ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ

India vs Zimbabwe

ಚೆನ್ನೈ, ಫೆಬ್ರವರಿ 28: ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಯ ಸೂಪರ್‌-8 ಹಂತದಲ್ಲಿ ರೋಚಕ ಹೋರಾಟಗಳು ಆರಂಭವಾಗಿವೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ...

Read moreDetails

ರಶ್ಮಿಕಾ-ವಿಜಯ್ ಮದುವೆ ಬಳಿಕ ಸಿಹಿ ಹಂಚಿದ ಕುಟುಂಬ: ವಿಡಿಯೋ ವೈರಲ್‌

Untitled design 2026 02 26T185424.613

ಉದಯಪುರ, ಫೆಬ್ರವರಿ 26: ತೆಲುಗು ಮತ್ತು ಕನ್ನಡ ಚಿತ್ರರಂಗದ ಖ್ಯಾತ ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹವು ಇಂದು ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ವೈಭವದಿಂದ...

Read moreDetails

ಕಮಲಶಿಲೆಯಲ್ಲಿ ಸೆಟ್ಟೇರಿತು‌ ನಾಗರಾಜ್ ಸೋಮಯಾಜಿ ನಿರ್ದೇಶನದ‌ ‘ದೇವಿ‌ ಮಹಾತ್ಮೆ’ ಸಿನಿಮಾ

Untitled design 2026 02 26T182204.282

ಮರ್ಯಾದೆ ಪ್ರಶ್ನೆ ಸಿನಿಮಾ ಸಾರಥಿ ನಾಗರಾಜ್ ಸೋಮಯಾಜಿ ಹೊಸ ಪ್ರಯತ್ನ‌ ದೇವಿ‌ ಮಹಾತ್ಮೆ.‌ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರ ಇಂದು‌ ಸೆಟ್ಟೇರಿದೆ. ಉಡುಪಿ...

Read moreDetails

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಕಂಟೆಂಟ್ ಕ್ರಿಯೇಟರ್​ಗಳಿಗೆ ಆದಾಯ ಹಂಚಿಕೆ ಮಾಡಿ: ಅಶ್ವಿನಿ ವೈಷ್ಣವ್

Untitled design 2026 02 26T174934.344

ನವದೆಹಲಿ, ಫೆಬ್ರವರಿ 28: ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಡಿಯೋ ಸೇರಿದಂತೆ ವಿವಿಧ ಕಂಟೆಂಟ್‌ಗಳನ್ನು ರಚಿಸಿ ಅಪ್‌ಲೋಡ್ ಮಾಡುವವರಿಗೆ ಸಿಹಿಸುದ್ದಿ ಲಭಿಸಿದೆ. ಡಿಜಿಟಲ್ ಮಾಧ್ಯಮಗಳು ಕಂಟೆಂಟ್ ಕ್ರಿಯೇಟರ್‌ಗಳಿಗೆ ತಮ್ಮ ಆದಾಯದಲ್ಲಿ...

Read moreDetails

‘ನಾನು ಯಾವುದೇ ತಪ್ಪು ಮಾಡಿಲ್ಲ’: ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಮುತ್ಯಾ

Untitled design 2026 02 26T172536.206

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ...

Read moreDetails

ಬಾಯ್‌ಫ್ರೆಂಡ್ ಜೊತೆ ‘ಓಯೋ ರೂಮ್’ಗೆ ಹೋಗ್ತೀರಾ?: ಹಾಗಾದ್ರೆ ಈ ಕಾನೂನು ತಿಳಿಯಿರಿ

Untitled design 2026 02 26T171307.018

ಇತ್ತೀಚಿನ ದಿನಗಳಲ್ಲಿ ಯುವ ಜೋಡಿಗಳು ಹೋಟೆಲ್ ಅಥವಾ ‘ಓಯೋ ರೂಮ್’ಗಳಲ್ಲಿ ತಂಗುವುದರ ಬಗ್ಗೆ ಹಲವು ಗೊಂದಲಗಳು, ಭಯಗಳು ಹರಿದಾಡುತ್ತಿವೆ. ವಿಶೇಷವಾಗಿ, “ಪೊಲೀಸರು ಬಂದರೆ ಏನು ಮಾಡಬೇಕು?”, “ಅವಿವಾಹಿತರಿಗೆ...

Read moreDetails

ಕೀನ್ಯಾದ ಯುವ ನಾಯಕ ಭಗವದ್ಗೀತೆ ಹಿಡಿದು ಪ್ರಮಾಣ ವಚನ ಸ್ವೀಕಾರ

Untitled design 2026 02 26T154858.337

ನೈರೋಬಿ/ಜಿನೀವಾ, ಫೆ. 27: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಸಂಸ್ಕೃತಿಗೆ ಸಿಕ್ಕ ಗೌರವ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ಕೀನ್ಯಾದ ಯುವ ನಾಯಕ ಕೆಲ್ಲಿ ಕಲೆಬ್ ಅವರು ಪ್ರಮಾಣವಚನ...

Read moreDetails

ಶಿಲ್ಪಾ ಶೆಟ್ಟಿ ರೆಸ್ಟೋರೆಂಟ್ ‘ಅಮ್ಮಾ ಕೈ’ಯಲ್ಲಿ ಕರ್ನಾಟಕದ ಸಂಪೂರ್ಣ ಸವಿರುಚಿ

Untitled design 2026 02 26T152514.628

ಮುಂಬೈ, ಫೆ. 27: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮುಂಬೈನ ಬಾಂದ್ರಾದಲ್ಲಿ ಆರಂಭಿಸಿರುವ 'ಅಮ್ಮಾ ಕೈ' ರೆಸ್ಟೋರೆಂಟ್ ಇದೀಗ ಮುಂಬೈನಲ್ಲಿ ಭಾರೀ ಜನಪ್ರಿಯತೆ ಗಳಿಸಿದೆ. ಫಿಟ್ನೆಸ್,...

Read moreDetails

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

Untitled design 2026 02 26T132513.347

ಜೆರೂಸಲೇಂ/ನವದೆಹಲಿ, ಫೆ. 27: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಹಾಗೂ ಪಾಲೆಸ್ತೀನ್ ಎರಡೂ ರಾಷ್ಟ್ರಗಳಿಂದ ಅತ್ಯುನ್ನತ ಗೌರವಗಳನ್ನು ಪಡೆದ ಅಪರೂಪದ ವಿಶ್ವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಇಸ್ರೇಲ್...

Read moreDetails

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

Untitled design 2026 02 26T130357.311

ಉದಯಪುರ, ಫೆ. 26: ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಕೊಡಗಿನ ಚೆಲುವೆ, ರಾಷ್ಟ್ರೀಯ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಅವರ ವಿವಾಹವು ಇಂದು ರಾಜಸ್ಥಾನದ...

Read moreDetails

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

Untitled design 2026 02 26T124235.615

ಹಾಸನ, ಫೆ. 26: ಸಮಾಜ ಎಷ್ಟೇ ಮುಂದುವರಿದರೂ, ಕೆಲವೆಡೆ ಇನ್ನೂ ಜಾತಿ, ಮೌಢ್ಯ ಮತ್ತು ಜೀತಪದ್ಧತಿಯಂಥ ಸಾಮಾಜಿಕ ನಾಚಿಕೆಗೇಡಿನ ಸಂಗತಿಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಹಾಸನ...

Read moreDetails

ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು

Untitled design 2026 02 26T121851.656

ಬೆಂಗಳೂರು: ಸಾಮಾನ್ಯವಾಗಿ ಇಡ್ಲಿ ಎಂದರೆ ಅಗ್ಗದ, ಪೌಷ್ಟಿಕ ಮತ್ತು ಎಲ್ಲ ವರ್ಗದ ಜನರಿಗೂ ಕೈಗೆಟುಕುವ ದಕ್ಷಿಣ ಭಾರತದ ಪ್ರಸಿದ್ಧ ಉಪಾಹಾರ. ರಸ್ತೆ ಬದಿ ಟೀ ಅಂಗಡಿಗಳಲ್ಲಿ ₹30–₹40ಕ್ಕೆ...

Read moreDetails

ಸುಮಾರು 120 ಅಡಿ ಎತ್ತರದ ವಿದ್ಯುತ್ ಟವರ್ ಏರಿದ ಭೂಪ!: ರೈತನನ್ನು ರಕ್ಷಿಸಿದ ಪೊಲೀಸರು

Untitled design 2026 02 26T114805.502

ತುಮಕೂರು, ಫೆ. 26 - ಸಾಲದ ಬಾಧೆ ತಾಳಲಾರದೇ ರೈತನೊಬ್ಬ 120 ಅಡಿ ಎತ್ತರದ ಹೈಟೆನ್ಶನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ...

Read moreDetails

ಭಾರತಕ್ಕೆ ಶಾಕ್ ನೀಡಿದ ಅಮೆರಿಕ; ಸೋಲಾರ್‌ ವಸ್ತುಗಳ ಮೇಲೆ ಶೇ.126 ಸುಂಕ ವಿಧಿಸಿದ ಟ್ರಂಪ್‌

Untitled design 2026 02 26T111114.828

ನವದೆಹಲಿ/ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ ಭಾರತದಿಂದ ಆಮದು ಆಗುವ ಸೋಲಾರ್‌ ಉತ್ಪನ್ನಗಳ ಮೇಲೆ ಶೇ.126ರಷ್ಟು ಭಾರೀ ತೆರಿಗೆ ವಿಧಿಸುವುದಾಗಿ ಘೋಷಿಸಿದೆ. ಇತ್ತೀಚೆಗೆ ಭಾರತ...

Read moreDetails

ತಾಯಿ ಕಣ್ಣೆದುರೇ ರೌಡಿಶೀಟರ್ ಪವನ್ ಕುಮಾರ್ ಬರ್ಬರ ಹ*ತ್ಯೆ

Untitled design 2026 02 26T105505.050

ಬೆಂಗಳೂರು, ಫೆ. 26: ಹೆತ್ತ ತಾಯಿಯ ಕಣ್ಣೆದುರೇ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ಬುಧವಾರ ಸಂಜೆ...

Read moreDetails

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

Untitled design 2026 02 25T233711.061

ವಿವಾದಾತ್ಮಕ ಕಥಾವಸ್ತುವಿನಿಂದಲೇ ಗಮನ ಸೆಳೆದಿದ್ದ 'ದಿ ಕೇರಳ ಸ್ಟೋರಿ 2'  ಸಿನಿಮಾ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಫೆಬ್ರವರಿ 27ರಂದು ಬಿಡುಗಡೆಗೊಳ್ಳಬೇಕಿದ್ದ ಈ ಚಿತ್ರಕ್ಕೆ ಕೇರಳ ಹೈಕೋರ್ಟ್ ತಾತ್ಕಾಲಿಕ...

Read moreDetails

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

Untitled design 2026 02 25T231308.406

ಕೊಲಂಬೋದಲ್ಲಿ ನಡೆದ ಮಹತ್ವದ ಸೂಪರ್‌ 8 ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ನ್ಯೂಜಿಲೆಂಡ್ ವಿರುದ್ಧ 61 ರನ್‌ಗಳ ಅಂತರದಿಂದ ಸೋತ ಲಂಕಾ ತಂಡ ಟಿ20 ವಿಶ್ವಕಪ್‌...

Read moreDetails

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

Untitled design 2026 02 25T225733.264

ಕೋಲಾರ, ಫೆಬ್ರುವರಿ 26: ಕೋಲಾರ ತಾಲ್ಲೂಕಿನ ಖಾದ್ರಿಪುರ ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಸಿಬಿಐಟಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.  ಮೃತರನ್ನು...

Read moreDetails

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

Untitled design 2026 02 25T224450.764

ಮಹಾರಾಷ್ಟ್ರದ ರಾಜಧಾನಿ ಪ್ರದೇಶವಾದ ಮುಂಬೈ ನಗರದಲ್ಲಿ ಜನರನ್ನು ಬೆಚ್ಚಿಬೀಳಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಮುಂಬೈನ ಮಲಾಡ್ ಭಾಗದಲ್ಲಿ ಬೀದಿಬದಿ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬ ಹಣ್ಣುಗಳಿಗೆ ಇಲಿ ಪಾಷಾಣ...

Read moreDetails

ದಾಖಲೆ ಬರೆದ “ದಿ ಸೂಟ್” ಖ್ಯಾತಿಯ ಕಮಲ್ ರಾಜ್: ಒಂದೇ ವರ್ಷದಲ್ಲಿ 100 ಹಾಡುಗಳ ಸೃಷ್ಟಿ

Untitled design 2026 02 25T223740.395

ಬೆಂಗಳೂರು: “ದಿ ಸೂಟ್” ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿದ್ದ ಬಹುಮುಖ ಪ್ರತಿಭೆ ಕಮಲ್ ರಾಜ್ ಅವರಿಗೆ 2026ನೇ ವರ್ಷವು ವೃತ್ತಿಜೀವನದ ‘ಸುವರ್ಣ ಅಧ್ಯಾಯ’ವಾಗಿ ಮೂಡಿಬರುತ್ತಿದೆ. ನಟನೆಯ ಜೊತೆಗೆ...

Read moreDetails

ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ಭಾರೀ ದಂಡ: 17 ಸಾವಿರಕ್ಕೂ ಹೆಚ್ಚು ಡಿಎಲ್ ರದ್ದು!

Untitled design 2026 02 25T221851.283

ಸಿಲಿಕಾನ್ ಸಿಟಿ ಎಂದು ಖ್ಯಾತಿ ಪಡೆದಿರುವ ಬೆಂಗಳೂರು ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ದಿನದಿಂದ ದಿನಕ್ಕೆ...

Read moreDetails

ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ

Untitled design 2026 02 25T220414.164

ಬಾಗಲಕೋಟೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಫೆಬ್ರವರಿ 19ರಂದು ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ...

Read moreDetails

ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED

Untitled design 2026 02 25T205947.083

ಮುಂಬೈನಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರಿಗೆ ಭಾರೀ ಆಘಾತ ಉಂಟಾಗಿದೆ. ಅವರ ಪಾಲಿ ಹಿಲ್ ಪ್ರದೇಶದಲ್ಲಿರುವ ಐಷಾರಾಮಿ ನಿವಾಸ ‘ಅಬೋಡ್’ ಅನ್ನು ಜಾರಿ ನಿರ್ದೇಶನಾಲಯ (ED) ತಾತ್ಕಾಲಿಕವಾಗಿ...

Read moreDetails

ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ

Untitled design 2026 02 25T202946.344

ರಾಜಸ್ಥಾನದ ಸುಂದರ ನಗರಿ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಸಂಭ್ರಮಗಳು ಭರ್ಜರಿಯಾಗಿ ಆರಂಭಗೊಂಡಿವೆ. ಹಲವು ವರ್ಷಗಳ ಸ್ನೇಹ ಮತ್ತು ಪ್ರೀತಿಯ ಬಳಿಕ...

Read moreDetails

ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು

Untitled design 2026 02 25T200728.194

ಯಾದಗಿರಿ, ಫೆಬ್ರವರಿ 25: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ...

Read moreDetails

ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI

Untitled design 2026 02 25T193502.300

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಯಾದ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳ ನಡುವಿನ ಪಂದ್ಯ ರೋಚಕ ತಿರುವು ಪಡೆದುಕೊಂಡಿದ್ದು, ಮೈದಾನದಲ್ಲಿನ ಅಸಭ್ಯ ವರ್ತನೆಯಿಂದ ವಿವಾದಕ್ಕೂ...

Read moreDetails

ರಾಜ್ಯಾದ್ಯಂತ ಡ್ರಗ್ಸ್ ಬೇಟೆ..! 3 ತಿಂಗಳಲ್ಲಿ ಪತ್ತೆಯಾಗಿದ್ದು ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು..!

Untitled design 2026 02 25T184016.324

ಕರ್ನಾಟಕ ರಾಜ್ಯಾದ್ಯಂತ ಮಾದಕ ವಸ್ತುಗಳ ಹಾವಳಿ ಮಿತಿ ಮೀರಿದೆ. ವರ್ಷಾಂತ್ಯದ ಮೋಜು ಮಸ್ತಿ ಮಾತ್ರವಲ್ಲ, ವರ್ಷವಿಡೀ ಮಾದಕ ಅಲೆಯಲ್ಲಿ ಯುವ ಸಮೂಹ ತೇಲುತ್ತಿದೆ. ಕಳೆದ 3 ತಿಂಗಳಲ್ಲಿ...

Read moreDetails

ಹೆಂಡತಿ ಮಾಯಾಜಾಲಕ್ಕೆ ಸಿಲುಕಿ ಭಾವನ ಕಂಪನಿಗೆ ಸರ್ಕಾರಿ ಹಣ ಹಾಕಿದ IDFC ಬ್ಯಾಂಕ್ ಮ್ಯಾನೇಜರ್

Untitled design 2026 02 25T180934.218

ಚಂಡೀಗಢ, ಫೆಬ್ರುವರಿ 25: ಐಡಿಎಫ್ಸಿ ಫಸ್ಟ್ ಬ್ಯಾಂಕ್‌ನ ಚಂಡೀಗಢ ಶಾಖೆಯಲ್ಲಿ ನಡೆದಿರುವ ₹590 ಕೋಟಿ ಮೌಲ್ಯದ ಭಾರೀ ವಂಚನೆ ಪ್ರಕರಣ ದೇಶವನ್ನೇ ನಡುಗಿಸಿದೆ. ಹರಿಯಾಣ ಸರ್ಕಾರದ ವಿವಿಧ...

Read moreDetails

ರಣಜಿ ಫೈನಲ್‌ ಪಂದ್ಯದಲ್ಲಿ ಹೈಡ್ರಾಮಾ: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜೆಕೆ ನಾಯಕ

Untitled design 2026 02 25T171542.223

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ...

Read moreDetails

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

Untitled design 2026 02 25T165228.164

ನವದೆಹಲಿ, ಫೆಬ್ರವರಿ 25: ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ರೈತರ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಾಡಿರುವ ಆರೋಪಕ್ಕೆ ಬಿಜೆಪಿ ತೀವ್ರ ಪ್ರತಿಕ್ರಿಯೆ...

Read moreDetails

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ

Untitled design 2026 02 21T233229.666

ಬೆಂಗಳೂರು, ಫೆಬ್ರವರಿ 21: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚ...

Read moreDetails

T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?

Untitled design 2026 02 21T232328.459

2026ರ ಟಿ20 ವಿಶ್ವಕಪ್ ಸೂಪರ್ 8 ಹಂತ ನಿರೀಕ್ಷಿತ ರೀತಿಯಲ್ಲಿ ಆರಂಭವಾಗಿಲ್ಲ. ಮೊದಲ ಪಂದ್ಯವೇ ಮಳೆಗೆ ಬಲಿಯಾಗಿದ್ದು, ಅಭಿಮಾನಿಗಳಿಗೆ ನಿರಾಸೆ ತಂದಿದೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ...

Read moreDetails

T20 World Cup 2026: ಆಟಗಾರರು ಮೈದಾನಕ್ಕೆ ಇಳಿಯುವ ಮುನ್ನವೇ ಪಾಕ್-ನ್ಯೂಜಿಲೆಂಡ್‌ ಪಂದ್ಯ ರದ್ದು

Untitled design 2026 02 21T230428.752

ಕೊಲಂಬೊ: ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಆರಂಭಿಕ ಪಂದ್ಯವು ಮಳೆಯಿಂದಾಗಿ ರದ್ದಾಗಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಶನಿವಾರ (ಫೆಬ್ರವರಿ 21) ನಡೆಯಬೇಕಿದ್ದ...

Read moreDetails

ಅಮೆರಿಕದ ನ್ಯಾಯಾಂಗಕ್ಕೆ ಟ್ರಂಪ್ ಟಕ್ಕರ್: ಜಾಗತಿಕ ಸುಂಕ 10%ರಿಂದ 15%ಕ್ಕೆ ಏರಿಕೆ

Untitled design 2026 02 21T223845.482

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರ್ಥಿಕ ನಿರ್ಧಾರವನ್ನು ಘೋಷಿಸಿದ್ದು, ಜಾಗತಿಕ ಮಟ್ಟದಲ್ಲಿ ವಿಧಿಸಲಾಗುತ್ತಿದ್ದ 10% ಸುಂಕವನ್ನು 15%ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮ ತಕ್ಷಣದಿಂದಲೇ ಜಾರಿಗೆ ಬರುವುದಾಗಿ ಅವರು ತಿಳಿಸಿದ್ದಾರೆ....

Read moreDetails

ಬೀದಿಗೆ ಬಂದ ಕಾವ್ಯಗೌಡ ಕುಟುಂಬದ ಕಲಹ: ಸಿಸಿಟಿವಿ ಸಾಕ್ಷ್ಯ ಬಯಲು ಮಾಡಿದ ನಟಿ

Untitled design 2026 02 21T222219.795

‘ರಾಧಾ ರಮಣ’ ಮತ್ತು ‘ಗಾಂಧಾರಿ’ ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಕಾವ್ಯ ಗೌಡ ತಮ್ಮ ಕುಟುಂಬದಲ್ಲಿ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳ...

Read moreDetails

ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು? ಬಿಜೆಪಿಗೆ ವರದಿ ಕೇಳಿದ ಹೈಕಮಾಂಡ್

Untitled design 2026 02 21T212957.238

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚದ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರೆಡ್...

Read moreDetails

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

Untitled design 2026 02 21T205834.398

ಚಿಕ್ಕಬಳ್ಳಾಪುರ: ಮಗಳನ್ನು ಪ್ರೀತಿಸುತ್ತಿದ್ದ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದ ತಾಯಿಯನ್ನೇ ಸಿಟ್ಟಿನಿಂದ ಕೊಲೆ ಮಾಡಿದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮೃತ...

Read moreDetails

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

Untitled design 2026 02 21T202227.412

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಅವರು ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ಫೆಬ್ರವರಿ 21ರಂದು ವಿವಾಹವಾದರು. ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ನಡೆದ...

Read moreDetails

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

Untitled design 2026 02 21T200800.523

ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್ 8 ಹಂತಕ್ಕೆ ಇಂದು (ಫೆಬ್ರವರಿ 21) ಭರ್ಜರಿ ಚಾಲನೆ ಸಿಗಬೇಕಾಗಿತ್ತು. ಆದರೆ ರೋಚಕ ಆರಂಭದ ನಿರೀಕ್ಷೆಯಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಕೊಲಂಬೊದಲ್ಲಿ...

Read moreDetails

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

Untitled design 2026 02 21T191539.297

ಹುಬ್ಬಳ್ಳಿ: 'ಪಂಚರತ್ನ ಹಾಲಿಡೇಸ್' ಸಂಸ್ಥೆ ಆಯೋಜಿಸುವ ಪ್ರತಿಯೊಂದು ಪ್ರವಾಸವೂ ಅದ್ಭುತ ಅನುಭವವನ್ನು ನೀಡುವುದರ ಜೊತೆಗೆ ಪ್ರವಾಸದ ವಿಶೇಷ ಪ್ಯಾಕೇಜ್‌ಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿರುವುದು ಶ್ಲಾಘನೀಯ ಎಂದು ಸ್ವರ್ಣ...

Read moreDetails

ಕಾಂಗ್ರೆಸ್‌ನ ಶರ್ಟ್‌ಲೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್: ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

Untitled design 2026 02 21T181538.273

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ 'ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್'ಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿದ ಘಟನೆಗೆ ಬೆನ್ನಲ್ಲೇ ದೇಶದ ನಾಲ್ಕು ರಾಜ್ಯಗಳಲ್ಲಿ...

Read moreDetails

ಪೊಲೀಸ್ ಕಿರುಕುಳಕ್ಕೆ ಬೇಸತ್ತ ವಿಧವೆ ಆತ್ಮಹ*ತ್ಯೆ ಕೇಸ್; ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲು

Untitled design 2026 02 21T174910.481

ಶಿವಮೊಗ್ಗ: ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಕಿರುಕುಳ ನೀಡಿದ ಆರೋಪದ ಹಿನ್ನೆಲೆ, ಮನನೊಂದು ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ...

Read moreDetails

ಕುಟುಂಬಸ್ಥರ ವಿರೋಧದ ಮಧ್ಯೆ ಮದುವೆಯಾದ ಯುವತಿ: ಅಳಿಯ ಮನೆಗೆ ಬೆಂಕಿ ಹಚ್ಚಿದ ಮಾವ

Untitled design 2026 02 21T163731.591

ಮಂಡ್ಯ: ಪ್ರೀತಿಸಿದ ಯುವಕನನ್ನು ಮದುವೆಯಾದ ಮಗಳ ಮೇಲಿನ ಸಿಟ್ಟಿಗೆ ತಂದೆಯೊಬ್ಬರು ತಮ್ಮ ಅಳಿಯನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ...

Read moreDetails

ಬಿಕ್ಲು ಶಿವ ಪ್ರಕರಣ: ಬೈರತಿ ಬಸವರಾಜ್‌ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ

Untitled design 2026 02 21T161852.209

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ಅವರಿಗೆ ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ. ಪ್ರಕರಣದ...

Read moreDetails

ಶಾಲಿನಿ ರಜನೀಶ್ ವಿರುದ್ಧದ ಆರೋಪಕ್ಕೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

Untitled design 2026 02 21T154921.584

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇದೀಗ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದಾರೆ....

Read moreDetails

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Untitled design 2026 02 21T151121.542

ಗದಗ: ಲಂಚದ ಬಲೆಯಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಸಿಲುಕಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರೂ, ವೈದ್ಯರೂ ಆಗಿರುವ ಡಾ. ಚಂದ್ರು ಲಮಾಣಿ ಅವರು...

Read moreDetails

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

Untitled design 2026 02 20T202346.557

2012ರಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ಪಡೆದಿದ್ದ ಕಾಕ್‌ಟೇಲ್ ಚಿತ್ರದ ಮುಂದುವರಿದ ಭಾಗ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ‘ಕಾಕ್‌ಟೇಲ್ 2’ ಚಿತ್ರೀಕರಣ ಅಧಿಕೃತವಾಗಿ ಪೂರ್ಣಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದ್ದು,...

Read moreDetails

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

Untitled design 2026 02 20T194618.303

ಬೆಂಗಳೂರು:  9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೇ ಶುರುವಾಗಿದೆ. ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ...

Read moreDetails

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

Untitled design 2026 02 20T193701.636

ಶಿವಮೊಗ್ಗ: ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬನೇ ಮಹಿಳೆಯೊಬ್ಬರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಇದರಿಂದ...

Read moreDetails

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

Untitled design 2026 02 20T182251.633

ನಾಡಹಬ್ಬ ದಸರಾದಷ್ಟೇ ಕರಾವಳಿ ದಸರಾ ಮಾರ್ನಮಿ ಕೂಡ ಫೇಮಸ್. ಹುಲಿವೇಷ, ಹುಲಿ ಕುಣಿತದ ಮೇಲೆ ಕೇಂದ್ರೀಕೃತವಾಗಿರೋ ಮಾರ್ನಮಿ ಇಂದು ಎಲ್ಲೆಡೆ ತೆರೆಗಪ್ಪಳಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್...

Read moreDetails

ಗಲ್ವಾನ್ ವೇಳೆ ಚೀನಾಗೆ ಭಾರತದ ಭೂಮಿ ಬಿಟ್ಟುಕೊಟ್ಟಿಲ್ಲ: ರಾಹುಲ್ ಗಾಂಧಿಗೆ ನರವಾಣೆ ತಿರುಗೇಟು

Untitled design 2026 02 20T180647.142

ನವದೆಹಲಿ: 2020ರ ಗಲ್ವಾನ್ ಕಣಿವೆ ಘರ್ಷಣೆ ವಿಚಾರ ಮತ್ತೆ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಕಾಂಗ್ರೆಸ್ ಪಕ್ಷ...

Read moreDetails

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

Untitled design 2026 02 20T170506.057

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ ಸಾಕಾನೆಯೇ ನಾಪತ್ತೆಯಾಗಿದ್ದ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳಲ್ಲಿ ತೀವ್ರ ಆತಂಕವನ್ನು ಹೆಚ್ಚಿಸಿದೆ. ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದ...

Read moreDetails

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

Untitled design 2026 02 20T164345.817

ಮುಂಬೈ: ಬಾಲಿವುಡ್‌ನ ಜನಪ್ರಿಯ ನಟ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಜೀವ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ. 10 ಕೋಟಿ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಿ...

Read moreDetails

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Untitled design 2026 02 20T161333.598

ನವದೆಹಲಿ, ಫೆಬ್ರವರಿ 20: ದೇಶ-ವಿದೇಶಗಳ ಪ್ರಮುಖ ನಾಯಕರು, ಉದ್ಯಮಿಗಳು ಹಾಗೂ ತಂತ್ರಜ್ಞಾನ ತಜ್ಞರು ಭಾಗವಹಿಸಿದ್ದ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್’ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಅಸಭ್ಯಕರ...

Read moreDetails

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

Untitled design 2026 02 20T152939.483

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಈ...

Read moreDetails

‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ

Untitled design 2026 02 19T233659.162

ವಿವಾದಗಳ ನೆರಳಿನಲ್ಲಿ ಸಾಗುತ್ತಿರುವ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಇದೀಗ ಕಾನೂನು ಸವಾಲು ಎದುರಾಗಿದೆ. ಚಿತ್ರ ಬಿಡುಗಡೆಯನ್ನು ತಡೆಯುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು,...

Read moreDetails

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ

Untitled design 2026 02 19T232815.911

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ಅಂಗವಾಗಿ ಹಳೆ ಬಾಗಲಕೋಟೆಯಲ್ಲಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಲ್ಲು...

Read moreDetails

ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Untitled design 2026 02 19T231351.989

ಬೆಂಗಳೂರು, ಫೆ.19: ಬೆಂಗಳೂರಿನ ಉತ್ತರ ಭಾಗದ ಹಲವು ಪ್ರದೇಶಗಳಲ್ಲಿ ಫೆಬ್ರವರಿ 20 ಮತ್ತು 21ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BESCOM ಪ್ರಕಟಣೆ ಹೊರಡಿಸಿದೆ. 66/11...

Read moreDetails

ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಆರೋಪ: ಡಾ. ಶರಣ್ಯ ವಿರುದ್ಧ ಎಫ್‌ಐಆರ್

Untitled design 2026 02 19T225904.190

ಬೆಂಗಳೂರು (ಫೆ.19): ನಂದಿನಿ ಹಾಲಿನ ಉತ್ಪನ್ನಗಳು ವಿಷಕಾರಿ ಹಾಗೂ ದೀರ್ಘಾವಧಿಯಲ್ಲಿ ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಎಂಬ ಆರೋಪಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಚರ್ಮರೋಗ ತಜ್ಞೆ ಡಾ. ಶರಣ್ಯ ಪದ್ಮಾ...

Read moreDetails

ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ

Untitled design 2026 02 19T223245.786

ಹಾವೇರಿ (ಫೆ.19): ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ (Rattihalli Taluk) ಹಿರೇ ಯಡಚಿ (Hire Yadachi) ಮತ್ತು ಕ್ಯಾತನಕೇರಿ (Kyatanakeri) ಗ್ರಾಮಗಳ ನಡುವೆ ಗುರುವಾರ ಭೀಕರ ಸಂಘರ್ಷ...

Read moreDetails

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಬೆನ್ನಲ್ಲೇ 2 ಗ್ರಾಮಗಳಲ್ಲಿ ದೇವಾಲಯದ ಮೂರ್ತಿಗಳು ಧ್ವಂಸ

Untitled design 2026 02 19T221350.114

ಗದಗ (ಫೆ.19): ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿ ಪತ್ತೆಯಾದ ಹಿನ್ನೆಲೆ, ಅಲ್ಲಿನ ಪುರಾತನ ದೇವಾಲಯಗಳ ಉತ್ಖನನ ಕಾರ್ಯ ಚುರುಕುಗೊಂಡಿದೆ. ಈ ಸಂತಸದ ಬೆಳವಣಿಗೆಯ...

Read moreDetails

ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್

Untitled design 2026 02 19T215746.971

ಚಿಕ್ಕಮಗಳೂರು: ಕಾಫಿ ನಾಡೆಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು ನಗರದಲ್ಲಿ ನೈತಿಕ ಪೊಲೀಸ್ ಗಿರಿಯೊಂದು ನಡೆದಿರುವ ಘಟನೆ ನಡೆದಿದೆ. ಮುಸ್ಲಿಂ ಯುವಕರ ಗುಂಪೊಂದು ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನನ್ನು ಅಡ್ಡಗಟ್ಟಿ...

Read moreDetails

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

Untitled design 2026 02 19T212927.341

ವಿಜಯಪುರ: ಮಹಾಶಿವರಾತ್ರಿ ಅಂಗವಾಗಿ ಪ್ರತಿವರ್ಷ ನುಡಿಯಲಾಗುವ ಬೆಂಕಿ ಭವಿಷ್ಯ ಈ ಬಾರಿ ಭಕ್ತರಲ್ಲಿ ಕುತೂಹಲ ಹಾಗೂ ಆತಂಕ ಮೂಡಿಸಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿಯಲ್ಲಿರುವ ಬಬಲಾದಿ...

Read moreDetails

ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ

Untitled design 2026 02 19T210249.097

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಮನಸ್ಸು ಕಲುಕುವಂತಹ ಅಮಾನವೀಯ ಘಟನೆ ನಡೆದಿದೆ. ಕಾಡು ಹಂದಿ ಬೇಟೆಗಾಗಿ ಜಮೀನಿನಲ್ಲಿ ಅಕ್ರಮವಾಗಿ ಇಡಲಾಗಿದ್ದ ನಾಡಬಾಂಬ್ ಸ್ಫೋಟಗೊಂಡ...

Read moreDetails

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

Untitled design 2026 02 19T202251.905

ಕೊಲಂಬೊ: ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಟೂರ್ನಿಯಲ್ಲಿ ಇದುವರೆಗೆ ಸೋಲಿನ ರುಚಿ ಕಾಣದಿದ್ದ ಶ್ರೀಲಂಕಾ ತಂಡಕ್ಕೆ ಜಿಂಬಾಬ್ವೆ (Zimbabwe) ತಂಡ...

Read moreDetails

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

Untitled design 2026 02 19T193640.499

ನವದೆಹಲಿ, ಫೆಬ್ರವರಿ 19: ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳು ಘೋಷಿಸುವ ‘ಉಚಿತ ಗ್ಯಾರಂಟಿ’ ಸಂಸ್ಕೃತಿ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಬಹುದು ಎಂದು ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯಗಳು...

Read moreDetails

ಸದ್ದಿಲ್ಲದೇ ಎಂಗೇಜ್‌ ಆದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಿಲ್ಲರ್ ಮಂಜು: ಮದುವೆ ಯಾವಾಗ?

Untitled design 2026 02 19T190440.922

ಗಿಚ್ಚಿ ಗಿಲಿಗಿಲಿ ಹಾಗೂ ಮಜಾಭಾರತ ಮೂಲಕ ಕಿರುತೆರೆಯಲ್ಲಿ ಅಪಾರ ಜನಪ್ರಿಯತೆ ಪಡೆದಿರುವ ನಟ ಚಿಲ್ಲರ್ ಮಂಜು (ಮಂಜುನಾಥ್) ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಕಾಮಿಡಿ...

Read moreDetails

ನಂದಿನಿ ಉತ್ಪನ್ನ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಂಬುದು ಸುಳ್ಳು: ಕೆಎಂಎಫ್ ಎಂಡಿ ಸ್ಪಷ್ಟನೆ

Untitled design 2026 02 19T184951.845

ಬೆಂಗಳೂರು: ನಂದಿನಿ ಬ್ರಾಂಡ್‌ನ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಉಂಟಾಗುತ್ತದೆ ಎಂಬ ಆರೋಪಗಳು ಸಂಪೂರ್ಣ ಆಧಾರರಹಿತ ಮತ್ತು ಸುಳ್ಳು ಎಂದು Karnataka Milk Federation (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ...

Read moreDetails

ಎಪ್‌ಸ್ಟೀನ್ ಫೈಲ್ಸ್ ಪ್ರಕರಣ: ಬ್ರಿಟನ್ ಮಹಾರಾಜ ಕಿಂಗ್ ಚಾರ್ಲ್ಸ್ ಸಹೋದರನ ಬಂಧನ

Untitled design 2026 02 19T164837.917

ಬ್ರಿಟನ್ ರಾಜಕುಟುಂಬ ಮತ್ತೊಮ್ಮೆ ಗಂಭೀರ ವಿವಾದದ ಹೊರೆಗೆ ಸಿಲುಕಿದೆ. ಗ್ರೇಟ್ ಬ್ರಿಟನ್ ಮಹಾರಾಜ ಕಿಂಗ್ ಚಾರ್ಲ್ಸ್ ಅವರ ಸಹೋದರ ಪ್ರಿನ್ಸ್ ಆಂಡ್ರ್ಯೂ ಅವರನ್ನು ಥೇಮ್ಸ್ ವ್ಯಾಲಿ ಪೊಲೀಸರು...

Read moreDetails

ಯುಗಾದಿ ಬಳಿಕ ಸಿಎಂ ಬದಲಾವಣೆ? ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Untitled design 2026 02 19T162527.330

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿರುವುದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಭವಿಷ್ಯವಾಣಿ. ಯುಗಾದಿ ನಂತರ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಸಾಧ್ಯತೆ ಇದೆ...

Read moreDetails

ಕರಾಚಿಯಲ್ಲಿ ಭಾರಿ ಸ್ಫೋಟ: 9 ಮಕ್ಕಳು ಸೇರಿ 16 ಮಂದಿ ಸಾ*ವು

Untitled design 2026 02 19T160416.656

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಬುಧವಾರ ಭೀಕರ ಸ್ಫೋಟ ಸಂಭವಿಸಿದ್ದು ಮಕ್ಕಳು ಸೇರಿ 16 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನಗರದ ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದಲ್ಲಿರುವ...

Read moreDetails

ಕ್ರಿಕೆಟ್ ಮೈದಾನದಲ್ಲಿ ಜೇನು ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ

Untitled design 2026 02 19T153619.011

ಕಾನ್ಪುರದಲ್ಲಿ ನಡೆದ ಕೆಡಿಎಂಎ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ದುರಂತವೊಂದು ಸಂಭವಿಸಿದೆ. ಉನ್ನಾವೋದ ಸಪ್ರು ಮೈದಾನದಲ್ಲಿ ವೈಎಂಸಿಸಿ ಹಾಗೂ ಪ್ಯಾರಾಮೌಂಟ್ ತಂಡಗಳ ನಡುವಿನ ಪಂದ್ಯ ನಡೆಯುತ್ತಿರುವ ವೇಳೆ ಏಕಾಏಕಿ...

Read moreDetails

“ಮದುವೆಗೆ ಕರೆಯಲ್ಲ ಅನ್ನೋದು ಗೊತ್ತಿರುವ ವಿಚಾರ”: ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಓಪನ್ ಟಾಕ್

Untitled design 2026 02 18T232230.616

ಕನ್ನಡ ಚಿತ್ರರಂಗದ ಬಹುಮುಖ ನಟ ಪ್ರಮೋದ್ ಶೆಟ್ಟಿ ಅಭಿನಯದ ಹೊಸ ಸಿನಿಮಾ ಶೇಷ 2016 ಮಾರ್ಚ್ 6ರಂದು ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು,...

Read moreDetails

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

Untitled design 2026 02 18T225826.791

ಅಹ್ಮದಾಬಾದ್, ಫೆ. 18: ಟೀಂ ಇಂಡಿಯಾದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ 36ನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು 17 ರನ್‌ಗಳಿಂದ...

Read moreDetails

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

Untitled design 2026 02 18T224758.818

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಾದ ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ವೇತನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದರೂ, ನಿಗದಿಯಂತೆ ಫೆಬ್ರವರಿ 19ರಂದು ‘ಬೆಂಗಳೂರು ಚಲೋ’...

Read moreDetails

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

Untitled design 2026 02 18T222932.904

ಮುಂಬೈ: ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಸರ್ಕಾರ ಅಧಿಕೃತವಾಗಿ ರದ್ದುಗೊಳಿಸಿದೆ. ಕೋರ್ಟ್ ಆದೇಶಗಳ ಹಿನ್ನೆಲೆ ಮತ್ತು...

Read moreDetails

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

Untitled design 2026 02 18T220459.850

ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಟೂರ್ನಿಯ ಗ್ರೂಪ್ ಹಂತದ 36ನೇ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ...

Read moreDetails

ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ

Untitled design 2026 02 18T212141.989

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ದೀರ್ಘಕಾಲದಿಂದ ಕಾದಿದ್ದ ಸಂತಸದ ಸುದ್ದಿ ಲಭಿಸಿದೆ. 26 ತಿಂಗಳ ವೇತನ ಹಿಂಬಾಕಿ (arrears) ಬಿಡುಗಡೆ ಮಾಡಲು ರಾಜ್ಯ ಸರ್ಕಾರ...

Read moreDetails

ಭಾರತದ AI ಕನಸಿಗೆ ಗೂಗಲ್ ಸಾಥ್: ಸುಂದರ್ ಪಿಚೈ ಜೊತೆ ಮೋದಿ ಮಾತುಕತೆ

Untitled design 2026 02 18T210859.803

ನವದೆಹಲಿ: ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಲು ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲಿ, ಜಾಗತಿಕ ತಂತ್ರಜ್ಞಾನ ದೈತ್ಯ ಗೂಗಲ್‌ನ...

Read moreDetails

ಟಿ20 ವಿಶ್ವಕಪ್ 2026: ಅಭಿಷೇಕ್ ಶರ್ಮಾ ಹ್ಯಾಟ್ರಿಕ್ ಡಕ್‌ಔಟ್..ಟೀಂ ಇಂಡಿಯಾಗೆ ತಲೆನೋವು

Untitled design 2026 02 18T204800.850

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ 36ನೇ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ. ಟೂರ್ನಿಯ...

Read moreDetails

ಎಐ ಶೃಂಗಸಭೆಯಲ್ಲಿ ರೋಬೋ ಡಾಗ್ ವಿವಾದ: ಗಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ

Untitled design 2026 02 18T202111.120

ನವದೆಹಲಿ, ಫೆಬ್ರವರಿ 18: ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಭಾರತದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಚೀನಾದಲ್ಲಿ ತಯಾರಿಸಲಾದ ರೋಬೋಟಿಕ್ ನಾಯಿಯನ್ನು ಭಾರತೀಯ ಆವಿಷ್ಕಾರವೆಂದು...

Read moreDetails

ಮದುವೆಯಲ್ಲಿ ನೋಟುಗಳ ಸುರಿಮಳೆ: ಹಣ ಕಂಡು ಕಕ್ಕಾಬಿಕ್ಕಿಯಾದ ಅತಿಥಿಗಳು!

Untitled design 2026 02 18T200146.938

ಚಂಡೀಗಢ, ಫೆ. 18: ಇತ್ತೀಚಿನ ದಿನಗಳಲ್ಲಿ ಮದುವೆ ಸಮಾರಂಭಗಳನ್ನು ವಿಭಿನ್ನವಾಗಿ ಮತ್ತು ಅದ್ಧೂರಿಯಾಗಿ ಆಚರಿಸುವುದು ಟ್ರೆಂಡ್ ಆಗಿದೆ. ಥೀಮ್‌ ಡೆಕೊರೇಶನ್‌, ಗ್ರ್ಯಾಂಡ್ ಎಂಟ್ರಿ, ಲೈವ್ ಮ್ಯೂಸಿಕ್‌, ವಿಶೇಷ...

Read moreDetails

ನಾಳೆಯಿಂದ ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ

Untitled design 2026 02 18T195023.031

ಬೆಂಗಳೂರು/ಚಾಮರಾಜನಗರ: ರಾಜ್ಯದ ಪ್ರಮುಖ ವನ್ಯಜೀವಿ ಅಭಯಾರಣ್ಯಗಳಾದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ನಾಳೆ (ಫೆಬ್ರವರಿ 19) ರಿಂದ ಸಫಾರಿ ಸೇವೆಗಳನ್ನು ಹಂತ ಹಂತವಾಗಿ...

Read moreDetails

ಇನ್ಸ್ಟಾಗ್ರಾಂ ಪ್ರಿಯಕರನಿಗಾಗಿ ಗಂಡ-ಮಕ್ಕಳನ್ನು ಬಿಟ್ಟು ಆಂಧ್ರಕ್ಕೆ ಬಂದ ಪ್ರಿಯತಮೆ..ಮುಂದೇನಾಯ್ತು.!

Untitled design 2026 02 18T183958.752

ಸೋಶಿಯಲ್ ಮೀಡಿಯಾ ಯುಗದಲ್ಲಿ ಪರಿಚಯಗಳು ಕ್ಷಣಾರ್ಧದಲ್ಲಿ ಬೆಳೆದು ಆತ್ಮೀಯತೆಯ ಮಟ್ಟ ತಲುಪುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಈ ಪರಿಚಯಗಳು ಯಾವಾಗ ಅಪಾಯದ ದಾರಿಗೆ ಕರೆದೊಯ್ಯುತ್ತವೆ ಎಂಬುದು ಅನೇಕರಿಗೆ...

Read moreDetails

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರದ ಟ್ರೈಲರ್ ಬಿಡುಗಡೆ

Untitled design 2026 02 18T175621.929

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ ಚಿತ್ರ `ವೀರ ಕಂಬಳ'. ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳ ಎಂಬುದು ಬಹು ಹಿಂದಿನಿಂದಲೂ ಚಿತ್ರರಂಗದವರನ್ನು...

Read moreDetails

ಜ್ಞಾನಕ್ಕೆ ವಯಸ್ಸಿಲ್ಲ!: ಎಂ.ಎ ಮರಾಠಿಯಲ್ಲಿ ಚಿನ್ನದ ಪದಕ ಗೆದ್ದ 78ರ ಹರೆಯದ ವೃದ್ಧೆ

Untitled design 2026 02 18T172230.958

ಇಂದೋರ್: ವಯಸ್ಸು ಕೇವಲ ದಾಖಲೆಯ ಸಂಖ್ಯೆ ಮಾತ್ರ. ಆಸಕ್ತಿ, ಬದ್ಧತೆ ಮತ್ತು ಕಲಿಯುವ ಹಂಬವಿದ್ದಲ್ಲಿ ಯಾವ ವಯಸ್ಸಿನಲ್ಲೂ ಯಶಸ್ಸನ್ನು ಸಾಧಿಸಬಹುದು. ವೃದ್ಧಾಪ್ಯ ಜೀವನದ ಸಮಯದಲ್ಲಿ ಬಹುತೇಕರು ವಿಶ್ರಾಂತಿಯನ್ನು...

Read moreDetails

ಪತ್ನಿ ಕೊ*ಲೆ ಮಾಡಿ ಆಕೆಯ ಶವವನ್ನು ಮನೆಯಲ್ಲೇ ಹೂತಿಟ್ಟ ಪತಿ

Untitled design 2026 02 18T165343.470

ವಿಜಯಪುರ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಆಕೆಯ ಶವವನ್ನ ಮನೆಯೊಳಗೆ ಹೂತುಹಾಕಿದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ. ಈ ಕೃತ್ಯ ನಡೆದು 24...

Read moreDetails

ಭಾರತದ AI ಶೃಂಗಸಭೆಯಲ್ಲಿ ರೋಬೋಟಿಕ್ ಡಾಗ್ ವಿವಾದ: ಏನಿದು ಗದ್ದಲ?

Untitled design 2026 02 18T161032.411

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭಾರತದ ಎಐ (AI) ಶೃಂಗಸಭೆಯಲ್ಲಿ ರೋಬೋಟಿಕ್ ಡಾಗ್ ಪ್ರದರ್ಶನದ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಗಾಲ್ಗೋಟಿಯಾಸ್...

Read moreDetails

ಅಮಾಯಕ ಮಹಿಳೆಯರೇ ಇವರ ಟಾರ್ಗೆಟ್: ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್‌

Untitled design 2026 02 18T154331.620

ಹಾಸನ: ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಅಮಾಯಕ ಹಾಗೂ ಅಸಹಾಯಕ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ...

Read moreDetails

ನಟಿ ಹನಿ ರೋಸ್‌ಗೆ ಬಿಗ್ ರಿಲೀಫ್: ಜಿಎಸ್‌ಟಿ ನೋಟಿಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್

Untitled design 2026 02 17T231618.888

ಬಹುಭಾಷಾ ನಟಿ ಹನಿ ರೋಸ್ ಅವರಿಗೆ ತೆರಿಗೆ ಪ್ರಕರಣದಲ್ಲಿ ಮಹತ್ವದ ಜಯ ಸಿಕ್ಕಿದೆ. ಜಿಎಸ್‌ಟಿ ಇಲಾಖೆಯಿಂದ ನೀಡಲಾಗಿದ್ದ ನೋಟಿಸ್ ಅನ್ನು ಕೇರಳ ಹೈಕೋರ್ಟ್ ಕಾನೂನುಬಾಹಿರ ಎಂದು ಪರಿಗಣಿಸಿ...

Read moreDetails

ಹದಿಹರೆಯದ ಅ*ತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ: ಹೈಕೋರ್ಟ್ ಮಹತ್ವದ ತೀರ್ಪು

Untitled design 2026 02 17T230350.225

ಮುಂಬೈ: ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಹದಿಹರೆಯದ ಬಾಲಕಿಗೆ 31 ವಾರಗಳ ಗರ್ಭಧಾರಣೆ ಇದ್ದರೂ ಗರ್ಭಪಾತಕ್ಕೆ ಅನುಮತಿ ನೀಡುವ ಮಹತ್ವದ ತೀರ್ಪನ್ನು ಬಾಂಬೆ ಹೈಕೋರ್ಟ್ ಪ್ರಕಟಿಸಿದೆ. ಸಂತಾನೋತ್ಪತ್ತಿ...

Read moreDetails

ಭಾರತ-ಫ್ರಾನ್ಸ್ ಸ್ನೇಹ ಮತ್ತಷ್ಟು ಗಟ್ಟಿ: 20ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಹಾಕಿದ ಪ್ರಧಾನಿ ಮೋದಿ

Untitled design 2026 02 17T224121.393

ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ ಭಾರತ ಭೇಟಿಗೆ ಆಗಮಿಸಿದ್ದು, ಭಾರತ–ಫ್ರಾನ್ಸ್ ಸಂಬಂಧಕ್ಕೆ ಹೊಸ ಉತ್ತೇಜನ ದೊರಕಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಹಾಗೂ...

Read moreDetails

20 ನಿಮಿಷಗಳಲ್ಲೇ ಎಲ್ಲರ ಗಮನ ಸೆಳೆದ “ಐ ಸಿ ಯು” ಹಾಗೂ “ಮಂಡಲ” ಎರಡು ಕಿರುಚಿತ್ರಗಳು

Untitled design 2026 02 17T223248.825

ಹಿರಿತೆರೆಯ ಚಿತ್ರಗಳಷ್ಟೇ ಈಗ ಕಿರುಚಿತ್ರಗಳು ಸಹ ಎಲ್ಲರ ಗಮನ ಸೆಳೆಯುತ್ತಿದೆ. ಅಂದುಕೊಂಡಿದ್ದನ್ನು ಕೆಲವೇ ನಿಮಿಷಗಳಲ್ಲಿ ದೃಶ್ಯರೂಪಕ್ಕೆ ತರುವುದು ಕಷ್ಟ. ಆದರೆ ಈಗಿನ ಯುವಪೀಳಿಗೆ ಅದನ್ನು ಸಾಧ್ಯ ಮಾಡುತ್ತಿದ್ದಾರೆ....

Read moreDetails

ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಸಿಯೋನ್ ಟೈಟಲ್ ಫಿಕ್ಸ್

Untitled design 2026 02 17T215912.132

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ಕಮಲ್ ಹಾಸನ್ ಹಾಗೂ ಶಿವಕಾರ್ತಿಯೇನ್ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಈ ಹಿಂದೆ ಕಮಲ್ ನಿರ್ಮಿಸಿದ್ದ ಅಮರನ್ ಸೂಪರ್ ಹಿಟ್ ಕಂಡಿತ್ತು. ಈ...

Read moreDetails

ನಾನು ಸಿಎಂ ಆಗಲು ಸೋನಿಯಾ ಓಕೆ ಅಂದ್ರು, ರಾಹುಲ್ ಅಡ್ಡ ಬಂದ್ರು: ಹಿಮಂತ ಬಿಸ್ವಾ ಶರ್ಮಾ

Untitled design 2026 02 17T214721.885

ಅಸ್ಸಾಂ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು 2014ರ ರಾಜಕೀಯ ಬೆಳವಣಿಗೆಗಳ ಬಗ್ಗೆ...

Read moreDetails

‘ಅದಿತಿಯೇ ಅವನ ಗೆಳತಿ’: ಟೀಂ ಇಂಡಿಯಾ ಆಟಗಾರ ಇಶಾನ್ ಕಿಶನ್ ಬಗ್ಗೆ ತಾತನ ಓಪನ್ ಟಾಕ್

Untitled design 2026 02 17T204940.671

ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಇತ್ತೀಚೆಗೆ ಮೈದಾನದಲ್ಲಿನ ಸ್ಫೋಟಕ ಪ್ರದರ್ಶನದ ಜೊತೆಗೆ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಾಗಿದ್ದಾರೆ. ಸುಮಾರು ಎರಡು ವರ್ಷಗಳ ಕಾಲ...

Read moreDetails

ಹಾರರ್ ‘ಮಿಕ್ಸಿಂಗ್ ಪ್ರೀತಿಯಲ್ಲಿ’ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

Untitled design 2026 02 17T203016.866

ಪೊಲ್ಲಾಚಿ ಮಹಾಲಿಂಗಂ ಅವರ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ, ಹಾರರ್, ಥ್ರಿಲ್ಲರ್ ಜಾನರ್ ಚಲನಚಿತ್ರ 'ಮಿಕ್ಸಿಂಗ್ ಪ್ರೀತಿ' ಇದೇ ತಿಂಗಳ 20ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ನಟಿ...

Read moreDetails

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್: ಸೂಪರ್-8 ಗೆ ಜಿಂಬಾಬ್ವೆ ಎಂಟ್ರಿ

Untitled design 2026 02 17T192842.893

ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಬಿ ಗುಂಪಿನ ಪಂದ್ಯಗಳು ರೋಚಕ ತಿರುವು ಪಡೆದಿದ್ದು, ಕ್ರಿಕೆಟ್‌ ಲೋಕವನ್ನು ಬೆಚ್ಚಿಬೀಳಿಸುವ ಫಲಿತಾಂಶ ಹೊರಬಿದ್ದಿದೆ. ಆಸ್ಟ್ರೇಲಿಯಾ ತಂಡ ಟಿ20...

Read moreDetails

ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್

Untitled design 2026 02 17T192158.398

ದೆಹಲಿ, ಫೆ. 17: ದೇಶದಲ್ಲಿ ಅನೇಕ ವಿಭಿನ್ನ ಆಚರಣೆಗಳು ನಡೆದು ಬರುತ್ತಿವೆ. ಕೆಲವೊಂದು ಸಂಪ್ರದಾಯಗಳು ಅಚ್ಚರಿಗೊಳಿಸುತ್ತವೆ, ಮತ್ತಷ್ಟು ಚರ್ಚೆಗೆ ಕಾರಣವಾಗುತ್ತವೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ...

Read moreDetails

ಭಾರತದಲ್ಲಿ ಹೇಳುವ ‘ಮೊದಲ ರಾತ್ರಿ’ಗೆ ಪಾಕಿಸ್ತಾನದಲ್ಲಿ ಈ ಹೆಸರಂತೆ!: ಇಲ್ಲಿದೆ ಕುತೂಹಲಕಾರಿ ಮಾಹಿತಿ

Untitled design 2026 02 17T183028.512

ಮದುವೆ ಎನ್ನುವುದು ಜೀವನದ ಅತ್ಯಂತ ಮಹತ್ವದ ಘಟ್ಟಗಳಲ್ಲಿ ಒಂದು. ಎರಡು ವಿಭಿನ್ನ ವ್ಯಕ್ತಿತ್ವಗಳು, ಎರಡು ಕುಟುಂಬಗಳು ಮತ್ತು ಎರಡು ಸಂಸ್ಕೃತಿಗಳು ಒಂದಾಗುವ ಪವಿತ್ರ ಕ್ಷಣವೇ ವಿವಾಹ. ಈ...

Read moreDetails
Page 1 of 57 1 2 57

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist