ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

Web Photo Editor 2026 07 09T113718.089

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಡ್ಯಾಂಗೆ ಒಳಹರಿವು ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂಗೆ ಹರಿದುಬರುವ ನೀರಿನ ಪ್ರಮಾಣದಲ್ಲಿ...

Read moreDetails

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Web Photo Editor 2026 07 09T104052.660

ಕರ್ನಾಟಕದಲ್ಲಿ ಇದೀಗ ಮುಂಗಾರು ಮಳೆಯ ಚುರುಕು ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ...

Read moreDetails

ಯುದ್ಧ ಭೀತಿಯ ನಡುವೆ ಇಂದು ಹುಟ್ಟೂರು ಮಶ್ಹಾದ್‌ನಲ್ಲಿ ಅಲಿ ಖಮೇನಿ ಅಂತ್ಯಕ್ರಿಯೆ

Web Photo Editor 2026 07 09T084632.175

ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಇಂದು ಮಶ್ಹಾದ್‌ನಲ್ಲಿ ನಡೆಯಲಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉಲ್ಬಣವಾಗುತ್ತಿರುವ ಯುದ್ಧ ಭೀತಿಯ ನಡುವೆ ಈ ಬೆಳವಣಿಗೆ ಜಗತ್ತಿನ...

Read moreDetails

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

Web Photo Editor 2026 07 09T084632.175

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇರಾನ್ ಮೇಲೆ ಅಮೆರಿಕ ಮತ್ತೊಂದು ಸುತ್ತಿನ ಭೀಕರ ವಾಯುದಾಳಿ ನಡೆಸಿದ...

Read moreDetails

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ತೀವ್ರ!

Untitled design 2026 07 09T082916.344

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಮತ್ತೊಮ್ಮೆ ಗಂಭೀರವಾಗಿ ತಲೆದೋರಿದೆ. ಈಗಾಗಲೇ ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ...

Read moreDetails

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

Web Photo Editor 2026 07 09T080714.162

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆಯಿಂದಾಗಿ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ, ರಸ್ತೆ ಜಲಾವೃತ,...

Read moreDetails

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Web Photo Editor 2026 07 09T063342.098

ಅಮೆರಿಕ ಮತ್ತು ಇರಾನ್ ನಡುವಿನ ಸಶಸ್ತ್ರ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳು ಅನಿಶ್ಚಿತತೆಯನ್ನು ಎದುರಿಸುತ್ತಿರುವಾಗ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರಿಸಿವೆ. ಅಮೆರಿಕ ಸೇನೆಯು ಇರಾನ್ ಮೇಲೆ ಹೊಸ...

Read moreDetails

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

Web Photo Editor 2026 07 09T063342.098

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ಟಿ20 ಪಂದ್ಯದಲ್ಲಿ 125 ರನ್‌ಗಳ ಭಾರೀ ಅಂತರದಿಂದ ಸೋಲು ಅನುಭವಿಸಿದ...

Read moreDetails

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

Web Photo Editor 2026 07 07T124356.634

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಭಾಗಗಳಾದ ದಕ್ಷಿಣ...

Read moreDetails

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

Web Photo Editor 2026 07 07T124356.634

ನಿಮ್ಮ ರಾಶಿಗೆ ಅನುಗುಣವಾಗಿ ಇಂದಿನ ಭವಿಷ್ಯ ಇಲ್ಲಿದೆ.  ಮೇಷ ರಾಶಿ  ಇಂದು ಕೆಲಸದ ಒತ್ತಡ ಹೆಚ್ಚಾಗಬಹುದು. ಹಿರಿಯರ ಸಲಹೆ ಪಾಲಿಸಿದರೆ ಲಾಭವಾಗಲಿದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ...

Read moreDetails

ಪುಣೆ ಲೋಹಗಢ ಕೊಲೆ ಕೇಸ್ ನಲ್ಲಿ ಸಿಕ್ತು ಭರ್ಜರಿ ಟ್ವಿಸ್ಟ್..!

Web Photo Editor 2026 07 07T124356.634

ಪುಣೆ ಸಮೀಪದ ಲೋಹಗಢದಲ್ಲಿ ನಡೆದ ಕೇತನ್ ಕೊಲೆ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಸಿಗುತ್ತಿದ್ದು, ತನಿಖೆ ಗಂಭೀರ ಹಂತ ತಲುಪಿದೆ. ಈ ಪ್ರಕರಣದಲ್ಲಿ ಇದೀಗ ಬಹಿರಂಗವಾಗಿರುವ...

Read moreDetails

ಸಿರಿಯಾ ರಾಜಧಾನಿ ಡಮಾಸ್ಕಸ್ ನಲ್ಲಿ ಭೀಕರ ಸ್ಫೋಟ

Web Photo Editor 2026 07 07T124356.634

ಸಿರಿಯಾ ರಾಜಧಾನಿ ಡಮಾಸ್ಕಸ್‌ನಲ್ಲಿ ಮಂಗಳವಾರ ಭೀಕರ ಸ್ಫೋಟಗಳ ಸರಣಿ ಸಂಭವಿಸಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಡಮಾಸ್ಕಸ್‌ಗೆ ಅಧಿಕೃತ ಭೇಟಿ...

Read moreDetails

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

Image (6)

ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಹಿಂಜರಿಕೆ ಇಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...

Read moreDetails

ವಯನಾಡಿನ ಮೆಪ್ಪಾಡಿಯಲ್ಲಿ ಭೂಕುಸಿತ ದುರಂತ: ಇಬ್ಬರು ಕಾರ್ಮಿಕರು ಬಲಿ, ಸಿಎಂ ತುರ್ತು ಸಭೆ

Image (6)

ಕೇರಳದ ವಯನಾಡಿನ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತ ದುರಂತ ಭಾರೀ ಆತಂಕಕ್ಕೆ ಕಾರಣವಾಗಿದೆ. ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಮಣ್ಣು ಕುಸಿದು ಇಬ್ಬರು...

Read moreDetails

ಮೈಸೂರು ದಸರಾ 2026ಕ್ಕೆ ಗಜಪಡೆ ಆಯ್ಕೆ ಆರಂಭ: ಮೊದಲ ಬಾರಿಗೆ ಆನೆಗಳಿಗೆ ಇಸಿಜಿ ಪರೀಕ್ಷೆ

Image (6)

ಮೈಸೂರು ದಸರಾ 2026ರ ನಾಡಹಬ್ಬಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿದ್ದು, ಈ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಇದೀಗ ಅಧಿಕೃತ ಚಾಲನೆ ಸಿಕ್ಕಿದೆ. ಕರ್ನಾಟಕ ಸರ್ಕಾರ...

Read moreDetails

ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ

Web Photo Editor 2026 07 07T124356.634

ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮಂಗಳವಾರ ಭಾರೀ ಭೂಕುಸಿತ ಸಂಭವಿಸಿದ್ದು, ಮೇಪ್ಪಾಡಿ ಭಾಗದ ನಿರ್ಮಾಣ ಹಂತದ ಸುರಂಗ ರಸ್ತೆ...

Read moreDetails

USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ

Web Photo Editor 2026 07 07T115300.255

ಫಿಫಾ ವಿಶ್ವಕಪ್ 2026ರ 16ನೇ ಸುತ್ತಿನ ಪಂದ್ಯದಲ್ಲಿ ಬೆಲ್ಜಿಯಂ ತಂಡ ಅಮೆರಿಕ ವಿರುದ್ಧ 4-1 ಅಂತರದ ಭರ್ಜರಿ ಗೆಲುವು ದಾಖಲಿಸಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ. ಸಹ-ಆತಿಥೇಯ ರಾಷ್ಟ್ರವಾದ...

Read moreDetails

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

Web Photo Editor 2026 07 07T115300.255

ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ...

Read moreDetails

ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

Web Photo Editor 2026 07 07T071954.624

ಹಾಸನ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಬೇಲೂರು ಹಾಗೂ ಆಲೂರು ತಾಲೂಕಿನ ಹಲವು ಭಾಗಗಳಲ್ಲಿ ಬಿರುಗಾಳಿ...

Read moreDetails

ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು

Web Photo Editor 2026 07 07T103953.060

ಇಂಡೋನೇಷ್ಯಾ ರಾಜಧಾನಿ ಜಕಾರ್ತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಲಭಿಸಿದೆ. ಮೂರು ರಾಷ್ಟ್ರಗಳ ರಾಜತಾಂತ್ರಿಕ ಪ್ರವಾಸದ ಅಂಗವಾಗಿ ಮೋದಿ ಅವರು ಮೊದಲು ಇಂಡೋನೇಷ್ಯಾಗೆ ಭೇಟಿ...

Read moreDetails

ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಆರಂಭ: ಸಚಿವ ಅಮಿತ್ ಶಾ ಘೋಷಣೆ

Web Photo Editor 2026 07 07T103953.060

ದೇಶದ ಸಹಕಾರ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಸಹಕಾರ...

Read moreDetails

ತೂಗುಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

Web Photo Editor 2026 07 07T071954.624

ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ದೇಶಾದ್ಯಂತ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜುಲೈ 7) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು...

Read moreDetails

ರಿಷಬ್ ಶೆಟ್ಟಿ​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

Web Photo Editor 2026 07 07T071954.624

ಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ‘ಕಾಂತಾರ’ ಚಿತ್ರದ ಮೂಲಕ ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮೆರಗುಗೊಳಿಸಿದ...

Read moreDetails

ವಿಶ್ವಕಪ್‌ಗೆ ಫುಟ್ಬಾಲ್ ಲೆಜೆಂಡ್ ಕ್ರಿಸ್ಟಿಯಾನೋ ರೊನಾಲ್ಡೊ ಕಣ್ಣೀರಿನ ವಿದಾಯ

Web Photo Editor 2026 07 06T142033.135

ವಿಶ್ವ ಫುಟ್‌ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೊ ಅವರ ವಿಶ್ವಕಪ್ ಕನಸು ಮತ್ತೊಮ್ಮೆ ಭಂಗವಾಗಿದೆ. ಅಮೆರಿಕದ ಟೆಕ್ಸಾಸ್‌ನಲ್ಲಿ ಸೋಮವಾರ ಭಾರತೀಯ ಕಾಲಮಾನ ಮುಂಜಾನೆ ನಡೆದ ಪ್ರೀ-ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಪೋರ್ಚುಗಲ್...

Read moreDetails

ರಾಜ್ಯದಲ್ಲಿ ಮಳೆ ಆರ್ಭಟ: ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

Web Photo Editor 2026 07 06T142033.135

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ...

Read moreDetails

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

Web Photo Editor 2026 07 06T142033.135

ಬೆಳಗಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜುಲೈ 10ರಿಂದ 12ರವರೆಗೆ ಬೆಳಗಾವಿ ನಗರದಲ್ಲಿ ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಲು...

Read moreDetails

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

Web Photo Editor 2026 07 06T142033.135

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲೇ ಮುಂಗಾರು...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಇಲ್ಲಿದೆ ಸಂಪೂರ್ಣ ಮಾಹಿತಿ

Web Photo Editor 2026 07 06T142033.135

ಇಂದಿನ ದಿನವು ಕೆಲವು ರಾಶಿಯವರಿಗೆ ಹೊಸ ಅವಕಾಶಗಳನ್ನು ನೀಡಲಿದ್ದು, ಇನ್ನೂ ಕೆಲವು ರಾಶಿಯವರು ಹಣಕಾಸು, ಆರೋಗ್ಯ ಹಾಗೂ ಸಂಬಂಧಗಳ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ನಿಮ್ಮ ರಾಶಿಗೆ...

Read moreDetails

‘ಏರೋಸ್ಪೇಸ್-ಡಿಫೆನ್ಸ್’ ಘಟಕದ ನಿರ್ಮಾಣಕ್ಕೆ ಚಾಲನೆ ನೀಡಿದ ಬೆಂಗಳೂರಿನ ‘ಹಿಕಲ್ ಟೆಕ್ನಾಲಜೀಸ್’

Web Photo Editor 2026 07 06T142033.135

ಬೆಂಗಳೂರು: ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಅಗತ್ಯವಿರುವ ಅತ್ಯಾಧುನಿಕ ಉಪಕರಣಗಳನ್ನು ತಯಾರಿಸುವ ಬೆಂಗಳೂರು ಮೂಲದ ಪ್ರತಿಷ್ಠಿತ 'ಹಿಕಲ್ ಟೆಕ್ನಾಲಜೀಸ್' ತಮಿಳುನಾಡಿನ ಹೊಸೂರಿನಲ್ಲಿ ಬೃಹತ್ ಉತ್ಪಾದನಾ ಘಟಕದ...

Read moreDetails

SIR ಪ್ರಕ್ರಿಯೆಯಲ್ಲಿ ನಾವು ಕೈ ಹಾಕಿಲ್ಲ, ಆಯೋಗದ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: CM ಡಿ.ಕೆ. ಶಿವಕುಮಾರ್

Web Photo Editor 2026 07 06T114212.130

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ...

Read moreDetails

SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

Web Photo Editor 2026 07 06T114212.130

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಎನ್‌ಡಿಎ ನಾಯಕರು, ತಕ್ಷಣ ತನಿಖೆ ನಡೆಸಿ ಎಲ್ಲಾ...

Read moreDetails

ಇಂದಿನಿಂದ ಪ್ರಧಾನಿ ಮೋದಿ ಇಂಡೋನೇಷ್ಯಾ, ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾ ಪ್ರವಾಸ

Web Photo Editor 2026 07 06T114212.130

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 6ರಿಂದ 11ರವರೆಗೆ ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ ಸೇರಿ ಮೂರು ರಾಷ್ಟ್ರಗಳ ಮಹತ್ವದ ಪ್ರವಾಸ ಕೈಗೊಂಡಿದ್ದಾರೆ.  ಪ್ರವಾಸಕ್ಕೆ ಮುನ್ನ...

Read moreDetails

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ

Web Photo Editor 2026 07 06T114212.130

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ನಗರದ ಗಣೇಶ್ ಮೈದಾನದಲ್ಲಿ ಸಂಜೆ 5...

Read moreDetails

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ

Web Photo Editor 2026 07 06T102536.163

ಬೆಂಗಳೂರು: ತಡರಾತ್ರಿ ಆಫೀಸ್‌ನಲ್ಲಿ ಕೆಲಸ ಮಾಡುವಾಗ ಹೊಟ್ಟೆ ಹಸಿವಾದರೆ, ಊಟ ಆರ್ಡರ್ ಮಾಡಲು ಹೋಟೆಲ್‌ಗಳು ಸಿಗುತ್ತಿಲ್ಲ ಎಂಬ ಚಿಂತೆ ಇನ್ಮುಂದೆ ಬೇಡ. ಭಾರತದ ಪ್ರಮುಖ ಫುಡ್ ಡೆಲಿವರಿ...

Read moreDetails

ಮಗುವಿನ ಫೋಟೋ ಹಂಚಿಕೊಂಡ ಡಾಲಿ ಧನಂಜಯ್

Untitled design 2026 07 06T110726.891

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್‌ ಜೀವನದಲ್ಲಿ ಹೊಸ ಸಂತಸದ ಅಧ್ಯಾಯ ಆರಂಭವಾಗಿದೆ. ಇತ್ತೀಚೆಗಷ್ಟೇ ತಂದೆಯಾಗಿ ಬಡ್ತಿ ಪಡೆದಿರುವ ಧನಂಜಯ್‌, ತಮ್ಮ ಮುದ್ದಾದ ಮಗುವಿನ ಮೊದಲ ಫೋಟೋವನ್ನು...

Read moreDetails

ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ

Web Photo Editor (96)

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ಗೆ ಭಾನುವಾರ ತೆರೆ ಬಿದ್ದಿದ್ದು, ಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ 7ನೇ ಬಾರಿ...

Read moreDetails

ರೈತರಿಗೆ ಗುಡ್‌ನ್ಯೂಸ್: 6 ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಒಳಹರಿವು ಹೆಚ್ಚಳ

Web Photo Editor (96)

 ರಾಜ್ಯದ ಜನತೆಗೆ, ವಿಶೇಷವಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ಅನ್ನದಾತರಿಗೆ ಕೊನೆಗೂ ಮಳೆರಾಯ ಸಿಹಿ ಸುದ್ದಿ ತಂದಿದ್ದಾನೆ. ಕಳೆದ ಆರು ತಿಂಗಳಿನಿಂದ ಮಳೆಯ ಕೊರತೆಯಿಂದ ಸೊರಗಿದ್ದ ಕಾವೇರಿ ಜಲಾನಯನ...

Read moreDetails

ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ

Web Photo Editor (96)

ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಅದರ ನಡುವೆ ಮಾನಖುರ್ದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ...

Read moreDetails

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಇಂದು ಮಹತ್ವದ ಸಭೆ

Web Photo Editor (96)

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಮತ್ತು ಲೂಟಿ ಆರೋಪ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮಹತ್ವದ ಸಭೆ ಸೋಮವಾರ ನಡೆಯಲಿದೆ....

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (99)

ಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರಿಸಿವೆ. ಇಂದಿನ ಚಿನ್ನದ ದರಗಳು 24 ಕ್ಯಾರೆಟ್, 22 ಕ್ಯಾರೆಟ್, 18 ಕ್ಯಾರೆಟ್ ಚಿನ್ನದ ದರಗಳು...

Read moreDetails

ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು

Web Photo Editor (96)

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಉದ್ಭವಿಸಿರುವ ಗೊಂದಲ ಮತ್ತು ಅಕ್ರಮ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ....

Read moreDetails

ಬದರಿನಾಥ ದೇವಾಲಯದಲ್ಲಿ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ 4 ಸದಸ್ಯರ ಸಮಿತಿ ರಚನೆ

Web Photo Editor (96)

ಅಯೋಧ್ಯೆಯ ರಾಮಮಂದಿರದ ದೇಣಿಗೆ ದುರುಪಯೋಗ ಆರೋಪಗಳ ಚರ್ಚೆ ಇನ್ನೂ ತಣ್ಣಗಾಗದಿರುವಾಗಲೇ, ಇದೀಗ ಉತ್ತರಾಖಂಡದ ಪ್ರಸಿದ್ಧ ಬದರಿನಾಥ ಧಾಮದಲ್ಲೂ ಇಂತಹದ್ದೇ ಆರೋಪಗಳು ಕೇಳಿಬಂದಿವೆ. ಸೋಷಿಯಲ್ ಮೀಡಿಯಾದಲ್ಲಿ ದೇವಸ್ಥಾನದ ದೇಣಿಗೆ...

Read moreDetails

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Web Photo Editor (96)

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಅವಧಿಯಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲಿ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

Image (5)

ಮೇಷ ರಾಶಿ ವೃತ್ತಿ: ಉದ್ಯೋಗದಲ್ಲಿ ಬಡ್ತಿ ಅಥವಾ ವಿದೇಶದಿಂದ ಶುಭ ಸಮಾಚಾರ ಸಿಗುವ ಸಾಧ್ಯತೆಯಿದೆ . ಆದಾಗ್ಯೂ, ಕೆಲಸದ ಒತ್ತಡ ಹೆಚ್ಚಾಗಬಹುದು. ಆಸ್ತಿ ವ್ಯವಹಾರಗಳಿಂದ ದೂರವಿರುವುದು ಒಳ್ಳೆಯದು . ಹಣಕಾಸು: ಸರಿಯಾದ ಸಮಯದಲ್ಲಿ...

Read moreDetails

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

Web Photo Editor (96)

ಬೆಂಗಳೂರು: ರಾಜ್ಯ ಬಿಜೆಪಿ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ನಾಳೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ...

Read moreDetails

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

Web Photo Editor (96)

ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ ಸುಮಾರು 480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ಇದೇ...

Read moreDetails

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’ ಈಗ ಒಟಿಟಿಗೆ ಎಂಟ್ರಿ

Web Photo Editor (96)

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಯಶಸ್ಸು ದಾಖಲಿಸಿದ ಬಹುನಿರೀಕ್ಷಿತ ಆ್ಯಕ್ಷನ್–ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ ಇದೀಗ ಒಟಿಟಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ....

Read moreDetails

ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

Web Photo Editor (96)

ಅಯೋಧ್ಯೆ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗದ ಆರೋಪಗಳು ಕೇಳಿಬಂದಿರುವ ನಡುವೆಯೇ, ಉತ್ತರಾಖಂಡದ ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿಯೂ ಇದೇ ರೀತಿಯ ಆರೋಪಗಳು ಕೇಳಿಬಂದಿದ್ದು, ಈ ಬೆಳವಣಿಗೆ ಧಾರ್ಮಿಕ ವಲಯದಲ್ಲಿ...

Read moreDetails

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

Web Photo Editor (96)

ಬೆಂಗಳೂರು:  ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಇಂದು ಬೆಳಗ್ಗೆ ಬಿಎಂಟಿಸಿಯ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ...

Read moreDetails

ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!

Web Photo Editor (90)

ಇತ್ತೀಚಿನ ದಿನಗಳಲ್ಲಿ ಭಾರತೀಯ ಚಿತ್ರರಂಗದಲ್ಲಿ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆಯುವುದು ಚಿತ್ರತಂಡಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಥಾವಸ್ತು, ಸಂಭಾಷಣೆ, ದೃಶ್ಯಗಳು ಸೇರಿದಂತೆ ಚಿತ್ರದಲ್ಲಿನ ಸಣ್ಣಪುಟ್ಟ ಅಂಶಗಳ...

Read moreDetails

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

Web Photo Editor (90)

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶನಿವಾರ (ಜುಲೈ 4) ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಶುಕ್ರವಾರದಿಂದಲೇ ಅವರು ಜ್ವರ,...

Read moreDetails

ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ

Web Photo Editor (90)

ದೇಶದಲ್ಲಿ ಜಲ ಸಂರಕ್ಷಣೆ, ನೀರಿನ ಸಮರ್ಪಕ ಬಳಕೆ ಹಾಗೂ ಸುಸ್ಥಿರ ಜಲ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಜಲಶಕ್ತಿ ಸಚಿವಾಲಯವು ‘7ನೇ ರಾಷ್ಟ್ರೀಯ ಜಲ ಪ್ರಶಸ್ತಿಗಳು’...

Read moreDetails

ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

Web Photo Editor (90)

ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಕೊಡಗು ಜಿಲ್ಲೆಯ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯ ನೀರಿನ ಹರಿವಿನಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ...

Read moreDetails

ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ

Web Photo Editor (90)

ಬೆಂಗಳೂರು: ಎಲ್ ನಿನೊ ಪರಿಣಾಮದಿಂದ ಜಲವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯದಲ್ಲಿ ಇಂಧನ ಭದ್ರತೆ ಕಾಪಾಡಲು ವಿಶೇಷ ತುರ್ತು ಕಾರ್ಯಯೋಜನೆ...

Read moreDetails

ಫಿಫಾ ವಿಶ್ವಕಪ್ 16ರ ಸುತ್ತಿಗೆ ಲಿಯೋನೆಲ್ ಮೆಸ್ಸಿ ಪಡೆ ಲಗ್ಗೆ

Web Photo Editor (92)

ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ ಫಿಫಾ ವಿಶ್ವಕಪ್‌ನಲ್ಲಿ ರೋಚಕ ಗೆಲುವು ದಾಖಲಿಸಿ ಕ್ವಾರ್ಟರ್‌ಫೈನಲ್‌ ಹಂತಕ್ಕೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಮಿಯಾಮಿಯಲ್ಲಿ ನಡೆದ ತೀವ್ರ ಪೈಪೋಟಿಯ ಪಂದ್ಯದಲ್ಲಿ ಲಿಯೋನೆಲ್...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ಯುದ್ಧಮಯ ಪರಿಸ್ಥಿತಿಯ ಪರಿಣಾಮ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಅದರ ಪ್ರಭಾವ ಚಿನ್ನ ಮತ್ತು ಬೆಳ್ಳಿ ದರಗಳ ಮೇಲೂ ಸ್ಪಷ್ಟವಾಗಿ ಕಾಣಿಸುತ್ತಿದೆ....

Read moreDetails

4 ತಿಂಗಳ ಬಳಿಕ ಅಯಾತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ

Web Photo Editor (90)

ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಶನಿವಾರದಿಂದ ಜುಲೈ 9ರವರೆಗೆ ಪವಿತ್ರ ನಗರ ಮಶಾದ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ದಕ್ಷಿಣ ಟೆಹ್ರಾನ್‌ನ ಪವಿತ್ರ...

Read moreDetails

ಇಂದು ಭಾರತ- ಇಂಗ್ಲೆಂಡ್‌ 2ನೇ ಟಿ20 ಪಂದ್ಯ: ವೈಭವ್​ಗೆ ಅವಕಾಶ ಸಿಗುತ್ತಾ?

Modi

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಈ ಕದನಕ್ಕೂ ಮುನ್ನ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್...

Read moreDetails

ರಾಜ್ಯದಲ್ಲಿ ಮುಂಗಾರು ಅಬ್ಬರ: ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

Image (5)

ಬೆಂಗಳೂರು, ಜು.4: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲವು...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!

Image (5)

ಇಂದಿನ ದಿನಭವಿಷ್ಯದ ಪ್ರಕಾರ (ಜುಲೈ 4, 2026), ಕೆಲವು ರಾಶಿಯವರಿಗೆ ವಿಶೇಷವಾಗಿ ಶುಭಫಲಗಳ ಸೂಚನೆ ಇದೆ. ಮೇಷ: ಕೆಲಸಗಳಲ್ಲಿ ವೇಗ ಕಾಣಿಸಿಕೊಳ್ಳುತ್ತದೆ. ಹೊಸ ಯೋಜನೆ ಆರಂಭಿಸಲು ಆತ್ಮವಿಶ್ವಾಸ...

Read moreDetails

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

Web Photo Editor (85)

ಲೋಕಲ್ ಹುಡುಗರಿಗೆ ಶಾಕ್ ಕೊಟ್ಟು, ಗಾರ್ಡನ್ ಸಿಟಿಯ ಹಳೇ ಗತ್ತನ್ನ ನೆನಪಿಸೋಕೆ ಬರ್ತಿದ್ದಾರೆ ಲವ್ಲಿ ಸ್ಟಾರ್ ಪ್ರೇಮ್. ಹೌದು, ಸದಾ ಲವರ್ ಬಾಯ್ ಆಗಿ ಕಣ್ಣು ಹೊಡೆಯುತ್ತಿದ್ದ...

Read moreDetails

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

Web Photo Editor (86)

ಟಾಲಿವುಡ್‌ನ ಮೆಗಾಸ್ಟಾರ್ ಚಿರಂಜೀವಿಗೆ ಈಗ ಸ್ವಂತ ಫ್ಯಾನ್ಸ್‌ ಸಖತ್ ಕ್ಲಾಸ್ ತಗೋಳ್ತಿದ್ದಾರೆ. ಹೌದು, ಎಪ್ಪತ್ತರ ಹರೆಯದಲ್ಲೂ ಯುವ ನಟರಿಗೆ ಟಕ್ಕರ್ ಕೊಡ್ತಾ, ಚಿತ್ರರಂಗದ ದೊಡ್ಡಣ್ಣನಾಗಿದ್ದ ಚಿರಂಜೀವಿ ಸದ್ಯ...

Read moreDetails

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

Web Photo Editor (86)

ಬೆಂಗಳೂರು, ಜೂನ್ 28: ಎರಡು ದಿನಗಳ ಅಧಿಕೃತ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ್ದ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...

Read moreDetails

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

Web Photo Editor (85)

ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಗಳೂರು ಟನಲ್ ರಸ್ತೆ ಕಾಮಗಾರಿಗೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ...

Read moreDetails

1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!

Web Photo Editor (86)

ಜರ್ಮನಿಯ ವಿಶ್ವಪ್ರಸಿದ್ಧ ವಾಹನ ತಯಾರಿಕಾ ಸಂಸ್ಥೆಯಾದ ಫೋಕ್ಸ್‌ವ್ಯಾಗನ್ ತನ್ನ 89 ವರ್ಷಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪುನರ್ರಚನೆ ಯೋಜನೆಗೆ ಮುಂದಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎದುರಾಗಿರುವ ಆರ್ಥಿಕ ಒತ್ತಡ,...

Read moreDetails

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

Web Photo Editor (79)

ಬೆಂಗಳೂರು: ದೇಶವನ್ನು ಪೋಲಿಯೋ ಮುಕ್ತವಾಗಿಡುವ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲೇ...

Read moreDetails

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

Web Photo Editor (79)

ಬೆಂಗಳೂರು ನಗರವನ್ನು ಹಸಿರುಮಯ, ಪರಿಸರ ಸ್ನೇಹಿ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯೊಂದಿಗೆ, ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಶನಿವಾರ ಒಂದೇ ದಿನ 15 ಲಕ್ಷ ಸಸಿಗಳನ್ನು...

Read moreDetails

ಮುಂಬೈನಲ್ಲಿ ಇಲಿ ವಿಷ ನೀಡಿ 14900 ಜನರ ಹತ್ಯೆಗೆ ಸಂಚು!: ಓರ್ವನ ಬಂಧನ

Web Photo Editor (81)

ಮೊಹರಂ ಇಸ್ಲಾಂ ಧರ್ಮದ ಮೊದಲ ತಿಂಗಳಾಗಿದ್ದು, ಇದೇ ತಿಂಗಳಿಂದ ಹೊಸ ಇಸ್ಲಾಮಿಕ್ ವರ್ಷ ಆರಂಭವಾಗುತ್ತದೆ. ಧಾರ್ಮಿಕ ಮಹತ್ವ ಹೊಂದಿರುವ ಈ ಸಂದರ್ಭದಲ್ಲಿ ದೇಶದಾದ್ಯಂತ ಮುಸ್ಲಿಂ ಸಮುದಾಯ ವಿಶೇಷ...

Read moreDetails

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

Web Photo Editor (80)

ನಟಿ ಶರ್ಮಿಳಾ ಮಾಂಡ್ರೆ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಲವು ದಿನಗಳಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಕೇಳಿಬರುತ್ತಿದ್ದ ಸುದ್ದಿಗಳಿಗೆ ಇದೀಗ ಸ್ವತಃ ನಟಿಯೇ...

Read moreDetails

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

Web Photo Editor (79)

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಮಧ್ಯರಾತ್ರಿ ಅಮೆರಿಕ...

Read moreDetails

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

Web Photo Editor (76)

ರಾಜ್ಯಾದ್ಯಂತ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಇಂದಿನಿಂದ ಜುಲೈ 1ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಚಿನ್ನದ ಬೆಲೆಗಳು ಏರಿಳಿತ ಮುಂದುವರೆಸಿವೆ. ವಾರದಲ್ಲಿ, ಚಿನ್ನದ ಬೆಲೆಗಳು 4.63 ಶೇಕಡಾ ಇಳಿಕೆಯಾಗಿದ್ದು, ಬಲಿಷ್ಠ...

Read moreDetails

ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ

Web Photo Editor (75)

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಮುಖ್ಯಮಂತ್ರಿ...

Read moreDetails

ನೀಟ್‌ ಬೆನ್ನಲ್ಲೇ TET ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್‌

Web Photo Editor (74)

ಮಹಾರಾಷ್ಟ್ರದಲ್ಲಿ ಭಾನುವಾರ (ಜೂನ್ 28) ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (TET-2026) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ತುರ್ತುವಾಗಿ ಮುಂದೂಡಲಾಗಿದೆ. ಪರೀಕ್ಷೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ...

Read moreDetails

ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?

Web Photo Editor (70)

2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ ಇಂದು ಅತ್ಯಂತ ಮಹತ್ವದ ಸವಾಲು ಎದುರಾಗಿದೆ. ಗುಂಪು ಹಂತದ ತನ್ನ ಕೊನೆಯ ಪಂದ್ಯದಲ್ಲಿ ಭಾರತ ಮಹಿಳಾ ತಂಡ...

Read moreDetails

ರಾಜ್ಯದ ಹವಾಮಾನ ವರದಿ (28 ಜೂನ್ 2026)

Web Photo Editor (70)

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಇಂದು (ಜೂನ್ 28) ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ...

Read moreDetails

ಇಂದಿನ ರಾಶಿ ಭವಿಷ್ಯ: (28 ಜೂನ್ 2026)ಯಾವ ರಾಶಿಗೆ ಶುಭ?

Web Photo Editor (70)

ಇಂದು (ಜೂನ್ 28, 2026) ವೃಷಭ ಮತ್ತು ತುಲಾ  ರಾಶಿಗಳಿಗೆ ವಿಶೇಷವಾಗಿ ಶುಭ ದಿನವಾಗಿದೆ. ಜೊತೆಗೆ, ಕೆಲವು ಇತರ ರಾಶಿಗಳಿಗೂ ಉತ್ತಮ ಫಲಿತಾಂಶಗಳಿವೆ. ಮೇಷ ಇಂದು ಹೊಸ ಅವಕಾಶಗಳು ನಿಮ್ಮನ್ನು...

Read moreDetails

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

Web Photo Editor (70)

ಕಡಲ ನಾಡಿನ ಗತ್ತು, ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳದ ಅಸಲಿ ತಾಕತ್ತು ಈಗ ಬೆಳ್ಳಿಪರದೆ ಮೇಲೆ ಘರ್ಜಿಸೋಕೆ ರೆಡಿಯಾಗಿದೆ. ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಮತ್ತು ಕರಾವಳಿ...

Read moreDetails

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

Web Photo Editor (72)

ಸ್ಯಾಂಡಲ್‌ವುಡ್ ನಟ ರಾಕ್ಷಸ ಡಾಲಿ ಧನಂಜಯ ಈಗ ‘ಮದರ್ ಪ್ರಾಮಿಸ್’ ಮಾಡೋಕೆ ರೆಡಿಯಾಗಿದ್ದಾರೆ. ಹೌದು, ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಮೂಡಿಬರ್ತಿರೋ ಮೋಸ್ಟ್ ಅವೈಟೆಡ್ ‘ಮದರ್ ಪ್ರಾಮಿಸ್’ ಸಿನಿಮಾದ...

Read moreDetails

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

Web Photo Editor (71)

ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕರ ಹೃದಯಕ್ಕೆ ನೇರವಾಗಿ ತಲುಪುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮ 'ಮನ್ ಕೀ ಬಾತ್' ಇದೀಗ ಮತ್ತೊಮ್ಮೆ ಪ್ರಸಾರವಾಗಲಿದೆ....

Read moreDetails

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

Web Photo Editor (68)

ರಾಜ್ಯದಲ್ಲಿ ಸಾರಿಗೆ ಬಸ್‌ಗಳ ಟಿಕೆಟ್ ದರ ಹೆಚ್ಚಳದ ಸಾಧ್ಯತೆ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ....

Read moreDetails

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

Web Photo Editor (68)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಪೂರ್ವ ಆಫ್ರಿಕಾದ ದ್ವೀಪ ರಾಷ್ಟ್ರವಾದ ಸೆಶೆಲ್ಸ್‌ಗೆ ತೆರಳುತ್ತಿದ್ದಾರೆ. ಜೂನ್ 27ರಿಂದ 29ರವರೆಗೆ ನಡೆಯಲಿರುವ...

Read moreDetails

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

Web Photo Editor (65)

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ಆರೋಪದ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಚಿಸಿದ್ದ ತನಿಖಾ ಸಮಿತಿಯು ತನ್ನ ವರದಿಯನ್ನು ರಾಜ್ಯಾಧ್ಯಕ್ಷ...

Read moreDetails

ಹಾದಿಬೀದಿಯಲ್ಲಿ ಚರ್ಚೆ ಏಕೆ? ಹೆಚ್‌ಡಿಕೆ ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ

Web Photo Editor (67)

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

Read moreDetails

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

Web Photo Editor (63)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಮೂಲಸೌಕರ್ಯ ಯೋಜನೆಗಳಲ್ಲಿ ಒಂದಾದ ಎಸ್‌.ಎಂ. ಕೃಷ್ಣ ದಶಪಥ ರಸ್ತೆ ಇಂದು (ಶನಿವಾರ) ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ. ಮಾಗಡಿ...

Read moreDetails

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

Web Photo Editor (63)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಸಿರು ಕ್ರಾಂತಿಗೆ ಚಾಲನೆ ನೀಡುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ನಡೆಯುತ್ತಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ‘ಬೆಂಗಳೂರು...

Read moreDetails

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

Web Photo Editor (63)

ವೆನೆಜುವೆಲಾವನ್ನು ನಡುಗಿಸಿದ್ದ ಭೀಕರ ಭೂಕಂಪಗಳ ದುರಂತದ ಆಘಾತ ಇನ್ನೂ ಕಡಿಮೆಯಾಗುವ ಮುನ್ನವೇ ಮತ್ತೊಂದು ಭೂಕಂಪ ಜನರಲ್ಲಿ ಹೊಸ ಭೀತಿಯನ್ನು ಹುಟ್ಟುಹಾಕಿದೆ. ಕೇವಲ ಎರಡು ದಿನಗಳ ಹಿಂದೆ ಸಂಭವಿಸಿದ್ದ...

Read moreDetails

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

Web Photo Editor (64)

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಭಕ್ತಿ, ಗೌರವ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ನಿರ್ಮಾತೃ ಎಂದೇ ಖ್ಯಾತಿ ಪಡೆದಿರುವ...

Read moreDetails

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ ಇದೀಗ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೈರಮಂಗಲದಲ್ಲಿ ಬಹಿರಂಗ ಚರ್ಚೆ ನಡೆಯುತ್ತದೆಯೇ ಅಥವಾ ಈ ವಿಚಾರ ವಿಧಾನಸೌಧದ ಅಂಗಳಕ್ಕೆ ಸೀಮಿತವಾಗುತ್ತದೆಯೇ ಎಂಬ ಪ್ರಶ್ನೆ...

Read moreDetails

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Web Photo Editor (32)

ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರೆಸಿವೆ.  ಪ್ರಸ್ತುತ ಹೂಡಿಕೆದಾರರು ಚಿನ್ನದಲ್ಲಿ ಲಾಭಾಂಶ ಪಡೆದು ಷೇರು ಮಾರುಕಟ್ಟೆಯತ್ತ ಮುಖ ಮಾಡುತ್ತಿರುವುದರಿಂದ ಅಮೂಲ್ಯ ಲೋಹಗಳ ಮೇಲಿನ ಒತ್ತಡ ಮುಂದುವರಿದಿದೆ. ಇಂದಿನ ಚಿನ್ನದ...

Read moreDetails

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

Web Photo Editor (62)

200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಜಾರಿ...

Read moreDetails

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

Web Photo Editor (61)

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಹಾಗೂ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಪ್ರತಿ ಶನಿವಾರ...

Read moreDetails

ರಾಜ್ಯದ ಹವಾಮಾನ ವರದಿ (27 ಜೂನ್ 2026)

Web Photo Editor (55)

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (27 ಜೂನ್ 2026) ಕೂಡ ಹಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ...

Read moreDetails

ಇಂದಿನ ರಾಶಿ ಭವಿಷ್ಯ: (27 ಜೂನ್ 2026)ಯಾವ ರಾಶಿಗೆ ಶುಭ?

Web Photo Editor (37)

ಇಂದಿನ ದಿನವು ಪ್ರತಿಯೊಂದು ರಾಶಿಯವರಿಗೂ ವಿಭಿನ್ನ ಅನುಭವಗಳನ್ನು ನೀಡಲಿದೆ. ಕೆಲವರಿಗೆ ವೃತ್ತಿಯಲ್ಲಿ ಹೊಸ ಅವಕಾಶಗಳು ದೊರೆಯಬಹುದು, ಇನ್ನೂ ಕೆಲವರು ಆರ್ಥಿಕ ಲಾಭವನ್ನು ಕಾಣಬಹುದು. ಕುಟುಂಬ, ಆರೋಗ್ಯ, ಶಿಕ್ಷಣ...

Read moreDetails

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

Web Photo Editor (58)

ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಂ ಕೃಷ್ಣ ರಸ್ತೆ ನಾಳೆ (ಜೂನ್ 27) ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಮೈಸೂರು ರಸ್ತೆಯ ಚಲ್ಲಘಟ್ಟ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್‌ವರೆಗೆ...

Read moreDetails

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

Web Photo Editor (55)

ಕ್ರಿಕೆಟ್‌ನಲ್ಲಿ ಯಾವುದೇ ತಂಡವನ್ನು ದುರ್ಬಲವೆಂದು ಕಡೆಗಣಿಸಬಾರದು ಎಂಬುದಕ್ಕೆ ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವೇ ಅತ್ಯುತ್ತಮ ಉದಾಹರಣೆಯಾಗಿದೆ. ವಿಶ್ವ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡವೆಂದು ಗುರುತಿಸಿಕೊಂಡಿರುವ...

Read moreDetails

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

Web Photo Editor (55)

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನರ್‌ರಚನೆ ನಡೆಯುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಜೋರಾಗಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು...

Read moreDetails

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

Web Photo Editor (55)

ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಯಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಪ್ರವಾಸಿಗರು ನೀರಿನ ಸುಳಿಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ....

Read moreDetails

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

Web Photo Editor (52)

ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಕುರಿತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ಮಾಹಿತಿ ದೊರೆಯುವ...

Read moreDetails

ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ

Web Photo Editor (50)

ಭಾರತ ಮತ್ತು ಜಪಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಜುಲೈ 1ರಿಂದ 3ರವರೆಗೆ ಭಾರತಕ್ಕೆ ಮೂರು ದಿನಗಳ ಅಧಿಕೃತ...

Read moreDetails
Page 3 of 5 1 2 3 4 5

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist