ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

Untitled design 2026 06 13T175142.949

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಯುರೋಪಿನ ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಮತ್ತು ಸ್ಲೊವಾಕಿಯಾಗೆ ಮೂರು ಹಂತದ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸವು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ...

Read moreDetails

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Untitled design 2026 06 13T170745.845

ನವದೆಹಲಿ: ಭಾರತೀಯ ಸೇನೆಯ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ನೇಮಕ ಮಾಡಿದೆ. ಅವರು ಜೂನ್ 30ರಂದು ಹುದ್ದೆ ಸ್ವೀಕರಿಸಲಿದ್ದಾರೆ...

Read moreDetails

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

Untitled design 2026 06 13T163403.736

ಜೋರ್ಹತ್, ಜೂನ್ 13: ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ಇಂದು ಸಂಭವಿಸಿದ ಭೀಕರ AN-32 ವಿಮಾನ ಅಪಘಾತದಲ್ಲಿ ಭಾರತೀಯ ವಾಯುಪಡೆಯ (IAF) ಐದು ಮಂದಿ ಸಿಬ್ಬಂದಿ ದುರಂತವಾಗಿ ಮೃತಪಟ್ಟಿದ್ದಾರೆ. ಸಹ...

Read moreDetails

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

Untitled design 2026 06 13T144404.012

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರ ಮದ್ಯಪಾನಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಠಿಣ ನಿಲುವು ತಾಳಿದೆ. ಇನ್ನು ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರಿಗೂ...

Read moreDetails

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

Untitled design 2026 06 13T142317.182

ಬೆಳಗಾವಿ: ಮಾಜಿ ಸೈನಿಕನ ಕೊಲೆ ಪ್ರಕರಣ ಭೀಕರ ಟ್ವಿಸ್ಟ್ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದಲ್ಲಿ ನಿವೃತ್ತ ಸೈನಿಕ ಸಂದೀಪ್ ಮಾಂಜರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ...

Read moreDetails

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

Untitled design 2026 06 13T134406.064

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ಹಂಚಿಕೆ ಕುರಿತಾಗಿ ಉಂಟಾಗಿರುವ ಗೊಂದಲ ಇನ್ನೂ ಸಂಪೂರ್ಣವಾಗಿ ಬಗೆಹರಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ...

Read moreDetails

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

Untitled design 2026 06 13T130821.209

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಉಡುಪಿ ಜಿಲ್ಲೆಯ ಪ್ರಮುಧ ಧಾರ್ಮಿಕ ಕ್ಷೇತ್ರಗಳಿಗೆ ವಿಶೇಷ ಭೇಟಿ ನೀಡಿದ್ದರು. ಉಡುಪಿ ಶ್ರೀಕೃಷ್ಣ ಮಠ (Udupi...

Read moreDetails

ವಿಕೇಂಡ್‌ನಲ್ಲಿ ಏರಿಕೆ ಕಂಡ ಬಂಗಾರದ ಬೆಲೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

Untitled design 2026 06 13T125035.360

ನವದೆಹಲಿ/ಬೆಂಗಳೂರು: ಈ ವಾರವಿಡೀ ಕುಸಿತದ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ವಾರಾಂತ್ಯದಲ್ಲಿ (ಜೂನ್ 13, ಶನಿವಾರ) ದಿಢೀರ್ ಏರಿಕೆ ಕಂಡಿವೆ. ಅಮೆರಿಕ ಮತ್ತು ಇರಾನ್ ನಡುವೆ ಕದನ...

Read moreDetails

ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ

Untitled design 2026 06 13T122247.229

ದಿಸ್ಪುರ: ಅಸ್ಸಾಂ ರಾಜ್ಯದ ಜೋರ್ಹತ್‌ನಲ್ಲಿರುವ ಭಾರತೀಯ ವಾಯುಪಡೆಯ (Indian Air Force) ಪ್ರಮುಖ ವಾಯುನೆಲೆಯಲ್ಲಿ ಶನಿವಾರ ಭೀಕರ ಘಟನೆ ಸಂಭವಿಸಿದೆ. ವಾಯುಪಡೆ ನಿಲ್ದಾಣದ ಆವರಣದಲ್ಲಿ ಶನಿವಾರ AN-32...

Read moreDetails

ಅಮೆರಿಕದೊಂದಿಗೆ ಶಾಂತಿ ಒಪ್ಪಂದಕ್ಕೆ ಇರಾನ್‌ ಸಿದ್ಧ.!: 5 ಪ್ರಮುಖ ಬೇಡಿಕೆಯಿಟ್ಟ ಇರಾನ್‌

Untitled design 2026 06 13T120253.975

ಟೆಹ್ರಾನ್: ಟೆಹ್ರಾನ್‌ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಹೊಸ ಶಾಂತಿ ಒಪ್ಪಂದದ ಕುರಿತು ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಪ್ರಸ್ತಾವಿತ...

Read moreDetails

4,500 ಕೋಟಿ ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

Untitled design 2026 06 13T114010.990

ಬೆಳಗಾವಿ: ಬರೋಬ್ಬರಿ 4,500 ಕೋಟಿ ರೂಪಾಯಿಗಳ ಭಾರೀ ವಂಚನೆ ಪ್ರಕರಣದ ಆರೋಪಿ ಶಿವಾನಂದ ನೀಲಣ್ಣವರ್ (Shivanand Neelannavar) ಅವರಿಗೆ ಬೆಳಗಾವಿಯ 93ನೇ ಸಿಟಿ ಸಿವಿಲ್ & ಸೆಷನ್ಸ್ ನ್ಯಾಯಾಲಯವು...

Read moreDetails

ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆ ಬಿಸಿ.! : ಧಿಡೀರ್ ಅಕ್ಕಿ ಬೆಲೆ ಹೆಚ್ಚಳ

Untitled design 2026 06 13T110653.058

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ತರಕಾರಿ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಬೆಂಗಳೂರಿಗರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ.. ಅಕ್ಕಿಯ ದರದಲ್ಲಿ ದಿಢೀರ್ ಮತ್ತು...

Read moreDetails

ಬೆಂಗಳೂರು ಸೇರಿ ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ

Untitled design 2026 06 13T103820.700

ಬೆಂಗಳೂರು, ಜೂನ್ 13: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಇಂದು (ಜೂನ್ 13) ಗುಡುಗು, ಮಿಂಚು ಹಾಗೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ...

Read moreDetails

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

Untitled design 2026 06 12T190826.754

ಗಾಂಧಿನಗರದ ಹಳೇ ರೆಕಾರ್ಡ್ಸ್ ಎಲ್ಲಾ ಧೂಳಿಪಟ ಮಾಡೋಕೆ ಮಂಡ್ಯದ ಅಲ್ಟಿಮೇಟ್ ಹಳ್ಳಿ ಹೈದ ನೀನಾಸಂ ಸತೀಶ್ ಮತ್ತೆ ಸಜ್ಜಾಗಿದ್ದಾರೆ. ಅಂದು ಕೇವಲ ಒಂಬತ್ತೇ ಒಂಬತ್ತು ಲಕ್ಷಕ್ಕೆ ಮಾರಾಟವಾಗಿದ್ದ...

Read moreDetails

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

Untitled design 2026 06 12T185346.768

ಬೆಳ್ಳಂಬೆಳಗ್ಗೆ ಎದ್ದು ಕಣ್ಣು ಬಿಡೋ ಹೊತ್ತಿಗೆ ತಾನು ಸತ್ತೋಗಿದ್ದೀನಿ ಅನ್ನೋ ಪೋಸ್ಟರ್ ನೋಡಿದ್ರೆ ಹೇಗಿರುತ್ತೆ ಹೇಳಿ? ಸದ್ಯ ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣಗೆ ಇಂತದ್ದೇ ಒಂದು ಶಾಕಿಂಗ್...

Read moreDetails

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

Untitled design 2026 06 12T181043.725

ಯಾದಗಿರಿ: ಅತಿಯಾಗಿ ಕೂಲ್ ಡ್ರಿಂಕ್ಸ್ ಮತ್ತು ಎನರ್ಜಿ ಡ್ರಿಂಕ್ಸ್ ಸೇವನೆಯಿಂದಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮೃತ ಯುವಕನನ್ನು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ...

Read moreDetails

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

Untitled design 2026 06 12T171411.763

ಕಲಬುರಗಿ, (ಜೂನ್ 12) : ಪಾಠ ನಡೆಯುತ್ತಿದ್ದ ವೇಳೆ ತರಗತಿಯಲ್ಲೇ ಛಾವಣಿ ಕುಸಿದು ಬಿದ್ದಿದ್ದು, ಇದರ ಪರಿಣಾಮ ಐದು ಮಂದಿ ವಿದ್ಯಾರ್ಥಿನಿಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆ...

Read moreDetails

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ

Untitled design 2026 06 12T162943.799

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಮತ್ತು ಸಂಕಲ್ಪ...

Read moreDetails

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

Untitled design 2026 06 12T155754.985

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್...

Read moreDetails

ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ

Untitled design 2026 06 12T143652.934

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಶ್ರೀ ರಾಘವೇಂದ್ರ ಮಹಾತ್ಮೆ' ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ...

Read moreDetails

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

Untitled design 2026 06 12T141804.880

ಮಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (CM Vijay) ಅವರು ಇಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ...

Read moreDetails

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

Untitled design 2026 06 12T140936.003

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ರಾತ್ರಿ ಊಟದ ಬಳಿಕ ಮಾವಿನ ಹಣ್ಣು ತಿಂದ ಒಂದೇ ಕುಟುಂಬದ ಇಬ್ಬರು ಸಹೋದರಿಯರು ತೀವ್ರ...

Read moreDetails

ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ ನಟ

Untitled design 2026 06 12T134538.898

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ (Mass Burial Case) ಈಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದೊಂದಿಗೆ ಖ್ಯಾತ ನಟ ಪ್ರಕಾಶ್ ರಾಜ್ ಅವರ ಹೆಸರನ್ನು ಜೋಡಿಸಿ ಸಾಮಾಜಿಕ...

Read moreDetails

ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್

Untitled design 2026 06 12T133001.910

ನವದೆಹಲಿ, ಜೂನ್ 12: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅವರು ದೆಹಲಿ ಪ್ರವಾಸದಲ್ಲಿದ್ದು, ಇಂದು (ಶುಕ್ರವಾರ) ರಾಷ್ಟ್ರಪತಿದೌಪದಿ ಮುರ್ಮುಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಭೇಟಿಯಲ್ಲಿ ರಾಜ್ಯ–ಕೇಂದ್ರ ಸಂಬಂಧಗಳು, ಅಭಿವೃದ್ಧಿ...

Read moreDetails

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ

Untitled design 2026 06 12T131441.929

ಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಈ ಬಾರಿಯ ಟೂರ್ನಿ ವಿಶೇಷವಾಗಿದ್ದು,...

Read moreDetails

ಕಾಡುಗೋಡಿ ಮಗು ಕೊ*ಲೆ ಕೇಸ್‌‌: ಮೂವರು ಪೊಲೀಸರ ಅಮಾನತು

Untitled design 2026 06 12T124308.278

ಬೆಂಗಳೂರು, ಜೂನ್ 12: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಐದೂವರೆ ವರ್ಷದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಮೂವರು ಪೊಲೀಸ್...

Read moreDetails

ಪೆಟ್ರೋಲ್ ಪಂಪ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ಇಂಧನ ಖರೀದಿಗೆ ನಿಷೇಧ: ಕೇಂದ್ರ ಸರ್ಕಾರದ ಮಹತ್ವದ ಕ್ರಮ

Untitled design 2026 06 12T121948.328

ನವದೆಹಲಿ, ಜೂನ್ 12: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ತಲ್ಲಣಗಳ ನಡುವೆ ಸಾಮಾನ್ಯ ಗ್ರಾಹಕರಿಗೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ಆದೇಶ...

Read moreDetails

ಸತತ ಕುಸಿತ ಕಂಡ ಚಿನ್ನದ ಬೆಲೆ ಇಂದು ಏರಿಕೆ: ಬೆಳ್ಳಿ ದರ ಎಷ್ಟಿದೆ?

Untitled design 2026 06 12T115603.110

ನವದೆಹಲಿ, ಜೂನ್ 12: ಕಳೆದ ಎರಡು ದಿನಗಳಿಂದ ಸತತವಾಗಿ ಕುಸಿಯುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಶುಕ್ರವಾರ ತೀವ್ರ ಏರಿಕೆಯಾಗಿದೆ. ಹೂಡಿಕೆದಾರರು ಮತ್ತು ಆಭರಣ ಪ್ರಿಯರಿಗೆ ಇದು...

Read moreDetails

‘ನಾನು ಆರೋಗ್ಯವಾಗಿದ್ದೀನಿ, ಚೆನ್ನಾಗಿದ್ದೀನಿ’: ಸುಳ್ಳು ಸುದ್ದಿಗಳಿಗೆ ಹಿರಿಯ ನಟ ದೊಡ್ಡಣ್ಣ ಸ್ಪಷ್ಟನೆ

Untitled design 2026 06 12T113540.286

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ವದಂತಿಗೆ ಸ್ವತಃ ದೊಡ್ಡಣ್ಣ ಅವರೇ ತೆರೆ ಎಳೆದಿದ್ದು, ‘ನಾನು...

Read moreDetails

ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ

Untitled design 2026 06 12T110747.378

ನವದೆಹಲಿ: ಭಾರತೀಯ ಶೂಟಿಂಗ್ ಕ್ರೀಡಾಂಗಣಕ್ಕೆ ದೊಡ್ಡ ಆಘಾತ ಸಂಭವಿಸಿದೆ. ದೇಶದ ಅಗ್ರ ಶೂಟರ್, ಖ್ಯಾತ ಕೋಚ್ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಜಸ್ಪಾಲ್‌ ರಾಣಾ (Jaspal Rana)...

Read moreDetails

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿ ಹಲವು ಜಿಲ್ಲೆಗಳಿಗೆ ಭಾರಿ ಮಳೆ

Untitled design 2026 06 12T103455.426

ಬೆಂಗಳೂರು, ಜೂನ್ 12:  ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Read moreDetails

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

Untitled design 2026 06 11T190930.558

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ನಾಳೆ (ಜೂನ್ 12) ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ದರ್ಶನದ...

Read moreDetails

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

Untitled design 2026 06 11T185127.442

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಯುತವಾಗಿ ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿಕೆಶಿಯವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು...

Read moreDetails

ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ

Untitled design 2026 06 11T175852.158

ಭೋಪಾಲ್: ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಧ್ಯಪ್ರದೇಶ ಮತ್ತು ಗುಜರಾತ್‌‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಎದುರಾಳಿಗಳ ಅನುಪಸ್ಥಿತಿಯಲ್ಲಿ ಪಕ್ಷದ ಅಭ್ಯರ್ಥಿಗಳೆಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಸ್ಥಾನದಲ್ಲಿ ಎರಡು ಸ್ಥಾನಗಳನ್ನು...

Read moreDetails

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಅವಿರೋಧ ಆಯ್ಕೆ: ಚುನಾವಣೆ ಇಲ್ಲದೆ ಮೇಲ್ಮನೆಗೆ ಎಂಟ್ರಿ!

Untitled design 2026 06 11T172804.693

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಖಾಲಿ ಇದ್ದ 4 ರಾಜ್ಯಸಭಾ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆ ಯಾವುದೇ ಅನಿರೀಕ್ಷಿತ ತಿರುವುಗಳಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿ...

Read moreDetails

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ

Untitled design 2026 06 11T165122.461

ಚಿಕ್ಕಮಗಳೂರು: ಮಹಿಳೆಯೊಬ್ಬರಿಗೆ ಅವರ ಮಗಳ ಅಶ್ಲೀಲ ಫೋಟೋವನ್ನು ಕಳುಹಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಯೋಗೀಶ್ (25) ಎಂಬಾತ ಬೆಂಗಳೂರು...

Read moreDetails

ಪಕ್ಕಾ ಎಂಟರ್ಟೈನ್ಮೆಂಟ್ ‘ಗೋಲ್ಮಾಲ್ ಗ್ಯಾಂಗ್’ ಚಿತ್ರದ ಟೀಸರ್ ರಿಲೀಸ್

Untitled design 2026 06 11T153507.595

ಸಿನಿಮಾ ಅಂದ್ರೆನೆ ಮನರಂಜನೆ. ಆ ಮನರಂಜನೆಗಾಗಿಯೇ ಜನ ಕಾಯ್ತಾ ಇರುತ್ತಾರೆ. ನಕ್ಕು ಮನಸ್ಸನ್ನ ಕೂಲ್ ಆಗಿಸಿಕೊಳ್ಳುವಂತ ಸಿನಿಮಾವೊಂದು ಸಿದ್ಧವಾಗುತ್ತಿದೆ. ಅದರ ಹೆಸರೇ ಗೊಲ್ಮಾಲ್ ಗ್ಯಾಂಗ್. ಇದೀಗ ಒಂದೊಳ್ಳೆ...

Read moreDetails

ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

Untitled design 2026 06 11T143603.740

ತುಮಕೂರು: ಕರ್ನಾಟಕ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಬಳಿಕ ಸಚಿವ ಸಂಪುಟ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯಕ್ಕೆ ಯಾವುದೇ ರಾಜಕೀಯ ಕಂಟಕ...

Read moreDetails

“ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ

Untitled design 2026 06 11T140348.670

ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ , ಶರತ್ ಕೃಷ್ಣ ನಿರ್ದೇಶನದಲ್ಲಿ ಶರತ್ ಕೃಷ್ಣ ಮತ್ತು ರೇಷ್ಮಾ, ಶಿಲ್ಪಾ ಮುಖ್ಯ ಪಾತ್ರದಲ್ಲಿ ನಟಿಸಿರುವ "ದೊಡ್ಮನ್ಸ" ಚಿತ್ರದ ಟ್ರೇಲರ್ ರಿಲೀಸ್...

Read moreDetails

ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ

Untitled design 2026 06 11T134936.700

ಹಾಸನ: ಹಾಸನ ತಾಲೂಕಿನ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ಹಾಸ್ಟೆಲ್‌ನಲ್ಲಿ ಊಟ ಸೇವನೆಯ ನಂತರ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಬುಧವಾರ ರಾತ್ರಿ ನೀಡಲಾದ ಊಟದಲ್ಲಿ...

Read moreDetails

ಹಾರ್ಮುಜ್ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕ ದಾಳಿ: ಮೂವರ ಸಾವು

Untitled design 2026 06 11T132842.707

ನವದೆಹಲಿ, ಜೂನ್ 11: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಹಾರ್ಮುಜ್ ಜಲಸಂಧಿ ಬಳಿ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಹಡಗಿನಲ್ಲಿ...

Read moreDetails

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್

Untitled design 2026 06 11T125305.201

ಬೆಂಗಳೂರು, ಜೂನ್ 11: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದುಬೈ ಮತ್ತು ಬ್ಯಾಂಕಾಕ್‌ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಸುಮಾರು 3.12 ಕೋಟಿ...

Read moreDetails

ಗೋಲ್ಡ್ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

Untitled design 2026 06 11T123731.666

ನವದೆಹಲಿ, ಜೂನ್ 11: ಚಿನ್ನದ ಬೆಲೆಯ ಇಳಿಕೆಯ ಅಲೆ ಮುಂದುವರಿದಿದೆ. ನಿನ್ನೆ ಬರೋಬ್ಬರಿ ₹395 ರೂಗಳಷ್ಟು ಭರ್ಜರಿ ಇಳಿಕೆ ಕಂಡಿದ್ದ ಆಭರಣ ಚಿನ್ನದ ಬೆಲೆ ಇವತ್ತು ಗುರುವಾರವೂ ₹195...

Read moreDetails

ಮಧ್ಯಪ್ರಾಚ್ಯದಲ್ಲಿ ಮತ್ತೆ ಶುರುವಾಯ್ತು ಯುದ್ಧ: ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್

Untitled design 2026 06 11T121854.631

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇರಾನ್‌, ಅಮೆರಿಕ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಹೊಸ ಹಂತಕ್ಕೆ ತಲುಪಿದೆ. ಅಮೆರಿಕ ನಡೆಸಿದ ಇತ್ತೀಚಿನ ಮಿಲಿಟರಿ ದಾಳಿಗಳ...

Read moreDetails

ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ

Untitled design 2026 06 11T120441.597

ನವದೆಹಲಿ: ಭಾರತದ ಪ್ರಧಾನಿಯಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸುವ ಮೂಲಕ ಇತಿಹಾಸ ಬರೆದ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದನೆ ಸಲ್ಲಿಸಿದ್ದಾರೆ. 'ಪ್ರಧಾನಿ...

Read moreDetails

ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ

Untitled design 2026 06 11T112537.799

ಮೆಕ್ಸಿಕೋ ಸಿಟಿ: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾ ಹಬ್ಬವಾದ 'ಫಿಫಾ ಫುಟ್ಬಾಲ್ ವಿಶ್ವಕಪ್' ಮಹಾಸಮರಕ್ಕೆ ಇಂದು (ಜೂನ್ 11) ಅದ್ಧೂರಿಯಾಗಿ ಚಾಲನೆ ದೊರಕಲಿದೆ. ಇಂದಿನಿಂದ ಜುಲೈ 19ರವರೆಗೆ ಸುಮಾರು...

Read moreDetails

ದೇಶವನ್ನು ದುಷ್ಟರ ಬಲೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ ಯಶಸ್ಸು: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ

Untitled design 2026 06 11T110734.750

ನವದೆಹಲಿ: '2014ರಿಂದ ಎನ್‌ಡಿಎ ಸರ್ಕಾರದ 12 ವರ್ಷಗಳ ಆಡಳಿತದ ಮಹತ್ತರ ಯಶಸ್ಸೆಂದರೆ, ಅದು ದೇಶವನ್ನು ಕಾಂಗ್ರೆಸ್‌ನ ದುಷ್ಟ ಬಲೆಯಿಂದ ಮುಕ್ತಗೊಳಿಸಿದ್ದು. ಕಾಂಗ್ರೆಸ್‌ನ ಆಡಳಿತ ವೈಫಲ್ಯವನ್ನು ‘ಕಾಂಗ್ರೆಸ್ ಬೆಳವಣಿಗೆ ದರ’...

Read moreDetails

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 06 11T104007.855

ಬೆಂಗಳೂರು, ಜೂನ್ 11: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ಮುಂದಿನ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ...

Read moreDetails

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

Untitled design 2026 06 10T192052.025

ಕರ್ನಾಟಕದ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳ ಸುತ್ತ ಈಗಾಗಲೇ ಹಲವು ಸಿನಿಮಾಗಳು ತೆರೆಗೆ ಬಂದು ಯಶಸ್ವಿಯಾಗಿವೆ. ಈಗ ಕರಾವಳಿ ಸೊಗಡಿನ ಅಂಥದ್ದೇ ಮತ್ತೊಂದು ಚಿತ್ರ ತೆರೆಗೆ...

Read moreDetails

ಕೇರಳದಲ್ಲಿ ಆತಂಕ ಸೃಷ್ಟಿಸಿದ ಹೊಸ ವೈರಸ್: ಏನಿದು ಶಿಗೆಲ್ಲೋಸಿಸ್ ಸೋಂಕು?

Untitled design 2026 06 10T172647.175

ತಿರುವನಂತಪುರಂ, ಜೂನ್ 10: ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಎಂಬ ಅತಿಸಾರ ಸಂಬಂಧಿತ ಬ್ಯಾಕ್ಟೀರಿಯಾ ಸೋಂಕು ವೇಗವಾಗಿ ಹರಡುತ್ತಿದೆ. ಈ ಸೋಂಕು ಆರೋಗ್ಯ ಇಲಾಖೆಯ ನಿದ್ದೆಗೆಡುವಂತೆ ಮಾಡಿದೆ. ಶಿಗೆಲ್ಲಾ (Shigella)...

Read moreDetails

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಅಶ್ಲೀಲ ಕಾಮೆಂಟ್ ಕಾಟ: ನಕಲಿ ಖಾತೆ ವಿರುದ್ಧ ದೂರು

Untitled design 2026 06 10T170732.111

ಬೆಂಗಳೂರು, ಜೂನ್ 10: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ನಕಲಿ ಖಾತೆಗಳ ಮೂಲಕ ನಿರಂತರ ಕಿರುಕುಳ ನೀಡುತ್ತಿದ್ದಾರೆ....

Read moreDetails

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ರಾಜ್ಯಸಭಾ ಸದಸ್ಯತ್ವಕ್ಕೆ ಸುಷ್ಮಿತಾ ದೇವ್ ರಾಜೀನಾಮೆ

Untitled design 2026 06 10T162015.972

ನವದೆಹಲಿ, ಜೂನ್ 10: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಮತ್ತೊಂದು  ಆಘಾತ ಎದುರಾಗಿದೆ. ಟಿಎಂಸಿಯ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಅವರು ಪಕ್ಷ ತೊರೆದು ರಾಜ್ಯಸಭಾ ಸದಸ್ಯತ್ವಕ್ಕೂ...

Read moreDetails

ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ

Untitled design 2026 06 10T150414.504

ಉಡುಪಿ, ಜೂನ್ 10: ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ಖ್ಯಾತ ನಟರಾದ ಜೋಸೆಫ್ ವಿಜಯ್ (Joseph Vijay) ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ (Kollur Mookambika...

Read moreDetails

ಕಾಂಟ್ರಾಕ್ಟರ್ ಮನೆಯಿಂದ 25 ಲಕ್ಷ ರೂ. ದೋಚಿದ ನೇಪಾಳಿ ದಂಪತಿ ಅರೆಸ್ಟ್

Untitled design 2026 06 10T145334.198

ಬೆಂಗಳೂರು, ಜೂನ್ 10:  ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ನೇಪಾಳಿ ಮೂಲದ ದಂಪತಿ, 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದರೆ...

Read moreDetails

“ನನ್ನ-ಮೋದಿ ಸಂಬಂಧ ಸೀಟಿಗೆ ಸೀಮಿತವಲ್ಲ”: ರಾಜ್ಯಸಭೆ ಟಿಕೆಟ್‌ ಕೈತಪ್ಪಿದ್ದ ಬಗ್ಗೆ ಮೌನ ಮುರಿದ ಹೆಚ್‌ಡಿಡಿ

Untitled design 2026 06 10T143037.096

ಬೆಂಗಳೂರು, ಜೂನ್ 10: ಎನ್‌ಡಿಎಯಿಂದ ತಮಗೆ ರಾಜ್ಯಸಭಾ ಟಿಕೆಟ್ ನೀಡದಿರುವ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (H.D. Deve Gowda) ಇಂದು ಮೌನ ಮುರಿದಿದ್ದಾರೆ. ಬೆಂಗಳೂರಿನ ಜೆಡಿಎಸ್...

Read moreDetails

ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್

Untitled design 2026 06 10T140727.122

ಬೆಂಗಳೂರು, ಜೂನ್ 10: ಬೆಂಗಳೂರಿನ ಕಾಡುಗೋಡಿ (Kadugodi) ಠಾಣಾ ವ್ಯಾಪ್ತಿಯ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಆರೋಪಿ ಮೋಹನ್ ತನ್ನ ಕೃತ್ಯವನ್ನು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಮಗು ಐಸ್‌ಕ್ರೀಂ ಬೇಕೆಂದು...

Read moreDetails

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

Untitled design 2026 06 10T133504.052

ಬೀದರ್, ಜೂನ್ 10: ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌‌ನಲ್ಲಿ ನಡೆದಿದೆ. ಇಂದು (ಜೂನ್ 10)...

Read moreDetails

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

Untitled design 2026 06 10T125731.223

ಬೆಂಗಳೂರು, ಜೂನ್ 10: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶುಭಾ ಪೂಂಜಾ (Shubha Poonja) ಅವರು ತಮ್ಮ ವಿಚ್ಛೇದನದ ವದಂತಿಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಕಳೆದ ಕೆಲವು...

Read moreDetails

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು

Untitled design 2026 06 10T123825.421

ಕಾಬೂಲ್, ಜೂನ್ 10: ಅಫ್ಘಾನಿಸ್ತಾನದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಮತ್ತೊಮ್ಮೆ ಬಾಂಬ್ ದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ (Taliban) ಸರ್ಕಾರ ತೀವ್ರ ಆರೋಪ ಮಾಡಿದೆ. ಈ...

Read moreDetails

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

Untitled design 2026 06 10T120542.292

ನವದೆಹಲಿ, ಜೂನ್ 10: ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಕುಸಿತ ಕಂಡಿವೆ. ಹಳದಿ ಲೋಹದ ಬೆಲೆ ಗ್ರಾಮ್‌ಗೆ ₹395 ರಿಂದ ₹450 ರವರೆಗೆ ಇಳಿದಿದ್ದು, 10...

Read moreDetails

ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್

Untitled design 2026 06 10T132807.006

ಬೆಂಗಳೂರು, ಜೂನ್ 10: ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಇಂದು ಬೆಂಗಳೂರಿನಲ್ಲಿ ದಿಢೀರ್ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಮುಂಬರುವ ಐಪಿಎಲ್‌ನಲ್ಲಿ...

Read moreDetails

ನೆಹರೂ ದಾಖಲೆ ಮುರಿದ ಮೋದಿ: ಭಾರತ ಇತಿಹಾಸದಲ್ಲೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ

Untitled design 2026 06 10T112250.663

ನವದೆಹಲಿ, ಜೂನ್ 10: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ದೀರ್ಘಕಾಲ ನಿರಂತರವಾಗಿ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ...

Read moreDetails

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

Untitled design 2026 06 10T105723.335

ಚೆನ್ನೈ, ಜೂನ್ 10: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಮತ್ತು ಪುಟ್ಟಣ್ಣ ಕಣಗಾಲ್ ಅವರ ಶಿಷ್ಯ ಭಾರತಿರಾಜ (Bharathiraja) ಇಂದು ಮುಂಜಾನೆ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ...

Read moreDetails

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

Untitled design 2026 06 10T102613.279

ಬೆಂಗಳೂರು, ಜೂನ್ 10: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ...

Read moreDetails

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

Untitled design 2026 06 09T184026.754

ಮುಂಬೈ: ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ...

Read moreDetails

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

Untitled design 2026 06 09T183641.373

ಲಾಜಿಕ್ ಇಲ್ಲದ ಸಿನಿಮಾದಿಂದ ಬಾಕ್ಸ್ ಆಫೀಸ್‌‌ನಲ್ಲಿ ಮ್ಯಾಜಿಕ್ ಮಾಡ್ತಿದ್ದಾರೆ ಪೆದ್ದಿ ಡೈರೆಕ್ಟರ್ ಅನ್ನೋ ಮಾತುಗಳು ಕೇಳಿ ಬರ್ತಿವೆ. ಅಲ್ಲದೆ, ನಾಯಕನಟಿಯನ್ನ ತುಂಬಾ ಕೆಟ್ಟದಾಗಿ ತೋರಿಸಿರೋದಕ್ಕೆ ಮೇಕರ್ಸ್‌ಗೆ ನೆಟ್ಟಿಗರು...

Read moreDetails

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

Untitled design 2026 06 09T181254.505

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆಯೇ ಡಿ.ಕೆ ಶಿವಕುಮಾರ್‌ ಸಂಪುಟ ವಿಸ್ತರಣೆ ಫಿಕ್ಸ್...

Read moreDetails

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

Untitled design 2026 06 09T171111.306

ನವದೆಹಲಿ: ಭಾರತವು ತನ್ನ ಅಣ್ವಸ್ತ್ರ ನೀತಿಯಲ್ಲಿ ಭಾರೀ ಬದಲಾವಣೆಯನ್ನು ತಂದಿದೆ. ಇನ್ನು ಮುಂದೆ ಯಾವುದೇ ಸಂದರ್ಭದಲ್ಲಿ ಪ್ರತಿದಾಳಿ ನಡೆಸಬೇಕಿದ್ದರೆ, ಕ್ಷಣಾರ್ಧದಲ್ಲೇ ಅಣ್ವಸ್ತ್ರಗಳನ್ನು ಉಡಾಯಿಸಲು ಭಾರತ ಸಜ್ಜಾಗಿದೆ. ಅಂತಾರಾಷ್ಟ್ರೀಯ ಸಂಶೋಧನಾ...

Read moreDetails

ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ

Untitled design 2026 06 09T160859.413

ಬೆಂಗಳೂರು:  ಭಾರಿ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿರುವ ಘಟನೆ ಬೆಂಗಳೂರಿನ ಹೊರವಲಯದ ಅವಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಯರಪ್ಪನಹಳ್ಳಿಯ ವಿಧಾನ ಸೌಧ ಲೇಔಟ್ ಸಮೀಪ ಯಾವುದೇ ಅನುಮತಿ...

Read moreDetails

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು

Untitled design 2026 06 09T150215.879

ಮಂಡ್ಯ :  ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ನಗರದ ನೆಹರು ನಗರದಲ್ಲಿ ನಡೆದಿದೆ. ತಂದೆ ನೇಣಿಗೆ ಶರಣಾಗಿದ್ದರೆ, ತಾಯಿ ಮತ್ತು ಮಗ ಶವವಾಗಿ...

Read moreDetails

ಹನಿಮೂನ್ ಅಲ್ಲ, ಇಡೀ ಕುಟುಂಬದ ಟ್ರಿಪ್: ಸಿಟ್ಟಿಗೆದ್ದು ವಿಚ್ಚೇದನಕ್ಕೆ ಮುಂದಾದ ನವವಧು

Untitled design 2026 06 09T144207.562

ಉತ್ತರ ಪ್ರದೇಶ: ನವದಂಪತಿಗಳ ಹನಿಮೂನ್ ಪ್ರವಾಸವು ಪ್ರೀತಿ, ರೋಮಾನ್ಸ್ ಮತ್ತು ಖಾಸಗಿ ಕ್ಷಣಗಳ ಸಂಕೇತ. ಆದರೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ಘಟನೆ ಈ ಕಲ್ಪನೆಯನ್ನೇ...

Read moreDetails

ಐಫೋನ್ ಬಳಕೆದಾರರಿಗೆ ಮಕ್ಕಳೇ ಆಗಲ್ವಾ..? ಏನಿದು ವರದಿ..?

Untitled design 2026 06 09T140123.600

ನಿಮ್ಮ ಬಳಿ ಆಪಲ್ ಐಫೋನ್ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ ಕಾದಿದೆ. ಇತ್ತೀಚೆಗೆ ನ್ಯಾಷನಲ್ ಬ್ಯೂರೋ ಆಫ್ ಎಕನಾಮಿಕ್ ರಿಸರ್ಚ್ (NBER) ಪ್ರಕಟಿಸಿದ ಒಂದು ವರದಿ...

Read moreDetails

ಅಕ್ರಮ ಹಣ ವರ್ಗಾವಣೆ ಕೇಸ್‌: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಪುತ್ರಿಗೆ ಇಡಿ ನೋಟಿಸ್

Untitled design 2026 06 09T134518.520

ತಿರುವನಂತಪುರಂ, ಜೂನ್ 09: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಪುತ್ರಿ ವೀಣಾ ವಿಜಯನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಸಿಎಂಆರ್ಎಲ್-ಎಕ್ಸಾಲಾಜಿಕ್ (CMRL-Xcalogic) ಹಣಕಾಸು ವ್ಯವಹಾರಗಳ...

Read moreDetails

ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್: 2 ಕೋಟಿ 77 ಲಕ್ಷ ಹಣ ದೋಚಿದ ಖದೀಮರು

Untitled design 2026 06 09T131544.935

ಮಂಗಳೂರು, ಜೂನ್ 09: ಉದ್ಯಮಿಯೊಬ್ಬರನ್ನು ಯುವ ಕಾಂಗ್ರೆಸ್ ಮುಖಂಡನೊಬ್ಬ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ, ಬ್ಲ್ಯಾಕ್ ಮೇಲ್ ಮಾಡಿ ಬರೋಬ್ಬರಿ 2 ಕೋಟಿ 77 ಲಕ್ಷ ರೂಪಾಯಿ ಹಣ ದೋಚಿರುವ ಸಂಚಲನಕಾರಿ...

Read moreDetails

ಇನ್ಮುಂದೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್: ಶ್ರೀಘ್ರದಲ್ಲೇ ವಿತರಣೆ

Untitled design 2026 06 09T125519.352

ಬೆಂಗಳೂರು, ಜೂನ್ 09: ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಗ್ಯಾರಂಟಿ ಯೋಜನೆಯಲ್ಲಿ ಸಾರಿಗೆ ಇಲಾಖೆ ಮಹತ್ವದ ಬದಲಾವಣೆ ಮಾಡಿದೆ. ಇದುವರೆಗೆ ಮಹಿಳೆಯರು ಆಧಾರ್...

Read moreDetails

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

Untitled design 2026 06 09T122354.419

ನವದೆಹಲಿ, ಜೂನ್ 9: ಸತತ ಹಲವು ದಿನಗಳ ಕುಸಿತದ ನಂತರ ಇಂದು ಮಂಗಳವಾರ ಚಿನ್ನದ ಬೆಲೆ (Gold Rate) ಏರಿಕೆಯಾಗಿದೆ. ನಿನ್ನೆ 95 ರೂಪಾಯಿ ಕಡಿಮೆಯಾಗಿದ್ದ ಚಿನ್ನದ ದರ,...

Read moreDetails

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

Untitled design 2026 06 09T120357.386

ನವದೆಹಲಿ, ಜೂನ್ 09: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (PMUY) ಲಕ್ಷಾಂತರ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ದೊಡ್ಡ ಆಘಾತ ನೀಡಿದೆ. ಸರ್ಕಾರವು ಸಬ್ಸಿಡಿ ಹೊಂದಿರುವ LPG ಸಿಲಿಂಡರ್‌ಗಳ ಸಂಖ್ಯೆಯನ್ನು...

Read moreDetails

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

Untitled design 2026 06 09T112601.485

ಬೆಂಗಳೂರು, (ಜೂನ್ 9): ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಆಘಾತ ನೀಡಿರುವ ಯುವ ನಾಯಕ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಂತಿಮ...

Read moreDetails

ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಅವಘಡ: ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ಪರಿಹಾರ; ಹೆಚ್‌ಡಿಕೆ

Untitled design 2026 06 09T111039.246

ವಿಶಾಖಪಟ್ಟಣ : ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಭಾರೀ ಪ್ರಮಾಣದ ಲೋಹ ಹರಿದು 8 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಕೇಂದ್ರದ...

Read moreDetails

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

Untitled design 2026 06 09T103513.687

ಬೆಂಗಳೂರು: ನೈಋತ್ಯ ಮುಂಗಾರು ಮತ್ತಷ್ಟು ತೀವ್ರಗೊಂಡ ಹಿನ್ನೆಲೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆ ರಾಜ್ಯದ 5 ಪ್ರಮುಖ ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆ ಮುನ್ಸೂಚನೆ...

Read moreDetails

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

Untitled design 2026 06 08T190022.233

ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD)...

Read moreDetails

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

Untitled design 2026 06 08T185012.650

ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದ 'ಬಾಸ್' ಸಿನಿಮಾದ ಹೈವೋಲ್ಟೇಜ್ ಕಂಟ್ರವರ್ಸಿಗೆ ಈಗ ಸಿಕ್ಕಿದೆ ಬಿಗ್ ಟ್ವಿಸ್ಟ್. ಸೆನ್ಸಾರ್ ಅಂಗಳಕ್ಕೆ ಹೋಗುವ ಮುನ್ನವೇ ಬಾಸ್' ತಂಡಕ್ಕೆ ಈಗ ಕೋರ್ಟ್‌ನಿಂದ ಬಿಗ್...

Read moreDetails

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

Untitled design 2026 06 08T182946.224

ವಾಷಿಂಗ್ಟನ್ / ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿದ್ದ ಇರಾನ್-ಇಸ್ರೇಲ್ ಯುದ್ಧಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್ ಮತ್ತು ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು...

Read moreDetails

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

Untitled design 2026 06 08T175637.838

ಟಾಕ್ಸಿಕ್ ಅಡ್ಡಾದಿಂದ ಬಿಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ನ್ಯಾಷನಲ್ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್ ದಾಸ್ ಜನ್ಮದಿನದ ಅಂಗವಾಗಿ, ಟಾಕ್ಸಿಕ್ ಚಿತ್ರತಂಡ ಕಣ್ಣು ಕೋರೈಸುವ ಮೇಕಿಂಗ್ ವಿಡಿಯೋ...

Read moreDetails

ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ

Untitled design 2026 06 08T172402.525

ನವದೆಹಲಿ, ಜೂನ್ 8: ದೇಶಾದ್ಯಂತದ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಯುವ ಪ್ರತಿಷ್ಠಿತ ನೀಟ್ (NEET) ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಕೇಂದ್ರ ಸರ್ಕಾರ ಭಾರತೀಯ ವಾಯು ಪಡೆಯ ನೆರವು...

Read moreDetails

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

Untitled design 2026 06 08T170119.432

ನವದೆಹಲಿ, ಜೂನ್ 8: ಇರಾನ್‌ನಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ಯುದ್ಧ ಪರಿಸ್ಥಿತಿಯ ಹಿನ್ನೆಲೆ ಭಾರತೀಯ ರಾಯಭಾರ ಕಚೇರಿಯು ತನ್ನ ಪ್ರಜೆಗಳಿಗೆ ತುರ್ತು ಎಚ್ಚರಿಕೆಯನ್ನು ರವಾನಿಸಿದೆ. ಅಮೆರಿಕ ಮತ್ತು ಇಸ್ರೇಲ್‌ನ ದಾಳಿಗಳಿಂದ...

Read moreDetails

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

Untitled design 2026 06 08T164553.490

ಕೋಲ್ಕತ್ತಾ, ಜೂನ್ 8: ಪಶ್ಚಿಮ ಬಂಗಾಳದ ಅಧಿಕಾರಕ್ಕೇರಿರುವ ತೃಣಮೂಲ ಕಾಂಗ್ರೆಸ್ (TMC) ಪಕ್ಷವು ಛಿದ್ರವಾಗುವ ಹಂತದಲ್ಲಿದೆಯೇ ಎಂಬ ಪ್ರಶ್ನೆಗಳು ಮೂಡಿವೆ. ಮಮತಾ ಬ್ಯಾನರ್ಜಿ ಅವರ ಸಾರಥ್ಯದ ಟಿಎಂಸಿಯ ಹಲವಾರು...

Read moreDetails

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

Untitled design 2026 06 08T162639.476

ಮೈಸೂರು, ಜೂನ್ 8: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ. ಮೃತೆಯ ಪೋಷಕರು ಪತಿ ಮತ್ತು ಅವರ ಕುಟುಂಬಸ್ಥರ ವಿರುದ್ಧವೇ...

Read moreDetails

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

Untitled design 2026 06 08T155116.492

ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ HIV/ಏಡ್ಸ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ (Karnataka State AIDS Control Society) ನೀಡಿರುವ ಮಾಹಿತಿಯ ಪ್ರಕಾರ, ಕಳೆದ...

Read moreDetails

ಇರಾನ್ ಸೇನೆಯ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಉಡೀಸ್ ಮಾಡಿದ ಇಸ್ರೇಲ್

Untitled design 2026 06 08T144915.974

ಟೆಹ್ರಾನ್ / ಜೆರುಸಲೇಮ್, ಜೂನ್ 8: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ವಾತಾವರಣ ಗಂಭೀರವಾಗಿದೆ. ಇರಾನ್ ದೇಶದ ರಕ್ಷಣಾ ಮೂಲ ಸೌಕರ್ಯಗಳ ಮೇಲೆ ಇಸ್ರೇಲ್ ಭಾರೀ ವಾಯುದಾಳಿ ನಡೆಸಿದೆ....

Read moreDetails

ವಿಶ್ವದ ಮೊದಲ ಟ್ರಿಲಿಯನೇರ್..ಇಲಾನ್ ಮಸ್ಕ್‌‌ಗಿರುವ ಸಂಪತ್ತು ಎಷ್ಟು ಗೊತ್ತಾ?

Untitled design 2026 06 08T141616.679

ನ್ಯೂಯಾರ್ಕ್, ಜೂನ್ 8: ಅಮೆರಿಕದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ಟೆಸ್ಲಾ ಮತ್ತು ಬಾಹ್ಯಾಕಾಶ ಸಂಸ್ಥೆ ಸ್ಪೇಸ್‌ಎಕ್ಸ್‌ನ ಮಾಲೀಕ, ಉದ್ಯಮಿ ಇಲಾನ್ ಮಸ್ಕ್ ಅವರು ವಿಶ್ವದ ಮೊದಲ ಟ್ರಿಲಿಯನೇರ್ (ಲಕ್ಷ ಕೋಟಿ...

Read moreDetails

ನಾರ್ವೆ ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್‌ ಆಡಿದ ಸಿಎಂ ವಿಜಯ್

Untitled design 2026 06 08T133022.194

ಚೆನ್ನೈ, ಜೂನ್ 8: ನಾರ್ವೆ ಚೆಸ್ 2026ರಲ್ಲಿ ಐತಿಹಾಸಿಕ ಜಯಗಳಿಸಿದ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರಿಗೆ ಸೋಮವಾರ ತಮಿಳುನಾಡು ಸಚಿವಾಲಯದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು 50...

Read moreDetails

ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

Untitled design 2026 06 08T130648.195

ಹಾಸನ, ಜೂನ್ 8: ಹಾಸನ ನಗರದಲ್ಲಿ ಬೆಂಗಳೂರಿನ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಡೆದಿದೆ. ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ...

Read moreDetails

ಪಶ್ಚಿಮ ಬಂಗಾಳದಲ್ಲಿ 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಸಿಎಂ ಸುವೇಂದು ಅಧಿಕಾರಿ ಆದೇಶ

Untitled design 2026 06 08T124305.568

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ರಾಜ್ಯದಲ್ಲಿ ನೆಲೆಸಿದ್ದ 4,800 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಗಡಿ ಭದ್ರತೆಯೇ ತಮ್ಮ ಸರ್ಕಾರದ...

Read moreDetails

ಮತ್ತೆ ಶುರುವಾಯ್ತು ಇರಾನ್-ಅಮೆರಿಕ-ಇಸ್ರೇಲ್ ಯುದ್ಧ..!

Untitled design 2026 06 08T121408.547

ಟೆಹ್ರಾನ್ / ಜೆರುಸಲೇಮ್: ಮಧ್ಯ ಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಿಚ್ಚು ಹೊತ್ತಿಕೊಂಡಿದೆ. ಇರಾನ್ ನೇರವಾಗಿ ಇಸ್ರೇಲ್ ದೇಶದ ಎರಡು ಪ್ರಮುಖ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ....

Read moreDetails

ಚಿನ್ನ-ಬೆಳ್ಳಿ ಖರೀದಿದಾರರಿಗೆ ಗುಡ್ ನ್ಯೂಸ್: ಇಂದು ಮತ್ತೆ ಕುಸಿದ ಬಂಗಾರದ ಬೆಲೆ

Untitled design 2026 06 08T120536.584

ನವದೆಹಲಿ, ಜೂನ್ 8 : ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ. ಈ ಹಳದಿ ಲೋಹದ ಬೆಲೆ (Gold Price) ಗ್ರಾಮ್‌ಗೆ 95...

Read moreDetails

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: 5 ಸಾ*ವು, 200ಕ್ಕೂ ಹೆಚ್ಚು ಮಂದಿಗೆ ಗಾಯ

Untitled design 2026 06 08T113743.628

ಫಿಲಿಪೈನ್ಸ್: ಫಿಲಿಪೈನ್ಸ್‌ನ ದಕ್ಷಿಣ ಭಾಗದ ಮೈಂಡಾನಾವ್ ಪ್ರದೇಶದಲ್ಲಿ ಇಂದು (ಜೂನ್ 8, 2026) ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಪ್ರಾಕೃತಿಕ ವಿಕೋಪದಿಂದ ಕನಿಷ್ಠ ಐವರು...

Read moreDetails

ಕದನ ವಿರಾಮದ ಬಳಿಕ ಮೊದಲ ಬಾರಿಗೆ ಇಸ್ರೇಲ್ ಮೇಲೆ ಇರಾನ್ ಮಿಸೈಲ್ ದಾಳಿ

Untitled design 2026 06 08T110327.589

ಟೆಲ್‌ ಅವಿವ್‌/ಜೆರುಸಲೇಂ: ಕಕದನ ವಿರಾಮ ಜಾರಿಗೊಂಡ ಬಳಿಕ ಇರಾನ್ ಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಕ್ಷಿಪಣಿ ದಾಳಿ ನಡೆಸಿದೆ. ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ....

Read moreDetails

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್

Untitled design 2026 06 08T102509.527

ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಭಾರೀ ಮಳೆಯ ಆರ್ಭಟ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ...

Read moreDetails

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

Untitled design 2026 06 07T185516.827

ನವದೆಹಲಿ: ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ (SAFF) ಮಹಿಳಾ ಚಾಂಪಿಯನ್‌ಶಿಪ್ ಆದ ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದರು. ಅಲ್ಲದೇ ಈ...

Read moreDetails
Page 1 of 73 1 2 73

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist