ADVERTISEMENT
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

ಕರಾವಳಿಯಲ್ಲಿ ಮಳೆ ಅಬ್ಬರ: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಕೈಗೊಳ್ಳಲಿರುವ (4)

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆ ಇದೀಗ ಸ್ವಲ್ಪ ಮಟ್ಟಿಗೆ ತಗ್ಗಿದರೂ, ಹವಾಮಾನ ಇಲಾಖೆ ಇನ್ನೂ ಭಾರೀ ಮಳೆಯ...

Read moreDetails

ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ಕೈಗೊಳ್ಳಲಿರುವ (2)

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಜುಲೈ 25ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ...

Read moreDetails

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ತಿಳಿಯಿರಿ ಇಂದಿನ ಭವಿಷ್ಯ

ಕೈಗೊಳ್ಳಲಿರುವ (1)

ಪ್ರತಿದಿನದ ಆರಂಭವನ್ನು ಉತ್ತಮ ಚಿಂತನೆಯೊಂದಿಗೆ ಮಾಡಿದರೆ ದಿನವೂ ಉತ್ತಮವಾಗಿರುತ್ತದೆ ಎಂಬ ನಂಬಿಕೆ ನಮ್ಮ ಸಂಪ್ರದಾಯದಲ್ಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಸ್ಥಾನಮಾನವು ವ್ಯಕ್ತಿಯ...

Read moreDetails

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

Web Photo Editor 2026 07 24T140502.272

ತಂದೆ ಮಾಡಿದ ಕೇವಲ 4 ಸಾವಿರ ರೂಪಾಯಿ ಸಾಲ ಅದನ್ನು ತೀರಿಸಲು 9ನೇ ತರಗತಿಯಿಂದಲೇ ಶಾಲೆ ಬಿಟ್ಟು ಜೀತ ಕಾರ್ಮಿಕನಾದ ಯುವಕ! ಇದು ಕೆಜಿಎಫ್ ನಂತಹ ಸಿನಿಮಾ...

Read moreDetails

ಬಜೆಟ್ ಬೆಲೆಯಲ್ಲಿ ಬೊಂಬಾಟ್ ಫೀಚರ್ಸ್: ಲಾವಾದಿಂದ ಹೊಸ ‘ವಿರಾಟ್’ ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ

Image 24c5663e

ಬೆಂಗಳೂರು: ಭಾರತದ ಪ್ರಮುಖ ಸ್ವದೇಶಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ 'ಲಾವಾ' ಯುವಜನತೆಯನ್ನು ಗುರಿಯಾಗಿಸಿಕೊಂಡು ಹೊಸ 'ವಿರಾಟ್' ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಫ್ಲಿಪ್‌ಕಾರ್ಟ್ ಸಹಯೋಗದೊಂದಿಗೆ ಬಿಡುಗಡೆಯಾಗುತ್ತಿರುವ...

Read moreDetails

ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

Web Photo Editor 2026 07 24T134025.989

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ...

Read moreDetails

ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ಬೇಟೆಗಾಗಿ ಕಣಕ್ಕಿಳಿಯಲಿದ್ದಾರೆ ಭಾರತದ ಟಾಪ್ ಬಾಕ್ಸರ್‌ಗಳು!

1

ಬೆಂಗಳೂರು, 24 ಜುಲೈ 2026: ಭಾರತೀಯ ಬಾಕ್ಸಿಂಗ್ ತಂಡವು ಕಾಮನ್‌ವೆಲ್ತ್ ಗೇಮ್ಸ್ ಅಭಿಯಾನವನ್ನು ಅತ್ಯಂತ ಉತ್ಸಾಹದಿಂದ ಆರಂಭಿಸಿದೆ. ಮಹಿಳೆಯರ 75 ಕೆ.ಜಿ ವಿಭಾಗದಲ್ಲಿ ಸೆಮಿಫೈನಲ್‌ಗೆ ಪ್ರವೇಶ ಪಡೆದಿರುವ...

Read moreDetails

CJP ಪ್ರತಿಭಟನೆ ಎಫೆಕ್ಟ್‌: ದೆಹಲಿ ಪೊಲೀಸ್‌ ಇಲಾಖೆಯ ಎಲ್ಲಾ ಸಿಬ್ಬಂದಿ ರಜೆ ರದ್ದು

1

ನವದೆಹಲಿ, ಜುಲೈ 24: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರತಿಭಟನೆ ವೇಳೆ...

Read moreDetails

ನೀಟ್ ಅಕ್ರಮಕ್ಕೆ ದೇಶಾದ್ಯಂತ ಆಕ್ರೋಶ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪಟ್ಟು

1

ನವದೆಹಲಿ, ಜುಲೈ 24: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪದ ಹಿನ್ನೆಲೆ ದೇಶದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಆರಂಭವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...

Read moreDetails

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

9cfaf4f9 78f8 465a a57f 029c09304f2b

ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ ಲೇಸ್" ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ...

Read moreDetails

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

Web Photo Editor 2026 07 24T102509.339

ಬೆಂಗಳೂರು: ಹಲವು ದಶಕಗಳಿಂದ ಕರ್ನಾಟಕ ಮತ್ತು ತಮಿಳುನಾಡು ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಗಳು ಕಾಣಿಸಿಕೊಂಡಿವೆ. ಕಾವೇರಿ...

Read moreDetails

ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!

Web Photo Editor 2026 07 24T102509.339

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸುಂಕ ಸಮರದ ನೀತಿಯಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಭಾರತ, ಚೀನಾ, ಬ್ರಿಟನ್ ಸೇರಿದಂತೆ ಸುಮಾರು 60 ದೇಶಗಳ ಆಮದು...

Read moreDetails

ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ

Web Photo Editor 2026 07 24T101509.005

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರೀ ಹೂಡಿಕೆ ಮಾಡುತ್ತಿರುವ ಜಾಗತಿಕ ತಂತ್ರಜ್ಞಾನ ಕಂಪನಿಗಳು ಒಂದೆಡೆ ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದರೆ, ಮತ್ತೊಂದೆಡೆ ಉದ್ಯೋಗ ಕಡಿತದ ಕ್ರಮವನ್ನು...

Read moreDetails

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

Web Photo Editor 2026 07 24T093104.493

ನವದೆಹಲಿ: ನೀಟ್‌ ಪರೀಕ್ಷೆ ಅಕ್ರಮ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ...

Read moreDetails

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

Image (39)

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ತನ್ನ ಜನಪ್ರಿಯ ನಂದಿನಿ ಬ್ರಾಂಡ್‌ನ ತುಪ್ಪ ಮತ್ತು ಬೆಣ್ಣೆಯ ಬೆಲೆಯಲ್ಲಿ ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದ...

Read moreDetails

NEET ಪೇಪರ್ ಲೀಕ್‌ಗೆ ಬ್ರೇಕ್: ಸೆಲ್ಫಿ ವಿಡಿಯೋದಲ್ಲಿ ಕಠಿಣ ಕಾನೂನು ಭರವಸೆ ನೀಡಿದ ಪ್ರಧಾನಿ ಮೋದಿ

9cfaf4f9 78f8 465a a57f 029c09304f2b

ನೀಟ್-ಯುಜಿ 2026 ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ...

Read moreDetails

ಇಂದಿನ ಚಿನ್ನದ ದರ: ಜುಲೈ 24ರ ನಗರವಾರು ಬೆಲೆಗಳು ಇಲ್ಲಿದೆ

1

ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರೆಸಿವೆ, ಇದು ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು...

Read moreDetails

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

1

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ 'ರಾಮಾಯಣ' ಚಿತ್ರದ ಟ್ರೇಲರ್‌ಗಾಗಿ ಕಾತರದಿಂದ ಕಾಯುತ್ತಿದ್ದ ಸಿನಿಪ್ರಿಯರಿಗೆ ಸದ್ಯ ನಿರಾಸೆಯ ಸುದ್ದಿ ಸಿಕ್ಕಿದೆ. ಜುಲೈ 24ರಂದು ಯೂಟ್ಯೂಬ್ ಮೂಲಕ ಚಿತ್ರದ...

Read moreDetails

ಕೇಂದ್ರದ ಭರವಸೆಗೆ ಮಣಿದ ಸೋನಮ್ ವಾಂಗ್ಚುಕ್: 26 ದಿನಗಳ ಉಪವಾಸ ಅಂತ್ಯ

1

ನವದೆಹಲಿ: ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು 26 ದಿನಗಳ ಸತ್ಯಾಗ್ರಹ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ....

Read moreDetails

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

1

ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರೀ ಮಳೆ, ಬಿರುಸಿನ...

Read moreDetails

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

1

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು...

Read moreDetails

ಇಂದಿನ ರಾಶಿ ಭವಿಷ್ಯ: ನಿಮ್ಮ ದಿನ ಹೇಗಿರಲಿದೆ? ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

Web Photo Editor 2026 07 24T062917.199

ಜುಲೈ 24, 2026ರ ಶುಕ್ರವಾರವು ಹಲವು ರಾಶಿಯವರಿಗೆ ಹೊಸ ಅವಕಾಶಗಳು, ಸವಾಲುಗಳು ಮತ್ತು ಸಂತಸದ ಕ್ಷಣಗಳನ್ನು ತಂದುಕೊಡಲಿದೆ. ಗ್ರಹಗಳ ಚಲನೆಯ ಪ್ರಭಾವದಿಂದ ಕೆಲವರಿಗೆ ಉದ್ಯೋಗದಲ್ಲಿ ಯಶಸ್ಸು ದೊರೆಯುವ...

Read moreDetails

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

ಸ್ವ (66)

ಬಾಲಿವುಡ್‌ನ ಹಿರಿಯ ನಟ, ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹಗಳು ಹರಿದಾಡಿದ್ದವು. ಆಸ್ಪತ್ರೆ, ಶಸ್ತ್ರಚಿಕಿತ್ಸೆ, ಐಸಿಯು ಹಾಗೂ...

Read moreDetails

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ಸ್ವ (64)

ಭಾರತೀಯ ಸಿನೀಮಾದಲ್ಲಿ ಅತ್ಯಂತ ನಿರೀಕ್ಷೆ ಮೂಡಿಸಿರುವ ಚಿತ್ರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಸಿನಿಮಾ 'ರಾಮಾಯಣ'. ಭಾರತೀಯ ಸಂಸ್ಕೃತಿ, ನಂಬಿಕೆ, ಪುರಾಣ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ವಿಶ್ವದ ಮುಂದೆ...

Read moreDetails

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

ಸ್ವ (58)

ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಆಡಳಿತ, ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ಮಂಡಿ ಹೌಸ್ ಸೇರಿದಂತೆ ಒಟ್ಟು 16 ಪ್ರಮುಖ...

Read moreDetails

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

ಸ್ವ (56)

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪದ ವಿಚಾರ ದೇಶಾದ್ಯಂತ ರಾಜಕೀಯ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಲೋಕಸಭೆಯಲ್ಲಿ ಈ ವಿಷಯದ ಕುರಿತು ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದೆ....

Read moreDetails

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

ಸ್ವ (54)

ಅಮೆರಿಕದಲ್ಲಿ ದೇಶೀಯ ಔಷಧ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಮದು ಮಾಡಿಕೊಳ್ಳುವ ಜೆನೆರಿಕ್ ಔಷಧಿಗಳ ಮೇಲೆ ಹೊಸ ಸುಂಕ ನೀತಿಯನ್ನು ಘೋಷಿಸಿದ್ದಾರೆ. ಈ...

Read moreDetails

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

ಸ್ವ (51)

ಮುಂಗಾರು ಮಳೆಯ ಅಬ್ಬರಕ್ಕೆ ಅಸ್ಸಾಂ ರಾಜ್ಯ ತತ್ತರಿಸಿದ್ದು, ಭಾರೀ ಮಳೆ ಮತ್ತು ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಒಂದೇ ದಿನ 21...

Read moreDetails

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ಸ್ವ (49)

ತುಮಕೂರು, ಜುಲೈ 22:  ಲಕ್ಷಾಂತರ ಜನ ವಿದ್ಯಾರ್ಥಿಗಳಿಗೆ ಆಗಿರುವ ಮೋಸ, ಅನ್ಯಾಯದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಶಾಂತಿಯುತವಾಗಿ...

Read moreDetails

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಸ್ವ (47)

ಬೆಂಗಳೂರು, ಜುಲೈ 22: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ನಿಗದಿಯಾಗಿದ್ದ ದಿನವೇ ಪ್ರಮಾಣವಚನ ಕಾರ್ಯಕ್ರಮ ನಡೆಯದಂತಾಗಿದೆ. ಸಚಿವರ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್...

Read moreDetails

ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ

ಸ್ವ (45)

ಗ್ಲಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಿಂದ ಆಗಸ್ಟ್ 2ರವರೆಗೆ ನಡೆಯಲಿರುವ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಕಾಮನ್‌ವೆಲ್ತ್ ರಾಷ್ಟ್ರಗಳ ಸುಮಾರು 3,000ಕ್ಕೂ...

Read moreDetails

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಸ್ವ (43)

ಪ್ರಮುಖ ಬೆಳವಣಿಗೆಯೊಂದರಲ್ಲಿ, ದೇಶೀಯ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿಯ ದರಗಳು ಸ್ಥಿರವಾಗಿವೆ.  ಅಂತಾರಾಷ್ಟ್ರೀಯ ಚಿನ್ನದ ಬೆಲೆ ಏರಿಳಿತ, ರೂಪಾಯಿ-ಡಾಲರ್ ವಿನಿಮಯ ದರ, ಆಮದು ವೆಚ್ಚ ಮತ್ತು...

Read moreDetails

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಸ್ವ (41)

ಬೆಂಗಳೂರು, ಜುಲೈ 22: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು...

Read moreDetails

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

ಸ್ವ (40)

ನವದೆಹಲಿ, ಜುಲೈ 22: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ಮುಂದುವರಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ...

Read moreDetails

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಸ್ವ (37)

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಸಮಸ್ಯೆಯನ್ನು ರಾಜಕೀಯ...

Read moreDetails

ಜಮ್ಮು-ಕಾಶ್ಮೀರದಲ್ಲಿ ಮಳೆ ಆರ್ಭಟ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

ಸ್ವ (35)

ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಭೂಕುಸಿತಗಳು ಭಾರೀ ಅನಾಹುತಕ್ಕೆ ಕಾರಣವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳು ಪ್ರವಾಹದ ಅಬ್ಬರಕ್ಕೆ ತತ್ತರಿಸಿವೆ. ಪೂಂಚ್ ಜಿಲ್ಲೆಯಲ್ಲಿ...

Read moreDetails

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಸ್ವ (33)

ಬೆಂಗಳೂರು, ಜುಲೈ 22: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ  ಜುಲೈ 25 ಮತ್ತು 26ರಂದು...

Read moreDetails

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಸ್ವ (30)

ಬೆಂಗಳೂರು, ಜುಲೈ 22: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕರಾವಳಿ,...

Read moreDetails

ಇಂದಿನ ರಾಶಿ ಭವಿಷ್ಯ ( 22 ಜುಲೈ 2026)

ಸ್ವ (28)

ಇಂದಿನ ದಿನವು ಪ್ರತಿಯೊಂದು ರಾಶಿಯವರಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಗ್ರಹಗಳ ಸಂಚಾರ ಮತ್ತು ನಕ್ಷತ್ರಗಳ ಪ್ರಭಾವದಿಂದ ಕೆಲವರಿಗೆ ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿದ್ದು, ಮತ್ತೂ...

Read moreDetails

ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

ವಾಂಗ್ಚುಕ್ (15)

ಬೆಂಗಳೂರು: ಸುರಕ್ಷಿತ ಪಾದಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ...

Read moreDetails

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

ಸ್ವ (24)

ನವದೆಹಲಿ, ಜುಲೈ 21: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರೀಕ್ಷಾ ಅಕ್ರಮ ಎಸಗಿದವರ ವಿರುದ್ಧ ಕಠಿಣಾತಿ...

Read moreDetails

ದೆಹಲಿ ಸಭೆಯತ್ತ ರಾಜ್ಯದ ಚಿತ್ತ: ಇಂದು ಪ್ರಕಟವಾಗುತ್ತಾ ಸಚಿವರ ಪಟ್ಟಿ?

ಸ್ವ (23)

ಬೆಂಗಳೂರು, ಜುಲೈ 21: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ...

Read moreDetails

ಐಸಿಸ್‌ಗೆ ಹಣಕಾಸು ನೆರವು ಆರೋಪ: ಬೆಂಗಳೂರಿನಲ್ಲಿ ಇಡಿ ಭರ್ಜರಿ ಕಾರ್ಯಾಚರಣೆ

ಸ್ವ (22)

ಭಯೋತ್ಪಾದಕ ಸಂಘಟನೆ ಐಸಿಸ್‌ (ISIS)ಗೆ ಹಣಕಾಸಿನ ನೆರವು ನೀಡಿದ ಆರೋಪ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಬೆಂಗಳೂರಿನಲ್ಲಿ...

Read moreDetails

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ಸ್ವ (20)

ಲಾಂಗು, ಮಚ್ಚು, ಗನ್ ಹಿಡಿದು ಥಿಯೇಟರ್‌ನಲ್ಲಿ ರಕ್ತದೋಕುಳಿ ಹರಿಸಿದ್ದ ದುನಿಯಾ ವಿಜಯ್.. ಈ ಬಾರಿ ಸೈಲೆಂಟಾಗಿ ಮೆಲೋಡಿ ಲವ್ ಸ್ಟೋರಿಯನ್ನ ಕಟ್ಟಿದ್ದಾರೆ. ಹೌದು.. ಸಲಗ-ಭೀಮನ ಆರ್ಭಟದ ಬಳಿಕ...

Read moreDetails

ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು

ಸ್ವ (18)

ನವದೆಹಲಿ: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮಂಗಳವಾರವೂ ಸಂಸತ್‌ನಲ್ಲೂ ಹೊರಗೂ ತೀವ್ರ ಚರ್ಚೆಗೆ ಗ್ರಾಸವಾಯಿತು. ಉಭಯ ಸದನಗಳಲ್ಲಿ ಈ ವಿಷಯವನ್ನು...

Read moreDetails

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ಸ್ವ (17)

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಹೊಸ ಅಪ್‌ಡೇಟ್ ಅಭಿಮಾನಿಗಳಲ್ಲಿ ಭಾರೀ ಸಂಭ್ರಮ ಮೂಡಿಸಿದೆ. ಚಿತ್ರದ ಮೊದಲ ಹಾಡು ‘ತಬಾಹಿ’...

Read moreDetails

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

ಸ್ವ (15)

ದೇಶದಲ್ಲಿ ಚಿನ್ನದ ಬೆಲೆ  ಮತ್ತೆ ಏರಿಕೆಯ ಹಾದಿಯಲ್ಲಿದ್ದು, ಆಭರಣ ಖರೀದಿದಾರರಿಗೆ ಮತ್ತಷ್ಟು ಹೊರೆ ತಂದಿದೆ. ನಿನ್ನೆ ಒಂದು ಗ್ರಾಂಗೆ 15 ರೂಪಾಯಿ ಏರಿಕೆಯಾಗಿದ್ದ ಚಿನ್ನದ ದರ, ಇಂದು...

Read moreDetails

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಸ್ವ (14)

ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಕನ್ನಡ ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸಿದ್ದಾರೆ. ಕನ್ನಡದವರೇ ಆಗಿರುವ ವರ್ಷ, ಕೊಡಗಿನವರು. ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ...

Read moreDetails

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

ಸ್ವ (13)

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೋಮವಾರ (ಜುಲೈ 20) ನಡೆದ...

Read moreDetails

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ಸ್ವ (12)

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಬಹುಚರ್ಚೆಯಲ್ಲಿರುವ ‘ಕರಾವಳಿ’ ಸಿನಿಮಾ, ಬಿಡುಗಡೆಯಾಗುವ ಮುನ್ನ ಸಿನಿಪ್ರೇಮಿಗಳಲ್ಲಿ ದೊಡ್ಡ ನಿರೀಕ್ಷೆ ಮೂಡಿಸಿದೆ. ಕರ್ನಾಟಕದ ಕರಾವಳಿ ಸಂಸ್ಕೃತಿ, ನಂಬಿಕೆ, ಸಂಪ್ರದಾಯ ಮತ್ತು ಭಾವನೆಗಳನ್ನು ತೆರೆ ಮೇಲೆ...

Read moreDetails

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ಸ್ವ (10)

ಸಿಕ್ಕಿಂ ರಾಜ್ಯದ ನಾಮ್ಚಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಇನ್ನೂ ಸುರಂಗದೊಳಗೆ ಸಿಲುಕಿಕೊಂಡಿರುವ...

Read moreDetails

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

ಸ್ವ (9)

ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ...

Read moreDetails

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

ಸ್ವ (8)

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ‘ಚಲೋ ಸಂಸದ್’ ಪ್ರತಿಭಟನೆ ಮುಂದುವರಿಯಲಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP)...

Read moreDetails

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

ಸ್ವ (6)

ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ...

Read moreDetails

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

ಸ್ವ (5)

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರನ್ನು ಭೇಟಿ ಮಾಡುವ ಅವಕಾಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

Read moreDetails

ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಸಂಸತ್ ಮುತ್ತಿಗೆ ವೇಳೆ ಭಾರಿ ಹಿಂಸಾಚಾರ

ಸ್ವ (4)

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ಮತ್ತೊಮ್ಮೆ ಭುಗಿಲೆದ್ದಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ...

Read moreDetails

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಸ್ವ (3)

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತಷ್ಟು ವೇಗ ಪಡೆದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ...

Read moreDetails

ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ಸ್ವ (2)

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

Read moreDetails

ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

ಸ್ವ (1)

ಜುಲೈ 21, 2026, ಮಂಗಳವಾರ. ಇಂದು ಗ್ರಹ-ನಕ್ಷತ್ರಗಳ ವಿಶೇಷ ಸಂಯೋಗವೊಂದು ಸೃಷ್ಟಿಯಾಗಿದ್ದು, ಕೆಲವು ರಾಶಿಯವರಿಗೆ ಸುವರ್ಣಾವಕಾಶವನ್ನು ಒದಗಿಸಿದೆ . ಆಷಾಢ ಮಾಸದ ಶುಕ್ಲ ಪಕ್ಷದ ಅಷ್ಟಮಿ ತಿಥಿಯಿಂದ ಆರಂಭವಾಗುವ...

Read moreDetails

ಉತ್ತರಾಖಂಡದಲ್ಲಿ ಭಾರೀ ಮಳೆ: ಚಾರ್‌ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (18)

ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಭಾರತ ಹವಾಮಾನ ಇಲಾಖೆ (IMD) ರಾಜ್ಯದ ಹಲವೆಡೆ ರೆಡ್ ಹಾಗೂ...

Read moreDetails

ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (17)

ಮೊಹನ್‌ಲಾಲ್ ಫುಟ್‌ಬಾಲ್ ಪ್ರೀತಿಯ ಮತ್ತೊಂದು ಮುಖ ಅನಾವರಣಗೊಂಡಿದ್ದು, ಅಮೆರಿಕದ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯವನ್ನು ಅವರು ನೇರವಾಗಿ ವೀಕ್ಷಿಸಿ ಸಂಭ್ರಮಿಸಿದ್ದಾರೆ. ವಿಶ್ವದ...

Read moreDetails

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)

ರಣವೀರ್ ಸಿಂಗ್ ಅಭಿನಯದ ಸೂಪರ್‌ಹಿಟ್ ಆಕ್ಷನ್ ಥ್ರಿಲ್ಲರ್ ‘ಧುರಂಧರ್’ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಭಾರತೀಯ ಸಿನಿಮಾವಾಗಿ...

Read moreDetails

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (15)

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ...

Read moreDetails

ಮುಂಗಾರು ಅಧಿವೇಶನದ ಮೊದಲ ದಿನವೇ ದೆಹಲಿಯಲ್ಲಿ ಭಾರಿ ಹೈಡ್ರಾಮಾ!

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (11)

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿ ಪ್ರತಿಭಟನೆ ಮತ್ತು ಉದ್ವಿಗ್ನ ವಾತಾವರಣಕ್ಕೆ ಸಾಕ್ಷಿಯಾಯಿತು. ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ...

Read moreDetails

ಫಿಫಾ ವೇದಿಕೆಯಲ್ಲಿ ಟ್ರೋಲ್ ಆದ ಟ್ರಂಪ್

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (10)

2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾವನ್ನು 1-0 ಗೋಲುಗಳಿಂದ ಮಣಿಸಿದ ಸ್ಪೇನ್, ಎರಡನೇ ಬಾರಿಗೆ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನ್ಯೂಜೆರ್ಸಿಯ ಮೆಟ್‌ಲೈಫ್ ಕ್ರೀಡಾಂಗಣದಲ್ಲಿ ನಡೆದ ಟ್ರೋಫಿ...

Read moreDetails

21 ದಿನಗಳ ಉಪವಾಸ ಅಂತ್ಯಕ್ಕೆ ಕೇಂದ್ರಕ್ಕೆ 3 ಷರತ್ತು ವಿಧಿಸಿದ ಸೋನಮ್ ವಾಂಗ್ಚುಕ್

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (9)

ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣೆಯ ಪರ ಹೋರಾಟ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರು ಕಳೆದ 21 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ...

Read moreDetails

ಕುವೈತ್‌ನ ಪ್ರಮುಖ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಕ್ಷಿಪಣಿ ದಾಳಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಪರಿಣಾಮ ಕುವೈತ್ ಮೇಲೂ  ಬೀಳುತ್ತಿದೆ. ಇರಾನ್ ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ...

Read moreDetails

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (7)

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನದಿಂದ ಹಾಸನ ಜಿಲ್ಲೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಪಾರ್ಥಿವ ಶರೀರವನ್ನು ಹೊಳೆನರಸೀಪುರ ಪಟ್ಟಣದ ಹೆಚ್.ಡಿ....

Read moreDetails

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)

ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಇರಾನ್ ಮತ್ತು ಅಮೆರಿಕದ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಈ ಅನಿಶ್ಚಿತತೆಯು ಹೂಡಿಕೆದಾರರನ್ನು ಆತಂಕಕ್ಕೀಡು ಮಾಡಿದೆ. ಜುಲೈ 20,...

Read moreDetails

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (5)

ದೇಶದ ರಾಜಕೀಯ ವಲಯದ ಗಮನ ಸೆಳೆದಿರುವ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಆಗಸ್ಟ್ 13ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹಲವು ಮಹತ್ವದ ಮಸೂದೆಗಳನ್ನು...

Read moreDetails

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 27 ರನ್‌ಗಳ ಭರ್ಜರಿ...

Read moreDetails

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಜುಲೈ 20ರಂದು ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ, ಮಲೆನಾಡು...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

Untitled design (23)

ಮೇಷ ರಾಶಿ: ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯನ್ನು ಕಂಡು ಖುಷಿಯಾಗುವ ದಿನ. ಸ್ತ್ರೀಯರಿಂದ ಧನಸಹಾಯವಾಗಲಿದೆ. ದೇಹವು ನಿಮ್ಮ ನಿಯಂತ್ರಣದಲ್ಲಿ ಇರದು. ಆದರೆ ಸಮಯದ ಸದುಪಯೋಗ ಮಾಡಿಕೊಳ್ಳಬೇಕಿದೆ. ಸಂಗಾತಿಯ ನಡೆವಳಿಕೆಯನ್ನು ಪ್ರಶಂಸಿಸುವಿರಿ....

Read moreDetails

ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)

ಒಂದೂವರೆ ತಿಂಗಳ ಕಾಲ ವಿಶ್ವದ ಕೋಟ್ಯಂತರ ಫುಟ್ಬಾಲ್ ಅಭಿಮಾನಿಗಳಿಗೆ ರೋಚಕ ಮನರಂಜನೆ ನೀಡಿದ ಫಿಫಾ ವಿಶ್ವಕಪ್ 2026 ಟೂರ್ನಿ ಅದ್ಧೂರಿಯಾಗಿ ತೆರೆ ಕಂಡಿದೆ. ಅಮೆರಿಕದ ನ್ಯೂಜೆರ್ಸಿಯ ಮೆಟ್‌ಲೈಫ್...

Read moreDetails

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ವಾಂಗ್ಚುಕ್ (13)

ನವದೆಹಲಿ: ದೇಶದ ರಾಜಕೀಯ ವಲಯದ ಗಮನ ಸೆಳೆದಿರುವ ಸಂಸತ್ತಿನ ಮಳೆಗಾಲದ ಅಧಿವೇಶನವು ಜುಲೈ 20ರಿಂದ ಆರಂಭವಾಗಲಿದ್ದು, ಆಗಸ್ಟ್ 13ರವರೆಗೆ ನಡೆಯಲಿದೆ. ಈ ಅಧಿವೇಶನವು ಹಲವು ಮಹತ್ವದ ಮಸೂದೆಗಳು,...

Read moreDetails

ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ

ವಾಂಗ್ಚುಕ್ (12)

ಫುಟ್ಬಾಲ್ ವಿಶ್ವದ ಅತಿ ದೊಡ್ಡ ಕ್ರೀಡಾ ಹಬ್ಬಗಳಲ್ಲಿ ಒಂದಾದ ಫಿಫಾ ವಿಶ್ವಕಪ್ ಫೈನಲ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯ ರಾಜಧಾನಿ ಬೆಂಗಳೂರಿನ ಫುಟ್ಬಾಲ್ ಅಭಿಮಾನಿಗಳು ಭಾರೀ ಉತ್ಸಾಹದಿಂದ ಸಜ್ಜಾಗಿದ್ದಾರೆ....

Read moreDetails

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ವಾಂಗ್ಚುಕ್ (11)

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕ...

Read moreDetails

ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್

ವಾಂಗ್ಚುಕ್ (10)

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಉಭಯ ರಾಷ್ಟ್ರಗಳ ನಡುವಿನ ಮಾತಿನ ಸಮರ ಇದೀಗ ಮತ್ತಷ್ಟು ಉಲ್ಬಣಗೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

Read moreDetails

ಜಪಾನ್ ಓಪನ್ ಚಾಂಪಿಯನ್‌ ಆದ ಪಿ.ವಿ. ಸಿಂಧು: ಇತಿಹಾಸ ಬರೆದ ಭಾರತದ ಸ್ಟಾರ್ ಶಟ್ಲರ್

ವಾಂಗ್ಚುಕ್ (9)

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡುವ ಮೂಲಕ ಭಾರತೀಯ ಕ್ರೀಡಾಭಿಮಾನಿಗಳ ಹೆಮ್ಮೆ...

Read moreDetails

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ವಾಂಗ್ಚುಕ್ (7)

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದಿರುವ ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಾರತ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಭಾಗಗಳಲ್ಲಿ...

Read moreDetails

FIFA ವಿಶ್ವಕಪ್ 2026: ರೋಚಕ ಪಂದ್ಯದಲ್ಲಿ ಫ್ರಾನ್ಸ್‌ಗೆ ಶಾಕ್ ನೀಡಿದ ಇಂಗ್ಲೆಂಡ್

ವಾಂಗ್ಚುಕ್ (6)

2026ರ ಫಿಫಾ ವಿಶ್ವಕಪ್‌ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯ ಫುಟ್‌ಬಾಲ್ ಅಭಿಮಾನಿಗಳಿಗೆ ಮರೆಯಲಾಗದ ರೋಚಕ ಕ್ಷಣಗಳನ್ನು ನೀಡಿತು. ಅಮೆರಿಕದಲ್ಲಿ ನಡೆದ ಈ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಇಂಗ್ಲೆಂಡ್ 6-4...

Read moreDetails

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ವಾಂಗ್ಚುಕ್ (5)

ದೇಶಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ನಿತೇಶ್ ತಿವಾರಿ ನಿರ್ದೇಶನದ ಬಹುಕೋಟಿ ವೆಚ್ಚದ ‘ರಾಮಾಯಣ’ ಚಿತ್ರದ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಶನಿವಾರ (ಜುಲೈ 18) ದೆಹಲಿಯಲ್ಲಿ...

Read moreDetails

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ವಾಂಗ್ಚುಕ್ (4)

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್  ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಎಲ್ಲಾ...

Read moreDetails

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

ವಾಂಗ್ಚುಕ್ (3)

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಅವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ...

Read moreDetails

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

ವಾಂಗ್ಚುಕ್ (2)

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದಿಂದ ದೇವೇಗೌಡರ ಕುಟುಂಬದಲ್ಲಿ ಶೋಕ ಆವರಿಸಿದೆ. ಕುಟುಂಬ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ಅವರ...

Read moreDetails

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Image (17)

ಅಮೆರಿಕಾ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಏರಿಳಿತವನ್ನು ಮುಂದುವರೆಸಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆಯನ್ನು ಉಂಟುಮಾಡಿವೆ. ಭಾರತದಲ್ಲಿ ಇಂದು 24 ಕ್ಯಾರಟ್ ಚಿನ್ನದ...

Read moreDetails

ಇರಾನ್ ಕ್ಷಿಪಣಿ & ಡ್ರೋನ್ ದಾಳಿಗೆ ಅಮೆರಿಕದ ಇಬ್ಬರು ಸೈನಿಕರು ಬಲಿ

ವಾಂಗ್ಚುಕ್ (1)

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಜೋರ್ಡಾನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಹಾಗೂ ಡ್ರೋನ್ ದಾಳಿಯಲ್ಲಿ...

Read moreDetails

ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ

ವಾಂಗ್ಚುಕ್

ಫುಟ್ಬಾಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ.  ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ಅರ್ಜೆಂಟೀನಾ ಮತ್ತು ಸ್ಪೇನ್ ಮುಖಾಮುಖಿಯಾಗಲಿದ್ದು, ವಿಶ್ವ...

Read moreDetails

ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (1)

ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಅನಾರೋಗ್ಯದಿಂದ ಜುಲೈ 18ರಂದು ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ...

Read moreDetails

ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯ ಭಾನುವಾರ (ಜುಲೈ 19) ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ....

Read moreDetails

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

Untitled design 2026 07 19T062714.694

ರಾಜ್ಯದಲ್ಲಿ ಕೆಲ ದಿನಗಳ ಕಾಲ ಕೊಂಚ ಬಿಡುವು ನೀಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಆರಂಭವಾಗಿದ್ದು, ಇಂದು ಕೂಡ ರಾಜ್ಯದ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

Untitled design 2026 07 19T062113.251

ಇಂದಿನ ಕಾಲಘಟ್ಟದಲ್ಲೂ, ದೈನಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯವು ಕನ್ನಡಿಗರ ದಿನಚರಿಯಲ್ಲಿ ಮುಖ್ಯ ಸ್ಥಾನವನ್ನು ಪಡೆದುಕೊಂಡಿದೆ. ಇಂದಿನ ತಿಥಿ, ನಕ್ಷತ್ರ, ಯೋಗ ಮತ್ತು ಕರಣಗಳನ್ನು ತಿಳಿದುಕೊಳ್ಳುವುದು ಮುಹೂರ್ತ ನಿರ್ಧರಿಸುವುದರಿಂದ ಹಿಡಿದು ದೈನಂದಿನ ಶುಭಾಶುಭ ಸಮಯಗಳನ್ನು ಗುರುತಿಸುವವರೆಗೆ ಅನೇಕ ಕೆಲಸಗಳಲ್ಲಿ...

Read moreDetails

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Untitled design 2026 07 18T231121.798

ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ರಾಜ್ಯದ ರಾಜಕೀಯ ವಲಯ ಕಂಬನಿ ಮಿಡಿದಿದೆ. ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಎಚ್‌ಎಎಲ್‌ನ ಮಣಿಪಾಲ್ ಆಸ್ಪತ್ರೆಗೆ...

Read moreDetails

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

Untitled design 2026 07 18T225258.731

ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಸ್ಫೋಟ ದುರಂತಕ್ಕೆ ಕನಿಷ್ಠ 8 ಮಂದಿ ಬಲಿಯಾಗಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ...

Read moreDetails

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

Untitled design 2026 07 18T223800.543

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಮೂರನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಉಭಯ ತಂಡಗಳು ತಲಾ ಒಂದು ಪಂದ್ಯ ಗೆದ್ದು ಸರಣಿಯಲ್ಲಿ...

Read moreDetails

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

Untitled design 2026 07 18T220310.168

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು (ಜುಲೈ 18) ಘೋಷಿಸಲಾಗಿದ್ದು, ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ ‘ಆರ್ಟಿಕಲ್ 370’ ಸಿನಿಮಾ ಅತ್ಯಂತ ಗಮನ ಸೆಳೆದ ಚಿತ್ರವಾಗಿ ಹೊರಹೊಮ್ಮಿದೆ....

Read moreDetails

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

Untitled design 2026 07 18T214120.575

ಭಾರತೀಯ ಸಿನಿರಂಗದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದು, ಜುಲೈ...

Read moreDetails

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

Untitled design 2026 07 18T212601.745

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪಟ್ಟಿಯನ್ನು ಘೋಷಿಸಲಾಗಿದ್ದು, ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕಲಾವಿದರು ಹಾಗೂ ಚಿತ್ರಗಳಿಗೆ ಕೇಂದ್ರ ಸರ್ಕಾರದ ಪ್ರತಿಷ್ಠಿತ ಗೌರವ ಸಂದಿದೆ....

Read moreDetails

ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Untitled design 2026 07 18T202750.716

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಶನಿವಾರ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು....

Read moreDetails

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

Untitled design 2026 07 18T195637.567

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಹಾಗೂ ಜೆಡಿಎಸ್ ಕುಟುಂಬದ ಮಾತೃಸ್ವರೂಪಿಯಾಗಿದ್ದ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಸಂತಾಪ ವ್ಯಕ್ತಪಡಿಸಿದ್ದಾರೆ. ಚೆನ್ನಮ್ಮ...

Read moreDetails
Page 6 of 10 1 5 6 7 10

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist