ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು
ಚಾಮರಾಜನಗರ ಸೆ.8: ವನ್ಯಜೀವಿಗಳ ಸಹಜ ಚಲನವಲನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಸಫಾರಿ ವೇಳೆ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಂಡೀಪುರ ಹುಲಿ ಸಂರಕ್ಷಿತ...
Read moreDetailsಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.
ಚಾಮರಾಜನಗರ ಸೆ.8: ವನ್ಯಜೀವಿಗಳ ಸಹಜ ಚಲನವಲನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಸಫಾರಿ ವೇಳೆ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಂಡೀಪುರ ಹುಲಿ ಸಂರಕ್ಷಿತ...
Read moreDetailsಬೆಂಗಳೂರು ಸೆ.8: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಬಹುಭಾಷಾ ಖ್ಯಾತ ನಟಿ ರೋಜಾ ಅವರು ಆಗಮಿಸುತ್ತಿದ್ದಾರೆ. ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಿರಿಯ ನಿರ್ದೇಶಕ ಡಾ....
Read moreDetailsಮಂಡ್ಯ ಸೆ.8: ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ...
Read moreDetailsಮಂಗಳೂರು, ಸೆ. 8: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಫೋನ್ಗಳು ಪತ್ತೆಯಾದ ಘಟನೆ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೂ ಪೊಲೀಸರು ದಿಢೀರ್...
Read moreDetailsಮುಂಬೈ, ಸೆ. 8: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಕಾರ್ಯಕ್ರಮಕ್ಕೂ ಮುನ್ನ ಮುಂಬೈನಲ್ಲಿ ಭದ್ರತಾ ಆತಂಕ ಸೃಷ್ಟಿಸುವ ಘಟನೆ ನಡೆದಿದೆ. ಕಾರ್ಯಕ್ರಮ ನಡೆಯಬೇಕಿದ್ದ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ನೀತಾ...
Read moreDetailsನವದೆಹಲಿ, ಸೆ. 8: ವಾರದಲ್ಲಿ ಐದು ದಿನಗಳ ಕೆಲಸದ ವಾರ ಜಾರಿಗೆ ತರುವಂತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಸೆಪ್ಟೆಂಬರ್ 11ರಂದು...
Read moreDetailsವಿಜಯಪುರ ಸೆ.8: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸುಖದೇವ್ ಭಂಡಾರಿ...
Read moreDetailsಬೆಂಗಳೂರು ಸೆ.8: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ನನ್ನ ನಡುವೆ ಯಾವುದೇ ಗೊಂದಲವಿಲ್ಲ. ಸರ್ಕಾರದ ವಸತಿ ಗೃಹದ ಹಂಚಿಕೆ ವಿಚಾರದಲ್ಲಿ ತಪ್ಪು ಮಾಹಿತಿ ಹೇಗೆ ಹೋಗಿದೆಯೋ ಗೊತ್ತಿಲ್ಲ...
Read moreDetailsಬೆಂಗಳೂರು ಸೆ.8: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಅಂಗೀಕಾರ ಮಾಡಲಾಗಿದೆ....
Read moreDetailsಜರ್ಮನಿಯ ಐಷಾರಾಮಿ ಕಾರು ತಯಾರಕ ಬಿಎಂಡಬ್ಲ್ಯು ಭಾರತದಲ್ಲಿ ತನ್ನ ಹೊಸ i5 Long Wheelbase (LWB) ಎಲೆಕ್ಟ್ರಿಕ್ ಸೆಡಾನ್ ಅನ್ನು ಬಿಡುಗಡೆ ಮಾಡಿದೆ. ಇದರ ಆರಂಭಿಕ ಎಕ್ಸ್ಶೋರೂಂ...
Read moreDetailsನವದೆಹಲಿ ಸೆ.8: ಭಾರತ ಆತಿಥ್ಯ ವಹಿಸುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು...
Read moreDetailsಬೆಂಗಳೂರು ಗ್ರಾಮಾಂತರ ಸೆ.8: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದೇವನಹಳ್ಳಿ ತಾಲೂಕಿನ ಕೊಡಗುರ್ಕಿ...
Read moreDetailsಬೆಂಗಳೂರು ಸೆ.8: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್...
Read moreDetailsಗೋಲ್ಡನ್ ಸ್ಟಾರ್ ಗೋಲ್ಡನ್ ಅಲ್ಬಮ್ಗೆ ಮತ್ತೊಂದು ಬ್ಯೂಟಿಫುಲ್ ಸಾಂಗ್ ಸೇರಿಕೊಂಡಿದೆ. ಬೃಂದಾವಿಹಾರಿಯ ಹೊಚ್ಚ ಹೊಸ ಗೀತೆ ನಾದಸುನಾದ ಅದಾಗಿದ್ದು, ಕಣ್ಮನ ತಣಿಸುತ್ತಿದೆ. ಕೃಷ್ಣನ ಭಕ್ತಿ ಹಾಗೂ ಪ್ರೇಮದ...
Read moreDetailsಕನ್ನಡ ಚಿತ್ರರಂಗದ ಹಿರಿಯ ನಟಿ ಎಂ.ಎನ್. ಲಕ್ಷ್ಮೀದೇವಿ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೀಗ ಈ ವದಂತಿಗೆ ಅವರ ಕುಟುಂಬದವರು ಸ್ಪಷ್ಟನೆ ನೀಡಿದ್ದಾರೆ....
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಮಹತ್ವಾಕಾಂಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ರವಿಚಂದ್ರನ್ ಅಭಿನಯಿಸಿ, ನಿರ್ದೇಶಿಸಿದ್ದ ‘ಶಾಂತಿ-ಕ್ರಾಂತಿ’ ಚಿತ್ರವನ್ನು ಮರು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಇತ್ತೀಚೆಗೆ ಜೋರಾಗಿದೆ. ಸಿನಿಮಾ ಬಿಡುಗಡೆಯಾದ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಬಂಧಿಸಿದ ಮುಡಾ ನಿವೇಶನ ಹಂಚಿಕೆ ಪ್ರಕರಣ ಇದೀಗ ಮತ್ತೊಂದು ಕಾನೂನು ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’...
Read moreDetailsನವದೆಹಲಿ: ದೇಶದ ಜಿಎಸ್ಟಿ ಸಂಗ್ರಹದಲ್ಲಿ ಮತ್ತೊಮ್ಮೆ ಉತ್ತಮ ಬೆಳವಣಿಗೆ ದಾಖಲಾಗಿದೆ. 2026ರ ಆಗಸ್ಟ್ ತಿಂಗಳಲ್ಲಿ ಸರ್ಕಾರದ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹ ₹1,99,853...
Read moreDetailsಈ ಬಾರಿಯ ದಸರಾ ಹಬ್ಬಕ್ಕೆ ಸ್ಯಾಂಡಲ್ವುಡ್ನಲ್ಲಿ ಗೋಲ್ಡನ್ ಧಮಾಕಾ ಫಿಕ್ಸ್. ಪರಭಾಷೆ ಸಿನಿಮಾಗಳ ಆಕ್ರಮಣದ ನಡುವೆ, ಕನ್ನಡಿಗರನ್ನ ಥಿಯೇಟರ್ಗೆ ಸೆಳೆಯಲು ಬೃಂದಾವಿಹಾರಿ ಚಿತ್ರದ ಮೂಲಕ ಗೋಲ್ಡನ್ ಸ್ಟಾರ್...
Read moreDetailsನವದೆಹಲಿ, ಸೆಪ್ಟೆಂಬರ್ 1: ದೇಶದ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹದಲ್ಲಿ ಮತ್ತೊಮ್ಮೆ ಉತ್ತಮ ಬೆಳವಣಿಗೆ ದಾಖಲಾಗಿದೆ. ಆಗಸ್ಟ್ 2026ರಲ್ಲಿ ಸರ್ಕಾರದ ಒಟ್ಟು ಜಿಎಸ್ಟಿ ಸಂಗ್ರಹ...
Read moreDetailsಬೆಂಗಳೂರು ಸೆ. 01: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್ಲೈನ್...
Read moreDetailsಪ್ರಯಾಗ್ರಾಜ್, ಸೆಪ್ಟೆಂಬರ್ 1: ಉತ್ತರ ಪ್ರದೇಶದ ಪ್ರಯಾಗ್ರಾಜ್-ಕೌಶಂಬಿ ಗಡಿಯಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ 11 ಮಂದಿ ಬಲಿಯಾಗಿದ್ದಾರೆ. ಮೃತರಲ್ಲಿ ಎಂಟು ಮಕ್ಕಳು ಸೇರಿದ್ದಾರೆ....
Read moreDetailsನವದೆಹಲಿ, ಸೆಪ್ಟೆಂಬರ್ 1: ಜಾಗತಿಕ ಮಟ್ಟದಲ್ಲಿ ವ್ಯಾಪಾರ ಸಂಘರ್ಷ, ಯುದ್ಧದ ಆತಂಕ ಹಾಗೂ ಪೂರೈಕೆ ಸರಪಳಿಯಲ್ಲಿನ ಅಸ್ಥಿರತೆ ಮುಂದುವರಿದಿರುವ ನಡುವೆಯೇ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ...
Read moreDetailsಕಠ್ಮಂಡು, ಸೆ.1: ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಸಂಭವಿಸಿದ ಹಿಂದೆಂದೂ ಕಂಡು ಕೇಳರಿಯದ ರಣ ಭೀಕರ ಪ್ರವಾಹದ ಪರಿಣಾಮವಾಗಿ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕಳೆದ ವಾರ ಸಂಭವಿಸಿದ...
Read moreDetailsನವದೆಹಲಿ, ಸೆ. 01: ಕಳೆದ ಏಳೆಂಟು ದಿನಗಳಿಂದ ಬಹುತೇಕ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಇಂದು ಮಂಗಳವಾರ ದೇಶೀಯ ಮಾರುಕಟ್ಟೆಯಲ್ಲಿ...
Read moreDetailsಬೆಂಗಳೂರು, ಸೆ. 01: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ನಟ...
Read moreDetailsನವದೆಹಲಿ, ಸೆ.01: ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ಸತತ ಎರಡನೇ ತಿಂಗಳು ವಿಮಾನ ಟರ್ಬೈನ್ ಇಂಧನ (ATF) ದರ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು (OMCs)...
Read moreDetailsಧಾರವಾಡ, ಸೆ. 01: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ...
Read moreDetailsಮಂಡ್ಯ ಸೆ.01: ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ...
Read moreDetailsಟೆಹ್ರಾನ್, ಸೆಪ್ಟೆಂಬರ್ 1:ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ನಡುವೆ ಅಮೆರಿಕ ಸೇನೆ ಬಳಸಿದ ಅತ್ಯಾಧುನಿಕ ಪ್ರೆಸಿಷನ್ ಸ್ಟ್ರೈಕ್ ಮಿಸೈಲ್ (Precision Strike Missile) (PrSM) ಕ್ಷಿಪಣಿಗೆ...
Read moreDetailsನವದೆಹಲಿ, ಸೆ. 1: ಸೆಪ್ಟೆಂಬರ್ ತಿಂಗಳ ಆರಂಭದಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿವೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ...
Read moreDetailsಬೆಂಗಳೂರು ಸೆ.01: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಉಡುಪಿ ಮತ್ತು ಉತ್ತರ ಕನ್ನಡದ...
Read moreDetailsಬೆಂಗಳೂರು ಸೆ.01: ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತ್ಯೇಕವಾಗಿ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದಾರೆ....
Read moreDetailsದಾವಣಗೆರೆ ಸೆ.01: ಗುಟ್ಕಾ ನಿಷೇಧ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಚಿತ್ರದುರ್ಗ ಭಾಗಕ್ಕೆ ನೀರು ಹರಿಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ದಾವಣಗೆರೆಯಲ್ಲಿ ಇಂದು ಬಂದ್ಗೆ ಕರೆ...
Read moreDetailsಕ್ಯಾಲಿಫೋರ್ನಿಯಾ, ಸೆ.01: ಜಾಗತಿಕ ಟೆಕ್ ದಿಗ್ಗಜ ಆ್ಯಪಲ್ ಸಂಸ್ಥೆಯಲ್ಲಿ ಮಹತ್ವದ ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಕಳೆದ 15 ವರ್ಷಗಳಿಂದ ಕಂಪನಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿರುವ ಟಿಮ್...
Read moreDetailsನವದೆಹಲಿ, ಸೆ.01: ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆಯೇ ಡಿಜಿಟಲ್ ಪಾವತಿ ಮಾಡಲು ಸಾಧ್ಯವಾಗುವ ಹೊಸ ಅವಕಾಶವನ್ನು ಫೋನ್ಪೇ ಪರಿಚಯಿಸಿದೆ. ದೇಶದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆಗಳಲ್ಲಿ ಒಂದಾಗಿರುವ...
Read moreDetailsಇಂದಿನ ಪಂಚಾಂಗದ ಪ್ರಕಾರ ರಾಹುಕಾಲ ಮಧ್ಯಾಹ್ನ 3:25ರಿಂದ 4:57ರವರೆಗೆ, ಯಮಗಂಡ ಬೆಳಗ್ಗೆ 9:15ರಿಂದ 10:47ರವರೆಗೆ ಮತ್ತು ಗುಳಿಕ ಕಾಲ ಮಧ್ಯಾಹ್ನ 12:20ರಿಂದ 1:52ರವರೆಗೆ ಇರಲಿದೆ. ಪ್ರಮುಖ ಕಾರ್ಯಗಳನ್ನು...
Read moreDetailsಫುಟ್ಬಾಲ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ದಿಗ್ಗಜ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಅರ್ಜೆಂಟೀನಾ ತಂಡದ ನಾಯಕನಾಗಿ ಹಲವು ಮಹತ್ವದ...
Read moreDetailsಬೆಂಗಳೂರು ಆ.31: ಅಕ್ರಮ ವಲಸಿಗರ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯನ್ನು ಪೊಲೀಸರು ಮುಂದುವರಿಸಿದ್ದು, ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ 31...
Read moreDetailsಬೆಂಗಳೂರು ಆ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಟೋಲ್ ದರ ಏರಿಕೆಯ ಬಿಸಿ ತಟ್ಟಲಿದೆ. ನೆಲಮಂಗಲ–ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ–ದೇವಿಹಳ್ಳಿ ವ್ಯಾಪ್ತಿಯ ಟೋಲ್ ಪ್ಲಾಜಾಗಳಲ್ಲಿ ಸೆಪ್ಟೆಂಬರ್...
Read moreDetailsನವದೆಹಲಿ ಆ.31: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ, ಕಚ್ಚಾ ತೈಲ ಬೆಲೆಗಳ ಏರಿಕೆ, ಜಾಗತಿಕ ವ್ಯಾಪಾರ ಅನಿಶ್ಚಿತತೆ ಹಾಗೂ ಹಣಕಾಸು ಮಾರುಕಟ್ಟೆಯ ಏರಿಳಿತದಂತಹ ಸವಾಲುಗಳ ನಡುವೆಯೂ...
Read moreDetailsಬೆಂಗಳೂರು, ಆಗಸ್ಟ್ 31: ಬೆಂಗಳೂರಿನ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆ (BSRP) ಕಾಮಗಾರಿಗಳಿಗೆ ಇದೀಗ ಮತ್ತಷ್ಟು ಚುರುಕು ಸಿಕ್ಕಿದೆ. ಮಲ್ಲಿಗೆ ಕಾರಿಡಾರ್ನ ಪ್ರಮುಖ ಸಿವಿಲ್ ಕಾಮಗಾರಿಗಳ...
Read moreDetailsಯುವ ಹಾಗೂ ಉದಯೋನ್ಮುಖ ಕಲಾವಿದರನ್ನು ಪ್ರೋತ್ಸಾಹಿಸುವ ತಮ್ಮ ಪರಂಪರೆಯನ್ನು ಮುಂದುವರಿಸಿರುವ ರಿಷಬ್ ಶೆಟ್ಟಿ, ಈಗ ‘MAGICC’ ಕಿರುಚಿತ್ರದ ಮೂಲಕ ಮತ್ತೊಮ್ಮೆ ಹೊಸ ತಂಡಕ್ಕೆ ಆಸರೆಯಾಗಿದ್ದಾರೆ. ನವನಿರ್ದೇಶಕ ಶಿವಚಿರಂತನ...
Read moreDetailsದಾವಣಗೆರೆ, ಆಗಸ್ಟ್ 31: ಗುಟ್ಕಾ ನಿಷೇಧ ಹಾಗೂ ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಸುತ್ತಿರುವ ವಿಚಾರವನ್ನು ಮುಂದಿಟ್ಟುಕೊಂಡು ನಾಳೆ ದಾವಣಗೆರೆ ನಗರ ಬಂದ್ಗೆ ಕರೆ ನೀಡಲಾಗಿದೆ. ಮಾಜಿ ಸಚಿವ...
Read moreDetailsಬೆಂಗಳೂರು, ಆಗಸ್ಟ್ 31: ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಸಿಹಿ ತಿನಿಸುಗಳಿಗೆ ಬೇಡಿಕೆ ಹೆಚ್ಚಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹಲವು ಸ್ವೀಟ್ಸ್ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ...
Read moreDetailsದಾವಣಗೆರೆ, ಆಗಸ್ಟ್ 31: ಒಂದೇ ರಾತ್ರಿ ಇದ್ದಕ್ಕಿದ್ದಂತೆ ಬರೋಬ್ಬರಿ 830 ನಾಟಿ ಕೋಳಿಗಳು ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ. ಯಾವುದೇ ರೋಗದ ಲಕ್ಷಣಗಳಿಲ್ಲದೆ, ಆಹಾರ...
Read moreDetailsತುಮಕೂರು, ಆಗಸ್ಟ್ 31: ನೇಪಾಳದಲ್ಲಿ ಸಂಭವಿಸಿರುವ ರಣ ಭೀಕರ ಪ್ರವಾಹದ ನಡುವೆ ಕರ್ನಾಟಕದ ತುಮಕೂರು ಮೂಲದ ಇಬ್ಬರು ಯಾತ್ರಿಕರು ನಾಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಅಮೆರಿಕದಲ್ಲಿ ನೆಲೆಸಿರುವ...
Read moreDetailsನವದೆಹಲಿ, ಆಗಸ್ಟ್ 31: ಸೆಪ್ಟೆಂಬರ್ 5ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮೆರವಣಿಗೆಯಿಂದ ಯಾವುದೇ...
Read moreDetailsವಾರಾಣಸಿ, ಆಗಸ್ಟ್ 31: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಗಂಗಾ ನದಿಯ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ನಗರದ ಪ್ರಮುಖ 84 ಘಾಟ್ಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿವೆ. ನದಿ...
Read moreDetailsಮಂಗಳೂರು ಆ.31: ತುಳು-ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಮೂಡಿಸಿರುವ ಬಹುನಿರೀಕ್ಷಿತ ‘ಟಾಸ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಟ ಹಾಗೂ ನಿರ್ದೇಶಕ ಅರ್ಜುನ್ ದೇವ್...
Read moreDetailsಉತ್ತರ ಕನ್ನಡ ಆ.31: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ಹಾಗೂ ಅದರ ಮರಿ ಏಕಾಏಕಿ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ...
Read moreDetailsಸೆಪ್ಟೆಂಬರ್ 6, 2026ರಂದು ಬಿಗ್ ಬಾಸ್ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಆವೃತ್ತಿಗಳು ಏಕಕಾಲದಲ್ಲಿ ಪ್ರೀಮಿಯರ್ ಆಗಲಿರುವ ಹಿನ್ನೆಲೆಯಲ್ಲಿ, JioStar ತನ್ನ ವಿಶೇಷ ಹೊಸ ಪ್ರೊಮೋವನ್ನು...
Read moreDetailsಭಾರತದಾದ್ಯಂತ ಜನರೊಂದಿಗೆ ಭಾವನಾತ್ಮಕ ನಂಟು ಬೆಸೆಯುವಲ್ಲಿ ಕಥೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಟೆಲಿವಿಷನ್ನ ಕಾಲ್ಪನಿಕ ಧಾರಾವಾಹಿಗಳು ವೀಕ್ಷಕರ ದೈನಂದಿನ ಬದುಕಿನ ಭಾಗವಾಗಿದ್ದು, ಅವುಗಳಲ್ಲಿನ ಪಾತ್ರಗಳ ಕನಸುಗಳು, ಸವಾಲುಗಳು...
Read moreDetailsಬೆಂಗಳೂರು ಆ.31: ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಆರಂಭಕ್ಕೂ ಮುನ್ನವೇ ಪಕ್ಷದ ನಾಯಕರ ನಡುವೆ ಒಳಜಗಳ ಹಾಗೂ ಗೊಂದಲಗಳು ಕಾಣಿಸಿಕೊಂಡಿವೆ ಎಂದು ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ....
Read moreDetailsನವದೆಹಲಿ, ಆಗಸ್ಟ್ 31: ಚಿನ್ನ ಖರೀದಿಸಲು ಎದುರು ನೋಡುತ್ತಿರುವವರಿಗೆ ಕೊಂಚ ನೆಮ್ಮದಿ ನೀಡುವ ಬೆಳವಣಿಗೆ ಕಂಡುಬಂದಿದೆ. ಕಳೆದ ವಾರದ ಬಹುತೇಕ ದಿನಗಳಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ,...
Read moreDetailsಬಿಷ್ಕೆಕ್, ಆಗಸ್ಟ್ 31: ಕಿರ್ಗಿಸ್ತಾನ್ನ ರಾಜಧಾನಿ ಬಿಷ್ಕೆಕ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್...
Read moreDetailsಚಿಕ್ಕಬಳ್ಳಾಪುರ ಆ.31 ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಹೆದ್ದಾರಿ ಬಳಿ ಬೈಕ್ವೊಂದನ್ನು ತಪ್ಪಿಸಲು ಹೋಗಿ ಕಂಟೇನರ್ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕಂಟೇನರ್ ಪಲ್ಟಿಯಾದ ವೇಳೆ ಪಕ್ಕದಲ್ಲೇ ಸಂಚರಿಸುತ್ತಿದ್ದ...
Read moreDetailsಬೆಂಗಳೂರು, ಆಗಸ್ಟ್ 30: ಚಾರಣಿಗರ (ಟ್ರಕ್ಕರ್ಸ್) ಸುರಕ್ಷತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಪರಿಸರ ಸೂಕ್ಷ್ಮತೆಯನ್ನು ರಕ್ಷಿಸುವ ಉದ್ದೇಶದಿಂದ, ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದ ಅರಣ್ಯ ವಲಯಗಳಲ್ಲಿ ಚಾರಣ ಮತ್ತು...
Read moreDetailsಬೆಂಗಳೂರು ಆ.30: ರಾಜ್ಯ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಐತಿಹಾಸಿಕ ಹಾಗೂ ಸರ್ಕಾರಿ...
Read moreDetailsನವದೆಹಲಿ ಆ.30: ಕಾರು ಖರೀದಿಸಲು ಯೋಜಿಸುತ್ತಿರುವವರಿಗೆ ಹುಂಡೈ ಮೋಟಾರ್ ಇಂಡಿಯಾ ಶಾಕ್ ನೀಡಿದೆ. ಕಂಪನಿಯು ಸೆಪ್ಟೆಂಬರ್ 2026ರಿಂದ ತನ್ನ ಸಂಪೂರ್ಣ ಪ್ರಯಾಣಿಕ ವಾಹನಗಳ ಶ್ರೇಣಿಯ ಬೆಲೆಗಳನ್ನು ಶೇ.1ರಷ್ಟು...
Read moreDetailsಲಖನೌ ಆ.30: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಹಠಾತ್ ಪ್ರವಾಹದ ಭೀಕರ ಪರಿಣಾಮ 700ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರವಾಹದಲ್ಲಿ ಉತ್ತರ ಪ್ರದೇಶದ ಕುಶಿನಗರ...
Read moreDetailsಲಖನೌ ಆ.30: ಭೀಕರ ಪ್ರವಾಹದಿಂದ ತತ್ತರಿಸಿರುವ ನೇಪಾಳದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ನೇಪಾಳದಲ್ಲಿ ಸುರಿಯುತ್ತಿರುವ ಮಳೆಯಿಂದ...
Read moreDetailsಬೆಳಗಾವಿ ಆ.30: ಕಳೆದ ಎರಡು-ಮೂರು ವರ್ಷಗಳಿಂದ ನಿರಂತರ ನಷ್ಟ ಅನುಭವಿಸುತ್ತಿದ್ದ ಈರುಳ್ಳಿ ಬೆಳೆಗಾರರಿಗೆ ಈ ಬಾರಿ ಕೊಂಚ ನೆಮ್ಮದಿ ಸಿಕ್ಕಿದೆ. ಬೆಳಗಾವಿ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ...
Read moreDetailsಬೆಂಗಳೂರು ಆಗಸ್ಟ್. 30: ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ #AskHDK ವೇದಿಕೆಯ ಮೂಲಕ ಜೆನ್'ಜಿಗಳು, ಯೂಟ್ಯೂಬರ್ಗಳು, ಸಾಮಾಜಿಕ ಮಾಧ್ಯಮದ ಪ್ರಭಾವಿಗಳು, ವಕೀಲರು ಮತ್ತು...
Read moreDetailsಲಕ್ನೋ ಆ.30 : ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ಪರಿಣಾಮ ಉತ್ತರ ಪ್ರದೇಶದಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ನೇಪಾಳದಲ್ಲಿ ಭಾರಿ ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿರುವ...
Read moreDetailsಟೆಹ್ರಾನ್ ಆ.30: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿರುವ ಬೆನ್ನಲ್ಲೇ, ಮುಸ್ಲಿಂ ರಾಷ್ಟ್ರಗಳು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಒಗ್ಗೂಡಬೇಕು ಎಂದು ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕರೆ...
Read moreDetailsಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಬಂಧಿಸಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿ...
Read moreDetailsತಾಷ್ಕೆಂಟ್ ಆ.30: ಪ್ರಧಾನಿ ನರೇಂದ್ರ ಮೋದಿ ಅವರ ಉಜ್ಬೇಕಿಸ್ತಾನ್ ಭೇಟಿ ವೇಳೆ ಭಾರತಕ್ಕೆ ಮಹತ್ವದ ಪರಮಾಣು ಇಂಧನ ಒಪ್ಪಂದವೊಂದು ದೊರೆತಿದೆ. ಭಾರತ ಮತ್ತು ಉಜ್ಬೇಕಿಸ್ತಾನ್ ನಡುವೆ ದೀರ್ಘಾವಧಿಯ...
Read moreDetailsಮಂಡ್ಯ ಆ.30: ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಕಂದಾಯ ಇಲಾಖೆಯ ಸರ್ವೇಯರ್ರೊಬ್ಬರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬಳಿ...
Read moreDetailsಚಂಡೀಗಢ ಆ. 30: ಪಂಜಾಬ್ನಲ್ಲಿ 28 ವರ್ಷದ ಸಾಮಾಜಿಕ ಜಾಲತಾಣದ ಇನ್ಫ್ಲುಯೆನ್ಸರ್ ಮೇಲೆ ನಡೆದಿದ್ದ ಭೀಕರ ದಾಳಿ ಪ್ರಕರಣ ಇದೀಗ ದುರಂತ ಅಂತ್ಯ ಕಂಡಿದೆ. ಅಪಹರಿಸಿ, ಹಲ್ಲೆ...
Read moreDetailsಧಾರವಾಡ ಆ.30: ಸೊಲ್ಲಾಪುರದಿಂದ ಧಾರವಾಡಕ್ಕೆ ಆಗಮಿಸಿದ ರೈಲಿನ ಬೋಗಿಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ...
Read moreDetailsಕಾರವಾರ ಆ.30: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ವೊಂದು ಮುಳುಗಡೆಯಾಗಿದೆ ಈ ವೇಳೆ ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್ಗಳ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಸುರಕ್ಷಿತವಾಗಿ...
Read moreDetailsಚಿಕ್ಕಬಳ್ಳಾಪುರ (ದೇವನಹಳ್ಳಿ) ಆ.30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ನಗರಕ್ಕೆ...
Read moreDetailsಬೆಂಗಳೂರು ಆ.30: ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ 7ನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿದ್ದು, ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆ ಆತ್ಮಹತ್ಯೆಯೇ ಅಥವಾ ಆಕಸ್ಮಿಕವಾಗಿ ನಡೆದಿದೆಯೇ ಎಂಬುದು...
Read moreDetailsನವದೆಹಲಿ ಆ.29: ದೇಶದ ಜನಪ್ರಿಯ ಮಸಾಲೆ ಬ್ರ್ಯಾಂಡ್ಗಳಲ್ಲೊಂದಾದ ಎವರೆಸ್ಟ್ ಫುಡ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಶಾಕ್ ನೀಡಿದೆ....
Read moreDetailsಬೆಂಗಳೂರು ಆ.29: ಸಿನಿಮಾದ ಬಜೆಟ್ ದೊಡ್ಡದಿದ್ದರೆ ಮಾತ್ರ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಸಿಗುತ್ತದೆ ಎಂಬ ಮಾತಿಗೆ ‘ಇರುಮುಡಿ’ ಸಿನಿಮಾ ತಕ್ಕ ತಿರುಗೇಟು ನೀಡಿದೆ. ನೂರಾರು ಕೋಟಿ...
Read moreDetailsಸ್ಯಾಂಡಲ್ವುಡ್ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಅವರ ಮದುವೆ ಸಂಭ್ರಮ ಕಳೆಗಟ್ಟಿದೆ. ನಟ ಚಿಕ್ಕಣ್ಣ ಮತ್ತು ಪಾವನಾ ಅವರ ಆರತಕ್ಷತೆ ಕಾರ್ಯಕ್ರಮ ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು,...
Read moreDetailsಕೀವ್ ಆ.29: ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ನಡೆಸಿದ ಭೀಕರ ಡ್ರೋನ್ ದಾಳಿಯಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 42 ಜನರು ಗಾಯಗೊಂಡಿದ್ದಾರೆ. ರಾತ್ರಿ ಪೂರ್ತಿ...
Read moreDetailsತಾಷ್ಕೆಂಟ್, ಆಗಸ್ಟ್ 29: ಎರಡು ದಿನಗಳ ಅಧಿಕೃತ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಸಂಜೆ ಉಜ್ಬೇಕಿಸ್ತಾನ್ ರಾಜಧಾನಿ ತಾಷ್ಕೆಂಟ್ಗೆ ಆಗಮಿಸಿದ್ದಾರೆ. ಉಜ್ಬೇಕಿಸ್ತಾನ್ ಅಧ್ಯಕ್ಷ...
Read moreDetailsಬೆಂಗಳೂರು ಆ 29: ನೇಪಾಳದಲ್ಲಿ ಸಂಭವಿಸಿದ ರಣ ಭೀಕರ ಜಲಪ್ರಳಯದ ನಡುವೆ ಸಿಲುಕಿದ್ದ ಕನ್ನಡಿಗರಿಗೆ ಕೊನೆಗೂ ನೆಮ್ಮದಿ ಸಿಕ್ಕಿದೆ. ಪ್ರವಾಹದ ಅಪಾಯದಿಂದ ಪಾರಾದ 54 ಮಂದಿ ಕನ್ನಡಿಗರು...
Read moreDetailsಬೆಂಗಳೂರು ಆ.29: ಬೆಂಗಳೂರಿನ ಟ್ರಾಫಿಕ್ ಬಗ್ಗೆ ಹೇಳುವಂತ್ತಿಲ್ಲ, ಅದರಲ್ಲಿಯೂ ವೀಕೆಂಡ್ ಬಂದರೆ ಸಾಕು ಟ್ರಾಫಿಕ್ ಜನ ಸುಸ್ತಾಗಿ ಹೋಗುತ್ತಾರೆ. ಬೆಂಗಳೂರಿನ ಜನ ದಟ್ಟಣೆ, ವಾಹನಗಳ ಹೆಚ್ಚಳದಿಂದ ದಿನದಿಂದ...
Read moreDetailsಬೆಂಗಳೂರು, ಆಗಸ್ಟ್ 29: ನಗರದಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ, ಖಾಲಿ ನಿವೇಶನಗಳ ಸ್ವಚ್ಛತೆ ಹಾಗೂ ಬಿಡಾಡಿ ವಾಹನಗಳ ತೆರವು ಕಾರ್ಯದಲ್ಲಿ ಬೇಜವಾಬ್ದಾರಿತನ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು...
Read moreDetailsಕಠ್ಮಂಡು, ಆಗಸ್ಟ್ 29: ನೇಪಾಳದಲ್ಲಿ ಕಂಡು ಕೇಳರಿಯದ ಭೀಕರ ಪ್ರವಾಹದ ನಡುವೆ ಮಾನವೀಯತೆಯನ್ನೇ ಪ್ರಶ್ನಿಸುವಂತಹ ಘಟನೆ ನಡೆದಿದೆ. ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಬಂದ ಬ್ಯಾಂಕ್ ಲಾಕರ್ವೊಂದನ್ನು ಸ್ಥಳೀಯರು...
Read moreDetailsಯಶ್ ಪ್ರವಾಹವೂ ಹೌದು.. ಪ್ರಳಯವೂ ಹೌದು. ಅವರ ವಿರುದ್ಧ ಯಾರೇ ಈಜೋಕೆ ಬಂದ್ರೂ ಅದರ ಎಫೆಕ್ಟ್ ನೆಕ್ಸ್ಟ್ ಲೆವೆಲ್ ಇರುತ್ತೆ ಅನ್ನೋದು ಪರಭಾಷಿಗರಿಗೆ ಮನದಟ್ಟಾಗ್ತಿದೆ. ಯಶ್ ಹಾಗೂ...
Read moreDetailsನವದೆಹಲಿ, ಆಗಸ್ಟ್ 29: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ ಇನ್ ಲವ್’ (‘Belonging: A Journey in Love’)...
Read moreDetailsಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ ಲಿಯನಾರ್ಡೋ ಬ್ರಾಂಟ್ ಅವರು ವಿಧಾನಸೌಧದಲ್ಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರ...
Read moreDetailsನೆಲಮಂಗಲ: ಬಹುದಿನಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ನೆಲಮಂಗಲ ತಾಲೂಕಿನ ಜನರಿಗೆ ವರುಣ ಕೊನೆಗೂ ಕೃಪೆ ತೋರಿದ್ದಾನೆ. ನೆಲಮಂಗಲ, ದಾಬಸ್ಪೇಟೆ ಹಾಗೂ ದಾಸರಹಳ್ಳಿ ಸುತ್ತಮುತ್ತ ಇಂದು ಭಾರೀ ಮಳೆಯಾಗಿದ್ದು, ಬಿಟ್ಟುಬಿಡದೆ...
Read moreDetailsಸ್ಯಾಂಡಲ್ವುಡ್ ಉಪಾಧ್ಯಕ್ಷ ಚಿಕ್ಕಣ್ಣನ ಲೈಫ್ ಇಲ್ಲಿಯ ತನಕ ಒಂದು ಲೆಕ್ಕ ಆದ್ರೆ ಇನ್ಮೇಲೆ ಹೊಸ ಲೆಕ್ಕ. ಯಾಕಂದ್ರೆ ಅವ್ರ ಲೈಫ್ಗೆ ವೈಫ್ ಬಂದಾಯ್ತು. ಚಿಕ್ಕು ಜೀವನ ಪಾವನ...
Read moreDetailsಹಾವೇರಿ ಆ.29: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಸಮೀಪ ಕಾಡಿನಲ್ಲಿ ಗಂಡು ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 2.5 ವರ್ಷದ...
Read moreDetailsಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ದೇಶದ ವಿವಿಧ...
Read moreDetailsಬೆಂಗಳೂರು ಆ 29: ಬೆಂಗಳೂರು–ಹೊಸೂರು ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನೆರಳೂರು ಸಮೀಪ ನಡೆದಿದೆ. ಕಾರಿನ ಎಂಜಿನ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ...
Read moreDetailsಐಷಾರಾಮಿ ಎಸ್ಯುವಿ ಪ್ರಿಯರಿಗೆ ಜಾಗ್ವಾರ್ ಲ್ಯಾಂಡ್ ರೋವರ್ (JLR) ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಕಂಪನಿಯು ಭಾರತದಲ್ಲಿ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್ (Range Rover Sport...
Read moreDetailsಕಠ್ಮಂಡು ಆ.29: ಭೀಕರ ಪ್ರವಾಹ ಮತ್ತು ಭಾರೀ ಭೂಕುಸಿತದಿಂದ ತತ್ತರಿಸಿ ಹೋಗಿರುವ ನೇಪಾಳಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಪರ್ವತ ನದಿಗಳ ಹರಿವಿಗೆ ಭೂಕುಸಿತದ ಅವಶೇಷಗಳು ಅಡ್ಡಿಯಾಗಿರುವ ಪರಿಣಾಮ...
Read moreDetailsಭಾರತದಲ್ಲಿ ಕ್ರಿಕೆಟ್ ಕೇವಲ ಕ್ರೀಡೆಯಲ್ಲ. ಕೋಟ್ಯಂತರ ಅಭಿಮಾನಿಗಳ ಪಾಲಿಗೆ ಅದು ಭಾವನೆ, ಹೆಮ್ಮೆ ಮತ್ತು ಮನರಂಜನೆಯ ಪ್ರಮುಖ ಭಾಗ. ಹೀಗಾಗಿಯೇ ಭಾರತೀಯ ಕ್ರಿಕೆಟಿಗರು ಮೈದಾನದಲ್ಲಿ ತೋರಿಸುವ ಆಟದಷ್ಟೇ,...
Read moreDetailsಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಂದಗೋಕುಲ’ ಧಾರಾವಾಹಿಯ ಕೇಶವ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದ ನಟ ಯಶ್ವಂತ್ ಕುಮಾರ್ ಎಸ್ಎಸ್ ಇದೀಗ ಸೀರಿಯಲ್ಗೆ ವಿದಾಯ ಹೇಳಿದ್ದಾರೆ....
Read moreDetailsಬೆಂಗಳೂರು, ಆಗಸ್ಟ್ 28: ಕೆಪಿಎಸ್ಸಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಕಣ್ತಪ್ಪಿಸಿ ದೆಹಲಿಗೆ ತೆರಳಿದ್ದರು ಎನ್ನಲಾದ 2016ನೇ ಬ್ಯಾಚ್ನ IAS...
Read moreDetailsಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ದಸರಾ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕ ಪೂಜೆ ಹಾಗೂ ಭವ್ಯ ಸ್ವಾಗತ ನೀಡಲಾಯಿತು. ಅರಣ್ಯ ಭವನದಲ್ಲಿ ಬೆಳಗ್ಗೆ...
Read moreDetailsನವದೆಹಲಿ, ಆ.28: ಆಗಸ್ಟ್ ತಿಂಗಳು ಮುಗಿದು ಸೆಪ್ಟೆಂಬರ್ ಆರಂಭವಾಗುತ್ತಿದ್ದಂತೆ ಹಲವು ಹಣಕಾಸು ಸಂಬಂಧಿತ ನಿಯಮಗಳು, ಗಡುವುಗಳು ಮತ್ತು ಸೇವೆಗಳಲ್ಲಿ ಬದಲಾವಣೆಗಳು ಆಗಲಿವೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ,...
Read moreDetailsನವದೆಹಲಿ, ಆಗಸ್ಟ್ 28: ಚಿನ್ನದ ಬೆಲೆಯಲ್ಲಿ ಸತತ ಎರಡನೇ ದಿನವೂ ಇಳಿಕೆ ಕಂಡುಬಂದಿದ್ದು, ಶುಕ್ರವಾರ ಬಂಗಾರದ ದರ ಗ್ರಾಮ್ಗೆ ಬರೋಬ್ಬರಿ ₹290ರಷ್ಟು ಕುಸಿದಿದೆ. ಇದರಿಂದ ಆಭರಣ ಪ್ರಿಯರಿಗೆ...
Read moreDetailsಮುಂಬೈ, ಆಗಸ್ಟ್ 27: ಮಹಾರಾಷ್ಟ್ರ ಸರ್ಕಾರದ ಮರಾಠಿ ಭಾಷಾ ನಿಯಮದ ಕುರಿತು ರಾಜಕೀಯ ವಾಗ್ವಾದ ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಮರಾಠಿ...
Read moreDetails