ADVERTISEMENT
admin

admin

ಸಾಲ ತೀರಿಸಲು 3 ಲಕ್ಷ ರೂ.ಗೆ 20 ದಿನದ ಮಗು ಮಾರಾಟ ಮಾಡಿದ ದಂಪತಿ!

Your paragraph text (3)

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸಾಲ ಬಾಧೆಯಿಂದ 20 ದಿನದ ಗಂಡು ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ....

Read moreDetails

ಜುಲೈ 15 ರಿಂದ ರಾಜ್ಯದಲ್ಲಿ ಗುಡುಗು ಗಾಳಿ ಸಹಿತ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Your paragraph text (2)

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 3-4 ದಿನಗಳಿಂದ ಮಳೆಯ ಆರ್ಭಟ ಕಡಿಮೆಯಾಗಿದ್ದು, ಜುಲೈ 15 ರಿಂದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

Read moreDetails

ಲವ್ ಫೇಲ್ಯುವರ್: ಪೆಟ್ರೋಲ್ ಸುರಿದುಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Your paragraph text (1)

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯ ಟೋಲ್‌ನಾಕಾದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಿತೇಂದ್ರ...

Read moreDetails

ಮ್ಯಾನ್ಮಾರ್‌ನ ಬೌದ್ಧ ಮಠದ ಮೇಲೆ ಭೀಕರ ವೈಮಾನಿಕ ದಾಳಿ: 23 ನಾಗರಿಕರ ಸಾವು!

Your paragraph text

ಮ್ಯಾನ್ಮಾರ್: ಮ್ಯಾನ್ಮಾರ್‌ನ ಸಾಗೈಂಗ್ ಪ್ರದೇಶದ ಲಿನ್ ಟಾ ಲು ಗ್ರಾಮದಲ್ಲಿರುವ ಬೌದ್ಧ ಮಠವೊಂದರ ಮೇಲೆ ಮ್ಯಾನ್ಮಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ 4 ಮಕ್ಕಳು ಸೇರಿದಂತೆ 23...

Read moreDetails

ನಿಮ್ಮ ನಗರದಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಿಳಿಬೇಕಾ?

Befunky collage 2025 05 25t135713.442 1024x576

ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಿನನಿತ್ಯದ ಡೈನಾಮಿಕ್ ಇಂಧನ ಬೆಲೆ ವಿಧಾನದ ಆಧಾರದ ಮೇಲೆ ಪರಿಷ್ಕರಣೆಗೊಳ್ಳುತ್ತವೆ. ಈ ವಿಧಾನವನ್ನು ಜೂನ್ 2017ರಿಂದ ಜಾರಿಗೆ ತರಲಾಗಿದ್ದು, ಪ್ರತಿದಿನ...

Read moreDetails

ಸಂಖ್ಯಾಶಾಸ್ತ್ರದ ಆಧಾರದಲ್ಲಿ ನಿಮ್ಮ ದಿನ ಭವಿಷ್ಯ ತಿಳಿಯಿರಿ!

Untitled design (5)

ಸಂಖ್ಯಾಶಾಸ್ತ್ರವು ಸಂಖ್ಯೆಗಳು ಮತ್ತು ನಮ್ಮ ಜೀವನದ ನಡುವಿನ ಆತ್ಮೀಯ ಸಂಬಂಧವನ್ನು ಅಧ್ಯಯನ ಮಾಡುವ ಒಂದು ವಿಶಿಷ್ಟ ವಿಜ್ಞಾನವಾಗಿದೆ. ಇದು ಜನ್ಮ ದಿನಾಂಕದ ಆಧಾರದ ಮೇಲೆ ವ್ಯಕ್ತಿಯ ಜನ್ಮಸಂಖ್ಯೆಯನ್ನು...

Read moreDetails

ರಾಶಿ ಭವಿಷ್ಯ: ಈ ರಾಶಿಯವರಿಗೆ ಶನಿಯಿಂದ ಸಕಲೈಶ್ವರ್ಯ ಪ್ರಾಪ್ತಿ!

Rashi bavishya 10

2025 ಜುಲೈ 12ರ ಶನಿವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ದ್ವಾದಶ ರಾಶಿಗಳ ಫಲಾಫಲಗಳು ವಿಶೇಷವಾಗಿರಲಿವೆ. ಚಂದ್ರನು ಶನಿಯ ರಾಶಿಚಕ್ರವಾದ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಾನೆ, ಮತ್ತು...

Read moreDetails

ಗಣೇಶೋತ್ಸವವನ್ನು ‘ರಾಜ್ಯ ಹಬ್ಬ’ವಾಗಿ ಘೋಷಣೆ ಮಾಡಿದ ಮಹಾರಾಷ್ಟ್ರ ಸರ್ಕಾರ

Add a heading (74)

ಮುಂಬೈ: ಮಹಾರಾಷ್ಟ್ರದಲ್ಲಿ ಒಂದು ಶತಮಾನಕ್ಕೂ ಹೆಚ್ಚಿನ ಕಾಲದಿಂದ ಆಚರಿಸಲಾಗುತ್ತಿರುವ ಸಾರ್ವಜನಿಕ ಗಣೇಶೋತ್ಸವವನ್ನು ಮಹಾರಾಷ್ಟ್ರ ರಾಜ್ಯ ಸರ್ಕಾರವು 'ರಾಜ್ಯ ಹಬ್ಬ'ವಾಗಿ ಘೋಷಿಸಿದೆ. ಈ ಘೋಷಣೆಯು ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು...

Read moreDetails

ಕಾರಿನಲ್ಲಿ ದನ ಕದ್ದೊಯ್ಯುತ್ತಿದ್ದ ಕಳ್ಳರಿಂದ ಪೊಲೀಸರಿಗೆ ರಾಡ್‌ನಿಂದ ದಾಳಿಗೆ ಯತ್ನ, ಇಬ್ಬರು ಅರೆಸ್ಟ್!

Add a heading (73)

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಕಾರಿನಲ್ಲಿ ದನಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸರ...

Read moreDetails

ಕಲಬುರಗಿಯಲ್ಲಿ ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ 3 ಕೆಜಿ ಚಿನ್ನ ದೋಚಿದ ಕಿಲಾಡಿ ಗ್ಯಾಂಗ್

Add a heading (72)

ಕಲಬುರಗಿ: ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೋರರು, ಮಾಲೀಕನಿಗೆ ಗನ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ 2.5 ರಿಂದ 3 ಕೆಜಿ ಚಿನ್ನಾಭರಣಗಳನ್ನು...

Read moreDetails

ಒಂದೇ ಓವರ್‌ನಲ್ಲಿ ಇಂಗ್ಲೆಂಡ್‌ಗೆ ಬುಮ್ರಾಘಾತ! ಕಪಿಲ್ ದೇವ್ ದಾಖಲೆ ಮುರಿದು ಬುಮ್ರಾ ಮಿಂಚು!

Add a heading (71)

ಲಾರ್ಡ್ಸ್‌ ಟೆಸ್ಟ್‌ನ ಎರಡನೇ ದಿನದಾಟದಲ್ಲಿ (ಜುಲೈ 11) ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ ಕೆಲವೇ ನಿಮಿಷಗಳಲ್ಲಿ ಇಂಗ್ಲೆಂಡ್‌ನ ಮೂರು...

Read moreDetails

ಇನ್ಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Add a heading (70)

ಮೈಸೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಹಣ ನೀಡಲು ವಿಳಂಬವಾಗುತ್ತಿತ್ತು, ಇನ್ಮುಂದೆ ಮೂರು ತಿಂಗಳಿಗೊಮ್ಮೆ ಹಣ ವಿತರಿಸದೆ, ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ...

Read moreDetails

ಸ್ಯಾಂಡಲ್‌‌ವುಡ್‌ಗೆ ಖುಷಿ ಖಬರ್.. ಸ್ಟಾರ್ಸ್ ಸಮಾಗಮ

Add a heading (69)

ಕನ್ನಡ ಸಿನಿಮಾಗಳು ಥಿಯೇಟರ್‌‌ನಲ್ಲಿ ಓಡ್ತಿಲ್ಲ, ಓಟಿಟಿಗೆ ಸೇಲ್ ಆಗ್ತಿಲ್ಲ. ಟಿವಿ ರೈಟ್ಸ್ ಕೂಡ ಬರ್ತಿಲ್ಲ. ಹೊಸ ನಿರ್ಮಾಪಕರು ಬರ್ತಿಲ್ಲ ಎನ್ನುವಾಗಲೇ ಸ್ಯಾಂಡಲ್‌‌ವುಡ್ ಗೆ ಖುಷಿ ಖಬರ್ ಸಿಕ್ಕಿದೆ....

Read moreDetails

ಹುಲಿ ಸಾವಿನ ಬಳಿಕ ಚಾಮರಾಜನಗರದಲ್ಲಿ ಚಿರತೆ ಶವ ಪತ್ತೆ: ವಿಷಪ್ರಾಶನ ಶಂಕೆ

Add a heading (66)

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಘಟನೆಯ ಬೆನ್ನಲ್ಲೇ, ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದೆ....

Read moreDetails

ಟೆನ್ನಿಸ್ ತಾರೆ ರಾಧಿಕಾ ಯಾದವ್ ಕೊಲೆಗೆ ಸ್ಫೋಟಕ ಟ್ವಿಸ್ಟ್!

Add a heading (65)

ಚಂಡೀಗಢ: ಹರಿಯಾಣದ ಗುರುಗ್ರಾಮದಲ್ಲಿ ಟೆನ್ನಿಸ್ ಆಟಗಾರ್ತಿಯಾಗಿದ್ದ ರಾಧಿಕಾ ಯಾದವ್‌ ಅವರನ್ನು ತಂದೆ ದೀಪಕ್ ಯಾದವ್‌ ಗುಂಡಿಕ್ಕಿ ಕೊಲೆ ಮಾಡಿರುವ ಪ್ರಕರಣಕ್ಕೆ ಈಗ ಸ್ಫೋಟಕ ಆಯಾಮ ಸಿಕ್ಕಿದೆ. ರಾಧಿಕಾ...

Read moreDetails

ಕರ್ನಾಟಕದ ಡಿಫೆನ್ಸ್ ಕಾರಿಡಾರ್‌ ಸಂಬಂಧ ಶೀಘ್ರದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

Add a heading (64)

ಬೆಂಗಳೂರು: ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ....

Read moreDetails

ಲಂಚಕ್ಕೆ ತಾಳಿ ಅಡವಿಟ್ಟಿದ್ದ ಗುತ್ತಿಗೆದಾರ: ಜಿಲ್ಲಾ ಸರ್ಜನ್ ಲೋಕಾಯುಕ್ತ ಬಲೆಗೆ!

Add a heading (62)

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಕುಡ್ತಲಕರ್ ಗುರುವಾರ (ಜುಲೈ 10) ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್...

Read moreDetails

9 ತಿಂಗಳ ಕಾಲ ಅನಾಥವಾಗಿತ್ತು ಪಾಕ್‌ನ ಖ್ಯಾತ ನಟಿಯ ಶವ!

Add a heading (61)

ಪಾಕಿಸ್ತಾನದ ಕರಾಚಿಯ ಡಿಫೆನ್ಸ್‌ ಹೌಸಿಂಗ್‌ ಅಥಾರಿಟಿಯ (DHA) ಇತ್ತಿಹಾದ್‌ ಕಮರ್ಷಿಯಲ್‌ ಪ್ರದೇಶದ ಒಂದು ಫ್ಲಾಟ್‌ನಲ್ಲಿ ಪ್ರಖ್ಯಾತ ನಟಿ ಮತ್ತು ಮಾಡೆಲ್‌ ಹುಮೈರಾ ಅಸ್ಗರ್ ಅಲಿಯ ಶವ ಜುಲೈ...

Read moreDetails

ಬೀದರ್‌ನಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ

Add a heading (60)

ಬೀದರ್‌ನಲ್ಲಿ ಒಂದೇ ದಿನ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಸರಕಾರಿ ಡಿಗ್ರಿ ಕಾಲೇಜಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ (42) ಮತ್ತು ಆರೋಗ್ಯ...

Read moreDetails

ಸತತ ಐದು ಎಸೆತಗಳಲ್ಲಿ 5 ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಐರಿಶ್ ವೇಗಿ!

Add a heading (59)

ಕ್ರಿಕೆಟ್‌, ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕ್ರೀಡೆ, ಯಾವಾಗಲೂ ದಾಖಲೆಗಳಿಂದ ಕೂಡಿರುತ್ತದೆ. ಸ್ಟಾರ್‌ ಆಟಗಾರರು ಅಥವಾ ದೊಡ್ಡ ತಂಡಗಳು ದಾಖಲೆ ಬರೆಯುವುದು ಸಾಮಾನ್ಯವಾದರೂ, ಸಣ್ಣ ತಂಡಗಳು ಅಥವಾ...

Read moreDetails

ಇನ್ಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ, 3 ತಿಂಗಳಿಗೊಮ್ಮೆ ವಿತರಣೆ: ಎಚ್‌.ಎಂ. ರೇವಣ್ಣ

Add a heading (58)

ಮೈಸೂರು: ರಾಜ್ಯದ ಜನತೆಗೆ 5 ಗ್ಯಾರಂಟಿಗಳ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಪಂಚಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸಾಮಾಜಿಕವಾಗಿ...

Read moreDetails

ಹಾಡಹಗಲೇ ಸ್ಕೂಟರ್ ಕಳ್ಳತನ: ಯುವತಿಯರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

Add a heading (57)

ನಾಗುರದ ನಂದನನ್‌ ಪ್ರದೇಶದಲ್ಲಿರುವ ಡಿಮಾರ್ಟ್‌ ಪಾರ್ಕಿಂಗ್‌ ಸ್ಥಳದಲ್ಲಿ ಮೂವರು ಯುವತಿಯರು ಸ್ಕೂಟರ್‌ ಕದಿಯುವ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದಿಟ್ಟ ಕೃತ್ಯವು ಸಾರ್ವಜನಿಕರಲ್ಲಿ ಆಘಾತ ಮೂಡಿಸಿದ್ದು,...

Read moreDetails

‘ತನ್ವಿ ದಿ ಗ್ರೇಟ್’: ಆಟಿಸ್ಟಿಕ್ ಯುವತಿಯ ಸೈನಿಕ ಕನಸಿಗೆ ಜನರಲ್ ದ್ವಿವೇದಿಯ ಮೆಚ್ಚುಗೆ!

Add a heading (56)

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ನಿರ್ದೇಶನ ಮತ್ತು ನಿರ್ಮಾಣ ಮಾಡಿರುವ ‘ತನ್ವಿ ದಿ ಗ್ರೇಟ್’ ಸಿನಿಮಾವು ಆಟಿಸ್ಟಿಕ್ ಯುವತಿಯೊಬ್ಬಳ ಭಾರತೀಯ ಸೇನೆಗೆ ಸೇರ್ಪಡೆಯಾಗುವ ಸಾಹಸಮಯ ಕತೆಯನ್ನು...

Read moreDetails

ಪತ್ರಕರ್ತರಿಗೆ ಗುಡ್‌ನ್ಯೂಸ್‌: ಉಚಿತ ‘ಬಸ್‌ ಪಾಸ್’ ಪಡೆಯಲು ಗ್ರಾಮೀಣ ಪತ್ರಕರ್ತರಿಂದ ಆನ್’ಲೈನ್ ಅರ್ಜಿ ಆಹ್ವಾನ.!

Add a heading (55)

ಕರ್ನಾಟಕ ಸರ್ಕಾರವು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ವೃತ್ತಿಪರ ಚಟುವಟಿಕೆಗಳಿಗಾಗಿ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಜಾರಿಗೆ ತಂದಿದೆ....

Read moreDetails

ಪತಿಗೆ ಮದ್ಯ ಕುಡಿಸಿ ಪ್ರಿಯಕರನ ಜೊತೆ ಸೇರಿ ತಲೆ ಕತ್ತರಿಸಿದ ಪಾಪಿ ಪತ್ನಿ!

Add a heading (54)

ಉತ್ತರ ಪ್ರದೇಶದ ಉನ್ನಾವೋದ ಬದರ್ಕಾ ಪ್ರದೇಶದ ತುರ್ಕಿಹಾ ಬದರ್ಕಾ ಗ್ರಾಮದಲ್ಲಿ ದಿಗಿಲುಗೊಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಮ್ರಾನ್ ಎಂಬ ವ್ಯಕ್ತಿಯನ್ನು ಆತನ ಪತ್ನಿ ಶೀಬಾ, ಆಕೆಯ...

Read moreDetails

Axiom-4 Mission: ಜುಲೈ 14ರಂದು ಭೂಮಿಗೆ ಮರಳಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

Add a heading (53)

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 ಮಿಷನ್‌ನ ಇತರ ಮೂವರು ಸಿಬ್ಬಂದಿಗಳು ಜುಲೈ 14, 2025ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಭೂಮಿಗೆ ಮರಳಲಿದ್ದಾರೆ. ಈ...

Read moreDetails

ಇಂಗ್ಲೆಂಡ್-ಭಾರತ ಟೆಸ್ಟ್: ಆಕಾಶ್ ದೀಪ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು: ಆರ್ ಅಶ್ವಿನ್

Add a heading (52)

ಚೆನ್ನೈ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಬದಲು ಆಕಾಶ್ ದೀಪ್ (Akash Deep) ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ (Player of the Match)...

Read moreDetails

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಕೆ: ಚರ್ಚೆಗೆ ತೆರೆ ಎಳೆದ ಸಚಿವ ಹೆಚ್‌ ಸಿ ಮಹದೇವಪ್ಪ

Add a heading (51)

ಬೆಂಗಳೂರು: ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಈ ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದು ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ....

Read moreDetails

ಮಲೇಷ್ಯಾ: ಆಶೀರ್ವಾದದ ನೆಪದಲ್ಲಿ ಹಿಂದೂ ಅರ್ಚಕನಿಂದ ಮಾಡೆಲ್‌ಗೆ ಲೈಂಗಿಕ ದೌರ್ಜನ್ಯ!

Add a heading (46)

ಕೌಲಾಲಂಪುರ್: ಮಲೇಷ್ಯಾದ ಸೆಪಾಂಗ್‌ನ ಮಾರಿಯಮ್ಮನ್ ದೇವಸ್ಥಾನದಲ್ಲಿ ಆಶೀರ್ವಾದದ ನೆಪದಲ್ಲಿ ಮಾಡೆಲ್‌ಗೆ ಹಿಂದೂ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಲಿಶಲ್ಲಿನಿ...

Read moreDetails

ತಡರಾತ್ರಿ ಪ್ರಿಯಕರನ ಜೊತೆ ಸಿಕ್ಕಿಬಿದ್ದ ಪತ್ನಿ: ರಾತ್ರಿಯೇ ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ

Add a heading (42)

ಸಹರ್ಸಾ (ಬಿಹಾರ): ಬಿಹಾರದ ಸಹರ್ಸಾದಲ್ಲಿ ನಡೆದ ಒಂದು ಅಚ್ಚರಿಯ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 30 ವರ್ಷದ ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ...

Read moreDetails

ಅಟ್ಲಿ ಸಿನಿಮಾಗೆ ಮತ್ತೆ ಒಂದಾದ ರಶ್ಮಿಕಾ-ಅಲ್ಲು ಅರ್ಜುನ್!

Add a heading (41)

ಐಕಾನ್‌ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ಖ್ಯಾತ ನಿರ್ದೇಶಕ ಅಟ್ಲಿ (Atlee) ಒಟ್ಟಿಗೆ ಕೆಲಸ ಮಾಡುತ್ತಿರುವ ಎಎ26-ಎ6 (AA26-A6) ಚಿತ್ರವು ಈಗಾಗಲೇ ಸಿನಿಮಾ ರಸಿಕರಲ್ಲಿ ಭಾರೀ...

Read moreDetails

ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಒಪ್ಪಿಗೆ

Add a heading (38)

ನವದೆಹಲಿ: ಯೆಮೆನ್‌ನಲ್ಲಿ ಕೊಲೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ...

Read moreDetails

ಹೆಣ್ಣಿನ ಸ್ವಾತಂತ್ರ್ಯಕ್ಕೆ ಒತ್ತು, ಭಾವನಾ ಅವರ ಐವಿಎಫ್ ಆಯ್ಕೆಗೆ ರಾಗಿಣಿ ಬೆಂಬಲ

Add a heading (37)

ದಾವಣಗೆರೆ: ಹೆಣ್ಣಿನ ಸ್ವಾತಂತ್ರ್ಯ ಮತ್ತು ಆಯ್ಕೆಯ ಹಕ್ಕನ್ನು ಒತ್ತಿಹೇಳುವ ಮೂಲಕ ನಟಿ ರಾಗಿಣಿ ದ್ವಿವೇದಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ. ಹೆಣ್ಣು ಯಾವ ಬಟ್ಟೆ ಧರಿಸಬೇಕು,...

Read moreDetails

ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ವಿಜೇತೆ ವಂಶಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

Add a heading (35)

ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.‌ ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ...

Read moreDetails

ಬೆಟ್ಟಿಂಗ್ ಆ್ಯಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಇಡಿ ನೋಟಿಸ್

Add a heading (34)

ಹೈದರಾಬಾದ್: ತೆಲಂಗಾಣದ ಸೈಬರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) 29 ಸೆಲೆಬ್ರಿಟಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ. ಈ ಪೈಕಿ...

Read moreDetails

ರಾಜಕೀಯ ನಿವೃತ್ತಿ ಬಳಿಕ ವೇದ-ಉಪನಿಷತ್, ಮತ್ತು ಕೃಷಿಯಲ್ಲಿ ತೊಡಗಿಕೊಳ್ತೀನಿ: ಅಮಿತ್ ಶಾ‌

Add a heading (33)

ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಚಾಣಕ್ಯ ಎಂದೇ ಖ್ಯಾತರಾದ ಅಮಿತ್ ಶಾ ತಮ್ಮ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ....

Read moreDetails

ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ

Add a heading (32)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಎಂಟು ದಿನಗಳ ಪ್ರವಾಸವನ್ನು ಮುಗಿಸಿ ಇಂದು (ಗುರುವಾರ) ಬೆಳಿಗ್ಗೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಈ...

Read moreDetails

ಗಾಂಜಾ ಮತ್ತಿನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಅರೆಸ್ಟ್

Add a heading (31)

ರಾಮನಗರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಈ ಘೋರ ಘಟನೆ ಬೆಂಗಳೂರು ದಕ್ಷಿಣದ ತಾವರೆಕೆರೆ ಟೌನ್‌ನಲ್ಲಿ...

Read moreDetails

ಜಾತಿ ನಿಂದನೆಗೆ ಹೆದರಿ ಮಗ ಆತ್ಮಹತ್ಯೆ: ಮಗನ ಸುದ್ದಿ ತಿಳಿದು ತಂದೆ ಕೂಡ ಹೃದಯಾಘಾತದಿಂದ ಸಾವು

Add a heading (30)

ಯಾದಗಿರಿ: ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಜಾತಿ ನಿಂದನೆಯ ಭಯದಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿಯಿಂದ ಆಘಾತಗೊಂಡ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ...

Read moreDetails

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಸೇರಿ 5 ಕಡೆ ಇಡಿ ದಾಳಿ

Add a heading (29)

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ಇಂದು ಬೆಳ್ಳಂಬೆಳಗ್ಗೆ (ಗುರುವಾರ) ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಆಘಾತ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಅವರ ಮನೆಗಳು...

Read moreDetails

ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹೊತ್ತಿಸಿದ ಆಸ್ಸಾಂ ಬೆಡಗಿ!

Add a heading (25)

ಅಸ್ಸಾಂನ ಸಾಮಾಜಿಕ ಮಾಧ್ಯಮ ಪ್ರಭಾವಿ ಅರ್ಚಿತಾ ಫುಕನ್, ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬೇಬಿಡಾಲ್ ಆರ್ಚಿ’ ಎಂದು ಖ್ಯಾತರಾಗಿದ್ದಾರೆ. ಒಂದೇ ಒಂದು ಫೋಟೋದಿಂದ ರಾತ್ರೋರಾತ್ರಿ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ...

Read moreDetails

ಬಟ್ಟೆಯಿಲ್ಲದೆ ಮಲಗುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲ ಪ್ರಯೋಜನಗಳಿವೆಯಾ?

Add a heading (27)

ಬೇಸಿಗೆಯ ತಾಪದಲ್ಲಿ ಬಟ್ಟೆ ಧರಿಸಿ ಮಲಗುವುದು ಹಲವರಿಗೆ ಕಿರಿಕಿರಿಯ ಅನುಭವವಾಗಿದೆ. ಆರಾಮದಾಯಕ ನಿದ್ರೆಗಾಗಿ ಕೆಲವರು ಕಡಿಮೆ ಬಟ್ಟೆ ಧರಿಸಿ ಮಲಗಲು ಇಷ್ಟಪಡುತ್ತಾರೆ. ಆದರೆ, ಬಟ್ಟೆಯಿಲ್ಲದೆ ಮಲಗುವುದರಿಂದ ದೇಹ...

Read moreDetails

ಅನೈತಿಕ ಚಟುವಟಿಕೆಗಳ ತಾಣವಾಯ್ತಾ ಕೆಆರ್‌ಎಸ್ ಹಿನ್ನೀರು!

Add a heading (26)

ಮೈಸೂರು: ಕಾವೇರಿ ನದಿಯ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನ ಹಿನ್ನೀರು, ಒಂದು ಕಾಲದಲ್ಲಿ ಪವಿತ್ರ ತಾಣವಾಗಿದ್ದು, ಈಗ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಕಳೆದ ವಾರ ಕಾವೇರಿ...

Read moreDetails

ರೀಲ್ಸ್ ಹುಚ್ಚು: ಭರತ್‌ಪುರ ಡ್ಯಾಂನ ಅಪಾಯಕಾರಿ ಸ್ಥಳದಲ್ಲೇ ಮಗಳನ್ನು ಕೂರಿಸಿ ರೀಲ್ಸ್ ಮಾಡಿದ ತಂದೆ!

Add a heading (24)

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮುನ್ನೆಲೆಗೆ ಬರಲು ನಾನಾ ರೀತಿಯ ಅಪಾಕಾರಿ ಪ್ರಯತ್ನಗಳು ನಡೆಯುತ್ತಿರುತ್ತವೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಬರೇಥಾ ಡ್ಯಾಂನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್...

Read moreDetails

ರಾಜ್ಯಾದ್ಯಂತ ಕೆಪಿಎಸ್ ಶಾಲೆ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ

Add a heading (23)

ಕೊಪ್ಪಳ: ರಾಜ್ಯದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ಘೋಷಿಸಿದೆ. ರಾಜ್ಯಾದ್ಯಂತ ಈ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನು...

Read moreDetails

ಹಣಕಾಸು ವಂಚನೆ ಆರೋಪ: ನಟ ಮಹೇಶ್ ಬಾಬುಗೆ ಇಡಿ ಸಮನ್ಸ್!

Add a heading (21)

ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಮಹೇಶ್ ಬಾಬು, ಸಾಮಾನ್ಯವಾಗಿ ವಿವಾದಗಳಿಂದ ದೂರವಿರುವ ನಟ. ಸಿನಿಮಾ, ಕುಟುಂಬ, ಮತ್ತು ಜಾಹೀರಾತುಗಳಿಗೆ ಸೀಮಿತವಾದ ಅವರ ಜೀವನ, ಶಾಂತವಾಗಿತ್ತು. ಆದರೆ, ಈಗ...

Read moreDetails

ಕಾಮಿಡಿ ಕಿಲಾಡಿ ಮನು ಅತ್ಯಾಚಾರ ಕೇಸ್‌: ಪೊಲೀಸರ ನಿರ್ಲಕ್ಷ್ಯ, ಸಂತ್ರಸ್ಥೆ ಗರಂ!

Add a heading (19)

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪೊಲೀಸರ ನಿರ್ಲಕ್ಷ್ಯ ಮತ್ತು ತನಿಖೆಯಲ್ಲಿನ ದೋಷಗಳ ಬಗ್ಗೆ ಸತ್ಯವನ್ನು ಬಹಿರಂಗಪಡಿಸಲು ಬೆಂಗಳೂರಿನ ಪ್ರೆಸ್...

Read moreDetails

ಕೇರಳ ಮಹಿಳಾ ಪೊಲೀಸರಿಗೆ ಅಸಭ್ಯ ಮೆಸೇಜ್ ಕಳುಹಿಸಿದ್ದ ಅಹ್ಮದ್ ಮೈಸೂರಲ್ಲಿ ಅರೆಸ್ಟ್!

Add a heading (17)

ಮೈಸೂರು: ಕೇರಳದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ವಾಟ್ಸಾಪ್ ಗುಂಪಿನಲ್ಲಿ ಅಸಭ್ಯ ಧ್ವನಿ ಸಂದೇಶ ಕಳುಹಿಸಿ ತಲೆಮರೆಸಿಕೊಂಡಿದ್ದ 61 ವರ್ಷದ ವೃದ್ಧನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಬತ್ತೇರಿ ಮೂಲಂಗಾವ್ ಕೊರುಂಬತ್‌ನ...

Read moreDetails

ಆನ್‌ಲೈನ್ ಬೆಟ್ಟಿಂಗ್‌ ಚಟ: ಅಪ್ಪನ ಆಸ್ತಿ ಮಾರಿ, ಉದ್ಯೋಗ ಬಿಟ್ಟು ಕಳ್ಳತನ ಮಾಡ್ತಿದ್ದ ಟೆಕ್ಕಿ ಅರೆಸ್ಟ್

Add a heading (16)

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್‌ನ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಕೆ.ಎ. ಮೂರ್ತಿ (27), ತಂದೆಯ ಆಸ್ತಿಯನ್ನು ಮಾರಾಟ ಮಾಡಿಸಿ, ಕೊನೆಗೆ...

Read moreDetails

ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಕಾಮೆಂಟ್: ಕಿಡಿಗೇಡಿಗಳ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ!

Add a heading (15)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸುದ್ದಿಯ ಫೇಸ್‌ಬುಕ್ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್‌ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಕೆಲವರು...

Read moreDetails

ಯೋಗರಾಜ್ ಭಟ್‌ರ ‘ಕಾಮದ ಬಣ್ಣ ಕೆಂಪು’ ಹಾಡು ಬಿಡುಗಡೆ ಮಾಡಿದ ರಾಗಿಣಿ ದ್ವಿವೇದಿ

Add a heading (14)

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಾಹಿತಿ ಮತ್ತು ನಿರ್ದೇಶಕ ಯೋಗರಾಜ್ ಭಟ್ ಅವರ ‘ಮತ್ತೆ ಮೊದಲಿಂದ’ ಗೀತ ಗುಚ್ಛದ ಮೂರನೇ ಹಾಡು ‘ಉನ್ಮಾದ ಉಕ್ಕಿದಾಗ… (ಕಾಮದ ಬಣ್ಣ...

Read moreDetails

ಮಾಲೀಕನ ಹಾಡು ಕೇಳುತ್ತಿದ್ದಂತೆ ಆನೆಗಳು ಕೊಟ್ಟ ರಿಯಾಕ್ಷನ್ ಹೇಗಿತ್ತು ಗೊತ್ತಾ..?

Add a heading (13)

ಆನೆಗಳು ತಮ್ಮ ದೈತ್ಯಾಕಾರದ ಗಾತ್ರದ ಹೊರತಾಗಿಯೂ ಸೌಮ್ಯ ಸ್ವಭಾವದಿಂದ ಎಲ್ಲರ ಮನಗೆದ್ದಿವೆ. ತಮ್ಮನ್ನು ಆರೈಕೆ ಮಾಡುವವರೊಂದಿಗೆ ಆತ್ಮೀಯ ಸಂಬಂಧವನ್ನು ಬೆಳೆಸಿಕೊಳ್ಳುವ ಈ ಜೀವಿಗಳು, ತಮ್ಮ ತುಂಟಾಟ, ಒಗ್ಗಟ್ಟು...

Read moreDetails

ಹೃದಯಾಘಾತಕ್ಕೆ ಹೊಸ ಕಾರಣ ಬಿಚ್ಚಿಟ್ಟ ಹೃದ್ರೋಗ ತಜ್ಞರು: ಬೆಂಗಳೂರಿಗರೇ ಎಚ್ಚರ!

Add a heading (12)

ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಬಗ್ಗೆ ಹೃದ್ರೋಗ ತಜ್ಞರು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು...

Read moreDetails

ಅಮೆರಿಕದಲ್ಲಿ ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ: ಭಾರತ ಮೂಲದ ನಾಲ್ವರು ಸಜೀವ ದಹನ

Add a heading (11)

ಗ್ರೀನ್ ಕೌಂಟಿ, ಅಮೆರಿಕ: ಅಮೆರಿಕದ ಗ್ರೀನ್ ಕೌಂಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಭಾರತದ ಹೈದರಾಬಾದ್ ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ದುರಂತ ಸೋಮವಾರ...

Read moreDetails

ಒಂದೇ ಟೆಸ್ಟ್‌ನಲ್ಲಿ 34 ದಾಖಲೆಗಳು ಬರೆದ ನಾಯಕ ಶುಭ್‌ಮನ್ ಗಿಲ್

Add a heading (10)

ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ಅಮೋಘ ಬ್ಯಾಟಿಂಗ್ ಪ್ರದರ್ಶನದೊಂದಿಗೆ 34 ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ 25ನೇ...

Read moreDetails

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ಜಿಲ್ಲಾವಾರು ದರಪಟ್ಟಿ!

Befunky collage 2025 05 25t135713.442 1024x576

ಕರ್ನಾಟಕದಾದ್ಯಂತ ಪೆಟ್ರೋಲ್ ಸರಾಸರಿ ₹103.38 ಪ್ರತಿ ಲೀಟರ್‌ಗೆ ಮಾರಾಟವಾಗುತ್ತಿದೆ. ಜುಲೈ 7, 2025 ರಿಂದ ಯಾವುದೇ ಬೆಲೆ ಬದಲಾವಣೆ ದಾಖಲಾಗಿಲ್ಲ. ಕಳೆದ ತಿಂಗಳು, ಜೂನ್ 30, 2025...

Read moreDetails

ಹಿಮಾಚಲ ಪ್ರದೇಶದಲ್ಲಿ ಪ್ರವಾಹ-ಭೂಕುಸಿತ: 82 ಸಾವು, ಬದರೀನಾಥ ಮಾರ್ಗ ಬಂದ್

Untitled design 2025 07 07t172730.250

ಶಿಮ್ಲಾ: ಕಳೆದ 17 ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ 19 ಮೇಘಸ್ಫೋಟಗಳು ಸಂಭವಿಸಿದ್ದು, 82 ಮಂದಿ ಮೃತಪಟ್ಟಿದ್ದಾರೆ. ಜೂನ್ 20 ರಿಂದ ಜುಲೈ 6 ರವರೆಗೆ ರಾಜ್ಯದಲ್ಲಿ 19...

Read moreDetails

ಒತ್ತಡದಿಂದ ಮೆದುಳಿನ ಸಮಸ್ಯೆ: ನಿಮ್ಮ ಮೆದಳು ಚುರುಕಾಗಿರಲು ಈ 5 ಸುಲಭ ಮಾರ್ಗ ಅನುಸರಿಸಿ!

Untitled design 2025 07 07t165208.485

ಒತ್ತಡವು ಜೀವನದ ಅನಿವಾರ್ಯ ಭಾಗವಾಗಿದ್ದು, ಇದು ಮೆದುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಒತ್ತಡದಿಂದ ಮೆದುಳಿಗೆ ಉಂಟಾಗುವ ತೊಂದರೆಗಳ ಬಗ್ಗೆ ನರಶಸ್ತ್ರಚಿಕಿತ್ಸಕ ಡಾ. ಸ್ಟೀವನ್ ಸ್ಪಿಟ್ಜ್...

Read moreDetails

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ: ಚಿತ್ರದುರ್ಗದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

Untitled design 2025 07 07t155236.596

ಚಿತ್ರದುರ್ಗ: ರಾತ್ರಿ ಮಲಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಧಾರುಣ ಘಟನೆ ಚಿತ್ರದುರ್ಗ ತಾಲೂಕಿನ ಸೊಲ್ಲಾಪುರ (ನಾಯಕನಹಟ್ಟಿ) ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಪ್ಲೇಶ್ (34) ಎಂದು...

Read moreDetails

ನೆಲಮಂಗಲದಲ್ಲಿ ದಾರುಣ ಘಟನೆ: ನೀರಿನ ಹಂಡೆಯಲ್ಲಿ ಮುಳುಗಿಸಿ ಮಗು ಕೊಂದ ಪಾಪಿ ತಾಯಿ

Untitled design 2025 07 07t152252.167

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. 45 ದಿನದ ಗಂಡು ಮಗುವನ್ನು ತಾಯಿಯಾದ ರಾಧೆಯೇ ಕೊಲೆ ಮಾಡಿದ್ದಾಳೆ. ಬಡತನ ಮತ್ತು...

Read moreDetails

ಭಾರತದಲ್ಲಿ 16 ಬಾರಿ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಹ್ಯಾಪಿ ಪಾಸಿಯಾ ಅಮೆರಿಕದಲ್ಲಿ ಅರೆಸ್ಟ್!

Untitled design 2025 07 07t140600.180

ನವದೆಹಲಿ: ಪಂಜಾಬ್‌ನಲ್ಲಿ 16ಕ್ಕೂ ಹೆಚ್ಚು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (BKI) ಕಾರ್ಯಕರ್ತ ಹಾಗೂ ಖಲಿಸ್ತಾನಿ ಉಗ್ರ ಹರ್ಪ್ರೀತ್ ಸಿಂಗ್ ಅಲಿಯಾಸ್...

Read moreDetails

ಹುಷಾರಿಲ್ಲದ ಮರಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಾಯಿ ಬೆಕ್ಕು: ವಿಡಿಯೋ ವೈರಲ್

Untitled design 2025 07 07t134643.717

ತಾಯಿಯ ಪ್ರೀತಿಯ ಮುಂದೆ ಎಲ್ಲವೂ ಶರಣಾಗುತ್ತದೆ. ಮಗುವಿಗೆ ಯಾವುದೇ ಕಷ್ಟವಾದರೂ ತಾಯಿಯ ಹೃದಯ ಒಡದಾಡುತ್ತದೆ. ಈ ವಿಷಯದಲ್ಲಿ ಮನುಷ್ಯರಿಗೂ ಮೂಕ ಪ್ರಾಣಿಗಳಿಗೂ ಯಾವುದೇ ಭೇದವಿಲ್ಲ. ಟರ್ಕಿಯಲ್ಲಿ ತನ್ನ...

Read moreDetails

ದೈಹಿಕ ಸಂಪರ್ಕದ ಬಳಿಕ ನೀವು ಈ ಕೆಲಸ ಮಾಡಲೇಕು, ಇಲ್ಲದಿದ್ದರೆ ಈ ತೊಂದರೆ ಅನುಭವಿಸ್ತೀರ..!

Untitled design 2025 07 07t131747.145

ಮೂತ್ರನಾಳದ ಸೋಂಕು (Urinary Tract Infection-UTI) ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಸೋಂಕಿಗೆ ಹಲವು ಕಾರಣಗಳಿದ್ದರೂ, ದೈಹಿಕ ಸಂಪರ್ಕದ ಸಮಯದಲ್ಲಿ ಬ್ಯಾಕ್ಟೀರಿಯಾಗಳು ಮೂತ್ರನಾಳವನ್ನು ಪ್ರವೇಶಿಸುವುದು ಪ್ರಮುಖ...

Read moreDetails

ಫರಿದಾಬಾದ್‌ನ ಹೃದಯಸ್ಪರ್ಶಿ ಘಟನೆ: 2 ಕಿಮೀ ಕಾರನ್ನು ಹಿಂಬಾಲಿಸಿದ ಬೀದಿ ನಾಯಿ

Untitled design 2025 07 07t131048.591

ಹರಿಯಾಣದ ಫರಿದಾಬಾದ್‌ನಲ್ಲಿ ನಾಯಿಯೊಂದು ಕಾರನ್ನು 2 ಕಿಲೋಮೀಟರ್‌ಗೂ ಅಧಿಕ ದೂರ ಹಿಂಬಾಲಿಸಿದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಭಾವುಕ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ...

Read moreDetails

ರೀಲ್ಸ್ ಹುಚ್ಚು ಹೃದಯಕ್ಕೆ ತರ್ತಿದ್ಯಾ ಕುತ್ತು: ಮೊಬೈಲ್ ವಿಕಿರಣದಿಂದ ಹೃದಯಕ್ಕೆ ಆಪತ್ತು?

Untitled design 2025 07 07t121415.338

ಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಇತ್ತೀಚಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ನಿತ್ಯ ಜೀವನದಲ್ಲಿ ಅನಿವಾರ್ಯ...

Read moreDetails

ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಚಿತ್ರದ ರೌಡಿ ರೈಮ್ಸ್ ಸಾಂಗ್ ರಿಲೀಸ್

Untitled design 2025 07 07t115010.966

ಯುವರಾಜ್ ಕುಮಾರ್ ಅಭಿನಯದ 'ಎಕ್ಕ' ಚಿತ್ರವು ತನ್ನ ಆಕರ್ಷಕ ಕಥೆ ಮತ್ತು ಜನಪ್ರಿಯ ಹಾಡುಗಳ ಮೂಲಕ ಸಿನಿಮಾ ಪ್ರಿಯರಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈಗಾಗಲೇ ಚಿತ್ರದ 'ಎಕ್ಕ...

Read moreDetails

ಅಮ್ಮನ ಕೈ ರುಚಿಗೆ ಮನಸೋತ ಪುಟಾಣಿ: ವೈರಲ್ ಆದ ಹೃದಯಸ್ಪರ್ಶಿ ವಿಡಿಯೋ

Untitled design 2025 07 07t111155.742

ಅಮ್ಮನ ಕೈ ರುಚಿಯ ಮೌಲ್ಯವನ್ನು ದೂರದ ಊರಿಗೆ ಹೋದಾಗಲೋ ಅಥವಾ ತಾವೇ ಅಡುಗೆ ಮಾಡಿಕೊಂಡಾಗಲೋ ಅರಿಯುವುದು ಸಾಮಾನ್ಯ. ಆದರೆ ಒಂದು ಪುಟ್ಟ ಮಗು ತನ್ನ ತಾಯಿಯ ಪ್ರೀತಿಯಿಂದ...

Read moreDetails

ನನ್ನ ತಂಗಿಗೆ ಕ್ಯಾನ್ಸರ್: ಎಡ್ಜ್‌ಬಾಸ್ಟನ್‌ನಲ್ಲಿನ ಪಂದ್ಯದ ಗೆಲುವಿನ ಬಳಿಕ ಭಾವುಕರಾದ ಆಕಾಶ್ ದೀಪ್

Untitled design 2025 07 07t104958.012

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 336 ರನ್‌ಗಳಿಂದ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯನ್ನು 1-1 ರ ಸಮಬಲಕ್ಕೆ...

Read moreDetails

PSI ಪರೀಕ್ಷೆಯಲ್ಲಿ ಫೇಲ್‌, ಆದರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಐನಾತಿ ಮಹಿಳೆ ಅರೆಸ್ಟ್

1 (22)

ಜೈಪುರ: ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಆಗುವ ಕನಸು ಕಾಣುವವರು ವರ್ಷಗಟ್ಟಲೆ ಕಠಿಣ ಓದಿನ ತಯಾರಿ, ಪರೀಕ್ಷೆ, ಮತ್ತು ಸಂದರ್ಶನಕ್ಕೆ ತರಬೇತಿ ಪಡೆಯುತ್ತಾರೆ. ಆದರೆ, ರಾಜಸ್ಥಾನದ ಮೋನಾ ಬುಗಾಲಿಯಾ...

Read moreDetails

ರಾಜ್ಯ ಜೈವಿಕ ಇಂಧನ ಅಭಿವೃದ್ಧಿಗೆ ಹೊಸ ಯೋಜನೆ: ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ ಸುಧೀಂದ್ರ

1 (21)

ಬೆಂಗಳೂರು: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ, ಜೈವಿಕ ಇಂಧನ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 2024-25ನೇ...

Read moreDetails

ಕೂಡಲೇ ಅಧಿಕೃತ ಬಂಗಲೆ ಖಾಲಿ ಮಾಡಿ: ಮಾಜಿ CJI ಚಂದ್ರಚೂಡ್‌ಗೆ ಸುಪ್ರೀಂ ಸೂಚನೆ

1 (20)

ನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನಿವೃತ್ತಿಯ ನಂತರವೂ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಧಿಕೃತ ಬಂಗಲೆಯಲ್ಲಿ ವಾಸಿಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಈ...

Read moreDetails

ಕೌಟುಂಬಿಕ ಕಲಹಕ್ಕೆ ಬೇಸತ್ತು ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಪಿಎಸ್‌ಐ ಆತ್ಮಹತ್ಯೆ

1 (19)

ತುಮಕೂರು: ದಾವಣಗೆರೆಯ ಪಿಎಸ್‌ಐ ನಾಗರಾಜಪ್ಪ ಅವರು ತುಮಕೂರಿನ ದ್ವಾರಕಾ ಹೋಟೆಲ್‌ನಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಸ್ಥಳದಲ್ಲಿ ಪತ್ತೆಯಾದ ಎರಡು ಪುಟಗಳ ಡೆತ್‌ನೋಟ್‌ನಲ್ಲಿ, “ನನ್ನ ಸಾವಿಗೆ...

Read moreDetails

ರಶ್ಮಿಕಾ ಹೇಳಿಕೆ ವಿವಾದ: “ಗೊತ್ತಿಲ್ಲದೇ ತಪ್ಪಾಗಿ ಹೇಳಿರಬೇಕು, ಕ್ಷಮಿಸೋಣ”, ಹರ್ಷಿಕಾ ಪೂಣಚ್ಚ

1 (18)

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಆದರೆ, ಇದನ್ನು ವಿವಾದ ಎಂದು ಕರೆಯಲು ಬಾರದು, ರಶ್ಮಿಕಾ ಗೊತ್ತಿಲ್ಲದೆ ತಪ್ಪಾಗಿ ಹೇಳಿರಬೇಕು, ಅವರನ್ನು...

Read moreDetails

ಬೆಂಗಳೂರಿನಲ್ಲಿ 10 ದಿನದಲ್ಲಿ ಚಿನ್ನಕ್ಕೆ ಕೇವಲ 10 ರೂ ಮಾತ್ರವೇ ಏರಿಕೆ, ಇಂದಿನ ದರ ಪಟ್ಟಿ ಇಲ್ಲಿದೆ!

1 (17)

ಬೆಂಗಳೂರು: ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 9,050 ರೂ.ನಿಂದ 9,060...

Read moreDetails

ಸೈಲೆಂಟ್ ಕಿಲ್ಲರ್: ಹೃದಯಾಘಾತಕ್ಕೆ 2 ಗಂಟೆ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಂಡ್ರೆ ಡೇಂಜರ್!

1 (16)

ಹೃದಯಾಘಾತ, ಇಂದು 'ಸೈಲೆಂಟ್ ಕಿಲ್ಲರ್' ಎಂದೇ ಖ್ಯಾತವಾಗಿದೆ. ಜಾಗತಿಕವಾಗಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಯುವಕರು, ಮಧ್ಯವಯಸ್ಕರು, ಹಿರಿಯರು ಎಂಬ ಭೇದವಿಲ್ಲದೆ ಈ ಮಾರಕ...

Read moreDetails

ಅಮೆರಿಕ ಪಾರ್ಟಿ: ಟ್ರಂಪ್ ವಿರುದ್ಧ ಬಂಡಾಯವೆದ್ದು ಹೊಸ ರಾಜಕೀಯ ಪಕ್ಷ ಸ್ಥಾಪಸಿದ ಎಲಾನ್‌ ಮಸ್ಕ್‌

1 (15)

ನ್ಯೂಯಾರ್ಕ್‌: ಟೆಕ್ ದೈತ್ಯ ಮತ್ತು ಟೆಸ್ಲಾ ಸಿಇಓ ಎಲಾನ್‌ ಮಸ್ಕ್‌, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರೊಂದಿಗಿನ ಬಿರುಕಿನ ನಂತರ, ‘ಅಮೆರಿಕ ಪಾರ್ಟಿ’ ಎಂಬ ಹೊಸ ರಾಜಕೀಯ...

Read moreDetails

ಹಾಸನದಲ್ಲಿ ಮುಂದುವರೆದ ಹೃದಯಾಘಾತ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಠಾತ್ ಸಾವು

1 (14)

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಇಂದು ಬೆಳಗಿನಜಾವ, ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಐಚನಹಳ್ಳಿ ಗ್ರಾಮ...

Read moreDetails

‘ದ್ವಿಭಾಷಾ’ ಸೂತ್ರಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ

1 (13)

ಬೆಂಗಳೂರು: ದ್ವಿಭಾಷಾ ಸೂತ್ರವನ್ನು ರಾಜ್ಯ ಸರ್ಕಾರದ ಅಧಿಕೃತ ನೀತಿಯಾಗಿ ರೂಪಿಸಲು ಪ್ರಯತ್ನಿಸುವುದಾಗಿ ಮತ್ತು ಈ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚೆಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

Read moreDetails

ಗೋಕಾಕ್ ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ: ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

1 (12)

ಬೆಳಗಾವಿ: ಗೋಕಾಕ್‌ನ ಲಕ್ಷ್ಮಿದೇವಿ ಜಾತ್ರೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ, ಗೋಕಾಕ್...

Read moreDetails

ಬೆಂಗಳೂರಿಗರೇ ಎಚ್ಚರಿಕೆ: ಇಂದು ನಗರದ ಕೆಲವೆಡೆ ರಸ್ತೆ ಬಂದ್​! ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ

1 (11)

ಬೆಂಗಳೂರು: ಸಿಲಿಕಾನ್ ಸಿಟಿಯ ಜನತೆಯೇ, ವೀಕೆಂಡ್ ಆನಂದಿಸಲು ಮನೆಯಿಂದ ಹೊರಗೆ ಬರುವ ಮುನ್ನ ಎಚ್ಚರಿಕೆ ವಹಿಸಿ! ಇಂದು ಮೊಹರಂ ಆಚರಣೆಯ (Moharam Celebration) ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು...

Read moreDetails

ನಿಮ್ಮ ಮನೆಯಲ್ಲಿ ನಾನ್-ಸ್ಟಿಕ್ ಪಾತ್ರೆಗಳಲ್ಲಿ ಅಡುಗೆ ಮಾಡ್ತೀರಾ? ಎಚ್ಚರ!

1 (9)

ನಾನ್-ಸ್ಟಿಕ್ ಪಾತ್ರೆಗಳು ಇಂದು ಅಡುಗೆಮನೆಯಲ್ಲಿ ಸಾಮಾನ್ಯವಾಗಿವೆ. ಗರಿಗರಿಯಾದ ದೋಸೆ, ಆಮ್ಲೆಟ್‌ನಂತಹ ಖಾದ್ಯಗಳನ್ನು ತಯಾರಿಸಲು ಇವು ಗೃಹಿಣಿಯರ ನೆಚ್ಚಿನ ಆಯ್ಕೆಯಾಗಿವೆ. ಆದರೆ, ಈ ಪಾತ್ರೆಗಳ ಬಳಕೆಯಿಂದ ಗಂಭೀರ ಆರೋಗ್ಯ...

Read moreDetails

ಶಿವಮೊಗ್ಗದಲ್ಲಿ ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ವಿಕೃತಿ: ಇಬ್ಬರು ವಶಕ್ಕೆ

1 (8)

ಶಿವಮೊಗ್ಗ: ನಗರದ ಹೊರವಲಯದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಕಿಡಿಗೇಡಿಗಳು ಗಣಪತಿ ಮತ್ತು ನಾಗರ ಮೂರ್ತಿಗಳಿಗೆ ಕಾಲಿನಿಂದ ಒದ್ದು ವಿಕೃತಿ ಮಾಡಿದ ಘಟನೆ ನಡೆದಿದೆ. ಸ್ಥಳೀಯ ಕುಟುಂಬವೊಂದು...

Read moreDetails

ನೀರಜ್ ಚೋಪ್ರಾ ಕ್ಲಾಸಿಕ್ 2025: ಚೊಚ್ಚಲ ಆವೃತ್ತಿಯಲ್ಲೇ ಚೋಪ್ರಾ ‘ಕ್ಲಾಸಿಕ್ ಚಾಂಪಿಯನ್’

1 (6)

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5ರಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025 ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ಖ್ಯಾತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು...

Read moreDetails

ಇಂದಿನ ಇಂಧನ ಬೆಲೆ ತಿಳಿಬೇಕಾ? ಇಲ್ಲಿದೆ ಜಿಲ್ಲಾವಾರು ದರಪಟ್ಟಿ!

Befunky collage 2025 05 25t135713.442 1024x576

ಕರ್ನಾಟಕದಲ್ಲಿ ಜುಲೈ 6, 2025 ರಂದು ಪೆಟ್ರೋಲ್ ಸರಾಸರಿ ಬೆಲೆ ₹103.36 ಆಗಿದೆ, ಇದು ಜುಲೈ 5, 2025 ರಿಂದ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ತಿಂಗಳು (ಜೂನ್...

Read moreDetails

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಈ ದಿನಾಂಕದಲ್ಲಿ ಜನಿಸಿದವರಿಗೆ ಜಾಕ್‌ಪಾಟ್!

Untitled design (69)

ಸಂಖ್ಯಾಶಾಸ್ತ್ರವು ವ್ಯಕ್ತಿಯ ಜನ್ಮಸಂಖ್ಯೆಯ ಆಧಾರದಲ್ಲಿ ಅವರ ವ್ಯಕ್ತಿತ್ವ, ಗುಣಲಕ್ಷಣಗಳು ಮತ್ತು ಭವಿಷ್ಯವನ್ನು ಊಹಿಸುವ ಹಳೆಯ ಪದ್ಧತಿಯಾಗಿದೆ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮ ದಿನಾಂಕವನ್ನು ಒಂದಂಕಿಯಾಗಿ ಸರಳಗೊಳಿಸಿ (ಉದಾಹರಣೆಗೆ,...

Read moreDetails

ರಾಶಿ ಭವಿಷ್ಯ: ಸೂರ್ಯ-ಗುರು ಯೋಗದಿಂದ ಈ ರಾಶಿಗಳಿಗೆ ಶುಭ ಫಲ!

Rashi bavishya 10

2025 ಜುಲೈ 6ರ ಭಾನುವಾರದಂದು, ಚಂದ್ರನ ಸ್ಥಾನ ಬದಲಾವಣೆಯಿಂದಾಗಿ ನಿಮ್ಮ ದಿನವು ಹೇಗಿರಲಿದೆ? ಯಾವ ರಾಶಿಯವರಿಗೆ ಶುಭ ಫಲಗಳು ಒಲಿಯಲಿವೆ? ಯಾವ ರಾಶಿಯವರು ಎಚ್ಚರಿಕೆಯಿಂದಿರಬೇಕು? ಒಟ್ಟಾರೆ ದ್ವಾದಶ...

Read moreDetails

ಮೈಸೂರಿನ ಫಾರಂ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್

1 (2)

ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ (Darshan) ಅವರು ಮೈಸೂರಿನ ತಮ್ಮ ನಿವಾಸ ಹಾಗೂ ಫಾರಂ ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಚಾಮುಂಡೇಶ್ವರಿ ತಾಯಿಯ ಪೂಜೆಯನ್ನು ಭಕ್ತಿಭಾವದಿಂದ...

Read moreDetails

ಜು. 25 ರಿಂದ 17 ದಿನಗಳ ಶ್ರೀ ರಾಮಾಯಣ ಯಾತ್ರಾ ರೈಲು ಪ್ರವಾಸ ಪ್ರಾರಂಭಿಸಿದ IRCTC

1 (1)

ನವದೆಹಲಿ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ನಂತರ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟು, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ತನ್ನ ಐದನೇ...

Read moreDetails

ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್‌ಗೆ ದ್ರಾವಿಡ್, ಸೆಹ್ವಾಗ್ ರೆಕಾರ್ಡ್‌ಗಳೇ ಧೂಳೀಪಟ!

ಸ್ಥಳದಲ್ಲೇ ಜೀವ ಚೆಲ್ಲಿದ ಬೈಕ್ ಸವಾರ (3)

ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದಾಖಲೆ ಬರೆದಿದ್ದಾರೆ. ಭಾರತ ಮೊದಲ ಇನಿಂಗ್ಸ್‌ನಲ್ಲಿ...

Read moreDetails

Jio-Airtel-Vi ಸಿಮ್ ಬಳಕೆದಾರರ ಜೇಬಿಗೆ ಮತ್ತೊಮ್ಮೆ ಕತ್ತರಿ: ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ..!

Jio-Airtel-Vi ಸಿಮ್ ಬಳಕೆದಾರರ ಜೇಬಿಗೆ ಮತ್ತೊಮ್ಮೆ ಕತ್ತರಿ: ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ..!

ಭಾರತದ ಮೂರು ಪ್ರಮುಖ ಖಾಸಗಿ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರತಿ ಏರ್‌ಟೆಲ್, ಮತ್ತು ವೊಡಾಫೋನ್ ಐಡಿಯಾ (ವಿ‌ಐ) 2025ರಲ್ಲಿ ಮತ್ತೊಮ್ಮೆ ದರ ಏರಿಕೆಗೆ ಸಿದ್ಧವಾಗಿವೆ. ಈ...

Read moreDetails

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್

ಸ್ಥಳದಲ್ಲೇ ಜೀವ ಚೆಲ್ಲಿದ ಬೈಕ್ ಸವಾರ

ಚಿತ್ರದುರ್ಗ: ಚಿತ್ರದುರ್ಗದ ಮದಕರಿಪುರ ಸೇತುವೆ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಮೇಶ್ (32) ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ....

Read moreDetails

ಬೆಳಗಾವಿಯಲ್ಲಿ ಕರ್ತವ್ಯ ನಿರತ ಎಎಸ್‌ಐಗೆ ಹಾರ್ಟ್ ಅಟ್ಯಾಕ್: ಮೀರಾ ನಾಯಕ ನಿಧನ!

Untitled design (100)

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಸನ, ಶಿವಮೊಗ್ಗ, ಮತ್ತು ವಿಜಯಪುರದಲ್ಲಿ ಇತ್ತೀಚೆಗೆ ಹೃದಯಾಘಾತಕ್ಕೆ ಸಂಬಂಧಿಸಿದ ಘಟನೆಗಳು ವರದಿಯಾಗಿದ್ದವು. ಈಗ ಬೆಳಗಾವಿಯಲ್ಲಿ...

Read moreDetails

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ!

Untitled design (99)

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆಯವರ ಮೊಬೈಲ್‌ನಲ್ಲಿ 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ, ಇದರಲ್ಲಿ...

Read moreDetails

ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೇ: ಮತ್ತೆ ಟೀಕೆಗೆ ಗುರಿಯಾದ ರಶ್ಮಿಕಾ

Untitled design (98)

ನಟಿ ರಶ್ಮಿಕಾ ಮಂದಣ್ಣ ಅವರ “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೇ” ಎಂಬ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಕೊಡವ ಸಮುದಾಯದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ...

Read moreDetails

WT20I: ಕೊನೆ ಕ್ಷಣದಲ್ಲಿ ಎಡವಿದ ಟೀಮ್ ಇಂಡಿಯಾ: ಇಂಗ್ಲೆಂಡ್‌ಗೆ ರೋಚಕ ಜಯ

Untitled design (97)

ಲಂಡನ್: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಮೂರನೇ T20I ಪಂದ್ಯದಲ್ಲಿ ಟೀಮ್ ಇಂಡಿಯಾ ಕೊನೆಯ ಓವರ್‌ನಲ್ಲಿ 5 ರನ್‌ಗಳಿಂದ ರೋಚಕ ಸೋಲನುಭವಿಸಿದೆ. ಮೊದಲ ಎರಡು...

Read moreDetails

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್ ಖರ್ಗೆ

Untitled design (96)

ಕಲಬುರಗಿ: ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಅನ್ನು ಬ್ಯಾನ್...

Read moreDetails

ಇಂಗ್ಲೆಂಡ್‌ಗೆ ಸಿರಾಜ್‌ ಆಘಾತ: 20 ರನ್‌ಗೆ 5 ವಿಕೆಟ್‌, 244 ರನ್‌ ಮುನ್ನಡೆಯಲ್ಲಿ ಭಾರತ

Untitled design (94)

ಎಜ್ಬಾಸ್ಟನ್‌: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೊಹಮ್ಮದ್‌ ಸಿರಾಜ್‌ (Mohammed Siraj) ಮತ್ತು ಆಕಾಶ್‌ ದೀಪ್‌ (Akash Deep) ಅವರ ಶಕ್ತಿಶಾಲಿ ಬೌಲಿಂಗ್‌...

Read moreDetails

ಪ್ರೇಯಸಿಯನ್ನ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ಆತ್ಮಹತ್ಯೆಗೆ ಯತ್ನ

Untitled design (92)

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದ ಶೇಖರ್ (35) ಎಂಬ ಯುವಕ ತನ್ನ ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ ದುಃಖದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ...

Read moreDetails

ರಾಜ್ಯದಲ್ಲಿ ಮುಂದುವರೆದ ಭಾರೀ ಮಳೆ: ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ

Untitled design (93)

ಕರ್ನಾಟಕದಲ್ಲಿ ಭಾರೀ ಮಳೆಯ ಆರ್ಭಟವು ರಾಜ್ಯದಾದ್ಯಂತ ಗಮನಾರ್ಹ ಪರಿಣಾಮ ಬೀರಿದೆ. ಹಲವು ಜಲಾಶಯಗಳು ವಾಡಿಕೆಗಿಂತ ಮೊದಲೇ ಭರ್ತಿಯಾಗಿವೆ, ನದಿಗಳು ಉಕ್ಕಿ ಹರಿಯುತ್ತಿವೆ, ಮತ್ತು ಕೆಲವು ಪ್ರದೇಶಗಳಲ್ಲಿ ಗುಡ್ಡ...

Read moreDetails
Page 37 of 52 1 36 37 38 52

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist