ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ನಮ್ಮ ಮೇಲೆ ದಾಳಿ ಮಾಡಿದ್ರೆ ಪಾಕ್‌ನಿಂದ ಇಸ್ರೇಲ್ ಮೇಲೆ ಪರಮಾಣು ದಾಳಿ: ಇರಾನ್ ಅಧಿಕಾರಿ

1444 (3)

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಈಗ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ದೇಶಗಳ ನಡುವೆ ಕ್ಷಿಪಣಿ ದಾಳಿಗಳು ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ವಾತಾವರಣ ಸೃಷ್ಟಿಯಾಗಿದೆ. ಈ...

Read moreDetails

ಧ್ರುವ ಸರ್ಜಾರ ‘ಅದ್ದೂರಿ’ ಚಿತ್ರಕ್ಕೆ 13ನೇ ವರ್ಷದ ಸಂಭ್ರಮ

1444 (2)

ಬಳ್ಳಾರಿ: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಟಿಸಿರುವ ಅದ್ದೂರಿ ಸಿನಿಮಾದ 13ನೇ ವರ್ಷಕ್ಕೆ ಕಾಲಿಟ್ಟಿದ್ದು ಅಭಿಮಾನಿಗಳಿಗೆ ಸಂಭ್ರಮದ ದಿನವಾಗಿದೆ. ಇದನ್ನು ಅಭಿಮಾನಿಗಳು 13ನೇ ವಾರ್ಷಿಕೋತ್ಸವೆಂದು ಅಚರಿಸಲ್ಪಡುತಿದ್ದು....

Read moreDetails

ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್: 3 ದಿನದೊಳಗೆ ಉತ್ತರಿಸುವಂತೆ ಸೂಚನೆ

1444 (1)

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾದ ಕಾಂತಾರಾ ಚಾಪ್ಟರ್-1 ಚಿತ್ರೀಕರಣದಿಂದಲೇ ಸುದ್ದಿಯಲ್ಲಿದೆ. ಆದರೆ, ಈ ಚಿತ್ರದ ತಂಡವು ಚಿತ್ರೀಕರಣ ಆರಂಭಿಸಿದಾಗಿನಿಂದಲೂ ಒಂದಿಲ್ಲೊಂದು ಸಮಸ್ಯೆಯನ್ನು ಎದುರಿಸುತ್ತಿದೆ. ಈ ಹಿಂದೆ ಚಿತ್ರತಂಡದ...

Read moreDetails

ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ

Untitled design 2025 06 16t185556.533

ಲಕ್ನೋ: ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಮಿತಿ ಮೀರಿ ರೊಮ್ಯಾನ್ಸ್‌ ಮಾಡುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಅದೇ ರೀತಿ ಚಲಿಸುತ್ತಿರುವ ಬೈಕ್‌ನಲ್ಲೇ ಯುವತಿಯೊಬ್ಬಳು ಯುವಕನನ್ನು ಮುದ್ದಾಡುತ್ತಿರುವ ದೃಶ್ಯ...

Read moreDetails

ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಬೆಂಗಳೂರಲ್ಲಿ ಫಸ್ಟ್ ಮ್ಯಾಚ್.!

Untitled design 2025 06 16t184022.644

ಬೆಂಗಳೂರು: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)  ಬಿಡುಗಡೆ ಮಾಡಿದೆ. ಈ ಬಾರಿಯ ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸಲಿದ್ದು, ಭಾರತ...

Read moreDetails

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 4 ಮಹಿಳೆಯರ ಸಾವು

Untitled design 2025 06 16t175959.050

ಲಕ್ನೋ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಸಿ ಗ್ರಾಮದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....

Read moreDetails

ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ

Untitled design 2025 06 16t172157.753

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಯುವತಿಯೊಬ್ಬಳು ವ್ಯಕ್ತಿಯ ಎದೆಗೆ ಬಂದೂಕು ಇಟ್ಟು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ.  ಈ ಘಟನೆ ಭಾನುವಾರ...

Read moreDetails

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

Untitled design 2025 06 16t165112.420

ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತರಾದ ಸಾಲುಮರದ ತಿಮ್ಮಕ್ಕ ಅವರು ತಮ್ಮ ಜೀವನ ಕಥೆಯನ್ನು ಆಧರಿಸಿ ನಿರ್ಮಾಣವಾಗುತ್ತಿರುವ ಕನ್ನಡ ಚಿತ್ರದ ವಿರುದ್ಧ ದೂರು ದಾಖಲಿಸಿದ್ದಾರೆ. ಶ್ರೀಲಕ್ಷ್ಮಿವೆಂಕಟೇಶ್ವರ ಪಿಕ್ಚರ್ಸ್ ಬ್ಯಾನರ್‌ನಡಿ...

Read moreDetails

ಹರಿಯಾಣದಲ್ಲಿ ಮಾಡೆಲ್‌ನ ಕತ್ತು ಸೀಳಿ ಭೀಕರ ಹತ್ಯೆ

Untitled design 2025 06 16t161812.944

ಹರಿಯಾಣದ ಸೋನಿಪತ್‌ನಲ್ಲಿ ಒಬ್ಬ ಮಾಡೆಲ್‌ನ ಕತ್ತು ಸೀಳಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಕಾಲುವೆಯೊಂದರಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಶೀತಲ್ ಎಂದು ಗುರುತಿಸಲಾಗಿದೆ. ಈ...

Read moreDetails

ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

Untitled design 2025 06 15t234245.867

ನವದೆಹಲಿ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು...

Read moreDetails

ವಿರಾಟ್ ಕೊಹ್ಲಿ ನನ್ನ ಜೊತೆ ಮಾತು ಬಿಟ್ಟಿದ್ದರು: ಕಾರಣ ತಿಳಿಸಿದ ಎಬಿಡಿ

Untitled design 2025 06 15t233345.546

ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್‌ರ ಸ್ನೇಹವು ಕ್ರಿಕೆಟ್‌ ಜಗತ್ತಿನಲ್ಲಿ ಒಂದು ದಂತಕಥೆಯಾಗಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದಲ್ಲಿ ಒಟ್ಟಿಗೆ ಆಡಿದ ಈ ಇಬ್ಬರು...

Read moreDetails

ಸೋಪ್ ಬಳಸಿದ್ದಕ್ಕಾಗಿ ಪತಿ ವಿರುದ್ಧ ದೂರು ದಾಖಲಿಸಿದ ಪತ್ನಿ

Untitled design 2025 06 15t231816.702

ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದ ಒಂದು ಅಪರೂಪದ ಘಟನೆಯೊಂದು ನಡೆದಿದೆ. ಪತ್ನಿಯ ಸೋಪನ್ನು ಬಳಸಿದ್ದಕ್ಕಾಗಿ ಗಂಡ-ಹೆಂಡತಿಯ ನಡುವೆ ಜಗಳ ಶುರುವಾಗಿದೆ. ಈ ಸಣ್ಣ ವಿಷಯ ದೊಡ್ಡ ಕಲಹಕ್ಕೆ...

Read moreDetails

ಅಭಿಮಾನಿ ಕೊಟ್ಟ ಗಿಫ್ಟ್‌ ನೋಡಿ ಸಿಟ್ಟಾದ ಕಮಲ್ ಹಾಸನ್; ವಿಡಿಯೋ ವೈರಲ್

Untitled design 2025 06 15t224001.823

ಚೆನ್ನೈ: ತಮಿಳುನಾಡಿನ ರಾಜಕೀಯ ಮತ್ತು ಚಿತ್ರರಂಗದ ದಿಗ್ಗಜ ಕಮಲ್ ಹಾಸನ್‌ ಅವರು ಕನ್ನಡ ವಿವಾದದ ಬಳಿಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ, ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮಕ್ಕಳ್‌ ನೀದಿ...

Read moreDetails

ರಾಜ್ಯದಲ್ಲಿ ಭಾರೀ ಮಳೆ: 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Untitled design 2025 06 15t222748.585

ಮಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಸಂಭವಿಸುತ್ತಿದೆ....

Read moreDetails

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಆಂಕರ್ ಅನುಶ್ರೀ: ಬೆಲೆ ಎಷ್ಟು ಗೊತ್ತಾ?

Untitled design 2025 06 15t221115.449

ಕನ್ನಡ ಮನರಂಜನಾ ಲೋಕದ ಖ್ಯಾತ ಕಾರ್ಯಕ್ರಮ ನಿರೂಪಕಿ ಅನುಶ್ರೀ, ತಮ್ಮ ಜನಪ್ರಿಯತೆ ಗಳಿಸಿದ್ದಾರೆ. ನಿರೂಪಕಿಯಾಗಿರುವ ಅನುಶ್ರೀ, ಕನ್ನಡ ಟೆಲಿವಿಷನ್ ಜಗತ್ತಿನಲ್ಲಿ ಬೇಡಿಕೆಯ ತಾರೆಯಾಗಿದ್ದಾರೆ. ಹಲವು ಸಿನಿಮಾ ನಟಿಯರಿಗಿಂತಲೂ...

Read moreDetails

ಇದೇ ಜೂನ್ 20ರಂದು “ಕಾಲವೇ ಮೋಸಗಾರ” ಚಿತ್ರ ಬಿಡುಗಡೆ

Untitled design 2025 06 15t215745.646

ಸ್ಯಾಂಡಲ್ ವುಡ್ ಗೆ ಯುವ ಪ್ರತಿಭೆಗಳ ತಂಡ ಸೇರಿಕೊಂಡು ಒಂದು ಸೈಲೆಂಟ್ ಲವ್ ಸ್ಟೋರಿ ಯಲ್ಲಿ ವೈಲೆಂಟ್ ಅಂಶವನ್ನ ಸೇರಿಸಿಕೊಂಡು "ಕಾಲವೇ ಮೋಸಗಾರ" ಎಂಬ ಚಿತ್ರವನ್ನ ಸಿದ್ದಪಡಿಸಿ...

Read moreDetails

‘ಎಕ್ಕ’ ಚಿತ್ರತಂಡದಿಂದ ಎಡವಟ್ಟು: ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿ

Untitled design 2025 06 15t214413.583

ತುಮಕೂರು: ಶ್ರೀ ಸಿದ್ದಗಂಗಾ ಮಠದ ಆವರಣದಲ್ಲಿ ದೊಡ್ಡನೆಯ ಮೊಮ್ಮಗ ಯುವ ರಾಜ್‌ಕುಮಾರ್ ಅವರ ನಟನೆಯ 'ಎಕ್ಕ' ಚಿತ್ರತಂಡದ ಪ್ರಚಾರದ ವೇಳೆ ದುರ್ಘಟನೆ ಸಂಭವಿಸಿದೆ. ಚಿತ್ರತಂಡದ ಬೌನ್ಸರ್‌ಗಳ ಕಾರು...

Read moreDetails

ಪ್ರೀತಿಗೆ ಪೋಷಕರೇ ವಿಲನ್: ಗಂಡನ ಮನೆಯಿಂದ ಮಗಳನ್ನೇ ಕಿಡ್ನ್ಯಾಪ್ ಮಾಡಿದ ತಂದೆ

Untitled design 2025 06 15t200853.626

ಹುಬ್ಬಳ್ಳಿ: ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ ಪೋಷಕರು, ತಮ್ಮ ಮಗಳನ್ನು ಪತಿಯ ಮನೆಯಿಂದ ಬಲವಂತವಾಗಿ ಕರೆದುಕೊಂಡು ಹೋಗಿರುವ ಘಟನೆ ಹುಬ್ಬಳ್ಳಿಯ ಸದಾಶಿವನಗರದಲ್ಲಿ ನಡೆದಿದೆ. ಆದರೆ, ನವನಗರ ಠಾಣೆ...

Read moreDetails

ಸತೀಶ್ ನೀನಾಸಂ ಹಾಗೂ ಸಪ್ತಮಿ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರೀಕರಣ ಮುಕ್ತಾಯ

Untitled design 2025 06 15t210419.371

ಅಭಿನಯ ಚತುರ ಸತೀಶ್ ನೀನಾಸಂ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಒಂದಷ್ಟು ಪೋಸ್ಟರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಚಿತ್ರದಿಂದ ಈಗ...

Read moreDetails

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ: ವಿರೋಧಿಗಳಿಗೆ ಹೆಚ್‌ಡಿಡಿ ತಿರುಗೇಟು

Untitled design 2025 06 15t194714.566

 ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು...

Read moreDetails

ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Untitled design 2025 06 15t192805.513

ಬೆಂಗಳೂರು ಉತ್ತರ ಲೋಕಸಭಾ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ...

Read moreDetails

ನಾಳೆಯಿಂದ UPI ವಹಿವಾಟು ಇನ್ನಷ್ಟು ಸುಲಭ: ಸಮಯ ಉಳಿತಾಯ

Untitled design 2025 06 15t173153.668

 UPI ವಹಿವಾಟು: ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಭಾರತೀಯರ ದೈನಂದಿನ ಜೀವನದಲ್ಲಿ ಹೊಸ ಬದಲಾವಣೆ ತಂದಿದೆ. ಚಿಲ್ಲರೆ ವ್ಯಾಪಾರದಿಂದ ಹಿಡಿದು ದೊಡ್ಡ ವಹಿವಾಟುಗಳವರೆಗೆ, UPI ತನ್ನ ಸರಳತೆ...

Read moreDetails

ಅಹಮದಾಬಾದ್ ವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ ಗುರುತು ಪತ್ತೆ

Untitled design 2025 06 15t165706.985

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದ ನಂತರ, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಮೃತದೇಹವನ್ನು ಗುರುತಿಸಲಾಗಿದೆ. ಈ ದುರಂತದಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ...

Read moreDetails

ಪುಣೆಯಲ್ಲಿ ಸೇತುವೆ ಕುಸಿದು ಆರು ಪ್ರವಾಸಿಗರು ಸಾವು

Untitled design 2025 06 15t163438.434

ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ರೌದ್ರನರ್ತನದ ನಡುವೆ ಪುಣೆಯ ಕುಂಡಮ್ಲಾದ ಇಂದ್ರಯಾಣಿ ನದಿಯ ಮೇಲಿನ  ಸೇತುವೆಯೊಂದು ಕುಸಿದುಬಿದ್ದ ಘಟನೆ ಭಾನುವಾರ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 6 ಪ್ರವಾಸಿಗರು...

Read moreDetails

ಚಾಕಲೇಟ್‌‌ನಲ್ಲಿ ಮನುಷ್ಯನ ಹಲ್ಲು ಪತ್ತೆ

Untitled design 2025 06 15t160903.581

ಅಂಗಡಿಯೊಂದರಲ್ಲಿ ಖರೀದಿಸಿದ "ಟೂಟಿ ಪ್ರೂಟ್" ಚಾಕಲೇಟ್‌ನಲ್ಲಿ ಮನುಷ್ಯನ ಹಲ್ಲು ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ ಗ್ರಾಮದ ನಿವಾಸಿ...

Read moreDetails

ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಗೌರವ ಡಾಕ್ಟರೇಟ್ 

Untitled design 2025 06 15t154910.608

ಚಿತ್ರರಂಗದಲ್ಲಿ ಕಳೆದ ಹತ್ತಕ್ಕೂ ಹೆಚ್ಚು ವರ್ಷಗಳಿಂದ ನವರಸ ನಾಯಕ ಜಗ್ಗೇಶ್ ಸೇರಿದಂತೆ ಕನ್ನಡದ ಹಲವಾರು ಸ್ಟಾರ್ ಕಲಾವಿದರಿಗೆ ವಸ್ತ್ರ ವಿನ್ಯಾಸಕರಾಗಿ, ಅಲ್ಲದೆ ಕಿರುತೆರೆಯ ಕಾಮಿಡಿ‌ ಕಿಲಾಡಿಗಳು ಷೋದಲ್ಲೂ...

Read moreDetails

ಮರದ ಕೊಂಬೆ ಬಿದ್ದು ಬೈಕ್‌ ಸವಾರ ಸಾವು

Untitled design 2025 06 15t153650.724

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಅವಾಂತರಗಳು ಸಂಭವಿಸುತ್ತಿವೆ. ಬನಶಂಕರಿಯ ಶ್ರೀನಿವಾಸನಗರದ ಬ್ರಹ್ಮ ಚೈತನ್ಯ ಮಂದಿರದ ಬಳಿ ನಡೆದ ದುರ್ಘಟನೆಯಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ....

Read moreDetails

ಕೆಲಸ ಮಾಡದ ಸಚಿವರಿಗೆ ಕೊಕ್ ಕೊಡಿ: ಶಾಸಕ ಬಸವರಾಜ್ ಶಿವಗಂಗಾ ಆಗ್ರಹ

ಇಂದ್ರ ಬಿಸ್ವಾನ್ (2)

ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಕಾರ್ಯಕ್ಷಮತೆಯ ಬಗ್ಗೆ ಚನ್ನಗಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರು ಸ್ಫೋಟಕ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರದ 8 ರಿಂದ...

Read moreDetails

ಕಾಂತಾರ ಸಿನಿಮಾ ತಂಡಕ್ಕೆ ತಪ್ಪದ ಸಂಕಷ್ಟ: 36 ದಿನದಲ್ಲಿ 3 ಕಲಾವಿದರ ಸಾವು

ಇಂದ್ರ ಬಿಸ್ವಾನ್ (1)

ಕನ್ನಡ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ 'ಕಾಂತಾರ: ಚಾಪ್ಟರ್-1' ಚಿತ್ರದ ಶೂಟಿಂಗ್ ಸಮಯದಲ್ಲಿ ಸಾಲು ಸಾಲು ದುರಂತಗಳು ನಡೆಯುತ್ತಿದೆ. ಈ ಹಿಂದೆ 2022ರಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ವಿಶ್ವಾದ್ಯಂತ...

Read moreDetails

ಗಂಡನ ಹತ್ಯೆಯ ಆರೋಪಿಯನ್ನು ಪತ್ತೆಹಚ್ಚಿದ ಪತ್ನಿ

ಇಂದ್ರ ಬಿಸ್ವಾನ್

ಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಂಭೀರ ಕೊಲೆ ಪ್ರಕರಣವೊಂದರಲ್ಲಿ, ಗಂಡನ ಹತ್ಯೆಯ ಸತ್ಯವನ್ನು ಆತನ ಪತ್ನಿಯೇ ಬಯಲಿಗೆಳೆದಿದ್ದಾಳೆ. ನೇಪಾಳ ಮೂಲದ ದೀಪಕ್ ಎಂಬಾತನ...

Read moreDetails

ಹನಿಮೂನ್ ಕೇಸ್ ಬೆನ್ನಲ್ಲೇ ಮತ್ತೊಂದು ಹತ್ಯೆ: ಪತಿಯನ್ನೇ ಕೊಂದು ನದಿಗೆ ಎಸೆದ ಪತ್ನಿ

Untitled design 2025 06 12t111358.682

ಉತ್ತರ ಪ್ರದೇಶದ ಬಲರಾಂಪುರದಲ್ಲಿ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುವಂತಹ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆಗೂಡಿ ಸ್ವಂತ ಪತಿಯನ್ನೇ...

Read moreDetails

ಕಾಂತಾರ ಚಿತ್ರಕ್ಕೆ ಮುಗಿಯದ ಕಂಟಕ: “ಹೃದಯಾಘಾತದಿಂದ ಮತ್ತೊಬ್ಬ ಕಲಾವಿದ ಸಾವು

Untitled design 2025 06 12t105854.727

ಶಿವಮೊಗ್ಗ: ಕನ್ನಡ ಸಿನಿಮಾ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಚಿತ್ರಗಳಲ್ಲೊಂದಾದ 'ಕಾಂತಾರ' ಚಿತ್ರದ ಕಲಾವಿದರಿಗೆ ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಈ ಬಾರಿ ಮಿಮಿಕ್ರಿ ಕಲಾವಿದ ವಿಜು ವಿಕೆ (Viju Vike)...

Read moreDetails

ಗಗನಕ್ಕೇರಿದ ಚಿನ್ನದ ಬೆಲೆ : ಇಂದಿನ ದರ ವಿವರ ತಿಳಿದುಕೊಳ್ಳಿ

Untitled design 2025 06 12t103209.571

ಗುರುವಾರ, ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ, ಹೂಡಿಕೆದಾರರು ಮತ್ತು ಆಭರಣ ಪ್ರಿಯರ ಗಮನ ಸೆಳೆದಿದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 91,000 ರೂ....

Read moreDetails

ಜಾತಿ ಗಣತಿ ಮರು ಸಮೀಕ್ಷೆ: ಇಂದು ವಿಶೇಷ ಸಚಿವ ಸಂಪುಟ ಸಭೆ

Untitled design 2025 06 12t093815.378

ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಗಣತಿಯನ್ನು ಮತ್ತೊಮ್ಮೆ ಸಮೀಕ್ಷೆಗೆ ಒಳಪಡಿಸುವ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಜಾತಿ ಗಣತಿಗೆ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ, ಗುರುವಾರ ನಡೆಯಲಿರುವ ವಿಶೇಷ...

Read moreDetails

ನಟ ರಾಮ್ ಚರಣ್ ನಿರ್ಮಾಣದ ಸಿನಿಮಾ ಸೆಟ್‌ನಲ್ಲಿ ದುರಂತ: ಹಲವರಿಗೆ ಗಾಯ

Untitled design 2025 06 12t091611.235

ಹೈದರಾಬಾದ್‌ನ ಶಂಶಾಬಾದ್‌ನಲ್ಲಿ ಟಾಲಿವುಡ್‌ನ ಖ್ಯಾತ ನಟ ರಾಮ್ ಚರಣ್ ಅವರ ಚಿತ್ರ ‘ದಿ ಇಂಡಿಯಾ ಹೌಸ್’ ಚಿತ್ರೀಕರಣದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಚಿತ್ರದ ಸಾಹಸಮಯ ದೃಶ್ಯವೊಂದರ...

Read moreDetails

ಚಿನ್ನದಂತೆ ಬೆಲೆ ಏರಿದ ಪೆಟ್ರೋಲ್-ಡೀಸೆಲ್ : ಇಲ್ಲಿದೆ ಇಂದಿನ ದರ ವಿವರ

Untitled design 2025 06 12t085513.504

ಜಾಗತಿಕ ಯುದ್ಧ, ಹಣದುಬ್ಬರ, ಮತ್ತು ಆರ್ಥಿಕ ವಿದ್ಯಮಾನಗಳಿಂದಾಗಿ ಇಂಧನ ಬೆಲೆ ಗಗನಕ್ಕೇರಿದೆ. ಇದರಿಂದ ದ್ರವರೂಪದ ಚಿನ್ನ ಎಂದೇ ಕರೆಯಲ್ಪಡುವ ಪೆಟ್ರೋಲ್ ಮತ್ತು ಡೀಸೆಲ್ ಉದ್ಯಮವು ದೊಡ್ಡ ಪ್ರಮಾಣದಲ್ಲಿ...

Read moreDetails

ಸಂಖ್ಯಾಶಾಸ್ತ್ರದಲ್ಲಿ ಜೂನ್ 12ರ ದಿನದ ವಿಶೇಷ ಭವಿಷ್ಯ ತಿಳಿದುಕೊಳ್ಳಿ!

Untitled design 2025 06 12t080046.784

ಸಂಖ್ಯಾಶಾಸ್ತ್ರದ ಪ್ರಕಾರ, ಜನ್ಮ ದಿನಾಂಕದ ಆಧಾರದಲ್ಲಿ ಜೂನ್ 12, 2025ರ ದಿನವು ವಿಭಿನ್ನ ಜನ್ಮಸಂಖ್ಯೆಯವರಿಗೆ ವಿಶಿಷ್ಟ ಫಲಿತಾಂಶಗಳನ್ನು ತಂದೊಡ್ಡಲಿದೆ. ಈ ದಿನದ ಭವಿಷ್ಯವನ್ನು ತಿಳಿಯಿರಿ. ಜನ್ಮಸಂಖ್ಯೆ 1...

Read moreDetails

ರಾಜ್ಯಾದ್ಯಂತ ಜೂನ್ 13ರಿಂದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Untitled design 2025 06 12t074308.427

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಇಂದಿನಿಂದ ಮುಂದಿನ ಐದು ದಿನಗಳವರೆಗೆ, ಜೂನ್ 16 ರವರೆಗೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ...

Read moreDetails

ಮನಸ್ಸಿನ ಒತ್ತಡವನ್ನು ಕಡಿಮೆ ಮಾಡುವ 6 ಯೋಗ ಭಂಗಿಗಳನ್ನು ಮಾಡಿ!

Untitled design 2025 06 12t071243.869

ಇಂದಿನ ಜೀವನಶೈಲಿ, ಒತ್ತಡ ಮತ್ತು ದೈನಂದಿನ ಸವಾಲುಗಳಿಂದಾಗಿ ಆತಂಕದ ಸಮಸ್ಯೆಯು ಸಾಮಾನ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಆತಂಕದ ಅಸ್ವಸ್ಥತೆಗಳು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಾಧಿಸುವ ಸಾಮಾನ್ಯ...

Read moreDetails

ಇಂದಿನ ರಾಶಿಫಲ: ಈ ರಾಶಿಗಳಿಗೆ ಶುಭ ಸಮಯ

Rashi bavishya 3 350x250 (1)

ಗುರುವಾರವು ದೇವಗುರು ಬೃಹಸ್ಪತಿಯ ದಿನ. ಈ ದಿನದಲ್ಲಿ ರಾಶಿ ಅನುಸಾರ ಯೋಜನೆಗಳು ಮಾಡಿದರೆ ಯಶಸ್ಸು ಸಿಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರ ನಂಬುತ್ತದೆ. ನಿಮ್ಮ ರಾಶಿಗೆ ಅನುಗುಣವಾಗಿ ಇಂದಿನ ದಿನ...

Read moreDetails

ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಗೆಲ್ಲಲು ಸಾಧ್ಯವೇ?: ಹರ್ಭಜನ್ ಸಿಂಗ್ ಅಚ್ಚರಿ ಹೇಳಿಕೆ

1425 (15)

ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಜೂನ್ 20ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ನಾಲ್ಕನೇ ಆವೃತ್ತಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ...

Read moreDetails

ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪೊಲೀಸ್ ರೇಡ್: ಡ್ರಗ್ಸ್, ಗಾಂಜಾ ಪತ್ತೆ!

1425 (14)

ಹೈದರಾಬಾದ್‌ನ ಖ್ಯಾತ ಗಾಯಕಿ ಮಂಗ್ಲಿಗೆ ತಮ್ಮ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ದೊಡ್ಡ ಆಘಾತ ಎದುರಾಗಿದೆ. ಮಂಗಳವಾರ ರಾತ್ರಿ ಇರ್ಲಪಲ್ಲಿ ಬಳಿಯ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಜನ್ಮದಿನದ ಸಂಭ್ರಮದ ವೇಳೆ...

Read moreDetails

ಭಾರತದ ಆಟೋಮೊಬೈಲ್ ಉದ್ಯಮಕ್ಕೆ ಆಘಾತ: ಚೀನಾದ ಮ್ಯಾಗ್ನೆಟ್ ನಿಷೇಧ

1425 (12)

ಬೀಜಿಂಗ್: ಚೀನಾ ಸರ್ಕಾರವು ಅಪರೂಪದ ಆಯಸ್ಕಾಂತ ಖನಿಜಗಳ ರಫ್ತಿಗೆ ನಿಷೇಧ ಹೇರಿದ್ದು, ಭಾರತ ಸೇರಿದಂತೆ ವಿಶ್ವದ ಆಟೋಮೊಬೈಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಖನಿಜಗಳು...

Read moreDetails

ತಂದೆ ಬರ್ತ್​ಡೇಗೆ ವಿಶೇಷ ಉಡುಗೊರೆ ನೀಡಿದ ನಟಿ ದೀಪಿಕಾ ಪಡುಕೋಣೆ

1425 (9)

ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ತಂದೆ, ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಜನ್ಮದಿನದ ವಿಶೇಷ ಸಂದರ್ಭದಲ್ಲಿ ‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ನ ಹೊಸ...

Read moreDetails

ಹೊಸ ಅತಿಥಿ ಆಗಮನದ ನಿರೀಕ್ಷೆಯಲ್ಲಿ ಲಕ್ಷ್ಮೀ ಬಾರಮ್ಮ ಖ್ಯಾತಿಯ​ ನಟಿ

1425 (8)

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಲಕ್ಷ್ಮೀ ಬಾರಮ್ಮ ಮೂಲಕ ವೀಕ್ಷಕರ ಮನ ಗೆದ್ದ ನಟಿ ರಶ್ಮಿ ಪ್ರಭಾಕರ್, ಇದೀಗ ತಮ್ಮ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ನಟಿ...

Read moreDetails

‘ಸೀಟ್ ಎಡ್ಜ್’ ಚಿತ್ರದ ಹೊಸ ಹಾಡು ಬಿಡುಗಡೆ

1425 (7)

ಈಗಾಗಲೇ ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ತನ್ನದೇ ಆದ ಛಾಪು ಮೂಡಿಸಿರುವ ಯುವ ನಟ ಸಿದ್ದು ಮೂಲಿಮನೆ ನಾಯಕ ನಟನಾಗಿ ಅಭಿನಯಿಸಿರುವ ಹೊಸಚಿತ್ರ ‘ಸೀಟ್ ಎಡ್ಜ್’ ಸದ್ದಿಲ್ಲದೆ...

Read moreDetails

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ..!

1425 (6)

2024ರ ಜೂನ್ 11ರಂದು ಬೆಳಿಗ್ಗೆ 8 ಗಂಟೆಗೆ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಬಂಧನಕ್ಕೊಳಗಾದ ಸುದ್ದಿ ಕಾಡ್ಗಿಚ್ಚಿನಂತೆ ಹರಡಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್...

Read moreDetails

ಹನಿಮೂನ್‌ನಲ್ಲಿ ಗಂಡನ ಕೊಲೆಗೆ 20 ಲಕ್ಷ ಆಫರ್: ಸೋನಮ್‌ನ ಷಡ್ಯಂತ್ರ ಬಯಲು

1425 (5)

ನವದೆಹಲಿ: ಮೇಘಾಲಯದಲ್ಲಿ ನಡೆದ ‘ಹನಿಮೂನ್ ಮರ್ಡರ್’ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ. ಮೃತ ರಾಜ ರಘುವಂಶಿ ಅವರ ಪತ್ನಿ ಸೋನಮ್ ರಘುವಂಶಿ, ತನ್ನ ಗಂಡನ ಕೊಲೆಗೆ 20...

Read moreDetails

ಆಭರಣ ಪ್ರಿಯರಿಗೆ ಶಾಕ್; ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ

1425 (4)

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಹೂಡಿಕೆದಾರರು ಇಂದು ಬೆಳಗಿನ ಜಾವದಿಂದಲೇ ಆಘಾತಕ್ಕೆ ಒಳಗಾದರು. ಕಾರಣ, ಕಳೆದ ಕೆಲ ದಿನಗಳಿಂದ ನಿರಂತರ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು (ಬುಧವಾರ)...

Read moreDetails

ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

1425 (3)

ನಡು ರಸ್ತೆಯಲ್ಲಿ ರೌಡಿಶೀಟರ್‌ನ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ನಡೆದಿದೆ. ರೌಡಿಶೀಟರ್ ಪುನೀತ್ @ ನೇಪಾಳಿ ಪುನೀತ್ ಅವರನ್ನು ದುಷ್ಕರ್ಮಿಗಳ ತಂಡ ಮಚ್ಚಿನಿಂದ ಮನಸೋ...

Read moreDetails

ವಾಲ್ಮೀಕಿ ನಿಗಮ ಹಗರಣ: ಇಂದು ಬೆಳ್ಳಂಬೆಳಗ್ಗೆ ಹಲವು ಕಡೆ ಇಡಿ ದಾಳಿ

1425 (2)

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನವನ್ನು ದುರ್ಬಳಕೆ ಮಾಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ಬಳ್ಳಾರಿ ಮತ್ತು ವಿಜಯನಗರ...

Read moreDetails

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್‌ಗೆ ಐಟಿ ಇಲಾಖೆಯ ವಿಚಾರಣೆ

1425 (1)

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಅವರ ಸಂಕಷ್ಟ ಜೈಲಿನೊಳಗಿದ್ದರೂ ಕೊನೆಗೊಂಡಿಲ್ಲ. ಈಗ ಆದಾಯ ತೆರಿಗೆ (ಐಟಿ) ಇಲಾಖೆ ಇವರನ್ನು ವಿಚಾರಣೆಗಾಗಿ ಮುಂದಾಗಿದೆ. ಜೂನ್...

Read moreDetails

ಸಿಲಿಕಾನ್ ಸಿಟಿಯಲ್ಲಿ ರಾತ್ರೋರಾತ್ರಿ ಮಳೆ ಎಂಟ್ರಿ: ರಸ್ತೆಗಳು ಜಲಾವೃತ

1425

ಬೆಂಗಳೂರು: ನಿನ್ನೆ ರಾತ್ರಿ ಬೆಂಗಳೂರಿನಾದ್ಯಂತ ಜೋರು ಮಳೆ ಸುರಿದಿದ್ದರಿಂದ ನಗರದ ಹಲವು ಭಾಗಗಳು ಜಲಾವೃತಗೊಂಡವು. ಆಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು, ಬೊಮ್ಮನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ...

Read moreDetails

ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ದಿನ ಹೇಗಿರುತ್ತದೆ?: ಇಂದಿನ ಭವಿಷ್ಯವಾಣಿ ತಿಳಿಯಿರಿ

Untitled design 2025 06 11t080714.766

ಸಂಖ್ಯಾಶಾಸ್ತ್ರವು ವ್ಯಕ್ತಿಯ ಜನ್ಮದಿನ, ತಿಂಗಳು ಮತ್ತು ವರ್ಷದ ಆಧಾರದ ಮೇಲೆ ಅವರ ಭವಿಷ್ಯ ಮತ್ತು ಸ್ವಭಾವವನ್ನು ವಿಶ್ಲೇಷಿಸುತ್ತದೆ. ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 11ರಂದು ನಿಮಗೆ ಏನು ನಿರೀಕ್ಷಿಸಬಹುದು ಎಂಬುದನ್ನು...

Read moreDetails

2034ರಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿ ಆಗುವ ಸಾಧ್ಯತೆ

Untitled design 2025 06 11t075423.160

ನವದೆಹಲಿ: ಭಾರತದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಯೋಜನೆಯನ್ನು 2034ರ ವೇಳೆಗೆ ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ ಎಂದು ಇತ್ತೀಚಿನ ವರದಿಯೊಂದು...

Read moreDetails

ರಾಜ್ಯಾದ್ಯಂತ 4-5 ದಿನ ಭಾರೀ ಮಳೆ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2025 06 11t072050.414

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ತೀವ್ರವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಾಲ ತೀವ್ರ ರೂಪ ಪಡೆದಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ....

Read moreDetails

ದಿನಕ್ಕೆ ಅರ್ಧ ಗಂಟೆ ವಾಕ್ ಮಾಡಿದ್ರೆ ಸಿಗುತ್ತೆ 6 ಅದ್ಭುತ ಪ್ರಯೋಜನಗಳು!

Untitled design 2025 06 11t070548.689

ಇಂದಿನ ತಂತ್ರಜ್ಞಾನಭರಿತ, ಆಫೀಸ್‌ಆಧಾರಿತ ಜೀವನಶೈಲಿಯಲ್ಲಿ ಆರೋಗ್ಯ ಕಾಪಾಡುವುದು ದೊಡ್ಡ ಸವಾಲಾಗಿದೆ. ಆದರೆ ಇದಕ್ಕೆ ಸೂಕ್ತ ಪರಿಹಾರವೂ ಇದೆ ಅದು ಸರಳವಾದ ನಡಿಗೆ (ವಾಕ್). ದಿನಕ್ಕೆ ಕೇವಲ 30...

Read moreDetails

ನಿಮ್ಮ ರಾಶಿಗೆ ಇಂದು ಶುಭವೇ? ಎಲ್ಲಾ ರಾಶಿಗಳ ವಿವರಣೆ ಇಲ್ಲಿದೆ!

Rashi bavishya 3 350x250 (1)

ಇಂದು ಬುಧವಾರದ ರಾಶಿಫಲದಲ್ಲಿ ಕೆಲವರಿಗೆ ಹಣಕಾಸು ಸುಧಾರಣೆ, ಕೆಲವರಿಗೆ ಧಾರ್ಮಿಕ ಶಾಂತಿ ಮತ್ತು ಕೆಲವರಿಗೆ ಸಂಬಂಧಿತ ಎಚ್ಚರಿಕೆಗಳಾಗಿವೆ. ಜೀವನದ ವಿವಿಧ ಕ್ಷೇತ್ರಗಳಲ್ಲಿ ಇಂದು ಗ್ರಹಗಳ ಪ್ರಭಾವ ವಿಭಿನ್ನವಾಗಿರುತ್ತದೆ....

Read moreDetails

ವಾಕಿಂಗ್ ಮಾಡೋ ಮಹಿಳೆಯರ ತುಟಿಗೆ ಕಿಸ್ ಕೊಟ್ಟು ಹೋಗುತ್ತಿದ್ದವ ಆರೋಪಿ ಅರೆಸ್ಟ್!

Untitled design 2025 06 10t141853.568

ಬೆಂಗಳೂರು : ನಗರದ ಕೂಕ್ ಟೌನ್‌ನ ಮಿಲ್ಟನ್ ಪಾರ್ಕ್‌ನಲ್ಲಿ ಸಂಜೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಲವಂತವಾಗಿ ತಬ್ಬಿ, ತುಟಿಗೆ ಮುತ್ತಿಡುವ ಘಟನೆ ನಡೆದಿದೆ. ಆರೋಪಿ ಮದನ್...

Read moreDetails

ಹನಿಮೂನ್‌ ಕೇಸ್: ಹತ್ಯೆ ಮಾಡಿ ರಾಜಾ ರಘುವಂಶಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಸೋನಂ ಲವರ್‌!

Untitled design 2025 06 10t134758.589

ಮೇಘಾಲಯದಲ್ಲಿ ಕಾಣೆಯಾಗಿದ್ದ ಇಂದೋರ್‌ ಮೂಲದ ದಂಪತಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ರಾಜಾ ರಘುವಂಶಿಯನ್ನು ಆತನ ಪತ್ನಿ ಸೋನಂ ಸ್ವತಃ ಹತ್ಯೆಗೆ ಸಂಚು ರೂಪಿಸಿದ್ದಳು ಎಂಬ ಆಘಾತಕಾರಿ...

Read moreDetails

ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ: ಮೂವರು ಸಜೀವ ದಹನ

Untitled design 2025 06 10t131911.476

ದೆಹಲಿಯ ದ್ವಾರಕಾದ ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಮಂಗಳವಾರ ಬೆಳಿಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ತಂದೆಯೊಬ್ಬರು ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ಮೂವರು...

Read moreDetails

‘ಬ್ಲ್ಯಾಕ್ ಶೀಪ್’ ಚಿತ್ರದ ಟೀಸರ್, ಟ್ರೇಲರ್ ಮತ್ತು ಹಾಡು ಅನಾವರಣ

Untitled design 2025 06 10t130101.411

ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ ಬ್ಲ್ಯಾಕ್ ಶೀಪ್ ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್, ಟ್ರೇಲರ್ ಮತ್ತು ಹಾಡು ಅನಾವರಣ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ...

Read moreDetails

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್

Untitled design 2025 06 10t124143.844

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ, ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕ್ರಿಕೆಟ್ ಪಂದ್ಯಗಳನ್ನು ರಾಜ್‌ಕೋಟ್‌ಗೆ...

Read moreDetails

‘ಚಿನ್ನಸ್ವಾಮಿ ಸ್ಟೇಡಿಯಂ ಪಾಕಿಸ್ತಾನದಲ್ಲಿಲ್ಲ’: ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ

Untitled design 2025 06 10t121718.331

ಬೆಂಗಳೂರು: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಿಖಿಲ್ ಕುಮಾರಸ್ವಾಮಿ...

Read moreDetails

ಬಾಲಯ್ಯ ಜನ್ಮದಿನಕ್ಕೆ ‘ಅಖಂಡ-2’ ಟೀಸರ್‌ ರಿಲೀಸ್‌..!

Untitled design 2025 06 10t120512.449

ಗಾಡ್ ಆಫ್ ಮಾಸ್ ನಂದಮೂರಿ ಬಾಲಕೃಷ್ಣ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲಯ್ಯ ಜನ್ಮದಿನಕ್ಕೆ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಅಖಂಡ-2 ಟೀಸರ್‌ ಬಿಡುಗಡೆ ಮಾಡಲಾಗಿದೆ. ನಂದಿ ಮುಖ...

Read moreDetails

ಬೆಂಗಳೂರು ಕಾಲ್ತುಳಿತ: ಪಿಐಎಲ್​ ವಿಚಾರಣೆ ಜೂ. 12ಕ್ಕೆ ಮುಂದೂಡಿದ ಹೈಕೋರ್ಟ್

Untitled design 2025 06 10t115251.484

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ದುರಂತದ ಕಾಲ್ತುಳಿತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 11 ಅಭಿಮಾನಿಗಳ ಸಾವಿನ ಘಟನೆ ರಾಜ್ಯ ಸರ್ಕಾರಕ್ಕೆ ತೀವ್ರ ತಲೆನೋವಾಗಿದೆ....

Read moreDetails

ಸತ್ತ ನಂತರದ ಅನುಭವ ಹೇಗಿರುತ್ತೆ ಗೊತ್ತಾ?: ಸಾವಿನ ರಹಸ್ಯ ಬಿಚ್ಚಿಟ್ಟ ಯುವತಿ

Untitled design 2025 06 10t111654.422

ಅಮೆರಿಕದ ಕೊಲೊರಾಡೋದಲ್ಲಿ ನಡೆದ ಒಂದು ಅಚ್ಚರಿಯ ಘಟನೆಯಲ್ಲಿ, 33 ವರ್ಷದ ಬ್ರಿಯಾನ್ನಾ ಲಾಫೆರ್ಟಿ ಎಂಬ ಯುವತಿ ಸಾವಿನ ಗಡಿಯನ್ನು ದಾಟಿ ಮರಳಿ ಬಂದ ಅನುಭವವನ್ನು ಹಂಚಿಕೊಂಡಿದ್ದಾಳೆ. ಅಪರೂಪದ...

Read moreDetails

ಭೀಕರ ರಸ್ತೆ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು, ಚಾಲಕ ಪರಾರಿ

Untitled design 2025 06 10t110246.575

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಂದು ದುರಂತ ಅಪಘಾತ ಸಂಭವಿಸಿದೆ. ಮೆಯೋಹಾಲ್ ಜಂಕ್ಷನ್‌ನಲ್ಲಿ ನಿನ್ನೆ ಸಂಜೆ 6:30ರ ಸುಮಾರಿಗೆ ನಡೆದ ಸರಣಿ ವಾಹನ ಅಪಘಾತದಲ್ಲಿ...

Read moreDetails

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ: ಇಲ್ಲಿದೆ ಇಂದಿನ ದರ ವಿವರ

Untitled design 2025 06 10t104541.653

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತದಿಂದ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಗಳ ಮೇಲೆ ಪರಿಣಾಮ ಬೀರುತ್ತಿದೆ. ಸರ್ಕಾರಿ ತೈಲ ಕಂಪನಿಗಳು ಇತ್ತೀಚೆಗೆ...

Read moreDetails

ಆಭರಣ ಪ್ರಿಯರಿಗೆ ಇಂದು ಬಂಪರ್: ಚಿನ್ನದ ಬೆಲೆಯಲ್ಲಿ ಇಳಿಕೆ

Untitled design 2025 06 10t102456.841

ಭಾರತದಲ್ಲಿ ಚಿನ್ನಕ್ಕೆ ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ವಿಶೇಷ ಸ್ಥಾನವಿದೆ. ಚಿನ್ನವು ಕೇವಲ ಹೂಡಿಕೆಯ ಸಾಧನವಷ್ಟೇ ಅಲ್ಲ, ಸಂಪ್ರದಾಯ, ಮದುವೆಗಳು ಮತ್ತು ಹಬ್ಬಗಳೊಂದಿಗೆ ಗಾಢವಾದ ಸಂಬಂಧವನ್ನು ಹೊಂದಿದೆ. ಆದರೆ,...

Read moreDetails

ಸೌದಿ ಅರೇಬಿಯಾದಿಂದ ಭಾರತೀಯರಿಗೆ ಆಘಾತ: ಕೆಲಸದ ವೀಸಾ ಸ್ಥಗಿತ

Untitled design 2025 06 10t101130.117

ಸೌದಿ ಅರೇಬಿಯಾದ ಇತ್ತೀಚಿನ ನಿರ್ಧಾರವು ಜಾಗತಿಕ ಕಾರ್ಮಿಕ ಮಾರುಕಟ್ಟೆಯಲ್ಲಿ ಭಾರೀ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನೈಜೀರಿಯಾ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲಸದ ವೀಸಾ...

Read moreDetails

ಸಿಂಗಾಪುರದ ಹಡಗು ಅಗ್ನಿ ದುರಂತ: ಇಬ್ಬರ ಸ್ಥಿತಿ ಗಂಭೀರ, ನಾಲ್ವರು ನಾಪತ್ತೆ

Untitled design 2025 06 10t090443.561

ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಸಾಗುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗು ಕೇರಳದ ಬೇಪೂರ್ ಕಡಲತೀರದಿಂದ 78 ನಾಟಿಕಲ್ ಮೈಲ್ ದೂರದ ಆಳ ಸಮುದ್ರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ....

Read moreDetails

ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹ*ತ್ಯೆ

Untitled design 2025 06 10t084524.451

ಬೆಂಗಳೂರು: ಪತ್ನಿಯ ಆಗಾಗ್ಗೆ ಮನೆ ಬಿಟ್ಟು ಹೋಗುವ ಚಟದಿಂದ ಬೇಸತ್ತ ಗೋವರ್ಧನ್ ಎಂಬ ವ್ಯಕ್ತಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಮನೆಯೊಂದರಲ್ಲಿ...

Read moreDetails

“ಬ್ರೆತ್” ಪುಸ್ತಕ ಬಿಡುಗಡೆ ಕಾರ್ಯಕ್ರಮ

Untitled design 2025 06 10t083238.022

ಬೆಂಗಳೂರು: ನಗರದ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ದಿನಾಂಕ 6 ಜೂನ್ 2025 ರಂದು ಡಾ. ಎಸ್.ಕೆ. ಮೂರ್ತಿಯವರು ರಚಿಸಿದ...

Read moreDetails

ಮನೆ ಕಟ್ಟಲು ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಬಿಬಿಎಂಪಿಯಿಂದ ಹೊಸ ನಿಯಮ

Untitled design 2025 06 10t075827.420

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶ ಹೊರಡಿಸಿದ್ದಾರೆ. ಈ...

Read moreDetails

ರಾಜ್ಯಾದ್ಯಂತ ಮುಂಗಾರು ಜೋರು; 3 ದಿನ ಭಾರೀ ಮಳೆ, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

Untitled design 2025 06 10t072348.538

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆಯ ಆರ್ಭಟ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ...

Read moreDetails

ಕಿಡ್ನಿ ಸ್ಟೋನ್ ತಡೆಗಟ್ಟಲು ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು?

Untitled design 2025 06 10t070231.219

ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇವು ದೇಹದಿಂದ ತ್ಯಾಜ್ಯವನ್ನು ತೆಗೆದುಹಾಕುವುದು, ದ್ರವ ಸಮತೋಲನವನ್ನು ಕಾಪಾಡುವುದು, ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಹಾರ್ಮೋನ್‌ಗಳ ಉತ್ಪಾದನೆಗೆ...

Read moreDetails

ಇಂದಿನ ರಾಶಿಭವಿಷ್ಯ: ಈ ರಾಶಿಗಳಿಗೆ ಶುಭ ಮತ್ತು ಅದೃಷ್ಟ.!

Rashi bavishya

ಮೇಷ (Aries): ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಂದ ಸಕಾರಾತ್ಮಕ ಶಕ್ತಿ ಹರಡುತ್ತದೆ. ಯೋಜನೆಗಳನ್ನು ರಹಸ್ಯವಾಗಿಡಿ, ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರಿ. ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿರಿ, ಇದು ನಿಮಗೆ ತೊಂದರೆ ತರಬಹುದು....

Read moreDetails

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

Untitled design 2025 06 09t233431.026

ವೃಕ್ಷಗಳನ್ನೇ ಮಕ್ಕಳಾನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಸಿನಿಮಾ ರೂಪದಲ್ಲಿ...

Read moreDetails

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

Untitled design 2025 06 09t232314.512

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ,...

Read moreDetails

ವರನ ಕೈ ನಡುಗುತ್ತೆ..ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್‌ ಮಾಡಿದ ವಧು

Untitled design 2025 06 09t230451.385

ಬಿಹಾರದ ಕೈಮೂರ್ ಜಿಲ್ಲೆಯ ಒಂದು ಮದುವೆ ಮನೆಯಲ್ಲಿ ನಡೆದ ವಿಚಿತ್ರ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಮದುವೆಯ ಪ್ರಮುಖ ಆಚರಣೆಯಾದ ಸಿಂದೂರ ದಾನದ ಸಮಯದಲ್ಲಿ ವರನ ಕೈ...

Read moreDetails

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

Untitled design 2025 06 09t224920.420

ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಈಗಾಗಲೇ ಚಿತ್ರರಸಿಕರಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು,...

Read moreDetails

ಬಾಲಿವುಡ್‌ ಹಾಡಿಗೆ ಹೆಜ್ಜೆ ಹಾಕಿದ ನವಜೋಡಿ: ವಿಡಿಯೋ ವೈರಲ್

D್ಗ್ಜಗಹಜ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಮತ್ತು ಬಿಜೆಡಿ ಪಕ್ಷದ ಮಾಜಿ ಸಂಸದ ಹಾಗೂ ಹಿರಿಯ ವಕೀಲ ಪಿನಾಕಿ ಮಿಶ್ರಾ ಅವರ...

Read moreDetails

ಬಾಹ್ಯಾಕಾಶ ಕೇಂದ್ರಕ್ಕೆ ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರ ಪ್ರವಾಸ ಮುಂದೂಡಿಕೆ

Untitled design 2025 06 09t221402.592

ಫ್ಲೋರಿಡಾ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಗೆ ಆಕ್ಸಿಯಮ್-4 (ಆಕ್ಸ್-4) ಕಾರ್ಯಾಚರಣೆಯ ಬಹುನಿರೀಕ್ಷಿತ ಉಡಾವಣೆಯನ್ನು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ...

Read moreDetails

ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!

Untitled design 2025 06 09t212919.913

ಆರ್‌ಸಿಬಿ ಅಭಿಮಾನಿಗಳು ಸಂಭ್ರಮದ ವೇಳೆ ನಡೆದದ್ದು ದೊಡ್ಡ ದುರುಂತ. 11 ಜನ ಅಮಾಯಕರ ಸಾವು ರಾಜ್ಯಕ್ಕೆ ಸೂತಕ ತಂದ್ರೆ, ರಾಜ್ಯ ಸರ್ಕಾರಕ್ಕೂ ಸಂಕಷ್ಟವನ್ನ ತಂದೊಡ್ಡಿದೆ. 18 ವರ್ಷದ...

Read moreDetails

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ: 265 ಮಂದಿಗೆ ಸೋಂಕು ದೃಢ

Untitled design 2025 06 09t211439.538

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್‌ನ ಎರಡನೇ ಅಲೆಯ ಆತಂಕ ಮತ್ತೆ ಶುರು ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಾದ್ಯಂತ 265 ಜನರಿಗೆ ಕೊರೋನಾ ಸೋಂಕು ತಗುಲಿರುವುದು...

Read moreDetails

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

Untitled design 2025 06 09t205635.444

ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...

Read moreDetails

ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ

Untitled design 2025 06 09t204752.548

ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ನಂತರ ಉದ್ಯಮಿ ವಿಜಯ್ ಮಲ್ಯ ಅವರ ಇತ್ತೀಚಿನ ಸಂದರ್ಶನವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಖ್ಯಾತ ಯೂಟ್ಯೂಬರ್ ರಾಜ್ ಶಮನಿ ಅವರೊಂದಿಗಿನ...

Read moreDetails

ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ

Untitled design 2025 06 09t202245.507

ಬೆಳಗಾವಿ ಜಿಲ್ಲೆಯ ದರೂರ್ ಬಳಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಲಕ್ಷ್ಮಣ ಸವದಿ ಅವರ ಕಾರಿಗೆ ಗೂಡ್ಸ್ ವಾಹನವೊಂದು ಡಿಕ್ಕಿ...

Read moreDetails

ಮ್ಯೂಸಿಯಂನಲ್ಲಿ 200 ವರ್ಷದ ಹಳೆಯ ಕಾಂಡೋಮ್ ಪ್ರದರ್ಶನ: ಇದರ ವಿಶೇಷವೇನು ಗೊತ್ತಾ?

Untitled design 2025 06 09t194322.758

ನೆದರ್ಲ್ಯಾಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿರುವ ರಿಜ್‌ಸ್ಟ್ ಮ್ಯೂಸಿಯಂ ಒಂದು ಅಪರೂಪದ ಕಲಾಕೃತಿಯನ್ನು ಪ್ರದರ್ಶನಕ್ಕೆ ಇಟ್ಟಿದೆ. ಸುಮಾರು 200 ವರ್ಷ ಹಳೆಯ ಕಾಂಡೋಮ್. ಈ ಕಾಂಡೋಮ್ ಕುರಿಯ ಅಪೆಂಡಿಕ್ಸ್‌ನಿಂದ ತಯಾರಿಸಲ್ಪಟ್ಟಿದೆ ಎಂದು...

Read moreDetails

ಕಿರಾತಕಿ ಪತ್ನಿಯ ಅಸಲಿ ಮುಖ ಬಯಲು: ಪೊಲೀಸ್ ವಿಚಾರಣೆಯಲ್ಲಿ ಆಕೆ ಹೇಳಿದ್ದೇನು?

Untitled design 2025 06 09t190217.519

ಮೇಘಾಲಯದ ಶಿಲಾಂಗ್‌ನಲ್ಲಿ ಹನಿಮೂನ್‌ಗೆಂದು ತೆರಳಿದ್ದ ಇಂದೋರ್‌ನ ದಂಪತಿಯ ಕಥೆಯಲ್ಲಿ ಒಂದರ ಮೇಲೊಂದು ಆಘಾತಕಾರಿ ತಿರುವುಗಳು ಬೆಳಕಿಗೆ ಬರುತ್ತಿವೆ. ರಾಜಾ ರಘುವಂಶಿಯವರ ಶವವು ಕಮರಿಯಲ್ಲಿ ನಿಗೂಢವಾಗಿ ಪತ್ತೆಯಾಗಿತ್ತು, ಆದರೆ...

Read moreDetails

‘ನಾನು ಅವರನ್ನು ಪ್ರೀತಿಸಿದ್ದೆ’: 48ನೇ ವಯಸ್ಸಿನಲ್ಲಿ ಸ್ಟಾರ್ ನಟನ ಮೇಲೆ ನಟಿ ಮೀನಾಗೆ ಲವ್!

Untitled design 2025 06 09t184419.651

ಬಹುಭಾಷಾ ನಟಿ ಮೀನಾ ದುರೈರಾಜ್‌ ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಾಮ. 48 ವರ್ಷದ ವಯಸ್ಸಿನಲ್ಲೂ 28ರ ಯುವತಿಯಂತೆ ಕಾಣುವ ಮೀನಾ, ಮೂರು ದಶಕಗಳಿಂದ ಸಿನಿಮಾ ರಂಗದಲ್ಲಿ...

Read moreDetails

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು

Untitled design 2025 06 09t172111.047

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರಿಂದ ನಡೆದ ಭೀಕರ ಐಇಡಿ (ಇಂಪ್ರೊವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್) ಸ್ಫೋಟದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಆಕಾಶ್ ರಾವ್ ಗಿರಿಪುಂಜೆ ಅವರು...

Read moreDetails

ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಫೋಟ: ಕೇರಳ ಕರಾವಳಿಯಲ್ಲಿ ಹೆಚ್ಚಿದ ಆತಂಕ

Untitled design 2025 06 09t155806.126

ಕೊಚ್ಚಿ: ಕೇರಳದ ಕರಾವಳಿಯಲ್ಲಿ ಸೋಮವಾರ ಬೆಳಿಗ್ಗೆ ಸಿಂಗಾಪುರ ಧ್ವಜವನ್ನು ಹಾರಿಸುವ ಕಂಟೇನರ್ ಹಡಗಿನ ಎಂವಿ ವಾನ್ ಹೈ 503 ನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯಿಂದ...

Read moreDetails

ಕನ್ನಡದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಅಪರೂಪದ ದಾಖಲೆ

Untitled design 2025 06 08t233027.226

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ, ನಟಿ ಉಮಾಶ್ರೀಯವರ ಪ್ರಧಾನ ಪಾತ್ರದೊಂದಿಗೆ ಕನ್ನಡ ಟೆಲಿವಿಷನ್ ಜಗತ್ತಿನಲ್ಲಿ ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದೆ. 2021ರ ಡಿಸೆಂಬರ್ 13ರಂದು ಪ್ರಸಾರ ಆರಂಭವಾದ ಈ ಧಾರಾವಾಹಿ...

Read moreDetails

ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ

Untitled design 2025 06 08t231627.863

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ...

Read moreDetails

8 ಗಂಡಂದಿರು..8 ಸಿಂಧೂರ ಇಟ್ಟ ಈ ಮಹಿಳೆಯ ವಿಡಿಯೋ ವೈರಲ್

Untitled design 2025 06 08t230456.768

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಭಾರೀ ಸಂಚಲನ ಮೂಡಿಸಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆ ತನ್ನ ಎಂಟು ಗಂಡಂದಿರ ಬಗ್ಗೆ ತುಂಬಾ ಹೆಮ್ಮೆಯಿಂದ ಮಾತನಾಡುತ್ತಿದ್ದಾಳೆ. ಈ ಮಹಿಳೆ...

Read moreDetails

ಕರ್ನಾಟಕದಲ್ಲಿ ಕೊರೋನಾ ಏರಿಕೆ: 24 ಗಂಟೆಯಲ್ಲಿ 61 ಹೊಸ ಕೇಸ್‌ಗಳು ಪತ್ತೆ

Untitled design 2025 06 08t225009.638

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯು ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 61 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ

Untitled design 2025 06 08t215623.731

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ...

Read moreDetails

ಆ ತಪ್ಪಿಗೆ ಶ್ರೇಯಸ್ ನನ್ನ ಕಪಾಳಕ್ಕೆ ಹೊಡೆಯಬೇಕಿತ್ತು: ಶಾಕಿಂಗ್ ಹೇಳಿಕೆ ನೀಡಿದ ಸ್ಟಾರ್ ಬ್ಯಾಟರ್

Untitled design 2025 06 08t213326.929

ಐಪಿಎಲ್ 2025ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಕೇವಲ 6 ರನ್‌ಗಳಿಂದ ತಮ್ಮ ಚೊಚ್ಚಲ ಟ್ರೋಫಿಯನ್ನು ಕಳೆದುಕೊಂಡ ಪಂಜಾಬ್ ಕಿಂಗ್ಸ್‌ನ ಸ್ಟಾರ್ ಬ್ಯಾಟರ್ ಶಶಾಂಕ್...

Read moreDetails
Page 1 of 19 1 2 19

Instagram Photos

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.

Add New Playlist