ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

ಪೊಲೀಸರ (22)

ತಿರುವನಂತಪುರಂ, ಜುಲೈ 28: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸೌಲಭ್ಯ ಕಲ್ಪಿಸಲಾಗಿದ್ದು, ಆಗಸ್ಟ್ 4ರಿಂದ ಆನ್‌ಲೈನ್ ದರ್ಶನ...

Read moreDetails

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಪೊಲೀಸರ (19)

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರ ಕುರಿತು ಮಾಹಿತಿ ನೀಡಿದ್ದ ವ್ಯಕ್ತಿಯನ್ನೇ ಬಂಧಿಸಿದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ...

Read moreDetails

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

ಪೊಲೀಸರ (17)

ಮಂಗಳೂರು, (ಜುಲೈ 28): ರಾಜ್ಯದ ಗಮನ ಸೆಳೆದಿದ್ದ ಬಿಸಿ ರೋಡ್ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಚೇತನ್ ಚಿಕಿತ್ಸೆ ಪೂರ್ಣಗೊಂಡ...

Read moreDetails

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

ಪೊಲೀಸರ (14)

ನವದೆಹಲಿ, (ಜುಲೈ 28): ಭಾರತ ಅಂಚೆ ಇಲಾಖೆ (India Post) ಮೊದಲ ಬಾರಿಗೆ ‘ದಾಖಲೆ’ (Document) ಎಂಬ ಪದಕ್ಕೆ ಅಧಿಕೃತ ವ್ಯಾಖ್ಯಾನ ನೀಡಿದ್ದು, ಸ್ಪೀಡ್ ಪೋಸ್ಟ್ ಸೇವೆಯಲ್ಲಿ...

Read moreDetails

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

ಪೊಲೀಸರ (12)

ಯಾದಗಿರಿ, (ಜುಲೈ 28): ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕೃಷ್ಣಾ ನದಿಗೆ ನೀರಿನ ಹರಿವು ಹೆಚ್ಚಾಗಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ...

Read moreDetails

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಪೊಲೀಸರ (11)

ಬೆಂಗಳೂರು, (ಜುಲೈ 28): ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ನಾಳೆಯೂ...

Read moreDetails

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

ಪೊಲೀಸರ (9)

ನವದೆಹಲಿ, ಜುಲೈ 28: ಲೋಕಸಭೆಯ ಇಂದಿನ ಕಲಾಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ...

Read moreDetails

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

ಪೊಲೀಸರ (5)

ಬೆಂಗಳೂರು (ಜುಲೈ 28): ಕೃತಕ ಬುದ್ಧಿಮತ್ತೆ (ಎಐ) ಇಂದು ಎಲ್ಲಾ ರಂಗಗಳನ್ನೂ ಆವರಿಸಿಕೊಳ್ಳುತ್ತಿದೆ. ವಿಶೇಷವಾಗಿ ಟೆಲಿಕಾಂ, ಮಾಧ್ಯಮ, ಸೆಮಿಕಂಡಕ್ಟರ್ ಮತ್ತು ತಂತ್ರಜ್ಞಾನ (ಟಿಎಂಟಿ) ವಲಯಗಳಲ್ಲಿ ಎಐ ಬಗ್ಗೆ...

Read moreDetails

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ಪೊಲೀಸರ (4)

ಬೆಂಗಳೂರು, (ಜುಲೈ 28):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಇಂದು ಸ್ಯಾಂಡಲ್‌ವುಡ್ ನಟ ಧನ್ವೀರ್...

Read moreDetails

POKಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ದಾಳಿ: 20 ಮಂದಿ ಬಲಿ

ಪೊಲೀಸರ (2)

ರಾವಲಕೋಟ್ (ಜುಲೈ 28): ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ನಡುವೆಯೇ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದ ಪ್ರತಿಭಟನಾಕಾರರ...

Read moreDetails

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಪೊಲೀಸರ

ಶಹಜಹಾನ್‌ಪುರ, (ಜುಲೈ 28): ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಕನ್ವರ್ ಯಾತ್ರೆಯನ್ನು ಸುಸೂತ್ರವಾಗಿ ನಡೆಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಭಕ್ತರ ಸುರಕ್ಷತೆ ಮತ್ತು ಸುಗಮ...

Read moreDetails

ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ

Untitled design (77)

ನವದೆಹಲಿ, (ಜುಲೈ 28): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆ ಮತ್ತೊಮ್ಮೆ ರಾಜಕೀಯ ಮತ್ತು ಕಾನೂನು ಚರ್ಚೆಯ ಕೇಂದ್ರಬಿಂದುವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು...

Read moreDetails

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

Untitled design (75)

ಟೋಕಿಯೋ, (ಜುಲೈ 28): ಜಪಾನ್‌ನ ದಕ್ಷಿಣ ಭಾಗದಲ್ಲಿರುವ ಕ್ಯುಶು (Kyushu) ದ್ವೀಪದ ಕುಮಾಮೊಟೊ (Kumamoto) ಪ್ರಾಂತ್ಯದಲ್ಲಿ ಇಂದು ಮಂಗಳವಾರ ಬೆಳಿಗ್ಗೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು,...

Read moreDetails

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

Untitled design (71)

ನವದೆಹಲಿ (ಜುಲೈ 27): ಪ್ರತಿಭಟನೆಗಳಲ್ಲಿ ಭಾಗವಹಿಸಿ ಕಾನೂನು ಕ್ರಮಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರಿಗೆ ನೆರವಾಗುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (CJP) ಮಹತ್ವದ ಘೋಷಣೆಯೊಂದನ್ನು ಮಾಡಿದೆ....

Read moreDetails

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

Untitled design (70)

ಬೆಂಗಳೂರು (ಜುಲೈ 27): ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ...

Read moreDetails

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

Untitled design (67)

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದೆಹಲಿ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ 'ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗೆಸಿ' ಚಿತ್ರದ ಟೀಸರ್...

Read moreDetails

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

Untitled design (66)

2026ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು, ವೇಟ್‌ಲಿಫ್ಟರ್ ಜ್ಞಾನೇಶ್ವರಿ ಯಾದವ್ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದೇಶದ...

Read moreDetails

ಜುಲೈ ಅಂತ್ಯದವರೆಗೂ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ IMD ಎಚ್ಚರಿಕೆ

Untitled design (63)

ಬೆಂಗಳೂರು, (ಜುಲೈ 27): ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿಯಲಿದ್ದು, ಜುಲೈ ಅಂತ್ಯದವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

Read moreDetails

ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್

Untitled design (62)

ಆದಾಯ ತೆರಿಗೆ ರಿಟರ್ನ್ (Income Tax Return - ITR) ಸಲ್ಲಿಸುವ ಕೊನೆಯ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಇನ್ನೂ ಲಕ್ಷಾಂತರ ತೆರಿಗೆದಾರರು ತಮ್ಮ ರಿಟರ್ನ್ ಸಲ್ಲಿಸಿಲ್ಲ. ಮೌಲ್ಯಮಾಪನ...

Read moreDetails

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

Untitled design (60)

ಮುಂಬೈ, (ಜುಲೈ 27): ಮುಂಬೈನಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಕಾರ್ಗೋ ಹೋಲ್ಡ್‌ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತುವಾಗಿ ಭೂಸ್ಪರ್ಶ...

Read moreDetails

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

Untitled design (58)

ಬೆಂಗಳೂರು (ಜುಲೈ 27): ಬೆಂಗಳೂರು ನಮ್ಮ ಮೆಟ್ರೋದ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ ಸೋಮವಾರ  ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದ್ದು,...

Read moreDetails

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

Untitled design (56)

ದ್ರಾಸ್ ಲಡಾಖ್‌ (ಜುಲೈ 27): 1999ರ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರ ತ್ಯಾಗ, ಬಲಿದಾನ ಮತ್ತು ಶೌರ್ಯವನ್ನು ಸ್ಮರಿಸುವ ಉದ್ದೇಶದಿಂದ ಜಾವಾ ಯೆಜ್ಡಿ ಮೋಟಾರ್ ಸೈಕಲ್ಸ್...

Read moreDetails

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

Untitled design (55)

ಆನ್‌ಲೈನ್ ಕಿರಾಣಿ ವಿತರಣಾ ಸಂಸ್ಥೆಗಳಲ್ಲಿ ಒಂದಾದ ಬ್ಲಿಂಕಿಟ್ (Blinkit)ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ವದ ತೀರ್ಪು ನೀಡಿದೆ. ‘ಬೈ ಒನ್-ಗೆಟ್ ಒನ್ ಫ್ರೀ’...

Read moreDetails

ವಾಷಿಂಗ್ಟನ್‌ಗೆ ಆಗಮಿಸಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

Untitled design (35)

ವಾಷಿಂಗ್ಟನ್, (ಜುಲೈ 27): ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ಮತ್ತು ರಾಜಕೀಯ ಉದ್ವಿಗ್ನತೆಯ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು...

Read moreDetails

RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?

Untitled design (33)

ನವದೆಹಲಿ (ಜುಲೈ 27): ಭಾರತದಲ್ಲಿ ಕರೆನ್ಸಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು   (RBI) ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಪಾಲಿಮರ್ ಅಥವಾ ಪ್ಲಾಸ್ಟಿಕ್ (Plastic/Polymer) ವಸ್ತುವಿನಿಂದ...

Read moreDetails

ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?

Untitled design (31)

ನವದೆಹಲಿ (ಜುಲೈ 27): ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda) ಭಾರೀ ಸೈಬರ್ ದಾಳಿಗೆ ತುತ್ತಾಗಿದೆ ಎಂಬ...

Read moreDetails

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

Untitled design (29)

ಯಾದಗಿರಿ (ಜುಲೈ 27): ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಐತಿಹಾಸಿಕ ಕೊಡೇಕಲ್ ಮಹಲಿನ ಮಠದ ಪಟ್ಟದ ಕುದುರೆ 'ನೀಲಮ್ಮ' ನಿಧನ ಹೊಂದಿದ್ದು, ಭಕ್ತರಲ್ಲಿ ತೀವ್ರ ದುಃಖದ ವಾತಾವರಣ...

Read moreDetails

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

Untitled design (23)

ನವದೆಹಲಿ, (ಜುಲೈ 24): ದೇಶಾದ್ಯಂತ ತೀವ್ರ ಸ್ವರೂಪ ಪಡೆದಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದೆಹಲಿಯ ಜಂತರ್ ಮಂತರ್...

Read moreDetails

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ಕೈಗೊಳ್ಳಲಿರುವ (30)

ಯಾದಗಿರಿ, (ಜುಲೈ 24): ಕಳೆದ ಕೆಲವು ದಿನಗಳಿಂದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ...

Read moreDetails

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

ಕೈಗೊಳ್ಳಲಿರುವ (28)

ನವದೆಹಲಿ (ಜುಲೈ 24): ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ರವನೀತ್ ಸಿಂಗ್ ಬಿಟ್ಟು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು...

Read moreDetails

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಕೈಗೊಳ್ಳಲಿರುವ (26)

ಮಂಗಳೂರು/ಉಡುಪಿ (ಜುಲೈ 24): ಕರಾವಳಿ ಕರ್ನಾಟಕದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ನಾಳೆ ಜುಲೈ 25ರಂದು...

Read moreDetails

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ; 15 ಮಂದಿ ಬಲಿ

ಕೈಗೊಳ್ಳಲಿರುವ (24)

ಇಸ್ಲಾಮಾಬಾದ್, ಜುಲೈ 24: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ 12 ಸೈನಿಕರು, ಇಬ್ಬರು ಪೊಲೀಸರು ಹಾಗೂ ಒಬ್ಬ ಮಾಜಿ...

Read moreDetails

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

ಕೈಗೊಳ್ಳಲಿರುವ (22)

ಬೆಂಗಳೂರು, (ಜುಲೈ 24): ಫುಡ್ ಡೆಲಿವರಿ ಸಂಸ್ಥೆಗಳಿಗೆ ಟಕ್ಕರ್ ಕೊಡಲು ಈಗ ಫ್ಲಿಪ್‌ಕಾರ್ಟ್ ಸಜ್ಜಾಗಿದೆ. ಭಾರತದ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಹಾಗೂ ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ ಈಗ...

Read moreDetails

ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!

ಕೈಗೊಳ್ಳಲಿರುವ (20)

ಢಾಕಾ, (ಜುಲೈ 24): ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ತಮ್ಮ ತೀವ್ರವಾದ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ತಮ್ಮ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು...

Read moreDetails

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಕೈಗೊಳ್ಳಲಿರುವ (18)

ನವದೆಹಲಿ, (ಜುಲೈ 24): ಸಾಮಾಜಿಕ ಜಾಲತಾಣಗಳಲ್ಲಿ ವೀವ್ಸ್, ಲೈಕ್‌ಗಾಗಿ ಅನೇಕರು ವಿಡಿಯೋಗಳನ್ನು ಹಾಕುತ್ತಾರೆ. ಇದೀಗ ನ್ಯಾಯಾಲಯದ ವಿಚಾರಣೆಗಳ ನೇರಪ್ರಸಾರದ (Live Streaming) ವಿಡಿಯೋಗಳನ್ನು ಅನುಮತಿಯಿಲ್ಲದೆ ಕಟ್ ಮಾಡುವುದು,...

Read moreDetails

ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

ಕೈಗೊಳ್ಳಲಿರುವ (15)

ಶಿಮ್ಲಾ, (ಜುಲೈ 24): ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಲಾಹಾಲ್-ಸ್ಪಿತಿ ಜಿಲ್ಲೆಯ ಉದಯಪುರ–ಕಿಲ್ಲಾರ್ ರಸ್ತೆಯ ಕಡು ನಾಲಾ ಪ್ರದೇಶದಲ್ಲಿ...

Read moreDetails

‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

ಕೈಗೊಳ್ಳಲಿರುವ (12)

ಬೆಂಗಳೂರು, ಜುಲೈ 24: ಇತ್ತೀಚೆಗೆ ನಿಧನರಾದ ತಮ್ಮ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರಿಗೆ ರಾಜ್ಯದ ಜನತೆ ತೋರಿದ ಅಪಾರ ಪ್ರೀತಿ, ಗೌರವ ಮತ್ತು ಅಭಿಮಾನಕ್ಕೆ ಮಾಜಿ ಪ್ರಧಾನಿ...

Read moreDetails

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

ಕೈಗೊಳ್ಳಲಿರುವ (11)

ಬೆಂಗಳೂರು (ಜುಲೈ 24): ಭಾರತೀಯ ಕ್ರಿಕೆಟ್‌ನ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ 'ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್' (ಎಸ್‌ಜೆಸಿಸಿ)ನಲ್ಲಿ...

Read moreDetails

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 10 ಕೋಟಿ ದಂಡ.. 10 ವರ್ಷ ಜೈಲು ಫಿಕ್ಸ್..!

ಕೈಗೊಳ್ಳಲಿರುವ (7)

ನವದೆಹಲಿ, (ಜುಲೈ 24): ದೇಶದಲ್ಲಿ ಬಹುದೊಡ್ಡ ಚರ್ಚೆಗೆ ಕಾರಣವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ....

Read moreDetails

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ಕೈಗೊಳ್ಳಲಿರುವ

ಚಿತ್ರದುರ್ಗ, (ಜುಲೈ 24): ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಜುಲೈ 25 ಮತ್ತು ಜುಲೈ 26ರಂದು ಎರಡು ದಿನಗಳ ಕಾಲ ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ...

Read moreDetails

11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

Untitled design (21)

 ಪ್ರತಿ ಗಣಿಯ ಸುರಕ್ಷತಾ ಕ್ರಮಗಳ ನಿಯಮಿತ ಪರಿಶೀಲನೆಗೆ ಸೂಚನೆ  ಈ ಆರ್ಥಿಕ ವರ್ಷ ₹11,000 ಕೋಟಿ ಆದಾಯ ಗುರಿ; OTS ಮೂಲಕ ₹2,000 ಕೋಟಿ ಸಂಗ್ರಹಕ್ಕೆ ಒತ್ತು...

