ADVERTISEMENT
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

Untitled design (56)

ಇಂದಿನ ದಿನಭವಿಷ್ಯದ ಪ್ರಕಾರ (ಜುಲೈ 5, 2026), ಕೆಲವು ರಾಶಿಯವರಿಗೆ ವಿಶೇಷವಾಗಿ ಶುಭಫಲಗಳ ಸೂಚನೆ ಇದೆ. ಮೇಷ: ಮೇಷ ರಾಶಿಯವರಿಗೆ ಇಷ್ಟದ ವಿಷಯದಲ್ಲಿ ನಿರಾಸೆ ಉಂಟಾಗುವ ಸಾಧ್ಯತೆ ಇದ್ದರೂ,...

Read moreDetails

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

Untitled design (55)

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನಗಳ ಕಾಲವೂ...

Read moreDetails

ಜುಲೈ 6ರಿಂದ 11ರವರೆಗೆ 3 ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ

Untitled design (54)

ನವದೆಹಲಿ (ಜುಲೈ 3): ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದ ರಾಜತಾಂತ್ರಿಕ, ಆರ್ಥಿಕ ಮತ್ತು ಭದ್ರತಾ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 6ರಿಂದ...

Read moreDetails

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

Untitled design (52)

ಬೆಂಗಳೂರು (ಜುಲೈ 3): ಬೆಂಗಳೂರು ಮಾದಪಟ್ಟಣದ ಸಮೀಪ ಸಂಭವಿಸಿದ ಕ್ರಷರ್ ದುರಂತ ಪ್ರಕರಣದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಪ್ರಕರಣದ ತನಿಖೆಯನ್ನು ತಾವರೆಕೆರೆ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ...

Read moreDetails

ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!

Untitled design (50)

ಬೆಂಗಳೂರು (ಜುಲೈ 3): ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯನಗರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಉತ್ತರಪ್ರದೇಶದ...

Read moreDetails

ಧನ್ವೀರ್‌ಗೆ ವಿಜಯಲಕ್ಷ್ಮಿ ಟಾಂಗ್? ಇನ್‌ಸ್ಟಾ ಸ್ಟೋರಿ ಬೆನ್ನಲ್ಲೇ ಹೊಸ ಚರ್ಚೆ!

Untitled design (49)

ನಟ ದರ್ಶನ್ ಜೈಲಿನಲ್ಲಿರುವ ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದ ಹೊಣೆಗಾರಿಕೆಯನ್ನು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಿಭಾಯಿಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಪತಿಯನ್ನು ಜೈಲಿನಿಂದ ಹೊರಗೆ ತರಲು...

Read moreDetails

ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಕೈದಿಗಳಿಗೆ ನಾಳೆ ಬಿಡುಗಡೆ ಭಾಗ್ಯ!

Untitled design (48)

ಬೆಂಗಳೂರು (ಜುಲೈ 3): ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 24 ಕೈದಿಗಳಿಗೆ ಅವಧಿಪೂರ್ವ ಬಿಡುಗಡೆಯ ಭಾಗ್ಯ ಒಲಿದಿದೆ. ಸನ್ನಡತೆ, ಜೈಲು ಒಳಗಿನ ವರ್ತನೆ...

Read moreDetails

ಕರೂರು ಪ್ರಕರಣದಲ್ಲಿ ವಿಜಯ್ ವಿರುದ್ಧ ಡಿಎಂಕೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

Untitled design (47)

ನವದೆಹಲಿ (ಜುಲೈ 3): 41 ಮಂದಿಯ ಜೀವ ಬಲಿ ತೆಗೆದುಕೊಂಡ ಕರೂರು ಕಾಲ್ತುಳಿತ ಪ್ರಕರಣ ಇದೀಗ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ...

Read moreDetails

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

Untitled design (46)

ಬೆಂಗಳೂರು (ಜುಲೈ 30): ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್‌ಗೆ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಸಮೀಪ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು....

Read moreDetails

ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ

Untitled design (44)

ಬೆಂಗಳೂರು (ಜುಲೈ 3): ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶುಲ್ಕ ವ್ಯವಸ್ಥೆಯನ್ನು ಪ್ರಶ್ನಿಸಿ ಸ್ವಿಗ್ಗಿ, ಜೆಪ್ಟೋ ಸೇರಿದಂತೆ ಹಲವು ಅಗ್ರಿಗೇಟರ್ ಕಂಪನಿಗಳು...

Read moreDetails

ಮೋದಿ ವಿದೇಶಿ ಪ್ರಶಸ್ತಿ ಸುತ್ತ ಹೊಸ ವಿವಾದ: ಪ್ರಶ್ನೆ ಎತ್ತಿದ ‘ದಿ ಗಾರ್ಡಿಯನ್’ವರದಿ

Untitled design (42)

ನವದೆಹಲಿ (ಜುಲೈ 3): ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ವೇಳೆ ಲಭಿಸುತ್ತಿರುವ ಅಂತರರಾಷ್ಟ್ರೀಯ ಗೌರವಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ. ಬ್ರಿಟಿಷ್ ಪತ್ರಿಕೆ ‘ದಿ ಗಾರ್ಡಿಯನ್’...

Read moreDetails

ಮೋದಿ ಸಂಪುಟದಲ್ಲಿ ಭಾರೀ ಬದಲಾವಣೆ? ದೆಹಲಿ ರಾಜಕೀಯದಲ್ಲಿ ಹೈವೋಲ್ಟೇಜ್ ಚರ್ಚೆ

Untitled design (41)

ನವದೆಹಲಿ (ಜುಲೈ 3): ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಮುಂದಿನ ದಿನಗಳಲ್ಲಿ ಮಹತ್ವದ ವಿಧಾನಸಭಾ ಚುನಾವಣೆಗಳು ಎದುರಾಗುತ್ತಿರುವ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ...

Read moreDetails

ಟೊಯೋಟಾ ಎಂಜಿನ್ ಡ್ಯಾಮೇಜ್? ಎಥೆನಾಲ್ ಪೆಟ್ರೋಲ್ ವಿರುದ್ಧ ಟೊಯೋಟಾ ಮಾಲೀಕ ಆರೋಪ

Untitled design (40)

ಎಥೆನಾಲ್ ಮಿಶ್ರಿತ E20 ಪೆಟ್ರೋಲ್‌ ಕುರಿತು ಮತ್ತೆ ಚರ್ಚೆ ಜೋರಾಗಿದೆ. ಟೊಯೋಟಾ ಇನ್ನೋವಾ ಹೈಕ್ರಾಸ್ ಕಾರಿನ ಮಾಲೀಕ ಮನೀಶ್ ಕಶ್ಯಪ್ ಅವರು ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ

Untitled design (39)

ನಟಿ ಸೋನು ಶ್ರೀನಿವಾಸ್ ಗೌಡ ನೀಡಿದ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. “ಎಲ್ಲಾ ಹುಡುಗರು ಕಳ್ಳ ನನ್ ಮಕ್ಳು” ಎಂದು ಹೇಳಿರುವ ಸೋನು ವಿರುದ್ಧ ಸಾಮಾಜಿಕ...

Read moreDetails

ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ

Untitled design (38)

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಅಕ್ರಮ ಆರೋಪಗಳು ಹೆಚ್ಚುತ್ತಿರುವ ನಡುವೆಯೇ, ಇದೀಗ ಹುಬ್ಬಳ್ಳಿ-ಧಾರವಾಡದಲ್ಲೂ ಇದೇ ರೀತಿಯ ಗಂಭೀರ ಆರೋಪಗಳು ಕೇಳಿಬಂದಿವೆ....

Read moreDetails

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

Untitled design (37)

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ವಜಾಗೊಳಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆಯನ್ನು...

Read moreDetails

ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ

Untitled design (36)

ಬೆಂಗಳೂರು (ಜುಲೈ 3): ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ. ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ...

Read moreDetails

SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು

Untitled design (35)

ಬೆಂಗಳೂರು (ಜುಲೈ 3): ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಜೆಡಿಎಸ್ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು...

Read moreDetails

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

Untitled design (34)

ಮಂಗಳೂರು (ಜುಲೈ 2): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ನಾಳೆ ಶುಕ್ರವಾರ ಜುಲೈ 3ರಂದು ಜಿಲ್ಲೆಯಾದ್ಯಂತ ಶಾಲೆ ಮತ್ತು ಕಾಲೇಜುಗಳಿಗೆ ರಜೆ...

Read moreDetails

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

Untitled design (32)

ಬೆಂಗಳೂರು (ಜುಲೈ 2): ಬೆಂಗಳೂರು ಮಾದಾಪಟ್ಟಣ ಸಮೀಪದ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ...

Read moreDetails

ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ

Untitled design (31)

ಬೆಂಗಳೂರು (ಜುಲೈ 2): ಬೆಂಗಳೂರು ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯಲ್ಲಿ ಬೈಕ್ ಜೊತೆಗೆ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಪ್ರಕರಣ...

Read moreDetails

ಕ್ವಾರಿ ದುರಂತ: ಆರ್‌ಆರ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ಭೇಟಿ, ನಾಲ್ವರು ವಶಕ್ಕೆ

Untitled design (30)

ಬೆಂಗಳೂರು (ಜುಲೈ 2): ಬೆಂಗಳೂರಿನ ಸಮೀಪದ ಮಾದಪಟ್ಟಣ ಕ್ವಾರಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರ್‌ಆರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಹಾಗೂ...

Read moreDetails

ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್

Untitled design (29)

ಸೂಪರ್‌ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ‘ಜೈಲರ್ 2’ ಸಿನಿಮಾದ ಬಿಡುಗಡೆಯ ದಿನಾಂಕ ಕೊನೆಗೂ ಅಧಿಕೃತವಾಗಿದೆ. ಆಗಸ್ಟ್ 15ರ...

Read moreDetails

ಚಿಕ್ಕಬಳ್ಳಾಪುರ ಕ್ವಾರಿಯಲ್ಲಿ ಸ್ಫೋಟ: ಕಾರ್ಮಿಕ ಸಾವು

Untitled design (28)

ಚಿಕ್ಕಬಳ್ಳಾಪುರ (ಜುಲೈ 2): ಬೆಂಗಳೂರಿನ ಕಲ್ಲು ಕ್ವಾರಿಯಲ್ಲಿ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ ದುರಂತದ ಬೆನ್ನಲ್ಲೇ, ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಮತ್ತೊಂದು...

Read moreDetails

ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

Untitled design (27)

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ...

Read moreDetails

ರಾಮನಗರದಲ್ಲಿ SIR ‘ಸ್ಕ್ಯಾಮ್’: ಸಿಎಂ ವಿರುದ್ಧ HDK ಗಂಭೀರ ಆರೋಪ

Untitled design (26)

ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಚುರುಕುಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ರಾಮನಗರದಲ್ಲಿ ಬೃಹತ್ 'ಸ್ಕ್ಯಾಮ್' ಅಂಟಿಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು...

Read moreDetails

ಕಾಟನ್‌ಪೇಟೆಯಲ್ಲಿ ವಾಲಿದ ಕಟ್ಟಡ: ತಪ್ಪಿದ ಭಾರೀ ದುರಂತ

Untitled design (25)

ಬೆಂಗಳೂರು (ಜುಲೈ 2): ಬೆಂಗಳೂರು ನಗರದ ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಆತಂಕಕಾರಿ ಘಟನೆ ನಡೆದಿದೆ. ಸುಮಾರು 50 ವರ್ಷಗಳ ಹಳೆಯ ಬಹುಮಹಡಿ ಕಟ್ಟಡ ಏಕಾಏಕಿ...

Read moreDetails

ಕೆಪಿ ಅಗ್ರಹಾರ ಕೊಲೆ ಪ್ರಕರಣ: ಮೂವರು ರೌಡಿಶೀಟರ್‌ಗಳಿಗೆ ಜೀವಾವಧಿ ಶಿಕ್ಷೆ

Untitled design (24)

ಬೆಂಗಳೂರು(ಜುಲೈ 2): 2016ರಲ್ಲಿ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು 66ನೇ ಸಿಸಿಹೆಚ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಮೂವರು...

Read moreDetails

ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’

Untitled design (22)

ಕನ್ನಡದ ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ...

Read moreDetails

ಭಾರತದಲ್ಲಿ ಪೆಪ್ಸಿಕೋ ಮೆಗಾ ಪ್ಲಾನ್: ಉಜ್ಜಯಿನಿಯಲ್ಲಿ ₹1,266 ಕೋಟಿಯ ಘಟಕ ಆರಂಭ

Untitled design (20)

ಬೆಂಗಳೂರು (ಜುಲೈ 2): ಜಾಗತಿಕ ಮಟ್ಟದ ಪ್ರಮುಖ ಪಾನೀಯ ಮತ್ತು ಸ್ನ್ಯಾಕ್ಸ್ ತಯಾರಿಕಾ ಕಂಪನಿಯಾದ 'ಪೆಪ್ಸಿಕೋ ಇಂಡಿಯಾ' ಮಧ್ಯಪ್ರದೇಶದ ಐತಿಹಾಸಿಕ ನಗರಿ ಉಜ್ಜಯಿನಿಯಲ್ಲಿ ಅತ್ಯಾಧುನಿಕ 'ಫ್ಲೇವರ್ ಉತ್ಪಾದನಾ...

Read moreDetails

ಭ್ರಷ್ಟಾಚಾರ ವಿರೋಧಿ ಜಾಥಾ ಹೈಡ್ರಾಮಾ: KRS ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Untitled design (19)

ಮಂಡ್ಯ (ಜುಲೈ 2): ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ಆಯೋಜಿಸಿದ್ದ ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ನಡೆದಿದೆ....

Read moreDetails

ಬಿಟ್ ಕಾಯಿನ್ ಹಗರಣ: ಆರೋಪಿಗಳ ಜಾಮೀನು ಅರ್ಜಿ ವಜಾ!

Untitled design (18)

ಬೆಂಗಳೂರು (ಜುಲೈ 2): ಬಿಟ್‌ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾದ ಶ್ರೀನೀಶ್ ಹೆಗ್ಡೆ ಮತ್ತು ಪ್ರಸಿದ್ಧ ಶೆಟ್ಟಿ ಅವರಿಗೆ ನ್ಯಾಯಾಂಗದಿಂದ ದೊಡ್ಡ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ...

Read moreDetails

SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

Untitled design (17)

ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ...

Read moreDetails

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

Untitled design (14)

ನವದೆಹಲಿ, ಜುಲೈ 1: ವಾಟ್ಸಪ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ಬಹಿರಂಗಪಡಿಸದೇ Username ಮೂಲಕ ಸಂಪರ್ಕ ಸಾಧಿಸಲು ಅವಕಾಶ ನೀಡುವ ಹೊಸ ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರ ಗಂಭೀರ ಕಳವಳ...

Read moreDetails

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

Untitled design (13)

ಬೆಂಗಳೂರು, ಜುಲೈ 1: ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಪದೇ ಪದೇ ಸಂಭವಿಸುತ್ತಿರುವ ತಾಂತ್ರಿಕ ದೋಷಗಳು ಮತ್ತು ಸೇವಾ ವ್ಯತ್ಯಯಗಳು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಕೇಂದ್ರ ರೈಲ್ವೆ...

Read moreDetails

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

Untitled design (12)

ರಾಮನಗರ (ಕನಕಪುರ), ಜುಲೈ 1: ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿಯ ಬಳಿ ನಿರ್ಮಿಸಿದ್ದ ಕಬ್ಬಿಣದ ಬ್ಯಾರಿಕೇಡ್‌ನಲ್ಲಿ ಸಿಲುಕಿ ತೀವ್ರ...

Read moreDetails

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

Untitled design (11)

ಬೆಂಗಳೂರು, ಜುಲೈ 1:  ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದ ತನಿಖೆ ವೇಳೆ ಮಹಜರು ನಡೆಸಲು ಕರೆದೊಯ್ಯಲಾಗಿದ್ದ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಬ್ಯಾಟ್ ಸಂತು ಪೊಲೀಸರ...

Read moreDetails

VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ

Untitled design (10)

ದಾವಣಗೆರೆ, ಜುಲೈ 1: ಸುಮಾರು ಎರಡು ದಶಕಗಳಿಂದ ದೇಶದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುತ್ತಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ...

Read moreDetails

ರೌಡಿ ಶೀಟರ್ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಗುಂಡೇಟು

Untitled design (9)

ಬೆಂಗಳೂರು, ಜುಲೈ 1: ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದ ತನಿಖೆ ವೇಳೆ ಮಹಜರು ನಡೆಸಲು ಕರೆದೊಯ್ಯಲಾಗಿದ್ದ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಬ್ಯಾಟ್...

Read moreDetails

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

Untitled design (7)

ಚಿಕ್ಕಬಳ್ಳಾಪುರ, ಜುಲೈ 1: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಒಕ್ಕಲಿಗ ಸಂಘದ...

Read moreDetails

ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ

Untitled design (6)

ವಿಜಯಪುರ, ಜುಲೈ 1: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಉಪ ನೋಂದಣಿ ಕಚೇರಿ ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ...

Read moreDetails

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

Untitled design (5)

ರಾಮನಗರ, ಜುಲೈ 1: ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ರಾಜಕೀಯ ವಾಗ್ವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ....

Read moreDetails

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

Untitled design (4)

“ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ರಾಘವೇಂದ್ರ ಅಭಿನಯದ "ಮಹಾನ್" ಚಿತ್ರವನ್ನು ನಿರ್ಮಿಸುತ್ತಿರುವ ಪ್ರಕಾಶ್ ಬೂದೂರು, ಈಗ ನೂತನ ಚಿತ್ರವನ್ನು ಆರಂಭಿಸಿದ್ದಾರೆ. "ಮಹಾನ್" ಚಿತ್ರದ ನಿರ್ದೇಶಕ ಪಿ.ಸಿ.ಶೇಖರ್...

Read moreDetails

ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ

Untitled design (3)

ಬೀದರ್, ಜುಲೈ 1: ಬೀದರ್ ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅಪರಾಧ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ಇಬ್ಬರು...

Read moreDetails

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

Untitled design (2)

ಚಿಕ್ಕಮಗಳೂರು, ಜುಲೈ 1: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರಂಟಿ ಯೊಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಇದರಿಂದ...

Read moreDetails

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Untitled design (1)

ಬೆಂಗಳೂರು, ಜುಲೈ 1: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿ ಮಾಡಿ, ಕನ್ನಡ...

Read moreDetails

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

Untitled design

ಬೆಂಗಳೂರು (ಜುಲೈ 1): ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯು ಇಂದು (ಬುಧವಾರ) ಆರಂಭವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ...

Read moreDetails

ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ

Untitled design 2026 07 01T152920.964

ನವದೆಹಲಿ (ಜುಲೈ 1): ಭಾರತದ ಗ್ರಾಮೀಣ ಉದ್ಯೋಗ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದು ಜಾರಿಯಾಗಿದೆ. ಸುಮಾರು ಎರಡು ದಶಕಗಳಿಂದ ದೇಶದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುತ್ತಿದ್ದ...

Read moreDetails

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

Untitled design 2026 06 30T225824.415

ಬೆಂಗಳೂರು (ಜೂನ್ 30): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ (Graha Jyothi) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯ ನಾಳೆ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ....

Read moreDetails

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

Untitled design 2026 06 30T224912.783

ನವದೆಹಲಿ (ಜೂನ್ 30): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ...

Read moreDetails

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

Untitled design 2026 06 30T222622.867

ನವದೆಹಲಿ (ಜೂನ್ 30): ಜಪಾನ್ ಪ್ರಧಾನಿ ಸನಾಏ ಟಕೈಚಿ ಅವರು ನಾಳೆ ಜುಲೈ 1ರಿಂದ 3ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದು, ಈ ವೇಳೆ ಪ್ರಧಾನಿ ನರೇಂದ್ರ...

Read moreDetails

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

Untitled design 2026 06 30T212230.840

ಮುಂಬೈ (ಜೂನ್ 30): ಮಹಾರಾಷ್ಟ್ರದ ಮುಂಬೈ ನಗರದ ಚೆಂಬೂರ್ ಉಪನಗರದಲ್ಲಿ ಇಂದು ನಡೆದ ಭೀಕರ ಅಪಘಾತ ನಡೆದಿದೆ.  ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ...

Read moreDetails

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

Untitled design 2026 06 30T205933.836

ಹಾವೇರಿ (ಜೂನ್ 30): ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ, ಸ್ಥಳೀಯ ಆಡಳಿತ...

Read moreDetails

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

Untitled design 2026 06 30T204151.902

ಬೀದರ್ (ಜೂನ್ 30): ಮುಂದೆ ಚಲಿಸುತ್ತಿದ್ದ ಜೆಸಿಬಿಯನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬಳಿಕ ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ...

Read moreDetails

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

Untitled design 2026 06 30T201950.837

ಅಂಬಾಲಾ (ಹರಿಯಾಣ) (ಜೂನ್ 30): ಹರಿಯಾಣದ ಅಂಬಾಲಾ ಜಿಲ್ಲೆಯ ಧನೌರಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ಸುಮಾರು 220 ಅಡಿ ಆಳದ ತೆರೆದ ಕೊಳವೆಬಾವಿಗೆ ಆಕಸ್ಮಿಕವಾಗಿ ಬಿದ್ದಿರುವ...

Read moreDetails

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

Untitled design 2026 06 30T194027.861

ಪುಣೆ (ಜೂನ್ 30): ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಡ ಕೋಟೆಯು, ಮರಾಠಾ ಪರಂಪರೆ ಮತ್ತು ರಮಣೀಯ ಮಳೆಗಾಲದ ಚಾರಣಗಳಿಗೆ ಹೆಸರುವಾಸಿಯಾಗಿದೆ. ಆದರೆ, ಇತ್ತೀಚಿನ ಹತ್ಯೆ ಪ್ರಕರಣದ...

Read moreDetails

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

Untitled design 2026 06 30T185943.858

ಬೆಂಗಳೂರು (ಜೂನ್ 30): ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆಗೆ ಸರ್ಕಾರದ ಅನುಮತಿ ಕೋರಿವೆ. ಡೀಸೆಲ್...

Read moreDetails

ಅಪಘಾತ ಪ್ರಕರಣಕ್ಕೆ ಕೊಲೆ ತಿರುವು: ಸೈನಿಕ ಪತಿ ಬಂಧನ!

Untitled design 2026 06 30T181944.840

ಬೀದರ್ (ಜೂನ್ 30): ಬೀದರ್ ಜಿಲ್ಲೆಯ ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 26ರಂದು ನಡೆದಿದ್ದ ದಂಪತಿಯ ಮೇಲಿನ ಹಲ್ಲೆ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು...

Read moreDetails

ಮಕ್ಕಳಿಗಾಗಿ ಬಿಸ್ಕೇಟ್ ತೆಗೆದುಕೊಂಡಿದ್ದಕ್ಕೆ ಉದ್ಯೋಗ ಕಳೆದುಕೊಂಡ ಜವಾನ!

Untitled design 2026 06 30T182159.898

ಜಾರ್ಖಂಡ್‌( ಜೂನ್ 30): ಬಡತನ, ಹಸಿವು ಎಂಬುವುದು ಮನುಷ್ಯನಿಗೆ ಒಂದು ಶಾಪ ಎಂದೇ ಹೇಳಬಹುದು. ಯಾವುದೇ ಒಬ್ಬ ವ್ಯಕ್ತಿ ತಾವು ಬಡತನ, ಹಸಿವಿನಿಂದ ಬಳಲಿದರು ತನ್ನ ಮಕ್ಕಳು...

Read moreDetails

ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್

Untitled design 2026 06 30T172804.839

ಬೆಂಗಳೂರು (ಜೂನ್ 30): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಬಂಡಿಪುರ...

Read moreDetails

ವಿಳಿಂಜಂ ಬಂದರಿನ ಶೇ.49 ಪಾಲು MSCಗೆ ಮಾರಾಟ

Untitled design 2026 06 30T163743.817

ಮುಂಬೈ, (ಜೂನ್ 30):  ಭಾರತದ ಅತಿದೊಡ್ಡ ಖಾಸಗಿ ಬಂದರು ನಿರ್ವಹಣಾ ಸಂಸ್ಥೆಯಾದ ಅದಾನಿ ಪೋರ್ಟ್ಸ್ ಅಂಡ್ ಸ್ಪೆಷಲ್ ಎಕನಾಮಿಕ್ ಝೋನ್ (APSEZ), ಕೇರಳದ ವಿಳಿಂಜಂ ಟ್ರಾನ್ಸ್‌ಶಿಪ್‌ಮೆಂಟ್ ಬಂದರಿನಲ್ಲಿ...

Read moreDetails

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!

Untitled design 2026 06 30T164906.812

ಬೆಂಗಳೂರು (ಜೂನ್ 30): ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಇಂದು ಮಂಗಳವಾರದಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ...

Read moreDetails

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

Untitled design 2026 06 30T154738.821

ಬೆಂಗಳೂರು (ಜೂನ್ 30): ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಅಹಿತಕರ ಘಟನೆಯ ಬಳಿಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಂಗಳವಾರ ಮಾಜಿ ಮುಖ್ಯಮಂತ್ರಿ...

Read moreDetails

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

Untitled design 2026 06 30T152448.911

ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ...

Read moreDetails

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

Untitled design 2026 06 29T232555.797

ಚಾಮರಾಜನಗರ (ಜೂನ್ 29): ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿ ಮೈಸೂರಿನತ್ತ ಹಿಂದಿರುಗುತ್ತಿದ್ದ ಭಕ್ತರಿದ್ದ ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದು, 42 ಮಂದಿ...

Read moreDetails

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

Untitled design 2026 06 29T224114.876

ದೆಹಲಿ (ಜೂನ್ 29):  ರಾಜಧಾನಿ ದೆಹಲಿ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಇದೀಗ ದೆಹಲಿ ಮುಂದಾಗಿದೆ. ವಾಯು ಮಾಲಿನ್ಯ...

Read moreDetails

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

Untitled design 2026 06 29T215837.953

ಉತ್ತರ ಜರ್ಮನಿಯ ಸ್ಟೇಡ್ (Stade) ಪಟ್ಟಣದಲ್ಲಿ ಇಂದು ಸೋಮವಾರ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈ ಭೀಕರ ಘಟನೆಯ ಬಳಿಕ ತ್ವರಿತ ಕಾರ್ಯಾಚರಣೆ...

Read moreDetails

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

Untitled design 2026 06 29T213205.814

ಮಲಯಾಳಂ ಚಿತ್ರರಂಗದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಅಧಿಕೃತವಾಗಿದೆ. ಸುಮಾರು 12 ವರ್ಷಗಳ ನಂತರ, ಸೂಪರ್‌ಹಿಟ್ ಸಿನಿಮಾಗಳನ್ನು ನೀಡಿದ ನಟ ನಿವಿನ್ ಪೌಲಿ ಮತ್ತು...

Read moreDetails

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

Untitled design 2026 06 29T211005.357

ಕಾರವಾರ, (ಜೂನ್​​ 29): ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದ್ದರೂ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಕಳೆದ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ...

Read moreDetails

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

Untitled design 2026 06 29T210622.317

ಬೆಂಗಳೂರು (ಜೂನ್ 29) :ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ...

Read moreDetails

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

Untitled design 2026 06 29T201700.776

ವಾಷಿಂಗ್ಟನ್, ಜೂನ್ 29:  ಅಮೆರಿಕ ಮತ್ತು ಇರಾನ್ ನಡುವಿನ ಹಲವು ವರ್ಷಗಳ ಉದ್ವಿಗ್ನ ಸಂಬಂಧದ ನಡುವೆ ಮತ್ತೊಮ್ಮೆ ರಾಜತಾಂತ್ರಿಕ ಬೆಳವಣಿಗೆ ಕಂಡುಬಂದಿದೆ. ಇರಾನ್‌ನ ಮನವಿಯ ಮೇರೆಗೆ ನಾಳೆ...

Read moreDetails

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

Untitled design 2026 06 29T190953.871

ಬೆಂಗಳೂರು (ಜೂನ್ 29): ರಾಜ್ಯದಲ್ಲಿ ಮಳೆ ಕೊರತೆಯಿಂದ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಏಳು...

Read moreDetails

ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ICC-IOC ಹೊಸ ಅರ್ಹತಾ ನಿಯಮ ಪ್ರಕಟ

Untitled design 2026 06 29T184550.811

ನವದೆಹಲಿ (ಜೂನ್ 29): ಸುಮಾರು 128 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಮತ್ತೆ ಸ್ಥಾನ ಸಿಕ್ಕಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಟಿ20...

Read moreDetails

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

Untitled design 2026 06 29T181428.860

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ‘ವೆಲ್ಕಮ್ ಟು ದಿ ಜಂಗಲ್’ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ....

Read moreDetails

ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!

Untitled design 2026 06 29T172844.293

ದೆಹಲಿ (ಜೂನ್ 29): ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ತ್ರಿಭಾಷಾ ಸೂತ್ರಕ್ಕೆ ಸಂಬಂಧಿಸಿದಂತೆ ಹೊಸ ನಿಯಮಾವಳಿಯನ್ನು ಪ್ರಕಟಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಸಾರ ಭಾಷಾ...

Read moreDetails

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

Untitled design 2026 06 29T170305.852

ದೇಶದಲ್ಲಿ ಬಂಗಾರದ ಬೆಲೆ ಇಳಿಕೆಯ ಆತಂಕ ಹೆಚ್ಚಾಗುತ್ತಿದ್ದಂತೆ, ಮನೆಯಲ್ಲಿದ್ದ ಹಳೆಯ ಚಿನ್ನವನ್ನು ಮಾರಾಟ ಮಾಡುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಮೂರು ತಿಂಗಳಲ್ಲೇ ಭಾರತದಲ್ಲಿ ಸುಮಾರು 50...

Read moreDetails

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

Untitled design 2026 06 29T162839.857

ಬೆಂಗಳೂರು (ಜೂನ್ 29): ರಾಜ್ಯದ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಮತ್ತು ಪಾರದರ್ಶಕವಾಗಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ನಾಳೆ ಮಂಗಳವಾರ (ಜೂನ್ 30)ದಿಂದ ವಿಶೇಷ ಸಮಗ್ರ ಪರಿಷ್ಕರಣೆ (Special Intensive...

Read moreDetails

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

Untitled design 2026 06 29T155956.811

ಪ್ಯಾರಿಸ್‌, (ಜೂನ್ 29): ಈ ವರ್ಷದ ಬೇಸಿಗೆ ಐರೋಪ್ಯ ರಾಷ್ಟ್ರಗಳನ್ನು ಅತ್ಯಂತ ಭೀಕರವಾಗಿ ಕಾಡಿದೆ. ಫ್ರಾನ್ಸ್, ಜರ್ಮನಿ, ಇಟಲಿ, ಸ್ವಿಟ್ಜರ್‌ಲ್ಯಾಂಡ್, ಡೆನ್ಮಾರ್ಕ್ ಸೇರಿದಂತೆ ಹಲವು ದೇಶಗಳಲ್ಲಿ ತಾಪಮಾನ...

Read moreDetails

ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ

Untitled design (86)

ಬೆಂಗಳೂರು (ಜೂನ್ 21): ಕರ್ನಾಟಕ ರಾಜ್ಯದಲ್ಲಿ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ವಿದ್ಯಾರ್ಥಿ ಚುನಾವಣೆಗಳನ್ನು ಈ ವರ್ಷದಿಂದಲೇ ಪುನರಾರಂಭಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಅರಮನೆ ಮೈದಾನದಲ್ಲಿ...

Read moreDetails

ನೀಟ್ ವಿದ್ಯಾರ್ಥಿಗಳಿಗಾಗಿ 45 ನಿ. ವಿಮಾನ ನಿಲ್ದಾಣದಲ್ಲಿ ಕಾದ ಪ್ರಧಾನಿ

Untitled design (85)

ದೆಹಲಿ (ಜೂನ್ 21): ನೀಟ್-ಯುಜಿ (NEET UG) ಮರುಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಮಾನ...

Read moreDetails

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

Untitled design (84)

ಕೋಲ್ಕತಾ (ಜೂನ್,21): ಕೊಲ್ಕತ್ತಾದ ಶ್ಯಾಮಪ್ರಸಾದ್ ಮುಖರ್ಜಿ ಬಂದರಿನಲ್ಲಿ ಭಾನುವಾರ ನಡೆದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ನೌಕಾಪಡೆಯ ಮೂರು ಅತ್ಯಾಧುನಿಕ ಸ್ವದೇಶಿ ಯುದ್ಧನೌಕೆಗಳನ್ನು ರಾಷ್ಟ್ರಕ್ಕೆ...

Read moreDetails

ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ

Untitled design (83)

ಬೆಂಗಳೂರು (ಜೂನ್ 21): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ...

Read moreDetails

ವಿಶ್ವ ಬ್ಯಾಂಕ್‌ನಿಂದ ಬೃಹತ್‌ ಮೊತ್ತದ ಸಾಲ ಪಡೆಯಲಿರುವ ಭಾರತ!

Untitled design (82)

ದೆಹಲಿ, (ಜೂನ್ 21): ಭಾರತ ಸರ್ಕಾರವು ಸುಧಾರಣಾ ಯೋಜನೆಗಳಿಗೆ ವೇಗ ನೀಡಲು, ಏರುತ್ತಿರುವ ಸಬ್ಸಿಡಿ ವೆಚ್ಚಗಳನ್ನು ನಿರ್ವಹಿಸಲು ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸಲು ಅಂತಾರಾಷ್ಟ್ರೀಯ ಹಣಕಾಸು...

Read moreDetails

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ!

Untitled design (81)

ಬೆಂಗಳೂರು (ಜೂನ್ 21): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇಂದು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು....

Read moreDetails

ಮಳೆ ಕೊರತೆ: 30 ವರ್ಷಗಳ ಬಳಿಕ ಬರಿದಾದ ಭದ್ರೆಯ ಒಡಲು!

Untitled design (80)

ಚಿಕ್ಕಮಗಳೂರು (ಜೂನ್ 21):  ಜೂನ್‌ ತಿಂಗಳಿನಲ್ಲಿ ಆರಂಭವಾಗಬೇಕಾಗಿದ್ದ ಮಳೆ ಇನ್ನು ಸರಿಯಾಗಿ ಆರಂಭವಾಗಿಲ್ಲ. ಕೆರೆ ನದಿ ಹಳ್ಳಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಮಳೆಯ ಕೊರತೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಜೀವನಾಡಿಯಾಗಿರುವ...

Read moreDetails

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

Untitled design (79)

ಬೆಂಗಳೂರು, (ಜೂನ್ 21): ಬೆಂಗಳೂರು ನಗರದ ಹಲವು ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಆನ್‌ಲೈನ್ ಫುಡ್ ಡೆಲಿವರಿ ಆಪ್‌ಗಳ ಮೂಲಕ ಆಹಾರ ಆರ್ಡರ್...

Read moreDetails

ಬೆಂಗಳೂರಿನಲ್ಲಿ ಎರಡು ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

Untitled design (78)

ಬೆಂಗಳೂರು, (ಜೂನ್ 21): ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಜೂನ್ 22 (ಸೋಮವಾರ) ಮತ್ತು ಜೂನ್ 23 (ಮಂಗಳವಾರ)ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಅಗತ್ಯ...

Read moreDetails

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!

Untitled design (77)

ಅಯೋಧ್ಯೆ (ಜೂನ್‌, 21): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮಮಂದಿರಕ್ಕೆ ಸಂಬಂಧಿಸಿದ ದೇಣಿಗೆ ನಿರ್ವಹಣೆ ಕುರಿತು ಇದೀಗ ವಿವಾದಯೊಂದು ಸೃಷ್ಟಿಯಾಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ...

Read moreDetails

ಮಧ್ಯಪ್ರಾಚ್ಯದಲ್ಲಿ ಮತ್ತೆ ಬಿಕ್ಕಟ್ಟು: ಹರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್!

Untitled design (76)

ಟೆಹ್ರಾನ್ (ಜೂನ್‌ 21): ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಬೆಳವಣಿಗೆಗಳ ನಡುವೆಯೇ, ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಇರಾನ್ ಮತ್ತೆ...

Read moreDetails

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

Untitled design (73)

ಬೆಂಗಳೂರು, ಜೂ.20: ಗ್ರಾಮೀಣ ಪ್ರದೇಶಗಳಲ್ಲಿ ಅಪೂರ್ಣವಾಗಿರುವ ಸಮುದಾಯ ಶೌಚಾಲಯಗಳ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು...

Read moreDetails

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

Untitled design (72)

ಬೆಂಗಳೂರು, (ಜೂನ್ 20):“ಬಿಡದಿಯ ರೈತರು ಒಳ್ಳೆಯವರು, ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಯೋಜನೆಯ ಪಿತಾಮಹ ಕುಮಾರಸ್ವಾಮಿ ಅವರೇ ಅಲ್ಲವೇ? ಇದನ್ನು ಅವರೇ ಒಪ್ಪಿಕೊಂಡಿದ್ದಾರೆ” ಎಂದು ಸಿಎಂ ಡಿ.ಕೆ....

Read moreDetails

7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!

Untitled design (71)

ದೆಹಲಿ (ಜೂನ್ 20): ಏಳು ವರ್ಷಗಳ ದೀರ್ಘ ವಿರಾಮದ ಬಳಿಕ ಕೈಲಾಸ–ಮಾನಸ ಸರೋವರ ಯಾತ್ರೆ ಇಂದು ಮತ್ತೆ ಆರಂಭಗೊಂಡಿದ್ದು, ಯಾತ್ರಾರ್ಥಿಗಳಲ್ಲಿ ಭಕ್ತಿಯ ಸಂಭ್ರಮ ಮೂಡಿಸಿದೆ. ಸಿಕ್ಕಿಂನ ನಾಥು...

Read moreDetails

ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

Untitled design (70)

ಬೆಂಗಳೂರು ಜೂನ್ 20: ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸಿದರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ...

Read moreDetails

ಹೈಸ್ಕೂಲ್‌ಗೂ ಪಿಯುಸಿ ಉಪನ್ಯಾಸಕರಿಂದ ಪಾಠ

Untitled design (69)

ಬೆಂಗಳೂರು, (ಜೂನ್20): ರಾಜ್ಯದ ಸರ್ಕಾರಿ ಹೈಸ್ಕೂಲ್‌ಗಳಲ್ಲಿ ಶಿಕ್ಷಕರ ಕೊರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಪದವಿ ಪೂರ್ವ ಉಪನ್ಯಾಸಕರ ವೃಂದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ....

Read moreDetails

ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ

Untitled design (68)

ಇತ್ತೀಚಿನ ದಿನಗಳಲ್ಲಿ ರಾಜಕೀಯ ಗಣ್ಯರ ಅಥವಾ ಇತರ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳ ಜೀವನ ಆಧಾರಿತ ಡಾಕ್ಯುಮೆಂಟರಿ ಚಿತ್ರಗಳನ್ನು ನಾವು ತೆರೆ ಮೇಲೆ ಕಾಣಬಹುದು....

Read moreDetails

ನೀರಜ್ ಭರ್ಜರಿ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಚೋಪ್ರಾ ಎಂಟ್ರಿ!

Untitled design (67)

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ಹಾಗೂ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಖತಾರ್‌ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್ ಮೂಲಕ ಸುಮಾರು...

Read moreDetails

NTA ಯಡವಟ್ಟು: ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ!

Untitled design (66)

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET UG) ಮರುಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆಯಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಮತ್ತೊಂದು ವಿವಾದಕ್ಕೆ ಸಿಲುಕಿದೆ. ಮಹಾರಾಷ್ಟ್ರದ ನಾಗ್ಪುರದ...

Read moreDetails

ಟಿಕೆಟ್ ಇಲ್ಲದೆ ರೈಲು ಹತ್ತಿದ್ರೆ ₹500 ದಂಡ ಫಿಕ್ಸ್!

Untitled design (65)

ದೆಹಲಿ, (ಜೂನ್ 20): ಟಿಕೆಟ್ ಪಡೆಯದೇ ಕೆಲ ಜನರು ರೈಲಿನಲ್ಲಿ ಪ್ರಯಾಣಿಸುವುದು ದಿನೇ ದಿನೇ ಹೆಚ್ಚಾಗುತ್ತಿದೆ. ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವವರಿಗೆ ರೈಲ್ವೆ ಇಲಾಖೆ ಹೊಸ...

Read moreDetails

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

Untitled design (64)

ಬೆಂಗಳೂರು, (ಜೂನ್ 20): ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಟ್ ಕಾಯಿನ್ ಹೂಡಿಕೆ ಹೆಸರಿನಲ್ಲಿ ನಡೆದ ರಾಬರಿ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಟ್ರೇಡಿಂಗ್‌ನಲ್ಲಿ ಭಾರಿ...

Read moreDetails

ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ

Untitled design (63)

ಹೆಹಲಿ, (ಜೂನ್ 20): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ದೇಶದ...

Read moreDetails
Page 8 of 9 1 7 8 9

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist