ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ‘ನ್ಯಾಷನಲ್ ಕಪಲ್’..?
ರೌಡಿ ಬಾಯ್ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ ಎಂಬ ವದಂತಿಗಳಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಈ ಜೋಡಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...
Read moreDetailsರೌಡಿ ಬಾಯ್ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ ಎಂಬ ವದಂತಿಗಳಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಈ ಜೋಡಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...
Read moreDetailsಪಂಜಾಬ್: ಯಾರಿಗೂ ಇಂಥಾ ಕಠಿಣ ಶಿಕ್ಷೆಯನ್ನು ದೇವರು ಕೊಡಬಾರದು. ಒಬ್ಬ ಬಾಲಕ, ತನ್ನ ತಾಯಿಯ ಮೃತದೇಹವನ್ನು ನೀರಿನಿಂದ ಎಳೆದು ತರುವ ದೃಶ್ಯವನ್ನು ಒಳಗೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
Read moreDetailsಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಶನಿವಾರ ಸಂಜೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸ್ಥಳ ಮಹಜರು ನಡೆಸಿದೆ. ಸೌಜನ್ಯಳ ಮಾವ ವಿಠಲ...
Read moreDetailsಗುಜರಾತ್: ಗುಜರಾತ್ನ ಪಂಚಮಹಲ್ ಜಿಲ್ಲೆಯ ಪಾವಗಡ ಶಕ್ತಿಪೀಠದಲ್ಲಿ ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ಘೋರ ದುರಂತ ಸಂಭವಿಸಿದೆ. ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಬಳಸುತ್ತಿದ್ದ ಸರಕು ರೋಪ್ವೇ ಕೇಬಲ್...
Read moreDetailsದೊಡ್ಡಬಳ್ಳಾಪುರ: ಕನ್ನಡ ಚಿತ್ರರಂಗದ ನಟ ಪ್ರಥಮ್ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಯಶಸ್ವಿನಿ ಗೌಡ ಮತ್ತು ಇತರರ ವಿರುದ್ಧ ಬೆದರಿಕೆ ಮತ್ತು...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ....
Read moreDetailsದಕ್ಷಿಣಕನ್ನಡ: ಮಂಗಳೂರಿನ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಉದಯ್ ಕುಮಾರ್ ಜೈನ್, ತಮ್ಮ ಮೇಲಿನ ಆರೋಪಗಳಿಂದ ಕಳಂಕಮುಕ್ತರಾಗಲು ರಾಷ್ಟ್ರಪತಿಗಳಿಗೆ ದಯಾಮರಣಕ್ಕಾಗಿ ಪತ್ರ...
Read moreDetailsವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ರೈತರ ಭೂ ಪರಿಹಾರಕ್ಕೆ ದರವನ್ನು ಮುಂದಿನ ಒಂದು ವಾರದೊಳಗೆ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ...
Read moreDetailsಭಾರತ A ತಂಡವು ಆಸ್ಟ್ರೇಲಿಯಾ A ವಿರುದ್ಧ ಎರಡು ನಾಲ್ಕು ದಿನಗಳ ಕ್ರಿಕೆಟ್ ಪಂದ್ಯಗಳಿಗೆ ಸಜ್ಜಾಗಿದೆ. ಈ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ, ಜೊತೆಗೆ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಅಪೂರ್ವ ಕೃತಿಗಳಲ್ಲಿ ಒಂದಾದ ಗಾನಯೋಗಿ ಪಂಚಾಕ್ಷರಿ ಗವಾಯಿ ಚಿತ್ರವು ಬಿಡುಗಡೆಯಾಗಿ ಇಂದಿಗೆ (ಸೆಪ್ಟೆಂಬರ್ 6, 2025) 30 ವರ್ಷಗಳು ಕಳೆದಿವೆ. 1995ರಲ್ಲಿ ತೆರೆಕಂಡ...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಹೊಸ ವಿವಾದಕ್ಕೆ ತೆರೆ ಎಳೆದಿರುವ ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರು ಕಾಂಗ್ರೆಸ್ ಸಂಸದ ಸಸಿಕಾಂತ್...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಿದ್ಧವಾಗಿರುವ ದೈವ ಚಿತ್ರದ ಟೀಸರ್ ಶಿಕ್ಷಕರ ದಿನಾಚರಣೆಯಂದು (ಸೆಪ್ಟೆಂಬರ್ 5, 2025) ಬಿಡುಗಡೆಯಾಗಿದೆ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ...
Read moreDetailsಬೆಂಗಳೂರು: ನಗರದಲ್ಲಿ ಇಂದು (ಸೆಪ್ಟೆಂಬರ್ 06) ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚಾಮರಾಜಪೇಟೆ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ, ಮೆಜೆಸ್ಟಿಕ್, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮತ್ತು...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾವನಾ ರಾಮಣ್ಣ ಅವರಿಗೆ ಇತ್ತೀಚೆಗೆ IVF (ಇನ್ ವಿಟ್ರೋ ಫರ್ಟಿಲೈಸೇಶನ್) ವಿಧಾನದ ಮೂಲಕ ಅವಳಿ ಹೆಣ್ಣು ಶಿಶುಗಳು ಜನ್ಮತಾಳಿದ್ದವು. ಆದರೆ,...
Read moreDetailsಬೆಂಗಳೂರು: ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಾಂಸ್ಕೃತಿಕ ಬ್ಲಾಕ್ಬಸ್ಟರ್ ಕಾಂತಾರದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ 1 ಕೇರಳದಾದ್ಯಂತ ಅಕ್ಟೋಬರ್ 2ರಂದು ಚಿತ್ರಮಂದಿರಗಳಲ್ಲಿ ಭವ್ಯ ಬಿಡುಗಡೆಯಾಗಲಿದೆ. ಈ ಚಿತ್ರವನ್ನು...
Read moreDetailsಬೆಂಗಳೂರು: ಮೈಸೂರು ದಸರಾ 2025ರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಉದ್ಘಾಟಕರ ಆಯ್ಕೆಯ ವಿಚಾರವಾಗಿ ವಿವಾದ ತಾರಕಕ್ಕೇರಿದೆ. ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು...
Read moreDetailsಹೊಸ ಬಾಳಿನ ಹೊಸ್ತಿಲಿಗೆ ಕಾಲಿಟ್ಟ ನಿರೂಪಕಿ ಅನುಶ್ರಿ ಹಾರೈಸಿದ ಕೋಟಿ ಕೋಟಿ ಹೃದಯಗಳಿಗೆ ಧನ್ಯವಾದ ಹೇಳಿದ್ದಾರೆ. ಅನುಶ್ರೀ -ರೋಶನ್ ಸಪ್ತಪದಿ ವೇಳೆ ಕಣ್ಣೀರಿಟ್ಡಿದ್ಯಾಕೆ. ಹೇಗಿತ್ತು ಅನುಶ್ರೀ ಕಲ್ಯಾಣ?...
Read moreDetailsಲವ್ ಸ್ಟೋರಿ ಹೊಂದಿರುವ ಸಿನಿಮಾಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಟ್ರೆಂಡ್ ಆಗುತ್ತಿವೆ. ಸದ್ಯ ಈ ಟ್ರೆಂಡಿಂಗ್ ಲಿಸ್ಟ್ ಸೇರೋಕೆ 31 Days ಸಿನಿಮಾ ಸಜ್ಜಾಗಿದೆ. 31 ದಿನಗಳಲ್ಲಿ...
Read moreDetailsಸ್ಯಾಂಡಲ್ವುಡ್ನ ವರ್ಸಟೈಲ್ ಆ್ಯಕ್ಟರ್ ರಾಜ್ ಬಿ ಶೆಟ್ಟಿ ನಿರ್ಮಾಣದ 'ಸು ಫ್ರಮ್ ಸೋ' ಚಿತ್ರ ಬಿಗ್ ಸಕ್ಸಸ್ ಕಂಡಿದ್ದು, ಬಾಕ್ಸ್ ಆಫೀಸ್ ಕೊಲ್ಲೆ ಹೊಡೆದಿದೆ. ಸುಮಾರು 115...
Read moreDetailsKD.. ಸ್ಯಾಂಡಲ್ವುಡ್ನ ಶೋ ಮ್ಯಾನ್ ಜೋಗಿ ಪ್ರೇಮ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ. ಸಿನಿಮಾ ಶೂಟಿಂಗ್ ಮುಗ್ದಿದೆ. ಟೀಸರ್ ಕೂಡ...
Read moreDetailsಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಾರುಣ ಘಟನೆಯೊಂದು ನಡೆದಿದೆ. ಸಾರಂಗಿ ಗ್ರಾಮದ 50 ವರ್ಷದ ಮಂಜಣ್ಣ ಎಂಬ...
Read moreDetailsಶಿವಮೊಗ್ಗ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅನಿರೀಕ್ಷಿತ ಹೆರಿಗೆ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿ ಸ್ಥಿತಿಯಲ್ಲಿ, ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ....
Read moreDetailsಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ತಮ್ಮ ಉದಾರ ಹೃದಯವನ್ನು ಮತ್ತೊಮ್ಮೆ ತೋರಿಸಿದ್ದಾರೆ. ತೆಲಂಗಾಣದಲ್ಲಿ...
Read moreDetailsಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ಜನರನ್ನು ಬಿಟ್ಟುಬಿಡದೆ ಕಾಡುತ್ತಿದೆ. ಇನ್ನು ವಾಹನ ಸವಾರರಿಗೆ ಬಿಗ್ ಶಾಕ್ ಎನ್ನುವಂತೆ, ಇಂದು ಮಧ್ಯರಾತ್ರಿಯಿಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ (NH-75)...
Read moreDetailsಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ದಾರುಣ ಘಟನೆಯೊಂದು ನಡೆದಿದೆ. ಡಾನ್ಸ್ ಮಾಡುತ್ತಿದ್ದ ಲಕ್ಷ್ಮೀಪತಿ(40) ಎಂಬ ವ್ಯಕ್ತಿ...
Read moreDetailsಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿರುವ ಲೇಡೀಸ್ ಪಿಜಿಯಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 29ರ ಮುಂಜಾನೆ 3 ಗಂಟೆ ಸುಮಾರಿಗೆ, ಮಾಸ್ಕ್...
Read moreDetailsಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಐದು ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ...
Read moreDetailsನವದೆಹಲಿ: ಈ ವರ್ಷದ ಮುಂಗಾರು ಸೀಜನ್ನಲ್ಲಿ ಭಾರತದಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ವಾಯವ್ಯ ಭಾರತದಲ್ಲಿ ಕಳೆದ 14 ವರ್ಷಗಳಲ್ಲೇ ಅತಿಹೆಚ್ಚು ಮಳೆ ದಾಖಲಾಗಿದೆ. ಸೆಪ್ಟೆಂಬರ್ನಲ್ಲಿ...
Read moreDetailsಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸದಲ್ಲಿದ್ದಾರೆ, ಇಂದು ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರು ಮೈಸೂರಿನ ಸಿಎಂ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು....
Read moreDetailsಮೈಸೂರು: ಇಂದು ಮೈಸೂರಿನಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡ ವೇಳೆ ಖ್ಯಾತ ನಟ ಕಿಚ್ಚ ಸುದೀಪ್ ಸಿಕ್ಕು, ಆತ್ಮೀಯವಾಗಿ ಮಾತನಾಡಿದರು....
Read moreDetailsಉಡುಪಿ: ಕರಾವಳಿ ಕರ್ನಾಟಕದ ಉಡುಪಿಯ ವಿದುಷಿ ದೀಕ್ಷಾ ವಿ, ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ...
Read moreDetailsಮೈಸೂರು: ವಿಪಕ್ಷ ನಾಯಕ ಆರ್. ಅಶೋಕ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
Read moreDetailsಅಮೆರಿಕ: ಕ್ಯಾಲಿಫೋರ್ನಿಯಾದ ಮೌಂಟೇನ್ ವ್ಯೂನಲ್ಲಿರುವ ಮೈಕ್ರೋಸಾಫ್ಟ್ ಕಂಪನಿಯ ಕ್ಯಾಂಪಸ್ನಲ್ಲಿ ಭಾರತೀಯ ಮೂಲದ ಸಾಫ್ಟ್ವೇರ್ ಎಂಜಿನಿಯರ್ರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಘಟನೆಯಿಂದಾಗಿ, ಮಲ್ಟಿನ್ಯಾಷನಲ್...
Read moreDetailsನವದೆಹಲಿ: ಭಾರತದ ಗಗನಯಾನ ಯೋಜನೆಯಂತೆಯೇ, ಸಮುದ್ರಯಾನ ಯೋಜನೆ (Samudrayaan) ಕೂಡ ಐತಿಹಾಸಿಕ ಸಾಧನೆಯತ್ತ ಸಾಗುತ್ತಿದೆ. ಆಗಸ್ಟ್ 4 ಮತ್ತು 5ರಂದು ಭಾರತದ ಇಬ್ಬರು ಜಲಯಾತ್ರಿಗಳಾದ ಕಮಾಂಡರ್ (ನಿವೃತ್ತ)...
Read moreDetailsಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಶನಿವಾರ ರಾತ್ರಿ ತೀವ್ರ ಮಳೆಯಾಗಿದ್ದು, ಆರು ಸ್ಥಳಗಳಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ...
Read moreDetailsಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ಮುನ್ನಲೆಗೆ ಬಂದಿದೆ. ಬುರುಡೆ ಮ್ಯಾನ್ ಚಿನ್ನಯ್ಯ ತಾನು ಸೌಜನ್ಯಳ ಅಪಹರಣವನ್ನು ಕಣ್ಣಾರೆ ಕಂಡಿದ್ದೇನೆ ಎಂದು ಹೇಳಿಕೆ ನೀಡಿದ್ದ...
Read moreDetailsರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲ್ಲಪಲಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಸರಣಿ ವಾಹನ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ...
Read moreDetailsಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸಾಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು...
Read moreDetailsಉಡುಪಿ: “ಬಿಜೆಪಿ ಮತ್ತು ಜೆಡಿಎಸ್ನವರು ಜನರ ಬದುಕಿನ ಸಮಸ್ಯೆಗಳ ಬಗ್ಗೆ ಗಮನ ಕೊಡದೆ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
Read moreDetailsಯಾದಗಿರಿ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ನಡೆಸಿದ ದಾಳಿಯ ವೇಳೆ ದುರಂತವೊಂದು ಸಂಭವಿಸಿದೆ. ದಾಳಿಯ ಸಂದರ್ಭದಲ್ಲಿ ಹೆದರಿ ಹೃದಯಾಘಾತಕ್ಕೊಳಗಾದ...
Read moreDetailsಬೀಜಿಂಗ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್ ಪ್ರವಾಸದ ಬಳಿಕ ಚೀನಾಕ್ಕೆ ಭೇಟಿ ನೀಡಿದ್ದು, ಟಿಯಾಂಜಿನ್ನ ಬಿನ್ಹೈ ಅಂತರರಾಷ್ಟ್ರೀಯ ವಿಮಾನ ಆಗಮಿಸಿದ್ದಾರೆ. ಏಳು ವರ್ಷಗಳ ಬಳಿಕ ಚೀನಾಕ್ಕೆ...
Read moreDetailsಬೆಂಗಳೂರು: ಮಳೆಗಾಲದಲ್ಲಿ ಸರೀಸೃಪಗಳು ಮನೆಯೊಳಗೆ ನುಗ್ಗುವುದು ಸಾಮಾನ್ಯ. ಆದರೆ, ಇಂತಹ ಒಂದು ಘಟನೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ದುರಂತಕ್ಕೆ ಕಾರಣವಾಗಿದೆ. ಕ್ರಾಕ್ಸ್ ಚಪ್ಪಲಿಯೊಳಗೆ ಅಡಗಿದ್ದ ಕೊಳಕು ಮಂಡಲ ಹಾವು...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ತಾಯಿ ಸರೋಜಾ ಸಂಜೀವ್ ಅವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ‘ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ’ ಎಂಬ ಘೋಷವಾಕ್ಯದೊಂದಿಗೆ...
Read moreDetailsಬೆಂಗಳೂರು: ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿ ಸರ್ಕಾರವು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಕ್ರಮವನ್ನು ಸರಿಯೆಂದು ಬೆಂಬಲಿಸಿರುವ ಡಾ. ವಿಷ್ಣು ಸೇನಾ ಸಮಿತಿಯ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರವರ ಸಾಮೂಹಿಕ ಗಡೀಪಾರು ಯೋಜನೆಗೆ ಫೆಡರಲ್ ನ್ಯಾಯಾಲಯವು ಇಂದು (ಆಗಸ್ಟ್ 30) ತಡೆಯಾಜ್ಞೆ ನೀಡಿದ್ದು, ಈ ತೀರ್ಪು ಟ್ರಂಪ್ ಆಡಳಿತಕ್ಕೆ ದೊಡ್ಡ...
Read moreDetailsದಾವಣಗೆರೆ: ಶಿವಾಜಿ ಮಹಾರಾಜರ ವಿವಾದಿತ ಬ್ಯಾನರ್ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ದಾವಣಗೆರೆ ನಗರದ ಆರ್ಎಂಸಿ ಯಾರ್ಡ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ....
Read moreDetailsಬೆಂಗಳೂರು: ಖ್ಯಾತ ಕನ್ನಡ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡಿದ್ದ ಭೂಮಿಯ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸುವಂತೆ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರ (DGP) ಹುದ್ದೆಗೆ ಡಾ. ಎಂ.ಎ. ಸಲೀಂ ಅವರನ್ನು ಅಂತಿಮವಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್...
Read moreDetailsಮೈಸೂರು: ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ. ಲಕ್ಷ್ಮಣ್ ಅವರು...
Read moreDetailsಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಅಕ್ರಮವಾಗಿ ಹೂತು ಹಾಕಲಾಗಿದೆ ಎಂದು ದೂರು ನೀಡಿದ್ದ ಚಿನ್ನಯ್ಯ (ಸಿಎನ್ ಚಿನ್ನಯ್ಯ) ಅವರನ್ನು ವಿಶೇಷ ತನಿಖಾ ತಂಡ (SIT) ಧರ್ಮಸ್ಥಳದಿಂದ ಬೆಂಗಳೂರಿಗೆ ಕರೆತಂದಿದೆ....
Read moreDetailsಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಸ್ತೆ ಸುರಕ್ಷತೆಯನ್ನು ಉತ್ತೇಜಿಸಲು 'ನೋ ಹೆಲ್ಮೆಟ್, ನೋ ಇಂಧನ' ಎಂಬ ದಿಟ್ಟ ಅಭಿಯಾನವನ್ನು ಸೆಪ್ಟೆಂಬರ್ 1ರಿಂದ ಪ್ರಾರಂಭಿಸಲಿದೆ. ಈ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್ನ ಸದಸ್ಯರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಾಜ್ಯದ ಬೇರೆ ಬೇರೆ...
Read moreDetailsಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಕೆಲವು...
Read moreDetailsಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಕೇಯನ್ ಮತ್ತು ಕನ್ನಡದ ಖ್ಯಾತ ನಟಿ ರುಕ್ಮಿಣಿ ವಸಂತ್ ನಾಯಕ-ನಾಯಕಿಯಾಗಿ ನಟಿಸಿರುವ, ಎ.ಆರ್. ಮುರುಗದಾಸ್ ನಿರ್ದೇಶನದ ‘ಮದರಾಸಿ’ ಚಿತ್ರವು ಇದೇ...
Read moreDetailsಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು ಆಗಸ್ಟ್ 23ರಿಂದ ಸೆಪ್ಟೆಂಬರ್ 12, 2025ರವರೆಗೆ ಬಾಕಿ ಟ್ರಾಫಿಕ್ ದಂಡಗಳಿಗೆ 50% ರಿಯಾಯಿತಿ ಘೋಷಿಸಿದ್ದು, ಈ ಯೋಜನೆಗೆ ವಾಹನ ಸವಾರರಿಂದ ಭರ್ಜರಿ...
Read moreDetailsಬೆಂಗಳೂರು: ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದ ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಸರ್ಕಾರಿ ಅಧಿಕಾರಿಗಳನ್ನು ಶಾಸಕರ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ಕಾನೂನುಬಾಹಿರವಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು...
Read moreDetailsಬೆಂಗಳೂರು: ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡ ಘಟನೆಯಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್ಟೇಬಲ್...
Read moreDetailsಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ, ಅತ್ಯಾಚಾರ ಮತ್ತು ಕೊಲೆಗಳಿಗೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಎಂದೇ ಗುರುತಿಸಲಾದ ಸಿ.ಎನ್. ಚಿನ್ನಯ್ಯನವರಿಂದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ...
Read moreDetailsಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಜೈಲು ಸೇರಿದ್ದಾರೆ. ಮಗನ ಜೈಲುವಾಸದ ನಂತರ ದರ್ಶನ್ರ ತಾಯಿ ಮೀನಾ ತೂಗುದೀಪ ಅವರು...
Read moreDetailsಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ತೆರೆಯ ಮೇಲೆ ಮಾತ್ರವಲ್ಲ, ತೆರೆಯ ಹಿಂದೆಯೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ತಮ್ಮ ಡೈಹಾರ್ಡ್ ಅಭಿಮಾನಿ ರಾಜೇಶ್ವರಿಯೊಬ್ಬರ 300 ಕಿಲೋಮೀಟರ್ ಸೈಕಲ್...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರೊಂದಿಗೆ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ನಿರ್ದೇಶಕ ಪವನ್ ಒಡೆಯರ್ ಜೊತೆಗೂಡಿ ಹೊಸ...
Read moreDetailsರಾಜ್ಗಿರ್(ಬಿಹಾರ): ನಾಯಕ ಹರ್ಮನ್ಪ್ರೀತ್ ಸಿಂಗ್ರ ಹ್ಯಾಟ್ರಿಕ್ ಗೋಲುಗಳು ಮತ್ತು ತಂಡದ ಸಮಗ್ರ ಪ್ರದರ್ಶನದಿಂದ ಶುಕ್ರವಾರ ರಾಜ್ಗಿರ್ನಲ್ಲಿ ಆರಂಭವಾದ ಏಷ್ಯಾ ಕಪ್ 2025 ಹಾಕಿ ಟೂರ್ನಿಯಲ್ಲಿ ಮೂರು ಬಾರಿಯ...
Read moreDetailsರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬಸುಕೇದಾರ್ ತಹಸಿಲ್ನ ಬರೇತ್ ತಲಮಾನ್ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಹಲವಾರು ಜನರು ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ...
Read moreDetailsಬೆಂಗಳೂರು: ಕನ್ನಡದ ಪ್ರೇಕ್ಷಕರ ಹೃದಯ ಸಿಂಹಾಸನವನ್ನು ಗೆದ್ದಿರುವ ಜೀ ಕನ್ನಡ ವಾಹಿನಿ, ಮತ್ತೊಮ್ಮೆ ಭಕ್ತಿರಸದಿಂದ ತುಂಬಿದ ಒಂದು ಅಪೂರ್ವ ಧಾರಾವಾಹಿಯೊಂದಿಗೆ ಪ್ರೇಕ್ಷಕರನ್ನು ಮುತ್ತಿಗೆ ಹಾಕಲಿದೆ. 'ಉಘೆ ಉಘೆ...
Read moreDetailsಲಂಡನ್: 2008ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಆವೃತ್ತಿಯಲ್ಲಿ ನಡೆದ ದೊಡ್ಡ ವಿವಾದವು 18 ವರ್ಷಗಳ ನಂತರ ಮತ್ತೆ ಸುದ್ದಿಯಾಗಿದೆ. ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್...
Read moreDetailsನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ತಮ್ಮ ಟೆಲಿಕಾಂ ವಿಭಾಗವಾದ ಜಿಯೋ ಇನ್ಫೋಕಾಂ ಲಿಮಿಟೆಡ್ನ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) 2026ರ...
Read moreDetailsಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವು ತೀವ್ರ ವಿವಾದಕ್ಕೆ ಕಾರಣವಾಗಿದೆ....
Read moreDetailsಬೆಂಗಳೂರು: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ., ಬೆಳ್ಳಿ ಪದಕ ವಿಜೇತರಿಗೆ 5...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಿನ್ನ ಕಥಾಹಂದರದ ಸಿನಿಮಾಗಳಿಗೆ ಸದಾ ಒಂದು ವಿಶೇಷ ಸ್ಥಾನವಿದೆ. ಈ ನಿಟ್ಟಿನಲ್ಲಿ, ಮಹಿರಾ ಖ್ಯಾತಿಯ ನಟ-ನಿರ್ದೇಶಕ ಮಹೇಶ್ ಗೌಡ ಅವರ ಬಿಳಿಚುಕ್ಕಿ ಹಳ್ಳಿಹಕ್ಕಿ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ ನಗರದ ಹಲವು ಭಾಗಗಳ ರಸ್ತೆಗಳು ಜಲಾವೃತವಾಗಿ ನದಿಗಳಂತಾಗಿ ಮಾರ್ಪಟ್ಟಿವೆ. ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದು,...
Read moreDetailsಬೆಂಗಳೂರು: ರಾಜ್ಯದ ಜಲ ಸಂಪನ್ಮೂಲಗಳ ಸಮಗ್ರ ಮತ್ತು ಪಾರದರ್ಶಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರವು ದೇಶದಲ್ಲೇ ಮೊದಲ ಬಾರಿಗೆ 'ಡಿಜಿಟಲ್ ವಾಟರ್ ಸ್ಟಾಕ್' (DWS) ಎಂಬ ಅತ್ಯಾಧುನಿಕ ತಂತ್ರಜ್ಞಾನ...
Read moreDetailsಬೆಂಗಳೂರು: ಧರ್ಮಸ್ಥಳದ ಗೌರವ ಮತ್ತು ರಕ್ಷಣೆ ವಿಷಯದಲ್ಲಿ ಯಾವುದೇ ರಾಜಕೀಯ ಲೇಪನವಿಲ್ಲದೆ ಕಾಂಗ್ರೆಸ್ ಸರ್ಕಾರ ಸದಾ ಬೆಂಬಲವಾಗಿ ನಿಂತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು....
Read moreDetailsಚಾಮರಾಜನಗರ: ಇಡೀ ರಾಜ್ಯ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ತಲ್ಲೀನವಾಗಿದ್ದ ಸಂದರ್ಭದಲ್ಲಿ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಒಂದು ದುರಂತ ನಡೆದಿದೆ. ತನ್ನ ತವರು...
Read moreDetailsಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ 2:30ರ...
Read moreDetailsಕನ್ನಡ ಚಿತ್ರರಂಗದ ಹಿರಿಯ ನಟ ಹರೀಶ್ ರಾಯ್, ‘ಕೆಜಿಎಫ್’ ಚಿತ್ರದಲ್ಲಿ ಖಾಸಿಮ್ ಚಾಚಾ ಪಾತ್ರದಿಂದ ಜನಪ್ರಿಯರಾದವರು, ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಈ...
Read moreDetailsದತ್ತಾಭಾಯ್ ಅವರು 'ಸುಂದರವಾಗಿರುವ ಹುಡುಗಿಯರು ಮೋಸ ಮಾಡುತ್ತಾರೆ' ಎಂಬ ನಂಬಿಕೆಯನ್ನು ಗಟ್ಟಿಯಾಗಿ ಹಿಡಿದಿದ್ದಾರೆ. ಈ ನಂಬಿಕೆಗೆ ವಿರುದ್ಧವಾಗಿ, ಅವರ ಜೀವನದಲ್ಲಿ ಪ್ರವೇಶಿಸಿದವಳು ದೃಷ್ಟಿ. ತನ್ನ ನೈಜ ಸೌಂದರ್ಯವನ್ನು...
Read moreDetailsಧರ್ಮಸ್ಥಳ: 2012ರಲ್ಲಿ ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಬಂದಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಈ ಕೇಸ್ಗೆ ಸಂಬಂಧಿಸಿದಂತೆ ವಿಶೇಷ ತನಿಖಾ...
Read moreDetailsನವದೆಹಲಿ: ಕೇಂದ್ರ ಸರ್ಕಾರವು ಬೆಳ್ಳಿ ಆಭರಣಗಳಿಗೆ ಹಾಲ್ಮಾರ್ಕ್ ವ್ಯವಸ್ಥೆಯನ್ನು ಪರಿಚಯಿಸುವ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ವ್ಯವಸ್ಥೆಯು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿದೆ. ಗ್ರಾಹಕರು ಖರೀದಿಸುವ ಬೆಳ್ಳಿಯ...
Read moreDetailsಮಂಗಳೂರು: ಕರ್ನಾಟಕ-ಕೇರಳ ಗಡಿಯ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ಡಿಕ್ಕಿಯಾಗಿ...
Read moreDetailsಭಾರತದ ಜವಳಿ ಉದ್ಯಮವು ಅಮೆರಿಕದ 50% ಟ್ಯಾರಿಫ್ನಿಂದ ಉಂಟಾಗಿರುವ ಸವಾಲುಗಳನ್ನು ಎದುರಿಸಲು, 40 ದೇಶಗಳ ಮಾರುಕಟ್ಟೆಗಳತ್ತ ಗಮನ ಹರಿಸಿದೆ. ಈ ಕಾರ್ಯತಂತ್ರವು ಅಮೆರಿಕದ ಮಾರುಕಟ್ಟೆಯ ಮೇಲಿನ ಅವಲಂಬನೆಯನ್ನು...
Read moreDetailsಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 28ಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ 10...
Read moreDetailsಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಚಿತ್ರತಂಡ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದು, ಒಂದು...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ ಬಿಡುಗಡೆಯಾಗಿದೆ. ಈ ಪರೀಕ್ಷೆಯು ನವೆಂಬರ್ 2, 2025ರಂದು ನಡೆಯಲಿದ್ದು,...
Read moreDetailsಬೆಂಗಳೂರು: ‘ಹನುಮಾನ್’ ಚಿತ್ರದ ಮೂಲಕ ಟಾಲಿವುಡ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ಯುವ ನಟ ತೇಜ ಸಜ್ಜಾ, ತಮ್ಮ ಮುಂದಿನ ಸೂಪರ್ಹೀರೋ ಚಿತ್ರ ‘ಮಿರಾಯ್’ ಮೂಲಕ ಪ್ರೇಕ್ಷಕರ ಮುಂದೆ...
Read moreDetailsಧರ್ಮಸ್ಥಳ: ಹೋರಾಟಗಾರ ಎಂದು ಗುರುತಿಸಿಕೊಂಡಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಆರೋಪಗಳನ್ನು ಮಾಡಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ...
Read moreDetailsಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್, ಚರ್ಮ ಕ್ಯಾನ್ಸರ್ನೊಂದಿಗಿನ ತಮ್ಮ ದೀರ್ಘಕಾಲದ ಹೋರಾಟದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. "ಚರ್ಮ ಕ್ಯಾನ್ಸರ್...
Read moreDetailsಗಣೇಶ ಹಬ್ಬ.. ಸೆಲೆಬ್ರೇಷನ್ಗೆ ಕೇರ್ ಆಫ್ ಅಡ್ರೆಸ್. ಅದ್ರಲ್ಲೂ ಸೆಲೆಬ್ರಿಟಿಗಳು ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸ್ತಾರೆ. ಈ ವರ್ಷ ಆರ್ಗ್ಯಾನಿಕ್ ಹಾಗೂ ಮಣ್ಣಿನ ಗಣಪನನ್ನ ಕೂರಿಸಿ, ಸಮಾಜಕ್ಕೂ...
Read moreDetailsಬೆಂಗಳೂರು: ಚಾಮುಂಡೇಶ್ವರಿ ದೇವಿ ಎಲ್ಲ ಧರ್ಮದವರ ದೇವರು, ದೇವರಿಗೆ ಜಾತಿ-ಧರ್ಮ ಲೇಪನ ಮಾಡಬೇಡಿ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಎಲ್ಲ ಧರ್ಮದವರಿಗೂ ಆಶೀರ್ವಾದ ನೀಡುವ ಶಕ್ತಿಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯೆಂದೇ ಖ್ಯಾತವಾದ ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಆಚರಣೆಯ ಖುಷಿಯಲ್ಲಿದ್ದ ಜನರಿಗೆ ಮಳೆರಾಯ ಶಾಕ್ ಕೊಟ್ಟಿದ್ದಾನೆ. ಭಾನುವಾರದಿಂದಲೇ ಆರಂಭವಾದ ಧಾರಾಕಾರ ಮಳೆಯು ಲಾಲ್ಬಾಗ್, ಶಾಂತಿನಗರ, ಕೆಆರ್...
Read moreDetailsದಾವಣಗೆರೆ: ಪ್ರಕೃತಿಯ ವಿಚಿತ್ರ ಘಟನೆಗಳು ಕೆಲವೊಮ್ಮೆ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸುತ್ತವೆ. ಇಂತಹದ್ದೇ ಒಂದು ಅಚ್ಚರಿಯ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ...
Read moreDetailsಜಮ್ಮು-ಕಾಶ್ಮೀರ: ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಳೆ ಸಂಬಂಧಿತ ಘಟನೆಗಳಿಂದ ಕನಿಷ್ಠ 36 ಜನರು ಪ್ರಾಣ ಕಳೆದುಕೊಂಡಿದ್ದಾರೆ....
Read moreDetailsನವದೆಹಲಿ: 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಮುರುಗೇಶ್...
Read moreDetailsಮಂಗಳೂರು: ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ SYRO ಮಲಬಾರ್ ಕೆತೋಲಿಕ್ ಅಸೋಸಿಯೇಷನ್ ದೂರು ದಾಖಲಿಸಿದೆ. ಗಿಳಿಯಾರ್ ಅವರು ಕ್ರೈಸ್ತ...
Read moreDetailsಬೆಂಗಳೂರು: ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ವಿಶೇಷ ತನಿಖಾ...
Read moreDetailsಹಾಸನ: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ತಮ್ಮ ವಿರುದ್ಧದ ಟೀಕೆಗಳಿಗೆ ಪ್ರತಿಕ್ರಿಯಿಸಿ, ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ ಮತ್ತು ಅಭಿಮಾನದ ಮುಂದೆ ಒಂದಿಬ್ಬರ ನಕಾರಾತ್ಮಕ...
Read moreDetailsಬೆಂಗಳೂರು: ಗಣೇಶ ಚತುರ್ಥಿಯನ್ನು ಆಚರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಒಟ್ಟು 41 ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳನ್ನು ಮತ್ತು...
Read moreDetailsಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮೆಳಗಟ್ಟಿ ಗ್ರಾಮದಲ್ಲಿ ವಯೋವೃದ್ಧ ದಂಪತಿಯೊಂದಿಗೆ ಮಾನಸಿಕ ಅಸ್ವಸ್ಥ ಮಗನನ್ನು ಖಾಸಗಿ ಬ್ಯಾಂಕ್ ಸಿಬ್ಬಂದಿ ಯಾವುದೇ ಮುನ್ಸೂಚನೆಯಿಲ್ಲದೇ ಮನೆಯಿಂದ ಹೊರಗೆ ಹಾಕಿ, ಮನೆಗೆ...
Read moreDetailsಹಾಸನ: ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿಯ...
Read moreDetailsಮಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಧಾರವಾಡದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಇದೀಗ ಬೆಳ್ತಂಗಡಿ...
Read moreDetailsದೋಡಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಮೂರು ದಿನಗಳ ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ....
Read moreDetails