WPL 2026: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್
ಮುಂಬೈ: ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಸ್ಫೋಟಕ ಅರ್ಧಶತಕ ಮತ್ತು ನ್ಯಾಟ್ ಸಿವರ್ ಬ್ರಂಟ್ ಅವರ ಅಬ್ಬರದ ಬ್ಯಾಟಿಂಗ್, ಜೊತೆಗೆ ಬೌಲರ್ಗಳ ಕಟ್ಟುನಿಟ್ಟಾದ ದಾಳಿಯ ನೆರವಿನಿಂದ ಮುಂಬೈ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಮುಂಬೈ: ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಸ್ಫೋಟಕ ಅರ್ಧಶತಕ ಮತ್ತು ನ್ಯಾಟ್ ಸಿವರ್ ಬ್ರಂಟ್ ಅವರ ಅಬ್ಬರದ ಬ್ಯಾಟಿಂಗ್, ಜೊತೆಗೆ ಬೌಲರ್ಗಳ ಕಟ್ಟುನಿಟ್ಟಾದ ದಾಳಿಯ ನೆರವಿನಿಂದ ಮುಂಬೈ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆಗೆ ಇನ್ನೇನು ಕೇವಲ ಒಂದು ವಾರ ಮಾತ್ರ ಬಾಕಿ ಇದೆ. 112 ದಿನಗಳ ಕಾಲ ನಿರಂತರವಾಗಿ ಸಾಗುತ್ತಿರುವ ಈ ಸೀಸನ್...
Read moreDetailsಕನ್ನಡ ಚಿತ್ರರಂಗದ ಮತ್ತೊಂದು ವಿಭಿನ್ನ ಹಾಗೂ ಬಲಿಷ್ಠ ಕಥೆಯ ಸಿನಿಮಾ “ರಾನಿ” ಇದೀಗ OTT ವೇದಿಕೆಯಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ, ಕಿರಣ್ ರಾಜ್...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸ್ಪರ್ಧಿಗಳ ನಡುವಿನ ಸಂಬಂಧಗಳು ಮತ್ತು ಡ್ರಾಮಾಗಳು ಪ್ರೇಕ್ಷಕರನ್ನು ಸದಾ ಕುತೂಹಲದಲ್ಲಿಟ್ಟಿವೆ. ಈ ಸೀಸನ್ನ ಅಚ್ಚರಿಯ ಸ್ಪರ್ಧಿ ಎಂದರೆ ರಕ್ಷಿತಾ ಶೆಟ್ಟಿ....
Read moreDetailsರಾಜ್ಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಅದರ ಪರಿಣಾಮ ದಿನನಿತ್ಯದ ಆಹಾರ ಪದಾರ್ಥಗಳ ಮೇಲೂ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಬೆಂಗಳೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋಳಿ ಮಾಂಸ ಮತ್ತು...
Read moreDetailsಆರ್ . ಎಸ್. ಪ್ರೊಡಕ್ಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ "ಯುವರಾಜ", "ಕಂಠಿ", "ಭರ್ಜರಿ", "ಬಹದ್ದೂರ್ " ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಆರ್. ಶ್ರೀನಿವಾಸ್...
Read moreDetailsಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಗುಡ್ನ್ಯೂಸ್ ನೀಡಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಯೋಜನೆ ಶೀಘ್ರವೇ ಟ್ರ್ಯಾಕಿಗಿಳಿಯಲು ಸಿದ್ಧವಾಗಿದ್ದು,...
Read moreDetailsಅಯೋಧ್ಯೆ (ಜ.10): ಅಯೋಧ್ಯೆಯ ರಾಮ ಮಂದಿರದಲ್ಲಿ ಇಂದು ಬೆಳಗ್ಗೆ ಭದ್ರತಾ ಲೋಪದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಮ ಮಂದಿರ ಆವರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಲು ಯತ್ನಿಸಿದ...
Read moreDetailsಗದಗ: ಮನೆ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ತಂಬಿಗೆಯೊಂದರಲ್ಲಿ ಸುಮಾರು ಒಂದು ಕೆ.ಜಿ ತೂಕದ ಚಿನ್ನಾಭರಣಗಳು ಮತ್ತು ಬಂಗಾರದ ಒಡವೆಗಳಿರುವ ನಿಧಿ ಪತ್ತೆಯಾಗಿರುವ ಘಟನೆ ಗದಗ ಜಿಲ್ಲೆಯ...
Read moreDetailsಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿದ್ದು, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿದೆ. ಎಂ. ಜೆ ಜಯರಾಜ್...
Read moreDetailsತಿರುವನಂತಪುರಂ: ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಕಡ್ಡಾಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಿಂದ ವ್ಯಕ್ತವಾದ ಆಕ್ಷೇಪಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ...
Read moreDetailsಬೆಂಗಳೂರು: ಭಾರತೀಯ ಚಿತ್ರರಂಗದ ಅಪ್ರತಿಮ ಪ್ಯಾನ್-ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್ ಅವರ ಇತ್ತೀಚಿನ ಚಿತ್ರ 'ದಿ ರಾಜಾ ಸಾಬ್' ಮೊದಲ ದಿನವೇ ವಿಶ್ವಾದ್ಯಂತ ₹100 ಕೋಟಿಗೂ ಅಧಿಕ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಆಟದ ಜೊತೆಗೆ ಮನೆಯೊಳಗಿನ ಸಂಬಂಧಗಳು ಮನಸ್ತಾಪಗಳು ಕೂಡ ವೀಕ್ಷಕರ ಗಮನ ಸೆಳೆಯುತ್ತಿವೆ. ಇತ್ತೀಚೆಗೆ...
Read moreDetailsಒಡಿಶಾ: ರೂರ್ಕೆಲಾದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಯಾ ಒನ್ ಏರ್ (IndiaOne Air) ಸಂಸ್ಥೆಗೆ ಸೇರಿದ ಸಣ್ಣ ಚಾರ್ಟರ್ ವಿಮಾನವೊಂದು ತಾಂತ್ರಿಕ ದೋಷದಿಂದ ಪತನಗೊಂಡಿದೆ. ಈ ಘಟನೆ ಒಡಿಶಾದಲ್ಲಿ...
Read moreDetailsಸುನಾಮಿ ಸುಂಟರಗಾಳಿಯಂತೆ ಬಂದಪ್ಪಳಿಸಿದ ಟಾಕ್ಸಿಕ್ ಟೀಸರ್ಗೆ ಸೋಶಿಯಲ್ ಮೀಡಿಯಾ ಲಿಟ್ರಲಿ ಶೇಕ್ ಆಗಿದೆ. ಯಶ್ ಸ್ವ್ಯಾಗ್, ಎಲಿವೇಷನ್ ಶಾಟ್ಸ್ ಎಲ್ಲವೂ ಡೆಡ್ಲಿ & ಡೇರಿಂಗ್ ಆಗಿದ್ರೂ ಸಹ...
Read moreDetailsಮಹಿಳಾ ಕ್ರಿಕೆಟ್ ಅಭಿಮಾನಿಗಳು ಕಾದು ಕುಳಿತಿದ್ದ ಕ್ಷಣ ಕೊನೆಗೂ ಬಂದಿದೆ. ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ನಾಲ್ಕನೇ ಆವೃತ್ತಿ ಭರ್ಜರಿ ಆರಂಭ ಪಡೆಯಲು ಸಜ್ಜಾಗಿದೆ. ಟೂರ್ನಿಯ...
Read moreDetailsಹೈದರಾಬಾದ್, ಜ.8: ಮುಂಬರುವ ಮಕರ ಸಂಕ್ರಾಂತಿ (Makar Sankranti 2026) ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದ್ದು, ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಫಿನಾಲೆ ಹತ್ತಿರವಾಗುತ್ತಿದ್ದಂತೆ...
Read moreDetailsಉತ್ತರ ಪ್ರದೇಶದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಪಾಕಿಸ್ತಾನ ಮೂಲದವರು ಎಂಬ ಅಚ್ಚರಿಯ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು...
Read moreDetailsಕಲಬುರಗಿ: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿ, ಖಾಸಗಿ ವೈದ್ಯಕೀಯ ಕ್ಲಿನಿಕ್ ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ. ಡಾ. ಶ್ರೀದೇವಿ...
Read moreDetailsಬೆಂಗಳೂರು: ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ...
Read moreDetailsಬೆಂಗಳೂರು (ಜ.8): ಕನ್ನಡ ಚಿತ್ರರಂಗದ ಹಿರಿಯ ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 2020 ಮತ್ತು 2021ನೇ ಸಾಲಿನ ಪ್ರತಿಷ್ಠಿತ ಡಾ....
Read moreDetailsಹಾಸನ: ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಜನವರಿ 24ರಂದು ಹಾಸನದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಮತ್ತು...
Read moreDetailsಸರ್ಕಾರವು ಹೊರತರುತ್ತಿರುವ ಹೊಸ ಮಸೂದೆಯ ಕುರಿತು ಅರಿವು ಮೂಡಿಸುವ ’ರಾಂಗ್ ವರ್ಡ್ಸ್’ ವಿಡಿಯೋ ಆಲ್ಬಂ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿತು. ರ್ಯಾಡಿಕಲ್ ಕಾನ್ಸೆಪ್ಟ್ ಸ್ಟುಡಿಯೋ ನಿರ್ಮಾಣದ...
Read moreDetailsಕರ್ನಾಟಕ ಸರ್ಕಾರ ರಾಜ್ಯದ ಲಕ್ಷಾಂತರ ಆಸ್ತಿ ಮಾಲೀಕರಿಗೆ ಭಾರೀ ನಿಟ್ಟುಸಿರು ಬಿಡುವಂತಾದ ಗುಡ್ ನ್ಯೂಸ್ ನೀಡಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಇರುವ ಎಲ್ಲಾ ‘ಬಿ’ ಖಾತಾ ಆಸ್ತಿಗಳಿಗೆ...
Read moreDetailsಇಂದು (ಗುರುವಾರ) ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಈ ವಿಶೇಷ ದಿನವನ್ನು ಇನ್ನಷ್ಟು ಗ್ರ್ಯಾಂಡ್ ಮಾಡಲು ಯಶ್ ತಮ್ಮ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic)...
Read moreDetailsಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ರಾಜಾ ಸಾಬ್' ಜ. 9ರಂದು ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರದ ವಿತರಣಾ ಹಕ್ಕನ್ನು ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಪಡೆದುಕೊಂಡಿದೆ. ಮಾರುತಿ...
Read moreDetailsರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಚಿತ್ರದ ಸ್ಪೆಷಲ್ ಟೀಸರ್ ಬಿಡುಗಡೆ ಆಗುತ್ತಿದ್ದಂತೆ ಸಿನಿರಂಗದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಯಶ್ ಅವರ ಜನ್ಮದಿನದ...
Read moreDetailsಬಹುಮುಖ ಪ್ರತಿಭೆ, ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಸೀತಾ ಪಯಣ’. ಶ್ರೀ ರಾಮ್ ಫಿಲ್ಮ್ಸ್...
Read moreDetailsಬೆಂಗಳೂರು, ಜನವರಿ 08: ವರದಕ್ಷಿಣೆ ಕಿರುಕುಳ ಪ್ರಕರಣಗಳ ದುರುಪಯೋಗದ ಕುರಿತಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಸಂದೇಶ ನೀಡಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 498ಎ ಅಡಿಯಲ್ಲಿ...
Read moreDetailsಹೊಸವರ್ಷದ ಶುಭಾರಂಭದಂದು 'ಸಾಂಗ್ಸ್ ಪ್ರೀಮಿಯರ್' ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ "ಕೊರಗಜ್ಜ" ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ...
Read moreDetailsಮುಂಬೈ, ಜ. 7: ಬಾಲಿವುಡ್ನ ಅತ್ಯಂತ ಕ್ಯೂಟ್ ಜೋಡಿಗಳಲ್ಲಿ ಒಂದಾದ ನಟ ವಿಕ್ಕಿ ಕೌಶಲ್ ಮತ್ತು ನಟಿ ಕತ್ರಿನಾ ಕೈಫ್ ಅವರ ಪುತ್ರನ ಹೆಸರನ್ನು ಅಂತಿಮವಾಗಿ ಬಹಿರಂಗಪಡಿಸಿದ್ದಾರೆ....
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಫಿನಾಲೆಗೆ ದಿನಗಳು ಹತ್ತಿರವಾಗುತ್ತಿದ್ದು, ಮನೆಯೊಳಗಿನ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ‘ಟಿಕೆಟ್ ಟು ಟಾಪ್...
Read moreDetailsನವದೆಹಲಿ: ಟೀಂ ಇಂಡಿಯಾದ ರನ್ ಮೆಷಿನ್, ಚೇಸಿಂಗ್ ಮಾಸ್ಟರ್, ದಾಖಲೆಗಳ ರಾಜ ವಿರಾಟ್ ಕೊಹ್ಲಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನಾಯಕತ್ವ ಕಳೆದುಕೊಂಡರು, ಕೆಲ ವರ್ಷಗಳಿಂದ ಅವರ ಫಾರ್ಮ್ ಬಗ್ಗೆ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಈಗ ಅಂತಿಮ ಹಂತ ತಲುಪಿದೆ. 100 ದಿನಗಳ ಆಟವಷ್ಟೇ ಅಲ್ಲದೆ, ಈ ಬಾರಿ ವಿಶೇಷವಾಗಿ...
Read moreDetailsವಾಷಿಂಗ್ಟನ್: ರಷ್ಯಾ ಮೂಲದ ತೈಲ ಟ್ಯಾಂಕರ್ ಒಂದನ್ನು ಅಮೆರಿಕಾ ವಶಪಡಿಸಿಕೊಂಡಿದ್ದು, ವೆನೆಜುಯೆಲಾದ ತೈಲ ರಫ್ತುಗಳನ್ನು ನಿಯಂತ್ರಿಸುವ ಅಮೆರಿಕದ ಕಠಿಣ ನೀತಿಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು...
Read moreDetailsಚಿಕ್ಕಬಳ್ಳಾಪುರ: ವರಸೆಯಲ್ಲಿ ಅಣ್ಣ-ತಂಗಿಯಾಗಿದ್ದರೂ ಪ್ರೀತಿಸಿ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಯುವತಿ ಶವವಾಗಿ ಪತ್ತೆಯಾದ ಶಾಕಿಂಗ್ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ರಾಮಲಕ್ಷ್ಮಿ (21)...
Read moreDetailsಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ...
Read moreDetailsಕೋಟಿ ಕೋಟಿ ಆಸ್ತಿ, ಐಷಾರಾಮಿ ಜೀವನ ಬಾಲಿವುಡ್, ಟಾಲಿವುಡ್, ಕಾಲಿವುಡ್ನಲ್ಲಿ ಮಿಂಚುತ್ತಿರುವ ಕೊಡಗಿನ ಕುವರಿ, ಈಗ ಕೊಡಗು ಜಿಲ್ಲೆಯಲ್ಲಿ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿ ದಾಖಲೆ...
Read moreDetailsಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಷ್ಟೇ ಅಲ್ಲ, ರಾಜ್ಯದ ಹಲವು ಭಾಗಗಳಲ್ಲಿ ನಿರ್ಮಾಣ ಹಂತದ ಕಟ್ಟಡಗಳು, ಖಾಲಿ ಜಾಗಗಳು, ಹೊಲ-ಗದ್ದೆಗಳಲ್ಲಿ ಒಂದು ವಿಶೇಷ ಫೋಟೋ ಕಣ್ಣಿಗೆ ಬೀಳುತ್ತಿತ್ತು....
Read moreDetailsಸ್ಯಾಂಡಲ್ವುಡ್ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಪುತ್ರಿ ರಿತನ್ಯ ಲವ್ ಮೂಡ್ನಲ್ಲಿದ್ದಾರಂತೆ. ಅಂದಹಾಗೆ ಸ್ಟಾರ್ ಕಿಡ್ ಅಂತ ಮಾತ್ರ ಅಲ್ಲ… ನಟಿಯಾಗಿ ತಮ್ಮದೇ ಛಾಪು ಮೂಡಿಸೋ ಪ್ರಯತ್ನದಲ್ಲಿರೋ...
Read moreDetailsಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ತಮ್ಮ ಹುಟ್ಟುಹಬ್ಬದ ಸಂಭ್ರಮದ ಸಂದರ್ಭದಲ್ಲಿ ಅಭಿಮಾನಿಗಳಿಗೆ ವಿಶೇಷವಾದ ಪತ್ರವನ್ನು ಬರೆದು ಹಂಚಿಕೊಂಡಿದ್ದಾರೆ. ವರ್ಷಗಳಿಂದ ತಮ್ಮನ್ನು ನೋಡಲು, ಭೇಟಿಯಾಗಲು ಕಾತುರದಿಂದ ಕಾಯುತ್ತಿರುವ...
Read moreDetailsಭಾರತ ಅಂಡರ್-19 ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಬುಧವಾರ ನಡೆದ ಮೂರನೇ ಯೂತ್ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಕೇವಲ 14...
Read moreDetailsಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸಂಬಂಧಗಳು ಇತ್ತೀಚಿನ ದಿನಗಳಲ್ಲಿ ತೀವ್ರ ಉದ್ವಿಗ್ನತೆಯಿಂದ ಕೂಡಿದೆ. ಈಗಾಗಲೇ ಐಸಿಸಿ (ICC) ಯಿಂದ ಬಾಂಗ್ಲಾದೇಶಕ್ಕೆ ದೊಡ್ಡ ಆಘಾತ ಎದುರಾದ ಬೆನ್ನಲ್ಲೇ,...
Read moreDetailsಮುಖದ ಸೌಂದರ್ಯ ಹೆಚ್ಚಿಸಲು ಮಹಿಳೆಯರು ನಿಯಮಿತವಾಗಿ ಬ್ಯೂಟಿ ಪಾರ್ಲರ್ಗಳಿಗೆ ಭೇಟಿ ನೀಡುವುದು ಸಾಮಾನ್ಯ. ಅದರಲ್ಲೂ ಹುಬ್ಬುಗಳಿಗೆ ಶೇಪ್ ನೀಡಲು ಮಾಡುವ ಐಬ್ರೋ ಥ್ರೆಡ್ಡಿಂಗ್ ಬಹುತೇಕ ಎಲ್ಲರಿಗೂ ರೂಢಿಯಾಗಿದೆ....
Read moreDetailsಬೆಂಗಳೂರು, ಜ.7: ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರ ಆರೋಗ್ಯ ಹಾಗೂ ನೈರ್ಮಲ್ಯವನ್ನು ಸುಧಾರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಯ್ದ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದ...
Read moreDetailsಮುಂಬಯಿ: ಭಾರತ ಕ್ರಿಕೆಟ್ ಇತಿಹಾಸದ ಮಹಾನ್ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರ ಹಾಗೂ ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ....
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭವಾದ ದಿನದಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ನಡುವಿನ ವೈಮನಸ್ಸು ಮನೆಮಾತಾಗಿದೆ. ಹಾವು–ಮುಂಗುಸಿಯಂತೆ ಒಬ್ಬರನ್ನೊಬ್ಬರು ಎದುರಿಸುತ್ತಲೇ ಬಂದಿರುವ ಈ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ತನ್ನ ಅಂತಿಮ ಹಂತದತ್ತ ವೇಗವಾಗಿ ಸಾಗುತ್ತಿದೆ. ನೂರು ದಿನಗಳ ಕಠಿಣ ಪಯಣದ ನಂತರ ಇದೀಗ...
Read moreDetailsನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ...
Read moreDetailsವ್ಯಾಪಾರ ಮೇಳಗಳು ಎಂದಾಗಲೇ ನಮ್ಮ ಮನಸ್ಸಿನಲ್ಲಿ ಮೂಡುವುದು ಮೆಟ್ರೋ ನಗರಗಳು, ಐಟಿ ಹಬ್ಗಳು ಮತ್ತು ಕಾರ್ಪೊರೇಟ್ ಕಟ್ಟಡಗಳ ಚಿತ್ರಣ. ಆದರೆ ಈ ಪರಿಕಲ್ಪನೆಯನ್ನು ಸಂಪೂರ್ಣವಾಗಿ ಬದಲಿಸಿ, ಉದ್ಯಮಶೀಲತೆಯನ್ನು...
Read moreDetailsಹರಿಯಾಣ: ಹರಿಯಾಣ ರಾಜ್ಯದ ಜಿಂದ್ ನಗರದಲ್ಲಿ ನಡೆದ ಒಂದು ಅಚ್ಚರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 10 ಹೆಣ್ಣು ಮಕ್ಕಳನ್ನು ಹೊಂದಿದ್ದ ದಂಪತಿಯೊಬ್ಬರಿಗೆ ಕೊನೆಗೂ 11ನೇ...
Read moreDetailsಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರಿಗೆ ಕೇಂದ್ರ ತನಿಖಾ ದಳ (CBI) ಸಮನ್ಸ್...
Read moreDetailsಬೆಂಗಳೂರು, ಜ.6: ಪೂರ್ಣಾವಧಿ ಪೂರೈಸೋ "ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು....
Read moreDetailsಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾಗಿರುವ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ನ್ನು ಒಮ್ಮೆಯಾದರೂ ನೋಡಬೇಕೆಂಬುದು ಬಹುತೇಕ ಜನರ ಕನಸು. ಮೊಘಲ್ ಚಕ್ರವರ್ತಿ ಷಹಜಹಾನ್ ತನ್ನ ಪತ್ನಿ ಮುಮ್ತಾಜ್...
Read moreDetailsಚೆನ್ನೈ, ಜ.6: ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪರಣ್ಕುಂದ್ರಂ ಬೆಟ್ಟದಲ್ಲಿ ಕಾರ್ತಿಗೈ ದೀಪ ಬೆಳಗಿಸುವುದಕ್ಕೆ ಸಂಬಂಧಿಸಿದ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ....
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಮನೆಯಲ್ಲಿ ಜಗಳ, ವ್ಯಂಗ್ಯ, ಟಾಂಗ್ಗಳು ಮತ್ತಷ್ಟು ತೀವ್ರವಾಗುತ್ತಿವೆ. ಆರಂಭದಿಂದಲೂ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟನ...
Read moreDetailsಬೆಂಗಳೂರು: ಮೆಜೆಸ್ಟಿಕ್ನಿಂದ ಮಲ್ಲೇಶ್ವರದ ಮಂತ್ರಿ ಮಾಲ್ವರೆಗಿನ ಪ್ರಮುಖ ರಸ್ತೆ ಮುಂದಿನ ಮೂರು ತಿಂಗಳು ಸಂಪೂರ್ಣವಾಗಿ ಬಂದ್ ಆಗಲಿದೆ. ಬೆಂಗಳೂರು ಮಹಾನಗರ ಪಾಲಿಕೆ (BBMP) ಹಾಗೂ ಬಿ-ಸ್ಮೈಲ್ ಯೋಜನೆಯಡಿ ಈ...
Read moreDetailsನವದೆಹಲಿ: ಕಾಂಗ್ರೆಸ್ ಪಕ್ಷದ ಅಧಿನಾಯಕಿ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ದೆಹಲಿಯ ಪ್ರಸಿದ್ಧ...
Read moreDetailsಸ್ಯಾಂಡಲ್ವುಡ್ನಲ್ಲಿ ತನ್ನ ಅಭಿನಯದ ಮೂಲಕ ಗಮನ ಸೆಳೆದಿರುವ ನಟಿ ರುಕ್ಮಿಣಿ ವಸಂತ್, ಈಗ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ನಟನೆ ಮತ್ತು...
Read moreDetailsಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ. ರಾಜ್ಯದಲ್ಲಿ ಅತ್ಯಂತ ಸುದೀರ್ಘ ಅವಧಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಾಯಕನಾಗಿ...
Read moreDetailsಬೆಂಗಳೂರು (ಜ.5): ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್ಮನ್ ಶಿಖರ್ ಧವನ್ ಅವರ ಜೀವನದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಗುತ್ತಿದೆ. ಫೆಬ್ರವರಿ ಕೊನೆಯಲ್ಲಿ ಅವರು ತಮ್ಮ...
Read moreDetailsಇತ್ತೀಚಿನ ದಿನಗಳಲ್ಲಿ ಸಂಬಂಧಗಳು ಮತ್ತು ವಿವಾಹ ಜೀವನದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ, 35 ರಿಂದ 40 ವರ್ಷದ ವಯಸ್ಸಿನ ಮಹಿಳೆಯರು ವಿವಾಹೇತರ...
Read moreDetailsನವದೆಹಲಿ: ಮುಂಬೈ ಕ್ರಿಕೆಟ್ ತಂಡಕ್ಕೆ ಶ್ರೇಯಸ್ ಅಯ್ಯರ್ ಮತ್ತೆ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಭಾರತದ ಸ್ಟಾರ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್, 2025–26ರ ಸಾಲಿನ...
Read moreDetailsಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು. “ಕೋಗಿಲು ಉಳಿಸಿ...
Read moreDetailsಬೆಂಗಳೂರು 5 ಜನವರಿ 2026: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಕೇಂದ್ರ ಸಚಿವ...
Read moreDetailsಮ್ಯಾಡ್ರಿಡ್: ಸ್ಪೇನ್ ರಾಜಪ್ರಭುತ್ವದ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುವ ಸೂಚನೆಗಳು ಕಾಣುತ್ತಿವೆ. 19ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ರಾಣಿ ಇಸಬೆಲ್ಲಾ ನಂತರ, ಸುಮಾರು 150 ವರ್ಷಗಳ ಬಳಿಕ...
Read moreDetailsಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ (ಕೆಡಿಪಿ) ಸಭೆ ರಣರಂಗವಾಗಿ ಬಿಟ್ಟಿದೆ. ಅಭಿವೃದ್ಧಿ ವಿಚಾರಗಳ...
Read moreDetailsಬೆಂಗಳೂರು, ಜನವರಿ 5: ಬಾಂಗ್ಲಾದೇಶದ ಜನರಿಗೆ ಕೋಗಿಲು ಕ್ರಾಸ್ನಲ್ಲಿ ಒಂದು ಮನೆ ನೀಡಿದರೂ ಅದು ಕೆಟ್ಟ ಪರಂಪರೆಗೆ ನಾಂದಿ ಹಾಡಲಿದೆ. ಕನ್ನಡಿಗರಿಗೆ ಸೇರಿದ ಜಮೀನನ್ನು ಬಾಂಗ್ಲಾ ಜನರಿಗೆ...
Read moreDetailsಮೈಸೂರು: ಮೈಸೂರು ಅರಮನೆಯ ಎದುರು ಸಂಭವಿಸಿದ ಭೀಕರ ಸ್ಫೋಟ ದುರಂತದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ....
Read moreDetailsನ್ಯೂಯಾರ್ಕ್: ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. 27 ವರ್ಷದ ನಿಕಿತಾ ಗೋಡಿಶಾಲ ಎಂಬ ಯುವತಿ ತನ್ನ ಮಾಜಿ ಗೆಳೆಯನ ಅಪಾರ್ಟ್ಮೆಂಟ್ನಲ್ಲಿ...
Read moreDetailsಹಾಸನ: ನಿರ್ಮಾಪಕಿ ಪುಷ್ಪಾ ಅರುಣ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಭೂ ಒತ್ತುವರಿ ಆರೋಪಕ್ಕೆ ಸಂಬಂದಿಸಿದಂತೆ ಈ ಪ್ರಕರಣದಲ್ಲಿ ಪರಸ್ಪರ ದೂರು–ಪ್ರತಿದೂರುಗಳು ದಾಖಲಾಗುವ ಮೂಲಕ ಭೂ ವಿವಾದ...
Read moreDetailsಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಇದೀಗ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಸಮೀಪ ಮತ್ತೊಂದು ಬುಲೆಟ್ ಪತ್ತೆಯಾಗಿದೆ....
Read moreDetailsಬ್ಯಾಂಕ್ ಗ್ರಾಹಕರಿಗೆ ಅತಿ ಮಹತ್ವದ ಮಾಹಿತಿ. ಜನವರಿ ತಿಂಗಳ ಅಂತ್ಯದಲ್ಲಿ ದೇಶಾದ್ಯಂತ ಬ್ಯಾಂಕ್ ಸೇವೆಗಳಿಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ. ಜನವರಿ 25, 26 ಮತ್ತು 27 ರಂದು...
Read moreDetailsವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಯನ್ನು ತಕ್ಷಣವೇ ನಿಲ್ಲಿಸದಿದ್ದರೆ ಭಾರತದಿಂದ ಅಮೆರಿಕಕ್ಕೆ ಆಮದು ಆಗುವ ವಸ್ತುಗಳ ಮೇಲಿನ ಸುಂಕವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ...
Read moreDetailsವಾಷಿಂಗ್ಟನ್: ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಜೀವನದ ಬಗ್ಗೆ ಒಂದರ ಹಿಂದೆ ಒಂದರಂತೆ ಅಚ್ಚರಿಯ ಸಂಗತಿಗಳು ಬೆಳಕಿಗೆ ಬರುತ್ತಿವೆ. ಡ್ರಗ್ಸ್ ಮಾಫಿಯಾಗೆ ಬೆಂಬಲ...
Read moreDetailsದಕ್ಷಿಣ ಭಾರತದ ಮಹಾಕುಂಭ ಮೇಳವೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳ ಜಿಲ್ಲೆಯ ಗವಿಮಠದ ಗವಿ ಸಿದ್ದೇಶ್ವರ ಜಾತ್ರೆ ಇಂದಿನಿಂದ ಆರಂಭಗೊಂಡಿದ್ದು, ಲಕ್ಷಾಂತರ ಭಕ್ತರ ಸ್ವಾಗತಕ್ಕೆ ಸಕಲ ಸಿದ್ಧತೆಗಳು ಭರದಿಂದ...
Read moreDetailsಭಾರತದಲ್ಲಿ ವಿಮಾನ ಪ್ರಯಾಣದ ವೇಳೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಾ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮಹತ್ವದ ನಿರ್ಧಾರ ಕೈಗೊಂಡಿದೆ. ವಿಮಾನದಲ್ಲಿ ಮೊಬೈಲ್, ಟ್ಯಾಬ್ಲೆಟ್ ಸೇರಿದಂತೆ...
Read moreDetailsಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಕೊನೆಗೆ ಫೈರಿಂಗ್ಗೆ ತಿರುಗಿ, ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಸಾವನ್ನಪ್ಪಿರುವ ಬಳ್ಳಾರಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ಈಗ ಗಿಲ್ಲಿ ನಟ (Gilli Nata) ಮತ್ತು ಕಾವ್ಯಾ ಶೈವ (Kavya Shaiva) ಅವರ ಆಪ್ತ ಗೆಳೆತನವೇ ಮುಖ್ಯ...
Read moreDetailsತುಮಕೂರು: ತುಮಕೂರಿನ ಪಾವಗಡ ನಗರದಲ್ಲಿ ಸಂಭ್ರಮ ಮನೆ ಮಾಡಿತ್ತು, ಜೊತೆಗೆ ಅಲ್ಲಿನ ಜನ ಖುಷಿಯಾಗಿದ್ದರು. ಯಾಕಂದ್ರೆ, ಅಲ್ಲಿ ಹುಟ್ಟಿದೂರಿಗೆ ಏನಾದ್ರೂ ಮಾಡಬೇಕೆಂಬ ಹೆಬ್ಬಯಕೆ ಹೊಂದಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆ...
Read moreDetailsಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಾಚ್ಯ ಕಮೆಂಟ್ಗಳನ್ನು ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಹಾಗೂ ಸೈಬರ್ ಕ್ರೈಂ...
Read moreDetailsಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುವ ಆನ್ಲೈನ್ ವಶೀಕರಣ ಜಾಹೀರಾತುಗಳು ಹೇಗೆ ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಲಕ್ಷಾಂತರ ಹಣ ದೋಚುತ್ತಿವೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ....
Read moreDetailsಆನೇಕಲ್ / ಹೊಸಕೋಟೆ: ನಿಧಿ ಆಸೆಗಾಗಿ ಎಂಟು ತಿಂಗಳ ಗಂಡು ಮಗುವನ್ನು ಬಲಿ ಕೊಡಲು ಯತ್ನಿಸಿದ್ದಾರೆ ಎಂಬ ಭಯಾನಕ ಆರೋಪ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ...
Read moreDetailsಬಹುನಿರೀಕ್ಷಿತ 'ಜನ ನಾಯಕನ್' ಚಿತ್ರದ ಟ್ರೈಲರ್ ಶನಿವಾರ ಸಂಜೆ ಬಿಡುಗಡೆಯಾಗಿದ್ದು, ಇಡೀ ಇಂಟರ್ನೆಟ್ ಲೋಕದಲ್ಲಿ ಸಂಚಲನ ಮೂಡಿಸಿದೆ. ಬಿಡುಗಡೆಯಾದ ಕೇವಲ 5 ನಿಮಿಷಗಳಲ್ಲಿ 5 ಮಿಲಿಯನ್ಗೂ ಹೆಚ್ಚು...
Read moreDetailsಹಾಸನ: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್ ಯಶ್ ಅವರ ಕುಟುಂಬಕ್ಕೆ ಭೂ ಒತ್ತುವರಿ ಸಂಬಂಧಿಸಿದಂತೆ ದೊಡ್ಡ ಆಘಾತವೊಂದು ಎದುರಾಗಿದೆ. ಹಾಸನ ನಗರದಲ್ಲಿರುವ ಯಶ್ ಕುಟುಂಬದ ಮನೆ ಸುತ್ತ ಅಕ್ರಮವಾಗಿ ನಿರ್ಮಿಸಲಾಗಿದ್ದ...
Read moreDetailsಬೆಂಗಳೂರು: ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಎ1 ಪವಿತ್ರಾಗೌಡಗೆ ಜೈಲಿನೊಳಗೆ ಮತ್ತೊಂದು ಶಾಕ್ ಎದುರಾಗಿದೆ. ಪರಪ್ಪನ ಅಗ್ರಹಾರ...
Read moreDetailsಕಾರವಾರ (ಯಲ್ಲಾಪುರ): ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆಯನ್ನು ನಡು ರಸ್ತೆಯಲ್ಲೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯು ಬಳಿಕ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
Read moreDetailsಜನವರಿ 4, 2026 ರಂದು ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ನಗರ ಮತ್ತು ಜಿಲ್ಲೆಯ ಆಧಾರದ ಮೇಲೆ ವ್ಯತ್ಯಾಸವಾಗಿವೆ. ಇತ್ತೀಚಿನ ದಿನಗಳಲ್ಲಿ ದರಗಳು ಹೆಚ್ಚು ಏರಿಳಿತವಾಗದಿದ್ದರೂ,...
Read moreDetails2026ರ ಹೊಸ ವರ್ಷದ ಆರಂಭದಲ್ಲೇ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, ಮದುವೆ ಸಂಭ್ರಮಕ್ಕೆ ಸಿದ್ಧವಾಗಿರುವ ಮನೆಗಳಲ್ಲಿ ಆತಂಕ ಹೆಚ್ಚಿಸಿದೆ. ಜನವರಿ ಮೊದಲ ವಾರದಲ್ಲೇ ಚಿನ್ನದ ದರ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ದಿನೇದಿನೇ ಕುತೂಹಲಕಾರಿ ತಿರುವುಗಳನ್ನು ಪಡೆಯುತ್ತಿದೆ. ಈ ವಾರ ಮನೆಯ ಕ್ಯಾಪ್ಟನ್ ಆಗಿದ್ದ ಗಿಲ್ಲಿ ನಟ...
Read moreDetailsಬೆಂಗಳೂರು: ರಾಜ್ಯದಾದ್ಯಂತ ಚಳಿಯ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕಳೆದ...
Read moreDetailsವಾಷಿಂಗ್ಟನ್: ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಹಳೆಯ ಟ್ವಿಟರ್) ಅಶ್ಲೀಲ ಹಾಗೂ ಅಸಭ್ಯ ಕಂಟೆಂಟ್ ಸೃಷ್ಟಿಸಿ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಕ್ಸ್ನ ಮಾಲೀಕ...
Read moreDetailsನವದೆಹಲಿ, ಡಿ.16: ನಮ್ಮ ದೇಹದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸುವ ಪ್ರಮುಖ ಅಂಶಗಳಲ್ಲಿ ಜೀರ್ಣಕ್ರಿಯೆ ಅತ್ಯಂತ ಮಹತ್ವದ್ದಾಗಿದೆ. ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆ, ಮಲಬದ್ಧತೆ, ದಣಿವು ಹಾಗೂ...
Read moreDetailsಇಂದು ಭಾನುವಾರ. ಸೂರ್ಯನ ಪ್ರಭಾವ ಹೆಚ್ಚಾಗಿರುವ ದಿನವಾಗಿರುವುದರಿಂದ ಹಲವು ರಾಶಿಗಳಿಗೆ ಶಕ್ತಿ, ಆತ್ಮವಿಶ್ವಾಸ ಹಾಗೂ ವೃತ್ತಿಯಲ್ಲಿ ಅನುಕೂಲ ದೊರೆಯಲಿದೆ. ಆದರೆ ಕೆಲವು ರಾಶಿಗಳಿಗೆ ಆರೋಗ್ಯ, ಹಣಕಾಸು ಹಾಗೂ...
Read moreDetailsಕಿರಿಕ್ ಹುಡುಗಿ ಮಾತಡದೇ ಮೌನವಾಗಿದ್ದರು ಆ ಮೌನದಲ್ಲೇ ಏನಾದರು ಒಂದು ಸಸ್ಪೆನ್ಸ್ ಜೊತೆಗೆ ಟ್ವಿಸ್ಟ್ ಕೂಡ ಇಟ್ಟಿರ್ತಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ನಡುವೆ ಏನೋ...
Read moreDetailsತುಮಕೂರು, ಜ.03: ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಹಾಗೂ ಪೊಲೀಸ್ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಅಮಾನತುಗೊಂಡಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
Read moreDetailsಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಕಠಿಣ ಎಚ್ಚರಿಕೆಯ ಬೆನ್ನಲ್ಲೇ, ವೆನೆಜುವೆಲಾ ಮೇಲೆ ಅಮೆರಿಕ ಭೀಕರ ವಾಯು ಬಾಂಬ್ ದಾಳಿ ನಡೆಸಿದೆ ಎಂಬ ವರದಿ ಬೆಳಕಿಗೆ...
Read moreDetailsಛತ್ತೀಸ್ಗಢ: ರಾಜ್ಯದ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 14 ನಕ್ಸಲರು ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಶನಿವಾರ (ಜನವರಿ 3)...
Read moreDetailsನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಒತ್ತಡದ ಹಿನ್ನೆಲೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಗೆ ಮುನ್ನ ಮಹತ್ವದ ಬೆಳವಣಿಗೆಯೊಂದು...
Read moreDetails