13 ಬೀದಿನಾಯಿಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ
ರಾಜಧಾನಿ ದೆಹಲಿಯ ಕೈಲಾಶ್ ನಗರದಲ್ಲಿ ಅಮಾನೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಮುಕ ವ್ಯಕ್ತಿಯೊಬ್ಬ 13 ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆತನ ವಿಕೃತಿ...
Read moreDetailsರಾಜಧಾನಿ ದೆಹಲಿಯ ಕೈಲಾಶ್ ನಗರದಲ್ಲಿ ಅಮಾನೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಮುಕ ವ್ಯಕ್ತಿಯೊಬ್ಬ 13 ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆತನ ವಿಕೃತಿ...
Read moreDetailsಪೋಷಕರು ತಮ್ಮ ಮಕ್ಕಳ ಮದುವೆಗೆ ಸಂಬಂಧಿಸಿದಂತೆ ದೊಡ್ಡ ಕನಸುಗಳನ್ನು ಕಾಣುತ್ತಾರೆ. ತಮ್ಮ ಮಗ ಅಥವಾ ಮಗಳು ಒಳ್ಳೆಯ ಕುಟುಂಬದವರೊಂದಿಗೆ, ಸಂಸ್ಕಾರಯುತ ಜೀವನ ಸಂಗಾತಿಯೊಂದಿಗೆ ವೈವಾಹಿಕ ಜೀವನ ಆರಂಭಿಸಬೇಕು...
Read moreDetailsಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಭೂ ವಿವಾದವೊಂದು ಭೀಕರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಸಂಬಂಧಿಯನ್ನು ಕೊಡಲಿಯಿಂದ ಕೊಚ್ಚಿ, ಶಿರಚ್ಛೇದ ಮಾಡಿ, ರುಂಡವನ್ನು ಚೀಲದಲ್ಲಿ ತುಂಬಿಕೊಂಡು...
Read moreDetailsಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯ ಸಂದರ್ಭದಲ್ಲಿ ವಕೀಲೆ ಎಸ್. ಜೀವಾ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬಿಟ್ಟಿತ್ತು. ಈ ಪ್ರಕರಣದ ಆಳವಾದ ತನಿಖೆಗೆ...
Read moreDetailsಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಡೇವಿಡ್ ವಾರ್ನರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಹರಾಜಿನಲ್ಲಿ ಅವಕಾಶವಂಚಿತರಾದ ಬಳಿಕ ತಮ್ಮ ಕ್ರಿಕೆಟ್ ಜೀವನದ ಹೊಸ ಅಧ್ಯಾಯವನ್ನು ಪಾಕಿಸ್ತಾನ್ ಸೂಪರ್...
Read moreDetailsಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್...
Read moreDetailsಸನ್ರೈಸರ್ಸ್ ಹೈದರಾಬಾದ್, ಪಂಜಾಬ್ ನೀಡಿದ್ದ 246 ರನ್ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಜಯ ಸಾಧಿಸಿದೆ. ಅಭಿಷೇಕ್ ಶರ್ಮಾ ಅವರ ಭರ್ಜರಿ ಶತಕ ತಂಡಕ್ಕೆ ನೆರವಾಯಿತು. ಐಪಿಎಲ್ನಲ್ಲಿ ಮತ್ತೆ...
Read moreDetailsಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ವಿವಾದಾತ್ಮಕ ಜಾತಿ ಜನಗಣತಿ ವರದಿ"ಯನ್ನು ಬಳಸಿ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ...
Read moreDetailsಕೇವಲ ದೊಡ್ಡವರಾಗಿದ್ದರೆ ಸಾಲದು, ಬುದ್ದಿಯೂ ಸಹ ದೊಡ್ಡದಾಗಿರಬೇಕು. ಹೌದು ಈಗಿನ ಕಾಲದಲ್ಲಿ ವಿದ್ಯಾವಂತರಾಗಿದ್ದರೂ ಕೂಡ ಕೆಲವರಿಗೆ ಹೇಗೆ ವರ್ತಿಸಬೇಕೇಂಬುದು ತಿಳಿದಿರುವುದಿಲ್ಲ. ಹೀಗಾಗಿ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಅಸಹ್ಯ ಹುಟ್ಟಿಸುವಂತೆ...
Read moreDetailsಮಹಾರಾಷ್ಟ್ರದ ಅನಿಕೇತ್ ಕೊಕರೆ ದಿನಗೂಲಿ ಕೆಲಸ ಮಾಡುತ್ತಾ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ನ್ಯಾಯಾಂಗ ಸೇವಾ ಪರೀಕ್ಷೆಯಲ್ಲಿ 26ನೇ ರ್ಯಾಂಕ್ ಗಳಿಸಿ ನ್ಯಾಯಾಧೀಶರಾಗಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ...
Read moreDetailsಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್ ಕಳೆದ 10 ವರ್ಷಗಳಿಂದ ಕುಚಿಕು ಗೆಳೆಯರಾಗಿದ್ದು, ಇವರ ಮಧ್ಯೆ ಒಂದೇ ಒಂದು ರೀಲ್ಸ್ ರಾದ್ಧಾಂತವೇ...
Read moreDetailsಪಾಕಿಸ್ತಾನದ 2023ರ ಜನಗಣತಿಯಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಒಟ್ಟು ಜನಸಂಖ್ಯೆಯಲ್ಲಿ ಅವರ ಪಾಲು ಕಡಿಮೆಯಾಗಿದೆ. ಮುಸ್ಲಿಮರ ಪಾಲು ಸ್ವಲ್ಪ ಕಡಿಮೆಯಾಗಿದ್ದು, ಕ್ರಿಶ್ಚಿಯನ್ನರ ಜನಸಂಖ್ಯೆ ಹೆಚ್ಚಾಗಿದೆ. ಪಾಕಿಸ್ತಾನದಲ್ಲಿ...
Read moreDetailsಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅವರ ನಿವಾಸ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಈ...
Read moreDetailsಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಉಮಾಪತಿ ಗೌಡ ಹಾಗೂ ನಟ ದರ್ಶನ್ ನಡುವೆ ಕೆಲದಿನಗಳ ಹಿಂದೆ ಜಗಳವಾಗಿತ್ತು. ಒಬ್ಬರಿಗೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಟೀಕೆ-ಪ್ರತಿಟೀಕೆ ಮಾಡಿಕೊಂಡಿದ್ದರು. ಮುಂದುವರೆದು ಇಂದು...
Read moreDetailsವಧು ಅಲಂಕಾರ ಮಾಡಿಕೊಂಡು ವೇದಿಕೆ ಮೇಲೆ ನಿಂತಿದ್ದಾಳೆ. ಪಕ್ಕದಲ್ಲಿಯೇ ಇರುವ ಟೇಬಲ್ ಮೇಲೆ ಧನಸ್ಸು ಇಡಲಾಗಿದೆ. ಹಲವು ಪುರುಷರು ಬಂದು ಆ ಧನಸ್ಸನ್ನು ಎತ್ತಲು ಟ್ರೈ ಮಾಡಿದರೂ,...
Read moreDetailsಕನ್ನಡ ಕಿರುತೆರೆಯ ಸೀರಿಯಲ್ಗಳ ಪೈಪೋಟಿ ವಾರದಿಂದ ವಾರಕ್ಕೆ ಹೆಚ್ಚು ಕಡಿಮೆ ಆಗುತ್ತಲೇ ಇರುತ್ತದೆ. ಯಾವ ಧಾರಾವಾಹಿಗಳನ್ನು ವೀಕ್ಷಕರು ಎಷ್ಟು ಜನ ನೋಡುತ್ತಿದ್ದಾರೆ ಎಂದು ಟಿಆರ್ಪಿ ಮೂಲಕ ತಿಳಿಯಲಿದೆ....
Read moreDetailsಬಾಲಿವುಡ್ ಬೆಡಗಿ ನುಶ್ರತ್ ಭರೂಚಾ ಕಾರ್ಯಕ್ರಮವೊಂದರಲ್ಲಿ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. 2023ರಲ್ಲಿ ಹಮಾಸ್ ಭಯೋತ್ಪಾದಕರ ದಾಳಿ ನಿಮಿತ್ತ ಇಸ್ರೇಲ್ನಲ್ಲಿ ನುಶ್ರತ್ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ...
Read moreDetailsಇಂದಿನ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಮನರಂಜನೆ ನೀಡೋಕೆ ನಾಲ್ಕು ತಂಡಗಳು ಸನ್ನದ್ಧಗೊಂಡಿವೆ. ಗುಜರಾತ್ ತಂಡವನ್ನು ಮಣಿಸಲು ಲಕ್ನೋ ಸಿದ್ದತೆ ನಡೆಸಿದೆ. ಪಂಜಾಬ್ ಕಿಂಗ್ಸ್ ಮೇಲೆ ಸವಾರಿ ಮಾಡೋಕೆ...
Read moreDetailsಸೌತ್ ಸುಂದರಿ ತಮನ್ನಾ ಭಾಟಿಯಾಗೆ ಐಟಂ ಹಾಡೇನು ಹೊಸದಲ್ಲ. ಇದೀಗ ಮತ್ತೊಂದು ಐಟಂ ಹಾಡಿನಲ್ಲಿ ಸೆಕ್ಸಿಯಾಗಿ ಹೆಜ್ಜೆ ಹಾಕುವ ಮೂಲಕ ಪಡ್ಡೆ ಹುಡುಗರ ನಶೆ ಏರಿಸಿದ್ದಾರೆ. ‘ರೇಡ್...
Read moreDetailsಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯದ ಜನರಿಗೆ ಅನುಕೂಲವಾದ್ದು, ಕಾಂಗ್ರೆಸ್ ಸರ್ಕಾರ ಪ್ರತಿ ತಿಂಗಳು ನೀಡುವ ಗೃಹಲಕ್ಷ್ಮಿ ಯೋಜನೆ ಹಣದಿಂದ ಪೆಟ್ರೋಲ್ ಮತ್ತು ಇಸ್ಪೀಟ್ ಕಾರ್ಡ್ ಮಾರಾಟ...
Read moreDetailsದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಗೆ ಸ್ಪಂದಿಸಿದ ಭಾರತೀಯ ರೈಲ್ವೆ ಇಲಾಖೆ (Indian Railways), ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯದವರೆಗೆ ಹೊಸ ಪ್ಯಾಸೆಂಜರ್ ರೈಲು ಸೇವೆಯನ್ನು ಏಪ್ರಿಲ್ ಇಂದಿನಿಂದ ಆರಂಭಿಸಲಿದೆ. ಈ...
Read moreDetailsರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ ವಿರೋಧಿಸಿ ಬಿಜೆಪಿ ಜನಾಕ್ರೋಶ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಅದರ ಮಿತ್ರ ಪಕ್ಷ ಜೆಡಿಎಸ್ ಇಂದು ಪ್ರತಿಭಟನೆ...
Read moreDetails2025ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ನೆಲದಲ್ಲಿಯೇ ಭಾರೀ ಅವಮಾನಕ್ಕೆ ಒಳಗಾಗಿದೆ. ಸಾಲು ಸಾಲು ಸೋಲಗಳಿಗೆ ತುತ್ತಾಗಿರುವ ಸಿಎಸ್ಕೆ ತಂಡ ಎದುರಾಳಿ ಕೆಕೆಆರ್...
Read moreDetailsಉಗ್ರ ತಹಾವುರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡಿದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್ ಇದೀಗ ಭಾರೀ ವೈರಲ್ ಆಗಿದೆ. ಮುಂಬೈ ದಾಳಿಯಲ್ಲಿ ರಾಣಾನ ಪಾತ್ರದ ಬಗ್ಗೆ...
Read moreDetailsಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಉದ್ಯೋಗ ಸಂಯೋಜಿತ ಪ್ರೋತ್ಸಾಹಕ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರತಿದಿನ ಹೊಸ...
Read moreDetailsದೇಶದ ಹಲವು ಕಡೆ ಸುರಿಯುತ್ತಿರುವ ಮಳೆಯಿಂದಾಗಿ ಬಿಹಾರದಲ್ಲಿ ಸಿಡಿಲು ಮತ್ತು ಆಲಿಕಲ್ಲು ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಆಲಿಕಲ್ಲು ಮಳೆ...
Read moreDetailsರಾಜ್ಯದ ಜನರಿಗೆ ಸಾಲು ಸಾಲು ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರ ಮೇಲೆ ಬರೆ ಎಳೆದಿವೆ. ಡಿಸೇಲ್ ಹೆಚ್ಚಳ ಹಿನ್ನಲೆ ಶಾಲಾ ವಾಹನದ...
Read moreDetailsತೀವ್ರ ವಿವಾದಕ್ಕೆ ಕಾರಣವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿ ಅನುಷ್ಠಾನದ ಸಂಬಂಧ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ...
Read moreDetailsಕರ್ನಾಟಕ ಪ್ಲಾಟ್ಫಾರಂ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು(ಏಪ್ರಿಲ್11) ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ...
Read moreDetailsಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ...
Read moreDetailsವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ವಾರಣಾಸಿ ಏರ್ಪೋರ್ಟ್ನಲ್ಲೇ ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ....
Read moreDetailsರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಅವಘಡಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಇಬ್ಬರು ರೈತರು ಸಾವಿಗೀಡಾದ ಘಟನೆ ಕೊಪ್ಪಳ ಜಿಲ್ಲೆಯ ಚುಕ್ಕನಕಲ್ ಬಳಿ ನಡೆದಿದೆ. ಮೃತರನ್ನು ಮಂಜುನಾಥ ಗಾಳಿ...
Read moreDetailsಸದಾ ಒಂದಿಲ್ಲೊಂದು ವಿವಾದ ಸೃಷ್ಟಿಸುವ ಮೂಲಕ ಸುದ್ದಿಯಲ್ಲಿರುವ ಹಿಂದೂ ಹುಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನ ಕಾರಿ ಹೇಳಿಕೆ ನೀಡಿದ...
Read moreDetailsರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಗಲಭೆಗಳಿಗೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್ಗಿರಿ...
Read moreDetailsಪತ್ನಿಯ ಪ್ರಿಯಕರನನ್ನು ಕೊಲೆಗೈದ ವ್ಯಕ್ತಿಯನ್ನು ಕೊಲೆಯಾದ ಒಂದೇ ಗಂಟೆಯಲ್ಲಿ ದಾವಣಗೆರೆ ಪೊಲೀಸ್ ಇಲಾಖೆಯ ಕ್ರೈಂ ಡಾಗ್ (Crime Dog) ತಾರಾ ಪತ್ತೆ ಹಚ್ಚಿರುವ ಘಟನೆ ಹೊನ್ನೂರು ಗೊಲ್ಲರಹಟ್ಟಿ...
Read moreDetailsಸರ್ಕಾರ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಅನೇಕ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ದಿನನಿತ್ಯ ಅಪಘಾತಗಳು ಮಾತ್ರ ತಪ್ಪುತ್ತಿಲ್ಲ. ನೆನ್ನೆ ಗುರುವಾರ ಒಂದೇ...
Read moreDetailsಕೊನೆಗೂ ರಾಜ್ಯ ಸರ್ಕಾರ ಜಾತಿ ಗಣತಿಗೆ ಮುಹೂರ್ತವಿಟ್ಟಿದ್ದು, ಇಂದು(ಏಪ್ರಿಲ್ 11) ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲು ನಿರ್ಧರಿಸಲಾಗಿದೆ. ಕ್ಯಾಬಿನೆಟ್ ಅಜೆಂಡಾದ ಕ್ರಮ ಸಂಖ್ಯೆ 16 ರಲ್ಲಿ...
Read moreDetailsರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ. ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ....
Read moreDetails2025ರ 18ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಭರ್ಜರಿಯಾಗಿ ನಡೆಯುತ್ತಿದೆ. 5 ಬಾರಿಯ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೇಳಿಕೊಳ್ಳುವಂತೆ ಪ್ರದರ್ಶನ ನೀಡುತ್ತಿಲ್ಲ. ಸಾಲು...
Read moreDetailsಕೇರಳ ಸರಕಾರದ ಇಲಾಖಾ ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಯೊಬ್ಬರ ಪ್ರವೇಶ ಪತ್ರ ವನ್ನು ಗಿಡುಗವೊಂದು ಕಸಿದುಕೊಂಡು ಹಾರಿದ ಕುತೂಹಲಕಾರಿ ಘಟನೆ ಗುರುವಾರ ನಡೆದಿದೆ. ಪರೀಕ್ಷೆ ಆರಂಭವಾಗುವ ಮೊದಲು ಹಾಲ್...
Read moreDetailsಕೋಲಾರ ಜಿಲ್ಲೆಯ ಮಾಲೂರು ನಗರದಲ್ಲಿ ಒಂದು ಎಕರೆ ಜಮೀನು, 10 ಕೋಟಿಗೂ ಹೆಚ್ಚು ಬೆಲೆ ಬಾಳುತ್ತೆ, ನೂರು ಕೋಟಿಗೂ ಹೆಚ್ಚು ಬೆಲೆ ಬಾಳುತ್ತದೆ ಎನ್ನಲಾಗುವ ಸರ್ಕಾರಿ ಜಮೀನು ...
Read moreDetailsಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿದ್ಯುಕ್ತ ಚಾಲನೆ ನೀಡಲಿದ್ದಾರೆ ಎಂದು...
Read moreDetailsಅಗತ್ಯ ಮತ್ತು ದಿನಬಳಕೆ ವಸ್ತುಗಳ ದರ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೀದರ್...
Read moreDetailsಕನ್ನಡದ ಕಿಸ್ ಸಿನಿಮಾ ಮೂಲಕ ಜನಪ್ರಿಯತೆ ಪಡೆದಿರುವ ನಟಿ ಶ್ರೀಲೀಲಾ ಸದ್ಯ ತೆಲುಗು ಹಾಗೂ ಬಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ. ಹೌದು ‘ಪುಷ್ಪ 2’ ಕಿಸ್ಸಿಸ್ ಹಾಡಿನ ಸಕ್ಸಸ್ ಹಾಗೂ...
Read moreDetailsಇತ್ತೀಚೆಗೆ ನಟಿ ಕಂಗನಾ ರಣಾವತ್ ಅವರು ನೀಡಿದ ಒಂದು ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿತ್ತು. ತಮ್ಮ ಮನೆಗೆ ಒಂದು ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ ಎಂದು ಅವರು ಹೇಳಿದ್ದರು....
Read moreDetailsಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ...
Read moreDetails2ನೇ ವಿಮಾನ ನಿಲ್ದಾಣದ ವಿಚಾರವಾಗಿ ನಾಯಕರ ನಡುವೆ ಜಟಾಪಟಿ ಶುರುವಾಗಿದೆ. ಸರ್ಕಾರ ಗುರುತಿಸಿರೋ 3 ಸ್ಥಳಗಳನ್ನ ಬಿಟ್ಟು ಶಿರಾದಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಕೂಗು...
Read moreDetailsಬೆಂಗಳೂರಿನ 2ನೇ ವಿಮಾನ ನಿಲ್ದಾಣ ಜಾಗ ಕನಕಪುರ ಭಾಗನಾ? ನೆಲಮಂಗಲದ ಭಾಗನಾ? ಅಥವಾ ಕುಣಿಗಲ್ ಭಾಗನಾ? ಎಂಬ ವಿಷಯ ಗೊಂದಲ ಸೃಷ್ಟಿಸಿದೆ. ಹೌದು ಈಗಾಗಲೇ ಕೇಂದ್ರದ ವಿಮಾನಯಾನ ಇಲಾಖೆಯ...
Read moreDetailsರಾಜ್ಯದ ಜನರಿಗೆ ಸಾಲು ಸಾಲು ಬೆಲೆ ಏರಿಕೆ ಬರೆ ಎಳೆದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟಗಳು ಶುರುವಾಗಿವೆ. ಇದು ದುಬಾರಿ ದುನಿಯಾ, ಮಹದೇವಪ್ಪಗೂ ಫ್ರೀ,...
Read moreDetailsಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ 1,777 ಎಕೆರೆ ಭೂಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದ್ದು, ಸರ್ಕಾರದ ಕ್ರಮ ಖಂಡಿಸಿ ಈ ಭಾಗದ ರೈತರು...
Read moreDetailsಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ...
Read moreDetailsಇತ್ತೀಚಗೆ ಜನರು ತಮ್ಮ ಮೊಬೈಲ್ ಫುಲ್ ಜಾರ್ಜ್ ಇರಬೇಕು ಅಂತ ಬಯಸುವವರೇ ಹೆಚ್ಚು. ಅದರಲ್ಲೂ, ಐಫೋನ್ ಬಳಸುವವರು ಹೆಚ್ಚಾಗಿ ಮೊಬೈಲ್ ಚಾರ್ಜ್ ಹಾಕುತ್ತಾರೆ. ಹೋಗಿ ತಲುಪಬೇಕಾದ ಜಾಗಕ್ಕೆ...
Read moreDetailsತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಾಳು ಅಲ್ಲ ಎಂದು ಬಿಜೆಪಿ ನಾಯಕ ಕೆ...
Read moreDetailsಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳ ಸಾವಿನ ಬಗ್ಗೆ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಜೂನ್...
Read moreDetailsರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ, ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ...
Read moreDetailsಕೆಲವೊಮ್ಮೆ ಸಾವು ಹೇಗೆಲ್ಲಾ ಬರುತ್ತದೆ ಎಂದು ಗೊತ್ತಾಗುವುದಿಲ್ಲ. ಆದರೆ ಇಲ್ಲೊಬ್ಬರು ಮೀನಿನಿಂದಾಗಿ ಸಾವು ಕಂಡಿದ್ದಾರೆ. ಹೌದು, ತಮಿಳುನಾಡಿನ ಚೆಂಗಲ್ಪಟ್ಟು ಮೂಲದ 29 ವರ್ಷದ ವ್ಯಕ್ತಿ ಮಣಿಕಂಡನ್ ಸಾವಿಗೀಡಾದ...
Read moreDetailsಕೇಂದ್ರ ಸಚಿವ ಜಿತನ್ ರಾಮ್ ಮಾಂಜಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ಗಯಾದಲ್ಲಿ ನಿನ್ನೆ (ಏಪ್ರಿಲ್ 9) ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ...
Read moreDetailsಐಪಿಎಲ್ 2025 ರ 24 ನೇ ಲೀಗ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂದು (ಏಪ್ರಿಲ್ 10) ಬೆಂಗಳೂರಿನ ಎಂ. ಚಿನ್ನಸ್ವಾಮಿ...
Read moreDetailsಕ್ಷುಲ್ಲಕ ಕಾರಣಕ್ಕಾಗಿ ಪುಡಿರೌಡಿಯೊಬ್ಬ ಇನ್ನೋರ್ವ ರೌಡಿಗೆ ಡ್ರ್ಯಾಗರ್ನಿಂದ ಹಲ್ಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ. ಕುಖ್ಯಾತ ರೌಡಿಶೀಟರ್ ಆದ ಚೇತು ಅಲಿಯಾಸ್ ಮತ್ತು ಬರಗೂರು...
Read moreDetailsನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸುವವರು ನಗರದ ಹಲವು ಮೆಟ್ರೋ ನಿಲ್ದಾಣಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ಸಹ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿ, ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದಾರೆ. ಅಲ್ಲದೆ...
Read moreDetailsಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಚಿಕಿತ್ಸೆಗೆಂದು ದಾಖಲಾಗಿದ್ದ ರೋಗಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ನಗರದ ನಿವಾಸಿ ಆದರ್ಶ್ ಗುನ್ಕೋಲಿ ಮೃತಪಟ್ಟ ದುರ್ದೈವಿ. ಜ್ವರದ...
Read moreDetailsದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ನಾಗರಿಕ ಸಮಾಜವನ್ನು ಚಿಂತೆಗೆ ದೂಡುತ್ತಿದೆ. ಮಕ್ಕಳನ್ನು ಹೊರಗಡೆ ಕಳಿಸುವುದು ಹೇಗೆ ಎಂಬ ಭೀತಿ ಪೋಷಕರಲ್ಲಿ ಹೆಚ್ಚಾಗಿದೆ. ವ್ಯಕ್ತಿಯೊಬ್ಬ ಆರು...
Read moreDetailsರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ...
Read moreDetailsಬಾಲಕಿಗೆ ಆಟಿಕೆಗಳ ಆಮಿಷವೊಡ್ಡಿ ಅಪಾರ್ಟ್ಮೆಂಟ್ಗೆ ಕರೆದೊಯ್ದು ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಅಪಾರ್ಟ್ಮೆಂಟ್ನ ಶೌಚಾಲಯದಿಂದ ಕೆಳಗೆ ಎಸೆದಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ...
Read moreDetailsಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ (ATM) 18 ಲಕ್ಷ ರೂ. ಕದ್ದೊಯ್ದಿರುವ ಘಟನೆ ಕಲಬುಗರಿಯ ರಾಮನಗರದ ಬಳಿ ಇರುವ ಎಸ್ಬಿಐ (SBI) ಎಟಿಎಂಯಲ್ಲಿ ಈ ಘಟನೆ...
Read moreDetailsಮುಡಾ ಹಗರಣದ ಸಂಕಷ್ಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್ ಬ್ಯಾಕ್ ಪಡೆದಿರುವ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ...
Read moreDetailsರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್ಟಿ ಕಟ್ಟುವುದರಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು...
Read moreDetailsಹುಬ್ಬಳ್ಳಿಯಲ್ಲಿ ಪ್ರಚೋನದಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಏಪ್ರಿಲ್ 7ರಂದು ಹುಬ್ಬಳ್ಳಿ ನಗರದಲ್ಲಿ ನಡೆದಿದ್ದ ಶ್ರೀರಾಮನವಮಿ...
Read moreDetailsಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಕಡಿತಗೊಳಿಸಿದೆ. ಈ ಮೂಲಕ ರೆಪೊ ದರ ಇದೀಗ ಶೇ. 6ಕ್ಕೆ ಇಳಿಸಿದೆ....
Read moreDetailsಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಕೇಂದ್ರದ ತಂಡ ಪರಿಶೀಲನೆ ನಡೆಸಿದೆ ಎಂದು ಸಚಿವ...
Read moreDetailsಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರು ನಗರ...
Read moreDetailsಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್ ನಡೆದಿದೆ. ಅಮಾಯಕ ಜನರಿಂದ ಕೋಟಿ ಕೋಟಿ ರೂಪಾಯಿ ಪಡೆದು ಓರ್ವ ವ್ಯಕ್ತಿ ಪರಾರಿಯಾಗಿದ್ದಾನೆ. ಮನಿ ಡಬ್ಲಿಂಗ್ ಎಂದು ನಂಬಿಸಿ ಜನರನ್ನು...
Read moreDetailsಪ್ರಪಂಚದಾದ್ಯಂತ ಇಂಧನ ಬಹುಮುಖ್ಯವಾಗಿದ್ದು, ದ್ರವ ರೂಪದ ಚಿನ್ನ ಅಂತಾನೇ ಜನಪ್ರಿಯತೆ ಪಡೆದಿದ್ದು, ಇಂದು ಇದರ ಬಳಕೆ ಯಥೇಚ್ಚವಾಗಿದ್ದು, ಪ್ರಾಕೃತಿಕವಾಗಿ ದೊರೆಯುತ್ತಿರುವ ಈ ಸಂಪತ್ತನ್ನು ಮುಂದಿನ ಪೀಳಿಗೆಗೂ ಅನುಕೂಲವಾಗುವಂತೆ...
Read moreDetailsನಿನ್ನೆ ದಿನ ಇಡೀ ಬೆಂಗಳೂರು ಮಾತ್ರವಲ್ಲದೇ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಅದಕ್ಕೆ ಕಾರಣ ಖಾಸಗಿ ಏರ್ಲೈನ್ಸ್ ಸಿಬ್ಬಂದಿ ಬಷೀರ್ ವುಲ್ಲ ಅವರ ಪತ್ನಿ ಅಸ್ಮಾ (29) ಸಾವು...
Read moreDetailsಮೇಷ ರಾಶಿ ಇಂದು ನಿಮಗೆ ಶುಭ ದಿನವಾಗಿರುತ್ತದೆ. ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ಆದರೆ ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ವೃತ್ತಿಜೀವನದಲ್ಲಿ ಸವಾಲುಗಳ ಹೊರತಾಗಿಯೂ, ಎಲ್ಲಾ ಕಾರ್ಯಗಳು ಸುಲಭವಾಗಿ...
Read moreDetailsಮಳೆಗಾಲದಲ್ಲಿ ಡೆಂಗ್ಯೂ ಮತ್ತು ಚಿಕನ್ಗುನ್ಯಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಈಗಿನಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. ಮಂಗಳವಾರ...
Read moreDetailsಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ ಏರ್ ಸಂಸ್ಥೆಯು ಇದೇ ತಿಂಗಳ(ಏಪ್ರಿಲ್) 15ರಿಂದ ಪುನಾರಂಭ ಮಾಡಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ. ಹುಬ್ಬಳ್ಳಿ,...
Read moreDetailsಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಮಂಗಳವಾರ ವಿವಿಧ ವಿಮಾನಯಾನ...
Read moreDetailsಕೆಲವೊಬ್ಬರು ಮೌಲ್ಯಮಾಪನ ಪ್ರತಿಯಲ್ಲಿ ವ್ಯಂಗ್ಯ ಚಿತ್ರ ಹಾಗೂ ಚಲನಚಿತ್ರ ಹಾಡು ಬರೆಯೋದನ್ನೂ ನೀವೆಲ್ಲಾ ನೋಡಿರ್ತೀರಿ. ಹೌದು ಇಲ್ಲೊಬ್ಬ ವಿದ್ಯಾರ್ಥಿ ವಿಚಿತ್ರವಾಗಿ ಬೇಡಿಕೆ ಇಟ್ಟು, ಉತ್ತರ ಪತ್ರಿಕೆಯನ್ನು ತಿದ್ದುವವರಿಗೆನೇ...
Read moreDetailsಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆ ರಾಜದಾದ್ಯಂತ ಶೇ. 98% ರಷ್ಟು ಫಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಖಾತೆಗೆ ತಲುಪಿಸುವ...
Read moreDetailsಜೈನ ಧರ್ಮದಲ್ಲಿ ವಿವಿಧ ಹಬ್ಬಗಳಂತೆ 'ಮಹಾವೀರ ಜಯಂತಿ' ಸಹ ಅತಿ ಮುಖ್ಯವಾದದ್ದಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೂ ಮಹಾವೀರ ಜಯಂತಿಯನ್ನು ಏಪ್ರಿಲ್ 10ರಂದು ಆಚರಿಸಲಾಗುತ್ತಿದೆ. ಈ ದಿನ ನಗರದಲ್ಲಿ...
Read moreDetailsಮಹಾರಾಷ್ಟ್ರದ ನಾಸಿಕ್ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಐದನೇ ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್ಗಳಲ್ಲಿ ಕಾಂಡೋಮ್ಗಳು ಮತ್ತು ಚಾಕುಗಳು ಕಂಡುಬಂದಿದ್ದು, ಈ ವೀಡಿಯೋ...
Read moreDetailsಬೆಂಗಳೂರಿನ ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ...
Read moreDetailsಸಾಲು ಸಾಲು ಬೆಲೆ ಏರಿಕೆಗೆ ತುತ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸರ್ಕಾರಿ ಬಸ್ನಂತೆ ಖಾಸಗಿ ಬಸ್ ದರ ಶೇಕಡಾ 15ರಷ್ಟು ಏರಿಕೆ ಮಾಡಲು ಖಾಸಗಿ...
Read moreDetailsಸುದ್ದಗುಂಟೆಪಾಳ್ಯ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ...
Read moreDetailsಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ...
Read moreDetailsಕೃಷಿ ಹೊಂಡದಲ್ಲಿ ಕಾಲು ಜಾರಿಬಿದ್ದು ಅಕ್ಕ ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುಪ್ಪರಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಧಾ(17), ಸಾಹಿತಿ(14)...
Read moreDetailsಆಂಧ್ರ ಪದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರನಿಗೆ ಸುಟ್ಟ ಗಾಯಗಳಾಗಿವೆ. ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್...
Read moreDetailsನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಕಾರಿ ಹಾಗೂ ಕ್ಯಾನ್ಸರ್ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ....
Read moreDetailsವರದಿ: ಮೂರ್ತಿ.ಬಿ ನೆಲಮಂಗಲ ನೆಲಮಂಗಲ, ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಅನ್ನೊದು ಗಾದೆಯಾಗಿ ಬಿಳಿದುಬಿಟ್ಟಿದೆ.. ಗಂಡ ಹೆಂಡತಿಯ ಜಗಳ ಇದೀಗ ಬೇರೆ ಸ್ವರೂಪನೇ ತಗೆದುಕೊಳ್ಳುತ್ತಿದೆ.. ಬಾಳಿ...
Read moreDetailsಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಫಲಿತಾಂಶ ನಾಳೆ (...
Read moreDetailsಬೆಂಗಳೂರು, ಏ.07. ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....
Read moreDetailsಕಳೆದ ವಾರ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ. ಜೊತೆಗೆ...
Read moreDetailsಬೆಂಗಳೂರು, ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ಕೊಟ್ಟಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಡ್ಯೂಟಿಯನ್ನು ಏರಿಕೆ ಮಾಡಿದೆ....
Read moreDetailsದಕ್ಷ ಐಎಎಸ್ ಅಧಿಕಾರಿ ಎಂದು ಕರೆಸಿಕೊಂಡಿದ್ದ ಡಿ.ಕೆ.ರವಿ ಅವರು ರಾಜ್ಯದ ಮನೆಮಾತಾಗಿದ್ದರು. ಆದರೆ ದಿಢೀರನೆ ಅವರ ಸಾವಿನ ವಿಚಾರ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. 2015ರ ಮಾರ್ಚ್...
Read moreDetailsವರದಿ: ಮೂರ್ತಿ.ಬಿ ನೆಲಮಂಗಲ ರಾಜ್ಯದಾದ್ಯಂತ ಶ್ರೀರಾಮನವಮಿ ಉತ್ಸವವು ಭಕ್ತಿಭಾವದಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣೆ ಹೊರತಾಗಿರಲಿಲ್ಲ. ಹೌದು ಇಂದು ಬಾಗಲಗುಂಟೆ ಪೊಲೀಸ್ ಠಾಣೆಯ...
Read moreDetailsಸದಾ ಒಂದಿಲ್ಲೊಂದು ಹೇಳಿಕೆ ಮೂಲಕ ಜನರ ಕೆಂಗೆಣ್ಣಿಗೆ ಗುರಿಯಾಗುತ್ತಿರು ನಟಿ ಓವಿಯಾರವರು ಕನ್ನಡದ ‘ಕಿರಾತಕ’ ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ಕನ್ನಡಿಗರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ತಮಿಳುನಾಡಿನ...
Read moreDetailsಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ...
Read moreDetailsದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಇಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬ್ರಿಡ್ಜ್ ಅನ್ನು ನಿರ್ಮಿಸಲಾಗಿದ್ದು,...
Read moreDetailsಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬದಲಾದ ಆಹಾರ ಪದ್ಧತಿಯಿಂದಾಗಿ ಅನೇಕ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಮಹಾರಾಷ್ಟ್ರದ ಧಾರಾಶಿವ್ನ ಕಾಲೇಜೊಂದರಲ್ಲಿ ತಮ್ಮ ಕಾಲೇಜಿನ ಬೀಳ್ಕೊಡುಗೆ ಸಮಾರಂಭದಂದು...
Read moreDetails