ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು; ಸವಾರರ ಮಾನವೀಯತೆಗೆ ಭಾರೀ ಮೆಚ್ಚುಗೆ!

ChatGPT Image Aug 19, 2026, 02 59 47 PM

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದ ಬಳಿ ಸುಮಾರು 10 ಕಾಡಾನೆಗಳ ಹಿಂಡು ರಸ್ತೆ ದಾಟಲು ವಾಹನ ದಟ್ಟಣೆಯಿಂದಾಗಿ ಪರದಾಡಿದವು. ಇದನ್ನು ಗಮನಿಸಿದ ವಾಹನ ಸವಾರರು...

Read moreDetails

ಸಾಲು ಸಾಲು ಅಕ್ರಮ ಆರೋಪ: ಕೆಪಿಎಸ್‌ಸಿಗೆ ಮೇಜರ್ ಸರ್ಜರಿ, ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ!

Image 734463b9

ಕರ್ನಾಟಕ ಲೋಕಸೇವಾ ಆಯೋಗ (KPSC)ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಪಿಎಸ್‌ಸಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಪ್ರಮುಖ ಅಧಿಕಾರಿಗಳ...

Read moreDetails

ಮಂಗಳೂರು, ಹಾಸನ ಸೇರಿದಂತೆ ಕರ್ನಾಟಕದಲ್ಲಿ ವಾಯು ಗುಣಮಟ್ಟ ಉತ್ತಮ; ಬೆಂಗಳೂರಿನ AQI ಎಷ್ಟು?

Image 81e368ea

ಮಾನ್ಸೂನ್ ಮಳೆ ಹಾಗೂ ಗಾಳಿಯ ಸಂಚಾರದಿಂದಾಗಿ ಕರ್ನಾಟಕದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಸದ್ಯ ನಿಯಂತ್ರಣದಲ್ಲಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ...

Read moreDetails

11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!

ChatGPT Image Aug 19, 2026, 12 12 32 PM

ದೆಹಲಿ ಬೀದಿಯಲ್ಲಿ ಲಸ್ಸಿ ಮಾರಾಟ ಮಾಡುತ್ತಿರುವ ವ್ಯಕ್ತಿಯೊಬ್ಬರ ಜೀವನಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಡಿಜಿಟಲ್ ಕ್ರಿಯೇಟರ್ ಉಪೇನ್ ವರ್ಮಾ ಹಂಚಿಕೊಂಡಿರುವ ಸಂದರ್ಶನದ ವಿಡಿಯೋದಲ್ಲಿ,...

Read moreDetails

ಪವಿತ್ರಾ ಗೌಡ ಕುಗ್ಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ

Image f35468a7

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳನ್ನು ಪರಿಶೀಲಿಸಿದರು. ಈ ವೇಳೆ ಮಹಿಳಾ...

Read moreDetails

ರೈತರ ಜೀವಕ್ಕೆ ಕುತ್ತು ತರುತ್ತಿದೆಯಾ ಕ್ರಿಮಿನಾಶಕ? KIMS ಅಧ್ಯಯನದಲ್ಲಿ ಆತಂಕಕಾರಿ ಸಂಗತಿ ಬಯಲು

ChatGPT Image Aug 19, 2026, 12 36 19 PM

ಬೆಳೆಗಳ ಇಳುವರಿ ಹೆಚ್ಚಿಸುವ ಉದ್ದೇಶದಿಂದ ರೈತರು ರಸಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಹೆಚ್ಚಾಗಿ ಬಳಸುತ್ತಿರುವುದು ಸಾಮಾನ್ಯವಾಗಿದೆ. ಆದರೆ, ಕ್ರಿಮಿನಾಶಕಗಳ ಅತಿಯಾದ ಬಳಕೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ...

Read moreDetails

ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!

ಡಾಗ್ಗಿ ಬ್ರದರ್’ ಪ್ರತಿಭಟನೆ ವೈರಲ್ ನಾಯಿಯ ವೇಷದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ!

ಮಧ್ಯಪ್ರದೇಶದ ಖಾಂಡ್ವಾದಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಒತ್ತಾಯಿಸಿ ವ್ಯಕ್ತಿಯೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ವ್ಯಕ್ತಿಯೊಬ್ಬರು...

Read moreDetails

ಕೆಲಸ ಹೋಯ್ತು ಅಂತ ಕಂಗೆಡಲಿಲ್ಲ: ಓಲಾ ಓಡಿಸಿ ತಿಂಗಳಿಗೆ ₹1.2 ಲಕ್ಷ ಗಳಿಸ್ತಿರೋ ಚಾಲಕ!

ChatGPT Image Aug 19, 2026, 11 15 31 AM

ಟೆಕ್ ಕಂಪನಿಯಲ್ಲಿ ಕೆಲಸ ಕಳೆದುಕೊಂಡ ಬಳಿಕ ಓಲಾ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ಯಾಬ್ ಚಾಲನೆಯಿಂದ ತಿಂಗಳಿಗೆ...

Read moreDetails

100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!

Image 3e6bf744

ಭಾರತದ ಅತ್ಯಂತ ಪ್ರತಿಷ್ಠಿತ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್ ತನ್ನ ಶತಮಾನಕ್ಕೂ ಹೆಚ್ಚು ಇತಿಹಾಸದಲ್ಲಿ ಮೊದಲ ಬಾರಿಗೆ ವಾರ್ಷಿಕ ಮಹಾಸಭೆ (AGM)ಯನ್ನು ಮುಂದೂಡಿದೆ. ಆಗಸ್ಟ್ 18ರಂದು...

Read moreDetails

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

ChatGPT Image Aug 18, 2026, 04 33 55 PM

ಕೇಂದ್ರ ಸರ್ಕಾರದ ಅಧೀನದ ಗಣಿಗಾರಿಕೆ ಸಂಸ್ಥೆ ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (NMDC) ಕರ್ನಾಟಕ ಸರ್ಕಾರದ ಪೂರ್ವಾನ್ವಯ (Retrospective) ಖನಿಜ ತೆರಿಗೆ ಮಸೂದೆಯಿಂದಾಗಿ ಸುಮಾರು ₹15,785.72 ಕೋಟಿ...

Read moreDetails

ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.

ChatGPT Image Aug 18, 2026, 03 21 39 PM

ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿರುವ ಪರಿಣಾಮ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಆಗಸ್ಟ್ 18ರ ವರದಿಯಂತೆ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ...

Read moreDetails

ಮೈಸೂರಿನಲ್ಲಿ ಉದ್ಯೋಗಾವಕಾಶ: ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ ಹುದ್ದೆಗೆ ಅರ್ಜಿ

Image 49a08abb

ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಮೈಸೂರು ಜಿಲ್ಲೆಯಲ್ಲಿ ‘ಮಾನಸಿಕ ಆರೋಗ್ಯ ಶೈಕ್ಷಣಿಕ...

Read moreDetails

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

Image e4703889

ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಹಾಗೂ ಅವರ ವೃತ್ತಿಜೀವನದ ಕೊನೆಯ ಸಿನಿಮಾ ಎನ್ನಲಾಗಿರುವ ‘ಜನ ನಾಯಗನ್’ ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಕೆಲವೇ ವಾರಗಳ...

Read moreDetails

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ? EtO ಬಳಕೆಗೆ ಬ್ರೇಕ್ ಹಾಕಲು ಕೇಂದ್ರದ ಮಹತ್ವದ ಹೆಜ್ಜೆ

ChatGPT Image Aug 18, 2026, 11 08 39 AM

ಮಸಾಲೆ ಪದಾರ್ಥಗಳಲ್ಲಿ ಕೃತಕ ಬಣ್ಣ ಹಾಗೂ ಎಥಿಲೀನ್ ಆಕ್ಸೈಡ್ (EtO) ಬಳಕೆ ಕುರಿತು ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಕೇಂದ್ರ ಆಹಾರ ಸುರಕ್ಷತೆ...

Read moreDetails

ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಆಕ್ರೋಶ

ChatGPT Image Aug 17, 2026, 04 53 55 PM

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ ನಡೆಸಿದ ಪ್ರಕರಣ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿದೆ. ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಸದಸ್ಯ ಜಕ್ಕಪ್ಪನವರ್...

Read moreDetails

‘ಟೆಂಡರ್‌ಗಳಲ್ಲಿ ಕಮಿಷನ್‌ ಕೇಳ್ತಿದ್ದಾರೆ’: ಸಿಎಂ ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌!

Untitled design (89)

ತಮಿಳುನಾಡು ರಾಜಕಾರಣದಲ್ಲಿ ನಟ ಹಾಗೂ ರಾಜಕಾರಣಿ ಸಿ. ಜೋಸೆಫ್ ವಿಜಯ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಭ್ರಷ್ಟಾಚಾರದ ದೊಡ್ಡ ಆರೋಪವನ್ನು ಎದುರಿಸುವಂತಾಗಿದೆ. ಮುಖ್ಯಮಂತ್ರಿ...

Read moreDetails

ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ

Untitled design (87)

ನಟಿ ಜಾನ್ವಿ ಕಪೂರ್ ಅವರ ಹೆಸರು, ಚಿತ್ರ ಹಾಗೂ ವ್ಯಕ್ತಿತ್ವವನ್ನು ಅನುಮತಿಯಿಲ್ಲದೆ ಬಳಸಿಕೊಂಡು ಆನ್‌ಲೈನ್‌ನಲ್ಲಿ ಹರಡುತ್ತಿರುವ ಅಶ್ಲೀಲ ಮತ್ತು ಪೋರ್ನೋ ಗ್ರಾಫಿಕ್ ಕಂಟೆಂಟ್‌ ವಿರುದ್ಧ ದೆಹಲಿ ಹೈಕೋರ್ಟ್...

Read moreDetails

ಬೆಂಗಳೂರು ರಸ್ತೆ ಗುಂಡಿಗಳಿಗೆ AI ಎಂಟ್ರಿ: ಟೆಕ್ಕಿಯ ಹೊಸ ಆ್ಯಪ್ ವೈರಲ್!

Untitled design (86)

ಬೆಂಗಳೂರು: ಭಾರತದ ಐಟಿ ರಾಜಧಾನಿ ಬೆಂಗಳೂರು ಎಂದರೆ ತಂತ್ರಜ್ಞಾನದ ನಗರ. ಆದರೆ ಅದೇ ನಗರದಲ್ಲಿ ರಸ್ತೆ ಗುಂಡಿಗಳು, ಕಳಪೆ ಮೂಲಸೌಕರ್ಯ ಮತ್ತು ಟ್ರಾಫಿಕ್ ಸಮಸ್ಯೆಗಳು ನಾಗರಿಕರ ನಿತ್ಯದ...

Read moreDetails

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

Untitled design (85)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಗಳನ್ನು ಘೋಷಿಸಿದೆ. ಇನ್ನು ಮುಂದೆ ಪೇಯಿಂಗ್ ಗೇಸ್ಟ್ (PG), ವಿದ್ಯಾರ್ಥಿ ಹಾಸ್ಟೆಲ್‌ಗಳು, ಬಸ್ ನಿಲ್ದಾಣ...

Read moreDetails

ಭಾರತ, ಪಾಕ್ ದಾಖಲೆ ಹಿಂದಿಕ್ಕಿದ ಬಾಂಗ್ಲಾ: ಆಸ್ಟ್ರೇಲಿಯಾದಲ್ಲಿ 3ನೇ ಪಂದ್ಯದಲ್ಲೇ ಗೆಲುವು!

Untitled design (84)

ವಿಶ್ವದ ನಂ.1 ಟೆಸ್ಟ್ ತಂಡವಾಗಿರುವ ಆಸ್ಟ್ರೇಲಿಯಾವನ್ನು ಅದರದೇ ತವರಿನಲ್ಲಿ ಮಣಿಸುವ ಮೂಲಕ ಬಾಂಗ್ಲಾದೇಶ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಬರೆದಿದೆ. ಡಾರ್ವಿನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ...

Read moreDetails

ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!

Untitled design (82)

ಐಸ್‌ಲ್ಯಾಂಡ್‌ ಕರಾವಳಿಯ ಸಾಗರ ಪ್ರದೇಶದಲ್ಲಿ ದಟ್ಟ ಮೋಡಗಳ ಮೇಲಿನಿಂದ ಸುಮಾರು 50,000 ಅಡಿ ಎತ್ತರದಲ್ಲಿ ಹಾರಾಟ ನಡೆಸಿದ ನಾಸಾದ WB-57 ಸಂಶೋಧನಾ ವಿಮಾನವು ಸಂಪೂರ್ಣ ಸೂರ್ಯಗ್ರಹಣವನ್ನು ಯಶಸ್ವಿಯಾಗಿ...

Read moreDetails

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

Create social media poster by using above mentioned text in 18001800 Pixels (1)

ಬೆಂಗಳೂರು ಆ. 16: ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಕಿರಿಯ ಹಾಗೂ ಯುವಕರ ಬಾಸ್ಕೆಟ್‌ಬಾಲ್ ತಂಡಗಳ ಅಭಿನಂದನಾ ಸಮಾರಂಭದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾತನಾಡಿ,...

Read moreDetails

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

Create social media poster by using above mentioned text in 18001800 Pixels (2)

ಬೆಂಗಳೂರು ಆ. 16: ನಟ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅಭಿಮಾನಿಗಳಿಗೆ ಪ್ರೀತಿಯಿಂದಲೇ ಮಹತ್ವದ ಕಿವಿಮಾತು ಹೇಳಿದ್ದಾರೆ. ಕುಟುಂಬದ ಆಪ್ತರ ಮದುವೆ ಸಮಾರಂಭದಲ್ಲಿ ‘ಡಿ-ಬಾಸ್‌ಗೆ...

Read moreDetails

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

Create social media poster by using above mentioned text in 18001800 Pixels

ಮಂಗಳೂರು ಆ. 16:  ಹಿಂದೂ ಸಂಸ್ಕೃತಿಯಲ್ಲಿ ಶ್ರಾವಣ ಮಾಸದ ಮೊದಲ ಮಹತ್ವದ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿಯನ್ನು ಈ ವರ್ಷ ಆಗಸ್ಟ್ 17, 2026 (ಸೋಮವಾರ) ಅಂದರೆ ನಾಳೆ ಆಚರಿಸಲಾಗುತ್ತದೆ. ನಾಗದೇವತೆಯ...

Read moreDetails

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

Untitled design (79)

ಚಂಡೀಗಢ ಆ. 16: ಪಂಜಾಬ್‌ನ ಅಮೃತಸರ ಗ್ರಾಮೀಣ ಪೊಲೀಸರು ಆ ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮಹತ್ವದ...

Read moreDetails

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

Untitled design (78)

ಚಿಕ್ಕಬಳ್ಳಾಪುರ ಆ. 16: ಇಶಾ ಆದಿ ಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದ ಯುವಕ ಮತ್ತು ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...

Read moreDetails

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

Untitled design (76)

ಮಡಿಕೇರಿ ಆ 16: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ಎರಡನೇ ವಿವಾಹ ಸಮಾರಂಭ ಇಂದು ಕೊಡಗಿನ ಮಡಿಕೇರಿ ಹೊರವಲಯದ ಮೇಕೇರಿ...

Read moreDetails

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

Untitled design (74)

ಬೆಂಗಳೂರು ಆ. 16: ಬೆಂಗಳೂರು ನಗರದ ಪ್ರತಿಷ್ಠಿತ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ನಡೆದ ದಿಢೀರ್ ದಾಳಿ ನಡೆಸಿ. ತೀವ್ರ ತಪಾಸಣೆ ನಡೆಸಿ, ಅವಧಿ ಮೀರಿದ ತಿಂಡಿ...

Read moreDetails

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

Untitled design (72)

ನವದೆಹಲಿ, ಆಗಸ್ಟ್ 16: ಯೂಟ್ಯೂಬ್ ತನ್ನ ಯೂಟ್ಯೂಬ್ ಪಾರ್ಟ್‌ನರ್ ಪ್ರೋಗ್ರಾಂ (YouTube Partner Program) (YPP) ಹಣಗಳಿಕೆ ನಿಯಮಗಳಲ್ಲಿ 2018ರ ಬಳಿಕದ ಅತಿದೊಡ್ಡ ಬದಲಾವಣೆಯನ್ನು ಘೋಷಿಸಿದೆ. ಈ...

Read moreDetails

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

Untitled design (71)

ಹೊಸಪೇಟೆ, ಆ.16: ಇತ್ತೀಚಿನ ದಿನಗಳಲ್ಲಿ ಕೊಲೆ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲವೊಂದು ಅನುಮಾನಗಳು ಕೊಲೆಯಲ್ಲಿ ಅಂತ್ಯವಾಗುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಶೀಲ ಶಂಕಿಸಿ ಪತ್ನಿಯ...

Read moreDetails

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

Untitled design (69)

ಬೆಂಗಳೂರು, ಆ.16: ಇಂಧನ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ವಿಧಿಸಿ ಬಿಗ್ ಶಾಕ್...

Read moreDetails

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

Untitled design (68)

ಮೈಸೂರು/ಹನೂರು, ಆ.16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಮೂವರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರೊಂದಿಗೆ ಸರ್ಕಾರ ನಡೆಸಿದ ಸಂಧಾನ ಯಶಸ್ವಿಯಾಗಿದೆ....

Read moreDetails

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

Untitled design (66)

ಬೆಂಗಳೂರು, ಆ.16: ಹಿಂದೂ ಸಂಸ್ಕೃತಿಯಲ್ಲಿ ಶ್ರಾವಣ ಮಾಸದ ಮೊದಲ ಮಹತ್ವದ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿಯನ್ನು ಈ ವರ್ಷ ಆಗಸ್ಟ್ 17, 2026 (ಸೋಮವಾರ) ಅಂದರೆ ನಾಳೆ ಆಚರಿಸಲಾಗುತ್ತದೆ....

Read moreDetails

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

Untitled design (64)

ಬೆಂಗಳೂರು, ಆ.16: ಚಾಮರಾಜನಗರ ಜಿಲ್ಲೆಯ ಹನೂರು ಎನ್‌ಕೌಂಟರ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಘಟನೆಗೆ ಸಂಬಂಧಿಸಿದ ಸತ್ಯಾಸತ್ಯತೆ ಮೊದಲು ತಿಳಿದುಕೊಂಡ ಬಳಿಕವೇ...

Read moreDetails

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

Untitled design (63)

ಮುಂಬೈ, ಆ.16: ಮುಂಬೈನ ಕೊಲಾಬಾದ ನೇವಿ ನಗರದಲ್ಲಿರುವ ಭಾರತೀಯ ನೌಕಾಪಡೆಯ ವಸತಿ ಸಮುಚ್ಚಯದಲ್ಲಿ 30 ವರ್ಷದ ನೌಕಾಪಡೆ ಸಿಬ್ಬಂದಿ, ಅವರ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು...

Read moreDetails

ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Untitled design (62)

ತುಮಕೂರು, ಆ.16: ತುಮಕೂರು ತಾಲ್ಲೂಕಿನ ಚಿಕ್ಕತೊಟ್ಲುಕೆರೆಯ ಹೊರವಲಯದಲ್ಲಿ ರಸ್ತೆ ಬದಿಯಲ್ಲಿ ಒಂದು ದಿನದ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ...

Read moreDetails

ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ

Untitled design (61)

ಕಾರವಾರ, ಆ.16: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್‌ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ಸ್ಥಳೀಯ ಮೀನುಗಾರರ ಸಮಯೋಚಿತ...

Read moreDetails

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

Untitled design (59)

ಬೆಂಗಳೂರು ಆ. 16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಿ...

Read moreDetails

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

Untitled design (57)

ಬೆಂಗಳೂರು (ಆಗಸ್ಟ್ 14): ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ನಡೆದ ದುರಂತ ಘಟನೆಯೊಂದು ನಗರವನ್ನು ಬೆಚ್ಚಿಬೀಳಿಸಿದೆ. ಮೂರು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ಜೀವನ ಕೌಟುಂಬಿಕ ಕಲಹದ...

Read moreDetails

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

Untitled design (56)

ಬೆಂಗಳೂರು (ಆಗಸ್ಟ್ 14): ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್‌‌ ಯಶ್‌ ಅಭಿನಯದ, ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ‘ರಾಮಾಯಣ: ಪಾರ್ಟ್ 1’ ಸಿನಿಮಾ...

Read moreDetails

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

Untitled design (55)

ಕ್ವೆಟ್ಟಾ ಆಗಸ್ಟ್ 14: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಗೃಹ ಸಚಿವ ಮೀರ್ ಜಿಯಾವುಲ್ಲಾ ಲ್ಯಾಂಗೋವ್ ಅವರ ಬೆಂಗಾವಲು ಪಡೆಯ ಮೇಲೆ ಇಂದು ಶುಕ್ರವಾರ ಭೀಕರ ಗುಂಡಿನ ದಾಳಿ...

Read moreDetails

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

Untitled design (54)

ನವದೆಹಲಿ (ಆಗಸ್ಟ್ 14): 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ ರಾಷ್ಟ್ರೀಯ ಭದ್ರತೆ, ಉಗ್ರವಾದದ...

Read moreDetails

13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

Untitled design (53)

ನವದೆಹಲಿ (ಆಗಸ್ಟ್ 14): ಸುಮಾರು 13,000 ಕೋಟಿ ರೂ. ಮೌಲ್ಯದ ಅಂತರರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ವೀರೇಂದ್ರ ಸಿಂಗ್ ಬಸೋಯಾ ಅವರನ್ನು ಯುನೈಟೆಡ್ ಅರಬ್...

Read moreDetails

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

Untitled design (52)

ಬೆಂಗಳೂರು, ಆಗಸ್ಟ್ 14 : ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು....

Read moreDetails

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

Untitled design (51)

ಚಂದನವನದ ಕನಸುಗಾರ ವಿ.ರವಿಚಂದ್ರನ್ ಅವರ 'ಶಾಂತಿ ಕ್ರಾಂತಿ' ಮರುಬಿಡುಗಡೆ ಆಗ್ತಿದೆ ಅಂತ ಕಾಯ್ತಿದ್ದ ಅಭಿಮಾನಿಗಳಿಗೆ ಈಗ ಸಿಕ್ಕಿದೆ ಬಿಗ್ ಶಾಕ್ ಜೊತೆಗೆ ಒಂದು ಇಂಟರೆಸ್ಟಿಂಗ್ ಟ್ವಿಸ್ಟ್. ಸೋಶಿಯಲ್...

Read moreDetails

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

Untitled design (50)

ಬೆಂಗಳೂರು, ಆ 14: "ನನಗೆ ರಾಜ್ಯದ ಜನರ ಸೇವೆ ಮಾಡಲು ಅನೇಕ ಕನಸುಗಳಿವೆ. ಈ ಕನಸುಗಳನ್ನು ಈಡೇರಿಸಲು ನೀವೆಲ್ಲರೂ ಸಹಕಾರ ನೀಡಿ. ರಾಜಕಾರಣ ಹೊರಗೆ ಮಾಡೋಣ. ಇಲ್ಲಿ...

Read moreDetails

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

Untitled design (49)

ಬೆಂಗಳೂರು: ಆಗಸ್ಟ್ 14 ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ರೋಣ ಕ್ಷೇತ್ರದ ನಾಲ್ಕು ಬಾರಿಯ ಶಾಸಕ ಜೆ.ಎಸ್. ಪಾಟೀಲ್ ಆಯ್ಕೆಯಾಗಿದ್ದು, ಅವರನ್ನು ಅಭಿನಂದಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ...

Read moreDetails

ಆ. 31ರವರೆಗೆ ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು

Untitled design (48)

ಫಸಲ್ ಬಿಮಾ ಬೆಳೆ ವಿಮೆ ಯೋಜನೆಯ ದಿನಾಂಕ ವಿಸ್ತರಣೆಗೆ ಪತ್ರ ಬರೆದು ಮನವಿ ಮಾಡಿದ್ದ ಶಾಸಕ ದಿನೇಶ್ ಗೂಳಿಗೌಡ  ​ಕೇಂದ್ರಕ್ಕೆ ಪತ್ರ ಬರೆಯಲು ಸಚಿವರ ಸೂಚನೆ ​ಬೆಂಗಳೂರು...

Read moreDetails

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

Untitled design (46)

ಕೆಜಿಎಫ್-2 ನಂತ್ರ ಬಾಕ್ಸ್ ಆಫೀಸ್ ಸುಲ್ತಾನ್  ಯಶ್ ಅವರ ಮೋಸ್ಟ್ ಅವೇಟೆಡ್ ಟಾಕ್ಸಿಕ್ ಸಿನಿಮಾದಿಂದ ಮತ್ತೊಂದು ಮೈಂಡ್-ಬ್ಲೋಯಿಂಗ್ ಅಪ್ಡೇಟ್ ಹೊರಬಿದ್ದಿದೆ.  'ಟಾಕ್ಸಿಕ್' ಸಿನಿಮಾದ ಎಲ್ಲಾ ಹಾಡುಗಳನ್ನು ಗ್ರ್ಯಾಂಡ್...

Read moreDetails

ಹೋಟೆಲ್, ಫ್ಲೈಟ್ ಆಯ್ತು.. ಈಗ ಆನ್‌ಲೈನ್‌ನಲ್ಲೇ ಗೈಡ್ ಬುಕ್ಕಿಂಗ್‌!

Untitled design (45)

ಬೆಂಗಳೂರು ಆಗಸ್ಟ್ 14: ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಕಥೆಗಳನ್ನು ಪ್ರವಾಸಿಗರಿಗೆ ಹತ್ತಿರವಾಗಿಸುವ ಉದ್ದೇಶದಿಂದ, ಪ್ರಸಿದ್ಧ ಟ್ರಾವೆಲ್ ಪ್ಲಾಟ್‌ಫಾರ್ಮ್ ಮೇಕ್ ಮೈ ಟ್ರಿಪ್ ಇದೀಗ ಕೇಂದ್ರ...

Read moreDetails

ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ

Untitled design (44)

ನವದೆಹಲಿ ಆಗಸ್ಟ್ 14: ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಸೆಪ್ಟೆಂಬರ್ 12–13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಧ್ಯಕ್ಷರಾಗಿ...

Read moreDetails

ಸ್ವಾತಂತ್ರ್ಯ ದಿನದ ಹೆಮ್ಮೆ: ಬೆಳಗಾವಿಯ ನಾಲ್ವರು ಪೊಲೀಸರಿಗೆ ಪ್ರತಿಷ್ಠಿತ ಪ್ರಶಸ್ತಿ

Untitled design (43)

ಬೆಳಗಾವಿ ಆಗಸ್ಟ್ 14: 2026ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳಗಾವಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಷ್ಠಿತ ಗೌರವಗಳು ಲಭಿಸಿವೆ. ಮಾಳಮಾರುತಿ ಪೊಲೀಸ್ ಠಾಣೆಯ...

Read moreDetails

ಬಾಣಸವಾಡಿ ಕ್ಲಬ್‌ನಲ್ಲಿ ಶಾಕ್: ಲೇಡೀಸ್ ಟಾಯ್ಲೆಟ್‌ನಲ್ಲಿ CCTV ಪತ್ತೆ!

Untitled design (42)

ಬೆಂಗಳೂರು ಆಗಸ್ಟ್ 14: ಬೆಂಗಳೂರಿನ ಬಾಣಸವಾಡಿಯ ಖಾಸಗಿ ಕ್ಲಬ್‌ನಲ್ಲಿ ಮಹಿಳೆಯರ ಗೌಪ್ಯತೆಗೆ ಧಕ್ಕೆ ತರುವ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕ್ಲಬ್‌ನ ಲೇಡೀಸ್ ಟಾಯ್ಲೆಟ್ ಹಾಗೂ...

Read moreDetails

ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ

Untitled design (40)

ನಮ್ಮ ಮಣ್ಣಿನ ಕಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು, ವಿಶ್ವದಾದ್ಯಂತ ಕನ್ನಡಿಗರ ಬಾವುಟ ಹಾರಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈಗ ಆಸ್ಟ್ರೇಲಿಯಾದಲ್ಲೂ ಇತಿಹಾಸ ಬರೆದಿದ್ದಾರೆ. ಇಂಡಿಯನ್ ಫಿಲ್ಮ್...

Read moreDetails

ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

Untitled design (35)

ಚಿತ್ರದುರ್ಗ ಆಗಸ್ಟ್ 14: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ತಂದೆ ಮಾಡಿದ ಸಾಲದ ವಿಚಾರವನ್ನು ಮುಂದಿಟ್ಟು SSLC ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ ಈ...

Read moreDetails

ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ

Untitled design (34)

ಬೆಂಗಳೂರು (ಆಗಸ್ಟ್ 14): ಈಶಾನ್ಯ ಭಾರತದ ವಿಶಿಷ್ಟ ಹಾಗೂ ರುಚಿಕರವಾದ ಕೃಷಿ ಉತ್ಪನ್ನಗಳು ಇದೀಗ ದೇಶದ ಇತರ ಭಾಗಗಳಿಗೂ ಸುಲಭವಾಗಿ ತಲುಪುತ್ತಿವೆ. ಪ್ರಮುಖ ಕ್ವಿಕ್‌ ಕಾಮರ್ಸ್ ವೇದಿಕೆಯಾದ...

Read moreDetails

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

Untitled design (33)

ನವದೆಹಲಿ  ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿಯಿರುವಾಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದು ಆತಂಕದ ವಾತಾವರಣ ಸೃಷ್ಟಿಸಿವೆ. ಇಂದು...

Read moreDetails

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

Untitled design (31)

ಬೆಂಗಳೂರು, ಆ.13: ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ನಿರ್ಬಂಧ ಹೇರುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ.  ರಾಜ್ಯ ಸರ್ಕಾರ ಸರ್ಕಾರಿ...

Read moreDetails

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

WhatsApp Image 2026 08 13 at 10.36.19 PM

ಡೆಹ್ರಾಡೂನ್, ಆ.13: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ಏಕಾಏಕಿ ಭಾರಿ ಪ್ರಮಾಣದ ನೀರು ಮತ್ತು ಅವಶೇಷಗಳು ನುಗ್ಗಿದ ಪರಿಣಾಮ ಕಾರ್ಮಿಕರು ಸಿಲುಕಿದ...

Read moreDetails

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

Untitled design (29)

ಕೊಲ್ಕತ್ತಾ, ಆ.13: ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಸಭಾ ಸಂಸದ ಅನಂತ ಮಹಾರಾಜ್ ಅವರಿಗೆ ನೀಡಲಾಗಿದ್ದ ಪಶ್ಚಿಮ...

Read moreDetails

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Untitled design (27)

ಮುಂಬೈ, ಆ.13: ಶಿರೋಮಣಿ ಅಕಾಲಿದಳ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರದಲ್ಲಿ ನಡೆದ ತಲ್ವಾರ್...

Read moreDetails

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

Untitled design (25)

ನವದೆಹಲಿ, ಆ.13: ಫುಕೆಟ್–ದೆಹಲಿ ಏರ್ ಇಂಡಿಯಾ ವಿಮಾನದ ಪೈಲಟ್ ಮಾದಕ ದ್ರವ್ಯ ಸೇವಿಸಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಏರ್ ಇಂಡಿಯಾ ತನ್ನ ಎಲ್ಲಾ ಪೈಲಟ್‌ಗಳಿಗೆ ಕಡ್ಡಾಯ...

Read moreDetails

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

Untitled design (23)

ನವದೆಹಲಿ, ಆ.13: ಆನ್‌ಲೈನ್‌ನಲ್ಲಿ ಕ್ಯಾಬ್ ಅಥವಾ ಆಟೋ ಬುಕ್ ಮಾಡುವ ವೇಳೆ ಚಾಲಕರಿಗೆ ಮುಂಗಡವಾಗಿ ಟಿಪ್ಸ್ ನೀಡುವ ವ್ಯವಸ್ಥೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಓಲಾ, ಉಬರ್,...

Read moreDetails

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

Untitled design (19)

ಬೆಂಗಳೂರು, ಆ.13: ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆ ಬ್ಯಾಟರಾಯನಪುರ ಹಾಗೂ ಯಲಹಂಕ ವಲಯಗಳಲ್ಲಿ ಹೋಟೆಲ್‌ಗಳ ಮೇಲೆ...

Read moreDetails

ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ

Untitled design (18)

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಕೊಲೆ ಪ್ರಕರಣದ ವಿಚಾರಣೆಯಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದ ಎರಡು ಮಹತ್ವದ ಬೆಳವಣಿಗೆಗಳು ಕೂಡಾ...

Read moreDetails

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ

Untitled design (16)

ಬೆಂಗಳೂರು, ಆ. 13: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ...

Read moreDetails

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

Untitled design (12)

ಧಾರವಾಡ ಆಗಸ್ಟ್‌ 13: ಧಾರವಾಡದಲ್ಲಿ ಯುವಕನೊಬ್ಬನ ದುರಂತ ಅಂತ್ಯ ಎಲ್ಲರ ಮನಕಲಕಿದೆ. ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ...

Read moreDetails

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

Untitled design (10)

ಬೆಂಗಳೂರು ಆಗಸ್ಟ್ 13: ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ಸೆಕ್ಯುರಿಟಿ ಸೆಲ್‌ನಿಂದ ಮೊಬೈಲ್ ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ...

Read moreDetails

ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!

Untitled design 2026 08 13T170351.482

ಬೆಂಗಳೂರು ಆಗಸ್ಟ್‌ 13: ಮುಂಬರುವ ಓಣಂ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ನಿರೀಕ್ಷೆಯಿದ್ದು, ಇದನ್ನು ನಿಯಂತ್ರಿಸಲು ರೈಲ್ವೆ ಮಂಡಳಿಯು ಬೆಂಗಳೂರು ಕಂಟೋನ್ಮೆಂಟ್–ಕಣ್ಣೂರು ನಡುವೆ ವಿಶೇಷ ಎಕ್ಸ್‌ಪ್ರೆಸ್...

Read moreDetails

ದೇಶದಲ್ಲಿ 60% ಗಿಂತ ಹೆಚ್ಚು ಅಡಿಕೆ ರಾಜ್ಯದಲ್ಲಿ ಉತ್ಪಾದನೆ ಆಗುತ್ತೆ: ಆರಗ ಜ್ಞಾನೇಂದ್ರ

Untitled design (7)

ಬೆಂಗಳೂರು ಆಗಸ್ಟ್ 13: ರಾಜ್ಯ ಸರ್ಕಾರ ಅಡಿಕೆಯಿಂದ ತಯಾರಾಗುವ ಗುಟ್ಕಾ ಮತ್ತು ಪಾನ್ ಮಸಾಲೆ ಉತ್ಪನ್ನಗಳ ನಿಷೇಧಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು...

Read moreDetails

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ

Untitled design (6)

ದೆಹಲಿ-ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ ವಿಶ್ವವಿದ್ಯಾಲಯವು 2025–26ನೇ ಸಾಲಿನ ಪ್ಲೇಸ್‌ಮೆಂಟ್‌ನಲ್ಲಿ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಭರ್ಜರಿ ಉದ್ಯೋಗಾವಕಾಶಗಳು ಒಲಿದುಬಂದಿದ್ದು, ವಿದ್ಯಾರ್ಥಿಯೊಬ್ಬರು...

Read moreDetails

ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ

Untitled design (4)

ದಾವಣಗೆರೆ ಆಗಸ್ಟ್ 13:  ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿರುವುದು ಸಾಮಾನ್ಯವಾಗಿದೆ. ಹುಲಿ ಚಿರತೆ ಆನೆಗಳು ಜನಬಿಡದಿಯತ್ತ ಲಗ್ಗೆ ಇಡುವುದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ....

Read moreDetails

ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!

Untitled design

ಬೆಂಗಳೂರು ಆಗಸ್ಟ್ 13:  ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಹಾಗೂ ಅಸ್ತವ್ಯಸ್ತ ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ...

Read moreDetails

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

ಅದ್ವೈತ್ (19)

ನವದೆಹಲಿ, ಆಗಸ್ಟ್ 12: ಸೈಬರ್ ವಂಚನೆ ಹಾಗೂ ಅಕ್ರಮ ಸಾಲದ ಆ್ಯಪ್‌ಗಳ ಹಾವಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಜೂನ್ 30, 2026ರವರೆಗೆ...

Read moreDetails

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

ಅದ್ವೈತ್ (20)

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೈಲಿನೊಳಗೆ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವ ದೃಶ್ಯವೊಂದು ವೈರಲ್ ಆಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ...

Read moreDetails

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

ಅದ್ವೈತ್ (16)

ಬೆಂಗಳೂರು ಆಗಸ್ಟ್ 12: ರಸ್ತೆ ಗುಂಡಿಯಿಂದಾಗಿ ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಹರಿದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ...

Read moreDetails

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

ಅದ್ವೈತ್ (18)

ಬೆಂಗಳೂರು ಆಗಸ್ಟ್ 12: ಕರ್ನಾಟಕ ಸರ್ಕಾರದ ನೂತನ ಜಲಸಂಪನ್ಮೂಲ ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುವ ಅವಕಾಶ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್...

Read moreDetails

ಸಂತೋಷ್ ಲಾಡ್ ಗೆ ಮತ್ತೊಮ್ಮೆ ಕಾರ್ಮಿಕ ಖಾತೆ: ಶ್ರಮಿಕರ ಸೇವೆಗೆ ಅವಕಾಶ ಸಿಕ್ಕಿದಕ್ಕೆ ಹರ್ಷ

ಅದ್ವೈತ್ (17)

ಬೆಂಗಳೂರು, ಆಗಸ್ಟ್ 12: ಸಂತೋಷ್ ಎಸ್ ಲಾಡ್ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪುಟದಲ್ಲಿ ಕಾರ್ಮಿಕ ಹಾಗೂ ಉದ್ಯೋಗ ಖಾತೆ ನೀಡಲಾಗಿದ್ದು, ಮತ್ತೊಮ್ಮೆ ಕಾರ್ಮಿಕ...

Read moreDetails

ಕಾವೇರಿ ಕಿಚ್ಚು: ಕರ್ನಾಟಕ ಬಂದ್‌ಗೆ ಮಂಡ್ಯ ಸಜ್ಜು

ಅದ್ವೈತ್ (15)

ಮಂಡ್ಯ, ಆಗಸ್ಟ್ 12: ಕಾವೇರಿ ನೀರಿನ ವಿಚಾರ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ನಾಳೆ ಅಂದರೆ ಆಗಸ್ಟ್ 13ರಂದು ಕರೆ ನೀಡಿರುವ ಅಖಂಡ...

Read moreDetails

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ಅದ್ವೈತ್ (14)

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿ ದರ್ಶನ್ ಸೇರಿದಂತೆ ಕೆಲ ಆರೋಪಿಗಳನ್ನು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಅವಕಾಶ ನೀಡಬೇಕೆಂದು ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು...

Read moreDetails

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

ಅದ್ವೈತ್ (12)

ಬೆಳಗಾವಿ (ಆ. 12): ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯೊಬ್ಬರು ಸೇತುವೆ ಕಾಮಗಾರಿಗಾಗಿ ತೋಡಲಾಗಿದ್ದ ಆಳವಾದ ಗುಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೈಲಹೊಂಗಲ...

Read moreDetails

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

ಅದ್ವೈತ್ (11)

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮಂಡಳಿಯ ಕಚೇರಿಯಲ್ಲಿ 26-27 ನೇ ಸಾಲಿನ ಸಾಂದೀಪಿನಿ ಶಿಷ್ಯವೇತನ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮುಂದುವರಿದ ಜನಾಂಗ ಎನ್ನಿಸಿಕೊಂಡ ಬ್ರಾಹ್ಮಣರಲ್ಲೂ ಸಾಕಷ್ಟು ಬಡವರಿದ್ದಾರೆ....

Read moreDetails

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

ಅದ್ವೈತ್ (10)

ಬೆಂಗಳೂರು (ಆ. 12): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ...

Read moreDetails

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

ಅದ್ವೈತ್ (9)

ಬೆಂಗಳೂರು (ಆ. 12): ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ...

Read moreDetails

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?

ಅದ್ವೈತ್ (8)

ಬೆಂಗಳೂರು, (ಆಗಸ್ಟ್ 12): ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರ ಖಾತೆ ಹಂಚಿಕೆ ಗೊಂದಲಕ್ಕೆ ಕೊನೆಗೂ ಇಂದು ತೆರೆ ಬಿದ್ದಿದೆ. ಎರಡನೇ ಹಂತದ ಸಂಪುಟ...

Read moreDetails

ತೆಲಂಗಾಣ ಅಪಘಾತ: ಬೀದರ್‌ನ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಅದ್ವೈತ್ (7)

ಬೀದರ್ (ಆ. 12): ತೆಲಂಗಾಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೀದರ್ ಮೂಲದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ...

Read moreDetails

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

ಅದ್ವೈತ್ (6)

ಬೆಂಗಳೂರು (ಆ. 12): ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ...

Read moreDetails

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

ಅದ್ವೈತ್ (4)

ಬೆಂಗಳೂರು (ಆ. 12): ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ ನೀಡುವಂತೆ...

Read moreDetails

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

ಅದ್ವೈತ್ (3)

ಚಂದ್ರನ ಮೇಲೆ ಮಾನವನ ದೀರ್ಘಕಾಲೀನ ನೆಲೆ ನಿರ್ಮಿಸುವ ಹಾಗೂ ಭವಿಷ್ಯದ ಮಂಗಳ ಗ್ರಹದ ಸಂಶೋಧನೆಗೆ ಅಡಿಪಾಯ ಹಾಕುವ ನಾಸಾದ ಮಹತ್ವಾಕಾಂಕ್ಷಿ ಯೋಜನೆಗೆ ಇಸ್ರೋವನ್ನು ಸಹಭಾಗಿಯನ್ನಾಗಿ ಮಾಡಿಕೊಳ್ಳಲು ಅಮೆರಿಕ...

Read moreDetails

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

ಅದ್ವೈತ್ (2)

ಮೈಸೂರು (ಆ. 12): ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ದೃಶ್ಯವೊಂದು ಕಣ್ತುಂಬಿಕೊಂಡಿದೆ. ಒಂದೇ ಬಾರಿ ಮೂರು ಹುಲಿಗಳು ರಸ್ತೆಗೆ ಅಡ್ಡಲಾಗಿ ಮಲಗಿ ಆಟವಾಡುತ್ತಿದ್ದ ದೃಶ್ಯ...

Read moreDetails

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಅದ್ವೈತ್ (1)

ಬೆಂಗಳೂರು (ಆ. 12): ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ -...

Read moreDetails

ಅದ್ವೈತ್ ಪತ್ತೆಗೆ ಸಾಹಸಿ ಜ್ಯೋತಿರಾಜ್ ತಂಡದಿಂದ ಶಿವಗಂಗೆ ಬೆಟ್ಟದಲ್ಲಿ ಶೋಧ

ಅದ್ವೈತ್

ಬೆಂಗಳೂರು (ಆ .12): ಆಗಸ್ಟ್ 7ರಂದು ಶಿವಗಂಗೆ ಬೆಟ್ಟದಲ್ಲಿ ಏಕಾಂಗಿಯಾಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ 31 ವರ್ಷದ ಟೆಕ್ಕಿ ಅದ್ವೈತ್ ಉಪಾಧ್ಯಾಯ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ....

Read moreDetails

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

Untitled design (38)

ಬೆಂಗಳೂರು (ಆ.12): ಆನ್‌ಲೈನ್ ಆ್ಯಪ್‌ಗಳ ಮೂಲಕ ಕೆಲವೇ ನಿಮಿಷಗಳಲ್ಲಿ ಮನೆ ಬಾಗಿಲಿಗೆ ಆಹಾರ ಮತ್ತು ದಿನಸಿ ತಲುಪಿಸುವ ಕ್ವಿಕ್ ಕಾಮರ್ಸ್ ಸೇವೆಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು...

Read moreDetails

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

Untitled design (36)

ತಿರುಮಲ (ಆ.12): ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಶ್ರೀವಾರಿ ಪವಿತ್ರೋತ್ಸವಗಳು ನಡೆಯಲಿವೆ. ಆಗಸ್ಟ್ 22ರಂದು ಅಂಕುರಾರ್ಪಣ ಕಾರ್ಯಕ್ರಮದ ಮೂಲಕ ಪವಿತ್ರೋತ್ಸವಕ್ಕೆ ಚಾಲನೆ...

Read moreDetails

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

Untitled design (29)

ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ವಿರುದ್ಧ ಕಠಿಣ ಕ್ರಮಕ್ಕೆ ಅಮೆರಿಕ ಮುಂದಾಗಿದೆ. ರಷ್ಯಾದ ಪ್ರಮುಖ ಇಂಧನ ಖರೀದಿದಾರರಾದ ಭಾರತ ಮತ್ತು...

Read moreDetails

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

Untitled design (32)

ಬೆಂಗಳೂರು, ಆ. 08: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ...

Read moreDetails

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ

Untitled design (31)

ಬೆಂಗಳೂರು, ಆ.08: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು...

Read moreDetails

ಬೆಂಗಳೂರಿನ KFC ಕಿಚನ್‌ಗೆ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಸಾಸ್ ಬಳಕೆ ಪತ್ತೆ!

Untitled design (22)

ಬೆಂಗಳೂರು (ಆಗಸ್ಟ್‌ 8):  ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆಗಾಗಿ ಬೆಂಗಳೂರು ಬ್ರಿಗೇಡ್ ರೋಡ್‌ನಲ್ಲಿರುವ KFC ಕಿಚನ್‌ಗೆ ದಿಢೀರ್ ಭೇಟಿ ನೀಡಿ...

Read moreDetails

ಚಿತ್ರದುರ್ಗದಲ್ಲಿ ಬರದ ಬಿಸಿ: 8 ಎಕರೆ ಸೂರ್ಯಕಾಂತಿ ಬೆಳೆ ಟ್ರ್ಯಾಕ್ಟರ್‌ನಿಂದ ನಾಶ!

Untitled design (25)

ಚಿತ್ರದುರ್ಗ (ಆಗಸ್ಟ್‌ 8):ಚಿತ್ರದುರ್ಗಜಿಲ್ಲೆಯಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ರೈತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಕೈಕೊಡುತ್ತಿರುವ ಪರಿಣಾಮ ಅನ್ನದಾತರು ಕಂಗಾಲಾಗಿದ್ದಾರೆ. ಇದರ...

Read moreDetails

ಪ್ರತಿವರ್ಷ ತುಂಬಿ ಹರಿಯುತ್ತಿದ್ದ ಬೆಣ್ಣಿಹಳ್ಳ ಈ ಬಾರಿ ಖಾಲಿ; ಕಂಗಾಲಾದ ರೈತರು

Untitled design (20)

ಧಾರವಾಡ (ಆಗಸ್ಟ್ 8): ಧಾರವಾಡ ಜಿಲ್ಲೆಯಲ್ಲಿ ಮಳೆಯ ಕೊರತೆ ತೀವ್ರ ಪರಿಣಾಮ ಬೀರುತ್ತಿದ್ದು, ಜಿಲ್ಲೆಯ ಪ್ರಮುಖ ಹಳ್ಳಗಳಲ್ಲಿ ಒಂದಾದ ಬೆಣ್ಣಿಹಳ್ಳ ನೀರಿಲ್ಲದೆ ಬಿಕೋ ಎನ್ನುತ್ತಿದೆ. ನವಲಗುಂದ ತಾಲೂಕಿನ...

Read moreDetails
Page 4 of 9 1 3 4 5 9

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist