ADVERTISEMENT
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

ವಿಜಯನಗರದಲ್ಲಿ ಸಿಡಿಲು ಬಡಿದು ಯುವಕ ಸಾವು

Siddu stalin kcr (81)

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ. ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ....

Read moreDetails

ನಾನು ಧೋನಿ ಅಭಿಮಾನಿ: ಟ್ರೋಲ್ ಮಾಡಿದವರಿಗೆ ತಿರುಗೇಟು ನೀಡಿದ ಅಂಬಟಿ ರಾಯುಡು

Siddu stalin kcr (80)

2025ರ 18ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಭರ್ಜರಿಯಾಗಿ ನಡೆಯುತ್ತಿದೆ. 5 ಬಾರಿಯ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೇಳಿಕೊಳ್ಳುವಂತೆ ಪ್ರದರ್ಶನ ನೀಡುತ್ತಿಲ್ಲ. ಸಾಲು...

Read moreDetails

ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಯ ಹಾಲ್‌ಟಿಕೆಟ್ ಕಸಿದು ಕಟ್ಟಡವೇರಿ ಕುಳಿತ ಗಿಡುಗ

Siddu stalin kcr (79)

ಕೇರಳ ಸರಕಾರದ ಇಲಾಖಾ ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಯೊಬ್ಬರ ಪ್ರವೇಶ ಪತ್ರ ವನ್ನು ಗಿಡುಗವೊಂದು ಕಸಿದುಕೊಂಡು ಹಾರಿದ ಕುತೂಹಲಕಾರಿ ಘಟನೆ ಗುರುವಾರ ನಡೆದಿದೆ. ಪರೀಕ್ಷೆ ಆರಂಭವಾಗುವ ಮೊದಲು ಹಾಲ್‌...

Read moreDetails

10 ಕೋಟಿಗೂ ಅಧಿಕ ಬೆಲೆ: ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಮುಂದಾದ ಮಾಲೂರು ತಾಲೂಕು ಆಡಳಿತ

Siddu stalin kcr (76)

ಕೋಲಾರ ಜಿಲ್ಲೆಯ ಮಾಲೂರು ನಗರದಲ್ಲಿ  ಒಂದು ಎಕರೆ ಜಮೀನು, 10 ಕೋಟಿಗೂ ಹೆಚ್ಚು ಬೆಲೆ ಬಾಳುತ್ತೆ, ನೂರು ಕೋಟಿಗೂ ಹೆಚ್ಚು ಬೆಲೆ ಬಾಳುತ್ತದೆ ಎನ್ನಲಾಗುವ ಸರ್ಕಾರಿ ಜಮೀನು ...

Read moreDetails

ಏ16ರಂದು ಬೀದರ್ ವಿಮಾನ ಸೇವೆ ಪುನಃ ಆರಂಭ: ಸಚಿವ ಈಶ್ವರ ಖಂಡ್ರೆ

Siddu stalin kcr (77)

ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿದ್ಯುಕ್ತ ಚಾಲನೆ ನೀಡಲಿದ್ದಾರೆ ಎಂದು...

Read moreDetails

ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಹೊಣೆ: ಈಶ್ವರ ಖಂಡ್ರೆ

Siddu stalin kcr (78)

ಅಗತ್ಯ ಮತ್ತು ದಿನಬಳಕೆ ವಸ್ತುಗಳ ದರ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೀದರ್...

Read moreDetails

ಅಖಿಲ್ ಜೊತೆ ಹಳ್ಳಿ ಹುಡುಗಿ ಗೆಟಪ್‌ನಲ್ಲಿ ಕಾಣಿಸಿಕೊಂಡ ಶ್ರೀಲೀಲಾ

Siddu stalin kcr (75)

ಕನ್ನಡದ ಕಿಸ್ ಸಿನಿಮಾ ಮೂಲಕ ಜನಪ್ರಿಯತೆ ಪಡೆದಿರುವ ನಟಿ ಶ್ರೀಲೀಲಾ ಸದ್ಯ ತೆಲುಗು ಹಾಗೂ ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ಹೌದು ‘ಪುಷ್ಪ 2’ ಕಿಸ್ಸಿಸ್ ಹಾಡಿನ ಸಕ್ಸಸ್ ಹಾಗೂ...

Read moreDetails

ಕಂಗನಾ ರಣಾವತ್ ಮನೆಗೆ ಬಂದ ವಿದ್ಯುತ್ ಬಿಲ್ ಎಷ್ಟು?

Siddu stalin kcr (74)

ಇತ್ತೀಚೆಗೆ ನಟಿ ಕಂಗನಾ ರಣಾವತ್ ಅವರು ನೀಡಿದ ಒಂದು ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ ಆಗಿತ್ತು. ತಮ್ಮ ಮನೆಗೆ ಒಂದು ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ ಎಂದು ಅವರು ಹೇಳಿದ್ದರು....

Read moreDetails

ಕಂದಾಯ ಇಲಾಖೆ ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುತ್ತಿದೆ: ಸಚಿವ ಕೃಷ್ಣ ಬೈರೇಗೌಡ

Siddu stalin kcr (73)

ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ...

Read moreDetails

2ನೇ ಏರ್​​ಪೋರ್ಟ್​ಗಾಗಿ ಜಟಾಪಟಿ

1000349151

2ನೇ ವಿಮಾನ ನಿಲ್ದಾಣದ ವಿಚಾರವಾಗಿ ನಾಯಕರ ನಡುವೆ ಜಟಾಪಟಿ ಶುರುವಾಗಿದೆ. ಸರ್ಕಾರ ಗುರುತಿಸಿರೋ 3 ಸ್ಥಳಗಳನ್ನ ಬಿಟ್ಟು ಶಿರಾದಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಕೂಗು...

Read moreDetails

ಬಿಡದಿ 2ನೇ ಏರ್‌ಪೋರ್ಟ್‌ಗೆ ಸೂಕ್ತ ಅಲ್ಲ: ಸಚಿವ ಎಂ.ಬಿ. ಪಾಟೀಲ್

Siddu stalin kcr (72)

ಬೆಂಗಳೂರಿನ 2ನೇ ವಿಮಾನ ನಿಲ್ದಾಣ  ಜಾಗ ಕನಕಪುರ ಭಾಗನಾ? ನೆಲಮಂಗಲದ ಭಾಗನಾ? ಅಥವಾ ಕುಣಿಗಲ್​​ ಭಾಗನಾ? ಎಂಬ ವಿಷಯ ಗೊಂದಲ ಸೃಷ್ಟಿಸಿದೆ. ಹೌದು ಈಗಾಗಲೇ ಕೇಂದ್ರದ ವಿಮಾನಯಾನ ಇಲಾಖೆಯ...

Read moreDetails

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಾಟಾಳ್ ಅರೆಸ್ಟ್

Siddu stalin kcr (71)

ರಾಜ್ಯದ ಜನರಿಗೆ ಸಾಲು ಸಾಲು ಬೆಲೆ ಏರಿಕೆ ಬರೆ ಎಳೆದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟಗಳು ಶುರುವಾಗಿವೆ. ಇದು ದುಬಾರಿ ದುನಿಯಾ, ಮಹದೇವಪ್ಪಗೂ ಫ್ರೀ,...

Read moreDetails

KIADB ಭೂಸ್ವಾಧೀನ ವಿರೋಧಿಸಿ ಧರಣಿ ವೇಳೆ ವಿಷ ಕುಡಿದು ರೈತ ಅಸ್ವಸ್ಥ

Siddu stalin kcr (70)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ 1,777 ಎಕೆರೆ ಭೂಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದ್ದು, ಸರ್ಕಾರದ ಕ್ರಮ ಖಂಡಿಸಿ ಈ ಭಾಗದ ರೈತರು...

Read moreDetails

ಕಾಂಗ್ರೆಸ್ ಭ್ರಷ್ಟಾಚಾರ ಮೇರೆ ಮೀರಿದೆ: ಪ್ರತಿಪಕ್ಷದ ನಾಯಕ ಆರ್. ಅಶೋಕ್

Siddu stalin kcr (69)

ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ...

Read moreDetails

ಚಾರ್ಜ್ ಹಾಕಿದ ತಕ್ಷಣವೇ ಮೊಬೈಲ್​ ಹ್ಯಾಕ್ ಆಗಿ ಡಾಟಾದ ಕಳ್ಳತನ ಸಾಧ್ಯತೆ ಹುಷಾರ್​

Siddu stalin kcr (68)

ಇತ್ತೀಚಗೆ ಜನರು ತಮ್ಮ ಮೊಬೈಲ್ ಫುಲ್ ಜಾರ್ಜ್‌ ಇರಬೇಕು ಅಂತ ಬಯಸುವವರೇ ಹೆಚ್ಚು. ಅದರಲ್ಲೂ, ಐಫೋನ್‌ ಬಳಸುವವರು ಹೆಚ್ಚಾಗಿ ಮೊಬೈಲ್ ಚಾರ್ಜ್ ಹಾಕುತ್ತಾರೆ. ಹೋಗಿ ತಲುಪಬೇಕಾದ ಜಾಗಕ್ಕೆ...

Read moreDetails

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ: ಕೆ ಅಣ್ಣಾಮಲೈ

Siddu stalin kcr (67)

ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಾಳು ಅಲ್ಲ ಎಂದು ಬಿಜೆಪಿ ನಾಯಕ ಕೆ...

Read moreDetails

ಕೋವಿಡ್-19 ಹಗರಣ: ನ್ಯಾಯಮೂರ್ತಿ ಡಿ’ಕುನ್ಹಾ ಆಯೋಗದ ಅವಧಿ ಪುನಃ ವಿಸ್ತರಣೆ

Siddu stalin kcr (66)

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳ ಸಾವಿನ ಬಗ್ಗೆ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಜೂನ್...

Read moreDetails

ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ: ಬಿ.ವೈ. ವಿಜಯೇಂದ್ರ

Siddu stalin kcr (65)

ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ, ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ...

Read moreDetails

ಮೀನು ಹಿಡಿಯುತ್ತಿದ್ದ ಯುವಕ ಮೀನಿಗೆ ಬಲಿ

Siddu stalin kcr (64)

ಕೆಲವೊಮ್ಮೆ ಸಾವು ಹೇಗೆಲ್ಲಾ ಬರುತ್ತದೆ ಎಂದು ಗೊತ್ತಾಗುವುದಿಲ್ಲ. ಆದರೆ ಇಲ್ಲೊಬ್ಬರು ಮೀನಿನಿಂದಾಗಿ ಸಾವು ಕಂಡಿದ್ದಾರೆ. ಹೌದು, ತಮಿಳುನಾಡಿನ ಚೆಂಗಲ್ಪಟ್ಟು ಮೂಲದ 29 ವರ್ಷದ ವ್ಯಕ್ತಿ ಮಣಿಕಂಡನ್‌ ಸಾವಿಗೀಡಾದ...

Read moreDetails

ಕೇಂದ್ರ ಸಚಿವನ ಮೊಮ್ಮಗಳನ್ನ ಗುಂಡಿಕ್ಕಿ ಕೊಂದ ಗಂಡ

Siddu stalin kcr (63)

ಕೇಂದ್ರ ಸಚಿವ ಜಿತನ್ ರಾಮ್ ಮಾಂಜಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.  ಬಿಹಾರದ ಗಯಾದಲ್ಲಿ ನಿನ್ನೆ (ಏಪ್ರಿಲ್ 9) ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ...

Read moreDetails

ಇಂದು ಆರ್​ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹೈವೋಲ್ಟೇಜ್ ಪಂದ್ಯ

Rcb vs dc dream11 prediction royal challengers bengaluru vs delhi capitals dream11 team ipl 2025 match no 24 mdl

ಐಪಿಎಲ್ 2025 ರ 24 ನೇ ಲೀಗ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್  ನಡುವೆ ಇಂದು (ಏಪ್ರಿಲ್ 10) ಬೆಂಗಳೂರಿನ ಎಂ. ಚಿನ್ನಸ್ವಾಮಿ...

Read moreDetails

ಹಾಸನದಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಒಂದು ಗ್ಯಾಂಗ್‌ನಿಂದ ಮತ್ತೊಂದು ಗ್ಯಾಂಗ್‌ ಮೇಲೆ ಹಲ್ಲೆ

Siddu stalin kcr (61)

ಕ್ಷುಲ್ಲಕ ಕಾರಣಕ್ಕಾಗಿ ಪುಡಿರೌಡಿಯೊಬ್ಬ ಇನ್ನೋರ್ವ ರೌಡಿಗೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ. ಕುಖ್ಯಾತ ರೌಡಿಶೀಟರ್ ಆದ ಚೇತು ಅಲಿಯಾಸ್ ಮತ್ತು ಬರಗೂರು...

Read moreDetails

ವಾಹನ ಪಾರ್ಕಿಂಗ್ ಮಾಡಿ ಮೆಟ್ರೋ ಪ್ರಯಾಣ ಮಾಡುವವರಿಗೆ ಶೀಘ್ರದಲ್ಲೇ ಗುಡ್‌ನ್ಯೂಸ್

Siddu stalin kcr (60)

ನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸುವವರು ನಗರದ ಹಲವು ಮೆಟ್ರೋ ನಿಲ್ದಾಣಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ಸಹ  ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿ, ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದಾರೆ. ಅಲ್ಲದೆ...

Read moreDetails

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮೇಲಿಂದ ಜಿಗಿದು ರೋಗಿ ಆತ್ಮಹತ್ಯೆ

Siddu stalin kcr (59)

ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಚಿಕಿತ್ಸೆಗೆಂದು ದಾಖಲಾಗಿದ್ದ ರೋಗಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ನಗರದ ನಿವಾಸಿ ಆದರ್ಶ್ ಗುನ್ಕೋಲಿ ಮೃತಪಟ್ಟ ದುರ್ದೈವಿ. ಜ್ವರದ...

Read moreDetails

ಬಾಲಕಿ ಮೇಲೆ ಅ*ತ್ಯಾಚಾರವೆಸಗಿ ಕೊಂದು, ಪಕ್ಕದ ಮನೆಯ ಕಾರಿನಲ್ಲಿ ಶವವಿಟ್ಟ ಸಂಬಂಧಿ

Siddu stalin kcr (58)

ದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ನಾಗರಿಕ ಸಮಾಜವನ್ನು ಚಿಂತೆಗೆ ದೂಡುತ್ತಿದೆ. ಮಕ್ಕಳನ್ನು ಹೊರಗಡೆ ಕಳಿಸುವುದು ಹೇಗೆ ಎಂಬ ಭೀತಿ ಪೋಷಕರಲ್ಲಿ ಹೆಚ್ಚಾಗಿದೆ. ವ್ಯಕ್ತಿಯೊಬ್ಬ ಆರು...

Read moreDetails

ಜೆಡಿಎಸ್ ಪಕ್ಷದಿಂದ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಅಭಿಯಾನ

Siddu stalin kcr (57)

ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ...

Read moreDetails

ಆಟಿಕೆ ಸಾಮಾನು ಆಮಿಷವೊಡ್ಡಿ ಬಾಲಕಿ ಮೇಲೆ ಅ*ತ್ಯಾಚಾರ

Siddu stalin kcr (55)

ಬಾಲಕಿಗೆ ಆಟಿಕೆಗಳ ಆಮಿಷವೊಡ್ಡಿ ಅಪಾರ್ಟ್ಮೆಂಟ್ಗೆ ಕರೆದೊಯ್ದು ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಅಪಾರ್ಟ್ಮೆಂಟ್‌ನ  ಶೌಚಾಲಯದಿಂದ ಕೆಳಗೆ ಎಸೆದಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ...

Read moreDetails

ಗ್ಯಾಸ್ ಕಟರ್‌ ಬಳಸಿ ಎಟಿಎಂ ದರೋಡೆ

Siddu stalin kcr (54)

ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ (ATM) 18 ಲಕ್ಷ ರೂ. ಕದ್ದೊಯ್ದಿರುವ ಘಟನೆ ಕಲಬುಗರಿಯ ರಾಮನಗರದ ಬಳಿ ಇರುವ ಎಸ್‌ಬಿಐ (SBI) ಎಟಿಎಂಯಲ್ಲಿ ಈ ಘಟನೆ...

Read moreDetails

ಸಿಎಂ ಸಿದ್ದರಾಮಯ್ಯ ಮೇಲೆ 500 ಕೋಟಿ ಕಿಕ್ ಬ್ಯಾಕ್ ಆರೋಪ

Siddu stalin kcr (52)

ಮುಡಾ ಹಗರಣದ ಸಂಕಷ್ಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್ ಬ್ಯಾಕ್ ಪಡೆದಿರುವ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ...

Read moreDetails

ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಡಾ. ಜಿ.ಪರಮೇಶ್ವರ್

Siddu stalin kcr (51)

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಕಟ್ಟುವುದರಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು...

Read moreDetails

ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್

Siddu stalin kcr (50)

ಹುಬ್ಬಳ್ಳಿಯಲ್ಲಿ ಪ್ರಚೋನದಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಏಪ್ರಿಲ್ 7ರಂದು ಹುಬ್ಬಳ್ಳಿ ನಗರದಲ್ಲಿ ನಡೆದಿದ್ದ ಶ್ರೀರಾಮನವಮಿ...

Read moreDetails

ರೆಪೋ ದರ ಶೇ.6ರಷ್ಟು ಕಡಿತಗೊಳಿಸಿದ ಆರ್‌ಬಿಐ

Siddu stalin kcr (49)

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಈ ಮೂಲಕ ರೆಪೊ ದರ ಇದೀಗ ಶೇ. 6ಕ್ಕೆ ಇಳಿಸಿದೆ....

Read moreDetails

ಶಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲ್ಲ: ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟನೆ

Siddu stalin kcr (48)

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್‌ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಕೇಂದ್ರದ ತಂಡ ಪರಿಶೀಲನೆ ನಡೆಸಿದೆ ಎಂದು ಸಚಿವ...

Read moreDetails

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಕೆ

Siddu stalin kcr (47)

 ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರು ನಗರ...

Read moreDetails

ರಾಜ್ಯದಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್

Siddu stalin kcr (46)

ಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್​ ನಡೆದಿದೆ. ಅಮಾಯಕ ಜನರಿಂದ ಕೋಟಿ ಕೋಟಿ ರೂಪಾಯಿ ಪಡೆದು ಓರ್ವ ವ್ಯಕ್ತಿ ಪರಾರಿಯಾಗಿದ್ದಾನೆ. ಮನಿ ಡಬ್ಲಿಂಗ್ ಎಂದು ನಂಬಿಸಿ ಜನರನ್ನು...

Read moreDetails

ರಾಜ್ಯದಲ್ಲಿ ಇಂದಿನ ಪೆಟ್ರೋಲ್, ಡಿಸೇಲ್ ದರವೆಷ್ಟು?

Siddu stalin kcr (45)

ಪ್ರಪಂಚದಾದ್ಯಂತ ಇಂಧನ ಬಹುಮುಖ್ಯವಾಗಿದ್ದು, ದ್ರವ ರೂಪದ ಚಿನ್ನ ಅಂತಾನೇ ಜನಪ್ರಿಯತೆ ಪಡೆದಿದ್ದು, ಇಂದು ಇದರ ಬಳಕೆ ಯಥೇಚ್ಚವಾಗಿದ್ದು, ಪ್ರಾಕೃತಿಕವಾಗಿ ದೊರೆಯುತ್ತಿರುವ ಈ ಸಂಪತ್ತನ್ನು ಮುಂದಿನ ಪೀಳಿಗೆಗೂ ಅನುಕೂಲವಾಗುವಂತೆ...

Read moreDetails

ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದು ಹೆಂಡತಿ ಆತ್ಮಹತ್ಯೆ

Siddu stalin kcr (44)

ನಿನ್ನೆ ದಿನ ಇಡೀ ಬೆಂಗಳೂರು ಮಾತ್ರವಲ್ಲದೇ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಅದಕ್ಕೆ ಕಾರಣ ಖಾಸಗಿ ಏರ್​ಲೈನ್ಸ್ ಸಿಬ್ಬಂದಿ ಬಷೀರ್ ವುಲ್ಲ ಅವರ ಪತ್ನಿ ಅಸ್ಮಾ (29) ಸಾವು...

Read moreDetails

ಇಂದು ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

Siddu stalin kcr (43)

ಮೇಷ ರಾಶಿ ಇಂದು ನಿಮಗೆ ಶುಭ ದಿನವಾಗಿರುತ್ತದೆ. ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ಆದರೆ ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ವೃತ್ತಿಜೀವನದಲ್ಲಿ ಸವಾಲುಗಳ ಹೊರತಾಗಿಯೂ, ಎಲ್ಲಾ ಕಾರ್ಯಗಳು ಸುಲಭವಾಗಿ...

Read moreDetails

ಡೆಂಗ್ಯೂ ಚಿಕನ್ ಗುನ್ಯಾ ತಡೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Siddu stalin kcr (42)

ಮಳೆಗಾಲದಲ್ಲಿ ಡೆಂಗ್ಯೂ ಮತ್ತು ಚಿಕನ್‌ಗುನ್ಯಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಈಗಿನಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. ಮಂಗಳವಾರ...

Read moreDetails

ಏ.15ರಿಂದ ಬೀದರ್- ಬೆಂಗಳೂರು ವಿಮಾನಸೇವೆ ಪುನಾರಂಭ

Siddu stalin kcr (41)

ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ ಏರ್ ಸಂಸ್ಥೆಯು ಇದೇ ತಿಂಗಳ(ಏಪ್ರಿಲ್) 15ರಿಂದ ಪುನಾರಂಭ ಮಾಡಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ. ಹುಬ್ಬಳ್ಳಿ,...

Read moreDetails

ಕಲ್ಬುರ್ಗಿ ಸೇರಿ ರಾಜ್ಯದ 6 ನಗರಗಳ ವಿಮಾನ ಸೇವೆಗೆ ಬಲವರ್ಧನೆ: ಎಂ ಬಿ ಪಾಟೀಲ

Siddu stalin kcr (40)

ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಮಂಗಳವಾರ ವಿವಿಧ ವಿಮಾನಯಾನ...

Read moreDetails

ಪಾಸ್ ಮಾಡದಿದ್ದರೆ ದೆವ್ವವಾಗಿ ಕಾಡುವೆ: ವಿದ್ಯಾರ್ಥಿ ಬೆದರಿಕೆ

Siddu stalin kcr (39)

ಕೆಲವೊಬ್ಬರು ಮೌಲ್ಯಮಾಪನ ಪ್ರತಿಯಲ್ಲಿ ವ್ಯಂಗ್ಯ ಚಿತ್ರ ಹಾಗೂ ಚಲನಚಿತ್ರ ಹಾಡು ಬರೆಯೋದನ್ನೂ ನೀವೆಲ್ಲಾ ನೋಡಿರ್ತೀರಿ. ಹೌದು ಇಲ್ಲೊಬ್ಬ ವಿದ್ಯಾರ್ಥಿ ವಿಚಿತ್ರವಾಗಿ ಬೇಡಿಕೆ ಇಟ್ಟು, ಉತ್ತರ ಪತ್ರಿಕೆಯನ್ನು ತಿದ್ದುವವರಿಗೆನೇ...

Read moreDetails

ಬಿಬಿಎಂಪಿಯಿಂದ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ

Siddu stalin kcr (38)

ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆ ರಾಜದಾದ್ಯಂತ ಶೇ. 98% ರಷ್ಟು ಫಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಖಾತೆಗೆ ತಲುಪಿಸುವ...

Read moreDetails

ಮಾಂಸ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಬಿಬಿಎಂಪಿ

Siddu stalin kcr (37)

ಜೈನ ಧರ್ಮದಲ್ಲಿ ವಿವಿಧ ಹಬ್ಬಗಳಂತೆ 'ಮಹಾವೀರ ಜಯಂತಿ' ಸಹ ಅತಿ ಮುಖ್ಯವಾದದ್ದಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೂ ಮಹಾವೀರ ಜಯಂತಿಯನ್ನು ಏಪ್ರಿಲ್ 10ರಂದು ಆಚರಿಸಲಾಗುತ್ತಿದೆ. ಈ ದಿನ ನಗರದಲ್ಲಿ...

Read moreDetails

ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಚಾಕು-ಕಾಂಡೋಮ್‌ ಪತ್ತೆ

Siddu stalin kcr (36)

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಐದನೇ ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಕಾಂಡೋಮ್‌ಗಳು ಮತ್ತು ಚಾಕುಗಳು ಕಂಡುಬಂದಿದ್ದು, ಈ ವೀಡಿಯೋ...

Read moreDetails

ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Siddu stalin kcr (35)

ಬೆಂಗಳೂರಿನ ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ...

Read moreDetails

ಡೀಸೆಲ್‌ ಬೆಲೆ ಹೆಚ್ಚಳದ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

Siddu stalin kcr (34)

ಸಾಲು ಸಾಲು ಬೆಲೆ ಏರಿಕೆಗೆ ತುತ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸರ್ಕಾರಿ ಬಸ್‌ನಂತೆ ಖಾಸಗಿ ಬಸ್ ದರ ಶೇಕಡಾ 15ರಷ್ಟು ಏರಿಕೆ ಮಾಡಲು ಖಾಸಗಿ...

Read moreDetails

ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು: ಸಚಿವ ಪರಮೇಶ್ವರ

Siddu stalin kcr (33)

ಸುದ್ದಗುಂಟೆಪಾಳ್ಯ‌ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ...

Read moreDetails

ಲಾರಿ ಡ್ರೈವರ್ ಮಗಳು ಟಾಪರ್: ದ್ವಿತೀಯ ಪಿಯುನಲ್ಲಿ ರಾಜ್ಯಕ್ಕೆ ಪ್ರಥಮ

Siddu stalin kcr (31)

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್. ಸಂಜನಾ ಬಾಯಿ ಟಾಪರ್ ಆಗಿದ್ದಾರೆ. 600ಕ್ಕೆ 597 ಅಂಕ ಗಳಿಸುವ ಮೂಲಕ...

Read moreDetails

ಕೃಷಿ ಹೊಂಡಕ್ಕೆ ಕಾಲುಜಾರಿ ಅಕ್ಕ ತಂಗಿ ಸಾವು

Siddu stalin kcr (30)

ಕೃಷಿ ಹೊಂಡದಲ್ಲಿ ಕಾಲು ಜಾರಿಬಿದ್ದು ಅಕ್ಕ ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುಪ್ಪರಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಧಾ(17), ಸಾಹಿತಿ(14)...

Read moreDetails

ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

Siddu stalin kcr (29)

ಆಂಧ್ರ ಪದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರನಿಗೆ ಸುಟ್ಟ ಗಾಯಗಳಾಗಿವೆ. ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್‌ ಶಂಕರ್...

Read moreDetails

ವಾಟರ್ ಬಾಟಲ್ ನೀರು ಸುರಕ್ಷಿತವೇ? ಆಹಾರ ಇಲಾಖೆಯ ಆಘಾತಕಾರಿ ವರದಿ ಬಹಿರಂಗ

Siddu stalin kcr (32)

ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಕಾರಿ ಹಾಗೂ ಕ್ಯಾನ್ಸರ್‌ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ....

Read moreDetails

ಮದುವೆ ವಿಚಾರಕ್ಕೆ ಜಗಳ : ಎರಡನೇ ಗಂಡನಿಂದ ಪತ್ನಿಯ ಕೊಲೆ

Salma

ವರದಿ: ಮೂರ್ತಿ.ಬಿ ನೆಲಮಂಗಲ ನೆಲಮಂಗಲ, ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಅನ್ನೊದು ಗಾದೆಯಾಗಿ‌ ಬಿಳಿದುಬಿಟ್ಟಿದೆ‌.. ಗಂಡ ಹೆಂಡತಿಯ ಜಗಳ ಇದೀಗ ಬೇರೆ ಸ್ವರೂಪನೇ ತಗೆದುಕೊಳ್ಳುತ್ತಿದೆ.. ಬಾಳಿ...

Read moreDetails

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಲಿಂಕ್ ಬಳಸಿ ನೋಡಿ ನಿಮ್ಮ ಫಲಿತಾಂಶ

Exam

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಫಲಿತಾಂಶ ನಾಳೆ (...

Read moreDetails

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್: ಡಿಸಿಎಂ ಡಿಕೆಶಿ

White topping

ಬೆಂಗಳೂರು, ಏ.07. ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....

Read moreDetails

BIG NEWS : ಗೃಹ ಬಳಕೆ ಎಲ್​​ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ

Lpg

ಕಳೆದ ವಾರ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ. ಜೊತೆಗೆ...

Read moreDetails

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್‌ ಡ್ಯೂಟಿ ಏರಿಸಿ ಶಾಕ್ ಕೊಟ್ಟ ಕೇಂದ್ರ!

Petrol

ಬೆಂಗಳೂರು, ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ಕೊಟ್ಟಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್‌ ಡ್ಯೂಟಿಯನ್ನು ಏರಿಕೆ ಮಾಡಿದೆ....

Read moreDetails

ಡಿಕೆ ರವಿ ಸಾವಿನ ರಹಸ್ಯ ಬಿಚ್ಚಿಟ್ಟ ಎಸ್.ಕೆ.ಉಮೇಶ್‌

15fa25d5 bb8b 4ae5 813d f0a8c52949a3

ದಕ್ಷ ಐಎಎಸ್‌ ಅಧಿಕಾರಿ ಎಂದು ಕರೆಸಿಕೊಂಡಿದ್ದ ಡಿ.ಕೆ.ರವಿ ಅವರು ರಾಜ್ಯದ ಮನೆಮಾತಾಗಿದ್ದರು. ಆದರೆ ದಿಢೀರನೆ ಅವರ ಸಾವಿನ ವಿಚಾರ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. 2015ರ ಮಾರ್ಚ್...

Read moreDetails

ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ

Film 2025 04 06t153428.231

ವರದಿ: ಮೂರ್ತಿ.ಬಿ ನೆಲಮಂಗಲ ರಾಜ್ಯದಾದ್ಯಂತ ಶ್ರೀರಾಮನವಮಿ ಉತ್ಸವವು ಭಕ್ತಿಭಾವದಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣೆ ಹೊರತಾಗಿರಲಿಲ್ಲ. ಹೌದು ಇಂದು ಬಾಗಲಗುಂಟೆ ಪೊಲೀಸ್ ಠಾಣೆಯ...

Read moreDetails

ಜನರ ಕೆಂಗೆಣ್ಣಿಗೆ ಗುರಿಯಾದ ನಟಿ ಓವಿಯಾ

Film 2025 04 06t150819.789

ಸದಾ ಒಂದಿಲ್ಲೊಂದು ಹೇಳಿಕೆ ಮೂಲಕ ಜನರ ಕೆಂಗೆಣ್ಣಿಗೆ ಗುರಿಯಾಗುತ್ತಿರು ನಟಿ ಓವಿಯಾರವರು ಕನ್ನಡದ ‘ಕಿರಾತಕ’ ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ಕನ್ನಡಿಗರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ತಮಿಳುನಾಡಿನ...

Read moreDetails

ಲೋನ್ ರಿಕವರಿ: ಬ್ಯಾಂಕ್ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ

Untitled design 2025 04 06t140954.069

ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ...

Read moreDetails

ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಉದ್ಘಾಟಿಸಿದ ಮೋದಿ

Film 2025 04 06t133733.928

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಇಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬ್ರಿಡ್ಜ್‌ ಅನ್ನು ನಿರ್ಮಿಸಲಾಗಿದ್ದು,...

Read moreDetails

ವೇದಿಕೆ ಮೇಲೆ ಮಾತನಾಡುತ್ತಲೇ ಕುಸಿದು ಬಿದ್ದು ಯುವತಿ ಸಾವು

Film 2025 04 06t125811.484

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬದಲಾದ ಆಹಾರ ಪದ್ಧತಿಯಿಂದಾಗಿ ಅನೇಕ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಮಹಾರಾಷ್ಟ್ರದ ಧಾರಾಶಿವ್‌ನ ಕಾಲೇಜೊಂದರಲ್ಲಿ ತಮ್ಮ ಕಾಲೇಜಿನ ಬೀಳ್ಕೊಡುಗೆ ಸಮಾರಂಭದಂದು...

Read moreDetails

ಐಎಎಸ್ ರವಿ ಸಾವಿನ ಬಗ್ಗೆ ಕೆಲ ರಹಸ್ಯ ಬಿಚ್ಚಿಟ್ಟ: ಎಸ್.ಕೆ.ಉಮೇಶ್‌

Untitled design 2025 04 06t120810.922

ದಕ್ಷ ಐಎಎಸ್‌ ಅಧಿಕಾರಿ ಎಂದು ಕರೆಸಿಕೊಂಡಿದ್ದ ಡಿ.ಕೆ.ರವಿ ಅವರು ರಾಜ್ಯದ ಮನೆಮಾತಾಗಿದ್ದರು. ಆದರೆ ದಿಢೀರನೆ ಅವರ ಸಾವಿನ ವಿಚಾರ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಹೌದು 2015ರ...

Read moreDetails

ಭ್ರಷ್ಟಾಚಾರ ಆರೋಪ: ಅಮೆರಿಕಾದ ಭಾರತೀಯ ನ್ಯಾಯಾಧೀಶ ಕೆಪಿ ಜಾರ್ಜ್ ಬಂಧನ

Film 2025 04 06t103552.120

ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕನ್ ಕೌಂಟಿ ನ್ಯಾಯಾಧೀಶ ಕೆಪಿ ಜಾರ್ಜ್ ಅವರನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ. ಹೌದು ಭ್ರಷ್ಟಾಚಾರ ಹಾಗೂ...

Read moreDetails

ಕೇರಳ ಕಂಪನಿಯಲ್ಲಿ ಕೆಲಸಗಾರರನ್ನು ನಾಯಿಗಳಂತೆ ನಡೆಸಿದ ಸಿಬ್ಬಂದಿ: ವೈರಲ್ ವಿಡಿಯೋ ಬಹಿರಂಗ

Film 2025 04 06t155224.450

ಸಮಾಜವು ಹೆಚ್ಚುಆಧುನಿಕವಾಗುತ್ತಿದ್ದಂತೆ ಮನುಷ್ಯರಲ್ಲಿ ಕ್ರೂರತ್ವ ಕೂಡ ಹೆಚ್ಚಾಗುತ್ತಿದೆ. ಕೇರಳದ ಒಂದು ಕಂಪನಿಯಲ್ಲಿ ತಮ್ಮ ಸಿಬ್ಬಂದಿಯನ್ನು ನಾಯಿ (Dog)ಗಿಂತ ಕಡೆಯಾಗಿ ನಡೆಸಿಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳ್ಲಿ ಇದೀಗ...

Read moreDetails

ಸಿಲಿಕಾನ ಸಿಟಿಯಲ್ಲಿ ಮೊಳಗಿದ ರಾಮನಾಮ ಸ್ಮರಣೆ

Film 2025 04 06t093149.964

  ರಾಮನವಮಿ ನಿಮಿತ್ತ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.  ಇಂದು ಬೆಳಗ್ಗೆಯಿಂದಲೇ ರಾಜಾಜಿನಗರದ ರಾಮ ಮಂದಿರದಲ್ಲಿ ವಿಶೇಷ ಪೂಜೆ...

Read moreDetails

ಕರ್ನಾಟಕದ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

1200 675 23174618 1021 23174618 1734921850159

ರಾಜ್ಯದಲ್ಲಿ ಏಪ್ರಿಲ್ 8ರವರೆಗೆ ಪೂರ್ವ ಮುಂಗಾರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಹೌದು...

Read moreDetails

ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ: ಯಾರಿಗೆಲ್ಲಾ ಯಶಸ್ಸು ಸಿಗಲಿದೆ!

Whatsapp image 2024 11 14 at 7.33.15 am 15

ಏಪ್ರಿಲ್ 6 ಭಾನುವಾರ ತುಂಬಾ ಶುಭ ದಿನವಾಗಿದೆ. ಈ ದಿನ ಶ್ರೀರಾಮನವಮಿಯನ್ನು ಆಚರಿಸಲಾಗುತ್ತದೆ. ಇಂದು ಹಲವಾರು ಶುಭ ಯೋಗಗಳು ಸೃಷ್ಟಿಯಾಗಲಿದ್ದು, ಕೆಲ ರಾಶಿಗಳು ಇದರ ಶುಭ ಪರಿಣಾಮವನ್ನು...

Read moreDetails

ಮಾನವ ದೇಹದ ಅಂಗರಚನೆ ಬಾಡಿಸೂಟ್ ಧರಿಸಿ ಬೋಧನೆ

Siddu stalin kcr (27)

ತಂತ್ರಜ್ಞಾನದ ಬಳಕೆ ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ಬಳಸಲಾಗುತ್ತಿದೆ. ಶೈಕ್ಷಣಿಕ ಕೇತ್ರಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಮಕ್ಕಳಿಗೆ ಪಠ್ಯಗಳನ್ನು ಬೋಧಿಸಲು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸುವುದು ನೀವೆಲ್ಲರೂ ನೋಡಿರ್ತೀರಿ....

Read moreDetails

ಕಾಮುಕ ಬ್ಯಾಡ್ಮಿಂಟನ್ ಕೋಚ್ ಬಂಧನ

Siddu stalin kcr (25)

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಹೌದು ಶಾಲೆಗಳಿಗೆ ಬೇಸಿಗೆ ರಜೆ ಇರೋವಾಗ ಪೋಷಕರು ಮಕ್ಕಳನ್ನು ಸಮ್ಮರ್ ಕ್ಯಾಂಪ್‌ಗಳಿಗೆ  ಕಳುಹಿಸೋ ಪೋಷಕರುಬೆಚ್ಚಿಬೀಳೋದು ಗ್ಯಾರಂಟಿ. ಬೆಂಗಳೂರಿನಲ್ಲಿ ಕಾಮ ಕ್ರಿಮಿ...

Read moreDetails

ಕೆನಡಾದ ರಾಕ್‌ಲ್ಯಾಂಡ್‌ನಲ್ಲಿ ಭಾರತೀಯ ಪ್ರಜೆಗೆ ಚಾಕು ಇರಿದು ಕೊಲೆ

Untitled design (20)

ಭಾರತೀಯ ಪ್ರಜೆಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆನಡಾದ ರಾಕ್‌ಲ್ಯಾಂಡ್ ಪ್ರದೇಶದಲ್ಲಿ ನಡೆದಿದೆ ಎಂದು ಕೆನಡಾದಲ್ಲಿರು ಭಾರತೀಯ ರಾಯಭೇರಿ ಕಚೇರಿ ಶನಿವಾರ ತಿಳಿಸಿದೆ. ಒಟ್ಟಾವ ಬಳಿಯ...

Read moreDetails

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ‘ಮಿತ್ರ ವಿಭೂಷಣ’ ಪ್ರಶಸ್ತಿ

Siddu stalin kcr (23)

ದ್ವೀಪ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರಿಂದ ಶ್ರೀಲಂಕಾದ ಅತ್ಯುನ್ನತ ಗೌರವವಾದ ಮಿತ್ರ...

Read moreDetails

Chatgpt ಇಮೇಜ್ ಜನರೇಷನ್: ನಕಲಿ ಆಧಾರ್-ಪ್ಯಾನ್ ಕಾರ್ಡ್‌ಗಳ ಬಳಕೆ ಅಪಾಯ!

Siddu stalin kcr (22)

ತಂತ್ರಜ್ಞಾನ ಬಹಳಷ್ಟು ಅಭಿವೃದ್ಧಿಯಾಗಿದೆ. ಹಲವು ಕೆಲಸಗಳನ್ನು ಸರಳಗೊಳಿಸುತ್ತಿರುವ ಚಾಟ್‌ಜಿಪಿಟಿ (ChatGPT), ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಇತ್ತೀಚಗೆ ಚಾಟ್‌ಜಿಪಿಟಿಯ ಮೇಲೆ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಹೌದು ಈ...

Read moreDetails

ಸಿಎಂ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದ ಇನ್ಸ್‌ಪೆಕ್ಟರ್ ಬಾಲಕೃಷ್ಣ ವಿರುದ್ಧ ಚಿನ್ನ ಕದ್ದ ಆರೋಪ

Untitled design 2025 04 06t114132.933

ಮುಖ್ಯಮಂತ್ರಿ ಚಿನ್ನದ ಪದಕ ಪಡೆದಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ  ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆಯೇ ಇನ್ಸ್‌ಪೆಕ್ಟರ್ ಕುಮಾರ್...

Read moreDetails

ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾಪಂ ಸದಸ್ಯನ ಬರ್ಬರ ಹತ್ಯೆ

Untitled design

ಶಿವಯ್ಯ ಮಠಪತಿ, ಗ್ಯಾರಂಟಿ ನ್ಯೂಸ್ ಬೀದರ್ ಬೀದರ್ ನಗರದ ಅಲಿಯಾಬಾದ ರಿಂಗ್ ರಸ್ತೆಯಲ್ಲಿರುವ ದಾಬಾವೊಂದರಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬನ ಭೀಕರ ಹತ್ಯೆಯಾಗಿದೆ....

Read moreDetails

ಕರ್ಜಗಿಯಲ್ಲಿ ಕೆಂಪು ಮಣ್ಣಿನ ಮಾಫಿಯಾ ಅಟ್ಟಹಾಸ!

Siddu stalin kcr (20)

ರಾಜ್ಯದಲ್ಲಿ ಮರಳು ಮತ್ತು ಮಣ್ಣು ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಭೂಮಿಯಲ್ಲಿ ಕೆಂಪು ಮಣ್ಣಿನ ಮಾಫಿಯಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಜಿಲ್ಲಾಡಳಿತ ಮತ್ತು KIADB ಅಧಿಕಾರಿಗಳ...

Read moreDetails

ಬಿಟಿಎಂ ಲೇಔಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

Siddu stalin kcr (17)

ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮಲಿಂಗಾರೆಡ್ಡಿ ರವರು-68,557 (50.70%)...

Read moreDetails

ರಾಜಾಜಿನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

Siddu stalin kcr (16)

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ವೃದ್ಧಾಶ್ರಮದಲ್ಲಿ ಅಣ್ಣಾವ್ರ ಜೊತೆ ನಟಿಸಿದ್ದ ಶೈಲಶ್ರೀ

Siddu stalin kcr (15)

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್ ನಾಲ್ಕು ದಶಕಗಳ ಕಾಲ ಕನ್ನಡ ಕಲಾಸೇವೆ ಮಾಡಿದಂತಹ ದಿವಂಗತ ನಟ ಸುದರ್ಶನ್ ಪತ್ನಿ ಶೈಲಶ್ರೀ ಜೀವನ ಕಡು ಕಷ್ಟದಲ್ಲಿದೆ....

Read moreDetails

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ ಏಕೆ?

Siddu stalin kcr (14)

ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಆಗಿದ್ದ, ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧರಾಗಿದ್ದ ಕೆ. ಅಣ್ಣಾಮಲೈರವರು 2019ರಲ್ಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ...

Read moreDetails

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಬಾಲ ಗರ್ಭಿಣಿಯರ ಸಂಖ್ಯೆ

Siddu stalin kcr (12)

ಹೆಚ್ಚುತ್ತಿರುವ ಅನಕ್ಷರತೆ, ಕುಟುಂಬ ಸದಸ್ಯರ ಒತ್ತಡ, ಏಕಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ, ಗಂಡು ಸಂತಾನ ಬೇಕೆಂಬ ಹೆಬ್ಬಯಕೆ, ಪ್ರೇಮ ಪ್ರಕರಣ ಇತರೆ ಕಾರಣಗಳಿಂದ ರಾಜ್ಯದಲ್ಲಿ ಬಾಲ ಗರ್ಭಿಣಿ...

Read moreDetails

KPCC ಅಧ್ಯಕ್ಷ ಸ್ಥಾನಕ್ಕೆ ಸತೀಶ್-ಈಶ್ವರ್ ಖಂಡ್ರೆ ಪೈಪೋಟಿ

Siddu stalin kcr (13)

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪರ ವಿರೋಧಗಳು ನಡೆಯುತ್ತಿವೆ. ಕೆಪಿಸಿಸಿ ಅಧ್ಯಕ್ಷ ಆಗುವವರ ಬಗ್ಗೆ Terms & conditions ಬಗ್ಗೆ ಚರ್ಚೆ...

Read moreDetails

ಟ್ರಂಪ್‌ನ ಜಾಗತಿಕ ತೆರಿಗೆ ದಾಳಿ: ಭಾರತಕ್ಕೆ ಲಾಭವೇ ನಷ್ಟವೇ?

Siddu stalin kcr (10)

ಹೌದು ಅಂದುಕೊಂಡಂತೆ ಅಮೆರಿಕವು ಭಾರತದ ಉತ್ಪನ್ನಗಳ ಮೇಲೆ ಶೇ.27ರಷ್ಟು ಪ್ರತಿ ತೆರಿಗೆ ಘೋಷಿಸಿದೆ. ಇದರಿಂದ ಭಾರತದ ರಫ್ತಿಗೆ ಭಾರೀ ಹೊಡೆತ ಬಿಳೋದು ಗ್ಯಾರಂಟಿ. ಏಷ್ಯಾದ ಪ್ರತಿಸ್ಪರ್ಧಿಗಳಿಗೆ ಹೋಲಿಸಿದರೆ...

Read moreDetails

ಭಾರತದಲ್ಲಿ ವಕ್ಫ್‌ಗೆ ಅತಿ ಹೆಚ್ಚು ಆಸ್ತಿ ದಾನ ಮಾಡಿದವರು ಯಾರು?

Siddu stalin kcr (9)

ಭಾರತದಲ್ಲಿ ವಕ್ಫ್ ಮಂಡಳಿಯ ಒಡೆತನದ ಒಟ್ಟು ಭೂಮಿಯು 9.4 ಲಕ್ಷ ಎಕರೆಗಳಿಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ. ವಕ್ಫ್ ಆಸ್ತಿಗಳಲ್ಲಿ ಮಸೀದಿಗಳು , ಮದರಸಾಗಳು, ಸ್ಮಶಾನಗಳು ಮತ್ತು ಧಾರ್ಮಿಕ...

Read moreDetails

ಕನಿಷ್ಟ ವೇತನ ಮಸೂದೆ: ಪಿಯುಸಿ ಆದವರಿಗೆ ₹20 ಸಾವಿರ, ಪದವಿಧರರಿಗೆ ₹30 ಸಾವಿರ ಎಲ್ಲಾ ಕ್ಷೇತ್ರಕ್ಕೂ ಅನ್ವಯವಾಗುತ್ತಾ?

Siddu stalin kcr (8)

ಕೇಂದ್ರ ಸರ್ಕಾರ ಭಾರತದಲ್ಲಿ ಶಿಕ್ಷಣ ಆಧಾರಿತ ಹೊಸ ವೇತನ ಮಸೂದೆಯನ್ನು ತರಬಹುದು, ಇದರಲ್ಲಿ ಇದರಲ್ಲಿ ಶಿಕ್ಷಣದ ಮೇಲೆ ವೇತನವನ್ನು ನಿರ್ಧರಿಸಲಾಗುತ್ತದೆ. ಹೌದು ಭಾರತದಲ್ಲಿ ಹಣದುಬ್ಬರ ಸಮಸ್ಯೆ ದಿನೇ...

Read moreDetails

ಕಾಡು ಬಿಟ್ಟು ಬೆಡ್‌ ರೂಮ್ ಸೇರಿದ ಚಿರತೆ

Siddu stalin kcr (7)

ಚಿರತೆನ ಪೋಟೊದಲ್ಲಿ ನೋಡಿರ್ತೀರ, ಸಿನಿಮಾದಲ್ಲಿ ನೋಡಿರ್ತೀರ, ಟಿವಿಯಲ್ಲಿ ನೋಡಿರ್ತೀರ, ಅಷ್ಟೇ ಯಾಕೆ ಝೂನಲ್ಲಿ ನೋಡಿರ್ತೀರ, ಯಾವತ್ತಾದರೂ ಚಿರತೆ ಮನೆಯೊಳಗೆ ಹೋಗಿರುವುದು ನೋಡಿದಿರ. ಹೌದು ಕಣ್ರಿ ಬೆಂಗಳೂರಿನ ಜಿಗಣಿಯ...

Read moreDetails

ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂಗೆ ತಮಿಳುನಾಡು ಸರ್ಕಾರ

Siddu stalin kcr (6)

ನೆನ್ನೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡು ಸ್ಟಾಲಿನ್ ನೇತೃತ್ವದ ಡಿಎಂಕೆ...

Read moreDetails

ಇಂದು ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ

Siddu stalin kcr (5)

  ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರಿಗೆ ಮಳೆರಾಯ ಮುಂಜಾನೆಯಿಂದಲೇ ತಂಪೆರೆದಿದ್ದಾನೆ.  ಹೌದು ರಾಜ್ಯದ ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ರೀತಿಯ ತಂಪು ಪಾನೀಯಗಳನ್ನು ಸೇವಿಸುವ ಮೂಲಕ ಕೊಂಚ...

Read moreDetails

ಬಿಸಿಲ ಬೇಗೆಗೆ ಬದಲಾದ ಸರ್ಕಾರಿ ಕಛೇರಿಗಳ ಸಮಯ!

Siddu stalin kcr (4)

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನೌಕರರು...

Read moreDetails

ವಕ್ಫ್ ತಿದ್ದುಪಡಿ ಮಸೂದೆಗೆ ಆಂಧ್ರಪದೇಶ ಕಾಂಗ್ರೆಸ್ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ವಿರೋಧ

Siddu stalin kcr (2)

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಆಕ್ರೋಶ ಹೊರಹಾಕಿದ್ದಾರೆ....

Read moreDetails
Page 12 of 12 1 11 12

Instagram Photos

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.

Add New Playlist