ADVERTISEMENT
admin

admin

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ‘ನ್ಯಾಷನಲ್ ಕಪಲ್’..?

111 (30)

ರೌಡಿ ಬಾಯ್ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ ಎಂಬ ವದಂತಿಗಳಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಈ ಜೋಡಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...

Read moreDetails

ಪಂಜಾಬ್‌ನಲ್ಲಿ ಹೃದಯವಿದ್ರಾವಕ ಘಟನೆ: ಅಮ್ಮ ಬದುಕಿದ್ದಾಳೆಂದು ಮೃತದೇಹವನ್ನು ನೀರಿನಿಂದ ಎಳೆದು ತರುತ್ತಿರುವ ಬಾಲಕ

111 (27)

ಪಂಜಾಬ್: ಯಾರಿಗೂ ಇಂಥಾ ಕಠಿಣ ಶಿಕ್ಷೆಯನ್ನು ದೇವರು ಕೊಡಬಾರದು. ಒಬ್ಬ ಬಾಲಕ, ತನ್ನ ತಾಯಿಯ ಮೃತದೇಹವನ್ನು ನೀರಿನಿಂದ ಎಳೆದು ತರುವ ದೃಶ್ಯವನ್ನು ಒಳಗೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ಧರ್ಮಸ್ಥಳ ಬುರುಡೆ ಪ್ರಕರಣ: ಸೌಜನ್ಯ ಮಾವ ವಿಠಲ ಗೌಡನನ್ನು ಬಂಗ್ಲೆಗುಡ್ಡಕ್ಕೆ ಕರೆದೊಯ್ದ SIT

111 (26)

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಶನಿವಾರ ಸಂಜೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸ್ಥಳ ಮಹಜರು ನಡೆಸಿದೆ. ಸೌಜನ್ಯಳ ಮಾವ ವಿಠಲ...

Read moreDetails

ಗುಜರಾತ್‌ನಲ್ಲಿ ರೋಪ್​​ವೇ ಕುಸಿದು ಬಿದ್ದು 6 ಮಂದಿ ದುರಂತ ಅಂತ್ಯ

111 (25)

ಗುಜರಾತ್‌: ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪಾವಗಡ ಶಕ್ತಿಪೀಠದಲ್ಲಿ ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ಘೋರ ದುರಂತ ಸಂಭವಿಸಿದೆ. ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಬಳಸುತ್ತಿದ್ದ ಸರಕು ರೋಪ್‌ವೇ ಕೇಬಲ್...

Read moreDetails

ಯಶಸ್ವಿನಿ ಗೌಡ ವಿರುದ್ಧ ದೂರು ನೀಡಿದ ನಟ ಪ್ರಥಮ್!

111 (23)

ದೊಡ್ಡಬಳ್ಳಾಪುರ: ಕನ್ನಡ ಚಿತ್ರರಂಗದ ನಟ ಪ್ರಥಮ್ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಯಶಸ್ವಿನಿ ಗೌಡ ಮತ್ತು ಇತರರ ವಿರುದ್ಧ ಬೆದರಿಕೆ ಮತ್ತು...

Read moreDetails

ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ: ದಿನಕ್ಕೆ 522 ರೂ. ಸಂಬಳ!

111 (22)

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ....

Read moreDetails

ಸೌಜನ್ಯ ಪ್ರಕರಣ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಉದಯ್‌ ಜೈನ್‌ ಪತ್ರ

111 (21)

ದಕ್ಷಿಣಕನ್ನಡ: ಮಂಗಳೂರಿನ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಉದಯ್ ಕುಮಾರ್ ಜೈನ್, ತಮ್ಮ ಮೇಲಿನ ಆರೋಪಗಳಿಂದ ಕಳಂಕಮುಕ್ತರಾಗಲು ರಾಷ್ಟ್ರಪತಿಗಳಿಗೆ ದಯಾಮರಣಕ್ಕಾಗಿ ಪತ್ರ...

Read moreDetails

3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ

111 (20)

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ರೈತರ ಭೂ ಪರಿಹಾರಕ್ಕೆ ದರವನ್ನು ಮುಂದಿನ ಒಂದು ವಾರದೊಳಗೆ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ...

Read moreDetails

ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್​ ಕ್ಯಾಪ್ಟನ್, ಇಬ್ಬರು ಕನ್ನಡಿಗರಿಗೆ ಸ್ಥಾನ!

111 (19)

ಭಾರತ A ತಂಡವು ಆಸ್ಟ್ರೇಲಿಯಾ A ವಿರುದ್ಧ ಎರಡು ನಾಲ್ಕು ದಿನಗಳ ಕ್ರಿಕೆಟ್ ಪಂದ್ಯಗಳಿಗೆ ಸಜ್ಜಾಗಿದೆ. ಈ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ, ಜೊತೆಗೆ...

Read moreDetails

ಗಾನಯೋಗಿ ಪಂಚಾಕ್ಷರಿ ಗವಾಯಿ ಸಿನಿಮಾ ಬಿಡುಗಡೆಗೆ 30 ವರ್ಷಗಳ ಸವಿ ನೆನಪು!

111 (17)

ಬೆಂಗಳೂರು: ಕನ್ನಡ ಚಿತ್ರರಂಗದ ಅಪೂರ್ವ ಕೃತಿಗಳಲ್ಲಿ ಒಂದಾದ ಗಾನಯೋಗಿ ಪಂಚಾಕ್ಷರಿ ಗವಾಯಿ ಚಿತ್ರವು ಬಿಡುಗಡೆಯಾಗಿ ಇಂದಿಗೆ (ಸೆಪ್ಟೆಂಬರ್ 6, 2025) 30 ವರ್ಷಗಳು ಕಳೆದಿವೆ. 1995ರಲ್ಲಿ ತೆರೆಕಂಡ...

Read moreDetails

ಧರ್ಮಸ್ಥಳ ಷಡ್ಯಂತ್ರ ಆರೋಪ: ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ ಸೆಂತಿಲ್

111 (18)

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಹೊಸ ವಿವಾದಕ್ಕೆ ತೆರೆ ಎಳೆದಿರುವ ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರು ಕಾಂಗ್ರೆಸ್ ಸಂಸದ ಸಸಿಕಾಂತ್...

Read moreDetails

ದೈವ ಚಿತ್ರದ ಟೀಸರ್ ಬಿಡುಗಡೆ: ಶಿಕ್ಷಕರ ದಿನದಂದು ಕನ್ನಡ ನಿರ್ದೇಶಕರಿಂದ ಅನಾವರಣ!

111 (15)

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಿದ್ಧವಾಗಿರುವ ದೈವ ಚಿತ್ರದ ಟೀಸರ್ ಶಿಕ್ಷಕರ ದಿನಾಚರಣೆಯಂದು (ಸೆಪ್ಟೆಂಬರ್ 5, 2025) ಬಿಡುಗಡೆಯಾಗಿದೆ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ...

Read moreDetails

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಸುರಿದ ಧಾರಾಕಾರ ಮಳೆ: ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್!

111 (9)

ಬೆಂಗಳೂರು: ನಗರದಲ್ಲಿ ಇಂದು (ಸೆಪ್ಟೆಂಬರ್ 06) ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚಾಮರಾಜಪೇಟೆ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ, ಮೆಜೆಸ್ಟಿಕ್, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮತ್ತು...

Read moreDetails

Breaking: ನಟಿ ಭಾವನಾ ರಾಮಣ್ಣ ಅವರ IVF ಅವಳಿ ಶಿಶುಗಳಲ್ಲಿ ಒಂದು ಮಗು ನಿಧನ!

111 (5)

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾವನಾ ರಾಮಣ್ಣ ಅವರಿಗೆ ಇತ್ತೀಚೆಗೆ IVF (ಇನ್ ವಿಟ್ರೋ ಫರ್ಟಿಲೈಸೇಶನ್) ವಿಧಾನದ ಮೂಲಕ ಅವಳಿ ಹೆಣ್ಣು ಶಿಶುಗಳು ಜನ್ಮತಾಳಿದ್ದವು. ಆದರೆ,...

Read moreDetails

ಬಹು ನಿರೀಕ್ಷಿತ ಸಿನಿಮಾ ಕಾಂತಾರ ಚಾಪ್ಟರ್ 1 ಕೇರಳದ್ಯಾಂತ ಅಕ್ಟೋಬರ್ 2ರಂದು ಬಿಡುಗಡೆ!

111 (3)

ಬೆಂಗಳೂರು: ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಾಂಸ್ಕೃತಿಕ ಬ್ಲಾಕ್‌ಬಸ್ಟರ್ ಕಾಂತಾರದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ 1 ಕೇರಳದಾದ್ಯಂತ ಅಕ್ಟೋಬರ್ 2ರಂದು ಚಿತ್ರಮಂದಿರಗಳಲ್ಲಿ ಭವ್ಯ ಬಿಡುಗಡೆಯಾಗಲಿದೆ. ಈ ಚಿತ್ರವನ್ನು...

Read moreDetails

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ತಡೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪ್ರತಾಪ್ ಸಿಂಹ

111 (2)

ಬೆಂಗಳೂರು: ಮೈಸೂರು ದಸರಾ 2025ರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಉದ್ಘಾಟಕರ ಆಯ್ಕೆಯ ವಿಚಾರವಾಗಿ ವಿವಾದ ತಾರಕಕ್ಕೇರಿದೆ. ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು...

Read moreDetails

ಅನುಶ್ರೀ -ರೋಷನ್ ವಿವಾಹ ಸಮಾರಂಭದ ಝಲಕ್..!

1 (4)

ಹೊಸ ಬಾಳಿನ ಹೊಸ್ತಿಲಿಗೆ ಕಾಲಿಟ್ಟ ನಿರೂಪಕಿ ಅನುಶ್ರಿ ಹಾರೈಸಿದ ಕೋಟಿ ಕೋಟಿ ಹೃದಯಗಳಿಗೆ ಧನ್ಯವಾದ ಹೇಳಿದ್ದಾರೆ. ಅನುಶ್ರೀ -ರೋಶನ್ ಸಪ್ತಪದಿ ವೇಳೆ ಕಣ್ಣೀರಿಟ್ಡಿದ್ಯಾಕೆ. ಹೇಗಿತ್ತು ಅನುಶ್ರೀ ಕಲ್ಯಾಣ?...

Read moreDetails

31 DAYS ಸಿನಿಮಾ.. ಯುವ ಮನಸ್ಸುಗಳ ಪ್ರೇಮಕಥೆ

1 (6)

ಲವ್ ಸ್ಟೋರಿ ಹೊಂದಿರುವ ಸಿನಿಮಾಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಟ್ರೆಂಡ್ ಆಗುತ್ತಿವೆ. ಸದ್ಯ ಈ ಟ್ರೆಂಡಿಂಗ್ ಲಿಸ್ಟ್ ಸೇರೋಕೆ 31 Days ಸಿನಿಮಾ ಸಜ್ಜಾಗಿದೆ. 31 ದಿನಗಳಲ್ಲಿ...

Read moreDetails

ಸು ಫ್ರಮ್ ಸೋ ಸಕ್ಸಸ್​ ಬೆನ್ನಲ್ಲೇ ರಾಜ್​. ಬಿ ಶೆಟ್ಟಿ ಹೊಸ ಅಪ್ಡೇಟ್!

1 (1)

ಸ್ಯಾಂಡಲ್​ವುಡ್​ನ ವರ್ಸಟೈಲ್​ ಆ್ಯಕ್ಟರ್​ ರಾಜ್ ಬಿ ಶೆಟ್ಟಿ ನಿರ್ಮಾಣದ 'ಸು ಫ್ರಮ್ ಸೋ' ಚಿತ್ರ ಬಿಗ್​ ಸಕ್ಸಸ್​ ಕಂಡಿದ್ದು, ಬಾಕ್ಸ್ ಆಫೀಸ್ ಕೊಲ್ಲೆ ಹೊಡೆದಿದೆ. ಸುಮಾರು 115...

Read moreDetails

ಆಕ್ಷನ್ ಪ್ರಿನ್ಸ್ ಧ್ರುವ ಕೆಡಿ ಅಪ್ಡೇಟ್ ಯಾಕಿಲ್ಲ..?

1

KD.. ಸ್ಯಾಂಡಲ್​ವುಡ್​ನ ಶೋ ಮ್ಯಾನ್​ ಜೋಗಿ ಪ್ರೇಮ್​ ಹಾಗೂ ಆ್ಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಕಾಂಬಿನೇಶನ್​ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ. ಸಿನಿಮಾ ಶೂಟಿಂಗ್ ಮುಗ್ದಿದೆ. ಟೀಸರ್​ ಕೂಡ...

Read moreDetails

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾ*ವು

Untitled design (9)

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಾರುಣ ಘಟನೆಯೊಂದು ನಡೆದಿದೆ. ಸಾರಂಗಿ ಗ್ರಾಮದ 50 ವರ್ಷದ ಮಂಜಣ್ಣ ಎಂಬ...

Read moreDetails

ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಶಿವಮೊಗ್ಗ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

Untitled design (8)

ಶಿವಮೊಗ್ಗ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅನಿರೀಕ್ಷಿತ ಹೆರಿಗೆ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿ ಸ್ಥಿತಿಯಲ್ಲಿ, ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ....

Read moreDetails

ಪ್ರವಾಹ ಪೀಡಿತರಿಗಾಗಿ ತೆಲಂಗಾಣ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ ನಟ ಬಾಲಯ್ಯ

Untitled design (2)

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ತಮ್ಮ ಉದಾರ ಹೃದಯವನ್ನು ಮತ್ತೊಮ್ಮೆ ತೋರಿಸಿದ್ದಾರೆ. ತೆಲಂಗಾಣದಲ್ಲಿ...

Read moreDetails

ವಾಹನ ಸವಾರರಿಗೆ ಬಿಗ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ನೆಲಮಂಗಲ-ಹಾಸನ ಟೋಲ್ ದರ ಹೆಚ್ಚಳ

Untitled design (1)

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ಜನರನ್ನು ಬಿಟ್ಟುಬಿಡದೆ ಕಾಡುತ್ತಿದೆ. ಇನ್ನು ವಾಹನ ಸವಾರರಿಗೆ ಬಿಗ್ ಶಾಕ್ ಎನ್ನುವಂತೆ, ಇಂದು ಮಧ್ಯರಾತ್ರಿಯಿಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ (NH-75)...

Read moreDetails

ಗಣೇಶ ವಿಸರ್ಜನೆ ವೇಳೆ ಡಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

Untitled design (6)

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ದಾರುಣ ಘಟನೆಯೊಂದು ನಡೆದಿದೆ. ಡಾನ್ಸ್ ಮಾಡುತ್ತಿದ್ದ ಲಕ್ಷ್ಮೀಪತಿ(40) ಎಂಬ ವ್ಯಕ್ತಿ...

Read moreDetails

ಬೆಂಗಳೂರಿನಲ್ಲಿ ಆಘಾತಕಾರಿ ಕೃತ್ಯ: ಲೇಡೀಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ದೌರ್ಜನ್ಯವೆಸಗಿ ಹಲ್ಲೆ

Untitled design

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿರುವ ಲೇಡೀಸ್ ಪಿಜಿಯಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 29ರ ಮುಂಜಾನೆ 3 ಗಂಟೆ ಸುಮಾರಿಗೆ, ಮಾಸ್ಕ್...

Read moreDetails

ನಾಳೆಯಿಂದ ಬೆಂಗಳೂರಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್

0 (12)

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ಐದು ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ...

Read moreDetails

14 ವರ್ಷಗಳಲ್ಲೇ ಆಗಸ್ಟ್‌ನಲ್ಲಿ ದಾಖಲೆಯ ಮಳೆ; ಸೆಪ್ಟೆಂಬರ್‌ನಲ್ಲಿ ಪ್ರವಾಹ, ಭೂಕುಸಿತ ಭೀತಿ

Untitled design (15)

ನವದೆಹಲಿ: ಈ ವರ್ಷದ ಮುಂಗಾರು ಸೀಜನ್‌ನಲ್ಲಿ ಭಾರತದಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ವಾಯವ್ಯ ಭಾರತದಲ್ಲಿ ಕಳೆದ 14 ವರ್ಷಗಳಲ್ಲೇ ಅತಿಹೆಚ್ಚು ಮಳೆ ದಾಖಲಾಗಿದೆ. ಸೆಪ್ಟೆಂಬರ್‌ನಲ್ಲಿ...

Read moreDetails

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ತೆಲುಗು ನಟ ರಾಮ್ ಚರಣ್

Untitled design (14)

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸದಲ್ಲಿದ್ದಾರೆ, ಇಂದು ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರು ಮೈಸೂರಿನ ಸಿಎಂ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು....

Read moreDetails

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕಿಚ್ಚ ಸುದೀಪ್

Untitled design (13)

ಮೈಸೂರು: ಇಂದು ಮೈಸೂರಿನಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡ ವೇಳೆ ಖ್ಯಾತ ನಟ ಕಿಚ್ಚ ಸುದೀಪ್ ಸಿಕ್ಕು, ಆತ್ಮೀಯವಾಗಿ ಮಾತನಾಡಿದರು....

Read moreDetails

ಸತತ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ: ವಿಶ್ವ ದಾಖಲೆ ಸೃಷ್ಟಿಸಿದ ಉಡುಪಿಯ ದೀಕ್ಷಾ

Untitled design (12)

ಉಡುಪಿ: ಕರಾವಳಿ ಕರ್ನಾಟಕದ ಉಡುಪಿಯ ವಿದುಷಿ ದೀಕ್ಷಾ ವಿ, ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ...

Read moreDetails

ಚಾಮುಂಡೇಶ್ವರಿಯಿಂದಲೇ ಕಾಂಗ್ರೆಸ್‌ ಸರ್ಕಾರದ ಅವನತಿ ಆರಂಭ: ಆರ್. ಅಶೋಕ್

Untitled design (7)

ಮೈಸೂರು: ವಿಪಕ್ಷ ನಾಯಕ ಆರ್. ಅಶೋಕ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...

Read moreDetails

ಮೈಕ್ರೋಸಾಫ್ಟ್ ಕ್ಯಾಂಪಸ್‌ನಲ್ಲಿ ಭಾರತೀಯ ಟೆಕ್ಕಿಯ ಶವ: ಉದ್ಯೋಗಿ ಸಾವಿಗೆ ಕೆಲಸದ ಒತ್ತಡವೇ ಕಾರಣವಾಯ್ತಾ?

Untitled design (6)

ಅಮೆರಿಕ: ಕ್ಯಾಲಿಫೋರ್ನಿಯಾದ ಮೌಂಟೇನ್ ವ್ಯೂನಲ್ಲಿರುವ ಮೈಕ್ರೋಸಾಫ್ಟ್ ಕಂಪನಿಯ ಕ್ಯಾಂಪಸ್‌ನಲ್ಲಿ ಭಾರತೀಯ ಮೂಲದ ಸಾಫ್ಟ್‌ವೇರ್ ಎಂಜಿನಿಯರ್‌ರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಘಟನೆಯಿಂದಾಗಿ, ಮಲ್ಟಿನ್ಯಾಷನಲ್...

Read moreDetails

5,000 ಮೀಟರ್ ಸಮುದ್ರದಾಳಕ್ಕೆ ಭಾರತೀಯರು: ಕೆಲವೇ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ!

Untitled design (5)

ನವದೆಹಲಿ: ಭಾರತದ ಗಗನಯಾನ ಯೋಜನೆಯಂತೆಯೇ, ಸಮುದ್ರಯಾನ ಯೋಜನೆ (Samudrayaan) ಕೂಡ ಐತಿಹಾಸಿಕ ಸಾಧನೆಯತ್ತ ಸಾಗುತ್ತಿದೆ. ಆಗಸ್ಟ್ 4 ಮತ್ತು 5ರಂದು ಭಾರತದ ಇಬ್ಬರು ಜಲಯಾತ್ರಿಗಳಾದ ಕಮಾಂಡರ್ (ನಿವೃತ್ತ)...

Read moreDetails

ಚೆನ್ನೈನಲ್ಲಿ ಮೇಘಸ್ಫೋಟ: ಭಾರೀ ಮಳೆಯಿಂದ ವಿಮಾನಗಳ ಮಾರ್ಗ ಬದಲಾವಣೆ!

Untitled design (3)

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಶನಿವಾರ ರಾತ್ರಿ ತೀವ್ರ ಮಳೆಯಾಗಿದ್ದು, ಆರು ಸ್ಥಳಗಳಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ...

Read moreDetails

ಸೌಜನ್ಯ ಪ್ರಕರಣ: ನಾನು ಸೌಜನ್ಯ ಕಿಡ್ನಾಪ್ ನೋಡಿದ್ದೇನೆ” ಮಂಡ್ಯದ ಮಹಿಳೆಯಿಂದ ‘SIT’ಗೆ ದೂರು

Untitled design (2)

ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ಮುನ್ನಲೆಗೆ ಬಂದಿದೆ. ಬುರುಡೆ ಮ್ಯಾನ್ ಚಿನ್ನಯ್ಯ ತಾನು ಸೌಜನ್ಯಳ ಅಪಹರಣವನ್ನು ಕಣ್ಣಾರೆ ಕಂಡಿದ್ದೇನೆ ಎಂದು ಹೇಳಿಕೆ ನೀಡಿದ್ದ...

Read moreDetails

ರಾಯಚೂರಿನಲ್ಲಿ ಭೀಕರ ಸರಣಿ ವಾಹನ ಅಪಘಾತ: ಐದು ವಾಹನಗಳು ಜಖಂ, ಟ್ರಾಫಿಕ್ ಜಾಮ್!

Untitled design (1)

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲ್ಲಪಲಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಸರಣಿ ವಾಹನ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ...

Read moreDetails

ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷನ ವಿರುದ್ಧ ಎಫ್‌ಐಆರ್

Untitled design

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸಾಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು...

Read moreDetails

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ ಮಾಡ್ತಿದೆ ಎಂದ ಡಿಸಿಎಂ ಡಿಕೆಶಿ

Untitled design 2025 08 30t235321.980

ಉಡುಪಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನರ ಬದುಕಿನ ಸಮಸ್ಯೆಗಳ ಬಗ್ಗೆ ಗಮನ ಕೊಡದೆ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Read moreDetails

ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ: ಹೆದರಿ ಹೃದಯಾಘಾತದಿಂದ ವ್ಯಕ್ತಿ ಸಾ*ವು

Untitled design 2025 08 30t232921.111

ಯಾದಗಿರಿ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ನಡೆಸಿದ ದಾಳಿಯ ವೇಳೆ ದುರಂತವೊಂದು ಸಂಭವಿಸಿದೆ. ದಾಳಿಯ ಸಂದರ್ಭದಲ್ಲಿ ಹೆದರಿ ಹೃದಯಾಘಾತಕ್ಕೊಳಗಾದ...

Read moreDetails

7 ವರ್ಷಗಳ ಬಳಿಕ ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ

1 2025 08 30t230414.000

ಬೀಜಿಂಗ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್ ಪ್ರವಾಸದ ಬಳಿಕ ಚೀನಾಕ್ಕೆ ಭೇಟಿ ನೀಡಿದ್ದು, ಟಿಯಾಂಜಿನ್‌ನ ಬಿನ್‌ಹೈ ಅಂತರರಾಷ್ಟ್ರೀಯ ವಿಮಾನ ಆಗಮಿಸಿದ್ದಾರೆ. ಏಳು ವರ್ಷಗಳ ಬಳಿಕ ಚೀನಾಕ್ಕೆ...

Read moreDetails

ಬೆಂಗಳೂರಿನಲ್ಲಿ ಕ್ರಾಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು

Untitled design 2025 08 30t212249.123

ಬೆಂಗಳೂರು: ಮಳೆಗಾಲದಲ್ಲಿ ಸರೀಸೃಪಗಳು ಮನೆಯೊಳಗೆ ನುಗ್ಗುವುದು ಸಾಮಾನ್ಯ. ಆದರೆ, ಇಂತಹ ಒಂದು ಘಟನೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ದುರಂತಕ್ಕೆ ಕಾರಣವಾಗಿದೆ. ಕ್ರಾಕ್ಸ್ ಚಪ್ಪಲಿಯೊಳಗೆ ಅಡಗಿದ್ದ ಕೊಳಕು ಮಂಡಲ ಹಾವು...

Read moreDetails

ಕಿಚ್ಚ ಸುದೀಪ್ ತಾಯಿಯ ಹುಟ್ಟುಹಬ್ಬಕ್ಕೆ ಹಸಿರು ಕ್ರಾಂತಿ: ‘ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ’

Untitled design 2025 08 30t205916.484

ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ತಾಯಿ ಸರೋಜಾ ಸಂಜೀವ್ ಅವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ‘ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ’ ಎಂಬ ಘೋಷವಾಕ್ಯದೊಂದಿಗೆ...

Read moreDetails

ಅಭಿಮಾನ್ ಸ್ಟುಡಿಯೋ ಜಾಗ ವಿವಾದ: ಕೆವಿಯೆಟ್ ದಾಖಲಿಸಲು ವಿಷ್ಣು ಸೇನಾ ಸಮಿತಿಯ ಒತ್ತಾಯ!

Untitled design 2025 08 30t203929.793

ಬೆಂಗಳೂರು: ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿ ಸರ್ಕಾರವು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಕ್ರಮವನ್ನು ಸರಿಯೆಂದು ಬೆಂಬಲಿಸಿರುವ ಡಾ. ವಿಷ್ಣು ಸೇನಾ ಸಮಿತಿಯ...

Read moreDetails

ಟ್ರಂಪ್‌ಗೆ ಗಡೀಪಾರು ಪ್ರಕ್ರಿಯೆ ವಿಸ್ತರಿಸದಂತೆ ಕೋರ್ಟ್‌ ತಾಕೀತು: ಅಮೆರಿಕದಲ್ಲಿ ವಲಸಿಗರಿಗೆ ನಿರಾಳ!

Untitled design 2025 08 30t194914.849

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ಸಾಮೂಹಿಕ ಗಡೀಪಾರು ಯೋಜನೆಗೆ ಫೆಡರಲ್ ನ್ಯಾಯಾಲಯವು ಇಂದು (ಆಗಸ್ಟ್ 30) ತಡೆಯಾಜ್ಞೆ ನೀಡಿದ್ದು, ಈ ತೀರ್ಪು ಟ್ರಂಪ್ ಆಡಳಿತಕ್ಕೆ ದೊಡ್ಡ...

Read moreDetails

ದಾವಣಗೆರೆಯಲ್ಲಿ ಶಿವಾಜಿ ಮಹಾರಾಜ್ ಬ್ಯಾನರ್‌ ವಿವಾದ: ಪಿಎಸ್‌ಐ ಸೇರಿ ಮೂವರ ಅಮಾನತು

Untitled design 2025 08 30t190401.525

ದಾವಣಗೆರೆ: ಶಿವಾಜಿ ಮಹಾರಾಜರ ವಿವಾದಿತ ಬ್ಯಾನರ್ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ದಾವಣಗೆರೆ ನಗರದ ಆರ್‌ಎಂಸಿ ಯಾರ್ಡ್ ಠಾಣೆಯ ಪಿಎಸ್‌ಐ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ....

Read moreDetails

ಅಭಿಮಾನ್ ಸ್ಟುಡಿಯೋದಿಂದ ಷರತ್ತು ಉಲ್ಲಂಘನೆ, ಭೂಮಿ ಮರಳಿಸುವಂತೆ ಪತ್ರ ಬರೆದ ಈಶ್ವರ್ ಖಂಡ್ರೆ!

Untitled design 2025 08 30t185747.679

ಬೆಂಗಳೂರು: ಖ್ಯಾತ ಕನ್ನಡ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡಿದ್ದ ಭೂಮಿಯ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸುವಂತೆ...

Read moreDetails

ರಾಜ್ಯದ ನೂತನ DGP ಯಾಗಿ ಡಾ. ಎಂ. ಎ. ಸಲೀಂ ನೇಮಕ!

Untitled design 2025 08 30t172903.309

ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರ (DGP) ಹುದ್ದೆಗೆ ಡಾ. ಎಂ.ಎ. ಸಲೀಂ ಅವರನ್ನು ಅಂತಿಮವಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್...

Read moreDetails

ಮೈಸೂರು ದಸರಾ ವಿವಾದ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‌ ದೂರು

Untitled design 2025 08 30t170343.076

ಮೈಸೂರು: ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಕಾಂಗ್ರೆಸ್‌ನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ. ಲಕ್ಷ್ಮಣ್ ಅವರು...

Read moreDetails

ಧರ್ಮಸ್ಥಳ ಕೇಸ್: ಸ್ಥಳ ಮಹಜರ್‌ಗೆ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತಂದ SIT, ತನಿಖೆಗೆ ಟ್ವಿಸ್ಟ್!

Untitled design 2025 08 30t164620.633

ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಅಕ್ರಮವಾಗಿ ಹೂತು ಹಾಕಲಾಗಿದೆ ಎಂದು ದೂರು ನೀಡಿದ್ದ ಚಿನ್ನಯ್ಯ (ಸಿಎನ್ ಚಿನ್ನಯ್ಯ) ಅವರನ್ನು ವಿಶೇಷ ತನಿಖಾ ತಂಡ (SIT) ಧರ್ಮಸ್ಥಳದಿಂದ ಬೆಂಗಳೂರಿಗೆ ಕರೆತಂದಿದೆ....

Read moreDetails

ಇನ್ಮುಂದೆ ನೋ ಹೆಲ್ಮೆಟ್-ನೋ ಪೆಟ್ರೋಲ್: ಸೆಪ್ಟೆಂಬರ್ 1 ರಿಂದಲೇ ಹೊಸ ರೂಲ್ಸ್ ಜಾರಿ

Untitled design 2025 08 30t161635.747

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಸ್ತೆ ಸುರಕ್ಷತೆಯನ್ನು ಉತ್ತೇಜಿಸಲು 'ನೋ ಹೆಲ್ಮೆಟ್, ನೋ ಇಂಧನ' ಎಂಬ ದಿಟ್ಟ ಅಭಿಯಾನವನ್ನು ಸೆಪ್ಟೆಂಬರ್ 1ರಿಂದ ಪ್ರಾರಂಭಿಸಲಿದೆ. ಈ...

Read moreDetails

ನಟ ದರ್ಶನ್ ಬಳ್ಳಾರಿ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್‌!

Untitled design 2025 08 30t153518.279

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್‌ನ ಸದಸ್ಯರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಾಜ್ಯದ ಬೇರೆ ಬೇರೆ...

Read moreDetails

ಕರ್ನಾಟಕದಲ್ಲಿ ಭಾರೀ ಮಳೆ: ಆಗಸ್ಟ್ 30 ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Untitled design 2025 08 18t105858.312

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಕೆಲವು...

Read moreDetails

ಸೆಪ್ಟೆಂಬರ್ 5ಕ್ಕೆ ನಟ ಶಿವಕಾರ್ತಿಕೇಯನ್-ರುಕ್ಮಿಣಿ ವಸಂತ್‌ ನಟನೆಯ ‘ಮದರಾಸಿ’ ಸಿನಿಮಾ ರಿಲೀಸ್

Untitled design 2025 08 29t233412.970

ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಕೇಯನ್ ಮತ್ತು ಕನ್ನಡದ ಖ್ಯಾತ ನಟಿ ರುಕ್ಮಿಣಿ ವಸಂತ್ ನಾಯಕ-ನಾಯಕಿಯಾಗಿ ನಟಿಸಿರುವ, ಎ.ಆರ್. ಮುರುಗದಾಸ್ ನಿರ್ದೇಶನದ ‘ಮದರಾಸಿ’ ಚಿತ್ರವು ಇದೇ...

Read moreDetails

ಟ್ರಾಫಿಕ್ ರೂಲ್ಸ್​ ಉಲ್ಲಂಘನೆ: ದಂಡಕ್ಕೆ 50% ರಿಯಾಯಿತಿ, ಒಂದೇ ವಾರದಲ್ಲಿ ₹21.86 ಕೋಟಿ ಸಂಗ್ರಹ

Untitled design 2025 08 29t231253.365

ಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು ಆಗಸ್ಟ್ 23ರಿಂದ ಸೆಪ್ಟೆಂಬರ್ 12, 2025ರವರೆಗೆ ಬಾಕಿ ಟ್ರಾಫಿಕ್ ದಂಡಗಳಿಗೆ 50% ರಿಯಾಯಿತಿ ಘೋಷಿಸಿದ್ದು, ಈ ಯೋಜನೆಗೆ ವಾಹನ ಸವಾರರಿಂದ ಭರ್ಜರಿ...

Read moreDetails

ಶಾಸಕರ ಶಿಫಾರಸ್ಸು ಆಧರಿಸಿ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮಾಡಿದರೆ ತಪ್ಪಲ್ಲ: ಕರ್ನಾಟಕ ಹೈಕೋರ್ಟ್‌

Untitled design 2025 08 29t225059.687

ಬೆಂಗಳೂರು: ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದ ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಸರ್ಕಾರಿ ಅಧಿಕಾರಿಗಳನ್ನು ಶಾಸಕರ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ಕಾನೂನುಬಾಹಿರವಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು...

Read moreDetails

ಗಣಪತಿ ಮೆರವಣಿಗೆಯಲ್ಲಿ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾ*ವು: ಪೊಲೀಸ್ ಸೇರಿ ಐವರಿಗೆ ಗಾಯ

Untitled design 2025 08 29t222523.211

ಬೆಂಗಳೂರು: ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡ ಘಟನೆಯಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್‌ಟೇಬಲ್...

Read moreDetails

ಧರ್ಮಸ್ಥಳ ಪ್ರಕರಣ: ಶ್ರೀಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ

Untitled design 2025 08 29t211557.953

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ, ಅತ್ಯಾಚಾರ ಮತ್ತು ಕೊಲೆಗಳಿಗೆ ಸಂಬಂಧಿಸಿದಂತೆ ಮಾಸ್ಕ್‌ ಮ್ಯಾನ್ ಎಂದೇ ಗುರುತಿಸಲಾದ ಸಿ.ಎನ್. ಚಿನ್ನಯ್ಯನವರಿಂದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ...

Read moreDetails

ಮಗ ಜೈಲು ಸೇರಿದ ನಂತರ ಮೊದಲ ಬಾರಿ ಪಬ್ಲಿಕ್‌ನಲ್ಲಿ ಕಾಣಿಸಿಕೊಂಡ ದರ್ಶನ್ ತಾಯಿ

Untitled design 2025 08 29t204911.699

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಜೈಲು ಸೇರಿದ್ದಾರೆ. ಮಗನ ಜೈಲುವಾಸದ ನಂತರ ದರ್ಶನ್‌ರ ತಾಯಿ ಮೀನಾ ತೂಗುದೀಪ ಅವರು...

Read moreDetails

ಅದೋನಿಯಿಂದ 300 ಕಿಮೀ ಸೈಕಲ್ ತುಳಿದು ಚಿರಂಜೀವಿಯನ್ನು ಭೇಟಿಯಾಗಿ ರಾಖಿ ಕಟ್ಟಿದ ಅಭಿಮಾನಿ!

Untitled design 2025 08 29t194357.199

ಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ತೆರೆಯ ಮೇಲೆ ಮಾತ್ರವಲ್ಲ, ತೆರೆಯ ಹಿಂದೆಯೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ತಮ್ಮ ಡೈಹಾರ್ಡ್ ಅಭಿಮಾನಿ ರಾಜೇಶ್ವರಿಯೊಬ್ಬರ 300 ಕಿಲೋಮೀಟರ್ ಸೈಕಲ್...

Read moreDetails

ಕೆವಿಎನ್, ಪವನ್ ಒಡೆಯರ್ ನಿರ್ಮಾಣದಲ್ಲಿ ಶಿವಣ್ಣ ಹೊಸ ಸಿನಿಮಾ, ಸೆಪ್ಟೆಂಬರ್ 3ರಿಂದ ಶೂಟಿಂಗ್!

Untitled design 2025 08 29t190843.108

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರೊಂದಿಗೆ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ನಿರ್ದೇಶಕ ಪವನ್ ಒಡೆಯರ್ ಜೊತೆಗೂಡಿ ಹೊಸ...

Read moreDetails

ಹಾಕಿ ಏಷ್ಯಾ ಕಪ್ 2025: ಹರ್ಮನ್‌ಪ್ರೀತ್ ಹ್ಯಾಟ್ರಿಕ್‌ ಗೋಲು, ಚೀನಾ ವಿರುದ್ಧ ಭಾರತಕ್ಕೆ ರೋಚಕ ಜಯ!

Untitled design 2025 08 29t182235.841

ರಾಜ್‌ಗಿರ್(ಬಿಹಾರ): ನಾಯಕ ಹರ್ಮನ್‌ಪ್ರೀತ್ ಸಿಂಗ್‌ರ ಹ್ಯಾಟ್ರಿಕ್ ಗೋಲುಗಳು ಮತ್ತು ತಂಡದ ಸಮಗ್ರ ಪ್ರದರ್ಶನದಿಂದ ಶುಕ್ರವಾರ ರಾಜ್‌ಗಿರ್‌ನಲ್ಲಿ ಆರಂಭವಾದ ಏಷ್ಯಾ ಕಪ್ 2025 ಹಾಕಿ ಟೂರ್ನಿಯಲ್ಲಿ ಮೂರು ಬಾರಿಯ...

Read moreDetails

ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೀಕರ ಭೂಕುಸಿತ: ಹಲವಾರು ಜನರು ಸಿಲುಕಿರುವ ಶಂಕೆ!

Untitled design 2025 08 29t173034.437

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬಸುಕೇದಾರ್ ತಹಸಿಲ್‌ನ ಬರೇತ್ ತಲಮಾನ್ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಹಲವಾರು ಜನರು ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ...

Read moreDetails

ಕಲಿಯುಗದ ಕಾಮಧೇನು “ಶ್ರೀ ರಾಘವೇಂದ್ರ ಮಹಾತ್ಮೆ” ಧಾರಾವಾಹಿ ಪ್ರಸಾರದ ದಿನಾಂಕ ರಿವೀಲ್!

Untitled design 2025 08 29t170442.147

ಬೆಂಗಳೂರು: ಕನ್ನಡದ ಪ್ರೇಕ್ಷಕರ ಹೃದಯ ಸಿಂಹಾಸನವನ್ನು ಗೆದ್ದಿರುವ ಜೀ ಕನ್ನಡ ವಾಹಿನಿ, ಮತ್ತೊಮ್ಮೆ ಭಕ್ತಿರಸದಿಂದ ತುಂಬಿದ ಒಂದು ಅಪೂರ್ವ ಧಾರಾವಾಹಿಯೊಂದಿಗೆ ಪ್ರೇಕ್ಷಕರನ್ನು ಮುತ್ತಿಗೆ ಹಾಕಲಿದೆ. 'ಉಘೆ ಉಘೆ...

Read moreDetails

ಹರ್ಭಜನ್-ಶ್ರೀಶಾಂತ್ ಸ್ಲಾಪ್‌ಗೇಟ್ ವಿವಾದ: 18 ವರ್ಷಗಳ ಬಳಿಕ ಅಸಲಿ ವಿಡಿಯೋ ಬಿಡುಗಡೆ ಮಾಡಿದ ಲಲಿತ್ ಮೋದಿ

Untitled design 2025 08 29t163752.313

ಲಂಡನ್: 2008ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಆವೃತ್ತಿಯಲ್ಲಿ ನಡೆದ ದೊಡ್ಡ ವಿವಾದವು 18 ವರ್ಷಗಳ ನಂತರ ಮತ್ತೆ ಸುದ್ದಿಯಾಗಿದೆ. ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್...

Read moreDetails

2026ರ ಮೊದಲಾರ್ಧದಲ್ಲಿ ಜಿಯೋ “ಐಪಿಒ” ದಲಾಲ್ ಸ್ಟ್ರೀಟ್‌ಗೆ ಪಾದಾರ್ಪಣೆ: ಮುಖೇಶ್ ಅಂಬಾನಿ

Untitled design 2025 08 29t161553.299

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ತಮ್ಮ ಟೆಲಿಕಾಂ ವಿಭಾಗವಾದ ಜಿಯೋ ಇನ್ಫೋಕಾಂ ಲಿಮಿಟೆಡ್‌ನ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) 2026ರ...

Read moreDetails

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯಬೇಕು: ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆಯಿಂದ ಮನವಿ

Untitled design 2025 08 29t154615.814

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವು ತೀವ್ರ ವಿವಾದಕ್ಕೆ ಕಾರಣವಾಗಿದೆ....

Read moreDetails

ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಳ: ಸಿಎಂ ಸಿದ್ದರಾಮಯ್ಯ

Untitled design 2025 08 29t002204.297

ಬೆಂಗಳೂರು: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ., ಬೆಳ್ಳಿ ಪದಕ ವಿಜೇತರಿಗೆ 5...

Read moreDetails

ಅಕ್ಟೋಬರ್ 24ರಂದು ನಿರ್ದೇಶಕ ಮಹೇಶ್ ಗೌಡ ನಟನೆಯ “ಬಿಳಿಚುಕ್ಕಿ ಹಳ್ಳಿಹಕ್ಕಿ” ತೆರೆಗೆ!

Untitled design 2025 08 28t230442.432

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಿನ್ನ ಕಥಾಹಂದರದ ಸಿನಿಮಾಗಳಿಗೆ ಸದಾ ಒಂದು ವಿಶೇಷ ಸ್ಥಾನವಿದೆ. ಈ ನಿಟ್ಟಿನಲ್ಲಿ, ಮಹಿರಾ ಖ್ಯಾತಿಯ ನಟ-ನಿರ್ದೇಶಕ ಮಹೇಶ್ ಗೌಡ ಅವರ ಬಿಳಿಚುಕ್ಕಿ ಹಳ್ಳಿಹಕ್ಕಿ...

Read moreDetails

ಬೆಂಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತ: ವಾಹನ ಸವಾರರ ಪರದಾಟ

Untitled design 2025 08 28t181542.863

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ ನಗರದ ಹಲವು ಭಾಗಗಳ ರಸ್ತೆಗಳು ಜಲಾವೃತವಾಗಿ ನದಿಗಳಂತಾಗಿ ಮಾರ್ಪಟ್ಟಿವೆ. ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದು,...

Read moreDetails

ಕರ್ನಾಟಕದ ಜಲಮೂಲ ನಿರ್ವಹಣೆಗೆ ಡಿಜಿಟಲ್ ವಾಟರ್ ಸ್ಟಾಕ್ ಅಳವಡಿಕೆ: ಸಚಿವ ಎನ್‌ ಎಸ್‌ ಭೋಸರಾಜು

Untitled design 2025 08 28t211820.092

ಬೆಂಗಳೂರು: ರಾಜ್ಯದ ಜಲ ಸಂಪನ್ಮೂಲಗಳ ಸಮಗ್ರ ಮತ್ತು ಪಾರದರ್ಶಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರವು ದೇಶದಲ್ಲೇ ಮೊದಲ ಬಾರಿಗೆ 'ಡಿಜಿಟಲ್ ವಾಟರ್ ಸ್ಟಾಕ್' (DWS) ಎಂಬ ಅತ್ಯಾಧುನಿಕ ತಂತ್ರಜ್ಞಾನ...

Read moreDetails

ಧರ್ಮಸ್ಥಳ ರಕ್ಷಣೆಗೆ ಯಾರೂ ಹಿಂದೇಟು ಹಾಕುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್

Untitled design 2025 08 28t205818.560

ಬೆಂಗಳೂರು: ಧರ್ಮಸ್ಥಳದ ಗೌರವ ಮತ್ತು ರಕ್ಷಣೆ ವಿಷಯದಲ್ಲಿ ಯಾವುದೇ ರಾಜಕೀಯ ಲೇಪನವಿಲ್ಲದೆ ಕಾಂಗ್ರೆಸ್ ಸರ್ಕಾರ ಸದಾ ಬೆಂಬಲವಾಗಿ ನಿಂತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು....

Read moreDetails

ಗೌರಿ ಗಣೇಶ ಹಬ್ಬಕ್ಕೆ ತವರು ಮನೆಗೆ ಕರೆದಿಲ್ಲ ಅಂತಾ ಮನನೊಂದು ಗೃಹಿಣಿ ಆತ್ಮಹ*ತ್ಯೆ!

Untitled design 2025 08 28t202955.970

ಚಾಮರಾಜನಗರ: ಇಡೀ ರಾಜ್ಯ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ತಲ್ಲೀನವಾಗಿದ್ದ ಸಂದರ್ಭದಲ್ಲಿ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಒಂದು ದುರಂತ ನಡೆದಿದೆ. ತನ್ನ ತವರು...

Read moreDetails

ಶಹಾಪುರದ ವಸತಿ ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

Untitled design 2025 08 28t194637.340

ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ 2:30ರ...

Read moreDetails

ಕೆಜಿಎಫ್ ಚಾಚಾ ‘ಹರೀಶ್ ರಾಯ್‌’ಗೆ ಕ್ಯಾನ್ಸರ್ ಎಂದು ತಿಳಿದ ಯಶ್ ಹೇಳಿದ್ದೇನು?

Untitled design 2025 08 28t190522.374

ಕನ್ನಡ ಚಿತ್ರರಂಗದ ಹಿರಿಯ ನಟ ಹರೀಶ್ ರಾಯ್, ‘ಕೆಜಿಎಫ್’ ಚಿತ್ರದಲ್ಲಿ ಖಾಸಿಮ್ ಚಾಚಾ ಪಾತ್ರದಿಂದ ಜನಪ್ರಿಯರಾದವರು, ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಈ...

Read moreDetails

ದತ್ತ-ದೃಷ್ಟಿ ಪ್ರೇಮಕ್ಕೆ ಅಪಾಯ: ದೃಷ್ಟಿಯ ಮರೆಮಾಚಿದ ಬಣ್ಣದಿಂದ ಸತ್ಯ ಅನಾವರಣ!

Untitled design 2025 08 28t183633.508

ದತ್ತಾಭಾಯ್ ಅವರು 'ಸುಂದರವಾಗಿರುವ ಹುಡುಗಿಯರು ಮೋಸ ಮಾಡುತ್ತಾರೆ' ಎಂಬ ನಂಬಿಕೆಯನ್ನು ಗಟ್ಟಿಯಾಗಿ ಹಿಡಿದಿದ್ದಾರೆ. ಈ ನಂಬಿಕೆಗೆ ವಿರುದ್ಧವಾಗಿ, ಅವರ ಜೀವನದಲ್ಲಿ ಪ್ರವೇಶಿಸಿದವಳು ದೃಷ್ಟಿ. ತನ್ನ ನೈಜ ಸೌಂದರ್ಯವನ್ನು...

Read moreDetails

ಧರ್ಮಸ್ಥಳದ ಸೌಜನ್ಯ ಕೇಸ್‌ ರೀಓಪನ್‌ ಆಗುತ್ತಾ? ಕುಸುಮಾವತಿಯಿಂದ SITಗೆ ದೂರು

Untitled design 2025 08 28t175534.613

ಧರ್ಮಸ್ಥಳ: 2012ರಲ್ಲಿ ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಬಂದಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಈ ಕೇಸ್‌ಗೆ ಸಂಬಂಧಿಸಿದಂತೆ ವಿಶೇಷ ತನಿಖಾ...

Read moreDetails

ಇನ್ಮುಂದೆ ‘ಬೆಳ್ಳಿ’ಗೂ ಬರಲಿದೆ ಹಾಲ್ ಮಾರ್ಕ್‌

Untitled design 2025 08 28t173340.868

ನವದೆಹಲಿ: ಕೇಂದ್ರ ಸರ್ಕಾರವು ಬೆಳ್ಳಿ ಆಭರಣಗಳಿಗೆ ಹಾಲ್‌ಮಾರ್ಕ್ ವ್ಯವಸ್ಥೆಯನ್ನು ಪರಿಚಯಿಸುವ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ವ್ಯವಸ್ಥೆಯು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿದೆ. ಗ್ರಾಹಕರು ಖರೀದಿಸುವ ಬೆಳ್ಳಿಯ...

Read moreDetails

ಮಂಗಳೂರಲ್ಲಿ ಬಸ್‌-ಆಟೋ ರಿಕ್ಷಾ ನಡುವೆ ಭೀಕರ ಡಿಕ್ಕಿ: ಸ್ಥಳದಲ್ಲೇ ಐವರ ಸಾ*ವು, ಹಲವರಿಗೆ ಗಂಭೀರ ಗಾಯ

Untitled design 2025 08 28t155259.582

ಮಂಗಳೂರು: ಕರ್ನಾಟಕ-ಕೇರಳ ಗಡಿಯ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಟೋ ರಿಕ್ಷಾ ಡಿಕ್ಕಿಯಾಗಿ...

Read moreDetails

ಜವಳಿ ಉದ್ಯಮ: ಅಮೆರಿಕದ ಟ್ಯಾರಿಫ್ ಹೊಡೆತ ತಪ್ಪಿಸಲು 40 ದೇಶಗಳ ಮಾರುಕಟ್ಟೆಗಳತ್ತ ಭಾರತದ ಚಿತ್ತ

Untitled design 2025 08 28t152211.507

ಭಾರತದ ಜವಳಿ ಉದ್ಯಮವು ಅಮೆರಿಕದ 50% ಟ್ಯಾರಿಫ್‌ನಿಂದ ಉಂಟಾಗಿರುವ ಸವಾಲುಗಳನ್ನು ಎದುರಿಸಲು, 40 ದೇಶಗಳ ಮಾರುಕಟ್ಟೆಗಳತ್ತ ಗಮನ ಹರಿಸಿದೆ. ಈ ಕಾರ್ಯತಂತ್ರವು ಅಮೆರಿಕದ ಮಾರುಕಟ್ಟೆಯ ಮೇಲಿನ ಅವಲಂಬನೆಯನ್ನು...

Read moreDetails

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ನಾಳೆ ಈ 10 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ!

Untitled design 2025 08 18t105858.312

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 28ಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ 10...

Read moreDetails

ಮೈಸೂರಿನಲ್ಲಿ ಪೆದ್ದಿ ಶೂಟಿಂಗ್: 1000 ಡ್ಯಾನ್ಸರ್ಸ್ ಜೊತೆ ರಾಮ್ ಚರಣ್ ಸ್ಟೆಪ್ಸ್!

Untitled design 2025 08 27t220742.279

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಚಿತ್ರತಂಡ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದು, ಒಂದು...

Read moreDetails

K-SET 2025: ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!

Untitled design 2025 08 27t214647.804

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಅಪ್‌ಡೇಟ್ ಬಿಡುಗಡೆಯಾಗಿದೆ. ಈ ಪರೀಕ್ಷೆಯು ನವೆಂಬರ್ 2, 2025ರಂದು ನಡೆಯಲಿದ್ದು,...

Read moreDetails

ತೇಜ ಸಜ್ಜಾ ನಟನೆಯ ಬಹು ನಿರೀಕ್ಷಿತ “ಮಿರಾಯ್” ಸಿನಿಮಾ ಸೆಪ್ಟೆಂಬರ್ 12ಕ್ಕೆ ರಿಲೀಸ್..!

Untitled design 2025 08 27t210237.649

ಬೆಂಗಳೂರು: ‘ಹನುಮಾನ್’ ಚಿತ್ರದ ಮೂಲಕ ಟಾಲಿವುಡ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ಯುವ ನಟ ತೇಜ ಸಜ್ಜಾ, ತಮ್ಮ ಮುಂದಿನ ಸೂಪರ್‌ಹೀರೋ ಚಿತ್ರ ‘ಮಿರಾಯ್’ ಮೂಲಕ ಪ್ರೇಕ್ಷಕರ ಮುಂದೆ...

Read moreDetails

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು!

Untitled design 2025 08 27t205242.267

ಧರ್ಮಸ್ಥಳ: ಹೋರಾಟಗಾರ ಎಂದು ಗುರುತಿಸಿಕೊಂಡಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಆರೋಪಗಳನ್ನು ಮಾಡಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ...

Read moreDetails

ಚರ್ಮದ ಕ್ಯಾನ್ಸರ್‌ಗೆ ತುತ್ತಾದ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್ ಕ್ಲಾರ್ಕ್

Untitled design 2025 08 27t201647.760

ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್, ಚರ್ಮ ಕ್ಯಾನ್ಸರ್‌ನೊಂದಿಗಿನ ತಮ್ಮ ದೀರ್ಘಕಾಲದ ಹೋರಾಟದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. "ಚರ್ಮ ಕ್ಯಾನ್ಸರ್...

Read moreDetails

ಗ್ಯಾರಂಟಿ ನ್ಯೂಸ್‌‌ನಲ್ಲಿ ಸೆಲೆಬ್ರಿಟಿಗಳ ಅದ್ಧೂರಿ ಗಣೇಶೋತ್ಸವ..!

Untitled design 2025 08 27t180950.804

ಗಣೇಶ ಹಬ್ಬ.. ಸೆಲೆಬ್ರೇಷನ್‌ಗೆ ಕೇರ್ ಆಫ್ ಅಡ್ರೆಸ್. ಅದ್ರಲ್ಲೂ ಸೆಲೆಬ್ರಿಟಿಗಳು ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸ್ತಾರೆ. ಈ ವರ್ಷ ಆರ್ಗ್ಯಾನಿಕ್ ಹಾಗೂ ಮಣ್ಣಿನ ಗಣಪನನ್ನ ಕೂರಿಸಿ, ಸಮಾಜಕ್ಕೂ...

Read moreDetails

ಚಾಮುಂಡೇಶ್ವರಿ ಎಲ್ಲ ಧರ್ಮದವರ ದೇವರು, ದೇವರಿಗೆ ಜಾತಿ-ಧರ್ಮ ಲೇಪನ ಮಾಡಬೇಡಿ: ಡಿಸಿಎಂ ಡಿಕೆಶಿ

Untitled design 2025 08 27t171601.645

ಬೆಂಗಳೂರು: ಚಾಮುಂಡೇಶ್ವರಿ ದೇವಿ ಎಲ್ಲ ಧರ್ಮದವರ ದೇವರು, ದೇವರಿಗೆ ಜಾತಿ-ಧರ್ಮ ಲೇಪನ ಮಾಡಬೇಡಿ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಎಲ್ಲ ಧರ್ಮದವರಿಗೂ ಆಶೀರ್ವಾದ ನೀಡುವ ಶಕ್ತಿಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ: ಗಣೇಶ ಚತುರ್ಥಿಯ ಖುಷಿಯಲ್ಲಿದ್ದ ಜನರಿಗೆ ಶಾಕ್ ಕೊಟ್ಟ ಮಳೆರಾಯ

Untitled design 2025 08 27t171138.732

ಬೆಂಗಳೂರು: ಸಿಲಿಕಾನ್ ಸಿಟಿಯೆಂದೇ ಖ್ಯಾತವಾದ ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಆಚರಣೆಯ ಖುಷಿಯಲ್ಲಿದ್ದ ಜನರಿಗೆ ಮಳೆರಾಯ ಶಾಕ್‌ ಕೊಟ್ಟಿದ್ದಾನೆ. ಭಾನುವಾರದಿಂದಲೇ ಆರಂಭವಾದ ಧಾರಾಕಾರ ಮಳೆಯು ಲಾಲ್‌ಬಾಗ್, ಶಾಂತಿನಗರ, ಕೆಆರ್...

Read moreDetails

ದಾವಣಗೆರೆಯಲ್ಲಿ ನೀಲಿ ಮೊಟ್ಟೆಯಿಟ್ಟು ಅಚ್ಚರಿ ಮೂಡಿಸಿದ ನಾಟಿ ಕೋಳಿ

1 2025 08 26t230800.587

ದಾವಣಗೆರೆ: ಪ್ರಕೃತಿಯ ವಿಚಿತ್ರ ಘಟನೆಗಳು ಕೆಲವೊಮ್ಮೆ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸುತ್ತವೆ. ಇಂತಹದ್ದೇ ಒಂದು ಅಚ್ಚರಿಯ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ...

Read moreDetails

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಭೂಕುಸಿತಕ್ಕೆ 36 ಜನರು ಸಾವು

Untitled design 2025 08 27t152402.018

ಜಮ್ಮು-ಕಾಶ್ಮೀರ: ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಳೆ ಸಂಬಂಧಿತ ಘಟನೆಗಳಿಂದ ಕನಿಷ್ಠ 36 ಜನರು ಪ್ರಾಣ ಕಳೆದುಕೊಂಡಿದ್ದಾರೆ....

Read moreDetails

ನಿರಾಣಿ ಶುಗರ್ಸ್ ಸ್ಫೋಟ ಪ್ರಕರಣ: ಮಾಜಿ ಸಚಿವ ಮುರುಗೇಶ್‌ ನಿರಾಣಿ ಪುತ್ರನಿಗೆ ಶಾಕ್ ಕೊಟ್ಟ‌ ಸುಪ್ರೀಂ

1 2025 08 26t234352.360

ನವದೆಹಲಿ: 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌ನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಮುರುಗೇಶ್...

Read moreDetails

ಕ್ರೈಸ್ತರ ವಿರುದ್ಧ ಸುಳ್ಳು ಸುದ್ದಿ ಆರೋಪ: ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್!

1 2025 08 26t233043.007

ಮಂಗಳೂರು: ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ SYRO ಮಲಬಾರ್ ಕೆತೋಲಿಕ್ ಅಸೋಸಿಯೇಷನ್ ದೂರು ದಾಖಲಿಸಿದೆ. ಗಿಳಿಯಾರ್ ಅವರು ಕ್ರೈಸ್ತ...

Read moreDetails

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

1 2025 08 26t231013.628

ಬೆಂಗಳೂರು: ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ವಿಶೇಷ ತನಿಖಾ...

Read moreDetails

7 ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

1 2025 08 26t222505.086

ಹಾಸನ: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ತಮ್ಮ ವಿರುದ್ಧದ ಟೀಕೆಗಳಿಗೆ ಪ್ರತಿಕ್ರಿಯಿಸಿ, ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ ಮತ್ತು ಅಭಿಮಾನದ ಮುಂದೆ ಒಂದಿಬ್ಬರ ನಕಾರಾತ್ಮಕ...

Read moreDetails

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ BBMP ಯಿಂದ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ

1 2025 08 26t215705.296

ಬೆಂಗಳೂರು: ಗಣೇಶ ಚತುರ್ಥಿಯನ್ನು ಆಚರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಒಟ್ಟು 41 ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳನ್ನು ಮತ್ತು...

Read moreDetails

ಯಾವುದೇ ನೋಟಿಸ್ ಇಲ್ಲದೇ ವೃದ್ಧ ದಂಪತಿಯನ್ನ ಹೊರ ಹಾಕಿ ಮನೆಗೆ ಬೀಗ ಹಾಕಿದ ಖಾಸಗಿ ಬ್ಯಾಂಕ್‌!

1 2025 08 26t204826.633

ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮೆಳಗಟ್ಟಿ ಗ್ರಾಮದಲ್ಲಿ ವಯೋವೃದ್ಧ ದಂಪತಿಯೊಂದಿಗೆ ಮಾನಸಿಕ ಅಸ್ವಸ್ಥ ಮಗನನ್ನು ಖಾಸಗಿ ಬ್ಯಾಂಕ್ ಸಿಬ್ಬಂದಿ ಯಾವುದೇ ಮುನ್ಸೂಚನೆಯಿಲ್ಲದೇ ಮನೆಯಿಂದ ಹೊರಗೆ ಹಾಕಿ, ಮನೆಗೆ...

Read moreDetails

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದ ಬಾಗಿಲು ಅ. 9 ರಂದು ಓಪನ್:13 ದಿನ ದೇವಿ ದರ್ಶನ

1 2025 08 26t202133.911

ಹಾಸನ: ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿಯ...

Read moreDetails

ಜೈನ ಧರ್ಮದ ಅವಹೇಳನ ಆರೋಪ: ಗಿರೀಶ್ ಮಟ್ಟಣ್ಣವರ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್‌ಐಆರ್

1 2025 08 26t194536.498

ಮಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಧಾರವಾಡದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಇದೀಗ ಬೆಳ್ತಂಗಡಿ...

Read moreDetails

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ವೈಷ್ಣೋ ದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ, 5 ಸಾ*ವು, 14 ಜನರಿಗೆ ಗಾಯ

1 2025 08 26t193211.731

ದೋಡಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಮೂರು ದಿನಗಳ ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ....

Read moreDetails
Page 2 of 25 1 2 3 25

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist