ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

Untitled design (94)

ತುಮಕೂರು,(ಜುಲೈ 16): ತುಮಕೂರು ಜಿಲ್ಲೆಯ ಹೊನ್ನುಡಿಕೆ ಸಮೀಪದ ಓಳಕಲ್ಲು–ಬಿಎಸ್ ಪಾಳ್ಯ ರಸ್ತೆಯಲ್ಲಿ ಇಂದು ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ತಾಯಿ ಮತ್ತು ಮಗ...

Read moreDetails

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

Untitled design (93)

ಬೆಂಗಳೂರು, (ಜುಲೈ 16): ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಕುರಿತು...

Read moreDetails

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

Untitled design (88)

ಮೈಸೂರು, (ಜುಲೈ 16): ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಸ್ಪರ್ಧೆ ನಡೆಸುವುದು ಖಚಿತ ಎಂದು ಶಾಸಕ ಅಶೋಕ್ ರೈ ಸ್ಪಷ್ಟಪಡಿಸಿದ್ದಾರೆ. ಕಂಬಳ ಆಯೋಜನೆ ಕುರಿತು ಎದ್ದಿರುವ ವಿರೋಧದ...

Read moreDetails

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

Untitled design (85)

ಬೆಂಗಳೂರು, (ಜುಲೈ 16): ನಮ್ಮ ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. 14ನೇ ಡ್ರೈವರ್‌ಲೆಸ್ ಮೆಟ್ರೋ ರೈಲು ಬೆಂಗಳೂರಿಗೆ ತಲುಪಿದ್ದು, ಹೆಬ್ಬಗೋಡಿ ಡಿಪೋದಲ್ಲಿ...

Read moreDetails

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

Untitled design (81)

ಪುರಿ (ಒಡಿಶಾ), (ಜುಲೈ 16): ವಿಶ್ವಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ-2026 ವೇಳೆ ಭಾರೀ ಜನಸಂದಣಿ ಉಂಟಾಗಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸುಮಾರು 120ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ....

Read moreDetails

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

Untitled design (79)

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಫೌಜಿ. ಸೀತಾರಾಮಂ ನಿರ್ದೇಶಕ ಹನು ರಾಘವಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಿಡುಗಡೆ...

Read moreDetails

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

Untitled design (77)

ಬೆಂಗಳೂರು:(ಜುಲೈ16) “ಎಚ್.ಡಿ. ಕುಮಾರಸ್ವಾಮಿಯವರು ಆಕಸ್ಮಿಕವೋ, ಆಪರೇಷನ್ ಕಮಲವೋ ಯಾವುದೋ ರೀತಿ ಸಿಎಂ ಆದವರು. ಅವರು ಏನೇ ಮಾಡಿದರೂ ಮಾಜಿ ಪ್ರಧಾನಿಗಳ ಮಗ ಎನ್ನುವುದು ಒಂದಿದೆ” ಎಂದು ಮಾಜಿ...

Read moreDetails

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

Untitled design (75)

ಬೆಂಗಳೂರು (ಜುಲೈ 16): ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 39 ಸಾವಿರ ದೇವಸ್ಥಾನಗಳಿವೆ. 'ಎ' ವರ್ಗದ ದೇವಸ್ಥಾನಗಳಿಗೆ ಸಾಕಷ್ಟು ಹಣ ಬರುತ್ತಿದೆ. ಭಕ್ತರು ಹುಂಡಿಗಳಲ್ಲಿ ಕಾಣಿಕೆಯನ್ನು ಹಾಕುತ್ತಾರೆ....

Read moreDetails

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

Untitled design (74)

ಬೆಂಗಳೂರು (ಜುಲೈ 16): ಇತ್ತೀಚಿನ ದಿನಗಳಲ್ಲಿ ಕೊಲೆ ಆತ್ಯಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ. ಯಾವುದೇ ರೀತಿಯ ಚಿಕ್ಕ ಪುಟ್ಟ ಮನಸ್ತಾಪಗಳು ಕೊಲೆ ಅಥವಾ ಆತ್ಯಹತ್ಯೆಯಲ್ಲಿ ಅಂತ್ಯವಾಗುತ್ತಿರುವುದು ಇತ್ತೀಚಿಗೆ ಅಧಿಕವಾಗಿದೆ....

Read moreDetails

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

Untitled design (72)

ನವದೆಹಲಿ (ಜುಲೈ 16): ಭಾರತೀಯ ರೈಲ್ವೆ ಇಲಾಖೆಯು ಆನ್‌ಲೈನ್ ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ವೇಗವಾಗಿ ಹಾಗೂ ಬಳಕೆದಾರಿಗೆ ಸುಲಭವಾಗುವ ರೀತಿಯಲ್ಲಿ ರೂಪಿಸುವ ಉದ್ದೇಶದಿಂದ ಹೊಸ...

Read moreDetails

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

Untitled design 2026 07 15T231036.499

ಅಮೆರಿಕ (ಜುಲೈ 15): ಅಮೆರಿಕದ ಯೂಟಾ ರಾಜ್ಯದ ವೆಸ್ಟ್ ವ್ಯಾಲಿ ಸಿಟಿಯ ವ್ಯಾಲಿ ಫೇರ್ ಮಾಲ್‌ನಲ್ಲಿ ಭಾರತೀಯ ಮೂಲದ ಮುಸ್ಲಿಂ ಉದ್ಯೋಗಿಯೊಬ್ಬರ ಮೇಲೆ ಜನಾಂಗೀಯ ಹಾಗೂ ಧಾರ್ಮಿಕ...

Read moreDetails

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

Untitled design 2026 07 15T225744.566

ನವದೆಹಲಿ ಜುಲೈ15: ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಿನಿಮಾಗಳಿಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC)ಯ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯವಾಗಿರುವಂತೆ, ಇನ್ನು ಮುಂದೆ ಒಟಿಟಿ (OTT) ವೇದಿಕೆಗಳಲ್ಲಿ ನೇರವಾಗಿ ಬಿಡುಗಡೆಯಾಗುವ...

Read moreDetails

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

ವಾಂಗ್ಚುಕ್ (17)

ಮೈಸೂರು, ಜುಲೈ 15: ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆರಂಭವಾಗಲಿರುವ ಆಷಾಢ ಮಾಸದ ವಿಶೇಷ ಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಜಿಲ್ಲಾಡಳಿತದಿಂದ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಜುಲೈ 17ರಿಂದ...

Read moreDetails

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

ವಾಂಗ್ಚುಕ್ (16)

ಓಸ್ಲೋ ಜುಲೈ 15: ನಾರ್ವೆಯ ಸ್ಟಾರ್ ಫುಟ್‌ಬಾಲರ್ ಎರ್ಲಿಂಗ್ ಹಾಲೆಂಡ್ ಅವರ ಜನಪ್ರಿಯತೆ ಈಗ ಮೈದಾನದ ಗಡಿಯನ್ನು ದಾಟಿ ಸಮಾಜದ ಮೇಲೆಯೂ ಪ್ರಭಾವ ಬೀರುತ್ತಿದೆ. ಎರ್ಲಿಂಗ್ ಹಾಲೆಂಡ್ ಈಗ...

Read moreDetails

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

ವಾಂಗ್ಚುಕ್ (15)

ನವದೆಹಲಿ (ಜುಲೈ 15): ದೇಶದ ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಹಾಗೂ...

Read moreDetails

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

ವಾಂಗ್ಚುಕ್ (13)

ಕನ್ನಡ ಸಿನಿಮಾ ಅಭಿಮಾನಿಗಳು ಸದ್ಯ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಸಿನಿಮಾ ಕರಾವಳಿ.. ಈಗಾಗಲೇ ಟ್ರೈಲರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಜುಲೈ 24ಕ್ಕೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ....

Read moreDetails

ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

ವಾಂಗ್ಚುಕ್ (11)

ನವದೆಹಲಿ, (ಜುಲೈ 15): ದೇಶವನ್ನು ಜಾಗತಿಕ ಮೊಬೈಲ್ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಸಂಪುಟವು ₹62,500 ಕೋಟಿ...

Read moreDetails

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

ವಾಂಗ್ಚುಕ್ (10)

ನವದೆಹಲಿ (ಜುಲೈ 15): ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ಚಕಪ್‌ ಮಾದರಿಯ ಪುರುಷರ ಟೂರ್ನಿಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಮಹತ್ವದ ಬದಲಾವಣೆಗಳನ್ನು...

Read moreDetails

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

ವಾಂಗ್ಚುಕ್ (8)

ನವದೆಹಲಿ (ಜುಲೈ 15): ಕಾರ್ಗಿಲ್ ಯುದ್ಧದ ಗೆಲುವಿನ ಸಂಭ್ರಮವನ್ನು ದೇಶಾದ್ಯಂತ ಆಚರಿಸುವ ಸಲುವಾಗಿ ಆಯೋಜಿಸಲಾಗಿರುವ 'ಶೌರ್ಯ ವಿಜಯ್ ಯಾತ್ರೆ' ಬೈಕ್ Rallyಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್...

Read moreDetails

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ವಾಂಗ್ಚುಕ್ (5)

ಬೆಂಗಳೂರು (ಜುಲೈ 15): ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ರಾಜ್ಯದ ಪರಿಶಿಷ್ಟ ಜಾತಿಯ ಸೈಕಲ್...

Read moreDetails

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

ವಾಂಗ್ಚುಕ್ (4)

ಲಕ್ನೋ (ಜುಲೈ 15): ಉತ್ತರ ಪ್ರದೇಶದ ನೋಯ್ಡಾದ ಮಾಮುರಾ ಗ್ರಾಮದಲ್ಲಿ ನಾಲ್ಕು ಮಹಡಿಗಳ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ...

Read moreDetails

ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ-ಸಿನಿಗನ್ನಡ ಚಲನಚಿತ್ರೋತ್ಸವ

ವಾಂಗ್ಚುಕ್ (3)

ಅಮೆರಿಕಾದ ಕನ್ನಡಿಗರ ಹೆಮ್ಮೆಯ ಅತಿದೊಡ್ಡ ಪ್ರಾತಿನಿಧಿಕ ಸಂಸ್ಥೆಯಾದ 'ಅಕ್ಕ' (Association of Kannada Kootas of America), ತನ್ನ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದ ಭಾಗವಾಗಿ,...

Read moreDetails

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

ವಾಂಗ್ಚುಕ್ (2)

ಮಂಗಳೂರು (ಜುಲೈ 15): ರಾಜ್ಯದಲ್ಲಿ ಬಹಳ ಚರ್ಚೆಗೆ ಕಾರಣವಾದ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...

Read moreDetails

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

ವಾಂಗ್ಚುಕ್

ನವದೆಹಲಿ (ಜುಲೈ 15): ಪರಿಸರ ಹೋರಾಟಗಾರ ಹಾಗೂ ಶಿಕ್ಷಣತಜ್ಞ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ...

Read moreDetails

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

Untitled design (65)

ಬೆಂಗಳೂರು, (ಜುಲೈ 15): ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧದ...

Read moreDetails

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

Untitled design (63)

ಬೆಂಗಳೂರು (ಜುಲೈ 14): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಸರ್ಕಾರ ತಕ್ಷಣ ಅಧ್ಯಯನ ತಂಡವನ್ನು...

Read moreDetails

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

Untitled design (62)

ವಾಷಿಂಗ್ಟನ್ (ಜುಲೈ 14): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಸಂಚರಿಸುವ ವಾಣಿಜ್ಯ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ...

Read moreDetails

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹುಚ್ಚುನಾಯಿ ದಾಳಿ

Untitled design (60)

ಹಾಸನ (ಜುಲೈ 14): ರಾಜ್ಯದಲ್ಲಿ ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೀದಿ ನಾಯಿಗಳ ಕಾಟಕ್ಕೆ ಜನ ರಸ್ತೆಯಲ್ಲಿ ಓಡಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಇದರ...

Read moreDetails

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

Untitled design (59)

ಬೆಂಗಳೂರು (ಜುಲೈ 14): ದೇಶ ವಿರೋಧಿ ಚಟುವಟಿಕೆ ಹಾಗೂ ಐಸಿಸ್ (ISIS) ಉಗ್ರ ಸಂಘಟನೆಗೆ ನೆರವು ನೀಡಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿದ್ದ ಪ್ರಕರಣಕ್ಕೆ...

Read moreDetails

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

Untitled design (58)

ಬೆಂಗಳೂರು (ಜುಲೈ 14): ಸಾಮಾನ್ಯವಾಗಿ ಮಳೆ ಮತ್ತು ತಂಪಾದ ವಾತಾವರಣ ಇರಬೇಕಾದ ಜೂನ್ ಹಾಗೂ ಜುಲೈ ತಿಂಗಳುಗಳಲ್ಲಿಯೂ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯಂತಹ ವಾತಾವರಣ ಕಂಡುಬರುತ್ತಿದೆ. ನೈಋತ್ಯ...

Read moreDetails

PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ

Untitled design (57)

ಮುಜಾಫರಾಬಾದ್ (ಜುಲೈ 14): ಪಾಕಿಸ್ತಾನ ಆಡಳಿತದ ಕಾಶ್ಮೀರ (PoK) ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಪ್ರತಿಭಟನಾಕಾರರು ಮತ್ತು ಪಾಕಿಸ್ತಾನದ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 6...

Read moreDetails

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

Untitled design (56)

ಬೆಂಗಳೂರು (ಜುಲೈ 14): ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆ 'ಜಯ ಭಾರತ ಜನನಿಯ ತನುಜಾತೆ'ಯಲ್ಲಿ ಮಹತ್ವದ ಪರಿಷ್ಕರಣೆ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ನಾಡಗೀತೆಗೆ...

Read moreDetails

ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

Untitled design (55)

ಬೆಂಗಳೂರು (ಜುಲೈ 14): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 17ರಂದು ದೆಹಲಿಗೆ...

Read moreDetails

ಭಾರತದ 88% ಕಂಪನಿಗಳಿಗೆ ತಮ್ಮ ಐಟಿ ವೆಚ್ಚದ ನಿಖರ ಲೆಕ್ಕವೇ ಗೊತ್ತಿಲ್ಲ! ಅಚ್ಚರಿ ಮಾಹಿತಿ ಹೊರಹಾಕಿದ ವರದಿ

Untitled design (54)

ಬೆಂಗಳೂರು (ಜುಲೈ 14): ಭಾರತೀಯ ಕಾರ್ಪೊರೇಟ್ ಜಗತ್ತು ಕ್ಲೌಡ್, ಕೃತಕ ಬುದ್ಧಿಮತ್ತೆ (ಎಐ) ಹಾಗೂ ಡಿಜಿಟಲ್ ರೂಪಾಂತರದತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಆದರೆ, ಈ ತಂತ್ರಜ್ಞಾನಗಳ ಮೇಲೆ...

Read moreDetails

ಕಾಡಾನೆ ‘ಭೀಮ’ಗೆ ಕಲ್ಲು ತೂರಿದ ಕಾರ್ಮಿಕ: ಕಠಿಣ ಕ್ರಮಕ್ಕೆ ಒತ್ತಾಯ

Untitled design (53)

ಹಾಸನ (ಜುಲೈ 14): ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಒಸ್ಸೂರು ಎಸ್ಟೇಟ್‌ನಲ್ಲಿ ಜನರ ಪ್ರೀತಿಗೆ ಪಾತ್ರವಾಗಿರುವ ಕಾಡಾನೆ ಭೀಮನ ಮೇಲೆ ಕಲ್ಲು ತೂರಿ ಕಿರುಕುಳ ನೀಡಿದ ಘಟನೆ...

Read moreDetails

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

Untitled design (52)

ದಾವಣಗೆರೆ (ಜುಲೈ 14): ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಸೂಚನೆಯಂತೆ...

Read moreDetails

AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ

Untitled design (51)

ಬೆಂಗಳೂರು (ಜುಲೈ 14): ಅಂತರರಾಷ್ಟ್ರೀಯ ಮಟ್ಟದ ವೇಗವಾಗಿ ಬೆಳೆಯುತ್ತಿರುವ ಪ್ರತಿಷ್ಠಿತ ವ್ಯಾಪಾರ ಸಂಘಟನೆಯಾದ ಏಷ್ಯನ್-ಆಫ್ರಿಕನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (AACCI) ತನ್ನ ಕರ್ನಾಟಕ ರಾಜ್ಯದ...

Read moreDetails

ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ

Untitled design (50)

ಹಾಸನ (ಜುಲೈ 14): ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ...

Read moreDetails

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

Untitled design (49)

ದೆಹಲಿ (ಜುಲೈ 14): ಅಮೆರಿಕ-ಇರಾನ್ ನಡುವಿನ ಯುದ್ದ ಇದೀಗ ಮತ್ತೆ ಮುಂದುವರೆಯುವ ಎಲ್ಲಾ ಲಕ್ಷಣ ಕಾಣುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ...

Read moreDetails

ಹಾರ್ಮುಜ್ ಬಿಕ್ಕಟ್ಟು: ಹೊಸ ಬಂದರು ನಿರ್ಮಿಸಲು ಮುಂದಾದ ಯುಎಇ

Untitled design (48)

ದುಬೈ (ಜುಲೈ 14): ಅಮೆರಿಕಾ ಇಸ್ರೇಲ್ ಮತ್ತು ಅಮೆರಿಕ ದೇಶಗಳ ನಡುವಿನ ಯುದ್ದ ಸದ್ಯಕ್ಕೆ ಅಂತ್ಯಗೊಳ್ಳುವ ರೀತಿ ಕಾಣುತ್ತಿಲ್ಲ. ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸುತ್ತಿರುವ ಸರಣಿ ದಾಳಿಗಳು...

Read moreDetails

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

Untitled design (46)

ವಾಷಿಂಗ್ಟನ್ (ಜುಲೈ 13): ಜಾಗತಿಕ ವ್ಯಾಪಾರ ಮತ್ತು ಇಂಧನ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಮಹತ್ವದ ಘೋಷಣೆಯೊಂದನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದಾರೆ. ಹಾರ್ಮುಜ್ ಜಲಸಂಧಿ...

Read moreDetails

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

Untitled design (44)

ಬೆಂಗಳೂರು (ಜುಲೈ 13): ಜಗತ್ಪ್ರ‌ಸಿದ್ದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನಡೆಯುವ ಮೊದಲ ಆರತಿ (First Aarti)ಯಲ್ಲಿ ಇನ್ನು ಮುಂದೆ ಕರ್ನಾಟಕದ ಸಚಿವರು,...

Read moreDetails

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

Untitled design (42)

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ರಾಜಸ್ಥಾನದ ಐತಿಹಾಸಿಕ ಸಮೋಡೆ ಪ್ಯಾಲೇಸ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ....

Read moreDetails

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

Untitled design (41)

ಇಲೆವೆನ್ ಎಲಿಮೆಂಟ್ಸ್ ಸಂಸ್ಥೆ ಲಾಂಛನದಲ್ಲಿ ರಾಜಾರಾಮ್ ರಾಜೇಂದ್ರನ್ ನಿರ್ಮಾಣದ ಜೊತೆಗೆ ನಿರ್ದೇಶನವನ್ನೂ ಮಾಡಿರುವ ಚಿತ್ರ "ಫಾದರ್ಸ್ ಡೇ". ತಂದೆ - ಮಗನ ಬಾಂಧವ್ಯ ಸಾರುವ ಈ ಚಿತ್ರ...

Read moreDetails

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

Untitled design (40)

ನವದೆಹಲಿ ಜುಲೈ(13): ಬಿಡದಿಯಲ್ಲಿನ ಮಂಡಹಳ್ಳಿ ಗ್ರಾಮದ ರೈತರ ಆಕ್ರೋಶಕ್ಕೆ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ...

Read moreDetails

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

Untitled design (39)

ಹುಬ್ಬಳ್ಳಿ (ಜುಲೈ 13): ಸಮಾಜದ ಅಭಿವೃದ್ಧಿಗೆ ಸೇವಾ ಮನೋಭಾವ ಅತ್ಯಗತ್ಯ ಹಾಗೆಯೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿರುವ ಸಂಘ-ಸಂಸ್ಥೆಗಳು ಹಾಗೂ ಕಾರ್ಯಕರ್ತರಿಗೆ ಸಮಯೋಚಿತ ಸಹಾಯ-ಸಹಕಾರ ನೀಡಬೇಕೆಂದು ಸ್ವರ್ಣ ಗ್ರೂಪ್...

Read moreDetails

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

Untitled design (38)

ದೆಹಲಿ ಜುಲೈ (13):  ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮನೆ ಕೆಲಸದಾಕೆಯ...

Read moreDetails

ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ

Untitled design (37)

ಹಾಲಿವುಡ್‌ನ ಸಾರ್ವಕಾಲಿಕ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ 'ಜುರಾಸಿಕ್ ಪಾರ್ಕ್' ಮೂಲಕ ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದ ನ್ಯೂಜಿಲೆಂಡ್ ಮೂಲದ ಖ್ಯಾತ ನಟ ಸ್ಯಾಮ್ ನೀಲ್ (Sam Neill) ಅವರು...

Read moreDetails

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

Untitled design (36)

ಚಿತ್ರದುರ್ಗ (ಜುಲೈ 13): ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹೆಚ್. ಹನುಮಂತಪ್ಪ ಅವರು ನಿನ್ನೆ ಭಾನುವಾರ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ...

Read moreDetails

ಹನುಮಂತಪ್ಪ ನಿಧನ: ಅಂತಿಮ ದರ್ಶನಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಸಿಎಂ ಡಿಕೆಶಿ

Untitled design (35)

ಚಿತ್ರದುರ್ಗ (ಜುಲೈ 13): ರಾಜ್ಯಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಬಹುಮುಖ ಪ್ರತಿಭೆ ಹೆಚ್.ಹನುಮಂತಪ್ಪ (H. Hanumanthappa) ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ಭಾನುವಾರ ರಾತ್ರಿ...

Read moreDetails

ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು

Untitled design (34)

ದಾವಣಗೆರೆ (ಜುಲೈ 13): ಪೋಕ್ಸೋ (POCSO) ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ನಿಯಮಿತ (Regular) ಜಾಮೀನು...

Read moreDetails

ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!

Untitled design (33)

ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ಯುವ ನಟ ಶ್ರೇಯಸ್ ಮಂಜು ಅಭಿನಯದ ಬಹುನಿರೀಕ್ಷಿತ 'ದಿಲ್‌ದಾರ್' ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದಿದೆ. 'ಪಡ್ಡೆಹುಲಿ'...

Read moreDetails

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ಚೆನ್ನೈ (ಜುಲೈ 10): ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ರಾಜಕೀಯಕ್ಕೆ ಸಂಬಂಧಿಸಿದ ಸಿನಿಮಾ ‘ಜನ ನಾಯಗನ್’ ಕೊನೆಗೂ ತನ್ನ ಎಲ್ಲಾ ರೀತಿಯ ಅಡಚಣೆಯನ್ನು ದಾಟಿದೆ....

Read moreDetails

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಭೋರ್ ಘಾಟ್ ವಿಭಾಗದಲ್ಲಿ ಸಂಭವಿಸಿದ ಭೂಕುಸಿತದಿಂದ ಮುಂಬೈ–ಪುಣೆ ಕಾರಿಡಾರ್‌ನ ರೈಲು ಸಂಚಾರ ಭಾರೀ ವ್ಯತ್ಯಯಕ್ಕೊಳಗಾಗಿದೆ. ಕರ್ಜತ್ ಮತ್ತು ಲೋನಾವಾಲಾ ನಡುವಿನ...

Read moreDetails

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ವಾಷಿಂಗ್ಟನ್ (ಜುಲೈ 10): ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಯ ಬಳಿಕ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಪರಸ್ಪರ ಸರಣಿ ಪ್ರತಿದಾಳಿಗಳಿಂದ...

Read moreDetails

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ಭಾರತದ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣ, ಸಿನಿಮಾದ ಮೂಲಕ ತೆರೆ ಮೇಲೆ ಬರಲಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ರಾಮಾಯಣ’ ಚಿತ್ರದ ಬಿಡುಗಡೆಗೆ ಮುನ್ನವೇ ಭರ್ಜರಿ ಪ್ರಚಾರ ಆರಂಭವಾಗಿದೆ....

Read moreDetails

ಮಳೆಗೆ ದೇವನಹಳ್ಳಿ ತತ್ತರ: ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ

Untitled design (32)

ಬೆಂಗಳೂರು ಗ್ರಾ. (ಜುಲೈ 10): ಜಿಲ್ಲೆಯ ದೇವನಹಳ್ಳಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಶುಕ್ರವಾರ ಭಾರೀ ಮಳೆಯ ಅಬ್ಬರ ಕಂಡುಬಂದಿದೆ. ಪಟ್ಟಣದ ಅಕ್ಕುಪೇಟೆ, ಬೊಮ್ಮವಾರ, ಸಿಹಿನೀರಿನ...

Read moreDetails

ಮಮತಾ ಬಣಕ್ಕೆ ಮತ್ತೊಂದು ಆಘಾತ: ಟಿಎಂಸಿಯ 12 ಬ್ಯಾಂಕ್ ಖಾತೆ ಫ್ರೀಜ್

Untitled design (31)

ಕೋಲ್ಕತ್ತಾ (ಜುಲೈ 10):  ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಬೆಳವಣಿಗೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ಬಣಕ್ಕೆ ಮತ್ತೊಂದು...

Read moreDetails

ಕರಾವಳಿಯಲ್ಲಿ ಮುಂದುವರೆದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Untitled design (30)

ಬೆಂಗಳೂರು (ಜುಲೈ 10):  ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails

BSNL ಸ್ಯಾಟಲೈಟ್ ಫೋನ್ ಬಿಡುಗಡೆ: ಟವರ್ ಇಲ್ಲದ ಜಾಗದಲ್ಲೂ ಕರೆ, SMS ಸಾಧ್ಯ

Untitled design (28)

ದೆಹಲಿ (ಜುಲೈ 10) ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ (BSNL), ಮೊಬೈಲ್ ನೆಟ್‌ವರ್ಕ್ ತಲುಪದ ಪ್ರದೇಶಗಳಲ್ಲೂ ಸಂಪರ್ಕ ಒದಗಿಸುವ ಸ್ಯಾಟಲೈಟ್ ಫೋನ್ ಅನ್ನು ಬಿಡುಗಡೆ ಮಾಡಿದೆ ಇದರ...

Read moreDetails

ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು

Untitled design (27)

ಬೆಳಗಾವಿ (ಜುಲೈ 10): ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಅಣಬೆ (ಮಶ್ರೂಮ್) ಸೇವಿಸಿದ ಪರಿಣಾಮ ಒಂದೇ ಕುಟುಂಬದ 9 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ವಾಂತಿ...

Read moreDetails

ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ

Untitled design (26)

ನವದೆಹಲಿ (ಜುಲೈ 10): ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ, ಮುಂಬರುವ ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಿ ನ್ಯಾಯಾಲಯದ ಮುಂದೆ ಸ್ವಯಂಪ್ರೇರಿತವಾಗಿ ಶರಣಾಗುವುದಾಗಿ ಘೋಷಿಸಿದ್ದಾರೆ...

Read moreDetails

ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ

Untitled design (25)

ಮೈಸೂರು (ಜುಲೈ 10): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಈಗಾಗಲೇ ಚುರುಕುಗೊಂಡಿದ್ದು, ಈ ಬಾರಿ ದಸರಾ ಆಚರಣೆಯಲ್ಲಿ ಹಲವು ಹೊಸ ಅಂಶಗಳನ್ನು ಸೇರಿಸುವ ಬಗ್ಗೆ ಉನ್ನತ...

Read moreDetails

ನಾಡಹಬ್ಬಕ್ಕೆ ಸರ್ಕಾರ ಸಜ್ಜು: ದಸರಾ ಸಿದ್ಧತೆ ಕುರಿತು ಸಿಎಂ ಸಭೆ

Untitled design (23)

ಮೈಸೂರು (ಜುಲೈ 10): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಈಗಾಗಲೇ ಆರಂಭಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ...

Read moreDetails

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

Untitled design (22)

ಸದಭಿರುಚಿಯ ಹಾಗು ವಿನೂತನ ಕಾರ್ಯಕ್ರಮಗಳನ್ನ ನೀಡುವ ಮನರಂಜನೆಯ ರಾಯಭಾರಿಯ ವಾಹಿನಿ ಜೀ ಕನ್ನಡ,, ದಾಂಪತ್ಯದ ಮೂಲಕ ಹೊಸ ದಾಖಲೆ ಬರೆದ ಅದ್ವೀತೀಯ ರಿಯಾಲಿಟಿ ಶೋ “ಜೋಡಿ ನಂ...

Read moreDetails

ವಿಶ್ವಕಪ್ ಪಂದ್ಯದ ಬಳಿಕ ಬೀದಿಗಿಳಿದ ಅಭಿಮಾನಿಗಳು: ಸಂಭ್ರಮದ ನಡುವೆ ಘರ್ಷಣೆ

Untitled design (21)

ಬಾಸ್ಟನ್‌ (ಜುಲೈ 10)  ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಮೊರಾಕ್ಕೋ ತಂಡವನ್ನು ಫ್ರಾನ್ಸ್ ಮಣಿಸಿದ ಬಳಿಕ ಯುರೋಪಿನ ಹಲವು ನಗರಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದವು. ಒಂದೆಡೆ ಫ್ರಾನ್ಸ್...

Read moreDetails

ಹಾಸನದಲ್ಲಿ ಮುಂದುವರೆದ ಕಾಡಾನೆಗಳ ದಾಂಧಲೆ: ಗ್ರಾಮಸ್ಥರಲ್ಲಿ ಆತಂಕ

Untitled design (20)

ಹಾಸನ (ಜುಲೈ 10): ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ರೈತರು ಮತ್ತು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ...

Read moreDetails

ವೋಟರ್ ಐಡಿ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಜಾಮೀನು ಮಂಜೂರು

Untitled design (19)

ಬೆಂಗಳೂರು (ಜುಲೈ 10): ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಇಂದು ಶುಕ್ರವಾರ ಬೆಂಗಳೂರಿನ 48ನೇ ಎಸಿಜೆಎಂ ನ್ಯಾಯಾಲಯಕ್ಕೆ ವಕೀಲರೊಂದಿಗೆ ಹಾಜರಾದರು. ಪ್ರಕರಣದ ವಿಚಾರಣೆಗೆ...

Read moreDetails

RBI SMS ಅಲರ್ಟ್ ರೂಲ್ಸ್ ಬದಲಾವಣೆ: ಬ್ಯಾಂಕುಗಳಿಗೆ ನಷ್ಟದ ಭೀತಿ!

Untitled design (18)

ದೆಹಲಿ (ಜುಲೈ 8): ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಹಕಪರ ಮಹತ್ವದ ಬದಲಾವಣೆಯನ್ನು ಜಾರಿಗೆ ತಂದಿದ್ದು, ಕಡ್ಡಾಯ ಎಸ್‌ಎಂಎಸ್ ಅಲರ್ಟ್‌ಗಳಿಗೆ ಗ್ರಾಹಕರಿಂದ ಶುಲ್ಕ ವಸೂಲಿ...

Read moreDetails

ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾ*ವು

Untitled design (15)

ಬೆಂಗಳೂರು (ಜುಲೈ 8): ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ ಓದುತ್ತಿದ್ದ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೀವ್ರ...

Read moreDetails

ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ

Untitled design (14)

ಚಿಕ್ಕಮಗಳೂರು (ಜುಲೈ 8): ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡಿನಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಮಳೆಗೆ ಜನಜೀವನ ತತ್ತರಿಸುವಂತಾಗಿದೆ. ವಿಶೇಷವಾಗಿ ಚಾರ್ಮಾಡಿ ಘಾಟಿ ತಪ್ಪಲಿನಲ್ಲಿ ಧಾರಾಕಾರ ಮಳೆ...

Read moreDetails

ಇಂಡೋನೇಷ್ಯಾದ ಐತಿಹಾಸಿಕ ಪ್ರಂಬಾನನ್ ದೇವಾಲಯಕ್ಕೆ ಮೋದಿ ಭೇಟಿ

Untitled design (12)

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂಡೋನೇಷ್ಯಾದ ಐತಿಹಾಸಿಕ ಪ್ರಂಬನನ್ ಹಿಂದೂ ದೇವಾಲಯದ ಸಂಕೀರ್ಣಕ್ಕೆ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಭೇಟಿ ನೀಡಿದರು. ತ್ರಿಮೂರ್ತಿಗಳಾದ ಶಿವ, ವಿಷ್ಣು...

Read moreDetails

ಬಿಯರ್ ಮಾರಾಟದಿಂದಲೇ ಸರ್ಕಾರಕ್ಕೆ 312 ಕೋಟಿ ಹೆಚ್ಚುವರಿ ಆದಾಯ

Untitled design (11)

ಬೆಂಗಳೂರು (ಜುಲೈ 8): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಆಲ್ಕೋಹಾಲ್ ಇನ್ ಬಿವರೇಜ್’ (AIB) ತೆರಿಗೆ ನೀತಿ ಅಬಕಾರಿ ಇಲಾಖೆಯ ಆದಾಯವನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಮೇ...

Read moreDetails

ಕೊಡಗಿನಲ್ಲಿ ಮುಂಗಾರು ಚುರುಕು: KRS ಡ್ಯಾಂ ನೀರಿನ ಮಟ್ಟ 83 ಅಡಿಗೆ ಏರಿಕೆ

Untitled design (10)

ಮಡಿಕೇರಿ (ಜುಲೈ 8): ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನಲೆಯಲ್ಲಿ ಕಾವೇರಿ ತಟದ ಪ್ರಮುಖ ಜಲಾಶಯವಾದ ಕೆಆರ್‌ಎಸ್‌ (KRS) ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ ಏರಿಕೆ...

Read moreDetails

ತುಂಗಾ ಜಲಾಶಯ ಭರ್ತಿ: ರೈತರ ಮುಖದಲ್ಲಿ ಮಂದಹಾಸ!

Untitled design (9)

ದಾವಣಗೆರೆ (ಜುಲೈ 8): ಮಲೆನಾಡು ಮತ್ತು ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ತುಂಗಾ ಜಲಾಶಯ ಭರ್ತಿಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ತುಂಗಭದ್ರಾ ನದಿಗೆ...

Read moreDetails

ಇಂದು ಬೆಂಗಳೂರು ಬೀದಿ ವ್ಯಾಪಾರ ಬಂದ್: ವ್ಯಾಪಾರಿಗಳ ಬೃಹತ್ ಹೋರಾಟ!

Untitled design (8)

ಬೆಂಗಳೂರು (ಜುಲೈ 8): ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ವಿರುದ್ಧ ಸಮರ ಸಾರಿದ್ದು, ಬೆಂಗಳೂರು ನಗರಾದ್ಯಂತ ಬೀದಿ ವ್ಯಾಪಾರ ಬಂದ್‌ಗೆ ಕರೆ ನೀಡಿದ್ದಾರೆ....

Read moreDetails

ಹಾರ್ಮುಜ್‌ನಲ್ಲಿ ಮತ್ತೆ ಅಮೆರಿಕ-ಇರಾನ್ ಸಂಘರ್ಷ: ಭೀಕರ ವಾಯುದಾಳಿ

Untitled design (7)

ವಾಷಿಂಗ್ಟನ್ (ಜುಲೈ 8):  ಹಾರ್ಮುಜ್ ಜಲಸಂಧಿ (Hormuz Strait) ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್ ಪಡೆಗಳು ಮೂರು ವಾಣಿಜ್ಯ ಸರಕು ಹಡಗುಗಳ ಮೇಲೆ...

Read moreDetails

ಸಚಿವರಿಗೆ ಸಿಎಂ ಡಿಕೆಶಿ ತಾಕೀತು: 3 ತಿಂಗಳಿಗೊಮ್ಮೆ ರಿಪೋರ್ಟ್ ಕಾರ್ಡ್ ಕಡ್ಡಾಯ!

Untitled design (6)

ಬೆಂಗಳೂರು (ಜುಲೈ 8): ರಾಜ್ಯ ಸರ್ಕಾರದ ಸಚಿವರು ತಮ್ಮ ಇಲಾಖಾವಾರು ಸಾಧನೆ ಮತ್ತು ಕಾರ್ಯವೈಖರಿಯ ವಿವರಗಳನ್ನು ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ರಿಪೋರ್ಟ್ ಕಾರ್ಡ್ ರೂಪದಲ್ಲಿ...

Read moreDetails

ಕರಾಚಿ ಸಮುದ್ರ ತೀರದ ಬಳಿ ಪಾಕಿಸ್ತಾನದ ವಿಮಾನ ನಾಪತ್ತೆ: 5 ಸಿಬ್ಬಂದಿಗಾಗಿ ಶೋಧ

Untitled design (5)

ಇಸ್ಲಾಮಾಬಾದ್ (ಜುಲೈ 8): ಯುನೈಟೆಡ್ ಅರಬ್ ಎಮಿರೇಟ್ಸ್​​ನಿಂದ ಪಾಕಿಸ್ತಾನಕ್ಕೆ ತೆರಳುತ್ತಿದ್ದ ಸರಕು ವಿಮಾನವೊಂದು ನಿನ್ನೆ (ಮಂಗಳವಾರ) ಅರಬ್ಬಿ ಸಮುದ್ರದ ಮೇಲೆ ರಾಡಾರ್​ನಿಂದ ಕಣ್ಮರೆಯಾಗಿದೆ ಎಂದು ವರದಿಯೊಂದು ತಿಳಿಸಿದೆ....

Read moreDetails

ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ

Untitled design (4)

ಜಕಾರ್ತಾ, (ಜುಲೈ 8): ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಪ್ರವಾಸದ ವೇಳೆ ಜಕಾರ್ತಾದಲ್ಲಿ ಮಹತ್ವದ ಘೋಷಣೆ ಹೊರಬಿದ್ದಿದೆ. ಇಂಡೋನೇಷ್ಯಾದಲ್ಲಿರುವ ಸುಮಾರು 1,000 ವರ್ಷಗಳ ಇತಿಹಾಸ ಹೊಂದಿರುವ...

Read moreDetails

ಮುಂಗಾರು ಮಳೆ ಆರ್ಭಟ: ಇಂದು ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ

Untitled design (3)

ಮಂಗಳೂರು (ಜುಲೈ 8): ರಾಜ್ಯದಾದ್ಯಂತ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಜಿಲ್ಲೆಗಳಲ್ಲಿ...

Read moreDetails

ಮುಂದಿನ 2-3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Untitled design (2)

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ...

Read moreDetails

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಶುಭ

Untitled design (1)

ಇಂದು (ಜುಲೈ 8, 2026) ಬುಧವಾರದ ರಾಶಿ ಭವಿಷ್ಯದ ಪ್ರಕಾರ, ಮೇಷ, ವೃಷಭ, ಮಿಥುನ, ಕರ್ಕಾಟಕ ಮತ್ತು ಕುಂಭ ರಾಶಿಯವರಿಗೆ ಹಲವು ವಿಚಾರಗಳಲ್ಲಿ ವಿಶೇಷವಾಗಿ ಶುಭ ದಿನವಾಗಿದೆ....

Read moreDetails

ಪಶ್ಚಿಮ ಘಟ್ಟ ಮಳೆ ಎಫೆಕ್ಟ್: ಧುಪದಾಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Satish jarkiholi visits dhupdal falls as ghataprabha inflow rises

ಬೆಳಗಾವಿ (ಜುಲೈ 5): ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ ಕಂಡುಬಂದಿದೆ. ಮಲೆನಾಡು ಹಾಗೂ...

Read moreDetails

ಬೆಂಗಳೂರು ಗ್ರಾಮಾಂತರ: 14 ಅಡಿ ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ

Untitled design (73)

ಬೆಂಗಳೂರು ಗ್ರಾ. (ಜುಲೈ 5): ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಎದುರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

Read moreDetails

ಮಕ್ಕಳ ಮೇಲಿನ ದೌರ್ಜನ್ಯ ಕಂಟೆಂಟ್ ಆರೋಪ: 7 ದಿನಗಳಲ್ಲಿ ಉತ್ತರಿಸಲು ಮೆಟಾಗೆ ಗಡುವು

Untitled design (71)

ದೆಹಲಿ (ಜುಲೈ 5): ಇನ್‌ಸ್ಟಾಗ್ರಾಂ ವೇದಿಕೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗೆ ಸಂಬಂಧಿಸಿದ ಆಕ್ಷೇಪಾರ್ಹ ಜಾಹೀರಾತುಗಳು ಕಾಣಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೆಟಾ...

Read moreDetails

ಕೊಡಗಿನಲ್ಲಿ ಚುರುಕುಗೊಂಡ ಮುಂಗಾರು ಮಳೆ: KRS ಒಳಹರಿವು ಏರಿಕೆ

Untitled design (69)

ಮಂಡ್ಯ (ಜುಲೈ 5): ಕೊಡಗು ಭಾಗದಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಕಳೆದ...

Read moreDetails

ಬೆಂಗಳೂರು ಗ್ರಾಮಾಂತರ: ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೆ ಕ್ಷಣಗಣನೆ

Untitled design (68)

ಬೆಂಗಳೂರು ಗ್ರಾ. (ಜುಲೈ 5): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಲೋಕಾರ್ಪಣೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ...

Read moreDetails

‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ

Untitled design (67)

ಶಾಸಕ ಸಿ.ಪಿ. ಯೋಗೀಶ್ವರ್ ಪುತ್ರ ಧ್ಯಾನ್ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಧ್ಯಾನ್ ಅಭಿನಯದ ‘ಕರ್ಣಾಟಬಲಂ’ ಹಾಗೂ ‘ಸೈನಿಕ 2’ ಚಿತ್ರಗಳ ಮುಹೂರ್ತ ಪೂಜೆ ಭರ್ಜರಿಯಾಗಿ...

Read moreDetails

ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ

Untitled design (66)

ಚಿಕ್ಕಮಗಳೂರು (ಜುಲೈ 5): ಕಾಫಿನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಯ ಜೊತೆಗೆ ವೇಗವಾಗಿ ಬೀಸಿದ ಗಾಳಿಯಿಂದ ಹಲವು ಕಡೆ ಅವಾಂತರಗಳು ಸಂಭವಿಸುತ್ತಿವೆ....

Read moreDetails

ಖಮೇನಿ ಅಂತ್ಯಕ್ರಿಯೆ ವೇಳೆ ‘ಒನ್ ಶಾಟ್’ ಅವಕಾಶ ಇತ್ತು: ಟ್ರಂಪ್ ವಿವಾದಾತ್ಮಕ ಹೇಳಿಕೆ

Untitled design (64)

ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಫೆಬ್ರವರಿ 28ರಂದು ನಡೆದ ಅಮೆರಿಕಾ–ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಶನಿವಾರದಿಂದ ಜುಲೈ 9ರವರೆಗೆ ಮಶಾದ್‌ನಲ್ಲಿ ಧಾರ್ಮಿಕ...

Read moreDetails

ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!

Untitled design (63)

ರಾಜಸ್ಥಾನ (ಜುಲೈ 5): ದೇಶದಲ್ಲಿ ದಿನೇ ದಿನೇ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ ಹೆಚ್ಚಾಗುತ್ತಿದೆ. ಅಪ್ರಾಪ್ತರು, ಚಿಕ್ಕಮಕ್ಕಳನ್ನೂ ಕೂಡಾ ಕಾಮುಕರು ಬಿಡುತ್ತಿಲ್ಲ ಎನ್ನವಷ್ಟರ ಮಟ್ಟಿಗೆ...

Read moreDetails

ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ

Untitled design (62)

ಈ ವರ್ಷದ ಪವಿತ್ರ ಅಮರನಾಥ ಯಾತ್ರೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಯಾತ್ರಿಕರಿಗೆ ವಿಶೇಷವಾದ ಪತ್ರ ಬರೆದು ಶುಭಾಶಯ ಕೋರಿದ್ದಾರೆ. “ಹರ ಹರ ಮಹಾದೇವ್” ಮತ್ತು “ಜೈ...

Read moreDetails

23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ

Untitled design (61)

ಕೇಂದ್ರ ಗೃಹ ಸಚಿವಾಲಯವು 23 ಮಂದಿಯನ್ನು ಅಧಿಕೃತವಾಗಿ ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಮಹತ್ವದ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಗಂಭೀರ ಪ್ರಕರಣಗಳ ಆರೋಪಿಗಳೂ...

Read moreDetails

ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

Untitled design (60)

ಉತ್ತರಾಖಂಡ (ಜುಲೈ): ಅಯೋಧ್ಯೆ ರಾಮಮಂದಿರದ ಕಾಣಿಕೆ ಮತ್ತು ಹಣಕಾಸು ನಿರ್ವಹಣೆ ಕುರಿತ ವಿವಾದಗಳ ಬೆನ್ನಲ್ಲೇ ಇದೀಗ ಉತ್ತರಾಖಂಡದ ಪ್ರಸಿದ್ಧ ತೀರ್ಥಕ್ಷೇತ್ರಗಳಾದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಲ್ಲೂ ಹುಂಡಿ ಹಣ...

Read moreDetails

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

Untitled design (59)

ಚಾಮರಾಜನಗರ (ಜುಲೈ 5): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಟ್ಟೆಗೆರೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಮನೆಯ ಬಾಗಿಲಲ್ಲೇ ಕುಳಿತಿದ್ದ...

Read moreDetails

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

Untitled design (58)

ಬೆಂಗಳೂರು (ಜುಲೈ 5): ನಗರದಲ್ಲಿ ಮಳೆಯ ಕೊರತೆಯಿಂದ ಕೆಲ ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಂರಕ್ಷಣೆಗೆ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ...

Read moreDetails

ಖಮೇನಿ ಅಂತ್ಯಕ್ರಿಯೆಗೆ ಕೋಟ್ಯಂತರ ಜನರ ನಿರೀಕ್ಷೆ: ಕಾಲ್ತುಳಿತ ಭೀತಿ

Untitled design (57)

ಟೆಹ್ರಾನ್‌ (ಜುಲೈ 5): ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಶನಿವಾರದಿಂದ ಜುಲೈ 9ರವರೆಗೆ ಮಶಾದ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ಆಯತೊಲ್ಲಾ ಅಲಿ...

Read moreDetails
Page 7 of 9 1 6 7 8 9

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist