ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

ಡೈವರ್ಟ್ (14)

ಬೆಂಗಳೂರು ಸೆ.18: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಸಜಾ ಬಂಧಿಗಳಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಿ, ಜೈಲಿನಿಂದ ಬಿಡುಗಡೆಯಾದ ಬಳಿಕ ಸ್ವಾವಲಂಬಿ ಜೀವನ ನಡೆಸಲು ನೆರವಾಗುವ ಉದ್ದೇಶದಿಂದ...

Read moreDetails

ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು

ಡೈವರ್ಟ್ (13)

ಯಾದಗಿರಿ ಸೆ. 18: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದು, ಯಾದಗಿರಿ ಜಿಲ್ಲೆಯಲ್ಲೂ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು...

Read moreDetails

ಸಿನಿಮಾ ಪ್ರೇಕ್ಷಕರೇ ಗಮನಿಸಿ: ಮಲ್ಟಿಪ್ಲೆಕ್ಸ್ ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್

ಡೈವರ್ಟ್ (12)

ಬೆಂಗಳೂರು, ಸೆ.18: ರಾಜ್ಯದ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ನೋಡುವ ಪ್ರೇಕ್ಷಕರಿಗೆ ಟಿಕೆಟ್ ದರದ ಮೇಲೆ ಹೆಚ್ಚುವರಿ ಸೆಸ್‌ ವಿಧಿಸುವ ಹೊಸ ನಿಯಮ ಜಾರಿಗೆ ಬರಲಿದೆ. ಕರ್ನಾಟಕ ಸಿನಿ ಮತ್ತು...

Read moreDetails

ಸಕ್ಕರೆ ಕಾರ್ಖಾನೆಯ ಧೂಳಿಗೆ ಹೈರಾಣಾದ ಗ್ರಾಮಸ್ಥರು; PSSK ವಿರುದ್ಧ ಪ್ರತಿಭಟನೆ ಎಚ್ಚರಿಕೆ

ಡೈವರ್ಟ್ (11)

ಮಂಡ್ಯ ಸೆ.18: ಪಾಂಡವಪುರದಲ್ಲಿರುವ PSSK ಸಕ್ಕರೆ ಕಾರ್ಖಾನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಧೂಳು ಹಾಗೂ ಕಲುಷಿತ ನೀರಿನ ಸಮಸ್ಯೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಖಾನೆಯ ಸುತ್ತಮುತ್ತ ವಾಸಿಸುವ...

Read moreDetails

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕದ್ರಿ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಸಿಎಂ

ಡೈವರ್ಟ್ (10)

ಮಂಗಳೂರು, ಸೆ.18: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಈ ಸಭೆ ನಡೆಯಲಿದೆ....

Read moreDetails

ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಡೈವರ್ಟ್ (9)

ಬೆಂಗಳೂರು, ಸೆ.18: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಳಿತ ಮುಂದುವರಿದಿದೆ. ಇಂದು ಶುಕ್ರವಾರ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಗ್ರಾಂಗೆ ಸುಮಾರು 145 ರೂ....

Read moreDetails

ನಾಳೆ ತೀರ್ಥಹಳ್ಳಿಗೆ ಸಿಎಂ ಭೇಟಿ: 3 ಶಾಲಾ-ಕಾಲೇಜುಗಳಿಗೆ ರಜೆ

ಡೈವರ್ಟ್ (8)

ಶಿವಮೊಗ್ಗ, ಸೆ.18: ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ, ಶನಿವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ...

Read moreDetails

ಕೊಪ್ಪಳದಲ್ಲಿ ಅಕಾಲಿಕ ಮಳೆ ಆರ್ಭಟ; 5 ಎಕರೆ ಮೆಣಸಿನಕಾಯಿ ಬೆಳೆ ಹಾನಿ

ಡೈವರ್ಟ್ (7)

ಕೊಪ್ಪಳ ಸೆ.18: ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸುರಿದ ಅಕಾಲಿಕ ಭಾರಿ ಗಾಳಿ ಮಳೆಗೆ ರೈತರು ಬೆಳೆದಿದ್ದ ಬೆಳೆಗಳಿಗೆ ಹಾನಿಯಾಗಿದ್ದು, ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಲಬುರ್ಗಾ ತಾಲೂಕಿನ ವಟಪರವಿ...

Read moreDetails

ಬರಪಟ್ಟಿಯಲ್ಲಿ ಸೇರ್ಪಡೆಯಾಗದ ಜಗಳೂರು ತಾಲೂಕು; ಅಹೋರಾತ್ರಿ ಧರಣಿಗೆ ಇಳಿದ ರೈತರು

ಡೈವರ್ಟ್ (6)

ದಾವಣಗೆರೆ ಸೆ. 18: ರಾಜ್ಯ ಸರ್ಕಾರ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯಲ್ಲೂ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಸೇರ್ಪಡೆಯಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಜಗಳೂರನ್ನು ಬರಪೀಡಿತ...

Read moreDetails

ದಾವಣಗೆರೆ ರೈತರಿಗೆ ಸಿಹಿಸುದ್ದಿ; ಭದ್ರಾ ನೀರು ಬಿಡುಗಡೆ

ಡೈವರ್ಟ್ (5)

ದಾವಣಗೆರೆ ಸೆ.18: ರಾಜ್ಯದಲ್ಲಿ ಮಳೆಯ ಕೊರತೆಯಾಗಿ ಕೆಲ ಜಿಲ್ಲೆಗಳಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಈ ಬರಗಾಲದಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ತೆಂಗು, ಕಬ್ಬು, ಅಡಿಕೆ ಒಣಗುತ್ತಿವೆ ಎಂದು ರೈತರು...

Read moreDetails

ಎರಡನೇ ಬಾರಿ ತುಮಕೂರಿಗೆ ಸಿದ್ದರಾಮಯ್ಯ ಭೇಟಿ

ಡೈವರ್ಟ್ (4)

ತುಮಕೂರು ಸೆ.18 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎರಡನೇ ಬಾರಿಗೆ ತುಮಕೂರಿಗೆ ಭೇಟಿ ನೀಡಲಿದ್ದಾರೆ. ರಸ್ತೆ ಮಾರ್ಗವಾಗಿ ತುಮಕೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ, ವಿವಿಧ ಕಾರ್ಯಕ್ರಮಗಳಲ್ಲಿ...

Read moreDetails

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

ಡೈವರ್ಟ್ (3)

ಮೈಸೂರು ಸೆ.18: ಹುಲಿಗಳು, ಆನೆಗಳು, ಚಿರತೆಗಳು, ಜಿಂಕೆಗಳು ಮತ್ತು ಅಪರೂಪದ ಪಕ್ಷಿ ಪ್ರಭೇದಗಳಿಗೆ ನೆಲೆಯಾಗಿರುವ ಕರ್ನಾಟಕದ ಪ್ರಸಿದ್ಧ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ವನ್ಯಜೀವಿ ದೃಶ್ಯವೊಂದು...

Read moreDetails

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

ಡೈವರ್ಟ್ (2)

ಬೆಂಗಳೂರು ಸೆ.18: ಹಣಕ್ಕಾಗಿ 13 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು,  ಈ ಘಟನೆ ಬೆಂಗಳೂರು ಯಲಹಂಕದ ವಿನಾಯಕ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು...

Read moreDetails

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

ಡೈವರ್ಟ್ (1)

ರಾಯಚೂರು ಸೆ.18: ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ತೇಜ್ ಅವರ ಪತ್ನಿ ಹಾಗೂ ಅಪೋಲೋ ಆಸ್ಪತ್ರೆಯ ಸಿಎಸ್‌ಆರ್ ವಿಭಾಗದ ಉಪಾಧ್ಯಕ್ಷೆ ಉಪಾಸನಾ ಕೊನಿಡೇಲ ಅವರು...

Read moreDetails

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

ಡೈವರ್ಟ್

ಚಿತ್ರದುರ್ಗ ಸೆ. 18: ಚಿತ್ರದುರ್ಗ ಜಿಲ್ಲೆಗೆ ಹರಿದು ಬರುತ್ತಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರನ್ನು ಕಿಡಿಗೇಡಿಗಳು ಅಕ್ರಮವಾಗಿ ಬೇರೆಡೆಗೆ ತಿರುಗಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ...

Read moreDetails

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

Untitled design

ಮಂಗಳೂರು ಸೆ.18: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಚಾರಗಳ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ...

Read moreDetails

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

Untitled design 2026 09 18T070526.324

ಬೆಂಗಳೂರು ಸೆ.18 : ರಸ್ತೆಬದಿ ನಿಲುಗಡೆ ಮಾಡಿ ದೀರ್ಘಕಾಲದಿಂದ ಬಳಕೆಯಾಗದೆ ನಿಂತಿದ್ದ ಬಿಡಾಡಿ ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮ ಕೈಗೊಂಡಿದೆ. ನಗರದಲ್ಲಿ...

Read moreDetails

ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!

Untitled design 2026 09 18T065221.290

ರಾಜ್ಯದ ವಿವಿಧ ಭಾಗಗಳಲ್ಲಿ ಸೆಪ್ಟೆಂಬರ್ ಮಧ್ಯಭಾಗದಿಂದ ಹವಾಮಾನದಲ್ಲಿ ಬದಲಾವಣೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲೂ ಬೀರುವ ನಿರೀಕ್ಷೆಯಿದ್ದು, ಕರಾವಳಿ,...

Read moreDetails

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

Untitled design 2026 09 18T063904.469

ಮೇಷ ರಾಶಿ: ಖರೀದಿ ವಿಚಾರದಲ್ಲಿ ಗೊಂದಲ ಉಂಟಾಗಬಹುದು. ಆರ್ಥಿಕ ಒತ್ತಡದಿಂದ ಹೊರಬಂದು ನೆಮ್ಮದಿ ಕಾಣುವಿರಿ. ಕೆಲಸದಲ್ಲಿ ಉತ್ಸಾಹ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಆಲಸ್ಯ ತೋರಿದರೆ ಅಧಿಕಾರಿಗಳಿಂದ ಎಚ್ಚರಿಕೆ ಎದುರಾಗಬಹುದು....

Read moreDetails

ಮೈಸೂರು ದಸರಾಗೆ ಗಜಪಡೆ ಸಜ್ಜು; ಎರಡನೇ ಹಂತದ ಆನೆಗಳ ಆಗಮನ!

ಹ್ಮೋ (10)

ಮೈಸೂರು ಸೆ.13: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ಕುರಿತಂತೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಮೊದಲ ಹಂತದಲ್ಲಿ 9 ಆನೆಗಳು ಅರಮನೆಗೆ ಆಗಮಿಸಿದ್ದು,...

Read moreDetails

ಎರಡು ಬೈಕ್‌ಗಳ ನಡುವೆ ಡಿಕ್ಕಿ; ರಸ್ತೆಗೆ ಬಿದ್ದವರ ಮೇಲೆ ಹರಿದ ಬಸ್, ಸ್ಥಳದಲ್ಲೇ ಇಬ್ಬರ ಸಾ*ವು

ಹ್ಮೋ (9)

ಚಿಕ್ಕಮಗಳೂರು ಸೆ.13: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದ ವೇಳೆ ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ KSRTC ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ...

Read moreDetails

ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಔಟ್

ಹ್ಮೋ (8)

ನವದೆಹಲಿ ಸೆ.13: ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾಗಿ ಭರ್ಜರಿ ಯಶಸ್ಸು ಕಂಡಿರುವ ‘ಹನುಮಾನ್ ಅಂಶ್’ ಸಿನಿಮಾ ಈ ವರ್ಷದ ಆಸ್ಕರ್ ಸ್ಪರ್ಧೆಯಿಂದ ಹೊರಗುಳಿದಿದೆ. ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ ವಿಭಾಗಕ್ಕೆ...

Read moreDetails

2029ಕ್ಕೂ ಮುನ್ನ 21 ರಾಜ್ಯಗಳಲ್ಲಿ UCC ಜಾರಿ: ಅಮಿತ್ ಶಾ ಘೋಷಣೆ!

ಹ್ಮೋ (7)

ನವದೆಹಲಿ ಸೆ.13: ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತದಲ್ಲಿರುವ 21 ರಾಜ್ಯಗಳಲ್ಲಿ 2029ಕ್ಕೂ ಮುನ್ನ ಏಕರೂಪ ನಾಗರಿಕ ಸಂಹಿತೆ (UCC) ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

Read moreDetails

ನಕಲಿ ಮೆಡಿಸಿನ್ ಮಾಫಿಯಾಗೆ ಯು.ಟಿ. ಖಾದರ್ ಕಠಿಣ ಎಚ್ಚರಿಕೆ!

ಹ್ಮೋ (6)

ಗದಗ ಸೆ. 13: ರಾಜ್ಯದಲ್ಲಿ ಪತ್ತೆಯಾಗಿರುವ ದೊಡ್ಡ ಪ್ರಮಾಣದ ನಕಲಿ ಔಷಧಗಳ ಜಾಲದ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Read moreDetails

ನಾಳೆ ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಹ್ಮೋ (5)

ಗಣೇಶ ಚತುರ್ಥಿ ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಮನೆ, ದೇವಸ್ಥಾನ, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕ ಪೆಂಡಲ್‌ಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ...

Read moreDetails

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

ಹ್ಮೋ (4)

ನವದೆಹಲಿ ಸೆ. 13: 2027ರ ಸಿಬಿಎಸ್‌ಇ (CBSE) ಬೋರ್ಡ್ ಪರೀಕ್ಷೆಗಳಿಗೆ ಸಿದ್ಧತೆಗಳು ಆರಂಭವಾಗಿದ್ದು, ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ದೇಶದ ಹಾಗೂ ವಿದೇಶಗಳಲ್ಲಿರುವ ತನ್ನ ಅಂಗಸಂಸ್ಥೆ...

Read moreDetails

ಎರಡು ಲಾರಿಗಳ ಮುಖಾಮುಖಿ ಡಿಕ್ಕಿ, ಇಬ್ಬರು ಚಾಲಕರಿಗೆ ಗಂಭೀರ ಗಾಯ

ಹ್ಮೋ (3)

ವಿಜಯಪುರ ಸೆ. 13: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡಗಿ ಎನ್‌ಟಿಪಿಸಿ ಬಳಿ...

Read moreDetails

ಈಜಲು ಹೋಗಿದ್ದ 16 ವರ್ಷದ ಬಾಲಕ ಕೆರೆಯಲ್ಲಿ ಮುಳುಗಿ ಸಾ*ವು

ಹ್ಮೋ (1)

ಶಿವಮೊಗ್ಗ ಸೆ. 13: ಈಜಲು ತೆರಳಿದ್ದ 16 ವರ್ಷದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ನಗರ ಹೊರವಲಯದ ಸೋಮಿನಕೊಪ್ಪದಲ್ಲಿ ನಡೆದಿದೆ. ಸೋಮಿನಕೊಪ್ಪ ನಿವಾಸಿ...

Read moreDetails

ತಿರುಮಲ ಬ್ರಹ್ಮೋತ್ಸವಕ್ಕೆ ಭರ್ಜರಿ ಸಿದ್ಧತೆ: VIP ದರ್ಶನ ರದ್ದು!

ಹ್ಮೋ

ತಿರುಮಲ, ಸೆಪ್ಟೆಂಬರ್ 13: ಕಲಿಯುಗ ವೈಕುಂಠ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ಅಧಿಕ ಮಾಸದ ಹಿನ್ನೆಲೆ ಈ ಬಾರಿ...

Read moreDetails

ಏರ್ ಇಂಡಿಯಾ ವಿಮಾನದಲ್ಲಿ ಎಂಜಿನ್ ದೋಷ; ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

Untitled design (99)

ಜೈಪುರ, ಸೆಪ್ಟೆಂಬರ್ 13: ಮಧ್ಯಪ್ರದೇಶದ ಭೋಪಾಲ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರ ಅಂತಾರಾಷ್ಟ್ರೀಯ...

Read moreDetails

ಎರಡು ಗುಂಪುಗಳ ಮಾರಾಮಾರಿ: ಗಂಭೀರ ಗಾಯಗೊಂಡಿದ್ದ ಯುವಕ ಸಾ*ವು

Untitled design (96)

ದಾವಣಗೆರೆ ಸೆ.13: ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ ಮೊಹಮ್ಮದ್ ಹುಸೇನ್ ಅಲಿಯಾಸ್ ಜಿಷನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದಾವಣಗೆರೆಯ...

Read moreDetails

ಚೀನಾದಿಂದ ಮಹತ್ವದ ಘೋಷಣೆ; 6 ವರ್ಷಗಳ ಬಳಿಕ ಭಾರತಕ್ಕೆ ವಿಮಾನ ಸೇವೆ

ಯ್ಯ (3)

ನವದೆಹಲಿ, ಸೆಪ್ಟೆಂಬರ್ 12: ಭಾರತದ ಆತಿಥ್ಯದಲ್ಲಿ ದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಆರಂಭವಾಗಿದ್ದು, ಜಾಗತಿಕ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ಇಂಧನ ಭದ್ರತೆ ಸೇರಿದಂತೆ...

Read moreDetails

80s ಫೋಟೋ ಟ್ರೆಂಡ್ ಹಿಂದೆ ಬಿದ್ದಿದ್ದೀರಾ? ಈ ಟ್ರೆಂಡ್ ಕುರಿತು ಪೊಲೀಸರ ಮಹತ್ವದ ಎಚ್ಚರಿಕೆ

ಯ್ಯ (4)

ನೆಲಮಂಗಲ ಸೆ. 12: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ 80ರ ದಶಕದ ಫೋಟೋ ಎಡಿಟಿಂಗ್ ಟ್ರೆಂಡ್ ಇದೀಗ ಸೈಬರ್ ಸುರಕ್ಷತೆಯ ದೃಷ್ಟಿಯಿಂದ ಆತಂಕಕ್ಕೆ ಕಾರಣವಾಗಿದೆ. ಹಳೆಯ ಕಾಲದ...

Read moreDetails

ಮಂಡ್ಯದಲ್ಲಿ ಕೈಕೊಟ್ಟ ಮುಂಗಾರು: ಬರಿದಾದ ಕೆರೆ-ಕಟ್ಟೆಗಳು

ಯ್ಯ (2)

ಮಂಡ್ಯ ಸೆ.12: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಮಂಡ್ಯ ಜಿಲ್ಲೆಯ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಮಂಡ್ಯ ತಾಲೂಕಿನ ಬಸರಾಳು...

Read moreDetails

ಗಣೇಶ ಚತುರ್ಥಿಗೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್; ಜಿಬಿಎಯಿಂದ ಆದೇಶ!

ಯ್ಯ (1)

ಬೆಂಗಳೂರು, ಸೆಪ್ಟೆಂಬರ್ 12: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 14ರಂದು ನಗರದಾದ್ಯಂತ ಪ್ರಾಣಿವಧೆ...

Read moreDetails

ಚಿಕ್ಕಮಗಳೂರು ಪ್ರವಾಸಿಗರೇ ಗಮನಿಸಿ: ಸೆ.14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ!

ಯ್ಯ

ಚಿಕ್ಕಮಗಳೂರು, ಸೆಪ್ಟೆಂಬರ್ 12: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಹಬ್ಬದ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳುವವರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 14ರಂದು ಒಂದು...

Read moreDetails

ಜೈಲು ಸೇರಿದ್ರೂ ಬದಲಾಗದ ಪ್ರಜ್ವಲ್: ಮೊಬೈಲ್, ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ!

ಬ್ರಿಕ್ಸ್ ಶೃಂಗಸಭೆ (9)

ಆನೇಕಲ್ ಸೆ. 12: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸುತ್ತ ಮತ್ತೊಂದು ವಿವಾದ ತಲೆದೋರಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪತ್ತೆಯಾದ...

Read moreDetails

ವಿಯೆಟ್ನಾಂ ನಿಂದ ಬೆಂಗಳೂರಿಗೆ ಗಾಂಜಾ ಕಳ್ಳ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಬ್ರಿಕ್ಸ್ ಶೃಂಗಸಭೆ (8)

ಬೆಂಗಳೂರು ಸೆ.12: ವಿಯೆಟ್ನಾಂನಿಂದ ಬೆಂಗಳೂರಿಗೆ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ...

Read moreDetails

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ-ಮಹಿಳೆ ಶವ ಪತ್ತೆ!

ಬ್ರಿಕ್ಸ್ ಶೃಂಗಸಭೆ (7)

ಕಲಬುರಗಿ ಸೆ.12: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮ ಹೊರವಲಯದ ಗುಡ್ಡದಲ್ಲಿ ಯುವಕ ಹಾಗೂ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರು...

Read moreDetails

ಸೆ.16ಕ್ಕೆ ಬರಪೀಡಿತ ತಾಲೂಕುಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ!

ಬ್ರಿಕ್ಸ್ ಶೃಂಗಸಭೆ (6)

ಯಾದಗಿರಿ ಸೆ. 12: ರಾಜ್ಯದಲ್ಲಿ ಮಳೆ ಕೈಕೊಟ್ಟ ಹಿನ್ನಲೆಯಲ್ಲಿ ಬರಗಾಲದ ಛಾಯೆ ಆವರಿಸಿದೆ. ರೈತರು ಮಳೆ ಇಲ್ಲದೆ ತಾವು ಬೆಳೆದ ಬೆಲೆಗೆ ಸರಿಯಾದ ನೀರು ಪೂರೈಕೆಯಾಗದೆ ಕಂಗಾಲಾಗಿದ್ದಾರೆ....

Read moreDetails

ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಾಂಗ್ರೆಸ್ ಪಾದಯಾತ್ರೆ

ಬ್ರಿಕ್ಸ್ ಶೃಂಗಸಭೆ (5)

ಶಿವಮೊಗ್ಗ ಸೆ.12: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಈಸೂರಿನಿಂದ ಶಿಕಾರಿಪುರದವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಯಿತು. ಪಾದಯಾತ್ರೆ ಬಳಿಕ ಶಿಕಾರಿಪುರದಲ್ಲಿ ನಡೆದ...

Read moreDetails

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರ ಸೆ. 12: ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಗೌರಿ ಗಣೇಶ ಹಬ್ಬವನ್ನು ಜನ ಬಹಳ ಅದ್ದೂರಿಯಾಗಿ ಆಚರಿಸುತ್ತಾರೆ. ಗಣೇಶ ಹಬ್ಬದಂದು ಮನೆ-ಮನೆಗಳಲ್ಲಿ ಮತ್ತು...

Read moreDetails

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

ಬ್ರಿಕ್ಸ್ ಶೃಂಗಸಭೆ (3)

ಮಂಡ್ಯ ಸೆ. 12: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೆಆರ್‌ಎಸ್‌ ಡ್ಯಾಂನ ನೀರಿನ ಮಟ್ಟ ಮತ್ತೆ ಕುಸಿತ ಕಂಡಿದ್ದು, ಇದೀಗ 105.94 ಅಡಿಗೆ ಇಳಿಕೆಯಾಗಿದೆ. ಇದೇ ವೇಳೆ...

Read moreDetails

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

ಬ್ರಿಕ್ಸ್ ಶೃಂಗಸಭೆ (2)

ಬೆಂಗಳೂರು ಸೆ.12: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಯಾರ್ಡ್‌ನಲ್ಲಿ ನಿಂತಿದ್ದ ಖಾಲಿ ರೈಲು ಬೋಗಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿಗರೇಟ್ ಸೇದಿ...

Read moreDetails

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

ಬ್ರಿಕ್ಸ್ ಶೃಂಗಸಭೆ (1)

ನವದೆಹಲಿ ಸೆ.12: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇಂದು ಶನಿವಾರ ನಸುಕಿನ ಜಾವ ನವದೆಹಲಿಗೆ ಆಗಮಿಸಿದ್ದಾರೆ. 2020ರ...

Read moreDetails

ಬ್ರಿಕ್ಸ್ ಶೃಂಗಸಭೆಗೆ ಇಂದು ಅಧಿಕೃತ ಚಾಲನೆ

ಬ್ರಿಕ್ಸ್ ಶೃಂಗಸಭೆ

ನವದೆಹಲಿ ಸೆ.12: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಗೆ ಇಂದು ನವದೆಹಲಿಯಲ್ಲಿ ಅಧಿಕೃತ ಚಾಲನೆ ಸಿಗಲಿದೆ. ನಿನ್ನೆ ಸದಸ್ಯ ರಾಷ್ಟ್ರಗಳ ನಾಯಕರ ದ್ವಿಪಕ್ಷೀಯ ಮಾತುಕತೆಗಳು ಹಾಗೂ...

Read moreDetails

ಕರ್ನಾಟಕ ಹವಾಮಾನ: ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ?

Untitled design (87)

ರಾಜ್ಯದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಕೊರತೆ ಮುಂದುವರಿದಿದೆ. ಇದರ ಪರಿಣಾಮವಾಗಿ ಹಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಮಳೆಗಾಲದಲ್ಲೇ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ....

Read moreDetails

ದಿನ ಭವಿಷ್ಯ: ಇಂದು ಯಾರಿಗೆ ಶುಭ, ಯಾರಿಗೆ ಅಶುಭ?

Untitled design (86)

ಇಂದು ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರ , ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಪ್ರತಿಪತ್ ತಿಥಿ. ಶನಿವಾರವಾಗಿದ್ದು, ಪೂರ್ವಾಫಲ್ಗುಣೀ ಮಹಾನಕ್ಷತ್ರ, ಉತ್ತರಾಫಲ್ಗುಣೀ...

Read moreDetails

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

ಛಾವಣಿ (6)

ಲಂಡನ್ ಸೆ.11: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್‌ಗೆ ಮಾತ್ರ ಸೀಮಿತವಾಗಿದ್ದು, ಆಟದ ವೇಳಾಪಟ್ಟಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಲಂಡನ್‌ನಲ್ಲಿ ಹೆಚ್ಚಿನ...

Read moreDetails

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

ಛಾವಣಿ (4)

ನವದೆಹಲಿ ಸೆ. 11: ಭಾರತೀಯ ರೈಲ್ವೆ ಆಹಾರ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪೋರ್ಟಲ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಹೊಸ ದಾಖಲೆ ನಿರ್ಮಿಸಿದೆ. ಸೆಪ್ಟೆಂಬರ್ 7ರಂದು ಒಂದೇ...

Read moreDetails

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

ಛಾವಣಿ (5)

ಕೊರಾನ್, ಸೆಪ್ಟೆಂಬರ್ 11: ಫಿಲಿಪೈನ್ಸ್‌ನಲ್ಲಿ ಪ್ರಯಾಣಿಕರ ದೋಣಿಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಸುಟ್ಟು ಕರಕಲಾಗಿರುವ ಹಡಗಿನ ಒಳಭಾಗದಿಂದ ಶುಕ್ರವಾರ ಮತ್ತಷ್ಟು...

Read moreDetails

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಛಾವಣಿ (3)

ಉತ್ತರ ಕನ್ನಡ ಸೆ.11: ಉತ್ತರ ಕನ್ನಡ ಜಿಲ್ಲೆಯ ಜಗಲಭೇಟೆಯಲ್ಲಿ 17 ವರ್ಷದ ಯುವಕನೊಬ್ಬ ವಿಷಪೂರಿತ ದ್ರವ್ಯ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಜ್ಞಾನೇಶ್ವರ ನಾಲ್ಕರ್ ಎಂದು...

Read moreDetails

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಛಾವಣಿ (2)

ಬೆಂಗಳೂರು, ಸೆಪ್ಟೆಂಬರ್ 11: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆದ ಜಾರಿ ನಿರ್ದೇಶನಾಲಯ (ED) ದಾಳಿ ಕುರಿತು ಇದೀಗ ಅಧಿಕೃತ...

Read moreDetails

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಛಾವಣಿ (1)

ಹಾವೇರಿ, ಸೆಪ್ಟೆಂಬರ್ 11: ಬರ ಮತ್ತು ಪ್ರವಾಹದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...

Read moreDetails

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

ಛಾವಣಿ

ವೆಲ್ಲೂರು, ಸೆಪ್ಟೆಂಬರ್ 11: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್‌ನ ಕಾಂಕ್ರೀಟ್ ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, 11ಕ್ಕೂ ಹೆಚ್ಚು...

Read moreDetails

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

Untitled design (85)

ಬೆಂಗಳೂರು, ಸೆಪ್ಟೆಂಬರ್ 11: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್ ಎಸ್. ಲಾಡ್ ಶುಕ್ರವಾರ ಭೇಟಿ...

Read moreDetails

ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

Untitled design (84)

ಬೆಂಗಳೂರು ಸೆ.11 : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ...

Read moreDetails

ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ

Untitled design (83)

ನವದೆಹಲಿ ಸೆ. 11: ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆ 2026ರ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು...

Read moreDetails

ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು: ನಾಳೆಯಿಂದ ಎರಡು ದಿನ ಶೃಂಗಸಭೆ

Untitled design (82)

ನವದೆಹಲಿ, ಸೆ. 11: 18ನೇ ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ನವದೆಹಲಿ ಸಜ್ಜಾಗಿದೆ. ಸೆಪ್ಟೆಂಬರ್ 12 ಮತ್ತು 13ರಂದು ಭಾರತ ಮಂಟಪಂನಲ್ಲಿ ನಡೆಯಲಿರುವ ಮಹತ್ವದ ಶೃಂಗಸಭೆಗೆ ಭರದ...

Read moreDetails

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

Untitled design (81)

ಮಂಗಳೂರು, ಸೆಪ್ಟೆಂಬರ್ 11: ಯಶವಂತಪುರ–ಮಂಗಳೂರು ಜಂಕ್ಷನ್ ನಡುವಿನ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ವೇಳೆ ರೈಲ್ವೆಯ ವಿವಿಧ...

Read moreDetails

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ

Untitled design (80)

ಬೆಂಗಳೂರು, ಸೆ.11: "ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಸಿಎಂ ಡಿ ಕೆ...

Read moreDetails

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

Untitled design (79)

ತುಮಕೂರು ಸೆ. 11: ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲೇ  ಸಜೀವ ದಹನಗೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ.ಟಿ.ಹಳ್ಳಿ ಗ್ರಾಮದ...

Read moreDetails

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

Untitled design (78)

ಸ್ಯಾಂಡಲ್‌ವುಡ್‌ನಿಂದ ಟಾಲಿವುಡ್‌ವರೆಗೆ ತಮ್ಮ ಖಡಕ್ ನಟನೆಯಿಂದಲೇ ಸದ್ದು ಮಾಡ್ತಿರೋ ನಮ್ಮ ಕನ್ನಡದ ಹೆಮ್ಮೆಯ ನಟ, ಈಗ ಹೊಸ ಐಷಾರಾಮಿ ರಥವೇರಿ ಸಂಭ್ರಮಿಸುತ್ತಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳ...

Read moreDetails

ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

Untitled design (77)

ಶಿವಮೊಗ್ಗ ಸೆ. 11: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 7ನೇ ಬಾರಿ ಕರಡು ಅಧಿಸೂಚನೆ ಪ್ರಕಟಿಸಿರುವ ವಿಚಾರ ರಾಜ್ಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ....

Read moreDetails

ಶಿವಮೊಗ್ಗದಲ್ಲಿ ಗಣೇಶ ಹಬ್ಬಕ್ಕೆ ಬಿಗಿ ರೂಲ್ಸ್: ಡಿಜೆ, ಬೈಕ್ ರ‍್ಯಾಲಿಗೆ ಬ್ರೇಕ್!

Untitled design (76)

ಶಿವಮೊಗ್ಗ ಸೆ.11: ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ...

Read moreDetails

BRICS ಎಫೆಕ್ಟ್: ದೆಹಲಿಯಲ್ಲಿ ಹೋಟೆಲ್ ರೂಂ ಗಳ ಬೆಲೆ ಗಗನಕ್ಕೇರಿಕೆ

ಸಿಂಗಸಂದ್ರ (18)

ನವದೆಹಲಿ, ಸೆಪ್ಟೆಂಬರ್ 10: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ನಡೆಯಲಿರುವ ಬಹುನಿರೀಕ್ಷಿತ ಬ್ರಿಕ್ಸ್ ಶೃಂಗಸಭೆಯ ಎಫೆಕ್ಟ್ ಇದೀಗ  ಹೋಟೆಲ್‌ಗಳ ಮೇಲೂ ಬಿದ್ದಿದೆ. ವಿಶ್ವದ...

Read moreDetails

ವಿಮಾನ ಪೈಲಟ್‌ಗಳಿಗೆ ಇನ್ಮುಂದೆ ಡ್ರಗ್ ಟೆಸ್ಟ್ ಕಡ್ಡಾಯ: DGCA ಆದೇಶ!

ಸಿಂಗಸಂದ್ರ (16)

ನವದೆಹಲಿ ಸೆ. 10: ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿರುವ ವಿಮಾನಯಾನ ನಿಯಂತ್ರಕ ಸಂಸ್ಥೆ DGCA, ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್‌ಗಳಿಗೆ ಮಾದಕ ದ್ರವ್ಯ...

Read moreDetails

ತುಂಗಾ ನದಿಗೆ ಹಾರಿದ ಯುವತಿ; ಅಗ್ನಿಶಾಮಕ ದಳದಿಂದ ರಕ್ಷಣೆ

ಸಿಂಗಸಂದ್ರ (15)

ಶಿವಮೊಗ್ಗ ಸೆ. 10: ತುಂಗಾ ಸೇತುವೆ ಮೇಲಿನಿಂದ ಯುವತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅದೃಷ್ಟವಶಾತ್ ನೀರಿನಲ್ಲಿ ಮುಳುಗದೆ ದಡ ಸೇರಿದ್ದ ಯುವತಿಯನ್ನು...

Read moreDetails

ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಅಂತ್ಯ: 36 ಗಂಟೆಗಳ ಕಾಲ ನಡೆದ ವಿಚಾರಣೆ

ಸಿಂಗಸಂದ್ರ (17)

ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ ಹಾಗೂ ಗೋಕಾಕ್‌ನ ಹಲವು...

Read moreDetails

250 ಕೋಟಿ ಕ್ಲಬ್ ಸೇರಿದ ‘ಇರುಮುಡಿ’; ಶೀಘ್ರದಲ್ಲೇ ಒಟಿಟಿ ಎಂಟ್ರಿ!

ಸಿಂಗಸಂದ್ರ (14)

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾದ ಸಂದರ್ಭದಲ್ಲಿ ಹಲವು ಭಾಷೆಗಳ ಸಿನಿಮಾಗಳು ಅದರೊಂದಿಗೆ ನೇರ ಸ್ಪರ್ಧೆ ಬೇಡವೆಂದು ತಮ್ಮ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದ್ದವು. ಆದರೆ...

Read moreDetails

ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು

ಸಿಂಗಸಂದ್ರ (9)

ಬೀಜಿಂಗ್, ಸೆಪ್ಟೆಂಬರ್ 10: ಪೂರ್ವ ಚೀನಾದ ಕ್ವಿಂಗ್ಡಾವೊ ಬಂದರಿನಲ್ಲಿ ನಿರ್ವಹಣಾ ಕಾರ್ಯದಲ್ಲಿದ್ದ ಲೈಬೀರಿಯಾ ಧ್ವಜಾರೋಹಣದ ಸರಕು ಸಾಗಣೆ ಹಡಗಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ...

Read moreDetails

ಅಹಮದಾಬಾದ್-ವಡೋದರಾ 28 ಶಾಲೆಗಳಿಗೆ ಬಾಂಬ್ ಬೆದರಿಕೆ

ಸಿಂಗಸಂದ್ರ (8)

ಅಹಮದಾಬಾದ್ ಸೆ. 10: ಗುಜರಾತ್‌ನ ಅಹಮದಾಬಾದ್ ಮತ್ತು ವಡೋದರಾ ನಗರಗಳ ಕನಿಷ್ಠ 28 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಬೆದರಿಕೆ...

Read moreDetails

ವಾಹನ ತೆರವು ಕಾರ್ಯ ನೋಡುತ್ತಿದ್ದವನ ಮೇಲೆ ಹರಿದ ಲಾರಿ: ವ್ಯಕ್ತಿ ಸಾ*ವು

ಸಿಂಗಸಂದ್ರ (7)

ಉಡುಪಿ ಸೆ. 10: ಭಟ್ಕಳ ಸಮೀಪದ ಶಿರೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿಯಂತ್ರಣ...

Read moreDetails

‘ಮಿಸ್ಟರ್ ಸಿಂಗ್, ರಸ್ತೆ ಬಿಟ್ಟು ಹೋಗಿ’.. ಟ್ರಂಪ್ ಸರ್ಕಾರದ ಜಾಹೀರಾತಿಗೆ ಭಾರತೀಯರ ಆಕ್ರೋಶ!

ಸಿಂಗಸಂದ್ರ (6)

ಅಮೆರಿಕ ಸೆ.10: ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಉದ್ದೇಶದಿಂದ ಟ್ರಂಪ್ ಆಡಳಿತ ಆರಂಭಿಸಿರುವ ಅಭಿಯಾನ ಇದೀಗ ಭಾರತೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ...

Read moreDetails

ಬಳ್ಳಾರಿಯಲ್ಲಿ ಬಿಜೆಪಿ ಪಾದಯಾತ್ರೆ ಸಮಾರೋಪ ಸಮಾವೇಶ: ಅನೇಕ ಗಣ್ಯರು ಭಾಗಿ

ಸಿಂಗಸಂದ್ರ (4)

ಬಳ್ಳಾರಿ: ಕಾಂಗ್ರೇಸ್‌ ಸರ್ಕಾರದ ವೈಫಲ್ಯದ ವಿರುದ್ದ ಬಿಜೆಪಿ ಹಮ್ಮಿಕೊಂಡಿದ್ದ ಬಳ್ಳಾರಿ ಪಾದಯಾತ್ರೆಯ ಸಮಾರೋಪ ಹಿನ್ನೆಲೆಯಲ್ಲಿ ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಆರಂಭವಾಗಿದೆ. ಸಾವಿರಾರು ಸಂಖ್ಯೆಯಲ್ಲಿ...

Read moreDetails

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಕ್ಸಿ ಜಿನ್‌ಪಿಂಗ್; 7 ವರ್ಷಗಳ ಬಳಿಕ ಮಹತ್ವದ ಭೇಟಿ!

ಸಿಂಗಸಂದ್ರ (2)

ನವದೆಹಲಿ ಸೆ.10: ಭಾರತದಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾ ಸರ್ಕಾರ ಖಚಿತಪಡಿಸಿದೆ. ಈ...

Read moreDetails

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾ*ವು

ಸಿಂಗಸಂದ್ರ (1)

ನೆಲಮಂಗಲ ಸೆ. 10 : ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು...

Read moreDetails

ಸಿಂಗಸಂದ್ರ: ಪ್ಲಾಸ್ಟಿಕ್ ಕವರ್‌ನಲ್ಲಿ ಮೃತ ನವಜಾತ ಶಿಶು ಪತ್ತೆ!

ಸಿಂಗಸಂದ್ರ

ಬೆಂಗಳೂರು ಸೆ.10: ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಮೃತ ನವಜಾತ ಶಿಶು ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ....

Read moreDetails

ವಂದೇ ಮಾತರಂ ಗೀತೆ: ಕೇಂದ್ರದಲ್ಲಿ 6 ಚರಣ, ರಾಜ್ಯದಲ್ಲಿ 2 ಚರಣ

Untitled design (72)

ಬೆಂಗಳೂರು ಸೆ. 10: ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ರಾಜ್ಯ ಸರ್ಕಾರದ...

Read moreDetails

ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ದಾಳಿ; ಯುದ್ಧವಿಮಾನಗಳಿಗೆ ಹಾನಿ!

Untitled design (67)

ಟೆಹ್ರಾನ್ ಸೆ. 10: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜೋರ್ಡಾನ್‌ನಲ್ಲಿರುವ ಅಮೆರಿಕದ ಪ್ರಮುಖ ಸೇನಾ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ...

Read moreDetails

ಇಂದು ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಸಿದ್ದರಾಮಯ್ಯ

Untitled design (65)

ಬೆಂಗಳೂರು ಸೆ.10: ಕರ್ನಾಟಕ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಹಲವು ವಿಚಾರಗಳ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ. ಸಂಜೆ 5...

Read moreDetails

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯಚೂರು ಸೆ. 09: ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕೇವಲ 16 ದಿನಗಳಲ್ಲಿ...

Read moreDetails

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

ಬೆಂಗಳೂರು ಸೆ. 09: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ...

Read moreDetails

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾ ಸೆ.09: ಇತ್ತೀಚೆಗೆ ನಡೆದ ಭೀಕರ ಅಗ್ನಿ ದುರಂತದ ಬಳಿಕ ಕೋಲ್ಕತ್ತಾದಲ್ಲಿ ಹೋಟೆಲ್‌ಗಳು ಮತ್ತು ಗೆಸ್ಟ್‌ಹೌಸ್‌ಗಳ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಅಗ್ನಿ ಸುರಕ್ಷತಾ ನಿಯಮಗಳನ್ನು...

Read moreDetails

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ಶಿವಮೊಗ್ಗ ಸೆ. 09: ಮಲೆನಾಡಿನ ಪ್ರವಾಸಿಗರು ಹಾಗೂ ವನ್ಯಜೀವಿ ಪ್ರೇಮಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯ ಹಾಗೂ ಹುಲಿ-ಸಿಂಹ ಸಫಾರಿಗೆ ಹೊಸ ಅತಿಥಿಗಳ ಆಗಮನವಾಗಿದೆ....

Read moreDetails

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ನವದೆಹಲಿ ಸೆ. 09 : ದೇಶದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ...

Read moreDetails

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಬೆಂಗಳೂರು ಸೆ. 09 : ಕನಕಪುರದ ಬಂಡೆ ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ನಾಳೆಗೆ 100 ದಿನಗಳನ್ನು ಪೂರೈಸಲಿದೆ. ಸರ್ಕಾರದ ಶತದಿನಗಳ...

Read moreDetails

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಬೆಂಗಳೂರು ಸೆ. 09: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ವ್ಯಾಪ್ತಿಗೆ ಬರುವ ಪಟ್ಟೆ ತಲೆ ಹೆಬ್ಬಾತುಗಳನ್ನು ಸಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ನ್ಯಾಯಾಲಯ ನೀಡಿರುವ ಸಮನ್ಸ್...

Read moreDetails

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

Untitled design (57)

ಶಿವಮೊಗ್ಗ ಸೆ. 09: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ಯುವತಿಯನ್ನು ನಮಿತಾ (21)...

Read moreDetails

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

Untitled design (56)

ಬೆಂಗಳೂರು ಸೆ. 09: ರಾಜ್ಯದ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ....

Read moreDetails

ಸ್ಕೂಟಿ-ಲಾರಿ ಮುಖಾಮುಖಿ ಡಿಕ್ಕಿ: ಸ್ಕೂಟಿ ಸವಾರ ಸ್ಥಳದಲ್ಲೇ ಸಾ*ವು

Untitled design (55)

ವಿಜಯಪುರ ಸೆ.09: ಸ್ಕೂಟಿ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ನಗರದ ಹೊರವಲಯದ ರಾಮನಗರ ಬಳಿ ನಡೆದಿದೆ....

Read moreDetails

ಚಿತ್ರದುರ್ಗಕ್ಕೆ ಹರಿದು ಬಂದ ಭದ್ರೆ: 30 ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ

Untitled design (53)

ಚಿತ್ರದುರ್ಗ ಸೆ. 09: ಚಿತ್ರದುರ್ಗ ಜಿಲ್ಲೆಯ ಜನರು ಹಾಗೂ ರೈತರು ದಶಕಗಳಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಗೆ ನೀರು ಹರಿಸಿ ಟ್ರಯಲ್...

Read moreDetails

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

Untitled design (51)

ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಓಪನ್ ಮಾಡಿದ್ರೆ ಸಾಕು.. ರಾಶಿ ರಾಶಿ ಕಲರ್‌ಫುಲ್, ನಾಸ್ಟಾಲ್ಜಿಕ್ ಫೋಟೋಸ್ ಕಣ್ಣಿಗೆ ಹಬ್ಬ ನೀಡ್ತಿವೆ. ಆದ್ರೆ ಅವ್ಯಾವೂ ಕ್ಯಾಮೆರಾದಿಂದ ಕ್ಲಿಕ್ ಮಾಡಿದ ಫೋಟೋಸ್ ಅಲ್ವೇ...

Read moreDetails

‘ನಮ್ಮ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ’: ಸರ್ಕಾರಕ್ಕೆ ರೈತರ ಮನವಿ

Untitled design (50)

ಹಾವೇರಿ ಸೆ. 09 : ಮಳೆಯ ಕೊರತೆ ಹಾಗೂ ನದಿಗಳಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿರುವುದು ಹಾವೇರಿ ಜಿಲ್ಲೆಯ ರೈತರ ಆತಂಕಕ್ಕೆ ಕಾರಣವಾಗಿದೆ. ಒಂದೆಡೆ ಮಳೆ ಕೈಕೊಟ್ಟಿದ್ದರೆ,...

Read moreDetails

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

Untitled design (49)

ಮಂಡ್ಯ ಸೆ.09: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ...

Read moreDetails

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Untitled design (46)

ಲಂಡನ್, ಸೆ. 9: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿದೆ. ಜಾಗತಿಕ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲದ...

Read moreDetails

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

Untitled design (44)

ನವದೆಹಲಿ, ಸೆ. 9: ಟೆಕ್‌ ಪ್ರಿಯರು ಬಹುದಿನಗಳಿಂದ ಕಾತರದಿಂದ ಕಾಯುತ್ತಿರುವ ಆ್ಯಪಲ್‌ನ ವಿಶೇಷ ಸೆಪ್ಟೆಂಬರ್ ಕಾರ್ಯಕ್ರಮ ಇಂದು ನಡೆಯಲಿದೆ. ‘Surprise and Shine’ ಹೆಸರಿನಲ್ಲಿ ನಡೆಯಲಿರುವ ಈ...

Read moreDetails

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

Untitled design (43)

ನವದೆಹಲಿ, ಸೆ. 9: ದೇಶದಲ್ಲಿ ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದ್ದು, ಆಭರಣ ಖರೀದಿದಾರರಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ರೂ. 110 ಏರಿಕೆ ಕಂಡಿದ್ದ...

Read moreDetails

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

Untitled design (42)

ವಡೋದರಾ ಸೆ.8: ಭಾರತದ ಬಹುನಿರೀಕ್ಷಿತ ಬುಲೆಟ್ ರೈಲು ಯೋಜನೆ ಇದೀಗ ಮಹತ್ವದ ಹಂತ ತಲುಪಿದೆ. ದೇಶದ ಮೊದಲ ಹೈಸ್ಪೀಡ್ ರೈಲಿನ ಪ್ರಾಯೋಗಿಕ ಸಂಚಾರವನ್ನು 2027ರ ಮೇ ಅಥವಾ...

Read moreDetails

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ನಾಲ್ಕು ದಿನಕ್ಕೆ 150ಕೋಟಿ.. (17)

ಅಯೋಧ್ಯೆ ಸೆ.8: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ. 8,000ರಿಂದ...

Read moreDetails
Page 1 of 9 1 2 9

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist