ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ಕೆಪಿ ಅಗ್ರಹಾರ ಕೊಲೆ ಪ್ರಕರಣ: ಮೂವರು ರೌಡಿಶೀಟರ್‌ಗಳಿಗೆ ಜೀವಾವಧಿ ಶಿಕ್ಷೆ

Untitled design (24)

ಬೆಂಗಳೂರು(ಜುಲೈ 2): 2016ರಲ್ಲಿ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು 66ನೇ ಸಿಸಿಹೆಚ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಮೂವರು...

Read moreDetails

ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’

Untitled design (22)

ಕನ್ನಡದ ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ...

Read moreDetails

ಭಾರತದಲ್ಲಿ ಪೆಪ್ಸಿಕೋ ಮೆಗಾ ಪ್ಲಾನ್: ಉಜ್ಜಯಿನಿಯಲ್ಲಿ ₹1,266 ಕೋಟಿಯ ಘಟಕ ಆರಂಭ

Untitled design (20)

ಬೆಂಗಳೂರು (ಜುಲೈ 2): ಜಾಗತಿಕ ಮಟ್ಟದ ಪ್ರಮುಖ ಪಾನೀಯ ಮತ್ತು ಸ್ನ್ಯಾಕ್ಸ್ ತಯಾರಿಕಾ ಕಂಪನಿಯಾದ 'ಪೆಪ್ಸಿಕೋ ಇಂಡಿಯಾ' ಮಧ್ಯಪ್ರದೇಶದ ಐತಿಹಾಸಿಕ ನಗರಿ ಉಜ್ಜಯಿನಿಯಲ್ಲಿ ಅತ್ಯಾಧುನಿಕ 'ಫ್ಲೇವರ್ ಉತ್ಪಾದನಾ...

Read moreDetails

ಭ್ರಷ್ಟಾಚಾರ ವಿರೋಧಿ ಜಾಥಾ ಹೈಡ್ರಾಮಾ: KRS ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Untitled design (19)

ಮಂಡ್ಯ (ಜುಲೈ 2): ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ಆಯೋಜಿಸಿದ್ದ ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ನಡೆದಿದೆ....

Read moreDetails

ಬಿಟ್ ಕಾಯಿನ್ ಹಗರಣ: ಆರೋಪಿಗಳ ಜಾಮೀನು ಅರ್ಜಿ ವಜಾ!

Untitled design (18)

ಬೆಂಗಳೂರು (ಜುಲೈ 2): ಬಿಟ್‌ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾದ ಶ್ರೀನೀಶ್ ಹೆಗ್ಡೆ ಮತ್ತು ಪ್ರಸಿದ್ಧ ಶೆಟ್ಟಿ ಅವರಿಗೆ ನ್ಯಾಯಾಂಗದಿಂದ ದೊಡ್ಡ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ...

Read moreDetails

SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

Untitled design (17)

ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ...

Read moreDetails

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

Untitled design (14)

ನವದೆಹಲಿ, ಜುಲೈ 1: ವಾಟ್ಸಪ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ಬಹಿರಂಗಪಡಿಸದೇ Username ಮೂಲಕ ಸಂಪರ್ಕ ಸಾಧಿಸಲು ಅವಕಾಶ ನೀಡುವ ಹೊಸ ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರ ಗಂಭೀರ ಕಳವಳ...

Read moreDetails

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

Untitled design (13)

ಬೆಂಗಳೂರು, ಜುಲೈ 1: ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಪದೇ ಪದೇ ಸಂಭವಿಸುತ್ತಿರುವ ತಾಂತ್ರಿಕ ದೋಷಗಳು ಮತ್ತು ಸೇವಾ ವ್ಯತ್ಯಯಗಳು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಕೇಂದ್ರ ರೈಲ್ವೆ...

Read moreDetails

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

Untitled design (12)

ರಾಮನಗರ (ಕನಕಪುರ), ಜುಲೈ 1: ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿಯ ಬಳಿ ನಿರ್ಮಿಸಿದ್ದ ಕಬ್ಬಿಣದ ಬ್ಯಾರಿಕೇಡ್‌ನಲ್ಲಿ ಸಿಲುಕಿ ತೀವ್ರ...

Read moreDetails

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

Untitled design (11)

ಬೆಂಗಳೂರು, ಜುಲೈ 1:  ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದ ತನಿಖೆ ವೇಳೆ ಮಹಜರು ನಡೆಸಲು ಕರೆದೊಯ್ಯಲಾಗಿದ್ದ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಬ್ಯಾಟ್ ಸಂತು ಪೊಲೀಸರ...

Read moreDetails

VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ

Untitled design (10)

ದಾವಣಗೆರೆ, ಜುಲೈ 1: ಸುಮಾರು ಎರಡು ದಶಕಗಳಿಂದ ದೇಶದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುತ್ತಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ...

Read moreDetails

ರೌಡಿ ಶೀಟರ್ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಗುಂಡೇಟು

Untitled design (9)

ಬೆಂಗಳೂರು, ಜುಲೈ 1: ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದ ತನಿಖೆ ವೇಳೆ ಮಹಜರು ನಡೆಸಲು ಕರೆದೊಯ್ಯಲಾಗಿದ್ದ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಬ್ಯಾಟ್...

Read moreDetails

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

Untitled design (7)

ಚಿಕ್ಕಬಳ್ಳಾಪುರ, ಜುಲೈ 1: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಒಕ್ಕಲಿಗ ಸಂಘದ...

Read moreDetails

ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ

Untitled design (6)

ವಿಜಯಪುರ, ಜುಲೈ 1: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಉಪ ನೋಂದಣಿ ಕಚೇರಿ ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ...

Read moreDetails

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

Untitled design (5)

ರಾಮನಗರ, ಜುಲೈ 1: ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ರಾಜಕೀಯ ವಾಗ್ವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ....

Read moreDetails

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

Untitled design (4)

“ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ರಾಘವೇಂದ್ರ ಅಭಿನಯದ "ಮಹಾನ್" ಚಿತ್ರವನ್ನು ನಿರ್ಮಿಸುತ್ತಿರುವ ಪ್ರಕಾಶ್ ಬೂದೂರು, ಈಗ ನೂತನ ಚಿತ್ರವನ್ನು ಆರಂಭಿಸಿದ್ದಾರೆ. "ಮಹಾನ್" ಚಿತ್ರದ ನಿರ್ದೇಶಕ ಪಿ.ಸಿ.ಶೇಖರ್...

Read moreDetails

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

Untitled design (3)

ಬೀದರ್, ಜುಲೈ 1: ಬೀದರ್ ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅಪರಾಧ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ಇಬ್ಬರು...

Read moreDetails

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

Untitled design (2)

ಚಿಕ್ಕಮಗಳೂರು, ಜುಲೈ 1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರಂಟಿ ಯೊಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಇದರಿಂದ...

Read moreDetails

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Untitled design (1)

ಬೆಂಗಳೂರು, ಜುಲೈ 1: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡಿ, ಕನ್ನಡ...

Read moreDetails

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

Untitled design

ಬೆಂಗಳೂರು (ಜುಲೈ 1): ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯು ಇಂದು (ಬುಧವಾರ) ಆರಂಭವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ...

Read moreDetails

ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ

Untitled design 2026 07 01T152920.964

ನವದೆಹಲಿ (ಜುಲೈ 1): ಭಾರತದ ಗ್ರಾಮೀಣ ಉದ್ಯೋಗ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದು ಜಾರಿಯಾಗಿದೆ. ಸುಮಾರು ಎರಡು ದಶಕಗಳಿಂದ ದೇಶದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುತ್ತಿದ್ದ...

Read moreDetails

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

Untitled design 2026 06 30T225824.415

ಬೆಂಗಳೂರು (ಜೂನ್ 30): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ (Graha Jyothi) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯ ನಾಳೆ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ....

Read moreDetails

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

Untitled design 2026 06 30T224912.783

ನವದೆಹಲಿ (ಜೂನ್ 30): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ...

Read moreDetails

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

Untitled design 2026 06 30T222622.867

ನವದೆಹಲಿ (ಜೂನ್ 30): ಜಪಾನ್ ಪ್ರಧಾನಿ ಸನಾಏ ಟಕೈಚಿ ಅವರು ನಾಳೆ ಜುಲೈ 1ರಿಂದ 3ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದು, ಈ ವೇಳೆ ಪ್ರಧಾನಿ ನರೇಂದ್ರ...

Read moreDetails

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

Untitled design 2026 06 30T212230.840

ಮುಂಬೈ (ಜೂನ್ 30): ಮಹಾರಾಷ್ಟ್ರದ ಮುಂಬೈ ನಗರದ ಚೆಂಬೂರ್ ಉಪನಗರದಲ್ಲಿ ಇಂದು ನಡೆದ ಭೀಕರ ಅಪಘಾತ ನಡೆದಿದೆ.  ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ...

Read moreDetails

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

Untitled design 2026 06 30T205933.836

ಹಾವೇರಿ (ಜೂನ್ 30): ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ, ಸ್ಥಳೀಯ ಆಡಳಿತ...

Read moreDetails

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

Untitled design 2026 06 30T204151.902

ಬೀದರ್ (ಜೂನ್ 30): ಮುಂದೆ ಚಲಿಸುತ್ತಿದ್ದ ಜೆಸಿಬಿಯನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬಳಿಕ ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ...

Read moreDetails

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

Untitled design 2026 06 30T201950.837

ಅಂಬಾಲಾ (ಹರಿಯಾಣ) (ಜೂನ್ 30): ಹರಿಯಾಣದ ಅಂಬಾಲಾ ಜಿಲ್ಲೆಯ ಧನೌರಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ಸುಮಾರು 220 ಅಡಿ ಆಳದ ತೆರೆದ ಕೊಳವೆಬಾವಿಗೆ ಆಕಸ್ಮಿಕವಾಗಿ ಬಿದ್ದಿರುವ...

Read moreDetails

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

Untitled design 2026 06 30T194027.861

ಪುಣೆ (ಜೂನ್ 30): ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಡ ಕೋಟೆಯು, ಮರಾಠಾ ಪರಂಪರೆ ಮತ್ತು ರಮಣೀಯ ಮಳೆಗಾಲದ ಚಾರಣಗಳಿಗೆ ಹೆಸರುವಾಸಿಯಾಗಿದೆ. ಆದರೆ, ಇತ್ತೀಚಿನ ಹತ್ಯೆ ಪ್ರಕರಣದ...

Read moreDetails

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

Untitled design 2026 06 30T185943.858

ಬೆಂಗಳೂರು (ಜೂನ್ 30): ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆಗೆ ಸರ್ಕಾರದ ಅನುಮತಿ ಕೋರಿವೆ. ಡೀಸೆಲ್...

Read moreDetails

ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!

Untitled design 2026 06 30T181944.840

ಬೀದರ್ (ಜೂನ್ 30): ಬೀದರ್ ಜಿಲ್ಲೆಯ ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 26ರಂದು ನಡೆದಿದ್ದ ದಂಪತಿಯ ಮೇಲಿನ ಹಲ್ಲೆ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು...

Read moreDetails

ಮಕ್ಕಳಿಗಾಗಿ ಬಿಸ್ಕೇಟ್ ತೆಗೆದುಕೊಂಡಿದ್ದಕ್ಕೆ ಉದ್ಯೋಗ ಕಳೆದುಕೊಂಡ ಜವಾನ!

Untitled design 2026 06 30T182159.898

ಜಾರ್ಖಂಡ್‌( ಜೂನ್ 30): ಬಡತನ, ಹಸಿವು ಎಂಬುವುದು ಮನುಷ್ಯನಿಗೆ ಒಂದು ಶಾಪ ಎಂದೇ ಹೇಳಬಹುದು. ಯಾವುದೇ ಒಬ್ಬ ವ್ಯಕ್ತಿ ತಾವು ಬಡತನ, ಹಸಿವಿನಿಂದ ಬಳಲಿದರು ತನ್ನ ಮಕ್ಕಳು...

Read moreDetails

ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್

Untitled design 2026 06 30T172804.839

ಬೆಂಗಳೂರು (ಜೂನ್ 30): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಬಂಡಿಪುರ...

Read moreDetails

ವಿಳಿಂಜಂ ಬಂದರಿನ ಶೇ.49 ಪಾಲು MSCಗೆ ಮಾರಾಟ

Untitled design 2026 06 30T163743.817

ಮುಂಬೈ, (ಜೂನ್ 30):  ಭಾರತದ ಅತಿದೊಡ್ಡ ಖಾಸಗಿ ಬಂದರು ನಿರ್ವಹಣಾ ಸಂಸ್ಥೆಯಾದ ಅದಾನಿ ಪೋರ್ಟ್ಸ್ ಅಂಡ್ ಸ್ಪೆಷಲ್ ಎಕನಾಮಿಕ್ ಝೋನ್ (APSEZ), ಕೇರಳದ ವಿಳಿಂಜಂ ಟ್ರಾನ್ಸ್‌ಶಿಪ್‌ಮೆಂಟ್ ಬಂದರಿನಲ್ಲಿ...

Read moreDetails

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!

Untitled design 2026 06 30T164906.812

ಬೆಂಗಳೂರು (ಜೂನ್ 30): ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಇಂದು ಮಂಗಳವಾರದಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ...

Read moreDetails

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

Untitled design 2026 06 30T154738.821

ಬೆಂಗಳೂರು (ಜೂನ್ 30): ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಅಹಿತಕರ ಘಟನೆಯ ಬಳಿಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಂಗಳವಾರ ಮಾಜಿ ಮುಖ್ಯಮಂತ್ರಿ...

Read moreDetails

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

Untitled design 2026 06 30T152448.911

ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ...

Read moreDetails

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

Untitled design 2026 06 29T232555.797

ಚಾಮರಾಜನಗರ (ಜೂನ್ 29): ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿ ಮೈಸೂರಿನತ್ತ ಹಿಂದಿರುಗುತ್ತಿದ್ದ ಭಕ್ತರಿದ್ದ ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದು, 42 ಮಂದಿ...

Read moreDetails

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

Untitled design 2026 06 29T224114.876

ದೆಹಲಿ (ಜೂನ್ 29):  ರಾಜಧಾನಿ ದೆಹಲಿ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಇದೀಗ ದೆಹಲಿ ಮುಂದಾಗಿದೆ. ವಾಯು ಮಾಲಿನ್ಯ...

Read moreDetails

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

Untitled design 2026 06 29T215837.953

ಉತ್ತರ ಜರ್ಮನಿಯ ಸ್ಟೇಡ್ (Stade) ಪಟ್ಟಣದಲ್ಲಿ ಇಂದು ಸೋಮವಾರ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈ ಭೀಕರ ಘಟನೆಯ ಬಳಿಕ ತ್ವರಿತ ಕಾರ್ಯಾಚರಣೆ...

Read moreDetails

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

Untitled design 2026 06 29T213205.814

ಮಲಯಾಳಂ ಚಿತ್ರರಂಗದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಅಧಿಕೃತವಾಗಿದೆ. ಸುಮಾರು 12 ವರ್ಷಗಳ ನಂತರ, ಸೂಪರ್‌ಹಿಟ್ ಸಿನಿಮಾಗಳನ್ನು ನೀಡಿದ ನಟ ನಿವಿನ್ ಪೌಲಿ ಮತ್ತು...

Read moreDetails

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

Untitled design 2026 06 29T211005.357

ಕಾರವಾರ, (ಜೂನ್​​ 29): ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದ್ದರೂ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಕಳೆದ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ...

Read moreDetails

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

Untitled design 2026 06 29T210622.317

ಬೆಂಗಳೂರು (ಜೂನ್ 29) :ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ...

Read moreDetails

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

Untitled design 2026 06 29T201700.776

ವಾಷಿಂಗ್ಟನ್, ಜೂನ್ 29:  ಅಮೆರಿಕ ಮತ್ತು ಇರಾನ್ ನಡುವಿನ ಹಲವು ವರ್ಷಗಳ ಉದ್ವಿಗ್ನ ಸಂಬಂಧದ ನಡುವೆ ಮತ್ತೊಮ್ಮೆ ರಾಜತಾಂತ್ರಿಕ ಬೆಳವಣಿಗೆ ಕಂಡುಬಂದಿದೆ. ಇರಾನ್‌ನ ಮನವಿಯ ಮೇರೆಗೆ ನಾಳೆ...

Read moreDetails

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

Untitled design 2026 06 29T190953.871

ಬೆಂಗಳೂರು (ಜೂನ್ 29): ರಾಜ್ಯದಲ್ಲಿ ಮಳೆ ಕೊರತೆಯಿಂದ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಏಳು...

Read moreDetails

ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ICC-IOC ಹೊಸ ಅರ್ಹತಾ ನಿಯಮ ಪ್ರಕಟ

Untitled design 2026 06 29T184550.811

ನವದೆಹಲಿ (ಜೂನ್ 29): ಸುಮಾರು 128 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಮತ್ತೆ ಸ್ಥಾನ ಸಿಕ್ಕಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಟಿ20...

Read moreDetails

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

Untitled design 2026 06 29T181428.860

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ‘ವೆಲ್ಕಮ್ ಟು ದಿ ಜಂಗಲ್’ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ....

Read moreDetails

ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!

Untitled design 2026 06 29T172844.293

ದೆಹಲಿ (ಜೂನ್ 29): ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ತ್ರಿಭಾಷಾ ಸೂತ್ರಕ್ಕೆ ಸಂಬಂಧಿಸಿದಂತೆ ಹೊಸ ನಿಯಮಾವಳಿಯನ್ನು ಪ್ರಕಟಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಸಾರ ಭಾಷಾ...

Read moreDetails

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

Untitled design 2026 06 29T170305.852

ದೇಶದಲ್ಲಿ ಬಂಗಾರದ ಬೆಲೆ ಇಳಿಕೆಯ ಆತಂಕ ಹೆಚ್ಚಾಗುತ್ತಿದ್ದಂತೆ, ಮನೆಯಲ್ಲಿದ್ದ ಹಳೆಯ ಚಿನ್ನವನ್ನು ಮಾರಾಟ ಮಾಡುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಮೂರು ತಿಂಗಳಲ್ಲೇ ಭಾರತದಲ್ಲಿ ಸುಮಾರು 50...

Read moreDetails

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

Untitled design 2026 06 29T162839.857

ಬೆಂಗಳೂರು (ಜೂನ್ 29): ರಾಜ್ಯದ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಮತ್ತು ಪಾರದರ್ಶಕವಾಗಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ನಾಳೆ ಮಂಗಳವಾರ (ಜೂನ್ 30)ದಿಂದ ವಿಶೇಷ ಸಮಗ್ರ ಪರಿಷ್ಕರಣೆ (Special Intensive...

Read moreDetails

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

Untitled design 2026 06 29T155956.811

ಪ್ಯಾರಿಸ್‌, (ಜೂನ್ 29): ಈ ವರ್ಷದ ಬೇಸಿಗೆ ಐರೋಪ್ಯ ರಾಷ್ಟ್ರಗಳನ್ನು ಅತ್ಯಂತ ಭೀಕರವಾಗಿ ಕಾಡಿದೆ. ಫ್ರಾನ್ಸ್, ಜರ್ಮನಿ, ಇಟಲಿ, ಸ್ವಿಟ್ಜರ್‌ಲ್ಯಾಂಡ್, ಡೆನ್ಮಾರ್ಕ್ ಸೇರಿದಂತೆ ಹಲವು ದೇಶಗಳಲ್ಲಿ ತಾಪಮಾನ...

Read moreDetails

ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ

Untitled design (86)

ಬೆಂಗಳೂರು (ಜೂನ್ 21): ಕರ್ನಾಟಕ ರಾಜ್ಯದಲ್ಲಿ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ವಿದ್ಯಾರ್ಥಿ ಚುನಾವಣೆಗಳನ್ನು ಈ ವರ್ಷದಿಂದಲೇ ಪುನರಾರಂಭಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಅರಮನೆ ಮೈದಾನದಲ್ಲಿ...

Read moreDetails

ನೀಟ್ ವಿದ್ಯಾರ್ಥಿಗಳಿಗಾಗಿ 45 ನಿ. ವಿಮಾನ ನಿಲ್ದಾಣದಲ್ಲಿ ಕಾದ ಪ್ರಧಾನಿ

Untitled design (85)

ದೆಹಲಿ (ಜೂನ್ 21): ನೀಟ್-ಯುಜಿ (NEET UG) ಮರುಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಮಾನ...

Read moreDetails

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

Untitled design (84)

ಕೋಲ್ಕತಾ (ಜೂನ್,21): ಕೊಲ್ಕತ್ತಾದ ಶ್ಯಾಮಪ್ರಸಾದ್ ಮುಖರ್ಜಿ ಬಂದರಿನಲ್ಲಿ ಭಾನುವಾರ ನಡೆದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ನೌಕಾಪಡೆಯ ಮೂರು ಅತ್ಯಾಧುನಿಕ ಸ್ವದೇಶಿ ಯುದ್ಧನೌಕೆಗಳನ್ನು ರಾಷ್ಟ್ರಕ್ಕೆ...

Read moreDetails

ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ

Untitled design (83)

ಬೆಂಗಳೂರು (ಜೂನ್ 21): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ...

Read moreDetails

ವಿಶ್ವ ಬ್ಯಾಂಕ್‌ನಿಂದ ಬೃಹತ್‌ ಮೊತ್ತದ ಸಾಲ ಪಡೆಯಲಿರುವ ಭಾರತ!

Untitled design (82)

ದೆಹಲಿ, (ಜೂನ್ 21): ಭಾರತ ಸರ್ಕಾರವು ಸುಧಾರಣಾ ಯೋಜನೆಗಳಿಗೆ ವೇಗ ನೀಡಲು, ಏರುತ್ತಿರುವ ಸಬ್ಸಿಡಿ ವೆಚ್ಚಗಳನ್ನು ನಿರ್ವಹಿಸಲು ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸಲು ಅಂತಾರಾಷ್ಟ್ರೀಯ ಹಣಕಾಸು...

Read moreDetails

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!

Untitled design (81)

ಬೆಂಗಳೂರು (ಜೂನ್ 21): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇಂದು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು....

Read moreDetails

ಮಳೆ ಕೊರತೆ: 30 ವರ್ಷಗಳ ಬಳಿಕ ಬರಿದಾದ ಭದ್ರೆಯ ಒಡಲು!

Untitled design (80)

ಚಿಕ್ಕಮಗಳೂರು (ಜೂನ್ 21):  ಜೂನ್‌ ತಿಂಗಳಿನಲ್ಲಿ ಆರಂಭವಾಗಬೇಕಾಗಿದ್ದ ಮಳೆ ಇನ್ನು ಸರಿಯಾಗಿ ಆರಂಭವಾಗಿಲ್ಲ. ಕೆರೆ ನದಿ ಹಳ್ಳಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಮಳೆಯ ಕೊರತೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಜೀವನಾಡಿಯಾಗಿರುವ...

Read moreDetails

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

Untitled design (79)

ಬೆಂಗಳೂರು, (ಜೂನ್ 21): ಬೆಂಗಳೂರು ನಗರದ ಹಲವು ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಆನ್‌ಲೈನ್ ಫುಡ್ ಡೆಲಿವರಿ ಆಪ್‌ಗಳ ಮೂಲಕ ಆಹಾರ ಆರ್ಡರ್...

Read moreDetails

ಬೆಂಗಳೂರಿನಲ್ಲಿ ಎರಡು ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

Untitled design (78)

ಬೆಂಗಳೂರು, (ಜೂನ್ 21): ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಜೂನ್ 22 (ಸೋಮವಾರ) ಮತ್ತು ಜೂನ್ 23 (ಮಂಗಳವಾರ)ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಅಗತ್ಯ...

Read moreDetails

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!

Untitled design (77)

ಅಯೋಧ್ಯೆ (ಜೂನ್‌, 21): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮಮಂದಿರಕ್ಕೆ ಸಂಬಂಧಿಸಿದ ದೇಣಿಗೆ ನಿರ್ವಹಣೆ ಕುರಿತು ಇದೀಗ ವಿವಾದಯೊಂದು ಸೃಷ್ಟಿಯಾಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ...

Read moreDetails

ಮಧ್ಯಪ್ರಾಚ್ಯದಲ್ಲಿ ಮತ್ತೆ ಬಿಕ್ಕಟ್ಟು: ಹರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್!

Untitled design (76)

ಟೆಹ್ರಾನ್ (ಜೂನ್‌ 21): ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಬೆಳವಣಿಗೆಗಳ ನಡುವೆಯೇ, ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಇರಾನ್ ಮತ್ತೆ...

Read moreDetails

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

Untitled design (73)

ಬೆಂಗಳೂರು, ಜೂ.20: ಗ್ರಾಮೀಣ ಪ್ರದೇಶಗಳಲ್ಲಿ ಅಪೂರ್ಣವಾಗಿರುವ ಸಮುದಾಯ ಶೌಚಾಲಯಗಳ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು...

Read moreDetails

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

Untitled design (72)

ಬೆಂಗಳೂರು, (ಜೂನ್ 20):“ಬಿಡದಿಯ ರೈತರು ಒಳ್ಳೆಯವರು, ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಯೋಜನೆಯ ಪಿತಾಮಹ ಕುಮಾರಸ್ವಾಮಿ ಅವರೇ ಅಲ್ಲವೇ? ಇದನ್ನು ಅವರೇ ಒಪ್ಪಿಕೊಂಡಿದ್ದಾರೆ” ಎಂದು ಸಿಎಂ ಡಿ.ಕೆ....

Read moreDetails

7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!

Untitled design (71)

ದೆಹಲಿ (ಜೂನ್ 20): ಏಳು ವರ್ಷಗಳ ದೀರ್ಘ ವಿರಾಮದ ಬಳಿಕ ಕೈಲಾಸ–ಮಾನಸ ಸರೋವರ ಯಾತ್ರೆ ಇಂದು ಮತ್ತೆ ಆರಂಭಗೊಂಡಿದ್ದು, ಯಾತ್ರಾರ್ಥಿಗಳಲ್ಲಿ ಭಕ್ತಿಯ ಸಂಭ್ರಮ ಮೂಡಿಸಿದೆ. ಸಿಕ್ಕಿಂನ ನಾಥು...

Read moreDetails

ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

Untitled design (70)

ಬೆಂಗಳೂರು ಜೂನ್ 20: ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸಿದರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ...

Read moreDetails

ಹೈಸ್ಕೂಲ್‌ಗೂ ಪಿಯುಸಿ ಉಪನ್ಯಾಸಕರಿಂದ ಪಾಠ

Untitled design (69)

ಬೆಂಗಳೂರು, (ಜೂನ್20): ರಾಜ್ಯದ ಸರ್ಕಾರಿ ಹೈಸ್ಕೂಲ್‌ಗಳಲ್ಲಿ ಶಿಕ್ಷಕರ ಕೊರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಪದವಿ ಪೂರ್ವ ಉಪನ್ಯಾಸಕರ ವೃಂದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ....

Read moreDetails

ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ

Untitled design (68)

ಇತ್ತೀಚಿನ ದಿನಗಳಲ್ಲಿ ರಾಜಕೀಯ ಗಣ್ಯರ ಅಥವಾ ಇತರ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳ ಜೀವನ ಆಧಾರಿತ ಡಾಕ್ಯುಮೆಂಟರಿ ಚಿತ್ರಗಳನ್ನು ನಾವು ತೆರೆ ಮೇಲೆ ಕಾಣಬಹುದು....

Read moreDetails

ನೀರಜ್ ಭರ್ಜರಿ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಚೋಪ್ರಾ ಎಂಟ್ರಿ!

Untitled design (67)

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ಹಾಗೂ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಖತಾರ್‌ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್ ಮೂಲಕ ಸುಮಾರು...

Read moreDetails

NTA ಯಡವಟ್ಟು: ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ!

Untitled design (66)

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET UG) ಮರುಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆಯಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಮತ್ತೊಂದು ವಿವಾದಕ್ಕೆ ಸಿಲುಕಿದೆ. ಮಹಾರಾಷ್ಟ್ರದ ನಾಗ್ಪುರದ...

Read moreDetails

ಟಿಕೆಟ್ ಇಲ್ಲದೆ ರೈಲು ಹತ್ತಿದ್ರೆ ₹500 ದಂಡ ಫಿಕ್ಸ್!

Untitled design (65)

ದೆಹಲಿ, (ಜೂನ್ 20): ಟಿಕೆಟ್ ಪಡೆಯದೇ ಕೆಲ ಜನರು ರೈಲಿನಲ್ಲಿ ಪ್ರಯಾಣಿಸುವುದು ದಿನೇ ದಿನೇ ಹೆಚ್ಚಾಗುತ್ತಿದೆ. ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವವರಿಗೆ ರೈಲ್ವೆ ಇಲಾಖೆ ಹೊಸ...

Read moreDetails

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

Untitled design (64)

ಬೆಂಗಳೂರು, (ಜೂನ್ 20): ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಟ್ ಕಾಯಿನ್ ಹೂಡಿಕೆ ಹೆಸರಿನಲ್ಲಿ ನಡೆದ ರಾಬರಿ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಟ್ರೇಡಿಂಗ್‌ನಲ್ಲಿ ಭಾರಿ...

Read moreDetails

ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ

Untitled design (63)

ಹೆಹಲಿ, (ಜೂನ್ 20): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ದೇಶದ...

Read moreDetails

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

Untitled design (62)

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾರಾಂತ್ಯಕ್ಕೆ ತಂಪಾದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ...

Read moreDetails

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

Untitled design (61)

ಹಿಮಾಲಯದ ಮಡಿಲಲ್ಲಿರುವ ಲಡಾಖ್‌ನ ಸೂಕ್ಷ್ಮ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಆಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಡಾಖ್‌ನಲ್ಲಿ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು...

Read moreDetails

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

Untitled design (60)

ಮಲಯಾಳಂ ಸಿನಿಮಾ ‘ಮಾಲಿವುಡ್ ಟೈಮ್ಸ್’ ಇದೀಗ ವಿವಾದಕ್ಕೆ ಸಿಲುಕಿದೆ. ಸೆನ್ಸಾರ್ ಮಂಡಳಿ (CBFC) ಸೂಚಿಸಿದ ಕಟ್‌ಗಳನ್ನು ಉಲ್ಲಂಘಿಸಿ, ಚಿತ್ರಮಂದಿರಗಳಲ್ಲಿ ಅನುಮೋದನೆ ಪಡೆಯದ ದೃಶ್ಯಗಳನ್ನು ಪ್ರದರ್ಶಿಸಲಾಗಿದೆ ಎಂಬ ಆರೋಪದ...

Read moreDetails

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

Untitled design (59)

ಲಕ್ನೋ, ಜೂನ್ 19: ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ದೇಣಿ ಹಣವನ್ನು ದುರುಪಯೋಗಪಡಿಸುತ್ತಿದ್ದಾರೆ ಎಂಬ ಆರೋಪ ಪ್ರಕರಣ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ....

Read moreDetails

ವಾಯು ಮಾಲಿನ್ಯ: ದೆಹಲಿಯಲ್ಲಿ ಹೊಸ ನಿಯಮ ಜಾರಿ!

Untitled design (58)

ದೆಹಲಿ, ಜೂನ್ 19: ಹೆಚ್ಚಾಗುತ್ತಿರುವ ವಾಹನಗಳ ಒಡಾಟ, ಕಾರ್ಖಾನೆಗಳಿಂದ ಹೊರಬರುತ್ತಿರುವ ಹೊಗೆ, ತ್ಯಾಜ್ಯಗಳನ್ನು ಸುಡುವುದು ಹೀಗೆ ಅನೇಕ ಕಡೆಗಳಿಂದ ವಾಯು ಮಾಲಿನ್ಯ ಉಂಟಾಗಿ ಜನರಿಗೆ ಉಸಿರಾಟಕ್ಕೆ ಸಂಬಂಧಿಸಿದ...

Read moreDetails

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

Untitled design (57)

ಟಾಲಿವುಡ್‌ನ ಸ್ಟಾರ್ ನಟ ಅಲ್ಲು ಅರ್ಜುನ್ ಅವರಿಗೆ ಹೈದರಾಬಾದ್‌ನ ನಾಂಪಲ್ಲಿ ಕ್ರಿಮಿನಲ್ ನ್ಯಾಯಾಲಯವು ಶಾಕ್ ನೀಡಿದೆ. ನಗರದ ಪ್ರಸಿದ್ಧ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ...

Read moreDetails

ಶ್ರೇಯಾಂಕ ಬದಲಿಗೆ ಪ್ರೇಮಾ ರಾವತ್: ಟೀಂ ಇಂಡಿಯಾದಲ್ಲಿ ಹೊಸ ಮುಖ

Untitled design (56)

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಆರಂಭಕ್ಕೂ ಮುನ್ನ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ದೊಡ್ಡ ಹಿನ್ನಡೆಯೊಂದು ಎದುರಾಗಿದೆ. ಹೌದು, ಭಾರತೀಯ ಮಹಿಳಾ ತಂಡದ ಪ್ರಮುಖ ಆಲ್‌ರೌಂಡರ್...

Read moreDetails

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

Untitled design (55)

ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್ ಇದೀಗ ಮತ್ತೊಂದು ಮಹತ್ವದ ಸಿನಿಮಾವನ್ನು ಘೋಷಿಸಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲೂ...

Read moreDetails

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

Untitled design (54)

ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇಂದು ಶುಕ್ರವಾರ ಸಿಹಿ ಸುದ್ದಿ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. 10 ಗ್ರಾಂ...

Read moreDetails

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

Untitled design (53)

NEET-UG 2026 ಮರು ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಮಹತ್ವದ ಭದ್ರತಾ ಕ್ರಮಕ್ಕೆ ದೆಹಲಿ ಹೈಕೋರ್ಟ್ ಕಾನೂನಿನ ಬೆಂಬಲ ನೀಡಿದೆ....

Read moreDetails

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

Untitled design (52)

ಬೆಂಗಳೂರು: ಭಾರತದಲ್ಲಿ ಸಾಕು ಪ್ರಾಣಿಗಳನ್ನು ಸಾಕುವ ಟ್ರೆಂಡ್ ಸಂಪೂರ್ಣವಾಗಿ ಬದಲಾಗಿದೆ. ಪ್ರಾಣಿಗಳನ್ನು ಕೇವಲ ಕಾವಲಿಗೆ ಅಥವಾ ಹವ್ಯಾಸಕ್ಕೆ ಸಾಕುವ ಬದಲು, ಮನೆಯ ಮತ್ತೊಬ್ಬ ಸದಸ್ಯನಂತೆ, ಮಗುವಿನಂತೆ ಆರೈಕೆ...

Read moreDetails

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

Untitled design (51)

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶ ಹೊಂದಿರುವ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ಮೆಟ್ರೋ ‘ರೆಡ್ ಲೈನ್’ ಯೋಜನೆ ಈಗ ಮತ್ತೊಂದು...

Read moreDetails

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Untitled design (50)

ಕರ್ನಾಟಕದಲ್ಲಿ ಮುಂಗಾರು ಮಳೆಯ ವೇಗ ಸದ್ಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಮಳೆ ದುರ್ಬಲಗೊಂಡಿದೆ. ಆದರೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ...

Read moreDetails

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

Untitled design (49)

ರಾಜರತ್ನ ಅಪ್ಪು ಹಾಗೂ ಡಿಬಾಸ್ ದರ್ಶನ್ ಆಶೀರ್ವಾದದಿಂದ ಸ್ಯಾಂಡಲ್‌ವುಡ್‌ಗೆ ಹೊಚ್ಚ ಹೊಸ ಹೀರೋ ಎಂಟ್ರಿ ಕೊಟ್ಟಿದ್ದಾರೆ. ಶಂಕ್ರಣ್ಣ, ಉಪ್ಪಿ, ದಚ್ಚು, ಗಣೇಶ್ ಬಳಿಕ ಅವ್ರದ್ದೇ ಸಾಲಿನಲ್ಲಿ ಆಟೋ...

Read moreDetails

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

Untitled design (48)

ಪೆದ್ದಿ ಸಿನಿಮಾ ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಬಾಕ್ಸ್ ಆಫೀಸ್‌‌ನಲ್ಲಿ 400 ಕೋಟಿ ಕ್ಲಬ್ ಸೇರುವ ಮೂಲಕ ಎಲ್ಲರ ಹುಬ್ಬೇರಿಸಿದೆ. ನಮ್ಮ ಶಿವರಾಜ್‌‌ಕುಮಾರ್ ಹಾಗೂ ಚರಣ್ ಕಾಂಬೋ ಪೆದ್ದಿ...

Read moreDetails

ಭಾರತದ ದುಬಾರಿ ಐತಿಹಾಸಿಕ ಸಿನಿಮಾಗಳ ಸಾಲಿಗೆ ರಿಷಬ್ ಶೆಟ್ಟಿಯ ಹೊಸ ಚಿತ್ರ

Untitled design (47)

‘ಕಾಂತಾರ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಂಡ ನ್ಯಾಷನಲ್ ಅವಾರ್ಡ್ ವಿಜೇತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರ ಮುಂದಿನ ಮಹತ್ವಾಕಾಂಕ್ಷೆಯ...

Read moreDetails

ಮಗನನ್ನು ಕಂಡು ಭಾವುಕರಾದ ದುನಿಯಾ ವಿಜಯ್!

Untitled design (46)

ತೆರೆ ಮೇಲೆ ವಿಲನ್‌ಗಳನ್ನ ಧೂಳಿಪಟ ಮಾಡೋ ನಟ ದುನಿಯಾ ವಿಜಯ್, ರಿಯಲ್ ಲೈಫ್‌ನಲ್ಲಿ  ಕಣ್ಣೀರಿಟ್ಟಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ವಿಜಯ್ ಮನೆ, ಇದೀಗ ಏಕಾಏಕಿ ಇಂಥದ್ದೊಂದು...

Read moreDetails

ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!

Untitled design (45)

ಇಂಡಿಯನ್ ಪ್ರೀಮಿಯರ್ ಲೀಗ್‌ (IPL 2027)ನ 20ನೇ ಸೀಸನ್‌ಗೆ ಬಿಸಿಸಿಐ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ. ಹೊಸ ಯೋಜನೆಯ ಪ್ರಕಾರ, ಐಪಿಎಲ್ 2027 ಟೂರ್ನಿ ಮಾರ್ಚ್ 10...

Read moreDetails

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

Untitled design (43)

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ (Stray Dogs) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಯಿಗಳ ದಾಳಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಬೆಂಗಳೂರು...

Read moreDetails

PF ಹಣಕ್ಕೆ ಡಿಜಿಟಲ್ ಕ್ರಾಂತಿ: UPI ಮೂಲಕ ಹಣ ವಿತ್‌ಡ್ರಾ

Untitled design (42)

ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಿಗೆ ಮಹತ್ವದ ಡಿಜಿಟಲ್ ಸೌಲಭ್ಯವನ್ನು ಪರಿಚಯಿಸಲು ಮುಂದಾಗಿದೆ. ಹೊಸ ವ್ಯವಸ್ಥೆ ಜಾರಿಗೆ ಬಂದ ಬಳಿಕ ಪಿಎಫ್...

Read moreDetails

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

Untitled design (40)

ಮೈಸೂರು, ಜೂ.18: ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್...

Read moreDetails

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

Untitled design (39)

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಚರ್ಚೆ ಜೋರಾಗಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಭಾಗ ಉಂಟಾಗುವ ಸಾಧ್ಯತೆಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ನವದೆಹಲಿಯಲ್ಲಿ...

Read moreDetails

ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ

Untitled design (38)

ವಿಶ್ವ ಫುಟ್‌ಬಾಲ್‌ನ ಇಬ್ಬರು ಮಹಾನ್ ಧ್ರುವತಾರೆ ಆಟಗಾರರಾದ ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ನಡುವಿನ ಪೈಪೋಟಿ ಇನ್ನೂ ಮುಂದುವರುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಏಕೆಂದರೆ ಮೊದಲ...

Read moreDetails

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

Untitled design (37)

ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ತಮ್ಮ ಬಹುನಿರೀಕ್ಷಿತ ಸಿನಿಮಾ ‘ದಿ ಒಡಿಸ್ಸಿ’ (The Odyssey) ವಿಶೇಷ ಪ್ರೀಮಿಯರ್ ಪ್ರದರ್ಶನಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಓಪನ್ಹೈಮರ್,...

Read moreDetails

ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?

Untitled design (36)

ಜಗತ್ತಿನ ಪ್ರಮುಖ ತಂತ್ರಜ್ಞಾನ ಕಂಪನಿಗಳಲ್ಲಿ ಒಂದಾದ ಮೆಟಾ, ತನ್ನ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ಗಾಗಿ ಹೊಸ ಪಾವತಿ ಆಧಾರಿತ ಸಬ್‌ಸ್ಕ್ರಿಪ್ಷನ್ ಯೋಜನೆಗಳನ್ನು ಪರಿಚಯಿಸಲು...

Read moreDetails

ಕಸ್ಟಡಿ ಕ್ರೌರ್ಯ ಆರೋಪ: ಹೈಕೋರ್ಟ್ ಆದೇಶದ ಬಳಿಕ ದಲಿತ ಯುವಕನ ಅಂತ್ಯಕ್ರಿಯೆ

Untitled design (35)

ತಮಿಳುನಾಡಿನ ಮಧುರೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 26 ವರ್ಷದ ದಲಿತ ಯುವಕ ಆಕಾಶ್ ಅವರ ಮೃತದೇಹವನ್ನು ಇಂದು ಪೊಲೀಸ್‌ ಬಿಗಿ ಭದ್ರತೆಯ ನಡುವೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮದ್ರಾಸ್...

Read moreDetails

ಮೋದಿ-ಟ್ರಂಪ್ ಮಹತ್ವದ ಭೇಟಿ: ವ್ಯಾಪಾರ ಒಪ್ಪಂದಕ್ಕೆ ಹೊಸ ವೇಗ?

Untitled design (34)

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪ್ರಸ್ತಾವಿತ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ...

Read moreDetails
Page 3 of 4 1 2 3 4

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist