ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

IPL 2026: ಡೆಲ್ಲಿ ವಿರುದ್ಧ ಗುಜರಾತ್‌ಗೆ ರೋಚಕ ಗೆಲುವು..ರಾಹುಲ್‌, ಮಿಲ್ಲರ್‌ ಹೋರಾಟ ವ್ಯರ್ಥ

Untitled design 2026 04 08T234127.967

ನವದೆಹಲಿ, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಒಂದು ರನ್ ಅಂತರದಲ್ಲಿ ಗೆಲುವು...

Read moreDetails

ಕೃತಿಕಾ ರೆಡ್ಡಿ ಕೇಸ್‌ಗೆ ಟ್ವಿಸ್ಟ್: ಫೋನ್‌ ಪೇ ಚಾಟ್‌ನಲ್ಲಿ ಪತಿಯ ಭಯಾನಕ ಸತ್ಯ ಬಹಿರಂಗ

Untitled design 2026 04 08T231129.188

ಬೆಂಗಳೂರು, ಏಪ್ರಿಲ್ 8: ಚರ್ಮರೋಗ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಅಚ್ಚರಿಯ ಬೆಳವಣಿಗೆ ಕಂಡುಬಂದಿದೆ. ಪತಿ ಮಹೇಂದ್ರ ರೆಡ್ಡಿಯೇ ಪ್ರೊಪೋಫೋಲ್ ಅರಿವಳಿಕೆ ಚುಚ್ಚಿ...

Read moreDetails

ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು

Untitled design 2026 04 08T225652.501

ಲೆಬನಾನ್ / ಟೆಹರಾನ್, ಏಪ್ರಿಲ್ 8: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ, ಇಸ್ರೇಲ್ ಸೇನೆ ಲೆಬನಾನ್ ವಿರುದ್ಧ ಭೀಕರ ವಾಯುದಾಳಿ ನಡೆಸಿದೆ. ದಕ್ಷಿಣ ಮತ್ತು...

Read moreDetails

ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ರಸ್ತೆಯಲ್ಲೆ ಮೂರ್ಚೆ ಹೋದ ತಾಯಿ

Untitled design 2026 04 08T223657.873

ಬೆಂಗಳೂರು, ಏಪ್ರಿಲ್ 8: ಬೆಂಗಳೂರು ನಗರದ ನಾಯಂಡಳ್ಳಿ (Nayandahalli) ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಮೂರನೇ ಮಹಡಿಯ ಕಿಟಕಿಯಿಂದ ಕೆಳಗೆ ಬಿದ್ದು ಗಂಭೀರವಾಗಿ...

Read moreDetails

IPL 2026: ಡೆಲ್ಲಿಗೆ 211 ರನ್‌‌ಗಳ ಸವಾಲಿನ ಗುರಿ ನೀಡಿದ ಗುಜರಾತ್‌‌ ಟೈಟನ್ಸ್

Untitled design 2026 04 08T221152.925

ನವದೆಹಲಿ, ಏಪ್ರಿಲ್ 8: ಐಪಿಎಲ್ 2026ರ ಲೀಗ್ ಹಂತದ 14ನೇ ಪಂದ್ಯವು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೋಚಕತೆಗೆ ಸಾಕ್ಷಿಯಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡವು...

Read moreDetails

KKR vs LSG: ಕೋಲ್ಕತ್ತಾದಲ್ಲಿ ಮೂರು ದಿನ ಮಳೆ; ಕೆಕೆಆರ್ ಪಂದ್ಯ ನಡೆಯುತ್ತಾ?

Untitled design 2026 04 08T215534.749

ಕೋಲ್ಕತ್ತಾ, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 15ನೇ ಪಂದ್ಯವು ಏಪ್ರಿಲ್ 9ರಂದು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR)...

Read moreDetails

ಅಮೆರಿಕ-ಇರಾನ್ ಕದನ ವಿರಾಮ: LPG ಪೂರೈಕೆಗೆ ಕೇಂದ್ರ ಹೊಸ ಮಾಸ್ಟರ್ ಪ್ಲಾನ್

Untitled design 2026 04 08T214632.870

ನವದೆಹಲಿ, ಏಪ್ರಿಲ್ 8: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ಘೋಷಣೆಯಾದ ಕೂಡಲೇ ಕೇಂದ್ರ ಸರ್ಕಾರವು ದೇಶಾದ್ಯಂತ ಎಲ್‌ಪಿಜಿ ಪೂರೈಕೆ ವ್ಯವಸ್ಥೆಯಲ್ಲಿ ಪ್ರಮುಖ ನೀತಿ ಬದಲಾವಣೆಯನ್ನು ಘೋಷಿಸಿದೆ....

Read moreDetails

ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ

Untitled design 2026 04 08T211439.924

ಚಿಕ್ಕಬಳ್ಳಾಪುರ, ಏಪ್ರಿಲ್ 8: ರಾಜ್ಯಾದ್ಯಂತ ಬೇಸಿಗೆಯ ಬಿಸಿಲು ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಧಗೆಯಿಂದ ಪಾರಾಗಲು ಜನರು ಪರದಾಡುವಂತಾಗಿದೆ. ಇದರ ನಡುವೆ ಮದ್ಯಪ್ರಿಯರು ಬಿಸಿ...

Read moreDetails

ಬಾಗಲಕೋಟೆ-ದಾವಣಗೆರೆ ಬೈ ಎಲೆಕ್ಷನ್‌‌: ನಾಳೆ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

Untitled design 2026 04 08T194927.374

ಬೆಂಗಳೂರು, ಏಪ್ರಿಲ್ 8: ಕರ್ನಾಟಕದ ಬಾಗಲಕೋಟೆ (24) ಮತ್ತು ದಾವಣಗೆರೆ ದಕ್ಷಿಣ (107) ವಿಧಾನಸಭಾ ಕ್ಷೇತ್ರಗಳಿಗೆ ನಾಳೆ (ಏಪ್ರಿಲ್ 9, ಗುರುವಾರ) ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ,...

Read moreDetails

IPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

Untitled design 2026 04 08T192858.252

ನವದೆಹಲಿ, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ....

Read moreDetails

ಜಯರಾಮ್ ಕಾರ್ತಿಕ್ ಅಭಿನಯದ “ಕಾಡ” ಚಿತ್ರ ಏಪ್ರಿಲ್ 10ಕ್ಕೆ ಬಿಡುಗಡೆ

Untitled design 2026 04 08T183744.322

ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಯರಾಮ್ ಕಾರ್ತಿಕ್ (ಜೆ.ಕೆ) ನಾಯಕನಾಗಿ ನಟಿಸಿರುವ, ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದ ಹಾಗೂ ರಾಜ್ಯ ಪ್ರಶಸ್ತಿ ವಿಜೇತ...

Read moreDetails

Paytm ಬಳಕೆದಾರರಿಗೆ ಗುಡ್ ನ್ಯೂಸ್: ಪಿನ್ ಇಲ್ಲದೇ UPI ಪಾವತಿ, ಕಾರ್ಡ್ ಇಲ್ಲದೇ ಹಣ ಡ್ರಾ

Untitled design 2026 04 08T182904.797

ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಬದಲಾವಣೆಗೆ ಪೇಟಿಎಂ (Paytm) ಚಾಲನೆ ನೀಡಿದೆ. ಇನ್ನು ಮುಂದೆ ನೀವು ಯುಪಿಐ ಪಿನ್ ನೆನಪಿಟ್ಟುಕೊಳ್ಳದೆ ಕೇವಲ ನಿಮ್ಮ ಮೊಬೈಲ್‌ನ ಬಯೋಮೆಟ್ರಿಕ್...

Read moreDetails

ಐಪಿಎಲ್‌ 2026: ಪ್ಲೇಆಫ್ ರೇಸ್‌ನಲ್ಲಿ 4 ತಂಡಗಳು..ಸಂಕಷ್ಟದಲ್ಲಿ ಸಿಎಸ್‌ಕೆ, ಕೆಕೆಆರ್, ಸನ್‌ರೈಸರ್ಸ್‌

Untitled design 2026 04 08T171946.188

ಬೆಂಗಳೂರು, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಸೀಸನ್‌ಗೆ ರೋಚಕ ಚಾಲನೆ ಸಿಕ್ಕಿದೆ. ಮೊದಲ ಎರಡು ವಾರಗಳಲ್ಲೇ ಕ್ರಿಕೆಟ್ ಅಭಿಮಾನಿಗಳು ಅದ್ಭುತ ಪಂದ್ಯಗಳನ್ನು ವೀಕ್ಷಿಸಿದ್ದಾರೆ. ಈಗಾಗಲೇ...

Read moreDetails

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್: ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ

Untitled design 2026 04 08T163601.554

ಬೆಂಗಳೂರು, ಏಪ್ರಿಲ್ 8: ಕರ್ನಾಟಕದ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 9) ಪ್ರಕಟವಾಗಲಿದೆ. ಕರ್ನಾಟಕ...

Read moreDetails

ಯುದ್ಧದ ಇಂಪ್ಯಾಕ್ಟ್ ಏನು.? ಹಾರ್ಮುಜ್ ಜಲಸಂಧಿಯಲ್ಲಿ ದಾಟುವ ಹಡಗುಗಳಿಗೆ ಶುಲ್ಕ!

Untitled design 2026 04 08T160619.234

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಗಳು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ತೈಲ ಸಾಗಾಟದ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿ ಮೂಲಕವೇ ಕೂರ್ಗ್ ಶಿಪ್ಸ್ ಶುಲ್ಕ ಕಟ್ಟಿಯೇ...

Read moreDetails

60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ

Untitled design 2026 04 06T142339.691

ಜಂಗಲ್ ಬೂಗಿ..ಇದು ಹೊಸ ರಿಯಾಲಿಟಿ ಶೋ..ಟೈಟಲ್ ಹೇಳುವಂತೆ ಕಾಡಿನಲ್ಲಿ ನಡೆಯುವ ಶೋ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ. ಒಂದು ಟೀಂನಲ್ಲಿ...

Read moreDetails

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

Untitled design 2026 04 06T140738.440

ಕೋಲ್ಕತಾ, ಏಪ್ರಿಲ್ 6: ಐಪಿಎಲ್ 2026ರ ಲೀಗ್ ಹಂತದಲ್ಲಿ ಇಂದು (ಸೋಮವಾರ) ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತಾ ನೈಟ್ ರೈಡರ್ಸ್ (KKR) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವಿನ...

Read moreDetails

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

Untitled design 2026 04 06T125923.442

ಬೆಂಗಳೂರು, ಏಪ್ರಿಲ್ 6: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ IPL 2026ರ ಲೀಗ್ ಹಂತದ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೆನ್ನೈ ಸೂಪರ್ ಕಿಂಗ್ಸ್...

Read moreDetails

ಮಧ್ಯಪ್ರಾಚ್ಯ ಯುದ್ಧದ ಹೊಡೆತ: ಬೆಂಗಳೂರಲ್ಲಿ ಶೇ 80 ರಷ್ಟು ಗ್ಯಾಸ್ ಬಂಕ್‌ಗಳು ಬಂದ್

Untitled design 2026 04 06T123153.357

ಬೆಂಗಳೂರು, ಏಪ್ರಿಲ್ 6: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಕಚ್ಚಾ ತೈಲ ಪೂರೈಕೆ ಸರಪಳಿ ಅಸ್ತವ್ಯಸ್ತಗೊಂಡಿದೆ. ಇದರ ನೇರ ಪರಿಣಾಮ ಬೆಂಗಳೂರು ನಗರದ ಆಟೋ ಮತ್ತು ಸಿಎನ್‌ಜಿ ಕಾರು...

Read moreDetails

ಟ್ರಂಪ್ ಡೆಡ್ ಲೈನ್ ನಡುವಲ್ಲೇ ಇರಾನ್ ಜೊತೆ ಸಂಧಾನ ಸರ್ಕಸ್.!

Untitled design 2026 04 06T121331.521

ವಾಷಿಂಗ್ಟನ್/ದುಬೈ, ಏಪ್ರಿಲ್ 6: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಗಡುವಿನ ಬೆದರಿಕೆಯ ನಡುವೆ ಇರಾನ್ ಜೊತೆ ಸಂಧಾನ ಮಾತುಕತೆಗಳು ತೀವ್ರ ಗತಿಯಲ್ಲಿವೆ. ಹರ್ಮುಜ್ ಜಲಸಂಧಿಯನ್ನು...

Read moreDetails

ಬಂಗಾರ ಖರೀದಿಗೆ ಇಂದು ಸುವರ್ಣಾವಕಾಶ: ಚಿನ್ನ-ಬೆಳ್ಳಿ ದರ ಇಲ್ಲಿದೆ

Untitled design 2026 04 06T113537.267

ಬೆಂಗಳೂರು, ಏಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಕಚ್ಚಾ ತೈಲ ಬೆಲೆಗಳ ಏರಿಕೆಯ ನಡುವೆಯೂ, ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ....

Read moreDetails

ದೇಶವೇ ನರಕ ಆಗಲಿದೆ: ಅಮೆರಿಕ ಬೆದರಿಕೆಗೆ ಇರಾನ್ ಕೌಂಟರ್‌‌

Untitled design 2026 04 06T112544.016

ಟೆಹ್ರಾನ್, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಗಳಿಗೆ ಇರಾನ್ ತೀವ್ರ ತಿರುಗೇಟು ನೀಡಿದೆ. ಅಮೆರಿಕ ದೇಶದಲ್ಲೇ ಆಡಳಿತ ಬದಲಾವಣೆಯಾಗಲಿದೆ ಮತ್ತು ಅಮೆರಿಕ ನರಕವಾಗಲಿದೆ...

Read moreDetails

ಮಧ್ಯಪ್ರಾಚ್ಯ ಉದ್ವಿಗ್ನತೆ ಮಧ್ಯೆ ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

Untitled design 2026 04 06T105810.887

ನವದೆಹಲಿ, ಏಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಗಳು ತೀವ್ರ ಏರಿಳಿತವನ್ನು ಅನುಭವಿಸುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು (ಏಪ್ರಿಲ್...

Read moreDetails

ಅಮೆರಿಕ ಬೆದರಿಕೆ ನಡುವೆಯೂ ಇಸ್ರೇಲ್ ವಿರುದ್ಧ ಇರಾನ್ ದಾಳಿ: ಬಹುಮಹಡಿ ಕಟ್ಟಡಗಳು ಧ್ವಂಸ

Untitled design 2026 04 06T094749.590

ಟೆಹ್ರಾನ್ / ಜೆರುಸಲೇಂ, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೀವ್ರ ಎಚ್ಚರಿಕೆ ಮತ್ತು ನಾಳೆ ಬೆಳಗ್ಗೆ 5.30 ಗಂಟೆಯ ಗಡುವಿನ ನಡುವೆಯೂ ಇರಾನ್ ತನ್ನ...

Read moreDetails

ಇಡೀ ಇರಾನ್ ದೇಶವನ್ನೇ ಉಡಾಯಿಸಿ ಬಿಡುತ್ತೇನೆ: ಡೆಡ್ ಲೈನ್ ಕೊಟ್ಟ ಡೊನಾಲ್ಡ್ ಟ್ರಂಪ್

Untitled design 2026 04 06T093833.594

ವಾಷಿಂಗ್ಟನ್, ಏಪ್ರಿಲ್ 6 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಅತ್ಯಂತ ಕಠೋರವಾದ ಎಚ್ಚರಿಕೆ ನೀಡಿದ್ದಾರೆ. ಮಾತುಕತೆಗೆ ಬಗ್ಗದ ಇರಾನ್ ಸರ್ವೋಚ್ಛ ನಾಯಕರನ್ನು...

Read moreDetails

IPL 2026: ಒಂದೇ ಮ್ಯಾಚ್‌ನಲ್ಲಿ ಹಲವು ದಾಖಲೆ ಉಡೀಸ್ ಮಾಡಿದ ಆರ್‌ಸಿಬಿ ಬಾಯ್ಸ್‌

Untitled design 2026 04 06T091951.759

ಬೆಂಗಳೂರು, ಏಪ್ರಿಲ್ 6: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್...

Read moreDetails

“ನಾಳೆ ರಾತ್ರಿ 8 ಗಂಟೆಗೆ ದಾಳಿ”: ಇರಾನ್‌ಗೆ ಕೊನೆ ವಾರ್ನಿಂಗ್ ಕೊಟ್ಟ ಟ್ರಂಪ್

Untitled design 2026 04 06T085624.521

ನವದೆಹಲಿ, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧದ ಮಿಲಿಟರಿ ದಾಳಿಯ ನಿಖರವಾದ ದಿನ ಮತ್ತು ಸಮಯವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು...

Read moreDetails

RCB vs CSK: ನಾನೇ ಹೆಚ್ಚು ಕೊಡುಗೆ ನೀಡಬೇಕಿತ್ತು..ಸೋಲಿನ ಹೊಣೆ ಹೊತ್ತ ಋತುರಾಜ್ ಗಾಯಕ್ವಾಡ್

Untitled design 2026 04 06T083339.673

ಬೆಂಗಳೂರು, ಏಪ್ರಿಲ್ 6: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 2026 ರ ಋತುವಿನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್...

Read moreDetails

ಕರ್ನಾಟಕದಲ್ಲಿ ಇಂದು ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 04 06T082636.655

ಬೆಂಗಳೂರು, ಏಪ್ರಿಲ್ 06: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದು (ಏಪ್ರಿಲ್ 6) ಸಹ ಗುಡುಗು, ಗಾಳಿ ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ. ಹವಾಮಾನ...

Read moreDetails

ಶ್ವೇತಭವನದ ಸಮೀಪ ಗುಂಡಿನ ದಾಳಿ: ಶಂಕಿತ ಬಂದೂಕುಧಾರಿ ಪರಾರಿ

Untitled design 2026 04 06T081107.611

ವಾಷಿಂಗ್ಟನ್ ಡಿಸಿ, ಏಪ್ರಿಲ್ 6: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ (White House) ಸಮೀಪ ಪಾರ್ಕ್ ಬಳಿ ಭಾನುವಾರ ಮುಂಜಾನೆ ಗುಂಡಿನ ದಾಳಿ ನಡೆದಿದೆ. ಈ...

Read moreDetails

ಇಟಲಿ ಕರಾವಳಿಯಲ್ಲಿ ಬೋಟ್ ಮುಳುಗಿ 71 ವಲಸಿಗರು ನಾಪತ್ತೆ: 32 ಮಂದಿ ರಕ್ಷಣೆ

Untitled design 2026 04 06T074500.703

ರೋಮ್ / ಲ್ಯಾಂಪೆಡುಸಾ, ಏಪ್ರಿಲ್ 6: ಮೆಡಿಟೇರಿಯನ್ ಸಮುದ್ರದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಟಲಿಯ ಕರಾವಳಿಯಿಂದ ಸ್ವಲ್ಪ ದೂರದಲ್ಲಿ ಪ್ರಯಾಣಿಕರನ್ನು ಹೊತ್ತ ದೋಣಿಯೊಂದು ಮುಳುಗಿಹೋಗಿದೆ. ಸ್ಥಳೀಯ...

Read moreDetails

ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು.?

Untitled design 2026 04 06T071733.539

ಬೇಸಿಗೆಯ ಸುಡು ಬಿಸಿಲಿನಲ್ಲಿ ದೇಹವನ್ನು ತಂಪಾಗಿಡಲು ತಾಜಾ ಹಣ್ಣಿನ ರಸಗಳಿಗಿಂತ ಉತ್ತಮ ಪಾನೀಯ ಬೇರಿಲ್ಲ. ಹಾಗೆ ನೋಡಿದರೆ ಮಾವು, ಕಲ್ಲಂಗಡಿ, ನಿಂಬೆ ಹಣ್ಣುಗಳ ಜ್ಯೂಸ್ ಜನಪ್ರಿಯವಾಗಿದ್ದರೂ, ಅನಾನಸ್ (Pineapple) ಜ್ಯೂಸ್...

Read moreDetails

ರಾಶಿ ಭವಿಷ್ಯ: ಖರ್ಚು ಹೆಚ್ಚಾಗುವ ಸಾಧ್ಯತೆ, ಕೆಲಸದ ಒತ್ತಡ ಹೆಚ್ಚಾಗಬಹುದು, ಕೆಲವರಿಗೆ ಎಚ್ಚರಿಕೆ

Untitled design 2025 12 04T070243.618

ಶಾಲಿವಾಹನ ಶಕ 1949, ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷ ಪಂಚಮಿ ತಿಥಿಯ ಸೋಮವಾರದಂದು ಗ್ರಹಸ್ಥಿತಿಗಳು ಮಿಶ್ರ ಫಲಗಳನ್ನು ನೀಡುತ್ತಿವೆ. ಸಮೀಪ ಬಂಧುಗಳ ಸಹಕಾರ...

Read moreDetails

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

Untitled design 2026 04 05T233727.882

ಬೆಂಗಳೂರು, ಏಪ್ರಿಲ್ 5: ಐಪಿಎಲ್ 2026 ರ 11ನೇ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಐದು...

Read moreDetails

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

Untitled design 2026 04 05T230017.605

ಭುವನೇಶ್ವರ, ಏಪ್ರಿಲ್ 5: ತಾಯಿ ಮತ್ತು ಮಕ್ಕಳ ಪೌಷ್ಟಿಕಾಂಶದ ಸ್ಥಿತಿಗತಿಯನ್ನು ಸಮರ್ಥವಾಗಿ ಮೇಲ್ವಿಚಾರಣೆ ಮಾಡುವ ಮತ್ತು ಪೋಷಣ್ ಅಭಿಯಾನವನ್ನು ಡಿಜಿಟಲ್ ಮೂಲಕ ಸಶಕ್ತಗೊಳಿಸುವ ಉದ್ದೇಶದಿಂದ, ಒಡಿಶಾ ಸರ್ಕಾರವು ರಾಜ್ಯದ...

Read moreDetails

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

Untitled design 2026 04 05T223402.952

ನವದೆಹಲಿ, ಏಪ್ರಿಲ್ 5: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆ, ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ (Air...

Read moreDetails

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

Untitled design 2026 04 05T221847.109

ಬೆಂಗಳೂರು, ಏಪ್ರಿಲ್ 5: ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 28...

Read moreDetails

ಐಪಿಎಲ್ 2026: CSKಗೆ ಆರಂಭಿಕ ಆಘಾತ..! RCB ಗೆಲುವು ಫಿಕ್ಸ್..?

Untitled design 2026 04 05T213046.589

ಬೆಂಗಳೂರು, ಏಪ್ರಿಲ್ 5: ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ...

Read moreDetails

ನೇಪಾಳದಲ್ಲಿ ಇಂಧನ ಬಿಕ್ಕಟ್ಟು: ವಾರಕ್ಕೆ 2 ದಿನ ಸರ್ಕಾರಿ ರಜೆ

Untitled design 2026 04 05T205558.948

ಕಠ್ಮಂಡು, ಏಪ್ರಿಲ್ 5: ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ತೀವ್ರ ಅಭಾವ ಎದುರಿಸುತ್ತಿರುವ ನೇಪಾಳ ಸರ್ಕಾರ, ಇಂಧನ ಉಳಿತಾಯಕ್ಕಾಗಿ ವಾರಕ್ಕೆ ಎರಡು ದಿನ ಸರ್ಕಾರಿ ರಜೆ ಘೋಷಿಸಿದೆ....

Read moreDetails

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

Untitled design 2026 04 05T201700.162

ಹೈದರಾಬಾದ್, ಏಪ್ರಿಲ್ 5: ಐಪಿಎಲ್ 2026 ರ 10ನೇ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು...

Read moreDetails

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

Untitled design 2026 04 05T195713.720

ಮಡಿಕೇರಿ, ಏಪ್ರಿಲ್ 5: ಕೊಡಗು ಜಿಲ್ಲೆಯ ಪ್ರಸಿದ್ಧ ಚಾರಣ ತಾಣ ತಡೆಯಂಡಮೋಳ ಬೆಟ್ಟದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ (27) ನಾಲ್ಕು ದಿನಗಳ ಸತತ...

Read moreDetails

ಪೇಟ್ರಿಯಾಟ್‌ನಲ್ಲಿ ಮಮ್ಮುಟ್ಟಿ..ಮೋಹನ್ ಲಾಲ್ ಆರ್ಭಟ

Untitled design 2026 04 05T194458.663

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್   ಮಾಲಿವುಡ್​ ಇಬ್ಬರು ಸ್ಟಾರ್ಸ್​ ಮಮ್ಮುಟ್ಟಿ ಮತ್ತು ಮೋಹನ್ ಲಾಲ್ ನಟನೆಯ ಬಹುನಿರೀಕ್ಷಿತ ಮಲಯಾಳಂ ಸ್ಪೈ ಥ್ರಿಲ್ಲರ್ 'ಪೇಟ್ರಿಯಾಟ್'...

Read moreDetails

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

Untitled design 2026 04 05T192852.655

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 11ನೇ ಪಂದ್ಯ ಇಂದು (ಏಪ್ರಿಲ್ 5, 2026) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರೋಮಾಂಚಕಾರಿ ರೀತಿಯಲ್ಲಿ ಆರಂಭವಾಗಿದೆ. ಹೈವೋಲ್ಟೇಜ್ ಪಂದ್ಯದಲ್ಲಿ...

Read moreDetails

RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ

Untitled design 2026 04 05T190804.074

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ...

Read moreDetails

ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್

Untitled design 2026 04 05T182250.631

  ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್‌ವುಡ್‌ನ ಅಂಗಳದಲ್ಲಿ ಈಗ 'ಗೋಲ್ಡನ್' ಸಂಚಲನ ಶುರುವಾಗಿದೆ. ಹೌದು, ದಶಕದ ಹಿಂದೆ 'ಮಳೆಯಲಿ ಜೊತೆಯಲಿ' ಅಂತ ಪ್ರೇಕ್ಷಕರ...

Read moreDetails

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

Untitled design 2026 04 05T180241.117

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಉಪ ಕಾರಾಗೃಹದಲ್ಲಿ ಭಾನುವಾರ ನಡೆದ ದಿಢೀರ್ ತಪಾಸಣೆಯ ವೇಳೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೈದಿಗಳಿರುವ ಬ್ಯಾರಕ್‌‌ನಲ್ಲಿ ಸ್ಮಾರ್ಟ್ ಫೋನ್‌ಗಳು, ಚಾರ್ಜರ್‌ಗಳು ಮತ್ತು...

Read moreDetails

ಕುಣಿ ಕಿರುಚಿತ್ರದಲ್ಲೊಂದು ಕರುಳು ಹಿಂಡುವ ಕಥೆ..!: ಈ ಚಿತ್ರಕ್ಕೆ ಫಿದಾ ಆದ ಚಿತ್ರರಂಗದ ಗಣ್ಯರು

Untitled design 2026 04 05T174015.484

ಸ್ಯಾಂಡಲ್ ವುಡ್ ನಲ್ಲಿ ತಮ್ಮ ತಮ್ಮ ಪ್ರತಿಭೆಯನ್ನ ಪ್ರೂವ್ ಮಾಡೋಕೆ ಹಲವು ವಿಭಿನ್ನ ಪ್ರಯತ್ನಗಳನ್ನ ಯುವ ಪ್ರತಿಭೆಗಳು ಮಾಡ್ತಿರ್ತಾರೆ. ಸದ್ಯ ಇದೆ ಸಾಲಿಗೆ ಹರಿಶ್ ಲೇಖಿ ಕಥೆ...

Read moreDetails

ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ

Untitled design 2026 04 05T172021.933

ವಾಷಿಂಗ್ಟನ್: ಅಮೆರಿಕದ ಸೇನೆಯು ಇರಾನ್ ಪ್ರದೇಶದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ, ಹೊಡೆದುರುಳಿಸಲಾದ F-15E ಫೈಟರ್ ಜೆಟ್‌ನ ಎರಡನೇ ಪೈಲಟ್ ಅನ್ನು ಸುರಕ್ಷಿತವಾಗಿ ರಕ್ಷಿಸಿದೆ. ಇರಾನ್ ಈ ಪೈಲಟ್ ಅನ್ನು...

Read moreDetails

‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್

Untitled design 2026 04 05T163155.482

ಕಾಲ ಬದಲಾದಂತೆ ಆಟ ಆಡುವ ವೈಖರಿ ಬದಲಾಗುತ್ತಿದೆಯೇ ವರೆತು ಆಟ ಆಡುವವನ ಮನಸ್ಥಿತಿ ಎಂದಿಗೂ ಬದಲಾಗಿಲ್ಲ ಎಂಬ ಸಂದೇಶವನ್ನಿಟ್ಟುಕೊಂಡೇ 'ಲೂಪ್' ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಲವ್...

Read moreDetails

ಡೊನಾಲ್ಡ್ ಟ್ರಂಪ್ ನಿಧನ..ಆನ್‌ಲೈನ್‌ನಲ್ಲಿ ಟ್ರೆಂಡಿಂಗ್: ಶ್ವೇತಭವನ ಕೊಟ್ಟ ಸ್ಪಷ್ಟನೆ ಏನು?

Untitled design 2026 04 05T162447.585

ವಾಷಿಂಗ್ಟನ್: ಸಾಮಾಜಿಕ ಮಾಧ್ಯಮ ಎನ್ನುವುದು ಕ್ಷಣಾರ್ಧದಲ್ಲಿ ಸುಳ್ಳು ಸುದ್ದಿಗಳನ್ನು ಟ್ರೆಂಡ್ ಮಾಡುವ ವೇದಿಕೆಯಾಗಿದೆ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ...

Read moreDetails

“ಐ ಲವ್ ಯೂ ಜಯಮ್ಮ”..ಪತ್ನಿ ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಪತಿ ವಿಜಯ್

Untitled design 2026 04 05T155002.521

ಹೈದರಾಬಾದ್: 'ನ್ಯಾಷನಲ್ ಕ್ರಶ್' ರಶ್ಮಿಕಾ ಮಂದಣ್ಣ ಇಂದು ತಮ್ಮ 30ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊಡಗಿನ ಸುಂದರಿ ಈಗ ಬಾಲಿವುಡ್ ಮತ್ತು ಸೌತ್ ಸಿನಿಮಾ ರಂಗದಲ್ಲಿ ಅಗ್ರ ನಾಯಕಿಯಾಗಿ...

Read moreDetails

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

Untitled design 2026 04 04T142613.698

ಬೆಂಗಳೂರು, ಏಪ್ರಿಲ್ 4: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇನ್‌ಸೈಡರ್ ಶೋನಲ್ಲಿ ಮತ್ತೊಮ್ಮೆ ಮಿಸ್ಟರ್ ನಾಗ್ಸ್ ಹಾಸ್ಯ ಶೈಲಿ ಮಾತುಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ಅವರಿವರ ಕಾಲೆಳೆಯುತ್ತಿದ್ದ ನಾಗ್ಸ್...

Read moreDetails

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Untitled design 2026 04 04T134635.711

ಬೆಂಗಳೂರು, ಏಪ್ರಿಲ್ 4: ಕ್ರಿಕೆಟ್ ಅಭಿಮಾನಿಗಳು ಭಾರೀ ನಿರೀಕ್ಷೆಯೊಂದಿಗೆ ಕಾದು ಕುಳಿತಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ಹಾಲಿ...

Read moreDetails

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

Untitled design 2026 04 04T132210.568

ಬೆಂಗಳೂರು, ಏಪ್ರಿಲ್ 4: IPL 2026 ರೋಚಕತೆ ತಾರಕಕ್ಕೇರುತ್ತಿದೆ. ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ದ್ವಿತೀಯ...

Read moreDetails

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

Untitled design 2026 04 04T131356.696

ಬೆಂಗಳೂರು, ಏಪ್ರಿಲ್ 4: ರಾಜ್ಯ ರಾಜಧಾನಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡುವ ಕಾರ್ಯಾಚರಣೆಯನ್ನು ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ)...

Read moreDetails

RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ

Untitled design 2026 04 04T122944.769

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ IPL ಉದ್ಘಾಟನಾ ಪಂದ್ಯವಾದ RCB (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಮತ್ತು SRH (ಸನ್ ರೈಸರ್ಸ್ ಹೈದರಾಬಾದ್) ನಡುವಿನ ಪಂದ್ಯದ ಸಂದರ್ಭದಲ್ಲಿ...

Read moreDetails

IPL 2026: ಗುಜರಾತ್‌-ರಾಜಸ್ಥಾನ್‌ ಪಂದ್ಯದ ಪಿಚ್‌ ರಿಪೋರ್ಟ್‌ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

Untitled design 2026 04 04T121025.836

ಅಹಮದಾಬಾದ್, ಏಪ್ರಿಲ್ 4: ಇಂದು (ಶನಿವಾರ) ರಾತ್ರಿ ನಡೆಯುವ IPL 2026 ರ ಪಂದ್ಯದಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿರುವ ಗುಜರಾತ್ ಟೈಟಾನ್ಸ್ (GT) ತಂಡವು ರಾಜಸ್ಥಾನ್ ರಾಯಲ್ಸ್ (RR)...

Read moreDetails

ಭೀಮಾ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Untitled design 2026 04 04T115012.647

ಕಲಬುರಗಿ, ಏಪ್ರಿಲ್ 4: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂದನೂರು ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಭೀಮಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ...

Read moreDetails

ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು

Untitled design 2026 04 04T113415.610

ನಾಸಿಕ್, ಏಪ್ರಿಲ್ 4: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಕ್ಕಳು ಸೇರಿದಂತೆ ಒಟ್ಟು 9 ಜನರು...

Read moreDetails

ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ನೇಣಿಗೆ ಶರಣಾದ ಯುವಕ

Untitled design 2026 04 04T110433.229

ಚಿಕ್ಕಮಗಳೂರು, ಏಪ್ರಿಲ್ 4: ಮನೆಯಲ್ಲಿ ಮದುವೆ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದ 26 ವರ್ಷದ ಕುರಿಗಾಹಿ ಯುವಕನೊಬ್ಬ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

Read moreDetails

ಬಂಗಾರ ಖರೀದಿಸುವ ಮುನ್ನ ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ; ಇಲ್ಲಿದೆ ದರ ವಿವರ

Untitled design 2026 04 04T103928.870

ಬೆಂಗಳೂರು, ಏಪ್ರಿಲ್ 4: ಆಭರಣ ಪ್ರಿಯರು ಮತ್ತು ಹೂಡಿಕೆದಾರರಿಗೆ ಚಿನ್ನ ಮತ್ತು ಬೆಳ್ಳಿಯ ದರ ಪ್ರತಿದಿನದ ಪ್ರಮುಖ ಸುದ್ದಿಯಾಗಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಮತ್ತು ಭಾರತೀಯ ಎಂಸಿಎಕ್ಸ್ (MCX)...

Read moreDetails

ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR

Untitled design 2026 04 04T102232.679

ತಿರುವನಂತಪುರಂ, ಏಪ್ರಿಲ್ 4: ಲೋಕಸಭೆ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕೇರಳದ ತಿರುವನಂತಪುರಂ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ (Shashi Tharoor) ಅವರ...

Read moreDetails

ಎಲ್‌ಪಿಜಿ ಅಭಾವ: ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು

Untitled design 2026 04 04T091254.859

ಬೆಂಗಳೂರು, ಏಪ್ರಿಲ್ 4: ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಆಟೋ ಗ್ಯಾಸ್ (ಎಲ್‌ಪಿಜಿ) ತೀವ್ರ ಅಭಾವ ಉಂಟಾಗಿದೆ. ಗ್ಯಾಸ್ ಬಂಕ್‌ನವರು ದುಬಾರಿ ದರ ವಸೂಲಿ ಮಾಡುತ್ತಿರುವುದರಿಂದ ಬೆಂಗಳೂರಿನ ಕೆಲ ಆಟೋ...

Read moreDetails

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ಗೆ ಬಿಗ್‌ ಟ್ವಿಸ್ಟ್: ವಿಡಿಯೋ ಇದೆ, ಆದರೆ ನಾನು ಮಾಡಿಲ್ಲ ಎಂದ ಸಮೀರ್

Untitled design 2026 04 04T085932.651

ಹುಬ್ಬಳ್ಳಿ, ಏಪ್ರಿಲ್ 4: ಹುಬ್ಬಳ್ಳಿಯ ಲವ್ ಜಿಹಾದ್ ಆರೋಪ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಮುಖ ಆರೋಪಿ ಸಮೀರ್ ಮುಲ್ಲಾ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದು,...

Read moreDetails

ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಬೆಂಗಳೂರು ಸೇರಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 04 04T082850.508

ಬೆಂಗಳೂರು, ಏಪ್ರಿಲ್ 04: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಕಾಣಿಸಿಕೊಂಡಿದ್ದು, ಇಂದು ಕೂಡ ಮಳೆ ತನ್ನ ಆರ್ಭಟವನ್ನು ಮುಂದುವರಿಸುವ ಸಾಧ್ಯತೆ ಇದೆ....

Read moreDetails

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: ಮನೆ ಕುಸಿದು 8 ಜನರ ದುರ್ಮರಣ

Untitled design 2026 04 04T080821.911

ಕಾಬೂಲ್, ಏಪ್ರಿಲ್ 4: ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದೆ. ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ (GFZ) ನೀಡಿರುವ ಮಾಹಿತಿಯ ಪ್ರಕಾರ, ಈ ಭೂಕಂಪನದ...

Read moreDetails

ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್: ಎಲ್‌ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ರಸ್ತೆ ಕಾಮಗಾರಿಗಳು ಸ್ಥಗಿತ!

Untitled design 2026 04 04T080106.863

ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ನಡುವಿನ ಸತತ ಯುದ್ಧದ ಭೀತಿಯು ಭಾರತದ ಆರ್ಥಿಕತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದೆ. ಹಾರ್ಮುಜ್...

Read moreDetails

ಗಂಟೆಗಟ್ಟಲೆ ಕುಳಿತು ಕೆಲಸ ಮಾಡ್ತೀರಾ? ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು!

Untitled design 2026 04 04T071702.849

ಇತ್ತೀಚಿನ ದಿನಗಳಲ್ಲಿ ಆಫೀಸ್ ಕೆಲಸ, ಮನೆಯಿಂದಲೇ ಕಾರ್ಯನಿರ್ವಹಣೆ (Work From Home) ಮತ್ತು ಆನ್ಲೈನ್ ಅಧ್ಯಯನದಿಂದಾಗಿ ಬಹುತೇಕ ಜನರು ಗಂಟೆಗಟ್ಟಲೆ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ಕಂಪ್ಯೂಟರ್, ಲ್ಯಾಪ್ಟಾಪ್ ಅಥವಾ...

Read moreDetails

ರಾಶಿಭವಿಷ್ಯ: ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿದೆ, ವ್ಯಾಪಾರದಲ್ಲಿ ಲಾಭ

Untitled design 2025 12 04T070243.618

ಇಂದಿನ ದಿನವು ಎಲ್ಲಾ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡಲಿದೆ. ವ್ಯಾಪಾರದಲ್ಲಿ ಸ್ಪಷ್ಟತೆ, ಹಣಕಾಸಿನ ನಿಯಂತ್ರಣ ಮತ್ತು ಸಂಬಂಧಗಳಲ್ಲಿ ನಂಬಿಕೆ ಇವು ದಿನದ ಪ್ರಮುಖ ಅಂಶಗಳಾಗಿವೆ. ವೃತ್ತಿಜೀವನದಲ್ಲಿ ಹೊಸ...

Read moreDetails

CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು

Untitled design 2026 04 03T233425.653

ಚೆನ್ನೈನ ಐತಿಹಾಸಿಕ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್‌ 2026ರ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ...

Read moreDetails

ಒಂಟಿತನ ಧೂಮಪಾನಕ್ಕಿಂತಲೂ ಅಪಾಯಕಾರಿ: ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು

Untitled design 2026 04 03T231430.610

ಇಂದಿನ ವೇಗದ ಬದುಕಿನಲ್ಲಿ “ಒಂಟಿತನ” ಎಂಬುದು ಕೇವಲ ಒಬ್ಬರೇ ಇರುವ ಸ್ಥಿತಿ ಅಲ್ಲ, ಅದು ಮನಸ್ಸಿನ ಆಳದಲ್ಲಿ ಮೂಡುವ ಒಂದು ನೋವು. ಇತ್ತೀಚಿನ ಅಧ್ಯಯನಗಳು ಒಂಟಿತನವು ಧೂಮಪಾನಕ್ಕಿಂತಲೂ...

Read moreDetails

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

Untitled design 2026 04 03T225510.348

ಬೆಂಗಳೂರು, ಏಪ್ರಿಲ್ 03: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸುಸಂದರ್ಭದಲ್ಲಿ, ಕರ್ನಾಟಕ ಸರ್ಕಾರವು...

Read moreDetails

America-Iran war: ಅಮೆರಿಕದ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದ ಇರಾನ್‌

Untitled design 2026 04 03T224015.042

ಟೆಹ್ರಾನ್, ಏ. 3: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ 35ನೇ ದಿನಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ, ಇರಾನ್ ಒಂದು ಸ್ಫೋಟಕ ಹೇಳಿಕೆ ನೀಡಿದೆ. ಅಮೆರಿಕದ ಅತ್ಯಾಧುನಿಕ ಎಫ್-35 ಲೈಟ್ನಿಂಗ್ 2 ಮತ್ತು ಎಫ್-15ಇ...

Read moreDetails

IPL 2026: ಆಯುಷ್ ಮ್ಹಾತ್ರೆ ಅರ್ಧಶತಕ, ಚೆನ್ನೈಗೆ 209 ರನ್‌ಗಳ ಗುರಿ ನೀಡಿದ ಪಂಜಾಬ್

Untitled design 2026 04 03T221149.569

ಚೆನ್ನೈ, ಏ. 3: ಐಪಿಎಲ್ 2026ರ ಸೀಸನ್‌ನ ಏಳನೇ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ...

Read moreDetails

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

Untitled design 2026 04 03T215836.312

ನವೀನ್‍ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು...

Read moreDetails

ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು

Untitled design 2026 04 03T212113.449

ಬೆಂಗಳೂರು, ಏ. 3: ಬೆಂಗಳೂರು ನಗರದ ಕೋರಮಂಗಲದಲ್ಲಿ ಲಿಫ್ಟ್‌ನಲ್ಲಿ ಸಿಲುಕಿದ್ದ ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಕೇವಲ 8 ನಿಮಿಷಗಳಲ್ಲಿ ರಕ್ಷಣೆ ಮಾಡಿರುವ ಘಟನೆ ಸಾರ್ವಜನಿಕರ ಮೆಚ್ಚುಗೆಗೆ...

Read moreDetails

ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್

Untitled design 2026 04 03T203214.627

ಜೆರುಸಲೇಂ, ಏ. 3: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ 35ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ದೇಶದ...

Read moreDetails

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

Untitled design 2026 04 03T194709.464

ಶಿರಸಿ, ಏ. 3: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಎಂಬಲ್ಲಿ ಎರಡು ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಡುವೆ ನಡೆದ...

Read moreDetails

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

Untitled design 2026 04 03T192615.370

ಚೆನ್ನೈ, ಏ. 3: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಒಂದೇ ಹಂತದಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ....

Read moreDetails

ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು

Untitled design 2026 04 03T183956.128

ಚಿಕ್ಕಬಳ್ಳಾಪುರ, ಏ. 03: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪ್ರಭಾವ ಈಗ ಕರ್ನಾಟಕದ ಚಿಕ್ಕಬಳ್ಳಾಪುರದ ತರಕಾರಿ ಬೆಳೆಗಾರರ ಮೇಲೂ ತಟ್ಟಿದೆ. ವಾಣಿಜ್ಯ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ...

Read moreDetails

ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ

Untitled design 2026 04 03T175748.218

ಹುಬ್ಬಳ್ಳಿ (ಏ. 03): ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಎಂಬುವನು ಅವನ ಮನೆಯಲ್ಲಿ ಅತ್ಯಾಚಾರ ಎಸಗಿದ್ದಲ್ಲದೇ, ಅದರ...

Read moreDetails

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Untitled design 2026 04 03T171110.310

ಬೆಂಗಳೂರು (ಏ. 03): ಖ್ಯಾತ ಮಾಜಿ ಲೋಕಾಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (80) ಗುರುವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ವೇದಿಕೆಯ ಮೇಲೆಯೇ...

Read moreDetails

ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ

Untitled design 2026 04 03T163414.306

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮತ್ತು ಪ್ರತಿಯೊಬ್ಬ ನಾಗರಿಕನಿಗೆ ತಮ್ಮ ಮತದಾನದ ಹಕ್ಕನ್ನು ಸುಗಮವಾಗಿ ಚಲಾಯಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು...

Read moreDetails

ಪಾಕ್‌ನಲ್ಲಿ ಇಂಧನ ಬೆಲೆ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ ₹458, ಡೀಸೆಲ್ ₹520ಗೆ ಹೆಚ್ಚಳ

Untitled design 2026 04 03T153734.824

ಆರ್ಥಿಕ ಬಿಕ್ಕಟ್ಟಿನಿಂದ ನಲುಗಿರುವ ಪಾಕಿಸ್ತಾನಕ್ಕೆ ಇರಾನ್ ಜೊತೆಗಿನ ಉದ್ವಿಗ್ನತೆ ಮತ್ತೊಂದು ದೊಡ್ಡ ಆಘಾತ ನೀಡಿದೆ. ದೇಶದಲ್ಲಿ ತೀವ್ರ ಇಂಧನ ಕೊರತೆ ಉಂಟಾಗಿದ್ದು, ಇದರ ಪರಿಣಾಮವಾಗಿ ಪಾಕಿಸ್ತಾನ ಸರ್ಕಾರ...

Read moreDetails

IPL 2026: ಕೋಲ್ಕತಾಗೆ ಭಾರೀ ಸೋಲು, SRHಗೆ ಮೊದಲ ಜಯ

Untitled design 2026 04 02T232249.748

ಕೋಲ್ಕತಾ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಕೋಲ್ಕತಾ ನೈಟ್ ರೈಡರ್ಸ್ (KKR) ವಿರುದ್ಧ 65 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ....

Read moreDetails

ಧೋನಿ-ಕಪಿಲ್ ದೇವ್ ಬಳಿ ಕ್ಷಮೆ ಕೇಳಿದ ಯುವರಾಜ್ ಸಿಂಗ್..ಕಾರಣವೇನು?

Untitled design 2026 04 02T230620.690

ನವದೆಹಲಿ: ತಮ್ಮ ತಂದೆ ಯೋಗರಾಜ್ ಸಿಂಗ್ ಅವರ ಸತತ ವಿವಾದಾತ್ಮಕ ಹೇಳಿಕೆಗಳಿಂದಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್‌ ಯುವರಾಜ್ ಸಿಂಗ್, ದಿಗ್ಗಜ ನಾಯಕರಾದ ಕಪಿಲ್ ದೇವ್ ಮತ್ತು...

Read moreDetails

ಆರ್‌ಸಿಬಿ ಪರ ಆಡಲು ಕೋರ್ಟ್ ಮೆಟ್ಟಿಲೇರಿದ ನುವಾನ್ ತುಷಾರ

Untitled design 2026 04 02T224320.421

ಕೊಲಂಬೊ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಕಣಕ್ಕಿಳಿಯಲು ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ್ ಅವರು ಈಗ ನ್ಯಾಯಾಲಯದ...

Read moreDetails

ಕನ್ನಡತಿ ಸೀರಿಯಲ್ ನಾಯಕಿ ಈಗ ಫುಲ್​ ಟೈಂ ನಿರ್ದೇಶಕಿ..!

Untitled design 2026 04 02T222131.382

ಕನ್ನಡತಿ ಸೀರಿಯಲ್ ಖ್ಯಾತಿಯ ನಟಿ ರಂಜನಿ ರಾಘವನ್ ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ಇದೇ ಸಮಯದಲ್ಲಿಯೇ ಇವರ ಮೊದಲ ನಿರ್ದೇಶನದ ‘ಡಿ ಡಿ ಢಿಕ್ಕಿ’ ಚಿತ್ರದ ಶೂಟಿಂಗ್ ಕಂಪ್ಲೀಟ್...

Read moreDetails

ಏಪ್ರಿಲ್ 10ಕ್ಕೆ ಪೀಟರ್ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ

Untitled design 2026 04 02T211534.586

ಪೀಟರ್.... ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ಈಗಾಗ್ಲೇ ಮೂರು ವಿಶಿಷ್ಠ ಹಾಡುಗಳಿಂದ ಗಮನ ಸೆಳೆದಿರೋ...

Read moreDetails

ಐಪಿಎಲ್ ಪಂದ್ಯ ಹಿನ್ನೆಲೆ ಏ.5ರಂದು ಬೆಂಗಳೂರಲ್ಲಿ ಮೆಟ್ರೋ ಸೇವೆ ವಿಸ್ತರಣೆ

Untitled design 2026 04 02T210701.513

ಬೆಂಗಳೂರು (ಏಪ್ರಿಲ್ 02): ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಪ್ರಿಲ್ 5, 2026ರಂದು ನಡೆಯಲಿರುವ ಟಾಟಾ ಐಪಿಎಲ್ ಟಿ-20 ಪಂದ್ಯದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ...

Read moreDetails

ನಾವು ಈಗ ಮೂವರು..ರಶ್ಮಿಕಾ ಮಾತು ವೈರಲ್: ಪ್ರೆಗ್ನೆನ್ಸಿ ವಿಚಾರ ಸತ್ಯವೇ?

Untitled design 2026 04 02T204808.146

ಮುಂಬೈ (ಏಪ್ರಿಲ್ 02): ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆಯಾಗಿ ಸುದ್ದಿಯಲ್ಲಿದ್ದಾರೆ. ಈಗ ಅವರೊಂದಿಗೆ ಮತ್ತೊಬ್ಬರು ಸೇರಿಕೊಂಡಿದ್ದಾರೆ ಎಂಬ ರಶ್ಮಿಕಾ ಅವರ ಇನ್ಸ್ಟಾಗ್ರಾಮ್ ವಿಡಿಯೋ...

Read moreDetails

ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಗಂಡ

Untitled design 2026 04 02T201019.296

ಬೆಂಗಳೂರು (ಏಪ್ರಿಲ್ 02): ಹಣ ಮತ್ತು ಆಸ್ತಿಯ ವಿಚಾರವಾಗಿ ನಡೆದ ಗಲಾಟೆಯೊಂದು ದುರಂತದಲ್ಲಿ ಅಂತ್ಯಗೊಂಡಿದೆ. ಪತ್ನಿಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ...

Read moreDetails

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್

Untitled design 2026 04 02T193955.909

ಸಿನಿಮಾ ಪತ್ರಕರ್ತರ ಹೆಮ್ಮೆಯ 7ನೇ ವರ್ಷದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. 2025ನೇ ಸಾಲಿನಲ್ಲಿ...

Read moreDetails

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಭಾನುವಾರ 2 ಗಂಟೆ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ

Untitled design 2026 04 02T190011.625

ಬೆಂಗಳೂರು (ಏಪ್ರಿಲ್ 02): ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ (ಬೆಂಗಳೂರು ಮೆಟ್ರೋ ರೈಲು ನಿಗಮ) ಮಹತ್ವದ ಎಚ್ಚರಿಕೆ ನೀಡಿದೆ. ಮುಂಬರುವ ಭಾನುವಾರ, ಏಪ್ರಿಲ್ 5...

Read moreDetails

ಕಲ್ಲಿದ್ದಲು ಕಳ್ಳಸಾಗಣೆ ಕೇಸ್‌‌: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Untitled design 2026 04 02T173328.060

ನವದೆಹಲಿ: ಪಶ್ಚಿಮ ಬಂಗಾಳದ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮೂರು ಪ್ರಮುಖ ನಗರಗಳಲ್ಲಿ ಏಕಕಾಲಿಕ ದಾಳಿ ನಡೆಸಿದೆ. ದೆಹಲಿ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿರುವ...

Read moreDetails

ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿದ ಟೆಕ್ಕಿ: ಲವ್ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಾಯಾಂಗನೆ

Untitled design 2026 04 02T170327.324

ಬೆಂಗಳೂರು: ಪ್ರೀತಿ ಮತ್ತು ಮದುವೆಯ ಆಮಿಷ ತೋರಿಸಿ ಸೈಬರ್ ವಂಚಕಿ ಒಬ್ಬಳು ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು 18 ಲಕ್ಷ ರೂಪಾಯಿಗಳಷ್ಟು ಮೋಸ ಮಾಡಿರುವ ಘಟನೆ ನಡೆದಿದೆ....

Read moreDetails

ಟ್ರೇಲರ್‌ನಲ್ಲೇ ಮೋಡಿ ಮಾಡಿದ ‘ಟೆರರ್’ ಚಿತ್ರ ಏಪ್ರಿಲ್ 10ರಂದು ಬಿಡುಗಡೆ

Untitled design 2026 04 02T163424.023

ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ "ಟೆರರ್" ಚಿತ್ರ ಆರಂಭದಿಂದ ಸಾಕಷ್ಟು ಸದ್ದು...

Read moreDetails

ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ

Untitled design 2026 04 02T161401.062

ನವದೆಹಲಿ (ಏಪ್ರಿಲ್ 2): ಭಾರತೀಯ ಚಿತ್ರಕಲಾ ಪ್ರಪಂಚಕ್ಕೆ ಅಮೂಲ್ಯ ಕೊಡುಗೆ ನೀಡಿದ ದಂತಕತೆ ರಾಜಾ ರವಿವರ್ಮ (Raja Ravi Varma) ಅವರ ಕುಂಚದಿಂದ ರಚಿತವಾದ ‘ಯಶೋದಾ ಮತ್ತು ಕೃಷ್ಣ’...

Read moreDetails

ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

Untitled design 2026 04 02T155858.434

ಬೆಂಗಳೂರು (ಏಪ್ರಿಲ್ 2): ರಾಜ್ಯದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಹಣ ಬಿಡುಗಡೆಯನ್ನು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ತಡೆಹಿಡಿಯಬೇಕೆಂದು ಕೋರಿ...

Read moreDetails
Page 1 of 63 1 2 63

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist