ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಇಂದು ಮಹತ್ವದ ಸಭೆ

Web Photo Editor (96)

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಮತ್ತು ಲೂಟಿ ಆರೋಪ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆ ಸೋಮವಾರ ನಡೆಯಲಿದೆ....

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (99)

ಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರಿಸಿವೆ. ಇಂದಿನ ಚಿನ್ನದ ದರಗಳು 24 ಕ್ಯಾರೆಟ್, 22 ಕ್ಯಾರೆಟ್, 18 ಕ್ಯಾರೆಟ್ ಚಿನ್ನದ ದರಗಳು...

Read moreDetails

ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು

Web Photo Editor (96)

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಉದ್ಭವಿಸಿರುವ ಗೊಂದಲ ಮತ್ತು ಅಕ್ರಮ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ....

Read moreDetails

ಬದರಿನಾಥ ದೇವಾಲಯದಲ್ಲಿ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ 4 ಸದಸ್ಯರ ಸಮಿತಿ ರಚನೆ

Web Photo Editor (96)

ಅಯೋಧ್ಯೆಯ ರಾಮಮಂದಿರದ ದೇಣಿಗೆ ದುರುಪಯೋಗ ಆರೋಪಗಳ ಚರ್ಚೆ ಇನ್ನೂ ತಣ್ಣಗಾಗದಿರುವಾಗಲೇ, ಇದೀಗ ಉತ್ತರಾಖಂಡದ ಪ್ರಸಿದ್ಧ ಬದರಿನಾಥ ಧಾಮದಲ್ಲೂ ಇಂತಹದ್ದೇ ಆರೋಪಗಳು ಕೇಳಿಬಂದಿವೆ. ಸೋಷಿಯಲ್ ಮೀಡಿಯಾದಲ್ಲಿ ದೇವಸ್ಥಾನದ ದೇಣಿಗೆ...

Read moreDetails

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Web Photo Editor (96)

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಅವಧಿಯಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲಿ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

Image (5)

ಮೇಷ ರಾಶಿ ವೃತ್ತಿ: ಉದ್ಯೋಗದಲ್ಲಿ ಬಡ್ತಿ ಅಥವಾ ವಿದೇಶದಿಂದ ಶುಭ ಸಮಾಚಾರ ಸಿಗುವ ಸಾಧ್ಯತೆಯಿದೆ . ಆದಾಗ್ಯೂ, ಕೆಲಸದ ಒತ್ತಡ ಹೆಚ್ಚಾಗಬಹುದು. ಆಸ್ತಿ ವ್ಯವಹಾರಗಳಿಂದ ದೂರವಿರುವುದು ಒಳ್ಳೆಯದು . ಹಣಕಾಸು: ಸರಿಯಾದ ಸಮಯದಲ್ಲಿ...

Read moreDetails

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

Web Photo Editor (96)

ಬೆಂಗಳೂರು: ರಾಜ್ಯ ಬಿಜೆಪಿ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ನಾಳೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ...

Read moreDetails

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

Web Photo Editor (96)

ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ ಸುಮಾರು 480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ಇದೇ...

Read moreDetails

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’ ಈಗ ಒಟಿಟಿಗೆ ಎಂಟ್ರಿ

Web Photo Editor (96)

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಯಶಸ್ಸು ದಾಖಲಿಸಿದ ಬಹುನಿರೀಕ್ಷಿತ ಆ್ಯಕ್ಷನ್–ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ ಇದೀಗ ಒಟಿಟಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ....

Read moreDetails

ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

Web Photo Editor (96)

ಅಯೋಧ್ಯೆ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗದ ಆರೋಪಗಳು ಕೇಳಿಬಂದಿರುವ ನಡುವೆಯೇ, ಉತ್ತರಾಖಂಡದ ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿಯೂ ಇದೇ ರೀತಿಯ ಆರೋಪಗಳು ಕೇಳಿಬಂದಿದ್ದು, ಈ ಬೆಳವಣಿಗೆ ಧಾರ್ಮಿಕ ವಲಯದಲ್ಲಿ...

Read moreDetails

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

Web Photo Editor (96)

ಬೆಂಗಳೂರು:  ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಇಂದು ಬೆಳಗ್ಗೆ ಬಿಎಂಟಿಸಿಯ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ...

Read moreDetails

ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!

Web Photo Editor (90)

ಇತ್ತೀಚಿನ ದಿನಗಳಲ್ಲಿ ಭಾರತೀಯ ಚಿತ್ರರಂಗದಲ್ಲಿ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆಯುವುದು ಚಿತ್ರತಂಡಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಥಾವಸ್ತು, ಸಂಭಾಷಣೆ, ದೃಶ್ಯಗಳು ಸೇರಿದಂತೆ ಚಿತ್ರದಲ್ಲಿನ ಸಣ್ಣಪುಟ್ಟ ಅಂಶಗಳ...

Read moreDetails

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

Web Photo Editor (90)

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶನಿವಾರ (ಜುಲೈ 4) ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಶುಕ್ರವಾರದಿಂದಲೇ ಅವರು ಜ್ವರ,...

Read moreDetails

ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ

Web Photo Editor (90)

ದೇಶದಲ್ಲಿ ಜಲ ಸಂರಕ್ಷಣೆ, ನೀರಿನ ಸಮರ್ಪಕ ಬಳಕೆ ಹಾಗೂ ಸುಸ್ಥಿರ ಜಲ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಜಲಶಕ್ತಿ ಸಚಿವಾಲಯವು ‘7ನೇ ರಾಷ್ಟ್ರೀಯ ಜಲ ಪ್ರಶಸ್ತಿಗಳು’...

Read moreDetails

ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

Web Photo Editor (90)

ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಕೊಡಗು ಜಿಲ್ಲೆಯ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯ ನೀರಿನ ಹರಿವಿನಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ...

Read moreDetails

ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ

Web Photo Editor (90)

ಬೆಂಗಳೂರು: ಎಲ್ ನಿನೊ ಪರಿಣಾಮದಿಂದ ಜಲವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯದಲ್ಲಿ ಇಂಧನ ಭದ್ರತೆ ಕಾಪಾಡಲು ವಿಶೇಷ ತುರ್ತು ಕಾರ್ಯಯೋಜನೆ...

Read moreDetails

ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ

Web Photo Editor (92)

ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ ಫಿಫಾ ವಿಶ್ವಕಪ್‌ನಲ್ಲಿ ರೋಚಕ ಗೆಲುವು ದಾಖಲಿಸಿ ಕ್ವಾರ್ಟರ್‌ಫೈನಲ್‌ ಹಂತಕ್ಕೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಮಿಯಾಮಿಯಲ್ಲಿ ನಡೆದ ತೀವ್ರ ಪೈಪೋಟಿಯ ಪಂದ್ಯದಲ್ಲಿ ಲಿಯೋನೆಲ್...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ಯುದ್ಧಮಯ ಪರಿಸ್ಥಿತಿಯ ಪರಿಣಾಮ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಅದರ ಪ್ರಭಾವ ಚಿನ್ನ ಮತ್ತು ಬೆಳ್ಳಿ ದರಗಳ ಮೇಲೂ ಸ್ಪಷ್ಟವಾಗಿ ಕಾಣಿಸುತ್ತಿದೆ....

Read moreDetails

4 ತಿಂಗಳ ಬಳಿಕ ಅಯಾತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ

Web Photo Editor (90)

ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಶನಿವಾರದಿಂದ ಜುಲೈ 9ರವರೆಗೆ ಪವಿತ್ರ ನಗರ ಮಶಾದ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ದಕ್ಷಿಣ ಟೆಹ್ರಾನ್‌ನ ಪವಿತ್ರ...

Read moreDetails

ಇಂದು ಭಾರತ- ಇಂಗ್ಲೆಂಡ್‌ 2ನೇ ಟಿ20 ಪಂದ್ಯ: ವೈಭವ್​ಗೆ ಅವಕಾಶ ಸಿಗುತ್ತಾ?

Modi

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಈ ಕದನಕ್ಕೂ ಮುನ್ನ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್...

Read moreDetails

ರಾಜ್ಯದಲ್ಲಿ ಮುಂಗಾರು ಅಬ್ಬರ: ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

Image (5)

ಬೆಂಗಳೂರು, ಜು.4: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲವು...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!

Image (5)

ಇಂದಿನ ದಿನಭವಿಷ್ಯದ ಪ್ರಕಾರ (ಜುಲೈ 4, 2026), ಕೆಲವು ರಾಶಿಯವರಿಗೆ ವಿಶೇಷವಾಗಿ ಶುಭಫಲಗಳ ಸೂಚನೆ ಇದೆ. ಮೇಷ: ಕೆಲಸಗಳಲ್ಲಿ ವೇಗ ಕಾಣಿಸಿಕೊಳ್ಳುತ್ತದೆ. ಹೊಸ ಯೋಜನೆ ಆರಂಭಿಸಲು ಆತ್ಮವಿಶ್ವಾಸ...

Read moreDetails

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

Web Photo Editor (85)

ಲೋಕಲ್ ಹುಡುಗರಿಗೆ ಶಾಕ್ ಕೊಟ್ಟು, ಗಾರ್ಡನ್ ಸಿಟಿಯ ಹಳೇ ಗತ್ತನ್ನ ನೆನಪಿಸೋಕೆ ಬರ್ತಿದ್ದಾರೆ ಲವ್ಲಿ ಸ್ಟಾರ್ ಪ್ರೇಮ್. ಹೌದು, ಸದಾ ಲವರ್ ಬಾಯ್ ಆಗಿ ಕಣ್ಣು ಹೊಡೆಯುತ್ತಿದ್ದ...

Read moreDetails

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

Web Photo Editor (86)

ಟಾಲಿವುಡ್‌ನ ಮೆಗಾಸ್ಟಾರ್ ಚಿರಂಜೀವಿಗೆ ಈಗ ಸ್ವಂತ ಫ್ಯಾನ್ಸ್‌ ಸಖತ್ ಕ್ಲಾಸ್ ತಗೋಳ್ತಿದ್ದಾರೆ. ಹೌದು, ಎಪ್ಪತ್ತರ ಹರೆಯದಲ್ಲೂ ಯುವ ನಟರಿಗೆ ಟಕ್ಕರ್ ಕೊಡ್ತಾ, ಚಿತ್ರರಂಗದ ದೊಡ್ಡಣ್ಣನಾಗಿದ್ದ ಚಿರಂಜೀವಿ ಸದ್ಯ...

Read moreDetails

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

Web Photo Editor (86)

ಬೆಂಗಳೂರು, ಜೂನ್ 28: ಎರಡು ದಿನಗಳ ಅಧಿಕೃತ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ್ದ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...

Read moreDetails

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

Web Photo Editor (85)

ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಗಳೂರು ಟನಲ್ ರಸ್ತೆ ಕಾಮಗಾರಿಗೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ...

Read moreDetails

1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!

Web Photo Editor (86)

ಜರ್ಮನಿಯ ವಿಶ್ವಪ್ರಸಿದ್ಧ ವಾಹನ ತಯಾರಿಕಾ ಸಂಸ್ಥೆಯಾದ ಫೋಕ್ಸ್‌ವ್ಯಾಗನ್ ತನ್ನ 89 ವರ್ಷಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪುನರ್ರಚನೆ ಯೋಜನೆಗೆ ಮುಂದಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎದುರಾಗಿರುವ ಆರ್ಥಿಕ ಒತ್ತಡ,...

Read moreDetails

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

Web Photo Editor (79)

ಬೆಂಗಳೂರು: ದೇಶವನ್ನು ಪೋಲಿಯೋ ಮುಕ್ತವಾಗಿಡುವ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ...

Read moreDetails

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

Web Photo Editor (79)

ಬೆಂಗಳೂರು ನಗರವನ್ನು ಹಸಿರುಮಯ, ಪರಿಸರ ಸ್ನೇಹಿ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯೊಂದಿಗೆ, ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಶನಿವಾರ ಒಂದೇ ದಿನ 15 ಲಕ್ಷ ಸಸಿಗಳನ್ನು...

Read moreDetails

ಮುಂಬೈನಲ್ಲಿ ಇಲಿ ವಿಷ ನೀಡಿ 14900 ಜನರ ಹತ್ಯೆಗೆ ಸಂಚು!: ಓರ್ವನ ಬಂಧನ

Web Photo Editor (81)

ಮೊಹರಂ ಇಸ್ಲಾಂ ಧರ್ಮದ ಮೊದಲ ತಿಂಗಳಾಗಿದ್ದು, ಇದೇ ತಿಂಗಳಿಂದ ಹೊಸ ಇಸ್ಲಾಮಿಕ್ ವರ್ಷ ಆರಂಭವಾಗುತ್ತದೆ. ಧಾರ್ಮಿಕ ಮಹತ್ವ ಹೊಂದಿರುವ ಈ ಸಂದರ್ಭದಲ್ಲಿ ದೇಶದಾದ್ಯಂತ ಮುಸ್ಲಿಂ ಸಮುದಾಯ ವಿಶೇಷ...

Read moreDetails

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

Web Photo Editor (80)

ನಟಿ ಶರ್ಮಿಳಾ ಮಾಂಡ್ರೆ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಲವು ದಿನಗಳಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಕೇಳಿಬರುತ್ತಿದ್ದ ಸುದ್ದಿಗಳಿಗೆ ಇದೀಗ ಸ್ವತಃ ನಟಿಯೇ...

Read moreDetails

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

Web Photo Editor (79)

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಮಧ್ಯರಾತ್ರಿ ಅಮೆರಿಕ...

Read moreDetails

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

Web Photo Editor (76)

ರಾಜ್ಯಾದ್ಯಂತ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಇಂದಿನಿಂದ ಜುಲೈ 1ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಚಿನ್ನದ ಬೆಲೆಗಳು ಏರಿಳಿತ ಮುಂದುವರೆಸಿವೆ. ವಾರದಲ್ಲಿ, ಚಿನ್ನದ ಬೆಲೆಗಳು 4.63 ಶೇಕಡಾ ಇಳಿಕೆಯಾಗಿದ್ದು, ಬಲಿಷ್ಠ...

Read moreDetails

ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ

Web Photo Editor (75)

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಮುಖ್ಯಮಂತ್ರಿ...

Read moreDetails

ನೀಟ್‌ ಬೆನ್ನಲ್ಲೇ TET ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್‌

Web Photo Editor (74)

ಮಹಾರಾಷ್ಟ್ರದಲ್ಲಿ ಭಾನುವಾರ (ಜೂನ್ 28) ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (TET-2026) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ತುರ್ತುವಾಗಿ ಮುಂದೂಡಲಾಗಿದೆ. ಪರೀಕ್ಷೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ...

Read moreDetails

ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?

Web Photo Editor (70)

2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ ಇಂದು ಅತ್ಯಂತ ಮಹತ್ವದ ಸವಾಲು ಎದುರಾಗಿದೆ. ಗುಂಪು ಹಂತದ ತನ್ನ ಕೊನೆಯ ಪಂದ್ಯದಲ್ಲಿ ಭಾರತ ಮಹಿಳಾ ತಂಡ...

Read moreDetails

ರಾಜ್ಯದ ಹವಾಮಾನ ವರದಿ (28 ಜೂನ್ 2026)

Web Photo Editor (70)

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಇಂದು (ಜೂನ್ 28) ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ...

Read moreDetails

ಇಂದಿನ ರಾಶಿ ಭವಿಷ್ಯ: (28 ಜೂನ್ 2026)ಯಾವ ರಾಶಿಗೆ ಶುಭ?

Web Photo Editor (70)

ಇಂದು (ಜೂನ್ 28, 2026) ವೃಷಭ ಮತ್ತು ತುಲಾ  ರಾಶಿಗಳಿಗೆ ವಿಶೇಷವಾಗಿ ಶುಭ ದಿನವಾಗಿದೆ. ಜೊತೆಗೆ, ಕೆಲವು ಇತರ ರಾಶಿಗಳಿಗೂ ಉತ್ತಮ ಫಲಿತಾಂಶಗಳಿವೆ. ಮೇಷ ಇಂದು ಹೊಸ ಅವಕಾಶಗಳು ನಿಮ್ಮನ್ನು...

Read moreDetails

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

Web Photo Editor (70)

ಕಡಲ ನಾಡಿನ ಗತ್ತು, ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳದ ಅಸಲಿ ತಾಕತ್ತು ಈಗ ಬೆಳ್ಳಿಪರದೆ ಮೇಲೆ ಘರ್ಜಿಸೋಕೆ ರೆಡಿಯಾಗಿದೆ. ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಮತ್ತು ಕರಾವಳಿ...

Read moreDetails

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

Web Photo Editor (72)

ಸ್ಯಾಂಡಲ್‌ವುಡ್ ನಟ ರಾಕ್ಷಸ ಡಾಲಿ ಧನಂಜಯ ಈಗ ‘ಮದರ್ ಪ್ರಾಮಿಸ್’ ಮಾಡೋಕೆ ರೆಡಿಯಾಗಿದ್ದಾರೆ. ಹೌದು, ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಮೂಡಿಬರ್ತಿರೋ ಮೋಸ್ಟ್ ಅವೈಟೆಡ್ ‘ಮದರ್ ಪ್ರಾಮಿಸ್’ ಸಿನಿಮಾದ...

Read moreDetails

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

Web Photo Editor (71)

ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕರ ಹೃದಯಕ್ಕೆ ನೇರವಾಗಿ ತಲುಪುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮ 'ಮನ್ ಕೀ ಬಾತ್' ಇದೀಗ ಮತ್ತೊಮ್ಮೆ ಪ್ರಸಾರವಾಗಲಿದೆ....

Read moreDetails

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

Web Photo Editor (68)

ರಾಜ್ಯದಲ್ಲಿ ಸಾರಿಗೆ ಬಸ್‌ಗಳ ಟಿಕೆಟ್ ದರ ಹೆಚ್ಚಳದ ಸಾಧ್ಯತೆ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ....

Read moreDetails

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

Web Photo Editor (68)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಪೂರ್ವ ಆಫ್ರಿಕಾದ ದ್ವೀಪ ರಾಷ್ಟ್ರವಾದ ಸೆಶೆಲ್ಸ್‌ಗೆ ತೆರಳುತ್ತಿದ್ದಾರೆ. ಜೂನ್ 27ರಿಂದ 29ರವರೆಗೆ ನಡೆಯಲಿರುವ...

Read moreDetails

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

Web Photo Editor (65)

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ಆರೋಪದ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಚಿಸಿದ್ದ ತನಿಖಾ ಸಮಿತಿಯು ತನ್ನ ವರದಿಯನ್ನು ರಾಜ್ಯಾಧ್ಯಕ್ಷ...

Read moreDetails

ಹಾದಿಬೀದಿಯಲ್ಲಿ ಚರ್ಚೆ ಏಕೆ? ಹೆಚ್‌ಡಿಕೆ ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ

Web Photo Editor (67)

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

Read moreDetails

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

Web Photo Editor (63)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಮೂಲಸೌಕರ್ಯ ಯೋಜನೆಗಳಲ್ಲಿ ಒಂದಾದ ಎಸ್‌.ಎಂ. ಕೃಷ್ಣ ದಶಪಥ ರಸ್ತೆ ಇಂದು (ಶನಿವಾರ) ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ. ಮಾಗಡಿ...

Read moreDetails

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

Web Photo Editor (63)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಸಿರು ಕ್ರಾಂತಿಗೆ ಚಾಲನೆ ನೀಡುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ನಡೆಯುತ್ತಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ‘ಬೆಂಗಳೂರು...

Read moreDetails

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

Web Photo Editor (63)

ವೆನೆಜುವೆಲಾವನ್ನು ನಡುಗಿಸಿದ್ದ ಭೀಕರ ಭೂಕಂಪಗಳ ದುರಂತದ ಆಘಾತ ಇನ್ನೂ ಕಡಿಮೆಯಾಗುವ ಮುನ್ನವೇ ಮತ್ತೊಂದು ಭೂಕಂಪ ಜನರಲ್ಲಿ ಹೊಸ ಭೀತಿಯನ್ನು ಹುಟ್ಟುಹಾಕಿದೆ. ಕೇವಲ ಎರಡು ದಿನಗಳ ಹಿಂದೆ ಸಂಭವಿಸಿದ್ದ...

Read moreDetails

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

Web Photo Editor (64)

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಭಕ್ತಿ, ಗೌರವ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ನಿರ್ಮಾತೃ ಎಂದೇ ಖ್ಯಾತಿ ಪಡೆದಿರುವ...

Read moreDetails

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ ಇದೀಗ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೈರಮಂಗಲದಲ್ಲಿ ಬಹಿರಂಗ ಚರ್ಚೆ ನಡೆಯುತ್ತದೆಯೇ ಅಥವಾ ಈ ವಿಚಾರ ವಿಧಾನಸೌಧದ ಅಂಗಳಕ್ಕೆ ಸೀಮಿತವಾಗುತ್ತದೆಯೇ ಎಂಬ ಪ್ರಶ್ನೆ...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರೆಸಿವೆ.  ಪ್ರಸ್ತುತ ಹೂಡಿಕೆದಾರರು ಚಿನ್ನದಲ್ಲಿ ಲಾಭಾಂಶ ಪಡೆದು ಷೇರು ಮಾರುಕಟ್ಟೆಯತ್ತ ಮುಖ ಮಾಡುತ್ತಿರುವುದರಿಂದ ಅಮೂಲ್ಯ ಲೋಹಗಳ ಮೇಲಿನ ಒತ್ತಡ ಮುಂದುವರಿದಿದೆ. ಇಂದಿನ ಚಿನ್ನದ...

Read moreDetails

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

Web Photo Editor (62)

200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಜಾರಿ...

Read moreDetails

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

Web Photo Editor (61)

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಹಾಗೂ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಪ್ರತಿ ಶನಿವಾರ...

Read moreDetails

ರಾಜ್ಯದ ಹವಾಮಾನ ವರದಿ (27 ಜೂನ್ 2026)

Web Photo Editor (55)

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (27 ಜೂನ್ 2026) ಕೂಡ ಹಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ...

Read moreDetails

ಇಂದಿನ ರಾಶಿ ಭವಿಷ್ಯ: (27 ಜೂನ್ 2026)ಯಾವ ರಾಶಿಗೆ ಶುಭ?

Web Photo Editor (37)

ಇಂದಿನ ದಿನವು ಪ್ರತಿಯೊಂದು ರಾಶಿಯವರಿಗೂ ವಿಭಿನ್ನ ಅನುಭವಗಳನ್ನು ನೀಡಲಿದೆ. ಕೆಲವರಿಗೆ ವೃತ್ತಿಯಲ್ಲಿ ಹೊಸ ಅವಕಾಶಗಳು ದೊರೆಯಬಹುದು, ಇನ್ನೂ ಕೆಲವರು ಆರ್ಥಿಕ ಲಾಭವನ್ನು ಕಾಣಬಹುದು. ಕುಟುಂಬ, ಆರೋಗ್ಯ, ಶಿಕ್ಷಣ...

Read moreDetails

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

Web Photo Editor (58)

ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಂ ಕೃಷ್ಣ ರಸ್ತೆ ನಾಳೆ (ಜೂನ್ 27) ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಮೈಸೂರು ರಸ್ತೆಯ ಚಲ್ಲಘಟ್ಟ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್‌ವರೆಗೆ...

Read moreDetails

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

Web Photo Editor (55)

ಕ್ರಿಕೆಟ್‌ನಲ್ಲಿ ಯಾವುದೇ ತಂಡವನ್ನು ದುರ್ಬಲವೆಂದು ಕಡೆಗಣಿಸಬಾರದು ಎಂಬುದಕ್ಕೆ ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವೇ ಅತ್ಯುತ್ತಮ ಉದಾಹರಣೆಯಾಗಿದೆ. ವಿಶ್ವ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡವೆಂದು ಗುರುತಿಸಿಕೊಂಡಿರುವ...

Read moreDetails

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

Web Photo Editor (55)

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನರ್‌ರಚನೆ ನಡೆಯುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಜೋರಾಗಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು...

Read moreDetails

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

Web Photo Editor (55)

ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಯಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಪ್ರವಾಸಿಗರು ನೀರಿನ ಸುಳಿಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ....

Read moreDetails

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

Web Photo Editor (52)

ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಕುರಿತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ಮಾಹಿತಿ ದೊರೆಯುವ...

Read moreDetails

ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ

Web Photo Editor (50)

ಭಾರತ ಮತ್ತು ಜಪಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಜುಲೈ 1ರಿಂದ 3ರವರೆಗೆ ಭಾರತಕ್ಕೆ ಮೂರು ದಿನಗಳ ಅಧಿಕೃತ...

Read moreDetails

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: 235 ಸಾವು, 1,500ಕ್ಕೂ ಹೆಚ್ಚು ಮಂದಿ ಗಾಯ

Web Photo Editor (51)

ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಅವಳಿ ಭೂಕಂಪ ದೇಶವನ್ನು ತತ್ತರಗೊಳಿಸಿದೆ. ಜೂನ್ 24ರಂದು ಕೆರಿಬಿಯನ್ ಕರಾವಳಿ ಸಮೀಪ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಭೂಕಂಪಗಳು ವ್ಯಾಪಕ...

Read moreDetails

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

Web Photo Editor (50)

ಬಾಲಿವುಡ್ ಭಾಯ್ ಜಾನ್ ಸಲ್ಮಾನ್ ಖಾನ್‌ಗೆ ಈಗ ಅರ್ಜೆಂಟಾಗಿ ಒಂದು ಬಿಗ್ ಹಿಟ್ ಬೇಕೇ ಬೇಕಾಗಿದೆ. ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರೋ ಸಲ್ಲು ಮಿಯಾ, ಬಾಕ್ಸ್ ಆಫೀಸ್...

Read moreDetails

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

Web Photo Editor (50)

ಟಾಲಿವುಡ್‌ನ ಜಕ್ಕಣ್ಣ ಎಸ್‌ಎಸ್ ರಾಜಮೌಳಿ ಅಂದ್ರೆ ಸುಮ್ನೆನಾ? ಸಿನಿಮಾ ಶೂಟಿಂಗ್ ಸೆಟ್‌ನಲ್ಲಿ ಅವ್ರು ಪಕ್ಕಾ ಪರ್ಫೆಕ್ಷನಿಸ್ಟ್ ಮಾತ್ರವಲ್ಲ, ಅಪ್ಪಟ ಕೆಲಸದಲ್ಲಿ ರಾಕ್ಷಸ. ಈಗ ಅವ್ರ ಡೈರೆಕ್ಷನ್‌ನಲ್ಲಿ ಮೂಡಿಬರ್ತಿರೋ...

Read moreDetails

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

Web Photo Editor (47)

ಆ ದಿನಗಳು ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಅಂಡರ್‌ವರ್ಲ್ಡ್ ಕಥೆಗಳಿಗೆ ಹೊಸ ಭಾಷ್ಯ ಬರೆದಿದ್ದ ಡೈರೆಕ್ಟರ್ ಕೆ.ಎಂ.ಚೈತನ್ಯ, ಈಗ ಮತ್ತೊಮ್ಮೆ ಭೂಗತ ಜಗತ್ತಿನ ಕರಾಳ ಪುಟಗಳನ್ನು ತೆರೆದಿದ್ದಾರೆ.  ವಿನೋದ್...

Read moreDetails

FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ

Web Photo Editor (47)

ಫಿಫಾ ವಿಶ್ವಕಪ್ 2026 ಟೂರ್ನಿ ಕೇವಲ ರೋಚಕ ಪಂದ್ಯಗಳಿಗಷ್ಟೇ ಅಲ್ಲ, ಅಭಿಮಾನಿಗಳ ಅಭೂತಪೂರ್ವ ಬೆಂಬಲಕ್ಕೂ ಸಾಕ್ಷಿಯಾಗಿದೆ. ಲಿಯೋನಲ್ ಮೆಸ್ಸಿಯ ಹ್ಯಾಟ್ರಿಕ್ ಗೋಲು ಸೇರಿದಂತೆ ಹಲವು ಐತಿಹಾಸಿಕ ಕ್ಷಣಗಳು...

Read moreDetails

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

Web Photo Editor (46)

ಬೆಂಗಳೂರು(ಜೂನ್ 26):ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಬಕಾರಿ ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ...

Read moreDetails

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

Web Photo Editor (46)

ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಕಾಕ್‌ಟೇಲ್ 2’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿಗೂ ಅಧಿಕ ವಿಶ್ವವ್ಯಾಪಿ ಕಲೆಕ್ಷನ್ ಮಾಡಿ...

Read moreDetails

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

Web Photo Editor (46)

ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಆರು ಭಾರತೀಯ ಯೋಧರ ಹೆಸರನ್ನು ಇದೇ ಮೊದಲ ಬಾರಿಗೆ ಅಧಿಕೃತವಾಗಿ...

Read moreDetails

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

WhatsApp Image 2026 06 25 at 2.31.09 PM

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಭಕ್ತರು ಸಲ್ಲಿಸಿದ ದೇಣಿಗೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಇಂದು...

Read moreDetails

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

Web Photo Editor (43)

ಬೆಂಗಳೂರು: ವನ್ಯಜೀವಿ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಸಿಕ್ಕಿದೆ. ಮಾನವ-ವನ್ಯಜೀವಿ ಸಂಘರ್ಷದ ಹಿನ್ನೆಲೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಜಂಗಲ್...

Read moreDetails

ಭಾರತದಲ್ಲಿ ನಾಲ್ಕೂವರೆ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಅಮೇಜಾನ್ ನಿರ್ಧಾರ!

Web Photo Editor (43)

ಭಾರತದಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಮೆಜಾನ್ ಸಂಸ್ಥೆ ಮಹತ್ವದ ಹೂಡಿಕೆ ಯೋಜನೆಯನ್ನು ಘೋಷಿಸಿದೆ. ಈ ಹೂಡಿಕೆ ದೇಶದ ಎಐ, ಕ್ಲೌಡ್ ಕಂಪ್ಯೂಟಿಂಗ್...

Read moreDetails

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

WhatsApp Image 2026 06 25 at 1.12.58 PM

ಅವಕಾಶಗಳ ಕೊರತೆಯಿಂದ ನಟಿಮಣಿಯರು ಬಣ್ಣದಲೋಕದಿಂದ ದೂರವಾಗೋದು ಸರ್ವೇ ಸಾಮಾನ್ಯ. ಆದ್ರೆ ಟಾಲಿವುಡ್‌‌ ಅಂಗಳದಲ್ಲಿ ಉತ್ತುಂಗದಲ್ಲಿದ್ದ ನಮ್ಮ ಕನ್ನಡತಿ ನಭಾ ನಟೇಶ್, ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆ ಆಗಿಬಿಟ್ಟಿದ್ರು....

Read moreDetails

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

Web Photo Editor (44)

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಇಂದು (ಜೂನ್) ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ...

Read moreDetails

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು ಸಾರಥಿ?

Web Photo Editor (44)

ಕರ್ನಾಟಕ ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ಮತ್ತು ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅನುವು...

Read moreDetails

ಅಡ್ಡಮತದಾನ ವಿವಾದದ ನಡುವೆ ಧರ್ಮಸ್ಥಳಕ್ಕೆ ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Web Photo Editor (41)

ಬೆಂಗಳೂರು: ಬಿಜೆಪಿಯಲ್ಲಿ ಅಡ್ಡಮತದಾನ ಆರೋಪದ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ...

Read moreDetails

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

Web Photo Editor (42)

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿ ವೈಶಾಖ್ (45) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ಬೆಳಕಿಗೆ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ....

Read moreDetails

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

Web Photo Editor (42)

ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ....

Read moreDetails

ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ

Web Photo Editor (42)

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ...

Read moreDetails

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

Web Photo Editor (36)

ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಭೂಕಂಪಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ 7.2 ಮತ್ತು 7.5 ತೀವ್ರತೆಯ ಈ ಭೂಕಂಪಗಳು ಕೇವಲ...

Read moreDetails

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಹಾಗೂ ಬಳ್ಳಾರಿಯ ಬಿಜೆಪಿ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರೂ ಆದ ಬೆಳಗಾವಿ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್...

Read moreDetails

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

Web Photo Editor (36)

ದೇಶಾದ್ಯಂತ ತೀವ್ರ ಚರ್ಚೆಗೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ NEET-UG (ನೀಟ್-ಯುಜಿ) ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಮರುಪರೀಕ್ಷೆ ಅತ್ಯಂತ ಯಶಸ್ವಿಯಾಗಿ ಮತ್ತು...

Read moreDetails

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

WhatsApp Image 2026 06 24 at 1.45.00 PM

ಇರಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಉದ್ವಿಗ್ನತೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಳಿತಕ್ಕೊಳಗಾಗಿವೆ. ಮಾರ್ಚ್ 2026 ರಿಂದ, ಸುಮಾರು 10.02 ಲಕ್ಷ PNG...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಚಿನ್ನದ ಬೆಲೆ ಏರಿಳಿತಕ್ಕೆ ಒಳಗಾಗಿದೆ. ಇಂದು ಪ್ರಮುಖ ನಗರಗಳಲ್ಲಿ ಚಿನ್ನದ ದರಗಳು (ಪ್ರತಿ ಗ್ರಾಂಗೆ)...

Read moreDetails

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

Web Photo Editor (37)

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಲೋಕಾರ್ಪಣಾ ಸಮಾರಂಭಕ್ಕೆ ತುಂಗಭದ್ರೆಯ ಅಂಗಳ ಸಂಪೂರ್ಣವಾಗಿ ಸಜ್ಜಾಗಿದೆ. ಇಂದು (ಜೂನ್ 25 ಗುರುವಾರ) ನಡೆಯಲಿರುವ ಈ ಮಹತ್ವದ ಉದ್ಘಾಟನಾ ಕಾರ್ಯಕ್ರಮಕ್ಕೆ...

Read moreDetails

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

Web Photo Editor (37)

ಬೆಂಗಳೂರು, ಜೂನ್ 25: ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC, NWKRTC, KKRTC)...

Read moreDetails

ರಾಜ್ಯದ ಹವಾಮಾನ ವರದಿ (25 ಜೂನ್ 2026)

Web Photo Editor (37)

ಇಂದು ಕರ್ನಾಟಕ ರಾಜ್ಯದಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ...

Read moreDetails

ಇಂದಿನ ದಿನಭವಿಷ್ಯ: ಯಾರಿಗೆ ಇಂದು ಅದೃಷ್ಟ?

Web Photo Editor (37)

ಬೆಂಗಳೂರು: ಇಂದು ಗುರುವಾರ. ವಾರದ ಐದನೇ ದಿನವಾದ ಇಂದು ಗುರು ಗ್ರಹದ ಆಳ್ವಿಕೆಯ ದಿನವಾಗಿದೆ. ಗುರುಗ್ರಹವು ವಿಸ್ತಾರ, ಜ್ಞಾನ, ಭಾಗ್ಯ ಮತ್ತು ಆಶಾವಾದದ ಸಂಕೇತವಾಗಿದೆ. ಇಂದಿನ ಜ್ಯೋತಿಷ್ಯದ ಚಿತ್ರಣವನ್ನು...

Read moreDetails

ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Web Photo Editor (37)

ಬೆಳಗಾವಿ, ಜೂನ್ 24: ವೈ.ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಡೆಸಿರುವ ದಾಳಿಯ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರು...

Read moreDetails

CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

Web Photo Editor (36)

ಬೆಂಗಳೂರು, ಜೂನ್ 24: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿಯಾಗಿ ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸರ್ಕ್ಯೂಟ್ ಸಂಚಾರ ಪೀಠ ಸ್ಥಾಪಿಸುವ ಬಗ್ಗೆ...

Read moreDetails

ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು

Web Photo Editor (35)

ಆಪರೇಷನ್ ಸಿಂದೂರ ಸಂದರ್ಭದಲ್ಲಿ ಭಾರತದ ರಫೇಲ್ ಯುದ್ಧ ವಿಮಾನಗಳು ಹಾನಿಗೊಳಗಾಗಿವೆ ಎಂಬ ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ (IAF) ಪರೋಕ್ಷವಾಗಿ ತಿರುಗೇಟು ನೀಡಿದೆ. ಎಲ್ಲಾ 36 ರಫೇಲ್...

Read moreDetails

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!

Web Photo Editor (35)

ರಿಂಗ್​ ರೋಡ್​ ಶುಭಾ ಪ್ರಕರಣದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಇದೇ ಮಾದರಿಯ ಹತ್ಯೆಯೊಂದು ಬೆಳಕಿಗೆ ಬಂದಿದೆ. ಅದ್ದೂರಿಯಾಗಿ ಮದುವೆಯಾಗಲು ಸಿದ್ಧತೆಗಳು ನಡೆಯುತ್ತಿದ್ದ ವೇಳೆ, ಭಾವಿ...

Read moreDetails

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

Web Photo Editor (35)

ನಟ, ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ 75ನೇ ವಯಸ್ಸಿನಲ್ಲೂ ಸಿನಿಮಾಗಳಲ್ಲಿ ನಟಿಸುತ್ತಾ, ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಅವರ ಮುಂಬರುವ ‘ತಲೈವರ್ 173’ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ...

Read moreDetails

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

Web Photo Editor (32)

ಬೆಂಗಳೂರು: ಕೆಆರ್ ಪುರಂ ತ್ರಿಬಲ್ ಮರ್ಡರ್ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ಪುದುಚೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ತಂದೆ, ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿದ ಬಳಿಕ ಶ್ವೇತಾ...

Read moreDetails

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

Web Photo Editor (32)

ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (SIT) ತನ್ನ 15-ಪುಟಗಳ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ....

Read moreDetails

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

Web Photo Editor (32)

ಪಾಕಿಸ್ತಾನದ ಉಗ್ರ ಸಂಘಟನೆಯೊಂದರೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆಯ ಮೇರೆಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

Read moreDetails

ನವಿಲು ಗರಿ ಉಡುಪು ರೀಲ್ಸ್ ವಿವಾದ: ಕ್ಷಮೆಯಾಚಿಸಿದ ನಟ ಕಿಶನ್

12

ನವಿಲು ಗರಿಗಳಿರುವ ಉಡುಪು ಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿದ ಹಿನ್ನೆಲೆಯಲ್ಲಿ ನಟ ಕಿಶನ್ ಮತ್ತು ನಟಿ ನಿವೇದಿತಾ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುವಂತೆ...

Read moreDetails

ತುಂಗಭದ್ರಾ ಡ್ಯಾಂ ಕ್ರೆಸ್ಟ್‌ ಗೇಟ್‌ ಅಳವಡಿಕೆ ಪೂರ್ಣ: ನಾಳೆ ಮೂರು ರಾಜ್ಯಗಳ ಸಿಎಂಗಳಿಂದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ

Web Photo Editor (32)

ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಯಲ್ಲಿ ನೂತನವಾಗಿ ಅಳವಡಿಸಲಾದ 33 ಕ್ರೆಸ್ಟ್‌ಗೇಟ್‌ಗಳ ಉದ್ಘಾಟನೆ ಗುರುವಾರ (ಜೂನ್ 25) ನಡೆಯಲಿದೆ. ಈ ಕಾರ್ಯಕ್ರಮವು ಐತಿಹಾಸಿಕ...

Read moreDetails

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

Web Photo Editor (32)

ಬೆಂಗಳೂರು:  ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗಿನಿಂದ...

Read moreDetails
Page 2 of 3 1 2 3

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist