‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್ಗೆ ಲೀಗಲ್ ನೋಟಿಸ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಚಿತ್ರದ ಕುರಿತು...
Read moreDetailsಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಚಿತ್ರದ ಕುರಿತು...
Read moreDetailsಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡಿದೆ. ಪ್ಯಾನ್ ಇಂಡಿಯಾ...
Read moreDetailsತುಮಕೂರು ಆ 27: ಈ ಹಿಂದೆ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ...
Read moreDetailsಕಠ್ಮಂಡು ಆ.27: ನೇಪಾಳದಲ್ಲಿ ಭಾರೀ ಪ್ರವಾಹ ಹಾಗೂ ಭೀಕರ ಭೂಕುಸಿತದಿಂದ ಉಂಟಾಗಿರುವ ಸಂಕಷ್ಟದ ನಡುವೆಯೇ, ನೇಪಾಳ–ಟಿಬೆಟ್ ಗಡಿ ಸಮೀಪದಲ್ಲಿ ಹೊಸದಾಗಿ ರೂಪುಗೊಂಡಿರುವ ‘ಬ್ಯಾರಿಯರ್ ಲೇಕ್’ ಮತ್ತಷ್ಟು ಆತಂಕ...
Read moreDetailsನವದೆಹಲಿ ಆ.27: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉಜ್ಬೇಕಿಸ್ತಾನ್ ಮತ್ತು ಕಿರ್ಗಿಜ್ ಗಣರಾಜ್ಯಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 29...
Read moreDetailsಕಠ್ಮಂಡು ಆ.27: ನೇಪಾಳದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ರಸುವಾ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳ ಪೂರೈಕೆಗಾಗಿ...
Read moreDetailsಶಿವಮೊಗ್ಗ ಆ.27: ಶಿವಮೊಗ್ಗ ನಗರದ ಶಂಕರ ಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಶೋರೂಂನಲ್ಲಿ ಗುರುವಾರ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು....
Read moreDetailsಇಂಫಾಲ್ ಆ.27: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ವಾಹನವನ್ನು ಗುರಿಯಾಗಿಸಿಕೊಂಡು ಹೊಂಚು ಹಾಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ನಾಪತ್ತೆಯಾಗಿರುವುದಾಗಿ...
Read moreDetailsಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಕಾಮನ್ ಮ್ಯಾನ್ ಮಹಾ ಸಂಕಲ್ಪ. ಯೆಸ್.. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ನಿರ್ದೇಶನದ ಹಾಗೂ ಕೆರೆ ಬೇಟೆ ಫೇಮ್ ಗೌರಿಶಂಕರ್ ಲೀಡ್ನಲ್ಲಿ...
Read moreDetailsಲಕ್ನೋ: ತರಬೇತಿ ವಿಮಾನವೊಂದು ಪತನಗೊಂಡ ಪರಿಣಾಮ ಕರ್ನಾಟಕದ ಪೈಲಟ್ ಸೇರಿದಂತೆ ಇಬ್ಬರು ಪೈಲಟ್ಗಳು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಂದು ಗುರುವಾರ ನಡೆದಿದೆ. ಕಾನ್ಪುರದ...
Read moreDetailsಮೈಸೂರು ಆ.27: ಸ್ಯಾಂಡಲ್ವುಡ್ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಅವರ ಮದುವೆಗೆ ಕೌಂಟ್ಡೌನ್ ಶುರುವಾಗಿದೆ. ಇದೇ ಆಗಸ್ಟ್ 29ರಂದು ಆರತಕ್ಷತೆ ಹಾಗೂ ಆಗಸ್ಟ್ 30ರಂದು ಧಾರೆ ಮುಹೂರ್ತ ನಡೆಯಲಿದ್ದು,...
Read moreDetailsಉಡುಪಿ, ಆಗಸ್ಟ್ 27: ಉಡುಪಿ ಜಿಲ್ಲೆಯ ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ...
Read moreDetailsಡಾರ್ಲಿಂಗ್ ಪ್ರಭಾಸ್ ಫ್ಯಾನ್ಸ್ ಜೊತೆ ಪ್ಯಾನ್ ಇಂಡಿಯಾ ಚಿತ್ರಪ್ರೇಮಿಗಳಿಗೂ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ. ಸ್ಪಿರಿಟ್ ಸಿನಿಮಾದ ಸೆನ್ಸಾರ್ ಬಗ್ಗೆ ಇನ್ನೂ ಶೂಟಿಂಗ್...
Read moreDetailsನವದೆಹಲಿ ಆ.27: ನೇಪಾಳದಲ್ಲಿ ಸಂಭವಿಸಿದ ರಣ ಭೀಕರ ಪ್ರವಾಹ ಮತ್ತು ಭಾರೀ ಭೂಕುಸಿತದಿಂದಾಗಿ ಭಾರತೀಯರ ಆತಂಕ ಹೆಚ್ಚಾಗಿದೆ. ಪ್ರವಾಹ ದುರಂತದಲ್ಲಿ 288 ಭಾರತೀಯ ಪ್ರಜೆಗಳು ಇನ್ನೂ ಸಂಪರ್ಕಕ್ಕೆ...
Read moreDetailsಬೆಂಗಳೂರು, ಆ.27: ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು...
Read moreDetailsಮಂಡ್ಯ ಆ.27: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರ ಮನೆಯಲ್ಲಿ ಮೂಟೆಗಟ್ಟಲೆ ಹಣ ಹಾಗೂ ಚಿಲ್ಲರೆ ಕಾಸು ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಪೂರ್ಣಯ್ಯ ಬೀದಿಯ...
Read moreDetailsಕಠ್ಮಂಡು ಆ.27: ಟಿಬೆಟ್–ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ ಭಾರೀ ಅನಾಹುತ ಸೃಷ್ಟಿಸಿದ್ದು, ಕೈಲಾಸ ಮಾನಸ ಸರೋವರ ಯಾತ್ರೆಯಿಂದ ವಾಪಸ್ ಬರುತ್ತಿದ್ದ ಇಶಾ ಫೌಂಡೇಶನ್ನ...
Read moreDetailsಮಂಡ್ಯ, ಆ.27: ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಉಂಟಾಗಿ ಬೆಳೆಗಳು ಒಣಗಿ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ...
Read moreDetailsನವದೆಹಲಿ ಆ.26: ನೇಪಾಳದಲ್ಲಿ ಸಂಭವಿಸಿರುವ ಭೀಕರ ದಿಢೀರ್ ಪ್ರವಾಹದ ಪರಿಣಾಮ ಗಂಡಕ್ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಎದುರಾಗಿದ್ದು, ಬಿಹಾರ ಮತ್ತು ಉತ್ತರ ಪ್ರದೇಶದ...
Read moreDetailsಬೆಂಗಳೂರು ಆ.26: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಬೆಳೆ ಇಳುವರಿ ಕುಸಿಯುತ್ತಿರುವ ಬೆನ್ನಲ್ಲೇ ಬೆಂಗಳೂರಿನ ಮಾರುಕಟ್ಟೆಗಳಲ್ಲಿ...
Read moreDetailsಮಾಸ್ಕೋ ಆ.26: ರಷ್ಯಾದ ದೂರದ ಪೂರ್ವದಲ್ಲಿರುವ ಅಮುರ್ ಪ್ರದೇಶದ ಅಮುರ್ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ (AGCC) ನಲ್ಲಿ ನಿನ್ನೆ ಮಂಗಳವಾರ ಭಾರಿ ಬೆಂಕಿ ಹಾಗೂ ಸ್ಫೋಟ ಸಂಭವಿಸಿದ್ದು,...
Read moreDetailsಕಠ್ಮಂಡು ಆ. 26: ನೇಪಾಳದಲ್ಲಿ ಭೋಟೆ ಕೋಶಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಪರಿಣಾಮ ನುವಾಕೋಟ್, ಧಾದಿಂಗ್ ಮತ್ತು ರಸುವಾ ಜಿಲ್ಲೆಗಳ ಹಲವು ಪ್ರದೇಶಗಳು ಪ್ರವಾಹಕ್ಕೆ...
Read moreDetailsಬೆಂಗಳೂರು, ಆ.26: ಜಾತಿ ವ್ಯವಸ್ಥೆಯ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು. ಸಮಾಜದಲ್ಲಿ ಅಸಮಾನತೆ ನಿವಾರಣೆಯಾಗಿ ಸಮಾನತೆಯ ವಾತಾವರಣ ನಿರ್ಮಾಣವಾಗಬೇಕು. ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ ಎಂದು...
Read moreDetailsರಾಮನಗರ ಆ.26: ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನೇರಳೂರು ಗ್ರಾಮದ ನಾಗೇಶ್ ಎಂಬುವವರಿಗೆ...
Read moreDetailsನವದೆಹಲಿ, ಆ.26: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಅಭಿವೃದ್ಧಿ ಪ್ರಯತ್ನಗಳಿಗೆ ಮತ್ತಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ...
Read moreDetailsಶಿವಮೊಗ್ಗ, ಆ.26: ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಬಳಿ ತುಂಗಾ ಮೇಲ್ದಂಡೆ ನಾಲೆಯಲ್ಲಿ ಈಜಲು ತೆರಳಿದ್ದ 15 ವರ್ಷದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ಬೊಮ್ಮನಕಟ್ಟೆ ನಿವಾಸಿ ಕೃಷ್ಣ...
Read moreDetailsನವದೆಹಲಿ ಆ.26: ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ ಸಂಭವಿಸಿ ಜೀವಹಾನಿ ಹಾಗೂ ವ್ಯಾಪಕ ಆಸ್ತಿ ಹಾನಿಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಬಾಲೇಂದ್ರ...
Read moreDetailsಕಠ್ಮಂಡು ಆ. 26: ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರ ಭಾಗದ ರಸುವಾ ಜಿಲ್ಲೆಯಲ್ಲಿ ಇಂದು ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ 16 ಮಂದಿ...
Read moreDetailsಬೆಂಗಳೂರು ಆ.26 : ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ 500ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಮತ್ತು...
Read moreDetailsಶಿವಮೊಗ್ಗ ಆ. 26: ಮಲೆನಾಡಿನ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಗರದ ವಿವಿಧ ಭಾಗಗಳಲ್ಲಿ ಮುಸ್ಲಿಂ ಸಮುದಾಯದವರು ಸಡಗರದಿಂದ ಆಚರಣೆ ನಡೆಸುತ್ತಿದ್ದಾರೆ....
Read moreDetailsಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. ಪ್ರಯಾಣಿಕನ ಬಾಯಿಯೊಳಗೆ ಅಡಗಿಸಿಟ್ಟಿದ್ದ...
Read moreDetailsಲಕ್ನೋ/ಬೆಂಗಳೂರು ಆ.26: ಲಕ್ನೋದಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ...
Read moreDetailsಡೆಹ್ರಾಡೂನ್ ಅ.26: ಉತ್ತರಾಖಂಡದಲ್ಲಿ ಹಂದಿಜ್ವರ (H1N1) ಸೋಂಕಿನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 1 ರಿಂದ ಈವರೆಗೆ ರಾಜ್ಯದಲ್ಲಿ 49 ಮಂದಿಯಲ್ಲಿ...
Read moreDetailsಬೆಂಗಳೂರು ಆ.26: ಬೆಂಗಳೂರಿನ ಹಲವು ಕ್ಲಬ್ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ, ಕೆಲ ಕ್ಲಬ್ಗಳಿಗೆ ನೋಟಿಸ್...
Read moreDetailsಬೆಂಗಳೂರು ಆ. 26: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಮಲೆನಾಡಿನ ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ...
Read moreDetailsಅಂತೂ ಇಂತೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದೆ.. ಹಾಗಾದ್ರೆ ಹೇಗಿದೆ ಸಿನಿಮಾ..? ಟಾಕ್ಸಿಕ್ ಆರ್ಭಟ ಹೇಗಿದೆ..? ಸಿನಿಮಾ ನೋಡಿದ...
Read moreDetailsಕಠ್ಮಂಡು ಆ. 26: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ ಸಂಭವಿಸಿದ್ದು, ಈ ಪ್ರವಾಹದಿಂದಾಗಿ ರಸುವಾ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ ಎಂದು...
Read moreDetailsಮೂಡಲಗಿ, ಆ.26: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ಶ್ರೀ ಕುರಿ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ವೇಳೆ ದಾರುಣ ಘಟನೆ ಸಂಭವಿಸಿದೆ. ಜಾತ್ರೆಯ ಸಂದರ್ಭದಲ್ಲಿ ಸಿಡಿಸಿದ...
Read moreDetailsಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ದಿಗ್ಗಜ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆಯೇ ಎಂಬ ಚರ್ಚೆ ಇದೀಗ ಜೋರಾಗಿದೆ. ಫ್ರಾಂಚೈಸಿಯಲ್ಲಿ...
Read moreDetailsಬೆಂಗಳೂರು: ಹಾಸ್ಯನಟ ಚಿಕ್ಕಣ್ಣ ಅವರ ಮದುವೆ ಆಗಸ್ಟ್ 29 ಮತ್ತು 30ರಂದು ನಡೆಯಲಿದ್ದು, ಈ ಹಿನ್ನೆಲೆ ಅವರು ಚಿತ್ರರಂಗದ ಹಲವು ಗಣ್ಯರು ಹಾಗೂ ಆಪ್ತರಿಗೆ ಮದುವೆಯ ಆಮಂತ್ರಣ...
Read moreDetailsಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ್ದು, ಸಚಿವ ನಾಗೇಂದ್ರ ಅವರ ರಾಜೀನಾಮೆ ವಿಚಾರ ಮುನ್ನೆಲೆಗೆ ಬಂದಿದೆ. ಬಿಜೆಪಿ ಬಳ್ಳಾರಿ...
Read moreDetailsಬೆಂಗಳೂರು, ಆ.25: ರಾಜ್ಯಾದ್ಯಂತ ಸಾರ್ವಜನಿಕರ ಆರೋಗ್ಯ ಮತ್ತು ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ಆಹಾರ ಉದ್ಯಮ...
Read moreDetailsಮಂಗಳೂರು ಆ. 25: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು, ಹೊಳೆಗಳು ತುಂಬಿ ಹರಿಯುತ್ತಿವೆ....
Read moreDetailsಲಕ್ನೋ ಆ. 25: ಉತ್ತರ ಪ್ರದೇಶದ 60 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಹತ್ವದ ಉಡುಗೊರೆ ನೀಡಿದೆ....
Read moreDetailsಶ್ರೀಲಂಕಾ ಆ.25: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಆಟಗಾರರ ಮೈದಾನದ ವರ್ತನೆ ಇದೀಗ ಐಸಿಸಿ ಕ್ರಮಕ್ಕೆ ಕಾರಣವಾಗಿದೆ. ಯಶಸ್ವಿ ಜೈಸ್ವಾಲ್ ಹಾಗೂ ಅಸಿತಾ ಫೆರ್ನಾಂಡೋ...
Read moreDetailsನವದೆಹಲಿ, ಆಗಸ್ಟ್ 25: ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಸುಧಾರಣೆಯ ನಡುವೆಯೇ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಮುಂದಿನ ತಿಂಗಳು ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್...
Read moreDetailsಬೆಂಗಳೂರು ಆ. 25: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟವನ್ನು ಮುಂದುವರಿಸಬೇಕು. ಗುರಿ ತಲುಪುವವರೆಗೆ ಸಮುದಾಯದೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ...
Read moreDetailsನವದೆಹಲಿ, ಆಗಸ್ಟ್ 25: ದೇಶದ ಪ್ರಮುಖ ನಗರಗಳಲ್ಲಿ ಈರುಳ್ಳಿ ಲಭ್ಯತೆ ಹೆಚ್ಚಿಸಿ ಬೆಲೆ ಸ್ಥಿರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಾಸಿಕ್ನಿಂದ ‘ಕಂದಾ ಎಕ್ಸ್ಪ್ರೆಸ್’...
Read moreDetailsಶಿವಮೊಗ್ಗ ಆ.25: ನಾಳೆ ಶಿವಮೊಗ್ಗ ನಗರದಲ್ಲಿ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ...
Read moreDetails"ತಾಜ್ ಮಹಲ್", "ಚಾರ್ ಮಿನಾರ್", "ಮೈಲಾರಿ" ಮುಂತಾದ ಚಿತ್ರಗಳ ನಿರ್ದೇಶಕರಾಗಿ ಕನ್ನಡಿಗರ ಮನ ಗೆದ್ದಿರುವ ಅರ್ ಚಂದ್ರು, "ಕಬ್ಜ" ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಭಾರತದಾದ್ಯಂತ ಹಾಗೂ...
Read moreDetailsಮಂಡ್ಯ ಆ. 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು...
Read moreDetailsಶಿವಮೊಗ್ಗ ಆ. 25: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದನೇರಳೆಕೆರೆ ಸಿದ್ದರಮಟ್ಟಿ...
Read moreDetailsದಾವಣಗೆರೆ ಆ.25: ಭದ್ರಾ ಮೇಲ್ದಂಡೆ ಯೋಜನೆಗೆ ಭದ್ರಾ ಜಲಾಶಯದಿಂದ 5.97 ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ದಾವಣಗೆರೆ ಜಿಲ್ಲೆಯ ರೈತರಲ್ಲಿ ಈ ಕುರಿತಂತೆ...
Read moreDetailsಬೆಂಗಳೂರು ಆ 25: ರಕ್ಷಾಬಂಧನ ಹಬ್ಬ ಸಮೀಪಿಸುತ್ತಿದ್ದಂತೆ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಸಹೋದರನ ಕೈಗೆ ಕಟ್ಟಲು ಕೇವಲ ಸಾಧಾರಣ ದಾರದ ರಾಖಿಗಳಿಗಿಂತ, ಆಭರಣದ ವಿನ್ಯಾಸದ ಮತ್ತು...
Read moreDetailsರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ವಿಶ್ವದಾದ್ಯಂತ ಭರ್ಜರಿ ಹವಾ ಸೃಷ್ಟಿಸಿದೆ. ‘ಟಾಕ್ಸಿಕ್' ಸಿನಿಮಾ ನಾಳೆ ಬಿಡುಗಡೆಯಾಗಲಿದೆ....
Read moreDetailsಶಿವಮೊಗ್ಗ: ಈದ್ ಮಿಲಾದ್ ಆಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಹಾಗೂ ಡಿಜೆ ಸಿಸ್ಟಮ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ...
Read moreDetailsಹಾವೇರಿ ಆ.25: ಹಾವೇರಿಯ ಹಾನಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ...
Read moreDetailsರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ನಾಳೆ ಆಗಸ್ಟ್ 26ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಗೂ...
Read moreDetailsಬಾಗಲಕೋಟೆ ಆ 25: ವಿಷಕಾರಿ ತಪ್ಪುಲು ತಿಂದು ಸುಮಾರು 13 ಕುರಿಗಳು ಮೃತಪಟ್ಟಿದ್ದು, ಹಲವು ಕುರಿಗಳು ಅಸ್ವಸ್ಥಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಕ್ರಾಸ್...
Read moreDetailsಮಡಿಕೇರಿ, ಆಗಸ್ಟ್ 24: ಕೊಡಗು ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಲ್ಲಿ ಒಂದಾಗಿರುವ ಕಾವೇರಿ ತೀರ್ಥೋದ್ಭವಕ್ಕೆ ರಾಜ್ಯ ಸರ್ಕಾರ ರೂ. 2 ಕೋಟಿ ಅನುದಾನ ನೀಡಲು...
Read moreDetailsಮಾಸ್ಕೋ, ಆಗಸ್ಟ್ 24: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇಂದು ಸೋಮವಾರ ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ...
Read moreDetailsನವದೆಹಲಿ, ಆಗಸ್ಟ್ 24: ಜುಲೈ 25 ರಂದು ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತೆ ಪ್ರತಿಭಟನೆಗೆ ಸಜ್ಜಾಗಿದೆ....
Read moreDetailsಬೆಂಗಳೂರು, ಆ.24: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ತುಮಕೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತುಮಕೂರಿನಲ್ಲಿ ಏಕಾಏಕಿ ಭಾರಿ ಮಳೆ ತುಮಕೂರು ನಗರದಲ್ಲಿ...
Read moreDetailsಬೆಂಗಳೂರು, ಆ.24: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ತೀವ್ರ ಪ್ರತಿಭಟನೆಯ...
Read moreDetailsಬೆಂಗಳೂರು ಆ 24: ಕೈಗಾರಿಕೆಗಳಿಗೆ ಒಟ್ಟು 20 ಸೇವೆಗಳನ್ನು ಅಫಿಡವಿಟ್ ಆಧರಿತ ಅನುಮೋದನೆ (ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್- ಎಬಿಸಿ) ವಿಧಾನದಲ್ಲಿ ಒದಗಿಸಲು ಅವಕಾಶ ಕೊಡಲಿರುವ ಮತ್ತು ಏಕಗವಾಕ್ಷಿ...
Read moreDetailsಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಮಹತ್ವದ ಅನಿಮೇಟೆಡ್ ಸಿನಿಮಾ ಯೋಜನೆಯನ್ನು ಘೋಷಿಸಿದ್ದಾರೆ. ಯೋಗ ಪರಂಪರೆಯಲ್ಲಿ ಮೊದಲ ಯೋಗಿ...
Read moreDetailsಆಂಧ್ರಪ್ರದೇಶ, ಆ.24: ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಆಶಿಸಿ ಆಂಧ್ರಪ್ರದೇಶದ ಪ್ರಸಿದ್ಧ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ....
Read moreDetailsರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸಿರುವ "NH 66" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ...
Read moreDetailsಮಂಡ್ಯ, ಆ.24: ಭಾರೀ ಗಾಳಿಯ ರಭಸಕ್ಕೆ ಸ್ವಾಗತ ಕಮಾನು ರಸ್ತೆಯ ಮಧ್ಯೆಯೇ ಉರುಳಿ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕನ...
Read moreDetailsಬೆಂಗಳೂರು, ಆ.24: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ...
Read moreDetailsಬೆಳಗಾವಿ ಆ. 24: "ನನ್ನ ವಿರುದ್ಧ 5 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಬಿಜೆಪಿ ನಾಯಕರಿಗೆ ಕೇವಲ...
Read moreDetailsಬೆಂಗಳೂರು ಆ 24: ರಾಜ್ಯದಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ಸಹಿಸಲು ಅಸಾಧ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್...
Read moreDetailsಬೆಂಗಳೂರು, ಆ, 24: ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355...
Read moreDetailsದಾವಣಗೆರೆ, ಆ.24: ರಾಜ್ಯ ಸರ್ಕಾರ ಇತ್ತೀಚಿಗೆ ಗುಟ್ಕಾ ನಿಷೇಧಿಸಿ ಆದೇಶ ಹೊರಡಿಸಿರುವ ಬೆನ್ನಲ್ಲೇ ಅಡಿಕೆ ಬೆಳೆಗಾರರಲ್ಲಿ ಈ ಕುರಿತಂತೆ ಆತಂಕ ಹೆಚ್ಚಾಗಿದೆ. ಗುಟ್ಕಾ ನಿಷೇಧದಿಂದ ಅಡಿಕೆ ಬೆಲೆ...
Read moreDetailsನವದೆಹಲಿ, ಆ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ತೀವ್ರ ಸಂಚಾರ...
Read moreDetailsಬೆಂಗಳೂರು, ಆ. 24: "ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ...
Read moreDetailsಬೆಂಗಳೂರು, ಆ.24: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 30 ರಿಂದ ಆರಂಭವಾಗಿದ್ದು, ಆಗಸ್ಟ್ 17 ರಂದು ಪೂರ್ಣಗೊಂಡಿದೆ. ಇಂದು ಚುನಾವಣಾ...
Read moreDetailsಬೆಂಗಳೂರು, ಆ.24: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗುತ್ತಾಲೇ ಇದೆ. ಈ ಹೆಚ್ಚುತ್ತಿರುವ ವಾಹನಗಳಿಂದ ಟ್ರಾಫಿಕ್ ಜಾಮ್ಗಳು ಹೆಚ್ಚಾಗುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ನಿಂದ ತಪ್ಪಿಸಿಕೊಳ್ಳಲು...
Read moreDetailsರಾಜ್ಯದ ಮಹತ್ವದ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದೆ. ನವೆಂಬರ್ ಅಥವಾ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿಗಳನ್ನು...
Read moreDetailsನೇಪಿಡಾವ್, ಆಗಸ್ಟ್ 21: ಸಂಘರ್ಷಪೀಡಿತ ಮ್ಯಾನ್ಮಾರ್ನಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ವಾಯುದಾಳಿಗಳ ಸರಣಿಗೆ ಮತ್ತೊಂದು ಭೀಕರ ಘಟನೆ ಸೇರ್ಪಡೆಯಾಗಿದೆ. ದೇಶದ ಕೇಂದ್ರ ಭಾಗದಲ್ಲಿರುವ ಸಗೈಂಗ್ (Sagaing) ಪ್ರದೇಶದ...
Read moreDetailsಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೊಸ ಸೀಸನ್ ಯಾವಾಗ ಆರಂಭವಾಗಲಿದೆ ಎಂಬ ಕುತೂಹಲಕ್ಕೆ ತೆರೆ...
Read moreDetailsನವದೆಹಲಿ, ಆಗಸ್ಟ್ 21: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಇದಕ್ಕೆ ಎಥೆನಾಲ್ ಉತ್ಪಾದನೆಗಾಗಿ ಸಕ್ಕರೆಯನ್ನು ಬಳಸುತ್ತಿರುವುದೇ ಕಾರಣ ಎಂಬ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ....
Read moreDetailsಬೆಂಗಳೂರು, ಆಗಸ್ಟ್ 21: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ...
Read moreDetailsಬೆಂಗಳೂರು ಆ. 21: ‘ರಾಕಿಂಗ್ ಸ್ಟಾರ್’ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್ದಾಸ್ ಕಾಂಬಿನೇಷನ್ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರದ ಹಿಂದಿ...
Read moreDetailsಮಡಿಕೇರಿ ಆ. 21: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಅನುದಾನ ಘೋಷಿಸಿದೆ. ದಸರಾ ಸಿದ್ಧತೆಗಳಿಗೆ ವಿಶೇಷ ಅನುದಾನ ನೀಡುವಂತೆ ಮಡಿಕೇರಿ...
Read moreDetailsಮಂಗಳೂರು/ಸುಳ್ಯ ಆ. 21: ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ನಡೆಸಿದ ಫೈರಿಂಗ್ನಿಂದ ಸ್ಕೂಟರ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೇಂಗಮಲೆಯಲ್ಲಿ...
Read moreDetailsನವದೆಹಲಿ, ಆ 21: ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಬೇಕು. ವಿಶ್ವವು ಬಾಹ್ಯಾಕಾಶದ ಬಗ್ಗೆ ಯೋಚಿಸುವಾಗ ಭಾರತದತ್ತ ನೋಡುವಂತಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ...
Read moreDetailsಮುಂಬೈ ಆ. 21: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಮನಕಲಕುವ ದುರಂತ ಸಂಭವಿಸಿದೆ. ಹೊಸ ಮೊಬೈಲ್ಗಾಗಿ ಪೋಷಕರೊಂದಿಗೆ ಜಗಳ ಮಾಡಿಕೊಂಡು ಬೆಟ್ಟದ ಅಂಚಿಗೆ ತೆರಳಿದ್ದ 18 ವರ್ಷದ...
Read moreDetailsಚಿತ್ರದುರ್ಗ, ಆ 21: ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ವಿದ್ಯಾರ್ಥಿಗಳು...
Read moreDetailsತಿರುವಣ್ಣಾಮಲೈ ಆ 21: ತಮಿಳುನಾಡಿನ ಪ್ರಸಿದ್ಧ ಶಿವಕ್ಷೇತ್ರವಾದ ತಿರುವಣ್ಣಾಮಲೈ ಅರುಣಾಚಲೇಶ್ವರ (ಅಣ್ಣಾಮಲೈಯರ್) ದೇವಾಲಯಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ....
Read moreDetailsನವದೆಹಲಿ ಆ 21: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಇನ್ಫ್ಲುಯೆನ್ಸ ಮತ್ತು H1N1 (ಹಂದಿ ಜ್ವರ) ಸೋಂಕುಗಳು ವೇಗವಾಗಿ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್...
Read moreDetailsಚೆನ್ನೈ ಆ 21: ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ಇಂದು ಶುಕ್ರವಾರ (ಆಗಸ್ಟ್ 21) ಚೆನ್ನೈನಲ್ಲಿ...
Read moreDetailsಬೆಂಗಳೂರು, ಆ 21 : ತಿಂಗಳುಗಳಿಂದ ಸಂಗೀತ ಪ್ರಿಯರನ್ನು ರಂಜಿಸುತ್ತಿರುವ ಜೀ ಕನ್ನಡದ ಜನಪ್ರಿಯ ಶೋ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಇದೀಗ...
Read moreDetailsನವದೆಹಲಿ ಆ 21: BESCOM ಯೋಜನೆಗಳಿಗೆ ಸಂಬಂಧಿಸಿದ ಸುಮಾರು 9.31 ಕೋಟಿ ರೂ. ಮೌಲ್ಯದ ಸಾಮಗ್ರಿ ಪೂರೈಕೆ ಪ್ರಕರಣದಲ್ಲಿ ಬಂಧಿತ ಆರೋಪಿಯನ್ನು ದೆಹಲಿಯ ಸಾಕೇತ್ ಕೋರ್ಟ್ ಎರಡು...
Read moreDetailsಮೈಸೂರು ಆ. 21: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಮತ್ತೊಮ್ಮೆ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ದಸರೆಯ ಪ್ರಮುಖ ಆಕರ್ಷಣೆಯಾಗಿರುವ...
Read moreDetailsಚಿಕ್ಕಮಗಳೂರು ಆ 21: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಚಿರತೆಯೊಂದು ರಾಜಾರೋಷವಾಗಿ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಈ ಗ್ರಾಮದ...
Read moreDetailsವಾಷಿಂಗ್ಟನ್ ಆ. 21: ಪಶ್ಚಿಮ ಅಲಾಸ್ಕಾದ ದೂರದ ಮಿಲಿಟರಿ ರಾಡಾರ್ ತಾಣದ ಬಳಿ ಚಾರ್ಟರ್ ವಿಮಾನವೊಂದು ಪತನಗೊಂಡು ವಿಮಾನದಲ್ಲಿದ್ದ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವದರಿಗಳು ತಿಳಿಸಿದೆ....
Read moreDetailsಆರ್ಬಿಐ ಫ್ಲೋಟಿಂಗ್ ರೇಟ್ ಸಾಲಗಳ ಬಡ್ಡಿದರ ಮರುಹೊಂದಿಕೆ ಅವಧಿಯನ್ನು ಗರಿಷ್ಠ ಮೂರು ತಿಂಗಳಿಗೆ ಸೀಮಿತಗೊಳಿಸುವ ಕರಡು ನಿಯಮವನ್ನು ಪ್ರಸ್ತಾಪಿಸಿದೆ. ಪ್ರಸ್ತಾವನೆ ಅಂತಿಮಗೊಂಡರೆ 2027ರ ಏಪ್ರಿಲ್ 1ರಿಂದ ಜಾರಿಗೆ...
Read moreDetailsಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 165 ರನ್ಗಳ ಭರ್ಜರಿ ಜಯ ಸಾಧಿಸಿದೆ. 372 ರನ್ಗಳ ಕಠಿಣ ಗುರಿ ಬೆನ್ನಟ್ಟಿದ ಶ್ರೀಲಂಕಾ 206...
Read moreDetailsಅಯೋಧ್ಯೆ ರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ದುರುಪಯೋಗ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ...
Read moreDetails