ಹಲಸಿನ ಹಣ್ಣು ತಿಂದು ಬೀಜ ಬಿಸಾಕ್ತೀರಾ? ಇದನ್ನೊಮ್ಮೆ ಓದಿದ್ರೆ ಖಂಡಿತ ಬಿಸಾಡಲ್ಲ..!
ಹಲಸು ಮತ್ತು ಮಾವಿನ ಸೀಸನ್ ಈಗ ಜೋರಾಗಿದೆ. ಈ ಸಮಯದಲ್ಲಿ ಎಷ್ಟು ಸಾಧ್ಯವೋ ಅಷ್ಟು ಹಣ್ಣುಗಳನ್ನು ತಿನ್ನಬೇಕು. ವಿಶೇಷವಾಗಿ ಹಲಸಿನ ಹಣ್ಣನ್ನು ತಿಂದ ನಂತರ ಬೀಜವನ್ನು ಬಿಸಾಡುವ...
Read moreDetailsಹಲಸು ಮತ್ತು ಮಾವಿನ ಸೀಸನ್ ಈಗ ಜೋರಾಗಿದೆ. ಈ ಸಮಯದಲ್ಲಿ ಎಷ್ಟು ಸಾಧ್ಯವೋ ಅಷ್ಟು ಹಣ್ಣುಗಳನ್ನು ತಿನ್ನಬೇಕು. ವಿಶೇಷವಾಗಿ ಹಲಸಿನ ಹಣ್ಣನ್ನು ತಿಂದ ನಂತರ ಬೀಜವನ್ನು ಬಿಸಾಡುವ...
Read moreDetailsನವದೆಹಲಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು, ಆದರೆ ಅದು ರಾಜಕೀಯ ಪ್ರೇರಿತವಾಗಿರಬಾರದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ....
Read moreDetailsವೆಸ್ಟ್ ಇಂಡೀಸ್ನ ಸ್ಫೋಟಕ ಬ್ಯಾಟ್ಸ್ಮನ್ ನಿಕೋಲಸ್ ಪೂರನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇದ್ದಕ್ಕಿದ್ದಂತೆ ವಿದಾಯ ಘೋಷಿಸಿ ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾರೆ. ಆದರೆ, ಕೆಲವೇ ಗಂಟೆಗಳಲ್ಲಿ ಅವರಿಗೆ ಮೇಜರ್ ಲೀಗ್ ಕ್ರಿಕೆಟ್...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಕಳೆದ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾಗಿ ಕಿತ್ತಾಡಿಕೊಂಡಿದ್ದರು. ಆದರೆ, ಇದೀಗ ಮಸ್ಕ್ ತಮ್ಮ...
Read moreDetailsಹೈದರಾಬಾದ್: ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಜನಪ್ರಿಯ ಗಾಯಕಿಯಾಗಿರುವ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯ ಮೇಲೆ ತೆಲಂಗಾಣ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ...
Read moreDetailsಜೀವನದಲ್ಲಿ ಆಯ್ಕೆಗಳು ತುಂಬಾ ಮುಖ್ಯ. ಒಂದು ತಪ್ಪು ಆಯ್ಕೆ ಜೀವನದ ಗತಿಯನ್ನೇ ಬದಲಾಯಿಸಬಹುದು. ಬಾಲಿವುಡ್ನ ಶತಮಾನದ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರ...
Read moreDetailsಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ತಮ್ಮ ರಾಜಕೀಯ ಜವಾಬ್ದಾರಿಯ ಜೊತೆಗೆ ಸಿನಿಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಅವರ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾವು...
Read moreDetailsಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ಘಟಂಪುರದಲ್ಲಿ 4 ವರ್ಷದ ಬಾಲಕಿಯೊಬ್ಬಳಿಗೆ ಚಾಕೊಲೇಟ್ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿ, ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜೂನ್ 10) ಮಂಗಳವಾರ...
Read moreDetailsಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯವು ಗಂಗಾವತಿ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿಯವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ತೆಲಂಗಾಣ...
Read moreDetailsಬಳ್ಳಾರಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ಬಿ. ನಾಗೇಂದ್ರ, ಬಳ್ಳಾರಿಯ ಮೂವರು ಶಾಸಕರು ಹಾಗೂ...
Read moreDetailsಭಾರತವೆಂದರೆ ಜನಸಂಖ್ಯೆಯ ದೇಶ ಎಂಬ ಗುರುತು ಇದುವರೆಗೆ ಜಗತ್ತಿನಾದ್ಯಂತ ಇತ್ತು. ಆದರೆ, ಇದೀಗ ಈ ಗುರುತು ಬದಲಾಗುವ ಸಾಧ್ಯತೆಯನ್ನು ವಿಶ್ವಸಂಸ್ಥೆಯ ಜನಸಂಖ್ಯಾ ವರದಿಯೊಂದು ಸ್ಪೋಟಕವಾಗಿ ಬಹಿರಂಗಪಡಿಸಿದೆ. 2025ರ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಫ್ರಾಂಚೈಸಿಯನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಧ್ಯಮ ವರದಿಗಳನ್ನು ಆರ್ಸಿಬಿಯ ಮಾಲಿಕ ಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ತಳ್ಳಿಹಾಕಿದೆ. ಆರ್ಸಿಬಿಯನ್ನು...
Read moreDetailsಪಾಕಿಸ್ತಾನದ ಆರ್ಥಿಕತೆಗೆ ಕತ್ತೆಗಳು ಕೈಹಿಡಿಯುತ್ತಿವೆ! ಚೀನಾದ ಶತಕೋಟಿ ಡಾಲರ್ನ ಔಷಧ ಉದ್ಯಮಕ್ಕೆ ಪಾಕಿಸ್ತಾನದ ಕತ್ತೆಗಳ ಚರ್ಮಕ್ಕೆ ಭಾರಿ ಬೇಡಿಕೆಯಿದ್ದು, ಒಂದು ಕತ್ತೆಯ ಬೆಲೆ ಈಗ 2 ಲಕ್ಷ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ....
Read moreDetailsತಮಿಳು ಚಿತ್ರರಂಗದ ಖ್ಯಾತ ಕಾಮಿಡಿ ನಟ ಸಂತಾನಂ ಅಭಿನಯದ ‘ಡಿಡಿ ನೆಕ್ಸ್ಟ್ ಲೆವೆಲ್’ ಸಿನಿಮಾ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಎಸ್. ಪ್ರೇಮ್ ಆನಂದ್ ನಿರ್ದೇಶನದ ಈ...
Read moreDetailsಚಾಮರಾಜನಗರ ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ರಾಮಯ್ಯನ ಪೋಡಿ ಎಂಬಲ್ಲಿ ನಿನ್ನೆ (ಜೂನ್ 9) ರಾತ್ರಿ ಹುಲಿಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ. ಈ ದಾಳಿಯಲ್ಲಿ...
Read moreDetailsಕನ್ನಡ ಚಿತ್ರರಂಗದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ಗೆ ಚಿತ್ರರಂಗಕ್ಕೆ ಕಾಲಿಟ್ಟು 40 ವರ್ಷಗಳು ಪೂರೈಸಿವೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮತ್ತು ಇತರ ಪರಭಾಷಾ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಶಿವಣ್ಣನ...
Read moreDetailsಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜೂನ್ 4ರಂದು ನಡೆದ ಭೀಕರ ಕಾಲ್ತುಳಿತ ದುರಂತದಿಂದಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ತೀವ್ರ ಟೀಕೆಗೆ ಒಳಗಾಗಿದೆ. ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 30ಕ್ಕೂ...
Read moreDetailsಸಾಲು ಸಾಲು ಸಿನಿಮಾಗಳ ಸೋಲಿನಿಂದ ಕಂಗೆಟ್ಟಿರುವ ಅಕ್ಷಯ್ ಕುಮಾರ್ಗೆ ‘ಹೌಸ್ಫುಲ್-5’ ಸಿನಿಮಾ ಹೌಸ್ ಫುಲ್ ಪ್ರದರ್ಶನದಿಂದ ಬಾಕ್ಸ್ ಆಫೀಸ್ನಲ್ಲಿ ಬಿಗ್ ಸೌಂಡ್ ಮಾಡ್ತಿದೆ. ಎಂಟರ್ಟೈನ್ಮೆಂಟ್ ಕಿಕ್ ಕೊಡ್ತಿರೋ...
Read moreDetailsಗ್ರಾಜ್, ಆಸ್ಟ್ರಿಯಾ: ಆಸ್ಟ್ರಿಯಾದ ಗ್ರಾಜ್ ನಗರದ BORG ಡ್ರೀಯರ್ಶೂಟ್ಜೆನ್ಗಾಸ್ಸೆ ಉನ್ನತ ಶಾಲೆಯಲ್ಲಿ ಇಂದು (ಜೂನ್ 10) ನಡೆದ ಗುಂಡಿನ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ದಾಳಿಕಾರನು ಘಟನೆಯ...
Read moreDetailsಬಾಲಿವುಡ್ನ ಖ್ಯಾತ ನಟಿ ಕತ್ರಿನಾ ಕೈಫ್ ಅವರನ್ನು ಮಾಲ್ಡೀವ್ಸ್ನ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸಲಾಗಿದೆ. ಇಂದು ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ (MMPRC) ವತಿಯಿಂದ...
Read moreDetailsಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆ ಹಗರಣವು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಮಾರು 100...
Read moreDetailsಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿ ಭೂಮಿಕ್ ಅವರ ಕುಟುಂಬಕ್ಕೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಐಪಿಎಲ್ 2025ರ ಚಾಂಪಿಯನ್ ಆಗಿ ಮಿಂಚಿದ ಬೆನ್ನಲ್ಲೇ, ತಂಡದ ಮಾರಾಟದ ಸುದ್ದಿಯು ಕಾಡ್ಗಿಚ್ಚಿನಂತೆ ಹರಡಿದೆ. ಬ್ರಿಟನ್ ಮೂಲದ ಡಿಯಾಜಿಯೋ ಕಂಪನಿ,...
Read moreDetailsನಿಮ್ಮ ಮೊಬೈಲ್ ಚಾರ್ಜರ್ ಬಿಳಿಯಾಗಿದ್ದರೂ, ದೈನಂದಿನ ಬಳಕೆಯಿಂದ ಕೊಳಕು ಸಂಗ್ರಹವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆದರೆ, ಕೆಲವು ಸರಳ ಮನೆಮದ್ದುಗಳ ಮೂಲಕ ನಿಮ್ಮ ಚಾರ್ಜರ್ ಮತ್ತು ಡೇಟಾ...
Read moreDetailsಕಾಲಿವುಡ್ನ ಜನಪ್ರಿಯ ನಟ ಜಯಂ ರವಿ (ರವಿ ಮೋಹನ್) ಅವರ ವೈಯಕ್ತಿಕ ಜೀವನವು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಪತ್ನಿ ಆರತಿಯಿಂದ ವಿಚ್ಛೇದನ...
Read moreDetailsಬೀದರ್ನ ಬಸವಕಲ್ಯಾಣದಲ್ಲಿ ಬಿಜೆಪಿ ಶಾಸಕ ಶರಣು ಸಲಗರ್ ಅವರ ಗೋ ರಕ್ಷಣೆಯ ಕಾರ್ಯಕ್ಕೆ ಗೌರವ ಸೂಚಿಸುವ ಸಲುವಾಗಿ ಜೂನ್ 6ರಂದು ಮಹಿಳೆಯರು ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಿ,...
Read moreDetailsನಟಿ ರಶ್ಮಿಕಾ ಮಂದಣ್ಣ ಚೆನ್ನೈನಲ್ಲಿ ತಮ್ಮ ಮುಂಬರುವ ತಮಿಳು ಚಿತ್ರ ‘ಕುಬೇರ’ದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಫೋಟೋ ಈಗ ವೈರಲ್ ಆಗಿದೆ. ಈ...
Read moreDetailsಬೆಂಗಳೂರಿನ ಪೇಯಿಂಗ್ ಗೆಸ್ಟ್ (ಪಿಜಿ) ಮಾಲೀಕರಿಗೆ ಬೆಂಗಳೂರು ಜಲಮಂಡಳಿಯ (BWSSB) ದಿಢೀರ್ ನೀರಿನ ಬಿಲ್ ಏರಿಕೆಯಿಂದ ಆಘಾತವಾಗಿದೆ. ಏಪ್ರಿಲ್ 2025ರಿಂದ ಜಾರಿಗೆ ಬಂದಿರುವ ವಸತಿಯೇತರ ಬಳಕೆಯ ನೀರಿನ...
Read moreDetailsಮಹೇಂದ್ರ ಸಿಂಗ್ ಧೋನಿ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಹಾಲ್ ಆಫ್ ಫೇಮ್ಗೆ ಆಯ್ಕೆಯಾಗಿದ್ದಾರೆ. ಈ ಗೌರವಕ್ಕೆ ಪಾತ್ರರಾದ 11ನೇ...
Read moreDetailsವೆಸ್ಟ್ ಇಂಡೀಸ್ನ ಸ್ಫೋಟಕ ಬ್ಯಾಟ್ಸ್ಮನ್ ನಿಕೋಲಸ್ ಪೂರನ್ ತಮ್ಮ 29ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. 2026ರ ಟಿ20 ವಿಶ್ವಕಪ್ಗೆ ಕೇವಲ ಎಂಟು ತಿಂಗಳು...
Read moreDetailsಬೆಂಗಳೂರು: ಐಪಿಎಲ್ 2025ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ....
Read moreDetailsಶಿಲ್ಲಾಂಗ್: ಮೇಘಾಲಯದಲ್ಲಿ ಹನಿಮೂನ್ಗೆ ತೆರಳಿದ್ದ ಇಂದೋರ್ ದಂಪತಿಯ ಕೊಲೆ ಪ್ರಕರಣದಲ್ಲಿ ಆರೋಪಿಯಾದ ಸೋನಂ ರಘುವಂಶಿಯ ತಂದೆ ದೇವಿ ಸಿಂಗ್, ತಮ್ಮ ಮಗಳು "100% ಮುಗ್ಧೆ" ಎಂದು ಹೇಳಿದ್ದಾರೆ....
Read moreDetailsಬೆಂಗಳೂರು: ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರವು ಕರ್ನಾಟಕದಲ್ಲಿ ಬಿಡುಗಡೆಯಾಗದಿರುವ ವಿವಾದದ ನಡುವೆ, ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಕನ್ನಡದ ಕುರಿತಾದ ಕಮಲ್ ಅವರ...
Read moreDetailsಬೆಂಗಳೂರು: ಬೆಂಗಳೂರಿನ ಕೆಂಗೇರಿಯಲ್ಲಿ ಆಘಾತಕಾರಿ ಕೊಲೆ ಘಟನೆಯೊಂದು ನಡೆದಿದ್ದು, ಸಾಫ್ಟ್ವೇರ್ ಇಂಜಿನಿಯರ್ ಯಶಸ್ (25) ಎಂಬಾತ ತನ್ನ ಪ್ರಿಯತಮೆಯಾದ ಹರಿಣಿ (36) ಎಂಬ ವಿವಾಹಿತ ಮಹಿಳೆಯನ್ನು ಓಯೋ...
Read moreDetailsಬೆಂಗಳೂರು: ಚಿನ್ನದ ಬೆಲೆಯಲ್ಲಿ ಈ ವಾರ ಇಳಿಕೆಯೊಂದಿಗೆ ಆರಂಭವಾಗಿದ್ದು, ಬೆಂಗಳೂರಿನ ಬುಲಿಯನ್ ಮಾರುಕಟ್ಟೆಯಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 8,955 ರೂ.ಗೆ ಕುಸಿದಿದೆ. 24 ಕ್ಯಾರಟ್...
Read moreDetailsಶಿಲ್ಲಾಂಗ್: ಮಧ್ಯಪ್ರದೇಶದ ಇಂದೋರ್ನಿಂದ ಮೇಘಾಲಯದ ಚಿರಾಪುಂಜಿಗೆ ಹನಿಮೂನ್ಗೆ ತೆರಳಿದ್ದ ದಂಪತಿಯ ನಾಪತ್ತೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ. ಪತಿಯ ಕೊಲೆಗೆ ಪತ್ನಿಯೇ ಸಂಚು ರೂಪಿಸಿದ್ದಾಳೆ ಎಂಬ ಆರೋಪದಡಿ...
Read moreDetailsಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಚೊಚ್ಚಲ ಟ್ರೋಫಿಯನ್ನು ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಚಕ ಜಯದೊಂದಿಗೆ ಗೆದ್ದುಕೊಂಡಿತು....
Read moreDetailsಬೆಂಗಳೂರಿನಲ್ಲಿ ಉತ್ತರ ಭಾರತೀಯರಿಂದ ಕನ್ನಡಿಗರಿಗೆ ಎದುರಾಗುವ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ, ಇತ್ತೀಚಿನ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೊನ್ನೆ ಜೂನ್ 7ರಂದು, ಹಿಂದಿ...
Read moreDetailsಮಧ್ಯಪ್ರದೇಶದ ಇಂದೋರ್ನಿಂದ ಮೇಘಾಲಯದ ಚಿರಾಪುಂಜಿಗೆ ಹನಿಮೂನ್ಗೆ ತೆರಳಿದ್ದ ದಂಪತಿಯ ನಾಪತ್ತೆ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈಗ ಈ ಕೇಸ್ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪತಿಯ...
Read moreDetailsಮೈಸೂರು: ಮೈಸೂರಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಸಮೀಪ ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದೊಂದನ್ನು ರಕ್ಷಿಸಿರುವ ಹೃದಯಸ್ಪರ್ಶಿ ಘಟನೆ ನಡೆದಿದೆ. ನಿತ್ರಾಣಗೊಂಡಿದ್ದ ಹದ್ದಿಗೆ ಸಕಾಲದಲ್ಲಿ ಸಹಾಯ...
Read moreDetailsಒಂದು ಕಾಲದಲ್ಲಿ "ಕಿಂಗ್ ಆಫ್ ಗುಡ್ ಟೈಮ್ಸ್" ಎಂದೇ ಖ್ಯಾತರಾಗಿದ್ದ ವಿಜಯ್ ಮಲ್ಯ ಇಂದು ಆರ್ಥಿಕ ಸಂಕಷ್ಟ, ಕಾನೂನು ಹೋರಾಟ, ಮತ್ತು ಸಾರ್ವಜನಿಕ ಕಳಂಕದ ಮಧ್ಯೆ ಜೀವನ...
Read moreDetailsಬೆಂಗಳೂರಿನ ಪುಟ್ಟೇನಹಳ್ಳಿ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಚೀಟಿ ವ್ಯವಹಾರದ ಹೆಸರಲ್ಲಿ ದಂಪತಿಯೊಬ್ಬರು ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ವಂಚಿಸಿ ರಾತ್ರೋರಾತ್ರಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಸುಧಾ ಮತ್ತು...
Read moreDetailsಲಕ್ನೋ: ಉತ್ತರ ಪ್ರದೇಶದ ಲಕ್ನೋದ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಸಣ್ಣ ಮಕ್ಕಳ ಜಗಳ ತಡೆಯಲು ಮುಂದಾದ ಮಹಿಳೆಯೊಬ್ಬರ ಜೀವವೇ ಕೊನೆಗೊಂಡಿರುವ ದಾರುಣ ಘಟನೆ ನಡೆದಿದೆ. ಸುನೀತಾ ಎಂಬ...
Read moreDetailsಕರ್ನಾಟಕ ಆರೋಗ್ಯ ಇಲಾಖೆಯು ಬಡವರಿಗೆ, ಕ್ಯಾನ್ಸರ್ ಪೀಡಿತರಿಗೆ, ವಯೋವೃದ್ಧರಿಗೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆ ಬಾಗಿಲಿಗೆ ಉಚಿತ ಒಪಿಡಿ (OPD) ಸೇವೆ ಒದಗಿಸಲು ಹೊಸ...
Read moreDetailsಭಾರತದ ಬಾಹ್ಯಾಕಾಶ ಯಾತ್ರಿಯೊಬ್ಬರು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಆಕ್ಸಿಯೋಂ-4 ಯೋಜನೆಯ ಭಾಗವಾಗಿ ಶುಭಾಂಶು ಶುಕ್ಲಾ ಅವರು ನಾಳೆ (ಜೂನ್ 10) ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ISS) ಪ್ರಯಾಣ...
Read moreDetailsಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 9) ಮಳೆ ಚುರುಕುಗೊಳ್ಳಲಿದೆ. ಜೂನ್ 13ರಿಂದ ಭಾರೀ ಮಳೆಯ ಸಾಧ್ಯತೆ ಇದ್ದು, ರಾಜ್ಯದ...
Read moreDetailsಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದ ಸುಭಾಷ್ನಗರದಲ್ಲಿ ಕಾರಿನ ಡೋರ್ ತೆಗೆದು 6.30 ಲಕ್ಷ ರೂಪಾಯಿ ನಗದು ಕದ್ದು ಕಳ್ಳರು ಪರಾರಿಯಾದ ಘಟನೆ ನಡೆದಿದೆ. ತಮಿಳುನಾಡು ಮೂಲದ ಸುರೇಶ್...
Read moreDetailsಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಬಾಗಲಕೋಟೆಯು 2025ರಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳಿಗೆ 131 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ...
Read moreDetailsಬೆಂಗಳೂರಿನ ರಸ್ತೆಯೊಂದರಲ್ಲಿ ನಡೆದ ಯೂಟ್ಯೂಬ್ ಸಂದರ್ಶನವೊಂದರಲ್ಲಿ, ತೆಲುಗಿನಲ್ಲಿ ಪ್ರಶ್ನೆ ಕೇಳಿದ ಸಂದರ್ಶಕನಿಗೆ, ಯುವತಿಯೊಬ್ಬರು ಕನ್ನಡದಲ್ಲಿ ಮಾತನಾಡಲು ಒತ್ತಾಯಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಯಲ್ ಚಾಲೆಂಜರ್ಸ್...
Read moreDetailsಕರ್ನಾಟಕದಲ್ಲಿ ಪೆಟ್ರೋಲ್ ಸರಾಸರಿ ಬೆಲೆ ₹103.27 ಆಗಿದ್ದು, ಜೂನ್ 8, 2025ರಿಂದ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕಳೆದ ತಿಂಗಳು, ಮೇ 31, 2025ರಂದು ಪೆಟ್ರೋಲ್ ಬೆಲೆ ಸರಾಸರಿ...
Read moreDetailsಸಂಖ್ಯಾಶಾಸ್ತ್ರದ ಆಧಾರದಲ್ಲಿ, ಜನ್ಮಸಂಖ್ಯೆಯನ್ನು ಯಾವುದೇ ತಿಂಗಳ ಜನ್ಮ ದಿನಾಂಕದಿಂದ (1 ರಿಂದ 31) ಒಂದಂಕಿಗೆ ಇಳಿಸುವ ಮೂಲಕ ಲೆಕ್ಕಹಾಕಲಾಗುತ್ತದೆ. ಉದಾಹರಣೆಗೆ, 19 ರಂದು ಜನಿಸಿದವರ ಜನ್ಮಸಂಖ್ಯೆ 1+9=10,...
Read moreDetails2025 ಜೂನ್ 9ರ ಸೋಮವಾರ, ಚಂದ್ರನು ತುಲಾ ರಾಶಿಯಿಂದ ವೃಶ್ಚಿಕ ರಾಶಿಗೆ ಸಂಚರಿಸುತ್ತಾನೆ. ಮಂಗಳನ ದೃಷ್ಟಿಯಿಂದ ನೀಚಭಂಗ ರಾಜಯೋಗ ರೂಪುಗೊಳ್ಳುತ್ತದೆ, ಮತ್ತು ಸೂರ್ಯನ ಪೂರ್ಣ ದೃಷ್ಟಿಯಿಂದ ಸರ್ವಾರ್ಥ...
Read moreDetailsಪತ್ರಿಕೋದ್ಯಮದಂತಹ ವೃತ್ತಿಪರ ಕೋರ್ಸ್ಗಳಿಗೆ ಶಿಕ್ಷಣ ಸಾಲಗಳು ಭಾರತದಲ್ಲಿ ಸುಲಭವಾಗಿ ಲಭ್ಯವಿವೆ, ಇದು ವಿದ್ಯಾರ್ಥಿಗಳಿಗೆ ತಮ್ಮ ಕನಸಿನ ವೃತ್ತಿಯನ್ನು ಶುಲ್ಕದ ಚಿಂತೆಯಿಲ್ಲದೆ ಸಾಧಿಸಲು ಅನುಕೂಲವಾಗಿದೆ. ಭಾರತೀಯ ಬ್ಯಾಂಕುಗಳು ದೇಶದೊಳಗಿನ...
Read moreDetailsಸೋಶಿಯಲ್ ಮೀಡಿಯಾದಲ್ಲಿ ದಿನನಿತ್ಯ ವಿವಿಧ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ, ಆದರೆ ಕೆಲವು ದೃಶ್ಯಗಳು ನೋಡುಗರ ಎದೆಯಲ್ಲಿ ನಡುಕವನ್ನುಂಟುಮಾಡುತ್ತವೆ. ಇದೀಗ, ಕರ್ನಾಟಕದಲ್ಲಿ ಚಿತ್ರೀಕರಿಸಲಾದ ಒಂದು ಆಘಾತಕಾರಿ ವಿಡಿಯೋ ಸಾಮಾಜಿಕ...
Read moreDetailsಜೈಪುರ: ಲಿವ್ ಇನ್ ರಿಲೇಶನ್ ಈಗಿನ ಯುವ ಜನರಲ್ಲಿ ಸಾಮಾನ್ಯವಾದರೂ, ರಾಜಸ್ಥಾನದ ಒಂದು ಜೋಡಿಯ ಅಪರೂಪದ ಕತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 70 ವರ್ಷಗಳ ಕಾಲ...
Read moreDetailsಕನ್ನಡಿಗರ ಜನಪ್ರಿಯ ವಾಹಿನಿ ಜೀ ಕನ್ನಡವು ಕೇವಲ ಒಂದು ತಿಂಗಳಲ್ಲಿ 12.2 ಮಿಲಿಯನ್ ಮನೆಗಳ 45 ಮಿಲಿಯನ್ಗಿಂತಲೂ ಹೆಚ್ಚಿನ ವೀಕ್ಷಕರನ್ನು ತಲುಪಿದೆ. ಈಗ ‘ಸದಾ ನಿಮ್ಮೊಂದಿಗೆ’ ಎಂಬ...
Read moreDetailsಭಾರತದ 2021ರ ನಾಗರಿಕ ನೋಂದಣಿ ದತ್ತಾಂಶವು ದೇಶದ 49 ಜಿಲ್ಲೆಗಳಲ್ಲಿ ಜನನ ಪ್ರಮಾಣಕ್ಕಿಂತ ಮರಣ ಪ್ರಮಾಣ ಹೆಚ್ಚಿರುವ ಆಘಾತಕಾರಿ ಜನಸಂಖ್ಯಾ ಪ್ರವೃತ್ತಿಯನ್ನು ಬಹಿರಂಗಪಡಿಸಿದೆ. ಇದು ಸಾಮಾನ್ಯವಾಗಿ ಕಂಡುಬರುವ...
Read moreDetailsಚಿತ್ರದುರ್ಗ: ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಎರಡನೇ ಮದುವೆಗೆ ಸಿದ್ಧವಾಗಿದ್ದ ವರನಿಗೆ ಮೊದಲ ಪತ್ನಿ ಮದುವೆ ಮಂಟಪದಲ್ಲೇ ಚಪ್ಪಲಿಯಿಂದ ಏಟು ಕೊಟ್ಟ ಘಟನೆ ನಡೆದಿದೆ. ಈ...
Read moreDetailsಬೆಂಗಳೂರು, ಜೂನ್ 8, 2025: ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದ್ದರೂ, ವಾರಾಂತ್ಯದಲ್ಲಿ...
Read moreDetailsಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ಆಘಾತಕಾರಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 33 ವರ್ಷದ ಯುವಕನೊಬ್ಬ 55 ವರ್ಷದ ಮಹಿಳೆಯೊಂದಿಗೆ ಇದ್ದ...
Read moreDetailsಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸಾರಿಗೆ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಉಚಿತ ಬಸ್ ಪ್ರಯಾಣದಿಂದಾಗಿ ಜನಸಂದಣಿಯಿಂದ ಕೂಡಿದ ಬಸ್ಗಳು ಕೆಲವರಿಗೆ ಕಳ್ಳತನಕ್ಕೆ...
Read moreDetailsಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬದಲ್ಲಿ ವಿವಾಹ ಸಂಭ್ರಮ ಜೋರಾಗಿ ನಡೆಯಿತು. ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಪುತ್ರ ಸುಭಾಷ್ರ ಆರತಕ್ಷತೆ ಕಾರ್ಯಕ್ರಮ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಈಗಾಗಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಿಂದ ಸಿಐಡಿ ತನಿಖೆ ಎದುರಿಸುತ್ತಿದೆ. ಈ ಮಧ್ಯೆ, ಬೃಹತ್ ಬೆಂಗಳೂರು ಮಹಾನಗರ...
Read moreDetails2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ತಿರುಚಲಾಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಗಂಭೀರ ಆರೋಪವನ್ನು ಚುನಾವಣಾ ಆಯೋಗವು ಶನಿವಾರ ‘ಅಸ್ಪಷ್ಟ ಮತ್ತು ಸಂಪೂರ್ಣವಾಗಿ ಅಸಂಬದ್ಧ’...
Read moreDetailsಬಾಲಿವುಡ್ನ ಸೂಪರ್ಸ್ಟಾರ್ ಆಮಿರ್ ಖಾನ್ ತಮ್ಮ ಆಗಮನದ ಸಿನಿಮಾ ‘ಸಿತಾರೆ ಜಮೀನ್ ಪರ್’ (ರಿಲೀಸ್: ಜೂನ್ 20, 2025) ಪ್ರಚಾರಕ್ಕಾಗಿ ಮುಂಬೈ ಬೀದಿಗಳಲ್ಲಿ ವಡಾ ಪಾವ್ ಮಾರಾಟ...
Read moreDetailsನಿಮ್ಮ ಆಧಾರ್ ಕಾರ್ಡ್ 10 ವರ್ಷ ಹಳೆಯದಾಗಿದ್ದರೆ ಅಥವಾ ಅದರ ಮಾಹಿತಿಯನ್ನು ನವೀಕರಿಸಬೇಕಾದರೆ, ಈ ಸುದ್ದಿ ನಿಮಗೆ ಅತ್ಯಗತ್ಯ. ಹೌದು, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)...
Read moreDetailsಕಾಮರ್ಸ್ ಪದವೀಧರರಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸು ಕಾಣಲು ಕೌಶಲ್ಯ ಆಧಾರಿತ ಕೋರ್ಸ್ಗಳು ಅತ್ಯಗತ್ಯ. 2025ರಲ್ಲಿ ಭಾರತದಲ್ಲಿ ಬಿಕಾಂ ಪದವೀಧರರಿಗೆ ಕೇವಲ 50% ಉದ್ಯೋಗಾವಕಾಶಗಳಿವೆ ಎಂಬ ಅಂಕಿಅಂಶಗಳು ತೋರಿಸುತ್ತವೆ....
Read moreDetailsರಾಜ್ಯದಲ್ಲಿ ಇಣದಿನಿಂದ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕೆಲ ದಿನಗಳಿಂದ ಮಂದಗತಿಯಲ್ಲಿದ್ದ ಮುಂಗಾರು...
Read moreDetailsಕರ್ನಾಟಕದಲ್ಲಿ ಜೂನ್ 8, 2025 ರಂದು ಪೆಟ್ರೋಲ್ ಸರಾಸರಿ ದರವು ಪ್ರತಿ ಲೀಟರ್ಗೆ ₹103.68 ಆಗಿದೆ, ಇದು ಹಿಂದಿನ ದಿನದಿಂದ (ಜೂನ್ 7) ₹0.08 ಏರಿಕೆಯಾಗಿದೆ. ಡೀಸೆಲ್...
Read moreDetails2025 ಜೂನ್ 8ರ ಭಾನುವಾರದಂದು, ಸಂಖ್ಯಾಶಾಸ್ತ್ರದ ಆಧಾರದಲ್ಲಿ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ದಿನ ಭವಿಷ್ಯವನ್ನು ತಿಳಿಯಿರಿ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮ ದಿನಾಂಕದ ಅಂಕಿಗಳನ್ನು ಒಟ್ಟಿಗೆ ಕೂಡಿಸಿ,...
Read moreDetails2025 ಜೂನ್ 8ರ ಭಾನುವಾರವಾದ ಇಂದು, ಚಂದ್ರನು ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ, ಮತ್ತು ಸೂರ್ಯ ದೇವನು ಮೃಗಶಿರ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಇದರಿಂದ ನೌತಪದ ಅವಧಿ ಮುಕ್ತಾಯಗೊಳ್ಳುತ್ತದೆ. ಸರ್ವಾರ್ಥ...
Read moreDetailsಕೋಟಾ: ರಾಜಸ್ಥಾನದ ಕೋಟಾದ ಐಸಿಐಸಿಐ ಬ್ಯಾಂಕ್ನ ಶ್ರೀರಾಮ್ ನಗರ ಶಾಖೆಯಲ್ಲಿ 4.58 ಕೋಟಿ ರೂಪಾಯಿಗಳ ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್ನ ರಿಲೇಷನ್ಶಿಪ್ ಮ್ಯಾನೇಜರ್ ಆಗಿ...
Read moreDetailsಬೆಂಗಳೂರು: ಭಾರತದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಂದು (ಜೂನ್ 6, 2025) ಸ್ಥಿರವಾಗಿದ್ದರೆ, ಬೆಳ್ಳಿಯ ಬೆಲೆ ದಾಖಲೆಯ ಎತ್ತರಕ್ಕೆ ಏರಿದೆ. ಕಳೆದ ಮೂರು ದಿನಗಳಲ್ಲಿ ಬೆಳ್ಳಿ...
Read moreDetailsಕೀವ್: ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾಡಿಮಿರ್ ಪುಟಿನ್ರ ನೇತೃತ್ವದಲ್ಲಿ ಉಕ್ರೇನ್ ಮೇಲೆ ಇದುವರೆಗೂ ಕಂಡು ಕೇಳರಿಯದ ಭೀಕರ ದಾಳಿಯೊಂದು ನಡೆದಿದೆ. ಈ ದಾಳಿಯಲ್ಲಿ ರಷ್ಯಾ 407 ಆತ್ಮಾಹುತಿ ಡ್ರೋನ್ಗಳು,...
Read moreDetailsಮುಂಬೈ, ಜೂನ್ 6, 2025: 2025-27ರ ಐಸಿಸಿ ಟೆಸ್ಟ್ ಚಾಂಪಿಯನ್ಷಿಪ್ನ ಭಾಗವಾಗಿರುವ ಐದು ಟೆಸ್ಟ್ ಪಂದ್ಯಗಳ ಸರಣಿಗಾಗಿ ಶುಭಮನ್ ಗಿಲ್ ನಾಯಕತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ಗೆ...
Read moreDetailsವಾಷಿಂಗ್ಟನ್: ಅಮೆರಿಕದ ಸರ್ಕಾರದಿಂದ ಹೊರಬಂದ ಕೂಡಲೇ ಎಲೋನ್ ಮಸ್ಕ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಟ್ರಂಪ್ರವರ ‘ಒನ್ ಬಿಗ್ ಬ್ಯುಟಿಫುಲ್...
Read moreDetailsಕೊಯಮತ್ತೂರು: ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ (41) ಅವರು ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಧರ್ಮಪುರಿ ಜಿಲ್ಲೆಯ ಪಾಲಕೋಡ್ನ ಪರೈಯೂರ್ ಬಳಿ ಭೀಕರ...
Read moreDetailsಬೆಂಗಳೂರು, ಜೂನ್ 6, 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ...
Read moreDetailsಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವ ಸಲುವಾಗಿ ರೆಪೊ ದರವನ್ನು 50 ಮೂಲಾಂಶಗಳಷ್ಟು ಕಡಿಮೆಗೊಳಿಸಿ ಶೇ匆ೇ. 5.5%ಗೆ ತಂದಿದೆ. ಈ...
Read moreDetailsಥೈಲ್ಯಾಂಡ್: ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತವೆ, ಆದರೆ ಇದೀಗ ಥೈಲ್ಯಾಂಡ್ನ ಒಂದು ಸೂಪರ್ ಮಾರ್ಕೆಟ್ಗೆ ಆನೆಯೊಂದು ಆಗಮಿಸಿ ಶಾಪಿಂಗ್ ಮಾಡಿರುವ ವಿಡಿಯೋ...
Read moreDetailsಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ IPL 2025 ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು...
Read moreDetailsನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಂಚಿಪುರ ಗ್ರಾಮದಲ್ಲಿ ದುಃಖದ ಘಟನೆಯೊಂದು ನಡೆದಿದೆ. 13 ವರ್ಷದ ಬಾಲಕಿ ಪ್ರಿಯದರ್ಶಿನಿ ವಾಷಿಂಗ್ ಮಿಷನ್ನ ವೈರ್ನಿಂದ ವಿದ್ಯುತ್ ತಗುಲಿ ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನವು ತಾನೇ ಸಾಕಿದ ಭಯೋತ್ಪಾದಕರಿಂದಲೇ ಈಗ ಬೆದರಿಕೆಯನ್ನು ಎದುರಿಸುತ್ತಿದೆ. ಮುಂಬರುವ ಈದ್-ಉಲ್-ಅಝಾ ಹಬ್ಬದ ಸಂದರ್ಭದಲ್ಲಿ ಕರಾಚಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಯೋತ್ಪಾದಕ ದಾಳಿಯ ಸಂಭಾವ ಇದೆ...
Read moreDetailsಬೆಂಗಳೂರು: ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ...
Read moreDetailsಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ 2025 ವಿಜಯೋತ್ಸವದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್ಸಿಬಿ ಮಾರ್ಕೆಟಿಂಗ್...
Read moreDetailsರಾಜ್ಯದಲ್ಲಿ ದಿನಂಪ್ರತಿ ಒಂದಲ್ಲ ಒಂದು ಅವಾಂತರ, ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಬೆನ್ನಲ್ಲೇ ಇದೀಗ ತುಮಕೂರು ಹೆದ್ದಾರಿಯಲ್ಲಿ ಭೀಕರ...
Read moreDetailsಜೀ ಕನ್ನಡದ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸರಿಗಮಪ’ 21ನೇ ಸೀಸನ್ ಇತಿಹಾಸದಲ್ಲಿ ಒಂದು ಮಹತ್ವದ ಘಟ್ಟವನ್ನು ಸೃಷ್ಟಿಸಿದೆ. ಈ ಬಾರಿ ಫೈನಲ್ನ ಟಾಪ್ 3 ಸ್ಥಾನಗಳನ್ನು...
Read moreDetailsಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜೂನ್ 4, 2025ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತವು 11 ಮಂದಿಯ...
Read moreDetailsಕರ್ನಾಟಕದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ದಿನನಿತ್ಯದ ಆಧಾರದ ಮೇಲೆ ಗಮನಾರ್ಹವಾಗಿ ಏರಿಳಿತ ಕಾಣುತ್ತವೆ. ಜೂನ್ 6, 2025 ರಂದು, ಕರ್ನಾಟಕದಲ್ಲಿ ಡೀಸೆಲ್ನ ಸರಾಸರಿ ಬೆಲೆ ಪ್ರತಿ...
Read moreDetailsಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ...
Read moreDetailsಉತ್ತರಾಖಂಡದ ಹರಿದ್ವಾರದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಜಿಲ್ಲಾಧ್ಯಕ್ಷೆ ಅನಾಮಿಕಾ ಶರ್ಮಾ ತನ್ನ 13 ವರ್ಷದ ಅಪ್ರಾಪ್ತ ಮಗಳ...
Read moreDetails2025ರ ಜೂನ್ 6ರ ಶುಕ್ರವಾರ, ಸಂಖ್ಯಾಶಾಸ್ತ್ರದ ಪ್ರಕಾರ, ಜನ್ಮಸಂಖ್ಯೆಯ ಆಧಾರದಲ್ಲಿ ಎಲ್ಲರಿಗೂ ವಿಶಿಷ್ಟ ಫಲಿತಾಂಶಗಳನ್ನು ತರುತ್ತದೆ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮ ದಿನಾಂಕದ ಅಂಕಿಗಳನ್ನು (1 ರಿಂದ...
Read moreDetails2025ರ ಜೂನ್ 6ರ ಶುಕ್ರವಾರ, ವೇದ ಪಂಚಾಂಗದ ಪ್ರಕಾರ, ನಿರ್ಜಲ ಏಕಾದಶಿಯ ಶುಭ ದಿನವಾಗಿದೆ. ಚಂದ್ರನು ಕನ್ಯಾ ರಾಶಿಯಿಂದ ತುಲಾ ರಾಶಿಗೆ ಸಾಗುತ್ತಿದ್ದಾನೆ, ಮತ್ತು ಶುಕ್ರವಾರದಿಂದಾಗಿ ಶುಕ್ರನ...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ 2025 ವಿಜಯೋತ್ಸವದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, ಈ ಘಟನೆಗೆ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದಿತ ಬಡಾವಣೆಗಳಿಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಕರ್ನಾಟಕ...
Read moreDetailsವಿಶ್ವದ ಅತ್ಯಂತ ಶಕ್ತಿಶಾಲಿ ಯುದ್ಧವಿಮಾನಗಳಲ್ಲಿ ಒಂದಾದ ರಫೇಲ್ ಫೈಟರ್ ಜೆಟ್ನ ಪ್ರಮುಖ ಭಾಗವಾದ ಫ್ಯೂಸಲಾಜ್ ಶೀಘ್ರದಲ್ಲೇ ಭಾರತದಲ್ಲಿ ತಯಾರಾಗಲಿದೆ. ಫ್ರಾನ್ಸ್ನ ಡಸ್ಸೋ ಏವಿಯೇಶನ್ ಕಂಪನಿಯೊಂದಿಗೆ ಟಾಟಾ ಅಡ್ವಾನ್ಸ್ಡ್...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಕಾರಣ...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ 18 ವರ್ಷಗಳ ಐಪಿಎಲ್ ಟ್ರೋಫಿಯ ಕನಸನ್ನು ಈಡೇರಿಸಿದ ಸಂಭ್ರಮದ ಸಂದರ್ಭವು ದುರಂತದ ಛಾಯೆಯಲ್ಲಿ ಮಾಸಿಹೋಗಿದೆ. ನಿನ್ನೆ ದಿನ ಬೆಂಗಳೂರಿನ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ 2025 ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟಿದ್ದು, 56 ಜನರು...
Read moreDetails