ಸಾಲ ತೀರಿಸಲು 3 ಲಕ್ಷ ರೂ.ಗೆ 20 ದಿನದ ಮಗು ಮಾರಾಟ ಮಾಡಿದ ದಂಪತಿ!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸಾಲ ಬಾಧೆಯಿಂದ 20 ದಿನದ ಗಂಡು ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ....
Read moreDetailsಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸಾಲ ಬಾಧೆಯಿಂದ 20 ದಿನದ ಗಂಡು ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ....
Read moreDetailsಬೆಂಗಳೂರು: ಕರ್ನಾಟಕದಲ್ಲಿ ಕಳೆದ 3-4 ದಿನಗಳಿಂದ ಮಳೆಯ ಆರ್ಭಟ ಕಡಿಮೆಯಾಗಿದ್ದು, ಜುಲೈ 15 ರಿಂದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
Read moreDetailsಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯ ಟೋಲ್ನಾಕಾದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಿತೇಂದ್ರ...
Read moreDetailsಮ್ಯಾನ್ಮಾರ್: ಮ್ಯಾನ್ಮಾರ್ನ ಸಾಗೈಂಗ್ ಪ್ರದೇಶದ ಲಿನ್ ಟಾ ಲು ಗ್ರಾಮದಲ್ಲಿರುವ ಬೌದ್ಧ ಮಠವೊಂದರ ಮೇಲೆ ಮ್ಯಾನ್ಮಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ 4 ಮಕ್ಕಳು ಸೇರಿದಂತೆ 23...
Read moreDetailsಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಿನನಿತ್ಯದ ಡೈನಾಮಿಕ್ ಇಂಧನ ಬೆಲೆ ವಿಧಾನದ ಆಧಾರದ ಮೇಲೆ ಪರಿಷ್ಕರಣೆಗೊಳ್ಳುತ್ತವೆ. ಈ ವಿಧಾನವನ್ನು ಜೂನ್ 2017ರಿಂದ ಜಾರಿಗೆ ತರಲಾಗಿದ್ದು, ಪ್ರತಿದಿನ...
Read moreDetailsಸಂಖ್ಯಾಶಾಸ್ತ್ರವು ಸಂಖ್ಯೆಗಳು ಮತ್ತು ನಮ್ಮ ಜೀವನದ ನಡುವಿನ ಆತ್ಮೀಯ ಸಂಬಂಧವನ್ನು ಅಧ್ಯಯನ ಮಾಡುವ ಒಂದು ವಿಶಿಷ್ಟ ವಿಜ್ಞಾನವಾಗಿದೆ. ಇದು ಜನ್ಮ ದಿನಾಂಕದ ಆಧಾರದ ಮೇಲೆ ವ್ಯಕ್ತಿಯ ಜನ್ಮಸಂಖ್ಯೆಯನ್ನು...
Read moreDetails2025 ಜುಲೈ 12ರ ಶನಿವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ದ್ವಾದಶ ರಾಶಿಗಳ ಫಲಾಫಲಗಳು ವಿಶೇಷವಾಗಿರಲಿವೆ. ಚಂದ್ರನು ಶನಿಯ ರಾಶಿಚಕ್ರವಾದ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಾನೆ, ಮತ್ತು...
Read moreDetailsಮುಂಬೈ: ಮಹಾರಾಷ್ಟ್ರದಲ್ಲಿ ಒಂದು ಶತಮಾನಕ್ಕೂ ಹೆಚ್ಚಿನ ಕಾಲದಿಂದ ಆಚರಿಸಲಾಗುತ್ತಿರುವ ಸಾರ್ವಜನಿಕ ಗಣೇಶೋತ್ಸವವನ್ನು ಮಹಾರಾಷ್ಟ್ರ ರಾಜ್ಯ ಸರ್ಕಾರವು 'ರಾಜ್ಯ ಹಬ್ಬ'ವಾಗಿ ಘೋಷಿಸಿದೆ. ಈ ಘೋಷಣೆಯು ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು...
Read moreDetailsಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಕಾರಿನಲ್ಲಿ ದನಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸರ...
Read moreDetailsಕಲಬುರಗಿ: ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ಹಾಡಹಗಲೇ ಜ್ಯುವೆಲರಿ ಶಾಪ್ಗೆ ನುಗ್ಗಿದ ದರೋಡೆಕೋರರು, ಮಾಲೀಕನಿಗೆ ಗನ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ 2.5 ರಿಂದ 3 ಕೆಜಿ ಚಿನ್ನಾಭರಣಗಳನ್ನು...
Read moreDetailsಲಾರ್ಡ್ಸ್ ಟೆಸ್ಟ್ನ ಎರಡನೇ ದಿನದಾಟದಲ್ಲಿ (ಜುಲೈ 11) ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ ಕೆಲವೇ ನಿಮಿಷಗಳಲ್ಲಿ ಇಂಗ್ಲೆಂಡ್ನ ಮೂರು...
Read moreDetailsಮೈಸೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಹಣ ನೀಡಲು ವಿಳಂಬವಾಗುತ್ತಿತ್ತು, ಇನ್ಮುಂದೆ ಮೂರು ತಿಂಗಳಿಗೊಮ್ಮೆ ಹಣ ವಿತರಿಸದೆ, ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ...
Read moreDetailsಕನ್ನಡ ಸಿನಿಮಾಗಳು ಥಿಯೇಟರ್ನಲ್ಲಿ ಓಡ್ತಿಲ್ಲ, ಓಟಿಟಿಗೆ ಸೇಲ್ ಆಗ್ತಿಲ್ಲ. ಟಿವಿ ರೈಟ್ಸ್ ಕೂಡ ಬರ್ತಿಲ್ಲ. ಹೊಸ ನಿರ್ಮಾಪಕರು ಬರ್ತಿಲ್ಲ ಎನ್ನುವಾಗಲೇ ಸ್ಯಾಂಡಲ್ವುಡ್ ಗೆ ಖುಷಿ ಖಬರ್ ಸಿಕ್ಕಿದೆ....
Read moreDetailsಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಘಟನೆಯ ಬೆನ್ನಲ್ಲೇ, ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದೆ....
Read moreDetailsಚಂಡೀಗಢ: ಹರಿಯಾಣದ ಗುರುಗ್ರಾಮದಲ್ಲಿ ಟೆನ್ನಿಸ್ ಆಟಗಾರ್ತಿಯಾಗಿದ್ದ ರಾಧಿಕಾ ಯಾದವ್ ಅವರನ್ನು ತಂದೆ ದೀಪಕ್ ಯಾದವ್ ಗುಂಡಿಕ್ಕಿ ಕೊಲೆ ಮಾಡಿರುವ ಪ್ರಕರಣಕ್ಕೆ ಈಗ ಸ್ಫೋಟಕ ಆಯಾಮ ಸಿಕ್ಕಿದೆ. ರಾಧಿಕಾ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ....
Read moreDetailsಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಕುಡ್ತಲಕರ್ ಗುರುವಾರ (ಜುಲೈ 10) ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ಹ್ಯಾಂಡ್...
Read moreDetailsಪಾಕಿಸ್ತಾನದ ಕರಾಚಿಯ ಡಿಫೆನ್ಸ್ ಹೌಸಿಂಗ್ ಅಥಾರಿಟಿಯ (DHA) ಇತ್ತಿಹಾದ್ ಕಮರ್ಷಿಯಲ್ ಪ್ರದೇಶದ ಒಂದು ಫ್ಲಾಟ್ನಲ್ಲಿ ಪ್ರಖ್ಯಾತ ನಟಿ ಮತ್ತು ಮಾಡೆಲ್ ಹುಮೈರಾ ಅಸ್ಗರ್ ಅಲಿಯ ಶವ ಜುಲೈ...
Read moreDetailsಬೀದರ್ನಲ್ಲಿ ಒಂದೇ ದಿನ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಸರಕಾರಿ ಡಿಗ್ರಿ ಕಾಲೇಜಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ (42) ಮತ್ತು ಆರೋಗ್ಯ...
Read moreDetailsಕ್ರಿಕೆಟ್, ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕ್ರೀಡೆ, ಯಾವಾಗಲೂ ದಾಖಲೆಗಳಿಂದ ಕೂಡಿರುತ್ತದೆ. ಸ್ಟಾರ್ ಆಟಗಾರರು ಅಥವಾ ದೊಡ್ಡ ತಂಡಗಳು ದಾಖಲೆ ಬರೆಯುವುದು ಸಾಮಾನ್ಯವಾದರೂ, ಸಣ್ಣ ತಂಡಗಳು ಅಥವಾ...
Read moreDetailsಮೈಸೂರು: ರಾಜ್ಯದ ಜನತೆಗೆ 5 ಗ್ಯಾರಂಟಿಗಳ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಪಂಚಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸಾಮಾಜಿಕವಾಗಿ...
Read moreDetailsನಾಗುರದ ನಂದನನ್ ಪ್ರದೇಶದಲ್ಲಿರುವ ಡಿಮಾರ್ಟ್ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಯುವತಿಯರು ಸ್ಕೂಟರ್ ಕದಿಯುವ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದಿಟ್ಟ ಕೃತ್ಯವು ಸಾರ್ವಜನಿಕರಲ್ಲಿ ಆಘಾತ ಮೂಡಿಸಿದ್ದು,...
Read moreDetailsಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ ನಿರ್ದೇಶನ ಮತ್ತು ನಿರ್ಮಾಣ ಮಾಡಿರುವ ‘ತನ್ವಿ ದಿ ಗ್ರೇಟ್’ ಸಿನಿಮಾವು ಆಟಿಸ್ಟಿಕ್ ಯುವತಿಯೊಬ್ಬಳ ಭಾರತೀಯ ಸೇನೆಗೆ ಸೇರ್ಪಡೆಯಾಗುವ ಸಾಹಸಮಯ ಕತೆಯನ್ನು...
Read moreDetailsಕರ್ನಾಟಕ ಸರ್ಕಾರವು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ವೃತ್ತಿಪರ ಚಟುವಟಿಕೆಗಳಿಗಾಗಿ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೆ ತಂದಿದೆ....
Read moreDetailsಉತ್ತರ ಪ್ರದೇಶದ ಉನ್ನಾವೋದ ಬದರ್ಕಾ ಪ್ರದೇಶದ ತುರ್ಕಿಹಾ ಬದರ್ಕಾ ಗ್ರಾಮದಲ್ಲಿ ದಿಗಿಲುಗೊಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಮ್ರಾನ್ ಎಂಬ ವ್ಯಕ್ತಿಯನ್ನು ಆತನ ಪತ್ನಿ ಶೀಬಾ, ಆಕೆಯ...
Read moreDetailsಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 ಮಿಷನ್ನ ಇತರ ಮೂವರು ಸಿಬ್ಬಂದಿಗಳು ಜುಲೈ 14, 2025ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಭೂಮಿಗೆ ಮರಳಲಿದ್ದಾರೆ. ಈ...
Read moreDetailsಚೆನ್ನೈ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಬದಲು ಆಕಾಶ್ ದೀಪ್ (Akash Deep) ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ (Player of the Match)...
Read moreDetailsಬೆಂಗಳೂರು: ಕಾಂಗ್ರೆಸ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಈ ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದು ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ....
Read moreDetailsಕೌಲಾಲಂಪುರ್: ಮಲೇಷ್ಯಾದ ಸೆಪಾಂಗ್ನ ಮಾರಿಯಮ್ಮನ್ ದೇವಸ್ಥಾನದಲ್ಲಿ ಆಶೀರ್ವಾದದ ನೆಪದಲ್ಲಿ ಮಾಡೆಲ್ಗೆ ಹಿಂದೂ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಲಿಶಲ್ಲಿನಿ...
Read moreDetailsಸಹರ್ಸಾ (ಬಿಹಾರ): ಬಿಹಾರದ ಸಹರ್ಸಾದಲ್ಲಿ ನಡೆದ ಒಂದು ಅಚ್ಚರಿಯ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 30 ವರ್ಷದ ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ...
Read moreDetailsಐಕಾನ್ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ಖ್ಯಾತ ನಿರ್ದೇಶಕ ಅಟ್ಲಿ (Atlee) ಒಟ್ಟಿಗೆ ಕೆಲಸ ಮಾಡುತ್ತಿರುವ ಎಎ26-ಎ6 (AA26-A6) ಚಿತ್ರವು ಈಗಾಗಲೇ ಸಿನಿಮಾ ರಸಿಕರಲ್ಲಿ ಭಾರೀ...
Read moreDetailsನವದೆಹಲಿ: ಯೆಮೆನ್ನಲ್ಲಿ ಕೊಲೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ...
Read moreDetailsದಾವಣಗೆರೆ: ಹೆಣ್ಣಿನ ಸ್ವಾತಂತ್ರ್ಯ ಮತ್ತು ಆಯ್ಕೆಯ ಹಕ್ಕನ್ನು ಒತ್ತಿಹೇಳುವ ಮೂಲಕ ನಟಿ ರಾಗಿಣಿ ದ್ವಿವೇದಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ. ಹೆಣ್ಣು ಯಾವ ಬಟ್ಟೆ ಧರಿಸಬೇಕು,...
Read moreDetailsಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು. ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ...
Read moreDetailsಹೈದರಾಬಾದ್: ತೆಲಂಗಾಣದ ಸೈಬರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) 29 ಸೆಲೆಬ್ರಿಟಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ. ಈ ಪೈಕಿ...
Read moreDetailsನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಚಾಣಕ್ಯ ಎಂದೇ ಖ್ಯಾತರಾದ ಅಮಿತ್ ಶಾ ತಮ್ಮ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ....
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಎಂಟು ದಿನಗಳ ಪ್ರವಾಸವನ್ನು ಮುಗಿಸಿ ಇಂದು (ಗುರುವಾರ) ಬೆಳಿಗ್ಗೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಈ...
Read moreDetailsರಾಮನಗರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಈ ಘೋರ ಘಟನೆ ಬೆಂಗಳೂರು ದಕ್ಷಿಣದ ತಾವರೆಕೆರೆ ಟೌನ್ನಲ್ಲಿ...
Read moreDetailsಯಾದಗಿರಿ: ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಜಾತಿ ನಿಂದನೆಯ ಭಯದಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿಯಿಂದ ಆಘಾತಗೊಂಡ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ...
Read moreDetailsಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ಇಂದು ಬೆಳ್ಳಂಬೆಳಗ್ಗೆ (ಗುರುವಾರ) ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಆಘಾತ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಅವರ ಮನೆಗಳು...
Read moreDetailsಅಸ್ಸಾಂನ ಸಾಮಾಜಿಕ ಮಾಧ್ಯಮ ಪ್ರಭಾವಿ ಅರ್ಚಿತಾ ಫುಕನ್, ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ‘ಬೇಬಿಡಾಲ್ ಆರ್ಚಿ’ ಎಂದು ಖ್ಯಾತರಾಗಿದ್ದಾರೆ. ಒಂದೇ ಒಂದು ಫೋಟೋದಿಂದ ರಾತ್ರೋರಾತ್ರಿ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ...
Read moreDetailsಬೇಸಿಗೆಯ ತಾಪದಲ್ಲಿ ಬಟ್ಟೆ ಧರಿಸಿ ಮಲಗುವುದು ಹಲವರಿಗೆ ಕಿರಿಕಿರಿಯ ಅನುಭವವಾಗಿದೆ. ಆರಾಮದಾಯಕ ನಿದ್ರೆಗಾಗಿ ಕೆಲವರು ಕಡಿಮೆ ಬಟ್ಟೆ ಧರಿಸಿ ಮಲಗಲು ಇಷ್ಟಪಡುತ್ತಾರೆ. ಆದರೆ, ಬಟ್ಟೆಯಿಲ್ಲದೆ ಮಲಗುವುದರಿಂದ ದೇಹ...
Read moreDetailsಮೈಸೂರು: ಕಾವೇರಿ ನದಿಯ ಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟಿನ ಹಿನ್ನೀರು, ಒಂದು ಕಾಲದಲ್ಲಿ ಪವಿತ್ರ ತಾಣವಾಗಿದ್ದು, ಈಗ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಕಳೆದ ವಾರ ಕಾವೇರಿ...
Read moreDetailsಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮುನ್ನೆಲೆಗೆ ಬರಲು ನಾನಾ ರೀತಿಯ ಅಪಾಕಾರಿ ಪ್ರಯತ್ನಗಳು ನಡೆಯುತ್ತಿರುತ್ತವೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದ ಭರತ್ಪುರ ಜಿಲ್ಲೆಯ ಬರೇಥಾ ಡ್ಯಾಂನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್...
Read moreDetailsಕೊಪ್ಪಳ: ರಾಜ್ಯದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ಘೋಷಿಸಿದೆ. ರಾಜ್ಯಾದ್ಯಂತ ಈ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನು...
Read moreDetailsಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಮಹೇಶ್ ಬಾಬು, ಸಾಮಾನ್ಯವಾಗಿ ವಿವಾದಗಳಿಂದ ದೂರವಿರುವ ನಟ. ಸಿನಿಮಾ, ಕುಟುಂಬ, ಮತ್ತು ಜಾಹೀರಾತುಗಳಿಗೆ ಸೀಮಿತವಾದ ಅವರ ಜೀವನ, ಶಾಂತವಾಗಿತ್ತು. ಆದರೆ, ಈಗ...
Read moreDetails‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪೊಲೀಸರ ನಿರ್ಲಕ್ಷ್ಯ ಮತ್ತು ತನಿಖೆಯಲ್ಲಿನ ದೋಷಗಳ ಬಗ್ಗೆ ಸತ್ಯವನ್ನು ಬಹಿರಂಗಪಡಿಸಲು ಬೆಂಗಳೂರಿನ ಪ್ರೆಸ್...
Read moreDetailsಮೈಸೂರು: ಕೇರಳದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ವಾಟ್ಸಾಪ್ ಗುಂಪಿನಲ್ಲಿ ಅಸಭ್ಯ ಧ್ವನಿ ಸಂದೇಶ ಕಳುಹಿಸಿ ತಲೆಮರೆಸಿಕೊಂಡಿದ್ದ 61 ವರ್ಷದ ವೃದ್ಧನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಬತ್ತೇರಿ ಮೂಲಂಗಾವ್ ಕೊರುಂಬತ್ನ...
Read moreDetailsಬೆಂಗಳೂರು: ಆನ್ಲೈನ್ ಬೆಟ್ಟಿಂಗ್ನ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಕೆ.ಎ. ಮೂರ್ತಿ (27), ತಂದೆಯ ಆಸ್ತಿಯನ್ನು ಮಾರಾಟ ಮಾಡಿಸಿ, ಕೊನೆಗೆ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸುದ್ದಿಯ ಫೇಸ್ಬುಕ್ ಪೋಸ್ಟ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಕೆಲವರು...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಾಹಿತಿ ಮತ್ತು ನಿರ್ದೇಶಕ ಯೋಗರಾಜ್ ಭಟ್ ಅವರ ‘ಮತ್ತೆ ಮೊದಲಿಂದ’ ಗೀತ ಗುಚ್ಛದ ಮೂರನೇ ಹಾಡು ‘ಉನ್ಮಾದ ಉಕ್ಕಿದಾಗ… (ಕಾಮದ ಬಣ್ಣ...
Read moreDetailsಆನೆಗಳು ತಮ್ಮ ದೈತ್ಯಾಕಾರದ ಗಾತ್ರದ ಹೊರತಾಗಿಯೂ ಸೌಮ್ಯ ಸ್ವಭಾವದಿಂದ ಎಲ್ಲರ ಮನಗೆದ್ದಿವೆ. ತಮ್ಮನ್ನು ಆರೈಕೆ ಮಾಡುವವರೊಂದಿಗೆ ಆತ್ಮೀಯ ಸಂಬಂಧವನ್ನು ಬೆಳೆಸಿಕೊಳ್ಳುವ ಈ ಜೀವಿಗಳು, ತಮ್ಮ ತುಂಟಾಟ, ಒಗ್ಗಟ್ಟು...
Read moreDetailsರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಬಗ್ಗೆ ಹೃದ್ರೋಗ ತಜ್ಞರು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು...
Read moreDetailsಗ್ರೀನ್ ಕೌಂಟಿ, ಅಮೆರಿಕ: ಅಮೆರಿಕದ ಗ್ರೀನ್ ಕೌಂಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಭಾರತದ ಹೈದರಾಬಾದ್ ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ದುರಂತ ಸೋಮವಾರ...
Read moreDetailsಎಡ್ಜ್ಬಾಸ್ಟನ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಅಮೋಘ ಬ್ಯಾಟಿಂಗ್ ಪ್ರದರ್ಶನದೊಂದಿಗೆ 34 ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ 25ನೇ...
Read moreDetailsಕರ್ನಾಟಕದಾದ್ಯಂತ ಪೆಟ್ರೋಲ್ ಸರಾಸರಿ ₹103.38 ಪ್ರತಿ ಲೀಟರ್ಗೆ ಮಾರಾಟವಾಗುತ್ತಿದೆ. ಜುಲೈ 7, 2025 ರಿಂದ ಯಾವುದೇ ಬೆಲೆ ಬದಲಾವಣೆ ದಾಖಲಾಗಿಲ್ಲ. ಕಳೆದ ತಿಂಗಳು, ಜೂನ್ 30, 2025...
Read moreDetailsಶಿಮ್ಲಾ: ಕಳೆದ 17 ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ 19 ಮೇಘಸ್ಫೋಟಗಳು ಸಂಭವಿಸಿದ್ದು, 82 ಮಂದಿ ಮೃತಪಟ್ಟಿದ್ದಾರೆ. ಜೂನ್ 20 ರಿಂದ ಜುಲೈ 6 ರವರೆಗೆ ರಾಜ್ಯದಲ್ಲಿ 19...
Read moreDetailsಒತ್ತಡವು ಜೀವನದ ಅನಿವಾರ್ಯ ಭಾಗವಾಗಿದ್ದು, ಇದು ಮೆದುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಒತ್ತಡದಿಂದ ಮೆದುಳಿಗೆ ಉಂಟಾಗುವ ತೊಂದರೆಗಳ ಬಗ್ಗೆ ನರಶಸ್ತ್ರಚಿಕಿತ್ಸಕ ಡಾ. ಸ್ಟೀವನ್ ಸ್ಪಿಟ್ಜ್...
Read moreDetailsಚಿತ್ರದುರ್ಗ: ರಾತ್ರಿ ಮಲಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಧಾರುಣ ಘಟನೆ ಚಿತ್ರದುರ್ಗ ತಾಲೂಕಿನ ಸೊಲ್ಲಾಪುರ (ನಾಯಕನಹಟ್ಟಿ) ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಪ್ಲೇಶ್ (34) ಎಂದು...
Read moreDetailsಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. 45 ದಿನದ ಗಂಡು ಮಗುವನ್ನು ತಾಯಿಯಾದ ರಾಧೆಯೇ ಕೊಲೆ ಮಾಡಿದ್ದಾಳೆ. ಬಡತನ ಮತ್ತು...
Read moreDetailsನವದೆಹಲಿ: ಪಂಜಾಬ್ನಲ್ಲಿ 16ಕ್ಕೂ ಹೆಚ್ಚು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಕಾರ್ಯಕರ್ತ ಹಾಗೂ ಖಲಿಸ್ತಾನಿ ಉಗ್ರ ಹರ್ಪ್ರೀತ್ ಸಿಂಗ್ ಅಲಿಯಾಸ್...
Read moreDetailsತಾಯಿಯ ಪ್ರೀತಿಯ ಮುಂದೆ ಎಲ್ಲವೂ ಶರಣಾಗುತ್ತದೆ. ಮಗುವಿಗೆ ಯಾವುದೇ ಕಷ್ಟವಾದರೂ ತಾಯಿಯ ಹೃದಯ ಒಡದಾಡುತ್ತದೆ. ಈ ವಿಷಯದಲ್ಲಿ ಮನುಷ್ಯರಿಗೂ ಮೂಕ ಪ್ರಾಣಿಗಳಿಗೂ ಯಾವುದೇ ಭೇದವಿಲ್ಲ. ಟರ್ಕಿಯಲ್ಲಿ ತನ್ನ...
Read moreDetailsಮೂತ್ರನಾಳದ ಸೋಂಕು (Urinary Tract Infection-UTI) ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಸೋಂಕಿಗೆ ಹಲವು ಕಾರಣಗಳಿದ್ದರೂ, ದೈಹಿಕ ಸಂಪರ್ಕದ ಸಮಯದಲ್ಲಿ ಬ್ಯಾಕ್ಟೀರಿಯಾಗಳು ಮೂತ್ರನಾಳವನ್ನು ಪ್ರವೇಶಿಸುವುದು ಪ್ರಮುಖ...
Read moreDetailsಹರಿಯಾಣದ ಫರಿದಾಬಾದ್ನಲ್ಲಿ ನಾಯಿಯೊಂದು ಕಾರನ್ನು 2 ಕಿಲೋಮೀಟರ್ಗೂ ಅಧಿಕ ದೂರ ಹಿಂಬಾಲಿಸಿದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಭಾವುಕ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ...
Read moreDetailsಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಇತ್ತೀಚಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ನಿತ್ಯ ಜೀವನದಲ್ಲಿ ಅನಿವಾರ್ಯ...
Read moreDetailsಯುವರಾಜ್ ಕುಮಾರ್ ಅಭಿನಯದ 'ಎಕ್ಕ' ಚಿತ್ರವು ತನ್ನ ಆಕರ್ಷಕ ಕಥೆ ಮತ್ತು ಜನಪ್ರಿಯ ಹಾಡುಗಳ ಮೂಲಕ ಸಿನಿಮಾ ಪ್ರಿಯರಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈಗಾಗಲೇ ಚಿತ್ರದ 'ಎಕ್ಕ...
Read moreDetailsಅಮ್ಮನ ಕೈ ರುಚಿಯ ಮೌಲ್ಯವನ್ನು ದೂರದ ಊರಿಗೆ ಹೋದಾಗಲೋ ಅಥವಾ ತಾವೇ ಅಡುಗೆ ಮಾಡಿಕೊಂಡಾಗಲೋ ಅರಿಯುವುದು ಸಾಮಾನ್ಯ. ಆದರೆ ಒಂದು ಪುಟ್ಟ ಮಗು ತನ್ನ ತಾಯಿಯ ಪ್ರೀತಿಯಿಂದ...
Read moreDetailsಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 336 ರನ್ಗಳಿಂದ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯನ್ನು 1-1 ರ ಸಮಬಲಕ್ಕೆ...
Read moreDetailsಜೈಪುರ: ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಪಿಎಸ್ಐ) ಆಗುವ ಕನಸು ಕಾಣುವವರು ವರ್ಷಗಟ್ಟಲೆ ಕಠಿಣ ಓದಿನ ತಯಾರಿ, ಪರೀಕ್ಷೆ, ಮತ್ತು ಸಂದರ್ಶನಕ್ಕೆ ತರಬೇತಿ ಪಡೆಯುತ್ತಾರೆ. ಆದರೆ, ರಾಜಸ್ಥಾನದ ಮೋನಾ ಬುಗಾಲಿಯಾ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ, ಜೈವಿಕ ಇಂಧನ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 2024-25ನೇ...
Read moreDetailsನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನಿವೃತ್ತಿಯ ನಂತರವೂ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಧಿಕೃತ ಬಂಗಲೆಯಲ್ಲಿ ವಾಸಿಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಈ...
Read moreDetailsತುಮಕೂರು: ದಾವಣಗೆರೆಯ ಪಿಎಸ್ಐ ನಾಗರಾಜಪ್ಪ ಅವರು ತುಮಕೂರಿನ ದ್ವಾರಕಾ ಹೋಟೆಲ್ನಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಸ್ಥಳದಲ್ಲಿ ಪತ್ತೆಯಾದ ಎರಡು ಪುಟಗಳ ಡೆತ್ನೋಟ್ನಲ್ಲಿ, “ನನ್ನ ಸಾವಿಗೆ...
Read moreDetailsಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಆದರೆ, ಇದನ್ನು ವಿವಾದ ಎಂದು ಕರೆಯಲು ಬಾರದು, ರಶ್ಮಿಕಾ ಗೊತ್ತಿಲ್ಲದೆ ತಪ್ಪಾಗಿ ಹೇಳಿರಬೇಕು, ಅವರನ್ನು...
Read moreDetailsಬೆಂಗಳೂರು: ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 9,050 ರೂ.ನಿಂದ 9,060...
Read moreDetailsಹೃದಯಾಘಾತ, ಇಂದು 'ಸೈಲೆಂಟ್ ಕಿಲ್ಲರ್' ಎಂದೇ ಖ್ಯಾತವಾಗಿದೆ. ಜಾಗತಿಕವಾಗಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯುವಕರು, ಮಧ್ಯವಯಸ್ಕರು, ಹಿರಿಯರು ಎಂಬ ಭೇದವಿಲ್ಲದೆ ಈ ಮಾರಕ...
Read moreDetailsನ್ಯೂಯಾರ್ಕ್: ಟೆಕ್ ದೈತ್ಯ ಮತ್ತು ಟೆಸ್ಲಾ ಸಿಇಓ ಎಲಾನ್ ಮಸ್ಕ್, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಬಿರುಕಿನ ನಂತರ, ‘ಅಮೆರಿಕ ಪಾರ್ಟಿ’ ಎಂಬ ಹೊಸ ರಾಜಕೀಯ...
Read moreDetailsಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಇಂದು ಬೆಳಗಿನಜಾವ, ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಐಚನಹಳ್ಳಿ ಗ್ರಾಮ...
Read moreDetailsಬೆಂಗಳೂರು: ದ್ವಿಭಾಷಾ ಸೂತ್ರವನ್ನು ರಾಜ್ಯ ಸರ್ಕಾರದ ಅಧಿಕೃತ ನೀತಿಯಾಗಿ ರೂಪಿಸಲು ಪ್ರಯತ್ನಿಸುವುದಾಗಿ ಮತ್ತು ಈ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚೆಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
Read moreDetailsಬೆಳಗಾವಿ: ಗೋಕಾಕ್ನ ಲಕ್ಷ್ಮಿದೇವಿ ಜಾತ್ರೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ, ಗೋಕಾಕ್...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯ ಜನತೆಯೇ, ವೀಕೆಂಡ್ ಆನಂದಿಸಲು ಮನೆಯಿಂದ ಹೊರಗೆ ಬರುವ ಮುನ್ನ ಎಚ್ಚರಿಕೆ ವಹಿಸಿ! ಇಂದು ಮೊಹರಂ ಆಚರಣೆಯ (Moharam Celebration) ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು...
Read moreDetailsನಾನ್-ಸ್ಟಿಕ್ ಪಾತ್ರೆಗಳು ಇಂದು ಅಡುಗೆಮನೆಯಲ್ಲಿ ಸಾಮಾನ್ಯವಾಗಿವೆ. ಗರಿಗರಿಯಾದ ದೋಸೆ, ಆಮ್ಲೆಟ್ನಂತಹ ಖಾದ್ಯಗಳನ್ನು ತಯಾರಿಸಲು ಇವು ಗೃಹಿಣಿಯರ ನೆಚ್ಚಿನ ಆಯ್ಕೆಯಾಗಿವೆ. ಆದರೆ, ಈ ಪಾತ್ರೆಗಳ ಬಳಕೆಯಿಂದ ಗಂಭೀರ ಆರೋಗ್ಯ...
Read moreDetailsಶಿವಮೊಗ್ಗ: ನಗರದ ಹೊರವಲಯದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಕಿಡಿಗೇಡಿಗಳು ಗಣಪತಿ ಮತ್ತು ನಾಗರ ಮೂರ್ತಿಗಳಿಗೆ ಕಾಲಿನಿಂದ ಒದ್ದು ವಿಕೃತಿ ಮಾಡಿದ ಘಟನೆ ನಡೆದಿದೆ. ಸ್ಥಳೀಯ ಕುಟುಂಬವೊಂದು...
Read moreDetailsEngland U19 vs India U19: ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ (143) ಭರ್ಜರಿ ಶತಕ...
Read moreDetailsಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5ರಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025 ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ಖ್ಯಾತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು...
Read moreDetailsಕರ್ನಾಟಕದಲ್ಲಿ ಜುಲೈ 6, 2025 ರಂದು ಪೆಟ್ರೋಲ್ ಸರಾಸರಿ ಬೆಲೆ ₹103.36 ಆಗಿದೆ, ಇದು ಜುಲೈ 5, 2025 ರಿಂದ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ತಿಂಗಳು (ಜೂನ್...
Read moreDetailsಸಂಖ್ಯಾಶಾಸ್ತ್ರವು ವ್ಯಕ್ತಿಯ ಜನ್ಮಸಂಖ್ಯೆಯ ಆಧಾರದಲ್ಲಿ ಅವರ ವ್ಯಕ್ತಿತ್ವ, ಗುಣಲಕ್ಷಣಗಳು ಮತ್ತು ಭವಿಷ್ಯವನ್ನು ಊಹಿಸುವ ಹಳೆಯ ಪದ್ಧತಿಯಾಗಿದೆ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮ ದಿನಾಂಕವನ್ನು ಒಂದಂಕಿಯಾಗಿ ಸರಳಗೊಳಿಸಿ (ಉದಾಹರಣೆಗೆ,...
Read moreDetails2025 ಜುಲೈ 6ರ ಭಾನುವಾರದಂದು, ಚಂದ್ರನ ಸ್ಥಾನ ಬದಲಾವಣೆಯಿಂದಾಗಿ ನಿಮ್ಮ ದಿನವು ಹೇಗಿರಲಿದೆ? ಯಾವ ರಾಶಿಯವರಿಗೆ ಶುಭ ಫಲಗಳು ಒಲಿಯಲಿವೆ? ಯಾವ ರಾಶಿಯವರು ಎಚ್ಚರಿಕೆಯಿಂದಿರಬೇಕು? ಒಟ್ಟಾರೆ ದ್ವಾದಶ...
Read moreDetailsಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ (Darshan) ಅವರು ಮೈಸೂರಿನ ತಮ್ಮ ನಿವಾಸ ಹಾಗೂ ಫಾರಂ ಹೌಸ್ನಲ್ಲಿ ಕುಟುಂಬಸ್ಥರೊಂದಿಗೆ ಚಾಮುಂಡೇಶ್ವರಿ ತಾಯಿಯ ಪೂಜೆಯನ್ನು ಭಕ್ತಿಭಾವದಿಂದ...
Read moreDetailsನವದೆಹಲಿ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ನಂತರ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟು, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ತನ್ನ ಐದನೇ...
Read moreDetailsಬರ್ಮಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧ ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದಾಖಲೆ ಬರೆದಿದ್ದಾರೆ. ಭಾರತ ಮೊದಲ ಇನಿಂಗ್ಸ್ನಲ್ಲಿ...
Read moreDetailsಭಾರತದ ಮೂರು ಪ್ರಮುಖ ಖಾಸಗಿ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರತಿ ಏರ್ಟೆಲ್, ಮತ್ತು ವೊಡಾಫೋನ್ ಐಡಿಯಾ (ವಿಐ) 2025ರಲ್ಲಿ ಮತ್ತೊಮ್ಮೆ ದರ ಏರಿಕೆಗೆ ಸಿದ್ಧವಾಗಿವೆ. ಈ...
Read moreDetailsಚಿತ್ರದುರ್ಗ: ಚಿತ್ರದುರ್ಗದ ಮದಕರಿಪುರ ಸೇತುವೆ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಮೇಶ್ (32) ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ....
Read moreDetailsಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಸನ, ಶಿವಮೊಗ್ಗ, ಮತ್ತು ವಿಜಯಪುರದಲ್ಲಿ ಇತ್ತೀಚೆಗೆ ಹೃದಯಾಘಾತಕ್ಕೆ ಸಂಬಂಧಿಸಿದ ಘಟನೆಗಳು ವರದಿಯಾಗಿದ್ದವು. ಈಗ ಬೆಳಗಾವಿಯಲ್ಲಿ...
Read moreDetailsದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆಯವರ ಮೊಬೈಲ್ನಲ್ಲಿ 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ, ಇದರಲ್ಲಿ...
Read moreDetailsನಟಿ ರಶ್ಮಿಕಾ ಮಂದಣ್ಣ ಅವರ “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೇ” ಎಂಬ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಕೊಡವ ಸಮುದಾಯದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ...
Read moreDetailsಲಂಡನ್: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಮೂರನೇ T20I ಪಂದ್ಯದಲ್ಲಿ ಟೀಮ್ ಇಂಡಿಯಾ ಕೊನೆಯ ಓವರ್ನಲ್ಲಿ 5 ರನ್ಗಳಿಂದ ರೋಚಕ ಸೋಲನುಭವಿಸಿದೆ. ಮೊದಲ ಎರಡು...
Read moreDetailsಕಲಬುರಗಿ: ಆರ್ಎಸ್ಎಸ್ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಎಸ್ಎಸ್ ಅನ್ನು ಬ್ಯಾನ್...
Read moreDetailsಎಜ್ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಮತ್ತು ಆಕಾಶ್ ದೀಪ್ (Akash Deep) ಅವರ ಶಕ್ತಿಶಾಲಿ ಬೌಲಿಂಗ್...
Read moreDetailsಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದ ಶೇಖರ್ (35) ಎಂಬ ಯುವಕ ತನ್ನ ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ ದುಃಖದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ...
Read moreDetailsಕರ್ನಾಟಕದಲ್ಲಿ ಭಾರೀ ಮಳೆಯ ಆರ್ಭಟವು ರಾಜ್ಯದಾದ್ಯಂತ ಗಮನಾರ್ಹ ಪರಿಣಾಮ ಬೀರಿದೆ. ಹಲವು ಜಲಾಶಯಗಳು ವಾಡಿಕೆಗಿಂತ ಮೊದಲೇ ಭರ್ತಿಯಾಗಿವೆ, ನದಿಗಳು ಉಕ್ಕಿ ಹರಿಯುತ್ತಿವೆ, ಮತ್ತು ಕೆಲವು ಪ್ರದೇಶಗಳಲ್ಲಿ ಗುಡ್ಡ...
Read moreDetails