Read moreDetails

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

Untitled design (20)

ಬೆಂಗಳೂರು, (ಜುಲೈ 24):“ಉದ್ಯಮಗಳಿಗೆ ಕಚೇರಿ ಜಾಗ ದೇಶದ ಬೇರೆ ನಗರಗಳಿಗಿಂತ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ. ಬೇರೆ ನಗರಗಳಲ್ಲಿ 3.5 ಡಾಲರ್ ವೆಚ್ಚವಾದರೆ ಬೆಂಗಳೂರಿನಲ್ಲಿ ಕೇವಲ 1...

Read moreDetails

ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!

Untitled design (18)

ಬೆಂಗಳೂರು (ಜುಲೈ 24): ರಾಜ್ಯದ ಜನತೆ ಕೆಲ ತಿಂಗಳ ಹಿಂದಷ್ಟೇ ಹಾಲಿನ ದರ ಏರಿಕೆಯ ಹೊರೆ ಅನುಭವಿಸಿದ್ದರೆ, ಇದೀಗ ಮತ್ತೊಮ್ಮೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯ ಶಾಕ್...

Read moreDetails

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

Untitled design (17)

ಬೆಂಗಳೂರು, (ಜುಲೈ 24): ದೇಶದಲ್ಲಿರುವ ವೈಮಾನಿಕ ತರಬೇತಿ ಶಾಲೆಗಳಲ್ಲಿ ಅತ್ಯಂತ ಹಳೆಯದಾಗಿರುವ ಹಾಗೂ ರಾಜ್ಯ ಸರ್ಕಾರ ನಡೆಸುವ ಅಗ್ರಮಾನ್ಯ ವೈಮಾನಿಕ ತರಬೇತಿ ಶಾಲೆಯಾಗಿರುವ ಜಕ್ಕೂರು ಸರ್ಕಾರಿ ವೈಮಾನಿಕ...

Read moreDetails

ಬಜ್ಜಿ-ಬೋಂಡಾ ಪ್ರಿಯರೇ ಎಚ್ಚರ..! ನಿಮ್ಮ ಆರೋಗ್ಯಕ್ಕೆ ಇದು ಡೇಂಜರ್!

1600 900 (15)

ಬೆಂಗಳೂರು (ಜುಲೈ 23): ಬಜ್ಜಿ, ಬೋಂಡಾ, ಪಕೋಡಾ, ಫ್ರೆಂಚ್ ಫ್ರೈಸ್, ಬರ್ಗರ್, ಪಿಜ್ಜಾ, ಬೇಕರಿ ತಿಂಡಿಗಳು ಹಾಗೂ ಹಲವು ಬಾರಿ ಬಳಸಿದ ಎಣ್ಣೆಯಲ್ಲಿ ತಯಾರಿಸುವ ಆಹಾರವನ್ನು ಹೆಚ್ಚಾಗಿ...

Read moreDetails

ಚಿನ್ನ ಖರೀದಿಸುವ ಮುನ್ನ ಗಮನಿಸಿ: ಸತತ 5ನೇ ದಿನ ಚಿನ್ನದ ದರ ಜಿಗಿತ

1600 900 (13)

ನವದೆಹಲಿ, ಜುಲೈ 23: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಐದನೇ ದಿನವೂ ಏರಿಕೆ ಕಂಡಿದ್ದು, ಆಭರಣ ಖರೀದಿಸಲು ಮುಂದಾಗಿರುವ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಬುಧವಾರ...

Read moreDetails

ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

1600 900 (11)

ಬೆಂಗಳೂರು (ಜುಲೈ 23): ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಸಂಪೂರ್ಣ ಅಧ್ಯಯನ ನಡೆಸಿದ ಬಳಿಕ ರೈತರು ಹಾಗೂ ಸಾರ್ವಜನಿಕರಿಗೆ ಅಗತ್ಯ ನೆರವು ನೀಡುವ ಬಗ್ಗೆ ಸರ್ಕಾರ ನಿರ್ಧಾರ...

Read moreDetails

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

1600 900 (10)

ಮಂಡ್ಯ (ಜುಲೈ 23): ಕಳೆದ ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಈ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿತ್ತು. ಆದರೆ ಇದೀಗ ಮತ್ತೆ ಮುಂಗಾರು...

Read moreDetails

ಮಿಡ್‌ನೈಟ್‌ ಫುಟ್‌ಬಾಲ್ ಫೀವರ್‌: ಟಿವಿ ಮುಂದೆ ಕುಳಿತು ನೂಡಲ್ಸ್, ಚಿಪ್ಸ್ ಖಾಲಿ ಮಾಡಿದ ಭಾರತೀಯರು!

1600 900 (9)

ಬೆಂಗಳೂರು: ಇದೇ ಭಾನುವಾರ ತಡರಾತ್ರಿ ನಡೆದ 2026ರ ಫುಟ್‌ಬಾಲ್ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಅಭಿಮಾನಿಗಳ ಜೋಶ್‌ ಮುಗಿಲುಮುಟ್ಟಿತ್ತು. ಟಿವಿ ಪರದೆಗೆ ಕಣ್ಣು ಹಚ್ಚಿ ಕುಳಿತಿದ್ದ ಫ್ಯಾನ್ಸ್,...

Read moreDetails

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

1600 900 (8)

ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ತಿಂಗಳುಗಳ ಹಿಂದೆ ನವಿಲುಗಳ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ   ನೆಲಮಂಗಲ ಹಾಗೂ ಮಾಗಡಿ ಅರಣ್ಯ...

Read moreDetails

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

1600 900 (6)

ರಾಯಚೂರು (ಜುಲೈ 23): ರಾಜ್ಯದಲ್ಲಿ ಮೊಟ್ಟೆ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಪರಿಣಾಮ ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ (ಮಧ್ಯಾಹ್ನದ ಊಟ) ಯೋಜನೆ ಅನುಷ್ಠಾನಕ್ಕೆ ತೊಂದರೆಯಾಗಿದ್ದು, ಅದರ ನೇರ...

Read moreDetails

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

1600 900 (5)

ಬೆಂಗಳೂರು: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಎಲ್ಲಾ ಅಡೆ-ತಡೆಗಳನ್ನು ಮೀರಿ ಇಂದು (ಜುಲೈ 23) ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ...

Read moreDetails

NEET ಪ್ರತಿಭಟನೆಗೆ ಎನ್‌ಡಿಎ ಕೌಂಟರ್; ಸಂಸತ್‌ಗೂ ಮುನ್ನ ಶಕ್ತಿ ಪ್ರದರ್ಶನ

1600 900 (4)

ನವದೆಹಲಿ (ಜುಲೈ 23): NEET ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಯಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಕೂಡ ಶಕ್ತಿ...

Read moreDetails

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ

1600 900 (3)

ಮುಂಬೈ (ಜುಲೈ 23): ದೇಶಾದ್ಯಂತ ಸಂಚಲನ ಮೂಡಿಸಿರುವ NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬಹಿರಂಗ ಬೆಂಬಲ...

Read moreDetails

16 ವರ್ಷಗಳ ಬಳಿಕ ಭಾರತಕ್ಕೆ ಮರಳಲಿರುವ ಲಲಿತ್ ಮೋದಿ

1600 900 (2)

ನವದೆಹಲಿ (ಜುಲೈ 23): ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರಿಗೆ 2009ರ ಐಪಿಎಲ್‌ನ್ನು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದಕ್ಕೆ ಸಂಬಂಧಿಸಿದ...

Read moreDetails

ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ

1600 900 (1)

ಬೆಂಗಳೂರು (ಜುಲೈ 23): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ಮುಂದುವರಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ...

Read moreDetails

ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ

1600

ಕಾರವಾರ (ಜುಲೈ 23): ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ‘ಮಾಲ್ವಾಣ್’ ಯುದ್ಧನೌಕೆ ನಿನ್ನೆ ಬುಧವಾರ ಭಾರತೀಯ ನೌಕಾಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಕದಂಬ...

Read moreDetails

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

1800

ಮಂಗಳೂರು (ಜುಲೈ 23): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ಜುಲೈ 23ರಂದು ಆರೆಂಜ್ ಅಲರ್ಟ್...

Read moreDetails

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

Untitled design (48)

ಬೆಂಗಳೂರು (ಜುಲೈ 23): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದರೂ, ಇದೀಗ ಮತ್ತೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

Read moreDetails

ಇಂದಿನ ರಾಶಿಫಲ: ಹಣ, ಆರೋಗ್ಯ, ಉದ್ಯೋಗದಲ್ಲಿ ಯಾರಿಗೆ ಲಾಭ?

Untitled design (47)

ಮೇಷ ರಾಶಿ: ಇಂದು ನಿಮ್ಮ ಜೀವನಸಂಗಾತಿಯೊಂದಿಗಿನ ಸಂಬಂಧವು ಮತ್ತಷ್ಟು ಬಲಗೊಳ್ಳಲಿದೆ. ಬಹಳ ದಿನಗಳಿಂದ ರುಜುವಾದ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಆದರೆ ಬುಧ ಗ್ರಹದ ಹಿಮ್ಮುಖ ಚಲನೆಯಿಂದಾಗಿ...

Read moreDetails

ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!

ಜ್ಞಾನಪೀಠ ಪ್ರಶಸ್ತಿ (14)

ಬೆಳಗಾವಿ, ಜುಲೈ 18: ಕೊಲೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಹಿಡಕಲ್ ಡ್ಯಾಂ...

Read moreDetails

ವೈಷ್ಣೋದೇವಿ ದೇಣಿಗೆಯಲ್ಲಿ ಹಗರಣ ಆರೋಪ: ತನಿಖೆ ಆರಂಭ

ಜ್ಞಾನಪೀಠ ಪ್ರಶಸ್ತಿ (10)

ಜಮ್ಮು, ಜುಲೈ 18: ದೇಶದ ಅತ್ಯಂತ ಶ್ರೀಮಂತ ಹಾಗೂ ಕೋಟ್ಯಂತರ ಭಕ್ತರು ಭೇಟಿ ನೀಡುವ ಶ್ರೀ ಮಾತಾ ವೈಷ್ಣೋದೇವಿ ದೇವಸ್ಥಾನ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಭಕ್ತರು ವರ್ಷಗಳ...

Read moreDetails

ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ

ಜ್ಞಾನಪೀಠ ಪ್ರಶಸ್ತಿ (13)

ಬೆಂಗಳೂರು, ಜುಲೈ 18: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉತ್ತರ ತಾಲೂಕು ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ...

Read moreDetails

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’

ಜ್ಞಾನಪೀಠ ಪ್ರಶಸ್ತಿ (8)

ಶ್ರೀಹರಿಕೋಟ, ಜುಲೈ 18: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ 'ವಿಕ್ರಮ್-1' ಅನ್ನು ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್...

Read moreDetails

‘ಬೆಂಗಳೂರು ಗುಜರಿಯಾಗಲು ಬಿಡಲ್ಲ’: ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ

ಜ್ಞಾನಪೀಠ ಪ್ರಶಸ್ತಿ (7)

ಬೆಂಗಳೂರು, ಜುಲೈ 18: ರಾಜಧಾನಿ ಬೆಂಗಳೂರಿನ ರಸ್ತೆ, ಫುಟ್‌ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಿಂಗಳಾನುಗಟ್ಟಲೆ ನಿಂತಿರುವ ಬೀಡಾಡಿ (ಅನಾಥ) ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಆಡಳಿತ (GBA)...

Read moreDetails

ಸಂಪುಟ ವಿಸ್ತರಣೆ ಅಂತಿಮ ಹಂತದ ಚರ್ಚೆ: ಖರ್ಗೆ ನಿವಾಸದಲ್ಲಿ ಸಿಎಂ-ಡಿಸಿಎಂ ಸಭೆ!

ಜ್ಞಾನಪೀಠ ಪ್ರಶಸ್ತಿ (6)

ಬೆಂಗಳೂರು, ಜುಲೈ 18: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್...

Read moreDetails

ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ನಿವೃತ್ತಿ ವದಂತಿ ತಳ್ಳಿಹಾಕಿದ BCCI

ಜ್ಞಾನಪೀಠ ಪ್ರಶಸ್ತಿ (5)

ನವದೆಹಲಿ, ಜುಲೈ 18: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ಭಾನುವಾರ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ಟೀಮ್ ಇಂಡಿಯಾದ ಹಿರಿಯ ಬ್ಯಾಟರ್ ರೋಹಿತ್ ಶರ್ಮಾ ಅವರ ಕೊನೆಯ ಅಂತರರಾಷ್ಟ್ರೀಯ...

Read moreDetails

‘ ಗಿಫ್ಟ್ ಸಿಟಿ’ಯಲ್ಲಿ ನೂತನ ‘ಗ್ಲೋಬಲ್ ಟೆಕ್ ಸೆಂಟರ್’ ಆರಂಭಿಸಿದ HCL ಟೆಕ್‌

ಜ್ಞಾನಪೀಠ ಪ್ರಶಸ್ತಿ (4)

ಅಹಮದಾಬಾದ್‌ ಜುಲೈ 18: ಜಾಗತಿಕ ತಂತ್ರಜ್ಞಾನ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಪ್ರಖ್ಯಾತ 'ಎಚ್‌ಸಿಎಲ್ ಟೆಕ್' ಕಂಪನಿ, ಇದೀಗ ಗುಜರಾತ್‌ನ ಪ್ರತಿಷ್ಠಿತ 'ಗಿಫ್ಟ್ ಸಿಟಿ'ಯಲ್ಲಿ ತನ್ನ ಹೊಸ 'ಗ್ಲೋಬಲ್ ಟೆಕ್ನಾಲಜಿ...

Read moreDetails

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ!

ಜ್ಞಾನಪೀಠ ಪ್ರಶಸ್ತಿ (3)

ಶ್ರೀಹರಿಕೋಟ, ಜುಲೈ 18: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಇಂದು ವೇದಿಕೆ ಸಜ್ಜಾಗಿದೆ. ದೇಶದ ಪ್ರಮುಖ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ಸ್ಕೈರೂಟ್ ಏರೋಸ್ಪೇಸ್...

Read moreDetails

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

ಜ್ಞಾನಪೀಠ ಪ್ರಶಸ್ತಿ (2)

ಬೆಂಗಳೂರು, ಜುಲೈ 18: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿಗಳಲ್ಲಿ ತಿಂಗಳಾನುಗಟ್ಟಲೆ ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಅನಾಥ ಹಾಗೂ ಬಳಕೆಯಲ್ಲದ ವಾಹನಗಳ ವಿರುದ್ಧ ಬೆಂಗಳೂರು ಮಹಾನಗರ ಆಡಳಿತ (GBA)...

Read moreDetails

ಚಿತ್ರದುರ್ಗದಲ್ಲಿ ಬರದ ಬಿಸಿ: ತೀವ್ರ ಸಂಕಷ್ಟಕ್ಕೆ ಸಿಲುಕಿದ ಪಶುಪಾಲಕರು

ಜ್ಞಾನಪೀಠ ಪ್ರಶಸ್ತಿ (1)

ಚಿತ್ರದುರ್ಗ, ಜುಲೈ 18: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೈಕೊಟ್ಟ ಪರಿಣಾಮ ಬರದ ಛಾಯೆ ಆವರಿಸಿದ್ದು, ರೈತರಷ್ಟೇ ಅಲ್ಲದೆ ಪಶುಪಾಲಕರಿಗೂ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ತಾಲೂಕಿನ ಬಚ್ಚಬೋರನಹಟ್ಟಿ...

Read moreDetails

ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ

ಜ್ಞಾನಪೀಠ ಪ್ರಶಸ್ತಿ

ಬೆಂಗಳೂರು (ಜುಲೈ 18): ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ, ಗೀತರಚನೆಕಾರ ಹಾಗೂ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರಿಗೆ ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಅಥವಾ...

Read moreDetails

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಸಾಧ್ಯತೆ

Untitled design (35)

ಬೆಂಗಳೂರು, ಜುಲೈ 18: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಬಿಜೆಪಿ ಸಜ್ಜಾಗಿದ್ದು, ಬಿಡದಿ ಟೌನ್‌ಶಿಪ್ ಹಾಗೂ ಕನಕಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗಳನ್ನು...

Read moreDetails

ಆಂಧ್ರದಲ್ಲಿ ಮತ್ತೆ ಕೊರೋನಾ ಆತಂಕ: ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್

Untitled design (32)

ತುಮಕೂರು ಜುಲೈ 18: ಪಕ್ಕದ ರಾಜ್ಯ ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು...

Read moreDetails

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

Untitled design (30)

ನವದೆಹಲಿ, ಜುಲೈ 18: ರಾಷ್ಟ್ರಗೀತೆ 'ಜನ ಗಣ ಮನ' ಗಾಯನಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸುವಂತೆ, ಇನ್ನು ಮುಂದೆ 'ವಂದೇ ಮಾತರಂ' ಗಾಯನಕ್ಕೂ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ...

Read moreDetails

ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

Untitled design (28)

ನವದೆಹಲಿ, ಜುಲೈ 18: ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆ ವಿಳಂಬಕ್ಕೆ ಭಾರತದ ಬೇಜವಾಬ್ದಾರಿಯೇ ಕಾರಣ ಎಂಬ ಜಪಾನ್‌ನ ಮಾಜಿ ಸಚಿವ ಹಿಡೇಕಿ ಮಕಿಹಾರಾ ಅವರ ಆರೋಪವನ್ನು ಭಾರತ...

Read moreDetails

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

Untitled design (26)

ಮೆಕ್ಸಿಕೋ ಸಿಟಿ, ಜುಲೈ 18: ಮೆಕ್ಸಿಕೋದಲ್ಲಿ ನಿನ್ನೆ ಶುಕ್ರವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ದೇಶದ ದಕ್ಷಿಣ ಪೆಸಿಫಿಕ್ ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ....

Read moreDetails

ಮಳೆ ಎಫೆಕ್ಟ್: ಇಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

Untitled design (24)

ಮಂಗಳೂರು, ಜುಲೈ 18: ಕಳೆದ ಎರಡು ವಾರಗಳಿಂದ ರಾಜ್ಯದ ಹಲವೆಡೆ ಮಳೆ ಕೈಕೊಟ್ಟಿದ್ದರಿಂದ ಬರಗಾಲದ ಆತಂಕ ಎದುರಾಗಿತ್ತು. ಆದರೆ ಇದೀಗ ಮಳೆರಾಯ ಮತ್ತೆ ರಾಜ್ಯದಲ್ಲಿ ಚುರುಕುಗೊಂಡಿದ್ದು, ಕರಾವಳಿ...

Read moreDetails

ಕರ್ನಾಟಕದಲ್ಲಿ ಮತ್ತೆ ಮಳೆಯ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design (25)

ಬೆಂಗಳೂರು (ಜುಲೈ 18): ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಲವೆಡೆ ಬೇಸಿಗೆಯಂತಹ ವಾತಾವರಣ ನಿರ್ಮಾಣವಾಗಿದೆ. ಮೋಡ ಕವಿದ ವಾತಾವರಣದ ನಡುವೆಯೂ...

Read moreDetails

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

Untitled design (23)

ಜುಲೈ 18ರ ಈ ಶನಿವಾರ ಆಷಾಢ ಮಾಸದ ಮೊದಲ ಶನಿವಾರವಾಗಿದ್ದು, ವಿಶೇಷ ಜ್ಯೋತಿಷ್ಯ ಮಹತ್ವವನ್ನು ಪಡೆದುಕೊಂಡಿದೆ . ಇಂದು ಚಂದ್ರನ ಸ್ಥಾನ ಬದಲಾವಣೆಯಿಂದ ಪ್ರತಿ ರಾಶಿಯ ಮೇಲೂ...

Read moreDetails

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

Untitled design (22)

ಮಂಗಳೂರು, ಜುಲೈ 17: ಕಳೆದ ಎರಡು ವಾರಗಳಿಂದ ರಾಜ್ಯದ ಹಲವೆಡೆ ಮಳೆ ಕೈಕೊಟ್ಟಿದ್ದರಿಂದ ಬರಗಾಲದ ಆತಂಕ ಎದುರಾಗಿತ್ತು. ಆದರೆ ಇದೀಗ ವರುಣ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ...

Read moreDetails

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

Untitled design (21)

ಬೀಜಿಂಗ್, ಜುಲೈ 17: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ...

Read moreDetails

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

Untitled design (19)

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕ...

Read moreDetails

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

Untitled design (15)

ವಿಶ್ವ ಕ್ರಿಕೆಟ್ ಇತಿಹಾಸದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಸರ್ ಗಾರ್ಫೀಲ್ಡ್ ಸೋಬರ್ಸ್ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ...

Read moreDetails

ಡಾರ್ಕ್ ಪ್ಯಾಟರ್ನ್ ಬಳಕೆ: ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ

Untitled design (13)

ನವದೆಹಲಿ, ಜುಲೈ 17: ಆನ್‌ಲೈನ್ ಮೂಲಕ ವಿಮಾನ ಟಿಕೆಟ್ ಬುಕ್ಕಿಂಗ್ ಮಾಡುವ ವೇಳೆ ಗ್ರಾಹಕರನ್ನು ದಾರಿ ತಪ್ಪಿಸುವ ಹಾಗೂ ಅವರನ್ನು ಆಕರ್ಷಿಸುವ ರೀತಿಯ 'ಡಾರ್ಕ್ ಪ್ಯಾಟರ್ನ್' (Dark...

Read moreDetails

ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

ಕೃಷ್ಣ (25)

ತುಮಕೂರು, ಜುಲೈ 17: ರಾಜ್ಯದಲ್ಲಿ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ವಿಶೇಷವಾಗಿ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವುದು ದೊಡ್ಡ ಸವಾಲಾಗಿದೆ...

Read moreDetails

ಹಿಂಬದಿಯಿಂದ ಬಂದ ಬಸ್ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾ*ವು

ಕೃಷ್ಣ (24)

ಧಾರವಾಡ, ಜುಲೈ 17: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ವಾಹನ ಚಾಲಕರ ಅಜಾಗರೂಕತೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಿದರೆ ತಪ್ಪಲ್ಲ. ಇದೀಗ ಅಂತಹದ್ದೇ ಘಟನೆಯೊಂದು...

Read moreDetails

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ

ಕೃಷ್ಣ (15)

ಬೆಂಗಳೂರು, ಜುಲೈ 17: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ನಿಯಮ ಉಲ್ಲಂಘಿಸಿದರೆ ಭಾರೀ ಮೊತ್ತದ ದಂಡ ತೆರಬೇಕಾಗುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ,...

Read moreDetails

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

ಕೃಷ್ಣ (11)

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ತೀವ್ರ...

Read moreDetails

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

ಕೃಷ್ಣ (6)

ಮೈಸೂರು, ಜುಲೈ 17: ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆಯೊಬ್ಬರು ಮೃತಪಟ್ಟ ದಾರುಣ ಘಟನೆ ಮೈಸೂರಿನ ಆರ್.ಟಿ.ನಗರ ಸಮೀಪ ನಡೆದಿದೆ. ಮೃತರನ್ನು ಮೈಸೂರು...

Read moreDetails

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

ಕೃಷ್ಣ (5)

'ಪುಣ್ಯಕೋಟಿ' ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ "ಪುಣ್ಯಕೋಟಿ" ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ, ಕೃಷಿ ವಿಜ್ಞಾನಿ ಹಾಗೂ ಪ್ರಾಧ್ಯಾಪಕ ಕೆ.ಎನ್ ಗಣೇಶಯ್ಯ ಪುನರಚಿಸಿದ್ದಾರೆ. ಇದಕ್ಕೆ...

Read moreDetails

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

ಕೃಷ್ಣ (3)

ಟೆಹ್ರಾನ್ (ಜುಲೈ 17): ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆ, ಜೋರ್ಡಾನ್‌ನಲ್ಲಿರುವ ಅಮೆರಿಕದ ಅಲ್-ಅಜ್ರಾಕ್ ವಾಯುನೆಲೆ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿಕೊಂಡಿದೆ....

Read moreDetails

ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ

1122

ನವದೆಹಲಿ, ಜುಲೈ 17: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಹುನಿರೀಕ್ಷಿತ ಬೆಳವಣಿಗೆ ಎದುರಾಗಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನವಾಗುವ...

Read moreDetails

ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ

Untitled design (3)

ತುಮಕೂರು, (ಜುಲೈ 17): ಉಪ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರು ಜಿಲ್ಲಾ ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸಭೆ...

Read moreDetails

‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ

Untitled design (2)

ಬೆಂಗಳೂರು (ಜುಲೈ 17): ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ 'ಬಾಸ್' ಸಿನಿಮಾ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ...

Read moreDetails

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

ಸ್ವ (2)

ನವದೆಹಲಿ, ಜುಲೈ 16: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿವಿಧ ಕೇಂದ್ರಗಳಿಂದ ಸುಮಾರು 100 ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿ ರಾಜೀನಾಮೆ ಸಲ್ಲಿಸಿರುವುದು ಕೇಂದ್ರ ಸರ್ಕಾರದ...

Read moreDetails

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

ಸ್ವ (1)

ನವದೆಹಲಿ, ಜುಲೈ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್ ಭಾರತ್ ನಿಲ್ದಾಣ ಯೋಜನೆ ಅಡಿಯಲ್ಲಿ ನವೀಕರಿಸಲಾದ ಕರ್ನಾಟಕದ ನಾಲ್ಕು ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು...

Read moreDetails

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ಸ್ವ

ಚಂಡೀಗಢ, ಜುಲೈ 16: ಭಾರತೀಯ ರೈಲ್ವೆ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ನಿರ್ಮಿಸುವತ್ತಾ ದಾಪುಗಾಲು ಇಡುತ್ತಿದೆ. ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾದ ಭಾರತದ ಮೊದಲ ಹೈಡ್ರೋಜನ್ ಚಾಲಿತ...

Read moreDetails

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

Untitled design (96)

ಬೆಂಗಳೂರು, ಜುಲೈ 16: ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಮಳೆ ಕೊರತೆಯ ಹಿನ್ನೆಲೆಯಲ್ಲಿ ನೀರು ಮತ್ತು ವಿದ್ಯುತ್‌ ಬಳಕೆಯಲ್ಲಿ...

Read moreDetails

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

Untitled design (95)

ಬಂಟ್ವಾಳ (ದಕ್ಷಿಣ ಕನ್ನಡ), ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಗುರುವಾರ ಸಂಜೆ ಯುವಕನೊಬ್ಬ ಸಾರ್ವಜನಿಕರ...

Read moreDetails
Page 6 of 9 1 5 6 7 9

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist