ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

ನಿಶ್ಚಿತಾರ್ಥ (23)

ನವದೆಹಲಿ: ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಕರ್ನಾಟಕ ಸಿಎಂ ಕುರ್ಚಿ ಕದಾಟ ಕ್ಲೈಮ್ಯಾಕ್ಸ್‌ ಹಂತಕ್ಕೆ ತಲುಪಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ...

Read moreDetails

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ನಿಶ್ಚಿತಾರ್ಥ (22)

ಟೆಹ್ರಾನ್/ವಾಷಿಂಗ್ಟನ್, ಮೇ 26: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ನಡೆಯುತ್ತಿರುವ ಮಧ್ಯೆಯೇ ಭಾರೀ ಬೆಳವಣಿಗೆಯೊಂದು ನಡೆದಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು...

Read moreDetails

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ನಿಶ್ಚಿತಾರ್ಥ (20)

ಬೆಂಗಳೂರು, ಮೇ 26:  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದೇಶಿ ಮೂಲದ ಮಾದಕ ವಸ್ತುಗಳ ಜಾಲವನ್ನು ಸಿಸಿಬಿ (CCB) ಪೊಲೀಸರು ಮತ್ತೊಮ್ಮೆ ಯಶಸ್ವಿಯಾಗಿ ಭೇದಿಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ವಿದೇಶಿ ಅಂಚೆ...

Read moreDetails

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

ನಿಶ್ಚಿತಾರ್ಥ (19)

ಮೈಸೂರು, ಮೇ 26: ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ತಾಯಿ ಮುಂದೆ ಕ್ಷಮೆ ಕೇಳಿದ್ದಾರೆ. ‘ದೈವ...

Read moreDetails

ನಟನೆಗೆ ಬ್ರೇಕ್‌ ನೀಡಿ ಸಿನಿಮಾ ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ

ನಿಶ್ಚಿತಾರ್ಥ (18)

ಬಣ್ಣದಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ. ಕೆಲವರು ನಟನೆಯಿಂದ ದೂರ ಉಳಿದರೂ, ಇದೇ ಕ್ಷೇತ್ರದಲ್ಲಿ ಏನಾದರೂ ಒಂದು ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಆ ಸಾಲಿಗೆ ನಟಿ...

Read moreDetails

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!

ನಿಶ್ಚಿತಾರ್ಥ (15)

ಬೆಂಗಳೂರು, ಮೇ 26: ರಾಜ್ಯಸಭಾ ಚುನಾವಣೆಯ ಘೋಷಣೆಯ ಬೆನ್ನಲ್ಲೇ ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೂ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಅಧಿಸೂಚನೆ ಹೊರಡಿಸಿದ್ದು,...

Read moreDetails

ಆಫ್ರಿಕಾದಲ್ಲಿ ‘ಎಬೋಲಾ ವೈರಸ್’ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ WHO..ಭಾರತದಲ್ಲಿ ಹೈ-ಅಲರ್ಟ್

ನಿಶ್ಚಿತಾರ್ಥ (14)

ನವದೆಹಲಿ, ಮೇ 26: ಆಫ್ರಿಕಾದ ಹಲವು ದೇಶಗಳಲ್ಲಿ ಮಾರಣಾಂತಿಕ ‘ಎಬೋಲಾ ವೈರಸ್’ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆ, ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು...

Read moreDetails

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ

ನಿಶ್ಚಿತಾರ್ಥ (13)

ಬೆಂಗಳೂರು, ಮೇ 26: ಈಗಾಗಲೇ ದಿನಸಿ, ತರಕಾರಿ, ಅನಿಲ, ಪೆಟ್ರೋಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದಲ್ಲಿ ಹೋಟೆಲ್‌ಗಳಲ್ಲಿ ದೊರೆಯುವ ತಿಂಡಿ...

Read moreDetails

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

ನಿಶ್ಚಿತಾರ್ಥ (12)

ನವದೆಹಲಿ, ಮೇ 26: ಚಿನ್ನದ ಬೆಲೆ ಸತತ ಏರಿಳಿತದ ನಡುವೆ ಇಂದು (ಮಂಗಳವಾರ) ಮತ್ತೊಮ್ಮೆ ಕುಸಿತ ಕಂಡಿದೆ. ನಿನ್ನೆ 30 ರೂಪಾಯಿ ಹೆಚ್ಚಳವಾಗಿದ್ದ ಚಿನ್ನ ಇಂದು 45 ರೂಪಾಯಿಗಳಷ್ಟು...

Read moreDetails

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

ನಿಶ್ಚಿತಾರ್ಥ (10)

ಟೆಹ್ರಾನ್/ವಾಷಿಂಗ್ಟನ್: ಇರಾನ್‌ನೊಂದಿಗೆ ಕದನ ವಿರಾಮ ಮತ್ತು ಸಂಘರ್ಷ ಶಮನದ ಮಾತುಕತೆ ಅಂತಿಮ ಹಂತದಲ್ಲಿದ್ದಾಗಲೇ ಅಮೆರಿಕ ಪಡೆಗಳು ಬೃಹತ್ ವಾಯುದಾಳಿ ನಡೆಸಿವೆ. ದಕ್ಷಿಣ ಇರಾನ್‌ನಲ್ಲಿರುವ ಕ್ಷಿಪಣಿ ಉಡಾವಣಾ ತಾಣಗಳು ಹಾಗೂ...

Read moreDetails

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

ನಿಶ್ಚಿತಾರ್ಥ (9)

ಬೆಂಗಳೂರು, ಮೇ 26: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣದ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಶಾಕ್...

Read moreDetails

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

ನಿಶ್ಚಿತಾರ್ಥ (8)

ಬೆಂಗಳೂರು, ಮೇ 26: ಬೆಂಗಳೂರು ನಗರದಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತದ ದುರಂತ ಸಂಭವಿಸಿದೆ. ಬೆಂಗಳೂರಿನ ಚಿಕ್ಕಬಾಣಸವಾಡಿಯಲ್ಲಿ ಕಾಂಪೌಂಡ್ ಗೋಡೆ ಕುಸಿದು 17 ವರ್ಷದ ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾನೆ, ಇಬ್ಬರು...

Read moreDetails

ಬೆಂಗಳೂರು ಸೇರಿ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

ನಿಶ್ಚಿತಾರ್ಥ (7)

ನವದೆಹಲಿ, ಮೇ 26: ಸಾಮಾನ್ಯ ಜನತೆಗೆ ಇಂದು ಸಣ್ಣ ಪರಿಹಾರ ಸಿಕ್ಕಿದೆ. ಮೇ 26 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಆದರೆ, ಕಳೆದ 12 ದಿನಗಳಲ್ಲಿ ನಾಲ್ಕನೇ ಬಾರಿಗೆ...

Read moreDetails

ಸಿಎಂ ಕುರ್ಚಿಗೆ ಮತ್ತೆ ಕದನ: ಸಿದ್ದರಾಮಯ್ಯ-ಡಿಕೆಶಿಗೆ ದೆಹಲಿ ಬುಲಾವ್!

ನಿಶ್ಚಿತಾರ್ಥ (6)

ಬೆಂಗಳೂರು, ಮೇ 26: ಕರ್ನಾಟಕದ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ....

Read moreDetails

ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

ನಿಶ್ಚಿತಾರ್ಥ (3)

ನವದೆಹಲಿ, ಮೇ 26: ಸಾಮಾನ್ಯ ಜನತೆಯ ಮೇಲೆ ಇಂಧನ ದರಗಳು ಮತ್ತೊಂದು ದೊಡ್ಡ ಶಾಕ್ ಕೊಟ್ಟಿವೆ. ನೈಸರ್ಗಿಕ ಅನಿಲ ಇಂಧನವಾದ ಸಿಎನ್‌ಜಿ (CNG) ಬೆಲೆಯನ್ನು ಮತ್ತೆ 2 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ...

Read moreDetails

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ನಿಶ್ಚಿತಾರ್ಥ (2)

ಬೆಂಗಳೂರು, ಮೇ 26: ತೀವ್ರ ಬೇಸಿಗೆಯ ಬಿಸಿಲು ಹಾಗೂ ಏರಿಕೆಯಾಗಿದ್ದ ಉಷ್ಣಾಂಶದಿಂದ ಕಂಗೆಟ್ಟಿದ್ದ ಕರ್ನಾಟಕದ ಜನತೆಗೆ ಇದೀಗ ಹವಾಮಾನ ಇಲಾಖೆ ತಂಪಾದ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ...

Read moreDetails

ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್

ನಿಶ್ಚಿತಾರ್ಥ (1)

ನವದೆಹಲಿ: ಐಪಿಎಲ್ 2026 ಟೂರ್ನಿಯ ರೋಚಕ ಹಂತವಾದ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ಸಿಗುತ್ತಿದೆ. ಎರಡು ತಿಂಗಳ ಕಾಲ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿದ ಲೀಗ್ ಹಂತದ...

Read moreDetails

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

ನಿಶ್ಚಿತಾರ್ಥ

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಇದೀಗ ಮದುವೆ ಸಂಭ್ರಮ ಮನೆಮಾಡಿದೆ. ಉಪೇಂದ್ರ ಅವರ ಅಣ್ಣನ ಮಗ ಹಾಗೂ ನಟ ನಿರಂಜನ್ ಸುಧೀಂದ್ರ ಅವರು ವೈದ್ಯೆ...

Read moreDetails

ಪ್ರತಿದಿನ ಹಾಲಿನ ಜೊತೆ ಒಣದ್ರಾಕ್ಷಿ ಸೇವಿಸಿ: ಆರೋಗ್ಯದಲ್ಲಿ ಸಿಗುವ ಲಾಭಗಳ ಬಗ್ಗೆ ತಿಳಿಯಿರಿ

Untitled design 2026 05 26T071901.203

ಅಡುಗೆಮನೆಯಲ್ಲಿ ಸುಲಭವಾಗಿ ದೊರೆಯುವ ಡ್ರೈ ಫ್ರೂಟ್ಸ್‌ಗಳಲ್ಲಿ ಒಣದ್ರಾಕ್ಷಿ ಪ್ರಮುಖ ಸ್ಥಾನವನ್ನು ಪಡೆದಿದೆ. ಪಾಯಸ, ಹಲ್ವಾ ಹಾಗೂ ಸಿಹಿ ತಿನಿಸುಗಳಲ್ಲಿ ಬಳಸುವ ಈ ಸಣ್ಣ ಒಣಹಣ್ಣು ಆರೋಗ್ಯದ ದೃಷ್ಟಿಯಿಂದಲೂ...

Read moreDetails

ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ

Untitled design 2026 05 26T064439.193

ಇಂದು ಮೇ 26ರ ನಿತ್ಯ ಭವಿಷ್ಯದಲ್ಲಿ ದ್ವಾದಶ ರಾಶಿಗಳ ಜೀವನದ ವಿವಿಧ ಆಯಾಮಗಳ ಕುರಿತು ಜ್ಯೋತಿಷ್ಯ ಸೂಚನೆಗಳು ಲಭ್ಯವಾಗಿವೆ. ಪ್ರೀತಿ, ಉದ್ಯೋಗ, ಆರೋಗ್ಯ, ಹಣಕಾಸು ಹಾಗೂ ಕುಟುಂಬ...

Read moreDetails

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

Untitled design 2026 05 25T193107.114

ಮುಂಬೈ ಹಾಗೂ ಭೂಪಾಲ್‌ ಇವೆಂಟ್ಸ್ ಮುಗಿಸಿ, ನೇರವಾಗಿ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ ಮೆಗಾಸ್ಟಾರ್ ಚಿರಂಜೀವಿ ತನಯ ರಾಮ್ ಚರಣ್. ಪೆದ್ದಿ ಸ್ಟಾರ್‌‌ಗೆ ಉಸ್ತಾದ್...

Read moreDetails

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

Untitled design 2026 05 25T193350.070

ನವದೆಹಲಿ: ನವದೆಹಲಿಯ ರಾಷ್ಟ್ರಪತಿ ಭವನವು ಇಂದು ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳ ಅದ್ಧೂರಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾಯಿತು. ಕ್ರೀಡೆ, ಕಲೆ, ಸಿನಿಮಾ, ಸಾಹಿತ್ಯ ಸೇರಿದಂತೆ ವಿವಿಧ...

Read moreDetails

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

Untitled design 2026 05 25T184236.160

ದೇವನಹಳ್ಳಿ, ಮೇ 25: “ಯಾರು ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು. ಜನರಿಗೆ ಸರಿಯಾದ ದಾಖಲೆ ಒದಗಿಸಿಕೊಟ್ಟು ಅವರ ಮತ ಕಾಪಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ...

Read moreDetails

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

Untitled design 2026 05 25T182816.136

ನವದೆಹಲಿ: ಐಪಿಎಲ್ 2026ರ ಪ್ಲೇಆಫ್ ಹಂತಕ್ಕೆ ಕೇವಲ ಕೆಲವೇ ದಿನಗಳು ಬಾಕಿಯಿರುವಾಗ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಅವರು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಬಗ್ಗೆ ಮಹತ್ವದ ಭವಿಷ್ಯ...

Read moreDetails

‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ

Untitled design 2026 05 25T180550.119

ಹೈದರಾಬಾದ್: ಐಪಿಎಲ್ 2026ರ ಲೀಗ್ ಹಂತದ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಇದೀಗ ಹೊಸ ವಿವಾದ...

Read moreDetails

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

Untitled design 2026 05 25T173607.165

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಪ್ರೇಮಲೋಕದ ಮ್ಯಾಜಿಕಲ್ ಹಿಸ್ಟರಿ ರಿಪೀಟ್ ಆಗೋ ಕಾಲ ಹತ್ತಿರ ಬಂದಿದೆ. 80-90ರ ದಶಕದಲ್ಲಿ ಕನ್ನಡ ಸಿನಿ ಲೋಕವನ್ನ ತಮ್ಮದೇ ಸ್ಟೈಲ್‌ನಲ್ಲಿ ಆಳಿದ ಆ 'ಮ್ಯೂಸಿಕಲ್...

Read moreDetails

‘ಬಿಟ್‌ಕಾಯಿನ್’ ಹಗರಣಕ್ಕೆ ಹೊಸ ಟ್ವಿಸ್ಟ್: ಮೂವರು ಹ್ಯಾಕರ್‌ಗಳ ಬಂಧನ

Untitled design 2026 05 25T170736.395

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (SIT) ಮಹತ್ತರ ಪ್ರಗತಿ ಸಾಧಿಸಿದೆ. ಹಗರಣದ ಪ್ರಮುಖ ಸೂತ್ರಧಾರಿ ಹ್ಯಾಕರ್ ಶ್ರೀಕೃಷ್ಣ (ಶ್ರೀಕಿ) ಯೊಂದಿಗೆ...

Read moreDetails

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

Untitled design 2026 05 25T163335.090

ರಕ್ಷಿತ್ ಶೆಟ್ಟಿ ಕಾಣೆಯಾಗಿದ್ದಾರೆ ಹುಡುಕಿಕೊಡಿ ಅಂತ ಟ್ರೋಲ್ ಮಾಡ್ತಿದ್ದ ಫ್ಯಾನ್ಸ್‌ಗೆ ಶಾಕ್ ಕೊಡೋ ರೀತಿ ಕಾಣಿಸಿಕೊಂಡಿದ್ದಾರೆ ಸಿಂಪಲ್ ಸ್ಟಾರ್ ರಕ್ಷಿತ್. ಸಡನ್ ಆಗಿ ಮದುಮಗನ ಗೆಟಪ್‌ನಲ್ಲಿ ಪ್ರತ್ಯಕ್ಷವಾಗಿ...

Read moreDetails

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

Untitled design 2026 05 25T162251.577

ಮದರ್ ಪ್ರಾಮೀಸ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ಮಹೇಂದರ್ ಸಿ ಗುಂಡೇಗಾಲ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಚಿತ್ರ...

Read moreDetails

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!

Untitled design 2026 05 25T161115.754

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈದ್ ಅಲ್-ಅಧಾ (ಬಕ್ರೀದ್) ಹಬ್ಬದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು...

Read moreDetails

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Untitled design 2026 05 25T141728.298

ಬೆಂಗಳೂರು, ಮೇ 25: ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ...

Read moreDetails

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

Untitled design 2026 05 25T141007.332

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗುಡ್ಡದ ಓಣಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಭೀಕರ ಕೊಲೆ ಪ್ರಕರಣವೊಂದು ನಡೆದಿದೆ. ಅಂಗನವಾಡಿ ಕೇಂದ್ರದ ಸಹಾಯಕಿಯಾಗಿ (ಆಯಾ) ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯನ್ನು ಆಕೆಯ ಸ್ವಂತ...

Read moreDetails

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

Untitled design 2026 05 25T133701.414

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ 19ನೇ ಸೀಸನ್ನ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿವೆ. 10 ತಂಡಗಳಿಂದ ಕೂಡಿದ ಈ ಮೆಗಾ ಟೂರ್ನಿಯಲ್ಲಿ ಈಗ ಅಂತಿಮ ನಾಲ್ಕು...

Read moreDetails

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

Untitled design 2026 05 25T130844.652

ಬೆಂಗಳೂರು: ನಗರದ ಶಿವಾಜಿನಗರ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಒಂದಾದ ಕಾಮರಾಜ ರಸ್ತೆಯಲ್ಲಿ ಮುಂದಿನ 60 ದಿನಗಳ ಕಾಲ ವಾಹನ ಸಂಚಾರ ತಾತ್ಕಾಲಿಕವಾಗಿ ಬಂದ್ ಆಗಲಿದ್ದು, ವಾಹನ ಸವಾರರು...

Read moreDetails

ಆಳವಾದ ಕಂದಕಕ್ಕೆ ಉರುಳಿದ ಕಾರು: 8 ಜನ ಪ್ರವಾಸಿಗರು ಸಾವು

Untitled design 2026 05 25T124836.072

ರಾಯಗಡ (ಮಹಾರಾಷ್ಟ್ರ): ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಅಂಬೆನಾಲಿ ಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಯುವಕರ ತಂಡವೊಂದು ಸಾಗುತ್ತಿದ್ದ ಸ್ಕಾರ್ಪಿಯೋ...

Read moreDetails

ಭಟ್ಕಳದ ಮುರಿನಕಟ್ಟೆ ಧ್ವಂಸ ವಿವಾದ: 3 ದಿನ ನಿಷೇಧಾಜ್ಞೆ ಜಾರಿ

Untitled design 2026 05 25T123104.468

ಕಾರವಾರ: ಹಲವು ದಿನಗಳಿಂದ ಶಾಂತವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಬಳಿ ಪುನರ್...

Read moreDetails

ಭಟ್ಕಳದ ಕಪ್ಪೆ ಚಿಪ್ಪು ದುರಂತ: ಸಾ*ವಿನ ಸಂಖ್ಯೆ 11ಕ್ಕೆ ಏರಿಕೆ

Untitled design 2026 05 25T115314.762

ಭಟ್ಕಳ (ಉತ್ತರ ಕನ್ನಡ): ಕಪ್ಪೆ ಚಿಪ್ಪು (ಮಸ್ಸೆಲ್) ಆರಿಸಲು ಹೋಗಿ ಸಂಭವಿಸಿದ ಘೋರ ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು...

Read moreDetails

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ..ಭಾರತದಲ್ಲಿ ದರ ಏರಿಕೆ..!

Untitled design 2026 05 25T113720.850

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಆದರೆ, ಭಾರತದಲ್ಲಿ  ಪೆಟ್ರೋಲ್ ಮತ್ತು ಡೀಸೆಲ್ ದರಗಳು ಇಳಿಯುವ ಬದಲು ಏರಿಕೆಯಾಗುತ್ತಿದೆ. ಅಮೆರಿಕ ಮತ್ತು ಇರಾನ್ ನಡುವಿನ...

Read moreDetails

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ ಭಾರೀ ಏರಿಕೆ: ಇಲ್ಲಿದೆ ದರ ವಿವರ

Untitled design 2026 05 25T110836.396

ನವದೆಹಲಿ, ಮೇ 25: ದೇಶದ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೋಮವಾರ ಬೆಳ್ಳಂಬೆಳಗ್ಗೆ ಮತ್ತೊಂದು ತೀವ್ರ ತೈಲ ಶಾಕ್ ನೀಡಿದೆ. ಕೇವಲ 10 ದಿನಗಳ ಅವಧಿಯಲ್ಲಿ ಇದು ನಾಲ್ಕನೇ ಬಾರಿಯ ದರ...

Read moreDetails

ವಾಹನ ಸವಾರರಿಗೆ ಬಿಗ್ ಶಾಕ್‌: ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ

Untitled design 2026 05 25T104709.783

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ತೈಲ ದರ ಶಾಕ್‌ ನೀಡಿದೆ. ಸೋಮವಾರ (ಮೇ 25) ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದ್ದು,...

Read moreDetails

ಕರ್ನಾಟಕದ ಹಲವೆಡೆ ಭಾರೀ ಮಳೆ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 05 25T102328.782

ಬೆಂಗಳೂರು, ಮೇ 25: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ....

Read moreDetails

14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್

Untitled design 2026 05 24T191249.770

ಮುಂಬೈ: ಐಪಿಎಲ್ 2026ರ ಪ್ಲೇಆಫ್ ಹಂತದ ಕೊನೆಯ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿರುವ ನಡುವೆಯೇ, ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal)...

Read moreDetails

ನಕಲಿ ಸುಪ್ರೀಂ ಆದೇಶ ಸೃಷ್ಟಿಸಿ ಜೈಲಿನಿಂದ ಎಸ್ಕೇಪ್: 8 ವರ್ಷಗಳ ಬಳಿಕ ಖದೀಮನ ಕಳ್ಳಾಟ ಬಯಲು.!

Untitled design 2026 05 24T185136.809

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಿ, ಜೈಲು ಅಧಿಕಾರಿಗಳನ್ನೇ ಮೋಸಗೊಳಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಖತರ್ನಾಕ್ ಕೈದಿಯ ವಂಚನೆ ಅಂತಿಮವಾಗಿ ಬೆಳಕಿಗೆ ಬಂದಿದೆ....

Read moreDetails

ಭಟ್ಕಳ ಕಪ್ಪೆ ಚಿಪ್ಪು ದುರಂತ: ಮೃ*ತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Untitled design 2026 05 24T181118.828

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ಕಡಲ ತೀರದ ಸಮೀಪದ ವೆಂಕಟಾಪುರ ನದಿಯಲ್ಲಿ ಸಂಭವಿಸಿದ ಭೀಕರ ದುರಂತ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಪ್ಪೆಚಿಪ್ಪು (ಮರಕಲ) ಸಂಗ್ರಹಿಸಲು...

Read moreDetails

ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

Untitled design 2026 05 24T174530.118

ಕಾರವಾರ: ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಡಲ ತೀರದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಭಾರೀ...

Read moreDetails

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

Untitled design 2026 05 24T172725.798

ಲಕ್ನೋ: ಐಪಿಎಲ್ 2026ರ ಲೀಗ್ ಹಂತದ ಕೊನೆಯ ಪಂದ್ಯಗಳಲ್ಲಿ ಒಂದಾದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಹೋರಾಟ ಅಭಿಮಾನಿಗಳಿಗೆ ಸಾಕಷ್ಟು ರೋಚಕ ಕ್ಷಣಗಳನ್ನು...

Read moreDetails

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

Untitled design 2026 05 24T170900.856

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಅವರು ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದು, ಈ ವಿಶೇಷ...

Read moreDetails

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

Untitled design 2026 05 24T164733.814

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಲೀಗ್ ಹಂತದ ಕೊನೆಯ ದಿನ ಇಂದು (ಮೇ 24) ನಡೆಯುತ್ತಿರುವ ಎರಡು ಪಂದ್ಯಗಳು ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸಲಿವೆ. ಮಧ್ಯಾಹ್ನ ನಡೆದ...

Read moreDetails

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

Untitled design 2026 05 24T161007.795

ಹೈದರಾಬಾದ್: ಒಂದೆಡೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅವಘಡಗಳು ಸಂಭವಿಸುತ್ತಿದ್ದರೆ, ಮತ್ತೊಂದೆಡೆ ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ರಣಬಿಸಿಲಿನ ವಾತಾವರಣ ಕಂಡುಬರುತ್ತಿದೆ. ತೆಲಂಗಾಣದಲ್ಲಿ ಹೀಟ್ ಸ್ಟ್ರೋಕ್ (ಬಿಸಿಲಾಘಾತ) ದಿಂದ...

Read moreDetails

ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ

Untitled design 2026 05 24T153811.225

ಭಟ್ಕಳ: ಕಪ್ಪೆ ಚಿಪ್ಪು (ಮೀನು ಅಥವಾ ಸಿಪ್ಪೆ) ಸಂಗ್ರಹಿಸಲು ಹೋದ ಒಂದೇ ಕುಟುಂಬದ ಸದಸ್ಯರು ಸೇರಿ ಒಟ್ಟು 8 ಮಂದಿ ಜಲಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ...

Read moreDetails

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್

Untitled design 2026 05 24T150151.805

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಸಂಚರಿಸುವ ಮಾರ್ಗದಲ್ಲೇ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ...

Read moreDetails

ಕಲಬುರಗಿ ಭಾಗ್ಯಶ್ರೀ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಪಿಯುಸಿಯಲ್ಲೇ ಫೇಲ್ ಆಗಿದ್ದ ವಿದ್ಯಾರ್ಥಿನಿ

Untitled design 2026 05 24T143920.842

ಕಲಬುರಗಿ: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಒಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಭಾಗ್ಯಶ್ರೀ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೇ ಅನುತ್ತೀರ್ಣರಾಗಿದ್ದ...

Read moreDetails

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ: 27 ಮಂದಿ ದುರ್ಮ*ರಣ, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Untitled design 2026 05 24T132757.290

ಕ್ವೆಟ್ಟಾ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಭಯೋತ್ಪಾದಕ ದಾಳಿ ನಡೆದಿದೆ. ಬಲೂಚ್ ಲಿಬರೇಷನ್ ಆರ್ಮಿ (BLA) ಸಂಘಟನೆಯ ಮಜೀದ್ ಬ್ರಿಗೇಡ್‌ನ ಆತ್ಮಾಹುತಿ...

Read moreDetails

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

Untitled design 2026 05 24T123627.076

ಬೆಂಗಳೂರು: ಮನಿ ಲಾಂಡರಿಂಗ್ (Money Laundering) ಹೆಸರಿನಲ್ಲಿ ವೃದ್ಧೆಯನ್ನು ಡಿಜಿಟಲ್ ಅರೆಸ್ಟ್ (Digital Arrest) ಮಾಡಿ, ಬರೋಬ್ಬರಿ 24 ಕೋಟಿ ರೂಪಾಯಿಗಳನ್ನು ದೋಚಿರುವ ಸೈಬರ್ ವಂಚನೆಯ ಘಟನೆ ಬೆಂಗಳೂರಿನ...

Read moreDetails

ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!

Untitled design 2026 05 24T120335.953

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶಕ್ಕೆ ಆರ್ಥಿಕ ಮಹಾಪತನದ ಕಾಲ ಕಾದಿದೆ ಎಂದು...

Read moreDetails

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ

Untitled design 2026 05 24T114857.938

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿಯೊಂದು ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರು ಶೀಘ್ರದಲ್ಲಿಯೇ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನವನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ...

Read moreDetails

ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 05 24T105619.704

ಬೆಂಗಳೂರು, ಮೇ 24: ರಾಜ್ಯದಲ್ಲಿ ಹವಾಮಾನ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ...

Read moreDetails

ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹ*ತ್ಯೆಗೆ ಯತ್ನ..!

Untitled design 2026 05 24T104541.981

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ನಿವಾಸವಾದ ಶ್ವೇತಭವನದ ಸಮೀಪವೇ ಭಯಾನಕ ಗುಂಡಿನ ದಾಳಿ ನಡೆದಿದೆ. ಶನಿವಾರ ಸಂಜೆ ಸ್ಥಳೀಯ ಕಾಲಮಾನ ಸುಮಾರು 6 ಗಂಟೆ...

Read moreDetails

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

Untitled design 2026 05 22T234209.872

ಐಪಿಎಲ್ 2026ರ ಲೀಗ್ ಹಂತದ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾದವು. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ...

Read moreDetails

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

Untitled design 2026 05 22T232140.941

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಮತ್ತೊಂದು ವಿಶ್ವಮಟ್ಟದ ಕ್ರೀಡಾ ಸೌಲಭ್ಯ ಸೇರ್ಪಡೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರ 4ನೇ ಹಂತದ ಕೆಎಚ್‌ಬಿ ಸೂರ್ಯ ಕ್ರೀಡಾ...

Read moreDetails

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

Untitled design 2026 05 22T224625.857

'ಕಾಂತಾರ: ಚಾಪ್ಟರ್ 1' ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರುವ ನಟಿ ರುಕ್ಮಿಣಿ ವಸಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಆದರೆ ಇದಕ್ಕೆ...

Read moreDetails

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

Untitled design 2026 05 22T223400.938

ಹೈದರಾಬಾದ್ (ಮೇ 22): ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್...

Read moreDetails

“ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ

Untitled design 2026 05 22T221622.373

ಎರಡು ವರ್ಷಗಳ ಹಿಂದೆ ತೆರೆಕಂಡ "ಟಗರು ಪಲ್ಯ" ನೋಡುಗರಿಂದ ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡ ಚಿತ್ರ. ಉಮೇಶ್ ಕೆ ಕೃಪ ಈ ಚಿತ್ರದ ನಿರ್ದೇಶಕರು. ಪ್ರಸ್ತುತ ಉಮೇಶ್...

Read moreDetails

IPL 2026: ಬೆಂಗಳೂರಿಗೆ ಅಸಾಧ್ಯ ಗೆಲುವಿನ ಗುರಿ ನೀಡಿತಾ ಹೈದರಾಬಾದ್..?

Untitled design 2026 05 22T220419.375

ಹೈದರಾಬಾದ್ (ಮೇ 22): ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 67ನೇ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಬ್ಯಾಟಿಂಗ್...

Read moreDetails

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

Untitled design 2026 05 22T212451.892

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿರುವ ‘ಕಾಕ್ರೋಚ್ ಕರ್ನಾಟಕ ಜನತಾ ಪಾರ್ಟಿ’ ವತಿಯಿಂದ ನೀಡಲಾಗಿರುವ ಮಾನವ ಸರಪಳಿ ಪ್ರತಿಭಟನೆ ಕರೆ ಇದೀಗ...

Read moreDetails

ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು

Untitled design 2026 05 22T211515.964

ಚಂದ್ರಪುರ: ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯಲ್ಲಿ ಇಂದು (ಮೇ 22) ಬೆಳಿಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಸಿಂಧೇವಾಹಿ ತಾಲೂಕಿನ ಗುಂಜೆವಾಹಿ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು ನಾಲ್ವರು ಮಹಿಳೆಯರ ಮೇಲೆ ಏಕಾಏಕಿ...

Read moreDetails

ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

Untitled design 2026 05 22T204202.608

ಕೊಡಗು: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಕರ್ನಾಟಕ ಉಪ...

Read moreDetails

ಪೆಟ್ರೋಲ್ ದರ ಏರಿಕೆ ಬಳಿಕ ಮತ್ತೆ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ

Untitled design 2026 05 22T201234.944

ನವದೆಹಲಿ: ಯುದ್ಧ ಭೀತಿಯ ಪರಿಣಾಮ ಇದೀಗ ಭಾರತದ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತಿದೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಜಾಗತಿಕ...

Read moreDetails

SRH vs RCB: ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ

Untitled design 2026 05 22T194159.588

ಹೈದರಾಬಾದ್ (ಮೇ 22): ಐಪಿಎಲ್ 2026ರ ಲೀಗ್ ಹಂತ ಕೊನೆಯ ಹಂತ ತಲುಪುತ್ತಿದ್ದಂತೆ ಪ್ಲೇಆಫ್ ಲೆಕ್ಕಾಚಾರಗಳು ಮತ್ತಷ್ಟು ರೋಚಕವಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ...

Read moreDetails

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

Untitled design 2026 05 22T191859.932

ಬೆಂಗಳೂರು (ಮೇ 22): ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳು ತೀವ್ರಗೊಂಡ ಹಿನ್ನೆಲೆ ರಾಜ್ಯಾದ್ಯಂತ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

Read moreDetails

ಗುರು ರಾಯರ ಮಹಿಮೆ ಸಾರುವ ‘ರಾಯರ ದರ್ಶನ’..!

Untitled design 2026 05 22T225724.928

ಕಲಿಯುಗದ ಕಲ್ಪವೃಕ್ಷ ಮಂತ್ರಾಲಯದ ಗುರು ರಾಯರ ಮಹಿಮೆ ಸಾರುವ ರಾಯರ ದರ್ಶನ ಆಲ್ಬಮ್ ಸಾಂಗ್ ರಿಲೀಸ್ ಆಗೋದ್ರ ಜೊತೆಗೆ ಸೌತ್ ಇಂಡಿಯಾದ ಪ್ರತಿಷ್ಠಿತ 'TNIT ಅಕಾಡೆಮಿ'ಯ ಬ್ರ್ಯಾಂಡ್...

Read moreDetails

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ

Untitled design 2026 05 22T175651.041

ಬೆಂಗಳೂರು, ಮೇ 22: “ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು...

Read moreDetails

‘ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ

Untitled design 2026 05 22T174857.355

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಮಂಗಳಸೂತ್ರ ಮತ್ತು ಹಸಿರು ಬಳೆ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದರು....

Read moreDetails

ಇಸ್ಲಾಂಗೆ ಮತಾಂತರಗೊಂಡ ತಮಿಳು ನಟ ಜೈ ಹೇಳಿದ್ದೇನು?

Untitled design 2026 05 22T171857.829

ತಮಿಳು ನಟ ಜೈ ಇಸ್ಲಾಂಗೆ ಮತಾಂತರ ಆಗಿರೋ ವಿಷಯ ಬಹಳ ಹಳೆಯದು. ಆದ್ರೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಮೂಡಿಸ್ತಿದೆ ಆ ಮತಾಂತರ ನ್ಯೂಸ್. ಇಷ್ಟಕ್ಕೂ ಆತನಿಗೆ...

Read moreDetails

ಕಾಕ್ರೋಚ್ ಜನತಾ ಪಾರ್ಟಿ ಹೆಸರಲ್ಲಿ ಸೈಬರ್ ವಂಚನೆ..ಈ ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಗೋವಿಂದ.!

Untitled design 2026 05 22T170603.856

ನವದೆಹಲಿ: ದೇಶದ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ಇತ್ತೀಚೆಗೆ ಕಾಕ್ರೋಚ್ ಜನತಾ ಪಾರ್ಟಿ (“Cockroach Janata Party”) ಎಂಬ ಹೆಸರಿನ ಚಳವಳಿ ಸಂಚಲನ ಸೃಷ್ಟಿಸಿದೆ.. ಯುವಕರು ಹಾಗೂ Gen-Z...

Read moreDetails

ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ

Untitled design 2026 05 22T161758.939

ಬೆಂಗಳೂರು, 22 ಮೇ 2026: ಜೀ಼ ಕನ್ನಡ ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್...

Read moreDetails

IPL 2026: ಟಾಪ್ 2 ಸ್ಥಾನಕ್ಕಾಗಿ ಆರ್‌ಸಿಬಿ-ಹೈದರಾಬಾದ್ ನಡುವೆ ಬಿಗ್‌ ಫೈಟ್‌.!

Untitled design 2026 05 22T160018.484

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪ್ಲೇಆಫ್ ಹಂತಕ್ಕೆ ತೀವ್ರ ರೋಚಕತೆ ಬಂದಿದೆ. ಟೂರ್ನಿಯ ಲೀಗ್ ಹಂತದ 67ನೇ ಪಂದ್ಯ ಇಂದು (ಮೇ 22) ಹೈದರಾಬಾದ್‌ನ ರಾಜೀವ್ ಗಾಂಧಿ...

Read moreDetails

ಕೈತುಂಬ ಬಳೆ..ಕೊರಳಲ್ಲಿ ಮಾಂಗಲ್ಯ..ಸೀಕ್ರೆಟ್ ಆಗಿ ಮದ್ವೆಯಾದ್ರಾ ನಟಿ ಕಂಗನಾ?

Untitled design 2026 05 22T153131.662

ಬಾಲಿವುಡ್ ನಟಿ, ಸಂಸದೆ ಹಾಗೂ ವಿವಾದಗಳ ರಾಣಿ ಎಂದೇ ಖ್ಯಾತರಾಗಿರುವ ಕಂಗನಾ ರಣಾವತ್ ಅವರು ತಮ್ಮ ಅಭಿಮಾನಿಗಳು ಮತ್ತು ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.. ಅವರ ಕೊರಳಲ್ಲಿ ಮಾಂಗಲ್ಯ (Mangalsutra)...

Read moreDetails

ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ

Untitled design 2026 05 21T232604.463

ಟೆಹರಾನ್:  ಅಮೆರಿಕ-ಇರಾನ್ ನಡುವಿನ ಶಾಂತಿ ಮಾತುಕತೆಯ ಮಧ್ಯೆಯೇ ಇರಾನ್ನ ಸುಪ್ರೀಂ ಲೀಡರ್ ಮೊಸ್ತಬಾ ಖಮೇನಿ (Mojtaba Khamenei) ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಅಣುಬಾಂಬ್ ತಯಾರಿಕೆಗೆ ಬಳಸಬಹುದಾದ ತಮ್ಮ ದೇಶದ ಯುರೇನಿಯಂ ಅನ್ನು...

Read moreDetails

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

Untitled design 2026 05 21T230352.905

ಬೆಳಗಾವಿ: ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟೋರಿಯಸ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾಗಿದ್ದು, ಗುರುವಾರ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಅವರನ್ನು ಬಿಡುಗಡೆ...

Read moreDetails

ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ

Untitled design 2026 05 21T224423.185

ಕೋಲ್ಕತ್ತಾ:ಪಶ್ಚಿಮ ಬಂಗಾಳದ ಎಲ್ಲಾ ಮದರಸಾಗಳಲ್ಲಿ ಬೆಳಗಿನ ಪ್ರಾರ್ಥನಾ ವೇಳೆ ವಂದೇ ಮಾತರಂ (Vande Mataram)ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಸುವೇಂದು ಅಧಿಕಾರಿ (Suvendu...

Read moreDetails

ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ

Untitled design 2026 05 21T222613.116

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗೆ ಯಾವುದೇ ರೀತಿಯ ಮಿತಿಯನ್ನು ಹೇರಲಾಗಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಕೆಲವು ರಾಜ್ಯಗಳಲ್ಲಿ ಇಂಧನ ಪೂರೈಕೆಯಲ್ಲಿ ಅಡಚಣೆ...

Read moreDetails

ವಾಹನ ಖರೀದಿದಾರರಿಗೆ ಬಿಗ್‌ ಶಾಕ್‌.! ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ..ದರ ವಿವರ ಇಲ್ಲಿದೆ

Untitled design 2026 05 21T220934.486

ನವದೆಹಲಿ: ಭಾರತದ ಪ್ರಮುಖ ವಾಹನ ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿ (Maruti Suzuki) ತನ್ನ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದೆ. ಮುಂಬರುವ ಜೂನ್ ತಿಂಗಳಿಂದ...

Read moreDetails

ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

Untitled design 2026 05 21T212615.586

ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಕೆಲ...

Read moreDetails

‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ

Untitled design 2026 05 21T202251.469

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ‘ಕಾಕ್ರೋಚ್ ಜನತಾ ಪಕ್ಷ’ದ ಎಕ್ಸ್ (ಹಳೆ ಟ್ವಿಟರ್) ಖಾತೆಯನ್ನು ಭಾರತದಲ್ಲಿ ತಡೆಹಿಡಿದ ಬೆನ್ನಲ್ಲೇ, ಅದರ...

Read moreDetails

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

Untitled design 2026 05 21T195004.554

ಬೆಂಗಳೂರು, (ಪ್ರತಿನಿಧಿ): ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಗಾಳಿ-ಗುಡುಗು ಸಹಿತ ಮಳೆಯು ನಗರದ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ನಿರಂತರ ಮಳೆಯಿಂದಾಗಿ ನಮ್ಮ ಮೆಟ್ರೋ (ನಮ್ಮ ಮೆಟ್ರೋ) ಸೇವೆಯಲ್ಲೂ...

Read moreDetails

ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

Untitled design 2026 05 21T192703.400

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಭಾರೀ ಮಳೆ, ಆಲಿಕಲ್ಲು ಹಾಗೂ ಬಿರುಗಾಳಿಯ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಏಕಾಏಕಿ ಸುರಿದ ಧಾರಾಕಾರ...

Read moreDetails

ಆನೆಗೆ ಲೇಡಿ ಸ್ಕೂಟರ್ ಡಿಕ್ಕಿ..ದಂತ ಮುರಿದುಕೊಂಡು ಕಾಡಿಗೆ ಓಡಿದ ಗಜರಾಜ

Untitled design 2026 05 21T185513.622

ಉತ್ತರಾಖಂಡ್‌ನ ಖತಿಮಾ ಪ್ರದೇಶದಲ್ಲಿ ನಡೆದ ವಿಚಿತ್ರ ಹಾಗೂ ಆತಂಕಕಾರಿ ರಸ್ತೆ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ...

Read moreDetails

ಮಡಿ, ಮೈಲಿಗೆ ಮೀರಿದ ಮೌನ ಗುಡ್ಡೆಮನೆ..ಹಸಿಬಿಸಿ ಚರ್ಚೆ

Untitled design 2026 05 21T184309.515

ಕಿರುತೆರೆಯ ಸಂಸ್ಕಾರವಂತ ಸೊಸೆ, ಸೀರೆಯಲ್ಲಿ ದೇವತೆಯಂತೆ ಕಂಗೊಳಿಸುತ್ತಿದ್ದ ಚಂದನದ ಬೊಂಬೆ ದಿಢೀರನೆ ಬಿಕಿನಿ ತೊಟ್ಟು ನಿಂತರೆ ಹೇಗಿರುತ್ತೆ..? ಯೆಸ್.. ರಾಮಾಚಾರಿ ಸೀರಿಯಲ್‌‌‌ನ ಚಾರು ಖ್ಯಾತಿಯ ಮೌನ ಗುಡ್ಡೆಮನೆ...

Read moreDetails

ಭಾರತದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ‘X’ ಖಾತೆ ಸದ್ದಿಲ್ಲದೆ ಬ್ಯಾನ್!

Untitled design 2026 05 21T174229.653

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದ ಡಿಜಿಟಲ್ ರಾಜಕೀಯ ಚಳವಳಿ “ಕಾಕ್ರೋಚ್ ಜನತಾ ಪಾರ್ಟಿ” (Cockroach Janata Party – CJP)...

Read moreDetails

ಧರ್ಮಸ್ಥಳ ‘ಬುರುಡೆ’ ರಹಸ್ಯ ಕೇಸ್‌: ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ

Untitled design 2026 05 21T170231.626

ಮಂಗಳೂರು: ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕುಗೊಂಡಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ಏಳು ಅಸ್ಥಿಪಂಜರಗಳು ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಅರಣ್ಯ...

Read moreDetails

ನೂರಾರು ಮಹಿಳೆಯರಿಗೆ ನಾಮ ಹಾಕಿದ ಮತ್ತೊಂದು ಬ್ಲೇಡ್‌ ಕಂಪನಿ

Untitled design 2026 05 21T164221.553

ಬೆಂಗಳೂರು: ಬೆಂಗಳೂರು ನಗರದಲ್ಲಿ ಮತ್ತೊಂದು ಬ್ಲೇಡ್ ಕಂಪನಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕಂಪನಿ ನಂಬಿ ನೂರಾರು ಮಹಿಳೆಯರು ತಾವು ಸಂಪಾದಿಸಿದ ಹಣ ಕಳೆದುಕೊಂಡಿದ್ದಾರೆ. ತಿಂಗಳಿಗೆ 12%...

Read moreDetails

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ಭರ್ಜರಿ ತಾಲೀಮು

Untitled design 2026 05 21T161408.898

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ದಿಢೀರ್ ಅಂತ ಏನಾದರೂ ಅವಘಡ ಸಂಭವಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ? ಪ್ರಯಾಣಿಕರ ಪ್ರಾಣ ರಕ್ಷಣೆ ಹೇಗೆ ಮಾಡಬೇಕು? ಇಂತಹ ತುರ್ತು ಪರಿಸ್ಥಿತಿಗಳನ್ನು ಎದುರಿಸುವ...

Read moreDetails

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಹ*ತ್ಯೆ

WhatsApp Image 2026 05 21 at 5.12.57 PM

ಪಾಕ್ ಆಕ್ರಮಿತ ಕಾಶ್ಮೀರದ ಮುಜಫ್ಫರಾಬಾದ್ ಪ್ರದೇಶದಲ್ಲಿ ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರ ಹಮ್ಜಾ ಬುರ್ಹಾನ್ ಹತ್ಯೆ ಮಾಡಲಾಗಿದೆ. ಅಪರಿಚಿತ ಬಂದೂಕುಧಾರಿಗಳ ಗುಂಡಿನ ದಾಳಿಯಲ್ಲಿ ಅವನು ಸಾವನ್ನಪ್ಪಿದ್ದಾನೆ ಎಂದು...

Read moreDetails

ಟ್ರೆಂಡಿಂಗ್‌ನಲ್ಲಿ ಮೆಲೋಡಿ ಚಾಕೋಲೇಟ್‌: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾರ್ಲೆ ಕಂಪನಿ

Untitled design 2026 05 20T233159.946

ನವದೆಹಲಿ, ಮೇ 20: ಒಂದು ಕಾಲದಲ್ಲಿ ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲರ ಮೆಚ್ಚಿನ ಚಾಕೊಲೇಟ್ ಆಗಿದ್ದ ಪಾರ್ಲೆ ಕಂಪನಿಯ ‘ಮೆಲೋಡಿ’ ಇದೀಗ ಮತ್ತೆ ಸುದ್ದಿಯಲ್ಲಿದೆ. 90ರ ದಶಕದ...

Read moreDetails

ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!

Untitled design 2026 05 20T231651.841

ಕಾರವಾರ, ಮೇ 20: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಜಲಸಾಹಸ ಕ್ರೀಡೆಗಳಿಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಡಳಿತ ಕೇವಲ 24 ಗಂಟೆಗಳಲ್ಲೇ ಹಿಂಪಡೆದಿದೆ. ಹವಾಮಾನ ವೈಪರೀತ್ಯದ...

Read moreDetails

ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ

Untitled design 2026 05 20T230252.951

ಪ್ಯಾರಿಸ್/ರೋಮ್: ಭಾರತದ ಕೃಷಿ ಸಾಧನೆಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹತ್ವದ ಗೌರವ ಲಭಿಸಿದೆ. ರೋಮ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಆಯೋಜಿಸಿದ್ದ...

Read moreDetails

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ

Untitled design 2026 05 20T224600.883

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಶೀಟರ್‌ಗಳ ಅಟ್ಟಹಾಸ ದಿನೇದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ನಗರದ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಾರ್ವತಿಪುರ ಪ್ರದೇಶದಲ್ಲಿ...

Read moreDetails

ಬೆಂಗಳೂರಿಗರ ಗಮನಕ್ಕೆ: ನಾಳೆ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

Untitled design 2026 05 20T223513.934

ಬೆಂಗಳೂರು, ಮೇ 20: NEET UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಭಾರತೀಯ ಯುವ ಕಾಂಗ್ರೆಸ್ ಮೇ 21ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆ...

Read moreDetails

ಖ್ಯಾತ ಸಂಭಾಷಣೆಗಾರ ಟಿ.ಜಿ ನಂದೀಶ್ ಹೃದಯಾಘಾತದಿಂದ ನಿಧನ

Untitled design 2026 05 20T221205.933

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಹೆಸರು ಮಾಡಿದ್ದ ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ (TG Nandish) ಅವರು ಇಂದು (ಬುಧವಾರ) ಮಧ್ಯಾಹ್ನ ದಿಢೀರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 37...

Read moreDetails
Page 1 of 70 1 2 70

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist