ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

Untitled design 2026 08 30T063237.904

ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಉತ್ತಮ ಅವಕಾಶ ದೊರೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಹಣಕಾಸಿನ...

Read moreDetails

ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!

Image d463a8ad

ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ಬೆನ್ನಲ್ಲೇ ನಟ ಯಶ್ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ...

Read moreDetails

ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

Image dc115cb9

ಬೆಂಗಳೂರು: ಆಹಾರ ಭದ್ರತೆಗಾಗಿ ತೆರಿಗೆದಾರರ ಹಣದಲ್ಲಿ ರೈತರಿಂದ ಭತ್ತ ಖರೀದಿಸಿ, ಅದನ್ನು ಸಂಗ್ರಹಿಸಿ, ಸಾಗಣೆ ಸೇರಿದಂತೆ ಹಲವು ವೆಚ್ಚಗಳನ್ನು ಭರಿಸಿದ ಬಳಿಕ, ಭಾರತೀಯ ಆಹಾರ ನಿಗಮ (FCI)...

Read moreDetails

ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!

Untitled design 2026 08 25T121701.181

ಬೆಂಗಳೂರು, ಆಗಸ್ಟ್ 25: ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕೆಆರ್‌ಎಸ್‌, ಹಾರಂಗಿ, ಹೇಮಾವತಿ,...

Read moreDetails

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

Image 260d4f9d

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಮಿಯ ಸಮೀಕ್ಷೆಗೆ ತೆರಳಿದ್ದ ಜಂಟಿ ಮಾಪನ ಸಮಿತಿ (JMC) ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರು ಮಂದಿ...

Read moreDetails

ಬಂಗಾರ ಪ್ರಿಯರಿಗೆ ಕೊಂಚ ರಿಲೀಫ್: ಚಿನ್ನದ ಬೆಲೆ ಇಳಿಕೆ

Image 59ae6204

ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಆಗಸ್ಟ್ 25ರಂದು ಕೊಂಚ ಇಳಿಕೆ ಕಂಡುಬಂದಿದೆ. 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ ₹20ರಷ್ಟು ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ ಇದೀಗ...

Read moreDetails

ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮ ಭರ್ತಿ, ಕಾವೇರಿ ನೀರಿನ ಮಟ್ಟ ಏರಿಕೆ!

Image 31212a4e

ಕೊಡಗು: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆರಾಯ ಅಬ್ಬರಿಸಿದ್ದು, ಜಿಲ್ಲೆಯ ಹಲವೆಡೆ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ. ತಲಕಾವೇರಿ, ಭಾಗಮಂಡಲ ಸೇರಿದಂತೆ ಕಾವೇರಿ ನದಿ ಉಗಮ ಪ್ರದೇಶದಲ್ಲಿ ಮಳೆಯ...

Read moreDetails

ಹನೂರು ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಮೂವರು ಬಲಿ ಪ್ರಕರಣ ಸಿಐಡಿಗೆ ವರ್ಗಾವಣೆ!

Image de5db68b

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ...

Read moreDetails

₹3.85 ಕೋಟಿ ವಂಚನೆ ಆರೋಪ; ‘ಹಣ ಪಡೆದಿರೋದು ನಿಜ’ ಎಂದ ಓಂ ಪ್ರಕಾಶ್ ರಾವ್

Image c9b05809

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ ಕೇಳಿಬಂದಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಭಾಸ್ಕರ್ ಶೆಟ್ಟಿ ಎಂಬವರು ನಿರ್ದೇಶಕರ ವಿರುದ್ಧ...

Read moreDetails

ಪೆಲ್ಲೆಟ್ ಗನ್ ಪ್ರಕರಣ: ಎಫ್‌ಐಆರ್‌ಗಾಗಿ ರಾಹುಲ್ ಗಾಂಧಿ 8 ಗಂಟೆ ಧರಣಿ; ಪ್ರಿಯಾಂಕ್ ಖರ್ಗೆ ಕಿಡಿ!

Image b2b3ba2a

ದೆಹಲಿ ಪೆಲ್ಲೆಟ್ ಗನ್ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪೊಲೀಸ್ ಠಾಣೆ ಎದುರು ಸುಮಾರು ಎಂಟು ಗಂಟೆಗಳ ಕಾಲ...

Read moreDetails

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

Image 9c6be90b

ಬಾಲಿವುಡ್‌ನ ಜನಪ್ರಿಯ ನಟಿಯರಾದ ಐಶ್ವರ್ಯಾ ರೈ ಮತ್ತು ರಾಣಿ ಮುಖರ್ಜಿ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತೆಯರಾಗಿದ್ದರು. ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಂದರ್ಶನಗಳಲ್ಲಿ ಇಬ್ಬರೂ ಪರಸ್ಪರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು....

Read moreDetails

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

Untitled design 2026 08 22T135441.717

ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಎಂಜಿನಿಯರ್‌ಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಹೆಲಾಲ್ ಪ್ರದೇಶದಲ್ಲಿರುವ ಉಕ್ಕು...

Read moreDetails

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

Untitled design 2026 08 22T130143.974

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ 'ತಮ್ಮ ಸುಖಾಗಮನ ಬಯಸುವ' ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇಬ್ಬರು ಕಲಾವಿದರು ಇದೇ ಮೊದಲ ಬಾರಿಗೆ...

Read moreDetails

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

Untitled design 2026 08 22T123033.765

ಅಘೋರ್ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಡಾ||ರೇವಣ್ಣ ಹಾಗೂ ಮೋಹನ್ ಕುಮಾರ ಎಮ್ ಎಲ್ ನಿರ್ಮಿಸುತ್ತಿರುವ, ನಿತಿನ್ ಭಾರದ್ವಾಜ್ ನಿರ್ದೇಶನದ ಹಾಗೂ "ಗಿರ್ಕಿ" ಖ್ಯಾತಿಯ ವಿಲೋಕ್ ರಾಜ್ ನಾಯಕನಾಗಿ...

Read moreDetails

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

Untitled design 2026 08 22T121041.168

ರಾಕಿಂಗ್‌ ಸ್ಟಾರ್ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರತಂಡ ಈಗಾಗಲೇ ಪ್ರಚಾರ ಕಾರ್ಯಗಳಿಗೆ ವೇಗ ನೀಡಿದ್ದು, ಬೆಂಗಳೂರಿನಲ್ಲಿ ಟ್ರೇಲರ್‌...

Read moreDetails

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

Untitled design 2026 08 22T120011.892

ಬೆಂಗಳೂರು: ಬಿ ಖಾತಾವನ್ನು ಎ ಖಾತಾಗೆ (A Khata) ಪರಿವರ್ತಿಸಿಕೊಳ್ಳಲು ಬಯಸಿರುವ ಆಸ್ತಿ ಮಾಲೀಕರಿಗೆ ನಾಳೆ (ಆಗಸ್ಟ್ 23) ಕೊನೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಅವಧಿ...

Read moreDetails

ಸಿಂಧೂ ನದಿಯ ನೀರು ಕೃಷಿಗೆ ಬಳಕೆ: ಲಡಾಖ್‌ನಲ್ಲಿ 1,000 ಎಕರೆ ಬಂಜರು ಭೂಮಿಗೆ ಜೀವಜಲ!

Image 604c132c

ಹಿಮನದಿ ನೀರನ್ನು ಸ್ಥಳೀಯ ಕೃಷಿ ಚಟುವಟಿಕೆಗಳಿಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಲಡಾಖ್ ಆಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಸ್ಟೋಕ್ ಕಾಂಗ್ರಿ ಗ್ಲೇಷಿಯರ್‌ನಿಂದ ಹರಿದು ಸಿಂಧೂ ನದಿಯನ್ನು ಸೇರುತ್ತಿದ್ದ...

Read moreDetails

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ

Untitled design 2026 08 22T110133.326

ಬೆಂಗಳೂರು: ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ...

Read moreDetails

ರಷ್ಯಾ & ಉಕ್ರೇನ್ ಯುದ್ಧಕ್ಕೆ ಎಐ ದಾಳಿ ಡ್ರೋನ್ ಎಂಟ್ರಿ: ರಷ್ಯಾದ ಹಲವು ಏರ್ ಪೋರ್ಟ್ ಗಳ ಮೇಲೆ ದಾಳಿ

Untitled design 2026 08 22T101753.799

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮತ್ತಷ್ಟು ತೀವ್ರಗೊಳ್ಳುತ್ತಿರುವ ನಡುವೆಯೇ, ಆಧುನಿಕ ತಂತ್ರಜ್ಞಾನ ಆಧಾರಿತ ಡ್ರೋನ್‌ಗಳ ಬಳಕೆಯ ಕುರಿತು ಹೊಸ ಮಾಹಿತಿ ಹೊರಬಿದ್ದಿದೆ. ಉಕ್ರೇನ್, ಮಾಸ್ಕೋದಲ್ಲಿರುವ ಪ್ರಮುಖ...

Read moreDetails

ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!

Untitled design 2026 08 22T093821.321

ಜೈಲಿನಲ್ಲಿದ್ದುಕೊಂಡೇ ಐಷಾರಾಮಿ ಜೀವನ ನಡೆಸುತ್ತಿರುವ ಆರೋಪಗಳು ಹಾಗೂ ಅಕ್ರಮ ಚಟುವಟಿಕೆಗಳ ಹಿನ್ನೆಲೆಯಲ್ಲಿ ರಾಜ್ಯ ಕಾರಾಗೃಹ ಇಲಾಖೆ ಇದೀಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ನಟ ದರ್ಶನ್ ಹಾಗೂ...

Read moreDetails

ಐಫೋನ್ ತಂದ ಆಪತ್ತು!: EMI ವಿಚಾರದ ಜಗಳಕ್ಕೆ ಒಂದೇ ಕುಟುಂಬದ ಮೂವರು ದುರ್ಮರಣ

Untitled design 2026 08 22T081617.117

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಖಾವಡ್ ಬೆಟ್ಟದಲ್ಲಿ ನಡೆದ ದುರಂತವೊಂದು ಇಡೀ ಕುಟುಂಬವನ್ನೇ ಬೆಚ್ಚಿಬೀಳಿಸಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಗನನ್ನು ತಡೆಯಲು ಮುಂದಾದ ತಂದೆ-ತಾಯಿ ಕೂಡ ಕಂದಕಕ್ಕೆ ಬಿದ್ದು ಮೃತಪಟ್ಟಿದ್ದಾರೆ....

Read moreDetails

ತಾವರೆಕೆರೆಯಲ್ಲಿ ನಕಲಿ ಔಷಧಿ ಜಾಲ ಬಯಲು: ಸಂಪೂರ್ಣ ತನಿಖೆಗೆ SIT ಸಜ್ಜು

Untitled design 2026 08 22T075014.451

ಬೆಂಗಳೂರು ತಾವರೆಕೆರೆ ಬಳಿ ನಕಲಿ ಔಷಧಿಗಳು ಪತ್ತೆಯಾದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಮಹತ್ವದ ಸಭೆ...

Read moreDetails

ಚುನಾವಣೆಗೂ ಮುನ್ನ ರಾಜಕೀಯ ನಾಯಕರ ಭದ್ರತೆ ಹೆಚ್ಚಳ: ಯೋಗಿ ಸರ್ಕಾರದಿಂದ ಮಹತ್ವದ ನಿರ್ಧಾರ

Untitled design 2026 08 22T073758.092

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಮುಖ ಭದ್ರತಾ ಕ್ರಮಕ್ಕೆ ಮುಂದಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ...

Read moreDetails

ಸನ್ನಡತೆ ಆಧಾರದಲ್ಲಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು

Untitled design 2026 08 22T071346.452

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ಮಂದಿ ಕೈದಿಗಳನ್ನು ಸನ್ನಡತೆ ಹಾಗೂ ಇತರ ನಿಗದಿತ ಮಾನದಂಡಗಳ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ...

Read moreDetails

‘ನೋಟಿಸ್ ಕೊಡಿ, ಎರಡು ದಿನ ಚರ್ಚೆ ಮಾಡೋಣ’: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ತಿರುಗೇಟು

Untitled design 2026 08 22T081828.429

ವಿಧಾನ ಪರಿಷತ್‌ನ ಕಲಾಪದ ಐದನೇ ದಿನವೂ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಗದ್ದಲ ಮುಂದುವರಿಯಿತು. ಬಿಜೆಪಿ ಹಾಗೂ...

Read moreDetails

ರಾಜ್ಯದ ಹವಾಮಾನ ವರದಿ: ಇನ್ನೆರಡು ದಿನ ರಾಜ್ಯದಲ್ಲಿ ಮಳೆಯ ಅಬ್ಬರ

Untitled design 2026 08 22T063435.111

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ವಾಯುಭಾರ ಕುಸಿತದ ಪರಿಣಾಮವಾಗಿ ಆಗಸ್ಟ್ 22 ಹಾಗೂ 23ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಸಾಧಾರಣದಿಂದ...

Read moreDetails

ಇಂದು ನಿಮ್ಮ ರಾಶಿ ಏನು ಹೇಳುತ್ತದೆ? 12 ರಾಶಿಗಳ ಸಂಪೂರ್ಣ ಭವಿಷ್ಯ

Untitled design 2026 08 22T062921.174

ಇಂದು ಶನಿವಾರ. ಗ್ರಹಗಳ ಸಂಚಾರವು ವೃತ್ತಿ, ಆರ್ಥಿಕ ಸ್ಥಿತಿ, ಕುಟುಂಬ ಹಾಗೂ ಆರೋಗ್ಯದ ಮೇಲೆ ವಿಭಿನ್ನ ಪರಿಣಾಮ ಬೀರುತ್ತಿದೆ. ಕೆಲವು ರಾಶಿಗಳಿಗೆ ಹೊಸ ಅವಕಾಶಗಳು ಮತ್ತು ಧನಲಾಭದ...

Read moreDetails

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Untitled design 2026 08 21T143946.870

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಪೂರ್ಣವಾಗಿ ಹಾಡಿದರೆ ತಾನು ರಾಜೀನಾಮೆ...

Read moreDetails

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

Untitled design 2026 08 21T141105.833

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಶುಕ್ರವಾರ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು. ಶಾಸಕರ ಭವನದ ಆವರಣದಲ್ಲಿರುವ ಶ್ರೀ...

Read moreDetails

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

Untitled design 2026 08 21T133338.280

ಬೆಂಗಳೂರು, ಆಗಸ್ಟ್‌ 21: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌...

Read moreDetails

‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ

Untitled design 2026 08 21T130648.453

ಮದುವೆ ನಿಶ್ಚಯಿಸುವ ಸಂದರ್ಭದಲ್ಲಿ ಸಾಮಾನ್ಯವಾಗಿ ವರನ ಉದ್ಯೋಗ, ಸಂಬಳ, ಕುಟುಂಬದ ಹಿನ್ನೆಲೆ, ಸ್ವಭಾವ ಸೇರಿದಂತೆ ಹಲವು ವಿಚಾರಗಳನ್ನು ಪರಿಶೀಲಿಸಲಾಗುತ್ತದೆ. ಆದರೆ, ಇಲ್ಲೊಂದು ಮದುವೆ ಪ್ರಸ್ತಾಪ ತಿರಸ್ಕಾರದ ವಿಚಾರ...

Read moreDetails

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದು ಎಷ್ಟಿದೆ ಬೆಲೆ?

Untitled design 2026 08 21T122929.494

ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಸತತ ಏರಿಕೆ ಮುಂದುವರಿದಿದೆ. ನಿನ್ನೆ ಬೆಲೆ ಹೆಚ್ಚಳ ಕಂಡಿದ್ದ ಹಳದಿ ಲೋಹವು ಇಂದು ಶುಕ್ರವಾರವೂ ಭರ್ಜರಿ ಏರಿಕೆ ದಾಖಲಿಸಿದೆ. ಚಿನ್ನದ ಬೆಲೆ...

Read moreDetails

ಶಿಕ್ಷಕಿ ಹೊಡೆದ ಏಟಿಗೆ ಕ್ಷಣಾರ್ಧದಲ್ಲಿ ಕುಸಿದುಬಿದ್ದ ವಿದ್ಯಾರ್ಥಿ ಸಾವು!

Untitled design 2026 08 21T120329.879

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿರುವ ದುರಂತ ಘಟನೆ ಶಿಕ್ಷಣ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹೋಂವರ್ಕ್ ಮಾಡದೇ ಬಂದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕಿ...

Read moreDetails

ಜೈಪುರದಲ್ಲಿ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಮೇಲೆ ದುಷ್ಕರ್ಮಿಗಳ ದಾಳಿ

Untitled design 2026 08 21T113222.030

ರಾಜಸ್ಥಾನದ ಜೈಪುರದಲ್ಲಿ ಸಿಜೆಪಿ (CJP) ವಕ್ತಾರ ಅಶುತೋಷ್ ರಂಕಾ ಹಾಗೂ ಅವರ ತಂಡದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಶಾಲೆಯೊಂದರ ಸ್ಥಿತಿಗತಿಯನ್ನು ಪರಿಶೀಲಿಸಲು ತೆರಳಿದ್ದ...

Read moreDetails

ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ

Untitled design 2026 08 21T111608.454

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ಹಿನ್ನೆಲೆ ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದಿವೆ. ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ದೇವಿಯನ್ನು...

Read moreDetails

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

Untitled design 2026 08 21T105549.678

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರದಲ್ಲೇ ನೋಟಿಸ್ ಜಾರಿಯಾಗಲಿದೆ....

Read moreDetails

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

Untitled design 2026 08 21T101734.040

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ಬಿಡುಗಡೆಯ ಮುನ್ನವೇ ಸಿನಿಮಾದ ಕ್ರೇಜ್ ಎಲ್ಲೆಡೆ ಜೋರಾಗಿದ್ದು, ಮುಂಗಡ ಟಿಕೆಟ್ ಬುಕಿಂಗ್...

Read moreDetails

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

Untitled design 2026 08 21T095819.644

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಗುರುವಾರ ಮಧ್ಯರಾತ್ರಿ ವೈದ್ಯಕೀಯ ಚಿಕಿತ್ಸೆಗಾಗಿ ರಾಜಧಾನಿ ಇಸ್ಲಾಮಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸಂಬಂಧಿತ ಕಾರಣಗಳಿಂದ ಅವರನ್ನು...

Read moreDetails

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

Untitled design 2026 08 21T093320.464

ಬೆಂಗಳೂರು: ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ. ಹಬ್ಬದ ಪೂಜೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮಾರುಕಟ್ಟೆಗಳತ್ತ ಹೆಜ್ಜೆ...

Read moreDetails

ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್

Untitled design 2026 08 21T091905.072

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾದ ಆನ್‌ಲೈನ್ ಟಿಕೆಟ್ ಬುಕಿಂಗ್...

Read moreDetails

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

Untitled design 2026 08 21T081717.471

ಬೆಂಗಳೂರು: ರಂಗಭೂಮಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಪ್ರತಿಭಾವಂತ ಕಲಾವಿದರನ್ನು ಗೌರವಿಸುವ ಉದ್ದೇಶದಿಂದ ನೀಡಲಾಗುವ ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ...

Read moreDetails

ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ

Untitled design 2026 08 21T074752.492

ಉಡುಪಿ ಜಿಲ್ಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೆಮಿಕಲ್ ಬಳಸಿ ಮಾಗಿಸಲಾಗಿದ್ದ ಸುಮಾರು 11 ಟನ್ ಬಾಳೆಹಣ್ಣು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ನೈಸರ್ಗಿಕವಾಗಿ...

Read moreDetails

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

Untitled design 2026 08 21T071302.921

ಬಹುನಿರೀಕ್ಷಿತ ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಚಿತ್ರದ ಪ್ರಚಾರ ಕಾರ್ಯಗಳು ಭರ್ಜರಿಯಾಗಿ ನಡೆಯುತ್ತಿದ್ದು, ಅಭಿಮಾನಿಗಳಲ್ಲಿ ಸಿನಿಮಾ ಕುರಿತ ನಿರೀಕ್ಷೆ ಹೆಚ್ಚಾಗಿದೆ. ಬಹುಭಾಷೆಗಳಲ್ಲಿ...

Read moreDetails

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?

Untitled design 2026 08 21T070151.649

ಶ್ರಾವಣ ಮಾಸವನ್ನು ಹಬ್ಬಗಳ ಮಾಸ ಎಂದೇ ಕರೆಯಲಾಗುತ್ತದೆ. ನಾಗರಪಂಚಮಿಯ ಸಂಭ್ರಮದ ಬಳಿಕ ಇದೀಗ ಶ್ರಾವಣ ಮಾಸದ ಪ್ರಮುಖ ಹಬ್ಬವಾದ ವರಮಹಾಲಕ್ಷ್ಮಿ ವ್ರತವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ವಿಶೇಷವಾಗಿ ಮುತ್ತೈದೆಯರು...

Read moreDetails

ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

Untitled design 2026 08 21T132048.923

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 21) ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ...

Read moreDetails

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

Untitled design 2026 08 21T063214.575

ಇಂದಿನ ದಿನ ಗ್ರಹಗಳ ಸಂಚಾರವು ಹಲವು ರಾಶಿಗಳ ಜೀವನದಲ್ಲಿ ಹೊಸ ಅವಕಾಶಗಳು, ಆರ್ಥಿಕ ಲಾಭ, ಕುಟುಂಬದ ಸಂತೋಷ ಹಾಗೂ ವೃತ್ತಿಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ಸೂಚಿಸುತ್ತಿದೆ. ಕೆಲವರಿಗೆ ಶುಭಯೋಗಗಳಿದ್ದರೆ,...

Read moreDetails

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

Untitled design 2026 08 20T225449.706

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ, ಮಾಹಿತಿ ಲೋಪ, ಹೆಸರು ವ್ಯತ್ಯಾಸ ಹಾಗೂ ಮ್ಯಾಪಿಂಗ್ ಆಗದ ಪ್ರಕರಣಗಳಲ್ಲಿ 43.80 ಲಕ್ಷಕ್ಕೂ...

Read moreDetails

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026ರಲ್ಲಿ ಭಾರತೀಯ ವನಿತೆಯರ ತಂಡ ಮತ್ತೊಮ್ಮೆ ತನ್ನ ಹೋರಾಟದ ಮನೋಭಾವವನ್ನು ಸಾಬೀತುಪಡಿಸಿದೆ. ಪೂಲ್ ‘ಡಿ’ ಹಂತದ ಅತ್ಯಂತ ಮಹತ್ವದ ಅಂತಿಮ ಪಂದ್ಯದಲ್ಲಿ ಪ್ರಬಲ...

Read moreDetails

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

Untitled design 2026 08 20T213812.346

BJP ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತಿದ್ದುಪಡಿ ಮಸೂದೆ ಸೇರಿದಂತೆ ಮೂರು ಮಹತ್ವದ ತಿದ್ದುಪಡಿ ಮಸೂದೆಗಳಿಗೆ...

Read moreDetails

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

Untitled design 2026 08 20T203717.806

ಸರಳತೆ, ಸಜ್ಜನಿಕೆ ಹಾಗೂ ಪ್ರಾಮಾಣಿಕ ರಾಜಕಾರಣಕ್ಕೆ ಹೆಸರಾಗಿದ್ದ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ...

Read moreDetails

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

Untitled design 2026 08 20T201335.344

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಓಪನಿಂಗ್ ಪಡೆಯುವ ನಿರೀಕ್ಷೆಯಲ್ಲಿರುವ ಈ ಸಿನಿಮಾದ ಟಿಕೆಟ್ ಬುಕಿಂಗ್‌ಗಾಗಿ...

Read moreDetails

ನಕಲಿ ಔಷಧ ದಂಧೆಗೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚನೆ

Untitled design 2026 08 20T193723.339

ಬೆಂಗಳೂರು ದಕ್ಷಿಣದ ದೊಡ್ಡೇರಿ ವ್ಯಾಪ್ತಿಯಲ್ಲಿ ಪತ್ತೆಯಾಗಿರುವ ಬೃಹತ್ ನಕಲಿ ಔಷಧ ಜಾಲ ಪ್ರಕರಣ ಬಗೆದಷ್ಟೂ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳ (MNC) ಬ್ರ್ಯಾಂಡ್‌ಗಳ ಹೆಸರನ್ನು...

Read moreDetails

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

Web Photo Editor 2026 08 17T124826.759

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Read moreDetails

‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ

Untitled design 2026 08 20T175145.968

ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನದ ಚೊಚ್ಚಲ ಸಿನಿಮಾ ‘ಸಿಗ್ಮಾ’ ಬಿಡುಗಡೆ ದಿನಾಂಕ ಮತ್ತೊಮ್ಮೆ ಬದಲಾಗಿದೆ. ಮೊದಲಿಗೆ...

Read moreDetails

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

Untitled design 2026 08 20T173007.744

ರಾಷ್ಟ್ರೀಯ ಗೀತೆ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಪಕ್ಷದ ಕಾರ್ಯಕ್ರಮಗಳಲ್ಲಿ ಹಾಡುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೈಗೊಂಡಿರುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ...

Read moreDetails

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

Untitled design 2026 08 20T172032.378

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ವಿಧಾನಸಭೆಯಲ್ಲಿ...

Read moreDetails

ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!

ChatGPT Image Aug 20, 2026, 03 39 11 PM

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಮಹತ್ವದ ಸಿಹಿಸುದ್ದಿ ನೀಡಿದೆ. CEN 04/2026 ಅಧಿಸೂಚನೆಯಡಿ ಪ್ರಕಟಿಸಲಾಗಿದ್ದ...

Read moreDetails

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಅಬ್ಬರ: ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ

Untitled design 2026 08 20T165916.585

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಹಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕರ್ನಾಟಕಕ್ಕೆ...

Read moreDetails

ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ಬಿಡುಗಡೆ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ! ದರ ಎಷ್ಟು?

Untitled design 2026 08 20T163128.679

ಮುಂಬೈ: ಖ್ಯಾತ ಬೈಕ್ ತಯಾರಕ ಕಂಪನಿ ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಚ್ಚಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಗ್ರಾಹಕರು...

Read moreDetails

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

Untitled design 2026 08 20T162137.953

ಬಾಲಿವುಡ್‌ನ ಹಿರಿಯ ನಟ ಗೋವಿಂದ ಮತ್ತು ಅವರ ಪತ್ನಿ ಸುನೀತಾ ಅಹುಜಾ ಅವರ ವೈವಾಹಿಕ ಜೀವನದ ಸುತ್ತ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಹೈಡ್ರಾಮಾಗೆ ಸದ್ಯಕ್ಕೆ ತಾತ್ಕಾಲಿಕ...

Read moreDetails

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ

Untitled design 2026 08 20T160052.942

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕುರಿತು ರಾಜ್ಯ ಸರ್ಕಾರ ವಿಧಾನ ಪರಿಷತ್‌ನಲ್ಲಿ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ನಗರದಲ್ಲಿ ವೀಸಾ ಹಾಗೂ ಪಾಸ್‌ಪೋರ್ಟ್ ಅವಧಿ ಮುಗಿದಿದ್ದರೂ ದೇಶದಲ್ಲಿ ಉಳಿದುಕೊಂಡಿರುವ...

Read moreDetails

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

Untitled design 2026 08 20T154201.596

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ

Untitled design 2026 08 20T151211.318

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಗ್ಯಾಂಗ್‌ನ ಆರೋಪಿ ಪ್ರದೂಷ್‌ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್‌ ಕೋರ್ಟ್‌ ಆಗಸ್ಟ್‌ 24ಕ್ಕೆ...

Read moreDetails

ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ

Untitled design 2026 08 20T152505.253

ಶ್ರಾವಣ ಮಾಸದಲ್ಲಿ ಆಚರಿಸುವ ವರಮಹಾಲಕ್ಷ್ಮಿ ವ್ರತವು ಹಿಂದೂ ಮಹಿಳೆಯರ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಈ ದಿನ ಮಹಾಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸಿದರೆ ಕುಟುಂಬದಲ್ಲಿ ಸೌಭಾಗ್ಯ, ಯೋಗಕ್ಷೇಮ,...

Read moreDetails

ಮಾನವನ ವೃಷಣಗಳು ಕೋಟಿ ಕೋಟಿ ಬೆಲೆ ಬಾಳುತ್ತಾ?: ಭೋಪಾಲ್ ನಲ್ಲಿ 16 ವರ್ಷ ವಯಸ್ಸಿನ ಬಾಲಕನ ಭೀಕರ ಹತ್ಯೆ

Untitled design 2026 08 19T144157.223

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ಸುಳ್ಳು ಮಾಹಿತಿಯನ್ನು ನಂಬಿ 16 ವರ್ಷದ ಬಾಲಕನನ್ನು ಹತ್ಯೆ ಮಾಡಿ, ಆತನ ವೃಷಣಗಳನ್ನು ಮಾರಾಟ ಮಾಡಲು ಯತ್ನಿಸಿದ ಆಘಾತಕಾರಿ ಪ್ರಕರಣ ಮಧ್ಯಪ್ರದೇಶದ ಭೋಪಾಲ್‌ನಲ್ಲಿ...

Read moreDetails

ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

Untitled design 2026 08 19T143333.242

ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ ಬಿಜಿಎಂಐ ಅಭಿಮಾನಿಗಳಿಗೆ ಬಂಪರ್‌ ಸುದ್ದಿಯೊಂದು ಹೊರಬಿದ್ದಿದೆ. ಪ್ರಸಿದ್ಧ ಗೇಮಿಂಗ್ ಡೆವಲಪರ್ ಸಂಸ್ಥೆ ಕ್ರಾಫ್ಟನ್ ಇಂಡಿಯಾ ಬಹುನಿರೀಕ್ಷಿತ 'ಬಿಜಿಎಂಐ ಲೈಟ್' ಆವೃತ್ತಿಯನ್ನು...

Read moreDetails

ರಜನಿಕಾಂತ್ ‘ಜೈಲರ್ 2’ OTT ಹಕ್ಕು ₹160 ಕೋಟಿಗೆ ಸೇಲ್? ಬಿಡುಗಡೆಗೂ ಮುನ್ನವೇ ಹೊಸ ದಾಖಲೆ!

Untitled design 2026 08 19T134918.391

ಸೂಪರ್ ಸ್ಟಾರ್ ರಜನಿಕಾಂತ್ ಮತ್ತೆ ಬಾಕ್ಸ್ ಆಫೀಸ್ ಅಲ್ಲೋಲ ಕಲ್ಲೋಲ ಮಾಡೋಕೆ ರೆಡಿಯಾಗಿದ್ದಾರೆ. ಜೈಲರ್-2ರಿಲೀಸ್ ಆಗೋಕು ಮೊದಲೇ ಇಡೀ ಇಂಡಸ್ಟ್ರಿ ಬೆರಗಾಗುವಂತಹ ಬಿಗ್ ಬ್ರೇಕಿಂಗ್ ನ್ಯೂಸ್ ಒಂದನ್ನು...

Read moreDetails

ವಿಧಾನ ಪರಿಷತ್‌ನಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ

Untitled design 2026 08 19T134100.744

ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಸದಸ್ಯರು ಇಂದು ಕೂಡ ಪ್ರತಿಭಟನೆ ನಡೆಸಿದ್ದು, ಕಪ್ಪು ಬಟ್ಟೆ ಪ್ರದರ್ಶಿಸಿ ಸಚಿವರ ವಿರುದ್ಧ...

Read moreDetails

ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ

Untitled design 2026 08 19T125811.995

ತಮಿಳುನಾಡಿನ ಎಲ್ಲಾ 234 ಶಾಸಕರಿಗೆ ಮುಖ್ಯಮಂತ್ರಿ ಜೋಸೆಫ್ ವಿಜಯ್‌ ನೇತೃತ್ವದ ಸರ್ಕಾರ ಮಹತ್ವದ ಸೌಲಭ್ಯಗಳನ್ನು ಘೋಷಿಸಿದೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಲು ನಿರಂತರವಾಗಿ ಸಂಚರಿಸಬೇಕಾಗಿರುವ...

Read moreDetails

ಬೆಂಗಳೂರಿನಲ್ಲಿ ನಕಲಿ ಔಷಧ ತಯಾರಿ ಜಾಲ ಪತ್ತೆ!

Untitled design 2026 08 19T122042.338

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡೇರಿ ಸಮೀಪದ ಸಿ.ಕೆ. ತಾಂಡ್ಯಾ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾಗಿರುವ ನಕಲಿ ಔಷಧ ತಯಾರಿ ಜಾಲದ ತನಿಖೆ ಮುಂದುವರಿದಂತೆ ಹಲವು ಆತಂಕಕಾರಿ ಸಂಗತಿಗಳು...

Read moreDetails

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು

Untitled design 2026 08 19T112407.402

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಹೋಟೆಲ್‌ವೊಂದರಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ. ಮಿರ್ಜಾ ಗಾಲಿಬ್...

Read moreDetails

SIRನಲ್ಲಿ ಬಿಜೆಪಿ ಶಾಸಕರಿಗೆ ಬಿಗ್ ಶಾಕ್: ಬೆಂಗಳೂರಿನಾದ್ಯಂತ ಬಿಜೆಪಿಗರ ಕ್ಷೇತ್ರಗಳಲ್ಲಿ 27 ಲಕ್ಷ ಮತ ಔಟ್!

Untitled design 2026 08 19T104728.312

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತ ಪರಿಷ್ಕರಣೆ (SIR) ಪ್ರಕ್ರಿಯೆ ಬೆಂಗಳೂರಿನ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರ...

Read moreDetails

10 ಸಾವಿರ ಜಿಹಾದಿಗಳನ್ನು ಕಾಶ್ಮೀರಕ್ಕೆ ನುಗ್ಗಿಸುತ್ತೇವೆ: ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ

Untitled design 2026 08 19T095507.151

ಕಾಶ್ಮೀರಕ್ಕೆ 10 ಸಾವಿರ ಜಿಹಾದಿಗಳನ್ನು ನುಗ್ಗಿಸುವುದಾಗಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಪ್ರತಿನಿಧಿಯೊಬ್ಬರು ಬಹಿರಂಗವಾಗಿ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ಬಹಾವಲ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಈ ರೀತಿಯ ಪ್ರಚೋದನಕಾರಿ...

Read moreDetails

ಮಾಜಿ ಶಾಸಕ ಬಿ‌ ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಂತಾಪ

Untitled design 2026 08 19T094023.836

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ...

Read moreDetails

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

Untitled design 2026 08 19T092232.382

2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮೂರು ವರ್ಷಗಳ ಕಾಲ ಶಾಸಕರಾಗಿದ್ದ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ, ಅಂಚೆ ಮತಗಳ ಮರು ಎಣಿಕೆಯಿಂದಾಗಿ ಕೆಲವೇ ದಿನಗಳಲ್ಲಿ ಅಧಿಕಾರ ಕಳೆದುಕೊಂಡು ಮತ್ತೆ...

Read moreDetails

ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Untitled design 2026 08 19T082612.016

CM ಡಿ ಕೆ ಶಿವಕುಮಾರ್ & ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯ ಕಾಂಗ್ರೆಸ್‌ನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲ...

Read moreDetails

ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ

Untitled design 2026 08 19T081056.965

ಎಫ್‌ಐಎಚ್ ಹಾಕಿ ವಿಶ್ವಕಪ್‌ನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು (ಆಗಸ್ಟ್ 19) ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣದಲ್ಲಿ ಉಭಯ...

Read moreDetails

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ನಿವೃತ್ತಿ: ಗಜಪಡೆಗೆ ಹೊಸ ನಾಯಕ ಯಾರು?

Untitled design 2026 08 19T073002.861

ಮೈಸೂರು: ಮೈಸೂರು ದಸರಾ ಎಂದಾಕ್ಷಣ ಕಣ್ಮುಂದೆ ಬರುವುದು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಗಜಪಡೆ. ಅದರಲ್ಲೂ ಚಿನ್ನದ ಅಂಬಾರಿ ಹೊತ್ತು ಮೈಸೂರು ರಾಜಬೀದಿಯಲ್ಲಿ ಸಾಗುತ್ತಿದ್ದ ಅಭಿಮನ್ಯುವಿಗೆ ವಿಶೇಷ ಸ್ಥಾನವಿದೆ....

Read moreDetails

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು

Untitled design 2026 08 19T070947.327

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು...

Read moreDetails

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

Untitled design 2026 08 19T065611.442

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಆಗಸ್ಟ್ 19ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD)...

Read moreDetails

ಇಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗೆ ಧನಲಾಭ, ಯಾರಿಗೆ ಎಚ್ಚರಿಕೆ?

Untitled design 2026 08 19T064206.781

2026ರ ಆಗಸ್ಟ್ 19 ಬುಧವಾರವು ಗ್ರಹ-ನಕ್ಷತ್ರಗಳ ವಿಶೇಷ ಸಂಯೋಗದಿಂದ ಹಲವು ರಾಶಿಗಳಿಗೆ ಶುಭ ಫಲ ನೀಡುವ ದಿನವಾಗಿದೆ. ಚಂದ್ರನ ಸಂಚಾರ ಹಾಗೂ ವಿಘ್ನವಿನಾಯಕನ ಅನುಗ್ರಹದಿಂದ ಉದ್ಯೋಗ, ವ್ಯಾಪಾರ,...

Read moreDetails

ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Untitled design 2026 08 17T144026.613

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣ ವಿಧಾನಸಭೆಯಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಪ್ರಕರಣದ...

Read moreDetails

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ ಸೋಮವಾರ ಕರ್ನಾಟಕ ವಿಧಾನಸಭೆಯ ಕಲಾಪದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಯಿತು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಮೂವರು ಮೃತಪಟ್ಟ ಘಟನೆ...

Read moreDetails

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

Untitled design 2026 08 17T131558.314

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ಸಮೀಪದ ಮರಿಯಮಂಗಲ ಬೀಟ್‌ನಲ್ಲಿ ಸ್ವಾತಂತ್ರ್ಯ ದಿನದಂದು ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ ₹15 ಲಕ್ಷ...

Read moreDetails

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್: CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

Untitled design 2026 08 17T124317.991

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಹಿನ್ನಡೆ ಎದುರಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ...

Read moreDetails

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

Untitled design 2026 08 17T123126.443

ಮದುವೆ ಮಂಟಪದಲ್ಲೂ ನಿಲ್ಲಲಿಲ್ಲ 'ಡಿ-ಬಾಸ್' ಅಭಿಮಾನಿಗಳ ಆರ್ಭಟ. ವೇದಿಕೆ ಮೇಲೆಯೇ ನಗುತ್ತಲೇ ಕ್ಲಾಸ್ ತಗೊಂಡ್ರು ವಿಜಯಲಕ್ಷ್ಮಿ. ಒಂದೆಡೆ ಜೈಲಿನಲ್ಲಿ ದಾಸ, ಇನ್ನೊಂದೆಡೆ  ಫ್ಯಾನ್ಸ್ ರಂಪಾಟ... ದರ್ಶನ್ ಲೀಗಲ್...

Read moreDetails

ಬೈಕ್ ಏರಿ ದೇಶಭಕ್ತಿ ಮೆರೆದ 2,000 ರೈಡರ್ಸ್: ಬೈಕರ್‌ಗಳಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ!

Untitled design 2026 08 17T121755.571

ಬೆಂಗಳೂರು: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೇಶಾದ್ಯಂತ ಜಾವಾ, ಯೆಜ್ಡಿ ಹಾಗೂ ಬಿಎಸ್‌ಎ ಬೈಕ್ ಸವಾರರು ಒಗ್ಗೂಡಿ ವಿಶೇಷ ಬೈಕ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರು. 'ನೊಮ್ಯಾಡ್ಸ್' ಎಂಬ...

Read moreDetails

‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ

Untitled design 2026 08 17T115104.561

ಬಹುನಿರೀಕ್ಷಿತ ಮಲಯಾಳಂ ಚಿತ್ರ ‘ಖಲೀಫಾ’ದ ಟ್ರೈಲರ್ ಆಗಸ್ಟ್ 16ರಂದು ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ. ಪೃಥ್ವಿರಾಜ್ ಸುಕುಮಾರನ್ ಅವರ ಪವರ್‌ಫುಲ್ ಸ್ಕ್ರೀನ್...

Read moreDetails

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ

Untitled design 2026 08 17T113701.737

ಕರ್ನಾಟಕ ವಿಧಾನ ಪರಿಷತ್‌ನ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಆಗಸ್ಟ್‌ 18ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಕಾರ್ಯದರ್ಶಿ ಚುನಾವಣೆಗೆ ಸಂಬಂಧಿಸಿದಂತೆ ಅಧಿಕೃತ...

Read moreDetails

ಪೊಲೀಸರ ಭರ್ಜರಿ ಬೇಟೆ: ಬೆಂಗಳೂರಿನಲ್ಲಿ 800 ಕೆ.ಜಿ. ಅಕ್ರಮ ಜಿಲೇಟಿನ್ ಪತ್ತೆ

Untitled design 2026 08 17T104517.296

ಬೆಂಗಳೂರು ನಗರದ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿರ್ಮಾಣ ಕಾಮಗಾರಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ 800 ಕೆಜಿ ಜಿಲೆಟಿನ್ ಸ್ಫೋಟಕಗಳನ್ನು ಜಪ್ತಿ ಮಾಡಿದ್ದಾರೆ....

Read moreDetails

ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ

Untitled design 2026 08 17T100412.989

ಶ್ರಾವಣ ಮಾಸದ ಮೂರನೇ ಸೋಮವಾರದ ಪವಿತ್ರ ದಿನದಂದು ಶಿವನ ದರ್ಶನ ಮತ್ತು ಜಲಾಭಿಷೇಕಕ್ಕಾಗಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದ ವೇಳೆ ಬಿಹಾರದ ಲಖಿಸರಾಯ್ ಜಿಲ್ಲೆಯ ಪ್ರಸಿದ್ಧ ಅಶೋಕ...

Read moreDetails

ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

Untitled design

ಜಾಗತಿಕ ಮಾರುಕಟ್ಟೆಯಲ್ಲಿ ಅಮೆರಿಕಾ–ಇರಾನ್ ನಡುವಿನ ಉದ್ವಿಗ್ನತೆ ಮುಂದುವರಿದಿರುವ ಪರಿಣಾಮ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಳಿತ ಕಾಣಿಸುತ್ತಿದೆ. ಇಂದಿನ ಪ್ರಮುಖ ನಗರಗಳ ಚಿನ್ನದ ದರ (ಪ್ರತಿ...

Read moreDetails

ಮತದಾರರೇ ಗಮನಿಸಿ: SIR ನಮೂನೆ ವಾಪಸ್ ನೀಡಲು ಇಂದು ಲಾಸ್ಟ್ ಡೇ

Untitled design 2026 08 17T082101.607

ಬೆಂಗಳೂರು, ಆಗಸ್ಟ್ 17: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮತದಾರರ ಗಣತಿ ನಮೂನೆ  ವಾಪಸ್ ಸಲ್ಲಿಸಲು ಇಂದು (ಆಗಸ್ಟ್ 17) ಸಂಜೆ 4 ಗಂಟೆಯವರೆಗೆ...

Read moreDetails

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಖುದ್ದು ಹಾಜರಾತಿ ಬಗ್ಗೆ ಆದೇಶ ಪ್ರಕಟ

Untitled design 2026 08 17T080419.646

ಬೆಂಗಳೂರು, ಆಗಸ್ಟ್ 17: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೇಷನ್ಸ್ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಲಿದೆ. ನಟ ದರ್ಶನ್ ಸಲ್ಲಿಸಿರುವ ಖುದ್ದು...

Read moreDetails

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

Untitled design 2026 08 17T074800.318

ನಾಗರಪಂಚಮಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಸೋಮವಾರ, ಆಗಸ್ಟ್ 17) ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಜನರು ಭಕ್ತಿ...

Read moreDetails

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

Untitled design 2026 08 17T073327.019

ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ತನ್ನ ಪಾಲಿನ ಕಾವೇರಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ...

Read moreDetails

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

Untitled design 2026 08 17T070506.099

ಶ್ರಾವಣ ಮಾಸದ ಶುಕ್ಲಪಕ್ಷ ಪಂಚಮಿಯಂದು ಆಚರಿಸಲಾಗುವ ನಾಗರ ಪಂಚಮಿ ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ನಾಗದೇವತೆಯ ಆರಾಧನೆಗೆ ಮೀಸಲಾಗಿರುವ ಈ ಹಬ್ಬವು ಭಕ್ತಿ, ಸಹೋದರ–ಸಹೋದರಿಯ...

Read moreDetails

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

Untitled design 2026 08 17T064457.402

ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 17) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

Untitled design 2026 08 17T063235.557

ಇಂದು ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ. ಹಸ್ತ ನಕ್ಷತ್ರದ ಪ್ರಭಾವದಿಂದ ಕೆಲ ರಾಶಿಯವರಿಗೆ ಆರ್ಥಿಕ...

Read moreDetails

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

Untitled design 2026 08 14T144953.036

ಗಾಂಧಿನಗರದಿಂದ ಶುರುವಾಗಿ ಗ್ಲೋಬಲ್ ಬಾಕ್ಸ್ ಆಫೀಸ್ ಅನ್ನೇ ನಡುಗಿಸಿದ  ಮಾನ್ಸ್ಟರ್ ರಾಕಿ ಭಾಯ್ ಯಶ್, ಈಗ ಭಾರತೀಯ ಕಿರುತೆರೆಯ ಅತ್ಯಂತ ಪವರ್‌ಫುಲ್ ಕಟಕಟೆ ಆಪ್ ಕಿ ಅದಾಲತ್...

Read moreDetails
Page 3 of 10 1 2 3 4 10

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist