ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್ಗೆ ‘ಆ’ ನೋವಂತೆ..!
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಯಾವುದೇ ಸಿನಿಮಾ ಅಥವಾ ಅಭಿಮಾನಿಗಳ ವಿಚಾರದಿಂದಲ್ಲ, ಜೈಲಿನೊಳಗಿನ ಅವರ ವರ್ತನೆಯೇ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಯಾವುದೇ ಸಿನಿಮಾ ಅಥವಾ ಅಭಿಮಾನಿಗಳ ವಿಚಾರದಿಂದಲ್ಲ, ಜೈಲಿನೊಳಗಿನ ಅವರ ವರ್ತನೆಯೇ...
Read moreDetailsಬೆಂಗಳೂರು : ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆ, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷದ...
Read moreDetailsಚೆನ್ನೈ:ತಮಿಳುನಾಡಿನ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅಂತ್ಯ ಹಾಡಿದ್ದಾರೆ. ತಮ್ಮ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್...
Read moreDetailsವಾಷಿಂಗ್ಟನ್, ಮೇ 13: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಸಮಸ್ಯೆಯ ವಿಚಾರದಲ್ಲಿ ಚೀನಾದ ಸಹಾಯ ಅಥವಾ ಮಧ್ಯಸ್ಥಿಕೆಯ ಆಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚೀನಾ ಪ್ರವಾಸಕ್ಕೆ ತೆರಳುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಅವರು,...
Read moreDetailsಚೆನ್ನೈ, ಮೇ 13: ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ನಟ ವಿಜಯ್ ನೇತೃತ್ವದ ಟಿವಿಕೆ (TVK) ಸರ್ಕಾರ ವಿಧಾನಸಭೆಯಲ್ಲಿ ನಡೆದ ಮಹತ್ವದ ವಿಶ್ವಾಸಮತ ಪರೀಕ್ಷೆಯಲ್ಲಿ ಭರ್ಜರಿ...
Read moreDetailsದಾವಣಗೆರೆ, ಮೇ 13: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಅವರ ವಿರುದ್ಧ ಬಾಲಕನ ಮೇಲಿನ ದೌರ್ಜನ್ಯ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ...
Read moreDetailsಗುರುಗ್ರಾಮ್, ಮೇ 13: ಕಾಂಗ್ರೆಸ್ ಅಧಿನಾಯಕಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ (79) ಅವರು ಹರ್ಯಾಣದ ಗುರುಗ್ರಾಮ್ನಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಗಾಗಿ ಅವರನ್ನು...
Read moreDetailsನವದೆಹಲಿ, ಮೇ 13: ದೇಶೀಯ ಮಾರುಕಟ್ಟೆಯಲ್ಲಿ ಕಳೆದ ಹಲವು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ಇಂದು (ಬುಧವಾರ) ಒಮ್ಮೆಲೇ ಭಾರೀ ಏರಿಕೆಯಾಗಿದೆ. ಕೇಂದ್ರ ಸರ್ಕಾರವು ಅಮೂಲ್ಯ ಲೋಹಗಳ ಮೇಲಿನ ಆಮದು...
Read moreDetailsಪುದುಚೇರಿ/ಚೆನ್ನೈ, ಮೇ 13: ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ (AINRC) ಮುಖ್ಯಸ್ಥ ಎನ್. ರಂಗಸ್ವಾಮಿ ಅವರು ಇಂದು ಐದನೇ ಬಾರಿಗೆ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ...
Read moreDetailsಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದ ದಿಲೀಪ್ ರಾಜ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾಗಿರುವುದು ಅಭಿಮಾನಿಗಳು ಹಾಗೂ ಕಲಾವಿದರಲ್ಲಿ ಆಘಾತವನ್ನುಂಟುಮಾಡಿದೆ....
Read moreDetailsಬೆಂಗಳೂರು, ಮೇ 13: ಕನ್ನಡ ಕಿರುತೆರೆ ಹಾಗೂ ಚಲನಚಿತ್ರ ರಂಗದ ಹಿರಿಯ ನಟ, ಯಶಸ್ವಿ ನಿರ್ಮಾಪಕ ಮತ್ತು ಡಬ್ಬಿಂಗ್ ಕಲಾವಿದ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.. ಅವರ ಅಕಾಲಿಕ ನಿಧನವು...
Read moreDetailsನವದೆಹಲಿ, ಮೇ 13: ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕ ತೈಲ ಮಾರುಕಟ್ಟೆಯನ್ನು ತೀವ್ರವಾಗಿ ಅಲುಗಾಡಿಸುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮೇ 13, 2026ರಂದು ಸ್ಥಿರವಾಗಿಯೇ...
Read moreDetailsಲಕ್ನೋ, ಬುಧವಾರ: ಸಮಾಜವಾದಿ ಪಕ್ಷದ (ಸಪಾ) ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಸಹೋದರ ಪ್ರತೀಕ್ ಯಾದವ್ (38) ಬುಧವಾರ ಬೆಳಿಗ್ಗೆ...
Read moreDetailsನವದೆಹಲಿ: ಬಂಗಾರ ಪ್ರಿಯರಿಗೆ ಕಹಿ ಸುದ್ದಿಯೊಂದು ಬಂದಿದೆ. ಚಿನ್ನ (Gold) ಮತ್ತು ಬೆಳ್ಳಿಯ (Silver) ಬೆಲೆ ಮತ್ತಷ್ಟು ಏರುವ ಮುನ್ಸೂಚನೆಗಳ ನಡುವೆ, ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ...
Read moreDetailsಬೆಂಗಳೂರು: ಕರ್ನಾಟಕದ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆಯಾಗಿದೆ.ಕರಾವಳಿ ಪ್ರದೇಶದಲ್ಲಿ ಈಗ ಮತ್ತೆ ಉಷ್ಣ ಅಲೆ (Heatwave) ಆತಂಕ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಜೊತೆಗೆ...
Read moreDetailsಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ಗೆ 40 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಅವರ ಪತ್ನಿ ಹಾಗೂ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್...
Read moreDetailsಇಂದಿನ ವೇಗದ ಜೀವನಶೈಲಿ, ಅಸಮತೋಲನ ಆಹಾರ ಪದ್ಧತಿ ಮತ್ತು ಒತ್ತಡದ ಕಾರಣದಿಂದಾಗಿ ಅಸಿಡಿಟಿ (Acidity), ಎದೆಯುರಿ (Heartburn) ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳು ಬಹುತೇಕ ಎಲ್ಲ ವಯೋಮಾನದವರಲ್ಲಿ ಸಾಮಾನ್ಯವಾಗಿವೆ....
Read moreDetailsಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಬುಧವಾರವು ಹಲವು ರಾಶಿಗಳವರಿಗೆ ಮಿಶ್ರ ಫಲಗಳನ್ನು ನೀಡಲಿದೆ. ಕೃಷಿಯಲ್ಲಿ ಹೊಸ...
Read moreDetailsಚೆನ್ನೈ: ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್ಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಟಿವಿಕೆ ಪಕ್ಷ ಮಹತ್ವದ ಮನವಿಯನ್ನು ಮಾಡಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ...
Read moreDetailsದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಹಣ ಹಾಕಿರುವ ಬಾಲನ್ ದಿ ಬಾಯ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜೂನ್ 19ಕ್ಕೆ ಈ...
Read moreDetailsಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾದ ಬೆನ್ನಲ್ಲೇ ಡಿಎಂಕೆ ನಾಯಕ ಹಾಗೂ ನೂತನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸನಾತನ ಧರ್ಮದ ಕುರಿತು ವಿವಾದಾತ್ಮಕ...
Read moreDetailsಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಬೇಕಿದ್ದ ಮಾರ್ಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಪ್ರಕರಣ ಈಗ ಮತ್ತಷ್ಟು ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಕೇವಲ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು,...
Read moreDetailsನವದೆಹಲಿ: ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET UG 2026 ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 3,...
Read moreDetailsಗುವಾಹಟಿ, ಮೇ 12: ಅಸ್ಸಾಂನ ರಾಜಕಾರಣದಲ್ಲಿ ಐತಿಹಾಸಿಕ ಕ್ಷಣ ಸಾಕ್ಷಿಯಾಯಿತು. ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2026ರ ವಿಧಾನಸಭಾ...
Read moreDetailsಬೆಂಗಳೂರು, ಮೇ 12: ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಮುಖಾಮುಖಿ ಪಂದ್ಯ ಅಭಿಮಾನಿಗಳಿಗೆ ಕೊನೆಯ ಕ್ಷಣದವರೆಗೂ ಭರ್ಜರಿ...
Read moreDetailsಮೇ 12, 2026: ಪ್ರತಿವರ್ಷ ಮೇ 12 ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ದಾದಿಯರ ದಿನ (International Nurses Day) ವನ್ನು ಆಚರಿಸಲಾಗುತ್ತದೆ. ರೋಗಿಗಳ ಆರೈಕೆ, ಅವರಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲ...
Read moreDetailsಶಿವಮೊಗ್ಗ: ದೇಶದಲ್ಲಿ ಅಕಾಲಿಕ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಜಲಕಂಟಕ ಹಾಗೂ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ...
Read moreDetailsನವದೆಹಲಿ, ಮೇ 12: ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿನ ಏರಿಳಿತಗಳ ನಡುವೆ ಭಾರತದಲ್ಲಿ ಇಂದು (ಮೇ 12) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ತೈಲ ಮಾರುಕಟ್ಟೆ ಕಂಪನಿಗಳು...
Read moreDetailsನವದೆಹಲಿ: ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಉಂಟಾಗಿರುವ ಅನಿಶ್ಚಿತತೆಗಳ ನಡುವೆಯೇ ಚಿನ್ನದ ದರದಲ್ಲಿ ಮತ್ತೆ ಏರಿಳಿತ ಕಾಣಿಸಿಕೊಳ್ಳುತ್ತಿದೆ. ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ, ಜಾಗತಿಕ ಆರ್ಥಿಕ ಆತಂಕ...
Read moreDetailsಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನರ ಗಮನ ಸೆಳೆಯುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಧಾರ್ಮಿಕ...
Read moreDetailsಯಾದಗಿರಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ ಯಾದಗಿರಿ ಜಿಲ್ಲೆಯ...
Read moreDetailsಬೆಂಗಳೂರು, ಮೇ 12: ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೊಳಿಸಿದೆ.. ಮೇ 11ರಿಂದ ಅಧಿಕೃತವಾಗಿ ಜಾರಿಗೆ ಬಂದಿರುವ ಈ ಹೊಸ ನೀತಿಯಡಿಯಲ್ಲಿ,...
Read moreDetailsಬೆಂಗಳೂರು, ಮೇ 12: ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ...
Read moreDetailsಐಪಿಎಲ್ 2026ರ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ತನ್ನ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಭಾರೀ ಮೊತ್ತದ ಗುರಿಯನ್ನು...
Read moreDetailsಇತ್ತೀಚಿನ ದಿನಗಳಲ್ಲಿ ಅನೇಕರು “ಯಾವಾಗಲೂ ನಿದ್ರೆ ಬರುತ್ತಿದೆ”, “ಹಗಲಲ್ಲೂ ಕಣ್ಣು ತೆರೆಯಲು ಆಗುತ್ತಿಲ್ಲ” ಎಂದು ದೂರುತ್ತಿದ್ದಾರೆ. ಕೆಲವರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸಿದರೂ, ವೈದ್ಯಕೀಯ ತಜ್ಞರ...
Read moreDetailsಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಮಂಗಳವಾರವು ಕೆಲ ರಾಶಿಗಳಿಗೆ ಶುಭಫಲ ನೀಡಿದರೆ, ಇನ್ನೂ ಕೆಲವು ರಾಶಿಯವರು...
Read moreDetailsಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದಿಂದ ರಾಜ್ಯದಾದ್ಯಂತ...
Read moreDetailsಭಾರತೀಯ ನೌಕಾಪಡೆಯ ಉಪ ಮುಖ್ಯಸ್ಥರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಅವರ ಹೆಸರಿನಲ್ಲಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಅವರು “ಪಾಕಿಸ್ತಾನವು...
Read moreDetailsರಾಯ್ಪುರ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಗೆಲುವು ಸಾಧಿಸಿತು. ಆದರೆ ಈ ಗೆಲುವಿನ ಸಂಭ್ರಮದ ನಡುವೆಯೇ...
Read moreDetailsಗುಜರಾತ್:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯಲ್ಲಿ ಐತಿಹಾಸಿಕ ಸೋಮನಾಥ ದೇವಾಲಯದ ಅಮೃತಮಹೋತ್ಸವದಲ್ಲಿ ಭಾಗಿಯಾಗಿ, ವಿಶೇಷ ಧಾರ್ಮಿಕ ವಿಧಿವಿಧಾನಗಳು ಮತ್ತುಕುಂಭಾಭಿಷೇಕವನ್ನು ಭವ್ಯವಾಗಿ ನೆರವೇರಿಸಿದರು. 75...
Read moreDetailsಮುಂಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧ ಭೀತಿ ಮತ್ತು ಜಾಗತಿಕ ತೈಲ ಪೂರೈಕೆಯ ಮೇಲೆ ಉಂಟಾಗಿರುವ ಅನಿಶ್ಚಿತತೆ ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಇಂದಿನ ವಹಿವಾಟಿನಲ್ಲಿ...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್ 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಜಯ ದಾಖಲಿಸಿದೆ. ರಾಯ್ಪುರದಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು...
Read moreDetailsನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸುತ್ತಿರುವ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಒಂದು ವರ್ಷದವರೆಗೆ ಅನಗತ್ಯ ಚಿನ್ನ ಖರೀದಿ...
Read moreDetailsಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಚಂದ್ರನಾಥ್ ರಥ್ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ...
Read moreDetailsಮೇ 11, 2026 ರಂದು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಏರಿಳಿತಗಳ ಹೊರತಾಗಿ,...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ರಾಯ್ಪುರದಲ್ಲಿ ನಡೆದ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಕನಿಷ್ಠ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆ...
Read moreDetailsಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರ ಹೊಸ ಲುಕ್ ಮತ್ತು ಕಲಾತ್ಮಕ ಟ್ಯಾಟೂ...
Read moreDetailsಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಮಕ್ಕಳಲ್ಲಿ ರಕ್ತಹೀನತೆ (Anemia) ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ವೈದ್ಯರು ಮತ್ತು ಪೋಷಕರಲ್ಲಿ ಚಿಂತೆ ಮೂಡಿಸಿದೆ. ರಕ್ತಹೀನತೆ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗುವುದು....
Read moreDetailsಬೆಂಗಳೂರು, ಮೇ 11: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ...
Read moreDetailsಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ...
Read moreDetailsನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಕೊನೆಯ ಓವರ್ನ ರೋಮಾಂಚಕ ನಾಟಕದ ಬಳಿಕ ಮುಂಬೈ ಇಂಡಿಯನ್ಸ್ (MI) ವಿರುದ್ಧ...
Read moreDetailsಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಸೋಮವಾರವು ಹಲವು ರಾಶಿಯವರಿಗೆ ಹೊಸ ಅವಕಾಶಗಳು ಹಾಗೂ ಸವಾಲುಗಳನ್ನು ತಂದಿದೆ....
Read moreDetailsರಾಕಿಂಗ್ ಸ್ಟಾರ್ ಯಶ್ ಅಂದ್ರೆ ಹಾಗೇನೆ, ಅವರು ಮಾಡೋದೆಲ್ಲಾ ಡಿಫರೆಂಟ್, ಪ್ಲ್ಯಾನ್ ಮಾಡೋದೆಲ್ಲಾ ನೆಕ್ಸ್ಟ್ ಲೆವೆಲ್. ಕೆಜಿಎಫ್ ಆಯ್ತು, ಈಗ 'ಟಾಕ್ಸಿಕ್' ಸರದಿ. ಆದರೆ ಇಲ್ಲಿ ಕೇವಲ...
Read moreDetailsಟೆಹ್ರಾನ್/ಬಾಗ್ದಾದ್: ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ ಸ್ಟ್ರೀಟ್ ಜರ್ನಲ್ನ ಸಂಚಲನ ವರದಿಯೊಂದು ತಿಳಿಸಿರುವ ಪ್ರಕಾರ, ಇಸ್ರೇಲ್ ತನ್ನ ಪ್ರಬಲ ವೈರಿ ಇರಾನ್ ವಿರುದ್ಧದ ಕಾರ್ಯಾಚರಣೆಗಾಗಿ ಇರಾಕ್ನ ಪಶ್ಚಿಮ...
Read moreDetailsಹೈದರಾಬಾದ್: ತೆಲುಗು ಸಿನಿಮಾ ಇಂಡಸ್ಟ್ರಿಯ ಸೂಪರ್ಸ್ಟಾರ್ 'ರೌಡಿ ಬಾಯ್' ವಿಜಯ್ ದೇವರಕೊಂಡ ಅವರು ತಮ್ಮ 37ನೇ ಹುಟ್ಟುಹಬ್ಬವನ್ನು (ಮೇ 9) ಅದ್ಧೂರಿಯಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ವಿಜಯ್ ಪತ್ನಿ,...
Read moreDetailsಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಿಂದ ಗೆಲುವು...
Read moreDetailsಸ್ಯಾಂಡಲ್ವುಡ್ನಲ್ಲಿ ನಾಯಕಿಯರು ಬರುತ್ತಾರೆ, ಹೋಗುತ್ತಾರೆ. ಆದ್ರೆ ದಶಕ ಕಳೆದರೂ ಅದೇ ಕ್ರೇಜ್, ಅದೇ ಸೌಂದರ್ಯ ಮತ್ತು ಅದೇ 'ಡಿಂಪಲ್' ಜಾದೂ ಉಳಿಸಿಕೊಂಡಿರುವ ನಟಿ ಎಂದರೆ ಬುಲ್ ಬುಲ್...
Read moreDetailsಬೆಳ್ಳಿತೆರೆಯ 'ದಳಪತಿ' ಈಗ ತಮಿಳು ನಾಡಿನ 'ಅಧಿಪತಿ'. 118 ವಿಘ್ನಗಳು, ನೂರಾರು ಸವಾಲುಗಳ ನಡುವೆ ವಿಜಯ್ ಎಂಬ ಅಶ್ವಮೇಧ ಯಾಗ ಇಂದು ಸಿಎಂ ಗದ್ದುಗೆಯ ಮೇಲೆ ವಿಜಯ...
Read moreDetailsಚೆನ್ನೈ: ತಮಿಳುನಾಡಿನಲ್ಲಿ ಇಂದಿನಿಂದ ದಳಪತಿ ವಿಜಯ್ ಯುಗ ಆರಂಭವಾಗಿದೆ. ನಟ ವಿಜಯ್ ಅವರು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 9 ಮಂದಿ ಸಚಿವರು ಪದಗ್ರಹಣ ಮಾಡಿದ್ದಾರೆ....
Read moreDetailsಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯ ಫತೇಹ್ ಖೇಲ್ ಪ್ರದೇಶದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ಸಂಭವಿಸಿದ್ದು, ಕನಿಷ್ಠ 15 ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳಿಂದ...
Read moreDetailsಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮ್ಮ ಪಕ್ಷದ ‘ಗ್ಯಾರಂಟಿ’ ಮಾತುಗಳನ್ನು ಈಡೇರಿಸಲು ಆರಂಭಿಸಿದ್ದಾರೆ. ಗೃಹ ಬಳಕೆದಾರರಿಗೆ ತಿಂಗಳಿಗೆ 200 ಯೂನಿಟ್ಗಳವರೆಗೆ...
Read moreDetailsಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದರೂ, ಸರ್ಕಾರ ರಚನೆ ಪ್ರಕ್ರಿಯೆ ಮಾತ್ರ ಇನ್ನೂ ಗೊಂದಲದಲ್ಲೇ ಮುಂದುವರಿದಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ...
Read moreDetailsಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ "ಪಿಚ್ಚರ್". ಸಂದೀಪ...
Read moreDetailsಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಈ ಘಟನೆ ತೀವ್ರ ಆತಂಕ ಮೂಡಿಸಿದೆ. ಪ್ರಧಾನಿಯವರ ಭದ್ರತೆಯಲ್ಲಿ ಇದೊಂದು ದೊಡ್ಡ ಲೋಪವಾಗಿದ್ದು, ಪೊಲೀಸರು...
Read moreDetailsಬೆಂಗಳೂರು: ಪ್ರಧಾನಿ Narendra Modi ಅವರು ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ನಗರದ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಬಿಜೆಪಿ...
Read moreDetailsಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿದಳಪತಿ ವಿಜಯ್ಅವರು ಅಧಿಕಾರ ಸ್ವೀಕರಿಸಿ ನೀಡಿದ ಮೊದಲ ಭಾಷಣ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ರಾಜಕೀಯ ಪ್ರವೇಶದ ನಂತರ ಮೊದಲ ಬಾರಿಗೆ ರಾಜ್ಯದ ಜನರನ್ನು...
Read moreDetailsಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಿರಿಯ ರಾಜಕಾರಣಿ ಡಿ. ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ...
Read moreDetailsಚೆನ್ನೈ: ತಮಿಳು ಚಿತ್ರರಂಗದ ಅಗ್ರ ನಟನಾಗಿ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ನಟ ವಿಜಯ್, ಇದೀಗ ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರಿರುವ ಐತಿಹಾಸಿಕ ಕ್ಷಣ ರಾಜ್ಯ ರಾಜಕೀಯದಲ್ಲೇ ಹೊಸ...
Read moreDetailsಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯೂರು ಕ್ಷೇತ್ರದ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
Read moreDetailsಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ಇಂದು ಐತಿಹಾಸಿಕ ದಿನ. ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚೆನ್ನೈನ...
Read moreDetailsಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಚರಿತ್ರೆ ಸೃಷ್ಟಿಸಿರುವ ನಟ ಮತ್ತು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಕ ವಿಜಯ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚೆನ್ನೈನ...
Read moreDetailsಬೆಂಗಳೂರು: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಅವರು ಇಂದು ಬೆಳಗ್ಗೆ ನಿಧನರಾದರು. ಬೆಂಗಳೂರಿನ ಕೆಂಪೇಗೌಡ...
Read moreDetailsನವದೆಹಲಿ: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಪ್ರದರ್ಶನ ನೀಡಿದೆ. ಫಿನ್ ಆಲೆನ್ ಸ್ಫೋಟಕ ಶತಕದ ಬಲದಿಂದ ಡೆಲ್ಲಿ...
Read moreDetailsವರನಟ ಡಾ. ರಾಜಕುಮಾರ್ ಅವರು ಅದ್ಭುತ ನಟರಷ್ಟೇ ಅಲ್ಲ. ಅದ್ಭುತ ಗಾಯಕರೂ ಕೂಡ. ಅವರ ಸುಮಧುರ ಕಂಠಕ್ಕೆ ಮನ ಸೋಲದವರೆ ಇಲ್ಲ. ಅಂತಹ ಅಪ್ರತಿಮ ಕಲಾವಿದ ಡಾ....
Read moreDetailsಮುಂಬೈ: ಆಪಲ್ ಕಂಪನಿಯು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಶೀಘ್ರದಲ್ಲೇ ಕ್ಯಾಮೆರಾ ಸೌಲಭ್ಯ ಹೊಂದಿರುವ ಹೊಸ ಮಾದರಿಯ ಏರ್ಪಾಡ್ಸ್ಗಳನ್ನು...
Read moreDetailsಚೆನ್ನೈ, ಮೇ 8: ತಮಿಳುನಾಡು ರಾಜಕೀಯ ರಂಗದಲ್ಲಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎಂದುಕೊಂಡಿದ್ದ ವೇಳೆ ಮತ್ತೊಂದು ನಾಟಕೀಯ ಟ್ವಿಸ್ಟ್ ಸಂಭವಿಸಿದೆ. ಟಿವಿಕೆ (TVK) ಮುಖ್ಯಸ್ಥ ವಿಜಯ್ ಅವರು ಬಹುಮತ...
Read moreDetailsಬೆಂಗಳೂರು (ಆನೇಕಲ್) : ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್...
Read moreDetailsಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ರೈತಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು...
Read moreDetailsಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸುವೇಂದು ಅಧಿಕಾರಿ ಅವರು ರಾಜ್ಯಪಾಲ ಆರ್.ಎನ್....
Read moreDetailsಸ್ಯಾಂಡಲ್ವುಡ್ನಲ್ಲಿ ಭರವಸೆಯನ್ನು ಮೂಡಿಸಲು ಅಸುರರು ಬರುತ್ತಿದ್ದಾರೆ. ಕನ್ನಡದ ದಿಗ್ಗಜ ನಟರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು ಪಾರಿಜಾತ ಎಂಬ ಸೂಕ್ಷ್ಮ ಏಳೆಯನ್ನು ಕಲಾತ್ಮಕವಾಗಿ ಚತ್ರಿಕರಿಸಿ "ಅಸುರನ ಕೈಯಲ್ಲಿ ಪಾರಿಜಾತ" ಎಂಬ...
Read moreDetailsಕಲರ್ಸ್ ಕನ್ನಡ ವಾಹಿನಿಯಲ್ಲಿ ವೀಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿರುವ ಧಾರಾವಾಹಿ 'ನಂದಗೋಕುಲ'. ಕೌಟುಂಬಿಕ ಮೌಲ್ಯಗಳ ಜೊತೆಗೆ ಸಣ್ಣಪುಟ್ಟ ಮೋಜಿನ ಪ್ರಸಂಗಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡುತ್ತಿರುವ ಈ ಸೀರಿಯಲ್ನಲ್ಲಿ, ಇದೀಗ...
Read moreDetailsಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್, ನಾಳೆ ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ...
Read moreDetailsಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ‘ಜೈಂಟ್ ಕಿಲ್ಲರ್’ ಎಂದೇ ಖ್ಯಾತರಾಗಿರುವ ಸುವೆಂದು ಅಧಿಕಾರಿ ಅವರು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ...
Read moreDetailsರಾಂಚಿ, ಮೇ 8: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೇವಲ ಕ್ರಿಕೆಟ್ ಮೈದಾನದಲ್ಲೇ ಅಲ್ಲ, ಉದ್ಯಮ ಮತ್ತು ಆರ್ಥಿಕ ಕ್ಷೇತ್ರದಲ್ಲೂ ತಮ್ಮ...
Read moreDetailsಬೆಂಗಳೂರು, ಮೇ 08: ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಗೆ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಸೇವೆಯಲ್ಲಿ ಮೇ 10ರಂದು ತಾತ್ಕಾಲಿಕ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ತಮ್ಮ ಪ್ರಯಾಣವನ್ನು...
Read moreDetailsಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಫಲಿತಾಂಶದ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೊದಲ ಸರ್ಕಾರ ರಚನೆಗೆ ಸಜ್ಜಾಗಿದೆ. ಐತಿಹಾಸಿಕ ಗೆಲುವಿನೊಂದಿಗೆ ಪಾರ್ಟಿಯ...
Read moreDetailsಪಾಟ್ನಾ: ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಈ ಬಿಸಿಯೂಟ ಸೇವಿಸಿದ 250...
Read moreDetailsತಮಿಳುನಾಡು ರಾಜಕೀಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಭಾರೀ ರಾಜಕೀಯ ಹೈಡ್ರಾಮಾ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸರ್ಕಾರ ರಚನೆಗಾಗಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಕಸರತ್ತು...
Read moreDetailsಬೆಂಗಳೂರು (ಮೇ 07): ಕರ್ನಾಟಕದಲ್ಲಿ ಏಪ್ರಿಲ್ ತಿಂಗಳು ಮದ್ಯ ಮಾರಾಟದಿಂದ ಅಬಕಾರಿ ಇಲಾಖೆಗೆ ಇತಿಹಾಸದ ತಿಂಗಳಾಗಿ ದಾಖಲಾಗಿದೆ. ಬೆಲೆ ಏರಿಕೆಯ ನಡುವೆಯೂ ರಾಜ್ಯದಲ್ಲಿ ಮದ್ಯದ ಬೇಡಿಕೆ ಕಡಿಮೆಯಾಗಿಲ್ಲ, ಬದಲಾಗಿ...
Read moreDetailsಮುಂಬೈ: ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ (Suryakumar Yadav) ಅವರಿಗೆ ವೈಯಕ್ತಿಕ ಜೀವನದಲ್ಲಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಳಪೆ ಫಾರ್ಮ್...
Read moreDetailsಮುಂಬೈ: ಮುಂಬೈನ ಪೈಧೋನಿ ಪ್ರದೇಶದಲ್ಲಿ ಕೇವಲ ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಸತ್ತವರು ತಿಂದ ಕಲ್ಲಂಗಡಿ...
Read moreDetailsತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ಎರಡು ದಶಕಗಳನ್ನು ಪೂರೈಸಿರುವ ಸಂಭ್ರಮದಲ್ಲಿದ್ದಾರೆ. ಪ್ರಸ್ತುತ ಗಣೇಶ್ ಅವರು ನಾಯಕರಾಗಿ...
Read moreDetailsಪ್ರಸ್ತುತ ನಡೆಯುತ್ತಿರುವ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಅಭಿಮಾನಿಗಳಿಗೆ ರೋಮಾಂಚಕ ಪಂದ್ಯಗಳನ್ನು ನೀಡುತ್ತಿದ್ದರೂ, ಮೈದಾನದ ಹೊರಗಿನ ವೈಯಕ್ತಿಕ ವರ್ತನೆಗಳಿಂದಲೂ ಸುದ್ದಿಯಾಗುತ್ತಿದೆ. ಅದರಲ್ಲೂ ಮುಂಬೈ...
Read moreDetailsಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ ವಿರುದ್ಧ ರಾಜ್ಯಪಾಲ ಆರ್.ಎನ್....
Read moreDetailsಬೆಂಗಳೂರು, ಮೇ 7: "ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ"...
Read moreDetails2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಲಖನೌದ ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ...
Read moreDetailsಇತ್ತೀಚೆಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಡ್ರೆಸಿಂಗ್ ರೂಮ್ನಲ್ಲಿ ವೇಪಿಂಗ್ ಮಾಡಿ ಸಿಕ್ಕಿಬಿದ್ದಿದ್ದರು. ಆದರೆ ಅವರ ಮೇಲೆ ಬಿಸಿಸಿಐ ದಂಡ ವಿಧಿಸಿತ್ತು. ಆದರೆ ಆ...
Read moreDetailsಸೌತ್ ಸಿನಿದುನಿಯಾದಲ್ಲಿ ಸದ್ಯ ವಿಜಯ್ಗಳದ್ದೇ ವಿಜಯೋತ್ಸವ ಜೋರು. ಒಬ್ಬರು ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ ಮಾಡಿ ಮುಖ್ಯಮಂತ್ರಿ ಪಟ್ಟದತ್ತ ಹೆಜ್ಜೆ ಇಟ್ಟಿರೋ ದಳಪತಿ ವಿಜಯ್ ಆದ್ರೆ. ಮತ್ತೊಬ್ಬರು ತಮ್ಮ...
Read moreDetails