ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

Your paragraph text (20)

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಬರದ ಛಾಯೆ ಆವರಿಸಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ 3,500 ಕ್ಯುಸೆಕ್‌ ಕಾವೇರಿ ನೀರನ್ನು ಹರಿಸಬೇಕು ಎಂದು ಹೇಳುವುದು ಸರಿಯಲ್ಲ. ನಮ್ಮಲ್ಲಿ ಅಗತ್ಯಕ್ಕಿಂತ...

Read moreDetails

ಆ-8ಕ್ಕೆ ಟಾಕ್ಸಿಕ್ ಟ್ರೈಲರ್.. ಇವೆಂಟ್ ಎಲ್ಲಿ ಯಾರೆಲ್ಲಾ ಬರ್ತಾರೆ?

Your paragraph text (19)

ಯಶ್ ಫ್ಯಾನ್ಸ್‌ಗೆ ಡಬಲ್ ಧಮಾಕ. ರಾಮಾಯಣ ಹಾಗೂ ಟಾಕ್ಸಿಕ್ ಟ್ರೈಲರ್‌‌ಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗಲಿದ್ದು, ನಿತ್ಯ ನಿರಂತರವಾಗಿರಲಿದೆ ರಾಕಿಂಗ್ ಸೆಲೆಬ್ರೇಷನ್. ಯೆಸ್.. ರಾಮಾಯಣ ಟ್ರೈಲರ್‌‌ಗೇನೋ...

Read moreDetails

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

Your paragraph text (17)

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ (Cauvery Water Dispute) ಜುಲೈ 31 ರಂದು ಮಂಡ್ಯದಲ್ಲಿ (Mandya) ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಘೋಷಿಸಿದ್ದಾರೆ. ಆ...

Read moreDetails

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Your paragraph text (16)

=ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Price) ಮತ್ತೆ ಕುಸಿತ ಕಂಡಿದ್ದು, ಇಂದು (ಜುಲೈ 29) ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರದಲ್ಲಿ ಗಣನೀಯ...

Read moreDetails

ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್

Your paragraph text (15)

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳನ್ನು ನಡೆಸಲು ಯೋಜಿಸಿರುವ ಗ್ರಾಹಕರು ಮುಂಚಿತವಾಗಿ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಹಬ್ಬಗಳ ಸರಣಿ, ವಾರಾಂತ್ಯದ ಸಾಮಾನ್ಯ ರಜೆಗಳು ಹಾಗೂ...

Read moreDetails

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

Your paragraph text (14)

ಬೆಂಗಳೂರು:  BMTC ಬಸ್ ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಸಂಜಯ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಅವರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ...

Read moreDetails

MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

Your paragraph text (12)

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ (MLC) ಸದಸ್ಯ ಸ್ಥಾನ ಕೊಡಿಸುವುದಾಗಿ ನಂಬಿಸಿ ಸಮಾಜಸೇವೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಂದ ಸುಮಾರು ₹1.50 ಕೋಟಿ ಹಣ ಪಡೆದು ವಂಚಿಸಿರುವ ಆರೋಪದಡಿ...

Read moreDetails

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ

Your paragraph text (11)

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಬಳಿಕ ರುಂಡವನ್ನೇ ಕತ್ತರಿಸಿ, ಅದನ್ನು ಕ್ರಿಕೆಟ್ ಗ್ರೌಂಡ್‌ನಲ್ಲಿ ಇಟ್ಟು ಹೋಗಿರುವ ಶಾಕಿಂಗ್...

Read moreDetails

ಜಪಾನ್‌ನಲ್ಲಿ ಭೂಕಂಪದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಭಾರೀ ಸ್ಫೋಟ: 13 ಮಂದಿ ಬಲಿ

Your paragraph text (8)

ಟೋಕಿಯೋ: ಜಪಾನ್‌ನ ಕುಮಾಮೊಟೊ ಪ್ರಾಂತ್ಯದಲ್ಲಿ ಸಂಭವಿಸಿದ 7.1 ತೀವ್ರತೆಯ ಭೂಕಂಪದ ಕೆಲವೇ ಸಮಯದ ಬಳಿಕ ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಭಾರೀ ಸ್ಫೋಟದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಭೀಕರ ಘಟನೆಗೆ...

Read moreDetails

ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ

Your paragraph text (7)

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನದಂತೆ ಇಂದು (ಜುಲೈ 29) ಬೆಳಿಗ್ಗೆ 6 ಗಂಟೆಗೆ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು (OMCs) ಪರಿಷ್ಕರಿಸಿವೆ. ಅಂತರರಾಷ್ಟ್ರೀಯ...

Read moreDetails

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

Your paragraph text (6)

ಕೈವ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉಕ್ರೇನ್‌ನ ಚೋರ್ನೊಮೊರ್ಸ್ಕ್ (Chornomorsk) ಬಂದರಿನ ಸಮೀಪ ಹಡಗಿನ ಮೇಲೆ ಡ್ರೋನ್...

Read moreDetails

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

Your paragraph text (5)

ಮಂಡ್ಯ: ಮಳೆಯ ಕೊರತೆಯಿಂದ ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ತೀವ್ರ ನೀರಿನ ಅಭಾವ ಎದುರಾಗಿದೆ. ಇದೇ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ...

Read moreDetails

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

Your paragraph text (4)

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ (Cabinet Expansion) ಕಸರತ್ತು ಇದೀಗ ಕ್ರೈಮ್ಯಾಕ್ಸ್ ಹಂತ ತಲುಪಿದ್ದು, ಇವತ್ತು ನೂತನ ಸಚಿವರ...

Read moreDetails

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Your paragraph text (3)

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಕೊಂಚ ವಿರಾಮ ಪಡೆದಿದ್ದರೂ, ಇದೀಗ ಮತ್ತೆ ವಾತಾವರಣದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಜುಲೈ...

Read moreDetails

ಇಂದು ಗುರು ಪೂರ್ಣಿಮೆ: ಮಹತ್ವ, ಪೂಜೆ, ದಾನ-ಧರ್ಮ ಮತ್ತು ಆಧ್ಯಾತ್ಮಿಕ ಸಂದೇಶ ಇಲ್ಲಿದೆ

Your paragraph text (2)

ಭಾರತೀಯ ಸಂಸ್ಕೃತಿಯಲ್ಲಿ ಗುರುಗೆ ದೇವರ ಸಮಾನ ಸ್ಥಾನ ನೀಡಲಾಗಿದೆ. ಜೀವನದಲ್ಲಿ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಮಾರ್ಗವನ್ನು ತೋರಿಸುವ ವ್ಯಕ್ತಿಯೇ ಗುರು. ನಮ್ಮೊಳಗಿನ ಅಜ್ಞಾನ ಎಂಬ ಅಂಧಕಾರವನ್ನು...

Read moreDetails

ಸೌತೆಕಾಯಿ ತಿಂದು ಅಲರ್ಜಿ, ಗ್ಯಾಸ್, ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಪರಿಹಾರ

Your paragraph text (1)

ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ದೇಹವನ್ನು ತಂಪಾಗಿಡಲು ಹಾಗೂ ಹೈಡ್ರೇಟ್‌ ಆಗಿರಿಸಲು ಹೆಚ್ಚಿನವರು ನೀರಿನ ಅಂಶ ಹೆಚ್ಚಿರುವ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುತ್ತಾರೆ. ಅವುಗಳಲ್ಲಿ ಸೌತೆಕಾಯಿ (Cucumber) ಪ್ರಮುಖ...

Read moreDetails

ರಾಶಿಭವಿಷ್ಯ: ಇಂದು ಈ ರಾಶಿಯವರಿಗೆ ಅದೃಷ್ಟ, ಕೆಲವರಿಗೆ ಎಚ್ಚರಿಕೆಯ ದಿನ!

Untitled design 2026 07 29T064109.344

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿಯ ಬುಧವಾರವು ಪ್ರತಿಯೊಂದು ರಾಶಿಯವರಿಗೂ ವಿಭಿನ್ನ ಅನುಭವಗಳನ್ನು ನೀಡಲಿದೆ. ಉದ್ಯೋಗ, ವ್ಯಾಪಾರ,...

Read moreDetails

ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ: ಮಾತುಕತೆ ವಿಫಲವಾದರೆ ಮಿಲಿಟರಿ ದಾಳಿ!

ರದ್ದು (7)

ವಾಷಿಂಗ್ಟನ್ (ಜುಲೈ 28 ) : ಇರಾನ್‌ನೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆಗಳು ವಿಫಲವಾದರೆ ಅಮೆರಿಕ ಅತ್ಯಂತ ಬಲಿಷ್ಠ ಮಿಲಿಟರಿ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್...

Read moreDetails

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

ರದ್ದು (6)

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15ರಿಂದ ಆರಂಭವಾಗಲಿದೆ. ಮೊದಲ ಟೆಸ್ಟ್ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಆಗಸ್ಟ್...

Read moreDetails

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ರದ್ದು (5)

ನವದೆಹಲಿ (ಜುಲೈ. 28) : ಭಾರತೀಯ ಚಿತ್ರರಂಗಕ್ಕೆ ಬಹುಕಾಲದಿಂದ ಎದುರಿಸುತ್ತಿರುವ ಸಮಸ್ಯೆ ಎಂದರೆ ಅದು  ಸಿನಿಮಾ ಪೈರಸಿ. ಇದೀಗ ಕೇಂದ್ರ ಸರ್ಕಾರವು ಸಿನಿಮಾ ಪೈರಸಿ ವಿರುದ್ದ  ಕಠಿಣ...

Read moreDetails

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

ರದ್ದು (3)

ಬೆಂಗಳೂರು (ಜುಲೈ.28 ) : ಐಷಾರಾಮಿ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚನೆ ನಡೆಸುತ್ತಿದ್ದ ಜಾಲವನ್ನು ಆಡುಗೋಡಿ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ...

Read moreDetails

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ರದ್ದು (4)

ನವದೆಹಲಿ (ಜುಲೈ. 28 ) : ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಮೈಲಿಗಲ್ಲು ಸಾಧಿಸಿರುವುದಾಗಿ ವರದಿಯಾಗಿದೆ. ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಫಾಲೋವರ್ಸ್...

Read moreDetails

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ರದ್ದು (2)

ಬೆಂಗಳೂರು ( ಜುಲೈ 29 ) : ಸಿಲಿಕಾನ್ ಸಿಟಿಯಲ್ಲಿ  ಹದಗೆಟ್ಟ ರಸ್ತೆಗಳು ಮತ್ತು ಮೂಲಸೌಕರ್ಯದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಈ ನಡುವೆ...

Read moreDetails

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ರದ್ದು (1)

ಮುಂಬೈ (ಜುಲೈ. 28) : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೀಸಲಾತಿ ಕುರಿತು ಪೋಸ್ಟ್‌ ನಕಲಿ ಎಂಬುದು ಬಹಿರಂಗವಾಗಿದೆ....

Read moreDetails

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ರದ್ದು

ನವದೆಹಲಿ(ಜುಲೈ.28) : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಮತ್ತು ಕೇಂದ್ರ ಸರ್ಕಾರದ ನಡುವಿನ ಮಾತುಕತೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ....

Read moreDetails

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

Untitled design 2026 07 28T133929.215

 ದೆಹಲಿ (ಜುಲೈ.28 ) :ಭಾರತದಲ್ಲೂ ಶೀಘ್ರದಲ್ಲೇ ಪಾಲಿಮರ್‌ (ಪ್ಲಾಸ್ಟಿಕ್‌) ಕರೆನ್ಸಿ ನೋಟುಗಳು ಚಲಾವಣೆಗೆ ಬರುವಂತಹ ಸಾಧ್ಯತೆಗಳು ಹೆಚ್ಚಾಗಿವೆ. ನೋಟುಗಳ ಬಾಳಿಕೆ ಹೆಚ್ಚಿಸುವುದು ಹಾಗೂ ಅವುಗಳನ್ನು ಹೆಚ್ಚು ಸುರಕ್ಷಿತಗೊಳಿಸುವುದು...

Read moreDetails

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಖ (6)

ನವದೆಹಲಿ, ಜುಲೈ 28: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಆದೇಶ ಹೊರಡಿಸಿದೆ. ತಮಿಳುನಾಡಿಗೆ ನಿತ್ಯ 3,500...

Read moreDetails

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಖ (5)

ಮೈಸೂರು, ಜುಲೈ 28: ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ. 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ...

Read moreDetails

ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ

ಖ (4)

ಬೆಂಗಳೂರು, ಜುಲೈ 28: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ಸಾರ್ವಜನಿಕ ವೀಕ್ಷಣೆಯಿಂದ ತೆಗೆದುಹಾಕಿದ್ದಕ್ಕಾಗಿ ಟೆಕ್ ದೈತ್ಯ ಮೆಟಾ ಸಂಸ್ಥೆ ಕ್ಷಮೆಯಾಚಿಸಿದೆ....

Read moreDetails

ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ

ಖ (2)

ಬೆಂಗಳೂರು, ಜುಲೈ 28: ಅಪರಿಚಿತ ವ್ಯಕ್ತಿಯ ಮಾತುಗಳನ್ನು ನಂಬಿ, ವಿದೇಶದಿಂದ ಬರಲಿದೆ ಎಂದಿದ್ದ ದುಬಾರಿ ಸೀರೆ ಹಾಗೂ ವಜ್ರಾಭರಣಗಳ ಗಿಫ್ಟ್ ಆಸೆಗೆ ಬಿದ್ದು ಮಹಿಳೆಯೊಬ್ಬರು 1.75 ಕೋಟಿ...

Read moreDetails

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

ಖ (1)

ಗುವಾಹಟಿ: ಅಸ್ಸಾಂನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆದರೆ ಪ್ರವಾಹ ಪರಿಸ್ಥಿತಿ ಕೊಂಚ ಸುಧಾರಿಸಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ...

Read moreDetails

ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ

ಖ

ನವದೆಹಲಿ, ಜುಲೈ 28: ಈಗಾಗಲೇ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಮತ್ತೊಂದು ಆಘಾತ ಎದುರಾಗಿದೆ. ಬರುವ ಆಗಸ್ಟ್ 1 ರಿಂದ ಹೊಸ ಕಾರು, ಬೈಕ್ ಮತ್ತು...

Read moreDetails

ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಇಂಧನ ಬೆಲೆ ಇಲ್ಲಿ ಚೆಕ್‌ ಮಾಡಿ!

Untitled design 2026 07 28T102950.388

ಬೆಂಗಳೂರು, ಜುಲೈ 28: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು (OMCs) ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪರಿಷ್ಕರಿಸುತ್ತವೆ. ಇಂದು (ಜುಲೈ...

Read moreDetails

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

Untitled design 2026 07 28T100848.457

ಗ್ಲಾಸ್ಗೋ, ಜುಲೈ 28: ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ಜುಲೈ 23 ರಿಂದ ಆರಂಭವಾಗಿರುವ 20ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಕೇವಲ ಆರಂಭಿಕ ದಿನಗಳಲ್ಲೇ ಭಾರತ...

Read moreDetails

‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌

Untitled design 2026 07 28T091254.571

ಬೆಂಗಳೂರು: ಕ್ಯಾಬ್‌ಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ಮಾತನಾಡಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ರಾಮಮೂರ್ತಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ...

Read moreDetails

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)

ಬೆಂಗಳೂರು (ಜು.28): ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಚರ್ಚೆಗೆ ಇಂದು ಮಹತ್ವದ ತಿರುವು ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕ...

Read moreDetails

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಬಾಗಲಕೋಟೆ: ಸ್ವಂತ ಪತ್ನಿಯನ್ನೇ ನೇಣುಹಾಕಿ ಕೊಲೆ (Crime) ಮಾಡಿದ ಪಾಪಿ ಪತಿಯೊಬ್ಬ ಆ ಇಡೀ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿರುವ ಭೀಕರ ಪ್ರಸಂಗ ಬೆಳಕಿಗೆ ಬಂದಿದೆ....

Read moreDetails

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

Untitled design 2026 07 28T074832.570

ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ...

Read moreDetails

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

Untitled design 2026 07 28T072949.536

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ತಮ್ಮ ಬೆಳಗಿನ ಉಪಹಾರದಲ್ಲಿ ಮೊಳಕೆಯೊಡೆದ ಧಾನ್ಯಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ. ಅವುಗಳಲ್ಲಿ ಮೊಳಕೆ ಬಂದ ಹೆಸರುಕಾಳು ಮತ್ತು ಮೊಳಕೆ ಬಂದ...

Read moreDetails

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

Untitled design 2026 07 28T063821.631

ಇಂದಿನ ದಿನವು ಶಾಲಿವಾಹನ ಶಕ 1949, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸದ ಶುಕ್ಲ ಪಕ್ಷದ ಚತುರ್ದಶಿ ತಿಥಿಯ ಮಂಗಳವಾರವಾಗಿದೆ. ಇಂದಿನ ಗ್ರಹಸ್ಥಿತಿಯ ಪ್ರಭಾವದಿಂದ ಕೆಲವರಿಗೆ ಆರ್ಥಿಕ...

Read moreDetails

26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

ನಲ್ಲಿ (2)

ನವದೆಹಲಿ (ಜುಲೈ .27 ) : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ...

Read moreDetails

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ನಲ್ಲಿ

ಗ್ಲ್ಯಾಸ್ಗೋ (ಜುಲೈ 27 ) : ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026 ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ನಾಲ್ಕನೇ ದಿನದ ಅಂತ್ಯಕ್ಕೆ ಭಾರತ...

Read moreDetails

NEET ಅಭ್ಯರ್ಥಿನಿಯ ಸಾ*ವು: ಕುಟುಂಬಕ್ಕೆ ಬರೆದ ಪತ್ರದಲ್ಲಿ ಏನಿತ್ತು?

Untitled design 2026 07 27T163638.774

ಮುಂಬೈ (ಜುಲೈ 27 ): ನೀಟ್ ಪರೀಕ್ಷೆ ಸುತ್ತಲಿನ ವಿವಾದಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಮನಕಲಕುವ ಘಟನೆ ನಡೆದಿದೆ .ವೈದ್ಯೆಯಾಗುವ ಕನಸು ನನಸಾಗದ ನೋವಿನಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದು...

Read moreDetails

ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ

Untitled design 2026 07 27T155834.002

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಘಟನೆಯ ಯುವಜನರ ವಿರುದ್ಧ ಮಂಡಿ ಕ್ಷೇತ್ರದ ಸಂಸದೆ ಹಾಗೂ ನಟಿ ಕಂಗನಾ ರಣಾವತ್...

Read moreDetails

‘ಲೀಲಮ್ಮ..ನಿನ್ನ ಗಂಡ ಯಾರಮ್ಮ?’ ಪುಸ್ತಕದಲ್ಲಿ ಶತಮಾನದ ಕಹಿ ಸತ್ಯ ಬಯಲು!

ಖರ್ಜೂರನಾ (17)

ಬೆಂಗಳೂರು (ಜು.27): ದಿವಂಗತ ನಟಿ ಲೀಲಾವತಿ ಅವರ ಬಗ್ಗೆ ಹಾಗೂ ವರನಟ ಡಾ. ರಾಜ್ಕುಮಾರ್ ಅವರಿಗೆ ಆದ ಅವಮಾನ ಮತ್ತು ಸುಳ್ಳು ಕಥೆಗಳಿಗೆ ಸಾಕ್ಷಿ ಸಮೇತ ಉತ್ತರ ನೀಡುವ...

Read moreDetails

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಜಂತರ್ ಮಂತರ್ ನ (2)

(ಬೆಂಗಳೂರು ಜುಲೈ 27) : ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮತ್ತೊಮ್ಮೆ ಅನ್ಯಭಾಷಿಕರ ಅಸಭ್ಯ ವರ್ತನೆ ಬೆಳಕಿಗೆ ಬಂದಿದ್ದು, ಕನ್ನಡಿಗ ಮಹಿಳಾ ಪ್ರಯಾಣಿಕರೊಬ್ಬರಿಗೆ ಸಾರ್ವಜನಿಕವಾಗಿಯೇ ಅವಾಚ್ಯ ಪದಗಳಿಂದ...

Read moreDetails

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ಖರ್ಜೂರನಾ (15)

2026ರ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಿರುವ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ, 2026ರ ಮುಖ್ಯ ಉದ್ದೇಶ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ...

Read moreDetails

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ಖರ್ಜೂರನಾ (14)

ಹುಬ್ಬಳ್ಳಿ: ದೇಶದ ರಕ್ಷಣೆಗಾಗಿ ಯೋಧರು ಮಾಡಿರುವ ತ್ಯಾಗ ಬಲಿದಾನಗಳನ್ನು ಮರೆಯಲು ಸಾಧ್ಯವಿಲ್ಲ. ಕಾರ್ಗಿಲ್ ವಿಜಯದಲ್ಲಿ ನಮ್ಮ ಯೋಧರು ತೋರಿದ ಅಪ್ರತಿಮ ಶೌರ್ಯ, ಸಾಹಸಗಳು ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೇ...

Read moreDetails

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್

ಖರ್ಜೂರನಾ (12)

ಪಟ್ನಾ (ಜು.27): ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ದೇಶಾದ್ಯಂತ ಸಂಚಲನ ಮೂಡಿಸಿದೆ. ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು AK-47...

Read moreDetails

ವಿಜ್ಞಾನದಿಂದ ಹೋರಾಟದವರೆಗೆ ಜಂತರ್ ಮಂತರ್‌ನ 300 ವರ್ಷದ ಪಯಣ

ಜಂತರ್ ಮಂತರ್ ನ

ದೆಹಲಿ (ಜುಲೈ 27 ) : ದೆಹಲಿ ಎಂದಾಕ್ಷಣ ಕೆಂಪುಕೋಟೆ, ಇಂಡಿಯಾ ಗೇಟ್ ಮತ್ತು ಸಂಸತ್ ಭವನ ನೆನಪಾಗುವುದು, ಸಹಜ ಆದರೆ ಇವುಗಳ ನಡುವೆ ಮೂರು ಶತಮಾನಗಳ...

Read moreDetails

ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

ಖರ್ಜೂರನಾ (11)

ನವದೆಹಲಿ (ಜು.27): ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮ ಮತ್ತು ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆ, ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ...

Read moreDetails

ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ

ಖರ್ಜೂರನಾ (10)

ನವದೆಹಲಿ (ಜು.27): ಯಾವುದೇ ಸ್ಥಳದಲ್ಲಿ ಧರಣಿ ಅಥವಾ ಪ್ರತಿಭಟನೆ (Protest) ನಡೆದ ತಕ್ಷಣವೇ ಪೊಲೀಸರು ಬಲಪ್ರಯೋಗ ಮಾಡಿ ಲಾಠಿಚಾರ್ಜ್‌ಗೆ (Lathi Charge) ಇಳಿಯುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ (Supreme Court)...

Read moreDetails

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

ಖರ್ಜೂರನಾ (9)

ನವದೆಹಲಿ, ಜುಲೈ 27: ದೇಶೀಯ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಸರಣಿ ಮುಂದುವರಿದಿದೆ. ವಾರಾಂತ್ಯದಲ್ಲಿ ಗ್ರಾಮ್‌ಗೆ ₹55 ಏರಿಕೆ ಕಂಡಿದ್ದ ಚಿನ್ನದ ಬೆಲೆ, ಸೋಮವಾರ (ಜುಲೈ 27)...

Read moreDetails

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

ಖರ್ಜೂರನಾ (8)

ಚಿಕ್ಕಮಗಳೂರು (ಜು.27): ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪುತ್ತಿದ್ದಂತೆ ವಿಷಯ ಮುಚ್ಚಿಹಾಕಲು...

Read moreDetails

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

ಖರ್ಜೂರನಾ (7)

ಬೆಂಗಳೂರು (ಜು.27): ಸಿಲಿಕಾನ್ ಸಿಟಿಯ ಪ್ರಸಿದ್ಧ ಪಬ್ ಸಂಸ್ಕೃತಿಗೆ ಹೆಸರಾಗಿರುವ ಕೋರಮಂಗಲದಲ್ಲಿ ತಡರಾತ್ರಿ ಯುವತಿಯೊಬ್ಬಳು ಕುಡಿದ ಮತ್ತಿನಲ್ಲಿ ನಡೆಸಿದ ರಂಪಾಟವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಕಿರುಚಾಡುತ್ತಾ...

Read moreDetails

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

ಖರ್ಜೂರನಾ (6)

ಬೆಂಗಳೂರು (ಜು.27): ರಾಜ್ಯದ ಯುವಜನರಲ್ಲಿ ಎಚ್‌ಐವಿ ಸೋಂಕು (HIV) ದಿನೇ ದಿನೇ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ ಸರ್ಕಾರ (Government of Karnataka) ಮಹತ್ವದ ನಿರ್ಣಯ ಕೈಗೊಂಡಿದೆ....

Read moreDetails

ನೀಟ್ ಬಳಿಕ ಎಥೆನಾಲ್ ಪೆಟ್ರೋಲ್ ವಿರುದ್ಧ ‘ಗಾಡಿ ಮಾರ್ಚ್’ ಪ್ರತಿಭಟನೆ ಆರಂಭ

ಖರ್ಜೂರನಾ (5)

ನವದೆಹಲಿ (ಜು.27): ದೇಶವನ್ನು ಅಲುಗಾಡಿಸಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರತಿಭಟನೆಯು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೊಂದಿಗೆ ಶಮನಗೊಳ್ಳುತ್ತಿದ್ದಂತೆಯೇ, ಹೊಸ ಸವಾಲೊಂದು ಕೇಂದ್ರ ಸರ್ಕಾರದ...

Read moreDetails

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

ಖರ್ಜೂರನಾ (4)

ದೇಶಾದ್ಯಂತ ಜುಲೈ 27ರ (ಸೋಮವಾರ) ಪೆಟ್ರೋಲ್ ಹಾಗೂ ಡೀಸೆಲ್ ಹೊಸ ದರಗಳನ್ನು ಸರ್ಕಾರಿ ತೈಲ ಮಾರಾಟ ಕಂಪನಿಗಳು (OMCs) ಬೆಳಿಗ್ಗೆ 6 ಗಂಟೆಗೆ ಪ್ರಕಟಿಸಿವೆ. ಬಹುತೇಕ ನಗರಗಳಲ್ಲಿ...

Read moreDetails

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

ಖರ್ಜೂರನಾ (3)

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಜಿಬಿಎ (BBMP) ಇನ್ನೊಂದು ಶಾಕ್ ನೀಡಿದೆ. ಇದುವರೆಗೆ ಕಸ ಎಸೆದರೆ ದಂಡ ವಿಧಿಸಲಾಗುತ್ತಿತ್ತು. ಆದರೆ ಈಗಿನಿಂದ ಸಿಕ್ಕಸಿಕ್ಕಲ್ಲಿ ಕಸ ಎಸೆದರೆ...

Read moreDetails

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

ಖರ್ಜೂರನಾ (2)

ಬೆಂಗಳೂರು, ಜುಲೈ 27: ಕರ್ನಾಟಕದ ರಾಜಕೀಯ ವಲಯದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ.. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್...

Read moreDetails

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

ಖರ್ಜೂರನಾ (1)

ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ...

Read moreDetails

ತೂಕ ಇಳಿಸಿಕೊಳ್ಳುವವರಿಗೆ ಯಾವುದು ಬೆಸ್ಟ್? ಬೆಲ್ಲನಾ? ಖರ್ಜೂರನಾ?

ಖರ್ಜೂರನಾ

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಸಕ್ಕರೆಯ ಬದಲಿಗೆ ನೈಸರ್ಗಿಕ ಸಿಹಿ ಪದಾರ್ಥಗಳನ್ನು ಬಳಸಲು ಮುಂದಾಗುತ್ತಿದ್ದಾರೆ. ಅದರಲ್ಲೂ ಬೆಲ್ಲ ಮತ್ತು ಖರ್ಜೂರ ಹೆಚ್ಚು ಜನಪ್ರಿಯ...

Read moreDetails

ದಿನಭವಿಷ್ಯ: ಈ ರಾಶಿಯವರು ಅನ್ಯಾಯದ ಸುಳಿಯಲ್ಲಿ ಸಿಲುಕುವ ಸಾಧ್ಯತೆ!

Untitled design 2026 07 27T063842.288

ಬೆಂಗಳೂರು: ಶಾಲಿವಾಹನ ಶಕ 1949, ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯ ಈ ದಿನ ಕೆಲವರಿಗೆ ಶುಭ ಫಲಗಳು ದೊರೆಯಲಿದ್ದು, ಇನ್ನೂ...

Read moreDetails

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

ಪೊಲೀಸ್ (1)

ಮುಂಬೈ: ಬಾಲಿವುಡ್‌ನ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಕೇವಲ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ, ತಮ್ಮ ಐಷಾರಾಮಿ ಜೀವನಶೈಲಿಯಿಂದಲೂ ಆಗಾಗ ಸುದ್ದಿಯಾಗುತ್ತಾರೆ. ದುಬಾರಿ ಕಾರುಗಳು, ವಿಶೇಷ ಉಡುಪುಗಳು ಹಾಗೂ ಅಪರೂಪದ...

Read moreDetails

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

ಪೊಲೀಸ್

ನವದೆಹಲಿ: ನೀಟ್ (NEET UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ (FIR) ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯುವುದಿಲ್ಲ ಎಂದು...

Read moreDetails

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

Untitled design 2026 07 26T224718.873

ರಾಮನಗರ: ಬೆಂಗಳೂರಿನ ರೌಡಿಶೀಟರ್‌ನನ್ನು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ಸಮೀಪ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹತ್ಯೆಯ ಬಳಿಕ ಆರೋಪಿಗಳು ಎರಡು...

Read moreDetails

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

Untitled design 2026 07 26T222725.862

ಹರೀಶ್ ರಾಜ್ ಅವರನ್ನು ಹಿರಿ ತೆರೆ ಕಿರುತೆರೆಯಲ್ಲಿ ನೋಡಿ ಮೆಚ್ಚಿಕೊಂಡ ಅಭಿಮಾನಿಗಳಿದ್ದಾರೆ. ಇಷ್ಟು ದಿನ ನಾವೂ ನೀವೂ ನೋಡಿದ ಹರೀಶ್ ರಾಜ್ ಬೇರೆ. ಈಗ ಪ್ಲೇ ಬಾಯ್...

Read moreDetails

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

Untitled design 2026 07 26T220425.880

ಕಠ್ಮಂಡು: ನೇಪಾಳದಲ್ಲಿ 200 ಮತ್ತು 500 ರೂಪಾಯಿ ಮುಖಬೆಲೆಯ ಭಾರತೀಯ ಕರೆನ್ಸಿ ನೋಟುಗಳನ್ನು ಬಳಸಲು ಅವಕಾಶ ನೀಡುವ ಮಹತ್ವದ ನಿರ್ಧಾರವನ್ನು ನೇಪಾಳ ರಾಷ್ಟ್ರ ಬ್ಯಾಂಕ್ (NRB) ತೆಗೆದುಕೊಂಡಿದೆ. 2016ರಲ್ಲಿ...

Read moreDetails

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

Untitled design 2026 07 26T212145.889

ಗ್ಲ್ಯಾಸ್ಗೋ, (ಸ್ಕಾಟ್ಲ್ಯಾಂಡ್): ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಖ್ಯಾತ ವೇಟ್ಲಿಫ್ಟರ್ ಮೀರಾಬಾಯಿ ಚಾನು ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಹಿಳೆಯರ 48 ಕೆಜಿ ತೂಕದ ವಿಭಾಗದಲ್ಲಿ ಅವರು ಸ್ನ್ಯಾಚ್ ಮತ್ತು...

Read moreDetails

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

Untitled design 2026 07 26T210833.998

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

Read moreDetails

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

Untitled design 2026 07 26T205142.874

ಹರಾರೆ, (ಜುಲೈ 26): ಭಾರತ ತಂಡವು ಜಿಂಬಾಬ್ವೆ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 35 ರನ್‌ಗಳ ಅದ್ಭುತ ಗೆಲುವು ಸಾಧಿಸಿದೆ. ಈ ಮೂಲಕ ಮೂರು...

Read moreDetails

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

Untitled design 2026 07 26T203826.862

ಮುಂಬೈ/ನವದೆಹಲಿ: ದೇಶದಾದ್ಯಂತ ಸಂಚಲನ ಮೂಡಿಸಿದ್ದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ...

Read moreDetails

ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ

Untitled design 2026 07 26T202057.914

ಗ್ಲ್ಯಾಸ್ಗೋ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದ್ದು, ಪುರುಷರ 60 ಕೆಜಿ ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಅದ್ಭುತ ಪ್ರದರ್ಶನ ನೀಡಿ...

Read moreDetails

ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್

ಟಾಸ್ಕ್ ಫೋರ್ಸ್ ಘೋಷಣೆ (1)

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ "ಪಿಚ್ಚರ್"...

Read moreDetails

ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ

ಟಾಸ್ಕ್ ಫೋರ್ಸ್ ಘೋಷಣೆ

ನವದೆಹಲಿ, (ಜುಲೈ 26): ದೇಶವ್ಯಾಪಿ ನೀಟ್ ಪರೀಕ್ಷಾ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಉಗ್ರಗೊಂಡಿದ್ದು, ಶಿಕ್ಷಣ ಸಚಿವರು ರಾಜೀನಾಮೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು...

Read moreDetails

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

Untitled design 2026 07 26T185346.826

ಬೆಂಗಳೂರು, ಜು. 26: ದೇಶಾದ್ಯಂತ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ನಡುವೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದು ಹೊಸ ವಿವಾದಕ್ಕೆ...

Read moreDetails

ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ

Untitled design 2026 07 26T182557.852

ಕೈವ್/ನವದೆಹಲಿ: ಉಕ್ರೇನ್‌ನ ಪ್ರಮುಖ ಕಪ್ಪು ಸಮುದ್ರದ ಬಂದರು ಒಡೆಸಾದಲ್ಲಿ ಭಾರತೀಯ ನಾವಿಕರಿದ್ದ MV AGN Ragnar ಎಂಬ ವ್ಯಾಪಾರಿ ಹಡಗು ಅಪಘಾತಕ್ಕೀಡಾಗಿದ್ದು, ಹಡಗಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು...

Read moreDetails

ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್

Untitled design 2026 07 26T180150.852

ವಾಷಿಂಗ್ಟನ್:  ಮಧ್ಯಪ್ರಾಚ್ಯದಲ್ಲಿ ಸುತ್ತಮುತ್ತಲಿನ ವಾತಾವರಣವನ್ನು ಮತ್ತಷ್ಟು ಉದ್ವಿಗ್ನಗೊಳಿಸಿದ್ದ ಇರಾನ್ ವಿರುದ್ಧದ ಅಮೆರಿಕದ ಸತತ ವಾಯುದಾಳಿಗಳಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಾತ್ಕಾಲಿಕ ವಿರಾಮ ನೀಡಿದ್ದಾರೆ. ಕಳೆದ 13...

Read moreDetails

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಣೆ (3)

ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ ಎಂದು ಉಪಮುಖ್ಯಮಂತ್ರಿ...

Read moreDetails

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ಣೆ (2)

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಏಕಾಏಕಿ...

Read moreDetails

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಣೆ

ಮಂಡ್ಯ: ರಾಜ್ಯದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ, ಜನರ...

Read moreDetails

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಬೆಂಗಳೂರು: ಈಗಾಗಲೇ ಚಿನ್ನ, ಬೆಳ್ಳಿ, ತರಕಾರಿ, ಹಣ್ಣು ಹಾಗೂ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ...

Read moreDetails

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

Untitled design 2026 07 25T225054.125

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET) ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ಕಾನೂನು ಕ್ರಮಕ್ಕೆ...

Read moreDetails

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

Untitled design 2026 07 25T215419.297

ಬೆಂಗಳೂರು, ಜುಲೈ 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ...

Read moreDetails

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Untitled design 2026 07 25T212647.411

ಮಡಿಕೇರಿ: ಕೊಡಗು ಜಿಲ್ಲೆಯ ಹಾರಂಗಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ, ಹಾರಂಗಿ ಜಲಾಶಯವು ಬಹುತೇಕ ಭರ್ತಿಯಾಗಿದೆ. ಜಲಾಶಯಕ್ಕೆ ಒಳಹರಿವು ಗಣನೀಯವಾಗಿ...

Read moreDetails

ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!

Untitled design 2026 07 25T210619.428

ಟಾಲಿವುಡ್ ಅಂಗಳದಲ್ಲಿ ಹುಟ್ಟಿಕೊಂಡಿದ್ದ ಬಿಸಿಬಿಸಿ ಟೈಟಲ್ ವಾರ್‌ಗೆ ಕೊನೆಗೂ ಬಿಗ್ ಎಂಡ್ ಸಿಕ್ಕಿದೆ. ಜ್ಯಾಕ್‌ಪಾಟ್ ಹೊಡೆದ ರಾಜಮೌಳಿ ಸಿನಿಮಾಗೆ, ನಿರ್ದೇಶಕರೊಬ್ಬರು ಗ್ರ್ಯಾಂಡ್ ಆಗಿ ವಾರಣಾಸಿ ಬಿಟ್ಟುಕೊಟ್ಟಿದ್ದಾದರೂ ಹೇಗೆ..?...

Read moreDetails

ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ

Untitled design 2026 07 25T203833.355

ನವದೆಹಲಿ, ಜು. 25: ದೇಶಾದ್ಯಂತ ಸಂಚಲನ ಮೂಡಿಸಿದ್ದ NEET UG ಪರೀಕ್ಷಾ ಹಗರಣದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಕೇಂದ್ರ ಸರ್ಕಾರವು...

Read moreDetails

IND vs ZIM: ಇಶಾನ್ ಕಿಶನ್-ತಿಲಕ್ ವರ್ಮಾ ಅಬ್ಬರ, ಜಿಂಬಾಬ್ವೆ ವಿರುದ್ಧ T20 ಸರಣಿ ಗೆದ್ದ ಟೀಮ್ ಇಂಡಿಯಾ

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್ (1)

ಹರಾರೆ: ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಅವರ ಸ್ಪೋಟಕ ಬ್ಯಾಟಿಂಗ್, ಬಳಿಕ ಬೌಲರ್‌ಗಳ ಉತ್ತಮ ಪ್ರದರ್ಶನದ ನೆರವಿನಿಂದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20...

Read moreDetails

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

ಬಾಲಿವುಡ್ 'ಬಾಯಿಜಾನ್' ಸಲ್ಮಾನ್ ಖಾನ್ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಟ್ರೋಲಿಗರಿಗೆ ಶೋಲೆ ಸಿನಿಮಾದ ಮಾಸ್ ಡೈಲಾಗ್ ಹೊಡೆದು ಶಾಕ್ ಕೊಟ್ಟ ಸಲ್ಮಾನ್, 'ಜೋ ಡರ್...

Read moreDetails

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)

ಮುಂಬೈ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ತಾಯಿ ಅನಿತಾ ದೀಪ್ಕೆ...

Read moreDetails

ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (2)

ಬಾಕ್ಸಾಫೀಸ್‌ನಲ್ಲಿ ದಳಪತಿ ವಿಜಯ್ ಧೂಳೆಬ್ಬಿಸ್ತಿರೋ ಹೊತ್ತಲ್ಲೇ, ಇತ್ತ  ನಟಿಯೊಬ್ಬರು ನೆಟ್ಟಿಗರ ಮುಂದೆ ಕಣ್ಣೀರಿಟ್ಟು ಗೋಳಡಿದ್ದಾರೆ. ಥಿಯೇಟರ್‌ಗೆ ಪಟಾಕಿ ಹೊಡೆಯೋಕೆ ಹೋದ ನಟಿಗೆ ಕಾದಿತ್ತಾ ಕಹಿ ಆಘಾತ? ಎಡಿಟಿಂಗ್...

Read moreDetails

ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?

ವಿದ್ಯಾರ್ಥಿ

ನವದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಚಿತ್ರರಂಗದ ಹಲವಾರು ಕಲಾವಿದರು ವಿದ್ಯಾರ್ಥಿಗಳ ಪರವಾಗಿ ತಮ್ಮ...

Read moreDetails

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು: ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯಗೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ...

Read moreDetails

ವಿದ್ಯಾರ್ಥಿಗಳ ಬಳಿ ಪ್ರಧಾನಿ ಕ್ಷಮೆಯಾಚಿಸಬೇಕು, ಇನ್ನೂ ಎರಡು ಬೇಡಿಕೆ ಈಡೇರಿಸಿ: ರಾಹುಲ್ ಗಾಂಧಿ

Untitled design 2026 07 25T181544.431

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮದ ವಿಚಾರ ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ...

Read moreDetails

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

Untitled design 2026 07 25T180313.753

ಬೆಳಗಾವಿ ,ಜುಲೈ.25: ಐತಿಹಾಸಿಕ ಸಂಕೇಶ್ವರ ಶ್ರೀ ಮಹಾಲಕ್ಷ್ಮಿ ದೇವಿ ಮಹಾಜಾತ್ರೆಗೆ ಶನಿವಾರ  ಅಧಿಕೃತ ಚಾಲನೆ ದೊರೆಯಿತು. 2027ರಲ್ಲಿ ನಡೆಯಲಿರುವ 11 ವರ್ಷಗಳಿಗೊಮ್ಮೆ ನಡೆಯುವ ಮಹಾಜಾತ್ರೆಯ ಅಂಗವಾಗಿ ಜರುಗಿದ...

Read moreDetails

‘ಇದು ಹಠಮಾರಿ ಆಡಳಿತಕ್ಕೆ ಸಿಕ್ಕ ಸೋಲು’: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Untitled design 2026 07 25T174025.391

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET-UG) ಪರೀಕ್ಷಾ ಅಕ್ರಮದ ಬೆಳವಣಿಗೆಗಳ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....

Read moreDetails

ಜೆನ್‌ಜೀ ಹೋರಾಟದ ಹೊಸ ಅಧ್ಯಾಯ: ಶಿಕ್ಷಣ, ಉದ್ಯೋಗದ ಮೇಲೆ ಹೆಚ್ಚಿದ ಒತ್ತಡ

ಜೀ

ದೇಶದಾದ್ಯಂತ ಶಿಕ್ಷಣ ವ್ಯವಸ್ಥೆ, ಪ್ರಶ್ನೆಪತ್ರಿಕೆ ಸೋರಿಕೆ, ಉದ್ಯೋಗಾವಕಾಶಗಳ ಕೊರತೆ ಹಾಗೂ ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ನಡೆದ ಪ್ರತಿಭಟನೆಗಳು ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ...

Read moreDetails

ಸುಮನ್ ರಂಗನಾಥ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು

Untitled design 2026 07 25T172448.627

ಸ್ಯಾಂಡಲ್‌ವುಡ್ ಅಂಗಳದಲ್ಲಿ ಬಿಡುಗಡೆ ಹೊಸ್ತಿಲಲ್ಲಿದ್ದ ತದ್ವಿರುದ್ಧ ಸಿನಿಮಾಗೆ ನಟಿ ಸುಮನ್ ರಂಗನಾಥ್ ಬಿಗ್ ಶಾಕ್ ಕೊಟ್ಟಿದ್ದಾರಾ..? ಬರೋಬ್ಬರಿ 18 ಲಕ್ಷ ಸಂಭಾವನೆ ಜೇಬಿಗಿಳಿಸಿಕೊಂಡು, ಈಗ ಪ್ರಮೋಷನ್ ವಿಚಾರದಲ್ಲಿ...

Read moreDetails

ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ವಾಂಗ್ಚುಕ್ ಪೋಸ್ಟ್

Untitled design 2026 07 25T165409.838

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆಳವಣಿಗೆಗೆ ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಬೆಳವಣಿಗೆಯನ್ನು "ಪ್ರಜಾಪ್ರಭುತ್ವದ ಗೆಲುವು"...

Read moreDetails
Page 1 of 80 1 2 80

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist