ADVERTISEMENT
admin

admin

ಸಿಎಂ ಭಾಷಣದ ವೇಳೆ ಕಪ್ಪು ಬಟ್ಟೆ ಪ್ರದರ್ಶನ: ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ

123 2025 04 28t152751.404

ಬೆಳಗಾವಿ: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ವೇಳೆ ಕಪ್ಪು ಬಟ್ಟೆ ಪ್ರದರ್ಶಿಸಿ ಘೋಷಣೆ ಕೂಗಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದ...

Read moreDetails

ರೀಷ್ಮಾ ನಾಣಯ್ಯ ಹುಟ್ಟು ಹಬ್ಬದ ದಿನವೇ ‘ಕೆಡಿ’ ಚಿತ್ರದ ಸ್ಪೆಷಲ್ ವಿಡಿಯೋ ರಿಲೀಸ್

123 2025 04 28t150317.327

ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಅವರಿಗೆ ಇಂದು (ಏಪ್ರಿಲ್ 28, 2025) 23ನೇ ವರ್ಷದ ಜನ್ಮದಿನದ ಸಂಭ್ರಮ. ಈ, ಈ ವಿಶೇಷ ದಿನದಂದು ‘ಕೆಡಿ’ ಚಿತ್ರದ ನಾಯಕಿ...

Read moreDetails

ಕೋಲಾರದಲ್ಲಿ ಬೆಟ್ಟಿಂಗ್‌ಗಾಗಿ ಮದ್ಯ ಸೇವಿಸಿ ಯುವಕ ಸಾವು

123 2025 04 28t143911.917

ಕೋಲಾರ: ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ದುಡ್ಡಿನ ಆಸೆಗೆ ಬೆಟ್ಟಿಂಗ್‌ ಕಟ್ಟಿ ನೀರು ಬೆರಸದೆ ಐದು ಬಾಟಲ್ ಮದ್ಯ ಸೇವಿಸಿದ ಯುವಕನೊಬ್ಬ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ....

Read moreDetails

ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

123 2025 04 28t141028.084

ಬೆಳಗಾವಿ: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು...

Read moreDetails

ಕಾಂಗ್ರೆಸ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್‌

123 2025 04 27t182039.041

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಕಾಂಗ್ರೆಸ್ ಹಿಂದೂಗಳ ಪಕ್ಷವಲ್ಲ, ಅದು ಮುಸ್ಲಿಂರಿಗಾಗಿ ಹುಟ್ಟಿದೆ....

Read moreDetails

ಕೃನಾಲ್ ಪಾಂಡ್ಯ ಅಬ್ಬರದ ಬ್ಯಾಟಿಂಗ್: ವಿಲವಿಲ ಒದ್ದಾಡಿದ ಡೆಲ್ಲಿ ಬೌಲರ್ಸ್

123 2025 04 28t131709.353

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬೌಲರ್‌ಗಳು ಶಕ್ತಿಶಾಲಿ ದಾಳಿಯನ್ನು ನಡೆಸಿದರೆ, ಬ್ಯಾಟರ್‌ಗಳು ಜವಾಬ್ದಾರಿಯುತ ಆಟವಾಡಿದರು. ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯರ ಜುಗಲ್‌ಬಂದಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ಮುಖಭಂಗ...

Read moreDetails

ರಾಯಚೂರಿನಲ್ಲಿ ಸಿಡಿಲಿಗೆ ಮನೆ ಸುಟ್ಟು ಭಸ್ಮ: ಕಂಗಾಲಾದ ಬಡಪಾಯಿ

123 2025 04 28t130017.770

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ಕಾಲೋನಿಯಲ್ಲಿ ಸಿಡಿಲು ಬಡಿದ ಪರಿಣಾಮ ಟೀನ್ ಶೆಡ್ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ...

Read moreDetails

ಮರದ ತುದಿಯಲ್ಲಿ ನಿಂತು ಮಹಿಳೆ ಡಾನ್ಸ್: ನೋಡಿದವರ ಎದೆ ಜಲ್ ಅನ್ನೋದ್ ಪಿಕ್ಸ್

123 2025 04 28t122907.947

ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ ಹುಚ್ಚು ದಿನೇ ದಿನೇ ಹೆಚ್ಚಾಗುತ್ತಿದ್ದು, ಯುವಕ-ಯುವತಿಯರು ಲೈಕ್ಸ್ ಮತ್ತು ವೀಕ್ಷಣೆಗಳಿಗಾಗಿ ಪ್ರಾಣಕ್ಕೆ ಕುತ್ತು ತರುವ ಸಾಹಸಗಳನ್ನು ಮಾಡುತ್ತಿದ್ದಾರೆ. ಇಂತಹದ್ದೊಂದು ವಿಡಿಯೋ ಇದೀಗ ವೈರಲ್...

Read moreDetails

ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

123 2025 04 28t120903.756

ಕೆ.ಆರ್.ಪುರಂ ಪೊಲೀಸರು ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಾದ ಜಗದೀಶ್, ಪ್ರಭಾಕರ್, ಮತ್ತು ಸುಶಾಂತ್‌ರನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಜಗದೀಶ್ ಕೊಲೆಯನ್ನು ಯೋಜಿತವಾಗಿ ಮಾಡಿರುವುದು ಬಯಲಾಗಿದೆ....

Read moreDetails

ರಾಜ್ಯದಲ್ಲಿದ್ದ ನಾಲ್ವರು ಪಾಕ್ ಪ್ರಜೆಗಳ ಗಡಿಪಾರು ಮಾಡಿದ ಕೇಂದ್ರ ಸರ್ಕಾರ

123 2025 04 28t114433.504

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕರ್ನಾಟಕದಿಂದ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಆದರೆ, ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕಿಸ್ತಾನಿ...

Read moreDetails

NSS ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಬಲವಂತ: 8 ಮಂದಿಯ ವಿರುದ್ಧ FIR

123 2025 04 28t103411.986

ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಗುರು ಘಾಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಶಿಬಿರದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದ ಆರೋಪದ ಮೇಲೆ...

Read moreDetails

ಇಂದು ಶಾಸಕ ಯತ್ನಾಳ್ ವಿರುದ್ಧ ಪ್ರತಿಭಟನೆ: ಅಲರ್ಟ್‌ ಆದ ಪೋಲೀಸ್ ಇಲಾಖೆ

123 2025 04 28t102728.624

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಯೋಜಿಸಲಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ...

Read moreDetails

ಬ್ಯಾಂಕ್ ಗ್ರಾಹಕರಿಗೆ ಸೂಚನೆ: ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ ಘೋಷಿಸಿದ RBI

123 2025 04 28t095521.851

ದೇಶೀಯ ಮತ್ತು ಸಾಂಸ್ಕೃತಿಕ ರಜಾದಿನಗಳಿಂದಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ಬ್ಯಾಂಕುಗಳು ಮುಂದಿನ ವಾರ ಕೆಲವು ದಿನಗಳಂದು ಮುಚ್ಚಲ್ಪಡುತ್ತವೆ. ಈ ರಜಾದಿನಗಳು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕುಗಳಿಗೆ ಅನ್ವಯವಾಗುತ್ತವೆ....

Read moreDetails

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ನಿಷೇಧ: ಇಲಾಖೆ ವಿರುದ್ಧ ವ್ಯಾಪಕ ಆಕ್ರೋಶ

123 2025 04 28t094320.803

ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಯಲು ಒತ್ತಾಯಿಸಿದ ಘಟನೆ ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿ, ಹೈಕೋರ್ಟ್‌ಗೆ ತಲುಪಿದೆ. ಈಗ ರೈಲ್ವೆ ನೇಮಕಾತಿ ಮಂಡಳಿಯ (RRB) ಹೊಸ...

Read moreDetails

ಗ್ರಾಹಕರ ಜೇಬಿಗೆ ಕತ್ತರಿ: ರಾಜ್ಯದಲ್ಲಿ ಇಂದು ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಳ

Petrol

ಇಂದು (ಏಪ್ರಿಲ್ 28, 2025), ಕರ್ನಾಟಕದ (ಬೆಂಗಳೂರು) ಪೆಟ್ರೋಲ್ ಬೆಲೆ ₹102.92 ಪ್ರತಿಲೀಟರ್ ಆಗಿದ್ದು, ನಿನ್ನೆ ₹102.55 ಇದ್ದ ಬೆಲೆಯೊಂದಿಗೆ ಹೋಲಿಸಿದರೆ ಸ್ವಲ್ಪ ಏರಿಕೆ ಕಂಡಿದೆ. ಕಳೆದ...

Read moreDetails

ಸಾರ್ವಜನಿಕರೇ ಮೇ 1ರಿಂದ ಬ್ಯಾಂಕಿಂಗ್ ಮತ್ತು ಜಿಎಸ್‌ಟಿ ನಿಯಮಗಳಲ್ಲಿ ಮಹತ್ವದ ಬದಲಾವಣೆ

123 2025 04 28t081119.660

ಮೇ 1, 2025 ರಿಂದ ಭಾರತದಲ್ಲಿ ಬ್ಯಾಂಕಿಂಗ್, ತೆರಿಗೆ, ಮತ್ತು ದೈನಂದಿನ ಹಣಕಾಸು ಸೇವೆಗಳಿಗೆ ಸಂಬಂಧಿಸಿದ ಹಲವು ಹೊಸ ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಜನರ...

Read moreDetails

ಭುವನೇಶ್ವರ್-ಕೃನಾಲ್ ಮ್ಯಾಜಿಕ್‌ಗೆ ಡೆಲ್ಲಿ ಉಡೀಸ್: ಅಗ್ರಸ್ಥಾನಕ್ಕೇರಿದ RCB

123 2025 04 28t073357.530

IPL2025: ನವದೆಹಲಿಯ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ರೋಮಾಂಚಕ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು....

Read moreDetails

ಹವಾಮಾನ ವರದಿ:ಕರ್ನಾಟಕದಲ್ಲಿ 3 ದಿನ ಗುಡುಗು ಸಹಿತ ಮಳೆ

123 2025 04 28t070136.616

ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದ್ದು, ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು...

Read moreDetails

2025 ಏಪ್ರಿಲ್ 28 ರಾಶಿ ಭವಿಷ್ಯ: ಚಂದ್ರ-ಸೂರ್ಯ ಸಂಯೋಗದಿಂದ ಶುಭ ಫಲ

Rashi bavishya

ಇಂದು, ಏಪ್ರಿಲ್ 28, 2025, ಸೋಮವಾರ, ಚಂದ್ರ ಮತ್ತು ಸೂರ್ಯನ ಸಂಯೋಗದಿಂದ ರಾಜಯೋಗ ಹಾಗೂ ಲಕ್ಷ್ಮಿ ನಾರಾಯಣ ಯೋಗ ರೂಪುಗೊಳ್ಳುತ್ತಿದೆ. ಚಂದ್ರ-ಮಂಗಳ ರಾಶಿಚಕ್ರ ಬದಲಾವಣೆಯಿಂದ ಎಲ್ಲಾ ರಾಶಿಗಳಿಗೆ...

Read moreDetails

Garantee Exclusive : ಜಾತಿಗಣತಿ ವರದಿ ವಿಚಾರದಲ್ಲಿ ಶಾಮನೂರು ಪಕ್ಕಾ ಪ್ಲಾನ್

123 2025 04 27t111707.839

ಕ್ಯಾಬಿನೆಟ್ ಸಭೆಯಲ್ಲಿ ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ: "ನಾವು ಹೇಳಿದ್ದನ್ನೇ ಮಾತನಾಡಿ, ನಾವು ಕೊಟ್ಟ ಪತ್ರವನ್ನೇ ಸಲ್ಲಿಸಿ." ಇದು ಯಾರ ಸೂಚನೆ? ಯಾರು ಈ ರೀತಿ ಸಚಿವರನ್ನು ನಿಯಂತ್ರಿಸುತ್ತಿದ್ದಾರೆ...

Read moreDetails

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಗುರುಮಠಕಲ್‌ನಲ್ಲಿ ಭತ್ತದ ಬೆಳೆಗೆ ಭಾರೀ ಹಾನಿ

123 2025 04 27t184741.729

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಮನೆಗಳು, ಅಂಗಡಿಗಳೊಳಗೆ ನೀರು ನುಗ್ಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತದ...

Read moreDetails

ಪ್ರವಾದಿ ಪೈಗಂಬರ್ ಕುರಿತು ಅವಹೇಳನ: ನಾಳೆ ವಿಜಯಪುರದಲ್ಲಿ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ

123 2025 04 27t182039.041

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಮುಸ್ಲಿಂ ಸಮುದಾಯದ ಮುಖಂಡರು ಬೃಹತ್...

Read moreDetails

ಸರ್ಜಿಕಲ್ ಸೂಜಿ ದಾರ ಬಳಸಿ ಚೆಪ್ಪಲಿ ಹೊಲಿದ ಮೆಡಿಕಲ್ ವಿದ್ಯಾರ್ಥಿ

123 2025 04 27t174457.112

ನಮ್ಮಲ್ಲಿ ಎಂತೆಂಥ ಪ್ರತಿಭೆಗಳಿವೆ ಎಂಬುದನ್ನು ಊಹಿಸೋಕು ಸಾಧ್ಯವಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಒಂದು ವಿಡಿಯೋವನ್ನು ನೋಡಿದಾಗ, ಜನರ ವಿಚಿತ್ರ ಕಾರ್ಯಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಕೆಲವರ ಬುದ್ಧಿವಂತಿಕೆಯನ್ನು...

Read moreDetails

ಮಗನೇ ಶರಣಾಗಿ ನಮ್ಮನ್ನು ರಕ್ಷಿಸು: ಉಗ್ರ ಶಂಕಿತನ ತಾಯಿಯ ಕಣ್ಣೀರಿನ ಮನವಿ

123 2025 04 27t171102.427

ನಾವು ನೆಮ್ಮದಿಯಿಂದ ಬದುಕಬೇಕು. ನೀನು ಬಂದು ಶರಣಾಗು ಎಂದು ಪಹಲ್ಗಾಮ್ ದಾಳಿಯ ಶಂಕಿತ ಉಗ್ರ ಆದಿಲ್ ಹುಸೇನ್ ಥೋಕರ್‌ನ ತಾಯಿ ಶಹಜಾದಾ ಬಾನೊ ಕಣ್ಣೀರಿನೊಂದಿಗೆ ತಮ್ಮ ಪುತ್ರನಿಗೆ...

Read moreDetails

ರಾತ್ರಿ ವೇಳೆಯಲ್ಲಿ ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದರೆ ಇದು ಹೃದಯಾಘಾತದ ಮುನ್ಸೂಚನೆ!

123 2025 04 27t164948.702

ದೇಹದ ಪ್ರತಿಯೊಂದು ಭಾಗವೂ ಒಂದಕ್ಕೊಂದು ಸಂಪರ್ಕ ಹೊಂದಿದೆ. ಒಂದು ಭಾಗದಲ್ಲಿ ತೊಂದರೆಯಾದರೆ, ಇನ್ನೊಂದು ಭಾಗವು ಎಚ್ಚರಿಕೆಯ ಸೂಚನೆಯನ್ನು ನೀಡುತ್ತದೆ. ದೇಹದ ಪ್ರಮುಖ ಅಂಗವಾದ ಹೃದಯಕ್ಕೆ ಯಾವುದೇ ಅಡಚಣೆಯಾದರೆ,...

Read moreDetails

ಇಂದಿನ RCB ಪಂದ್ಯಕ್ಕೆ ಕಂಟಕವಾಗ್ತಾರಾ ಮಾಜಿ ನಾಯಕ ಫಾಫ್ ಡು ಪ್ಲೆಸ್ಸಿಸ್ 

123 2025 04 27t162355.418

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ರೋಚಕ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ....

Read moreDetails

ಸಿದ್ದರಾಮಯ್ಯ ಪಾಕಿಸ್ತಾನದಲ್ಲಿದ್ರೆ ಒಳ್ಳೆಯದು: ಜಗದೀಶ್ ಶೆಟ್ಟರ್ ವ್ಯಂಗ್ಯ

123 2025 04 27t155137.308

ಬೆಳಗಾವಿ: ಪಾಕಿಸ್ತಾನದ ವಿರುದ್ಧ ಯುದ್ಧದ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದಲ್ಲಿದ್ರೆ ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ...

Read moreDetails

ದಳಪತಿ ವಿಜಯ್‌ನನ್ನು ನೋಡಲು ಮರದಿಂದ ಜಿಗಿದ ಹುಚ್ಚು ಅಭಿಮಾನಿ: ವಿಡಿಯೋ ವೈರಲ್

123 2025 04 27t153112.628

ಕಾಲಿವುಡ್‌ನ ಸೂಪರ್‌ಸ್ಟಾರ್ ದಳಪತಿ ವಿಜಯ್‌ನನ್ನು ಭೇಟಿಯಾಗಬೇಕೆಂಬ ಆಸೆಯಿಂದ ಅಭಿಮಾನಿಯೊಬ್ಬ ಮರದಿಂದ ಜಿಗಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯ್ ತಮ್ಮ ರಾಜಕೀಯ ಪಕ್ಷದ ಪ್ರಚಾರದಲ್ಲಿ...

Read moreDetails

ಸಂಬಂಧಕ್ಕಿಂತ ಗೌರವ ದೊಡ್ಡದು: ಬ್ರೇಕ್‌ಅಪ್ ಬಳಿಕ ರಣಬೀರ್‌ಗೆ ಧನ್ಯವಾದ ಹೇಳಿದ್ದ ದೀಪಿಕಾ ಪಡುಕೋಣೆ

123 2025 04 27t151857.708

ರಣಬೀರ್ ಕಪೂರ್ ಮತ್ತು ದೀಪಿಕಾ ಪಡುಕೋಣೆಯವರ ಸಂಬಂಧದ ಅಂತ್ಯಕ್ಕೆ ಕಾರಣ ರಣಬೀರ್‌ನ ಮೋಸ. ದೀಪಿಕಾ ರಣಬೀರ್‌ನನ್ನು ಆಳವಾಗಿ ಪ್ರೀತಿಸುತ್ತಿದ್ದರು ಮತ್ತು ಅವರನ್ನೇ ಮದುವೆಯಾಗುವ ಯೋಜನೆಯನ್ನು ಹೊಂದಿದ್ದರು. ಆದರೆ,...

Read moreDetails

ನಾವಿಬ್ಬರೂ ಮೂವರಾಗಿ 3 ತಿಂಗಳು: ಹರಿಪ್ರಿಯಾ-ವಸಿಷ್ಠ ದಂಪತಿಯಿಂದ ಮಗನ ಫೋಟೋ ರಿವೀಲ್

123 2025 04 27t142353.486

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ದಂಪತಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಮಗುವಿಗೆ ಜನ್ಮ ನೀಡಿ ಮೂರು ತಿಂಗಳು...

Read moreDetails

ವಿದೇಶಿಯ ಬ್ಯಾಗ್ ದೋಚಿದ ದುಷ್ಕರ್ಮಿಗಳು: 1.15 ಲಕ್ಷ ನಗದು-ಪಾಸ್‌ಪೋರ್ಟ್ ಕಳವು

123 2025 04 27t140056.790

ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪಾ ಲೇಔಟ್ ಬಳಿ ಆಫ್ರಿಕಾದ ಕ್ಯಾಮರೂನ್ ಮೂಲದ ವಿದೇಶಿ ಪ್ರಜೆಯೊಬ್ಬರ ಬಳಿ ದುಷ್ಕರ್ಮಿಗಳು ರಾಬರಿ ಮಾಡಿರುವ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು...

Read moreDetails

ವಿಜಯಪುರದಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಪತಿಗೆ ಚಾಕು ಇರಿದ ಪತ್ನಿ

Untitled design (26)

ವಿಜಯಪುರ: ಪತ್ನಿಯಿಂದಲೇ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಇಂದು ನಸುಕಿನ ಜಾವ 3 ಗಂಟೆಗೆ ನಡೆದಿದೆ....

Read moreDetails

ಶಾಮನೂರು ಶಿವಶಂಕರಪ್ಪರನ್ನು ಹಾಡಿಹೊಗಳಿದ ಮಲ್ಲಿಕಾರ್ಜುನ ಖರ್ಗೆ

123 2025 04 27t133429.019

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶಾಮನೂರು ಶಿವಶಂಕರಪ್ಪ ಅವರನ್ನು ಹಾಡಿಹೊಗಳಿದ್ದಾರೆ. "ಶಾಮನೂರು ಶಿವಶಂಕರಪ್ಪ ನನಗೆ ಆಪ್ತ ಸ್ನೇಹಿತರು. ಅವರು ನನಗಿಂತ 11 ವರ್ಷ ಹಿರಿಯರಾದರೂ,...

Read moreDetails

ಜಮೀನು ವಿಚಾರಕ್ಕಾಗಿ ಹೊಡೆದಾಡಿ‌ ಮೃತಪಟ್ಟ ವ್ಯಕ್ತಿ ಶವವಿಟ್ಟು ಪ್ರತಿಭಟನೆ

123 2025 04 27t131420.371

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಎದುರು ಗೌಡಪ್ಪ ಚವನಭಾವಿ (35) ಎಂಬ ವ್ಯಕ್ತಿಯ ಮೃತದೇಹವಿಟ್ಟು ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಜಮೀನು...

Read moreDetails

ಕಲಬುರಗಿಯಲ್ಲಿ ಮೈಕ್ರೊ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

123 2025 04 27t130531.291

ಕಲಬುರಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ...

Read moreDetails

ರಾಯಚೂರಿನಲ್ಲಿ ಭಾರೀ ಮಳೆ: ಬಿರುಗಾಳಿಗೆ ಕಾರ್ ಶೋರೂಂ ಶೆಡ್ ಕಿತ್ತು, ಲಕ್ಷಾಂತರ ರೂಪಾಯಿ ಹಾನಿ

123 2025 04 27t124534.007

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬೀಸಿದ ಬಿರುಗಾಳಿಯಿಂದ ಬಸವ ಮೋಟಾರ್ಸ್ ಕಾರ್ ಶೋರೂಂನ ಶೆಡ್ ಕಿತ್ತು ಹೋಗಿ...

Read moreDetails

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ ಐನಾತಿ: ಮುಂದೇನಾಯ್ತು?

123 2025 04 27t115918.572

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವತಿಗೆ 25 ಲಕ್ಷ ರೂಪಾಯಿ ನೀಡಿ ಮೋಸ ಹೋಗಿರುವ ಘಟನೆ ಗದಗ ಜಿಲ್ಲೆಯ ರೋಣದಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಪೊಲೀಸ್ ಠಾಣೆಗೆ...

Read moreDetails

ನಕಲಿ ಪೊಲೀಸರ ಸೋಗಿನಲ್ಲಿ ಸುಲಿಗೆ: ಪುಲಕೇಶಿನಗರ ಪೊಲೀಸರಿಂದ ಅಪ್ರಾಪ್ತ ಸೇರಿ ಐವರ ಬಂಧನ

123 2025 04 27t112748.915

ಬೆಂಗಳೂರಿನಲ್ಲಿ ನಕಲಿ ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡಿದ ಖತರ್ನಾಕ್ ಗ್ಯಾಂಗ್‌ವೊಂದನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್‌ನಲ್ಲಿ ಒಬ್ಬ ಮಹಿಳೆಯೇ ತನ್ನ ಸಂಬಂಧಿಕರನ್ನೇ ಗುರಿಯಾಗಿಸಿ ಸುಲಿಗೆಗೆ ಯೋಜನೆ...

Read moreDetails

ಹೊಟ್ಟೆಯ ಬೊಜ್ಜಿನಿಂದ ಬೇಸತ್ತಿದ್ದೀರಾ? ಇಲ್ಲಿದೆ ತೂಕ ಇಳಿಕೆಗೆ ಆಯುರ್ವೇದ ಪರಿಹಾರ

123 2025 04 26t153847.601

ಆಯುರ್ವೇದ ವೈದ್ಯೆ ಡಾಕ್ಟರ್ ದೀಕ್ಷಾ ಭಾವಸರ್ ಅವರು ತೂಕ ಇಳಿಕೆಗೆ ಸುಲಭ ಮತ್ತು ಪರಿಣಾಮಕಾರಿ ಪರಿಹಾರಗಳನ್ನು ಶಿಫಾರಸು ಮಾಡಿದ್ದಾರೆ. ಇಂದಿನ ಕಾಲದಲ್ಲಿ ಎಲ್ಲರೂ ಫಿಟ್‌ನೆಸ್‌ಗೆ ಆದ್ಯತೆ ನೀಡುತ್ತಿದ್ದು,...

Read moreDetails

ಜನಿವಾರ ತೆಗೆಸಿದ ಕೇಸ್ ವಿಚಾರಣೆ: ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

123 2025 04 26t151226.889

ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದು, ಮರು ಸಿಇಟಿ...

Read moreDetails

ಮಗಳಿಗೆ ಈಜು ಕಲಿಸಲು ಹೋಗಿ ತಂದೆ ಮಗಳು ನೀರಿನಲ್ಲಿ ಮುಳುಗಿ ಸಾವು

123 2025 04 26t145105.639

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮಗಳಿಗೆ ಈಜು ಕಲಿಸಲು ಹೋಗಿದ್ದ ತಂದೆ ಮತ್ತು ಮಗಳು ಕೆರೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರು...

Read moreDetails

ಅಬಕಾರಿ ಇಲಾಖೆಯ ಮಹಿಳಾ ಕಾನ್ಸ್‌ಟೇಬಲ್‌ನಿಂದ ಯುವಕರ ಮೇಲೆ ಹಲ್ಲೆ

123 2025 04 26t141949.344

ಬೆಂಗಳೂರು: ಕಾರು ಪಾರ್ಕಿಂಗ್ ವಿಚಾರಕ್ಕೆ ಉಂಟಾದ ಕಿರಿಕ್‌ನಿಂದ ಅಬಕಾರಿ ಇಲಾಖೆಯ ಮಹಿಳಾ ಕಾನ್ಸ್‌ಟೇಬಲ್ ಸಬ್ರೀನ್ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಜೀವನ್ ಭೀಮಾನಗರದಲ್ಲಿ ನಡೆದಿದೆ. ಈ...

Read moreDetails

ಕನ್ನಡ ಮಾತನಾಡು ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ಟಿಕೆಟ್ ಕಲೆಕ್ಟರ್‌ನಿಂದ ಹಲ್ಲೆ

123 2025 04 26t141133.130

ಕೊಪ್ಪಳ: ಕನ್ನಡ ಮಾತನಾಡು ಎಂದು ಒತ್ತಾಯಿಸಿದ್ದಕ್ಕೆ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕನೊಬ್ಬನ ಮೇಲೆ ಟಿಕೆಟ್ ಕಲೆಕ್ಟರ್ ಹಲ್ಲೆ ನಡೆಸಿರುವ ಘಟನೆ ಯಲಹಂಕ ಸಮೀಪ ನಡೆದಿದೆ. ಪ್ರಯಾಣಿಕನ ಮೊಬೈಲ್...

Read moreDetails

ಸಂಘ ಪರಿವಾರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

123 2025 04 26t135109.326

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. ಆದರೆ ಈಗ ದೇಶಭಕ್ತಿಯ ಬಗ್ಗೆ ದೊಡ್ಡದಾಗಿ ಮಾತಾಡುತ್ತದೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದವರು...

Read moreDetails

ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಬ್ಯಾನರ್‌ಗಳ ಹಾವಳಿ: ಕಣ್ಣು ಮುಚ್ಚಿ ಕುಳಿತ ಬಿಬಿಎಂಪಿ

123 2025 04 26t131025.534

ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಬ್ಯಾನರ್‌ಗಳು ರಾರಾಜಿಸುತ್ತಿದ್ದು, ಇದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಣ್ಣುಮುಚ್ಚಿ ಕುಳಿತಿರುವಂತೆ ಕಾಣುತ್ತಿದೆ. ಒಂದೆಡೆ ಸಾಮಾನ್ಯ ಜನರಿಗೆ ಕಠಿಣ ನಿಯಮಗಳು ಜಾರಿಯಲ್ಲಿದ್ದರೆ,...

Read moreDetails

ದೇಶಕ್ಕಾಗಿ ಸರ್ವಸ್ವ ತ್ಯಾಗ: ವಿಜಯಪುರದ ದೇಶಭಕ್ತನಿಂದ ಆಸ್ತಿ ಕೊಡುವುದಾಗಿ ಪ್ರಧಾನಿಗೆ ಪತ್ರ

123 2025 04 26t124101.906

ವಿಜಯಪುರ: ಭಾರತ-ಪಾಕಿಸ್ತಾನ ನಡುವೆ ಯುದ್ಧದ ಸಾಧ್ಯತೆ ಎದುರಾದರೆ ತನ್ನ ಆಸ್ತಿಯನ್ನು ದೇಶಕ್ಕೆ ಕಾಣಿಕೆಯಾಗಿ ಸಮರ್ಪಿಸಲು ವಿಜಯಪುರದ ನಿವಾಸಿಯೊಬ್ಬರು ಮುಂದಾಗಿದ್ದಾರೆ. "ನೆತ್ತರಿಗೆ ನೆತ್ತರು ಹರಿಸಿ ಪ್ರತಿಕಾರ ತೀರಿಸಿಕೊಳ್ಳಿ" ಎಂಬ...

Read moreDetails

ಭಯೋತ್ಪಾದಕರಿಗೆ ಸ್ಮಶಾನದಲ್ಲಿ ಜಾಗವಿಲ್ಲ: ಆಲ್ ಇಂಡಿಯಾ ಇಮಾಮ್ ಸಂಘಟನೆ ಫತ್ವಾ

123 2025 04 26t121159.339

ನವದೆಹಲಿ: ದೇಶದಲ್ಲಿ ಯಾವುದೇ ಭಯೋತ್ಪಾದಕನು ಮೃತಪಟ್ಟರೆ, ಅವನ ಅಂತ್ಯಕ್ರಿಯೆಯನ್ನು ಯಾವುದೇ ಇಮಾಮ್ (ಮಸೀದಿಯಲ್ಲಿ ಪ್ರಾರ್ಥನೆ ನಡೆಸುವವರು) ಅಥವಾ ಖಾಜಿ (ಇಸ್ಲಾಮಿ ಕಾನೂನು ತಜ್ಞ ಮತ್ತು ನ್ಯಾಯಾಧೀಶ) ನೆರವೇರಿಸುವುದಿಲ್ಲ....

Read moreDetails

ಕಲಬುರಗಿಯಲ್ಲಿ ಎಟಿಎಂ ಕಳ್ಳರ ಮೇಲೆ ಪೊಲೀಸರಿಂದ ಫೈರಿಂಗ್

123 2025 04 26t104719.750

ಕಲಬುರಗಿಯಲ್ಲಿ ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಬೆಳಗಿನ ಜಾವ ನಡೆದಿದೆ. ಈ ಹಿಂದೆ ಎಟಿಎಂನಿಂದ 18 ಲಕ್ಷ...

Read moreDetails

ಬಾರ್‌ನಲ್ಲಿ ಶುರುವಾದ ಗಲಾಟೆ: ಮನೆಗೆ ಹಿಂಬಾಲಿಸಿ ಬಂದು ಕೊಲೆ

123 2025 04 26t103724.145

ಆನೇಕಲ್‌ನ ಕೆಂಚಾಗಯ್ಯನದೊಡ್ಡಿಯಲ್ಲಿ ಕುಡಿದ ಮತ್ತಿನಲ್ಲಿ ಶುರುವಾದ ಗಲಾಟೆಯೊಂದು ಕೊಲೆಯಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ತಾರಕಕ್ಕೇರಿದ ಜಗಳದಲ್ಲಿ ಒಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ...

Read moreDetails

ತುಮಕೂರುನಲ್ಲಿ ಸಿಡಿಲು ಬಡಿದು ಗುಡಿಸಲು ಭಸ್ಮ

123 2025 04 26t100958.952

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರದಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಗುಡಿಸಲೊಂದು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಮಂಜುನಾಥ್ ಎಂಬುವರಿಗೆ ಸೇರಿದ ಗುಡಿಸಲಿನ ಮೇಲೆ ಸಿಡಿಲು...

Read moreDetails

ರಾಜ್ಯದಲ್ಲಿ ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಸಚಿವ ರಾಮಲಿಂಗಾರೆಡ್ಡಿ

123 2025 04 26t091420.881

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ, ರಾಜ್ಯಾದ್ಯಂತ ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಕರ್ನಾಟಕ ಉಚ್ಚ...

Read moreDetails

ಭಾರತದ ಗಡಿಯಲ್ಲಿ ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ಸೇನೆಯಿಂದ ತಕ್ಕ ಪ್ರತಿಕ್ರಿಯೆ

123 2025 04 26t090942.632

ಶ್ರೀನಗರ: ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಭಾರತದ ಗಡಿಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯು ಇದಕ್ಕೆ ಸೂಕ್ತ...

Read moreDetails

ಹೆತ್ತ ತಾಯಿಯನ್ನೇ ಕೊ*ಲೆ ಮಾಡಿದ ಪಾಪಿ ಪುತ್ರ

11 (1)

ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ಗ್ರಾಮದಲ್ಲಿ ತಾಯಿಯನ್ನು ತನ್ನ ಮಗನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜನ್ಮದಾತೆಯನ್ನು ಕೊಂದು ನಾಟಕವಾಡಿದ್ದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.  ಪೊಲೀಸ್...

Read moreDetails

ಗೆಳತಿ ಸೈಕಲ್ ಕೊಡದ ಕಾರಣ 11 ವರ್ಷದ ಬಾಲಕಿ ಆ*ತ್ಮಹತ್ಯೆ

Untitled 1 710x400xt

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಶ್ಚಂದ್ರ ಘಾಟ್ ಬಡಾವಣೆಯಲ್ಲಿ 11 ವರ್ಷದ ಬಾಲಕಿ ಸ್ಪಂದನ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಸ್ಪಂದನ ಎಂಬಳು ರುದ್ರಮ್ಮ ಮತ್ತು ಶ್ರೀನಿವಾಸ್...

Read moreDetails

ಮೆಂಡಿಸ್‌ನ ಅದ್ಭುತ ಕ್ಯಾಚ್‌ನಿಂದ CSKಗೆ ಪ್ಲೇಆಫ್ ಕನಸು ಭಗ್ನ: ವಿಡಿಯೋ ವೈರಲ್!

123 2025 04 26t080434.050

ಐಪಿಎಲ್ 2025ರ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಚೆಪಾಕ್‌ನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ...

Read moreDetails

IMD ಮುನ್ಸೂಚನೆ: ರಾಜ್ಯದ 14 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ

123 2025 04 26t072318.942

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಗದಗ, ಧಾರವಾಡ, ಕೊಪ್ಪಳ,...

Read moreDetails

ಶನಿವಾರದ ರಾಶಿ ಭವಿಷ್ಯ: ಈ ರಾಶಿಯವರಿಗೆ ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ

Siddu stalin kcr 43 1 1024x576

ನಿತ್ಯ ಪಂಚಾಂಗ: ಶಕೆ: ಶಾಲಿವಾಹನ ಶಕೆ 1948, ವಿಶ್ವಾವಸು ಸಂವತ್ಸರ, ಋತು: ವಸಂತ, ಉತ್ತರಾಯಣ, ಸೌರ ಮಾಸ: ಮೇಷ ಮಾಸ, ಮಾಸ: ಚೈತ್ರ, ಕೃಷ್ಣ ಪಕ್ಷ, ವಾರ:...

Read moreDetails

ಕೇರಳದ ಬಸವರತ್ನ ಪುರಸ್ಕಾರಕ್ಕೆ ಶತಾಯುಷಿ ಭೀಮಣ್ಣ ಖಂಡ್ರೆ ಆಯ್ಕೆ

11

ಕೇರಳ ರಾಜ್ಯದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೀಡುವ ಪ್ರತಿಷ್ಠಿತ ಬಸವರತ್ನ ಪುರಸ್ಕಾರಕ್ಕೆ ಮಾಜಿ ಸಾರಿಗೆ ಸಚಿವ ಮತ್ತು ಲೋಕನಾಯಕ, ಶತಾಯುಷಿ ಡಾ. ಭೀಮಣ್ಣ ಖಂಡ್ರೆ...

Read moreDetails

ರಾಮನಗರ ಜಿಲ್ಲೆಗೆ ಮರುನಾಮಕರಣ ಹೇಗೆ ಮಾಡಬೇಕು ಎಂಬುದು ಗೊತ್ತಿದೆ: ಡಿಸಿಎಂ ಡಿಕೆಸಿ

123 2025 04 25t152140.316

ಮೈಸೂರು: ರಾಮನಗರ ಹೆಸರು ಬದಲಾವಣೆಗೆ ಸಹಕಾರವಿಲ್ಲದಿರುವ ಬಗ್ಗೆ ಮಾತನಾಡುತ್ತಾ, "ರಾಮನಗರದ ಹೆಸರನ್ನು ಬದಲಾಯಿಸುವುದು ನನಗೆ ಗೊತ್ತು. ನಾನು ಈಗಾಗಲೇ ಅದನ್ನು ಮಾಡಿದ್ದೇನೆ. ಇದು ಬೆಂಗಳೂರು ದಕ್ಷಿಣವೇ ಆಗಿದೆ....

Read moreDetails

ಸಮುದಾಯ ಭವನದ ಜೊತೆಗೆ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ: ಸಿ.ಎಂ ಸಿದ್ದರಾಮಯ್ಯ ಸಲಹೆ

123 2025 04 25t150227.743

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ...

Read moreDetails

ಶಾಸಕಿ ಕರೆಮ್ಮಾ ನಾಯಕ್ ಪುತ್ರ ಮತ್ತು ಬೆಂಬಲಿಗರಿಂದ ಕಾಕರಗಲ್ ಟೋಲ್‌ಗೇಟ್ ಧ್ವಂಸ

123 2025 04 25t142748.306

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ಮತ್ತು ಕಲ್ಮಲಾ ಮಾರ್ಗದ ಕಾಕರಗಲ್ ಬಳಿಯ ಟೋಲ್‌ಗೇಟ್‌ನಲ್ಲಿ ಶಾಸಕಿ ಕರೆಮ್ಮಾ ನಾಯಕ್ ಅವರ ಪುತ್ರ ಸಂತೋಷ್ ಮತ್ತು ಅವರ ಬೆಂಬಲಿಗರು ಧ್ವಂಸಕಾರ್ಯ...

Read moreDetails

ಬಿಡದಿ ಟೌನ್‌ಶಿಪ್‌ಗೆ ರೈತರ ಭೂಮಿ ಸ್ವಾಧೀನ ವಿಚಾರಕ್ಕೆ ಡಿಕೆ ಶಿವಕುಮಾರ್‌ರಿಂದ ದೇವೇಗೌಡರಿಗೆ ತಿರುಗೇಟು

123 2025 04 25t140651.754

ಮೈಸೂರು: ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿಯನ್ನು ಕೈಬಿಡುವಂತೆ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೈಸೂರಿನಲ್ಲಿ ತೀಕ್ಷ್ಣ...

Read moreDetails

ಕೆವಿಎಸ್ ಪ್ರಾದೇಶಿಕ ಮಟ್ಟದ ಕ್ರೀಡಾಕೂಟ 2025: ಯಲಹಂಕದಲ್ಲಿ ಉತ್ಸಾಹದಿಂದ ಉದ್ಘಾಟನೆ

123 2025 04 25t132857.105

ಬೆಂಗಳೂರು: ಬಹುನಿರೀಕ್ಷಿತ ಕೇಂದ್ರೀಯ ವಿದ್ಯಾಲಯ ಸಂಘಟನೆಯ (ಕೆವಿಎಸ್) ಪ್ರಾದೇಶಿಕ ಮಟ್ಟದ ಕ್ರೀಡಾಕೂಟ 2025 ಯಲಹಂಕದ ಕೆವಿ ಆರ್‌ಡಬ್ಲ್ಯೂಎಫ್‌ನಲ್ಲಿ ಭರ್ಜರಿ ಉತ್ಸಾಹದೊಂದಿಗೆ ಉದ್ಘಾಟನೆಗೊಂಡಿತು. ಪ್ರದೇಶದಾದ್ಯಂತ 26 ಕೇಂದ್ರೀಯ ವಿದ್ಯಾಲಯಗಳಿಂದ...

Read moreDetails

ರಾಯಚೂರು: ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಹಟ್ಟಿಯಲ್ಲಿ ಭಾರೀ ಅವಾಂತರ

123 2025 04 25t130614.796

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ಸಂಜೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಈ ಮಳೆಯಿಂದ ಮನೆಗಳ...

Read moreDetails

ರಾಯಚೂರಿನಲ್ಲಿ 9 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳದಿಂದ ಕೊಲೆ ಆರೋಪ

123 2025 04 25t125732.019

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿವಾಳ ಗ್ರಾಮದಲ್ಲಿ 9 ತಿಂಗಳ ಗರ್ಭಿಣಿಯಾದ 20 ವರ್ಷದ ಅನುಪಮಾ ಎಂಬ ಗೃಹಿಣಿಯ ಅನುಮಾನಾಸ್ಪದ ಸಾವಿನ ಘಟನೆ ತಡವಾಗಿ ಬೆಳಕಿಗೆ...

Read moreDetails

ವೈದ್ಯರ ನಿರ್ಲಕ್ಷ್ಯ: ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಸಾವು

123 2025 04 25t124800.677

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ 25 ವರ್ಷದ ಶಾಂತಾ ಎಂಬ ಬಾಣಂತಿ, ಹೆರಿಗೆಯ ಮೂರನೇ ದಿನದಂದು ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ...

Read moreDetails

ಭಾರತ ಸೇನೆಯನ್ನು ಬಳಸುವುದು ಬಹುತೇಕ ಖಚಿತ’ ಎಂದ ಅಲ್‌ಜಜೀರಾಕ್ಕೆ ಪಾಕ್ ಭದ್ರತಾ ಅಧಿಕಾರಿಗಳು

123 2025 04 25t121857.580

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಸೇನಾ ಕ್ರಮ ಕೈಗೊಳ್ಳಬಹುದೆಂಬ ಊಹಾಪೋಹಗಳು ತೀವ್ರಗೊಂಡಿವೆ. ಪಾಕಿಸ್ತಾನದ ಭದ್ರತಾ ಅಧಿಕಾರಿಗಳು ಭಾರತದಿಂದ ಸಂಭವನೀಯ ಮಿಲಿಟರಿ...

Read moreDetails

ಜಮೀನು ವಿವಾದದಿಂದ ಅಂತ್ಯಸಂಸ್ಕಾರಕ್ಕೆ ಅಡ್ಡಿ

123 2025 04 25t120259.695

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ಜಮೀನು ವಿವಾದದಿಂದಾಗಿ ಒಂದೇ ಕುಟುಂಬದ ಸದಸ್ಯರ ನಡುವಿನ ಕಲಹ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು...

Read moreDetails

ಬೆಸ್ಕಾಂಗೆ ಹೈಕೋರ್ಟ್ ನೋಟಿಸ್: ಸ್ಮಾರ್ಟ್ ಮೀಟರ್ ದರ ಏರಿಕೆ ವಿರುದ್ಧ ಅರ್ಜಿ

123 2025 04 25t113255.399

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಸ್ಮಾರ್ಟ್ ಮೀಟರ್‌ಗಳಿಗೆ ನಿಗದಿಪಡಿಸಿರುವ ಹೆಚ್ಚುವರಿ ದರವನ್ನು ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿದ್ದು, ಈ ಸಂಬಂಧ ರಾಜ್ಯ...

Read moreDetails

ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ: ಸ್ವಯಂ ವಿನಾಶಕ್ಕೆ ಆಹ್ವಾನ ನೀಡಿದ ಪಾಕಿಸ್ತಾನ!

123 2025 04 25t104337.820

ಜಮ್ಮು ಮತ್ತು ಕಾಶ್ಮೀರ : ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ (LoC) ಬಳಿ ಪಾಕಿಸ್ತಾನ ಸೇನೆಯು ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದೆ. ಭಾರತೀಯ...

Read moreDetails

ರಮೇಶ್ ಜಾರಕಿಹೊಳಿ ವಿರುದ್ಧ ₹439.12 ಕೋಟಿ ವಂಚನೆ ಆರೋಪ: ಸಿಐಡಿಯಿಂದ 400ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

123 2025 04 25t101627.419

ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಆತನ ಇಬ್ಬರು ಆಪ್ತರ ವಿರುದ್ಧ ರಾಜ್ಯ ಅಪೆಕ್ಸ್ ಬ್ಯಾಂಕ್ ಮತ್ತು ನಾಲ್ಕು ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಿಂದ...

Read moreDetails

ರಾತ್ರಿ ಸುರಿದ ಗಾಳಿ,ಮಳೆಗೆ ದರೆಗುರುಳಿದ ಮರಗಳು: ವಾಹನ ಸವಾರರ ಪರದಾಟ

123 2025 04 25t082835.320

ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಬಾದಾಮಿಯಿಂದ ಗುಳೇದಗುಡ್ಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ನೀಲಗಿರಿ ಮರವೊಂದು ರಸ್ತೆಗೆ ಬಿದ್ದಿದ್ದರಿಂದ ವಾಹನ ಸವಾರರು ತೊಂದರೆ ಅನಿಭವಿಸಿದರು. ಬಾಗಲಕೋಟೆ...

Read moreDetails

ಕಲಬುರಗಿಯ ರಟಕಲ್ ಗ್ರಾಮದಲ್ಲಿ ನೀರಿನ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

123 2025 04 25t101449.537

ಕಲಬುರಗಿ: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆಯಿಂದ ಗ್ರಾಮಸ್ಥರು ತೀವ್ರ ಪರದಾಟ ಎದುರಿಸುತ್ತಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ...

Read moreDetails

ನೈಋತ್ಯ ರೈಲ್ವೆ: ಬೆಂಗಳೂರಿನಿಂದ ಹೊರಡುವ ರೈಲುಗಳ ವೇಳಾಪಟ್ಟಿ ಬದಲಾವಣೆ!

123 2025 04 25t090754.806

ಬೆಂಗಳೂರು: ಮುಂಗಾರು ಮಳೆಗಾಲ ಆಗಮಿಸಲು ಇನ್ನೂ ಕೆಲವು ತಿಂಗಳುಗಳಿವೆಯಾದರೂ, ನೈಋತ್ಯ ರೈಲ್ವೆ (SWR) ತನ್ನ ಮುಂಗಾರು ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂಗಾರು ಮಳೆಯಿಂದಾಗಿ ರೈಲು ಸಂಚಾರದಲ್ಲಿ...

Read moreDetails

ಸಾರ್ವಕಾಲಿಕ ದಾಖಲೆ ಏರಿಕೆ ಬಳಿಕ ಕೊನೆಗೂ ಚಿನ್ನದ ದರ ಇಳಿಕೆ; ಇಂದಿನ ಬೆಲೆ ಎಷ್ಟು ಗೊತ್ತಾ?

123 2025 04 25t081218.205

​ಏಪ್ರಿಲ್ 25, 2025ರಂದು ಭಾರತದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಸಣ್ಣ ಪ್ರಮಾಣದ ಇಳಿಕೆ ಕಂಡುಬಂದಿದೆ.​ ಇಂದು 24 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹9,823...

Read moreDetails

ರಾಜ್ಯದ ಇಂದಿನ ಪೆಟ್ರೋಲ್ ಡಿಸೇಲ್ ಬೆಲೆ ತಿಳಿಯಿರಿ

123 2025 04 25t075259.323

ಏಪ್ರಿಲ್ ತಿಂಗಳ ಆರಂಭದಲ್ಲಿ ಪೆಟ್ರೋಲ್ ದರ ₹103.77/ಲೀಟರ್ ಇತ್ತು, ಇದು ಮಾರ್ಚ್ ಅಂತ್ಯದ ₹103.50/ಲೀಟರ್‌ನಿಂದ 0.26% ಹೆಚ್ಚಾಗಿತ್ತು. ಪೆಟ್ರೋಲ್ ಗರಿಷ್ಠ ದರ: ₹104.09 (ಏಪ್ರಿಲ್ 1ರಂದು) ಪೆಟ್ರೋಲ್...

Read moreDetails

IMD ಎಚ್ಚರಿಕೆ: ದಕ್ಷಿಣ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರೀ ಮಳೆ

123 2025 04 25t071909.047

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯಲಿದ್ದು, ದಕ್ಷಿಣ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ತೀವ್ರತೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...

Read moreDetails

ಇಂದಿನ ರಾಶಿ ಭವಿಷ್ಯ: ದಿನದ ಯೋಗ, ಶುಭಾಶುಭ ಕಾಲ ಮತ್ತು ಪ್ರತಿ ರಾಶಿಗೆ ವಿಶೇಷ ಫಲಿತಾಂಶ

Siddu stalin kcr 43 1 1024x576

ಶಾಲಿವಾಹನ ಶಕವರ್ಷ 1948, ವಿಶ್ವಾವಸು ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ದ್ವಾದಶೀ ತಿಥಿ, ಶುಕ್ರವಾರ. ಇಂದು ಪುಣ್ಯ ಸ್ಥಳದ ದರ್ಶನ, ಬೇಕಾದವರ...

Read moreDetails

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು: ಡಿ.ಕೆ. ಸುರೇಶ್

123 2025 04 24t145050.197

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಾವು ಒಟ್ಟಾಗಿ ನಿಂತು ಹೋರಾಟ ಮಾಡಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ನಮ್ಮ ಸಹಕಾರವಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್...

Read moreDetails

ಪಹಲ್ಗಾಮ್ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌

123 2025 04 24t143606.484

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ಹಿನ್ನೆಲೆಯಲ್ಲಿ 178 ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಬೆಂಗಳೂರಿಗೆ ಸುರಕ್ಷಿತವಾಗಿ ಕರೆತಂದರು. ಕಾಶ್ಮೀರದಲ್ಲಿ ನಡೆದ...

Read moreDetails

ಮನೆ ಖಾಲಿ ಮಾಡುವ ವಿವಾದ: ಚಿಂತಾಮಣಿಯಲ್ಲಿ ವೃದ್ಧ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ

Untitled design (24)

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾವಲಗಾನಹಳ್ಳಿಯಲ್ಲಿ ಮನೆ ಖಾಲಿ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದ್ದು, ವೃದ್ಧ ದಂಪತಿಗಳಾದ ವೆಂಕಟಮ್ಮ ಮತ್ತು ನಾರಾಯಣಸ್ವಾಮಿ ಅವರ ಮೇಲೆ ಮಾರಣಾಂತಿಕ ಹಲ್ಲೆ...

Read moreDetails

ಪಾಕಿಸ್ತಾನಕ್ಕೆ ಮೋದಿಯಿಂದ ಕಠಿಣ ಎಚ್ಚರಿಕೆ: ಕಾಶ್ಮೀರ ದಾಳಿಗೆ ತಕ್ಕ ಉತ್ತರ

123 2025 04 24t134906.150

ಬಿಹಾರದ ಮಧುಬನಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಈ...

Read moreDetails

ಮಂಗಳೂರಿನ KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ: ಕಂಡಕ್ಟರ್ ವಿರುದ್ಧ ಆಕ್ರೋಶ

123 2025 04 24t132020.879

ಮಂಗಳೂರು: ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್‌ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ...

Read moreDetails

ಪಹಲ್ಗಾಮ್ ದಾಳಿಯ ಮುನ್ನ ಲೆಫ್ಟಿನೆಂಟ್ ವಿನಯ್ ನರ್ವಾಲ್ ಪತ್ನಿಯೊಂದಿಗೆ ಮಾಡಿದ ನೃತ್ಯ: ವೈರಲ್

123 2025 04 24t130445.581

ಪಹಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕೊನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ದೆಹಲಿಯ ಪಾಕಿಸ್ತಾನ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ: ದೇಶಾದ್ಯಂತ ಹೆಚ್ಚಿದ ಆಕ್ರೋಶ

123 2025 04 24t123427.812

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕರ ದಾಳಿಯಲ್ಲಿ 28 ಪ್ರವಾಸಿಗರು ಮೃತಪಟ್ಟ ಬಳಿಕ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ದಾಳಿಯ ಬೆನ್ನಿಗೆ ಭಾರತವು ಪಾಕಿಸ್ತಾನದ...

Read moreDetails

RCB vs RR: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ

123 2025 04 24t121525.074

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ ರಾಯಲ್ಸ್ (RR) ನಡುವೆ ಐಪಿಎಲ್ 2025ರ ರೋಚಕ ಟಿ20 ಪಂದ್ಯ...

Read moreDetails

ಶಿವಮೊಗ್ಗದಲ್ಲಿ ಮಂಜುನಾಥ್ ರಾವ್ ಅಂತ್ಯಸಂಸ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಆಗಮನ

123 2025 04 24t115314.271

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಕೇಂದ್ರ ಸಚಿವರು...

Read moreDetails

ಜಮ್ಮು-ಕಾಶ್ಮೀರದ ಉಗ್ರ ದಾಳಿಯಲ್ಲಿ ಭಾರತೀಯ ಯೋಧ ಹುತಾತ್ಮ

123 2025 04 24t113459.767

ಶ್ರೀನಗರ: ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ದಾಳಿಯ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರ ಪೊಲೀಸರೊಂದಿಗೆ ಭಾರತೀಯ ಸೇನೆ ಇಂದು...

Read moreDetails

ಶಿವಮೊಗ್ಗದಲ್ಲಿ ಮಂಜುನಾಥ್ ಮೃತದೇಹಕ್ಕೆ ಸಾರ್ವಜನಿಕರಿಂದ ನಮನ: ಪಾಕಿಸ್ತಾನದ ವಿರುದ್ಧ ಆಕ್ರೋಶ

123 2025 04 24t105527.767

ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಮೃತದೇಹವನ್ನು ಹಳೆಯ ಬಸ್ ಸ್ಟಾಪ್ ಬಳಿ ಸಾರ್ವಜನಿಕರು ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು...

Read moreDetails

ರಾಜ್ಯದ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

123 2025 04 24t103235.734

ಮಲೆಮಹದೇಶ್ವರ ಬೆಟ್ಟ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ...

Read moreDetails

ಕಾಡಂಚಿನಲ್ಲಿ ಕಚ್ಚಾಬಾಂಬ್‌ನಿಂದ ವನ್ಯಜೀವಿ ಹಾನಿ ಆಗದಂತೆ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

123 2025 04 24t101109.370

ಕೊಳ್ಳೆಗಾಲ: ಕಾಡು ಹಂದಿ ಬೇಟೆಗಾಗಿ ಕಾಡಿನಂಚಿನ ಗ್ರಾಮಗಳಲ್ಲಿ ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ಇಡಲಾಗುತ್ತಿದ್ದು, ಇದನ್ನು ಸೇವಿಸಿ ಜಾನುವಾರು ಮತ್ತು ವನ್ಯಜೀವಿಗಳು ಮೃತಪಡುತ್ತಿರುವ ದೂರುಗಳಿದ್ದು, ಈ ಬಗ್ಗೆ...

Read moreDetails

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

123 2025 04 24t100607.986

ಕಲಬುರಗಿ: ಅಫಜಲಪುರ ಮುಖ್ಯ ರಸ್ತೆಯ ಗೊಬ್ಬೂರ ಬಳಿ ಇಂದು ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಮೃತರು...

Read moreDetails

ಉಗ್ರರನ್ನು ಸಂಪೂರ್ಣ ಮಟ್ಟಹಾಕಿ: ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಎಂದ ಸಿಎಂ ಸಿದ್ದರಾಮಯ್ಯ

123 2025 04 24t095741.734

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟುಂಬದವರಿಗೆ...

Read moreDetails

ಮಾದಪ್ಪನ ಉತ್ಸವವನ್ನು ಕಣ್ತುಂಬಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

123 2025 04 24t094032.295

ಮಲೆ ಮಹದೇಶ್ವರ ಬೆಟ್ಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ...

Read moreDetails

ಮಾವಿನ ಹಣ್ಣಿನಲ್ಲಿ ರಾಸಾಯನಿಕ ಭೀತಿ: ಖರೀದಿಯಲ್ಲಿ ಎಚ್ಚರಿಕೆಗೆ ತಜ್ಞರ ಸಲಹೆ

ಹಣ್ಣುಗಳ ರಾಜ ಮಾವಿನ ಸೀಸನ್ ಆರಂಭವಾಗಿದ್ದು, ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಮಾವಿನ ಬೇಡಿಕೆ ಗಗನಕ್ಕೇರಿದೆ. ಬಾದಾಮಿ, ಸಿಂಧೂರ, ರಸಪುರ, ಬೈಗಂಪಲ್ಲಿ, ಕೇಸರ್, ಮಲ್ಲಿಕಾ, ಇಮಾಮ್ ಪಸಂದ್, ಮಲಗೋ ಶುಗರ್...

Read moreDetails

ಪಹಲ್ಗಾಮ್ ದಾಳಿಗೆ ಗಾಯಕ ಸಲೀಮ್ ಮರ್ಚೆಂಟ್ ಭಾವುಕ: ಮುಸ್ಲಿಮನಾಗಿ ನಾಚಿಕೆಯಾಗುತ್ತಿದೆ!

123 2025 04 24t090748.039

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿರುವ ಘಟನೆಯನ್ನು ಖಂಡಿಸಿ ಬಾಲಿವುಡ್ ಖ್ಯಾತ ಗಾಯಕ ಸಲೀಮ್ ಮರ್ಚೆಂಟ್ ಭಾವುಕ ವಿಡಿಯೋ...

Read moreDetails

ಕಾಶ್ಮೀರ ಉಗ್ರರ ದಾಳಿಗೆ ದೇಶಾದ್ಯಂತ ಆಕ್ರೋಶ: ಪ್ರತೀಕಾರಕ್ಕೆ ಜನರ ಒಕ್ಕೊರಲ ಆಗ್ರಹ

123 2025 04 24t083726.630

370ನೇ ವಿಧಿ ರದ್ದತಿಯ ನಂತರ ಶಾಂತವಾಗಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಮತ್ತೆ ಭುಗಿಲೆದ್ದಿದ್ದು, 28 ಹೆಚ್ಚೂ ಪ್ರವಾಸಿಗರನ್ನು ಬಲಿಪಡೆದಿದೆ. ಈ ದಾಳಿಯ ವಿರುದ್ಧ...

Read moreDetails

ರಾಜ್ಯದಲ್ಲಿ ಒಣಹವೆಯ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ

123 2025 04 24t081533.435

ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,...

Read moreDetails

ಜಿಲ್ಲಾಡಳಿತದಿಂದ ಮಂಜುನಾಥ್ ರಾವ್ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನಕ್ಕೆ ಸಿದ್ಧತೆ!

Untitled design (23)

ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ವಿಜಯನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ಕೊಂಡೊಯ್ಯಲು...

Read moreDetails

ಪಹಲ್ಗಾಮ್ ಉಗ್ರರ ದಾಳಿ: ಶಿವಮೊಗ್ಗದ ಮಂಜುನಾಥ್ ಕುಟುಂಬದಿಂದ ಅಂತಿಮ ವಿಧಿವಿಧಾನಕ್ಕೆ ಸಿದ್ಧತೆ

123 2025 04 24t073208.703

ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಅವರ ಮೃತದೇಹವನ್ನು ಶಿವಮೊಗ್ಗಕ್ಕೆ...

Read moreDetails
Page 48 of 52 1 47 48 49 52

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist