಕೆ

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ರೈತರು ಮತ್ತು ಯುವಕರಿಗೆ ಇನ್ನೆರಡು ಮಹತ್ವದ ಗ್ಯಾರಂಟಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು...

Read moreDetails

ಡಿಕೆಶಿ ಕ್ಯಾಬಿನೇಟ್‌ ಸೇರಲಿದ್ದಾರೆ 13 ಮಂದಿ ಶಾಸಕರು..!

Dk

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅವರ ಜೊತೆಗೆ 13 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ...

Read moreDetails

ಸಚಿವರಾಗುವ ಶಾಸಕರಿಗೆ ಡಿ.ಕೆ.ಶಿವಕುಮಾರ್ ಕರೆ: 9 ಮಂದಿಗೆ ಅಧಿಕೃತ ಆಹ್ವಾನ

ಡಿಕೆ123

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ನಡೆಯುವ ಪ್ರಮಾಣವಚನ ಸಮಾರಂಭಕ್ಕೆ ಮುಂಚಿತವಾಗಿ ಸಂಭಾವ್ಯ ಸಚಿವರಿಗೆ ಕರೆ ಮಾಡಿ ಅಧಿಕೃತ ಆಹ್ವಾನ ನೀಡಿದ್ದಾರೆ. ಇದುವರೆಗೆ...

Read moreDetails
Page 1 of 100 1 2 100

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist