ADVERTISEMENT
admin

admin

ಹೇಗಿರಲಿದೆ 1 ರಿಂದ 9 ಜನ್ಮಸಂಖ್ಯೆಯವರಿಗೆ ಗುರುವಾರದ ವಿಶೇಷ ಸಂಖ್ಯಾಶಾಸ್ತ್ರ ಫಲಿತಾಂಶ?

123 2025 04 24t065757.038

ಸಂಖ್ಯಾಶಾಸ್ತ್ರ ಭವಿಷ್ಯ: ಏಪ್ರಿಲ್ 24, 2025: ನಿಮ್ಮ ಜನ್ಮಸಂಖ್ಯೆಯ ಆಧಾರದಲ್ಲಿ ಗುರುವಾರ, ಏಪ್ರಿಲ್ 24ರ ದಿನ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿಯಲು, ನಿಮ್ಮ ಜನ್ಮ ದಿನಾಂಕದ...

Read moreDetails

ರಾಶಿಫಲ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಇಂದಿನ ರಾಶಿ ಭವಿಷ್ಯ ಇಲ್ಲಿದೆ!

Siddu stalin kcr (43)

ದಿನ ಭವಿಷ್ಯ: ಶಾಲಿವಾಹನ ಶಕವರ್ಷ 1948, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶೀ ತಿಥಿ, ಗುರುವಾರ. ಇಂದು ಅನ್ಯ ಕ್ಷೇತ್ರದಿಂದ ನೆರವು, ಹಣಕಾಸಿನ...

Read moreDetails

ಜೆಮ್ಸ್ ಬಾಂಡ್ ಡೋವಾಲ್ ಎಲ್ಲಿದ್ದಾರೆ?: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಕಿಡಿ

123 2025 04 23t192128.310

ತನ್ನನ್ನು ಚಾಣಕ್ಯ ಎಂದು ಕರೆದುಕೊಳ್ಳುವ ಗೃಹಮಂತ್ರಿ ಅಮಿತ್ ಶಾ ಅವರು ಸರ್ಕಾರಗಳನ್ನು ಕೆಡವುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳನ್ನು ತಮ್ಮ ಇಚ್ಛೆಗೆ ತಿರುಗಿಸುವಲ್ಲಿ ತೊಡಗಿರುವಾಗ, ಇಂತಹ ದುರ್ಘಟನೆಗಳು...

Read moreDetails

ಕಲಬುರಗಿಯಲ್ಲಿ ಗಾಂಜಾ ಮಾರಾಟಗಾರರ ಬಂಧನ: 6.5 ಲಕ್ಷ ಮೌಲ್ಯದ ಗಾಂಜಾ ಜಪ್ತಿ

123 2025 04 23t174357.218

ಕಲಬುರಗಿ: ಕಲಬುರಗಿ ನಗರದ ಲಂಗಾರ ಹನುಮಾನ ಗುಡಿ ಸಮೀಪ ನಿಷೇಧಿತ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ...

Read moreDetails

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಕಲಬುರಗಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಕೇಂದ್ರ ಸರಕಾರದ ವಿರುದ್ಧ ಕಿಡಿ

123 2025 04 23t173500.229

ಕಲಬುರಗಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 28ಕ್ಕೂ ಹೆಚ್ಚು ಪ್ರವಾಸಿಗರು ಬಲಿಯಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಲಬುರಗಿಯಲ್ಲಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಘಟನೆಯನ್ನು ಕೇಂದ್ರ...

Read moreDetails

ಬಿಬಿಎಂಪಿಯಿಂದ ಚಲನಚಿತ್ರ ಮತ್ತು ಸೀರಿಯಲ್ ಚಿತ್ರೀಕರಣಕ್ಕೆ ಹೊಸ ಮಾರ್ಗಸೂಚಿ

123 2025 04 23t170942.758

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚಲನಚಿತ್ರ, ಕಿರುಚಿತ್ರ, ವೆಬ್ ಸಿರೀಸ್ ಮತ್ತು ಸಿರಿಯಲ್‌ಗಳ ಚಿತ್ರೀಕರಣಕ್ಕೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಇದೀಗ ನಗರದ ಯಾವುದೇ...

Read moreDetails

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ಎಂಸಿ ಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ್

123 2025 04 23t162910.942

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ...

Read moreDetails

2000ರ ನಂತರ ಕಾಶ್ಮೀರದಲ್ಲಿ ಉಗ್ರರ ದಾಳಿಗಳು: ರಕ್ತಸಿಕ್ತ ಭಯೋತ್ಪಾದನೆಯ ಇತಿಹಾಸ

123 2025 04 23t154846.993

2000ರಿಂದ 2025ರವರೆಗೆ, ಜಮ್ಮು ಮತ್ತು ಕಾಶ್ಮೀರವು ಹಲವಾರು ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾಗಿದ್ದು, ಇವು ಗಮನಾರ್ಹ ಸಾವುನೋವುಗಳಿಗೆ ಕಾರಣವಾಗಿವೆ. ಬೇಸಿಗೆಯ ಪ್ರವಾಸಕ್ಕೆಂದು ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು...

Read moreDetails

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ, ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ: ಜಿ.ಪರಮೇಶ್ವರ್

123 2025 04 23t152605.182

ಬೆಂಗಳೂರು: ದೇಶದಲ್ಲಿ ಬಹಳ ಶಕ್ತಿಯುತ, ಪರಿಣಾಮಕಾರಿಯಾದ ಮಿಲಿಟರಿ ಇಂಟಲಿಜೆನ್ಸ್ ಇದ್ದರೂ ಸಹ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ಹೇಗಾಯ್ತು ಎಂಬುದು ಅತಿದೊಡ್ಡ ಪ್ರಶ್ನೆಯಾಗಿದೆ ಎಂದು ಗೃಹ...

Read moreDetails

ವಿವಾಹಿತ ಮಹಿಳೆ ಅಕ್ರಮ ಸಂಬಂಧ: ಟ್ರಂಕ್‌ನಲ್ಲಿ ಅಡಗಿದ್ದ ಪ್ರಿಯಕರ

123 2025 04 23t133732.235

ಉತ್ತರ ಪ್ರದೇಶ: ಇತ್ತೀಚಿನ ದಿನಗಳಲ್ಲಿ ಸಂಬಂಧಗಳಿಗೆ ಬೆಲೆ ಕಡಿಮೆಯಾಗುತ್ತಿದ್ದು, ವಿವಾಹಿತರೂ ಕೂಡ ಅಕ್ರಮ ಸಂಬಂಧಗಳಲ್ಲಿ ತೊಡಗಿರುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹದೊಂದು ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು,...

Read moreDetails

ಸಿಎಂ ಹಾಗೂ ಡಿಸಿಎಂ ಡಿಕೆಶಿಗೆ ಕೊಲೆ ಬೆದರಿಕೆ ಮೇಲ್: ಪೊಲೀಸರಿಂದ FIR ದಾಖಲು

123 2025 04 23t135643.629

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಕೊಲೆ ಬೆದರಿಕೆ ಹಾಕಿರುವ ಇ-ಮೇಲ್‌ವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ...

Read moreDetails

ಪಹಲ್ಗಾಮ್‌ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ: ಸಿಎಂ ಸಿದ್ದರಾಮಯ್ಯ

123 2025 04 23t131844.591

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕರ್ನಾಟಕದಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ...

Read moreDetails

ಪಹಲ್ಗಾಮ್‌ ದಾಳಿಕೋರರನ್ನು ಸದೆಬಡಿಯಬೇಕು: ಎಂ‌ ಬಿ ಪಾಟೀಲ್‌ ಆಕ್ರೋಶ

123 2025 04 23t130335.541

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಅತ್ಯಂತ ಹೇಯ ಮತ್ತು ಹೇಡಿತನದ ಕೃತ್ಯವಾಗಿದೆ. ಈ ದಾಳಿಗೆ ಕಾರಣರಾದ ಉಗ್ರಗಾಮಿಗಳನ್ನು ಯಾವುದೇ ಕ್ಷಮೆಯಿಲ್ಲದೆ ಸದೆಬಡಿಯಬೇಕು...

Read moreDetails

ಪಹಲ್ಗಾಮ್ ಉಗ್ರರ ದಾಳಿ: ಜಮೀರ್ ಅಹಮದ್ ಖಾನ್ ಖಂಡನೆ

123 2025 04 23t124908.709

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್...

Read moreDetails

ಪಹಲ್ಗಾಮ್ ಉಗ್ರರ ದಾಳಿ: ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಖಂಡನೆ

123 2025 04 23t121055.420

ಹುಬ್ಬಳ್ಳಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಹುಬ್ಬಳ್ಳಿಯ ಸಂಸದ ಜಗದೀಶ್ ಶೆಟ್ಟರ್ ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯು ಪಾಕಿಸ್ತಾನದಿಂದ ಪ್ರೇರಿತ ಉಗ್ರರ ಕೃತ್ಯವಾಗಿದ್ದು, ಕಾಶ್ಮೀರದಲ್ಲಿ...

Read moreDetails

ಪಹಲ್ಗಾಮ್ ಉಗ್ರರ ದಾಳಿ: ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ ಮಾಡಿದ NIA

Film 2025 04 23t121730.220

ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯ ಬಳಿಕ ಜಮ್ಮು-ಕಾಶ್ಮೀರ ಪೊಲೀಸರು ದಾಳಿಯಲ್ಲಿ...

Read moreDetails

ಪಹಲ್ಗಾಮ್ ಉಗ್ರ ದಾಳಿ: ಸಚಿವರು ಮತ್ತು ಶಾಸಕರ ತೀವ್ರ ಖಂಡನೆ

123 2025 04 23t115242.980

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ ಅನೇಕರು ಬಲಿಯಾಗಿರುವ ಘಟನೆಯನ್ನು ಮೈಸೂರಿನ ಸಚಿವರು ಮತ್ತು ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಕರ್ನಾಟಕದವರು...

Read moreDetails

ಪಹಲ್ಗಾಮ್ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಣೆ ನೀಡಿದ ಸಚಿವ ಸಂತೋಷ್ ಲಾಡ್

123 2025 04 23t112254.795

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗಾಗಿ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಕ್ಷಣವೇ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಅವರು...

Read moreDetails

ಪಹಲ್ಗಾಮ್‌ನಲ್ಲಿ ಭಯಾನಕ ಉಗ್ರ ದಾಳಿ: ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ದಿನೇಶ್ ಗುಂಡೂರಾವ್

123 2025 04 23t105529.985

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅತ್ಯಂತ ಭೀಕರ ಮತ್ತು ನೀಚವಾದ ಕೃತ್ಯವಾಗಿದೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು,...

Read moreDetails

ಪಹಲ್ಗಾಮ್ ಭಯೋತ್ಪಾದಕ ದಾಳಿ: ಒಬ್ಬ ಉಗ್ರನ ಫೋಟೋ ಬಿಡುಗಡೆ

123 2025 04 23t102606.685

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯಾನಕ ಭಯೋತ್ಪಾದಕ ದಾಳಿಯೊಂದು ನಡೆದಿದ್ದು, ಕಣಿವೆ ರಾಜ್ಯದ ಶಾಂತಿಯುತ ವಾತಾವರಣಕ್ಕೆ ಧಕ್ಕೆ ಉಂಟಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದಲ್ಲಿ ನಡೆದ ಅತ್ಯಂತ ದೊಡ್ಡ ಉಗ್ರ...

Read moreDetails

ಯಾದಗಿರಿಯಲ್ಲಿ ಜನಾಕ್ರೋಶ ಯಾತ್ರೆ ರದ್ದು: ಬಿಜೆಪಿಯಿಂದ ಶೋಕಾಚರಣೆ

123 2025 04 23t101328.850

ಯಾದಗಿರಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ಘಟನೆಯನ್ನು ಖಂಡಿಸಿ ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಜನಾಕ್ರೋಶ ಯಾತ್ರೆ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಶೋಕಾಚರಣೆಯನ್ನು...

Read moreDetails

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: ಅಮಿತ್ ಶಾ ಘಟನಾ ಸ್ಥಳಕ್ಕೆ

11ghdf1

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಸೌದಿ ಅರೇಬಿಯಾದಲ್ಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ...

Read moreDetails

ರಾಜ್ಯದಲ್ಲಿ ಕುಸುಮ್- ಎ ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ: ಸಚಿವ ಕೆ.ಜೆ.ಜಾರ್ಜ್

123 2025 04 22t184315.720

ಚಿಕ್ಕಮಗಳೂರು: ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು...

Read moreDetails

ಡಿ.ಕೆ. ಸುರೇಶ್ ಮುನಿರತ್ನ ವಿರುದ್ಧ ತೀವ್ರ ವಾಗ್ದಾಳಿ

123 2025 04 22t182551.891

ಬೆಂಗಳೂರು: "ಮುನಿರತ್ನ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮುಂದುವರೆಸಿದರೆ, ಆತನ ವಿರುದ್ಧ ಇರುವ ಸತ್ಯದ ದಾಖಲೆಗಳನ್ನು ರಾಜರಾಜೇಶ್ವರಿ ನಗರ ಕ್ಷೇತ್ರದ ಮನೆ ಮನೆಗೆ ಹಂಚಬೇಕಾಗುತ್ತದೆ" ಎಂದು ಮಾಜಿ...

Read moreDetails

‘ಲವ್ ಮಾಕ್ಟೈಲ್ 2’ ನಟಿ ಸುಷ್ಮಿತಾ ಗೌಡ ಮೊದಲ ಮಗುವಿನ ನಿರೀಕ್ಷೆಯಲ್ಲಿ: ಸೀಮಂತ ಶಾಸ್ತ್ರ ಸಂಭ್ರಮ

123 2025 04 22t173356.548

‘ಲವ್ ಮಾಕ್ಟೈಲ್ 2’ ಸಿನಿಮಾದಲ್ಲಿ ನಟಿಸಿದ್ದ ನಟಿ ಸುಷ್ಮಿತಾ ಗೌಡ ತಮ್ಮ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ನಟಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಇತ್ತೀಚೆಗೆ...

Read moreDetails

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ

123 2025 04 22t171630.829

ಮಂಡ್ಯ (ನಾಗಮಂಗಲ): ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಯಾವುದೇ ಮಾಹಿತಿಯಿಲ್ಲ: ಯತ್ನಾಳ್

123 2025 04 22t164938.296

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾದ ಚರ್ಚೆಯ ನಡುವೆ, ಕೇಂದ್ರ ಸಚಿವರೊಬ್ಬರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬಹುದು ಎಂಬ ಸುದ್ದಿಗೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್...

Read moreDetails

ರಾಯಚೂರಿನಲ್ಲಿ ಏಮ್ಸ್‌ ಮಂಜೂರಿಗೆ ಸಚಿವ ಭೋಸರಾಜು ಆಗ್ರಹ

123 2025 04 22t165420.247

ಬೆಂಗಳೂರು: ಭಾರತ ಸರಕಾರದ 371 (ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ರಾಯಚೂರು ಜಿಲ್ಲೆಯಲ್ಲಿ ರಾಜಕೀಯ ಯಾತ್ರೆ ಮಾಡುವ ಮುನ್ನ, ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಿಸುವ ಬದ್ದತೆಯನ್ನು...

Read moreDetails

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್: ತಪ್ಪಿದ ಭಾರೀ ಅನಾಹುತ

123 2025 04 22t155545.902

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಒಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ...

Read moreDetails

ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ

123 (100)

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಅಕ್ರಮ ಭೂ ಡಿನೋಟಿಫಿಕೇಶನ್ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಪೂರ್ವಾನುಮತಿ ಅಗತ್ಯವೇ ಎಂಬ ಪ್ರಶ್ನೆಯನ್ನು ಇತ್ಯರ್ಥಗೊಳಿಸಲು ಸುಪ್ರೀಂ ಕೋರ್ಟ್...

Read moreDetails

BMRCLನಿಂದ ಬನಶಂಕರಿ ಜಂಕ್ಷನ್ ನಲ್ಲಿ ಹೈಟೆಕ್ ಸ್ಕೈವಾಕ್

123 2025 04 22t153616.690

ಬೆಂಗಳೂರು: ಬನಶಂಕರಿ ಮೆಟ್ರೋ ನಿಲ್ದಾಣ, ಬಿಎಂಟಿಸಿ ಬಸ್ ನಿಲ್ದಾಣ, ಮತ್ತು ಬನಶಂಕರಿ ದೇವಸ್ಥಾನವನ್ನು ಸಂಪರ್ಕಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) 50-55 ಕೋಟಿ ರೂ. ವೆಚ್ಚದಲ್ಲಿ...

Read moreDetails

ಡೆಲ್ಲಿ vs ಲಖನೌ: ರಾಹುಲ್ ಮಾಜಿ ತಂಡದ ವಿರುದ್ಧ ಅಬ್ಬರಕ್ಕೆ ಸಜ್ಜು

123 (99)

ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಕೆ.ಎಲ್.ರಾಹುಲ್ ತಮ್ಮ ಮಾಜಿ ತಂಡದ ವಿರುದ್ಧ ಸೇಡಿನ ಕದನಕ್ಕಿಳಿಯಲಿದ್ದಾರೆ. ಉಭಯ ತಂಡಗಳು ಗೆಲುವಿನ...

Read moreDetails

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣ: ಮತ್ತೊಂದು ಮೈಲಿಗಲ್ಲು

123 (98)

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಬಿ)ದಲ್ಲಿ ಏರ್ ಇಂಡಿಯಾ ಸ್ಯಾಟ್ಸ್‌ನ ನೂತನ ಲಾಜೆಸ್ಟಿಕ್ ಪಾರ್ಕ್ ಉದ್ಘಾಟನೆಯಾಗಿದೆ. ಇದು ದಕ್ಷಿಣ ಭಾರತದ ಅತಿದೊಡ್ಡ ಲಾಜೆಸ್ಟಿಕ್ ಪಾರ್ಕ್ ಆಗಿದೆ....

Read moreDetails

ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಇರಿದ ಪ್ರಿಯಕರ

123 (97)

ವಿಜಯನಗರ: ಯುವತಿಯೊಬ್ಬಳು ಮದುವೆಗೆ ನಿರಾಕರಿಸಿದ ಕಾರಣಕ್ಕೆ ಆಕೆಯ ಪ್ರಿಯಕರನು ಜನನಿಬಿಡ ಸ್ಥಳದಲ್ಲಿಯೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯದ ಎದುರು...

Read moreDetails

ಮಹೇಶ್ ಬಾಬುಗೆ ಇಡಿ ನೋಟಿಸ್: ಏ28ಕ್ಕೆ ವಿಚಾರಣೆ

123 (95)

ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಇದರಿಂದ ಸ್ಟಾರ್ ಹೀರೋಗೆ ತೊಂದರೆ ಎದುರಾಗಿದೆ. ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಸುರಾನ ಗ್ರೂಪ್ ಮತ್ತು...

Read moreDetails

ಜಾತಿಗಣತಿ ವರದಿ ಗೊಂದಲ: ಡಿಕೆ ಸುರೇಶ್‌ರಿಂದ ಬಿಜೆಪಿಗೆ ಟಾಂಗ್

123 (93)

ಮಾಜಿ ಸಂಸದ ಡಿಕೆ ಸುರೇಶ ಅವರು ಜಾತಿಗಣತಿ ವರದಿಯ ಜಾರಿ ವಿಚಾರದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕಾಂತರಾಜ ಆಯೋಗವು ಯಾವುದೇ ಜಾತಿ ಆಧಾರಿತ ಕಡತ ಗಣತಿಯನ್ನು...

Read moreDetails

ಸಿಎಸ್‌ಕೆಗೆ ಪ್ಲೇಆಫ್ ಆಸೆ: ಆರು ಪಂದ್ಯಗಳಲ್ಲಿ ಗೆದ್ದರೆ ಪವಾಡ ಸಾಧ್ಯ!

123 (20)

ಐಪಿಎಲ್ 2025ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಕಠಿಣ ಸವಾಲಿನಲ್ಲಿದೆ. ಎಂಟು ಪಂದ್ಯಗಳನ್ನಾಡಿರುವ ಸಿಎಸ್ಕೆ ಕೇವಲ ಎರಡು ಗೆಲುವುಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನ ಕೊನೆಯ ಸ್ಥಾನದಲ್ಲಿದೆ. ಆರು...

Read moreDetails

ಬಿಬಿಎಂಪಿ ಈಜುಕೊಳಗಳಲ್ಲಿ ದರ ಏರಿಕೆ:ಪೋಷಕರ ಆಕ್ರೋಶ

123 (92)

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಈಜುಕೊಳಗಳಲ್ಲಿ ದರ ಏರಿಕೆಯಾಗಿದ್ದು, ಬೇಕಾಬಿಟ್ಟಿ ದರ ನಿಗದಿಗೆ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೇಸಿಗೆಯ ಬಿರು ಬಿಸಿಲು ಮತ್ತು ಶಾಲಾ ರಜೆಯ ಸಂದರ್ಭದಲ್ಲಿ ಈಜುಕೊಳಗಳ...

Read moreDetails

ಹೈಕೋರ್ಟ್ ಜಡ್ಜ್‌ನಿಂದ ಹಸುವಿಗೆ ಚಿಕಿತ್ಸೆ

123 (89)

ಗುಂಟೂರು: ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ರಾಮಕೃಷ್ಣ ಪ್ರಸಾದ್, ರಸ್ತೆ ಅಪಘಾತದಲ್ಲಿ ಗಾಯಗೊಂಡ ಹಸುವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಏಪ್ರಿಲ್ 14ರಂದು ಕುಟುಂಬದೊಂದಿಗೆ ಗುಂಟೂರಿಗೆ ಪ್ರಯಾಣಿಸುತ್ತಿದ್ದಾಗ,...

Read moreDetails

ಖರ್ಗೆ ಕಾರ್ಯಕ್ರಮಕ್ಕೆ ಜನರ ಕೊರತೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮಾನತು

123 (88)

ಪಾಟ್ನಾ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಿಹಾರ ಕಾರ್ಯಕ್ರಮಕ್ಕೆ ಕಡಿಮೆ ಜನ ಭಾಗವಹಿಸಿದ್ದಕ್ಕೆ ಬಕ್ಸಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಜ್ ಕುಮಾರ್ ಪಾಂಡೆಯನ್ನು ಪಕ್ಷದಿಂದ ಅಮಾನತು...

Read moreDetails

ಪಾಡುತಾ ತೀಯಗಾ ಕಾರ್ಯಕ್ರಮದ ಕರಾಳ ಮುಖ ಬಯಲು: ಪ್ರವಸ್ತಿ ಆರಾಧ್ಯ

123 (87)

ಪಾಡುತಾ ತೀಯಗಾ ಜನಪ್ರಿಯ ಟಿವಿ ಕಾರ್ಯಕ್ರಮವಾಗಿದ್ದು, ಸಂಗೀತ ಪ್ರಿಯರ ಗಮನ ಸೆಳೆಯುತ್ತದೆ. ಆದರೆ, ಗಾಯಕಿ ಪ್ರವಸ್ತಿ ಆರಾಧ್ಯ ಈ ಕಾರ್ಯಕ್ರಮದ ತೀರ್ಪುಗಾರರು ಮತ್ತು ನಿರ್ಮಾಣ ತಂಡದ ತಾರತಮ್ಯವನ್ನು...

Read moreDetails

ಅಪ್ರಾಪ್ತೆಯ ಮೇಲೆ ಅ*ತ್ಯಾಚಾರ ಯತ್ನ: ಕಾಮುಕ ಜೈಲುಪಾಲು

123 (82)

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಜೈಲು ಸೇರಿರುವ ಘಟನೆ ನಡೆದಿದೆ....

Read moreDetails

ಕ್ರಿಕೆಟ್‌ಗಾಗಿ ಪಿಜ್ಜಾ, ಮಟನ್ ತ್ಯಾಗ: ವೈಭವ್ ಸೂರ್ಯವಂಶಿ

123 (86)

ಕೇವಲ 14 ವರ್ಷಕ್ಕೆ ಐಪಿಎಲ್ ಟೂರ್ನಿಯಲ್ಲಿ ಡೆಬ್ಯೂ ಮಾಡಿ ಕ್ರಿಕೆಟ್ ಜಗತ್ತಿನ ಸೆನ್ಸೇಷನ್ ಆಗಿರುವ ವೈಭವ್ ಸೂರ್ಯವಂಶಿ, ಒಂದೇ ಇನ್ನಿಂಗ್ಸ್‌ನಲ್ಲಿ ಸೂಪರ್‌ಸ್ಟಾರ್ ಸ್ಥಾನಕ್ಕೇರಿದ್ದಾನೆ. ಆದರೆ ಈ ಖ್ಯಾತಿಯ...

Read moreDetails

ಚೀಟಿ ಹಣದ ವಿಚಾರಕ್ಕೆ ಜಗಳ: ಯುವಕನ ತಲೆ ಒಡೆದು ಕೊ*ಲೆ

123 (81)

ಚಿಕ್ಕಮಗಳೂರು: ಚೀಟಿ ಹಣದ ವಿವಾದದಿಂದ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಸಂಜುನಾಯ್ಕ (27) ಎಂದು ಗುರುತಿಸಲಾಗಿದೆ....

Read moreDetails

ಪೋಪ್ ಫ್ರಾನ್ಸಿಸ್ ನಿಧನ: “ಹ್ಯಾಬೆಮಸ್ ಪಾಪಮ್” ಮುಂದಿನ ಪೋಪ್ ಯಾರು? ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

123 (80)

ವ್ಯಾಟಿಕನ್: ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ಕ್ಯಾಥೋಲಿಕ್ ಚರ್ಚ್‌ನ ಅತ್ಯುನ್ನತ ಧರ್ಮಗುರುವ ಖಾಲಿಯಾಗಿದ್ದು, ವ್ಯಾಟಿಕನ್‌ನಲ್ಲಿ ವಿಶಿಷ್ಟವಾದ ದೀರ್ಘ ಪ್ರಕ್ರಿಯೆಯ ಮೂಲಕ ಹೊಸ ಪೋಪ್‌ನನ್ನು ಆಯ್ಕೆ ಮಾಡಬೇಕಾಗಿದೆ. ಪೋಪ್...

Read moreDetails

ಸುಂಕ ಸಮರದ ನಡುವೆ ಭಾರತಕ್ಕೆ ಜೆ.ಡಿ. ವ್ಯಾನ್ಸ್: ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆ

123 (79)

ನವದೆಹಲಿ: ಅಮೆರಿಕದ ಸುಂಕ ಸಮರದ ನಡುವೆ ಯುಎಸ್ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಮ್ಮ ಕುಟುಂಬದೊಂದಿಗೆ ಇಂದು ಭಾರತಕ್ಕೆ ಆಗಮಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ...

Read moreDetails

ಕಿಯೋನಿಕ್ಸ್ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಸಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

123 (78)

ಬೆಂಗಳೂರು: ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್...

Read moreDetails

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಶೋಕ್ ಸುಳ್ಳು ಹೇಳಬಾರದು: ಡಿಸಿಎಂ ಡಿ.ಕೆ.ಶಿವಕುಮಾರ್

123 (77)

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಆರ್.ಅಶೋಕ್ ಅವರು ಸುಳ್ಳು ಹೇಳಬಾರದು. ಜಾತಿಗಣತಿ ವರದಿ ನಿಜವೇ ಸುಳ್ಳೇ, ನಕಲಿಯೇ ಎಂಬುದರ ಬಗ್ಗೆ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರನ್ನು ಕೇಳಲಿ...

Read moreDetails

ಗಾಂಧಿ ವಿಚಾರ ಮತ್ತು ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್

123 (76)

ಧಾರವಾಡ: ಮಹಾತ್ಮ ಗಾಂಧೀಜಿ ಅವರು ಬದುಕಿದ ರೀತಿ, ಹೋರಾಟದ ಗತಿ ಮತ್ತು ಅವರು ಬೋಧಿಸಿ, ಪಾಲಿಸಿದ ತತ್ವ, ಜೀವನ ಸಂದೇಶಗಳು ಇಂದಿನ ಸರಕಾರಗಳ ಮತ್ತು ಆಡಳಿತದ ಮೂಲ...

Read moreDetails

CRPF-ಕೋಬ್ರಾ ದಾಳಿ:1 ಕೋಟಿ ಬಹುಮಾನ ಘೋಷಿತ ನಕ್ಸಲ್ ನಾಯಕ ಸೇರಿ 8 ಮಂದಿ ಹತ್ಯೆ

123 (73)

ರಾಂಚಿ: ಜಾರ್ಖಂಡ್‌ನ ಬೊಕಾರೊದಲ್ಲಿ ಕೇಂದ್ರ ಪಡೆಗಳು ನಕ್ಸಲರ ವಿರುದ್ಧ ನಡೆಸಿದ ದಾಳಿಯಲ್ಲಿ ಭಾರೀ ಯಶಸ್ಸು ಸಾಧಿಸಿದ್ದು, 1 ಕೋಟಿ ರೂ. ಬಹುಮಾನ ಘೋಷಿತವಾಗಿದ್ದ ನಕ್ಸಲ್ ನಾಯಕ ಸೇರಿ...

Read moreDetails

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಝೊಮ್ಯಾಟೋ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

123 (71)

ಹಾಸನ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಝೊಮ್ಯಾಟೋ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾಸನ ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ...

Read moreDetails

ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಸಚಿವ ಸಂತೋಷ್ ಲಾಡ್ ಪಣ

123 (70)

ಧಾರವಾಡ: ಗಿಗ್‌ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅಗ್ರಿಗೇಟರ್‌ ಸಂಸ್ಥೆಗಳಿಂದ ಸುಂಕ ಸಂಗ್ರಹವನ್ನು ಮಾಡಲಾಗುವುದು ಎಂದು ಕಾರ್ಮಿಕ ಖಾತೆ ಹಾಗೂ ಧಾರವಾಡ ಜಿಲ್ಲಾ...

Read moreDetails

ಓಂ ಪ್ರಕಾಶ್ ಕೊಲೆ: ಖಾರದಪುಡಿ, ಅಡುಗೆ ಎಣ್ಣೆ, ಬಂದೂಕಿನ ಗುಟ್ಟು ಬಿಚ್ಚಿಟ್ಟ ಪತ್ನಿ!

123 (69)

ಬೆಂಗಳೂರು (ಏ.20): ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ, ಪೊಲೀಸ್ ವಿಚಾರಣೆಯ ವೇಳೆ ಕೊಲೆಯ...

Read moreDetails

ದಾವೂದ್ ಇಬ್ರಾಹಿಂ ಕಣ್ಣಿಗೆ ಬಿದ್ದು ದೇಶದಿಂದ ಕಣ್ಮರೆಯಾದ ನಟಿ!

123 (67)

1988ರಲ್ಲಿ ಬಿಡುಗಡೆಯಾದ ಹಿಂದಿ ಹಾರರ್ ಚಿತ್ರ 'ವೀರಾನಾ' ತನ್ನ ನಾಯಕಿಯ ಮೂಲಕ ರಾತ್ರೋರಾತ್ರಿ ಸಂಚಲನ ಸೃಷ್ಟಿಸಿತು. ಆದರೆ, ಚಿತ್ರದ ಬಿಡುಗಡೆಯ ನಂತರ ಆ ನಾಯಕಿ ನಿಗೂಢವಾಗಿ ಕಣ್ಮರೆಯಾದಳು....

Read moreDetails

ಚೀನಾದಲ್ಲಿ 10ಜಿ ಬ್ರಾಡ್‌ಬ್ಯಾಂಡ್: 1 ನಿಮಿಷದಲ್ಲಿ 2 ಗಂಟೆ ಚಿತ್ರ ಡೌನ್‌ಲೋಡ್!

123 (66)

ಬೀಜಿಂಗ್: ಭಾರತ ಸೇರಿದಂತೆ ಹಲವು ದೇಶಗಳು 5ಜಿ ನೆಟ್‌ವರ್ಕ್ ಪರಿಚಯಿಸುತ್ತಿರುವಾಗ, ಚೀನಾ ಈಗ ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಜಾರಿಗೆ ತಂದಿದೆ. ಚೀನಾ ಮತ್ತು...

Read moreDetails

ಚಲಿಸುತ್ತಿದ್ದ ಆಟೋಗೆ ಬೆಂಕಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಆಟೋ

123 (65)

ಕಲಬುರಗಿ: ಕಲಬುರಗಿಯ ರಾಮ ನಗರದಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ದಗದಗನೇ ಉರಿದ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಆಟೋಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು...

Read moreDetails

ಲವ್ವರ್ ಬ್ಲ್ಯಾಕ್ಮೇಲ್‌ಗೆ ಬೇಸತ್ತ ಶಿಕ್ಷಕಿ ನೇಣಿಗೆ ಶರಣು

123 (64)

ಗದಗ: ಪ್ರಿಯಕರನ ಬ್ಲ್ಯಾಕ್ಮೇಲ್‌ನಿಂದ ಬೇಸತ್ತು, ಮದುವೆಗೆ ಕೇವಲ ಎಂಟು ದಿನ ಬಾಕಿರುವಾಗ ದೈಹಿಕ ಶಿಕ್ಷಕಿಯೊಬ್ಬರು ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ...

Read moreDetails

ಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ: ಯತ್ನಾಳ್ ಆಕ್ರೋಶ

123 (63)

ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯರ ಸಮಾಧಿ ಸ್ಥಳದಲ್ಲಿ ಮಾಂಸ ಮಾರಾಟ ನಡೆಯುತ್ತಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್...

Read moreDetails

ಇಂದು ರಾಜ್ಯ ಸರ್ಕಾರದ ವಿರುದ್ಧ ಎನ್‌ಡಿಎ ಮೈತ್ರಿಕೂಟದಿಂದ ಒಗ್ಗಟ್ಟಿನ ಪ್ರತಿಭಟನೆ

123 (62)

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಇಂದು ಬೆಳಿಗ್ಗೆ 11:30ಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ವತಿಯಿಂದ ತುಮಕೂರಿನ ತುರುವೇಕೆರೆಯಲ್ಲಿ ಬೃಹತ್ ಪ್ರತಿಭಟನೆ...

Read moreDetails

ಧಾರವಾಡದಲ್ಲೂ ಜನಿವಾರ ವಿವಾದ: ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಘಟನೆ

123 (61)

ಧಾರವಾಡದಲ್ಲೂ ಜನಿವಾರ ವಿವಾದ: ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಘಟನೆ ಧಾರವಾಡ: ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ವಿವಾದದ ಬಳಿಕ ಇದೀಗ ಧಾರವಾಡದಲ್ಲೂ ಸಿಇಟಿ...

Read moreDetails

ಜನಿವಾರ ಕಳಚಿದ ಅಧಿಕಾರಿಗಳ ಮೇಲೆ ಸರ್ಕಾರ ಕ್ರಮ: ಡಿಸಿಎಂ ಡಿಕೆಶಿ

123 (60)

ಬೆಳ್ತಂಗಡಿ: ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳ್ತಂಗಡಿ ಗೌಡರ ಯಾನೆ...

Read moreDetails

ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ: ಎನ್ ಚಲುವರಾಯಸ್ವಾಮಿ

123 (58)

ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಭಿಪ್ರಾಯಟ್ಟರು. ಬೆಳಗಾವಿಯ ಸುವರ್ಣಸೌಧದ...

Read moreDetails

ಆರ್ಸಿಬಿ ಬೌಲರ್ಗಳ ದಾಳಿಗೆ ಪಂಜಾಬ್ ತತ್ತರ: ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದ ರಜತ್ ಪಡೆ

123 (57)

ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಅದ್ಭುತ ಬೌಲಿಂಗ್ ಪ್ರದರ್ಶನ...

Read moreDetails

ರೈತರು, ಶಿಕ್ಷಕರು, ಸೈನಿಕರೇ ಈ ದೇಶದ ರಕ್ಷಕರು: ಸಿಎಂ

123 (56)

ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ವತಿಯಿಂದ ನಡೆದ ಬೆಳಗಾವಿ...

Read moreDetails

ಬಡವರ ಅಭ್ಯುದಯಕ್ಕೆ ಜನಪರ ಕಾರ್ಯಕ್ರಮ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

123 (55)

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರೈತರ, ಮಹಿಳೆಯರ, ಬಡಜನರ ಸಬಲೀಕರಣಕ್ಕೆ ನಾಂದಿ ಹಾಡಿದೆ ಎಂದು ಮಹಿಳಾ ಮತ್ತು...

Read moreDetails

ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರವಿಲ್ಲ: ಡಿಸಿಎಂ ಸ್ಪಷ್ಟನೆ

123 (54)

ಮಂಗಳೂರು: "ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು....

Read moreDetails

ಬೆಂಗಳೂರಿನಲ್ಲಿ ಮಂಗಳಮುಖಿ ತನುಶ್ರೀ ಬರ್ಬರ ಹತ್ಯೆ

123 (53)

ಬೆಂಗಳೂರು: ಕೆ.ಆರ್.ಪುರಂನ ಬಸವೇಶ್ವರ ನಗರದ ಗಾಯಿತ್ರಿ ಲೇಔಟ್‌ನಲ್ಲಿ 40 ವರ್ಷದ ಮಂಗಳಮುಖಿ ತನುಶ್ರೀ ಅವರನ್ನು ಮಾರಕಾಸ್ತ್ರದಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯು ತನುಶ್ರೀ ಅವರ ಮನೆಯಲ್ಲಿ...

Read moreDetails

ಕುರಿಗಾಹಿ ವೇಷ ಮತ್ತು ಇಳಕಲ್ ಸೀರೆಯಲ್ಲಿ ಮಿಂಚಿದ ಯಾದಗಿರಿ ದಂಪತಿ

123 (52)

ಯಾದಗಿರಿ: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುಮನೂರು ಗ್ರಾಮದ ವರ ಕುಪೇಂದ್ರ ಹಾಗೂ ವಡಗೇರಾ ಪಟ್ಟಣದ ವಧು ಶ್ರೀದೇವಿಯ ಪ್ರೀ-ವೆಡ್ಡಿಂಗ್ ಶೂಟ್ ಗ್ರಾಮೀಣ ಸೊಗಡಿನೊಂದಿಗೆ ವಿಶಿಷ್ಟವಾಗಿ ನಡೆದಿದೆ....

Read moreDetails

ಚಿತ್ತಾಪುರದಲ್ಲಿ ವ್ಯಕ್ತಿಯ ಶವ ಪತ್ತೆ

1111 (2)

ಚಿತ್ತಾಪುರ: ಚಿತ್ತಾಪುರ ಪಟ್ಟಣದ ಹಳೆಯ ಕೋರ್ಟ್ ಎದುರಿನ ಟೈರ್ ಪಂಚರ್ ಅಂಗಡಿಯ ಸಮೀಪ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ಮುಖದ ಮೇಲೆ ಗಾಯದ ಗುರುತುಗಳಿದ್ದು, ಇದು...

Read moreDetails

ಚಕ್ರವರ್ತಿ ಸೂಲಿಬೆಲೆಯಿಂದ ಮತ್ತೊಂದು ವಿವಾದ: ಹಿಂದೂಗಳಿಗೆ ಮತಾಂತರ ಕರೆ

123 (51)

ಮಂಗಳೂರು: ಹಿಂದೂ ಯುವಕರು ಅನ್ಯ ಧರ್ಮದವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆಯೊಂದಿಗೆ ಸುದ್ದಿಯಲ್ಲಿದ್ದಾರೆ....

Read moreDetails

ಐರ್ಲೆಂಡ್‌ನಲ್ಲಿ ಶ್ರೀರಾಮನವಮಿ ಆಚರಣೆ: ಭಕ್ತಿ, ಸಂಸ್ಕೃತಿ ಮತ್ತು ಸಂಭ್ರಮ

123 (50)

ಈಶ್ವರ ಉವಾಚ ಶ್ರೀ ರಾಮ ರಾಮೇತಿ ರಮೇ ರಾಮೇ ಮನೋರಮೇ ಸಹಸ್ರನಾಮ ತಥುಲ್ಯಂ ರಾಮ ನಾಮ ವರಾನನೇ ॥ ಐರ್ಲೆಂಡ್‌ನಲ್ಲಿ ಮೊದಲ ಬಾರಿಗೆ “ಐರ್ಲೆಂಡ್ ಶ್ರೀ ರಾಘವೇಂದ್ರ...

Read moreDetails

ರೋಹಿತ್ ವೇಮುಲಾ ಕಾಯ್ದೆ ಕರಡು ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

123 (49)

ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕರ್ನಾಟಕದಲ್ಲಿ 'ರೋಹಿತ್ ವೇಮುಲಾ ಕಾಯ್ದೆ' ಜಾರಿಗೊಳಿಸುವ ಸಂಬಂಧ ಕಾನೂನಿನ ಕರಡು ರಚನೆಯನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Read moreDetails

ಚಾಣಕ್ಯ ಸೇನೆ ಘೋಷಣೆ: ಅನುರಾಗ್ ಕಶ್ಯಪ್ ಮುಖಕ್ಕೆ ಕಪ್ಪು ಮಸಿ ಬಳಿದವರಿಗೆ ₹1 ಲಕ್ಷ!

123 (48)

ನವದೆಹಲಿ: ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ಬ್ರಾಹ್ಮಣರ ವಿರುದ್ಧ ನೀಡಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಚಾಣಕ್ಯ ಸೇನೆ, ಕಶ್ಯಪ್ ಅವರ ಮುಖಕ್ಕೆ ಕಪ್ಪು ಬಣ್ಣ...

Read moreDetails

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ, ಸಾಮಾಜಿಕ-ಆರ್ಥಿಕ ಶಕ್ತಿ ಸಿಗಬೇಕು: ಸಿಎಂ

123 (47)

ಬೆಳಗಾವಿ: ಎಲ್ಲಾ ಧರ್ಮಗಳ, ಎಲ್ಲಾ ಜಾತಿಗಳ ಬಡವರಿಗೆ ಶಿಕ್ಷಣದ ಅವಕಾಶ ಸಿಗಬೇಕು ಮತ್ತು ಅವರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿಯನ್ನು ತುಂಬಬೇಕು. ಇದು ನಮ್ಮ ಸರ್ಕಾರದ ಮುಖ್ಯ...

Read moreDetails

ಎಟಿಎಂ ಮಶೀನಿಗೆ ಪ್ಲಾಸ್ಟಿಕ್ ಅಂಟಿಸಿ ಹಣ ಲೂಟಿ

1111 (1)

ವರದಿ ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ ಬೆಂಗಳೂರಿನ ಜಾಲಹಳ್ಳಿ ಶಾಖೆಯ ಕೆನರಾ ಬ್ಯಾಂಕ್‌ನ ಎಟಿಎಂನಲ್ಲಿ ದುಷ್ಕರ್ಮಿಯೊಬ್ಬ ಪ್ಲಾಸ್ಟಿಕ್ ವಸ್ತುವನ್ನು ಅಂಟಿಸಿ ಗ್ರಾಹಕರ ಹಣವನ್ನು ಲೂಟಿ ಮಾಡಿರುವ...

Read moreDetails

ಲಿವಿಂಗ್ ಟೂಗೆದರ್ ವಿರೋಧ: ಯುವಕ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ

1111 (3)

ಕಲಬುರಗಿ ನಗರದ ನಾಗನಹಳ್ಳಿ ರೈಲ್ವೆ ಹಳಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಶಿವಕುಮಾರ್ (28) ಮೃತ ಯುವಕ ಎಂದು ಗುರುತಿಸಲಾಗಿದೆ....

Read moreDetails

ಸೈಬರ್ ವಂಚನೆ: ₹95,000 ಹಣ ಕಳೆದುಕೊಂಡ ವೈದ್ಯ

123 (45)

ವರದಿ: ಮೂರ್ತಿ,ಬೀರಯ್ಯನಪಾಳ್ಯ. ಗ್ಯಾರಂಟಿ ನ್ಯೂಸ್, ನೆಲಮಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ಸೈಬರ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಗವಾನ್ ಆಧಿನಾಥ್ ಜೈನ್...

Read moreDetails

IPL:200 ಸಿಕ್ಸ್‌ಗಳ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್

123 (44)

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ರ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ...

Read moreDetails

ಸದ್ದಿಲ್ಲದೇ ಸ್ಯಾಂಡಲ್‌ವುಡ್ ನಟಿ ಅರ್ಚನಾ ಕೊಟ್ಟಿಗೆ ಮತ್ತು ಕ್ರಿಕೆಟರ್ ಶರತ್‌ಗೆ ನಿಶ್ಚಿತಾರ್ಥ

9 (1)

ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಅರ್ಚನಾ ಕೊಟ್ಟಿಗೆ ಅವರು ಕರ್ನಾಟಕ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಶರತ್ ಬಿ.ಆರ್. ಅವರೊಂದಿಗೆ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಜೋಡಿ...

Read moreDetails

ನಮ್ಮ ಮೆಟ್ರೋ: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆಯ ಮೈಲಿಗಲ್ಲು!

1111

ಬೆಂಗಳೂರು, ಏಪ್ರಿಲ್ 19: ನಮ್ಮ ಮೆಟ್ರೋ (Namma Metro) ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದಿದ್ದು, ಎಲ್ಲರ ಗಮನ ಸೆಳೆದಿದೆ. ಟಿಕೆಟ್ ದರ ಗಣನೀಯವಾಗಿ ಏರಿಕೆಯಾದ ಬಳಿಕ...

Read moreDetails

ಕಾಶ್ಮೀರದಲ್ಲಿ 38 ವರ್ಷಗಳ ಬಳಿಕ ಸಿನಿಮಾ: ಇತಿಹಾಸ ಸೃಷ್ಟಿದ ‘ಗ್ರೌಂಡ್ ಜೀರೋ’

123 (42)

ಕಾಶ್ಮೀರದಲ್ಲಿ 38 ವರ್ಷಗಳ ನಂತರ ಮೊದಲ ಬಾರಿಗೆ ಸಿನಿಮಾ ಪ್ರದರ್ಶನಗೊಂಡು ಇತಿಹಾಸ ಸೃಷ್ಟಿಯಾಗಿದೆ. ಬಾಲಿವುಡ್‌ನ ‘ಗ್ರೌಂಡ್ ಜೀರೋ’ ಚಿತ್ರವು ಈ ಮೈಲಿಗಲ್ಲನ್ನು ಸಾಧಿಸಿದೆ. ಈ ಚಿತ್ರದಲ್ಲಿ ಖ್ಯಾತ...

Read moreDetails

ರೆಟ್ರೋ’ ಚಿತ್ರೀಕರಣದ ವೇಳೆ ನಟ ಸೂರ್ಯ ತಲೆಗೆ ಗಾಯ: ನಾಸರ್ ಬಹಿರಂಗ

123 (41)

ತಮಿಳು ಚಿತ್ರರಂಗದ ಖ್ಯಾತ ನಟ ಸೂರ್ಯ (Suriya) ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ 'ರೆಟ್ರೋ' ಚಿತ್ರೀಕರಣದ ವೇಳೆ ಅಪಾಯಕಾರಿ ಘಟನೆಗೆ ಒಳಗಾಗಿದ್ದ ಆತಂಕಕಾರಿ ಸಂಗತಿ ಇತ್ತೀಚೆಗೆ...

Read moreDetails

8 ವರ್ಷ ಪ್ರೀತಿಸಿ ಮತ್ತೊಬ್ಬನ ಸಂಗ: ವಿವಾಹಿತ ಶಿಕ್ಷಕಿ ಕೈಕೊಟ್ಟಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

123 (40)

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಿವಾಹಿತ ಶಿಕ್ಷಕಿಯೊಬ್ಬರು 8 ವರ್ಷಗಳ ಕಾಲ ಸಂಬಂಧದಲ್ಲಿದ್ದ ಶಿಕ್ಷಕನನ್ನು ಕೈಬಿಟ್ಟ...

Read moreDetails

ಯುದ್ಧಕಾಂಡ ಸಿನಿಮಾ: ವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತುವ ಚಿತ್ರ

123 (39)

‘ಯುದ್ಧಕಾಂಡ’ ಒಂದು ಸೂಕ್ಷ್ಮ ವಿಷಯವಾದ ಹೆಣ್ಣು ಮಗುವಿನ ಮೇಲಿನ ಬಲಾತ್ಕಾರವನ್ನು ಕೇಂದ್ರವಾಗಿಟ್ಟುಕೊಂಡ ಕೋರ್ಟ್ ರೂಮ್ ಡ್ರಾಮಾ. ಬಲಾತ್ಕಾರದ ದೃಶ್ಯಗಳು ಸೂಕ್ಷ್ಮ ಮನಸ್ಸುಗಳಿಗೆ ಸ್ವಲ್ಪ ಕಠಿಣವೆನಿಸಬಹುದು. ಆದರೆ, ಬುದ್ಧಿವಂತಿಕೆ...

Read moreDetails

ಮೇಲಧಿಕಾರಿ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ

123 (38)

ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆಎಸ್ಆರ್‌ಟಿಸಿ ಬಸ್ ಚಾಲಕನೊಬ್ಬ (KSRTC Bus Driver) ಡೆತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

Read moreDetails

ಶ್ರೀರಾಮನಲ್ಲ, ದಶರಥನನ್ನು ಫಾಲೋ ಮಾಡ್ತೀನಿ: ಕಮಲ್ ಹಾಸನ್‌

123 (37)

ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಕಮಲ್ ಹಾಸನ್ ತಮ್ಮ ಚಿತ್ರಗಳಷ್ಟೇ ಅಲ್ಲ, ವೈಯಕ್ತಿಕ ಜೀವನದಿಂದಲೂ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಅವರ ಮುಂಬರುವ ಚಿತ್ರ 'ಥಗ್ ಲೈಫ್' (Thug Life)...

Read moreDetails

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಯಲು ಒತ್ತಡ: ದಿನೇಶ್ ಗುಂಡೂರಾವ್ ಖಂಡನೆ

123 (35)

ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ...

Read moreDetails

ಯತ್ನಾಳ್ ಬಣದಿಂದ ಡಿಕೆಶಿ ಭೇಟಿ: ಕಾಂಗ್ರೆಸ್ ಸೇರ್ಪಡೆಗೆ ನಡಿತಿದೆಯಾ ಬಿಗ್ ಪ್ಲಾನ್?

123 (36)

ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿಕೆ...

Read moreDetails

ಪಾಲಕ್ ಪೂರಿ: ಮಕ್ಕಳಿಗೂ ಇಷ್ಟವಾಗುವ ಆರೋಗ್ಯಕರ ಉಪಹಾರ

123 (31)

ಹಸಿರು ತರಕಾರಿಗಳು ಮತ್ತು ಸೊಪ್ಪುಗಳು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಇವುಗಳಲ್ಲಿ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಮೃದ್ಧವಾಗಿವೆ. ಸೊಪ್ಪಿನಿಂದ ಹಲವರು ವಿವಿಧ ರುಚಿಕರ ಖಾದ್ಯಗಳನ್ನು ತಯಾರಿಸುತ್ತಾರೆ. ಆದರೆ, ತರಕಾರಿಗಳಿಂದ...

Read moreDetails

ಡಿಕೆಶಿ ನಿಜವಾದ ಚಂಗ್ಲು: ಮುನಿರತ್ನ ತಿರುಗೇಟು

123 (27)

ರಾಜ್ಯ ರಾಜಕೀಯದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಶಾಸಕ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಬಳಿಕ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುನಿರತ್ನ ನಡುವೆ ತಿಕ್ಕಾಟ ತೀವ್ರಗೊಂಡಿದೆ. ಇತ್ತೀಚಿನ...

Read moreDetails

ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಗುಡ್‌ ನ್ಯೂಸ್

123 (26)

ರಾಜ್ಯದಲ್ಲಿ 2024-25ನೇ ಸಕ್ಕರೆ ಹಂಗಾಮಿನಲ್ಲಿ ಮಾರ್ಚ್ ಅಂತ್ಯದ ವೇಳೆಗೆ ಸುಮಾರು 90-95% ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಿಲ್ ಪಾವತಿಸಿವೆ. ಕಾರ್ಖಾನೆಗಳಿಂದ ಪಾವತಿಯಾದ ಹಣ ಮತ್ತು ಬಾಕಿ ಇರುವ...

Read moreDetails

ಕೆನಡಾದ ಗುಂಡಿನ ಚಕಮಕಿಯಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹತ್ಯೆ

123 (24)

ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಹ್ಯಾಮಿಲ್ಟನ್ ಹರ್ಸಿಮ್ರತ್ ರಾಂಧವ ಅವರು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ...

Read moreDetails

ಮಹಾರಾಷ್ಟ್ರದಲ್ಲಿ ವಿಚಿತ್ರ ರೋಗ : ಜನರಲ್ಲಿ ಹೆಚ್ಚಿದ ಆತಂಕ!

123 (23)

ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಬಾಂಡ್ಗಾಂವ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿಚಿತ್ರವಾದ ಆರೋಗ್ಯ ಸಮಸ್ಯೆಯೊಂದು ಜನರನ್ನು ಕಾಡುತ್ತಿದೆ. ಕೆಲವು ತಿಂಗಳ ಹಿಂದೆ ಈ ಗ್ರಾಮಗಳಲ್ಲಿ ಕೂದಲು ಉದುರುವ ಸಮಸ್ಯೆ...

Read moreDetails

ಗೋವಾದಲ್ಲಿ ಬೀದಿ ನಾಯಿಗಳ ದಾಳಿಯಿಂದ 18 ತಿಂಗಳ ಬಾಲಕಿ ಸಾವು

123 (22)

ಗೋವಾದಲ್ಲಿ ಬೀದಿ ನಾಯಿಗಳ ಕಾಟ ಗಣನೀಯವಾಗಿ ಹೆಚ್ಚಾಗಿದೆ. ಉತ್ತರ ಗೋವಾದ ಪೋಂಡಾ ಪಟ್ಟಣದ ದುರ್ಗಾಭಟ್ ವಾರ್ಡ್‌ನಲ್ಲಿ 18 ತಿಂಗಳ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿಗಳ ಹಿಂಡು...

Read moreDetails

ರಿಕ್ಕಿ ಮೇಲೆ ಗುಂಡಿನ ದಾಳಿ: ಮೊದಲ ಪತ್ನಿ ಅನ್ನಪೂರ್ಣ ಸೇರಿ ಮೂವರ ವಿರುದ್ಧ ದೂರು

123 (21)

ರಾಮನಗರ: ರಾಮನಗರ ತಾಲೂಕಿನ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ (Rikki Rai) ಮೇಲೆ ಮಧ್ಯರಾತ್ರಿ ಗುಂಡಿನ ದಾಳಿ (Firing)...

Read moreDetails

ಸತತ ಸೋಲುಗಳಿಂದ ಕಂಗೆಟ್ಟ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೇವಿಸ್ ಎಂಟ್ರಿ

123 (20)

ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್ 2025) ನೀರಸ ಪ್ರದರ್ಶನದಿಂದ ಅಭಿಮಾನಿಗಳ ಆಕ್ರೋಶಕ್ಕೆ...

Read moreDetails

ಸಖತ್ ಸಿನಿಮಾ ನಂತರ ಮತ್ತೊಮ್ಮೆ ಜೊತೆಯಾದ ನಿಶ್ವಿಕಾ ಗಣೇಶ್

123 (18)

ನಿರ್ಮಾಪಕ ಎ.ಆರ್‌. ವಿಖ್ಯಾತ್‌ ನಿರ್ದೇಶನದ ‘ಯುವರ್ಸ್‌ ಸಿನ್ಸಿಯರ್ಲಿ ರಾಮ್‌’ ಚಿತ್ರಕ್ಕೆ ಭಾವನಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಈಗಾಗಲೇ ಚಿತ್ರದ ಟೈಟಲ್‌ ಟೀಸರ್‌ ಬಿಡುಗಡೆ ಆಗಿದ್ದು, ಚಿತ್ರದ...

Read moreDetails

ಆಸ್ತಿ ತೆರಿಗೆ ಹೆಚ್ಚಿಸಿ ಹುಬ್ಬಳ್ಳಿ-ಧಾರವಾಡ ಮಂದಿಗೆ ಶಾಕ್ ಕೊಟ್ಟ ಪಾಲಿಕೆ

123 (16)

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ದರ ಏರುತ್ತಲೇ ಇದೆ. ಈಗಾಗಲೇ ಬಸ್ ದರ, ಹಾಲಿನ ದರ ಏರಿಕೆಯ ಬಿಸಿ ಮಧ್ಯೆ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

Read moreDetails

ಹುಟ್ಟು ಹಬ್ಬದ ದಿನವೇ ಪ್ರೇಮ್​ಗೆ ಬಿಗ್ ಶಾಕ್ ಕೊಟ್ಟ ನಟಿ ಶೃತಿ ನಾಯ್ಡು

123 (15)

ಸ್ಯಾಂಡಲ್​ವುಡ್​ ನಟ ನೆನಪಿರಲಿ ಪ್ರೇಮ್​ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆದ್ರೆ ಹುಟ್ಟು ಹಬ್ಬದ ಖುಷಿಯಲ್ಲಿದ್ದ ನಟ ನೆನಪಿರಲಿ ಪ್ರೇಮ್ ವಿರುದ್ಧ ನಿರ್ಮಾಪಕಿ, ನಿರ್ದೇಶಕಿ ಮತ್ತು...

Read moreDetails

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಬೆತ್ತಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

123 (14)

ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ...

Read moreDetails
Page 49 of 52 1 48 49 50 52

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist