ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ

Untitled design 2026 07 13T183525.705

ಲಂಡನ್, ಜುಲೈ (13):  ಮಹಿಳಾ ಕ್ರಿಕೆಟ್ ತಂಡ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ, ಇಂಗ್ಲೆಂಡ್...

Read moreDetails

ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ

Untitled design 2026 07 13T170757.329

ಬೆಂಗಳೂರು, (ಜುಲೈ 13): ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಆಗಸ್ಟ್ 6ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

Read moreDetails

ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ

Web Photo Editor 2026 07 12T141135.828 (1)

ಇರಾನ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆಯೇ ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ 'M/V GFS...

Read moreDetails

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

Web Photo Editor 2026 07 12T124808.436

ಹಿರಿಯ ಹಿನ್ನೆಲೆ ಗಾಯಕಿ, ದಕ್ಷಿಣ ಭಾರತದ ಗಾನಕೋಗಿಲೆ ಎಸ್. ಜಾನಕಿ (88) ಅವರ ನಿಧನವು ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ. ಅವರ ಪಾರ್ಥಿವ...

Read moreDetails

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

Web Photo Editor 2026 07 12T124808.436

ಶನಿವಾರ ಸೌತಾಂಪ್ಟನ್‌ನಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲೂ ಭಾರತ 56 ರನ್‌ಗಳ ಭಾರೀ ಅಂತರದಿಂದ ಸೋಲು ಕಂಡಿದ್ದು, ಐದು ಪಂದ್ಯಗಳ ಸರಣಿಯನ್ನು 4-0 ಅಂತರದಿಂದ...

Read moreDetails

ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

Web Photo Editor 2026 07 12T124808.436

ಬೆಂಗಳೂರು, ಜು.12: ಲಿಂಗಾಯತ-ವೀರಶೈವರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ, ನಾವು ಎಂದೆಂದೂ ಒಂದೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವೀರಶೈವ...

Read moreDetails

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

Web Photo Editor 2026 07 12T115010.542 (1)

ಭಾರತೀಯ ಚಿತ್ರರಂಗದ ದಿಗ್ಗಜ ಹಿನ್ನೆಲೆ ಗಾಯಕಿ, ದಕ್ಷಿಣ ಭಾರತದ ಗಾನಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರ ನಿಧನಕ್ಕೆ ದೇಶಾದ್ಯಂತ  ಶೋಕ ವ್ಯಕ್ತವಾಗಿದೆ. 88ನೇ ವಯಸ್ಸಿನಲ್ಲಿ ಅವರು...

Read moreDetails

ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ

Web Photo Editor 2026 07 12T115010.542 (1)

2026ರ ಫಿಫಾ ವಿಶ್ವಕಪ್‌ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ತಂಡವು ಸ್ವಿಟ್ಜರ್‌ಲ್ಯಾಂಡ್ ವಿರುದ್ಧ 3-1 ಗೋಲುಗಳ ಅಂತರದ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದೆ....

Read moreDetails

ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ

Image (25)

ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ. ತಮ್ಮ ಅಮೋಘ ಕಂಠಸಿರಿಯ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದ...

Read moreDetails

ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

Image (25)

ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡಿರುವ ಕರ್ನಾಟಕದ ನಾಲ್ಕು ಪ್ರಮುಖ ರೈಲ್ವೆ ನಿಲ್ದಾಣಗಳು ಜುಲೈ 17ರಂದು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಕೊಪ್ಪಳ, ಬಾಗಲಕೋಟೆ...

Read moreDetails

ಹಾರ್ಮುಜ್ ಜಲಸಂಧಿ ಬಂದ್: ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ತೀವ್ರ

Image (25)

ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹೊಸ ಹಂತಕ್ಕೆ ತಲುಪಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಜೀವನಾಡಿಯಾಗಿರುವ...

Read moreDetails

ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ

Image (23)

ಫುಟ್‌ಬಾಲ್ ಅಭಿಮಾನಿಗಳ ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಟೂರ್ನಿ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಪ್ರಶಸ್ತಿಗಾಗಿ ನಡೆಯುವ ಹೋರಾಟ ಮತ್ತಷ್ಟು ರೋಚಕವಾಗಿದೆ. 48 ತಂಡಗಳೊಂದಿಗೆ ಆರಂಭಗೊಂಡಿದ್ದ ಈ ಬಾರಿಯ...

Read moreDetails

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

Image (23)

ಮಿಯಾಮಿ ನಗರದಲ್ಲಿ ನಡೆದ ಫಿಫಾ ವಿಶ್ವಕಪ್ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನಾರ್ವೆ ವಿರುದ್ಧ 2-1 ಗೋಲುಗಳ ಅಂತರದಿಂದ ರೋಚಕ ಜಯ ಸಾಧಿಸಿ ಸೆಮಿಫೈನಲ್‌ಗೆ ಭರ್ಜರಿ...

Read moreDetails

ಎಸ್. ಜಾನಕಿ ನಿಧನ: ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ

Image (21)

ದೇಶದ ಸುಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸಂಗೀತ ಲೋಕಕ್ಕೆ ಹಾಗೂ ದೇಶದ ಸಮೃದ್ಧ ಕಲಾ...

Read moreDetails

ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ಸರಣಿ ಸೋತ ಟೀಂ ಇಂಡಿಯಾ

Web Photo Editor 2026 07 12T070343.098 (1)

ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ನಿರಾಸಾದಾಯಕ ಪ್ರದರ್ಶನ ನೀಡಿ 4-0 ಅಂತರದಲ್ಲಿ ಸರಣಿ ಸೋತು ಖಾಲಿಹಸ್ತದಿಂದ ಭಾರತಕ್ಕೆ ಮರಳುತ್ತಿದೆ. ಸರಣಿಯ...

Read moreDetails

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Web Photo Editor 2026 07 12T070343.098 (1)

ಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಎದುರಿಸುತ್ತಿವೆ.  ಇಂದಿನ ಚಿನ್ನದ ದರಗಳು (ಪ್ರತಿ ಗ್ರಾಂಗೆ) ನಗರ 24K (₹) 22K (₹) 18K...

Read moreDetails

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್. ಜಾನಕಿ ಅಂತ್ಯಕ್ರಿಯೆ

Image (20)

ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಸಂಗೀತ ಲೋಕದಲ್ಲಿ ಅಳಿಸಲಾಗದ ಹೆಜ್ಜೆ ಗುರುತು ಮೂಡಿಸಿರುವ...

Read moreDetails

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

Image (20)

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚಟುವಟಿಕೆ ಮುಂದುವರಿದಿದ್ದು, ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

Image (20)

ಇಂದಿನ ದಿನವು ಕೆಲವು ರಾಶಿಗಳಿಗೆ ಸುವರ್ಣಾವಕಾಶವನ್ನು ತರಲಿದ್ದರೆ, ಇನ್ನು ಕೆಲವು ರಾಶಿಗಳು ಎಚ್ಚರಿಕೆಯಿಂದ ಮುನ್ನಡೆಯಬೇಕಾಗಿದೆ. ಮೇಷ ರಾಶಿ: ಇಂದು ನೀವು ಹೆಚ್ಚು ಚಟುವಟಿಕೆಯಿಂದ ಮತ್ತು ಶಕ್ತಿಯುತವಾಗಿರುವಿರಿ. ದುಂದು ವೆಚ್ಚವನ್ನು...

Read moreDetails

14ರ ಹರೆಯದಲ್ಲೇ ತಾಯಿಯಾದ ಬಾಲಕಿ

Untitled design 2026 07 11T173757.843

ಹುಬ್ಬಳ್ಳಿ (ಜುಲೈ 11) : ವಾಣಿಜ್ಯ ನಗರಿ  ಎಂದೇ ಖ್ಯಾತವಾಗಿರುವ  ಹುಬ್ಬಳ್ಳಿಯಲ್ಲಿ ಇಡೀ ಸಮಾಜವೇ ತಲೆತಗ್ಗಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ 14 ವರ್ಷದ ಅಪ್ರಾಪ್ತ...

Read moreDetails

ಪೊಲೀಸ್ ಇಲಾಖೆಗೆ 32 ಫೋರೆನ್ಸಿಕ್ ವ್ಯಾನ್‌, 75 ಬೊಲೆರೋ

Untitled design 2026 07 11T163853.054

ಬೆಂಗಳೂರು (ಜುಲೈ11) : ರಾಜ್ಯದಲ್ಲಿ ಅಪರಾಧ ತನಿಖೆಯನ್ನು ಇನ್ನಷ್ಟು ವೈಜ್ಞಾನಿಕ, ವೇಗವಾಗಿ  ಮತ್ತು ಪರಿಣಾಮಗೊಳಿಸುವ  ಸಲುವಾಗಿ   ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್...

Read moreDetails

ಬದ್ರಿನಾಥ ದೇಗುಲದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ಉನ್ನತ ಮಟ್ಟದ ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

Web Photo Editor 2026 07 11T134950.979

ಉತ್ತರಾಖಂಡದ ವಿಶ್ವವಿಖ್ಯಾತ ಬದ್ರಿನಾಥ ದೇವಸ್ಥಾನದಲ್ಲಿ ಭಕ್ತರು ಸಲ್ಲಿಸಿರುವ ದೇಣಿಗೆ ಮತ್ತು ಕಾಣಿಕೆಗಳ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ...

Read moreDetails

ಸಿನಿಪ್ರಿಯರಿಗೆ ಸಿಹಿಸುದ್ದಿ: ‘ರಾಮಾಯಣ’ ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್

Web Photo Editor 2026 07 11T123932.149

ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ 'ರಾಮಾಯಣ' ಸಿನಿಮಾ ಇದೀಗ ಮತ್ತೊಂದು ಮಹತ್ವದ ಘಟ್ಟ ತಲುಪಿದೆ. ಭಾರತೀಯ ಚಿತ್ರರಂಗದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಈ ಬಹುನಿರೀಕ್ಷಿತ...

Read moreDetails

GBA ಚುನಾವಣೆ ಯಾವಾಗ?: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

Web Photo Editor 2026 07 11T123932.149

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ (GBA) ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆಗಸ್ಟ್ ತಿಂಗಳೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದರೂ, ಮತದಾರರ ಪಟ್ಟಿ ಪರಿಷ್ಕರಣೆ...

Read moreDetails

ವಯನಾಡು ಭೂಕುಸಿತ: ಕಣ್ಮರೆಯಾದ ವಿಕ್ರಂ ರಾಣಾಗೆ 5ನೇ ದಿನವೂ ಶೋಧ ಮುಂದುವರಿಕೆ

Web Photo Editor 2026 07 11T113529.458

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಬಳಿಕ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಐದನೇ ದಿನಕ್ಕೂ ಮುಂದುವರಿದಿದೆ. ದುರಂತದಲ್ಲಿ ನಾಪತ್ತೆಯಾಗಿರುವ ಏಕೈಕ ವ್ಯಕ್ತಿ, ಯೋಜನಾ ವ್ಯವಸ್ಥಾಪಕ ವಿಕ್ರಮ್ ರಾಣಾ...

Read moreDetails

2030ರೊಳಗೆ ₹35,000 ಕೋಟಿ ವ್ಯಾಪಾರ ಗುರಿ: ಭಾರತ-ನ್ಯೂಜಿಲೆಂಡ್ ಮಹತ್ವದ ಒಪ್ಪಂದ

Web Photo Editor 2026 07 11T085117.703

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಎತ್ತರಕ್ಕೇರಿದ್ದು, ಉಭಯ ರಾಷ್ಟ್ರಗಳು ತಮ್ಮ ಬಾಂಧವ್ಯವನ್ನು ಅಧಿಕೃತವಾಗಿ ‘ಕಾರ್ಯತಂತ್ರದ ಪಾಲುದಾರಿಕೆ’ ಮಟ್ಟಕ್ಕೆ ಏರಿಸಿವೆ. ಪ್ರಧಾನಿ ನರೇಂದ್ರ ಮೋದಿ...

Read moreDetails

ಸಿಎಂ ಕುರ್ಚಿ ಬಿಟ್ಟ ಬಳಿಕ ಸಿದ್ದರಾಮಯ್ಯ ಫುಲ್ ಸೈಲೆಂಟ್; ಮುಂದಿನ ಹೆಜ್ಜೆ ಏನು?

Untitled design 2026 07 11T105811.220

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದೆ ಮೌನ ವಹಿಸಿರುವುದು ಕಾಂಗ್ರೆಸ್ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಬೆಂಗಳೂರಿನ...

Read moreDetails

ಬೆಲ್ಜಿಯಂಗೆ ಶಾಕ್ ಕೊಟ್ಟ ಸ್ಪೇನ್: 16 ವರ್ಷಗಳ ಬಳಿಕ ವಿಶ್ವಕಪ್ ಸೆಮಿಫೈನಲ್‌ಗೆ ಎಂಟ್ರಿ

Web Photo Editor 2026 07 11T085117.703

ಫಿಫಾ ವಿಶ್ವಕಪ್‌ನ ಅತ್ಯಂತ ರೋಚಕ ಕ್ವಾರ್ಟರ್‌ಫೈನಲ್ ಪಂದ್ಯಗಳಲ್ಲಿ ಒಂದಾದ ಸ್ಪೇನ್ ಹಾಗೂ ಬೆಲ್ಜಿಯಂ ನಡುವಿನ ಸೆಣಸಾಟದಲ್ಲಿ ಸ್ಪೇನ್ ತಂಡ 2-1 ಗೋಲುಗಳ ಅಂತರದಿಂದ ಭರ್ಜರಿ ಜಯ ಸಾಧಿಸಿ...

Read moreDetails

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

Image (17)

ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ (ಜುಲೈ 11) ಮುಂಜಾನೆ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು...

Read moreDetails

ಬೆಂಗಳೂರಿನಲ್ಲಿ ಫುಟ್‌ಪಾತ್ ಕ್ಲೀನ್ ಕಾರ್ಯಾಚರಣೆ ಇಂದೂ ಮುಂದುವರಿಕೆ

Image (17)

ಬೆಂಗಳೂರು: ನಗರದಲ್ಲಿ ಫುಟ್‌ಪಾತ್‌ಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಕೈಗೊಂಡಿರುವ ವಿಶೇಷ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ಒಂದು ಕಡೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ...

Read moreDetails

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Image (17)

ಇರಾನ್ ಮತ್ತು ಅಮೆರಿಕದ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆ ಅನಿಶ್ಚಿತತೆಯಿಂದಾಗಿ ಚಿನ್ನದ ಬೆಲೆಗಳು ಏರಿಳಿತ ಕಾಣುತ್ತಿವೆ. ಬುಧವಾರ (ಜುಲೈ 8) ಚಿನ್ನ ಮತ್ತು ಬೆಳ್ಳಿ ಬೆಲೆಗಳು...

Read moreDetails

40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ; ಇತಿಹಾಸ ನಿರ್ಮಿಸಿದ ಮೋದಿ

Web Photo Editor 2026 07 11T063234.327 (1)

ಮೂರು ರಾಷ್ಟ್ರಗಳ ರಾಜತಾಂತ್ರಿಕ ಪ್ರವಾಸದ ಅಂತಿಮ ಹಂತವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಆಗಮಿಸಿದ್ದಾರೆ. ಕಳೆದ ನಾಲ್ಕು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ...

Read moreDetails

ಇಂದು ಭಾರತ-ಇಂಗ್ಲೆಂಡ್ ನಡುವೆ ಕೊನೆಯ ಟಿ20 ಪಂದ್ಯ

Untitled design 2026 07 11T062912.451

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇದೀಗ ಅಂತಿಮ ಹಂತ ತಲುಪಿದೆ. ಬ್ರಿಸ್ಟಲ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9...

Read moreDetails

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ!

Web Photo Editor 2026 07 09T104052.660

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

Image (16)

ಮೇಷ ರಾಶಿ : ಇಂದು ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಅವಕಾಶಗಳು ನಿಮ್ಮನ್ನು ಹುಡುಕುತ್ತಿವೆ. ಉತ್ತಮ ಆತ್ಮವಿಶ್ವಾಸದಿಂದ ಹೊಸ ಯೋಜನೆಗಳಲ್ಲಿ ಮುನ್ನಡೆಯಿರಿ. ಹಿರಿಯ ಅಧಿಕಾರಿಗಳು ನಿಮ್ಮ ಕಠಿಣ ಪರಿಶ್ರಮವನ್ನು...

Read moreDetails

ಭೂಕುಸಿತದಿಂದ ಉತ್ತರಾಖಂಡದಲ್ಲಿ ಸಂಚಾರ ಸ್ಥಗಿತ

1

ಹರಾಡೂನ್ (ಜುಲೈ. 10) : ಉತ್ತರಾಖಂಡ ರಾಜ್ಯದಾದ್ಯಂತ  ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತ ಭೀತಿಯಿಂದ...

Read moreDetails

ಬೆಂಗಳೂರು ಟ್ರಾಫಿಕ್‌ಗೆ ಡಿಜಿಟಲ್ ಕಟ್ಟೆಚ್ಚರ

Image (14)

ಬೆಂಗಳೂರು(ಜುಲೈ,10) : ಬೆಂಗಳೂರು ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕೆ ಜೊತೆಯಾಗಿ ಸಂಚಾರ...

Read moreDetails

ನ್ಯೂಜಿಲೆಂಡ್‌ನಲ್ಲಿ ಮೋದಿ ಐತಿಹಾಸಿಕ ಭೇಟಿ

Create a website in 1600900 image

 ನವದೆಹಲಿ  (ಜುಲೈ 10) : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ವಿದೇಶ ಪ್ರವಾಸದ ಅಂತಿಮ ಹಂತವಾಗಿ ಶುಕ್ರವಾರ ನ್ಯೂಜಿಲೆಂಡ್‌ಗೆ ಆಗಮಿಸಿದ್ದು, ಈ...

Read moreDetails

ಅಮೆರಿಕ-ಇಸ್ರೇಲ್ ವಿರುದ್ಧ ಇರಾನ್ ‘ಮುಸ್ಲಿಂ ಉಮ್ಮಾ’ ಅಸ್ತ್ರ..!

Web Photo Editor 2026 07 10T134749.588

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಅಮೆರಿಕ–ಇಸ್ರೇಲ್ ವಿರುದ್ಧ ಇರಾನ್ ತನ್ನ ರಾಜಕೀಯ ಮತ್ತು ಧಾರ್ಮಿಕ ಪ್ರಚಾರವನ್ನು ಮತ್ತಷ್ಟು ಉಗ್ರಗೊಳಿಸಿದೆ. ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ...

Read moreDetails

ಎಐ ಕ್ರಾಂತಿಗೆ 15,000 ತಜ್ಞರನ್ನು ಸಜ್ಜುಗೊಳಿಸುತ್ತಿದೆ ‘ಕಾಗ್ನಿಜೆಂಟ್’: ಏನಿದು ʼಫ್ರಾಂಟಿಯರ್‌ʼ ಪಡೆ?

Web Photo Editor 2026 07 10T134749.588

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಭರಾಟೆ ಇಂದು ಜಗತ್ತಿನಾದ್ಯಂತ ಜೋರಾಗಿದೆ. ಬಹುತೇಕ ಬೃಹತ್ ಕಂಪನಿಗಳು ಎಐ ಮೇಲೆ ಕೋಟ್ಯಂತರ ರೂಪಾಯಿ ಸುರಿಯುತ್ತಿವೆ. ಆದರೆ, "ಹೂಡಿಕೆ ಮಾಡಿದ...

Read moreDetails

ವಯನಾಡ್ ಭೂಕುಸಿತ ದುರಂತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

Web Photo Editor 2026 07 10T134749.588

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಶುಕ್ರವಾರ ಮತ್ತೊಂದು ಮೃತದೇಹವನ್ನು ರಕ್ಷಣಾ ಸಿಬ್ಬಂದಿ...

Read moreDetails

ಆಸ್ಟ್ರೇಲಿಯಾ ಭೇಟಿ ಮುಗಿಸಿ ನ್ಯೂಜಿಲ್ಯಾಂಡ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Image (10)

ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಇದೀಗ ತಮ್ಮ ವಿದೇಶಿ ಪ್ರವಾಸದ ಅಂತಿಮ ಹಂತವಾಗಿ ನ್ಯೂಜಿಲ್ಯಾಂಡ್‌ಗೆ ತೆರಳಿದ್ದಾರೆ. ಆಸ್ಟ್ರೇಲಿಯಾದ...

Read moreDetails

ಕರೂರು ಕಾಲ್ತುಳಿತದಲ್ಲಿ ಮೃತಪಟ್ಟ 41 ಜನರ ಪ್ರತಿ ಕುಟುಂಬಕ್ಕೆ ₹20 ಲಕ್ಷ ನಗದು ಪರಿಹಾರ ಘೋಷಿಸಿದ CM ವಿಜಯ್‌

Web Photo Editor 2026 07 10T125354.521

ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಳಿಕ ಮುಖ್ಯಮಂತ್ರಿ ವಿಜಯ್‌ ಮೊದಲ ಬಾರಿಗೆ ಕರೂರಿಗೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳಿಗೆ ದೊಡ್ಡ ಮಟ್ಟದ ಪರಿಹಾರ ಪ್ಯಾಕೇಜ್‌...

Read moreDetails

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ

Web Photo Editor 2026 07 10T114118.162

ಬೆಂಗಳೂರು, ಜುಲೈ: 10: ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ವಿಂಡ್ ಟನಲ್ ಜಂಕ್ಷನ್ ಕೆಳಸೇತುವೆ ಕಾಮಗಾರಿಗೆ ಇನ್ನಷ್ಟು ವೇಗ ನೀಡುವಂತೆ ಗ್ರೇಟರ್ ಬೆಂಗಳೂರು...

Read moreDetails

ಇರಾನ್ ವಿರುದ್ಧ ಸುದೀರ್ಘ ಸಮರಕ್ಕೆ ಸಜ್ಜಾಗುತ್ತಿದ್ಯಾ ಅಮೆರಿಕ?

Web Photo Editor 2026 07 10T114118.162

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ ತೀವ್ರಗೊಂಡಿದ್ದು, ಇರಾನ್ ವಿರುದ್ಧ ಅಮೆರಿಕ ಸುದೀರ್ಘ ಸಮರಕ್ಕೆ ಸಜ್ಜಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಜಾಗತಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಮೆರಿಕದ...

Read moreDetails

ಖಮೇನಿ ಅಂತ್ಯಕ್ರಿಯೆಗೆ ಜನಸಾಗರ: 3 ಕೋಟಿ ಜನರಿಂದ ಅಂತಿಮ ನಮನ, ಮೊಳಗಿತು ಪ್ರತೀಕಾರದ ಘೋಷಣೆ

Web Photo Editor 2026 07 10T100722.080

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ, ಸಾವಿನ 131 ದಿನಗಳ ಬಳಿಕ ಗುರುವಾರ ತವರೂರು ಮಶಾದ್‌ನ ಇಮಾಮ್...

Read moreDetails

ಚೀನಾದ ಶೂ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: 28 ಮಂದಿ ಸಾವು

Web Photo Editor 2026 07 10T100722.080

ಚೀನಾದ ಫುಜಿಯಾನ್ ಪ್ರಾಂತ್ಯದ ಜಿಂಜಿಯಾಂಗ್‌ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಗ್ನಿ ಅವಘಡದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್

Web Photo Editor 2026 07 10T100722.080

ಇಂದು ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಮತ್ತಷ್ಟು ವೇಗ ಸಿಗಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ನಗರ ಸುತ್ತಾಟ ನಡೆಸಿ ವಿವಿಧ ಭಾಗಗಳಲ್ಲಿನ ತೆರವು ಕಾರ್ಯವನ್ನು...

Read moreDetails

ಧಾರವಾಡ ಕೃಷಿ ವಿವಿಯ ಸಂಶೋಧನೆಗೆ ಜಾಗತಿಕ ಮೆಚ್ಚುಗೆ: ವಿದೇಶಕ್ಕೆ ಗೋಧಿ ಬೀಜ ರವಾನೆ

Web Photo Editor 2026 07 10T081117.153

ಧಾರವಾಡ ಕೃಷಿ ವಿಶ್ವವಿದ್ಯಾಲಯವು ಕೃಷಿ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಇತ್ತೀಚೆಗೆ ಮೆಂತೆ ಮತ್ತು ಹೆಸರು ಕಾಳುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿ ಪ್ರಯೋಗ ನಡೆಸಿದ ನಂತರ,...

Read moreDetails

ಮೊರಾಕ್ಕೊಗೆ ಸೋಲುಣಿಸಿದ ಫ್ರಾನ್ಸ್: ಸತತ ಮೂರನೇ ಬಾರಿ ವಿಶ್ವಕಪ್ ಸೆಮಿಫೈನಲ್‌ಗೆ ಲಗ್ಗೆ

Web Photo Editor 2026 07 10T081117.153

ವಿಶ್ವ ಫುಟ್ಬಾಲ್‌ನ ಬಲಿಷ್ಠ ತಂಡಗಳಲ್ಲಿ ಒಂದಾದ ಫ್ರಾನ್ಸ್, ಫಿಫಾ ವಿಶ್ವಕಪ್-2026ರಲ್ಲಿ ಮತ್ತೊಮ್ಮೆ ತನ್ನ ಶಕ್ತಿಯನ್ನು ಸಾಬೀತುಪಡಿಸಿದೆ. ಮೊರಾಕ್ಕೊ ವಿರುದ್ಧ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ 2-0 ಗೋಲುಗಳ ಅಂತರದಿಂದ...

Read moreDetails

ಕಾಲ್ತುಳಿತ ದುರಂತ ಸಂತ್ರಸ್ತರಿಗೆ ವಿಜಯ್ ನೆರವು: ಇಂದು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

BeFunky collage (1)

ತಮಿಳುನಾಡಿನ ಕರೂರಿನಲ್ಲಿ ಕಳೆದ ವರ್ಷ ನಡೆದ ಟಿವಿಕೆ ಸಮಾವೇಶದ ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ವಿಜಯ್ ನೀಡಿದ್ದ ಭರವಸೆ ಇದೀಗ ಈಡೇರುತ್ತಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದ...

Read moreDetails

ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ

BeFunky collage (1)

ಬಾಲಿವುಡ್‌ನ ಬಾದ್‌ಶಾ ಶಾರುಖ್ ಖಾನ್ ತಮ್ಮ ಸಿನಿಮಾಗಳಷ್ಟೇ ಅಲ್ಲ, ಐಷಾರಾಮಿ ಜೀವನಶೈಲಿ ಮತ್ತು ಆಸ್ತಿ ಹೂಡಿಕೆಗಳ ಕಾರಣಕ್ಕೂ ಸದಾ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ...

Read moreDetails

ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

BeFunky collage (1)

ವಿಶ್ವ ಮಾರುಕಟ್ಟೆಯಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಬೆಂಕಿ ಹೆಚ್ಚಾದಂತೆ,...

Read moreDetails

RSS ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಇಂದು ಆರಂಭ: ಬೆಳಗಾವಿಯಲ್ಲಿ ಬಿಗಿ ಭದ್ರತೆ

BeFunky collage (1)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಸಜ್ಜುಗೊಂಡಿದೆ. ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ ಕಾಲ ನಡೆಯಲಿರುವ ಈ ಮಹತ್ವದ...

Read moreDetails

ರಾಮಮಂದಿರ ಘಟನೆ ಬಳಿಕ ರಾಜ್ಯದ ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯಕ್ಕೆ ಸರ್ಕಾರ ನಿರ್ಧಾರ

BeFunky collage (1)

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ...

Read moreDetails

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಮುಂದಿನ 2-3 ದಿನ ಭಾರೀ ಮಳೆ

BeFunky collage (1)

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಶುಭ!

BeFunky collage (1)

ಇಂದಿನ ದಿನವು ಹಲವು ರಾಶಿಯವರಿಗೆ ಹೊಸ ಅವಕಾಶಗಳು, ಆರ್ಥಿಕ ಲಾಭ ಹಾಗೂ ವೃತ್ತಿಜೀವನದಲ್ಲಿ ಪ್ರಗತಿಯನ್ನು ತಂದುಕೊಡಲಿದ್ದು, ಕೆಲವರು ಎಚ್ಚರಿಕೆಯಿಂದ ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ನಿಮ್ಮ ರಾಶಿಗೆ ಇಂದಿನ...

Read moreDetails

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

BeFunky collage (1)

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬಿರುಸುಗೊಂಡಿದ್ದು,...

Read moreDetails

ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

Web Photo Editor 2026 07 09T124027.123

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಾಳೆ ಕರೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಜಿಲ್ಲಾಡಳಿತ ಹಾಗೂ ಪಕ್ಷದ ಕಾರ್ಯಕರ್ತರಿಂದ ಭರ್ಜರಿ ಸಿದ್ಧತೆಗಳು ನಡೆದಿವೆ. ಟಿವಿಕೆ ಸರ್ಕಾರ ಅಧಿಕಾರಕ್ಕೆ...

Read moreDetails

ಮಹಾರಾಷ್ಟ್ರ ಭೀಕರ ಪ್ರವಾಹ: ನದಿ ಪಾಲಾದ LPG ಸಿಲಿಂಡರ್‌ಗಳು

Web Photo Editor 2026 07 09T125414.435

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ನಡುವೆ ದೊಡ್ಡ ಮಟ್ಟದ ಆತಂಕಕಾರಿ ಘಟನೆ ನಡೆದಿದೆ. ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದ ಬಳಿ...

Read moreDetails

ಭೀಕರ ದಾಳಿಯ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಇರಾನ್ ಮೇಲೆ ಅಟ್ಯಾಕ್..!

Web Photo Editor 2026 07 09T125414.435

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಗರಿಗೆದರಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡ ಬೆನ್ನಲ್ಲೇ ಇರಾನ್‌ನ ಪ್ರಮುಖ ಚಾಬಹಾರ್ ಬಂದರಿನ ಮೇಲೆ ಅಮೆರಿಕ ವಾಯುಪಡೆ...

Read moreDetails

‘ತಾಯಿ ಕಿಳವಿ’ ಸಕ್ಸಸ್ ಖುಷಿಯಲ್ಲಿ ನಿರ್ದೇಶಕನಿಗೆ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್

Web Photo Editor 2026 07 09T113718.089

ನಟ ಹಾಗೂ ನಿರ್ಮಾಪಕ ಶಿವಕಾರ್ತಿಕೇಯನ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸಿನಿಮಾ ಅಥವಾ ಅಭಿನಯದ ಕಾರಣಕ್ಕೆ ಮಾತ್ರವಲ್ಲ, ತಮ್ಮ ಉದಾರ ಗುಣದಿಂದ ಗಮನ ಸೆಳೆದಿದ್ದಾರೆ. ತಮ್ಮ...

Read moreDetails

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

Web Photo Editor 2026 07 09T113718.089

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಡ್ಯಾಂಗೆ ಒಳಹರಿವು ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂಗೆ ಹರಿದುಬರುವ ನೀರಿನ ಪ್ರಮಾಣದಲ್ಲಿ...

Read moreDetails

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Web Photo Editor 2026 07 09T104052.660

ಕರ್ನಾಟಕದಲ್ಲಿ ಇದೀಗ ಮುಂಗಾರು ಮಳೆಯ ಚುರುಕು ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ...

Read moreDetails

ಯುದ್ಧ ಭೀತಿಯ ನಡುವೆ ಇಂದು ಹುಟ್ಟೂರು ಮಶ್ಹಾದ್‌ನಲ್ಲಿ ಅಲಿ ಖಮೇನಿ ಅಂತ್ಯಕ್ರಿಯೆ

Web Photo Editor 2026 07 09T084632.175

ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಇಂದು ಮಶ್ಹಾದ್‌ನಲ್ಲಿ ನಡೆಯಲಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉಲ್ಬಣವಾಗುತ್ತಿರುವ ಯುದ್ಧ ಭೀತಿಯ ನಡುವೆ ಈ ಬೆಳವಣಿಗೆ ಜಗತ್ತಿನ...

Read moreDetails

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

Web Photo Editor 2026 07 09T084632.175

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇರಾನ್ ಮೇಲೆ ಅಮೆರಿಕ ಮತ್ತೊಂದು ಸುತ್ತಿನ ಭೀಕರ ವಾಯುದಾಳಿ ನಡೆಸಿದ...

Read moreDetails

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ತೀವ್ರ!

Untitled design 2026 07 09T082916.344

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಮತ್ತೊಮ್ಮೆ ಗಂಭೀರವಾಗಿ ತಲೆದೋರಿದೆ. ಈಗಾಗಲೇ ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ...

Read moreDetails

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

Web Photo Editor 2026 07 09T080714.162

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆಯಿಂದಾಗಿ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ, ರಸ್ತೆ ಜಲಾವೃತ,...

Read moreDetails

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Web Photo Editor 2026 07 09T063342.098

ಅಮೆರಿಕ ಮತ್ತು ಇರಾನ್ ನಡುವಿನ ಸಶಸ್ತ್ರ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳು ಅನಿಶ್ಚಿತತೆಯನ್ನು ಎದುರಿಸುತ್ತಿರುವಾಗ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರಿಸಿವೆ. ಅಮೆರಿಕ ಸೇನೆಯು ಇರಾನ್ ಮೇಲೆ ಹೊಸ...

Read moreDetails

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

Web Photo Editor 2026 07 09T063342.098

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ಟಿ20 ಪಂದ್ಯದಲ್ಲಿ 125 ರನ್‌ಗಳ ಭಾರೀ ಅಂತರದಿಂದ ಸೋಲು ಅನುಭವಿಸಿದ...

Read moreDetails

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

Web Photo Editor 2026 07 07T124356.634

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಭಾಗಗಳಾದ ದಕ್ಷಿಣ...

Read moreDetails

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

Web Photo Editor 2026 07 07T124356.634

ನಿಮ್ಮ ರಾಶಿಗೆ ಅನುಗುಣವಾಗಿ ಇಂದಿನ ಭವಿಷ್ಯ ಇಲ್ಲಿದೆ.  ಮೇಷ ರಾಶಿ  ಇಂದು ಕೆಲಸದ ಒತ್ತಡ ಹೆಚ್ಚಾಗಬಹುದು. ಹಿರಿಯರ ಸಲಹೆ ಪಾಲಿಸಿದರೆ ಲಾಭವಾಗಲಿದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ...

Read moreDetails

ಪುಣೆ ಲೋಹಗಢ ಕೊಲೆ ಕೇಸ್ ನಲ್ಲಿ ಸಿಕ್ತು ಭರ್ಜರಿ ಟ್ವಿಸ್ಟ್..!

Web Photo Editor 2026 07 07T124356.634

ಪುಣೆ ಸಮೀಪದ ಲೋಹಗಢದಲ್ಲಿ ನಡೆದ ಕೇತನ್ ಕೊಲೆ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಸಿಗುತ್ತಿದ್ದು, ತನಿಖೆ ಗಂಭೀರ ಹಂತ ತಲುಪಿದೆ. ಈ ಪ್ರಕರಣದಲ್ಲಿ ಇದೀಗ ಬಹಿರಂಗವಾಗಿರುವ...

Read moreDetails

ಸಿರಿಯಾ ರಾಜಧಾನಿ ಡಮಾಸ್ಕಸ್ ನಲ್ಲಿ ಭೀಕರ ಸ್ಫೋಟ

Web Photo Editor 2026 07 07T124356.634

ಸಿರಿಯಾ ರಾಜಧಾನಿ ಡಮಾಸ್ಕಸ್‌ನಲ್ಲಿ ಮಂಗಳವಾರ ಭೀಕರ ಸ್ಫೋಟಗಳ ಸರಣಿ ಸಂಭವಿಸಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಡಮಾಸ್ಕಸ್‌ಗೆ ಅಧಿಕೃತ ಭೇಟಿ...

Read moreDetails

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

Image (6)

ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಹಿಂಜರಿಕೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...

Read moreDetails

ವಯನಾಡಿನ ಮೆಪ್ಪಾಡಿಯಲ್ಲಿ ಭೂಕುಸಿತ ದುರಂತ: ಇಬ್ಬರು ಕಾರ್ಮಿಕರು ಬಲಿ, ಸಿಎಂ ತುರ್ತು ಸಭೆ

Image (6)

ಕೇರಳದ ವಯನಾಡಿನ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತ ದುರಂತ ಭಾರೀ ಆತಂಕಕ್ಕೆ ಕಾರಣವಾಗಿದೆ. ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಮಣ್ಣು ಕುಸಿದು ಇಬ್ಬರು...

Read moreDetails

ಮೈಸೂರು ದಸರಾ 2026ಕ್ಕೆ ಗಜಪಡೆ ಆಯ್ಕೆ ಆರಂಭ: ಮೊದಲ ಬಾರಿಗೆ ಆನೆಗಳಿಗೆ ಇಸಿಜಿ ಪರೀಕ್ಷೆ

Image (6)

ಮೈಸೂರು ದಸರಾ 2026ರ ನಾಡಹಬ್ಬಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿದ್ದು, ಈ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಇದೀಗ ಅಧಿಕೃತ ಚಾಲನೆ ಸಿಕ್ಕಿದೆ. ಕರ್ನಾಟಕ ಸರ್ಕಾರ...

Read moreDetails

ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ

Web Photo Editor 2026 07 07T124356.634

ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮಂಗಳವಾರ ಭಾರೀ ಭೂಕುಸಿತ ಸಂಭವಿಸಿದ್ದು, ಮೇಪ್ಪಾಡಿ ಭಾಗದ ನಿರ್ಮಾಣ ಹಂತದ ಸುರಂಗ ರಸ್ತೆ...

Read moreDetails

USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ

Web Photo Editor 2026 07 07T115300.255

ಫಿಫಾ ವಿಶ್ವಕಪ್ 2026ರ 16ನೇ ಸುತ್ತಿನ ಪಂದ್ಯದಲ್ಲಿ ಬೆಲ್ಜಿಯಂ ತಂಡ ಅಮೆರಿಕ ವಿರುದ್ಧ 4-1 ಅಂತರದ ಭರ್ಜರಿ ಗೆಲುವು ದಾಖಲಿಸಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ. ಸಹ-ಆತಿಥೇಯ ರಾಷ್ಟ್ರವಾದ...

Read moreDetails

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

Web Photo Editor 2026 07 07T115300.255

ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ...

Read moreDetails

ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

Web Photo Editor 2026 07 07T071954.624

ಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಬೇಲೂರು ಹಾಗೂ ಆಲೂರು ತಾಲೂಕಿನ ಹಲವು ಭಾಗಗಳಲ್ಲಿ ಬಿರುಗಾಳಿ...

Read moreDetails

ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು

Web Photo Editor 2026 07 07T103953.060

ಇಂಡೋನೇಷ್ಯಾ ರಾಜಧಾನಿ ಜಕಾರ್ತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಲಭಿಸಿದೆ. ಮೂರು ರಾಷ್ಟ್ರಗಳ ರಾಜತಾಂತ್ರಿಕ ಪ್ರವಾಸದ ಅಂಗವಾಗಿ ಮೋದಿ ಅವರು ಮೊದಲು ಇಂಡೋನೇಷ್ಯಾಗೆ ಭೇಟಿ...

Read moreDetails

ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಆರಂಭ: ಸಚಿವ ಅಮಿತ್ ಶಾ ಘೋಷಣೆ

Web Photo Editor 2026 07 07T103953.060

ದೇಶದ ಸಹಕಾರ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಸಹಕಾರ...

Read moreDetails

ತೂಗುಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

Web Photo Editor 2026 07 07T071954.624

ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ದೇಶಾದ್ಯಂತ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜುಲೈ 7) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು...

Read moreDetails

ರಿಷಬ್ ಶೆಟ್ಟಿ​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

Web Photo Editor 2026 07 07T071954.624

ಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ‘ಕಾಂತಾರ’ ಚಿತ್ರದ ಮೂಲಕ ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮೆರಗುಗೊಳಿಸಿದ...

Read moreDetails

ವಿಶ್ವಕಪ್‌ಗೆ ಫುಟ್ಬಾಲ್ ಲೆಜೆಂಡ್ ಕ್ರಿಸ್ಟಿಯಾನೋ ರೊನಾಲ್ಡೊ ಕಣ್ಣೀರಿನ ವಿದಾಯ

Web Photo Editor 2026 07 06T142033.135

ವಿಶ್ವ ಫುಟ್‌ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೊ ಅವರ ವಿಶ್ವಕಪ್ ಕನಸು ಮತ್ತೊಮ್ಮೆ ಭಂಗವಾಗಿದೆ. ಅಮೆರಿಕದ ಟೆಕ್ಸಾಸ್‌ನಲ್ಲಿ ಸೋಮವಾರ ಭಾರತೀಯ ಕಾಲಮಾನ ಮುಂಜಾನೆ ನಡೆದ ಪ್ರೀ-ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಪೋರ್ಚುಗಲ್...

Read moreDetails

ರಾಜ್ಯದಲ್ಲಿ ಮಳೆ ಆರ್ಭಟ: ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

Web Photo Editor 2026 07 06T142033.135

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ...

Read moreDetails

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

Web Photo Editor 2026 07 06T142033.135

ಬೆಳಗಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜುಲೈ 10ರಿಂದ 12ರವರೆಗೆ ಬೆಳಗಾವಿ ನಗರದಲ್ಲಿ ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಲು...

Read moreDetails

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

Web Photo Editor 2026 07 06T142033.135

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲೇ ಮುಂಗಾರು...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಇಲ್ಲಿದೆ ಸಂಪೂರ್ಣ ಮಾಹಿತಿ

Web Photo Editor 2026 07 06T142033.135

ಇಂದಿನ ದಿನವು ಕೆಲವು ರಾಶಿಯವರಿಗೆ ಹೊಸ ಅವಕಾಶಗಳನ್ನು ನೀಡಲಿದ್ದು, ಇನ್ನೂ ಕೆಲವು ರಾಶಿಯವರು ಹಣಕಾಸು, ಆರೋಗ್ಯ ಹಾಗೂ ಸಂಬಂಧಗಳ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ನಿಮ್ಮ ರಾಶಿಗೆ...

Read moreDetails

‘ಏರೋಸ್ಪೇಸ್-ಡಿಫೆನ್ಸ್’ ಘಟಕದ ನಿರ್ಮಾಣಕ್ಕೆ ಚಾಲನೆ ನೀಡಿದ ಬೆಂಗಳೂರಿನ ‘ಹಿಕಲ್ ಟೆಕ್ನಾಲಜೀಸ್’

Web Photo Editor 2026 07 06T142033.135

ಬೆಂಗಳೂರು: ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಅಗತ್ಯವಿರುವ ಅತ್ಯಾಧುನಿಕ ಉಪಕರಣಗಳನ್ನು ತಯಾರಿಸುವ ಬೆಂಗಳೂರು ಮೂಲದ ಪ್ರತಿಷ್ಠಿತ 'ಹಿಕಲ್ ಟೆಕ್ನಾಲಜೀಸ್' ತಮಿಳುನಾಡಿನ ಹೊಸೂರಿನಲ್ಲಿ ಬೃಹತ್ ಉತ್ಪಾದನಾ ಘಟಕದ...

Read moreDetails

SIR ಪ್ರಕ್ರಿಯೆಯಲ್ಲಿ ನಾವು ಕೈ ಹಾಕಿಲ್ಲ, ಆಯೋಗದ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: CM ಡಿ.ಕೆ. ಶಿವಕುಮಾರ್

Web Photo Editor 2026 07 06T114212.130

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ...

Read moreDetails

SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

Web Photo Editor 2026 07 06T114212.130

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಎನ್‌ಡಿಎ ನಾಯಕರು, ತಕ್ಷಣ ತನಿಖೆ ನಡೆಸಿ ಎಲ್ಲಾ...

Read moreDetails

ಇಂದಿನಿಂದ ಪ್ರಧಾನಿ ಮೋದಿ ಇಂಡೋನೇಷ್ಯಾ, ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾ ಪ್ರವಾಸ

Web Photo Editor 2026 07 06T114212.130

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 6ರಿಂದ 11ರವರೆಗೆ ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ ಸೇರಿ ಮೂರು ರಾಷ್ಟ್ರಗಳ ಮಹತ್ವದ ಪ್ರವಾಸ ಕೈಗೊಂಡಿದ್ದಾರೆ.  ಪ್ರವಾಸಕ್ಕೆ ಮುನ್ನ...

Read moreDetails

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ

Web Photo Editor 2026 07 06T114212.130

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ನಗರದ ಗಣೇಶ್ ಮೈದಾನದಲ್ಲಿ ಸಂಜೆ 5...

Read moreDetails

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ

Web Photo Editor 2026 07 06T102536.163

ಬೆಂಗಳೂರು: ತಡರಾತ್ರಿ ಆಫೀಸ್‌ನಲ್ಲಿ ಕೆಲಸ ಮಾಡುವಾಗ ಹೊಟ್ಟೆ ಹಸಿವಾದರೆ, ಊಟ ಆರ್ಡರ್ ಮಾಡಲು ಹೋಟೆಲ್‌ಗಳು ಸಿಗುತ್ತಿಲ್ಲ ಎಂಬ ಚಿಂತೆ ಇನ್ಮುಂದೆ ಬೇಡ. ಭಾರತದ ಪ್ರಮುಖ ಫುಡ್ ಡೆಲಿವರಿ...

Read moreDetails

ಮಗುವಿನ ಫೋಟೋ ಹಂಚಿಕೊಂಡ ಡಾಲಿ ಧನಂಜಯ್

Untitled design 2026 07 06T110726.891

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್‌ ಜೀವನದಲ್ಲಿ ಹೊಸ ಸಂತಸದ ಅಧ್ಯಾಯ ಆರಂಭವಾಗಿದೆ. ಇತ್ತೀಚೆಗಷ್ಟೇ ತಂದೆಯಾಗಿ ಬಡ್ತಿ ಪಡೆದಿರುವ ಧನಂಜಯ್‌, ತಮ್ಮ ಮುದ್ದಾದ ಮಗುವಿನ ಮೊದಲ ಫೋಟೋವನ್ನು...

Read moreDetails

ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ

Web Photo Editor (96)

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ಗೆ ಭಾನುವಾರ ತೆರೆ ಬಿದ್ದಿದ್ದು, ಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ 7ನೇ ಬಾರಿ...

Read moreDetails

ರೈತರಿಗೆ ಗುಡ್‌ನ್ಯೂಸ್: 6 ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಒಳಹರಿವು ಹೆಚ್ಚಳ

Web Photo Editor (96)

 ರಾಜ್ಯದ ಜನತೆಗೆ, ವಿಶೇಷವಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ಅನ್ನದಾತರಿಗೆ ಕೊನೆಗೂ ಮಳೆರಾಯ ಸಿಹಿ ಸುದ್ದಿ ತಂದಿದ್ದಾನೆ. ಕಳೆದ ಆರು ತಿಂಗಳಿನಿಂದ ಮಳೆಯ ಕೊರತೆಯಿಂದ ಸೊರಗಿದ್ದ ಕಾವೇರಿ ಜಲಾನಯನ...

Read moreDetails

ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ

Web Photo Editor (96)

ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಅದರ ನಡುವೆ ಮಾನಖುರ್ದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ...

Read moreDetails
Page 1 of 3 1 2 3

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist