ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ
ಲಂಡನ್, ಜುಲೈ (13): ಮಹಿಳಾ ಕ್ರಿಕೆಟ್ ತಂಡ ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ, ಇಂಗ್ಲೆಂಡ್...
Read moreDetailsಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.
ಲಂಡನ್, ಜುಲೈ (13): ಮಹಿಳಾ ಕ್ರಿಕೆಟ್ ತಂಡ ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ, ಇಂಗ್ಲೆಂಡ್...
Read moreDetailsಬೆಂಗಳೂರು, (ಜುಲೈ 13): ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಆಗಸ್ಟ್ 6ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
Read moreDetailsಇರಾನ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆಯೇ ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ 'M/V GFS...
Read moreDetailsಹಿರಿಯ ಹಿನ್ನೆಲೆ ಗಾಯಕಿ, ದಕ್ಷಿಣ ಭಾರತದ ಗಾನಕೋಗಿಲೆ ಎಸ್. ಜಾನಕಿ (88) ಅವರ ನಿಧನವು ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ. ಅವರ ಪಾರ್ಥಿವ...
Read moreDetailsಶನಿವಾರ ಸೌತಾಂಪ್ಟನ್ನಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲೂ ಭಾರತ 56 ರನ್ಗಳ ಭಾರೀ ಅಂತರದಿಂದ ಸೋಲು ಕಂಡಿದ್ದು, ಐದು ಪಂದ್ಯಗಳ ಸರಣಿಯನ್ನು 4-0 ಅಂತರದಿಂದ...
Read moreDetailsಬೆಂಗಳೂರು, ಜು.12: ಲಿಂಗಾಯತ-ವೀರಶೈವರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ, ನಾವು ಎಂದೆಂದೂ ಒಂದೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವೀರಶೈವ...
Read moreDetailsಭಾರತೀಯ ಚಿತ್ರರಂಗದ ದಿಗ್ಗಜ ಹಿನ್ನೆಲೆ ಗಾಯಕಿ, ದಕ್ಷಿಣ ಭಾರತದ ಗಾನಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರ ನಿಧನಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. 88ನೇ ವಯಸ್ಸಿನಲ್ಲಿ ಅವರು...
Read moreDetails2026ರ ಫಿಫಾ ವಿಶ್ವಕಪ್ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ತಂಡವು ಸ್ವಿಟ್ಜರ್ಲ್ಯಾಂಡ್ ವಿರುದ್ಧ 3-1 ಗೋಲುಗಳ ಅಂತರದ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್ಗೆ ಭರ್ಜರಿ ಎಂಟ್ರಿ ಕೊಟ್ಟಿದೆ....
Read moreDetailsಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ. ತಮ್ಮ ಅಮೋಘ ಕಂಠಸಿರಿಯ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದ...
Read moreDetailsಅಮೃತ ಭಾರತ ಯೋಜನೆಯಡಿ ನವೀಕರಣಗೊಂಡಿರುವ ಕರ್ನಾಟಕದ ನಾಲ್ಕು ಪ್ರಮುಖ ರೈಲ್ವೆ ನಿಲ್ದಾಣಗಳು ಜುಲೈ 17ರಂದು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಕೊಪ್ಪಳ, ಬಾಗಲಕೋಟೆ...
Read moreDetailsಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹೊಸ ಹಂತಕ್ಕೆ ತಲುಪಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಜೀವನಾಡಿಯಾಗಿರುವ...
Read moreDetailsಫುಟ್ಬಾಲ್ ಅಭಿಮಾನಿಗಳ ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಟೂರ್ನಿ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಪ್ರಶಸ್ತಿಗಾಗಿ ನಡೆಯುವ ಹೋರಾಟ ಮತ್ತಷ್ಟು ರೋಚಕವಾಗಿದೆ. 48 ತಂಡಗಳೊಂದಿಗೆ ಆರಂಭಗೊಂಡಿದ್ದ ಈ ಬಾರಿಯ...
Read moreDetailsಮಿಯಾಮಿ ನಗರದಲ್ಲಿ ನಡೆದ ಫಿಫಾ ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನಾರ್ವೆ ವಿರುದ್ಧ 2-1 ಗೋಲುಗಳ ಅಂತರದಿಂದ ರೋಚಕ ಜಯ ಸಾಧಿಸಿ ಸೆಮಿಫೈನಲ್ಗೆ ಭರ್ಜರಿ...
Read moreDetailsದೇಶದ ಸುಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸಂಗೀತ ಲೋಕಕ್ಕೆ ಹಾಗೂ ದೇಶದ ಸಮೃದ್ಧ ಕಲಾ...
Read moreDetailsಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ನಿರಾಸಾದಾಯಕ ಪ್ರದರ್ಶನ ನೀಡಿ 4-0 ಅಂತರದಲ್ಲಿ ಸರಣಿ ಸೋತು ಖಾಲಿಹಸ್ತದಿಂದ ಭಾರತಕ್ಕೆ ಮರಳುತ್ತಿದೆ. ಸರಣಿಯ...
Read moreDetailsಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಎದುರಿಸುತ್ತಿವೆ. ಇಂದಿನ ಚಿನ್ನದ ದರಗಳು (ಪ್ರತಿ ಗ್ರಾಂಗೆ) ನಗರ 24K (₹) 22K (₹) 18K...
Read moreDetailsಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಸಂಗೀತ ಲೋಕದಲ್ಲಿ ಅಳಿಸಲಾಗದ ಹೆಜ್ಜೆ ಗುರುತು ಮೂಡಿಸಿರುವ...
Read moreDetailsಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚಟುವಟಿಕೆ ಮುಂದುವರಿದಿದ್ದು, ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
Read moreDetailsಇಂದಿನ ದಿನವು ಕೆಲವು ರಾಶಿಗಳಿಗೆ ಸುವರ್ಣಾವಕಾಶವನ್ನು ತರಲಿದ್ದರೆ, ಇನ್ನು ಕೆಲವು ರಾಶಿಗಳು ಎಚ್ಚರಿಕೆಯಿಂದ ಮುನ್ನಡೆಯಬೇಕಾಗಿದೆ. ಮೇಷ ರಾಶಿ: ಇಂದು ನೀವು ಹೆಚ್ಚು ಚಟುವಟಿಕೆಯಿಂದ ಮತ್ತು ಶಕ್ತಿಯುತವಾಗಿರುವಿರಿ. ದುಂದು ವೆಚ್ಚವನ್ನು...
Read moreDetailsಹುಬ್ಬಳ್ಳಿ (ಜುಲೈ 11) : ವಾಣಿಜ್ಯ ನಗರಿ ಎಂದೇ ಖ್ಯಾತವಾಗಿರುವ ಹುಬ್ಬಳ್ಳಿಯಲ್ಲಿ ಇಡೀ ಸಮಾಜವೇ ತಲೆತಗ್ಗಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ 14 ವರ್ಷದ ಅಪ್ರಾಪ್ತ...
Read moreDetailsಬೆಂಗಳೂರು (ಜುಲೈ11) : ರಾಜ್ಯದಲ್ಲಿ ಅಪರಾಧ ತನಿಖೆಯನ್ನು ಇನ್ನಷ್ಟು ವೈಜ್ಞಾನಿಕ, ವೇಗವಾಗಿ ಮತ್ತು ಪರಿಣಾಮಗೊಳಿಸುವ ಸಲುವಾಗಿ ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್...
Read moreDetailsಉತ್ತರಾಖಂಡದ ವಿಶ್ವವಿಖ್ಯಾತ ಬದ್ರಿನಾಥ ದೇವಸ್ಥಾನದಲ್ಲಿ ಭಕ್ತರು ಸಲ್ಲಿಸಿರುವ ದೇಣಿಗೆ ಮತ್ತು ಕಾಣಿಕೆಗಳ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ...
Read moreDetailsಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ 'ರಾಮಾಯಣ' ಸಿನಿಮಾ ಇದೀಗ ಮತ್ತೊಂದು ಮಹತ್ವದ ಘಟ್ಟ ತಲುಪಿದೆ. ಭಾರತೀಯ ಚಿತ್ರರಂಗದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಈ ಬಹುನಿರೀಕ್ಷಿತ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ (GBA) ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆಗಸ್ಟ್ ತಿಂಗಳೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದರೂ, ಮತದಾರರ ಪಟ್ಟಿ ಪರಿಷ್ಕರಣೆ...
Read moreDetailsಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಬಳಿಕ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಐದನೇ ದಿನಕ್ಕೂ ಮುಂದುವರಿದಿದೆ. ದುರಂತದಲ್ಲಿ ನಾಪತ್ತೆಯಾಗಿರುವ ಏಕೈಕ ವ್ಯಕ್ತಿ, ಯೋಜನಾ ವ್ಯವಸ್ಥಾಪಕ ವಿಕ್ರಮ್ ರಾಣಾ...
Read moreDetailsಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಎತ್ತರಕ್ಕೇರಿದ್ದು, ಉಭಯ ರಾಷ್ಟ್ರಗಳು ತಮ್ಮ ಬಾಂಧವ್ಯವನ್ನು ಅಧಿಕೃತವಾಗಿ ‘ಕಾರ್ಯತಂತ್ರದ ಪಾಲುದಾರಿಕೆ’ ಮಟ್ಟಕ್ಕೆ ಏರಿಸಿವೆ. ಪ್ರಧಾನಿ ನರೇಂದ್ರ ಮೋದಿ...
Read moreDetailsಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದೆ ಮೌನ ವಹಿಸಿರುವುದು ಕಾಂಗ್ರೆಸ್ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಬೆಂಗಳೂರಿನ...
Read moreDetailsಫಿಫಾ ವಿಶ್ವಕಪ್ನ ಅತ್ಯಂತ ರೋಚಕ ಕ್ವಾರ್ಟರ್ಫೈನಲ್ ಪಂದ್ಯಗಳಲ್ಲಿ ಒಂದಾದ ಸ್ಪೇನ್ ಹಾಗೂ ಬೆಲ್ಜಿಯಂ ನಡುವಿನ ಸೆಣಸಾಟದಲ್ಲಿ ಸ್ಪೇನ್ ತಂಡ 2-1 ಗೋಲುಗಳ ಅಂತರದಿಂದ ಭರ್ಜರಿ ಜಯ ಸಾಧಿಸಿ...
Read moreDetailsಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ (ಜುಲೈ 11) ಮುಂಜಾನೆ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು...
Read moreDetailsಬೆಂಗಳೂರು: ನಗರದಲ್ಲಿ ಫುಟ್ಪಾತ್ಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಕೈಗೊಂಡಿರುವ ವಿಶೇಷ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ಒಂದು ಕಡೆ ಫುಟ್ಪಾತ್ಗಳನ್ನು ಅತಿಕ್ರಮಿಸಿ...
Read moreDetailsಇರಾನ್ ಮತ್ತು ಅಮೆರಿಕದ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆ ಅನಿಶ್ಚಿತತೆಯಿಂದಾಗಿ ಚಿನ್ನದ ಬೆಲೆಗಳು ಏರಿಳಿತ ಕಾಣುತ್ತಿವೆ. ಬುಧವಾರ (ಜುಲೈ 8) ಚಿನ್ನ ಮತ್ತು ಬೆಳ್ಳಿ ಬೆಲೆಗಳು...
Read moreDetailsಮೂರು ರಾಷ್ಟ್ರಗಳ ರಾಜತಾಂತ್ರಿಕ ಪ್ರವಾಸದ ಅಂತಿಮ ಹಂತವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ನ ಆಕ್ಲೆಂಡ್ಗೆ ಆಗಮಿಸಿದ್ದಾರೆ. ಕಳೆದ ನಾಲ್ಕು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್ಗೆ...
Read moreDetailsಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇದೀಗ ಅಂತಿಮ ಹಂತ ತಲುಪಿದೆ. ಬ್ರಿಸ್ಟಲ್ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 9...
Read moreDetailsಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ...
Read moreDetailsಮೇಷ ರಾಶಿ : ಇಂದು ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಅವಕಾಶಗಳು ನಿಮ್ಮನ್ನು ಹುಡುಕುತ್ತಿವೆ. ಉತ್ತಮ ಆತ್ಮವಿಶ್ವಾಸದಿಂದ ಹೊಸ ಯೋಜನೆಗಳಲ್ಲಿ ಮುನ್ನಡೆಯಿರಿ. ಹಿರಿಯ ಅಧಿಕಾರಿಗಳು ನಿಮ್ಮ ಕಠಿಣ ಪರಿಶ್ರಮವನ್ನು...
Read moreDetailsಹರಾಡೂನ್ (ಜುಲೈ. 10) : ಉತ್ತರಾಖಂಡ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತ ಭೀತಿಯಿಂದ...
Read moreDetailsಬೆಂಗಳೂರು(ಜುಲೈ,10) : ಬೆಂಗಳೂರು ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕೆ ಜೊತೆಯಾಗಿ ಸಂಚಾರ...
Read moreDetailsನವದೆಹಲಿ (ಜುಲೈ 10) : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ವಿದೇಶ ಪ್ರವಾಸದ ಅಂತಿಮ ಹಂತವಾಗಿ ಶುಕ್ರವಾರ ನ್ಯೂಜಿಲೆಂಡ್ಗೆ ಆಗಮಿಸಿದ್ದು, ಈ...
Read moreDetailsಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಅಮೆರಿಕ–ಇಸ್ರೇಲ್ ವಿರುದ್ಧ ಇರಾನ್ ತನ್ನ ರಾಜಕೀಯ ಮತ್ತು ಧಾರ್ಮಿಕ ಪ್ರಚಾರವನ್ನು ಮತ್ತಷ್ಟು ಉಗ್ರಗೊಳಿಸಿದೆ. ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ...
Read moreDetailsಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಭರಾಟೆ ಇಂದು ಜಗತ್ತಿನಾದ್ಯಂತ ಜೋರಾಗಿದೆ. ಬಹುತೇಕ ಬೃಹತ್ ಕಂಪನಿಗಳು ಎಐ ಮೇಲೆ ಕೋಟ್ಯಂತರ ರೂಪಾಯಿ ಸುರಿಯುತ್ತಿವೆ. ಆದರೆ, "ಹೂಡಿಕೆ ಮಾಡಿದ...
Read moreDetailsಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಶುಕ್ರವಾರ ಮತ್ತೊಂದು ಮೃತದೇಹವನ್ನು ರಕ್ಷಣಾ ಸಿಬ್ಬಂದಿ...
Read moreDetailsಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಇದೀಗ ತಮ್ಮ ವಿದೇಶಿ ಪ್ರವಾಸದ ಅಂತಿಮ ಹಂತವಾಗಿ ನ್ಯೂಜಿಲ್ಯಾಂಡ್ಗೆ ತೆರಳಿದ್ದಾರೆ. ಆಸ್ಟ್ರೇಲಿಯಾದ...
Read moreDetailsತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಳಿಕ ಮುಖ್ಯಮಂತ್ರಿ ವಿಜಯ್ ಮೊದಲ ಬಾರಿಗೆ ಕರೂರಿಗೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳಿಗೆ ದೊಡ್ಡ ಮಟ್ಟದ ಪರಿಹಾರ ಪ್ಯಾಕೇಜ್...
Read moreDetailsಬೆಂಗಳೂರು, ಜುಲೈ: 10: ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ವಿಂಡ್ ಟನಲ್ ಜಂಕ್ಷನ್ ಕೆಳಸೇತುವೆ ಕಾಮಗಾರಿಗೆ ಇನ್ನಷ್ಟು ವೇಗ ನೀಡುವಂತೆ ಗ್ರೇಟರ್ ಬೆಂಗಳೂರು...
Read moreDetailsಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ ತೀವ್ರಗೊಂಡಿದ್ದು, ಇರಾನ್ ವಿರುದ್ಧ ಅಮೆರಿಕ ಸುದೀರ್ಘ ಸಮರಕ್ಕೆ ಸಜ್ಜಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಜಾಗತಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಮೆರಿಕದ...
Read moreDetailsಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ, ಸಾವಿನ 131 ದಿನಗಳ ಬಳಿಕ ಗುರುವಾರ ತವರೂರು ಮಶಾದ್ನ ಇಮಾಮ್...
Read moreDetailsಚೀನಾದ ಫುಜಿಯಾನ್ ಪ್ರಾಂತ್ಯದ ಜಿಂಜಿಯಾಂಗ್ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಗ್ನಿ ಅವಘಡದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ...
Read moreDetailsಇಂದು ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಮತ್ತಷ್ಟು ವೇಗ ಸಿಗಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ನಗರ ಸುತ್ತಾಟ ನಡೆಸಿ ವಿವಿಧ ಭಾಗಗಳಲ್ಲಿನ ತೆರವು ಕಾರ್ಯವನ್ನು...
Read moreDetailsಧಾರವಾಡ ಕೃಷಿ ವಿಶ್ವವಿದ್ಯಾಲಯವು ಕೃಷಿ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಇತ್ತೀಚೆಗೆ ಮೆಂತೆ ಮತ್ತು ಹೆಸರು ಕಾಳುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿ ಪ್ರಯೋಗ ನಡೆಸಿದ ನಂತರ,...
Read moreDetailsವಿಶ್ವ ಫುಟ್ಬಾಲ್ನ ಬಲಿಷ್ಠ ತಂಡಗಳಲ್ಲಿ ಒಂದಾದ ಫ್ರಾನ್ಸ್, ಫಿಫಾ ವಿಶ್ವಕಪ್-2026ರಲ್ಲಿ ಮತ್ತೊಮ್ಮೆ ತನ್ನ ಶಕ್ತಿಯನ್ನು ಸಾಬೀತುಪಡಿಸಿದೆ. ಮೊರಾಕ್ಕೊ ವಿರುದ್ಧ ನಡೆದ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ 2-0 ಗೋಲುಗಳ ಅಂತರದಿಂದ...
Read moreDetailsತಮಿಳುನಾಡಿನ ಕರೂರಿನಲ್ಲಿ ಕಳೆದ ವರ್ಷ ನಡೆದ ಟಿವಿಕೆ ಸಮಾವೇಶದ ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ವಿಜಯ್ ನೀಡಿದ್ದ ಭರವಸೆ ಇದೀಗ ಈಡೇರುತ್ತಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದ...
Read moreDetailsಬಾಲಿವುಡ್ನ ಬಾದ್ಶಾ ಶಾರುಖ್ ಖಾನ್ ತಮ್ಮ ಸಿನಿಮಾಗಳಷ್ಟೇ ಅಲ್ಲ, ಐಷಾರಾಮಿ ಜೀವನಶೈಲಿ ಮತ್ತು ಆಸ್ತಿ ಹೂಡಿಕೆಗಳ ಕಾರಣಕ್ಕೂ ಸದಾ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ...
Read moreDetailsವಿಶ್ವ ಮಾರುಕಟ್ಟೆಯಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಬೆಂಕಿ ಹೆಚ್ಚಾದಂತೆ,...
Read moreDetailsರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಸಜ್ಜುಗೊಂಡಿದೆ. ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ ಕಾಲ ನಡೆಯಲಿರುವ ಈ ಮಹತ್ವದ...
Read moreDetailsರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ...
Read moreDetailsರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ...
Read moreDetailsಇಂದಿನ ದಿನವು ಹಲವು ರಾಶಿಯವರಿಗೆ ಹೊಸ ಅವಕಾಶಗಳು, ಆರ್ಥಿಕ ಲಾಭ ಹಾಗೂ ವೃತ್ತಿಜೀವನದಲ್ಲಿ ಪ್ರಗತಿಯನ್ನು ತಂದುಕೊಡಲಿದ್ದು, ಕೆಲವರು ಎಚ್ಚರಿಕೆಯಿಂದ ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ನಿಮ್ಮ ರಾಶಿಗೆ ಇಂದಿನ...
Read moreDetailsಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬಿರುಸುಗೊಂಡಿದ್ದು,...
Read moreDetailsತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಾಳೆ ಕರೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಜಿಲ್ಲಾಡಳಿತ ಹಾಗೂ ಪಕ್ಷದ ಕಾರ್ಯಕರ್ತರಿಂದ ಭರ್ಜರಿ ಸಿದ್ಧತೆಗಳು ನಡೆದಿವೆ. ಟಿವಿಕೆ ಸರ್ಕಾರ ಅಧಿಕಾರಕ್ಕೆ...
Read moreDetailsಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ನಡುವೆ ದೊಡ್ಡ ಮಟ್ಟದ ಆತಂಕಕಾರಿ ಘಟನೆ ನಡೆದಿದೆ. ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದ ಬಳಿ...
Read moreDetailsಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಗರಿಗೆದರಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡ ಬೆನ್ನಲ್ಲೇ ಇರಾನ್ನ ಪ್ರಮುಖ ಚಾಬಹಾರ್ ಬಂದರಿನ ಮೇಲೆ ಅಮೆರಿಕ ವಾಯುಪಡೆ...
Read moreDetailsನಟ ಹಾಗೂ ನಿರ್ಮಾಪಕ ಶಿವಕಾರ್ತಿಕೇಯನ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸಿನಿಮಾ ಅಥವಾ ಅಭಿನಯದ ಕಾರಣಕ್ಕೆ ಮಾತ್ರವಲ್ಲ, ತಮ್ಮ ಉದಾರ ಗುಣದಿಂದ ಗಮನ ಸೆಳೆದಿದ್ದಾರೆ. ತಮ್ಮ...
Read moreDetailsಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕೆಆರ್ಎಸ್ ಡ್ಯಾಂಗೆ ಒಳಹರಿವು ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂಗೆ ಹರಿದುಬರುವ ನೀರಿನ ಪ್ರಮಾಣದಲ್ಲಿ...
Read moreDetailsಕರ್ನಾಟಕದಲ್ಲಿ ಇದೀಗ ಮುಂಗಾರು ಮಳೆಯ ಚುರುಕು ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ...
Read moreDetailsಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಇಂದು ಮಶ್ಹಾದ್ನಲ್ಲಿ ನಡೆಯಲಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉಲ್ಬಣವಾಗುತ್ತಿರುವ ಯುದ್ಧ ಭೀತಿಯ ನಡುವೆ ಈ ಬೆಳವಣಿಗೆ ಜಗತ್ತಿನ...
Read moreDetailsಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇರಾನ್ ಮೇಲೆ ಅಮೆರಿಕ ಮತ್ತೊಂದು ಸುತ್ತಿನ ಭೀಕರ ವಾಯುದಾಳಿ ನಡೆಸಿದ...
Read moreDetailsಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಮತ್ತೊಮ್ಮೆ ಗಂಭೀರವಾಗಿ ತಲೆದೋರಿದೆ. ಈಗಾಗಲೇ ಇರಾನ್ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ...
Read moreDetailsಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆಯಿಂದಾಗಿ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ, ರಸ್ತೆ ಜಲಾವೃತ,...
Read moreDetailsಅಮೆರಿಕ ಮತ್ತು ಇರಾನ್ ನಡುವಿನ ಸಶಸ್ತ್ರ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳು ಅನಿಶ್ಚಿತತೆಯನ್ನು ಎದುರಿಸುತ್ತಿರುವಾಗ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರಿಸಿವೆ. ಅಮೆರಿಕ ಸೇನೆಯು ಇರಾನ್ ಮೇಲೆ ಹೊಸ...
Read moreDetailsಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ಟಿ20 ಪಂದ್ಯದಲ್ಲಿ 125 ರನ್ಗಳ ಭಾರೀ ಅಂತರದಿಂದ ಸೋಲು ಅನುಭವಿಸಿದ...
Read moreDetailsಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಭಾಗಗಳಾದ ದಕ್ಷಿಣ...
Read moreDetailsನಿಮ್ಮ ರಾಶಿಗೆ ಅನುಗುಣವಾಗಿ ಇಂದಿನ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ಕೆಲಸದ ಒತ್ತಡ ಹೆಚ್ಚಾಗಬಹುದು. ಹಿರಿಯರ ಸಲಹೆ ಪಾಲಿಸಿದರೆ ಲಾಭವಾಗಲಿದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ...
Read moreDetailsಪುಣೆ ಸಮೀಪದ ಲೋಹಗಢದಲ್ಲಿ ನಡೆದ ಕೇತನ್ ಕೊಲೆ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಸಿಗುತ್ತಿದ್ದು, ತನಿಖೆ ಗಂಭೀರ ಹಂತ ತಲುಪಿದೆ. ಈ ಪ್ರಕರಣದಲ್ಲಿ ಇದೀಗ ಬಹಿರಂಗವಾಗಿರುವ...
Read moreDetailsಸಿರಿಯಾ ರಾಜಧಾನಿ ಡಮಾಸ್ಕಸ್ನಲ್ಲಿ ಮಂಗಳವಾರ ಭೀಕರ ಸ್ಫೋಟಗಳ ಸರಣಿ ಸಂಭವಿಸಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಡಮಾಸ್ಕಸ್ಗೆ ಅಧಿಕೃತ ಭೇಟಿ...
Read moreDetailsಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಹಿಂಜರಿಕೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
Read moreDetailsಕೇರಳದ ವಯನಾಡಿನ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತ ದುರಂತ ಭಾರೀ ಆತಂಕಕ್ಕೆ ಕಾರಣವಾಗಿದೆ. ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಮಣ್ಣು ಕುಸಿದು ಇಬ್ಬರು...
Read moreDetailsಮೈಸೂರು ದಸರಾ 2026ರ ನಾಡಹಬ್ಬಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿದ್ದು, ಈ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಇದೀಗ ಅಧಿಕೃತ ಚಾಲನೆ ಸಿಕ್ಕಿದೆ. ಕರ್ನಾಟಕ ಸರ್ಕಾರ...
Read moreDetailsಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮಂಗಳವಾರ ಭಾರೀ ಭೂಕುಸಿತ ಸಂಭವಿಸಿದ್ದು, ಮೇಪ್ಪಾಡಿ ಭಾಗದ ನಿರ್ಮಾಣ ಹಂತದ ಸುರಂಗ ರಸ್ತೆ...
Read moreDetailsಫಿಫಾ ವಿಶ್ವಕಪ್ 2026ರ 16ನೇ ಸುತ್ತಿನ ಪಂದ್ಯದಲ್ಲಿ ಬೆಲ್ಜಿಯಂ ತಂಡ ಅಮೆರಿಕ ವಿರುದ್ಧ 4-1 ಅಂತರದ ಭರ್ಜರಿ ಗೆಲುವು ದಾಖಲಿಸಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದೆ. ಸಹ-ಆತಿಥೇಯ ರಾಷ್ಟ್ರವಾದ...
Read moreDetailsಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ...
Read moreDetailsಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಬೇಲೂರು ಹಾಗೂ ಆಲೂರು ತಾಲೂಕಿನ ಹಲವು ಭಾಗಗಳಲ್ಲಿ ಬಿರುಗಾಳಿ...
Read moreDetailsಇಂಡೋನೇಷ್ಯಾ ರಾಜಧಾನಿ ಜಕಾರ್ತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಲಭಿಸಿದೆ. ಮೂರು ರಾಷ್ಟ್ರಗಳ ರಾಜತಾಂತ್ರಿಕ ಪ್ರವಾಸದ ಅಂಗವಾಗಿ ಮೋದಿ ಅವರು ಮೊದಲು ಇಂಡೋನೇಷ್ಯಾಗೆ ಭೇಟಿ...
Read moreDetailsದೇಶದ ಸಹಕಾರ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಸಹಕಾರ...
Read moreDetailsಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ದೇಶಾದ್ಯಂತ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜುಲೈ 7) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು...
Read moreDetailsಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ‘ಕಾಂತಾರ’ ಚಿತ್ರದ ಮೂಲಕ ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮೆರಗುಗೊಳಿಸಿದ...
Read moreDetailsವಿಶ್ವ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೊ ಅವರ ವಿಶ್ವಕಪ್ ಕನಸು ಮತ್ತೊಮ್ಮೆ ಭಂಗವಾಗಿದೆ. ಅಮೆರಿಕದ ಟೆಕ್ಸಾಸ್ನಲ್ಲಿ ಸೋಮವಾರ ಭಾರತೀಯ ಕಾಲಮಾನ ಮುಂಜಾನೆ ನಡೆದ ಪ್ರೀ-ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಪೋರ್ಚುಗಲ್...
Read moreDetailsಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ...
Read moreDetailsಬೆಳಗಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜುಲೈ 10ರಿಂದ 12ರವರೆಗೆ ಬೆಳಗಾವಿ ನಗರದಲ್ಲಿ ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಲು...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲೇ ಮುಂಗಾರು...
Read moreDetailsಇಂದಿನ ದಿನವು ಕೆಲವು ರಾಶಿಯವರಿಗೆ ಹೊಸ ಅವಕಾಶಗಳನ್ನು ನೀಡಲಿದ್ದು, ಇನ್ನೂ ಕೆಲವು ರಾಶಿಯವರು ಹಣಕಾಸು, ಆರೋಗ್ಯ ಹಾಗೂ ಸಂಬಂಧಗಳ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ನಿಮ್ಮ ರಾಶಿಗೆ...
Read moreDetailsಬೆಂಗಳೂರು: ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಅಗತ್ಯವಿರುವ ಅತ್ಯಾಧುನಿಕ ಉಪಕರಣಗಳನ್ನು ತಯಾರಿಸುವ ಬೆಂಗಳೂರು ಮೂಲದ ಪ್ರತಿಷ್ಠಿತ 'ಹಿಕಲ್ ಟೆಕ್ನಾಲಜೀಸ್' ತಮಿಳುನಾಡಿನ ಹೊಸೂರಿನಲ್ಲಿ ಬೃಹತ್ ಉತ್ಪಾದನಾ ಘಟಕದ...
Read moreDetailsಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ...
Read moreDetailsರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಎನ್ಡಿಎ ನಾಯಕರು, ತಕ್ಷಣ ತನಿಖೆ ನಡೆಸಿ ಎಲ್ಲಾ...
Read moreDetailsದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 6ರಿಂದ 11ರವರೆಗೆ ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಸೇರಿ ಮೂರು ರಾಷ್ಟ್ರಗಳ ಮಹತ್ವದ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸಕ್ಕೆ ಮುನ್ನ...
Read moreDetailsಬೀದರ್ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ನಗರದ ಗಣೇಶ್ ಮೈದಾನದಲ್ಲಿ ಸಂಜೆ 5...
Read moreDetailsಬೆಂಗಳೂರು: ತಡರಾತ್ರಿ ಆಫೀಸ್ನಲ್ಲಿ ಕೆಲಸ ಮಾಡುವಾಗ ಹೊಟ್ಟೆ ಹಸಿವಾದರೆ, ಊಟ ಆರ್ಡರ್ ಮಾಡಲು ಹೋಟೆಲ್ಗಳು ಸಿಗುತ್ತಿಲ್ಲ ಎಂಬ ಚಿಂತೆ ಇನ್ಮುಂದೆ ಬೇಡ. ಭಾರತದ ಪ್ರಮುಖ ಫುಡ್ ಡೆಲಿವರಿ...
Read moreDetailsಸ್ಯಾಂಡಲ್ವುಡ್ನ ಜನಪ್ರಿಯ ನಟ ಡಾಲಿ ಧನಂಜಯ್ ಜೀವನದಲ್ಲಿ ಹೊಸ ಸಂತಸದ ಅಧ್ಯಾಯ ಆರಂಭವಾಗಿದೆ. ಇತ್ತೀಚೆಗಷ್ಟೇ ತಂದೆಯಾಗಿ ಬಡ್ತಿ ಪಡೆದಿರುವ ಧನಂಜಯ್, ತಮ್ಮ ಮುದ್ದಾದ ಮಗುವಿನ ಮೊದಲ ಫೋಟೋವನ್ನು...
Read moreDetails10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ಗೆ ಭಾನುವಾರ ತೆರೆ ಬಿದ್ದಿದ್ದು, ಫೈನಲ್ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ 7ನೇ ಬಾರಿ...
Read moreDetailsರಾಜ್ಯದ ಜನತೆಗೆ, ವಿಶೇಷವಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ಅನ್ನದಾತರಿಗೆ ಕೊನೆಗೂ ಮಳೆರಾಯ ಸಿಹಿ ಸುದ್ದಿ ತಂದಿದ್ದಾನೆ. ಕಳೆದ ಆರು ತಿಂಗಳಿನಿಂದ ಮಳೆಯ ಕೊರತೆಯಿಂದ ಸೊರಗಿದ್ದ ಕಾವೇರಿ ಜಲಾನಯನ...
Read moreDetailsಮುಂಬೈನಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಅದರ ನಡುವೆ ಮಾನಖುರ್ದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ...
Read moreDetails