ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

Untitled design 2026 08 14T141856.628

ಬಾಕ್ಸ್ ಆಫೀಸ್ ಕಿಂಗ್, ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಂದ್ರೆನೇ ಸಿಲ್ವರ್ ಸ್ಕ್ರೀನ್ ಮೇಲೆ ಸುನಾಮಿ. ಕಳೆದ 7 ವರ್ಷಗಳಿಂದ ಡಿಜಿಟಲ್ ಲೋಕದಲ್ಲಿ ತಮ್ಮ ಸಾಮ್ರಾಜ್ಯದ ಮುದ್ರೆಯಂತಿದ್ದ...

Read moreDetails

ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

Untitled design 2026 08 14T133322.858

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾದ...

Read moreDetails

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

Untitled design 2026 08 14T130421.598

ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್‌ 15) ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ...

Read moreDetails

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

Untitled design 2026 08 14T123938.846

ಆಗಸ್ಟ್ 15ರಿಂದ ವಿಶ್ವ ಹಾಕಿಯ ಅತಿದೊಡ್ಡ ಮಹಾಕುಂಭಕ್ಕೆ ಚಾಲನೆ ಸಿಗಲಿದೆ. ಬೆಲ್ಜಿಯಂ ಮತ್ತು ನೆದರ್ಲ್ಯಾಂಡ್ಸ್ ಜಂಟಿಯಾಗಿ ಆತಿಥ್ಯ ವಹಿಸಿರುವ 2026ರ ಎಫ್‌ಐಎಚ್ ಹಾಕಿ ವಿಶ್ವಕಪ್ ಹಲವು ವಿಶೇಷತೆಗಳನ್ನು...

Read moreDetails

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

Untitled design 2026 08 14T121515.868

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಬಹುಮತದ...

Read moreDetails

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

Untitled design 2026 08 14T114503.538

ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರಾಗಿ ರೋಣ ಕ್ಷೇತ್ರದ ಹಿರಿಯ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭಾ ಅಧಿವೇಶನದ ಎರಡನೇ ದಿನವಾದ...

Read moreDetails

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

Untitled design 2026 08 14T110247.526

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವುದು ದುಬಾರಿ ಎನಿಸುತ್ತಿದೆ. ಹೀಗಾಗಿ, ಗ್ರಾಹಕರು ಕಡಿಮೆ ಬೆಲೆ ಉತ್ತಮ ಗುಣಮಟ್ಟದ ಆಹಾರದತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದಕ್ಕೆ ತಾಜಾ...

Read moreDetails

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

Untitled design 2026 08 14T105227.222

ಡಿಸೆಂಬರ್‌ನಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಮತ್ತು ಕೇರಳದಲ್ಲಿ ನಡೆದಿದೆ.  ಮೃತ ಯುವತಿಯನ್ನು ಕೇರಳದ ಕಾಸರಗೋಡು...

Read moreDetails

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

Untitled design 2026 08 14T103414.570

ಬೆಂಗಳೂರು: ರಾಜ್ಯ ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು (ಆಗಸ್ಟ್‌ 14) ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ಸಲೀಂ ಅಹ್ಮದ್‌ ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸದಸ್ಯ ಪಿ.ಎಚ್‌. ಪೂಜಾರ್‌...

Read moreDetails

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

Untitled design 2026 08 14T092645.817

ಜಾಗತಿಕ ಮಟ್ಟದಲ್ಲಿ ಅಮೆರಿಕಾ–ಇರಾನ್ ಸಂಘರ್ಷದ ಪರಿಣಾಮ ಚಿನ್ನ ಹಾಗೂ ಬೆಳ್ಳಿ ಬೆಲೆಗಳಲ್ಲಿ ಏರಿಳಿತ ಮುಂದುವರಿದಿದೆ. ಸುರಕ್ಷಿತ ಹೂಡಿಕೆಯ ಆಯ್ಕೆಯಾಗಿ ಚಿನ್ನದ ಬೇಡಿಕೆ ಹೆಚ್ಚುತ್ತಿರುವುದರಿಂದ ಭಾರತೀಯ ಮಾರುಕಟ್ಟೆಯಲ್ಲೂ ದರಗಳು...

Read moreDetails

ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

Untitled design 2026 08 14T082112.642

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನೂತನ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕ...

Read moreDetails

“ಸಂಧ್ಯಾ ಕಿರಣ” ಆರೋಗ್ಯ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

Untitled design 2026 08 14T080031.861

ಬೆಂಗಳೂರು: ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ಸಮಗ್ರ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. “ಸಂಧ್ಯಾ ಕಿರಣ”...

Read moreDetails

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

Untitled design 2026 08 14T074137.802

ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಸಮೀಪ ನಿರ್ಮಾಣ ಹಂತದಲ್ಲಿದ್ದ ವಿಷ್ಣುಗಡ–ಪೀಪಲ್‌ಕೋಟಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಭೀಕರ ದುರಂತ ಸಂಭವಿಸಿದ್ದು, ದಿಢೀರ್ ನೀರು ಹಾಗೂ ಮಣ್ಣು-ಬಂಡೆಗಳ ತ್ಯಾಜ್ಯ ಒಳನುಗ್ಗಿದ...

Read moreDetails

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

Untitled design 2026 08 14T071627.037

ಭಾರತವು 2026ರ ಆಗಸ್ಟ್‌ 15ರಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದೆ. 1947ರಲ್ಲಿ ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಂಡ ಭಾರತ, ಈ ವರ್ಷ ಸ್ವಾತಂತ್ರ್ಯದ...

Read moreDetails

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Untitled design 2026 08 14T064103.311

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಆಗಸ್ಟ್ 14ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯ ಕನಸು ಇಂದು ನನಸಾಗಲಿದೆ?

Untitled design 2026 08 14T063621.532

ಆಗಸ್ಟ್ 14, 2026ರ ಶುಕ್ರವಾರದ ದಿನವು ಹಲವು ರಾಶಿಯವರಿಗೆ ಹೊಸ ಅವಕಾಶಗಳು, ಆರ್ಥಿಕ ಬೆಳವಣಿಗೆ ಹಾಗೂ ಸಂಬಂಧಗಳಲ್ಲಿ ಸುಧಾರಣೆಯ ಸಂಕೇತವಾಗಿದೆ. ಶುಕ್ರನ ಪ್ರಭಾವದಿಂದ ಪ್ರೀತಿ, ಕಲೆ, ವ್ಯವಹಾರ...

Read moreDetails

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

ಕೈಗೊಳ್ಳಲಿರುವ 2026 08 11T224602.094

ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಹಾರಾಟದ ಮಧ್ಯೆ ದಿಢೀರನೆ ಸುಮಾರು 300 ಅಡಿ ಕೆಳಗೆ ಕುಸಿದು ಆತಂಕ ಸೃಷ್ಟಿಸಿದ ಘಟನೆ ಇದೀಗ...

Read moreDetails

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ಕೈಗೊಳ್ಳಲಿರುವ 2026 08 11T215752.236

ರಾಜಧಾನಿ ಬೆಂಗಳೂರಿನ ಕೆಲವು ಸ್ಟಾರ್ ಹೋಟೆಲ್‌ಗಳ ಅಡುಗೆ ಮನೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು, ಫಂಗಸ್ ಹಿಡಿದ ತರಕಾರಿಗಳು, ಕೊಳೆತ ಮಾಂಸ ಹಾಗೂ ಹಾಳಾದ ಹಾಲಿನ ಉತ್ಪನ್ನಗಳು...

Read moreDetails

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

ಕೈಗೊಳ್ಳಲಿರುವ 2026 08 11T205917.020

ದೇಶದ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಕಾನೂನು ಕ್ರಮ ಕೈಗೊಂಡಿದೆ. ವಂದೇ ಮಾತರಂ ಗೀತೆಗೆ ಅವಮಾನ ಮಾಡುವುದು ಅಥವಾ ಅದರ ಗಾಯನಕ್ಕೆ...

Read moreDetails

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

ಕೈಗೊಳ್ಳಲಿರುವ 2026 08 11T200300.929

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೂಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಪ್ರದೂಷ್ ಹೇಳಿಕೆಯನ್ನು ತಕ್ಷಣ ದಾಖಲಿಸದಂತೆ ಸೆಷನ್ಸ್ ಕೋರ್ಟ್...

Read moreDetails

KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

ಕೈಗೊಳ್ಳಲಿರುವ 2026 08 11T194242.876

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಕೆಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)...

Read moreDetails

ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ, ಮೈಸೂರಿನಲ್ಲಿ ರೈತರ ಆಕ್ರೋಶ

ಕೈಗೊಳ್ಳಲಿರುವ 2026 08 11T191045.998

ಮೈಸೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಸೂಚನೆ...

Read moreDetails

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

ಕೈಗೊಳ್ಳಲಿರುವ 2026 08 11T183953.833

ಬೆಂಗಳೂರು: ಸಚಿವ ಬಿ.ನಾಗೇಂದ್ರ ಅವರು ಸಚಿವ ಸಂಪುಟದಲ್ಲಿ ಮುಂದುವರಿಯುವವರೆಗೆ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....

Read moreDetails

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

ಕೈಗೊಳ್ಳಲಿರುವ 2026 08 11T181057.077

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 14ರಂದು ನೂತನ ಸಭಾಪತಿ ಆಯ್ಕೆಗೆ ಮತದಾನ ನಡೆಯಲಿದೆ. ಈ ಮೂಲಕ ಕೆಲ ದಿನಗಳಿಂದ...

Read moreDetails

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

ಕೈಗೊಳ್ಳಲಿರುವ 2026 08 11T175641.737

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ದೇಶ ಸಜ್ಜಾಗುತ್ತಿರುವ ಬೆನ್ನಲ್ಲೇ, ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ...

Read moreDetails

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

ಕೈಗೊಳ್ಳಲಿರುವ 2026 08 11T173540.309

ಮಾನವೀಯತೆಯ ವಿರುದ್ಧದ ಅಪರಾಧಗಳು ಹಾಗೂ ಯುದ್ಧ ಅಪರಾಧಗಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ ವಿಧಿಸಲಾಗಿದೆ. ಸಿರಿಯಾ ನ್ಯಾಯಾಲಯವು ಅಸ್ಸಾದ್ ಗೈರುಹಾಜರಿಯಲ್ಲಿ...

Read moreDetails

CWRC ಆದೇಶದ ಬಗ್ಗೆ ಚರ್ಚಿಸಿ ಕ್ರಮ: 12 ಸಾವಿರ ಕ್ಯೂಸೆಕ್ ನೀರು ವಿಚಾರದಲ್ಲಿ CM ಡಿಕೆಶಿ ಹೇಳಿದ್ದೇನು?

ಕೈಗೊಳ್ಳಲಿರುವ 2026 08 11T165752.816

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬಗ್ಗೆ ಚರ್ಚಿಸಿ ಮುಂದಿನ ಕ್ರಮ...

Read moreDetails

ಅತ್ಯಾಚಾರ ಪ್ರಕರಣ: ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಕೈಗೊಳ್ಳಲಿರುವ 2026 08 11T162142.830

ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಂಗಾಳದ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು...

Read moreDetails

ಬರ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್: ಕುಡಿಯುವ ನೀರು, ಅಡಿಕೆ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ

ಕೈಗೊಳ್ಳಲಿರುವ (99)

ತುಮಕೂರು: ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ...

Read moreDetails

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: 15 ದಿನ ನೀರು ಹರಿಸಲು CWRC ಆದೇಶ

ಕೈಗೊಳ್ಳಲಿರುವ (97)

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್...

Read moreDetails

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಕೈಗೊಳ್ಳಲಿರುವ (95)

ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಟ್ರೈಲರ್ ಜಗತ್ತಿನಾದ್ಯಂತ ಸೃಷ್ಟಿಸಿರೋ ಕ್ರೇಜ್ ಒಂದ್ಕಡೆಯಾದ್ರೆ, ಈಗ ಈ ಸಿನಿಮಾದ ಲೇಡಿ ಗ್ಯಾಂಗ್‌ಗೆ ಕೊಟ್ಟಿರೋ ಶಾಕಿಂಗ್ ಸಂಭಾವನೆ ಸಿಕ್ಕಾಪಟ್ಟೆ ಹಲ್‌ಚಲ್ ಎಬ್ಬಿಸಿದೆ....

Read moreDetails

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

ಬಲಿಷ್ಠ (67)

ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 47 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿರುವ ಈ ಪ್ರಬಲ ಭೂಕಂಪದಿಂದ...

Read moreDetails

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ಬಲಿಷ್ಠ (65)

ಬೆಂಗಳೂರು: ಬಸವರಾಜ ಹೊರಟ್ಟಿ ಅವರು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬಲಿಷ್ಠ (63)

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೂಷ್‌ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿ ಇದೀಗ ಮಹತ್ವದ ಹಂತ ತಲುಪಿದೆ. ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರದಲ್ಲಿ...

Read moreDetails

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಲಿಷ್ಠ (61)

ಮಲೆನಾಡು ಭಾಗದಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರಿದಿದ್ದು, ನಿರಂತರ ಮಳೆಯಿಂದಾಗಿ ಶೃಂಗೇರಿ ತಾಲೂಕಿನ ಕಡೇಮನೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದು ಬಿದ್ದಿದೆ. ಭಾರೀ ಪ್ರಮಾಣದ...

Read moreDetails

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಬಲಿಷ್ಠ (59)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ನಡೆಸುತ್ತಿದ್ದ ಪಾದಯಾತ್ರೆಗೆ ಪೊಲೀಸರು ಬ್ಯಾರಿಕೇಡ್‌ ಹಾಕಿ ತಡೆದಿರುವುದಕ್ಕೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಬಲಿಷ್ಠ (57)

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್‌ ಕನ್ನಡ’ ಸೀಸನ್‌ 13ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶಿಸುವ...

Read moreDetails

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

ಬಲಿಷ್ಠ (55)

ಭಾರತೀಯ ಸಂಸ್ಕೃತಿ ಮತ್ತು ಆಚಾರ-ವಿಚಾರಗಳಲ್ಲಿ ಮದುವೆಗೆ ವಿಶೇಷ ಸ್ಥಾನವಿದೆ. ಆದರೆ ಕಾಲ ಬದಲಾಗುತ್ತಿದ್ದಂತೆ ಮಹಿಳೆಯರ ಆಲೋಚನೆ, ಜೀವನಶೈಲಿ ಹಾಗೂ ಆದ್ಯತೆಗಳಲ್ಲೂ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ಇದೀಗ ಮದುವೆ...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

ಬಲಿಷ್ಠ (54)

ಬೆಂಗಳೂರು: ನಾಡಿನ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬಿಡದಿ ಟೌನ್‌ಶಿಪ್ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ತಕ್ಷಣ ಕೈಬಿಡಬೇಕು. ಇಲ್ಲವಾದರೆ ಯೋಜನೆ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸುವುದಾಗಿ ಮಾಜಿ ಪ್ರಧಾನಿ...

Read moreDetails

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

ಬಲಿಷ್ಠ (53)

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮತ್ತೆ ಮಳೆರಾಯನ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆಗೆ ಹಲವೆಡೆ ಧಾರಾಕಾರ ಮಳೆ...

Read moreDetails

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

ಬಲಿಷ್ಠ (52)

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮತ್ತೊಂದು ಅಪಾಯಕಾರಿ ಹಂತಕ್ಕೆ ತಲುಪಿರುವ ಲಕ್ಷಣಗಳು ಗೋಚರಿಸುತ್ತಿವೆ. ಉಕ್ರೇನ್ ಸೇನೆ ರಷ್ಯಾದ ನೆಲದ ಮೇಲೆ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ...

Read moreDetails

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

ಬಲಿಷ್ಠ (51)

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ವಿರೋಧಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮುನ್ನವೇ ಪೊಲೀಸರ ತಡೆಗೆ ಒಳಗಾಗಿದ್ದು, ಈ...

Read moreDetails

ವರಮಹಾಲಕ್ಷ್ಮೀ ಹಬ್ಬದ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬಲಿಷ್ಠ (48)

ವರಮಹಾಲಕ್ಷ್ಮೀ ಹಬ್ಬವೆಂದರೆ ಲಕ್ಷ್ಮೀ ದೇವಿಯನ್ನು ಆರಾಧಿಸುವ ಪ್ರಮುಖ ಹಬ್ಬ. ವಿಶೇಷವಾಗಿ ಮಹಿಳೆಯರು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸುವ ಈ ಹಬ್ಬಕ್ಕೆ ಹಿಂದೂ ಧಾರ್ಮಿಕ ಪರಂಪರೆಯಲ್ಲಿ...

Read moreDetails

ಲಿಯೋ ಕ್ಲಬ್‌ನ ಸಮಾಜಮುಖಿ ಕಾರ್ಯಕ್ಕೆ ಡಾ. ವಿ.ಎಸ್.ವಿ. ಪ್ರಸಾದ ಮೆಚ್ಚುಗೆ

ಬಲಿಷ್ಠ (47)

ಹುಬ್ಬಳ್ಳಿ : ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಸದಾ ಜನ ಸಾಮಾನ್ಯರಿಗೆ ಸಹಾಯ ವಾಗುವಂಥ ಒಂದಿಲ್ಲೊಂದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವು ಶ್ಲಾಘನೀಯವಾದುದು ಎಂದು ಸ್ವರ್ಣ ಸ್ವರ್ಣ ಸಮೂಹ...

Read moreDetails

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

ಬಲಿಷ್ಠ (46)

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್‌ 13ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ಕುರಿತು ಗೊಂದಲ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗುತ್ತಿರುವ...

Read moreDetails

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

ಬಲಿಷ್ಠ (45)

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಬೆಂಗಳೂರಿನ 59ನೇ...

Read moreDetails

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಬಲಿಷ್ಠ (44)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ವತಿಯಿಂದ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ವಾಗ್ದಾಳಿ...

Read moreDetails

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

ಬಲಿಷ್ಠ (40)

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ...

Read moreDetails

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

ಕೈಗೊಳ್ಳಲಿರುವ (92)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ಮತ್ತು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ...

Read moreDetails

ದೆಹಲಿಗೆ ಹಣ ಕೊಡಲು ಈ ಯೋಜನೆ ಬೇಕಾ?: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಭಾವುಕರಾದ (27)

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್–ಬಿಜೆಪಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಭೈರಮಂಗಲ ಗ್ರಾಮದಲ್ಲಿ ಚಾಲನೆ ದೊರೆತಿದೆ. ಸಸಿಗೆ ನೀರು ಹಾಕುವ ಮೂಲಕ ಕೇಂದ್ರ ಸಚಿವ ಹಾಗೂ ಜೆಡಿಎಸ್...

Read moreDetails

ಹೊರಟ್ಟಿ ರಾಜೀನಾಮೆ ಹಿಂದೆ ಸಿಎಂ ಒತ್ತಡ?: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಭಾವುಕರಾದ (25)

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ...

Read moreDetails

ಓಣಂ ಸಂಭ್ರಮಕ್ಕೆ ಊರಿಗೆ ಹೋಗುವವರಿಗೆ KSRTC ಯಿಂದ ಗುಡ್‌ನ್ಯೂಸ್: ಕೇರಳಕ್ಕೆ 90 ವಿಶೇಷ ಬಸ್‌ಗಳ ಸಂಚಾರ

ಭಾವುಕರಾದ (24)

ಬೆಂಗಳೂರು:  ಓಣಂ ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿವೆ. ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುವ ನಿರೀಕ್ಷೆಯಿದೆ. ಈ...

Read moreDetails

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

ಭಾವುಕರಾದ (21)

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಮಿತ್ರ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಬಿಡದಿಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ...

Read moreDetails

ಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಭಾವುಕರಾದ (20)

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ವತಿಯಿಂದ ಇಂದಿನಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ. ರೈತರ ಭೂಮಿಯನ್ನು ಉಳಿಸುವುದು ಹಾಗೂ ಯೋಜನೆಯಿಂದ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂಬ ಒತ್ತಾಯದೊಂದಿಗೆ...

Read moreDetails

ಅನಾರೋಗ್ಯದ ವದಂತಿಗಳ ನಡುವೆ ಮೊಜ್ತಬಾ ಖಮೇನಿ ವಿಡಿಯೋ ಬಿಡುಗಡೆ

ಭಾವುಕರಾದ (18)

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಕುರಿತು ಕಳೆದ ಹಲವು ದಿನಗಳಿಂದ ನಾನಾ ರೀತಿಯ ವರದಿಗಳು ಮತ್ತು ಊಹಾಪೋಹಗಳು ಹರಿದಾಡುತ್ತಿವೆ. ಈ ನಡುವೆ ಇರಾನ್‌ನ...

Read moreDetails

ಥೈಲ್ಯಾಂಡ್ ನಿಂದ ದಿಲ್ಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಕ್ಷುಬ್ಧತೆ: ಓರ್ವ ಪೈಲಟ್ ಮಾದಕ ವಸ್ತು ಸೇವನೆ ದೃಢ!

ಭಾವುಕರಾದ (17)

ಥೈಲ್ಯಾಂಡ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆಗಸ್ಟ್ 4ರಂದು ಸಂಭವಿಸಿದ್ದ ತೀವ್ರ ಪ್ರಕ್ಷುಬ್ಧ ಘಟನೆ ಇದೀಗ ಮತ್ತೊಂದು ಆಘಾತಕಾರಿ ತಿರುವು ಪಡೆದುಕೊಂಡಿದೆ. ವಿಮಾನದ ಇಬ್ಬರು ಪೈಲಟ್‌ಗಳ...

Read moreDetails

ಬಿಡದಿ ಟೌನ್ ಶಿಪ್ ಏಕೆ?: ಸಿಎಂ ಡಿ.ಕೆ. ಶಿವಕುಮಾರ್‌ ವಿಡಿಯೋ ಮೂಲಕ ವಿವರಣೆ

ಭಾವುಕರಾದ (16)

ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರವಾಗಿ ಪ್ರತಿಪಕ್ಷಗಳ ಪಾದಯಾತ್ರೆ ಆರಂಭವಾಗುವ ಮುನ್ನವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ನಿಲುವನ್ನು ಜನರ ಮುಂದಿಟ್ಟಿದ್ದಾರೆ. ಹೀಗಾಗಿ,...

Read moreDetails

NEET ಅಕ್ರಮದ ಬೆನ್ನಲ್ಲೇ ರಾಜೀನಾಮೆ: ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್‌

ಭಾವುಕರಾದ (15)

ನೀಟ್‌-ಯುಜಿ ಪರೀಕ್ಷೆಯ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ  ಧರ್ಮೇಂದ್ರ ಪ್ರಧಾನ್‌ ಇದೀಗ ತಮ್ಮ ನಿರ್ಧಾರದ ಕುರಿತು...

Read moreDetails

ಬಿಡದಿ ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಕುಮಾರಸ್ವಾಮಿ

ಭಾವುಕರಾದ (13)

ಮೈಸೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು....

Read moreDetails

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

ಭಾವುಕರಾದ (11)

ಬೆಂಗಳೂರು: ದಕ್ಷಿಣ ಕೊಡಗಿನ ಜನರ ಬಹುದಿನಗಳ ಬೇಡಿಕೆಗೆ ಇದೀಗ ಸ್ಪಂದನೆ ದೊರೆತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಫ್ಲೈ ಬಸ್ ಸೇವೆಯನ್ನು ಆರಂಭಿಸಲು...

Read moreDetails

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

ಭಾವುಕರಾದ (9)

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನಗರದ ಪ್ರಸಿದ್ಧ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ದಿನದಿಂದ ದಿನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗಂಗರ ಸಾಮ್ರಾಜ್ಯದ...

Read moreDetails

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

ಭಾವುಕರಾದ (7)

ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ನಡೆಯುವ ಮುನ್ನವೇ  ಬಿ. ನಾಗೇಂದ್ರ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಕಂಡುಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ...

Read moreDetails

ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯಲ್ಲೂ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಭಾವುಕರಾದ (5)

ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆ ಹಾಗೂ ಅಮೆರಿಕ-ಇರಾನ್ ನಡುವಿನ ಯುದ್ಧದ ಪರಿಸ್ಥಿತಿಯ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಸುರಕ್ಷಿತ ಹೂಡಿಕೆಯತ್ತ ಹೂಡಿಕೆದಾರರು ಮುಖ ಮಾಡುತ್ತಿರುವ ಹಿನ್ನೆಲೆಯಲ್ಲಿ...

Read moreDetails

ಬಿಡದಿ ಟೌನ್ ಶಿಪ್ ಫೈಟ್: ಇಂದಿನಿಂದ JDS ಪಾದಯಾತ್ರೆ

ಭಾವುಕರಾದ (3)

ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಹೋರಾಟ ತೀವ್ರಗೊಳಿಸಲು ಮುಂದಾಗಿದೆ. ಇದರ ಭಾಗವಾಗಿ ಇಂದಿನಿಂದ 3 ದಿನಗಳ ಕಾಲ ಬೃಹತ್ ಪಾದಯಾತ್ರೆ...

Read moreDetails

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಭಾವುಕರಾದ (1)

ರಾಜ್ಯಾದ್ಯಂತ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ...

Read moreDetails

ಇಂದಿನ ರಾಶಿಫಲ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ? 12 ರಾಶಿಗಳ ಭವಿಷ್ಯ

ಭಾವುಕರಾದ

ಪ್ರತಿದಿನದಂತೆ ಇಂದೂ ಗ್ರಹ-ನಕ್ಷತ್ರಗಳ ಪ್ರಭಾವವು 12 ರಾಶಿಗಳ ಜನರ ಜೀವನದಲ್ಲಿ ವಿಭಿನ್ನ ರೀತಿಯ ಪರಿಣಾಮಗಳನ್ನು ಉಂಟುಮಾಡಬಹುದು. ಕೆಲವರಿಗೆ ಆರ್ಥಿಕವಾಗಿ ಉತ್ತಮ ಅವಕಾಶಗಳು ಒದಗಿಬಂದರೆ, ಇನ್ನೂ ಕೆಲವರು ಕೆಲಸ...

Read moreDetails

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕೈಗೊಳ್ಳಲಿರುವ (89)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಐತಿಹಾಸಿಕ ಅರುಣಾಚಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ತಮಿಳುನಾಡು...

Read moreDetails

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

ಕೈಗೊಳ್ಳಲಿರುವ (87)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಜೆಡಿಎಸ್‌ ವತಿಯಿಂದ ಬೃಹತ್‌ ಪಾದಯಾತ್ರೆ ಆಯೋಜಿಸಲಾಗಿದೆ. ಆಗಸ್ಟ್‌ 9, 10 ರಂದು ನಡೆಯಲಿರುವ ಈ ಪಾದಯಾತ್ರೆ ಬೈರಮಂಗಲದಿಂದ ಆರಂಭಗೊಂಡು...

Read moreDetails

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

ಕೈಗೊಳ್ಳಲಿರುವ (88)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಯೋಜನೆ ಕುರಿತು ಸಾರ್ವಜನಿಕರು, ರೈತರು ಹಾಗೂ...

Read moreDetails

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

ಕೈಗೊಳ್ಳಲಿರುವ (86)

2026ರ ಮಹಿಳಾ ಟಿ20 ಏಷ್ಯಾಕಪ್‌ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಭಾರತ ಮಹಿಳಾ ಕ್ರಿಕೆಟ್‌ ತಂಡಕ್ಕೆ ಆತಂಕ ಎದುರಾಗಿದೆ. ತಂಡದ ಪ್ರಮುಖ ಹಾಗೂ ಅನುಭವಿ ಬ್ಯಾಟರ್‌ ಜೆಮಿಮಾ ರೊಡ್ರಿಗಸ್‌...

Read moreDetails

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕೈಗೊಳ್ಳಲಿರುವ (85)

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ವ್ಯಾಪಕ...

Read moreDetails

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

ಕೈಗೊಳ್ಳಲಿರುವ (84)

ಬೆಂಗಳೂರು: ನೈಸ್‌ (NICE) ಯೋಜನೆ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ, ನೈಸ್‌ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತೊಂದು ಬದಲಾವಣೆ...

Read moreDetails

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

ಕೈಗೊಳ್ಳಲಿರುವ (83)

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರದ ಟ್ರೇಲರ್‌ಗಾಗಿ ಕೋಟ್ಯಂತರ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದರು. ಇದೀಗ...

Read moreDetails

ಜೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಕೈಗೊಳ್ಳಲಿರುವ (82)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, 2025ರ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಸಂಯೋಜಿತ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (CCS Prelims-2025)ಯಲ್ಲಿ ಅಕ್ರಮ ನಡೆದಿದೆ...

Read moreDetails

ಮಹಿಳಾ ಮೀಸಲಾತಿ ಮಸೂದೆ: ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು

ಕೈಗೊಳ್ಳಲಿರುವ (81)

ಮಹಿಳಾ ಸ್ವಾತಂತ್ರ್ಯ, ಸಬಲೀಕರಣ ಹಾಗೂ ಮಹಿಳಾ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನಡುವೆ ವಾಗ್ವಾದ...

Read moreDetails

ʼಅಮೃತವಷ್ಟೇ ಅಲ್ಲ ತಾಯಿಯ ಎದೆಹಾಲಿನ ಸೂಕ್ಷ್ಮಾಣುಗಳಲ್ಲಿ ಅಡಗಿದೆ ಮಗುವಿನ ಜೀವಿತಾವಧಿಯ ಆರೋಗ್ಯದ ಗುಟ್ಟು!ʼ

ಕೈಗೊಳ್ಳಲಿರುವ (80)

ಬೆಂಗಳೂರು: ತಾಯಿಯ ಎದೆಹಾಲು ಕೇವಲ ಮಗುವಿನ ಹೊಟ್ಟೆ ತುಂಬಿಸುವ ಆಹಾರವಲ್ಲ, ಅದು ಮಗುವಿನ ಭವಿಷ್ಯದ ಆರೋಗ್ಯವನ್ನು ನಿರ್ಧರಿಸುವ ಅಮೃತ. ತಾಯಿಯ ಹಾಲಿನಲ್ಲಿರುವ ಸೂಕ್ಷ್ಮಾಣುಜೀವಿಗಳು ಮಗುವಿನ ಜೀವಿತಾವಧಿಯ ಆರೋಗ್ಯದ...

Read moreDetails

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

ಕೈಗೊಳ್ಳಲಿರುವ (79)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ 31 ವರ್ಷದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ನಾಪತ್ತೆಯಾಗಿರುವ...

Read moreDetails

ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

ಕೈಗೊಳ್ಳಲಿರುವ (78)

ದಾವಣಗೆರೆ: ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮೊದಲ ಆದ್ಯತೆ ನೀಡಲಾಗುವುದು. ನನಗೆ ಯಾವುದೇ ಖಾತೆ ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸಲು ಸಿದ್ಧನಿದ್ದೇನೆ ಎಂದು ನೂತನ ಸಚಿವ ಕೆ.ಎಸ್....

Read moreDetails

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಕೈಗೊಳ್ಳಲಿರುವ (77)

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಇದೀಗ ಮತ್ತೊಂದು ಮಹತ್ವದ ಹಂತ ತಲುಪಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರದ ಟ್ರೈಲರ್...

Read moreDetails

ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ

ಕೈಗೊಳ್ಳಲಿರುವ (75)

ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಜಲಾಶಯಗಳು ಹಾಗೂ ಕೆರೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದೇ ವೇಳೆ ಶಿಕಾರಿಪುರ...

Read moreDetails

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್

ಕೈಗೊಳ್ಳಲಿರುವ (73)

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15ರಿಂದ ಆರಂಭವಾಗಲಿದ್ದು, ಅದಕ್ಕೂ ಮುನ್ನವೇ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಯುವ...

Read moreDetails

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

ಕೈಗೊಳ್ಳಲಿರುವ (71)

ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಯಾವುದೇ ಕ್ಷಣದಲ್ಲಿ ಸಾವನ್ನಪ್ಪುವ ಸಾಧ್ಯತೆ ಇದೆ ಎಂಬ ವರದಿಗಳು ಇಸ್ರೇಲ್ ಮಾಧ್ಯಮಗಳಲ್ಲಿ...

Read moreDetails

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಕೈಗೊಳ್ಳಲಿರುವ (70)

ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಗೆ ಮುನ್ನ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಸಣ್ಣ ಹಿನ್ನಡೆಯಾಗಿದೆ. ತಂಡದ ನಾಯಕ ಶುಭ್‌ಮನ್...

Read moreDetails

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

ಕೈಗೊಳ್ಳಲಿರುವ (68)

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ...

Read moreDetails

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಕೈಗೊಳ್ಳಲಿರುವ (66)

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ ಚಿತ್ರ ಈಗಾಗಲೇ ವಿಶ್ವದಾದ್ಯಂತ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಭಾರತೀಯ ಪೌರಾಣಿಕ ಮಹಾಕಾವ್ಯವನ್ನು...

Read moreDetails

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

ಕೈಗೊಳ್ಳಲಿರುವ (64)

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ಶೀಘ್ರದಲ್ಲೇ...

Read moreDetails

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

ಕೈಗೊಳ್ಳಲಿರುವ (61)

ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಂಚ ಮಟ್ಟಿಗೆ ಇಳಿಮುಖವಾಗಿದ್ದ ಮಳೆ ಇದೀಗ ಮತ್ತೆ ಕೊಡಗು ಜಿಲ್ಲೆಯಲ್ಲಿ ತನ್ನ ಅಬ್ಬರವನ್ನು ಮುಂದುವರಿಸಿದೆ. ಗುರುವಾರ ರಾತ್ರಿ ಆರಂಭವಾದ ಧಾರಾಕಾರ ಮಳೆ...

Read moreDetails

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಕೈಗೊಳ್ಳಲಿರುವ (60)

ಬೆಂಗಳೂರು : ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ 'ಹಳ್ಳಿ ಪವರ್ ರಿಲೋಡೆಡ್' ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು...

Read moreDetails

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

ಕೈಗೊಳ್ಳಲಿರುವ (59)

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸುತ್ತುವರಿದ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ...

Read moreDetails

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

ಕೈಗೊಳ್ಳಲಿರುವ (56)

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಉದ್ಯೋಗದ ಆಮಿಷ ಒಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...

Read moreDetails

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

ಕೈಗೊಳ್ಳಲಿರುವ (54)

ಆಗಸ್ಟ್‌ 8 ಮತ್ತು 9ರಂದು ನಡೆಯಬೇಕಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು...

Read moreDetails

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ಕೈಗೊಳ್ಳಲಿರುವ (53)

ಕನ್ನಡ ಚಿತ್ರರಂಗದಲ್ಲಿ ಆರಂಭದಿಂದಲೇ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ 'ಬಾಸ್' ಸಿನಿಮಾ ಇಂದು (ಆಗಸ್ಟ್‌ 7) ರಾಜ್ಯಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿದೆ. ನಟ ತನುಷ್ ಶಿವಣ್ಣ ನಾಯಕನಾಗಿ...

Read moreDetails

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

ಕೈಗೊಳ್ಳಲಿರುವ (51)

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ 'ಅಯೋಗ್ಯ-2' ಸಿನಿಮಾ ಇಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಮೊದಲ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದರಿಂದ, ಅದರ...

Read moreDetails

ಕಡೆಯ ಆಷಾಢ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ

ಕೈಗೊಳ್ಳಲಿರುವ (49)

ಆಷಾಢ ಮಾಸದ ಕಡೆಯ ಶುಕ್ರವಾರದ ಅಂಗವಾಗಿ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ಭಕ್ತಿಭಾವದಿಂದ ನೆರವೇರಿದವು. ಈ...

Read moreDetails

ಚಿನ್ನದ ಬೆಲೆ ಮತ್ತೆ ಜಿಗಿತ: ಇಂದಿನ ದರ ಎಷ್ಟು?

ಕೈಗೊಳ್ಳಲಿರುವ (48)

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಭಾರತದಲ್ಲಿ ಇಂದಿನ ಚಿನ್ನದ ದರ ಪ್ರಮುಖ...

Read moreDetails

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

ಕೈಗೊಳ್ಳಲಿರುವ (46)

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ ಮತ್ತಷ್ಟು ಕುತೂಹಲ ಮೂಡಿಸಿದೆ. ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ 'ದಿ ಪ್ಯಾರಡೈಸ್' ಚಿತ್ರದ ಬಿಡುಗಡೆ ದಿನಾಂಕದಲ್ಲಿ ದಿಢೀರ್ ಬದಲಾವಣೆ...

Read moreDetails

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

ಕೈಗೊಳ್ಳಲಿರುವ (45)

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವೆ ಆಗಸ್ಟ್‌ 6ರಂದು ಮಹತ್ವದ ದೂರವಾಣಿ ಮಾತುಕತೆ ನಡೆದಿದೆ. ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ,...

Read moreDetails

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಕೈಗೊಳ್ಳಲಿರುವ (44)

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ (BMRCL) ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮೆಟ್ರೋ ಸುರಕ್ಷತಾ ಆಯುಕ್ತರ (CMRS) ಪ್ರಾಯೋಗಿಕ ತಪಾಸಣೆ ಹಿನ್ನೆಲೆಯಲ್ಲಿ ಇಂದು ಹಸಿರು ಮಾರ್ಗದ (Green...

Read moreDetails

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

ಕೈಗೊಳ್ಳಲಿರುವ (42)

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Read moreDetails

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

ಕೈಗೊಳ್ಳಲಿರುವ (41)

ಇಂದು ಶುಕ್ರವಾರ, ಆಗಸ್ಟ್‌ 7, 2026. ಗ್ರಹಗಳ ಚಲನೆಯ ಪ್ರಭಾವದಿಂದ ಕೆಲ ರಾಶಿಯವರಿಗೆ ಹೊಸ ಅವಕಾಶಗಳು ದೊರೆಯಲಿದ್ದು, ಇನ್ನೂ ಕೆಲವರು ತಾಳ್ಮೆ ಮತ್ತು ವಿವೇಕದಿಂದ ದಿನವನ್ನು ಸಾಗಿಸಬೇಕಾಗುತ್ತದೆ....

Read moreDetails
Page 4 of 10 1 3 4 5 10

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist