ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: 235 ಸಾವು, 1,500ಕ್ಕೂ ಹೆಚ್ಚು ಮಂದಿ ಗಾಯ
ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಅವಳಿ ಭೂಕಂಪ ದೇಶವನ್ನು ತತ್ತರಗೊಳಿಸಿದೆ. ಜೂನ್ 24ರಂದು ಕೆರಿಬಿಯನ್ ಕರಾವಳಿ ಸಮೀಪ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಭೂಕಂಪಗಳು ವ್ಯಾಪಕ...
Read moreDetailsಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.
ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಅವಳಿ ಭೂಕಂಪ ದೇಶವನ್ನು ತತ್ತರಗೊಳಿಸಿದೆ. ಜೂನ್ 24ರಂದು ಕೆರಿಬಿಯನ್ ಕರಾವಳಿ ಸಮೀಪ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಭೂಕಂಪಗಳು ವ್ಯಾಪಕ...
Read moreDetailsಬಾಲಿವುಡ್ ಭಾಯ್ ಜಾನ್ ಸಲ್ಮಾನ್ ಖಾನ್ಗೆ ಈಗ ಅರ್ಜೆಂಟಾಗಿ ಒಂದು ಬಿಗ್ ಹಿಟ್ ಬೇಕೇ ಬೇಕಾಗಿದೆ. ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರೋ ಸಲ್ಲು ಮಿಯಾ, ಬಾಕ್ಸ್ ಆಫೀಸ್...
Read moreDetailsಟಾಲಿವುಡ್ನ ಜಕ್ಕಣ್ಣ ಎಸ್ಎಸ್ ರಾಜಮೌಳಿ ಅಂದ್ರೆ ಸುಮ್ನೆನಾ? ಸಿನಿಮಾ ಶೂಟಿಂಗ್ ಸೆಟ್ನಲ್ಲಿ ಅವ್ರು ಪಕ್ಕಾ ಪರ್ಫೆಕ್ಷನಿಸ್ಟ್ ಮಾತ್ರವಲ್ಲ, ಅಪ್ಪಟ ಕೆಲಸದಲ್ಲಿ ರಾಕ್ಷಸ. ಈಗ ಅವ್ರ ಡೈರೆಕ್ಷನ್ನಲ್ಲಿ ಮೂಡಿಬರ್ತಿರೋ...
Read moreDetailsಆ ದಿನಗಳು ಸಿನಿಮಾದ ಮೂಲಕ ಸ್ಯಾಂಡಲ್ವುಡ್ನಲ್ಲಿ ಅಂಡರ್ವರ್ಲ್ಡ್ ಕಥೆಗಳಿಗೆ ಹೊಸ ಭಾಷ್ಯ ಬರೆದಿದ್ದ ಡೈರೆಕ್ಟರ್ ಕೆ.ಎಂ.ಚೈತನ್ಯ, ಈಗ ಮತ್ತೊಮ್ಮೆ ಭೂಗತ ಜಗತ್ತಿನ ಕರಾಳ ಪುಟಗಳನ್ನು ತೆರೆದಿದ್ದಾರೆ. ವಿನೋದ್...
Read moreDetailsಫಿಫಾ ವಿಶ್ವಕಪ್ 2026 ಟೂರ್ನಿ ಕೇವಲ ರೋಚಕ ಪಂದ್ಯಗಳಿಗಷ್ಟೇ ಅಲ್ಲ, ಅಭಿಮಾನಿಗಳ ಅಭೂತಪೂರ್ವ ಬೆಂಬಲಕ್ಕೂ ಸಾಕ್ಷಿಯಾಗಿದೆ. ಲಿಯೋನಲ್ ಮೆಸ್ಸಿಯ ಹ್ಯಾಟ್ರಿಕ್ ಗೋಲು ಸೇರಿದಂತೆ ಹಲವು ಐತಿಹಾಸಿಕ ಕ್ಷಣಗಳು...
Read moreDetailsಬೆಂಗಳೂರು(ಜೂನ್ 26):ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಬಕಾರಿ ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ...
Read moreDetailsಬಾಲಿವುಡ್ನ ಬಹುನಿರೀಕ್ಷಿತ ಚಿತ್ರ ‘ಕಾಕ್ಟೇಲ್ 2’ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿಗೂ ಅಧಿಕ ವಿಶ್ವವ್ಯಾಪಿ ಕಲೆಕ್ಷನ್ ಮಾಡಿ...
Read moreDetailsಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಆರು ಭಾರತೀಯ ಯೋಧರ ಹೆಸರನ್ನು ಇದೇ ಮೊದಲ ಬಾರಿಗೆ ಅಧಿಕೃತವಾಗಿ...
Read moreDetailsಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಭಕ್ತರು ಸಲ್ಲಿಸಿದ ದೇಣಿಗೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಇಂದು...
Read moreDetailsಬೆಂಗಳೂರು: ವನ್ಯಜೀವಿ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಸಿಕ್ಕಿದೆ. ಮಾನವ-ವನ್ಯಜೀವಿ ಸಂಘರ್ಷದ ಹಿನ್ನೆಲೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಜಂಗಲ್...
Read moreDetailsಭಾರತದಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಮೆಜಾನ್ ಸಂಸ್ಥೆ ಮಹತ್ವದ ಹೂಡಿಕೆ ಯೋಜನೆಯನ್ನು ಘೋಷಿಸಿದೆ. ಈ ಹೂಡಿಕೆ ದೇಶದ ಎಐ, ಕ್ಲೌಡ್ ಕಂಪ್ಯೂಟಿಂಗ್...
Read moreDetailsಅವಕಾಶಗಳ ಕೊರತೆಯಿಂದ ನಟಿಮಣಿಯರು ಬಣ್ಣದಲೋಕದಿಂದ ದೂರವಾಗೋದು ಸರ್ವೇ ಸಾಮಾನ್ಯ. ಆದ್ರೆ ಟಾಲಿವುಡ್ ಅಂಗಳದಲ್ಲಿ ಉತ್ತುಂಗದಲ್ಲಿದ್ದ ನಮ್ಮ ಕನ್ನಡತಿ ನಭಾ ನಟೇಶ್, ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆ ಆಗಿಬಿಟ್ಟಿದ್ರು....
Read moreDetailsವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಇಂದು (ಜೂನ್) ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ...
Read moreDetailsಕರ್ನಾಟಕ ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ಮತ್ತು ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅನುವು...
Read moreDetailsಬೆಂಗಳೂರು: ಬಿಜೆಪಿಯಲ್ಲಿ ಅಡ್ಡಮತದಾನ ಆರೋಪದ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ...
Read moreDetailsಬೆಂಗಳೂರು: ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿ ವೈಶಾಖ್ (45) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ಬೆಳಕಿಗೆ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ....
Read moreDetailsಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ....
Read moreDetailsಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ...
Read moreDetailsವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಭೂಕಂಪಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ 7.2 ಮತ್ತು 7.5 ತೀವ್ರತೆಯ ಈ ಭೂಕಂಪಗಳು ಕೇವಲ...
Read moreDetailsಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಹಾಗೂ ಬಳ್ಳಾರಿಯ ಬಿಜೆಪಿ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರೂ ಆದ ಬೆಳಗಾವಿ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್...
Read moreDetailsದೇಶಾದ್ಯಂತ ತೀವ್ರ ಚರ್ಚೆಗೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ NEET-UG (ನೀಟ್-ಯುಜಿ) ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಮರುಪರೀಕ್ಷೆ ಅತ್ಯಂತ ಯಶಸ್ವಿಯಾಗಿ ಮತ್ತು...
Read moreDetailsಇರಾನ್ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಉದ್ವಿಗ್ನತೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಳಿತಕ್ಕೊಳಗಾಗಿವೆ. ಮಾರ್ಚ್ 2026 ರಿಂದ, ಸುಮಾರು 10.02 ಲಕ್ಷ PNG...
Read moreDetailsಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಚಿನ್ನದ ಬೆಲೆ ಏರಿಳಿತಕ್ಕೆ ಒಳಗಾಗಿದೆ. ಇಂದು ಪ್ರಮುಖ ನಗರಗಳಲ್ಲಿ ಚಿನ್ನದ ದರಗಳು (ಪ್ರತಿ ಗ್ರಾಂಗೆ)...
Read moreDetailsತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಲೋಕಾರ್ಪಣಾ ಸಮಾರಂಭಕ್ಕೆ ತುಂಗಭದ್ರೆಯ ಅಂಗಳ ಸಂಪೂರ್ಣವಾಗಿ ಸಜ್ಜಾಗಿದೆ. ಇಂದು (ಜೂನ್ 25 ಗುರುವಾರ) ನಡೆಯಲಿರುವ ಈ ಮಹತ್ವದ ಉದ್ಘಾಟನಾ ಕಾರ್ಯಕ್ರಮಕ್ಕೆ...
Read moreDetailsಬೆಂಗಳೂರು, ಜೂನ್ 25: ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು (KSRTC, BMTC, NWKRTC, KKRTC)...
Read moreDetailsಇಂದು ಕರ್ನಾಟಕ ರಾಜ್ಯದಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ...
Read moreDetailsಬೆಂಗಳೂರು: ಇಂದು ಗುರುವಾರ. ವಾರದ ಐದನೇ ದಿನವಾದ ಇಂದು ಗುರು ಗ್ರಹದ ಆಳ್ವಿಕೆಯ ದಿನವಾಗಿದೆ. ಗುರುಗ್ರಹವು ವಿಸ್ತಾರ, ಜ್ಞಾನ, ಭಾಗ್ಯ ಮತ್ತು ಆಶಾವಾದದ ಸಂಕೇತವಾಗಿದೆ. ಇಂದಿನ ಜ್ಯೋತಿಷ್ಯದ ಚಿತ್ರಣವನ್ನು...
Read moreDetailsಬೆಳಗಾವಿ, ಜೂನ್ 24: ವೈ.ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಡೆಸಿರುವ ದಾಳಿಯ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರು...
Read moreDetailsಬೆಂಗಳೂರು, ಜೂನ್ 24: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿಯಾಗಿ ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸರ್ಕ್ಯೂಟ್ ಸಂಚಾರ ಪೀಠ ಸ್ಥಾಪಿಸುವ ಬಗ್ಗೆ...
Read moreDetailsಆಪರೇಷನ್ ಸಿಂದೂರ ಸಂದರ್ಭದಲ್ಲಿ ಭಾರತದ ರಫೇಲ್ ಯುದ್ಧ ವಿಮಾನಗಳು ಹಾನಿಗೊಳಗಾಗಿವೆ ಎಂಬ ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ (IAF) ಪರೋಕ್ಷವಾಗಿ ತಿರುಗೇಟು ನೀಡಿದೆ. ಎಲ್ಲಾ 36 ರಫೇಲ್...
Read moreDetailsರಿಂಗ್ ರೋಡ್ ಶುಭಾ ಪ್ರಕರಣದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಇದೇ ಮಾದರಿಯ ಹತ್ಯೆಯೊಂದು ಬೆಳಕಿಗೆ ಬಂದಿದೆ. ಅದ್ದೂರಿಯಾಗಿ ಮದುವೆಯಾಗಲು ಸಿದ್ಧತೆಗಳು ನಡೆಯುತ್ತಿದ್ದ ವೇಳೆ, ಭಾವಿ...
Read moreDetailsನಟ, ಸೂಪರ್ಸ್ಟಾರ್ ರಜನಿಕಾಂತ್ ಅವರು ತಮ್ಮ 75ನೇ ವಯಸ್ಸಿನಲ್ಲೂ ಸಿನಿಮಾಗಳಲ್ಲಿ ನಟಿಸುತ್ತಾ, ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಅವರ ಮುಂಬರುವ ‘ತಲೈವರ್ 173’ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ...
Read moreDetailsಬೆಂಗಳೂರು: ಕೆಆರ್ ಪುರಂ ತ್ರಿಬಲ್ ಮರ್ಡರ್ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ಪುದುಚೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ತಂದೆ, ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿದ ಬಳಿಕ ಶ್ವೇತಾ...
Read moreDetailsಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (SIT) ತನ್ನ 15-ಪುಟಗಳ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ....
Read moreDetailsಪಾಕಿಸ್ತಾನದ ಉಗ್ರ ಸಂಘಟನೆಯೊಂದರೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆಯ ಮೇರೆಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...
Read moreDetailsನವಿಲು ಗರಿಗಳಿರುವ ಉಡುಪು ಧರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿದ ಹಿನ್ನೆಲೆಯಲ್ಲಿ ನಟ ಕಿಶನ್ ಮತ್ತು ನಟಿ ನಿವೇದಿತಾ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುವಂತೆ...
Read moreDetailsಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಯಲ್ಲಿ ನೂತನವಾಗಿ ಅಳವಡಿಸಲಾದ 33 ಕ್ರೆಸ್ಟ್ಗೇಟ್ಗಳ ಉದ್ಘಾಟನೆ ಗುರುವಾರ (ಜೂನ್ 25) ನಡೆಯಲಿದೆ. ಈ ಕಾರ್ಯಕ್ರಮವು ಐತಿಹಾಸಿಕ...
Read moreDetailsಬೆಂಗಳೂರು: ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗಿನಿಂದ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಗೆ ಸರ್ಕಾರ ಮುಂದಾಗಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಹಳೆಯ ಫಲಾನುಭವಿಗಳ ಪರಿಶೀಲನೆಗೆ ಬಿರುಸಿನ ಸಿದ್ಧತೆ ನಡೆಸುತ್ತಿದೆ....
Read moreDetailsಇರಾನ್ ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಉದ್ವಿಗ್ನತೆಯ ನಡುವೆಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಳಿತಗೊಳ್ಳುತ್ತಿವೆ. ಜೂನ್ 23ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ...
Read moreDetailsಇರಾನ್ ವಿರುದ್ಧ ಅಮೆರಿಕದ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಚಿನ್ನದ ಬೆಲೆಗಳು ಏರಿಳಿತಕ್ಕೆ ಒಳಗಾಗಿವೆ. ಮಂಗಳವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶೇಕಡಾ 3...
Read moreDetailsಉತ್ತರ ಪ್ರದೇಶವನ್ನು ದೇಶದ ಪ್ರಮುಖ ಹೂಡಿಕೆ ತಾಣವನ್ನಾಗಿ ರೂಪಿಸುವ ದಿಸೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ನಿರಂತರ ಪ್ರಯತ್ನಗಳನ್ನು ಮುಂದುವರಿಸುತ್ತಿದೆ. ಈ ನಿಟ್ಟಿನಲ್ಲಿ ‘ಉತ್ತರ ಪ್ರದೇಶ...
Read moreDetailsಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಆತಂಕಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಸಮೀಪ ಉಂಟಾಗಿದ್ದ ತಾಂತ್ರಿಕ ದೋಷದಿಂದ ಮಂಗಳವಾರ ಸಂಜೆ ಸ್ಥಗಿತಗೊಂಡಿದ್ದ...
Read moreDetails2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರದಾನ ಮಾಡಿ ಗೌರವಿಸಿದರು. ದೇಶದ ವಿವಿಧ...
Read moreDetailsಇಂದು ಕರ್ನಾಟಕದಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ,...
Read moreDetailsಇಂದಿನ ದಿನವು ವಿವಿಧ ರಾಶಿಗಳಿಗೆ ವಿಭಿನ್ನ ಫಲಿತಾಂಶಗಳನ್ನು ನೀಡುತ್ತದೆ. ಕೆಲವು ರಾಶಿಗಳಿಗೆ ಸಂಪತ್ತು, ಪ್ರೀತಿ, ವೃತ್ತಿಯಲ್ಲಿ ಮುನ್ನಡೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಗಳು ಆರ್ಥಿಕ ಮತ್ತು ಸಂಬಂಧಗಳ...
Read moreDetailsಬ್ರಿಟನ್ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರು ಇಂದು (ಜೂನ್ 22) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ಹೆಚ್ಚುತ್ತಿರುವ...
Read moreDetailsಒಂದೆಡೆ ಸ್ವಿಟ್ಜರ್ ಲೆಂಡ್ ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಶಾಂತಿ ಮಾತುಕತೆಗಳು ಆರಂಭವಾಗಿವೆ. ಆದರೆ ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್...
Read moreDetailsತಮಿಳುನಾಡು ಸರ್ಕಾರವು ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ದೇವಸ್ಥಾನ ನಿಧಿ ಬಳಕೆಯ ಪ್ರಮುಖ ಯೋಜನೆಗಳನ್ನು ರದ್ದುಗೊಳಿಸಿದೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ (HR &...
Read moreDetailsಬೆಂಗಳೂರು: ಚಳಿ ಇರಲಿ, ಮಳೆ ಇರಲಿ ಅಥವಾ ತಲೆನೋವು ಇರಲಿ... ಬೆಂಗಳೂರಿಗರಿಗೆ ಒಂದು ಕಪ್ ಬಿಸಿ ಬಿಸಿ 'ಕಾಫಿ' ಸಿಕ್ರೆ ಸಾಕು. ಅದರಿಂದ ಸಿಗುವ ಮಜಾನೇ ಬೇರೆ....
Read moreDetailsಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯ ಹಿನ್ನೆಲೆಯಲ್ಲಿ...
Read moreDetailsಬೆಂಗಳೂರು, ಜೂ. 22: ಸರ್ಕಾರ ಘೋಷಿಸಿರುವ ಬಾಕಿ ಉಳಿದಿರುವ ಸಂಚಾರ ದಂಡ (ಇ-ಚಲನ್) ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆಯ...
Read moreDetailsಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ನೀಡಿರುವ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿರುವ...
Read moreDetailsಬೆಂಗಳೂರು, ಜೂನ್ 22: ರಾಜ್ಯ ಬಿಜೆಪಿಯಲ್ಲಿ ಪ್ರಚಲಿತದಲ್ಲಿರುವ ಅಡ್ಡಮತದಾನ ವಿವಾದ ಮತ್ತು ಇತರೆ ರಾಜಕೀಯ ಬೆಳವಣಿಗೆಗಳ ಕುರಿತು ಪಕ್ಷದ ರಾಷ್ಟ್ರೀಯ ಮುಖಂಡರಿಗೆ ಮಾಹಿತಿ ನೀಡಲು ರಾಜ್ಯದ ಹಿರಿಯ...
Read moreDetailsಕಳೆದ ವರ್ಷ ಜನವರಿಯಲ್ಲಿ ಶೇ.15 ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ಸಾರಿಗೆ ನಿಗಮಗಳು ಇದೀಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗುವ ಸಾಧ್ಯತೆ ಕಂಡುಬಂದಿದೆ. ಜಾಗತಿಕ...
Read moreDetailsಇರಾನ್ ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಉದ್ವಿಗ್ನತೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಳಿತಗೊಳ್ಳುತ್ತಿವೆ. ಮಾರ್ಚ್ 2026 ರಿಂದ, ಸುಮಾರು 10.02 ಲಕ್ಷ...
Read moreDetailsಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ ಯುದ್ಧದ ಮಧ್ಯೆ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರೆಸಿವೆ. ಪ್ರಸ್ತುತ, ಹೊಸ ದಿಲ್ಲಿಯಲ್ಲಿ ಸ್ವರ್ಣದ ದರಗಳು ಪ್ರತಿ ಗ್ರಾಂಗೆ ರೂ. 14,622 (24...
Read moreDetailsವೈದ್ಯಕೀಯ ಪ್ರವೇಶಾತಿಗಾಗಿ ದೇಶಾದ್ಯಂತ ನಡೆಸಲಾಗುವ ಪ್ರಮುಖ ಪರೀಕ್ಷೆಯಾದ ನೀಟ್ (NEET) ಮರುಪರೀಕ್ಷೆ ಭಾನುವಾರ ಯಶಸ್ವಿಯಾಗಿ ನೆರವೇರಿತು. ಪೇಪರ್ ಲೀಕ್ ಪ್ರಕರಣದ ಕಾರಣದಿಂದ ಮೇ 3ರಂದು ನಡೆದಿದ್ದ ಮೂಲ...
Read moreDetailsಬೆಂಗಳೂರು, ಜೂನ್ 22: ಮುಂಗಾರು ಮಳೆ ರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಒಂದು ವಾರದವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...
Read moreDetailsಇಂದಿನ ದಿನವು ವಿವಿಧ ರಾಶಿಯವರ ಜೀವನದಲ್ಲಿ ಶುಭ ಮತ್ತು ಸವಾಲಿನ ಕ್ಷಣಗಳನ್ನು ನೀಡುವ ಸಾಧ್ಯತೆ ಇದೆ. ಉದ್ಯೋಗ, ವ್ಯವಹಾರ, ಹಣಕಾಸು, ಆರೋಗ್ಯ ಹಾಗೂ ಕುಟುಂಬ ಜೀವನದಲ್ಲಿ ಏನೆಲ್ಲ...
Read moreDetailsವಿಧಾನಪರಿಷತ್ ಚುನಾವಣೆಯಲ್ಲಿ ಮಿತ್ರ ಪಕ್ಷಗಳಾದ ಜೆಡಿಎಸ್ (JDS) ಮತ್ತು ಬಿಜೆಪಿ (BJP) ಶಾಸಕರಿಂದ ನಡೆದಿದೆ ಎನ್ನಲಾಗಿರುವ ಅಡ್ಡಮತದಾನ ಇದೀಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಒಟ್ಟು...
Read moreDetailsಪ್ರಶ್ನೆ ಪತ್ರಿಕೆ ಲೀಕ್ ಆರೋಪದಿಂದ ರದ್ದುಗೊಂಡಿದ್ದ ನೀಟ್ ಮರುಪರೀಕ್ಷೆ ಇಂದು ರಾಜ್ಯದಾದ್ಯಂತ ನಡೆಯಿತು. ವರ್ಷದಲ್ಲೇ ಎರಡನೇ ಬಾರಿಗೆ ವಿದ್ಯಾರ್ಥಿಗಳು ಈ ಮಹತ್ವದ ಪರೀಕ್ಷೆಯನ್ನು ಎದುರಿಸಿದರು. ಆದರೆ ಪರೀಕ್ಷೆ...
Read moreDetailsಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹಾಗೂ ತಮ್ಮ ವಿಭಿನ್ನ ವ್ಯಕ್ತಿತ್ವದಿಂದ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಗಿಲ್ಲಿ ನಟ ಅಂದರೆ ಮಳವಳ್ಳಿ ನಟರಾಜ್ ಅವರಿಗೆ ಇಂದು...
Read moreDetailsಬೆಂಗಳೂರು: ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಸುಮಾರು 1:30ರ ವೇಳೆಗೆ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ನಿಲ್ದಾಣದ ತುರ್ತು ನಿರ್ಗಮನ ಪ್ರದೇಶದ ಸಮೀಪ...
Read moreDetailsವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಮುಂದುವರಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....
Read moreDetailsಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ಜೆಡಿಎಸ್ ಕೈಗೊಂಡಿರುವ ಬೃಹತ್ ಪಾದಯಾತ್ರೆ ರಾಮನಗರ ಜಿಲ್ಲೆಯಲ್ಲಿ ರಾಜಕೀಯವಾಗಿ ಹಾಗೂ ರೈತ ಹೋರಾಟದ ದೃಷ್ಟಿಯಿಂದ ಗಮನ ಸೆಳೆದಿದೆ. ಜೆಡಿಎಸ್ ರಾಜ್ಯ ಯುವ...
Read moreDetailsರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್ʼ ಕೊನೆಗೂ ರಿಲೀಸ್ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಹಲವು ತಿಂಗಳ ನಿರೀಕ್ಷೆ, ಊಹಾಪೋಹಗಳು ಮತ್ತು ಎರಡು ಬಾರಿ ಮುಂದೂಡಲ್ಪಟ್ಟಿದ್ದ...
Read moreDetailsಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರು...
Read moreDetailsನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಉಂಟಾದ ಏರುಪೇರಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಿರ್ದೇಶಕ ಕೆ.ಎಂ. ಚೈತನ್ಯ ತಿಳಿಸಿದ್ದಾರೆ. ‘ಬಲರಾಮನ ದಿನಗಳು’ ಚಿತ್ರದ...
Read moreDetailsಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಜಿದ್ದಾಜಿದ್ದಿ...
Read moreDetailsಬೆಂಗಳೂರು(ಜೂನ್ 21) : ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಇಂದು( ಜೂನ್ 21) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)...
Read moreDetailsಮಹಾರಾಷ್ಟ್ರದ ಪರಭಣಿ ಜಿಲ್ಲೆಯ ಯಶವಾಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಹನುಮಾನ್ ದೇವಾಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ದೇವಾಲಯದ ಮೇಲ್ಛಾವಣಿ ಕುಸಿದುಬಿದ್ದು ಈ...
Read moreDetailsಕರ್ನಾಟಕ ಸರ್ಕಾರವು ಪಡಿತರ ವ್ಯವಸ್ಥೆಗೆ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ...
Read moreDetailsಒಂದ್ಕಡೆ ಕೋರ್ಟ್ ಕಟಕಟೆಯಲ್ಲಿ ಲಾಯರ್ ಕೊಟ್ಟ ದಿಢೀರ್ ಶಾಕ್.. ಇನ್ನೊಂದ್ಕಡೆ ನಾನ್ ಬರ್ತಿದ್ದೀನಿ ಚಿನ್ನ ಅಂತ ಸೈರನ್ ಊದಿದ ಡೆವಿಲ್. ಹೌದು ಜೈಲಲ್ಲಿರೋ ದಾಸನಿಗೆ ಕಾನೂನು ಹೋರಾಟದಲ್ಲಿ...
Read moreDetailsಮದುವೆ ಮಂಟಪ ಏರೋಕೂ ಮುನ್ನವೇ ಮುರಿದು ಬಿತ್ತಾ ಕಾಲಿವುಡ್-ಬಾಲಿವುಡ್ ಸ್ಟಾರ್ಸ್ ಸಂಬಂಧ..? ಹೌದು ಸದ್ದಿಲ್ಲದೆ ಸೌಂಡ್ ಮಾಡ್ತಿದ್ದ ಧನುಷ್ ಮತ್ತು ಮೃಣಾಲ್ ಠಾಕೂರ್ ಲವ್ ಸ್ಟೋರಿ ಈಗ...
Read moreDetailsಈ ಬಾರಿಯ ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕಂಬಳ ಕಾರ್ಯಕ್ರಮವನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದ್ದಾರೆ. ಶನಿವಾರ...
Read moreDetailsಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಜನರ ಕುಂದುಕೊರತೆಗಳಿಗೆ ಶೀಘ್ರ ಪರಿಹಾರ ಒದಗಿಸುವ...
Read moreDetailsಬೆಂಗಳೂರು (ಜೂನ್ 20): ರಾಜ್ಯದ ಜನಸಾಮಾನ್ಯರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ....
Read moreDetailsಬೆಂಗಳೂರು (ಜೂನ್ 20): ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬ ವಿಶ್ಲೇಷಣೆಗಳ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ...
Read moreDetailsಬೆಂಗಳೂರು (ಜೂನ್ 20): ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ರೈತರ ಪರವಾಗಿ...
Read moreDetailsಬೆಂಗಳೂರು (ಜೂನ್ 20): ಕಾಂತಾರಾ ಖ್ಯಾತಿಯ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಅಶ್ಲೀಲ ಫೋಟೋ ಹಾಗೂ ಡೀಪ್ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ...
Read moreDetailsಬೆಂಗಳೂರು (ಜೂನ್20): ರಾಜ್ಯದ ಹಿತಾಸಕ್ತಿಗೆ ಪೂರಕವಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಕುರಿತು ಮಾತನಾಡಿದ ಅವರು,...
Read moreDetailsಬೆಂಗಳೂರು (ಜೂನ್20): ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಐದು ವಿದ್ಯುತ್ ಚಿತಾಗಾರಗಳಲ್ಲಿ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇನ್ನು ಮುಂದೆ ಶವಸಂಸ್ಕಾರಕ್ಕಾಗಿ ಬರುವ...
Read moreDetails5ನೇ ಆವೃತ್ತಿಯ ಕೆಎಸ್ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಇಂದು(ಜೂನ್.20) ಅದ್ಧೂರಿಯಾಗಿ ಚಾಲನೆ ದೊರೆಯಲಿದೆ. ಆರು ತಂಡಗಳು ಭಾಗವಹಿಸುತ್ತಿರುವ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಫೈನಲ್ ಸೇರಿದಂತೆ ಒಟ್ಟು...
Read moreDetailsಬೆಂಗಳೂರು (ಜೂನ್19): ಕರ್ನಾಟಕ ವಿಧಾನಪರಿಷತ್ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 5 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ 2 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿವೆ. ಈ ಫಲಿತಾಂಶ ರಾಜ್ಯ ರಾಜಕೀಯದ ನಿರೀಕ್ಷೆಯಂತೆಯೇ ಹೊರಹೊಮ್ಮಿದರೂ,...
Read moreDetailsಬೆಂಗಳೂರು (ಜೂನ್19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ಬದಿಯಲ್ಲಿ ಸಿಗುವ ಚಿಕನ್ ಕಬಾಬ್ ಹಾಗೂ ಶವರ್ಮಾ ಕುರಿತು ಆಹಾರ ಸುರಕ್ಷತಾ ಇಲಾಖೆ ಜನರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ....
Read moreDetailsಬೆಂಗಳೂರು (ಜೂನ್19): ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ನಡೆಸಲಾಗುವ ನೀಟ್-ಯುಜಿ 2026 ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ....
Read moreDetailsಬೆಂಗಳೂರು (ಜೂನ್19): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಮೂರು ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಆತಂಕ ಸೃಷ್ಟಿಸಿದ್ದ ಸಮಸ್ಯೆಗೆ ಈಗ ಶಾಶ್ವತ ಪರಿಹಾರ ದೊರೆತಿದೆ....
Read moreDetailsರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್...
Read moreDetailsಬೆಂಗಳೂರು (ಜೂನ್19): ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಘಟನೆಯ ಸತ್ಯಾಸತ್ಯತೆ ತಿಳಿಯಲು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದಲ್ಲಿ...
Read moreDetailsNEET-UG ಮರುಪರೀಕ್ಷೆಗೆ ಮುನ್ನ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಇದೀಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ...
Read moreDetailsಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 19,) ಪತ್ನಿಯೊಂದಿಗೆ ಆಂಧ್ರಪ್ರದೇಶದ ತಿರುಪತಿ-ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಳಗಿನ ಜಾವವೇ ದೇವಸ್ಥಾನಕ್ಕೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ...
Read moreDetailsಬೆಂಗಳೂರು (ಜೂನ್.19) : ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಮತ್ತೊಮ್ಮೆ ದೊಡ್ಡ ರಿಯಾಯಿತಿ ನೀಡಿದ್ದು, ಟ್ರಾಫಿಕ್ ಫೈನ್ ಪಾವತಿಗೆ ಶೇಕಡಾ 50ರಷ್ಟು ಡಿಸ್ಕೌಂಟ್ ಘೋಷಿಸಿದ್ದಾರೆ. ಈ...
Read moreDetailsಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ರಾಜಧಾನಿ ಬೆಂಗಳೂರಿನ ನಡುವೆ ವೇಗದ ರೈಲು ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆ ಆರಂಭವಾಗುವ ಕನಸು ಸಾಕಾರಗೊಳ್ಳುವತ್ತ ಮತ್ತೊಂದು...
Read moreDetailsನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ ತೆಲುಗು ಆ್ಯಕ್ಷನ್-ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಇಂದು (ಜೂನ್ 19) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆಯ...
Read moreDetailsಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮವೊಂದು ಬೆಳಕಿಗೆ ಬಂದಿದೆ. ಜಿಬಿಎ ಮೂಲಕ ನಡೆಯುತ್ತಿರುವ ಕಸ ಸಂಗ್ರಹಣೆ ಮತ್ತು ವಿಲೇವಾರಿ...
Read moreDetailsಬಿಗ್ಬಾಸ್ ಮನೆಯಿಂದ ಹೊರಬಂದ ಮೇಲೆ ಸೈಲೆಂಟ್ ಆಗಿದ್ದ ಗಿಲ್ಲಿ ನಟ, ಇದೀಗ ಇಡೀ ಸ್ಯಾಂಡಲ್ವುಡ್ ತಿರುಗಿ ನೋಡೋ ತರಹದ ಬಿಗ್ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಪ್ರತಿಷ್ಠಿತ ಕೆವಿಎನ್...
Read moreDetailsಎ.ಕೆ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೊಹಮ್ಮದ್ ಅತೀಕ್ ನಿರ್ಮಾಣ ಮಾಡುತ್ತಿರುವ, ಶ್ರೀನಿವಾಸ್ ಜಯರಾಮ್ ಕಥೆ ಬರೆದು ನಿರ್ದೇಶಿಸುತ್ತಿರುವ ‘ಪತ್ತೇದಾರಿ’ ಚಿತ್ರದ ಪೋಸ್ಟರ್ ಅನಾವರಣ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ...
Read moreDetailsದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ನೀಡಲಾಗುವ 23ನೇ ಕಂತಿನ ಹಣ...
Read moreDetailsಮಲಯಾಳಂ ಸೂಪರ್ಸ್ಟಾರ್ ಮೋಹನ್ಲಾಲ್ ಅಭಿನಯದ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ ಚಿತ್ರ ‘ದೃಶ್ಯಂ 3’ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದು, ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಆದರೆ ಈ...
Read moreDetails