ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

ಸೂರ್ಯ-ಜ್ಯೋತಿಕಾ ‘ದಿ ಸೀಕ್ವೆಲ್’: ಮಕ್ಕಳ ಮುಂದೆ ಮರುಮದುವೆ

ಯ್ಯ (24)

ದಕ್ಷಿಣ ಭಾರತೀಯ ಚಿತ್ರರಂಗದ ಮೋಸ್ಟ್ ರೋಮ್ಯಾಂಟಿಕ್ ರಿಯಲ್ ಲೈಫ್ ಕಪಲ್ ಸೂರ್ಯ ಮತ್ತು ಜ್ಯೋತಿಕಾ ದಾಂಪತ್ಯಕ್ಕೆ ಈಗ 20 ವರ್ಷಗಳ ಸಂಭ್ರಮ. ಹಿಂದೂ ಸಂಪ್ರದಾಯದ ಸೂರ್ಯ ಹಾಗೂ...

Read moreDetails

ಕಾಂತಾರ ಚಾಪ್ಟರ್ 1 ಯಶಸ್ಸು ಪ್ರಶಸ್ತಿಗಳ ಬೇಟೆಯಲ್ಲಿ ರಿಷಬ್

ಯ್ಯ (23)

ಸ್ಯಾಂಡಲ್‌ವುಡ್‌ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ 'ಕಾಂತಾರ' ಜಾದೂ ಸೈಮಾ ಅಂಗಳದಲ್ಲೂ ಮುಂದುವರಿದಿದೆ. ಬೆಂಗಳೂರಿನಲ್ಲಿ ನಡೆದ 14ನೇ ಆವೃತ್ತಿಯ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಂತಾರ...

Read moreDetails

ಮೆಕ್ಕಾದಲ್ಲಿ ಮೊದಲ ಬಾರಿಗೆ ವೈಮಾನಿಕ ದಾಳಿ ಎಚ್ಚರಿಕೆ!

ಯ್ಯ (22)

ಇಸ್ಲಾಂ ಧರ್ಮದ ಪವಿತ್ರ ನಗರ ಮೆಕ್ಕಾ ಸೇರಿದಂತೆ ಸೌದಿ ಅರೇಬಿಯಾದ ಜೆಡ್ಡಾ ಮತ್ತು ತೈಫ್ ಗವರ್ನರೇಟ್‌ಗಳಲ್ಲಿ ಮಂಗಳವಾರ ತುರ್ತು ವೈಮಾನಿಕ ದಾಳಿ ಎಚ್ಚರಿಕೆ ಘೋಷಿಸಲಾಗಿದ್ದು, ಸೌದಿ ಅರೇಬಿಯಾದ...

Read moreDetails

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯ್ಯ (20)

ದಸರಾ, ದೀಪಾವಳಿ ಹಾಗೂ ಛತ್‌ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವು...

Read moreDetails

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ಯ್ಯ (18)

ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರ ವಿವಾಹದ ಕುರಿತು ಮಹತ್ವದ ಸುದ್ದಿ ಹೊರಬಿದ್ದಿದೆ. ಇಬ್ಬರೂ ಡಿಸೆಂಬರ್...

Read moreDetails

ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ

ಯ್ಯ (16)

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಅಫ್ಘಾನಿಸ್ತಾನವನ್ನು...

Read moreDetails

ಕರ್ನಾಟಕ ಹವಾಮಾನ: ಇಂದು ರಾಜ್ಯದಲ್ಲಿ ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಯ್ಯ (13)

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ...

Read moreDetails

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ಯ್ಯ (12)

ಇಂದು ಸೆಪ್ಟೆಂಬರ್ 16, 2026. ಪ್ರತಿಯೊಂದು ರಾಶಿಯವರಿಗೂ ದಿನದ ಗ್ರಹಗತಿಗಳು ವಿಭಿನ್ನ ರೀತಿಯ ಫಲಿತಾಂಶಗಳನ್ನು ನೀಡಲಿವೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಸಿಗಬಹುದು. ಇನ್ನು...

Read moreDetails

ತಾರೆಯರ ಮನೆಗಳಲ್ಲಿ ಅದ್ಧೂರಿ ಗೌರಿ-ಗಣೇಶ ಸಂಭ್ರಮ

ಹ್ಮೋ (20)

ದೇಶಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದ್ದು, ನಮ್ಮ ಚಂದನವನದ ತಾರೆಯರಿಂದ ಹಿಡಿದು ಬಿ-ಟೌನ್ ಅಂಗಳದವರೆಗೆ ಗಣಪತಿ ಬಪ್ಪನ ಆರಾಧನೆ ಸಖತ್ ಅದ್ಧೂರಿಯಾಗಿ ನಡೆದಿದೆ. ತಾರೆಯರ ಮನೆಗಳಲ್ಲಿ...

Read moreDetails

ರೇಷನ್ ಕಾರ್ಡ್‌ದಾರರೇ ಗಮನಿಸಿ: ಇ-ಕೆವೈಸಿಗೆ ಇನ್ನೂ 15 ದಿನ ಮಾತ್ರ ಬಾಕಿ!

ಹ್ಮೋ (19)

ಬೆಂಗಳೂರು: ರಾಜ್ಯದ ರೇಷನ್ ಕಾರ್ಡ್‌ದಾರರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ರೇಷನ್ ಕಾರ್ಡ್‌ಗಳ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನು ಕೇವಲ 15 ದಿನಗಳು ಮಾತ್ರ ಬಾಕಿ ಉಳಿದಿವೆ....

Read moreDetails

‘ಪವರ್ ಮ್ಯಾನ್’ ಜೊತೆ ಕಾಟೇರ ಕಾಂಬೋ ಭರ್ಜರಿ ಕಂಬ್ಯಾಕ್..!

ಹ್ಮೋ (17)

ದೊಡ್ಮನೆ ಕುಡಿ, ಯುವ ರಾಜಕುಮಾರ್ ಅವರ ನೆಕ್ಸ್ಟ್ ಮೂವಿ ಯಾವುದು ಅನ್ನೋ ಪ್ರಶ್ನೆಗೆ ಫೈನಲಿ ಉತ್ತರ ಸಿಕ್ಕಿದೆ. ಗಣೇಶನ ಹಬ್ಬದಂದೇ ಸ್ಯಾಂಡಲ್‌ವುಡ್‌ನಲ್ಲಿ ಪಟಾಕಿ ಸಿಡಿಸಿರೋ ಯುವ, ಪವರ್‌ಫುಲ್...

Read moreDetails

ಜೈಲರ್ 2 ರೈಟ್ಸ್‌ಗಾಗಿ ದಿಲ್ ರಾಜು-ನಾಗವಂಶಿ ನಡುವೆ ಬಿಗ್ ಫೈಟ್

ಹ್ಮೋ (15)

ತೆಲುಗು ಚಿತ್ರರಂಗದಲ್ಲಿ ಈಗ ತಲೈವರ್ ಹವಾ ಮಾಮೂಲಾಗಿಲ್ಲ, ಕೋಟಿ ಕೋಟಿ ಹಣದ ಆಫರ್ ಶುರುವಾಗಿದೆ. ಜೈಲರ್ 2 ಸಿನಿಮಾ ರಿಲೀಸ್ ಆಗೋಕು ಮುಂಚೆಯೇ ವಿತರಕರ ಮಧ್ಯೆ ರಕ್ತಚರಿತ್ರೆ...

Read moreDetails

ರಾಮಾಯಣ vs ಮೂಕುತಿ ಅಮ್ಮನ್ 2 ಪ್ರೇಕ್ಷಕರ ಜೈಕಾರ ಯಾರಿಗೆ..?

ಹ್ಮೋ (13)

ದೀಪಾವಳಿಗೆ ಪಟಾಕಿ ಸಿಡಿಯೋದು ಕಾಮನ್ ಆದ್ರೆ ಈ ಬಾರಿ ಇಂಡಿಯನ್ ಬಾಕ್ಸ್ ಆಫೀಸ್‌ನಲ್ಲಿ ಆಟಂ ಬಂಬ್ ಸಿಡಿಯೋದು ಪಕ್ಕಾ. ಅಕ್ಕ- ತಮ್ಮ ಇಂಡಿಯನ್ ಸೂಪರ್‌ಸ್ಟಾರ್‌ಗಳು ಮುಖಾಮುಖಿ ಆಗ್ತಿದ್ದು,...

Read moreDetails

ಮದ್ದೂರಿನಲ್ಲಿ ಅದ್ಧೂರಿ ಗಣೇಶೋತ್ಸವ: 108 ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಸಜ್ಜು

ಹ್ಮೋ (12)

ಕಳೆದ ವರ್ಷ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಾಟೆಯ ಹಿನ್ನೆಲೆಯಲ್ಲಿ ಈ ಬಾರಿ ಮದ್ದೂರಿನಲ್ಲಿ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ...

Read moreDetails

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ಹ್ಮೋ (11)

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾದ ಆರೋಪದ ಹಿನ್ನೆಲೆಯಲ್ಲಿ ಕಾರು ಚಾಲಕ ಕಲ್ಯಾಣ್ ಬೈನ್ಸ್ಲಾ ಅವರನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ...

Read moreDetails

₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ಹ್ಮೋ (10)

ಡಿಜಿಟಲ್‌ ಪಾವತಿ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದ್ದು, ₹2,000 ವರೆಗೆ ನಡೆಯುವ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕ ವಿಧಿಸುವಂತಿಲ್ಲ...

Read moreDetails

ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ

ಹ್ಮೋ (8)

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಏಷ್ಯಾಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು...

Read moreDetails

ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!

ಹ್ಮೋ (7)

 ತಿರುಮಲದಲ್ಲಿ ಕಲಿಯುಗದ ವೈಕುಂಠನಾಥ ಶ್ರೀ ವೆಂಕಟೇಶ್ವರ ಸ್ವಾಮಿಯ ಸಾಲಕಟ್ಲ ಬ್ರಹ್ಮೋತ್ಸವಕ್ಕೆ ಅದ್ಧೂರಿ ಸಿದ್ಧತೆಗಳು ಪೂರ್ಣಗೊಂಡಿವೆ. ಸೆಪ್ಟೆಂಬರ್ 15ರಿಂದ 23ರವರೆಗೆ ನಡೆಯಲಿರುವ ಈ ವೈಭವದ ಉತ್ಸವಕ್ಕೆ ತಿರುಮಲ ಬೆಟ್ಟಗಳು...

Read moreDetails

ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಹ್ಮೋ (6)

ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಗಣೇಶನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕೇಂದ್ರ...

Read moreDetails

iPhone ಬಳಕೆದಾರರಿಗೆ ಗುಡ್‌ನ್ಯೂಸ್: iOS 27 ಅಪ್‌ಡೇಟ್ ರಿಲೀಸ್!

ಹ್ಮೋ (4)

ಆಪಲ್ ತನ್ನ ಬಹುನಿರೀಕ್ಷಿತ iOS 27 ಅಪ್‌ಡೇಟ್ ಅನ್ನು ಜಾಗತಿಕವಾಗಿ ಬಿಡುಗಡೆ ಮಾಡಿದೆ. ಭಾರತದ ಐಫೋನ್ ಬಳಕೆದಾರರೂ ಈ ಹೊಸ ಅಪ್‌ಡೇಟ್‌ ಪಡೆಯಬಹುದಾಗಿದೆ. ಹೊಸ ಆವೃತ್ತಿಯಲ್ಲಿ ಮುಂದಿನ...

Read moreDetails

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಛಾಯೆ: CM ಡಿ.ಕೆ.ಶಿವಕುಮಾರ್

ಹ್ಮೋ (2)

ರಾಜ್ಯದಲ್ಲಿ ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗುವ ಆತಂಕವಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರದ ಬವಣೆಗೆ ಸಿಲುಕುವ ಸಾಧ್ಯತೆಯಿದೆ ಎಂದು CM ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

Read moreDetails

ಬಿಗ್ ಬಾಸ್ ಮನೆಯಿಂದ ಓಂ ಪ್ರಕಾಶ್ ರಾವ್ ಔಟ್!

ಹ್ಮೋ (1)

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರ ಜರ್ನಿ ಅರ್ಧಕ್ಕೆ ಅಂತ್ಯಗೊಂಡಿದೆ. ಕಾಲು ನೋವು ಹಾಗೂ ಆರೋಗ್ಯದಲ್ಲಿ...

Read moreDetails

ದೇಶಾದ್ಯಂತ ಗಣೇಶೋತ್ಸವ ಸಂಭ್ರಮ: ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ!

ಯ್ಯ (11)

ಗಣೇಶ ಚತುರ್ಥಿ ಸಂಭ್ರಮ ದೇಶಾದ್ಯಂತ ಮನೆ ಮಾಡಿದ್ದು, ಎಲ್ಲೆಡೆ ‘ಗಣಪತಿ ಬಪ್ಪಾ ಮೋರಯಾ’ ಘೋಷಣೆ ಮೊಳಗುತ್ತಿದೆ. ವಿಘ್ನ ವಿನಾಯಕನ ಆರಾಧನೆಯ ಈ ಹಬ್ಬವನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದು,...

Read moreDetails

ಮೈಸೂರು ದಸರಾಗೆ ಭರ್ಜರಿ ಸಿದ್ಧತೆ; ಗಜಪಡೆಗೆ ವಿಶೇಷ ಪೂಜೆ

ಯ್ಯ (8)

ದೇಶಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೇ, ಮೈಸೂರಿನ ಅರಮನೆ ಆವರಣದಲ್ಲೂ ಹಬ್ಬದ ಸಡಗರ ಕಳೆಗಟ್ಟಿದೆ. ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು...

Read moreDetails

iPhone 17 Pro ಬೆಲೆ ಭಾರೀ ಇಳಿಕೆ: ಕ್ರೋಮಾದಲ್ಲಿ ಭರ್ಜರಿ ಡೀಲ್, ಆಫರ್ ಪಡೆಯೋದು ಹೇಗೆ?

ಯ್ಯ (6)

ಆಪಲ್‌ನ ಹೊಸ ಐಫೋನ್ 18 ಪ್ರೊ ಸರಣಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಿದ್ಧವಾಗಿರುವ ಬೆನ್ನಲ್ಲೇ, ಐಫೋನ್ 17 ಪ್ರೊ ಸರಣಿಯ ಮೇಲೆ ಭರ್ಜರಿ ಆಫರ್‌ಗಳು ಲಭ್ಯವಾಗುತ್ತಿವೆ. ಕ್ರೋಮಾ...

Read moreDetails

ಗಣೇಶ ಹಬ್ಬದಂದೇ ಮಗನ ಹೆಸರು ರಿವೀಲ್ ಮಾಡಿದ ಡಾಲಿ

ಯ್ಯ (5)

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ಅಭಿಮಾನಿಗಳಿಗೆ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಗಂಡು ಮಗುವಿನ ಪೋಷಕರಾಗಿರುವ ಈ ಜೋಡಿ,...

Read moreDetails

ರಾಮನಾಗಿ ರಣಬೀರ್, ಸೀತೆಯಾಗಿ ಸಾಯಿ ಪಲ್ಲವಿ: ‘ರಾಮಾಯಣ’ ಮೊದಲ ಹಾಡು ರಿಲೀಸ್!

ಯ್ಯ (4)

ಬಹುನಿರೀಕ್ಷಿತ ಬಾಲಿವುಡ್ ಸಿನಿಮಾ ‘ರಾಮಾಯಣ’ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದ ಮೊದಲ ಭಾಗದ ಮೊದಲ ಹಾಡು ‘ಜೈ ಜೈ ರಾಮ್’...

Read moreDetails

ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!

ಯ್ಯ (2)

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಹಾಲಿ ಚಾಂಪಿಯನ್ ಶ್ರೀಲಂಕಾ ತಂಡವನ್ನು 72...

Read moreDetails

ಹಬ್ಬದ ಸಂಭ್ರಮ: ಕೆಆರ್ ಮಾರ್ಕೆಟ್‌ನಲ್ಲಿ ಹೂವು-ಹಣ್ಣು ಖರೀದಿಗೆ ಮುಗಿಬಿದ್ದ ಜನ!

ಯ್ಯ (1)

ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಹಬ್ಬದ ಖರೀದಿಗಾಗಿ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ಜನಸಾಗರವೇ ಹರಿದುಬಂದಿದೆ. ಬೆಳಗ್ಗೆಯಿಂದಲೇ ಸಾವಿರಾರು ಜನರು ಮಾರುಕಟ್ಟೆಗೆ ಆಗಮಿಸಿ ಹೂವು, ಹಣ್ಣು, ತರಕಾರಿ...

Read moreDetails

ಮಹಿಳಾ ಏಷ್ಯಾ ಕಪ್‌ನಲ್ಲೂ ಟ್ರೋಫಿ ವಿವಾದ; ನಖ್ವಿಗೆ ಶಾಕ್ ಕೊಟ್ಟ ಭಾರತ!

ಯ್ಯ

ಏಷ್ಯಾ ಕಪ್ ಟ್ರೋಫಿ ಸುತ್ತಲಿನ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕಳೆದ ವರ್ಷ ಪುರುಷರ ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಬಳಿಕ ಕಾಣಿಸಿಕೊಂಡಿದ್ದ ಹೈಡ್ರಾಮಾ...

Read moreDetails

ಮಹಿಳಾ ಏಷ್ಯಾಕಪ್: ಫೈನಲ್ ಟಿಕೆಟ್‌ಗಾಗಿ ಇಂದು ಶ್ರೀಲಂಕಾ vs ಪಾಕಿಸ್ತಾನ ಫೈಟ್

ಪಟ್ಟೆ ತಲೆ ಹೆಬ್ಬಾತು ಪ್ರಕರಣ (26)

ಮಹಿಳಾ ಏಷ್ಯಾಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ಇಂದು ನಡೆಯಲಿದ್ದು, ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಫೈನಲ್ ಪ್ರವೇಶಕ್ಕಾಗಿ ಮುಖಾಮುಖಿಯಾಗಲಿವೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ...

Read moreDetails

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)

ಬಾಕ್ಸ್ ಆಫೀಸ್‌ನಲ್ಲಿ ಶತಕೋಟಿ ಕಲೆಕ್ಷನ್ ಮಾಡಿ ಇಡೀ ಸೌತ್ ಇಂಡಸ್ಟ್ರಿಯನ್ನೇ ಶೇಕ್ ಮಾಡಿದ ಆ ಮಾಸ್ ಆಕ್ಷನ್ ಸಿನಿಮಾ ಯಾವುದು..? ಗೆಲುವಿನ ತೇಲಿನಲ್ಲಿ ತೇಲುತ್ತಿರುವ ಆ ಬಿಗ್...

Read moreDetails

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)

ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಸೆ ಮೂಡಿಸಿ, ಸಂಪೂರ್ಣವಾಗಿ ನಿಂತೇ ಹೋಯ್ತು ಅನ್ಕೊಂಡಿದ್ದ ಬ್ಲಾಕ್‌ಬಸ್ಟರ್ ಸೀಕ್ವೆಲ್ ಸಿನಿಮಾವೊಂದು ಈಗ ಮತ್ತೆ ಸೈಲೆಂಟ್ ಆಗಿ ಜೀವ ಪಡೆದುಕೊಳ್ಳುತ್ತಿದೆ. ನಿಂತು ಹೋಯ್ತು...

Read moreDetails

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)

ಗ್ಲಾಮರ್ ಪ್ರಪಂಚದಲ್ಲಿ ಬೋಲ್ಡ್ ದೃಶ್ಯಗಳೇ ಸಕ್ಸಸ್ ಫಾರ್ಮುಲಾ ಅಂದುಕೊಂಡಿರೋ ಈ ಕಾಲದಲ್ಲೂ ತಮ್ಮ ಸ್ವಂತ ಸಿದ್ಧಾಂತಕ್ಕೆ ಕಟ್ಟುಬಿದ್ದು, ಇಡೀ ಚಿತ್ರರಂಗವೇ ಹುಬ್ಬೇರಿಸುವಂತೆ ಮಾಡಿದ್ದಾರೆ ದಕ್ಷಿಣ ಭಾರತದ ನಟಿ...

Read moreDetails

ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್‌ ಟಿಕೆಟ್ ದರ ಭಾರೀ ಏರಿಕೆ!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (19)

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಪ್ರಯಾಣಿಕರಿಗೆ ಖಾಸಗಿ ಬಸ್‌ಗಳು ಬಿಗ್ ಶಾಕ್ ನೀಡಿವೆ. ಹಬ್ಬದ ಸಂದರ್ಭದ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡಿರುವ...

Read moreDetails

ಮೈಸೂರು ದಸರಾ ಚಿತ್ರೋತ್ಸವಕ್ಕೆ ಕೊಕ್: ಭುಗಿಲೆದ್ದ ಆಕ್ರೋಶ!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (18)

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದ ದಸರಾ ಚಲನಚಿತ್ರೋತ್ಸವಕ್ಕೆ ಈ ಬಾರಿ ಬ್ರೇಕ್ ಹಾಕಲಾಗಿದೆ. ಪ್ರೇಕ್ಷಕರಿಂದ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ...

Read moreDetails

ಯುಎಸ್ ಓಪನ್ ಫೈನಲ್‌ಗೆ ಸಬಲೆಂಕಾ-ರೈಬಾಕಿನಾ ಎಂಟ್ರಿ; ಪ್ರಶಸ್ತಿಗಾಗಿ ಬಿಗ್ ಫೈಟ್!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (16)

2026ರ ಯುಎಸ್ ಓಪನ್ ಮಹಿಳಾ ಸಿಂಗಲ್ಸ್ ಟೂರ್ನಿಯ ಫೈನಲ್‌ ವೇದಿಕೆ ಸಜ್ಜಾಗಿದೆ. ವಿಶ್ವದ ಅಗ್ರ ಶ್ರೇಯಾಂಕದ ಆಟಗಾರ್ತಿ ಅರಿನಾ ಸಬಲೆಂಕಾ ಹಾಗೂ ಕಝಾಕಿಸ್ತಾನದ ಎಲೆನಾ ರೈಬಾಕಿನಾ ಪ್ರಶಸ್ತಿಗಾಗಿ...

Read moreDetails

ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (14)

ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಬಂಧದಲ್ಲಿ ಮಹತ್ವದ ಬೆಳವಣಿಗೆಗೆ ವೇದಿಕೆ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ...

Read moreDetails

ಗಣೇಶನ ದರ್ಶನ ಮಾಡಿದ್ರೆ ಏನೆಲ್ಲಾ ಫಲ? ತಿಳಿಯಿರಿ ಗಣಪತಿಯ ಮಹಿಮೆ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (12)

ವಿಘ್ನಗಳನ್ನು ನಿವಾರಿಸುವ ದೇವರು, ಜ್ಞಾನದ ಅಧಿದೇವತೆ ಹಾಗೂ ಶುಭಕಾರ್ಯಗಳ ಆರಂಭದಲ್ಲಿ ಮೊದಲ ಪೂಜೆ ಸ್ವೀಕರಿಸುವ ದೇವರು ಎಂದರೆ ಗಣೇಶ. ಯಾವುದೇ ಶುಭಕಾರ್ಯವನ್ನು ಆರಂಭಿಸುವ ಮುನ್ನ ಗಣಪತಿಯನ್ನು ಸ್ಮರಿಸುವುದು...

Read moreDetails

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನದ ಬೆಲೆ ಇಳಿಕೆ!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (11)

ಬೆಂಗಳೂರು: ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಸೆಪ್ಟೆಂಬರ್ 11, ಶುಕ್ರವಾರದಂದು ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ದಾಖಲಾಗಿದ್ದು, ಒಂದು ಗ್ರಾಂ ಚಿನ್ನದ...

Read moreDetails

ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’

ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ವಾಹಿನಿ ‘ಜೀ ಕನ್ನಡ’ಕರ್ನಾಟಕದ ತಾಯಂದಿರ ನೃತ್ಯ ಪ್ರತಿಭೆ ಮತ್ತು ಕನಸುಗಳಿಗೆ ಹೊಸ ರೆಕ್ಕೆ ನೀಡಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್...

Read moreDetails

ತಿರುಪತಿಗೆ ತೆರಳುವ ಭಕ್ತರೇ ಗಮನಿಸಿ: ಸೆ.13ರಂದು ವಿಐಪಿ ದರ್ಶನ ಇಲ್ಲ!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (7)

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಟ್ಟಣೆ ಮತ್ತೆ ಗಣನೀಯವಾಗಿ ಹೆಚ್ಚಾಗಿದೆ. ಸತತ ರಜೆಗಳು ಹಾಗೂ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ...

Read moreDetails

ಇಂದಿನಿಂದ ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ: 4 ದಿನ ಬ್ಯಾಂಕ್‌ ಸೇವೆ ಬಂದ್‌

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ದೇಶಾದ್ಯಂತ ಇಂದು ಬ್ಯಾಂಕ್‌ ಗ್ರಾಹಕರಿಗೆ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವಾರಕ್ಕೆ ಐದು ದಿನಗಳ ಕೆಲಸದ ಪದ್ಧತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

Read moreDetails

BRICS ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

2026ರ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಗೆ ಬಂದಿಳಿದ ಪುಟಿನ್ ಅವರನ್ನು ಭಾರತ ಸರ್ಕಾರದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಪುಟಿನ್...

Read moreDetails

ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಫೈನಲ್‌ಗೆ ಲಗ್ಗೆ!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

2026ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರಿಸಿದ್ದು, ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 40 ರನ್‌ಗಳಿಂದ ಮಣಿಸಿ ಫೈನಲ್‌ಗೆ ಪ್ರವೇಶಿಸಿದೆ. ದುಬೈ...

Read moreDetails

ಇಂದು ರಾಜ್ಯದ ಹವಾಮಾನ ಹೇಗಿದೆ? ಮಳೆ-ಬಿಸಿಲಿನ ಸಂಪೂರ್ಣ ಮಾಹಿತಿ ಇಲ್ಲಿದೆ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ. ಸೆಪ್ಟೆಂಬರ್ 11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ...

Read moreDetails

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಇಂದು ಶುಕ್ರವಾರ, ಸೆಪ್ಟೆಂಬರ್ 11, 2026. ಭಾದ್ರಪದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಇಂದಿನ ದಿನವು ಧಾರ್ಮಿಕವಾಗಿ ವಿಶೇಷವಾಗಿದೆ. 12 ರಾಶಿಗಳಿಗೂ ಗ್ರಹಗಳ ಪ್ರಭಾವದಿಂದ ವಿಭಿನ್ನ ಫಲಗಳು ದೊರೆಯುವ ಸಾಧ್ಯತೆ...

Read moreDetails

ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡಿ: ಹೈಕೋರ್ಟ್ ಮೊರೆ ಹೋದ ದರ್ಶನ್

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (82)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು, ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡದ ವಿಚಾರಣಾ...

Read moreDetails

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (81)

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಘಟನೆ ಬಳಿಕ...

Read moreDetails

5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (73)

ದೇಶಿ ಕ್ರಿಕೆಟ್‌ನ ಪ್ರತಿಷ್ಠಿತ ರೆಡ್-ಬಾಲ್ ಟೂರ್ನಿಯಾದ ದುಲೀಪ್ ಟ್ರೋಫಿಯ ಫೈನಲ್ ಪಂದ್ಯ ಇದೀಗ ಭರ್ಜರಿಯಾಗಿ ನಡೆಯುತ್ತಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಕಾದಾಟದಲ್ಲಿ ಈಸ್ಟ್...

Read moreDetails

ಶ್ರೀವಿಷ್ಣುಗೆ ಜೋಡಿಯಾದ ಆಶಿಕಾ ರಂಗನಾಥ್; ಟಾಲಿವುಡ್‌ನಲ್ಲಿ ಮತ್ತೊಂದು ಬಿಗ್ ಚಾನ್ಸ್!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (68)

ಸ್ಯಾಂಡಲ್‌ವುಡ್‌ನ ನಟಿ ಆಶಿಕಾ ರಂಗನಾಥ್ ಇದೀಗ ಟಾಲಿವುಡ್‌ನಲ್ಲಿ ತಮ್ಮ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಆಶಿಕಾ, ಸದ್ಯ ತೆಲುಗು...

Read moreDetails

ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)

ಮಹಿಳಾ ಏಷ್ಯಾಕಪ್ 2026ರ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬಾಂಗ್ಲಾದೇಶವನ್ನು 4 ವಿಕೆಟ್‌ಗಳಿಂದ ಮಣಿಸಿ ಸೆಮಿಫೈನಲ್‌ಗೆ ಭರ್ಜರಿ ಪ್ರವೇಶ ಪಡೆದಿದೆ. ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್...

Read moreDetails

ಗಣೇಶ ಚತುರ್ಥಿ 2026 ಯಾವಾಗ? ಪೂಜಾ ಮುಹೂರ್ತ, ವಿಸರ್ಜನೆ ದಿನಾಂಕ ಇಲ್ಲಿದೆ ಮಾಹಿತಿ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (62)

ಮತ್ತೊಮ್ಮೆ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಘ್ನ ವಿನಾಶಕ ಗಣಪತಿ ಬಪ್ಪನ ಆಗಮನಕ್ಕಾಗಿ ಮನೆಗಳು, ಬೀದಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಟಪಗಳು ಸಜ್ಜಾಗುತ್ತಿವೆ. ಗಣೇಶ ಮೂರ್ತಿಗಳ...

Read moreDetails

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)

ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಸೋಮವಾರ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. ವಾರಾಂತ್ಯದಲ್ಲಿ 22 ಕ್ಯಾರಟ್ ಚಿನ್ನದ ದರ 170...

Read moreDetails

‘ಗಾಡ್ ಪ್ರಾಮಿಸ್’ ಚಿತ್ರೀಕರಣ ಮುಕ್ತಾಯ: ನವೆಂಬರ್‌ನಲ್ಲಿ ಬೆಳ್ಳಿಪರದೆಗೆ ಬರಲು ಸಜ್ಜಾದ ಸಿನಿಮಾ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (60)

ಬೆಂಗಳೂರು: ಶೀರ್ಷಿಕೆಯ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಅಪಾರ ಕುತೂಹಲ ಕೆರಳಿಸಿರುವ ಯುವ ಪ್ರತಿಭೆ ಸೂಚನ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಗಾಡ್ ಪ್ರಾಮಿಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ...

Read moreDetails

ಮೈಸೂರು ದಸರಾ 2026: ಗಜಪಡೆಗೆ ಭಾರ ಹೊರುವ ತಾಲೀಮು ಆರಂಭ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (58)

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಗಜಪಡೆಗಳನ್ನು ಸಜ್ಜುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಇದೀಗ ಆನೆಗಳಿಗೆ ಭಾರ ಹೊರುವ ತಾಲೀಮು ಆರಂಭವಾಗಿದೆ. ಅರಮನೆ ಆವರಣದಿಂದ ಬನ್ನಿಮಂಟಪದ...

Read moreDetails

ರೈಲು ನಿಲ್ದಾಣದಲ್ಲೇ ಹೊತ್ತಿ ಉರಿದ ಬೋಗಿ: ತಪ್ಪಿದ ಭಾರಿ ಅನಾಹುತ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (57)

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಮೆಜೆಸ್ಟಿಕ್‌ನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ...

Read moreDetails

ನಮ್ಮ ಪಾದಯಾತ್ರೆ ನೋಡಿ ಮುಖ್ಯಮಂತ್ರಿಗಳು ನಿದ್ರೆ ಕಳೆದುಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (56)

‘ಪಂಚ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ' ಎಂದು ಹೇಳಿ ಗ್ರಾಮೀಣ ಭಾಗದಲ್ಲಿ ಬಡವರ ಬಿಪಿಎಲ್ ಕಾರ್ಡ್‍ಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. 6ನೇ...

Read moreDetails

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (55)

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಕಟ್ಟಡ ಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ವಿದ್ಯಾರ್ಥಿಗಳ...

Read moreDetails

ಬಿಗ್‌ಬಾಸ್ ಕನ್ನಡ ಸೀಸನ್‌ 13: ದೊಡ್ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು?

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (54)

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್‌ 13 ಅದ್ಧೂರಿಯಾಗಿ ಆರಂಭವಾಗಿದೆ. ಸೆಪ್ಟೆಂಬರ್‌ 6ರಂದು ನಡೆದ ಗ್ರ್ಯಾಂಡ್‌ ಓಪನಿಂಗ್‌ನಲ್ಲಿ ನಿರೂಪಕ ಕಿಚ್ಚ ಸುದೀಪ್‌ ಒಬ್ಬೊಬ್ಬರನ್ನಾಗಿ...

Read moreDetails

ಇಂದು ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಜಿಲ್ಲಾವಾರು ಮಾಹಿತಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (53)

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಸೆಪ್ಟೆಂಬರ್ 7ರಂದು ಕೂಡ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡಿನ ಕೆಲವು...

Read moreDetails

ದಿನ ಭವಿಷ್ಯ 07-09-2026: ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (52)

ಸೆಪ್ಟೆಂಬರ್ 7, 2026ರ ಸೋಮವಾರದ ದಿನ ಭವಿಷ್ಯದಲ್ಲಿ ದ್ವಾದಶ ರಾಶಿಗಳಿಗೂ ವಿಭಿನ್ನ ಫಲಗಳು ಎದುರಾಗಲಿವೆ. ಕೆಲ ರಾಶಿಯವರಿಗೆ ಉದ್ಯೋಗ, ವ್ಯವಹಾರ ಹಾಗೂ ವೈಯಕ್ತಿಕ ಜೀವನದಲ್ಲಿ ಉತ್ತಮ ಅವಕಾಶಗಳು...

Read moreDetails

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಐದು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಭೀಕರ ದುರಂತ ಸಂಭವಿಸಿದೆ. ಬಾಲಕರ ಹಾಸ್ಟೆಲ್ ಹಾಗೂ ಪಿಜಿ ಹೊಂದಿದ್ದ...

Read moreDetails

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಕನ್ನಡ ಕಿರುತೆರೆಯ ಜನಪ್ರಿಯ ನಟ ಗಗನ್ ಚಿನ್ನಪ್ಪ ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 13ರ ಮನೆಗೆ ಪ್ರಮುಖ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದಾರೆ. ಹಲವು ಜನಪ್ರಿಯ ಧಾರಾವಾಹಿಗಳ...

Read moreDetails

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಮ್ಮೆ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಚೀನಾ ಮಾಸ್ಟರ್ಸ್ ಸೂಪರ್ 750...

Read moreDetails

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (45)

ಬೆಂಗಳೂರು: ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ ವಿತರಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇ-ಕಾಮರ್ಸ್ ಸಂಸ್ಥೆಗಳ ಗೋದಾಮುಗಳ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಹಾಗೂ...

Read moreDetails

ಮೊದಲ ಸ್ಪರ್ಧಿಯಾಗಿ ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ಜಗ್ಗು ಮಮ್ಮಿ !

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (43)

‘ಬಿಗ್‌ಬಾಸ್ ಕನ್ನಡ ಸೀಸನ್ 13’ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಸ್ಪರ್ಧಿಗಳ ಎಂಟ್ರಿ ಹಾಗೂ ಕಿಚ್ಚ ಸುದೀಪ್ ಅವರ ಮಾತುಗಳು ಪ್ರೇಕ್ಷಕರ ಗಮನ ಸೆಳೆದಿವೆ. ಹೊಸ ಸೀಸನ್‌ನ...

Read moreDetails

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)

ರಾಯಚೂರು: ಬೆಂಗಳೂರಿನಲ್ಲಿ ನಡೆಯಲಿರುವುದು ಅಹಿಂದ ಸಮಾವೇಶವಲ್ಲ, ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು,...

Read moreDetails

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,991 ಸಿಎಆರ್‌ (CAR) ಮತ್ತು ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ...

Read moreDetails

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದ ಮೊದಲ ದಿನದಾಟ ಪೂರ್ಣಗೊಂಡಿದ್ದು, ಪೂರ್ವ ವಲಯ ತಂಡ ಬಲಿಷ್ಠ ಸ್ಥಿತಿಯಲ್ಲಿದೆ. ಟಾಸ್ ಗೆದ್ದ ಪೂರ್ವ...

Read moreDetails

ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)

ಮಧ್ಯಪ್ರಾಚ್ಯದಲ್ಲಿ ನಡೆದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷ ಅಂತ್ಯಗೊಂಡು ಸುಮಾರು ಮೂರು ತಿಂಗಳು ಕಳೆದರೂ, ಅದರ ಪರಿಣಾಮಗಳು ಇನ್ನೂ ಹಲವು ಕ್ಷೇತ್ರಗಳ ಮೇಲೆ ಮುಂದುವರಿದಿವೆ. ಇದೀಗ ಇದರ ನೇರ ಪರಿಣಾಮ...

Read moreDetails

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)

‘ಬಿಗ್‌ಬಾಸ್ ಕನ್ನಡ ಸೀಸನ್ 13’ ಈಗಾಗಲೇ ಆರಂಭವಾಗಿದ್ದು, ಗ್ರ್ಯಾಂಡ್ ಓಪನಿಂಗ್‌ನ ಶೂಟಿಂಗ್ ಜಾಲಿವುಡ್ ಸ್ಟುಡಿಯೋದಲ್ಲಿ ಭರದಿಂದ ಸಾಗುತ್ತಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಾಗಿ ಬಿಗ್‌ಬಾಸ್ ಮನೆ ಪ್ರವೇಶಿಸಲಿದ್ದಾರೆ...

Read moreDetails

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)

ಬೆಂಗಳೂರು: ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು...

Read moreDetails

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)

ಬೆಂಗಳೂರು: ಕಿರುತೆರೆ ಪ್ರೇಕ್ಷಕರು ಹಾಗೂ ಬಿಗ್ ಬಾಸ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಟೇಕಾಫ್‌ಗೆ ಕ್ಷಣಗಣನೆ ಆರಂಭವಾಗಿದೆ. ಶೋ ಆರಂಭಕ್ಕೆ...

Read moreDetails

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)

ಎರಡೆರಡು ಟೀಸರ್‌‌ಗಳಿಂದ ದೊಡ್ಡ ಭರವಸೆ ಹುಟ್ಟಿಹಾಕಿರೋ ಲಿವಿಂಗ್ ಲೆಜೆಂಡ್ ಶಿವಣ್ಣನ ಬೇಲ್ ಅಡ್ಡಾದಿಂದ ಹಾಡೊಂದು ಹೊರಬಿದ್ದಿದೆ. ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳಿರೋ ಬೇಲ್ ಚಿತ್ರದ ಫಸ್ಟ್...

Read moreDetails

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)

ರಾಷ್ಟ್ರೀಯ ಪರೀಕ್ಷಾ ಮಂಡಳಿ (NBEMS) ನಡೆಸಿದ NEET PG 2026 ಪ್ರವೇಶ ಪರೀಕ್ಷೆಯ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಪರೀಕ್ಷೆ ಬರೆದಿರುವ ದೇಶದಾದ್ಯಂತದ ಲಕ್ಷಾಂತರ ವೈದ್ಯಕೀಯ ಅಭ್ಯರ್ಥಿಗಳು ಇದೀಗ...

Read moreDetails

ಭಾರೀ ಮಳೆಗೆ ದೆಹಲಿಯಲ್ಲಿ ಕಟ್ಟಡ ಕುಸಿತ: ಐವರು ಸಿಲುಕಿರುವ ಶಂಕೆ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (25)

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ದಕ್ಷಿಣ ಭಾಗದಲ್ಲಿರುವ ಜನನಿಬಿಡ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಕಟ್ಟಡವೊಂದು ದಿಢೀರ್ ಕುಸಿದು ಬಿದ್ದಿದ್ದು, ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ....

Read moreDetails

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಪಶ್ಚಾತ್ತಾಪ (48)

ಕಲಘಟಗಿ: ಸಾಧನೆಗೆ ಯಾವುದೇ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ ಗುರಿ ಸಾಧಿಸುವ ಛಲ ನಿರಂತರ ಪರಿಶ್ರಮ ಅತ್ಯಗತ್ಯವಾಗಿದೆ ಎಂದು ಹುಬ್ಬಳ್ಳಿಯ ಪ್ರತಿಷ್ಠಿತ ಸ್ವರ್ಣ ಸಮೂಹ ಸಂಸ್ಥೆಯ ಮಾಲೀಕರಾದ...

Read moreDetails

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

ಪಶ್ಚಾತ್ತಾಪ (47)

ಕರ್ನಾಟಕ ಸೇರಿದಂತೆ ದೇಶದ ಏಳು ರಾಜ್ಯಗಳಲ್ಲಿ ಜಿಲ್ಲಾ ಮತ್ತು ಕೆಳ ಹಂತದ ನ್ಯಾಯಾಲಯಗಳ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60ರಿಂದ 62 ವರ್ಷಕ್ಕೆ ಹೆಚ್ಚಿಸಲು ಸುಪ್ರೀಂ ಕೋರ್ಟ್ ಮಹತ್ವದ...

Read moreDetails

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ಪಶ್ಚಾತ್ತಾಪ (46)

ಬೆಂಗಳೂರು: ನಗರದ ಗಾಯತ್ರಿ ವಿಹಾರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ʼಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ʼಗೆ ಖ್ಯಾತ ಚಿತ್ರ ನಟ ಡಾರ್ಲಿಂಗ್ ಕೃಷ್ಣ ಮತ್ತು ನಟಿ...

Read moreDetails

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ, ಜನಜೀವನ ಅಸ್ತವ್ಯಸ್ತ!

ಪಶ್ಚಾತ್ತಾಪ (43)

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು...

Read moreDetails

WhatsAppನಲ್ಲಿ ಹೊಸ ಫೀಚರ್: ಇನ್ಮುಂದೆ ವಿದ್ಯುತ್, ನೀರು, ಗ್ಯಾಸ್ ಬಿಲ್ ಎಲ್ಲವೂ ಒಂದೇ ಆ್ಯಪ್‌ನಲ್ಲಿ!

ಪಶ್ಚಾತ್ತಾಪ (41)

ವಿದ್ಯುತ್, ನೀರು, ಗ್ಯಾಸ್, ಕ್ರೆಡಿಟ್ ಕಾರ್ಡ್ ಸೇರಿದಂತೆ ವಿವಿಧ ಬಿಲ್‌ಗಳನ್ನು ಪಾವತಿಸಲು ಒಂದೊಂದು ಆ್ಯಪ್ ಬಳಸಬೇಕಾದ ಬಳಕೆದಾರರಿಗೆ ಇದೀಗ  ಗುಡ್‌ನ್ಯೂಸ್ ಸಿಕ್ಕಿದೆ. ಮೆಟಾ ಮಾಲೀಕತ್ವದ WhatsApp ಭಾರತದಲ್ಲಿ...

Read moreDetails

ಶ್ರಾವಣ ಮಾಸದ ಶನಿವಾರ-ಸೋಮವಾರ ಏಕೆ ವಿಶೇಷ? ವೆಂಕಟೇಶ್ವರ, ಶಿವನ ಆರಾಧನೆಯಿಂದ ಸಿಗುವ ಫಲವೇನು?

ಪಶ್ಚಾತ್ತಾಪ (40)

ಹಿಂದೂ ಧರ್ಮದಲ್ಲಿ ಶ್ರಾವಣ ಮಾಸವನ್ನು ಅತ್ಯಂತ ಪವಿತ್ರ ಹಾಗೂ ಮಹತ್ವದ ಮಾಸವೆಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ದೇವರ ಆರಾಧನೆ, ಉಪವಾಸ, ವ್ರತ ಹಾಗೂ ದಾನ ಧರ್ಮಗಳನ್ನು ಮಾಡುವುದರಿಂದ...

Read moreDetails

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

ಪಶ್ಚಾತ್ತಾಪ (38)

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ...

Read moreDetails

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿನ ಸಂಖ್ಯೆ 1,344ಕ್ಕೆ ಏರಿಕೆ

ಪಶ್ಚಾತ್ತಾಪ (37)

ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 1,344ಕ್ಕೆ ಏರಿಕೆಯಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಪ್ರವಾಹದಿಂದ ಹಲವು ಪ್ರದೇಶಗಳು ತೀವ್ರವಾಗಿ ಹಾನಿಗೊಳಗಾಗಿದ್ದು,...

Read moreDetails

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

ಪಶ್ಚಾತ್ತಾಪ (34)

ಬೆಂಗಳೂರು: ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ, ಅನೈರ್ಮಲ್ಯ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕುರಿತು ಸಾರ್ವಜನಿಕರಿಂದ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ...

Read moreDetails

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

ಪಶ್ಚಾತ್ತಾಪ (36)

ಪ್ರತಿಯೊಬ್ಬರ ಜೀವನದಲ್ಲಿ ತಂದೆ-ತಾಯಿಯ ನಂತರ ಪ್ರಮುಖ ಪಾತ್ರ ವಹಿಸುವವರು ಶಿಕ್ಷಕರು. ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಆತ್ಮವಿಶ್ವಾಸ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಮೂಲಕ ಅವರ ಭವಿಷ್ಯ ರೂಪಿಸುವ...

Read moreDetails

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

ಪಶ್ಚಾತ್ತಾಪ (32)

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಪರಿಣಾಮ ಇದೀಗ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟು ಪಕ್ಷಿಧಾಮದ ಮೇಲೂ ಪರಿಣಾಮ ಬೀರಿದೆ. ನದಿಯಲ್ಲಿ ನೀರಿನ ಹರಿವಿನ...

Read moreDetails

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಪಶ್ಚಾತ್ತಾಪ (31)

ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಭಾಗದ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ವೇಗಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್...

Read moreDetails

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

ಪಶ್ಚಾತ್ತಾಪ (29)

ಬೆಂಗಳೂರು: ಸದಾ ಸುದ್ದಿ, ಕ್ಯಾಮೆರಾ ಮತ್ತು ಮೈಕ್ ಹಿಡಿದು ಓಡಾಡುವ ಮಾಧ್ಯಮ ಮಿತ್ರರು ಇದೀಗ ಬ್ಯಾಟ್ & ಬಾಲ್ ಹಿಡಿದು ಕ್ರಿಕೆಟ್ ಅಂಗಣಕ್ಕಿಳಿಯಲು ಸಜ್ಜಾಗಿದ್ದಾರೆ. ಸಿಎಂ ಕಪ್...

Read moreDetails

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ

ಪಶ್ಚಾತ್ತಾಪ (27)

ಬೆಂಗಳೂರು: ಜನರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಪ್ರಜಾಸೇವಾ ಇಲಾಖೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ವಿಜಯನಗರ...

Read moreDetails

ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!

ಪಶ್ಚಾತ್ತಾಪ (26)

ದೇಶಾದ್ಯಂತ ಪರ್ಯಾಯ ಇಂಧನವಾಗಿ ಎಥೆನಾಲ್‌ಗೆ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಸ್ಥಾಪನೆಗೆ ಉದ್ಯಮಿಗಳು ಹಾಗೂ ರಾಜಕೀಯ ಮುಖಂಡರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ರಾಜ್ಯದಲ್ಲಿ...

Read moreDetails

ಮಹಿಳಾ ಏಷ್ಯಾಕಪ್​: ಇಂದು ಭಾರತ vs ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ

ಪಶ್ಚಾತ್ತಾಪ (25)

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಟೂರ್ನಿಯಲ್ಲಿ ಆಡಿರುವ ಮೊದಲ ಎರಡು ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ ಹರ್ಮನ್‌ಪ್ರೀತ್...

Read moreDetails

ರಾಜ್ಯದ ಹವಾಮಾನ ವರದಿ: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!

ಪಶ್ಚಾತ್ತಾಪ (24)

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚಟುವಟಿಕೆ ಮುಂದುವರಿದಿದ್ದು, ಸೆಪ್ಟೆಂಬರ್ 5ರಂದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ...

Read moreDetails

ಇಂದಿನ ರಾಶಿಫಲ: ಮೇಷದಿಂದ ಮೀನದವರೆಗೆ ನಿಮ್ಮ ದಿನ ಹೇಗಿರಲಿದೆ?

ಪಶ್ಚಾತ್ತಾಪ (22)

ಇಂದಿನ ದಿನ ಗ್ರಹಗಳ ಚಲನೆಯು ದ್ವಾದಶ ರಾಶಿಗಳ ಮೇಲೂ ವಿಭಿನ್ನ ರೀತಿಯ ಪರಿಣಾಮ ಬೀರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ದೊರೆಯುವ ಸಾಧ್ಯತೆಯಿದ್ದರೆ, ಇನ್ನೂ...

Read moreDetails

ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ವಿಶೇಷ ಗೌರವ

ಪಶ್ಚಾತ್ತಾಪ (21)

ಮೈಸೂರು ದಸರಾ ಜಂಬೂಸವಾರಿಯ ಹೆಮ್ಮೆಯ ಗಜಪಡೆ ಸದಸ್ಯನಾಗಿರುವ ಅಭಿಮನ್ಯು ಆನೆಗೆ ರಾಜ್ಯ ಸರ್ಕಾರ ಮತ್ತೊಂದು ವಿಶೇಷ ಗೌರವ ನೀಡಿದೆ. ಸತತ ಆರು ಬಾರಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ...

Read moreDetails

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ‘ಬಳ್ಳಾರಿ ಚಲೋ’: 4ನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ

ಪಶ್ಚಾತ್ತಾಪ (10)

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ...

Read moreDetails

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆಗೆ ಚಾಲನೆ

ಪಶ್ಚಾತ್ತಾಪ (20)

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಿದೆ. ಜಲಸಂಪನ್ಮೂಲ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಕಾರ್ಯಾಚರಣೆಗೆ...

Read moreDetails

ಬೆಂಗಳೂರು ಚೇರ್ಮನ್ ಕ್ಲಬ್ ಮೇಲೆ FDA ದಾಳಿ: ಅವಧಿ ಮೀರಿದ ತರಕಾರಿ ಪತ್ತೆ!

ಪಶ್ಚಾತ್ತಾಪ (19)

ಬೆಂಗಳೂರು: ನಗರದ ಮತ್ತೊಂದು ಪ್ರತಿಷ್ಠಿತ ಕ್ಲಬ್‌ ಮೇಲೆ ಆಹಾರ ಸುರಕ್ಷತಾ ಇಲಾಖೆ (FDA) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆಹಾರ ಸುರಕ್ಷತೆಗೆ ಸಂಬಂಧಿಸಿದ ಹಲವು ಗಂಭೀರ...

Read moreDetails

ನೇಪಾಳ ಪ್ರವಾಹದ ಭೀಕರತೆ ನಡುವೆ ಪವಾಡ: 9 ದಿನಗಳ ಬಳಿಕ ಇಬ್ಬರು ಕಾರ್ಮಿಕರ ರಕ್ಷಣೆ

ಪಶ್ಚಾತ್ತಾಪ (18)

ಭೀಕರ ಪ್ರವಾಹ ಹಾಗೂ ಭೂಕುಸಿತದಿಂದ ತತ್ತರಿಸಿರುವ ನೇಪಾಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಹೊಸ ಭರವಸೆ ಮೂಡಿದೆ. ಪ್ರವಾಹ ಸಂಭವಿಸಿ ಬರೋಬ್ಬರಿ ಒಂಬತ್ತು ದಿನಗಳ ಬಳಿಕ ತ್ರಿಶೂಲಿ-3A ಜಲವಿದ್ಯುತ್ ಯೋಜನೆಯ...

Read moreDetails
Page 1 of 10 1 2 10

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist