ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Untitled design (28)

ನವದೆಹಲಿ, (ಆಗಸ್ಟ್‌ 3): ದೇಶದಾದ್ಯಂತ ಪಾದಚಾರಿಗಳ ಸುರಕ್ಷತೆ ಮತ್ತು ಸಂಚಾರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ರಸ್ತೆಗಳಿರುವ ಎಲ್ಲೆಡೆ ಪಾದಚಾರಿಗಳಿಗೆ ಪ್ರತ್ಯೇಕ...

Read moreDetails

ಚಿನ್ನದ ಬೆಲೆ ಇಳಿಕೆ: ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

Untitled design (29)

ನವದೆಹಲಿ, ಆಗಸ್ಟ್‌ 3: ಕಳೆದ ಆರು ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ. ಜನವರಿ 29ರಂದು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದ ಚಿನ್ನದ ದರ ಇದೀಗ...

Read moreDetails

ಆಕಾಶದಲ್ಲೇ ಡಿಕ್ಕಿಯಾದ ಅಗ್ನಿಶಾಮಕ ಹೆಲಿಕಾಪ್ಟರ್‌ಗಳು; ಇಬ್ಬರು ಸಾ*ವು

Untitled design (27)

ಅಥೆನ್ಸ್, (ಆಗಸ್ಟ್‌ 3): ಗ್ರೀಸ್‌ನಲ್ಲಿ ವ್ಯಾಪಕವಾಗಿ ಹರಡಿರುವ ಕಾಡ್ಗಿಚ್ಚು ನಂದಿಸುವ ಕಾರ್ಯಾಚರಣೆಯ ವೇಳೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಅಥೆನ್ಸ್‌ನ ಪಶ್ಚಿಮ ಭಾಗದಲ್ಲಿರುವ...

Read moreDetails

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

Untitled design (24)

ಬೆಂಗಳೂರು (ಆಗಸ್ಟ್ 03): ರಾಜ್ಯ ಸರ್ಕಾರದ ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು ಲೋಕಭವನದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಧ್ಯಾಹ್ನದಿಂದ ರಾತ್ರಿ ತನಕ ವ್ಯಾಪಕ ಸಂಚಾರ...

Read moreDetails

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

Untitled design (23)

ಬೆಂಗಳೂರು, (ಆಗಸ್ಟ್  3): 'ಬೆಂಗಳೂರಿನ ವೈಬ್ಸ್ ವಿರುಪಾಕ್ಷಪುರ, ವಿದ್ಯಾರಣ್ಯಪುರ ಪೋಸ್ಟ್ ನ Culturex Vibes ಕರಾಟೆ ಸ್ಕೂಲ್' ಗೆ ಹೆಮ್ಮೆಯ ಕ್ಷಣ. MES ವಿದ್ಯಾರಣ್ಯಪುರ ಶಾಲೆಯ 1ನೇ...

Read moreDetails

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ

Untitled design (21)

ಕರ್ನಾಟಕ ರಾಜಕೀಯದಲ್ಲಿ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಮಹತ್ವದ...

Read moreDetails

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

Untitled design (19)

ಮಹಾರಾಷ್ಟ್ರ (ಆಗಸ್ಟ್ 03): ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ...

Read moreDetails

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

Untitled design (18)

2026ರ ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್‌ಗೆ ನಿನ್ನೆ ಅದ್ಧೂರಿಯಾಗಿ ತೆರೆಬಿದ್ದಿದ್ದು, ಇದೀಗ 2030ರ ಕಾಮನ್‌ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತ ಅಧಿಕೃತವಾಗಿ ಸ್ವೀಕರಿಸಿದೆ. ಸಮಾರೋಪ ಸಮಾರಂಭದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಫೆಡರೇಶನ್...

Read moreDetails

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

Untitled design (17)

ದಾವಣಗೆರೆ (ಆಗಸ್ಟ್ 03): ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ತುಂಗಾ ನದಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು, ಇದರ ಪರಿಣಾಮವಾಗಿ ತುಂಗಾಭದ್ರ ನದಿಯಲ್ಲಿ...

Read moreDetails

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

Untitled design (16)

ಉತ್ತರ ಕನ್ನಡ (ಆಗಸ್ಟ್ 03): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದಲ್ಲಿ ಇಂದು ಸೋಮವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಗರದ ಲೆನಿನ್ ರಸ್ತೆಯಲ್ಲಿರುವ ಅರ್ಪಿತ...

Read moreDetails

ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

Untitled design (15)

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ 100 ಅಡಿ ಗಡಿ ದಾಟಿದೆ....

Read moreDetails

ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ಮೇಲೆ ಭೀಕರ ಬಾಂಬ್ ದಾಳಿ: 14 ಮಂದಿ ಸಾ*ವು

Untitled design (14)

ಇಸ್ಲಾಮಾಬಾದ್, (ಆಗಸ್ಟ್​ 03):  ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದ ಸ್ವಾತ್ ಜಿಲ್ಲೆಯ ಕಬಲ್ ಪಟ್ಟಣದಲ್ಲಿ ಶಾಂತಿ ರ‍್ಯಾಲಿಯನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಬಾಂಬ್ ಸ್ಫೋಟದಲ್ಲಿ...

Read moreDetails

ಇಂದು ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಗೊತ್ತಾ?

Untitled design (13)

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಇಂದು ಸೋಮವಾರ ಬ್ರೆಂಟ್ ಕಚ್ಚಾ ತೈಲದ (Brent Crude) ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 85 ಡಾಲರ್ ಸಮೀಪ ಸ್ಥಿರವಾಗಿದ್ದು, OPEC+ (ಪೆಟ್ರೋಲಿಯಂ...

Read moreDetails

ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ

Untitled design (11)

2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಭಿಯಾನ ಯಶಸ್ವಿಯಾಗಿ ಅಂತ್ಯಗೊಂಡಿದೆ. ಒಟ್ಟು 39 ಪದಕಗಳನ್ನು ಗೆದ್ದಿರುವ ಭಾರತ, ಪದಕಗಳ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಮತ್ತೊಮ್ಮೆ ಜಾಗತಿಕ ಕ್ರೀಡಾ...

Read moreDetails

ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ

ಭಾವುಕರಾದ (16)

ಮಂಗಳೂರು, ಆ.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸೋಮವಾರ (ಆಗಸ್ಟ್ 3) ಜಿಲ್ಲೆಯ ವಿವಿಧ ಶಾಲೆಗಳು ಮತ್ತು ಕಾಲೇಜುಗಳಿಗೆ...

Read moreDetails

ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?

Untitled design (10)

ಬೆಂಗಳೂರು (ಆ. 03) ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಮಳೆ ಚುರುಕುಗೊಳ್ಳುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ...

Read moreDetails

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

Untitled design (9)

ಮೇಷ ರಾಶಿ: ಕುಟುಂಬದಲ್ಲಿ ಸಮಾಧಾನ ಕಾಪಾಡಿಕೊಳ್ಳುವ ಮೂಲಕ ಉತ್ತಮ ಫಲ ಪಡೆಯಬಹುದು. ವಾಹನದ ಸಂಚಾರದಲ್ಲಿ ಉದ್ವೇಗವನ್ನು ತಂದುಕೊಳ್ಳುವುದು ಬೇಡ. ವೃಷಭ ರಾಶಿ: ಆರ್ಥಿಕ ವ್ಯವಹಾರಗಳಲ್ಲಿ ಇತರರ ಸಲಹೆಯನ್ನು...

Read moreDetails

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

ಭಾವುಕರಾದ (14)

ಕಾರವಾರ (ಆಗಸ್ಟ್ 02): ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಶಾಲೆಗಳಿಗೆ ಆಗಸ್ಟ್ 3...

Read moreDetails

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ಭಾವುಕರಾದ (15)

ಬೆಂಗಳೂರು, (ಆ.2) :"ಧರ್ಮ ಎಂದರೆ ಪೂಜೆ-ಪುನಸ್ಕಾರವಲ್ಲ. ಸತ್ಯ, ಶಿಸ್ತು, ನೀತಿ, ಪ್ರಾಮಾಣಿಕತೆ. ಜೊತೆಗೆ ಎಲ್ಲರನ್ನು ಸಮನಾಗಿ ಕಾಣುವ ಮಾನವೀಯತೆಯೇ ನಿಜವಾದ ಧರ್ಮ" ಎಂದು ಸಿಎಂ ಡಿ ಕೆ...

Read moreDetails

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

ಭಾವುಕರಾದ (13)

ಬಾಲಿವುಡ್‌ನ ಸುಲ್ತಾನ್ ಸಲ್ಮಾನ್ ಖಾನ್ ಅಖಾಡದಲ್ಲಿ ಈಗ ಬಿಗ್ ಬಾಂಬ್ ಒಂದ ವಿಸ್ಫೋಟಗೊಂಡಿದೆ. ಬಾಕ್ಸ್ ಆಫೀಸ್ ಆಳುವ ಸಲ್ಲು ಭಾಯ್ ಮಾಡಿರೋ ಆ ಒಂದು ನಿರ್ಧಾರ ಇಡೀ...

Read moreDetails

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಭಾವುಕರಾದ (12)

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಆಗಸ್ಟ್ 3 (ಸೋಮವಾರ) ರಜೆ...

Read moreDetails

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

ಭಾವುಕರಾದ (11)

ಕಾರವಾರ/ಜೋಯಿಡಾ (ಆಗಸ್ಟ್ 02): ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜೋಯಿಡಾ–ಕಾರವಾರ ಮುಖ್ಯ ರಸ್ತೆಯ ದೇವುಳ್ಳಿ ಸಮೀಪ ರಸ್ತೆ ಕುಸಿದು, ಉಳವಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ...

Read moreDetails

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ಭಾವುಕರಾದ (10)

ಬೆಂಗಳೂರು (ಆಗಸ್ಟ್ 02): ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ...

Read moreDetails

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಭಾವುಕರಾದ (9)

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 13'ಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಪ್ರತಿ ವರ್ಷ ವರ್ಷದ ಕೊನೆಯಲ್ಲಿ ಆರಂಭವಾಗುತ್ತಿದ್ದ ಈ ಜನಪ್ರಿಯ ಕಾರ್ಯಕ್ರಮ...

Read moreDetails

ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು

ಭಾವುಕರಾದ (8)

ಚಿಕ್ಕಬಳ್ಳಾಪುರ (ಆಗಸ್ಟ್ 02): ಚಿಂತಾಮಣಿ–ಮದನಪಲ್ಲಿ ರಸ್ತೆಯ ಗೋಪಲ್ಲಿ ಗೇಟ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋದಲ್ಲಿದ್ದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಂಚರ್ಲಹಳ್ಳಿ...

Read moreDetails

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಭಾವುಕರಾದ (7)

ಬೆಂಗಳೂರು (ಆಗಸ್ಟ್‌ 02) : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ನಾಳೆ ಸೋಮವಾರ (ಆಗಸ್ಟ್ 3) ರಂದು ನಡೆಯುವ ಸಾಧ್ಯತೆ ಬಹುತೇಕ...

Read moreDetails

ಕೊಪ್ಪಳದಲ್ಲಿ ಬೆಳ್ಳಕ್ಕಿಗಳ ನಿಗೂಢ ಸಾ*ವು: ಹಕ್ಕಿ ಜ್ವರ ಭೀತಿ ಹೆಚ್ಚಳ

ಭಾವುಕರಾದ (6)

ಕೊಪ್ಪಳ, (ಆಗಸ್ಟ್ 2): ಮಳೆಯ ಕೊರತೆಯಿಂದ ಈಗಾಗಲೇ ಬರದ ಸಂಕಷ್ಟ ಎದುರಿಸುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಇದೀಗ ಹಕ್ಕಿಗಳ ನಿಗೂಢ ಸಾವು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ. ನಗರದ ಹೃದಯಭಾಗದಲ್ಲಿರುವ...

Read moreDetails

ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ

ಭಾವುಕರಾದ (4)

ಉಡುಪಿ (ಆಗಸ್ಟ್ 02): ಕರಾವಳಿ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಭಾರತೀಯ...

Read moreDetails

726 ಕೋಟಿ ಸಾಲ ಪ್ರಕರಣ: ಜೀ ಎಂಟರ್‌ಟೈನ್‌ಮೆಂಟ್ ವಿರುದ್ಧ ಸೆಬಿ ಕಠಿಣ ಕ್ರಮ

ಭಾವುಕರಾದ (2)

ನವದೆಹಲಿ (ಆಗಸ್ಟ್ 02): ಭಾರತದ ಪ್ರಮುಖ ಮನರಂಜನಾ ಸಂಸ್ಥೆಗಳಲ್ಲಿ ಒಂದಾದ ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ (ZEEL) ವಿರುದ್ಧ ಭಾರತೀಯ ಷೇರುಪೇಟೆ ನಿಯಂತ್ರಕ ಸಂಸ್ಥೆ ಸೆಬಿ (SEBI)...

Read moreDetails

15 ವರ್ಷದ ಬಾಲಕಿಯನ್ನು ಕ್ಷಮಿಸಿದ ಮೋದಿ; ಭಾವುಕರಾದ ಬಾಲಕಿ ತಾಯಿ

ಭಾವುಕರಾದ

ನವದೆಹಲಿ ಜುಲೈ (02): ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ್ದ ಆರೋಪದಲ್ಲಿ 15 ವರ್ಷದ ಅಪ್ರಾಪ್ತ...

Read moreDetails

ಇಂಡೋನೇಷ್ಯಾದಲ್ಲಿ ಹೊತ್ತಿ ಉರಿದ ಹಡಗು: 5 ಸಾ*ವು, 41ಕ್ಕೂ ಹೆಚ್ಚು ಮಂದಿ ನಾಪತ್ತೆ

Untitled design (3)

ಜಕಾರ್ತಾ,ಆಗಸ್ಟ್​ 02: ಇಂಡೋನೇಷ್ಯಾದ ಮಧುರಾ ದ್ವೀಪದ ಸಮೀಪ ಸಂಭವಿಸಿದ ಭೀಕರ ಹಡಗು ಅಗ್ನಿ ಅವಘಡದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದು, 41ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ...

Read moreDetails

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Untitled design

ನವದೆಹಲಿ, ಆಗಸ್ಟ್​ 02: ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಯುವಜನತೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ...

Read moreDetails

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

ಅನೈತಿಕ (19)

ಗ್ಲ್ಯಾಸ್ಗೋ: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ ಮುಂದುವರಿದಿದೆ. ಕ್ರೀಡಾಕೂಟದ 10ನೇ ದಿನ ಮಹಿಳೆಯರ 51 ಕೆಜಿ ವಿಭಾಗದ ಫೈನಲ್‌ನಲ್ಲಿ ಭಾರತದ ಸಾಕ್ಷಿ ಚೌಧರಿ...

Read moreDetails

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

ಅನೈತಿಕ (18)

ಬೆಂಗಳೂರು: ರಾಜ್ಯದ 'ಎ' ಮತ್ತು 'ಬಿ' ವರ್ಗದ ದೇವಸ್ಥಾನಗಳು ತಮ್ಮ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಂಡು ದೇವಸ್ಥಾನಗಳ ಹೆಸರಲ್ಲಿ ಭೂಮಿ ಖರೀದಿಸಬೇಕು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್...

Read moreDetails

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

ಅನೈತಿಕ (17)

ಇಸ್ಲಾಮಾಬಾದ್ (ಆಗಸ್ಟ್ 01): ವಿಶ್ವದ ಖ್ಯಾತ ಪರ್ವತಾರೋಹಿ ಹಾಗೂ ಹಲವು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದ್ದ ನಿರ್ಮಲ್ ಪುರ್ಜಾ (Nirmal Purja) ಅವರು ಪಾಕಿಸ್ತಾನದಲ್ಲಿರುವ ಬ್ರಾಡ್ ಪೀಕ್ ಪರ್ವತದಲ್ಲಿ...

Read moreDetails

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ಅನೈತಿಕ (16)

ಮೈಸೂರು (ಆಗಸ್ಟ್ 01): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ–‘ವಿವೇಕ ಸ್ಮಾರಕ’...

Read moreDetails

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

ಅನೈತಿಕ (15)

ಬೆಂಗಳೂರು (ಆಗಸ್ಟ್ 01): ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಮುಂದಿನ...

Read moreDetails

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

ಅನೈತಿಕ (14)

ಗ್ಲ್ಯಾಸ್ಗೋ (ಆ. 01): 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮತ್ತಷ್ಟು ಜೋರಾಗಿದೆ. ಅಥ್ಲೆಟಿಕ್ಸ್ ಹಾಗೂ ಬಾಕ್ಸಿಂಗ್‌ನಲ್ಲಿ ಯಶಸ್ಸಿನ ಬೆನ್ನಲ್ಲೇ, ಪ್ಯಾರಾ-ಅಥ್ಲೆಟಿಕ್ಸ್‌ನಲ್ಲೂ ಭಾರತೀಯ ಕ್ರೀಡಾಪಟುಗಳು ಅದ್ಭುತ...

Read moreDetails

ಕಾವೇರಿ ವಿವಾದ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಅನೈತಿಕ (12)

ಬೆಂಗಳೂರು (ಆಗಸ್ಟ್ 01): ಕಾವೇರಿ ನದಿ ನೀರು ಹಂಚಿಕೆ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಾಗಿ ನಾಳೆ ಸರ್ವಪಕ್ಷ...

Read moreDetails

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ಅನೈತಿಕ (11)

ಗ್ಲ್ಯಾಸ್ಗೋ: 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಅದ್ಭುತವಾಗಿ ಮುಂದುವರಿದಿದೆ. ಕ್ರೀಡಾಕೂಟದ 10ನೇ ದಿನ ಭಾರತ ಅಥ್ಲೆಟಿಕ್ಸ್ ಹಾಗೂ ಬಾಕ್ಸಿಂಗ್ ಎರಡೂ ವಿಭಾಗಗಳಲ್ಲಿ ಭರ್ಜರಿ ಪ್ರದರ್ಶನ...

Read moreDetails

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

ಅನೈತಿಕ (9)

ಗ್ಲ್ಯಾಸ್ಗೋ: 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಬಾಕ್ಸರ್‌ಗಳು ಚಿನ್ನದ ಮಳೆ ಸುರಿಸುತ್ತಿದ್ದು, ಕೆಲವೇ ನಿಮಿಷಗಳ ಅಂತರದಲ್ಲಿ ಭಾರತ ಎರಡು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. 54 ಕೆಜಿ ವಿಭಾಗದಲ್ಲಿ...

Read moreDetails

ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!

ಅನೈತಿಕ (6)

ಗ್ಲ್ಯಾಸ್ಗೋ (ಆಗಸ್ಟ್ 1): 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಅದ್ಭುತವಾಗಿ ಮುಂದುವರಿಸಿದ್ದು, ಮಹಿಳೆಯರ 54 ಕೆಜಿ ತೂಕ ವಿಭಾಗದ ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್...

Read moreDetails

ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ನೇತ್ರಾವತಿ ನದಿ

ಅನೈತಿಕ (4)

ಮಂಗಳೂರು/ಮಡಿಕೇರಿ (ಆಗಸ್ಟ್ 1): ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಅಬ್ಬರದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯು...

Read moreDetails

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

ಅನೈತಿಕ (3)

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿಯ (Cauvery Water Regulation Committee) ಹಾಗೂ ಕಾವೇರಿ ನೀರು...

Read moreDetails

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ಅನೈತಿಕ (2)

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಆಗಮಿಸಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ...

Read moreDetails

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಅನೈತಿಕ (1)

ಅಮರಾವತಿ (ಆಗಸ್ಷ್ 01): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಆಂಧ್ರ ಪ್ರದೇಶದಲ್ಲಿ 17,900 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು...

Read moreDetails

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

ಅನೈತಿಕ

ಹಾಸನ (ಆಗಸ್ಟ್ 01): ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬಂಧದ ಶಂಕೆಯಿಂದ ಪತಿ ಪತ್ನಿಯನ್ನು ಹತ್ಯೆಮಾಡಿರುವ ಘಟನೆ ನಡೆದಿದೆ. ಪತ್ನಿಯನ್ನು ಹತ್ಯೆ ಮಾಡಿರುವುದಾಗಿ...

Read moreDetails

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

Untitled design (39)

ನವದೆಹಲಿ ಆಗಸ್ಟ್ 01: ದೆಹಲಿಯಲ್ಲಿ ನಡೆದ ನೀಟ್ (NEET) ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ...

Read moreDetails

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

ಈಶ್ವರ ಖಂಡ್ರೆ (14)

ಗ್ಲ್ಯಾಸ್ಗೋ, (ಜುಲೈ 31): 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಜೂಡೋ ವಿಭಾಗದಿಂದ ಐತಿಹಾಸಿಕ ಕ್ಷಣ ಸಿಕ್ಕಿದೆ. ಕ್ರೀಡಾಕೂಟದ 9ನೇ ದಿನದಂದು ಕೆಲವೇ ನಿಮಿಷಗಳ ಅಂತರದಲ್ಲಿ ಅಸ್ಮಿತಾ ಡೇ...

Read moreDetails

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

ಈಶ್ವರ ಖಂಡ್ರೆ (15)

ಬೆಂಗಳೂರು, (ಜುಲೈ 31): ಹಲವು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ...

Read moreDetails

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

ಈಶ್ವರ ಖಂಡ್ರೆ (13)

ಗ್ಲ್ಯಾಸ್ಗೋ, (ಜುಲೈ 31): 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರಾಗಿದ್ದು, ಮಹಿಳಾ ಜೂಡೋ ಪಟು ಅಸ್ಮಿತಾ ಡೇ ದೇಶಕ್ಕೆ ನಾಲ್ಕನೇ ಚಿನ್ನದ ಪದಕ ಗೆದ್ದಿದ್ದಾರೆ....

Read moreDetails

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಈಶ್ವರ ಖಂಡ್ರೆ (12)

ಮಂಗಳೂರು, (ಜುಲೈ 31): ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 1ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ...

Read moreDetails

ಮೋದಿ ಪೋಸ್ಟ್ ಬ್ಲಾಕ್ ವಿವಾದ: ಮೆಟಾಗೆ ಕೇಂದ್ರ ಸರ್ಕಾರ ಸಮನ್ಸ್

ಈಶ್ವರ ಖಂಡ್ರೆ (11)

ನವದೆಹಲಿ (ಜುಲೈ 31):  ಸಾಮಾಜಿಕ ಜಾಲತಾಣ ಸಂಸ್ಥೆಯಾದ ಮೆಟಾ ಕಂಪನಿಯು ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ಪೋಸ್ಟ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಈ ಘಟನೆಯನ್ನು ಗಂಭೀರವಾಗಿ...

Read moreDetails

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ಈಶ್ವರ ಖಂಡ್ರೆ (10)

ಬೆಂಗಳೂರು, (ಜುಲೈ 31): ಕರ್ನಾಟಕದಲ್ಲಿ ಪರಿಸರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಕುರಿತು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೌನ ವಹಿಸಿರುವುದನ್ನು...

Read moreDetails

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

ಈಶ್ವರ ಖಂಡ್ರೆ (9)

ಬೆಂಗಳೂರು, (ಜು. 31): ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು...

Read moreDetails

ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್

ಈಶ್ವರ ಖಂಡ್ರೆ (8)

ಬೆಂಗಳೂರು, (ಜುಲೈ 31): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ 3,991 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (Civil Police Constable) ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ನಡೆಯಲಿರುವ...

Read moreDetails

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

ಈಶ್ವರ ಖಂಡ್ರೆ (7)

ಹಾಸನ, (ಜುಲೈ 31): ರಾಜ್ಯದಲ್ಲಿ ಕಾಡಾನೆಗಳ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳ ದಾಳಿಯಿಂದ ಕೆಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...

Read moreDetails

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

ಈಶ್ವರ ಖಂಡ್ರೆ (6)

2026ರ ಕಾಮನ್‌ವೆಲ್ತ್ ಗೇಮ್ಸ್‌ನ 8ನೇ ದಿನ ಭಾರತ ತನ್ನ ಪದಕ ಬೇಟೆಯನ್ನು ಮತ್ತಷ್ಟು ಬಲಪಡಿಸಿದ್ದು, ವೇಟ್‌ಲಿಫ್ಟಿಂಗ್‌ನಲ್ಲಿ ಲವ್‌ಪ್ರೀತ್ ಸಿಂಗ್ ಬೆಳ್ಳಿ ಪದಕ ಗೆದ್ದರೆ, ಮಹಿಳೆಯರ ಡಿಸ್ಕಸ್ ಥ್ರೋ...

Read moreDetails

ಫ್ರೆಂಡ್‌ಶಿಪ್ ಡೇ ಸ್ಪೆಷಲ್‌: ಸ್ನೇಹಿತರೊಂದಿಗೆ ಪಿಜ್ಜಾ ಗೇಮ್ ಆಡಿ, ಫ್ರೀ ಕ್ಯಾಶ್ ಗೆಲ್ಲಿ!

ಈಶ್ವರ ಖಂಡ್ರೆ (4)

ಬೆಂಗಳೂರು (ಜುಲೈ 31): ಸ್ನೇಹಿತರ ದಿನಾಚರಣೆ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಜನಪ್ರಿಯ ಫುಡ್ ಡೆಲಿವರಿ ಆಪ್ ಟೋಯಿಂಗ್ ಭರ್ಜರಿ ಕ್ಯಾಂಪೇನ್ ಒಂದನ್ನು ಆರಂಭಿಸಿದೆ. ಸ್ನೇಹಿತರೊಂದಿಗೆ ಸೇರಿ ಫುಡ್...

Read moreDetails

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಈಶ್ವರ ಖಂಡ್ರೆ (2)

ಬೆಂಗಳೂರು (ಜುಲೈ 31): ರಾಜ್ಯದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಕೆಲ ದಿನಗಳ ಕಾಲ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

Read moreDetails

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ಈಶ್ವರ ಖಂಡ್ರೆ (1)

ಕನ್ನಡದಲ್ಲಿ ನಾಯಕನಾಗಿ, ಖಳನಾಯಕನಾಗಿ ನಟನೆ ಮಾಡಿರುವ ವಜ್ರಾಂಗ್ ಶೆಟ್ಟಿ ಕಳೆದ ವಾರ ಮತ್ತೊಂದು ಹೊಸ ಹೆಜ್ಜೆ ಹಾಕಿದ್ದಾರೆ. ತಮಿಳುನಾಡಿನ ಖ್ಯಾತ ನಟ ವಿಜಯ್ ದಳಪತಿಯವರ ಕೊನೆಯ ಚಿತ್ರದಲ್ಲಿ...

Read moreDetails

ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ

ಈಶ್ವರ ಖಂಡ್ರೆ

ಬೆಂಗಳೂರು, (ಜು.31): ಮಳೆ ಕೊರತೆಯಿಂದ ಯಾವುದೇ ಗ್ರಾಮೀಣ ಜನತೆ ಗುಳೆ ಹೋಗದಂತೆ ತಡೆಯಲು, ಇರುವ ಸ್ಥಳದಲ್ಲೇ ವಿಬಿಜಿ ರಾಮ್ ಜಿಯಡಿ ಉದ್ಯೋಗ ನೀಡಲು ಕ್ರಮ ವಹಿಸಿ ಎಂದು...

Read moreDetails

ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ

Untitled design (24)

ನವದೆಹಲಿ, (ಜುಲೈ 31): ಆಂಧ್ರಪ್ರದೇಶದ ಉತ್ತರ ಭಾಗದ ಅಭಿವೃದ್ಧಿಗೆ ಹೊಸ ಮೈಲಿಗಲ್ಲಾಗಲಿರುವ ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ...

Read moreDetails

ರಷ್ಯಾ ಯುದ್ಧ ಸಂತ್ರಸ್ತರ ಪರ ಸುಪ್ರೀಂ ಕೋರ್ಟ್; ನೋಡಲ್ ಅಧಿಕಾರಿ ನೇಮಕಕ್ಕೆ ಆದೇಶ

Untitled design (21)

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ, ಗಾಯಗೊಂಡ ಹಾಗೂ ನಾಪತ್ತೆಯಾಗಿರುವ ಭಾರತೀಯ ನಾಗರಿಕರ ಕುಟುಂಬಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಿದೇಶಾಂಗ ಸಚಿವಾಲಯ (MEA)...

Read moreDetails

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

ಬಲಿಷ್ಠ (17)

ಬೆಂಗಳೂರು, (ಜುಲೈ 29): ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಇದೀಗ ಹತ್ತಿರವಾಗಿದೆ. ಹಲವು ದಿನಗಳಿಂದ ಕೇಳಿಬರುತ್ತಿದ್ದ ಮದುವೆ ಸುದ್ದಿಗೆ...

Read moreDetails

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಬಲಿಷ್ಠ (18)

ಬೆಂಗಳೂರು, (ಜುಲೈ 29): ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿರುವ ಬೆನ್ನಲ್ಲೇ,...

Read moreDetails

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

ಬಲಿಷ್ಠ (16)

ಐಸಿಸಿ ಇಂದು ಬಿಡುಗಡೆ ಮಾಡಿರುವ ನೂತನ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾದ ವಿಕೆಟ್‌ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. 916 ರೇಟಿಂಗ್ ಪಾಯಿಂಟ್‌ಗಳೊಂದಿಗೆ...

Read moreDetails

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಬಲಿಷ್ಠ (15)

ಕೈವ್, (ಜುಲೈ 29): ರಷ್ಯಾ-ಉಕ್ರೇನ್ ಯುದ್ಧದ ತೀವ್ರತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆ, ಉಕ್ರೇನ್‌ನ ಚೊರ್ನೊಮೊರ್ಸ್ಕ್ ಬಂದರಿನ ಬಳಿ ನಿಂತಿರುವ ಸರಕು ಸಾಗಣೆ ಹಡಗೊಂದರಲ್ಲಿ 15 ಸಿಬ್ಬಂದಿ ಸಿಲುಕಿದ್ದು,...

Read moreDetails

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

ಬಲಿಷ್ಠ (14)

ಬೆಂಗಳೂರು, ಜುಲೈ 29: ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಕಾವೇರಿ ಜಲ ನಿಯಂತ್ರಣ...

Read moreDetails

RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!

ಬಲಿಷ್ಠ (13)

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಮೌಲ್ಯಯುತ ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾಗಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಅಮೆರಿಕದ ಹೂಡಿಕೆ ಬ್ಯಾಂಕ್ ಹೌಲಿಹಾನ್ ಲೋಕೆ (Houlihan...

Read moreDetails

ಏರ್ ಇಂಡಿಯಾ ಎಐ-171 ದುರಂತ; ಇಂಧನ ಸ್ವಿಚ್‌ನಲ್ಲಿ ದೋಷವಿಲ್ಲ ಎಂದ ಕೇಂದ್ರ

ಬಲಿಷ್ಠ (12)

ನವದೆಹಲಿ, (ಜುಲೈ 29): ಕಳೆದ ವರ್ಷ ಅಹಮದಾಬಾದ್‌ನಲ್ಲಿ ಭೀಕರತೆಗೆ ಸಾಕ್ಷಿಯಾದ 260 ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಏರ್ ಇಂಡಿಯಾ ಎಐ-171 ವಿಮಾನ ದುರಂತದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ...

Read moreDetails

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಬಲಿಷ್ಠ (11)

ಬೆಂಗಳೂರು, (ಜುಲೈ 29): ಕಾವೇರಿ ನೀರು ಹಂಚಿಕೆ ವಿಚಾರ ಮತ್ತೊಮ್ಮೆ ರಾಜಕೀಯ ಕಾವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ...

Read moreDetails

ಶಸ್ತ್ರಚಿಕಿತ್ಸೆಯ ಬಳಿಕ ಕೊಯಮತ್ತೂರು ಅಯ್ಯಪ್ಪನ ದರ್ಶನ ಪಡೆದ ರಾಮ್ ಚರಣ್

ಬಲಿಷ್ಠ (10)

ತೆಲುಗು ಚಿತ್ರರಂಗದ ನಟ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಮುಂಬರುವ ‘ಪೆದ್ದಿ’ ಚಿತ್ರದ ಚಿತ್ರೀಕರಣದ ವೇಳೆ ಮಣಿಕಟ್ಟಿಗೆ ಗಾಯಗೊಂಡಿದ್ದರು. ವೈದ್ಯರ ಸಲಹೆಯಂತೆ...

Read moreDetails

ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್

ಬಲಿಷ್ಠ (9)

ಮದುವೆಯ ಆಮೀಷವೊಡ್ಡಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಮಧ್ಯಂತರ ರಿಲೀಫ್ ನೀಡಿದೆ....

Read moreDetails

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

ಬಲಿಷ್ಠ (8)

ಬೆಂಗಳೂರು, (ಜುಲೈ 29): ಕಾವೇರಿ ನೀರು ಹಂಚಿಕೆ ವಿವಾದದ ನಡುವೆಯೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನಾಳೆ ಮಹತ್ವದ ತುರ್ತು ಸಭೆ ಕರೆದಿದೆ. ಮಧ್ಯಾಹ್ನ 2.30...

Read moreDetails

ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ

ಬಲಿಷ್ಠ (7)

ನವದೆಹಲಿ, (ಜುಲೈ 29): ದೇಶಾದ್ಯಂತ ನೀಟ್ (NEET-UG) ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ವ್ಯಾಪಕ ಚರ್ಚೆಗೆ ಕಾರಣವಾದ ಬೆನ್ನಲ್ಲೇ,...

Read moreDetails

ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್

ಬಲಿಷ್ಠ (6)

ನವದೆಹಲಿ (ಜುಲೈ 29): ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ತಲಬಿರಾ-II ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂ...

Read moreDetails

ವಂದೇ ಮಾತರಂಗೆ ಗೌರವ ಕಡ್ಡಾಯ; ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

ಬಲಿಷ್ಠ (5)

ನವದೆಹಲಿ (ಜುಲೈ 29): ರಾಷ್ಟ್ರಗೀತೆ 'ವಂದೇ ಮಾತರಂ'ಗೆ ಅವಮಾನ ಮಾಡುವುದು ಅಥವಾ ಉದ್ದೇಶ ಪೂರ್ವಕವಾಗಿ 'ವಂದೇ ಮಾತರಂ' ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ರಾಷ್ಟ್ರೀಯ ಗೌರವಕ್ಕೆ...

Read moreDetails

ಬಹುಭಾಷಾ ನಟಿ ಊರ್ವಶಿ ಮತ್ತೆ ಕನ್ನಡಕ್ಕೆ ಕಂಬ್ಯಾಕ್

ಬಲಿಷ್ಠ (4)

ರಾಮ ಶಾಮ ಭಾಮ ಖ್ಯಾತಿಯ ಬಹುಭಾಷಾ ನಟಿ ಊರ್ವಶಿ ಕನ್ನಡಕ್ಕೆ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್‌ಗೂ ಮುನ್ನ ಅಣ್ಣಾವ್ರ ಸ್ಮಾರಕಕ್ಕೆ ತೆರಳಿ, ಹಳೆಯ ನೆನಪುಗಳನ್ನ...

Read moreDetails

CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ

ಬಲಿಷ್ಠ (2)

ಬೆಂಗಳೂರು, (ಜುಲೈ 29): ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ...

Read moreDetails

70 ಗಂಟೆ ಕೆಲಸದ ಚರ್ಚೆ ನಡುವೆ ಇನ್ಫೋಸಿಸ್‌ಗೆ 1.9 ಕೋಟಿ ರೂ. ದಂಡ; ಫ್ರಾನ್ಸ್‌ ಕಠಿಣ ಕ್ರಮ!

ಬಲಿಷ್ಠ (1)

ಭಾರತದಲ್ಲಿ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡುವ ಸಂಸ್ಕೃತಿ ಬೆಳೆಸಬೇಕು ಎಂದು ಇತ್ತೀಚೆಗೆ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ನೀಡಿದ್ದ ಹೇಳಿಕೆ ದೇಶಾದ್ಯಂತ ವ್ಯಾಪಕ...

Read moreDetails

ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!

ಬಲಿಷ್ಠ

ಜಪಾನ್‌ನ ಐಚಿ-ನಗೋಯಾದಲ್ಲಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 20ನೇ ಏಷ್ಯನ್ ಗೇಮ್ಸ್‌ಗೆ ಹಾಕಿ ಇಂಡಿಯಾ 20 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ....

Read moreDetails

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಪೊಲೀಸರ (33)

ಬೆಂಗಳೂರು, ಜುಲೈ 28: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಆಗಸ್ಟ್ 13ರಿಂದ ಆಗಸ್ಟ್ 27ರವರೆಗೆ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿದ್ದು,...

Read moreDetails

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

ಪೊಲೀಸರ (28)

ಬೆಂಗಳೂರು, ಜುಲೈ 28: ಬೆಂಗಳೂರು ನಗರದ ರಸ್ತೆ ಹಾಗೂ ಕಾಲುದಾರಿಗಳಲ್ಲಿ ಹಲವು ದಿನಗಳಿಂದ ಬಳಕೆಯಾಗದೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಅನಾಥ ವಾಹನಗಳ (Abandoned Vehicles) ವಿರುದ್ಧ ಬೆಂಗಳೂರು...

Read moreDetails

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

ಪೊಲೀಸರ (25)

ನವದೆಹಲಿ, ಜುಲೈ 28: ಜಾಗತಿಕ ಸಾಗರ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 2026ರ ವೇಳೆಗೆ ವಿಶ್ವದ ಎರಡನೇ ಅತಿ ದೊಡ್ಡ ನಾವಿಕರ (Seafarers) ಪೂರೈಕೆ...

Read moreDetails

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

ಪೊಲೀಸರ (24)

ಜಾಗತಿಕ ಸಿನಿಪ್ರಿಯರು ಕಾತರದಿಂದ ಕಾಯುತ್ತಿರುವ ಹಾಲಿವುಡ್‌ನ ಬಹುನಿರೀಕ್ಷಿತ ‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ (Spider-Man: Brand New Day) ಸಿನಿಮಾ ಭಾರತದಲ್ಲೂ ಬಿಡುಗಡೆಗೆ ಸಜ್ಜಾಗಿದೆ. ಆದರೆ,...

Read moreDetails

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

ಪೊಲೀಸರ (22)

ತಿರುವನಂತಪುರಂ, ಜುಲೈ 28: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸೌಲಭ್ಯ ಕಲ್ಪಿಸಲಾಗಿದ್ದು, ಆಗಸ್ಟ್ 4ರಿಂದ ಆನ್‌ಲೈನ್ ದರ್ಶನ...

Read moreDetails

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಪೊಲೀಸರ (19)

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರ ಕುರಿತು ಮಾಹಿತಿ ನೀಡಿದ್ದ ವ್ಯಕ್ತಿಯನ್ನೇ ಬಂಧಿಸಿದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ...

Read moreDetails

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

ಪೊಲೀಸರ (17)

ಮಂಗಳೂರು, (ಜುಲೈ 28): ರಾಜ್ಯದ ಗಮನ ಸೆಳೆದಿದ್ದ ಬಿಸಿ ರೋಡ್ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಚೇತನ್ ಚಿಕಿತ್ಸೆ ಪೂರ್ಣಗೊಂಡ...

Read moreDetails

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

ಪೊಲೀಸರ (14)

ನವದೆಹಲಿ, (ಜುಲೈ 28): ಭಾರತ ಅಂಚೆ ಇಲಾಖೆ (India Post) ಮೊದಲ ಬಾರಿಗೆ ‘ದಾಖಲೆ’ (Document) ಎಂಬ ಪದಕ್ಕೆ ಅಧಿಕೃತ ವ್ಯಾಖ್ಯಾನ ನೀಡಿದ್ದು, ಸ್ಪೀಡ್ ಪೋಸ್ಟ್ ಸೇವೆಯಲ್ಲಿ...

Read moreDetails

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

ಪೊಲೀಸರ (12)

ಯಾದಗಿರಿ, (ಜುಲೈ 28): ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕೃಷ್ಣಾ ನದಿಗೆ ನೀರಿನ ಹರಿವು ಹೆಚ್ಚಾಗಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ...

Read moreDetails

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಪೊಲೀಸರ (11)

ಬೆಂಗಳೂರು, (ಜುಲೈ 28): ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ನಾಳೆಯೂ...

Read moreDetails

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

ಪೊಲೀಸರ (9)

ನವದೆಹಲಿ, ಜುಲೈ 28: ಲೋಕಸಭೆಯ ಇಂದಿನ ಕಲಾಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ...

Read moreDetails

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

ಪೊಲೀಸರ (5)

ಬೆಂಗಳೂರು (ಜುಲೈ 28): ಕೃತಕ ಬುದ್ಧಿಮತ್ತೆ (ಎಐ) ಇಂದು ಎಲ್ಲಾ ರಂಗಗಳನ್ನೂ ಆವರಿಸಿಕೊಳ್ಳುತ್ತಿದೆ. ವಿಶೇಷವಾಗಿ ಟೆಲಿಕಾಂ, ಮಾಧ್ಯಮ, ಸೆಮಿಕಂಡಕ್ಟರ್ ಮತ್ತು ತಂತ್ರಜ್ಞಾನ (ಟಿಎಂಟಿ) ವಲಯಗಳಲ್ಲಿ ಎಐ ಬಗ್ಗೆ...

Read moreDetails

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ಪೊಲೀಸರ (4)

ಬೆಂಗಳೂರು, (ಜುಲೈ 28):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಇಂದು ಸ್ಯಾಂಡಲ್‌ವುಡ್ ನಟ ಧನ್ವೀರ್...

Read moreDetails

POKಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ದಾಳಿ: 20 ಮಂದಿ ಬಲಿ

ಪೊಲೀಸರ (2)

ರಾವಲಕೋಟ್ (ಜುಲೈ 28): ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ನಡುವೆಯೇ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದ ಪ್ರತಿಭಟನಾಕಾರರ...

Read moreDetails

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಪೊಲೀಸರ

ಶಹಜಹಾನ್‌ಪುರ, (ಜುಲೈ 28): ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಕನ್ವರ್ ಯಾತ್ರೆಯನ್ನು ಸುಸೂತ್ರವಾಗಿ ನಡೆಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಭಕ್ತರ ಸುರಕ್ಷತೆ ಮತ್ತು ಸುಗಮ...

Read moreDetails

ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ

Untitled design (77)

ನವದೆಹಲಿ, (ಜುಲೈ 28): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆ ಮತ್ತೊಮ್ಮೆ ರಾಜಕೀಯ ಮತ್ತು ಕಾನೂನು ಚರ್ಚೆಯ ಕೇಂದ್ರಬಿಂದುವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು...

Read moreDetails
Page 1 of 5 1 2 5

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist